ಅಮೆರಿಕಾದಲ್ಲಿ ಟ್ರಂಪ್ ಅವರ ವಲಸೆ ನೀತಿಗಳು ಅಮೆರಿಕನ್ನರನ್ನೇ ಬೇಸರಗೊಳಿಸಿವೆ. H-1B ವೀಸಾಗಳ ಮೇಲೆ ವಿಧಿಸಿರುವ 100,000 ಡಾಲರ್ ಶುಲ್ಕವನ್ನು 20 ರಾಜ್ಯಗಳು ಪ್ರಶ್ನಿಸಿವೆ. ಈ ಶುಲ್ಕ ಅಕ್ರಮವಾಗಿದ್ದು, ಸಾರ್ವಜನಿಕ ಸೇವೆಗಳಿಗೆ ಅಡ್ಡಿಯ
Kodi Mutt Swamiji Prediction : ಕರ್ನಾಟಕದ ಗಲ್ಲಿಗಲ್ಲಿಯಲ್ಲಿ ಚರ್ಚೆಯಾಗುತ್ತಿರುವ ವಿಷಯ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರಾ ಎನ್ನುವುದು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಕೋಡಿಮಠದ ಸ್ವಾಮೀಜಿಗಳು ಭವಿಷ್ಯವನ್ನು ನುಡಿದಿದ್ದಾ
ಭಾರತದ ಮೇಲೆ ಅಮೆರಿಕಾ ಹೇರಿದ್ದ ಶೇ.50ರಷ್ಟು ಸುಂಕವನ್ನು ರದ್ದುಗೊಳಿಸಲು ಅಮೆರಿಕಾ ಸೆನೆಟ್ ಸದಸ್ಯರು ನಿರ್ಣಯ ಮಂಡಿಸಿದ್ದಾರೆ. ಭಾರತ ಮೇಲೆ ಹೇರಿರುವ ಈ ಸುಂಕಗಳು ಅಕ್ರಮವಾಗಿದ್ದು, ಅಮೆರಿಕಾದ ಕಾರ್ಮಿಕರು, ಗ್ರಾಹಕರು ಮತ್ತು ಉಭ
ಬೀದರ್ ಜಿಲ್ಲೆಯಲ್ಲಿ 7.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲೇ ಅತ್ಯಂತ ಚಳಿಯ ಜಿಲ್ಲೆಯಾಗಿದೆ. ಪಾಶ್ಚಿಮಾತ್ಯ ಶೀತಗಾಳಿ ಮತ್ತು ಜೆಟ್ ಸ್ಟ್ರೀಮ್ಗಳಿಂದ ಚಳಿ ಹೆಚ್ಚಾಗಿದ್ದು, ಮುಂದಿನ ವಾರ ತಾಪಮಾನ 5
ಭಾಗ್ಯಲಕ್ಷ್ಮಿ ಯೋಜನೆ 18 ವರ್ಷ ಪೂರೈಸಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಆರಂಭಿಸಿದ್ದ ಈ ಯೋಜನೆಯ ಮೆಚ್ಯುರಿಟಿ ಹಣವು ಪೋಷಕರಿಗೆ ಸಿಗುತ್ತಿದ್ದು, 1 ಲಕ್ಷ ನಿರೀಕ್ಷೆ ಮಾಡಿದ್ದವರಿಗೆ ಕೇ
ರಾಷ್ಟ್ರೀಯ ಹುಲಿ ಗಣತಿ ಕಾರ್ಯವು ಜ.9ರಿಂದ ಆರಂಭವಾಗಲಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಮೂರು ವಿಭಾಗಗಳಲ್ಲಿ ನಡೆಯಲಿದೆ. ಈ ಗಣತಿಯಲ್ಲಿ ಹುಲಿಗಳಲ್ಲದೆ ಇತರ ವನ್ಯಜೀವಿಗಳ ಸಮೀಕ್ಷೆಯೂ ನಡೆಯಲಿದ್ದು, ಅ
ಬೆಂಗಳೂರಿನಿಂದ ಕಡಪದ ಸಿಮೆಂಟ್ ಕಾರ್ಖಾನೆಗೆ ಪ್ರತಿದಿನ 300ರಿಂದ 350 ಟನ್ ಪ್ಲಾಸ್ಟಿಕ್ ತ್ಯಾಜ್ಯ ರವಾನೆಯಾಗಲಿದೆ. ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಇದರಿಂದ ನಗರದಲ್ಲಿ ತ್ಯಾಜ್ಯ ವಿಂಗಡಣೆ ಹೆಚ್ಚಾಗಲಿದೆ. ಪ್ರತಿ ಟನ್ಗೆ 10
ಕ್ವಿಂಟನ್ ಡಿ ಕಾಕ್ ಮೊದಲು ಏಕದಿನ ಮತ್ತು ಬಳಿಕ ಟಿ20 ಕ್ರಿಕೆಟ್ ಗೆ ನಿವೃತ್ತಿ ಸಾರಿದಾಗ ಎಲ್ಲರಿಗೂ ಅಚ್ಚರಿಯಾಗಿತ್ತು. ಬದಲಾದ ಕಾಲಘಟ್ಟದಲ್ಲಿ ಅವರು ಟಿ20 ನಿವೃತ್ತಿಯಿಂದ ಹೊರಬಂದು ಆಡಿ ಯಶಸ್ವಿಯಾದರು. ಬಳಿಕ ಇದೀಗ ಏಕದಿನ ಕ್ರಿಕ
INDIA Vs UAE U19 Asia Cup Match- ರೈಸಿಂಗ್ ಏಷ್ಯಾ ಕಪ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ವೈಭವ್ ಸೂರ್ಯವಂಶಿ ಇದೀಗ ಅಂಡರ್ 19 ಏಷ್ಯಾ ಕಪ್ ನಲ್ಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಶುಕ್ರವಾರ ಯುಎಇ ವಿರುದ್ಧ ನಡೆದ ಪಂದ್ಯದಲ್ಲಂತ
ತುರ್ಕಮೆನಿಸ್ತಾನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ 40 ನಿಮಿಷ ಕಾದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಎದುರಿಸಿದ್ದಾರೆ. ತಾಳ್ಮೆ ಕಳೆದುಕೊಂಡು ಪುಟಿನ್ ಮತ್ತು ಟರ್ಕ
ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ. 2026ರ ಹಂಗಾಮಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಹೋಳು ಕೊಬ್ಬರಿಗೆ 445 ರೂ. ಮತ್ತು ಉಂಡೆ ಕೊಬ್ಬರಿಗೆ 400 ರೂ. ಏರಿಕೆಯಾಗಿದ್ದು, ರೈತರಿಗೆ
ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಸಂಬಂಧಿತ ನಿಯಮಗಳಡಿಯಲ್ಲಿ ಪಿಂಚಣಿಗೆ ಅರ್ಹತೆ ನೀಡುವ ನಿಬಂಧನೆ ಇ
ಕೇಂದ್ರ ಸಚಿವ ವಿ. ಸೋಮಣ್ಣ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಫೋಟೋ ವೈರಲ್ ಆಗಿದೆ. 75 ವರ್ಷದ ಸೋಮಣ್ಣ ಕುರ್ಚಿಯಂಚಿನಲ್ಲಿ ಕುಳಿತು ಕೈಮುಗಿದು ಮನವಿ ಮಾಡುತ್ತಿರುವ ಚಿತ್ರ, ಹಲವು ಟೀಕೆಗಳಿಗೆ ಗುರಿಯಾಗಿದೆ. ಹೈಕಮಾಂಡ್
RIvaba Jadeja COntroversial Statement- ಬಿಜೆಪಿ ಶಾಸಕಿಯೂ ಆಗಿರುವ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಅವರು ನೀಡಿರುವ ಹೇಳಿುಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಭಾರತೀಯ ಕ್ರಿಕೆಟಿಗರು ವಿದೇಶ ಪ್ರವಾಸಗಳಲ್ಲಿ ದುಶ್ಚಟಗಳಲ್ಲಿ ತೊಡಗುತ್ತಾ
ಬೆಂಗಳೂರಿನ ಗಿರಿನಗರದಲ್ಲಿ ಹೃದಯ ವಿದ್ರಾವಕ ಘಟನೆನಡೆದಿದೆ. ಅಪರೂಪದ ಗಿಳಿಯೊಂದನ್ನು ರಕ್ಷಣೆ ಮಾಡಲು ಹೋಗಿ ಕರೆಂಟ್ ಶಾಕ್ ಹೊಡೆದು ಉದ್ಯಮಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮಂಡ್ಯದವರಾದ ಇವರು ಸಂಬಂಧಿಕರ ಮನೆಗೆ ಬಂದಿ
ಮೊದಲ ದಿನ ‘ದಿ ಡೆವಿಲ್’ ಸಿನಿಮಾ ಎಷ್ಟು ಕಲೆಕ್ಷನ್ ಮಾಡಬಹುದು ಎಂಬ ನಿರೀಕ್ಷೆ, ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೀಗ ಅಧಿಕೃತ ಉತ್ತರ ಸಿಕ್ಕಿದೆ. ಮೊದಲ ದಿನವೇ ‘ದಿ ಡೆವಿಲ್’ ಸಿನಿಮಾ 13.8 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನದ 10ನೇ ದಿನವು ಅಗಲಿದ ಗಣ್ಯರಿಗೆ ಗೌರವ ಸಲ್ಲಿಸುವುದರೊಂದಿಗೆ ಆರಂಭವಾಯಿತು. ಆದರೆ, ತಮಿಳುನಾಡಿನ ಕಾರ್ತಿಕ ದೀಪಂ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಡಿಎಂಕೆ ನಡುವಿನ ಮಾತಿನ ಚಕಮಕಿ ಸದನದ
ಕ್ರಿಸ್ಮಸ್ ರಜೆ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಹುಬ್ಬಳ್ಳಿ-ಯಶವಂತಪುರ ಮತ್ತು ಯಶವಂತಪುರ-ವಿಜಯಪುರ ನಡುವೆ ಡಿಸೆಂಬರ್ 24 ರಂದು ಈ ರೈಲುಗಳು ಸಂಚರಿಸಲಿವೆ. ನೆಲಮಂಗಲ ಮತ್ತು
ಡಿಸೆಂಬರ್ 15 ರಿಂದ 27 ರವರೆಗೆ ಅರಸೀಕೆರೆ ಯಾರ್ಡ್ನಲ್ಲಿ ಪ್ಲಾಟ್ಫಾರ್ಮ್ ಶೆಲ್ಟರ್ ಕಾಮಗಾರಿ ನಡೆಯಲಿದೆ. ಇದರಿಂದಾಗಿ ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಎಕ್ಸ್ ಪ್ರೆಸ್, ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ ಪ್ರೆಸ್ ಮತ
Nitish Kumar Reddy Hattrick- ಇದೀಗ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಂಧ್ರಪ್ರದೇಶದ ಸವ್ಯಸಾಚಿ ನಿತೀಶ್ ಕುಮಾರ್ ರೆಡ್ಡಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿ
ನವೆಂಬರ್ ಭಾರತದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ನಲ್ಲಿದ್ದ ಶೇ. 0.25ರ ದಾಖಲೆಯ ಕನಿಷ್ಠ ಮಟ್ಟದಿಂದ ಶೇ. 0.7ಕ್ಕೆ ಏರಿಕೆ ಕಂಡಿದ್ದು, ಸ್ವಲ್ಪ ಹೆಚ್ಚಾಗಿದೆ. ಆಹಾರ ಪದಾರ್ಥಗಳ ಬೆಲೆಗಳಲ್ಲಿನ ನಿರಂತರ ಇಳಿಕೆಯು ಹಣದುಬ್ಬರವನ್ನು ನಿ
ಶ್ರೀಮಂತ ಅಮೆರಿಕನ್ ಸಮಾಜಕ್ಕೆ ಸ್ವಾಗತ; ಡೊನಾಲ್ಡ್ ಟ್ರಂಪ್ ಗೋಲ್ಡ್ ಕಾರ್ಡ್ ಖರೀದಿಸುವವರು ಯಾರಪ್ಪ?
Lionel Messi India VIsit- ಫುಟ್ಬಾಲ್ ಲೋಕದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರ ಜೊತೆ ಒಂದು ಫೋಟೋ, ಹ್ಯಾಂಡ್ ಶೇಕ್ ಮಾಡುವ ಅವಕಾಶ ಸಿಕ್ಕರೆ ಎಷ್ಟು ಚೆನ್ನ ಅಲ್ವಾ ಎಂದು ಭಾವಿಸುತ್ತಿದ್ದೀರಾ? ನಿಮ್ಮಲ್ಲಿ ದುಡ್ಡಿದ್ದರೆ ಅವಕಾಶವಿದೆ. 'GOAT Tour' ಅಂಗವ
ಬಿಜೆಪಿಯಲ್ಲಿ ಬಣಗಳ ಕಿತ್ತಾಟ ಮತ್ತೆ ಉದ್ಭವಿಸಿದೆ. ಆಂತರಿಕ ಗೊಂದಲ ತಾರಕಕ್ಕೇರಿದೆ. ನಾಯಕತ್ವ ಬದಲಾವಣೆಯ ಮಾತುಗಳು ಮತ್ತೆ ಕೇಳಿಬರುತ್ತಿವೆ. ಉಚ್ಚಾಟಿತ ಶಾಸಕ ಯತ್ನಾಳ್ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಪ್ರಯತ್ನಗಳು ರೆಬ
ಕೇಂದ್ರ ಸರ್ಕಾರವು ಡಿಸೆಂಬರ್ 12 ರಂದು ಗ್ರಾಮೀಣ ಉದ್ಯೋಗ ಯೋಜನೆಯನ್ನು ಹೆಸರನ್ನು ಬದಲಾಯಿಸಿದೆ. ಮನರೇಗಾವನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನಾ' ಎಂದು ಮರುನಾಮಕರಣ ಮಾಡುವ ಜೊತೆಗೆ, ಖಾತರಿಪಡಿಸಿದ ಕೆಲಸದ ದಿನಗಳನ್ನು
ಆಡೋಕೆ ಯೋಗ್ಯತೆ ಇಲ್ಲಾಂದ್ರೂ ಡ್ರಾಮಾಗೆ ಕಮ್ಮಿ ಇಲ್ಲ ಎಂದ ರಜತ್!
Pralhad Joshi On Hate Speech and RSS : ರಾಷ್ಟ್ರೀಯ ಸ್ವಯಂ ಸೇವಕರ ಪಥಸಂಚಲನಕ್ಕೆ ಅವಕಾಶ ಕೊಟ್ಟರೆ ಗದ್ದಲ, ಗಲಾಟೆ, ಕೋಮು ಗಲಭೆಗೆ ಕಾರಣವಾಗುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಲೇ ಇತ್ತು. ಈಗ ರಾಜ್ಯ ಗೃಹ ಇಲಾಖೆ, ಸಂಘದ ಶಿಸ್ತಿಗೆ ಸರ್ಟಿಫಿಕ
ಇತ್ತೀಚೆಗೆ ಜಪಾನ್ನಲ್ಲಿನ ಉದ್ಯೋಗಿಗಳು ಬೆಂಗಳೂರಿನ ಟ್ರಾಫಿಕ್ ನೆನದು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದರು. ಅವರಿಗೆ ನಾನು ಈ ಸಿಲಿಕಾನ್ ಸಿಟಿ ಬಗ್ಗೆ ವರ್ಣಿಸಿದ್ದು ಹೀಗೆ ಎಂದು ಜಪಾನ್ನ ಕಂಪನಿಯೊಂದರ ಸಿಇಒ ಬೆಂಗಳ
Sunil Gavaskar Vs Social Media- ಭಾರತದ ಮಾಜಿ ಕ್ರಿಕೆಟ್ ನಾಯಕ ಸುನಿಲ್ ಗವಾಸ್ಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು, ಫೋಟೋ ವಿಡಿಯೋಗಳ ದುರುಪಯೋಗ ತಡೆಯಬೇಕು ಎಂದು ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳು, ಇ-ಕಾಮ
Krishna Byre Gowda Explained : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಭೂ ಕಬಳಿಕೆದಾರರಿಗೆ ನೀಡುವ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳು ಭಾಗಿರುವುದು ವಿಷಾದನೀಯ. ಹಾಲೀ ಮುಂಗಾರಿನಲ್ಲಿ ಕಲಬುರಗಿ ಜಿಲ್ಲೆಯ ರೈ
ಮೈಸೂರಿನಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ನ್ಯಾಯಾಲಯದ ತಡೆಯಾಜ್ಞೆ ವಿಚಾರವಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ಮಾಲ್ ನಿರ್ಮಾಣಕ್ಕೆ ವಿರೋಧವಿಲ್ಲ. ಆದರೆ ಖಾಸಗಿ ಜಾಗದಲ್ಲಿ ನಿರ್ಮಾಣ ಸರಿಯಲ್
ಜಾಗತಿಕ ಮಾರುಕಟ್ಟೆಗಳ ಸಕಾರಾತ್ಮಕ ಸೂಚನೆಗಳು ಮತ್ತು ಮೋದಿ-ಟ್ರಂಪ್ ಮಾತುಕತೆಯ ಬೆನ್ನಲ್ಲೇ ಭಾರತೀಯ ಷೇರುಪೇಟೆ ಶುಕ್ರವಾರದಂದು ಚೇತರಿಕೆ ಕಂಡಿದೆ. ಸೆನ್ಸೆಕ್ಸ್ 400 ಅಂಕಗಳ ಏರಿಕೆ ಕಂಡರೆ, ನಿಫ್ಟಿ 26,000ದ ನಿರ್ಣಾಯಕ ಮಟ್ಟವನ್ನು ಮ
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಕರೆದೊಯ್ದಿದ್ದರು ಎಂದು ಸ್ಫೋಟಕ ಹೇಳ
CM Power Sharing : ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡಿನ ಮೌನ ಕುತೂಹಲಕ್ಕೆ ಕಾರಣವಾಗಿದೆ. ಯಾವ ನಿರ್ಧಾರವನ್ನು ತೆಗೆದುಕೊಳ್ಳು ಬೇಕು ಎನ್ನುವ ವಿಚಾರದಲ್ಲಿ ವರಿಷ್ಠರು ಗೊಂದದಲ್ಲಿ ಇದ್ದಾರಾ ಎನ್ನುವ ಪ್ರಶ್ನೆ
ಕನಕದಾಸರ ಸುಪ್ರಭಾತ ರಚನೆಯು ತಿರುಪತಿ ವೆಂಕಟೇಶನನ್ನು ಬೆಳಗಿನ ಜಾವದಲ್ಲಿ ಎಬ್ಬಿಸುವ ಸೊಗಸನ್ನು ವಿವರಿಸುತ್ತದೆ. ಹಾಲು ಕಾಯಿಸಿ, ಬೆಣ್ಣೆ ಕಡೆದು, ಹೂವು ಅರ್ಪಿಸಿ, ದಾಸರು ಜ್ಞಾನೋದಯಕ್ಕಾಗಿ ಹರಿಯನ್ನು ಸ್ಮರಿಸುತ್ತಿದ್ದಾರೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸ ಒಕ್ಕೂಟ ರಚನೆಗೆ ಮುಂದಾಗಿದ್ದಾರೆ. ಭಾರತ, ಚೀನಾ, ರಷ್ಯಾ, ಜಪಾನ್ ದೇಶಗಳನ್ನು ಸೇರಿಸಿ 'C5' ಅಥವಾ 'ಕೋರ್ ಫೈವ್' ಎಂಬ ಬಲಿಷ್ಠ ರಾಷ್ಟ್ರಗಳ ಗುಂಪು ರಚಿಸಲು ಚಿಂತನೆ ನಡೆಸುತ್ತಿದ್
14ರ ಹರೆಯದ ಈ ಹುಡುಗ ಸಾಮಾನ್ಯನಲ್ಲ ಎಂಬುದನ್ನು ಮತ್ತೆ ಸಾಬೀತು ಪಡಿಸಿದ್ದಾನೆ. ರೈಸಿಂಗ್ ಏಷ್ಯಾಕಪ್ ಟೂರ್ನಿಯ ಬಳಿಕ ವೈಭವ್ ಸೂರ್ಯವಂಶಿ ಅಂಡರ್ 19 ಏಷ್ಯಾಕಪ್ ನಲ್ಲೂ ತನ್ನ ಅದ್ಭುತ ಬ್ಯಾಟಿಂಗ್ ಅನ್ನು ಮುಂದುವರಿಸಿದ್ದಾನೆ. ಯುಎಇ
ಬೆಂಗಳೂರು ಮೆಟ್ರೋಗೆ 'ಮೇಡ್ ಇನ್ ಇಂಡಿಯಾ' ಮೊದಲ ಚಾಲಕರಹಿತ ರೈಲು ಸೇರ್ಪಡೆಯಾಗಿದೆ. ಬಿಇಎಂಎಲ್ ಅಭಿವೃದ್ಧಿಪಡಿಸಿದ ಈ ರೈಲು, ಅತ್ಯಾಧುನಿಕ GoA4 ತಂತ್ರಜ್ಞಾನ ಹೊಂದಿದ್ದು, 2027ರ ಮೇನಿಂದ ಗುಲಾಬಿ ಮಾರ್ಗದಲ್ಲಿ ಸಂಚಾರ ಆರಂಭಿಸಲಿದೆ. ಇ
ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಕಿತ್ತಾಟ ತೀವ್ರಗೊಂಡಿದ್ದು, ಶಾಸಕರು ಬಹಿರಂಗ ಹೇಳಿಕೆಗಳ ಮೂಲಕ ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಈ ಗೊಂದಲದಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿದ್ದು, ಹೈಕಮಾಂಡ್ ಮಧ್ಯಪ್ರವೇಶಕ್ಕೆ ಶಾಸಕ
ಆಸ್ಟ್ರೇಲಿಯಾದಲ್ಲಿ ಸ್ಕೈಡೈವರ್ ಒಬ್ಬರು ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿಕೊಂಡು ಸಾವಿರಾರು ಅಡಿ ಎತ್ತರದಲ್ಲಿ ಗಾಳಿಯಲ್ಲಿ ತೇಲಾಡಿದ್ದಾರೆ. ತುರ್ತು ಪ್ಯಾರಾಚೂಟ್ ವಿಮಾನದ ರೆಕ್ಕೆಗೆ ಸಿಲುಕಿದಾಗ, ಸ್ಕೈಡೈವರ್ ಹುಕ
ಬೆಂಗಳೂರಿನ ಪ್ರಮುಖ ಐಟಿ ಕಾರಿಡಾರ್ ಸಿಲ್ಕ್ ಬೋರ್ಡ್ ನಿಂದ ಕೆ.ಆರ್. ಪುರಂವರೆಗೆ ರಸ್ತೆ ಅಭಿವೃದ್ಧಿ ಆಗಲಿದೆ. ಅಂತರಾಷ್ಟ್ರೀಯ ಕಂಪನಿಗಳಿರುವ, ನಗರದ ಪ್ರಮುಖ ವಾಣಿಜ್ಯ ಆದಾಯ ತರುವ ಹಾಗೂ ಉದ್ಯಮಿಗಳ ಒತ್ತಾಯದ ಮೇರೆಗೆ ರಸ್ತೆಯ ಅಭ
ಕಳೆದ ವಾರ ಇಂಡಿಗೋ ವಿಮಾನ ಕಾರ್ಯಾಚರಣೆಯಲ್ಲಿ ಉಂಟಾದ ಭಾರಿ ಅಡಚಣೆಯ ಹಿನ್ನೆಲೆಯಲ್ಲಿ, ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ನಾಲ್ವರು ವಿಮಾನ ಕಾರ್ಯಾಚರಣೆ ನಿರೀಕ್ಷಕರನ್ನು (ಎಫ್ಒಐ) ವ
ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾತ್ರಿ ಡಿನ್ನರ್ ಪಾರ್ಟಿಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾ
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ತೀವ್ರ ಚಳಿ ಆವರಿಸಲಿದ್ದು, ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ 'ತೀವ್ರ ಶೀತಗಾಳಿ' ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಮುಂಜಾನೆ ಮಂಜು ಕವಿದ ವಾತಾವರಣವಿರಲಿದೆ. ಮುಂದಿನ 7 ದಿನಗಳ
ಕರ್ನಾಟಕ ಸರ್ಕಾರ ಮಾದಕ ವಸ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾರಾಟಗಾರರ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿ ಕೆಡವಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಈಗಾಗಲೇ ಸುಮಾರು 300 ವ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ವಿದೇಶ ಪ್ರವಾಸ ಆರಂಭಿಸಲಿದ್ದಾರೆ. ಅವರು ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಮುಖ್ಯ ಉದ್ದೇಶ ವ್ಯಾಪಾರ ಮತ್ತು ರಕ್ಷಣಾ ಕ
Dinner Meeting : ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿದ್ದ ಔತಣಕೂಟ ಸದ್ದನ್ನು ಮಾಡುತ್ತಿದೆ. ಆದರೆ, ಇದಕ್ಕೆ ಬೇರೇನೂ ರಾಜಕೀಯ ಬೆರಸುವುದು ಬೇಡ ಎಂದು ಉಪ ಮುಖ್ಯಮಂತ್ರಿಗಳ
ಪಶ್ಚಿಮ ಬಂಗಾಳದ ದೀದಿ ಆಡಳಿತದಲ್ಲಿ ಬಾಬ್ರಿ ಮಸೀದಿ ನಿರ್ಮಾಣ ವಿಚಾರ ಈಗ ರಾಜಕೀಯ ಸಂಚಲನ ಸೃಷ್ಟಿಸಿದೆ. ಮುಂದಿನ ನಾಲ್ಕೈದು ತಿಂಗಳ ಒಳಗೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಎದ್ದಿರುವ ಈ ವಿದ್ಯಮಾನವು ಸಿಎಂ ಮಮತಾ ಬ್ಯಾನರ್ಜಿಗ
ವ್ಯಾಪಾರ ಕ್ಷೇತ್ರದಲ್ಲಿ ಕೆಲವೊಮ್ಮೆ ಪರಸ್ಪರ ಮಾಡಿಕೊಳ್ಳುವ ಒಪ್ಪಂದಗಳು ಬಿಸಿ ತುಪ್ಪವಾಗಿ ಪರಿಣಮಿಸುತ್ತವೆ. ನಷ್ಟ ಎಂಬ ಕಾರಣಕ್ಕೆ ಉಗಿಯಲೂ ಬಾರದ ಮತ್ತು ಲಾಭದ ಕಾರಣಕ್ಕೆ ನುಂಗಲೂ ಬಾರದ ಪರಿಸ್ಥಿತಿಯನ್ನು ಅವು ಸೃಷ್ಟಿಸಿ ಬಿ
ಎಚ್ಎಂ ರೇವಣ್ಣ ಮಗ ಶಶಾಂಕ್ ಓಡಿಸಿದ್ದ ಕಾರು ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಡರಾತ್ರಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಅಮೆರಿಕಾ ಅಧ್ಯಕ್ಷ ಟ್ರಂಪ್ ವೆನೆಜುವೆಲಾದ ಅಧ್ಯಕ್ಷ ಮಡೂರೊ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ರಷ್ಯಾ ಮತ್ತು ಬೆಲಾರೂಸ್ ಮಡೂರೊಗೆ ಬೆಂಬಲ ನೀಡಿವೆ. ರಷ್ಯಾ ಅಧ್ಯಕ್ಷ ಪುಟಿನ್ ಮಡೂರೊಗ
ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಡಿಕೆಶಿ ಅವರ ಕಠಿಣ ಪರಿಶ್ರಮಕ್ಕೆ ಫಲ ಸಿಗುತ್ತದೆ, ಹೈಕಮಾಂಡ್ ನಿರ್ದೇಶನವೇ ಅಂತಿಮ ಎಂದು ಅವರು ವ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉದ್ಧವ್ ಠಾಕ್ರೆ ನಡುವೆ ತೀವ್ರ ವಾಕ್ಸಮರ ನಡೆದಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ವಿರುದ್ಧ ಇಂಡಿಯಾ ಒಕ್ಕೂಟ ಮಂಡಿಸಿರುವ ವಜಾ ಮಂಡನೆ ಈ ವಿವಾದಕ್ಕೆ ಕಾರಣವ
ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.ಉ.ಕ ಪ್ರತ್ಯೇಕ ರಾಜ್ಯ ಆಗಬೇಕು ಎಂಬುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ, ಆದರೆ ಇದು ನನ್ನ ವೈಯಕ್ತಿಕ ಅಭ
ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕಿರುವಷ್ಟು ಅಭಿಮಾನಿ ವರ್ಗ ಬಹುಶಃ ಬೇರೆ ಯಾವ ತಂಡಕ್ಕೂ ಇಲ್ಲ. ಅರ್ಸಿಬಿ ಮೇಲಿನ ಅಭಿಮಾನ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುತ್ತದೆ. ಫ್
ಚಿನ್ನದ ಬೆಲೆ ಗಗನಕ್ಕೆ ಜಿಗಿದಿದೆ. ಇಂದು ಒಂದೇ ದಿನ ಭಾರಿ ಜಿಗಿತವಾಗಿದ್ದು, ಈ ವರ್ಷದ ದಾಖಲೆ ಬೆಲೆ ರೆಕಾರ್ಡ್ ಆಗಿದೆ. ಚಿನ್ನದ ಬೆಲೆ ಜನಸಾಮಾನ್ಯರ ಕೈಗೆ ನಿಲುಕದಷ್ಟು ಹೆಚ್ಚಳ ಕಂಡಿದೆ. ಗೋಲ್ಡ್ ಡಿಮ್ಯಾಂಡ್, ಹಾಗೂ ಹೂಡಿಕೆ ಹೆಚ್
Impeachment Against Madras Justice : ಮದ್ರಾಸ್ ಹೈಕೋರ್ಟಿನ ಮಧುರೈ ಬೆಂಚ್ ನ್ಯಾಯಮೂರ್ತಿ ಅವರನ್ನು ಮಹಾಭಿಯೋಗಕ್ಕೆ ಒಳಪಡಿಸಬೇಕು ಎಂದು ವಿರೋಧ ಪಕ್ಷಗಳು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾಗೆ ನೂರಕ್ಕೂ ಹೆಚ್ಚು ಸಂಸದರ ಸಹಿ ಇರುವ ಮನವಿಯನ್ನು ಸಲ್ಲಿಸಿ
ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಯುಕೆಯ ಬ್ರಿಸ್ಟಲ್ನಲ್ಲಿರುವ ಐತಿಹಾಸಿಕ ವಸ್ತುಸಂಗ್ರಹಲಾಯದಲ್ಲಿ ಕಳ್ಳತನ ನಡೆದು ಎರಡು ತಿಂಗಳುಗಳ ಬಳಿಕ, ಪೊಲೀಸರು ಕಳ್ಳತನದ ಮಾಹಿತಿಯನ್ನು ಸಾರ್ವಜನಿಕಗೊಳಿಸಿದ್
ಭಾರತದ ವಾಯು ಗುಣಮಟ್ಟದ ಮಾನದಂಡಗಳಿಗೆ ಅಂತಾರಾಷ್ಟ್ರೀಯ ಶ್ರೇಯಾಂಕಗಳಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳು ಕೇವಲ ಸಲಹೆಗಳಾಗಿದ್ದು, ಭಾರತಕ್ಕೆ ಕಡ್ಡ
ಬೆಳಗಾವಿ ಅಧಿವೇಶನದಲ್ಲಿ ನಾಯಕತ್ವ ಗೊಂದಲ ತಣ್ಣಗಾಗುವ ಬದಲು ಬೂದಿಮುಚ್ಚಿದ ಕೆಂಡದಂತಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಆಪ್ತ ಶಾಸಕರಿಗೆ ಪ್ರತ್ಯೇಕ ಡಿನ್ನರ್ ಮೀಟಿಂಗ್ ಹಮ್ಮಿಕೊಂಡಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಗೊಂದ
ಆಂಧ್ರಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಬಸ್ ಅಪಘಾತ ಸಂಭವಿಸಿದದ್ದು, ಅಲ್ಲೂರಿ ಜಿಲ್ಲೆಯ ತುಲಸಿಪಕಲು ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಒಟ್ಟು 9 ಪ್ರಯಾಣಿಕರು ಸಾವನ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಜನಸಂಖ್ಯಾ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಜನಸಂಖ್ಯೆ 50% ತಲುಪಿದರೆ ಇತರ ಸಮುದಾಯಗಳು ಅಳಿವಿನಂಚಿಗೆ ತಲುಪಬಹುದು ಎಂದು ಎಚ್ಚರಿಸಿದ್ದ
ದಯಮಾರಣ ಕೋರಿ ಸಲ್ಲಿಸುವ ಅರ್ಜಿಗಳ ವಿಚಾರಣೆ ನೆಡೆಸುವುದು ಸಪ್ರೀಂಕೋರ್ಟ್ಗೆ ಸವಾಲಿನ ಕೆಲಸವೇ ಸರಿ. ಅತ್ಯಂತ ದಯನೀಯ ಸ್ಥಿತಿಯಲ್ಲಿ ವೈದ್ಯಕೀಯ ಸಾಧನೆಗಳ ನೆರವಿನಿಂದ ಬದುಕುತ್ತಿರುವ ವ್ಯಕ್ತಿಯನ್ನು ಕೊನೆ ಕ್ಷಣದವರೆಗೂ ಜೀವ
ರಾಜ್ಯ ಸರ್ಕಾರವು ಕಂಟೋನ್ಮೆಂಟ್ ರೈಲ್ವೆ ಕಾಲೊನಿಯ 8.61 ಎಕರೆ ಪ್ರದೇಶವನ್ನು 'ಜೀವ ವೈವಿಧ್ಯತೆ ಪಾರಂಪರಿಕ ತಾಣ' ಎಂದು ಸೆಪ್ಟೆಂಬರ್ನಲ್ಲಿ ಘೋಷಿಸಿ, ಡಿಸೆಂಬರ್ನಲ್ಲಿ ಯಾವುದೇ ಕಾರಣ ನೀಡದೆ ಹಿಂಪಡೆದಿದೆ. ಈ ನಿರ್ಧಾರದಿಂದ ಪರಿಸ
ತಮ್ಮ ಮಹತ್ವಾಕಾಂಕ್ಷಿ ಗೋಲ್ಡ್ ಕಾರ್ಡ್ ಯೋಜನೆ ಬಿಡುಗಡೆ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶ್ರೀಮಂತ ವಲಸಿಗರಿಗೆ ಅಮೆರಿಕದ ಬಾಗಿಲುಗಳನ್ನು ತೆರೆದಿದ್ದಾರೆ. ಗೋಲ್ಡ್ ಕಾರ್ಡ್ ಬಿಡುಗಡೆ ಸಮಾರಂಭದಲ್ಲಿ ಮ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಪ್ರವಾಸ ಮತ್ತು ಮೋದಿ-ಪುಟಿನ್ ದೋಸ್ತಿ ಅಮೆರಿಕವನ್ನು ಇನ್ನಿಲ್ಲದಂತೆ ಕಾಡತೊಡಗಿದೆ. ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಶತಾಯಗತಾಯ ಪ್ರಯತ್ನ ಆರಂಭಿಸಿರುವ ಅಧ್ಯಕ್ಷ ಡೊನ
ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ. ಒಳಮೀಸಲಾತಿ ಜಾರಿಗಾಗಿ 'ಕರ್ನಾಟಕ ಪರಿಶಿಷ್ಟ ಜಾತಿಗಳು (ಉಪ ವರ್ಗೀಕರಣ) ವಿಧೇಯಕ -2
‘ದಿ ಡೆವಿಲ್’ ಸಿನಿಮಾ ಹೇಗಿದೆ? ಹಿಟ್ ಆಗುತ್ತಾ? ಇಲ್ವಾ? ಇಲ್ಲಿದೆ ವಿಮರ್ಶೆ!
ಆನ್ಲೈನ್ ಗೇಮ್ ಗೀಳಿಗೆ ಒಳಗಾದ ಎಂಬಿಎ ವಿದ್ಯಾರ್ಥಿಯೊಬ್ಬ ಆ್ಯಪ್ ಮೂಲಕ ಸಾಲ ಪಡೆದು, ಬೆತ್ತಲೆ ಫೋಟೋ ಹಂಚುವ ಬೆದರಿಕೆ ಮತ್ತು ಹಣಕ್ಕಾಗಿ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂರು ಪುಟದ ಡೆತ್ ನೋಟ್ನಲ್ಲ
India Vs South Africa 2nd t20i Match- ಕಟಕ್ನಲ್ಲಿ ಪ್ರಥಮ ಟಿ20 ಪಂದ್ಯದಲ್ಲಿ ಆದ ಮುಖಭಂಗಕ್ಕೆ ನ್ಯೂ ಚಂಡೀಗಢದಲ್ಲಿ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ ದ್ವಿತೀಯ ಪಂದ್ಯದಲ್ಲಿ ಭಾರತದ ವಿರುದ್ಧ 51 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ
ಗುರು-ಶಿಷ್ಯರ ಬಾಂಧವ್ಯಕ್ಕೆ ಸಾಕ್ಷಿ ತಿ ನರಸೀಪುರ ಸಾಕ್ಷಿಯಾಗಿದೆ. ತನ್ನ ನೆಚ್ಚಿನ ಶಿಕ್ಷಕ ಶ್ರೀನಿವಾಸಗೌಡ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಉಮಾಶಂಕರ್ ಅವರು
ಮಾಲಿನ್ಯ ನಿಯಮ ಉಲ್ಲಂಘನೆ ಸಂಬಂಧ ಬೀಗ ಬಿದ್ದಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋ ಮರು ಆರಂಭಗೊಂಡಿದೆ. ಬಿಗ್ಬಾಸ್ ಕಾರ್ಯಕ್ರಮಕ್ಕೆ ತೊಂದರೆಯಾಗಿದ್ದ ಈ ವಿಚಾರದಲ್ಲಿ, ಮಾಲೀಕರು ನಿಯಮ ಪಾಲನೆಗೆ ಅಗತ್ಯ ವ್ಯವಸ್ಥೆ ಮಾಡಿದ್ದರ
ಬೇಲೇಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣದ ಆರೋಪಿ ಶಾಸಕ ಸತೀಶ್ ಸೈಲ್ ಅವರ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಆದೇಶಿಸಿದೆ. ಜಾರಿ ನಿರ್ದೇಶನಾಲಯವು ಹೊಸದಾಗಿ ವೈದ್ಯಕೀಯ ತಪಾಸಣೆ ನಡೆಸಲು ಅಭಿಪ್ರಾಯ ವ್ಯಕ್ತಪಡಿಸಿದೆ. ಯಾವ ವೈದ್ಯ
India Vs South Africa- ಚುಟುಕು ಕ್ರಿಕೆಟ್ ನ ಸ್ಪೆಷಲಿಸ್ಟ್ ಬೌಲರ್ ಎಂದೇ ಹೆಸರಾಗಿರುವ ಅರ್ಶದೀಪ್ ಸಿಂಗ್ ಅವರು ಒಂದೇ ಓವರ್ ನಲ್ಲಿ 7 ವೈಡ ಎಸೆವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಇನಿಂಗ್ಸ್ನ 11ನೇ ಓವರ್ ನಲ್
ಮೌಖಿಕ ಆದೇಶದ ಮೂಲಕ ರೌಡಿಶೀಟರ್ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರಕಾರ ಸೂಕ್ತ ಪ್ರಕ್ರಿಯೆ ನಿಗದಿಪಡಿಸುವವರೆಗೆ, ಎಸ್ಎಂಎಸ್ ಅಥವಾ ವಾಟ್ಸ್ಆ್ಯಪ್ ಮೂಲಕ ಸೂಚನೆ ನೀಡಬಹುದು ಎಂದು ನ್ಯಾಯಾಲ
ಅಮೆರಿಕದ ಫೆಡರಲ್ ರಿಸರ್ವ್ ಸತತ ಮೂರನೇ ಬಾರಿ ಬಡ್ಡಿದರವನ್ನು ಶೇಕಡಾ 0.25ರಷ್ಟು ಇಳಿಸಿದೆ. ಹಣದುಬ್ಬರ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಆರ್ಥಿಕತೆಗೆ ಬೆಂಬಲ ನೀಡುವುದು ಮ
ರಷ್ಯಾದಿಂದ ತೈಲ ಖರೀದಿ ಬೆನ್ನಲ್ಲೇ ಭಾರತದ ಮೇಲೆ ಅಮೆರಿಕದ ಟ್ರಂಪ್ ಸರ್ಕಾರ ಶೇ.50ಸುಂಕ ವಿಧಿಸಿತ್ತು. ಆ ಬಿಕ್ಕಟ್ಟಿನ ಮಧ್ಯೆ ಕೆಲ ದಿನಗಳ ಹಿಂದೆ ಪುಟಿನ್ ಭಾರತಕ್ಕೆ ಬಂದಿದ್ದರೂ ಈ ಗೊಂದಲಗಳ ಮಧ್ಯೆ ಪ್ರಧಾನಿ ಮೋದಿ ಅವರು ಅಮೆರಿ
RSS Delhi Office : ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಟ್ಟಡದ ಫೋಟೋ ಜೊತೆ ರಾಜ್ಯ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಈ ಫೋಟೋ ನೋಡಿ ಮಿಸ್ಟೇಕ್ ಮಾಡಿಕೊಳ್ಳಬೇಡಿ ಎಂದು ಎಕ್ಸ್ ಮೂಲಕ
ರಾಜ್ಯದ ಸರಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಬಡವರಿಗೆ ಕಡಿಮೆ ಬೆಲೆಗೆ ಔಷಧಿ ನೀಡುವಲ್ಲಿ ಸರಕಾರದ ವಿಭಾಗ ಹಸ್ತಕ್ಷೇಪ ಮಾಡುವುದಿಲ್ಲ ಎಂ
ತಮಿಳುನಾಡಿನ ದೇವಸ್ಥಾನವೊಂದರ ದೀಪ ಬೆಳಗುವ ವಿಚಾರದಲ್ಲಿ ಹಿಂದೂಗಳ ಪರ ತೀರ್ಪು ನೀಡಿದ ನ್ಯಾಯಮೂರ್ತಿಯ ಪದಚ್ಯುತಿಗೆ ಸಂಸದರು ಯತ್ನಿಸುತ್ತಿರುವುದನ್ನು ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ. ಜಾತಿ, ಪ್ರಾದೇಶಿ
ನೀವಿದನ್ನು ನಂಬಲೇಬೇಕು. ಮುಂದಿನ ಫೆಬ್ರವರಿಯಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಗಳ ಟಿಕೆಟ್ ಬೆಲೆ ಕೇವಲ 100 ರೂಪಾಯಿ! ಜನಸಾಮಾನ್ಯರೂ ಕ್ರಿಕೆಟ್ ಅನ್ನು ಮೈದಾನಗಳಿಗೆ ಬಂದು ಆಸ್ವಾದಿಸಲು ಸಾಧ್ಯವಾಗಬೇಕು ಎಂಬ
ಸಂಸತ್ತಿನ ಚಳಿಗಾಲದ ಅಧಿವೇಶನದ 9ನೇ ದಿನವಾದ ಗುರುವಾರ, ಲೋಕಸಭೆಯು ಪ್ರಮುಖ ಆರ್ಥಿಕ ವಿಷಯಗಳತ್ತ ಗಮನಹರಿಸಿದರೆ, ರಾಜ್ಯಸಭೆಯು ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ಲೋಕಸಭೆಯಲ್ಲಿ 2025-26ರ ಸಾಲಿನ ಪೂರಕ ಅನುದಾನಗಳ ಕುರಿತು ಚರ್ಚೆ
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗೆ, ಶುದ್ಧ ರೇಷ್ಮೆಯ ಬದಲಿಗೆ ಶೇ.100ರಷ್ಟು ಪಾಲಿಸ್ಟರ್ ದುಪಟ್ಟಾಗಳನ್ನು ದೇವಸ್ಥಾನಕ್ಕೆ ಪೂರೈಸಲಾಗಿದೆ. ಈ ವಂಚನೆಯಲ್ಲಿ ವಿಆರ್ಎಸ್ ಎಕ್
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನಾಲ್ಕನೇ ದಿನವಾದ ಇಂದು ಡಿ.11ರಂದು ಉತ್ತರ ಕರ್ನಾಟಕದ ಚರ್ಚೆಯ ವೇಳೆ ಬಿಜೆಪಿ ಮತ್ತು ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಸಚಿವರ ನಡುವೆ ಮಾತುಕತೆ ನಡೆಯಿತು. ಡಿಕೆ ಶಿವಕುಮಾರ್ ಅವರ ಕುರ್ಚಿ ಆಸ

16 C