ವೃತ್ತಿಯಲ್ಲಿ ಪ್ರಾಧ್ಯಾಪಕಿಯಾಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ನೂರಾರು ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 8,500 ಲೇಖನಗಳು ಪ್ರಕಟಗೊಂಡಿವೆ. ಇದೀಗ ಅವರು ಬರೆದಿರುವ
ಮುಸ್ಲಿಂ ವಿವಾಹ ಅಯ್ಕೆಯ ಕುರಿತು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪು, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಚರ್ಚೆಗೆ ಮತ್ತೆ ನಾಂದಿ ಹಾಡಿದೆ. ಮುಸ್ಲಿಂ ಪುರುಷರು ತಮ್ಮೆಲ್ಲಾ ಪತ್ನಿಯರನ್ನು ಸಮಾನ
ಅಸ್ಸಾಂ ರೈಫಲ್ಸ್ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ. ಚಾಂಡೆಲ್ ಜಿಲ್ಲೆಯಲ್ಲಿ ಮೇ 14 ರಂದು ನಡೆದ ಕಾರ್ಯಾಚರಣೆಯಲ್ಲಿ ಹತ್ತು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿಯ ಆಧಾ
ಪಾಕಿಸ್ತಾನಕ್ಕೆ ಸಂಬಂಧಿತ ಸರಕುಗಳ ಮಾರಾಟದ ಕುರಿತು ಸಿಸಿಪಿಎ ಅಮೆಜಾನ್, ಫಿಪ್ಕಾರ್ಟ್, ಉಬುಯಿಇಂಡಿಯಾ, ಎಟ್ಟಿ, ದಿ ಫ್ಲಾಗ್ ಕಂಪನಿಮಾರಾಟ ಮಾಡದಂತೆ ನೋಟಿಸ್ಗಳನ್ನು ಜಾರಿ ಮಾಡಿದೆ. ಆದರೂ ಮಾರಾಟ ಕಂಡುಬರುತ್ತಿರುವುದು ದೇಶದ ಆ
ವೃತ್ತಿಯಲ್ಲಿ ಪ್ರಾಧ್ಯಾಪಕಿಯಾಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ನೂರಾರು ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 8,500 ಲೇಖನಗಳು ಪ್ರಕಟಗೊಂಡಿವೆ. ಇದೀಗ ಅವರು ಬರೆದಿರುವ
ಪಿಟಿಸಿ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಸರ್ವೆ ಕಾರ್ಯ ಕೈಗೊಂಡು ಇಂಧನ ಉಳಿತಾಯ, ಯೋಜನಾ ವೆಚ್ಚ, ಕಾರ್ಯಸಾಧ್ಯತೆ ಮತ್ತು ಆರ್ಥಿಕ ಮಾದರಿಯನ್ನು ಸಿದ್ಧಪಡಿಸಿ ವರದಿ ಸಲ್ಲಿಸಿತ್ತು. ಈ ವರದಿಯಂತೆ ಪ್ರಾದೇಶಿಕವಾಗಿ 7 ವಲಯ
ಶಿವಮೊಗ್ಗ ಜಿಲ್ಲೆಯ ಜಲಾಶಯಗಳು ಮುಂಗಾರು ಮಳೆಗೆ ಸಜ್ಜಾಗುತ್ತಿವೆ. ಲಿಂಗನಮಕ್ಕಿ, ಭದ್ರಾ ಸೇರಿದಂತೆ ಪ್ರಮುಖ ಜಲಾಶಯಗಳ ಗೇಟ್ಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಭದ್ರಾ ಜಲಾಶಯದ ಎಡನಾಲೆಯಲ್ಲಿ ಸೋರಿಕೆ ತಡೆಗಟ್ಟಲು ಪ್ರಯತ್ನಿ
ಕೆನಡಾದ ಹೊಸ ವಿದೇಶಾಂಗ ಸಚಿವೆಯಾಗಿ ಭಾರತ ಮೂಲದ ಅನಿತಾ ಆನಂದ್ ಎಂಬುವರು ನೇಮಕವಾಗಿದ್ದಾರೆ. ಈ ಮೂಲಕ ಕೆನಡಾದಲ್ಲಿ ಸಚಿವರಾದ ಮೊದಲ ಹಿಂದೂ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಇವರು ಭಾರತದ ತಮಿಳುನಾಡು ಮೂಲದವರು. ಇವರ ತಾಯಿ ತ
ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ ಪಶ್ಚಿಮ ಬಂಗಾಳದ ಟಿಟಾಗರ್ ಸಂಸ್ಥೆಯಿಂದ ಮೂರು ಹೊಸ ಬೋಗಿಗಳು ಬಂದಿದ್ದು, ವಾಣಿಜ್ಯ ಸಂಚಾರವು ಜೂನ್ ಅಂತ್ಯಕ್ಕೆ ಆರಂಭವಾಗುವ ನಿರೀಕ್ಷೆಯಿದೆ. ಆರಂಭದಲ್ಲಿ ಪ್ರತಿ 30 ನಿಮಿಷಕ್ಕೆ ಒಂದು ರೈಲು ಓಡಿ
ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್ಗುರ್ಕ್ ಅವರ ಬದಲಿಗೆ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಾಫಿಜುರ್ ರಹಮಾನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಇದೀಗ ಆಘಾತ ಎದುರಾಗಿದೆ. ಮುಸ್ತಾಫಿಸುರ್ ತ
ರಾಜ್ಯ ಸರ್ಕಾರವು ಸಹಕಾರಿ ವಲಯದಲ್ಲಿ ಬದಲಾವಣೆ ತರಲು ರೂಪಿಸಿದ ಎರಡು ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿಲ್ಲ. ಬದಲಾಗಿ, ಅವುಗಳನ್ನು ರಾಷ್ಟ್ರಪತಿಗಳ ಪರಿಶೀಲನೆಗೆ ಕಳುಹಿಸಿದ್ದಾರೆ. ಸಹಕಾರ ಚುನಾವಣಾ ಪ್ರಾಧಿಕಾರ ರದ
ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದಲ್ಲಿ ದಸರಾದ ಮೊದಲ ದಿನದಂದು ಕಾವೇರಿ ಆರತಿ ಪ್ರಾರಂಭಿಸಲು ಕಾವೇರಿ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಗಂಗಾರತಿ ಮಾದರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏ. 22ರಂದು ಉಗ್ರವಾದಿಗಳ ದಾಳಿ ನಡೆದ ನಂತರ, ಪಾಕಿಸ್ತಾನದ ಮೇಲೆ ಮುನಿದಿದ್ದ ಭಾರತ, ಸಿಂಧೂ ನದಿ ನೀರು ಒಪ್ಪಂದ ಅಮಾನತುಗೊಳಿಸಿತ್ತು. ಅದರಿಂದ ಪಾಕಿಸ್ತಾನದ ಸಿಂಧೂ ನದಿ ಬಯಲಿನಲ್ಲಿ ಜಲಕ್
ಮಂಗಳೂರು ಸಿಸಿಬಿ ಪೊಲೀಸರು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳಾದ ಅಜರುದ್ದೀನ್, ಅಬ್ದುಲ್ ಖಾದರ್ ಮತ್ತು ನೌಷದ್ನನ್ನು ಬಂಧಿಸಿದ್ದಾ
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ನಟಿ ಐಶ್ವರ್ಯಾ ಗೌಡ ಜೊತೆಗಿನ ಹಣಕಾಸು ವ್ಯವಹಾರದ ತನಿಖೆಗೆ ಇಡಿ ನೀಡಿದ ಸಮನ್ಸ್ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಐಶ್ವರ್ಯಾ ಗೌಡ 75 ಕೋಟಿ ರೂ. ಅಕ್ರಮ ವಹಿವಾಟು ನಡೆಸಿ
ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕರ್ನಾಟಕಕ್ಕೆ ಎರಡು ಹೊಸ ರೈಲು ಮಾರ್ಗಗಳನ್ನು ಘೋಷಿಸಿದ್ದಾರೆ. ಆಲಮಟ್ಟಿ-ಯಾದಗಿರಿ ಮತ್ತು ಭದ್ರಾವತಿ-ಚಿಕ್ಕಜಾಜೂರು ಮಾರ್ಗಗಳ ಸಮೀಕ್ಷೆಗೆ ಅನುಮೋದನೆ ನೀಡಲಾಗಿದ್ದು, ಇದರಿಂದಾಗಿ
ಇಂಡೋ ಪಾಕ್ ಉದ್ವಿಗ್ವತೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೇ 17ರಿಂದ ಮತ್ತೆ ಮುಂದುವರಿಯಲಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಜೂನ್ 3ರಂದು ಫೈನಲ್ ಪಂದ್ಯ ನಡೆಯಲಿವೆ. ಏತನ್ಮಧ್ಯೆ ವಿಶ್ವ ಟೆಸ್ಟ
ಪಾಕಿಸ್ತಾನದೊಂದಿಗೆ ಹಲವಾರು ದಶಕಗಳಿಂದ ತಮ್ಮ ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಡುತ್ತಿರುವ ಬಲೂಚಿಸ್ತಾನ, 2025 ಮೇ 14ರಂದು ತಮ್ಮ ಪ್ರಾಂತ್ಯವನ್ನು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿಕೊಂಡಿದೆ. ಇದು ನಿಜಕ್ಕೂ ಪಾಕಿಸ್ತಾನಕ್ಕೆ
Senior Congress Leaders Stands with PM Modi : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮತ್ತು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯ ಮಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನ ಮತು ವಿಪಕ್ಷದ ನಾಯಕರುಗಳು ವಿಭಿನ್ನವಾದ ಹೇಳಿಕೆಯನ್ನು ನೀಡ
ರಾಮನಗರ ಜಿಲ್ಲೆಯ ಬಿಡದಿ ಬಳಿ ಅನುಮಾನಾಸ್ಪದವಾಗಿ ಬಾಲಕಿ ಖುಷಿ ಕೊಲೆಯಾಗಿದ್ದು, ಪೋಷಕರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದಿಂದ ಪರಿಹಾರ ವಿತರಣೆಯಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್
ಕರ್ನಾಟಕದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಸರ್ಕಾರವು ಮೂರು ತಿಂಗಳವರೆಗೆ ವಿಸ್ತರಿಸಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ನಿರ್ಧಾರ ಕೈಗೊ
ಭಾರತದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ರಷ್ಯಾವು ಶೀಘ್ರದಲ್ಲೇ ಅತ್ಯಾಧುನಿಕ ಎಸ್-500 ವಾಯು ರಕ್ಷಣಾ ವ್ಯವಸ್ಥೆಯನ್ನು ನೀಡಲಿದೆ. ಇದು ಉಪಗ್ರಹಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನೂ ಹೊಂದಿದೆ. ಈ ವ್ಯವಸ್ಥೆಯನ್ನು ಭಾರತ
ಕರ್ನಲ್ ಸೋಫಿಯಾ ಖುರೇಷಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಮಧ್ಯ ಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ. ಸಚಿವರ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾಗಿ
Bengaluru Electricity Outage : ಬೆಂಗಳೂರಿನಲ್ಲಿ ಬೆಸ್ಕಾಂನಿಂದ ತುರ್ತು ಕಾಮಗಾರಿ ಹಿನ್ನೆಲೆ ಮೇ 15 ರಂದು 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. 66 ಕೆವಿ ಬಾಣಸವಾಡಿ ಮತ್ತು ಐಟಿಐ ಲೈನ್ಗಳಲ್ಲಿ ನಿರ್ವಹಣಾ ಕಾರ್ಯ ನಡೆಯುವುದರ
ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಮೆಜೆಸ್ಟಿಕ್ನಿಂದ ಕಿತ್ತನಹಳ್ಳಿಗೆ ಹೊಸ ಬಸ್ ಮಾರ್ಗವನ್ನು ಪ್ರಾರಂಭಿಸಿದೆ, ಮಾರ್ಗ ಸಂಖ್ಯೆ 245 - ಜೆ ಮೇ 15 ರಿಂದ ಸಂಚರಿಸಲಿದೆ. ಇನ್ನೊಂದೆಡೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಜಾಗ
ಇನ್ನೊಂದೆರಡು ದಿನ ಹಣ್ಣುಗಾಯಿ ನೀರುಗಾಯಿ ಮಾಡಿ ಪಾಕಿಸ್ತಾನ ಇರುವವರೆಗೆ ಭಾರತದ ಕಡೆ ಕೆಂಗಣ್ಣಿನಿಂದ ನೋಡಬಾರದೆಂದು ನಮಗೂ ಅನಿಸಿತ್ತು. ನಾಯಿ ಬಾಲ ಡೊಂಕು. ಆ ಬಾಲವನ್ನೇ ಕತ್ತರಿಸಬೇಕೆಂದು ಅನಿಸಿತ್ತು. ಯುದ್ಧವೆಂದರೆ ಬಾಲಿವು
ಇತ್ತೀಚೆಗೆ, ಟೆಸ್ಟ್ ಕ್ರಿಕೆಟ್ ಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯವರು ನಿವೃತ್ತಿ ಘೋಷಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸುಭದ್ರ ಟೆಸ್ಟ್ ತಂಡವೊಂದನ್ನು ಕಟ್ಟುವ ಜವಾಬ್ದಾರಿ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭ
ಗ್ರಾಹಕರ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ. ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೋರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕ
ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಇದೀ ಟೀಂ ಇಂಡಿಯಾ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆ
ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸಕಾಲದಲ್ಲಿ ಹಣ ಬಿಡುಗಡೆ ಆಗದಿದ್ದರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಹೇಗೆ? ಎಂದು ಸಮಿತಿ ಸದಸ್ಯರನ್ನು ಪ್ರಶ್ನಿಸಿದರು. ರಾಜ್ಯದಲ್ಲಿ ನರೇಗಾ ಯೋಜನೆ ಮಾಡಿ ಅಕ್ರಮ ಎಸಗಿರುವ ಅಧಿಕ
ತುಮಕೂರಿನ ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಮೇ 11ರಂದು ನಡೆದ ಕೊಲೆಯ ರಹಸ್ಯ ಬಯಲಾಗಿದೆ. ಅಂದು, ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರು ಅಸುನೀಗಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಅವರ ಪುತ್ರ ಇದ್ದ. ಆತ ಕೊಟ್ಟ ವಿವರಣೆಯನ್ವಯ ಆ ಹಿರಿ
ಭಾರತದ ಆಪರೇಷನ್ ಸಿಂಧೂರ್ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದು ಉಗ್ರರಿಗೆ ಸರ್ಕಾರದ ಬೆಂಬಲವನ್ನು ಸೂಚಿಸುತ್ತದೆ. ಜಮ್ಮು ಕಾಶ್ಮೀರದ ಪ
John Spencer on India's massive victory : ಆಪರೇಷನ್ ಸಿಂಧೂರ್ ಮೂಲಕ ಭಾರತ ವಿಶ್ವಕ್ಕೆ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಿದೆ. ಉಗ್ರರ ಮೂಲಭೂತ ಸೌಕರ್ಯವನ್ನು ನಾಶ ಪಡಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ. ಭಾರತ ಸರ್ಕಾರ ಏನು ಉದ್ದೇಶವನ್ನು ಇ
ಸ್ವದೇಶಕ್ಕೆ ಹಿಂದುರುಗಿರುವ ಆಸ್ಟ್ರೇಲಿಯಾ ಆಟಗಾರರು ಐಪಿಎಲ್ ನ ಬಾಕಿ ಉಳಿದಿರುವ ಪಂದ್ಯಗಳನ್ನಾಡಲು ಭಾರತಕ್ಕೆ ಹಿಂದುರುಗುತ್ತಿಲ್ಲ ಎಂಬ ತಲೆನೋವಿನ ನಡುವೆಯೇ ದಕ್ಷಿಣ ಆಫ್ರಿಕಾ ಆಟಗಾರರು ಸಹ ಸೀಸನ್ ಪೂರ್ತಿ ಲಭ್ಯರಿಲ್ಲ ಎಂ
ಹಾಸನ ಮತ್ತು ಮಾವಿನಕೆರೆ ನಡುವಿನ ಟ್ರ್ಯಾಕ್ ನವೀಕರಣ ಕಾಮಗಾರಿಯಿಂದಾಗಿ ಶಿವಮೊಗ್ಗ ಮತ್ತು ಹಾಸನ ಮಾರ್ಗದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಿರ್ದಿಷ್ಟ ದಿನಾಂಕಗಳಲ್ಲಿ ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್, ಮೈ
ಕರ್ನಾಟಕದಲ್ಲಿ ಈ ವಾರ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿಗೂ ಭಾರಿ ಮಳೆಯ ಅಲರ್ಟ್ ಇದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕ್ರಮಗಳ ಬಗ್ಗೆ ಸಭೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಸಭೆಯಲ್ಲಿ ತುರ್ತು ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಾ
ಆಪರೇಷನ್ ಸಿಂಧೂರ ಬಳಿಕ ಭಾರತ ಪಾಕಿಸ್ತಾನ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನೌಕಾನೆಲೆಗಳು, ಕರಾವಳಿ ತೀರಗಳು, ಬಂದರು ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಒಡಿಶಾದ ಪಾರಾದೀಪ್ ಬಂದರಿಗೆ ಕಚ್ಚಾತೈಲದ ಟ್ಯಾಂಕರ
ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಿ, ಹಳೆಯದನ್ನೆಲ್ಲಾ ಮರೆತು ಆರಾಮವಾಗಿರಿ ಇದು ಸೌದಿ ಅರೇಬಿಯಾ ನೆಲದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಗತ್ತಿಗೆ ನೀಡಿರುವ ಸಂದೇಶ. ಇಷ್ಟೇ ಅಲ್ಲದೇ ಅಮೆರಿಕದೊಂದ
ಭಾರತ - ಪಾಕಿಸ್ತಾನದ ಸಂಘರ್ಷದ ಬೆನ್ನಲ್ಲೇ ಕರ್ನಾಟಕದಲ್ಲಿ ತಿರಂಗಾ ಯಾತ್ರೆ ರಾಜಕೀಯ ಶುರುವಾಗಿದೆ. ಈ ವಿಚಾರದ ಕುರಿತಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತಿಕ್ಕಾಟವೂ ಶುರುವಾಗಿದೆ. ಕಾಂಗ್ರೆಸ್ ತಿರಂಗಾ ಯಾತ್ರೆಯನ್ನು ಕೇವ
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಗುತ್ತಿಗೆದಾರರಿಗೆ ಒಟ್ಟು 32ಸಾವಿರ ಕೋಟಿ ಪಾವತಿ ಮಾಡುವುದು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಬಾಕಿ ಪಾವತಿ ನೀಡುವಂತೆ ಗುತ್ತಿಗೆದಾರರು ಮನವಿ ಮಾಡುತ್ತಲೇ ಬಂದಿದ್ದಾರೆ. ಮಂಗಳವಾರರೂ ಗುತ್ತಿಗೆದ
ಕತಾರ್ ನೀಡಲು ಮುಂದಾಗಿರುವ ಬೋಯಿಂಗ್ 747 ವಿಮಾನ ಉಡುಗೊರೆಯನ್ನು ಸ್ವೀಕರಿಸಿಯೇ ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಆದರೆ ಈ ಕುರಿತು ಭದ್ರತಾ ಆತಂಕಗಳನ್ನು ಹೊರಹಾಕಿರುವ ಅಮೆರಿಕದ ಗುಪ್ತಚರ
14 ವರ್ಷಗಳ ಟೆಸ್ಟ್ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿಗೆ ಅವರ ಅಭಿಮಾನಿಗಳು ವಿಶೇಷ ಗೌರವ ಸಲ್ಲಿಸಲು ಮುಂದಾಗಿದ್ದಾರೆ. ಮೇ 17 ರಂದು ಐಪಿಎಲ್ 2025 ಪುನರಾರಂಭವಾಗಲಿದ್ದು, ಅಂದು ಆರ್ಸಿಬಿ vs ಕೆಕೆಆರ್ ನಡುವ
ಪ್ರತಿ ಬಾರಿಗಿಂತ ಈ ಬಾರಿ ರೈತರಿಗೆ ಬೆಳೆ ಕೈ ಹಿಡಿದಿದ್ದು, ನಿರೀಕ್ಷೆಗಿಂತ ಹೆಚ್ಚಿನ ಪ್ರ ಮಾಣದಲ್ಲಿ ಇಳುವರಿ ಸಹ ಬಂದಿದೆ. ಪ್ರತಿ ಎಕರೆಗೆ 30-35 ಸಾವಿರ ರೂ. ವ್ಯಹಿಸಿ ಬೆಳೆದ ಅನ್ನದಾತರಿಗೆ ಈ ಬಾರಿ ಸಹ ಮಾರುಕಟ್ಟೆಯಲ್ಲಿ ಉತ್ತಮ ಬೆ
ಚಿನ್ನಾಭರಣ ಕೊಳ್ಳಲು ಯೋಚಿಸುತ್ತಿರುವವರು ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನದ ಬೆಲೆ ತಿಳಿದುಕೊಳ್ಳಲು ವಿಜಯ ಕರ್ನಾಟಕ ವೆಬ್ಸೈಟ್ ಫಾಲೋ ಮಾಡಿ
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷಕ್ಕೆ ತಾನೇ ಕಾರಣ ಎಂದು ಹೇಳಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಭಯ ದೇಶಗಳು ಒಟ್ಟಿಗೆ ಊಟ ಮಾಡಬೇಕು ಎಂದು ಈಗ ಸಲಹೆ ನೀಡಿದ್ದಾರೆ. ಟ್ರಮಪ್ ಹೇಳಿಕೆಗೆ ಭಾರತದಲ್ಲಿ ಭಾರೀ ಟೀಕ
ಅತ್ತ ದರಿ ಇತ್ತ ಪುಲಿ ಎಂಬ ನಾಣ್ಣುಡಿಯಂತೆ ಪಾಕಿಸ್ತಾನ ಯಾವಾಗಲೂ ವಿಶ್ವದ ದೊಡ್ಡ ರಾಷ್ಟ್ರಗಳ ನಡುವೆ ಸಿಕ್ಕು ನರಳಾಡುತ್ತದೆ. ಒಬ್ಬರನ್ನು ಸಮಾಧಾನ ಮಾಡಲು ಹೋಗಿ ಇನ್ನೊಬ್ಬರ ಆಕ್ರೋಶವನ್ನು ಎದುರಿಸುವ ಪಾಕಿಸ್ತಾನ, ಈ ಬಾರಿಯೂ ಅಂ
‘ಆಪರೇಷನ್ ಸಿಂಧೂರʼ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಜಗತ್ತಿಗೆ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿ
ದಾವಣಗೆರೆ ಜಿಲ್ಲೆಯಲ್ಲಿ ಪ್ರತಿ ವರ್ಷ ಆಹಾರ ಧಾನ್ಯ ಬೆಳೆಯುವ ಪ್ರದೇಶ ಕ್ಷೀಣಿಸುತ್ತಿದ್ದು, ಕಳೆದ ಐದಾರು ವರ್ಷಗಳಲ್ಲಿ 47 ಸಾವಿರ ಹೆಕ್ಟೇರ್ ಪ್ರದೇಶ ಕಡಿಮೆಯಾಗಿದೆ. ಒಂದೆಡೆ ಜನಸಂಖ್ಯೆ ಹೆಚ್ಚುತ್ತಿದ್ದು, ಇನ್ನೊಂದೆಡೆ ಆಹ
ಬಿಸಿಲಿನ ತಾಪ ಹೆಚ್ಚಾದಂತೆ ತಂಪು ಪಾನೀಯಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಎಳನೀರು ಮತ್ತು ತೆಂಗಿನಕಾಯಿ ಉತ್ಪನ್ನಗಳ ಉತ್ಪಾದನೆ ಶೇ.40ರಷ್ಟು ಏರಿಕೆಯಾಗಿದೆ. ಇದರಿಂದಾಗಿ ಎಳನೀರಿನ ದರ ಗಣನೀಯವಾಗಿ ಏರಿಕೆಯಾಗಿದ್ದು, ವರ್ಷಾಂತ್ಯದ
ಗದಗ-ತಳಕಲ್-ವಾಡಿ ರೈಲ್ವೆ ಯೋಜನೆಯ ಗದಗ-ಕುಷ್ಟಗಿ ಮಾರ್ಗದ ಕಾಮಗಾರಿ ಪೂರ್ಣಗೊಂಡಿದ್ದು, ಮೇ 15 ರಂದು ಲೋಕಾರ್ಪಣೆಯಾಗಲಿದೆ. ಈ ಮಾರ್ಗವು ಗೋವಾದಿಂದ ಹುಬ್ಬಳ್ಳಿ, ಗದಗ, ಕಲಬುರಗಿ ಮೂಲಕ ಉತ್ತರ ಭಾರತಕ್ಕೆ ನೇರ ಸಂಪರ್ಕ ಒದಗಿಸಲಿದೆ. ಕು
South Africa Team For WTC Final - ಕ್ರಿಕೆಟ್ ದಕ್ಷಿಣ ಆಫ್ರಿಕಾ (CSA) ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗಾಗಿ 15 ಸದಸ್ಯರ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಿದೆ. ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಜೂ
Anil Kumble On Virat-Rohit Retirement - ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಇಂಗ್ಲೆಂಡ್ ಪ್ರವಾಸದ ಮುನ್ನವೇ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವುದು ಟೀಂ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಅ
ವಾಯುವ್ಯ ಕರ್ನಾಟಕದ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ಹೊಸದಾಗಿ ವೋಲ್ವೋ ಬಸ್ ಸೇವೆಯನ್ನು ಆರಂಭಿಸಿದೆ. ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಸಾರ್ವಜನಿಕರ ಸಮ್ಮುಖದಲ್ಲಿ ಬಸ್ಸಿಗೆ ಪೂಜೆ ಸ
ಪಹಲ್ಗಾಮ್ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಎಂಬ ಸೇನಾ ಕಾರ್ಯಾಚರಣೆ ನಡೆಸಿದ್ದು ನಮಗೆಲ್ಲಾ ಗೊತ್ತೇ ಇದೆ. ಮೇ 6-7ರ ಮಧ್ಯರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಒಳಗೆ ನುಗ್ಗಿದ ಭಾರತ
IPL 2025 - ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ತನ್ನಿಬ್ಬರು ಆಟಗಾರರ ಅಲಭ್ಯತೆಯ ವಿಚಾರವಾಗಿ ಸಂಕಟದಲ್ಲಿದ್ದರೆ, ಮೇ 17ರಂದು ಅದರ ವಿರುದ್ಧ ಸೆಣೆಸಲಿರುವ ಕೋಲ್ಕತಾ ನೈಟ್ ರೈಡರ್ಸ್ ಇದೀಗ ತನ್ನಿಬ್ಬರು ಆಟಗಾರರು ಪಂದ್ಯಕ್ಕೆ ಲಭ್ಯ ಇದ
ಕೆಲಸ ಮಾಡುತ್ತಿದ್ದ ಮನೆಗಳಲ್ಲಿಯೇ ಚಿನ್ನಾಭರಣ ದೋಚಿದ್ದ ಮೂವರು ಮಹಿಳೆಯರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿರುವ ಬೆಂಗಳೂರು ನಗರ ಪೊಲೀಸರು, ಸುಮಾರು 30 ಲಕ್ಷ ರೂ. ಮೌಲ್ಯದ ಆಭರಣ ಜಪ್ತಿ ಮಾಡಿದ್ದಾರೆ. ಪೊಲೀಸರು ಆರೋಪಿಗಳ
ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ನಡೆದ ಮಾತುಕತೆ ಕದನ ವಿರಾಮಕ್ಕೆ ಕಾರಣವಾಯಿತು. ಆದರೆ, ಅಮೆರಿಕದ ಮಧ್ಯಸ್ಥಿಕೆ ವಹಿಸಿದೆ ಎಂಬ ವದಂತಿಗಳನ್ನು ಭಾರತ ತಳ್ಳಿಹಾಕಿದೆ. ಉಗ್ರ ಚಟುವಟಿಕೆಗಳನ್ನು ನಿಲ್ಲಿಸುವವರೆಗೆ ಸಿಂ
ರಾಷ್ಟ್ರ ಧ್ವಜಕ್ಕೆ ಕೈ ಒರೆಸಿದ ಆರೋಪದ ಮೇಲೆ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಎ.ಕೃಷ್ಣಪ್ಪ ವಿರುದ್ಧದ ಆರೋಪ ಪಟ್ಟಿ ದಾಖಲಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ರಜಾಕಾಲದ ನ
ಜಗತ್ತಿನ ಆಗು ಹೋಗುಗಳ ಬಗ್ಗೆ ಬಾಬಾ ವಂಗಾ ಅವರು ತಮ್ಮ ಜೀವಿತಾವಧಿಯಲ್ಲಿ ನುಡಿದಿದ್ದ ಭವಿಷ್ಯವಾಣಿಗಳು ಈಗಲೂ ನಿಜವಾಗುತ್ತಿವೆ. ಈಗಿನ ಆಧುನಿಕ ಕಾಲಘಟ್ಟದಲ್ಲಿ ಆಗಿರುವ ವಿದ್ಯುನ್ಮಾನ ಆವಿಷ್ಕಾರಗಳ ಬಗ್ಗೆಯೂ ಅವರು ದಶಕಗಳ ಹಿಂದ
ವೈಯಾಲಿಕಾವಲ್ನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಬಳಿ 1.51 ಕೋಟಿ ರೂ. ದೋಚಿ ಪರಾರಿಯಾಗಿದ್ದ ಕಾರು ಚಾಲಕ ರಾಜೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾಜೇಶ್ ಕಾಯಿಲೆ ಹಾಗೂ ಮಗಳ ಮದುವೆಗೆ ಹಣಕ್ಕಾಗಿ ಕಳ್ಳತನ ಮಾಡಿದ
ಐಪಿಎಲ್ ಪುನರಾರಂಭದ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಫ್ರಾಂಚೈಸಿಗಳೆಲ್ಲಾ ಚದುರಿದ ಆಟಗಾರರನ್ನು ಒಟ್ಟುಮಾಡುವ ಕಾಯಕದಲ್ಲಿ ನಿರತವಾಗಿದೆ. ಮೇ 17 ಶನಿವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡ
ನಮ್ಮ ಮೆಟ್ರೋದ ಎರಡನೇ ಹಂತದ ಕಾಳೇನ ಅಗ್ರಹಾರ - ನಾಗವಾರ ಗುಲಾಬಿ ಮಾರ್ಗದ ಕಾಮಗಾರಿ 2026ರ ಸೆಪ್ಟೆಂಬರ್ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 21.26 ಕಿ.ಮೀ ಉದ್ದದ ಈ ಮಾರ್ಗವು ದಕ್ಷಿಣ ಮತ್ತು ಉತ್ತರ ಬೆಂಗಳೂರನ್ನು ಬೆಸೆಯಲಿದೆ. ಮೊದ
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ 620ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕೂಟರ್ ಮತ್ತು ಪ್ರೋತ್ಸಾಹಧನ ವಿತರಿಸಿದರು. ಉತ್ತಮ ಶಿಕ್ಷಣ
ಐಪಿಎಲ್ ನ ಬಾಕಿ ಉಳಿದಿರುವ ಪಂದ್ಯಗಳು ಮೇ 17ರಿಂದ ಪುನರಾರಂಭವಾಗಲಿದ್ದು, ಮೊದಲ ಪಂದ್ಯವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ವೇಳೆ ಮನರಂಜನೆ, ಆಡಂಬರಗಳನ್ನು ಕೈಬಿಟ್ಟು ಕೇವಲ ಕ್ರಿಕೆಟ್ ಬಗ್ಗೆ ಮಾತ್ರ ಗಮನ ಹರಿಸುವ
ಭಾರ್ತಿ ಏರ್ಟೆಲ್ ನಾಲ್ಕನೇ ತ್ರೈಮಾಸಿಕದಲ್ಲಿ ಭರ್ಜರಿ ಲಾಭ ಗಳಿಸಿದ್ದು, ನಿವ್ವಳ ಲಾಭವು ಶೇ. 432ರಷ್ಟು ಏರಿಕೆಯಾಗಿ 11,022 ಕೋಟಿ ರೂ.ಗೆ ತಲುಪಿದೆ. ಆದಾಯವು ಶೇ. 27ರಷ್ಟು ಏರಿಕೆಯಾಗಿ 47,876 ಕೋಟಿ ರೂ.ಗೆ ಮುಟ್ಟಿದೆ. ಇದೇ ವೇಳೆ ಕಂಪನಿಯು ಪ್
ಇತ್ತೀಚೆಗೆಷ್ಟೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಈ ಕುರಿತಂತೆ ಹಿರಿಯ ಕ್ರಿಕೆಟಿಗ ಗವಾಸ್ಕರ್ ಅವರು ಪ್ರತಿಕ್ರಿಯಿಸಿದ್ದು, ಮುಂದೆ ಅವರಿಬ್ಬರೂ ಏಕದಿನ ಕ್ರಿಕೆಟ್ ನಿಂದಲೂ ದೂರ ಸರಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕತಾರ್ ದೇಶ ನೀಡುತ್ತಿರುವ ಉಚಿತ ಏರ್ಫೋರ್ಸ್ ಒನ್ ವಿಮಾನದ ಉಡುಗೊರೆ ಸ್ವೀಕರಿಸುವುದಾಗಿ ಘೋಷಿಸಿದ್ದಾರೆ. ಟ್ರಂಪ ಅವರ ಈ ನಿರ್ಧಾರ ಅಮೆರಿಕದಲ್ಲಿ ತೀವ್ರವಾದ ರಾಜಕೀಯ ವಿವಾದವನ
ಕಾಶ್ಮೀರದ ಶೋಫಿಯಾನ್ ನಲ್ಲಿ ಭದ್ರತಾ ಪಡೆಗಳು 'ಆಪರೇಷನ್ ಕೆಲ್ಲರ್' ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರು ಹತರಾಗಿದ್ದಾರೆ. ಭಾರತೀಯ ಸೇನೆಯ ಈ ಕಾರ್ಯಾಚರಣೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಜನರ ಸುರಕ್ಷತೆಯನ್ನು ಕಾಪಾಡ
ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲಿನ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಅಡಗುತಾಣಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದಾದ ಬಳಿಕ ದೇಶ
ಏಪ್ರಿಲ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 3.16ಕ್ಕೆ ಇಳಿಕೆಯಾಗಿದ್ದು, ಕಳೆದ ಆರು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿದೆ. ಆಹಾರ ಪದಾರ್ಥಗಳ ಬೆಲೆ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣ. ಗ್ರಾಮೀಣ ಹಣದುಬ್ಬರದಲ್ಲಿ ಹೆಚ್ಚಿನ
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ ನವಾಜ್ ಎಂಬಾತ ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್, ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿದೆ. ಆದರೆ, ಕುತೂ
ಭಾರತ-ಪಾಕ್ ಕದನ ವಿರಾಮದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದರ ಯಶಸ್ಸು ತಮ್ಮದೆಂದು ಕ್ರೆಡಿಟ್ ತೆಗೆದುಕೊಂಡಿದ್ದಾರೆ. ಈ ಹೇಳಿಕೆ ಬಗ್ಗೆ ಚರ್ಚಿಸಲು ಹಾಗೂ ಪಹಲ್ಗಾಮ್ ದಾಳಿ ನಂತರದ ಬೆಳವಣಿಗೆಗಳ ಬಗ್ಗೆ ಚ
Bengaluru Citizen Services: ಭಾರತದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾದ ಬೆಂಗಳೂರು, ಸಂಪರ್ಕ ವ್ಯವಸ್ಥೆಯ ಮೇಲೆ ಹೆಚ್ಚು ಅವಲಂಬಿತವಾದ ನಗರ. ಆಧುನಿಕ ಸಂಪರ್ಕ ವ್ಯವಸ್ಥೆಗಳು ನಗರದ ಬೆಳವಣಿಗೆಗೆ ಪೂರಕವಾಗಿದ್ದು, ಆಪ್ಟಿಕಲ್ ಫೈಬರ್ ಕೇಬಲ್ (OFC)
ರಾಜ್ಯ ಸರಕಾರದ ಎರಡನೇ ವರ್ಷದ ಸಂಭ್ರಮದ ಕಾರ್ಯಧಿಕ್ರಮ ನಿಗದಿಯಂತೆ ಹೊಸಪೇಟೆಯಲ್ಲಿ ನಡೆಯಲಿದೆ.ಅಂತಿಮಗೊಳಿಸುವುದು ಬಾಕಿಯಿದೆ. ಮೇ 20 ರಂದು ಈ ಸಾಧನಾ ಸಮಾವೇಶ ನಡೆಯಲಿದೆ. . ‘ಗ್ಯಾರಂಟಿ’ ವಿಚಾರದಲ್ಲಿವಚನ ಬದ್ಧತೆಯ ಭಾವನೆಧಿಯನ್
BJPs Tiranga Yatra from May 15 : ಅಪರೇಷನ್ ಸಿಂಧೂರ ಕಾರ್ಯಾಚರಣೆಗೆ ಮೊದಲೇ ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದು ಪಾಕಿಸ್ತಾನದ ಪರ ವಕಾಲತ್ತು ವಹಿಸಿದ್ದ ಸಿಎಂ @siddaramaiah ಅವರು ಜನಾಕ್ರೋಶ ನೋಟಿ ಉಲ್ಟಾ ಹೊಡೆದರು. ಕಾಂಗ್ರೆಸ್ ನಾಯಕರು ಒಡಕು ಮಾತುಗಳನ
Nikhil Kamath podcast with Bengaluru Cops: ಝೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರ 'ಪೀಪಲ್ ಬೈ ಡಬ್ಲ್ಯೂಟಿಎಫ್' ಪಾಡ್ಕಾಸ್ಟ್ನಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಮತ್ತು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್
Five Landmark judgments from CJI Sanjiv Khanna : ನವೆಂಬರ್ 11, 2024ರಲ್ಲಿ ಖನ್ನಾ, ಸಿಜೆಐ ಆಗಿ ಅಧಿಕಾರ ಸ್ವೀಕರಿಸಿಕೊಂಡಿದ್ದರು. ಆರು ತಿಂಗಳ ತಮ್ಮ ಸೇವಾ ಅವಧಿಯಲ್ಲಿ ಐದು ಐತಿಹಾಸಿಕ ತೀರ್ಪಿನಲ್ಲಿ ಇವರು ಭಾಗಿಯಾಗಿದ್ದರು. 52ನೇ ಸಿಜೆಐ ಆಗಿ ನ್ಯಾಯಾಧೀಶರಾದ ಜಸ್
ಬೆಂಗಳೂರಿನಲ್ಲಿ ಸತತ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ವರುಣನ ಕೃಪೆಯಿಂದ ಮಂಗಳವಾರ ಮಧ್ಯಾಹ್ನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುನ್ಸೂಚನೆಯಂತೆ, ಪೂರ್ವ ಮುಂಗಾರು ಚುರುಕಾಗಿದ್ದು, ರಾಜ್ಯಾದ್ಯಂತ ಒಂದು
ಆಪರೇಷನ್ ಸಿಂಧೂರ್ ನಿಂದಾಗಿ ಈ ಬಾರಿಯ ಐಪಿಎಲ್ ಪಂದ್ಯಾವಳಿಯನ್ನು ಅರ್ಧಕ್ಕೇ ನಿಲ್ಲಿಸಬೇಕಾಗಿ ಬಂದಿದ್ದು ಎಲ್ಲರಿಗೂ ತಿಳಿದ ವಿಚಾರ. ಭಾರತ ಪಾಕಿಸ್ತಾನ ಯುದ್ಧಕ್ಕೆ ಕದನ ವಿರಾಮ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯ
ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಒಂದು ವಾರ ಭರ್ಜರಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಬೀದರ್, ರಾಯಚೂರು, ವಿಜಯಪುರ ಮತ್ತು ಬಳ್
ಒಂದು ಕಾಲದಲ್ಲಿ ಮರದಿಂದ ಬಿದ್ದು ಮಣ್ಣಾಗುತ್ತಿದ್ದ ನೇರಳೆ ಹಣ್ಣು ಈಗ ಕೆಜಿಗೆ 600-800 ರೂ.ಗೆ ಮಾರಾಟವಾಗುತ್ತಿದ್ದರೆ, ಪುನರ್ಪುಳಿ 400-500 ರೂ. ಮಾರಾಟವಾಗುತ್ತಿದೆ. ಹೆಬ್ಬಲಸು ಮಾರ್ಕೆಟ್ಗೆ ಅಪರೂಪದ ಹಣ್ಣಾಗಿದ್ದು ಕೆಜಿಗೆ 300-350 ರೂ. ಮ
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿದ್ದಂತೆ, ಭಾರತ ಟೆಸ್ಟ್ ಕ್ರಿಕೆಟ್ ತಂಡದ ಮುಂದಿನ ನಾಯಕ ಯಾರು ಎಂಬ ಚರ್ಚೆ ಜೋರಾಗಿದೆ. ಸದ್ಯಕ್ಕೆ ಯುವ ಆಟಗಾರ ಶುಭಮನ್ ಗಿಲ್ ಹೆಸರು ಮುಂಚೂಣಿಯಲ್ಲಿ ಕೇಳಿ ಬರ
ನಾಗರಿಕರಿಗೆ ಉಚಿತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಭಾರತ ಸರ್ಕಾರವು ಜಾಗತಿಕವಾಗಿ ಅತಿದೊಡ್ಡ ಆರೋಗ್ಯ ಉಪಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿ ಮಾಡಿದೆ. ಇದೀಗ ಈ ಯೋಜನೆಯನ್ನು 70 ವರ್ಷ ಮತ್ತು ಅದಕ್ಕಿಂತ
ನಿನ್ನೆ (ಮೇ 12-ಸೋಮವಾರ) ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಇಂದು (ಮೇ 13-ಮಂಗಳವಾರ) ಪಂಜಾಬ್ನ ಆದಂಪುರ್ ವಾಯುನೆಲೆಗೆ ಭೇಟಿ ನೀಡಿ ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ. ಆಪರೇಷನ್ ಸಿಂಧೂರ ಸೇನ
ಪಾಕಿಸ್ತಾನದ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ಪಾಕಿಸ್ತಾನದ ವಾಯುನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಇದಕ್ಕೆ ಕಾರಣವಾದ ಭಾರತೀಯ ಸೇನೆ ಹಾಗು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೈ
Asim Munir Hide in Rawalpindi Bunker : ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ಏರ್ ಬೇಸ್ ಮೇಲೆ ಭಾರತದ ವೈಮಾನಿಕ ದಾಳಿಯ ಭೀತಿಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಬಂಕರ್ ನಲ್ಲಿ ಅಡಗಿಕೊಂಡಿದ್ದರೆಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪಾಕ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೌದಿ ಅರೇಬಿಯಾ, ಕತಾರ್ ಮತ್ತು ಯುಎಇಗೆ ಭೇಟಿಗೆ ಆಗಮಿಸಿದ್ದಾರೆ. ಈ ಭೇಟಿಯು ಆರ್ಥಿಕ, ಮಿಲಿಟರಿ ಮತ್ತು ರಾಜತಾಂತ್ರಿಕ ಸಹಕಾರವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸೌದಿ ಅರೇಬಿ
ಅಮೆರಿಕದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಗ್ನಿ ದುರಂತ ಸಾವು-ನೋವುಗಳಿಗೆ ಕಾರಣವಾಗಿದೆ. ಬಾಲ್ಟಿಮೋರ್ನ ಹಾಸಿಗೆ ಗೋದಾಮಿನಲ್ಲಿ ನಡೆದ ಬೆಂಕಿ ಅವಘಢದಿಂದಾಗಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದರೆ, ಅತ್ತ ಮಿಲ್ವಾಕಿಯ ಅಪಾರ