ಕರ್ನಾಟಕ ಸಿಎಂ ಬದಲಾವಣೆ ಚರ್ಚೆ ಮತ್ತೆ ಜೋರಾಗಿದ್ದು, ಸದ್ಯ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಬಜೆಟ್ ಬಳಿಕ ಏನಾಗುತ್ತದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇನ್ನು ಮುಂದಿನ ವಾ
ಅಹ್ಮದಾಬಾದ್: ನಾಯಕ ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್ 8 ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದಾಗ ಎಲ್ಲರಿಗೂ ಅಚ್ಚರಿ ಕಾದಿತ್ತು. ಯಾಕೆಂದರೆ ತಂಡದಲ್ಲಿ ಉಪನಾಯಕನಾಗಿರುವ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಅಕ
ಪರ-ವಿರೋಧದ ನಡುವೆ ಬಂಡೀಪುರ ಸಫಾರಿ ಇಂದು ಪುನಾರಂಭಗೊಂಡಿತು. ಮೂರು ತಿಂಗಳಿಂದ ಸಫಾರಿ ಸ್ಥಗಿತಗೊಂಡಿತ್ತು. ಪುನರಾರಂಭವಾದ ಸಫಾರಿ ವಾಹನಗಳಿಗೆ ಮತ್ತು ಸಮಯಕ್ಕೆ ಮಿತಿ ಹಾಕಲಾಗಿತ್ತು. ಸಫಾರಿ ಪುನರಾರಂಭದ ವೇಳೆ ಪೊಲೀಸ್ ಇಲಾಖೆ
ಸಿಎಂ ಸಿದ್ದರಾಮಯ್ಯ ಅವರು 3 ಜಿಲ್ಲೆಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ದಾರೆ. ಜತೆಗೆ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ನೀಡಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ. ಉತ್ತರ ಕನ್ನಡ ಪ್ರವಾಸ ವೇಳೆ ವೇ
ಶಿವಾಜಿ ಜಯಂತಿ ಮೆರವಣಿಗೆಯಲ್ಲಿನ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಹಿಂದೂ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿರುವುದನ್ನು ಮಾಜಿ ಸಚಿವ ಬಿ.ಶ್ರೀರಾಮುಲು ಖಂಡಿಸಿದ್
ʻಆ ಹೆಡ್ಲೈನ್ಗಳನ್ನ ನೋಡಿ ಜನ ಹಿಂಗೂ ಇರ್ತಾರಾ ಅಂತೆನಿಸಿಬಿಡ್ತು!ʼ - ʻಗಿಚ್ಚಿ ಗಿಲಿಗಿಲಿʼ ರಾಘವೇಂದ್ರ
ಕೇರಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮಗೊಂಡಿದ್ದು, ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಂತಿಮ ಪಟ್ಟಿಯಿಂದ ಸುಮಾರು ಒಂಬತ್ತು ಲಕ್ಷ ಜನರನ್ನು ಹೊರಗಿಡಲಾಗಿದೆ. 2.69 ಕೋಟಿ ಮಂದಿಯ ಹೆಸರು ಉಳಿದುಕೊಂಡಿದೆ. ಇದೇ ಅಂತ
ಇದೀಗ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಆಡುತ್ತಿರುವ ತಂಡಗಳನ್ನು ಗಮನಿಸಿದಲ್ಲಿ ಬಹುತೇಕ ತಂಡಗಳಲ್ಲಿ ಭಾರತ ಮೂಲದ ಆಟಗಾರರಿರುವುದು ಗಮನಕ್ಕೆ ಬಾರದೇ ಇರದು. ಅಮೆರಿಕ, ಕೆನಡಾ, ಒಮಾನ್, ನ
ಡಿಕೆ ಶಿವಕುಮಾರ್ ಫೆಬ್ರವರಿ 26 ಕ್ಕೆ ದೆಹಲಿಯಲ್ಲಿ ಹೈಕಮಾಂಡ್ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದರು. ಈ ಹೇಳಿಕೆಗೆ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಇಕ್ಬಾಲ್ ಹುಸೇನ್, ಶಿವಗ
ಬೆಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರವಾಗಿಸಬೇಕು. ಸ್ವಚ್ಛ ಸರ್ವೇಕ್ಷಣ ಉತ್ತಮ ರ್ಯಾಂಕಿಂಗ್ ಪಡೆಯಬೇಕು ಎನ್ನುವ ಗುರಿಯೊಂದಿಗೆ ಒಂದಷ್ಟು ಕ್ರಮಕ್ಕೆ ಮುಂದಾಗಲಾಗಿದೆ. ಮನೆಗಳಲ್ಲೇ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗ
PM Modi Slams Congress- ಜಾಗತಿಕ ಎಐ ಸಮ್ಮೇಳನ ನಡೆಯುತ್ತಿದ್ದ ಜಾಗಕ್ಕೆ ತೆರಳಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಕೊಳಕು ಮನಸ್ಥಿತಿ ಮತ್ತು
ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಗಳಿಗೆ ಪ್ರತೀಕಾರ ಭಾಗವಾಗಿ TTP ಉಗ್ರರನ್ನು ಗುರಿಯಾಗಿಸಿ ಅಫ್ಘಾನಿಸ್ತಾನದ ಗಡಿಭಾಗದಲ್ಲಿ ಪಾಕ್ ರಾತ್ರೋರಾತ್ರಿ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಕ್ರಿ
ಮೈಸೂರು ರಸ್ತೆಯ ಪರಯಾಣಿಕರಿಗೆ ಗುಡ್ನ್ಯೂಸ್. ನೈಸ್ ಹೊಸ ಲಿಂಕ್ ರಸ್ತೆಯು ಸಿದ್ಧವಾಗಿದ್ದು, ಶೀಘ್ರದಲ್ಲಿಯೇ ಆರಂಭವಾಗಲಿದೆ. ಇದು ದೀಪಾಂಜಲಿ ನಗರದಿಂದ ನೈಸ್ ರಸ್ತೆಗೆ ನೇರ ಸಂಪರ್ಕ ಕಲ್ಪಿಸಲಿದ್ದು, ಪ್ರಯಾಣಿಕರಿಗೆ 15 ರಿ
ಒಕ್ಕಲಿಗ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಕೆಂಗಲ್ ಹನುಮಂತಯ್ಯ ಅವರಿಂದ ಹಿಡಿದು ಎಸ್.ಎಂ.ಕೃಷ್ಣ ವರೆಗೆ ನೂರಾರು ಒಕ್ಕಲಿಗ ನಾಯಕರನ್ನು ಬೆಳೆಸಿದೆ. ದೇವೇಗೌಡರಿಂದ ಮೋಸಕ್ಕೊಳಗಾದ ನ
ಹೆಲಿಕಾಪ್ಟರ್ ಘಟಕ ಜಿಲ್ಲೆಗೆ ಬಂದಿರುವುದು ಹೆಮ್ಮೆಯ ವಿಷಯ. ಇದನ್ನು ಶಾಸಕರು ಸ್ವಾಗತಿಸಬೇಕಿತ್ತು. ಅದು ಬಿಟ್ಟು ಬೆದರಿಕೆ ಹಾಕುತ್ತಿರುವುದು ಖಂಡನೀಯ, ಕಂಪನಿಯ ಕ್ಷಮೆ ಯಾಚಿಸಬೇಕು’ ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರ
ತಮಿಳುನಾಡಿನಲ್ಲಿ ಆರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಈ ವಿಚಾರವಾಗಿ ಬಿಜೆಪಿ ಆಡಳಿತಾರೂಢ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭಯೋತ್ಪಾದಕರಿಗೆ ನೆಚ್ಚಿನ ತಾಣವಾಗಿದ
ಲಂಚ ಪ್ರಕರಣದಲ್ಲಿ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಸದ್ಯ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡೆಸಿದ್ದರು, 9 ದಿನಗಳ ಕಾಲ ನ
ರಾಜ್ಯ ರಾಜಕಾರಣ ಬಗ್ಗೆ ಹೋದಲ್ಲಿ ಬಂದಲ್ಲಿ ಚರ್ಚಿಸುವುದಿಲ್ಲ ಎಂದ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿಗೆ ಹೋಗೋದು ಬರೋದು ಇದ್ದೇ ಇರುತ್ತದೆ ಎಂದು ಮುಂದಿನ ವಾರದ ದೆಹಲಿ ಹೋಗುವ ಸಿದ್ಧತೆ ಬಗ್ಗೆ ಪ್ರತಿಕ್ರಿಯೆ ನೀಡಿರು, ಇದೇ ವೇಳ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶೌಚಾಲಯವೇನೋ ಸರ್ಕಾರ ನಿರ್ಮಿಸಿದೆ. ಆದರೆ ಇದನ್ನು ಸ್ವಚ್ಚಗೊಳಿಸುವ ನಿರ್ವಹಣೆ ಮಾಡಲು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಡಿ-ಗ್ರೂಪ್ ನೌಕರರ ಕೊರತೆಯಿದೆ. ಇದರ
ಕಲಬುರಗಿ ಜಿಲ್ಲೆಯಿಂದ ಆಯ್ಕೆಯಾಗಿರುವ ಪ್ರಿಯಾಂಕ್ ಖರ್ಗೆ ಎರಡು ಬಾರಿ ಐಟಿಬಿಟಿ ಸಚಿವರಾಗಿದ್ದರೂ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ತಂದಿಲ್ಲ ಎಂಬುದು ಪ್ರಜ್ಞಾವಂತರ ಆರೋಪವಾಗಿದ್ದು, ಈ ವರ್ಷವಾದರೂ ಜಿಲ್ಲೆಗೆ 100
ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಗಳಿಗೆ ಪ್ರತೀಕಾರವಾಗಿ ಸೈನ್ಯವು, ಅಫ್ಘಾನಿಸ್ತಾನದ ಗಡಿಭಾಗಗಳಲ್ಲಿ ಅಡಗಿದ್ದ ಉಗ್ರರ ಮೇಲೆ ದಾಳಿ ನಡೆಸಿ 7 ಅಡಗುತಾಣಗಳ ಮೇಲೆ ವಾಯುದಾಳಿ ನಡೆಸಿ ಕಾರ್ಯಾಚರಣೆ ನಡೆಸ
ತಣ್ಣನೆಯ ಕೂಲ್ ಕೂಲ್ ವೆದರ್ಗೆ ಹೆಸರಾಗಿದ್ದ ಕೊಡಗಿನಲ್ಲಿ ಇದೀಗ ಬಿಸಿಲಿನ ಧಗೆ ಶುರುವಾಗಿದೆ. ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಬಿಸಿಲು ಬೆವರಿಳಿಸುತ್ತಿದೆ. ಈ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಮುಂದುವರಿಯಲಿ
ದೇಶದಲ್ಲಿ ಇತ್ತೀಚೆಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕಹೊಂದಿರುವ ಸ್ಲಿಪರ್ ಸೆಲ್ ಗಳನ ಹಾವಳಿ ಹೆಚ್ಚಾಗಿದ್ದು, ತಮಿಳುನಾಡು ಹಾಗೂ ಪ.ಬಂಗಾಳದಲ್ಲಿ ಪಾಕಿಸ್ತಾನದ ISI ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟ
ಸ್ವತಃ ನೂರಾರು ಮಂದಿ ರಕ್ತದಾನಿಗಳನ್ನು ಹೊಂದಿರುವ ಮಂಡ್ಯದ ಎನ್ಕೆ ಯುವ ಬ್ರಿಗೇಡ್ ರಕ್ತದಾನದ ಕುರಿತು ಅರಿವು ಮೂಡಿಸುವ ಪಠ್ಯ ಆರಂಭಿಸಬೇಕೆಂದು ಅಭಿಯಾನ ನಡೆಸುತ್ತಿದ್ದಾರೆ. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಕಾರ್ಖಾನೆ ,
ʻಗಿಚ್ಚಿ ಗಿಲಿಗಿಲಿʼ ಖ್ಯಾತಿಯ ಚಿಲ್ಲರ್ ಮಂಜು ಎಂಗೇಜ್ಮೆಂಟ್ ಫೋಟೋಗಳು
ಇರಾನ್ ನಲ್ಲಿ ಜನವರಿಯಲ್ಲಿ ಭುಗಿಲೆದಿದ್ದ ಜನಾಕ್ರೋಶದಿಂದ ಕೊಂಚ ನಿರಾಳ ದೊರಕಿ ಅಮೆರಿಕಾದಿಂದ ಬಾಹ್ಯ ಒತ್ತಡ ಹೆಚ್ಚುತ್ತಿದೆ ಎಂದು ಖಮೇನಿ ಸರ್ಕಾರ ತಲೆ ಕಡೆಸಿಕೊಂಡಿರುವ ಈ ಸಮಯದಲ್ಲಿ ಮತ್ತೆ ಇರಾನ್ ನ ವಿಶ್ವವಿದ್ಯಾಲಯಗಳಲ
ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತಗೊಂಡಿದ್ದು, ಗಾಯಗಳಾಗಿದ್ದು, ಬೆಂಗಳೂರಲ್ಲಿ ಆಸ್ಪತ್ರೆಗೆ ದಾಖಲಸಲಾಗಿದೆ.
ರೇಷ್ಮೆ ಬೆಳೆದ ರೈತರು ಆರ್ಥಿಕವಾಗಿ ಸದೃಢರಾಗುತ್ತಿದ್ದು ರಾಜ್ಯದಲ್ಲಿ ಈಗ ಕೆ.ಜಿ ಗೂಡು 1000 ರೂ.ಗೆ ಮಾರಾಟವಾಗುತ್ತಿದೆ. ದಾವಣಗೆರೆಯ ಕೃಷಿಕರಲ್ಲೂ ಮಂದಹಾಸ ಮೂಡಿದ್ದು, ಇಳುವರಿ ಇಳೀಕೆಯಾಗಿರುವುದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯ
ಬೆಂಗಳೂರು: ಜನಸಂದಣಿ ನಿಯಂತ್ರಣಕ್ಕೆ ಸಂಬಂಸಿದಂತೆ ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದ (SOP) ಪ್ರಮುಖ ಅಂಶಗಳನ್ನು ಕರ್ನಾಟಕ ವಿಧೇಯಕದಲ್ಲಿ ಸೇರ್ಪಡೆ ಮಾಡುವ ಸಲಹೆ ಕುರಿತಂತೆ ನಿಮ್ಮ ನಿಲುವು ಏನು ಎ
ದ್ವಿಚಕ್ರ ವಾಹನದಲ್ಲಿ ಹೋಗುವಾಗ ನಾಯಿ ಅಟ್ಟಿಸಿಕೊಂಡು ಬಂದು ಕಚ್ಚಲು ಯತ್ನಿಸಿತ್ತು. ಅದರಿಂದ ತಪ್ಪಿಸಿಕೊಳ್ಳಲು ಕಲ್ಲಿನಿಂದ ಹೊಡೆದಿದ್ದಕ್ಕಾಗಿ ನಾಯಿಯ ಮಾಲೀಕ ನೆರೆಮನೆಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಪ್ರಕರಣ ಕರ್ನಾಟಕ
ಬಾಗಲಕೋಟೆ ನಗರದಲ್ಲಿ ಫೆ.23 ರಂದು ಹಿಂದೂ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶಕ್ಕೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಹಿಂದು ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿ
Indian Super League Season 12- ಐಎಸ್ಎಲ್ ನ ಹೈವೋಲ್ಟೇಜ್ ಪಂದ್ಯಕ್ಕೆ ಇದೀಗ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸಜ್ಜಾಗಿದೆ. ಆರಂಭಿಕ ಪಂದ್ಯದಲ್ಲಿ ಎಸ್ ಸಿ ಡೆಲ್ಲಿ ವಿರುದ್ಧ ಅಧಿಕಾರಯುತ ಜಯಗಳಿಸಿದ ಬೆಂಗಳೂರು ಎಫ್ಸಿ ಇದೀಗ ಫೆಬ್ರವರಿ 22ರ ಬಾನುವಾ
ಸಾರಕ್ಕಿ ಕೆರೆ ಬಫರ್ ವಲಯದ ಒತ್ತುವರಿ ಮತ್ತು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ರಚನೆ ಮಾಡುವಂತೆ ಹೈಕೋರ್ಟ್, ರಾಜ್ಯ ಸರಕಾರಕ್ಕೆ ನ
Shikhar Dhawan Marries Sophie Shine- ದುಬೈ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಐರಿಷ್ ಚೆಲುವೆ ಸೋಪಿ ಶೈನ್ ಜೊತೆ ಶಿಖರ್ ಧವನ್ ಅವರು ಇದೀಗ ವಿವಾಹವಾಗಿದ್ದಾರೆ. ದಿಲ್ಲಿಯಲ್ಲಿ ನಡೆದ ನಡೆದ ಖಾಸಗಿ ಸಮಾರಂಭದಲ್ಲಿ ಅವರ ಕೆಲ ಆಪ್ತೇಷ್ಟರಿಗೆ ಮಾತ್ರ ಆಮಂತ್
ಕಾಸರಗೋಡು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಪ್ರಸ್ತುತ ಒಟ್ಟು 10,96,241 ಮತದಾರರಿದ್ದಾರೆ. ಹಿಂದಿನ ಕರಡು ಪಟ್ಟಿಗೆ ಹೋಲಿಸಿದರೆ ಇದೀಗ 74,896 ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಕ್ಷೇತ್ರವಾರು ಮತದಾರರ ಸಂಖ್ಯಾ ವಿ
ಆಯೋಧ್ಯೆ ಶ್ರೀರಾಮಮಂದಿರ ಉದ್ಘಾಟನಾ ವಿಚಾರದಲ್ಲಿ ಈ ಹಿಂದೆ ಆಕ್ಷೇಪ ವ್ಯಕ್ಪಡಿಸಿದ್ದ ಅವರಿಗೆ ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿದ್ದಾರೆ. ಜ್ಯೋತಿಷ್ ಪೀಠದ ಶಂಕರಾಚಾರ್ಯರಾಗಿರುವ ಅವಿಮುಕ್ತೇಶ್ವರಾ
ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಸಫಾರಿಗೆ ಅನುಮತಿ ಕೊಡಬೇಡಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25 ಕ್ಕೂ ಹೆಚ್ಚು ಗಾಮ ಪಂಚಾಯಿತಿ ಅಭಿವೃದ
ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಗರಿಗೆದರುತ್ತಿವೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆ ಎನ್ ರಾಜಣ್ಣ ಹಾಗೂ ಇತರ ಶಾಸಕರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ
India Women tour of Australia 2025/26- ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ ಇದೀಗ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಿಡ್ನಿಯಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಗೆದ್ದು ಶುಭಾರಂಭ ಮಾಡಿತ್ತು.
ಪ್ರೋಟಿನ್ ಹೆಚ್ಚಿರುವ ಆಹಾರ ಸೇವಿಸಿದ್ರೆ ದೇಹದಲ್ಲಿ ಏನಾಗುತ್ತದೆ? Dr. Raju Krishnamurthy
ಕೆಲವರಿಗೆ ವಿಚಿತ್ರವಾದ ಆಸೆ. ಇಲ್ಲೊಬ್ಬ ಮನುಷ್ಯನಿಗೆ ಜೈಲಿನಲ್ಲಿ ಇರಬೇಕೆಂಬ ಆಸೆಯಿಂದ ಕೊಲ್ಲಂ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದಾನೆ. ಕರೆ ಮಾಡಿದ ಕೊಲ್ಲಂನ ವಯ್ಯನಾಡ್ನಲ್ಲಿರುವ ಮುಕ್ಕಂ ನಿವಾಸಿ ಪ್ರಮ
IED Found In Punjab And Kashmir- ದಿಲ್ಲಿಯ ಕೆಂಪುಕೋಟೆ ಸೇರಿದಂತೆ ಕೆಲವೆಡೆ ಭಯೋತ್ಪಾದಕ ಸಂಘಟನೆಯಾಗಿರುವ ಲಷ್ಕರ್ ಎ ತೈಬಾ ದಾಳಿಯ ಸಂಚು ರೂಪಿಸಿದೆ ಎಂದು ಶುಕ್ರವಾರ ಬೆಳಗ್ಗೆ ಭದ್ರತಾ ಸಂಸ್ಥೆಗಳು ಎಚ್ಚರಿಕೆ ನೀಡಿದ್ದವು. ಇದೀಗ ಪಂಜಾಬ್ ಮತ್ತು ಕ
ಹಂಪಿಯ ತುಂಗಾ ನದಿ ತೀರದಲ್ಲಿ ವಿದೇಶಿಗರ ಮೋಜು ಮಸ್ತಿ ಜೋರಾಗಿ ನಡೆಯುತ್ತದೆ. ಕೆಲ ದಿನಗಳ ಹಿಂದೆ ಪೂರ್ವಾನುಮತಿ ಪಡೆಯದೇ ಪಾರ್ಟಿ ಆಯೋಜನೆ ಮಾಡಿದ್ದರು. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ರೆಸಾ
India Vs South Africa Match Preview-ಈ ಬಾರಿಯ ಟಿ20 ವಿಶ್ವಕಪ್ ನ ಎರಡು ಫೇವರಿಟ್ ತಂಡಗಳಾದ ಭಾರತ ಮತ್ತು ದಕ್ಷಿಣ ಆಫ್ರಿಕಾಗಳು ಇದೀಗ ಸೂಪರ್ 8 ಹಂತದಲ್ಲಿ ಮುಖಾಮುಖಿಯಾಗುತ್ತಿವೆ. ಫೆಬ್ರವರಿ 22 ಭಾನುವಾರದಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗ
Karnataka Summer 2026 : ಫೆಬ್ರವರಿ ಅಂತ್ಯದಲ್ಲೇ ಬಿಸಿಲ ಬೇಗೆ ಶುರುವಾಗಿದೆ. ಇನ್ನು ಮುಂದಿನ ಮೂರು ತಿಂಗಳು ಬಿಸಿಲಿನ ತಾಪ ಯಾವ ರೀತಿ ಇರಲಿದೆ ಎನ್ನುವುದರ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಬೇರೆ ಎಲ್ಲಾ ಜಿಲ್ಲೆಗಳಿ
ಗುತ್ತಿಗೆದಾರರರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್
ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದೇ ಕೆಲಸವಾ? ಅಪ್ಪನ ಅಧಿಕಾರ ದುರುಪಯೋಗ ಮಾಡಿಕೊಂಡು ಕೆಲಸ ಮಾಡುತ್ತೀದ್ದೀರಿ ಎಂದು ಆರೋಪಿಸಿದ್ದಾರೆ. ಸಿ
ಸಚಿವ ಎಂಸಿ ಸುಧಾಕರ್ ಅವರದ್ದು ಎನ್ನಲಾಗಿರುವ ಆಡಿಯೋ ಒಂದು ವೈರಲ್ ಆಗುತ್ತಿದೆ. ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಮುಖಂಡರೊಬ್ಬರ ಜೊತೆಗೆ ಫೋನ್ ನಲ್ಲಿ ಮಾತುಕತೆ ನಡೆಸಿದ್ದ ಆಡಿಯೋ ಇದಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಸ್ವತ
ಭಾರತದ ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಯುವ ಮತ್ತು ಬಿಸಿ ರಕ್ತದ ಹರಿವು ಹೆಚ್ಚುತ್ತಿದೆ. ಅದರಲ್ಲೂ ರಕ್ಷಣಾ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ಯುವ ಸಮುದಾಯದ ಹೆಜ್ಜೆ ಗುರತುಗಳು ಕಾಣಲಾರಂಭಿಸಿವೆ. ಅದರಂತೆ ದೀಪ
NIkhil Kumaraswamy On Congress : ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ನಿಖಿಲ್, ಕಾಂಗ್ರೆಸ್ ಸರ್ಕಾರ, ಸರ್ವಾಧಿಕಾರಿ ಧೋರಣ
ಭಾರತದ ಸರುಕುಗಳ ಮೇಲಿನ ಅಮೆರಿಕ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಈ ಒಪ್ಪಂದ ಶೀಘ್ರದಲ್ಲೇ ಅಧಿಕೃತವಾಗಿ ಜಾರಿಗೆ
ಅಪ್ಪ - ಅಮ್ಮನ ನೆನಪಿನಲ್ಲಿ ‘ಬಿಗ್ ಬಾಸ್’ ಬೆಡಗಿ ಐಶ್ವರ್ಯಾ ಸಿಂಧೋಗಿ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲದ ನಡುವೆ ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಸಿದ್ದರಾಮಯ್ಯ ಟ್ವೀಟ್ ಹೇಳಿಕೆಯ ಅಸಲಿ ಟಾರ್ಗೆಟ್ ಯಾರು ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನ
T20 World Cup : ಭಾರತ ಮತ್ತು ಶ್ರೀಲಂಕಾದಲ್ಲಿ ಜಂಟಿಯಾಗಿ ಆಯೋಜಿಸಲಾಗಿರುವ ಟಿ20 ವಿಶ್ವಕಪ್ ಸರಣಿಯಲ್ಲಿ ಸೂಪರ್ ಎಂಟರ ಪಂದ್ಯ ಆರಂಭವಾಗಲಿದೆ. ಭಾರತ ತಂಡದ ಹಿರಿಯ ಆಟಗಾರ ಮತ್ತು ಮಾಜಿ ಕೋಚ್, ಸಂಜಯ್ ಬಂಗಾರ್, ತಂಡದ ಮೂವರು ಕ್ರಿಕೆಟಿಕಲ್ ಆಟ
ಹೂವಿನ ಉದ್ಯಮ ನಡೆಸುತ್ತಿರುವ ಭವ್ಯಾ ಗೌಡ ಮತ್ತವರ ಅಕ್ಕ ದಿವ್ಯಾ ಗೌಡ
ಭಾರತದ ನೆಮ್ಮದಿಯನ್ನು ಹಾಳು ಮಾಡುಲು ಹೊಂಚು ಹಾಕಿರುವ ಭಯೋತ್ಪಾದಕ ಸಂಘಟನೆಗಳು, ಭಾರತದ ಮೇಲೆ ದಾಳಿಗಳನ್ನು ತೀವ್ರಗೊಳಿಸಲು ಯೋಜನೆ ರೂಪಿಸುತ್ತಿವೆ, ಇದಕ್ಕೆ ಸಾಕ್ಷಿ ಎಂಬಂತೆ, ಹೊಸದಿಲ್ಲಿಯ ಕೆಂಪು ಕೋಟೆಯೂ ಸೇರಿದಂತೆ ಭಾರತದ ಹ
Neal Katyal Vs Donald Trump : ಗೊತ್ತು ಗುರಿಯಿಲ್ಲದೇ ಸುಂಕವನ್ನು ವಿಧಿಸುತ್ತಾ ಬರುತ್ತಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್’ಗೆ ಅಮೆರಿಕಾದ ಸರ್ವೋಚ್ಚ ನ್ಯಾಯಾಲಯ ಸರಿಯಾಗಿ ಚಾಟಿ ಬೀಸಿದೆ. ಈಗ ಘೋಷಣೆಯಾಗಿರುವ ಟಾರಿಫ್, ಸಂವಿಧಾನಬಾಹಿ
SC on Freebies : ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ, ಅಧಿಕಾರಕ್ಕೇರಲು ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಯ ಬಗ್ಗೆ ಸರ್ವೊಚ್ಚ ನ್ಯಾಯಾಲಯ ತೀವ್ರ ಅಸಮಾಧಾನವನ್ನು ವ್ಯಕ್ತ ಪಡಿಸಿದೆ. ಇದು ದೇಶ ಕಟ್ಟುವ ಕೆಲಸವಲ್ಲ, ನೀವು ಏನು ಮಾ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಸಮರಕ್ಕೆ ಬ್ರೇಕ್ ಹಾಕಿರುವ ಯುಎಸ್ ಸುಪ್ರಿಂಕೋರ್ಟ್, ಟ್ರಂಪ್ ಆಡಳಿತದ ಇಡೀ ಸುಂಕ ನೀತಿಯನ್ನೇ ಕಾನೂನುಬಾಹಿರ ಎಂದು ಘೋಷಿಸಿದೆ. ಅಮೆರಿಕದ ಸರ್ವೋಚ್ಚ ನ್ಯಾಯಾಲಯದ ಈ ಐತಿಹ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ, ಜಾಗತಿಕ ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಅಮೆರಿಕದ ಸುಪ್ರೀಂಕೋರ್ಟ್ ವಿರುದ್ಧವೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರುಗಿ ಬಿದ್ದಿದ್ದಾರೆ. ಸುಂಕದ ವಿರುದ್ಧ ಆದೇಶ ಹ
ವೈದ್ಯಕೀಯ ಪರೀಕ್ಷೆಯಲ್ಲಿ ತನ್ನ ನಕಲು ತಡೆದ ಶಿಕ್ಷಕನ ಮೇಲೆ ವಿದ್ಯಾರ್ಥಿಯೋರ್ಯ ಹಲ್ಲೆ ನಡೆಸಿದ ಘಟನೆ ಕಲುಬುರಗಿಯ ಡಾ. ಮಾಲಕರೆಡ್ಡಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆಂತರಿಕ ಪರೀಕ್ಷೆಯಲ್ಲಿ ನಕಲು ಮಾಡುವಾಗ
ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಒಳಪಡುವ ಮುಜರಾಯಿ ದೇಗುಲಗಳಲ್ಲಿ ಪ್ಲಾಸ್ಟಿನ್ ಬಳಕೆ ನಿಷೇಧ ಮಾಡಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಲ್ಲದೇ ಈ ದೇವಸ್ಥಾನಳಿಗೆ ಭೇಟಿ ನೀಡುವ ಸಾರ್
ರಾಜಧಾನಿ ಬೆಂಗಳೂರಿನಲ್ಲಿ ಭುಗಿಲೆದ್ದಿದ್ದ ಕಸ ವಿಲೇವಾರಿ ವಿವಾದ ಸುಖಾಂತ್ಯ ಕಂಡಿದೆ. ಜೊತೆಗೆ ಈ ವಿವಾದ ಕಸ ವಿಲೇವಾರಿ ಘಟಕಗಳು ಇರುವ ವಿಧಾನಸಭಾ ಕ್ಷೇತ್ರಕ್ಕೆ ಅನುದಾನದ ಹೊಳೆಯನ್ನೂ ಹರಿಸಿದೆ. ಹೌದು, ರಾಜ್ಯ ಸರ್ಕಾರ ಭೂಭರ್ತಿ
ಬೆಂಗಳೂರು: ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಸಂಚಿಕೆಯಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪ ಸಂಬಂಧದ ತನಿಖೆಗೆ ಹಾಜರಾಗಿ ಎಲ್ಲ ರೀತಿಯ ಸಹಕಾರ ನೀಡಿದ್ದರೂ ಪೊಲೀಸರು ಕಾರ್ಯಕ್ರಮದ ತೀರ್ಪುಗಾರರನ್ನೂ ತನಿಖೆಗೆ ಒಳಪಡಿ
Sand Mafia In Karnataka- ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ನೀಡಿರುವ ಹೇಳಿಕೆಯನ್ನು ಕರ್ನಾಟಕ ಹೈಕೋರ್ಟ್ ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮ
Donald Trump Tariffs- ಡೊನಾಲ್ಡ್ ಟ್ರಂಪ್ ಅವರು ತುರ್ತು ಕಾನೂನು ದುರ್ಬಳಕೆ ಮಾಡಿ ಭಾರತವೂ ಸೇರಿದಂತೆ ಬಹುತೇಕ ದೇಶಗಳಿಗೆ ವಿಪರೀತ ಸುಂಕ ಹೇರಿ ತಲೆನೋವು ಉಂಟುಮಾಡಿದ್ದರು. ಆದರೆ ಅವರು ಜಾರಿಗೊಳಿಸಿದ ಬಹುತೇಕ ಸುಂಕವನ್ನು ಅಕ್ರಮ ಎಂದು ತಿಳಿ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಘಟನೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿಗೆ ಕಾರಣವಾಗುತ್ತಿದೆ. ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಒಂದು ವರ್ಗದ ತುಷ್ಟೀಕರಣ ನೀತಿಯೇ
CM Siddaramaiah on Social Justice : ಕುರಿ ಕಾಯುವವನು ರಾಜ್ಯದ ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ ಎನ್ನುವ ಅಸಹನೆ, ಅಸೂಯೆ ಕೆಲವರಲ್ಲಿ ಕುದಿಯುತ್ತಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಯಾರನ್ನು ಟಾರ್ಗೆಟ್ ಮಾಡಿ ಈ
ಆರೋಗ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿಗೆ ಚಾಲನೆ ಸಿಗಲಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದ ಆರೋಗ್ಯ ಇಲಾಖೆ ಇತಿಹಾಸದಲ್ಲಿ ಈ ಹಿಂದೆ ಎಂದೂ ಕಾಣದ ವೇಗದಲ್
Abhishek Sharma Poor Form- ಭಾರತ ತಂಡದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಇದೀಗ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಸರಣಿಯಲ್ಲಿ 2 ಅರ್ಧಶತಕ ಗಳಿಸಿದರೂ ಅವರು ತಮ್ಮ ಕೊನೆಯ 8 ಪಂದ್ಯಗಳಲ್ಲಿ 5 ಬಾರಿ ಶೂನ್ಯಕ್ಕೆ ಔಟ
ಅನೇಕರಿಗೆ ಭೂ ಮಾಲಿಕತ್ವದ ವ್ಯವಸ್ಥೆ ಆರ್ಥಿಕ ಶಕ್ತಿಮತ್ತು ನೆಮ್ಮದಿ ನೀಡುವುದರ ಬದಲಿಗೆ ಗೊಂದಲ, ಅನಿಶ್ಚಿತತೆ, ವ್ಯಾಜ್ಯಗಳು ಗೂಡಾಗಿ ಪರಿಣಮಿಸಿದೆ. ಹಾಲಿ ವ್ಯವಸ್ಥೆ ಆಸ್ತಿಗಳಆರ್ಥಿಕ ಮೌಲ್ಯ, ಆದಾಯ, ಉತ್ಪಾದನೆಯನ್ನು ತಗ್ಗಿಸ
ಬೆಳಗಾವಿಯ ಪ್ರತಿಷ್ಠಿತ ಕೆೆೆಎಲ್ ಇ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ್ ಪ್ರಭಾಕರ ಕೋರೆಯವರು ಆಯ್ಕೆಯಾಗಿದ್ದಾರೆ. ಇಂದು ಕೆಎಲ್ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ್ ಕೋರೆಯವ
ಕಾನ್ಪುರ: ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ನಡೆದ ಜೇನುನೊಣಗಳ ದಾಳಿಗೆ ಕ್ರಿಕೆಟ್ ಅಂಪೈರ್ ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ. ಶುಕ್ಲಗಂಜ್, ಉನ್ನಾವ್ ನ ರಾಹುಲ್ ಸಪ್ರು ಕ್ರೀಡ
ಮುಡಾದಲ್ಲಿ ಸೈಟ್ ಪಡೆದುಕೊಂಡ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ದ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಬಂಧನ ಆಗಿದೆ. ಸಿಸಿಬಿ ಪೊಲೀಸರು ಅವರನ್ನು ಬಂಧ
ಕೆಲವು ತಿಂಗಳು ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿಯನ್ನು ಸರಕಾರ ಷರತ್ತುಗಳೊಂದಿಗೆ ಪುನಾರಂಭ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೇಲುಕಾಮನಹಳ್ಳಿ ಸಫಾರಿ ಕೌಂಟರ್ ಬಳಿ ಸಾಮೂಹಿಕ ನಾಯಕತ್ವ ರೈತ ಸಂಘಟನೆ ಪದಾಧಿಕಾರಿಗಳು
ಜಾಗತಿಕ 2026 ಚೈನೀಸ್ ರೋಬೊ ಡಾಗ್ ಅನ್ನು ಖರೀದಿಸಿ ನಾವೇ ತಯಾರಿಸಿದ್ದು, ಎಂದು ಹೇಳುವ ಮೂಲಕ ಭಾರಿ ವಿವಾದಕ್ಕೆ ಸೃಷ್ಟಿ ಮಾಡಿದ್ದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಪ್ರೊ. ನೇಹಾ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿಲ್ಲ ಎಂ
Youth Congress Protest- ಇಂಡಿಯಾ ಎಐ ಶೃಂಗಸಭೆ ನಡೆಯುತ್ತಿರುವ ಭಾರತ ಮಂಟಪಮ್ ನಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿನ ನಡೆಸಿದ ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಸಮ್ಮಿಟ್ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್
ಮೂರು ವರ್ಷಗಳಿಂದ ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿರುವ 37 ಸಾವಿರ ಕೋಟಿ ರೂಪಾಯಿ ಬಿಲ್ ತಕ್ಷಣ ಪಾವತಿಸಬೇಕು. ಇಲ್ಲವಾದರೆ, ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದ
ಕರಾವಳಿಯಲ್ಲಿ ಇತ್ತೀಚಿನ ಸಾಲಿನಲ್ಲಿ ಪ್ರವಾಸೋದ್ಯಮ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅದರಲ್ಲೂ ಪ್ರಮುಖವಾಗಿ ಕರಾವಳಿಗೆ ಬರುವ ಪ್ರತಿಯೊಬ್ಬ ಪ್ರವಾಸಿಗರು ಪಿಲಿಕುಳಕ್ಕೆ ಭೇಟಿ ನೀಡುವ ವಾಡಿಕೆ ಹೆಚ್ಚಾಗುತ್ತಿದ್ದು, ಕರಾವಳ
Hyderbad Biriyani IT Scam : ನಾನ್ ವೆಜ್ ಪ್ರಿಯರ ಹೆಸರಾಂತ ಹೈದರಾಬಾದ್ ಬಿರಿಯಾನಿ ಹೋಟೆಲ್’ನಲ್ಲಿ ಮಹಾನ್ ಅಕ್ರಮ ಎಸಗಿರುವುದನ್ನು ಆದಾಯ ತೆರಿಗೆ ಇಲಾಖೆ ಬಯಲಿಗೆ ಎಳೆದಿದೆ. ಎಐ ಟೆಕ್ನಾಲಜಿಯನ್ನು ಬಳಸಿ, ಹೋಟೆಲ್ ಚೈನ್’ಗಳು ಇದುವರೆಗೆ ಮಾಡಿದ ಸ
India Vs Pakistan- ಪ್ರಪಂಚದಲ್ಲಿ ಅತಿ ಹೆಚ್ಚು ಕ್ರಿಕೆಟ್ ಅಭಿಮಾನಿಗಳಿರುವುದು ಏಷ್ಯಾದಲ್ಲೇ. ಅದರಲ್ಲೂ ಸಾಂಪ್ರದಾಯಿಕ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಎಂದ ಮೇಲೆ ಕೇಳಬೇಕಾ? ಮೈದಾನವೂ ಭರ್ತಿ. ಟಿವಿ, ಮೊಬೈಲ್ ಪ
ಸಾಲ ತೀರಿಸಲು ದುಡ್ಡು ಹೋಂದಿಸುವ ಉದ್ದೇಶದಿಂದ ಪಕ್ಕದ ಮನೆಯ ವೃದ್ದೆಯನ್ನು ಕತ್ತು ಸೀಳಿ ಕೊಲೆ ಮಾಡಿದ ಅರೋಪಿ ಕೊನೆಗೂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಬೆಂಗಳೂರಿನ ನೆಲಮಂಗಲದ ಪಟ್ಟಣ ಬೀದಿಯ ಸಮೀಪ ಈ ಘಟನೆ ನಡೆದಿತ್ತು. ಶೋ
ಮೂಡಾ ಹಗರಣ ಆರೋಪದ ಮೂಲಕ ಸುದ್ದಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್ ಬಳಿ ಹೈಡ್ರಾಮಾ ನಡೆದಿದೆ. ಮೂಡಾ ಮಾಜಿ ಆಯುಕ್ತ ಡಿ.ಬಿ. ನ
ಈ ಸೃಷ್ಟಿಯೆಷ್ಟು ವಿಶಾಲವೆಂದರೆ ಇದರಲ್ಲಿ ಮಾನವರಿಗೆ ತಿಳಿಯದ ಹಲವು ನಿಗೂಢ ಅಂಶಗಳಿವೆ. ಅದನ್ನು ತಿಳಿದುಕೊಳ್ಳಲು ವಿಜ್ಞಾನಿಗಳು ನೂರಾರು ವರ್ಷಗಳಿಂದ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದರೂ ನಮಗೆ ತಿಳಿದಿರುವುದು ಕೇವಲ

25 C