Fraud Case -ನಗರಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಗುತ್ತಿಗೆದಾರ ಮನುಕುಮಾರ್ ಎಂಬುವವರಿಂದ 20 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಎಂ.ಸಿ. ಗಿರೀಶ್ ಮತ್ತು ತಂಡವು ವಿಧಾನ
ಅಮೆರಿಕ-ಇರಾನ್ ಎರಡು ವಾರಗಳ ಕದನ ವಿರಾಮ ಘೋಷಣೆಯಿಂದ ಯುಎಸ್ ಷೇರು ಮಾರುಕಟ್ಟೆಗಳು ಗಗನಕ್ಕೇರಿವೆ. ಡೌ ಜೋನ್ಸ್ 1000ಕ್ಕೂ ಹೆಚ್ಚು ಅಂಕಗಳ ಜಿಗಿತ ಕಂಡರೆ, ಹಾರ್ಮುಜ್ ಜಲಸಂಧಿ ಪುನರಾರಂಭದ ನಿರೀಕ್ಷೆಯಿಂದಾಗಿ ಕಚ್ಚಾ ತೈಲದ ಬೆಲೆಗಳು
ಕ್ರಿಕೆಟ್ ಜಗತ್ತು ಬೆಚ್ಚಿಬೀಳುವಂತಹ ದುರಂತವೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ವರದಿಯಾಗಿದೆ. ಸ್ಥಳೀಯ ಪಂದ್ಯದ ವೇಳೆ ನಡೆದ ಕ್ಷುಲ್ಲಕ ರನ್-ಔಟ್ ವಿವಾದವು ಅಂಪೈರ್ ನ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. 21 ವರ್ಷದ ಡೋಲಾ ಅ
ಅಮೆರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿತು, ಹಾರ್ಮುಜ್ ಜಲಸಂಧಿ ತೆರೆಯಿತು ಎಂದು ಖುಷಿಪಟ್ಟಿದ್ದವರಿಗೆ, ಇರಾನ್ನ ಹೊಸ ನಿರ್ಧಾರ ಬರಸಿಡಿಲಿನಂತೆ ಬಂದೆರಗಿದೆ. ಅನುಮತಿ ಪಡೆಯದೇ ಹಾರ್ಮುಜ್ ಜಲಸಂಧಿ ದಾಟಲು ಪ್ರ
ಐಪಿಎಲ್ ಇತಿಹಾಸದಲ್ಲಿ ಶತಕ ಹೊಡೆದ ಮೊದಲ ಭಾರತೀಯ ಬ್ಯಾಟರ್ ಎಂಬ ಖ್ಯಾತಿ ಮನೀಶ್ ಪಾಂಡೆಯದ್ದು, ನಿರಂತರ 19ನೇ ಸೀಸನ್ ನಲ್ಲಿ ಆಡುತ್ತಿರುವ ಅವರು ಪ್ರಸ್ತುತ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್ನಲ್ಲ
ಮಧ್ಯಪ್ರಾಚ್ಯದ ಯುದ್ಧ ಕೊನೆಗೊಂಡಿದೆ ಎಂದು ಜಗತ್ತು ಸಂತಸದಲ್ಲಿದೆ. ಆದರೆ ಅಮೆರಿಕದ ಬಿಲಿಯನೇರ್ ಹೂಡಿಕೆದಾರ ರೇ ಡಾಲಿಯೊ ಮಾತ್ರ ಮಧ್ಯಪ್ರಾಚ್ಯ ಸಂಘರ್ಷಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದ
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮತದಾನದ ಹಿನ್ನೆಲೆಯಲ್ಲಿ ಅಂತಿಮ ಸಿದ್ದತೆ ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಈ ನಿಟ್ಟಿನಲ
ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ತಕ್ಷಣವೇ ವೈದ್ಯಾಧಿಕಾರಿಗಳನ್ನು ನಿಯೋಜಿಸುವ ಅಗತ್ಯವಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ವೈದ್ಯಾಧಿಕಾರಿಗಳ ವರ್ಗಾವಣೆ ನಿಯಮಗಳಲ್ಲಿ ತಿದ್ದ
David Warner And PSL Participation- ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ಸಿಲುಕಿರುವ ಡೇವಿಡ್ ವಾರ್ನರ್ ಇದೀಗ ಆಸ್ಟ್ರೇಲಿಯಾದಿಂದ ಪಾಕಿಸ್ತಾನಕ್ಕೆ ತೆರಳಿ ಪಿಎಸ್ಎಲ್ ಆಡಬಹುದೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ವರದಿಗಳ ಪ್ರಕಾರ ಅವರು ಭಾಗವಹಿಸಬಹ
ಬೆಂಗಳೂರು ಸಂಚಾರ ದಟ್ಟಣೆಗೆ ಪರಿಹಾರವಾಗಿ ನಿರ್ಮಾಣ ಮಾಡುತ್ತಿರುವ ಬಿಸಿನೆಸ್ ಕಾರಿಡಾರ್ ಯೋಜನೆಯಲ್ಲಿ ಹೊಸ ಬದಲಾವಣೆಗಳಾಗಿವೆ. 2 ಇಂಟರ್ಚೇಂಜ್ಗಳು ಸೇರ್ಪಡೆಯಾಗಿದ್ದು, 3 ಕಿಮೀ ಉದ್ಧದ ಹೊಸ ಮೇಲ್ಸೇತುವೆ ನಿರ್ಮಾಣ ಮಾಡಲಾ
ಇಸ್ರೇಲ್ ಮಾತು ಕೇಳಿಕೊಂಡು ಇರಾನ್ ಜೊತೆ ಯುದ್ಧ ಆರಂಭಿಸಿದ ಅಮೆರಿಕ, ತನ್ನ 100 ಪ್ರತಿಪಾದನೆಗಳ ಹೊರತಾಗಿಯೂ ಜಾಗತಿಕ ಮಟ್ಟದಲ್ಲಿ ಮುಖಭಂಗಕ್ಕೆ ಗುರಿಯಾಗಿರುವುದು ಸ್ಪಷ್ಟವಾಗಿದೆ. ಈ ಯುದ್ಧವನ್ನು ಪ್ರತಿಷ್ಠೆಯ ಕಣವನ್ನಾಗಿಸ
ರಾಜ್ಯದಲ್ಲಿ ಅಟೋ ಗ್ಯಾಸ್ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ. ಕಳೆದ ಒಂದು ವಾರದ ಪೂರೈಕೆ ವಿವರಗಳ ಅಂಕಿ- ಅಂಶಗಳನ್ನು ಇಲಾಖೆ ನೀಡಿದೆ. ಯಾವುದೇ ವದಂತಿಗಳನ್ನು ನಂಬಬ
ಮಾನವ -ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಚರ್
KKR VS LSG Match Preview- ಕೋಲ್ಕತಾ ನೈಟ್ ರೈಡರ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡಗಳು ಏಪ್ರಿಲ್ 9ರಂದು ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಸತತ ಸೋಲಿನಿಂದ ಕಂಗೆಟ್ಟಿರುವ ಅಜಿಂಕ್ಯ ರಹಾನೆ ನೇತೃತ್ವದ ಕೋಲ್ಕತ್ತಾ ಮ
State BJP President : ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಎರಡೂ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ವಿಜಯೇಂದ್ರ ಅಂತಹ ಲೀಡರ್ ಆಗಿದ್ದರೆ, ಬಿಜೆಪಿಗೆ ಉಚ್ಚಾಟಿತ ಬಸನಗೌಡ ಪಾಟೀಲ್ ಯತ್ನಾಳ್, ಅವ
ಕೊಡಗಿನ ಅತ್ಯಂತ ಎತ್ತರದ ಶಿಖರವಾದ ತಡಿಯಂಡಮೋಲ್ ಬೆಟ್ಟದ ದಟ್ಟ ಅರಣ್ಯದಲ್ಲಿ ದಾರಿ ತಪ್ಪಿದ ಕೇರಳದ ಟೆಕ್ಕಿ ಶರಣ್ಯ ಅವರ ಈ ಸಾಹಸಗಾಥೆಯು ಮನುಷ್ಯನ ಮನೋಬಲಕ್ಕೆ ಸಾಕ್ಷಿಯಾಗಿದೆ. ಏಪ್ರಿಲ್ 2 ರಂದು 15 ಜನರ ತಂಡದೊಂದಿಗೆ ಚಾರಣಕ್ಕೆ ತ
ಮಧ್ಯಪ್ರಾಚ್ಯ ಸಂಘರ್ಷಕ್ಕೆ 2ವಾರಗಳ ಕದನವಿರಾಮ ಘೋಷಿಸಿರುವ ಇರಾನ್ ಹಾಗೂ ಅಮೆರಿಕಾದ ನಡೆಯನ್ನು ಭಾರತ ಸ್ವಾಗತಿಸಿದ್ದು, ಈ ಕುರಿತು ಭಾರತದ ವಿದೇಶಾಂಗ ಇಲಾಖೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಇನ್ನು, ಈ ಕದನವಿರಾಮ ಹೊರ
ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ತಟಸ್ಥ ನಿಲುವು ಟೀಕಿಸುತ್ತಿದ್ದ ವಿಪಕ್ಷಗಳು, ಈಗ ಅಮೆರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಜಾರಿಗೊಳಿಸುವಲ್ಲಿ ಪಾಕಿಸ್ತಾನ ನಿರ್ವಹಿಸಿದ ಪಾತ್ರದ ವಿಚಾರದಲ್ಲಿ ಪ್ರಧಾ
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯು ಚಾಲನೆಗೊಂಡಿದ್ದರೂ, ಅದಕ್ಕೆ ವಿದ್ಯುತ್ ಪೂರೈಸುತ್ತಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಸೆಸ್ಕ್) ಈಗ ಆರ್ಥಿಕ ಸಂಕಷ್ಟ ಎದುರಾಗಿದೆ.
ರಾಜ್ಯದ ಪ್ರವಾಸಿ ಸ್ಥಳದಲ್ಲಿ ನಾಪತ್ತೆ ಪ್ರಕರಣ ಮತ್ತೊಮ್ಮೆ ವರದಿಯಾಗಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಬಂದಿದ್ದ ಕುಟುಂಬದೊಂದಿಗೆ ಇದ್ದ ಶ್ರೀ ನಂದಾ ಕಾಣೆಯಾಗಿದ್ದು, ಹುಡುಕಾಟ ತೀವ್ರವಾಗಿ ನಡೆಯುತ್ತಿದ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಭದ್ರಕೋಟೆಯಾದ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಬುಧವಾರ ಬೆಳಿಗ್ಗೆ ಅಲಿಪುರ ಸರ್ವೆ
ಮಧ್ಯಪ್ರಾಚ್ಯದಲ್ಲಿ 2ವಾರಗಳ ಕದನವಿರಾಮ ಘೋಷಣೆ ಬೆನ್ನಲ್ಲೇ, ಇರಾನ್ ನಲ್ಲಿರುವ ಭಾರತೀಯರು ಕೂಡಲೇ ರಾಯಭಾರ ಕಚೇರಿ ತಿಳಿಸುವ ಮಾರ್ಗದ ಮೂಲಕ ದೇಶವನ್ನು ತೊರೆಯಿರಿ ಎಂದು ಟೆಹ್ರಾನ್ ನಲ್ಲಿನ ಭಾರತೀಯರ ರಾಯಭಾರ ಕಚೇರಿ ಆದೇಶ ನೀಡ
ಮಧ್ಯಪ್ರಾಚ್ಯ ಯುದ್ಧದ ಉದ್ದೇಶದ ಕುರಿತು ಲೇಖಕರು ಹೊಸ ನೋಟ ಕೊಟ್ಟಿದ್ದು, ಬೇರೆ ಬೇರೆ ಉದ್ದೇಶ ಸಾಧನೆಯ ಫಲವಾಡಿ ಯುದ್ಧ ರೂಪುಗೊಂಡಿರವ ಬಗ್ಗೆ ವಿವರಿಸಿದ್ದಾರೆ.
ವೈಜ್ಞಾನಿಕ ಜಲ ನಿರ್ವಹಣೆ, ಕೆರೆಗಳ ಪುನರುಜ್ಜೀವನ ಯೋಜನೆಗಳು ಮತ್ತು ಕರ್ನಾಟಕದಾದ್ಯಂತ ಜಲ ಸಂರಕ್ಷಣಾ ರಚನೆಗಳ ನಿರ್ಮಾಣದ ಮೂಲಕ, ಅಂತರ್ಜಲದ ಮರುಪೂರಣವನ್ನು ಹೆಚ್ಚಿಸಲಾಗಿದೆ. ಅಲ್ಲದೇ, ಜನಜಾಗೃತಿಯ ಅಭಿಯಾನದ ಮೂಲಕ ಅತಿಯಾದ ಬಳ
ಮಧ್ಯಪ್ರಾಚ್ಯ ಸಂಘರ್ಷಕ್ಕೆ ಇರಾನ್ ಹಾಗೂ ಅಮೆರಿಕಾ ತಾತ್ಕಾಲಿಕ ಬ್ರೇಕ್ ನೀಡಿದ್ದು, 2 ವಾರಗಳ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಈ ಮೂಲಕ ಪ್ರಾದೇಶಿಕವಾಗಿ ಮಿಲಿಟರಿ ಕಾರ್ಯಚರಣೆ ಸ್ಥಗಿತಗೊಳಿಸಿ ಪಾಕಿಸ್ತಾನದ ಮಧ್ಯಸ್ಥಿಕ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ರಿಸಲ್ಟ್ ದಿನ ಕೊನೆಗೂ ಅನೌನ್ಸ್ ಆಗಿದ್ದು, ನಾಳೆ ಅಂದರೆ, ಏಪ್ರಿಲ್ 9 ಗುರುವಾರ ಸಂಜೆಯ ಬಳಿಕ ಘೋಷಣೆಯಾಗಲಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಜಾಗತಿಕ ಪರಿಣಾಮಗಳು ಇದೀಗ ಕರ್ನಾಟಕದ ಆಟೋ ಚಾಲಕರ ಜೀವನದ ಮೇಲೆ ನೇರವಾಗಿ ತಟ್ಟುತ್ತಿವೆ. ಈ ಯುದ್ಧದ ಬಿಕ್ಕಟ್ಟಿನಿಂದಾಗಿ ರಾಜ್ಯಾದ್ಯಂತ ಆಟೋ ಎಲ್ಪಿಜಿ ಪೂರೈಕೆಯಲ್ಲಿ ತೀವ್ರ ವ್ಯತ್ಯ
ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಸೇರಿದಂತೆ ರಾಜ್ಯ ಕಾಂಗ್ರೆಸ್ಗೆ ಸಂಬಂಧಿಸಿದಂತೆ ಏನೇ ಬೆಳವಣಿಗೆಗಳು ನಡೆದರೂ 4 ಮಂದಿಯ ನಿರ್ಧಾರವೇ ಅಂತಿಮ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ಕುರಿತಾ
ಸಾರಿಗೆ ನೌಕರರು ಮತ್ತು ರಾಜ್ಯ ಸರ್ಕಾರದ ನಡುವಿನ ವೇತನ ಪರಿಷ್ಕರಣೆ ಹಾಗೂ ಬಾಕಿ ಹಣದ ಬಿಡುಗಡೆ ವಿಚಾರವು ಸದ್ಯಕ್ಕೆ ತಾರ್ಕಿಕ ಅಂತ್ಯ ಕಾಣದ ಎಳೆದಾಟದಂತಾಗಿದೆ. ಹಲವು ವರ್ಷಗಳಿಂದ ನೌಕರರು ತಮ್ಮ ಬೇಡಿಕೆಗಳಿಗಾಗಿ ಪಟ್ಟು ಹಿಡಿಯು
ದಾವಣಗೆರೆ ದಕ್ಷಿಣದಲ್ಲಿ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಈ ನಡುವೆ ಕೊನೆಯ ಹಂತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಸರತ್ತು ನಡೆಸುತ್ತಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡರೂ ಮತದಾರರ ಮನವೋಲಿಸಲು ಆಂತರಿಕವಾಗಿ ಪ್ರಯತ್ನ ನಡೆಸ
ಮಧ್ಯಪ್ರಾಚ್ಯದಲ್ಲಿನ ಯುದ್ಧಕ್ಕೆ 2ವಾರಗಳ ಕಾಲ ಅಮೆರಿಕಾ-ಇರಾನ್ ಕದನವಿರಾಮ ಘೋಷಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಈ ಕ್ರಮವನ್ನು ಬೆಂಬಲಿಸುವುದಾಗಿ ಮತ್ತು ಇರಾನ್ ಮೇಲಿನ ದಾಳಿಗಳನ್ನು ಸ್ಥಗಿತಗೊಳಿಸ
ಚಿನ್ನ ಬೆಳ್ಳಿ ದರ ಇಂದು ದಿಢೀರನೆ ಭಾರಿ ಏರಿಕೆಯಾಗಿದೆ. 2 ವಾರಗಳ ಕಾಲ ಕದನ ವಿರಾಮ ಘೋಷಿಸಿ, ಇರಾನ್ - ಅಮೆರಿಕ ಒಪ್ಪಂದ ಮಾಡಿಕೊಂಡ ಹಿನ್ನೆಲೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿದೆ,
ಮಂಗಳೂರು ನಗರದ ಸುಲ್ತಾನ್ ಬತ್ತೇರಿ ಸಮೀಪದ ಮೊಗವೀರ ಮಹಾಸಭಾ ಕಟ್ಟಡ ಸಮೀಪ ನದಿಗಳಿಗೆ ಬೃಹತ್ ಪ್ರಮಾಣದಲ್ಲಿ ತ್ಯಾಜ್ಯಗಳನ್ನು ಸುರಿದು ಒತ್ತುವರಿ ಮಾಡಲಾಗುತ್ತಿದೆ. ಬೋಳೂರು ಪಾರ್ಕ್ಗೆ ತಾಗಿಕೊಂಡೇ ನದಿಯುದ್ದಕ್ಕೂ ಮಣ್ಣ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಇರಾನ್ ಹಾಗೂ ಅಮೆರಿಕಾ 2ವಾರಗಳ ಕಾಲ ಬ್ರೇಕ್ ನೀಡಿದ್ದು, ಪರಸ್ಪರ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಆದಾಗ್ಯೂ, ಇರಾನ್ ಇದನ್ನು ತನ್ನ ಜಯವೆಂದು ಬಣ್ಣಿಸುತ್ತಿದ್ದು, ಯುದ್ಧ ಅಂತ್ಯವಾಗ
Davanagere Congress Internal Report : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ನಿನ್ನೆ (ಏಪ್ರಿಲ್ 7) ಮುಕ್ತಾಯಗೊಂಡಿದೆ. ಏಪ್ರಿಲ್ ಒಂಬತ್ತರಂದು ಚುನಾವಣೆ ನಡೆಯಲಿದ್ದು, ಮೇ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ಬಹಿರ
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಇಂಧನ ಮತ್ತು ಸಿಲಿಂಡರ್ ಕೊರತೆಯಾಗದಂತೆ ಹಾಗೂ ಕಾಳಸಂತೆ ಮಾರಾಟ ತಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಪ್ರತಿದಿನದ ದಾಸ್ತಾನು ಮಾಹಿತಿ
ತೀವ್ರವಾದ ಬಿಸಿಲಿನ ಬೇಗೆಯಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾಯಿಸಲಾಗಿದ್ದು, ಇದು ದೂರದ ಊರುಗಳಿಂದ ಪ್ರಯಾಣಿಸುವ ಅಧಿಕಾರಿಗಳಿಗೆ ಸಂಕಷ್ಟ ತಂದೊಡ್ಡಿದೆ. ಬಸವನಬಾಗೇವಾಡಿಯಂತಹ ತಾಲೂ
ಮೈಸೂರು ತಾಲೂಕಿನ ಗುಡುಮಾದನಹಳ್ಳಿಯ ಸುಮಾರು 20 ಎಕರೆ ಫಲವತ್ತಾದ ಜಮೀನಿನಲ್ಲಿ ನಿಮ್ಹಾನ್ಸ್ ಘಟಕ ಸ್ಥಾಪಿಸಲು ಜಿಲ್ಲಾಡಳಿತ ಮುಂದಾಗಿರುವುದಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮುಂಜಾನೆ ಕಾಮಗ
ಕಳೆದ ವರ್ಷದಿಂದ ಎಳನೀರು, ತೆಂಗಿನಕಾಯಿ, ಕೊಬ್ಬರಿ ಎಲ್ಲದರ ಬೆಲೆಯೂ ಗಗನಮುಖಿಯಾಗಿದೆ. ರೈತರಿಗೆ ಉತ್ತಮ ಬೆಒಎ ಸಿಗುತ್ತಿರುವುದು ಸಮಾಧಾನದ ವಿಷಯವಾಗಿದೆ. ಈ ಮಧ್ಯೆ ಮತ್ತೊಮ್ಮೆ ತಿಪಟೂರು ಕೊಬ್ಬರಿ ಬೆಲೆ ದಾಖಲೆ ಬರೆದಿದೆ.
Rajasthan Royals Vs Mumbai Indians Match Highlights- ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ ವೈಭವ್ ಸೂುರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಅವರ ಬ್ಯಾಟಿಂಗ್ ಆರ್ಭಟಕ್ಕೆ ನಲುಗಿದ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 27 ರನ್ ಗಳಿಂದ ಪರಾಭವ
Middle East Conflict- ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇರಾನ್ನಲ್ಲಿರುವ ಭಾರತೀಯರಿಗೆ ಭಾರತದ ರಾಯಭಾರ ಕಚೇರಿಯು 48 ಗಂಟೆಗಳ ಕಾಲ ಜಾಗರೂಕರಾಗಿರಲು ಮತ್ತು ಮನೆಯಿಂದ ಹೊರಬರದಂತೆ ತುರ್ತು ಸೂಚನೆ ನೀಡಿದೆ.
ಚುಟುಕು ಕ್ರಿಕೆಟ್ ನ ಭರಾಟೆಯಲ್ಲಿ ಏಕದಿನ ಸರಣಿಗಳು ನಡೆಯುವುದೇ ಅಪರೂಪ ಎಂಬಂತಾಗಿದೆ. ಅಂಥದ್ದರಲ್ಲಿ ಇದೀಗ ಲಲಿತ್ ಮೋದಿ ಅವರು ಏಕದಿನ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಬಿಸಿಸಿಐಗೆ ಸಲಹೆ ನೀಡಿದ್ದಾರೆ. ಟ
ಬೆಂಗಳೂರು ಉದ್ಯಮಿ ಪತ್ನಿಗೆ ಆನ್ಲೈನ್ಸ್ ಗೆಳೆಯರು ಅರ್ಧ ಕೆಜಿ ಚಿನ್ನ, ನಗದು ವಂಚನೆ ಮಾಡಿದ್ದಾರೆ. ಮಹಿಳೆಯ ಸುಲಿಗೆ ಖಾಸಗಿ ಫೋಟೋ ಮುಂದಿಟ್ಟು ಹಂತ ಹಂತವಾಗಿ ಹಣ, ಚಿನ್ನವನ್ನು ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲ
ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿ ಮಧ್ಯ ಕರ್ನಾಟಕದ ಪ್ರಮುಖ ಮಠವಾದ ಸಿರಿಗೆರೆ ಮಠವು ಪ್ರಕಟಣೆ ಹೊರಡಿಸಿದೆ. ಈ ಬಾರಿಯೂ ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಬೆಂಬಲ ಇಲ್ಲ ಎಂದು ಮಠವು ಹೇಳಿದ್ದು, ತಟಸ್ಥ ನೀತಿ ಪಾಲಿಸುವುದಾಗಿ ನಿರ್ಧ
ತಮಿಳುನಾಡು ಚುನಾವಣೆಗೆ ಸಂಬಂಧಿಸಿದಂತೆ ಹೊಸ ಸಮೀಕ್ಷೆ ಬಹಿರಂಗಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ. ಜೆವಿಸಿ ಪೋಲ್ ಸಮೀಕ್ಷೆಯ ಪ್ರಕಾರ, ಆಡಳಿತಾರ
GT Vs GT ಐಪಿಎಲ್ 2026ರ ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮೊದಲ ಜಯಕ್ಕಾಗಿ ಹಂಬಲಿಸುತ್ತಿರುವ ಗುಜರಾತ್ ಟೈಟಾನ್ಸ್ ತಂಡಗಳು ಏಪ್ರಿಲ್ 8ರಂದು ಮುಖಾಮುಖಿಯಾಗಲಿವೆ. ಅಕ್ಷರ್ ಪಟೇಲ
ಪರಸ್ಪರ ಸರ್ವನಾಶ ಗುರಿಯೊಂದಿಗೆ ಯುದ್ಧರಂಗಕ್ಕೆ ಇಳಿದಿರುವ ಅಮೆರಿಕ-ಇಸ್ರೇಲ್ ಮತ್ತು ಇರಾನ್, ತಮ್ಮ ಗುರಿಯನ್ನು ತಲುಪುವಲ್ಲಿ ಅತ್ಯಂತ ವೇಗವಾಗಿ ಹೆಜ್ಜೆ ಹಾಕುತ್ತಿವೆ. ಇಡೀ ಇರಾನ್ ನಾಗರಿಕತೆಯನ್ನೇ ಸರ್ವನಾಶ ಮಾಡುವುದಾಗ
ಟಾಟಾ ಸನ್ಸ್ ಉದ್ಯಮಗಳು 2026 ನೇ ಆರ್ಥಿಕ ವರ್ಷದಲ್ಲಿ ಭಾರೀ ನಷ್ಟಕ್ಕೀಡಾಗಿವೆ. ಹೊಸ ಉದ್ಯಮಗಳು ಬಿಳಿಯಾನೆಯಂತಾಗಿದ್ದು, ಯಾವುದೇ ಲಾಭ ತಂದುಕೊಟ್ಟಿಲ್ಲ. ನಿರ್ವಹಣೆಗೆ ಸಾಕಷ್ಟ ನಷ್ಟ ಉಂಟುಮಾಡಿದೆ. ಜತೆಗೆ ಏರ್ ಇಂಡಿಯಾ ನಿರ್ವಹಣ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದೆ. 2022ರಲ್ಲಿ ಶಾಹೀನ್ ಅಬ್ದುಲ್ಲಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣದ ವಾತಾವರಣವನ್ನು ಸುಪ್ರೀಂ
ಭಾರತೀಯರು ಅತ್ಯಂತ ಹೆಚ್ಚು ಇಷ್ಟಪಡುವ ಆಸ್ಟ್ರೇಲಿಯಾದ ಕ್ರಿಕೆಟಿಗರಲ್ಲಿ ಡೇವಿಡ್ ವಾರ್ನರ್ ಸಹ ಇದ್ದರು. ಅನೇಕ ವರ್ಷಗಳ ಕಾಲ ಐಪಿಎಲ್ ಭಾಗವಾಗಿದ್ದ ಅವರು ಈ ಸೀಸನ್ ನಲ್ಲಿ ಅವಕಾಶ ಸಿಕ್ಕಿಲ್ಲ ಎಂದು ಪಾಕಿಸ್ತಾನ ಸೂಪರ್ ಲೀಗ್ ಗೆ
ಮಧ್ಯಪ್ರಾಚ್ಯ ಸಂಘರ್ಷ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಒ ಇರಾನ್ಗೆ ನೀಡಿದ್ದ ಡೆಡ್ಲೈನ್ ಮುಗಿದಿದೆ. ಈ ಹಿನ್ನೆಲೆಯಲ್ಲಿ ಅಮೆಕ
Sunil Gavaskar On Cameron Green- ಐಪಿಎಲ್ನಲ್ಲಿ ವಿದೇಶಿ ಆಟಗಾರರ ಬದ್ಧತೆಯ ಕೊರತೆಯ ಬಗ್ಗೆ ಸುನಿಲ್ ಗವಾಸ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟಿಗಟ್ಟಲೆ ಸಂಭಾವನೆ ಪಡೆದರೂ ಕ್ಯಾಮರೂನ್ ಗ್ರೀನ್ ಅಂತಹ ಆಟಗಾರರು ಬೌಲಿಂಗ್ ಮಾಡದಿರುವು
ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಅದರಲ್ಲೂ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ, SIR ಪ್ರಕ್ರಿಯೆಯಿಂದಾಗಿ ಸುಮಾರು 90 ಲಕ್ಷ ಮತದಾರರು ಪಟ್ಟಿಯಿ
ಉಪ ಚುನಾವಣೆ ಹೊಸ್ತಿಲಲ್ಲೇ ನಾಯಕತ್ವ ಬದಲಾವಣೆ ಚರ್ಚೆ ಶುರುವಾಗಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ ನೀಡಿರುವ ಹೇಳಿಕೆಗೆ ಡಿಸಿಎಂ ಡಿಕೆ ಶಿವಕಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಅಧ
TN Election and DMK Survey : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಎಷ್ಟು ಸ್ಥಾನ ಬರಬಹುದು ಎನ್ನುವ ಆಂತರಿಕ ಸಮೀಕ್ಷೆಯನ್ನು ಆಡಳಿತಾರೂಢ ಡಿಎಂಕೆ ನಡೆಸಿತ್ತು. ಅದರ ಪ್ರಕಾರ, ಡಿಎಂಕೆ ಮೈತ್ರಿಕೂಟ ಅಧಿಕಾರವನ್ನು ಉಳಿಸಿಕೊಳ್ಳಲಿದೆ.
ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು 16 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ ಪಾಕಿಸ್ತಾನಿ ಭಯೋತ್ಪಾದಕ ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಸೇರಿದಂತೆ ಐದು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈತನಿ
ಮೈಸೂರನ್ನು ಕ್ಷಯಮುಕ್ತ ಜಿಲ್ಲೆಯಾಗಿಸುವ ಉದ್ದೇಶದಿಂದಿ ಆರೋಗ್ಯ ಇಲಾಖೆ ನಡೆಸುತ್ತಿರುವ ಯೋಜನೆಗೆ ಯಶಸ್ವಿಯಾಗಿದ್ದು, ಜಿಲ್ಲೆಯ ಸುಮಾರು 147 ಗ್ರಾಪಂಗಳು ಕ್ಷಯ ಮುಕ್ತವಾಗಿದ್ದು, ಅವುಗಳನ್ನು ‘ಕ್ಷಯ ಮುಕ್ತ ಗ್ರಾಪಂ’ ಎಂದು ಘೋಷ
ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರಿಗೆ ಟಿಕೆಟ್ ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೊರತಾಗಿ ಪರ್ಯಾಯ ರಾಜಕಾರಣದ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಚರ್ಚೆಗಳು ಕೇಳಿಬರುತ್ತಿವೆ. ಈ ನಡುಗೆ ಎಸ್ ಡಿ ಪಿ ಐ ಪಕ್ಷ ಕೂ
ಹುಬ್ಬಳ್ಳಿಯಲ್ಲಿ ವರ್ಷಗಳ ಹಿಂದೆ ನಡೆದ ನೇಹಾ ಹಿರೇಮಠ ಹತ್ಯೆ ಆರೋಪಿಗೂ ಸಮೀರ್ ಮುಲ್ಲಾಗೂ ಸಂಬಂಧಿ ಇದೆ ಎಂದು ನಿರಂಜನ ಹಿರೇಮಠ ಆರೋಪ ಮಾಡಿದ್ದಾರೆ. ಮಾತ್ರವಲ್ಲದೇ, ಇಬ್ಬರೂ ಒಂದೇ ಜಿಮ್ನ ತರಬೇತುದಾರರಾಗಿದ್ದು, ನನ್ನ ಮಗಳಿಗೂ
ಕರ್ನಾಟಕದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರ ಮತ್ತು ಬಾಗಲಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಅದೇ ರೀತಿ ದೇಶದಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆಯುತ್ತಿದೆ. ಕರ್ನಾಟಕದ ಉಪಮುಖ್ಯಮಂತ್ರಿ
ಅಹಮದಾಬಾದ್ನ ಚಾಂದ್ಖೇಡಾ ಪ್ರದೇಶದಲ್ಲಿ ಸಿದ್ಧಪಡಿಸಿದ ದೋಸೆ ಹಿಟ್ಟು ಸೇವಿಸಿ ಎರಡು ವರ್ಷದ ಮಗು ಹಾಗೂ ಮೂರು ತಿಂಗಳ ಕಂದಮ್ಮ ಮೃತಪಟ್ಟಿರುವ ಘಟನೆ ನಡೆದಿದೆ. ವಿಮಲ್ ಪ್ರಜಾಪತಿ ಎಂಬುವವರು ಸ್ಥಳೀಯ ಡೈರಿಯಿಂದ ತಂದಿದ್ದ ದೋಸೆ
ಭಾರತ ಪಾಕ್ ಮೇಲೆ ದಾಳಿ ನಡೆಸಿದರೆ ನಾವು ಕೊಲ್ಕತ್ತಾ ಮೇಲೆ ದಾಳಿ ನಡೆಸುತ್ತೇವೆ ಎಂಬ ಪಾಕ್ ರಕ್ಷಣಾ ಸಚಿವ ಖವಾಜ ಆಸಿಫ್ ಪ್ರಚೋದನಾಕಾರಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಭಾರತದ ರಕ್ಷಣಾ ಸಚಿವ ರಾಜನಾಥ್ ಸ
ಇಂದು ಅಂದರೆ ಏ.7 (ಮಂಗಳವಾರ) ನಿಮ್ಮ ರೈಲು ಪ್ರಯಾಣದ ಯೋಜನೆಗಳನ್ನು ರದ್ದುಗೊಳಿಸುವುದು ಒಳ್ಳೆಯದು.. ಇದು ಇರಾನ್ ಜನತೆಗೆ ಇಸ್ರೇಲ್ ನೀಡಿರುವ ಸಲಹೆ. ಇದನ್ನು ಸಲಹೆ ಎನ್ನುತ್ತೀರೋ ಅಥವಾ ಎಚ್ಚರಿಕೆ ಎನ್ನುತ್ತೀರೋ ನಿಮಗೆ ಬಿಟ್ಟಿ
ಇತ್ತೀಚಿನ ದಿನಗಳಲ್ಲಿ ನೈಜ ಜಗತ್ತಿಗಿಂತ ಹೆಚ್ಚಾಗಿ ಯುವ ಸಮುದಾಯ ಆನ್ಲೈನ್ ಗೇಮಿಂಗ್ ಗೀಳಿಗೆ ಬಿದ್ದು, ವರ್ಚುಚಲ್ ಜಗತ್ತಿನಲ್ಲೇ ಜೀವಿಸುವುದ ಜಾಸ್ತಿ. ಇದು ಅವರನ್ನು ಕೇವಲ ತಮ್ಮ ಸುತ್ತಲಿನ ಪರಿಸರದಿಂದ ಮಾತ್ರವಲ್ಲದೆ, ತಮ
ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ ದಾಖಲಾಗಿದೆ. ಬೆಂಗಳೂರು ಮೂಲದ ಮಹಿಳೆಯು ಸ್ವಾಮೀಜಿ ತನ್ನ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಕರ್
ಮುಸ್ಲಿಂ ಸಮುದಾಯದವರು ಹೆಚ್ಚಿರುವ ದಾವಣಗೆರೆ ದಕ್ಷಿಣ ದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ದೊಡ್ಡ ಪ್ರಹಸನವೇ ನಡೆದಿತ್ತು. ಈ ಮಧ್ಯೆ ತನ್ನ ಪ್ರಾಮುಖ್ಯತೆ ಸಾಬೀತುಪಡಿಸುವಲ್ಲಿ ಜಮೀರ್ ಅಹ್ಮದ್ ಖಾನ್ ಯಶಸ್ವಿಯಾಗಿದ್ದಾರೆ. ಜಮೀರ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣಾ ಕದನ ಆಡಳಿತ ರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆಯಾದರೆ, ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ಗೆ ಗೆಲ್ಲಲೇಬೇಕೆಂಬ ಹಠ. ಹೀಗಾಗಿ ಮೂರೂ ಪಕ್ಷಗಳ ರಾಜ್ಯ ನಾಯಕರು ಉಪಕ
ಸುದೀರ್ಘ ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ಎಲ್ಪಿಜಿ ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡುಬರುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಿಕ್ಕಟಿಗೆ ಹಂತ ಹಂತವಾಗಿ ಪರಿಹಾ
2027 ರ ಜನಗಣತಿ ಕಾರ್ಯಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು ರೋಗಿಗಳಲ್ಲಿ ಆತಂಕ ಮೂಡಿಸಿದೆ. ಜನಗಣತಿಯಂತಹ ಆಡಳಿತಾತ್ಮಕ ಕೆಲಸಗಳಿಗೆ ವೈದ್ಯಕೀಯ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಆರೋಗ್ಯ ವ
ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ಹೊರ್ಮುಜ್ ಜಲಸಂಧಿ ಸ್ಥಗಿತಗೊಂಡಿದ್ದು, ಇದನ್ನು ಮುಕ್ತಗೊಳಿಸಲು ಇರಾನ್ ಗೆ ಟ್ರಂಪ್ ನೀಡಿರುವ ಡೆಡ್ ಲೈನ್ ಬೆನ್ನಲ್ಲೇ, ಇದೀಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೊರ್ಮುಜ್ ಜಲಸಂಧಿ
ಭಾರತದೊಂದಿಗೆ ಸಂಘರ್ಷ ಉಂಟಾದರೆ ಕೋಲ್ಕತ್ತಾವನ್ನು ಗುರಿಯಾಗಿಸುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ನೀಡಿದ್ದ ಹೇಳಿಕೆಗೆ ಅಭಿಷೇಕ್ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ಮಮತಾ ಬ್ಯಾನರ್
ಸಮಾಜದ ಮುಕ್ಯ ವಾಹಿನಿಗೆ ಬರಬೇಕು, ಗೌರವಯುತವಾಗಿ ಬದುಕಬೇಕು, ಎಲ್ಲರಂತೆ ದುಡಿಯಬೇಕು ಎಂಬ ಆಸೆ ಲಿಂಗತ್ವ ಅಲ್ಪಸಂಖ್ಯಾತರಲ್ಲಿಯೂ ಇರುತ್ತದೆ. ಆದರೆ ಸಮಾಜ ಅವರನ್ನು ನೋಡುವ ದೃಷ್ಟಿ ಬದಲಾಗಬೇಕಿದೆ. ಅಲ್ಲದೆ ಸರಕಾರದಿಂದ ಪ್ರೋತ್ಸ
ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ನಿಲ್ದಾಣದ ಸುತ್ತಮುತ್ತ ತೋಡು-ತುಂಬುಗಳೇ ಕಾಣಿಸುತ್ತಿವೆ. ಇನ್ನೊಂದೆಡೆ ಇದರಿಂದಾಗಿ ಪ್ರಯಾಣಿಕರು ದಿನನಿತ್ಯ ಧೂಳಿನ ಮಜ್ಜನ ಮಾಡುವ ಸ್ಥಿತಿ ನಿರ್ಮಾಣವಾ
ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿ ಒಪ್ಪಂದ ಮಾಡಿಕೊಳ್ಳದಿದ್ದರೆ, ಇರಾನ್ ಅನ್ನು ವಿದ್ಯುತ್ ಸ್ಥಾವರ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಸರ್ವನಾಶ ಮಾಡುತ್ತೇವೆ ಎಂದು ಏ.7ರ ರಾತ್ರಿ 8ಗಂಟೆ ETವರೆಗೂ ಗಡುವು ನೀಡಿದ್ದಾ
ಚಿನ್ನ ಬೆಳ್ಳಿ ದರದಲ್ಲಿ ನಿರಂತರವಾಗಿ ಏರಿಳಿತ ಆಗುತ್ತಿದ್ದು, ಈ ವಾರದ ಎರಡು ದಿನವೂ ಬೆಲೆ ಇಳಿಕೆ ದಾಖಲಾಗಿದೆ. ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆ ತೈಲ ಬೆಲೆಗಳು ಏರಿ, ಹಣದುಬ್ಬರದಭೀತಿ ಹೆಚ್ಚಾಗುತ್ತಿದೆ. ಈ ಪರಿಣಾಮದಂದಾಗಿ ಜ
Andhra Capital Amaravati : ಆಂಧ್ರ ಪ್ರದೇಶದ ರಾಜಧಾನಿಯಾಗಿ ಅಮರಾವತಿ ಎನ್ನುವ ಅಧಿಕೃತ ಘೋಷಣೆ ಹೊರಬಿದ್ದಿದೆ. ಅಖಂಡ ಆಂಧ್ರ ವಿಭಜನೆ ಆದಾಗಿನಿಂದಲೂ, ಆಂಧ್ರದ ರಾಜಧಾನಿಯ ಬಗ್ಗೆ ಹಲವು ಗೊಂದಲಗಳಿದ್ದವು. ವೈಎಸ್ ಜಗನ್ಮೋಹನ್ ರೆಡ್ಡಿ ಮುಖ್ಯಮಂತ್ರ
ಕೇರಳದಲ್ಲಿ ಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷ ತನ್ನ ಆಂತರಿಕ ಒಡಕಿನ ನಡುವೆಯೂ ಮುನ್ನುಗ್ಗುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಐಎಂ ಮುಂದಾಳತ್ವದ ಎಲ್ಡಿಎಫ್ ನಡುವೆ ಪೈಪೋಟಿ ಎದುರಾಗಿ
ವಿಜಯಪುರ ಜಿಲ್ಲೆಯ ಇಂಡಿ ನಗರದ ಪ್ರಗತಿಪರ ರೈತ ಮಹಿಳೆ ರಾಜಶ್ರೀ ಅನಂತ ಜೈನ ಅವರು ವಿಶ್ವದ ಅತ್ಯಂತ ದುಬಾರಿ ತಳಿ ಎಂದೇ ಖ್ಯಾತಿಯಾದ ಜಪಾನ್ ಮೂಲದ 'ಮಿಯಾಝಕಿ' ಮಾವನ್ನು ಬೆಳೆಯುವ ಮೂಲಕ ಗಮನಸೆಳೆದಿದ್ದಾರೆ. ಕೇವಲ 10 ಗುಂಟೆ ಜಮೀನಿನಲ
Annamalai Vs DMK : ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಿಜೆಪಿ - ಎಐಎಡಿಎಂಕೆ ಮೈತ್ರಿಕೂಟದ ಸದಸ್ಯ ಪಕ್ಷಗಳ ವಾಕ್ಸಮರ ತಾರಕಕ್ಕೇರುತ್ತಿದೆ. ತ್ರಿಭಾಷಾ ಸೂತ್ರದ ಬಗ್ಗೆ ತಗಾದೆ ತೆಗೆಯುತ್ತಿರುವ ಡಿ
ನಗರ ಪ್ರದೇಶದಲ್ಲಿ ಗೃಹಬಳಕೆಯ ಸಿಲಿಂಡರ್ ಬುಕ್ಮಾಡಿ 40 ರಿಂದ 50 ದಿನವಾದರೂ ಇನ್ನು ಬಂದಿಲ್ಲಎಂಬ ದೂರು ಯಥೇಚ್ಛವಾಗಿದೆ. ಈ ಕಾರಣದಿಂದಲೇ ಗ್ಯಾಸ್ ಏಜೆನ್ಸಿಗಳ ಎದುರು ಗ್ರಾಹಕರು ಸಾಲುಗಟ್ಟಿ ನಿಂತು ವಾಗ್ವಾದ ನಡೆಸುತ್ತಾ ಆಕ್ರ
ಮಳೆಯ ಕೊರತೆಯಿಂದಾಗಿ ಬೋರ್ವೆಲ್ಗಳು ಬತ್ತಿ ಹೋಗಿದ್ದು, ತೇವಾಂಶವಿಲ್ಲದೆ ಬಾಳೆ ಗಿಡಗಳು ಪೋಷಕಾಂಶಗಳ ಕೊರತೆ ಎದುರಿಸುತ್ತಿವೆ. ಫಸಲು ಬರುವ ಹಂತದಲ್ಲಿದ್ದ ಗೊನೆಗಳು ಗಾತ್ರದಲ್ಲಿಚಿಕ್ಕದಾಗಿದ್ದು, ಗುಣಮಟ್ಟದ ಮೇಲೆ ಪ್ರಭಾವ
Multiple Pair Kidney Exchange Transplant Guidelines 2026- ಮೂತ್ರಪಿಂಡ ವೈಫಲ್ಯದ ರೋಗಿಗಳ ನೆರವಿಗಾಗಿ ಇದೀಗ ಕರ್ನಾಟಕ ಸರ್ಕಾರ 'ಬಹು ಜೋಡಿ ಕಿಡ್ನಿ ವಿನಿಮಯ ಕಸಿ ಮಾರ್ಗಸೂಚಿ-2026' ಪ್ರಕಟಿಸಿದೆ. ರಕ್ತದ ಗುಂಪು ಹೊಂದಾಣಿಕೆಯಾಗದಿದ್ದರೂ, ದಾನಿ-ಸ್ವೀಕೃತಿದಾರರ ಮೂರ್
ರಾಜ್ಯದ ವಿಜಯಪುರ ಹಾಗೂ ಚಿಕ್ಕಬಳ್ಳಾಪುರದ 2 ಪ್ರತಿಷ್ಠಿತ ಆಸ್ಪತ್ರೆಗಳಿಗೆ ರೆಫರಲ್ನಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರದ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ಹಾಗೂ ವಿಜಯಪುರದ ಬಿಎ
Union Government Delimitation Exercise : ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಕಾಂಗ್ರೆಸ್ ವಿನಾ ಕಾರಣ ತಗಾದೆ ಎತ್ತುತ್ತಿದೆ. ಇವರ ಹೇಳಿಕೆಯನ್ನು ನೋಡಿದರೆ, ಉತ್ತರ ಭಾರತದಲ್ಲಿ ಇವರಿಗೆ ಗೆಲ್ಲಬೇಕೆಂದು ಇಲ್ಲವೇ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋ
ಸಾತಂಕುಲಂ ತಂದೆ-ಮಗನ ಕಸ್ಟಡಿ ಸಾವಿನ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಒಂಬತ್ತು ಮಂದಿ ಪೊಲೀಸ್ ಸಿಬ್ಬಂದಿಗೆ ಮಧುರೈ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಎಲ್ಲಾ ಒಂಬತ್ತು ಆರೋಪಿಗಳಿಗೂ ಮರಣದಂಡನೆ ವಿಧಿಸಿದೆ.
ಮಿಸ್ಟರಿ ಸ್ರಿನ್ನರ್ ಗಳಾದ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಅವರೇ ಕೋಲ್ಕತಾ ನೈಟ್ ರೈಡರ್ಸ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಗಳು. ಅವರಿಬ್ಬರಲ್ಲಿ ಒಬ್ಬರು ತಂಡದಲ್ಲಿದ್ದರೂ ಎದುರಾಳಿ ತಂಡ ನಿರಾಳವಾಗುತ್ತದೆ. ಅಂಥದ್ದರ
ನಟಿ ರಶ್ಮಿಕಾ ಮಂದಣ್ಣಗೆ ಮದುವೆ ಬಳಿಕ ಮೊದಲ ತವರಿನ ಉಡುಗೊರೆ ಸಿಕ್ಕಿದೆ. ಕೊಡಗಿನ ವಿರಾಜಪೇಟೆಯ ಐಷಾರಾಮಿ ಮನೆಯನ್ನು ಅವರ ಅಂತೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಮಂದಣ್ಣ ಅವರು ರಶ್ಮಿಕಾ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಟ್ಟ
ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡುತ್ತಿರುವ ಹೇಳಿಕೆಗಳು, ಭಾರೀ ಗೊಂದಲವನ್ನು ಸೃಷ್ಟಿಸುತ್ತಿವೆ. ಒಮ್ಮೆ ಇರಾನ್ ಜೊತೆಗೆ ಕದನ ವಿರಾಮ ಒಪ್ಪಂದದ ಬಗ್ಗೆ ಮಾತನಾಡುವ ಟ್ರಂಪ್, ಮತ
ಶೃಂಗೇರಿ ಕಾಂಗ್ರೆಸ್ ಶಾಸಕರಿಗೆ ಸಂಕಷ್ಟ ಎದುರಾಗಿದೆ. 2023 ರ ಚುನಾವಣೆಯ ಅಂಚೆ ಮತಗಳ ಎಣಿಕೆ ಮಾಡಿ ಮತ್ತೊಮ್ಮೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಸಲ್ಲಿಕೆ ಮಾಡಿದ್
ICC Player Of The Month- ಐಸಿಸಿ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ತಂಡದ ಪ್ರಧಾನ ವೇಗಿ ಜಸ್ಪ್ರಿತ್ ಬುಮ್ರಾ ಮಾರ್ಚ್ನ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿರುವ ಶಾರ್ಟ್

27 C