ನಟ ನಾಗಭೂಷಣ್ ಪತ್ನಿ ಎಲ್ಲಿಯವರು? ಪರಸ್ಪರ ಪ್ರೀತಿಯಿಂದ ಏನೆಂದು ಕರೆಯುತ್ತಾರೆ?
ಧಾರವಾಡ ಆಕಾಶವಾಣಿ ಪ್ರಾದೇಶಿಕ ಕಚೇರಿ ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರದಿಂದ ಕೇಂದ್ರ ಸರ್ಕಾರ ಹಿಂದೆ ಸರಿದಿದೆ. ಉತ್ತರ ಕರ್ನಾಟಕ ಜನರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಬಗ್ಗೆ ಕೇಂದ್ರ ಸಚಿವರ ಜತೆ ಮಾತುಕತ
ವಿಧಾನಸಭೆ ಚುನವಾಣೆಯ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಈಗ ಆಹಾರ ಸಂಸ್ಕೃತಿ ಬಗ್ಗೆ ಚರ್ಚೆಯಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಆಹಾರ ಪದ್ದತಿಯನ್ನು ಅಮೂಲಾಗ್ರವಾಗಿ ಬದಲಾಯಿಸಲಿದೆ ಎಂಬ ಟಿಎಂಸಿ ಆರೋಪ ಮ
IPL Loan Rule- ಐಪಿಎಲ್ನಲ್ಲಿ ಈವರೆಗೂ ಬಳಕೆಯಾಗದ 'ಪ್ಲೇಯರ್ ಲೋನ್' ನಿಯಮದ ಬಗ್ಗೆ ಆರ್. ಅಶ್ವಿನ್ ಹೊಸ ಚರ್ಚೆ ಆರಂಭಿಸಿದ್ದಾರೆ. ಗಾಯದಿಂದ ಹೊರಬಿದ್ದಿರುವ ಸಿಎಸ್ಕೆ ಆರಂಭಿಕ ಆಟಗಾರ ಆಯುಷ್ ಮ್ಹಾತ್ರೆ ಬದಲಿಗೆ, ಆರ್ಸಿಬಿ ತಂಡದಲ್ಲಿರು
ರಾಜ್ಯದಲ್ಲಿ 14% ಇರುವ ಮುಸ್ಲಿಂ ಸಮುದಾಯಕ್ಕೆ ಕೇವಲ ಎರಡು ಸಚಿವ ಸ್ಥಾನ ನೀಡಲಾಗಿದೆ. ಲಿಂಗಾಯತ ಸಮುದಾಯಕ್ಕೆ 8 ಸಚಿವ ಸ್ಥಾನ ನೀಡಲಾಗಿದೆ. ಕಾಂಗ್ರೆಸ್ ನ ತಪ್ಪು ನಿರ್ಧಾರಗಳು ನಷ್ಟ ಉಂಟು ಮಾಡಿವೆ. ಅಧಿಕಾರಕ್ಕೆ ತಂದ ಸಮುದಾಯಕ್ಕೆ ಕ
ನೇಪಾಳದಲ್ಲಿ ಬಾಲೆನ್ ಶಾ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಿ ಕೇವಲ ಒಂದು ತಿಂಗಳಿನಲ್ಲೇ ದೇಶದಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ಪ್ರಮುಖವಾಗಿ ಭಾರತದಿಂದ 100ರೂ ದಾಟಿ ರವಾನೆಯಾಗುವ ಎಲ್ಲಾ ಸರಕುಗಳ ಮೇಲೆ ಸುಂಕ ವಿಧಿಸಿ
ಮುಂದಿನ ಒಂದು ವಾರ ರಾಜ್ಯದ ಜನತೆಗೆ ಅಲ್ಲಲ್ಲಿ ಮಳೆಯ ತಂಪಿನ ಅನುಭವ ಸಿಕ್ಕರೂ, ಬಹುಪಾಲು ಜಿಲ್ಲೆಗಳಲ್ಲಿ ಜನರು ಬೇಸಿಗೆಯ ಸುಡುವ ಬಿಸಿಲಿಗೆ ಹೈರಾಣಾಗುವುದು ಖಚಿತ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನೂ 5 ಜಿಲ್ಲೆಗೆ ಆರೆಂಜ್,
26 ಅಮಾಯಕ ಜನರ ಜೀವ ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಇಂದು (ಏ.22-ಬುಧವಾರ) ಭರ್ತಿ ಒಂದು ವರ್ಷ. ಭಾರತ ಈ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತಿದೆ. ಹಾಗೆಯೇ ರಣಹೇಡಿಗಳ ಗುಂಡಿಗೆ ಬಲಿಯಾದ ಮುಗ್ಧರನ್ನು ಸ್ಮರಿಸಿಕೊಳ್ಳು
ರಾಜ್ಯ ರಾಜಕೀಯದಲ್ಲಿ ಮಾಟ ಮಂತ್ರ ಇದೀಗ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ನಡೆದಿದೆ ಎಂದು ಕೆ ಎನ್ ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಮೌನಕ್ಕೆ ಅವರು ಈ ರೀತಿ ವ್ಯಾಖ್ಯಾನಿಸಿದ್ದಾರೆ. ರಾಜಕೀಯದ
ಅಮೆರಿಕಾಗೆ ಹೋಗಲು ಹಣ ಸಂಪಾದನೆ ಮಾಡುವ ಆಸೆಯಿಂದ ಇಲ್ಲೊಬ್ಬ ಭಾರತೀಯ ವಿದ್ಯಾರ್ಥಿ MAGA ಬೆಂಬಲಿತ ಪುರುಷರನ್ನು ಗುರಿಯಾಗಿಸಿ AI ರಚಿತ ಫೇಕ್ ಮಹಿಳಾ ಪ್ರಭಾವಿಯಂತೆ ವಿಡಿಯೋಗಳನ್ನು ಮಾಡುವ ಮೂಲಕ ಹಲವಾರು ಡಾಲರ್ ಹಣ ವಂಚನೆ ಮಾಡಿರ
RBI Rare Ombudsman Scheme Relief : ಡಿಜಿಟಲ್ ಅರೆಸ್ಟ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಮಧ್ಯೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಅಪರೂಪದ ನಿರ್ಧಾರವನ್ನು ತೆಗೆದುಕೊಂಡಿದೆ. ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದ ವ್ಯಕ್ತಿಗೆ ಪರಿಹಾರ ರ
ಗ್ರಾಮೀಣ ಭಾರತದಲ್ಲಿ ನೀರು ಪೂರೈಕೆ ವ್ಯವಸ್ಥೆಯನ್ನು ಬಲಪಡಿಸುವುದು ಸವಾಲಿನ ಕೆಲಸವೇ ಸರಿ. ಸರ್ಕಾರಗಳು ಈ ನಿಟ್ಟಿನಲ್ಲಿ ದಶಕಗಳಿಂದ ನಡೆಸುತ್ತಿರುವ ಪ್ರಯತ್ನಕ್ಕೆ, ಇದೀಗ ಅರ್ಘ್ಯಮ್ ಸಂಸ್ಥೆ ಕೈಜೋಡಿಸಿದೆ. ಭಾರತದಲ್ಲಿ ಸಾರ್
26 ಅಮಾಯಕ ಜನರನ್ನು ಬಲಿ ತೆಗೆದುಕೊಂಡು ಪಾಕ್ ಕುಮ್ಮಕ್ಕು ಕೊಟ್ಟ ಉಗ್ರರ ನರಮೇಧಕ್ಕೆ ಇಂದಿಗೆ 1 ವರ್ಷ ಆಗಿದೆ. ಆದರೆ ಕುಟುಂಬಸ್ಥರನ್ನು ಕಳೆದುಕೊಂಡ ಜೀನ ಇಂದಿಗೂ ಅನಾಥ ಭಾವ ಅನುಭವಿಸುತ್ತಿದೆ. ಇಂದಿಗೆ ಪಹಲ್ಗಾಮ್ ಸಹಜ ಸ್ಥಿತಿಗೆ ಮ
ಕೊಡಗು ಜಿಲ್ಲೆಯ ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ 'ದೇವಿ ವಿಲ್ಲಾ' ಹೋಂಸ್ಟೇನಲ್ಲಿ ತಂಗಿದ್ದ ಅಮೆರಿಕ ಮೂಲದ ಪ್ರವಾಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊ
ಸಿಎಂ ಸಿದ್ದರಾಮಯ್ಯ ಅವರಿಗೆ ಮಾಟ ಮಂತ್ರ ಮಾಡಲಾಗಿದೆ ಎಂಬ ಕೆ ಎನ್ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಮಾಟ ಮಂತ್ರ ಮಾಡಿಸೋದಾದರೆ ರಾಜಣ್ಣನವರೇ ಮಾಡಿಸಿರಬೇಕು ಎಂದು ಲೇವಡಿ ಮಾಡಿದ್ದ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಬೆನ್ನಲ್ಲೇ ಈಗ ಸುಡುವ ಬಿಸಿಲಿನ ಪ್ರತಾಪ ಶುರುವಾಗಿದೆ. ತೀವ್ರ ತಾಪಮಾನದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 22 ರಂದು ನಗರಕ್ಕೆ 'ಯೆಲ್ಲ
ಇರಾನ್ ನೊಂದಿಗಿನ ಯುದ್ಧಕ್ಕೆ ಡೊನಾಲ್ಡ್ ಟ್ರಂಪ್ ಕದನವಿರಾಮ ವಿಸ್ತರಣೆಯನ್ನೇನೊ ಘೊಷಿಸಿದ್ದಾರೆ. ಆದರೆ, ಹೊರ್ಮುಜ್ ಜಲಸಂಧಿಯಲ್ಲಿ ದಿಗ್ಬಂಧನವನ್ನು ಮುಂದುವರೆಸಿದ್ದು, ಇರಾನ್ ಜಲಸಂಧಿಯಲ್ಲಿ ದಿನಕ್ಕೆ $500 ಮಿಲಿಯನ್ ಡಾಲ
April 23rd Rahul Gandhi visit cancelled : ಚುನಾವಣಾ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ನಾಯಕರ ಆರೋಪ/ ಪ್ರತ್ಯಾರೋಪ, ಪರಾಕಷ್ಠೆಗೆ ತಲುಪಿದೆ. ಎರಡನೇ ಹಂತದಲ್ಲಿ ಕೋಲ್ಕತ್ತದಲ್ಲಿ ಚುನಾವಣೆ ನಡೆಯುತ್ತಿದೆ. ರಾಜಧಾನಿಗೆ ಚುನಾವಣಾ ಪ್ರಚಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಲೆಂಟ್ ಆಗಿದ್ದು, ಮೊದಲಿನ ಖದರ್ ಇಲ್ಲದಿರುವುದಕ್ಕೆ ಮಾಟ, ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಶಂಕೆ ವ್ಯಕ್ತಪಡಿಸಿದ್ದಾರೆ. ‘‘ಸಿದ್ದರಾಮಯ್ಯ ಅವರು ಮೊದಲಿನ
ಭಾರತದ EV ಉತ್ಪಾದನ ಮಾರುಕಟ್ಟೆಗೆ ಪೂರಕವಾಗುವಂತೆ ಎಲೆಕ್ಟ್ರಿಕ್ ವಾಹನಗಳಲ್ಲಿ ಬಳಕೆಯಾಗುವ ಲಿಥಿಯಂ ಐಯಾನ್ ಸೆಲ್ ಗಳನ್ನು 2027ರವೇಳೆಗೆ ಬೃಹತ್ ಮಟ್ಟದಲ್ಲಿ ದೇಶಿಯವಾಗಿ ಉತ್ಪಾದಿಸಲು ಅಮರ ರಾಜಾ ಎನರ್ಜಿ
ಇವತ್ತಿಗೆ ಸರಿಯಾಗಿ 100 ವರುಷಗಳ ನಂತರ, 2126 ನೇ ಇಸವಿ. ಸೂರ್ಯ ಇಂದು ಬೆಳಗ್ಗಿನಿಂದಲೇ ಬೆಂಕಿ ಉಗುಳಲು ಶುರುಮಾಡಿದ್ದಾನೆ. 15 ವರುಷದ ಪುಟಾಣಿಯೊಬ್ಬಳು, ತನ್ನ ಇನ್ಫ್ರಾರೆಡ್ ಕನ್ನಡಕವನ್ನು ಸರಿಪಡಿಸಿಕೊಳ್ಳುತ್ತಾ, ತನ್ನ ತಾತ, ಮುತ್ತಾ
ಚಿನ್ನ ಬೆಳ್ಳಿ ದರದ ಇಳಿಕೆ ಮತ್ತೆ ಮುಮದುವರಿದಿದೆ. ಜಾಗತಿಕ ಅನಿಶ್ಚಿತತೆ, ಅಮೆರಿಕ-ಿರಾನ್ ಒಪ್ಪಂದ ಮಾತುಕತೆಗಳು ನಡೆಯದಿರುವ ಹಿನ್ನೆಲೆ ಮಾರುಕಟ್ಟೆ ಮೇಲೆ ಪ್ರಭಾವ ಬೀರುತ್ತಿದ್ದು, ತೈಲ ಬೆಲೆ ಏರಿಕೆ ಆಗುತ್ತಿದೆ.
ಡಿಎಂಕೆ-ಅಣ್ಣಾ ಡಿಎಂಕೆಯ 5 ದಶಕದ ವೈರತ್ವದ ರಾಜಕಾರಣ ಈಗ ಹೊಸ ತಿರುವಿಗೆ ಬಂದಂತಿದೆ. ಅಣ್ಣಾ ಡಿಎಂಕೆಯ ಸಮರ್ಥ ನಾಯಕತ್ವದ ಕೊರತೆಯ ಲಾಭ ಪಡೆಯಲು ಬಿಜೆಪಿ ಹವಣಿಸುತ್ತಿದೆ. ಕಾಂಗ್ರೆಸ್ ಮಾತ್ರ ಡಿಎಂಕೆ ನೇತೃತ್ವದಲ್ಲೇ ತಣ್ಣಗೆ ಹೆ
Kharge Vs PM Modi : ದೇಶದ ಪ್ರಧಾನಿಯನ್ನು ಟೆರರಿಸ್ಟ್ ಎಂದು ಕರೆಯುವುದು ಕೇವಲ ಒಬ್ಬ ವ್ಯಕ್ತಿಯ ನಿಂದನೆ ಅದು ಇಡೀ ದೇಶದ, ದೇಶವಾಸಿಗಳ, ಪ್ರಜಾಪ್ರಭುತ್ವದ, ಸಂವಿಧಾನದ ನಿಂದನೆ. ಪಂಚ ರಾಜ್ಯ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಇಂತಹ ಹತಾಶೆಯ ಹ
ಇರಾನ್ ನ ಹರ್ಮುಜ್ ಜಲಸಂಧಿ ದಿಗ್ಬಂಧನ ಹಾಕಿರುವ ನಡುವೆಯೇ, ಇರಾನ್ನನ್ನು ಹೊಗಳಿ, ಮಾತುಕತೆಗೆ ಬನ್ನಿ, ಉತ್ತಮ ಒಪ್ಪಂದ ಆಗುವವರೆಗೂ ಕದನ ವಿರಾಮ ಇರಲಿದೆ ಎಂದು ಡೊನಾಲ್ಡ್ ಟ್ರಂಪ್ ಘೋಷಿಸಿದದಾರೆ.
ಕರ್ನಾಟಕದ ಅರಣ್ಯ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಜಾರಿಗೆ ತಂದಿರುವ ಅಪಘಾತ ವಿಮೆ ಯೋಜನೆಯು ಸದ್ಯಕ್ಕೆ ಆಯ್ದ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ. ರಾಜ್ಯದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ ಮತ್ತು ನಾ
ಈ ವರ್ಷ ಹವಾಮಾನ ವೈಪರೀತ್ಯವು ಮಾವು ಬೆಳೆಗಾರರ ಮೇಲೆ ಗಂಭೀರ ಪರಿಣಾಮ ಬೀರಿದೆ. ಸಾಧಾರಣವಾಗಿ ಈ ವೇಳೆಗೆ ಮಾರುಕಟ್ಟೆಗೆ ಬರಬೇಕಿದ್ದ ಫಸಲು ಅರ್ಧದಷ್ಟು ಕಡಿಮೆಯಾಗಿದೆ. ಜಿಲ್ಲೆಯ ಒಟ್ಟಾರೆ ಇಳುವರಿಯಲ್ಲಿ ಸುಮಾರು ಶೇ. 50 ರಷ್ಟು ನಷ್
ಮಧ್ಯಪ್ರಾಷ್ಯ ಯುದ್ಧದಿಂದ ರಫ್ತು ನಿಂತಿದೆ. ದೇಶದಲ್ಲೂ ಗ್ಯಾಸ್ ಸಮಸ್ಯೆಯಿಂದ ಹೋಟೆಲ್ ಉದ್ಯಮದಲ್ಲಿ ಮೆನುಗಳು ಕಡಿತಗೊಂಡಿವೆ. ಇದರಿಂದಾಗಿ ಈರುಳ್ಳಿ ಬೆಳ್ಳುಳ್ಳಿ ಬೆಳೆಗಳು ಪಾತಾಳಕ್ಕೆ ಕುಸಿಯುತ್ತಿವೆ.
ಪಿಆರ್ಆರ್ ರಸ್ತೆ 1 ಕ್ಕೆ ಹೊಮದಿಕೊಂಡಂತೆ 5 ಬಡಾವಣೆಗಳು ಹಾಗೂ ಪಿಆರ್ಆರ್ ರಸ್ತೆ 2 ಕ್ಕೆ ಹೊಂದಿಕೊಂಡಂತೆ ನಿರ್ಮಾಣ ಆಗಲಿರುವ 6 ಬಡಾವಣೆಗಳು, ಸಾಮಾನ್ಯ ಜನರ ನಿವೇಶನದ ಕನಸನ್ನು ನನಸು ಮಾಡುವ ನಿರೀಕ್ಷೆ ಇದೆ. ಆದ್ರೆ ಭೂಮಾಲೀಕರ
ಅಭಿಷೇಕ್ ಶರ್ಮಾ ಅವರ ಅಜೇಯ ಶತಕ ಮತ್ತು ಇಶಾನ್ ಮಾಲಿಂಗ ಅವರ ಮಾರಕ ಬೌಲಿಂಗ್ ಸಹಾಯದಿಂದ ಸನ್ ರೈಸರ್ಸ್ ತಂಡ ನಿರಂತರ ಮೂರನೇ ಜಯ ದಾಖಲಿಸಿದೆ. ಬ್ಯಾಟರ್ ಗಳ ಮೇಲಾಟ ಕಂಡ ಪಂದ್ಯದಲ್ಲಿ ಇಶಾನ್ ಕಿಶನ್ ಬಳಗ ಅಕ್ಷರ್ ಪಟೇಲ್ ನೇತೃತ್ವದ ಡೆ
ತುಮಕೂರಿನ ಕಬಡ್ಡಿ ಪಂದ್ಯಾವಳಿಯಲ್ಲಿ ₹500 ಬೆಟ್ಟಿಂಗ್ ಕಟ್ಟಿದ ಆರೋಪದ ಮೇಲೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮ್ಯಾಜಿಸ್ಟ್ರೇಟ
K Srikkanth On Riyan Parag And Ajinkya Rahane- ಐಪಿಎಲ್ 2026ರಲ್ಲಿ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಮತ್ತು ಆರ್ಆರ್ ನಾಯಕ ರಿಯಾನ್ ಪರಾಗ್ ಅವರ ಕಳಪೆ ಬ್ಯಾಟಿಂಗ್ ಪ್ರದರ್ಶನವನ್ನು ಮಾಜಿ ಕ್ರಿಕೆಟಿಗ ಕೆ. ಶ್ರೀಕಾಂತ್ ತೀವ್ರವಾಗಿ ಟೀಕಿಸಿದ್ದಾರೆ. ರಹಾನೆ (152 ರ
ಬಿಹಾರದ ಪಕ್ಷೇತರ ಎಂಪಿ ಪಪ್ಪು ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪುರುಷ ರಾಜಕಾರಣಿಯ ನಾಯಕರ ಕೋಣೆಗೆ ಹೋಗದೆ ಯಾವ ಮಹಿಳೆಯೂ ರಾಜಕೀಯ ಪ್ರವೇಶ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಕಷ್ಟು ವಿರೋಧ ವ್ಯ
Petrol- Diesel Supply- ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಕೊರತೆಯಾಗಲಿದೆ ಎಂಬ ವದಂತಿಗಳಿಗೆ ಭಾರತೀಯ ತೈಲ ನಿಗಮ (IOCL) ತೆರೆ ಎಳೆದಿದೆ. ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಾಕಷ್ಟು ದಾಸ್ತಾನು ಇದ
ಬೆಂಗಳೂರಿನ ಅಂಜನಾಪುರದಲ್ಲಿ ಪ್ರಿಯಕರನನ್ನು ಕುರ್ಚಿಗೆ ಕಟ್ಟಿಹಾಕಿ ಸಜೀವ ದಹನ ಮಾಡಿದ ಭೀಕರ ಘಟನೆ ನಡೆದಿದೆ. ಮದುವೆಯಾಗಲು ನಿರಾಕರಿಸಿ, ನಿರ್ಲಕ್ಷಿಸುತ್ತಿದ್ದ ಎಂಬ ಕೋಪದಿಂದ ಪ್ರೇರಣಾ ಎಂಬಾಕೆ ತನ್ನ ಪ್ರಿಯಕರ ಕಿರಣ್ನನ್ನ
ಪ್ರಧಾನಮಂತ್ರಿ ನರೇಂದ್ರ ಮೋದಿ ಟೆರರಿಸ್ಟ್ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ, ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಲ್ಲಿಕಾರ್ಜುನ ಖರ್ಗೆ ಈ ಕೂಡಲೇ ಪ್ರಧಾನಿ ಮೋದಿ ಅವರ ಕ್ಷಮೆಯಾಚಿಸಬೇಕು
LSG Vs RR Match Preview- ಐಪಿಎಲ್ 2026ರ 32ನೇ ಪಂದ್ಯದಲ್ಲಿ ಇಂದು ಲಖನೌ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿವೆ. ಸತತ ಸೋಲುಗಳಿಂದ 9ನೇ ಸ್ಥಾನಕ್ಕೆ ಕುಸಿದಿರುವ ಲಖನೌಗೆ ಪ್ಲೇಆಫ್ ಹಾದಿ ಜೀವಂತವಾಗಿರಿಸಲು ಈ ಗೆಲುವು
ನನಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಂತ ಗೆಳೆಯ ರಾಜಕಾರಣದಲ್ಲೂ ಬೇಡ, ವೈಯಕ್ತಿಕ ಜೀವನದಲ್ಲೂ ಬೇಡ ಇದು ಸಮಾಜವಾದಿ ಮಖ್ಯಸ್ಥ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಸ್ಪಷ್ಟನುಡಿ. ಪ್ರಧಾನಿ ಮೋದ
ತೂಕ ಇಳಿದು, ಫಿಟ್ ಆಗಿರೋಕೆ ಜಿಮ್ ಜೊತೆಗೆ ಸಪ್ಲಿಮೆಂಟ್ಸ್ ಬೇಕೇ ಬೇಕಾ? Raghu Ramappa
ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಬಗ್ಗೆ 'ಚೀಟರ್ ಮಲ್ಲು.. ಫ್ರಾಡ್.. ಮಹಾ ಮೋಸಗಾರ.. ನಂಬಿಕೆ ದ್ರೋಹಿ..' ಅಂತೆಲ್ಲಾ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ದಿನಕರ್ ತೂಗುದೀಪ ಜರಿದಿದ್ದಾರೆ. ''ಮಲ್ಲಿಗೂ ನಮಗೂ ಯಾವುದೇ ಸಂಬಂಧ
ಇಡಿ ದಾಳಿಯಲ್ಲಿ 37 ಲಕ್ಷ ಹಣ ಸಿಕ್ಕಿಲ್ಲ. ಕೇವಲ 2 ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ ಎಂದು ಮುಹಮ್ಮದ್ ನಲಪಾಡ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಕಾನೂನು ಪ್ರಕಾರ ಹೋರಾಟ ಮಾಡುತ್ತೇನೆ ಎಂದ
ಡಿಸಿಆರ್ಇ ಇನ್ಸ್ಪೆಕ್ಟರ್ಗೆ ಮೇಲಧಿಕಾರಿಗಳ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸೂಚನೆ ನೀಡಿದ್ದಾರೆ. ಅಲ್ಲದೆ, ಇದೇ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ವಿರುದ್
Mumbai Indians Play Off Chances- ಐಪಿಎಲ್ 2026ರಲ್ಲಿ ಗುಜರಾತ್ ವಿರುದ್ಧದ 99 ರನ್ಗಳ ಜಯದೊಂದಿಗೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ರೇಸ್ಗೆ ಮರಳಿದೆ. ಪ್ರಸ್ತುತ 4 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಮುಂಬೈ, ನೆಟ್ ರನ್ ರೇಟ್ ಅನ್ನು ಸುಧಾರಿಸಿಕೊಂಡಿದೆ
ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನ ಘಟಿಕೋತ್ಸವ ಅದ್ಧೂರಿಯಿಂದ ಜರುಗಿತು. ಒಟ್ಟು 579 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಬಿಹಾರ ರಾಜಕಾರಣದಲ್ಲಿ ತೇಜು ಭಯ್ಯಾ ಎಂದೇ ಚಿರಪರಿಚಿತರಾಗಿರುವ ತೇಜ್ ಪ್ರತಾಪ್ ಯಾದವ್, ಆರ್ಜೆಡಿಯಿಂದ ಹೊರಹಾಕಿದ ಬಳಿಕ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷ ಸ್ಥಾಪಿಸಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಗೆಲುವಿನ ಗೆರೆ ದಾಟುವ ಮುನ್ನವೇ ಸಂಭ್ರಮಿಸಬಾರದು ಎಂಬುದಕ್ಕೆ ಅಮೆರಿಕದ ಡೆಲಾವರ್ ಮ್ಯಾರಥಾನ್ ಸ್ಪರ್ಧೆಯ ಕ್ಷಣಗಳು ಸಾಕ್ಷಿಯಾಗಿದೆ. ಅಂತಿಮ ಹಂತದಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಓಟಗಾರನೊಬ್ಬ ವೇಗ ತಗ್ಗಿಸಿ ಸಂಭ್ರಮಿಸುತ್
Norwegian Bank Fraudster Umar Farooq Zahoor : ಬ್ಯಾಂಕ್’ಗೆ ಕೋಟ್ಯಾಂತರ ರೂಪಾಯಿಯನ್ನು ವಂಚಿಸಿದ ಆರೋಪವನ್ನು ಹೊಂದಿರುವ ಉದ್ಯಮಿಯೊಬ್ಬನನ್ನು, ಪಾಕಿಸ್ತಾನ ಸರ್ಕಾರ, ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್’ಗೆ ಪಾಕಿಸ್ತಾನ ಪರಿಚಯಿಸಿದ್ದ ವಿದ್ಯಮಾನವ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಸದ್ಯ ಸಂಭಾವ್ಯ ದಿನಾಂಕ ಏಪ್ರಿಲ್ 24 ಆಗಿದೆ. ತೃತೀಯ ಭಾಷೆ ಗ್ರೇಡ್ ಅಥವಾ ಅಂಕ ಎಂಬ ವಿಚಾರದಲ್
ಇರಾನ್ ಜೊತೆಗಿನ ಶಾಂತಿ ಮಾತುಕತೆಯಲ್ಲಿ ಅಮೆರಿಕವು ಪಾಕಿಸ್ತಾನಕ್ಕೆ ಏಕಿಷ್ಟು ಮಹತ್ವ ನೀಡುತ್ತಿದೆ ಎಂಬುದು ಜಗತ್ತಿಗೆ ಈಗಲೂ ಅರ್ಥವಾಗದ ಸಂಗತಿಯಾಗಿದೆ. ಈಗಾಗಲೇ ಅಮೆರಿಕ ಮತ್ತು ಇರಾನ್ ನಡುವೆ ಮೊದಲ ಸುತ್ತಿನ ಇಸ್ಲಾಮಾಬಾದ
ಯಾರ್ಯಾರು ಪಕ್ಷದ ವಿರುದ್ದ ಕೆಲಸ ಮಾಡಿದ್ದಾರೆ ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕೆಲವು ವ್ಯಕ್ತಿಗಳ ಬೆಂಬಲಿಗರು ಪದಾಧಿಕಾರಿಗಳು ದಾವಣೆಗೆರೆಯಲ್ಲಿ ಪ್ರಚಾರಕ್ಕೆ ಬರಲಿಲ್ಲ. ಅವರ ವಿರುದ್ದ ಕೂಡ ಕ್ರಮ ಆಗಬೇಕ
Ayush Mhatre Injury- ಎಂ.ಎಸ್. ಧೋನಿ ಅಲಭ್ಯತೆಯ ತಲೆಬಿಸಿಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದೀಗ ಮತ್ತೊಂದು ಹೊಡೆತ. ಭರ್ಜರಿ ಫಾರ್ಮ್ನಲ್ಲಿದ್ದ ಭರವಸೆಯ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ಅವರು ಸ್ನಾಯು ಸೆಳೆತದ (Hamstring Injury) ಕಾರಣ ಐ
ನೀರಿನ ಸಂರಕ್ಷಣೆ, ಮರುಬಳಕೆ ಮತ್ತು ಸದ್ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರಥಿ ಕಮ್ಯುನಿಕೇಶನ್ ಹಾಗೂ ಬೆಂಗಳೂರು ಜಲಮಂಡಳಿ ಜಂಟಿಯಾಗಿ ಆಯೋಜಿಸಿರುವ 'ಜಲ ಸಂಭ್ರಮ - ವಾಟರ್ ಹಬ್ಬ' ಇಂದಿನಿಂದ ಏಪ್ರಿಲ್ 23 ರವರೆಗೆ ನಗ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚಿಗೆ ನೀಡುತ್ತಿರುವ ಹೇಳಿಕೆಗಳು ವಿವಾದಕ್ಕೆ ಗುರಿಯಾಗುತ್ತಿವೆ. ಗುಜರಾತಿಗಳು ಅನಕ್ಷರಸ್ಥರು ಎಂದು ಹೇಳಿ ವಿವಾದಕ್ಕೆ ಸಿಲುಕಿದ್ದ ಸಿನಿಯರ್ ಖರ್ಗೆ, ಈಗ ಪ್ರಧಾನಮಂತ್ರ
ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಅಲ್ಲದೆ, ಈ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದೇನೆ ಎಂದೂ ತಿಳಿಸಿದ್ದಾರೆ. ಆಪ
ಬೆಂಗಳೂರು ಸುತ್ತ ಮತ್ತೊಂದು ರಿಂಗ್ ರಸ್ತೆ ನಿರ್ಮಿಸುವ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. 2007 ರಲ್ಲಿ ಪ್ರಸ್ತಾಪಿಸಿದ್ದ ಇಂಟರ್ಮೀಡಿಯೇಟ್ ರಿಂಗ್ ರೋಡ್ ಯೋಜನೆಗೆ ಮತ್ತೆ ಜೀವಬಂದಿದೆ. 210 ಕಿ ಮೀ ಉದ್ದದ ಈ ಕಾರಿಡಾರ್ ಇದಾಗಿದ್
ನಾನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ನನಗೆ ಎಲ್ಲ ರೀತಿಯ ಸ್ಥಾನಮಾನ ನೀಡಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಮಾಡುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ದಕ್ಷಿಣದ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ಹಿಂದಿ ಭಾಷೆ ಹೇರು
ಧಾರವಾಡ ಮೂಲದ ವೈದ್ಯ ಡಾ. ರಮೇಶ್ ಕಲಘುಟಕರ್ ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಂಜುನಾಥ ನಾಯ್ಕ ಎಂಬ ಆರೋಪಿಯನ್ನು ಕೇವಲ 6 ಗಂಟೆಗಳ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ನಗರದ ಬ
ಯಹೂದಿ ಜನರ ಸ್ವಂತ ರಾಷ್ಟ್ರದ ಕನಸಿನಿಂದ ಹುಟ್ಟಿಕೊಂಡ ಪುಟ್ಟ ರಾಷ್ಟ್ರವೇ ಇಸ್ರೇಲ್. ಹುಟ್ಟಿನಿಂದ ಇಂದಿನ ವರೆಗೂ ಇಸ್ರೇಲ್ಗೆ ಸಂಘರ್ಷಗಳು ತಪ್ಪಿಲ್ಲ. ಇಸ್ರೇಲ್ ಸ್ವತಂತ್ರ ದೇಶದ ಸ್ಥಾಪನೆಯ ರೂವಾರಿ ಡೇವಿಡ್ ಬೆನ್ ಗುರಿಯಾನ್
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ಯದಲ್ಲಿ 17 ಕಡೆ ದಾಳಿ ನಡೆಸಿದ್ದಾರೆ. ಅಶೋಕ್ ನಗರದಲ್ಲಿರುವ ಶಾಸಕ ಎನ್ ಎ ಹ್ಯಾರಿಸ್ ನಿವಾಸ ಹಾಗೂ ಮುಹಮ್ಮದ್ ನಲಪಾಡ್ ನಿವಾಸದಲ್ಲಿ 21 ಗಂಟೆಗಳ ಕಾ
ಮಧ್ಯಪ್ರಾಚ್ಯ ಯುದ್ಧದಲ್ಲಿ ಇರಾನ್ ಗೆ ಚೀನಾದ ಮಿಲಿಟರಿ ಬೆಂಬಲವಿದೆ ಎಂಬ ಆರೋಪಗಳ ನಡುವೆ ಅಮೆರಿಕಾದ ರಿಪಬ್ಲಿಕನ್ ಪಕ್ಷದ ಸದಸ್ಯೆ ಭಾರತೀಯ ಮೂಲದ ನಿಕ್ಕಿ ಹ್ಯಾಲಿ ಇತ್ತೀಚೆಗೆ ಹೊರ್ಮುಜ್ ನಲ್ಲಿ US ನೌಕಾಪಡೆ ಸೆರೆಹಿಡಿದಿರು
ರಾಜ್ಯದಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಬೇಕೆಂಬ ಕೆಪಿಸಿಸಿ ವಕ್ತಾರರ ಸಲಹೆಯು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಟೋ ಚಾಲಕರ ಸಂಘಟನೆಗಳು ಇದನ್ನು ತರ್ಕಹೀನ ಹಾಗೂ ಅನಗತ್ಯವೆಂ
ಕಡೆಗೂ ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನ ಗೊಂದಲಕ್ಕೆ ಹೈಕೋರ್ಟ್ ತೆರೆ ಎಳೆದಿದೆ. ಈ ವರ್ಷ ಗ್ರೇಡ್ ಬದಲು, ಹಿಂದಿಗೆ ಅಂಕವನ್ನೇ ಕೊಡಲಾಗುತ್ತದೆ.
ದ್ರಾವಿಡ ಸಂಸ್ಕೃತಿಯ ಶ್ರೀಮಂತ ಹರವು ಹೊಂದಿರುವ ತಮಿಳುನಾಡಿನ ರಾಜಕೀಯ ಚಿತ್ರಣವು ದೇಶದ ಇತರ ಭಾಗಗಳಿಗಿಂತ ವಿಭಿನ್ನ ಹಾಗೂ ಸಂಕೀರ್ಣವಾಗಿದೆ. ಇಲ್ಲಿ ಕೇವಲ ಚೆನ್ನೈ ಮಾತ್ರವಲ್ಲದೆ ಕೊಯಮತ್ತೂರು, ಮದುರೈ ಮತ್ತು ಕಾಂಚಿಪುರಂನಂತಹ
ಕೋಲಾರದಲ್ಲಿ ಆರೋಗ್ಯ ಕವಚವಾಗಿರಬೇಕಾದ ಆಂಬ್ಯುಲೆನ್ಸ್ ಗಳು ಕೆಟ್ಟು ನಿಂತಿದ್ದು,ಸಿಬ್ಬಂದಿ ಕೊರತೆ ಹಾಗೂ ಸಮರ್ಪಕ ಸೇವೆಯ ಕೊರತೆಯಿಂದಾಗಿ ರೋಗಿಗಳು ಹಾಗೂ ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಪ್ರಮುಖವಾಗ
ಕೆ ಎನ್ ರಾಜಣ್ಣ, ಅಬ್ದುಲ್ ಜಬ್ಬಾರ್, ನಸೀರ್ ಅಹ್ಮದ್ ಸೇರಿದಂತೆ ಆಪ್ತರ ವಿರುದ್ಧ ಸರಣಿ ಕ್ರಮಗಳಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಯಾಕೆ ಮೌನಕ್ಕೆ ಜಾರಿದ್ದಾರೆ ಎಂಬ ಬಗ್ಗೆ ಕಾಂಗ್ರೆಸ್ನಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗ
Top 20 Billionaires: ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ 2026ರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟಾಪ್ 20 ಪಟ್ಟಿಯಲ್ಲಿ ಭಾರತದ ಇಬ್ಬರು ಕುಬೇರರು ಸ್ಥಾನವನ್ನು ಪಡೆದಿದ್ದಾರೆ. ಟೆಸ್ಲಾ, ಎಕ್ಸ್ ಒಡೆಯ ಎಲಾನ್ ಮಸ್ಕ್, ವಿಶ್ವದ ಅತ್ಯಂತ ಶ್ರೀಮಂ
ಚಿನ್ನ ಬೆಳ್ಳಿ ದರ ಇಮದು ಏರಿಕೆಯಾಗಿಲ್ಲ. ಚಿನ್ನಾಭರಣ ಪ್ರಿಯರಿಗೆ ಸಿಹಿಸುದ್ದಿಯಾಗಿದ್ದು, ಅಕ್ಷಯ ತೃತೀಯ ದಿನ ಭರ್ಜರಿ ವ್ಯವಹಾರ ನಡೆದಿದ್ದು, ಮಾರಾಟಗಾರರಲ್ಲಿ ಹೊಸ ಉತ್ಸಾಹ ಬಂದಿದೆ.
ಜರ್ಮನಿಯ ಡ್ಯೂಸ್ಬರ್ಗ್ ಪ್ರದೇಶದಲ್ಲಿ ಗುರುದ್ವಾರವೊಂದರಲ್ಲಿ ಬಣಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಈ ಘಟನೆಯಲ್ಲಿ ಕನಿಷ್ಠ 11 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಘರ್ಷಣೆಗಳಲ್ಲಿ ಚಾಕು, ಬಂದೂಕು ಸೇರಿದಂತೆ ವಿವ
ಕರ್ನಾಟಕದ ಹಲವೆಡೆ ಭಾರಿ ಬಿಸಿಲಿಂದ ಜನ ಕಂಗೆಟ್ಟಿರುವ ಮಧ್ಯೆಯೇ, ಬೇಸಿಗೆ ಮಳೆ ಅಲ್ಲಲ್ಲಿ ಸುರಿಯುತ್ತಿದೆ.
ದಶಕಗಳಿಂದೀಚೆಗೆ ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಮಳೆಗೂ ನಗರಗಳು ಮುಳುಗುತ್ತಿವೆ, ಗ್ರಾಮೀಣ ಭಾಗದ ನದಿಗಳು ತುಂಬಿ ಹರಿಯುತ್ತಿವೆ. ಅಲ್ಲಲ್ಲಿಗುಡ್ಡ ಕುಸಿತ, ಹೆದ್ದಾರಿ ಬಂದ್ ಸುದ್ದಿಗಳು ಕೇಳಿಬರುತ್ತವೆ. ಕಳೆದ ಬಾರಿಯಂತೆ ಈ ಬಾ
ಜಂಗಮಕೋಟೆ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಭೂಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಹೋರಾಟವು ಸದ್ಯ ತನ್ನ ಹಾದಿ ತಪ್ಪಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದೆ. ಸಂಸದ ಡಾ. ಕೆ. ಸುಧಾಕರ್
Congress Mahila Congress Vs BJP : ಕ್ಷೇತ್ರ ಪುನರ್ ವಿಂಗಡಣೆಗೆ ತುಳುಕು ಹಾಕಿ, ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿತ್ತು. ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇರಲಿಲ್ಲ. ಬಿಜೆಪಿಯ ಸುಳ್ಳು ಆಪಾದನೆಗೆ ಕೌಂಟರ್ ಕೊ
ಇನ್ನೊಂದು ತಿಂಗಳಲ್ಲಿ ಮುಂಗಾರು ಪ್ರವೇಶವಾಗಲಿದೆ. ಪ್ರತೀ ಬಾರಿ ಕಡಲ್ಕೊರೆತದಿಂದ ನಿರ್ಗತಿಕರಾಗುವ ಜನ, ಸಿಡಿಲು-ಮಿಂಚಿಗೆ ಬಲಿಯಾಗುವ ಜನ ಜಾನುವಾರು, ಪ್ರವಾಹ ಸ್ಥಿತಿ ಇವುಗಳಿಗೆಲ್ಲ ಪರಿಹಾರ ಕೊಡಬೇಕಾದ ಆಡಳಿತ ಮುಂಗಾರು ಬಂದಾ
ಸುದೀರ್ಘ ಕಾಲ ಆಪಲ್ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಟಿಮ್ ಕುಕ್ ಅವರು ಸಿಇಒ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಕಂಪನಿಯ ಹಾರ್ಡ್ವೇರ್ ಎಂಜಿನಿಯರಿಂಗ್ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿದ್ದ ಜಾನ್ ಟೆರ್ನಸ್ ಅ
ಜಿಬಿಎ ಗೆ ತೆರಿಗೆ ಕಟ್ಟದ ಲಕ್ಷಾಂತರ ಕಟ್ಟಡ ಮಾಲೀಕರು ಬೆಂಗಳೂರಲ್ಲಿದ್ದಾರೆ. ಎಷ್ಟೇ ನೋಟಿಸ್ ಕೊಟ್ಟರೂ, ಹರಾಜು ಪ್ರಕ್ರಿಯೆಗೆ ಮುಂದಾದರೂ ಮಾಲೀಕರು ಮಾತ್ರ ಜಗ್ಗುತ್ತಿಲ್ಲ. ಹೀಗಾಗಿ ಜಿಬಿಎ ಆಸ್ತಿಗಳನ್ನು ತಾನೇ ಖರೀದಿಗೆ ಮುಂದ
ಶಿವರಾಮ ಕಾರಂತ ಬಡಾವಣೆ ಸಾಕಷ್ಟು ಸುದ್ದಿಯಲ್ಲಿರುವ , ಶೀಘ್ರ ಅಭಿವೃದ್ಧಿಯಾಗುತ್ತಿರುವ ಬಡಾವಣೆಯಾದರೂ ನಿವೇಶನ ಹಂಚಿಕೆಗೆ ಇನ್ನೂ ದಿನ ಬಂದಿಲ್ಲ. ಭೂಮಿ ಕೊಟ್ಟು ನಿರ್ಗತಿಕರಾಗಿರುವ ರೈತರು, ನಿವೇಶನ ಹಂಚಿಕೆಗಾಗಿ ಚಾತಕ ಪಕ್ಷಿ
ಸಂಕಷ್ಟದ ಸಮಯದಲ್ಲಿ ತಿಲಕ್ ವರ್ಮಾ ಅತ್ಯುದ್ಭುತ ಶತಕ, ಬಳಿಕ ಅಶ್ವನಿ ಕುಮಾರ್ ನೀಡಿದ ಬಲವಾದ ಹೊಡೆತ! ಇದರಿಂದ ಕಂಗೆಟ್ಟ ಗುಜರಾತ್ ಟೈಟಾನ್ಸ್ ತಂಡ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 99 ರನ್ ಗಳ ಹೀನಾಯ ಸೋಲು ಕಂಡ
USA Vs Iran War- ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನ ಮಾತುಕತೆ ಅನಿಶ್ಚಿತತೆಯಲ್ಲಿದೆ. ಹರ್ಮುಜ್ ಜಲಸಂಧಿಯ ನಿರ್ಬಂಧ ಮತ್ತು ಇರಾನ್ ಹಡಗುಗಳ ಜಪ್ತಿಯಿಂದಾಗಿ ಇರಾನ್ ಮಾತುಕತೆಯಿಂದ ಹಿಂದೆ ಸರಿದಿದೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ
ಮೊದಲ 22 ಎಸೆತದಲ್ಲಿ 19 ರನ್, ಮುಂದಿನ 23 ಎಸೆತದಲ್ಲಿ 81 ರನ್! ಮುಂಬೈ ಇಂಡಿಯನ್ಸ್ ತಂಡದ ಇನ್ನಿಂಗ್ಸ್ ಮುಗಿಯುವುದರೊಳಗೆ 45 ಎಸೆತದಲ್ಲಿ 101 ರನ್! ಇದು ನಿಧಾನಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿ ಚೊಚ್ಟಲ ಶತಕ ಹೊಡೆದ ಮುಂಬೈ ಇಂಡಿಯನ್ಸ್ ಬ್ಯ
ನಮ್ಮ ಮೆಟ್ರೋ 3ನೇ ಹಂತದ ಹೊಸಹಳ್ಳಿ-ಕಡಬಗೆರೆ 'ಕಿತ್ತಳೆ ಮಾರ್ಗ' ಕಾಮಗಾರಿಗಾಗಿ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿದೆ. ಹೊಸಹಳ್ಳಿ-ಕೆಎಚ್ಬಿ ಕಾಲೊನಿವರೆಗಿನ ಸ್ವತ್ತುಗಳನ್ನು ಗುರುತಿಸಿ ಅಧಿಸೂಚನೆ ಹೊರಡ
ಈ ಬಾರಿ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಭಾರೀ ತಾಪಮಾನ ಹೆಚ್ಚಳವಾಗಿದೆ. 36 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಜನ ಎಚ್ಚರಿಕೆ ವಹಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಾರ್ಗಸೂಚಿ ಬಿಡಿಗಡೆ ಮಾಡಿದೆ. ಪ್ರಮುಖವಾಗಿ ಮಧ್ಯಾಹ
SRH Vs DC Match Preview- ಐಪಿಎಲ್ 2026ರ 31ನೇ ಪಂದ್ಯದಲ್ಲಿ ಇಂದು ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಸತತ ಎರಡು ಜಯಗಳಿಂದ ಬೀಗುತ್ತಿರುವ ಹೈದರಾಬಾದ್, ಅಭಿಷೇಕ್ ಶರ್ಮಾ ಹಾಗೂ ಕ್ಲಾಸೆನ್ ಫಾರ್ಮ್ ಮ
ಕ್ರಿಕೆಟ್ ಆಡುವ ಜಗತ್ತಿನ ಕೆಲವು ದೇಶಗಳಿಗೆ ಪ್ರತಿಭೆಗಳ ಕೊರತೆ ಇದೆ. ಪ್ರತಿಭಾವಂತ ಆಟಗಾರರನ್ನು ಹುಡುಕುವುದೇ ಈ ದೇಶಗಳಿಗೆ ದೊಡ್ಡ ಸಮಸ್ಯೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತದಲ್ಲಿ ಪ್ರತಿಭೆಗಳ ದೊಡ್ಡ ದಂಡೇ ಇದ್ದು, ಯಾ
ನಾಸಿಕ್ ಟಿಸಿಎಸ್ ಮಹಿಳಾ ಉದ್ಯೋಗಿಯೊಬ್ಬರು ಕಚೇರಿಯಲ್ಲಿ ಅನುಭವಿಸಿದ ಸಂಕಷ್ಟಗಳನ್ನು ಪೊಲೀಸರ ಮುಂದೆ ವಿವರಿಸಿದ್ದಾರೆ. ಮೊದಲಿಗೆ ಅಸೋಸಿಯೇಟ್ ಆಗಿ ಕೆಲಸಕ್ಕೆ ಸೇರಿದ್ದ ಆಕೆಯನ್ನು ತರಬೇತಿ ವೇಳೆ ಅನ್ಯಧರ್ಮದ ಸಹೋದ್ಯೋಗಿಗ
ವಿಶ್ವದ ಅತ್ಯಂತ ಸುರಕ್ಷಿತ ಮತ್ತು ತಾಂತ್ರಿಕವಾಗಿ ಮುಂದುವರಿದ ದೇಶಗಳಲ್ಲಿ ಒಂದಾದ ಜಪಾನ್, ಪ್ರಕೃತಿಯ ವಿಕೋಪಕ್ಕೆ ಪದೇ ಪದೇ ತುತ್ತಾಗುತ್ತಲೇ ಇರುತ್ತದೆ. ಜಪಾನ್ ದೇಶವು ಭೂಕಂಪಗಳ ವಿಷಯಕ್ಕೆ ಬಂದರೆ ಅತ್ಯಂತ ಸಂಕೀರ್ಣವಾದ ಭೌಗ
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಉದ್ಘಾಟಿಸಬೇಕಿದ್ದ ಎಚ್ಪಿಸಿಎಲ್ ತೈಲ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ರಾಜಸ್ಥಾನ ಬಲೋತ್ರಾದಲ್ಲಿರುವ ನಿರ್ಮಾಣವಾಗಿರುವ ಎಚ್ಪಿಸಿಎ
ಮಕ್ಕಳ ಮೂಳೆಶಕ್ತಿಗೆ ಹಾಲು ಸಾಕಾಗಲ್ಲ! ಈ ಕ್ಯಾಲ್ಸಿಯಂ ಆಹಾರನೂ ಬೇಕು|Dr. Girish Kumar
ಕಾಂಗ್ರೆಸ್ ಪಕ್ಷ ಹಾಗೂ ಸರಕಾರ ಈ ಬಗ್ಗೆ ಕೂಡಲೇ ಗಮನ ಹರಿಸಿ ಮುಸ್ಲಿಂ ಸಮುದಾಯದ ಭಾವನೆಗಳನ್ನು ಅರ್ಥ ಮಾಡಿಕೊಂಡು ತನ್ನ ತಪ್ಪುಗಳನ್ನು ತಿದ್ದಿಕೊಳ್ಳುತ್ತದೆ ಎಂದು ಆಶಿಸುತ್ತೇವೆ. 2023ರ ಚುನಾವಣಾ ಸಂದರ್ಭದಲ್ಲಿ ಸಮುದಾಯಕ್ಕೆ ನೀ

36 C