ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ 2026 ರ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕಗಳಿಸಿ ಬೆಂಗಳೂರಿನ ಅದಿತಿ ಬಾಪೂ, ಮಂಗಳೂರಿನ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಕಲಾ ವಿಭಾಗದಲ
ಭಾರತದ ಪ್ರಜಾಪ್ರಭುತ್ವ ಅದೆಷ್ಟು ಪ್ರಬುದ್ಧವಾಗಿದೆ ಎಂಬುದಕ್ಕೆ ಇತ್ತೀಚಿಗೆ ಮುಕ್ತಾಯ ಕಂಡ ಕೇರಳಂ ವಿಧಾನಸಭೆ ಚುನಾವಣೆ ಪ್ರಚಾರ ಸಾಕ್ಷಿ ಒದಗಿಸಿದೆ. ಕೇರಳಂನಲ್ಲಿ ಇಂದು (ಏ.9-ಗುರುವಾರ) ಏಕಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡ
‘ಕರ್ಣ’ ಸೀರಿಯಲ್ ಖ್ಯಾತಿಯ ಅಂಕಿತಾ ಜಯರಾಮ್ ದ್ವಿತೀಯ ಪಿಯುಸಿಯಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. 97% ಅಂಕಗಳನ್ನ ಗಳಿಸುವ ಮೂಲಕ ಡಿಸ್ಟಿಂಕ್ಷನ್ನಲ್ಲಿ ಅಂಕಿತಾ ಜಯರಾಮ್ ಪಾಸ್ ಆಗಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬಿಐಎಎಲ್), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಮತ್ತು ಐಎಟಿಎ ಸಂಸ್ಥೆಗಳ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಬಯೋಮೆಟ್ರಿಕ್ ಆಧಾರಿತ ‘ಸ್ಪರ್ಶ
ಯುವಕನೊಬ್ಬ ನಿಶ್ಚಳವಾಗಿ ಸುಮಾರು ಹೊತ್ತು ನಿಂತುಕೊಂಡೇ ಇದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಡ್ರಗ್ಸ್ ಸೇವನೆಯಿಂದ ಹೀಗಾಗಿದೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದವು. ಇದು ಜೋ
ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಂದ ಜಾರಿಗೊಳಿಸುವಲ್ಲಿ ಪಾಕಿಸ್ತಾನ ನಿರ್ವಹಿಸಿದ ಪಾತ್ರದ ಬಗ್ಗೆ ಭಾರತದಲ್ಲಿ ಭಾರೀ ಚರ್ಚೆಗಳಾಗುತ್ತಿವೆ. ಹಲವರು ಇದನ್ನು ಭಾರತದ ವಿದೇಶಾಂಗ ನೀತಿಯ ವೈಫಲ್ಯ ಎಂದು ಕರೆದಿದ್ದಾರ
ಅಮೆರಿಕ ಮತ್ತು ಇರಾನ್ ನಡುವೆ ಕದಮನ ವಿರಾಮ ಒಪ್ಪಂದ ಜಾರಿಗೊಳಿಸುವಲ್ಲಿ ಪಾಕಿಸ್ತಾನ ನಿರ್ವಹಿಸಿದ ಪಾತ್ರ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ದೊರೆತ ದಿಡೀರ್ ಮನ್ನಣೆ ಬಗ್ಗೆ
ಬೆಂಗಳೂರು ಉತ್ತರ, ತುಮಕೂರು, ದೊಡ್ಡಬಳ್ಳಾಪುರದ ವಿಶೇಷ ಎಸಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಗಣನೀಯ ಸಂಖ್ಯೆಯಲ್ಲಿ ಪ್ರಕರಣಗಳನ್ನು ಗುಣಮಟ್ಟವಾಗಿ ವಿಲೇ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದ ಸಚಿವರು. ಒಂದೂವ
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಗಳಿಸಿ ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡ ದುಃಖದಲ್ಲೂ ಧೃತಿಗೆಡದೆ, ಅಚಲ ಛಲದಿಂದ
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕವು ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದೆ. ಅಲ್ಲದೇ ಪರೀಕ್ಷೆಯಲ್ಲಿ ಅನುತ್ತೀರ್ಣಗ
ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆದರೆ, ಮುಖ್ಯಮಂತ್ರಿಯವರ ಅಧಿಕೃತ ಸರ್ಕಾರಿ ಖಾತೆಯ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಿಷಕಾರುವುದು ಮತ
ಮುಸ್ಲಿಮರು ತಮ್ಮ ಮನೆಯಲ್ಲಿ ಗೋಮಾಂಸ ಸೇವನೆ ಮಾಡುವುದಕ್ಕೆ ಯಾವ ಅಭ್ಯಂತರವೂ ಇಲ್ಲ ಎಂಬ ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಹೇಳಿಕೆ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೀಡಾಗಿದೆ. ಗೋಮಾಂಸ ಸೇವನೆ ಕುರಿತ ರಾಷ್ಟ್ರೀ
Samart Choudhary New CM Of Bihar : ರಾಜ್ಯಸಭೆಗೆ ಆಯ್ಕೆಯಾಗಿರುವ ನಿತೀಶ್ ಕುಮಾರ್, ಏಪ್ರಿಲ್ ಹದಿನಾಲ್ಕರಂದು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಅವರ ಜಾಗಕ್ಕೆ ಡಿಸಿಎಂ ಸಮರ್ಥ್ ಚೌಧುರಿ ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆಯಿ
ಡಿಜಿಟಲ್ ಅರೆಸ್ಟ್ ನೆಪದಲ್ಲಿ ವೃದ್ದರೊಬ್ಬರಿಗೆ ಬರೋಬ್ಬರಿ 15.45 ಕೋಟಿ ವಂಚಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೈದರಬಾದ್ ಮೂಲದ ವೆಂಕದೋತ್ ನಾಯಿಕ ಹಾಗೂ ದೇಗಾವತ ನಾಯಿಕ ಎಂಬವರು ಸಿಬಿಐ ಡೈರೆಕ್ಟರ್ ಕೆ. ಸುಬ್ರಮಣ್ಯಂ ಹ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಅಧಿಕೃತ ಜಾಲತಾಣ ಹಾಗೂ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬಂದಿದೆ. ಈ ಬಾರಿ ದಾಖಲೆಯ ಶೇಕಡಾ 86 ರಷ್ಟು
ಚಿತ್ರದುರ್ಗದ ರಾಂಪುರ ಊರು ಹತ್ತು ಹಲವು ವಿಷಯಗಳಿಗೆ ಹೆಸರುವಾಸಿ. ಇಲ್ಲಿನ ಮಣ್ಣಿನ ಋಣ ಮರೆಯಲಾಗದ ಅನಿವಾಸಿ ಕನ್ನಡಿಗರಾಗಿರುವ ಪಿಎಸ್ ರಂಗನಾಥ್ ಅವರು ಈ ಊರಿನ ಕುರಿತು ಬರೆದ ಹಾಡು ಈಗ ಎಲ್ಲರ ಗಮನಸೆಳೆಯುತ್ತಿದೆ.
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಬಂಗಾಳದ ಜನತೆಗೆ 6 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರಧಾನಿಯವರು ನೀಡಿದ ಪ್ರಮುಖ ಭರವಸೆಗಳಲ್ಲಿ ಮಹಿಳೆಯರ ಸುರಕ್ಷ
ಬೆಂಗಳೂರಿನ ನೆಲಮಂಗಲದ ಜಿಯೋ ಮಾರ್ಟ್ ನ ಗೋದಾಮಿಗೆ ಬೆಂಕಿ ಬಿದ್ದಿದ್ದು, ಅಗ್ನಿ ಅವಘಡಕ್ಕೆ ಗೋದಾಮಿನಲ್ಲಿದ್ದ ಕೊಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ರಾತ್ರಿ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಪರಿ
ಮಾರ್ಚ್ , ಏಪ್ರಿಲ್ ತಿಂಗಳಲ್ಲಿ ಅಬ್ಬರಿಸುತ್ತಿದ್ದ ಪೂರ್ವ ಮುಂಗಾರು ಮಳೆ ಈ ಬಾರಿ ಹೆಚ್ಚಾಗಿ ಬಂದಿಲ್ಲ. ಅಲ್ಲಲ್ಲಿ ಹಗುರ, ಸಾಧಾರಣ ಮಳೆಯಷ್ಟೇ ಸುರಿಸಿ ಹೋಗಿದೆ. ಇನ್ನು ಮುಂದೆಯೂ ಯಾವುದೇ ಚಂಡಮಾರುತ ಲಕ್ಷಣ ಇಲ್ಲದೇ ಇರುವುದರಿಂದ
ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರನ್ನು ಜೈಲಿಗೆ ಹಾಕಿಸುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ಅವರ
ಮಧ್ಯಪ್ರಾಚ್ಯಕ್ಕೂ ಶಾಂತಿಗೂ ಎಣ್ಣೆ-ಸೀಗೆಕಾಯಿ ಸಂಬಂಧ ಅನ್ನೋ ಮಾತಿದೆ. ಈಗಷ್ಟೇ ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದದಿಂದ ನೆಮ್ಮದಿಯ ನಿಟ್ಟುಸಿರುವ ಬಿಟ್ಟಿದ್ದ ಮಧ್ಯಪ್ರಾಚ್ಯ, ಈಗ ಲೆಬನಾನ್ ಮೇಲೆ ಇಸ್ರೇಲ್ ಕೆಂಡದ ಮಳೆ ಸು
ಇನ್ನೇನು ಅಮರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ. ಹಾರ್ಮುಜ್ ಜಲಸಂಧಿ ಕೂಡ ತೆರೆದುಕೊಂಡಿದ್ದು, ಎಲ್ಲವೂ ಸಹಜ ಸ್ಥಿತಿಗೆ ಮರಳಲಿದೆ ಎಂದುಕೊಂಡಿದ್ದ ಜಗತ್ತಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ
Pralhad Joshi On Mallikarjun Kharge : ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ನಾನು ಹಿಂದಿನಿಂದಲೂ ಬಲ್ಲೆ. ಹಿಂದೆಲ್ಲಾ ಅವರು ಈ ರೀತಿ ಇರಲಿಲ್ಲ, ಅವರು ರಾಹುಲ್ ಗಾಂಧಿ ಸಹವಾಸ ಮಾಡಿದಾಗನಿಂದ, ಅಪ್ರಬುದ್ದ ಹೇಳಿಕೆಯನ್ನು ನೀಡಲು ಆರಂಭಿ
ಬೆಂಗಳೂರು ನಗರದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಕ್ರಿಯವಾಗಿರುವ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ರೌಡಿಗಳ ದಮನಕ್ಕೆ ಮುಂದಾಗಿದ್ದಾರೆ. ಪ್ರಸಕ್ತ ವರ್ಷದ ಮೊದಲ ಮೂರು ತಿಂಗಳಲ್ಲೇ 37 ರೌಡಿಗಳನ್ನು ನಗರದಿಂದ ಗಡೀಪಾರು ಮಾಡ
ಬಿಜೆಪಿ ಮುಖಂಡನಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಪ್ರಕರಣದ ತೀರ್ಪು ಏಪ್ರಿಲ್ 15 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ತೀರ್
ಬೆಂಗಳೂರಿನ ಹೊಸಕೋಟೆಯಿಂದ ಹೊಸೂರು ಮಾರ್ಗದಲ್ಲಿ ನಿರ್ಮಿಸಲಾಗುತ್ತಿರುವ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಮುಂದಿನ ಜೂನ್ ವೇಳೆಗೆ ಅಂತ್ಯಗೊಳ್ಳುವ ನೀರಿಕ್ಷಯಿದೆ. ಇನ್ನು, ಆರಂಭಿಕವಾಗಿ ಕ
Virat Kohli Vs Babar Azam : ವಿಶ್ವ ಕ್ರಿಕೆಟ್’ನಲ್ಲಿ ಚೇಸ್ ಮಾಸ್ಟರ್ ಎಂದೇ ಹೆಸರು ಪಡೆದಿರುವ ವಿರಾಟ್ ಕೊಹ್ಲಿಯ ಜೊತೆ ಹೋಲಿಕೆ ಮಾಡಿದ್ದಕ್ಕೆ ಪಾಕಿಸ್ತಾನದ ಸ್ಟಾರ್ ಬ್ಯಾಟ್ಸಮ್ಯಾನ್ ಬಾಬರ್ ಆಝಂ ಸಿಟ್ಟಾಗಿದ್ದಾರೆ. ನಾನು ಕೂಡಾ ಬಹಳಷ್ಟು ಪಂದ
ಡೇವಿಡ್ ಮಿಲ್ಲರ್ ಎಂಬ ಹೆಸರು ಅದೃಷ್ಟ ಮತ್ತು ದುರದೃಷ್ಟದ ಸಮ್ಮಿಳನ. ರೋಚಕ ಪಂದ್ಯಗಳಲ್ಲಿ ವಿರಾವೇಶದ ಹೋರಾಟದ ಹೊರತಾಗಿಯೂ ಸೋಲು ಅನುಭವಿಸುವುದು ಆತನ ದುರದೃಷ್ಟಕ್ಕೆ ಸಾಕ್ಷಿಯಾದರೆ, ಆ ಸೋಲಿನ ಹೊರತಾಗಿಯೂ ತನ್ನ ಆಟಕ್ಕಾಗಿ ಕ
ಪ್ರಯಾಣಿಕರಿದ್ದ ರೈಲಿನಲ್ಲಿ ರಾತ್ರಿ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತುಕೊಂಡ ಪರಿಣಾಮ ಆಗಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ನಿರ್ಧಾರವು ಭಾರತೀಯ ರಾಜಕಾರಣದಲ
ಚಿನ್ನ ಬೆಳ್ಳಿ ದರದಲ್ಲಿ ಇಂದು ಕುಸಿತ ಕಂಡುಬಂದಿದೆ. ನಿನ್ನೆ ಕದನ ವಿರಾಮ ಘೋಷಣೆಯಾದ ಪರಿಣಾಮ ಭಾರೀ ಡಿಮ್ಯಾಂಡ್ ಸೃಷ್ಟಿಯಾಗಿದ್ದ ಲೋಹಗಳು, ಇಂದು ದಿಢೀರ್ ಇಳಿಕೆಯಾಗಿದೆ.
ಮಧ್ಯಪ್ರಾಚ್ಯದಲ್ಲಿ ಕದನವಿರಾಮದ ಬೆನ್ನಲ್ಲೇ, ಒಪ್ಪಂದದ ಪ್ರಕಾರ ಹೊರ್ಮುಜ್ ಜಲಸಂಧಿಯನ್ನು ಹಡಗುಗಳ ಸಂಚಾರಕ್ಕೆ ಇರಾನ್ ಮುಕ್ತಗೊಳಿಸಿದೆ. ಈ ಬೆನ್ನಲ್ಲೇ, ಯುದ್ಧದ ಸಮಯದಲ್ಲಿ ಇಲ್ಲಿ ಅಳವಡಿಸಲಾಗಿದ್ದ ಸಮುದ್ರ ಮೈನ್ ಗಳನ್ನ
ಬೆಂಗಳೂರು ಮೆಟ್ರೋ ಈ ಹಿಂದೆ ದೆಹಲಿಯ ನಂತರ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಯನ್ನು ಹೊಂದಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮುಂಬೈ ನಗರದಲ್ಲಿ ಮೆಟ್ರೋ ಕಾಮಗಾರಿಗಳು ಅತ್ಯಂತ ವೇಗವಾಗಿ ಪೂರ್ಣಗೊಂಡು, ಹೊಸ
Iran and US Ceasefire : ಅಮೆರಿಕ ಮತ್ತು ಇರಾನ್ ನಡುವೆ ನಡೆದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ವಿರುದ್ದ ಇಸ್ರೇಲ್ ಕೆಂಡಕಾರಿದೆ. ಇಸ್ರೇಲ್, ಯಾವತ್ತೂ ಇಸ್ಲಾಮಾಬಾದ್’ಅನ್ನು ವಿಶ್ವಾಸಾರ್ಹ ದೇಶ ಎಂದು ನಂಬುವುದಿಲ
ಇಂದು ಕೆಕೆಆರ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡ ಮುಖಾಮುಖಿಯಾಗಲಿದೆ. ಈವರೆಗೂ ಆಡಿರುವ ಒಟ್ಟು 6 ಪಂದ್ಯಗಳಲ್ಲಿ ಕೆಕೆಅರ್ 2 ಬಾರಿ ಮಾತ್ರ ಜಯಗಳಿಸಿತ್ತು, 4 ಬಾರಿ ಲಖನೌ ಗೆದ್ದಿತ್ತು. ಇಂದು ರಾತ್ರಿ 7-30 ಕ್ಕೆ ಪಂದ್ಯ ಆರಂಭ ಆಗಲಿದ್ದು,
ಮಧ್ಯಪ್ರಾಚ್ಯದ ಸಂಘರ್ಷಕ್ಕೆ 2ವಾರಗಳ ತಾತ್ಕಾಲಿಕ ಕದನವಿರಾಮ ಘೋಷಣೆಯಾಗಿದೆ, ಆದಾಗ್ಯೂ, ಇಸ್ರೇಲ್ ಇದು ಲೆಬನಾನ್ ಗೆ ಅನ್ವಯಿಸುವುದಿಲ್ಲ ಎಂದು ಪ್ರತಿಪಾದಿಸುತ್ತಿದ್ದು, ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದೆ. ಇದರಿಂದಾಗ
ಮೈಸೂರು ಮಹಾನಗರ ಪಾಲಿಕೆಯು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಪಾಲಿಕೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆಯದಿದ್ದರೂ ಒಳಚರಂಡಿ ವ್ಯವಸ್ಥೆಯನ್ನು ಬಳಸುತ್ತಿರುವ ಮನೆ ಮತ್ತು ಅಪಾರ್
ಬಿಸಿಲೂರು ಎಂದೇ ಕರೆಯಲ್ಪಡುವ ಬಳ್ಳಾರಿಯಲ್ಲಿ ಬೇಸಿಗೆಯ ಪ್ರಖರತೆ ಹೆಚ್ಚಾದಂತೆಲ್ಲಾ ನೀರಿನ ಅಭಾವ ತಲೆದೂರುವುದು ಮಾಮೂಲಿ. ಆದರೆ ಈ ಬಾರಿ ಈ ಜಲಕ್ಷಾಮದ ಬಿಸಿ ಸಾಮಾನ್ಯ ಜನರಿಗಷ್ಟೇ ಅಲ್ಲದೆ, ಕೇಂದ್ರ ಕಾರಾಗೃಹದ ಕೈದಿಗಳಿಗೂ ತೀವ
ಕರಾವಳಿ ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಯಿಂದಲೇ ಮುತುವರ್ಜಿವಹಿಸಿ, ವಿದ್ಯಾರ್ಥಿಗಳನ್ನು ತಯಾರುಮಾಡುವುದರಿಂದ ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮವಾಗಿ ಬರಲು ಸಾಧ್ಯವಾಗುತ್ತದೆ. ಅಲ್ಲದೆ ದ್ವಿತೀಯ ಪಿಯು ಅಂಕಗಳಲ್ಲಿ ವ್ಯತ್ಯ
GT Vs DC Match Highlights- ಕೊನೆ ಎಸೆತದವರೆಗೂ ಕ್ರಿಕೆಟ್ ಪ್ರೇಮಿಗಳಿಗೆ ರೋಚಕತೆಯನ್ನು ಉಣಬಡಿಸಿದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಅನ್ನು 1 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾ
Pakistan PM Prime Minister X Post- ಅಮೆರಿಕ-ಇರಾನ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸಿದ್ಧಪಡಿಸಿದ ಸಂದೇಶದ ಡ್ರಾಫ್ಟ್ ಅನ್ನು ಇದ್ದಂತೆಯೇ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯಕ್ಕೀಡಾಗ
Fraud Case -ನಗರಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಗುತ್ತಿಗೆದಾರ ಮನುಕುಮಾರ್ ಎಂಬುವವರಿಂದ 20 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಎಂ.ಸಿ. ಗಿರೀಶ್ ಮತ್ತು ತಂಡವು ವಿಧಾನ
ಅಮೆರಿಕ-ಇರಾನ್ ಎರಡು ವಾರಗಳ ಕದನ ವಿರಾಮ ಘೋಷಣೆಯಿಂದ ಯುಎಸ್ ಷೇರು ಮಾರುಕಟ್ಟೆಗಳು ಗಗನಕ್ಕೇರಿವೆ. ಡೌ ಜೋನ್ಸ್ 1000ಕ್ಕೂ ಹೆಚ್ಚು ಅಂಕಗಳ ಜಿಗಿತ ಕಂಡರೆ, ಹಾರ್ಮುಜ್ ಜಲಸಂಧಿ ಪುನರಾರಂಭದ ನಿರೀಕ್ಷೆಯಿಂದಾಗಿ ಕಚ್ಚಾ ತೈಲದ ಬೆಲೆಗಳು
ಕ್ರಿಕೆಟ್ ಜಗತ್ತು ಬೆಚ್ಚಿಬೀಳುವಂತಹ ದುರಂತವೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ವರದಿಯಾಗಿದೆ. ಸ್ಥಳೀಯ ಪಂದ್ಯದ ವೇಳೆ ನಡೆದ ಕ್ಷುಲ್ಲಕ ರನ್-ಔಟ್ ವಿವಾದವು ಅಂಪೈರ್ ನ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. 21 ವರ್ಷದ ಡೋಲಾ ಅ
ಅಮೆರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿತು, ಹಾರ್ಮುಜ್ ಜಲಸಂಧಿ ತೆರೆಯಿತು ಎಂದು ಖುಷಿಪಟ್ಟಿದ್ದವರಿಗೆ, ಇರಾನ್ನ ಹೊಸ ನಿರ್ಧಾರ ಬರಸಿಡಿಲಿನಂತೆ ಬಂದೆರಗಿದೆ. ಅನುಮತಿ ಪಡೆಯದೇ ಹಾರ್ಮುಜ್ ಜಲಸಂಧಿ ದಾಟಲು ಪ್ರ
ಐಪಿಎಲ್ ಇತಿಹಾಸದಲ್ಲಿ ಶತಕ ಹೊಡೆದ ಮೊದಲ ಭಾರತೀಯ ಬ್ಯಾಟರ್ ಎಂಬ ಖ್ಯಾತಿ ಮನೀಶ್ ಪಾಂಡೆಯದ್ದು, ನಿರಂತರ 19ನೇ ಸೀಸನ್ ನಲ್ಲಿ ಆಡುತ್ತಿರುವ ಅವರು ಪ್ರಸ್ತುತ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್ನಲ್ಲ
ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವವರಿಗೆ ವಿಶೇಷ ರೈಲು ಸೌಲಭ್ಯ ಕಲ್ಪಿಸುವ ಮೂಲಕ ರೈಲ್ವೆ ಇಲಾಖೆ ಅನುಕೂಲ ಮಾಡಿಕೊಟ್ಟಿದೆ. ಈ ರೈಲು ಕರ್ನಾಟಕದಲ್ಲಿ 13 ಕಡೆ ನಿಲುಗಡೆಯಾಗಲಿದ್ದು, 7 ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲವಾಗಲ
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮತದಾನದ ಹಿನ್ನೆಲೆಯಲ್ಲಿ ಅಂತಿಮ ಸಿದ್ದತೆ ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಈ ನಿಟ್ಟಿನಲ
ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ತಕ್ಷಣವೇ ವೈದ್ಯಾಧಿಕಾರಿಗಳನ್ನು ನಿಯೋಜಿಸುವ ಅಗತ್ಯವಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ವೈದ್ಯಾಧಿಕಾರಿಗಳ ವರ್ಗಾವಣೆ ನಿಯಮಗಳಲ್ಲಿ ತಿದ್ದ
David Warner And PSL Participation- ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ಸಿಲುಕಿರುವ ಡೇವಿಡ್ ವಾರ್ನರ್ ಇದೀಗ ಆಸ್ಟ್ರೇಲಿಯಾದಿಂದ ಪಾಕಿಸ್ತಾನಕ್ಕೆ ತೆರಳಿ ಪಿಎಸ್ಎಲ್ ಆಡಬಹುದೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ವರದಿಗಳ ಪ್ರಕಾರ ಅವರು ಭಾಗವಹಿಸಬಹ
ಬೆಂಗಳೂರು ಸಂಚಾರ ದಟ್ಟಣೆಗೆ ಪರಿಹಾರವಾಗಿ ನಿರ್ಮಾಣ ಮಾಡುತ್ತಿರುವ ಬಿಸಿನೆಸ್ ಕಾರಿಡಾರ್ ಯೋಜನೆಯಲ್ಲಿ ಹೊಸ ಬದಲಾವಣೆಗಳಾಗಿವೆ. 2 ಇಂಟರ್ಚೇಂಜ್ಗಳು ಸೇರ್ಪಡೆಯಾಗಿದ್ದು, 3 ಕಿಮೀ ಉದ್ಧದ ಹೊಸ ಮೇಲ್ಸೇತುವೆ ನಿರ್ಮಾಣ ಮಾಡಲಾ
ಇಸ್ರೇಲ್ ಮಾತು ಕೇಳಿಕೊಂಡು ಇರಾನ್ ಜೊತೆ ಯುದ್ಧ ಆರಂಭಿಸಿದ ಅಮೆರಿಕ, ತನ್ನ 100 ಪ್ರತಿಪಾದನೆಗಳ ಹೊರತಾಗಿಯೂ ಜಾಗತಿಕ ಮಟ್ಟದಲ್ಲಿ ಮುಖಭಂಗಕ್ಕೆ ಗುರಿಯಾಗಿರುವುದು ಸ್ಪಷ್ಟವಾಗಿದೆ. ಈ ಯುದ್ಧವನ್ನು ಪ್ರತಿಷ್ಠೆಯ ಕಣವನ್ನಾಗಿಸ
ರಾಜ್ಯದಲ್ಲಿ ಅಟೋ ಗ್ಯಾಸ್ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ. ಕಳೆದ ಒಂದು ವಾರದ ಪೂರೈಕೆ ವಿವರಗಳ ಅಂಕಿ- ಅಂಶಗಳನ್ನು ಇಲಾಖೆ ನೀಡಿದೆ. ಯಾವುದೇ ವದಂತಿಗಳನ್ನು ನಂಬಬ
ಮಾನವ -ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಚರ್
ನಿರಂತರವಾಗಿ ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರು ಮಾರುಕಟ್ಟೆ, ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟ ಬಳಿಕ ಏರಿಕೆಯತ್ತ ಮುಖ ಮಾಡಿದೆ. ಇಂದು (ಏ.8-ಬುಧವಾರ) ಮಾರುಕಟ್ಟೆ ಕ್ಲೋಸಿಂಗ್
State BJP President : ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಎರಡೂ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ವಿಜಯೇಂದ್ರ ಅಂತಹ ಲೀಡರ್ ಆಗಿದ್ದರೆ, ಬಿಜೆಪಿಗೆ ಉಚ್ಚಾಟಿತ ಬಸನಗೌಡ ಪಾಟೀಲ್ ಯತ್ನಾಳ್, ಅವ
ಕೊಡಗಿನ ಅತ್ಯಂತ ಎತ್ತರದ ಶಿಖರವಾದ ತಡಿಯಂಡಮೋಲ್ ಬೆಟ್ಟದ ದಟ್ಟ ಅರಣ್ಯದಲ್ಲಿ ದಾರಿ ತಪ್ಪಿದ ಕೇರಳದ ಟೆಕ್ಕಿ ಶರಣ್ಯ ಅವರ ಈ ಸಾಹಸಗಾಥೆಯು ಮನುಷ್ಯನ ಮನೋಬಲಕ್ಕೆ ಸಾಕ್ಷಿಯಾಗಿದೆ. ಏಪ್ರಿಲ್ 2 ರಂದು 15 ಜನರ ತಂಡದೊಂದಿಗೆ ಚಾರಣಕ್ಕೆ ತ
ಮಧ್ಯಪ್ರಾಚ್ಯ ಸಂಘರ್ಷಕ್ಕೆ 2ವಾರಗಳ ಕದನವಿರಾಮ ಘೋಷಿಸಿರುವ ಇರಾನ್ ಹಾಗೂ ಅಮೆರಿಕಾದ ನಡೆಯನ್ನು ಭಾರತ ಸ್ವಾಗತಿಸಿದ್ದು, ಈ ಕುರಿತು ಭಾರತದ ವಿದೇಶಾಂಗ ಇಲಾಖೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಇನ್ನು, ಈ ಕದನವಿರಾಮ ಹೊರ
ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ತಟಸ್ಥ ನಿಲುವು ಟೀಕಿಸುತ್ತಿದ್ದ ವಿಪಕ್ಷಗಳು, ಈಗ ಅಮೆರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಜಾರಿಗೊಳಿಸುವಲ್ಲಿ ಪಾಕಿಸ್ತಾನ ನಿರ್ವಹಿಸಿದ ಪಾತ್ರದ ವಿಚಾರದಲ್ಲಿ ಪ್ರಧಾ
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯು ಚಾಲನೆಗೊಂಡಿದ್ದರೂ, ಅದಕ್ಕೆ ವಿದ್ಯುತ್ ಪೂರೈಸುತ್ತಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಸೆಸ್ಕ್) ಈಗ ಆರ್ಥಿಕ ಸಂಕಷ್ಟ ಎದುರಾಗಿದೆ.
ರಾಜ್ಯದ ಪ್ರವಾಸಿ ಸ್ಥಳದಲ್ಲಿ ನಾಪತ್ತೆ ಪ್ರಕರಣ ಮತ್ತೊಮ್ಮೆ ವರದಿಯಾಗಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಬಂದಿದ್ದ ಕುಟುಂಬದೊಂದಿಗೆ ಇದ್ದ ಶ್ರೀ ನಂದಾ ಕಾಣೆಯಾಗಿದ್ದು, ಹುಡುಕಾಟ ತೀವ್ರವಾಗಿ ನಡೆಯುತ್ತಿದ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಭದ್ರಕೋಟೆಯಾದ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಬುಧವಾರ ಬೆಳಿಗ್ಗೆ ಅಲಿಪುರ ಸರ್ವೆ
ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆವಹಿಸಲು ಸಿದ್ಧ ಎಂದು ಪಾಕಿಸ್ತಾನ ಹೇಳಿಕೆ ನೀಡಿದ್ದಾಗ, ಅದನ್ನು ಗಂಭೀರವಾಗಿ ಪರಿಗಣಿಸಿದ ದೇಶಗಳ ಸಂಖ್ಯೆ ಕಡಿಮೆ. ಖುದ್ದು ಇರಾನ್ ಕೂಡ ಪಾಕಿಸ್ತಾನದ ಮಧ್ಯಸ್ಥಿಕಗೆ ಆಫರ್ ತಿರಸ್ಕ
ಮಧ್ಯಪ್ರಾಚ್ಯ ಯುದ್ಧದ ಉದ್ದೇಶದ ಕುರಿತು ಲೇಖಕರು ಹೊಸ ನೋಟ ಕೊಟ್ಟಿದ್ದು, ಬೇರೆ ಬೇರೆ ಉದ್ದೇಶ ಸಾಧನೆಯ ಫಲವಾಡಿ ಯುದ್ಧ ರೂಪುಗೊಂಡಿರವ ಬಗ್ಗೆ ವಿವರಿಸಿದ್ದಾರೆ.
ವೈಜ್ಞಾನಿಕ ಜಲ ನಿರ್ವಹಣೆ, ಕೆರೆಗಳ ಪುನರುಜ್ಜೀವನ ಯೋಜನೆಗಳು ಮತ್ತು ಕರ್ನಾಟಕದಾದ್ಯಂತ ಜಲ ಸಂರಕ್ಷಣಾ ರಚನೆಗಳ ನಿರ್ಮಾಣದ ಮೂಲಕ, ಅಂತರ್ಜಲದ ಮರುಪೂರಣವನ್ನು ಹೆಚ್ಚಿಸಲಾಗಿದೆ. ಅಲ್ಲದೇ, ಜನಜಾಗೃತಿಯ ಅಭಿಯಾನದ ಮೂಲಕ ಅತಿಯಾದ ಬಳ
ಮಧ್ಯಪ್ರಾಚ್ಯ ಸಂಘರ್ಷಕ್ಕೆ ಇರಾನ್ ಹಾಗೂ ಅಮೆರಿಕಾ ತಾತ್ಕಾಲಿಕ ಬ್ರೇಕ್ ನೀಡಿದ್ದು, 2 ವಾರಗಳ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಈ ಮೂಲಕ ಪ್ರಾದೇಶಿಕವಾಗಿ ಮಿಲಿಟರಿ ಕಾರ್ಯಚರಣೆ ಸ್ಥಗಿತಗೊಳಿಸಿ ಪಾಕಿಸ್ತಾನದ ಮಧ್ಯಸ್ಥಿಕ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ರಿಸಲ್ಟ್ ದಿನ ಕೊನೆಗೂ ಅನೌನ್ಸ್ ಆಗಿದ್ದು, ನಾಳೆ ಅಂದರೆ, ಏಪ್ರಿಲ್ 9 ಗುರುವಾರ ಸಂಜೆಯ ಬಳಿಕ ಘೋಷಣೆಯಾಗಲಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಜಾಗತಿಕ ಪರಿಣಾಮಗಳು ಇದೀಗ ಕರ್ನಾಟಕದ ಆಟೋ ಚಾಲಕರ ಜೀವನದ ಮೇಲೆ ನೇರವಾಗಿ ತಟ್ಟುತ್ತಿವೆ. ಈ ಯುದ್ಧದ ಬಿಕ್ಕಟ್ಟಿನಿಂದಾಗಿ ರಾಜ್ಯಾದ್ಯಂತ ಆಟೋ ಎಲ್ಪಿಜಿ ಪೂರೈಕೆಯಲ್ಲಿ ತೀವ್ರ ವ್ಯತ್ಯ
ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಸೇರಿದಂತೆ ರಾಜ್ಯ ಕಾಂಗ್ರೆಸ್ಗೆ ಸಂಬಂಧಿಸಿದಂತೆ ಏನೇ ಬೆಳವಣಿಗೆಗಳು ನಡೆದರೂ 4 ಮಂದಿಯ ನಿರ್ಧಾರವೇ ಅಂತಿಮ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ಕುರಿತಾ
ಸಾರಿಗೆ ನೌಕರರು ಮತ್ತು ರಾಜ್ಯ ಸರ್ಕಾರದ ನಡುವಿನ ವೇತನ ಪರಿಷ್ಕರಣೆ ಹಾಗೂ ಬಾಕಿ ಹಣದ ಬಿಡುಗಡೆ ವಿಚಾರವು ಸದ್ಯಕ್ಕೆ ತಾರ್ಕಿಕ ಅಂತ್ಯ ಕಾಣದ ಎಳೆದಾಟದಂತಾಗಿದೆ. ಹಲವು ವರ್ಷಗಳಿಂದ ನೌಕರರು ತಮ್ಮ ಬೇಡಿಕೆಗಳಿಗಾಗಿ ಪಟ್ಟು ಹಿಡಿಯು
ಯುದ್ಧದಿಂದ ವಿನಾಶ, ಶಾಂತಿಯಿಂದ ಸಮೃದ್ಧಿ ಎಂಬುದು ಅದೆಷ್ಟು ಸತ್ಯ ನೋಡಿ. ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಒಪ್ಪಂದ ಜಾರಿಯಾಗುತ್ತಿದ್ದಂತೇ, ಭಾರತೀಯ ಷೇರು ಮಾರುಕಟ್ಟೆ ನ
ಮಧ್ಯಪ್ರಾಚ್ಯದಲ್ಲಿನ ಯುದ್ಧಕ್ಕೆ 2ವಾರಗಳ ಕಾಲ ಅಮೆರಿಕಾ-ಇರಾನ್ ಕದನವಿರಾಮ ಘೋಷಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಈ ಕ್ರಮವನ್ನು ಬೆಂಬಲಿಸುವುದಾಗಿ ಮತ್ತು ಇರಾನ್ ಮೇಲಿನ ದಾಳಿಗಳನ್ನು ಸ್ಥಗಿತಗೊಳಿಸ
ಚಿನ್ನ ಬೆಳ್ಳಿ ದರ ಇಂದು ದಿಢೀರನೆ ಭಾರಿ ಏರಿಕೆಯಾಗಿದೆ. 2 ವಾರಗಳ ಕಾಲ ಕದನ ವಿರಾಮ ಘೋಷಿಸಿ, ಇರಾನ್ - ಅಮೆರಿಕ ಒಪ್ಪಂದ ಮಾಡಿಕೊಂಡ ಹಿನ್ನೆಲೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿದೆ,
ಮಂಗಳೂರು ನಗರದ ಸುಲ್ತಾನ್ ಬತ್ತೇರಿ ಸಮೀಪದ ಮೊಗವೀರ ಮಹಾಸಭಾ ಕಟ್ಟಡ ಸಮೀಪ ನದಿಗಳಿಗೆ ಬೃಹತ್ ಪ್ರಮಾಣದಲ್ಲಿ ತ್ಯಾಜ್ಯಗಳನ್ನು ಸುರಿದು ಒತ್ತುವರಿ ಮಾಡಲಾಗುತ್ತಿದೆ. ಬೋಳೂರು ಪಾರ್ಕ್ಗೆ ತಾಗಿಕೊಂಡೇ ನದಿಯುದ್ದಕ್ಕೂ ಮಣ್ಣ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಇರಾನ್ ಹಾಗೂ ಅಮೆರಿಕಾ 2ವಾರಗಳ ಕಾಲ ಬ್ರೇಕ್ ನೀಡಿದ್ದು, ಪರಸ್ಪರ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಆದಾಗ್ಯೂ, ಇರಾನ್ ಇದನ್ನು ತನ್ನ ಜಯವೆಂದು ಬಣ್ಣಿಸುತ್ತಿದ್ದು, ಯುದ್ಧ ಅಂತ್ಯವಾಗ
Davanagere Congress Internal Report : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ನಿನ್ನೆ (ಏಪ್ರಿಲ್ 7) ಮುಕ್ತಾಯಗೊಂಡಿದೆ. ಏಪ್ರಿಲ್ ಒಂಬತ್ತರಂದು ಚುನಾವಣೆ ನಡೆಯಲಿದ್ದು, ಮೇ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ಬಹಿರ
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಇಂಧನ ಮತ್ತು ಸಿಲಿಂಡರ್ ಕೊರತೆಯಾಗದಂತೆ ಹಾಗೂ ಕಾಳಸಂತೆ ಮಾರಾಟ ತಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಪ್ರತಿದಿನದ ದಾಸ್ತಾನು ಮಾಹಿತಿ
ತೀವ್ರವಾದ ಬಿಸಿಲಿನ ಬೇಗೆಯಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾಯಿಸಲಾಗಿದ್ದು, ಇದು ದೂರದ ಊರುಗಳಿಂದ ಪ್ರಯಾಣಿಸುವ ಅಧಿಕಾರಿಗಳಿಗೆ ಸಂಕಷ್ಟ ತಂದೊಡ್ಡಿದೆ. ಬಸವನಬಾಗೇವಾಡಿಯಂತಹ ತಾಲೂ
ದಾವಣಗೆರೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದಿನಿಂದ ಮನೆಮನೆ ಪ್ರಚಾರ ನಡೆಯಲಿದೆ. ವೋಟರ್ಸ್ ಅಲ್ಲದ ಪರಊರಿನ ನಾಯಕರು ಕ್ಷೇತ್ರ ತೊರೆದಿದ್ದಾರೆ. ಕೇಂದ್ರ ಸಚಿವರೂ ಕೂಡಾ ದಾವಣಗೆರೆಯಲ್ಲೇ 10 ದಿನ ಬೀಡು ಬಿಟ್ಟು ಪ
ಕಳೆದ ವರ್ಷದಿಂದ ಎಳನೀರು, ತೆಂಗಿನಕಾಯಿ, ಕೊಬ್ಬರಿ ಎಲ್ಲದರ ಬೆಲೆಯೂ ಗಗನಮುಖಿಯಾಗಿದೆ. ರೈತರಿಗೆ ಉತ್ತಮ ಬೆಒಎ ಸಿಗುತ್ತಿರುವುದು ಸಮಾಧಾನದ ವಿಷಯವಾಗಿದೆ. ಈ ಮಧ್ಯೆ ಮತ್ತೊಮ್ಮೆ ತಿಪಟೂರು ಕೊಬ್ಬರಿ ಬೆಲೆ ದಾಖಲೆ ಬರೆದಿದೆ.
Rajasthan Royals Vs Mumbai Indians Match Highlights- ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ ವೈಭವ್ ಸೂುರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಅವರ ಬ್ಯಾಟಿಂಗ್ ಆರ್ಭಟಕ್ಕೆ ನಲುಗಿದ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 27 ರನ್ ಗಳಿಂದ ಪರಾಭವ
Middle East Conflict- ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇರಾನ್ನಲ್ಲಿರುವ ಭಾರತೀಯರಿಗೆ ಭಾರತದ ರಾಯಭಾರ ಕಚೇರಿಯು 48 ಗಂಟೆಗಳ ಕಾಲ ಜಾಗರೂಕರಾಗಿರಲು ಮತ್ತು ಮನೆಯಿಂದ ಹೊರಬರದಂತೆ ತುರ್ತು ಸೂಚನೆ ನೀಡಿದೆ.
ಚುಟುಕು ಕ್ರಿಕೆಟ್ ನ ಭರಾಟೆಯಲ್ಲಿ ಏಕದಿನ ಸರಣಿಗಳು ನಡೆಯುವುದೇ ಅಪರೂಪ ಎಂಬಂತಾಗಿದೆ. ಅಂಥದ್ದರಲ್ಲಿ ಇದೀಗ ಲಲಿತ್ ಮೋದಿ ಅವರು ಏಕದಿನ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಬಿಸಿಸಿಐಗೆ ಸಲಹೆ ನೀಡಿದ್ದಾರೆ. ಟ
ಬೆಂಗಳೂರು ಉದ್ಯಮಿ ಪತ್ನಿಗೆ ಆನ್ಲೈನ್ಸ್ ಗೆಳೆಯರು ಅರ್ಧ ಕೆಜಿ ಚಿನ್ನ, ನಗದು ವಂಚನೆ ಮಾಡಿದ್ದಾರೆ. ಮಹಿಳೆಯ ಸುಲಿಗೆ ಖಾಸಗಿ ಫೋಟೋ ಮುಂದಿಟ್ಟು ಹಂತ ಹಂತವಾಗಿ ಹಣ, ಚಿನ್ನವನ್ನು ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲ
ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿ ಮಧ್ಯ ಕರ್ನಾಟಕದ ಪ್ರಮುಖ ಮಠವಾದ ಸಿರಿಗೆರೆ ಮಠವು ಪ್ರಕಟಣೆ ಹೊರಡಿಸಿದೆ. ಈ ಬಾರಿಯೂ ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಬೆಂಬಲ ಇಲ್ಲ ಎಂದು ಮಠವು ಹೇಳಿದ್ದು, ತಟಸ್ಥ ನೀತಿ ಪಾಲಿಸುವುದಾಗಿ ನಿರ್ಧ
ತಮಿಳುನಾಡು ಚುನಾವಣೆಗೆ ಸಂಬಂಧಿಸಿದಂತೆ ಹೊಸ ಸಮೀಕ್ಷೆ ಬಹಿರಂಗಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ. ಜೆವಿಸಿ ಪೋಲ್ ಸಮೀಕ್ಷೆಯ ಪ್ರಕಾರ, ಆಡಳಿತಾರ
GT Vs GT ಐಪಿಎಲ್ 2026ರ ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮೊದಲ ಜಯಕ್ಕಾಗಿ ಹಂಬಲಿಸುತ್ತಿರುವ ಗುಜರಾತ್ ಟೈಟಾನ್ಸ್ ತಂಡಗಳು ಏಪ್ರಿಲ್ 8ರಂದು ಮುಖಾಮುಖಿಯಾಗಲಿವೆ. ಅಕ್ಷರ್ ಪಟೇಲ
ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ತೀವ್ರ ತೈಲ ಬಿಕ್ಕಟ್ಟನ್ನು ಎದುರಿಸುತ್ತಿರುವ ಪಾಕಿಸ್ತಾನ, ಈ ಬಿಕ್ಕಟ್ಟನ್ನು ನಿಭಾಯಿಸಲು ಭಾಗಶಃ ಲಾಕ್ಡೌನ್ ಮೊರೆ ಹೋಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಪ್ರಧಾನಮಂತ್ರಿ ಶೆಹ
ಪರಸ್ಪರ ಸರ್ವನಾಶ ಗುರಿಯೊಂದಿಗೆ ಯುದ್ಧರಂಗಕ್ಕೆ ಇಳಿದಿರುವ ಅಮೆರಿಕ-ಇಸ್ರೇಲ್ ಮತ್ತು ಇರಾನ್, ತಮ್ಮ ಗುರಿಯನ್ನು ತಲುಪುವಲ್ಲಿ ಅತ್ಯಂತ ವೇಗವಾಗಿ ಹೆಜ್ಜೆ ಹಾಕುತ್ತಿವೆ. ಇಡೀ ಇರಾನ್ ನಾಗರಿಕತೆಯನ್ನೇ ಸರ್ವನಾಶ ಮಾಡುವುದಾಗ
ಟಾಟಾ ಸನ್ಸ್ ಉದ್ಯಮಗಳು 2026 ನೇ ಆರ್ಥಿಕ ವರ್ಷದಲ್ಲಿ ಭಾರೀ ನಷ್ಟಕ್ಕೀಡಾಗಿವೆ. ಹೊಸ ಉದ್ಯಮಗಳು ಬಿಳಿಯಾನೆಯಂತಾಗಿದ್ದು, ಯಾವುದೇ ಲಾಭ ತಂದುಕೊಟ್ಟಿಲ್ಲ. ನಿರ್ವಹಣೆಗೆ ಸಾಕಷ್ಟ ನಷ್ಟ ಉಂಟುಮಾಡಿದೆ. ಜತೆಗೆ ಏರ್ ಇಂಡಿಯಾ ನಿರ್ವಹಣ

31 C