ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಮಾಡುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ದಕ್ಷಿಣದ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ಹಿಂದಿ ಭಾಷೆ ಹೇರು
ಧಾರವಾಡ ಮೂಲದ ವೈದ್ಯ ಡಾ. ರಮೇಶ್ ಕಲಘುಟಕರ್ ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಂಜುನಾಥ ನಾಯ್ಕ ಎಂಬ ಆರೋಪಿಯನ್ನು ಕೇವಲ 6 ಗಂಟೆಗಳ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ನಗರದ ಬ
ಯಹೂದಿ ಜನರ ಸ್ವಂತ ರಾಷ್ಟ್ರದ ಕನಸಿನಿಂದ ಹುಟ್ಟಿಕೊಂಡ ಪುಟ್ಟ ರಾಷ್ಟ್ರವೇ ಇಸ್ರೇಲ್. ಹುಟ್ಟಿನಿಂದ ಇಂದಿನ ವರೆಗೂ ಇಸ್ರೇಲ್ಗೆ ಸಂಘರ್ಷಗಳು ತಪ್ಪಿಲ್ಲ. ಇಸ್ರೇಲ್ ಸ್ವತಂತ್ರ ದೇಶದ ಸ್ಥಾಪನೆಯ ರೂವಾರಿ ಡೇವಿಡ್ ಬೆನ್ ಗುರಿಯಾನ್
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ಯದಲ್ಲಿ 17 ಕಡೆ ದಾಳಿ ನಡೆಸಿದ್ದಾರೆ. ಅಶೋಕ್ ನಗರದಲ್ಲಿರುವ ಶಾಸಕ ಎನ್ ಎ ಹ್ಯಾರಿಸ್ ನಿವಾಸ ಹಾಗೂ ಮುಹಮ್ಮದ್ ನಲಪಾಡ್ ನಿವಾಸದಲ್ಲಿ 21 ಗಂಟೆಗಳ ಕಾ
ಮಧ್ಯಪ್ರಾಚ್ಯ ಯುದ್ಧದಲ್ಲಿ ಇರಾನ್ ಗೆ ಚೀನಾದ ಮಿಲಿಟರಿ ಬೆಂಬಲವಿದೆ ಎಂಬ ಆರೋಪಗಳ ನಡುವೆ ಅಮೆರಿಕಾದ ರಿಪಬ್ಲಿಕನ್ ಪಕ್ಷದ ಸದಸ್ಯೆ ಭಾರತೀಯ ಮೂಲದ ನಿಕ್ಕಿ ಹ್ಯಾಲಿ ಇತ್ತೀಚೆಗೆ ಹೊರ್ಮುಜ್ ನಲ್ಲಿ US ನೌಕಾಪಡೆ ಸೆರೆಹಿಡಿದಿರು
100 Crore Missing : ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿರುವ ನಟ ವಿಜಯ್ ಅವರು, ನೂರು ಕೋಟಿ ಆಸ್ತಿಯನ್ನು ಮುಚ್ಚಿಟ್ಟಿದ್ದಾರೆ ಎನ್ನುವ ದೂರು, ಮದ್ರಾಸ್ ಕೋರ್ಟ್’ನಲ್ಲಿ ದಾಖಲಾಗಿದೆ. ವಿಜಯ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತ
ಕಡೆಗೂ ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನ ಗೊಂದಲಕ್ಕೆ ಹೈಕೋರ್ಟ್ ತೆರೆ ಎಳೆದಿದೆ. ಈ ವರ್ಷ ಗ್ರೇಡ್ ಬದಲು, ಹಿಂದಿಗೆ ಅಂಕವನ್ನೇ ಕೊಡಲಾಗುತ್ತದೆ.
ದ್ರಾವಿಡ ಸಂಸ್ಕೃತಿಯ ಶ್ರೀಮಂತ ಹರವು ಹೊಂದಿರುವ ತಮಿಳುನಾಡಿನ ರಾಜಕೀಯ ಚಿತ್ರಣವು ದೇಶದ ಇತರ ಭಾಗಗಳಿಗಿಂತ ವಿಭಿನ್ನ ಹಾಗೂ ಸಂಕೀರ್ಣವಾಗಿದೆ. ಇಲ್ಲಿ ಕೇವಲ ಚೆನ್ನೈ ಮಾತ್ರವಲ್ಲದೆ ಕೊಯಮತ್ತೂರು, ಮದುರೈ ಮತ್ತು ಕಾಂಚಿಪುರಂನಂತಹ
ಕೋಲಾರದಲ್ಲಿ ಆರೋಗ್ಯ ಕವಚವಾಗಿರಬೇಕಾದ ಆಂಬ್ಯುಲೆನ್ಸ್ ಗಳು ಕೆಟ್ಟು ನಿಂತಿದ್ದು,ಸಿಬ್ಬಂದಿ ಕೊರತೆ ಹಾಗೂ ಸಮರ್ಪಕ ಸೇವೆಯ ಕೊರತೆಯಿಂದಾಗಿ ರೋಗಿಗಳು ಹಾಗೂ ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಪ್ರಮುಖವಾಗ
ಕೆ ಎನ್ ರಾಜಣ್ಣ, ಅಬ್ದುಲ್ ಜಬ್ಬಾರ್, ನಸೀರ್ ಅಹ್ಮದ್ ಸೇರಿದಂತೆ ಆಪ್ತರ ವಿರುದ್ಧ ಸರಣಿ ಕ್ರಮಗಳಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಯಾಕೆ ಮೌನಕ್ಕೆ ಜಾರಿದ್ದಾರೆ ಎಂಬ ಬಗ್ಗೆ ಕಾಂಗ್ರೆಸ್ನಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗ
Top 20 Billionaires: ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ 2026ರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟಾಪ್ 20 ಪಟ್ಟಿಯಲ್ಲಿ ಭಾರತದ ಇಬ್ಬರು ಕುಬೇರರು ಸ್ಥಾನವನ್ನು ಪಡೆದಿದ್ದಾರೆ. ಟೆಸ್ಲಾ, ಎಕ್ಸ್ ಒಡೆಯ ಎಲಾನ್ ಮಸ್ಕ್, ವಿಶ್ವದ ಅತ್ಯಂತ ಶ್ರೀಮಂ
ಚಿನ್ನ ಬೆಳ್ಳಿ ದರ ಇಮದು ಏರಿಕೆಯಾಗಿಲ್ಲ. ಚಿನ್ನಾಭರಣ ಪ್ರಿಯರಿಗೆ ಸಿಹಿಸುದ್ದಿಯಾಗಿದ್ದು, ಅಕ್ಷಯ ತೃತೀಯ ದಿನ ಭರ್ಜರಿ ವ್ಯವಹಾರ ನಡೆದಿದ್ದು, ಮಾರಾಟಗಾರರಲ್ಲಿ ಹೊಸ ಉತ್ಸಾಹ ಬಂದಿದೆ.
ಜರ್ಮನಿಯ ಡ್ಯೂಸ್ಬರ್ಗ್ ಪ್ರದೇಶದಲ್ಲಿ ಗುರುದ್ವಾರವೊಂದರಲ್ಲಿ ಬಣಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಈ ಘಟನೆಯಲ್ಲಿ ಕನಿಷ್ಠ 11 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಘರ್ಷಣೆಗಳಲ್ಲಿ ಚಾಕು, ಬಂದೂಕು ಸೇರಿದಂತೆ ವಿವ
ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಈಶಾನ್ಯ ಭಾರತದಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ವರದಿಯಂತೆ ರಿಕ್ಟರ್ ಮಾಪಕದಲ್ಲಿ ಗಮನಾರ್ಹ ತೀವ್ರತೆ ದಾಖಲಿಸಿರುವ ಈ ಕಂಪನ
ದಶಕಗಳಿಂದೀಚೆಗೆ ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಮಳೆಗೂ ನಗರಗಳು ಮುಳುಗುತ್ತಿವೆ, ಗ್ರಾಮೀಣ ಭಾಗದ ನದಿಗಳು ತುಂಬಿ ಹರಿಯುತ್ತಿವೆ. ಅಲ್ಲಲ್ಲಿಗುಡ್ಡ ಕುಸಿತ, ಹೆದ್ದಾರಿ ಬಂದ್ ಸುದ್ದಿಗಳು ಕೇಳಿಬರುತ್ತವೆ. ಕಳೆದ ಬಾರಿಯಂತೆ ಈ ಬಾ
ಜಂಗಮಕೋಟೆ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಭೂಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಹೋರಾಟವು ಸದ್ಯ ತನ್ನ ಹಾದಿ ತಪ್ಪಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದೆ. ಸಂಸದ ಡಾ. ಕೆ. ಸುಧಾಕರ್
Congress Mahila Congress Vs BJP : ಕ್ಷೇತ್ರ ಪುನರ್ ವಿಂಗಡಣೆಗೆ ತುಳುಕು ಹಾಕಿ, ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿತ್ತು. ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇರಲಿಲ್ಲ. ಬಿಜೆಪಿಯ ಸುಳ್ಳು ಆಪಾದನೆಗೆ ಕೌಂಟರ್ ಕೊ
ಇನ್ನೊಂದು ತಿಂಗಳಲ್ಲಿ ಮುಂಗಾರು ಪ್ರವೇಶವಾಗಲಿದೆ. ಪ್ರತೀ ಬಾರಿ ಕಡಲ್ಕೊರೆತದಿಂದ ನಿರ್ಗತಿಕರಾಗುವ ಜನ, ಸಿಡಿಲು-ಮಿಂಚಿಗೆ ಬಲಿಯಾಗುವ ಜನ ಜಾನುವಾರು, ಪ್ರವಾಹ ಸ್ಥಿತಿ ಇವುಗಳಿಗೆಲ್ಲ ಪರಿಹಾರ ಕೊಡಬೇಕಾದ ಆಡಳಿತ ಮುಂಗಾರು ಬಂದಾ
ಸುದೀರ್ಘ ಕಾಲ ಆಪಲ್ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಟಿಮ್ ಕುಕ್ ಅವರು ಸಿಇಒ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಕಂಪನಿಯ ಹಾರ್ಡ್ವೇರ್ ಎಂಜಿನಿಯರಿಂಗ್ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿದ್ದ ಜಾನ್ ಟೆರ್ನಸ್ ಅ
ಜಿಬಿಎ ಗೆ ತೆರಿಗೆ ಕಟ್ಟದ ಲಕ್ಷಾಂತರ ಕಟ್ಟಡ ಮಾಲೀಕರು ಬೆಂಗಳೂರಲ್ಲಿದ್ದಾರೆ. ಎಷ್ಟೇ ನೋಟಿಸ್ ಕೊಟ್ಟರೂ, ಹರಾಜು ಪ್ರಕ್ರಿಯೆಗೆ ಮುಂದಾದರೂ ಮಾಲೀಕರು ಮಾತ್ರ ಜಗ್ಗುತ್ತಿಲ್ಲ. ಹೀಗಾಗಿ ಜಿಬಿಎ ಆಸ್ತಿಗಳನ್ನು ತಾನೇ ಖರೀದಿಗೆ ಮುಂದ
ಶಿವರಾಮ ಕಾರಂತ ಬಡಾವಣೆ ಸಾಕಷ್ಟು ಸುದ್ದಿಯಲ್ಲಿರುವ , ಶೀಘ್ರ ಅಭಿವೃದ್ಧಿಯಾಗುತ್ತಿರುವ ಬಡಾವಣೆಯಾದರೂ ನಿವೇಶನ ಹಂಚಿಕೆಗೆ ಇನ್ನೂ ದಿನ ಬಂದಿಲ್ಲ. ಭೂಮಿ ಕೊಟ್ಟು ನಿರ್ಗತಿಕರಾಗಿರುವ ರೈತರು, ನಿವೇಶನ ಹಂಚಿಕೆಗಾಗಿ ಚಾತಕ ಪಕ್ಷಿ
Karnataka High Court- ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಬ್ಯಾಂಕಿನ ಮೊಹರು ಅಥವಾ ಸಹಿಯಿಲ್ಲದ ಕಂಪ್ಯೂಟರ್ ಆಧಾರಿತ 'ರಿಟರ್ನ್ ಮೆಮೊ'ಗಳನ್ನು ಮಾನ್ಯ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚೆಕ್ ಕ್ಲಿಯರಿಂಗ್ ಪ್ರಕ್ರಿ
USA Vs Iran War- ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನ ಮಾತುಕತೆ ಅನಿಶ್ಚಿತತೆಯಲ್ಲಿದೆ. ಹರ್ಮುಜ್ ಜಲಸಂಧಿಯ ನಿರ್ಬಂಧ ಮತ್ತು ಇರಾನ್ ಹಡಗುಗಳ ಜಪ್ತಿಯಿಂದಾಗಿ ಇರಾನ್ ಮಾತುಕತೆಯಿಂದ ಹಿಂದೆ ಸರಿದಿದೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ
ಮೊದಲ 22 ಎಸೆತದಲ್ಲಿ 19 ರನ್, ಮುಂದಿನ 23 ಎಸೆತದಲ್ಲಿ 81 ರನ್! ಮುಂಬೈ ಇಂಡಿಯನ್ಸ್ ತಂಡದ ಇನ್ನಿಂಗ್ಸ್ ಮುಗಿಯುವುದರೊಳಗೆ 45 ಎಸೆತದಲ್ಲಿ 101 ರನ್! ಇದು ನಿಧಾನಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿ ಚೊಚ್ಟಲ ಶತಕ ಹೊಡೆದ ಮುಂಬೈ ಇಂಡಿಯನ್ಸ್ ಬ್ಯ
ನಮ್ಮ ಮೆಟ್ರೋ 3ನೇ ಹಂತದ ಹೊಸಹಳ್ಳಿ-ಕಡಬಗೆರೆ 'ಕಿತ್ತಳೆ ಮಾರ್ಗ' ಕಾಮಗಾರಿಗಾಗಿ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿದೆ. ಹೊಸಹಳ್ಳಿ-ಕೆಎಚ್ಬಿ ಕಾಲೊನಿವರೆಗಿನ ಸ್ವತ್ತುಗಳನ್ನು ಗುರುತಿಸಿ ಅಧಿಸೂಚನೆ ಹೊರಡ
ಈ ಬಾರಿ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಭಾರೀ ತಾಪಮಾನ ಹೆಚ್ಚಳವಾಗಿದೆ. 36 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಜನ ಎಚ್ಚರಿಕೆ ವಹಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಾರ್ಗಸೂಚಿ ಬಿಡಿಗಡೆ ಮಾಡಿದೆ. ಪ್ರಮುಖವಾಗಿ ಮಧ್ಯಾಹ
SRH Vs DC Match Preview- ಐಪಿಎಲ್ 2026ರ 31ನೇ ಪಂದ್ಯದಲ್ಲಿ ಇಂದು ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಸತತ ಎರಡು ಜಯಗಳಿಂದ ಬೀಗುತ್ತಿರುವ ಹೈದರಾಬಾದ್, ಅಭಿಷೇಕ್ ಶರ್ಮಾ ಹಾಗೂ ಕ್ಲಾಸೆನ್ ಫಾರ್ಮ್ ಮ
ಕ್ರಿಕೆಟ್ ಆಡುವ ಜಗತ್ತಿನ ಕೆಲವು ದೇಶಗಳಿಗೆ ಪ್ರತಿಭೆಗಳ ಕೊರತೆ ಇದೆ. ಪ್ರತಿಭಾವಂತ ಆಟಗಾರರನ್ನು ಹುಡುಕುವುದೇ ಈ ದೇಶಗಳಿಗೆ ದೊಡ್ಡ ಸಮಸ್ಯೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತದಲ್ಲಿ ಪ್ರತಿಭೆಗಳ ದೊಡ್ಡ ದಂಡೇ ಇದ್ದು, ಯಾ
ನಾಸಿಕ್ ಟಿಸಿಎಸ್ ಮಹಿಳಾ ಉದ್ಯೋಗಿಯೊಬ್ಬರು ಕಚೇರಿಯಲ್ಲಿ ಅನುಭವಿಸಿದ ಸಂಕಷ್ಟಗಳನ್ನು ಪೊಲೀಸರ ಮುಂದೆ ವಿವರಿಸಿದ್ದಾರೆ. ಮೊದಲಿಗೆ ಅಸೋಸಿಯೇಟ್ ಆಗಿ ಕೆಲಸಕ್ಕೆ ಸೇರಿದ್ದ ಆಕೆಯನ್ನು ತರಬೇತಿ ವೇಳೆ ಅನ್ಯಧರ್ಮದ ಸಹೋದ್ಯೋಗಿಗ
ವಿಶ್ವದ ಅತ್ಯಂತ ಸುರಕ್ಷಿತ ಮತ್ತು ತಾಂತ್ರಿಕವಾಗಿ ಮುಂದುವರಿದ ದೇಶಗಳಲ್ಲಿ ಒಂದಾದ ಜಪಾನ್, ಪ್ರಕೃತಿಯ ವಿಕೋಪಕ್ಕೆ ಪದೇ ಪದೇ ತುತ್ತಾಗುತ್ತಲೇ ಇರುತ್ತದೆ. ಜಪಾನ್ ದೇಶವು ಭೂಕಂಪಗಳ ವಿಷಯಕ್ಕೆ ಬಂದರೆ ಅತ್ಯಂತ ಸಂಕೀರ್ಣವಾದ ಭೌಗ
ಮಕ್ಕಳ ಮೂಳೆಶಕ್ತಿಗೆ ಹಾಲು ಸಾಕಾಗಲ್ಲ! ಈ ಕ್ಯಾಲ್ಸಿಯಂ ಆಹಾರನೂ ಬೇಕು|Dr. Girish Kumar
ಕಾಂಗ್ರೆಸ್ ಪಕ್ಷ ಹಾಗೂ ಸರಕಾರ ಈ ಬಗ್ಗೆ ಕೂಡಲೇ ಗಮನ ಹರಿಸಿ ಮುಸ್ಲಿಂ ಸಮುದಾಯದ ಭಾವನೆಗಳನ್ನು ಅರ್ಥ ಮಾಡಿಕೊಂಡು ತನ್ನ ತಪ್ಪುಗಳನ್ನು ತಿದ್ದಿಕೊಳ್ಳುತ್ತದೆ ಎಂದು ಆಶಿಸುತ್ತೇವೆ. 2023ರ ಚುನಾವಣಾ ಸಂದರ್ಭದಲ್ಲಿ ಸಮುದಾಯಕ್ಕೆ ನೀ
Kichcha's Kings Bengaluru- ಇಂಡಿಯನ್ ರೇಸಿಂಗ್ ಲೀಗ್ (IRL) ತನ್ನ 2025-26ರ ಸೀಸನ್ನ ಅಧಿಕೃತ ಫಲಿತಾಂಶಗಳನ್ನು ಪ್ರಕಟಿಸಿದೆ. ಗೋವಾ ಅಸಸ್ ಜೆಎ ರೇಸಿಂಗ್ ತಂಡವು 141 ಅಂಕಗಳೊಂದಿಗೆ ಚಾಂಪಿಯನ್ ಪಟ್ಟ ಗೆದ್ದರೆ, ಕಿಚ್ಚ ಸುದೀಪ್ ಮಾಲೀಕತ್ವದ ಕಿಚ್ಚಾಸ್ ಕಿಂಗ
ಆಗ್ನೇಯ ಏಷ್ಯಾದಲ್ಲಿ ವಿಭಿನ್ನ ಕಾರ್ಯತಂತ್ರದ ಹಿತಾಸಕ್ತಿಯನ್ನು ಹೊಂದಿರುವ ಏಷ್ಯಾದ ಶಕ್ತಿ ಕೇಂದ್ರಗಳಾದ ಭಾರತ, ದಕ್ಷಿಣ ಕೊರಿಯಾ ಮತ್ತು ಚೀನಾ, ಈ ಪಾರುಪತ್ಯ ಸ್ಥಾಪನೆಗಾಗಿ ಪರಸ್ಪರ ಸ್ಪರ್ಧೆ ನಡೆಸುತ್ತಿವೆ. ಆದರೆ ಭಾರತ ಮತ್ತ
Vaibhav Suryavanshi In IPL 2026- ಐಪಿಎಲ್ 2026ರ ಕೆಕೆಆರ್ ವಿರುದ್ಧದ ರೋಚಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸೋಲನ್ನಪ್ಪಿದಾಗ, 15 ವರ್ಷದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಮೈದಾನದಲ್ಲೇ ಕಣ್ಣೀರಿಟ್ಟ ಭಾವನಾತ್ಮಕ ಘಟನೆ ನಡೆಯಿತು. ಈ ಪಂದ್ಯದಲ್
ಘಾಜಿಯಾಬಾದ್ನಲ್ಲಿ ರಾಪಿಡೋ ಚಾಲಕನೊಬ್ಬ ಪ್ರಯಾಣಿಕ ಯುವತಿಗೆ ವಾಟ್ಸಾಪ್ನಲ್ಲಿ ಅಸಭ್ಯ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ್ದಾನೆ. ಯುವತಿ ಹಂಚಿಕೊಂಡ ಈ ಕಹಿ ಅನುಭವದ ವಿಡಿಯೋ ವೈರಲ್ ಆದ ನಂತರ, ರಾಪಿಡೋ ಸಂಸ್ಥೆ ಬಹಿರಂಗ
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಇದೀಗ ಮಿಸ್ ಇಂಡಿಯಾ ಆಗಿದ್ದಾರೆ. 61ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಗೆದ್ದು ಸಾಧನೆ ಮಾಡಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ವಿವಿಯಲ್ಲಿ ಅರ್ಥಶಾಸ್ತ್ರ ಮತ್ತು
ಯಾದಗಿರಿಯಲ್ಲಿ ನಡೆದ ಎರಡು ಪ್ರತ್ಯೇಕ ದುರ್ಘಟನೆಗೆ 13 ಮಂದಿ ಬಲಿಯಾಗಿದ್ದಾರೆ. ಆದರೆ ಪರಿಹಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ತಾರತಮ್ಯ ಮಾಡಿದ್ದಾರೆ ಎಂದು ಜೆಡಿಎಸ್ ಶಾಸಕರ ಶರಣಗೌಡ ಕಂದಕೂರು ಕಿಡಿಕಾರಿದ್ದಾರೆ. ಈ ಕುರ
ರಶೀದ್ ಖಾನ್ ಗೆ ಭಾರತವೆಂದರೆ ಅಚ್ಚುಮೆಚ್ಚು. ಭಾರತೀಯರಿಗೂ ಅವರೆಂದರೆ ಬಹಳ ಇಷ್ಟ. ಹಾಗೆಂದು ಇಲ್ಲೇ ಇದ್ದುಬಿಡಿ, ಇಲ್ಲೇ ಆಡಿ ಎಂದು ಹೇಳಿದರೆ ಮಾತ್ರ ಅವರ ಉತ್ತರ ಖಡಕ್ ಆಗಿರುತ್ತದೆ. ನನ್ನ ದೇಶಕ್ಕಾಗಿ ಆಡುವುದೇ ಪರಮ ಗೌರವ, ಅಫ್ಘಾ
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಗ್ರೇಡಿಂಗ್ ಯೋಜನೆಯು ಕಾನೂನು ಸಂಘರ್ಷಕ್ಕೆ ಸಿಲುಕಿದೆ. ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಾಗಿ ಗ್ರೇಡಿಂಗ
ಬೆಂಗಳೂರು ಉದ್ಯಮಿ ಅಖಿಲ್ ಹೇಮಾದ್ರಿ, ತಮ್ಮ ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಕಲಸಿ ರಸ್ತೆ ಗುಂಡಿ ಮುಚ್ಚಿದ ವಿಡಿಯೋ ವೈರಲ್ ಆಗಿದೆ. ನಾಗರಿಕ ಜವಾಬ್ದಾರಿಯ ಸಂದೇಶ ನೀಡಿದರೂ, ಐಷಾರಾಮಿ ಕಾರಿನ ಬಳಕೆ ಮತ್ತು ಕಂಪನಿ ಪ್ರಚಾರದ
ಶಿವಮೊಗ್ಗದ ಆನಂದಪುರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರ ಗುಂಪೊಂದು ಕುಟುಂಬವೊಂದರ ಮೇಲೆ ಭೀಕರ ದಾಳಿ ಮಾಡಿದ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ಮಂಜುನಾಥ್ ಎನ್ ಮತ್ತವರ ಕುಟುಂಬದ ಸದಸ್ಯರು ಆನಂದ
ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಅವರ ಪುತ್ರ ಮುಹಮ್ಮದ್ ನಲಪಾಡ್ ಅವರ ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ. ಸೋಮವಾರ ಬೆಳಗ್ಗೆ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 17 ಕಡೆಗಳಲ್ಲಿ ದ
TDS Refund : ಮೃತ ಪೋಷಕರ ಟಿಡಿಎಸ್ ಮರುಪಾವತಿಯನ್ನು ಸುಲಭವಾದ ಪ್ರಕ್ರಿಯೆಯಿಂದ ಮರಳಿ ಪಡೆಯಬಹುದಾಗಿದೆ. ಆದಾಯ ತೆರಿಗೆ ಇಲಾಖೆಯ ಅಂತರ್ಜಾಲದ ಮೂಲಕ, ಇದನ್ನು ಅಪ್ಲೈ ಮಾಡಬಹುದಾಗಿದೆ. ಮೃತ ಪೋಷಕರ ಉತ್ತರಾಧಿಕಾರಿ ಎನ್ನುವುದಕ್ಕೆ ಕಾನೂನ
ಬದಲಾಗುತ್ತಿರುವ ಇಂದಿನ ಕಾರ್ಪೊರೇಟ್ ಸಂಸ್ಕೃತಿಯಲ್ಲಿ 'ವರ್ಕ್ ಫ್ರಮ್ ಹೋಮ್' ಕೇವಲ ಒಂದು ಸೌಲಭ್ಯವಾಗಿ ಉಳಿಯದೆ, ಉದ್ಯೋಗಿ ಮತ್ತು ಸಂಸ್ಥೆಯ ನಡುವಿನ ಸಂಬಂಧವನ್ನು ಅಳೆಯುವ ಮಾನದಂಡವಾಗಿ ಮಾರ್ಪಟ್ಟಿದೆ. ಹಲವು ಕಂಪನಿಗಳು ಕಟ್ಟು
ಕೃಷಿ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಇ-ಕೆವೈಸಿ ಪಡೆದುಕೊಳ್ಳುವುದನ್ನು ಕೇಂದ್ರ ಸರಕಾರ ಕಡ್ಡಾಯಗೊಳಿಸಿದೆ. ಆದಾಗ್ಯೂ, ರಾಮನಗರದಲ್ಲಿ ಈ ಕುರಿತು ರೈತರು ನಿರಾಸಕ್ತಿಯನ್ನು ಹೊಂದ
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 12.02.2022 ರಂದು ಸ್ಮೈಲ್ - ಜೀವನೋಪಾಯ ಮತ್ತು ಉದ್ಯಮಕ್ಕಾಗಿ ಅಂಚಿನಲ್ಲಿರುವ ವ್ಯಕ್ತಿಗಳಿಗೆ ಬೆಂಬಲ ಎಂಬ ಒಂದು ವಿಶೇಷ ಯೋಜನೆಯನ್ನು ಪ್ರಾರಂಭಿಸಿದೆ. ಇದರಲ್ಲಿ ಮಂಗಳಮುಖಿಯರ ಸಮಗ್ರ ಪು
ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಪುತ್ರಿಯರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ತಂದೆಯ ಪ್ರಾಮಾಣಿಕತೆ ಮತ್ತು ಜನಸೇವೆಯ ಮೇಲೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾನೂನು ಸಂಕಷ್ಟದ ಸಮಯದಲ್ಲಿ ಧೃತಿಗೆಡದೆ, ನ್ಯಾಯಾಂಗದ ಮ
ಜಪಾನ್ ನ ಈಶಾನ್ಯ ಕರಾವಳಿಯ ಭಾಗದಲ್ಲಿ 7.4ತೀವ್ರತೆಯ ಪ್ರಬಲ ಭೂಕಂಪನವಾಗಿದ್ದು, ಸುಮಾರು 10ಅಡಿಗಳ ವರೆಗೂ ಸುನಾಮಿಯ ಅಲೆಗಳು ಅಪ್ಪಳಿಸುವ ಎಚ್ಚರಿಕೆಯನ್ನು ಜಪಾನ್ ಹವಾಮಾನ ಸಂಸ್ಥೆ ನೀಡಿದೆ. ಅಲ್ಲದೆ, ಇದು ಇವಾಟೆ ಪ್ರಾಂತ್ಯ ಮತ್ತ
ಒಳ ಮೀಸಲಾತಿ ವಿಚಾರ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವು ಉಂಟು ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಆದರೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನ
SC Guidelines to NHAI and State Government : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ಸರ್ವೋಚ್ಚ ನ್ಯಾಯಾಲಯ ತೀವ್ರ ಕಳವಳವನ್ನು ವ್ಯಕ್ತ ಪಡಿಸಿದೆ. ರಾಜಸ್ಥಾನದ ಫೆಲೋಡಿ ಮತ್ತು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸ
ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಸೀಲು ಸಹಿಯಿಲ್ಲದ ಕಂಪ್ಯೂಟರ್ ಆಧಾರಿತ ಬ್ಯಾಂಕ್ ರಿಟರ್ನ್ ಮೆಮೊಗಳು ಮಾನ್ಯ ಪುರಾವೆಗಳೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲೆಕ್ಟ್ರಾನಿಕ್ ಕ್ಲಿಯರಿಂಗ್ ವ್ಯವಸ್ಥೆಯಲ್ಲಿ ಇವ
ನಾಸಿಕ್ನ ಟಿಸಿಎಸ್ ಘಟಕದಲ್ಲಿ ಇತ್ತೀಚೆಗಷ್ಟೇ ಕೇಳಿಬಂದಿದ್ದ ಮತಾಂತರ ಮತ್ತು 'ಲವ್ ಜಿಹಾದ್' ಆರೋಪಗಳ ಬೆನ್ನಲ್ಲೇ ನಾಗ್ಪುರದಲ್ಲಿ ಸಾಮಾಜಿಕ ಸೇವಾ ಸಂಸ್ಥೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ
ಸುಮಾರು 8 ವರ್ಷಗಳ ಬಳಿಕ ದ.ಕೊರಿಯಾದ ಅಧ್ಯಕ್ಷರು ಭಾರತ ಪ್ರವಾಸ ನಡೆಸುತ್ತಿದ್ದು, ದ.ಕೊರಿಯಾ ಅಧ್ಯಕ್ಷ ಲಿ ಜೇ ಮಿಯಾಂಗ್ ಏ.20ರಂದು ದೆಹಲಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಭೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅ
ಸುಸ್ಥಿರ ನಗರ ಜಲ ನಿರ್ವಹಣೆ ಹಾಗೂ ಸಕ್ಯೂ೯ಲರ್ ಎಕಾನಮಿ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಿರುವ ಜಲಮಂಡಳಿಯು, ಈಗ ಕೊಳಚೆ ನೀರನ್ನು ಬೃಹತ್ ಆದಾಯದ ಮೂಲವನ್ನಾಗಿ ಪರಿವರ್ತಿಸಲು ಸಜ್ಜಾಗಿದೆ. ತನ್ನ ಸಂಸ್ಕರಣಾ ಘಟಕಗಳಲ್ಲಿ
ಎನ್ಎ ಹ್ಯಾರಿಸ್ ಹಾಗೂ ಮುಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್ ಕಾಯಿನ್ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ದಾಳಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ಶುರುವಾಗಿವೆ. ಬಿಟ್ಕಾಯಿನ್ ಹಗರಣದ ಬಿಜೆಪಿ ನಾಯಕರ ಮೇಲೆ ದಾಳಿ ಯಾಕಿಲ್ಲ? ಎ
ಎನ್ಎ ಹ್ಯಾರಿಸ್ ಹಾಗೂ ಮುಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್ ಕಾಯಿನ್ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ದಾಳಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ಶುರುವಾಗಿವೆ. ಬಿಟ್ಕಾಯಿನ್ ಹಗರಣದ ಬಿಜೆಪಿ ನಾಯಕರ ಮೇಲೆ ದಾಳಿ ಯಾಕಿಲ್ಲ? ಎ
ಐಪಿಎಲ್ ಪಂದ್ಯಾವಳಿಗಳಲ್ಲಿ ಬ್ಲ್ಯಾಕ್ ಮ್ಯಾಜಿಕ್ ನಡೆಯುತ್ತಾ? ಕಳೆದ ಶನಿವಾರ (ಏ.18) ನಡೆದ CSK vs SRH ಪಂದ್ಯದಲ್ಲಿ, SRH ಅಭಿಮಾನಿಯೋರ್ವನ ನಿಂಬೆಹಣ್ಣು ಮಂತ್ರ ಈಗ ಇಂತದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿದೆ. ಆದರೆ ಐಪಿಎಲ್ ಮಾಜ
ಮಹಿಳಾ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ಮಾತನಾಡಿದ್ದು, ಪ್ರಧಾನಿ ಮೋದಿ ಭೇಟಿ ವೇಳೆಯ ವಿಚಾರವನ್ನು ಹೇಳಿದ್ದಾರೆ.
ಮಹಿಳಾ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ಮಾತನಾಡಿದ್ದು, ಪ್ರಧಾನಿ ಮೋದಿ ಭೇಟಿ ವೇಳೆಯ ವಿಚಾರವನ್ನು ಹೇಳಿದ್ದಾರೆ.
ಇಸ್ಲಾಮಾಬಾದ್ ನಲ್ಲಿ ಅಮೆರಿಕಾ-ಇರಾನ್ ನಡುವಿನ ಮೊದಲ ಸುತ್ತಿನ ಶಾಂತಿ ಮಾತುಕತೆಗಳು ವಿಫಲವಾದ ಬೆನ್ನಲ್ಲೆ, ಇದೀಗ ಮತ್ತೆ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಉಭಯದೇಶಗಳ ನಡುವೆ 2ನೇ ಸುತ್ತಿನ ಮಾತುಕತೆಗೆ ವೇದಿಕೆ ಸಿದ್ದವಾಗಿದ
HD Kumaraswamy on Ammendment bill : ಲೋಕಸಭೆಯಲ್ಲಿ ಮೂರು ಮಸೂದೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಅಂಕಿ-ಅಂಶಗಳ ಸಮೇತ ಮನಮುಟ್ಟುವಂತೆ ಹೇಳಿದರು. ಹಾಗಿದ್ದರೂ ಕಾಂಗ್ರೆಸ್ ಪಕ್ಷವು ತನ್ನ ಪ್ರತಿಷ್ಠೆ
ಹೈದರಾಬಾದ್ನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ 'ಫ್ಲೈ 91' ವಿಮಾನವು ಹವಾಮಾನ ವೈಪರೀತ್ಯ ಹಾಗೂ ತಾಂತ್ರಿಕ ದೋಷದಿಂದಾಗಿ ಭಾರೀ ಆತಂಕಕ್ಕೆ ಈಡಾಗಿದ್ದರೂ, ಅಂತಿಮವಾಗಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯುವ ಮೂಲಕ ದೊಡ್
ಪಶ್ಚಿಮ ಏಷ್ಯಾ ಯುದ್ಧ ಮತ್ತು ಅಮೆರಿಕ-ಇರಾನ್ ಶಾಂತಿ ಮಾತುಕತೆ ನಡುವಿನ ಗೊಂದಲಮಯ ವಾತಾವರಣದ ನಡುವೆ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸ್ಥಿರ ವಹಿವಾಟು ಕಂಡುಬರುತ್ತದೆ. ಇಂದು (ಏ.20-ಸೋಮವಾರ) ವಹಿವಾಟು ಆರಂಭವಾಗುತ್ತಿದ್ದಂತೇ ನ
ಮದ್ಯ ಸೇವನೆ ಮಾಡುವವರಿಗೆ ಕಹಿ ಸುದ್ದಿ ಇಲ್ಲಿದೆ. ಹೆಚ್ಚು ಜನ ಅವಲಂಬಿಸಿದ್ದ ಅಗ್ಗದ ಮದ್ಯಕ್ಕೆ ಇನ್ನು ಮುಂದೆ ಬೆಲೆ ಏರಿಕೆ ಆಗಲಿದೆ. ಹೊಸ ವಿಧಾನದ ಮೂಲಕ ದರ ಏರಿಕೆಗೆ ಸರಕಾರ ಮುಂದಾಗಿದ್ದು, ಆಲ್ಕೋಹಾಲ ಅಂಶದ ಮೇಲೆ ತೆರಿಗೆ ಹಾಕು
ಸಿಎಂ ಸಿದ್ದರಾಮಯ್ಯ ಅವರ ಮೌನ ಇದೀಗ ಆಪ್ತರ ಆತಂಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕೆಲವು ಸಚಿವರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮೌನ ಹೊಂದಿದರೆ
ಹನುಮಸಾಗರ ಪಟ್ಟಣದ ಶ್ರೀ ಅನ್ನದಾನೇಶ್ವರ ಗ್ರಾಮೀಣ ಅನಿಲ ವಿತರಣೆ ಕೇಂದ್ರವು ಸ್ಥಳೀಯ ಪಟ್ಟಣ ಸೇರಿದಂತೆ ಸುಮಾರು 68 ಹಳ್ಳಿಗಳಿಗೆ ಸೇವೆ ನೀಡುತ್ತಿದೆ. ಆದರೆ ಇತ್ತೀಚಿನ ಅಡುಗೆ ಅನಿಲ ಅಭಾವದ ಹಿನ್ನೆಲೆಯಲ್ಲಿ, ಗ್ರಾಹಕರು ಸಿಲಿಂಡ
ಸರ್ಕಾರದ ಎಲ್ಲಾ ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಅತಿಮುಖ್ಯ. ಅದರಲ್ಲಾಗುವ ಸಣ್ಣ ತಪ್ಪುಗಳು ಸಹ ನಮ್ಮನ್ನು ಹಲವು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವಂತೆ ಮಾಡಬಹುದು. ಅದರಂತಯೇ ಕುತಿಜಾಬಿ ರಾಜೇಸಾಬ ಪಠಾಯತ ವೃದ್ದಮಹಿಳೆಯ ಆಧ
ಈಜಿಪ್ಟಿನವರು ಚಿನ್ನವನ್ನು 'ಮಣ್ಣಿಗಿಂತ ಹೆಚ್ಚು ಹೇರಳ' ಎಂದು ಬಣ್ಣಿಸಿದರು. ಮಾನವನ ವಿಕಾಸವಾದಂತೆ, ಚಿನ್ನಕ್ಕೂ ಮೌಲ್ಯ ಬರಲಾರಂಭಿಸಿತು. ಆರಂಭದಲ್ಲಿಆಕರ್ಷಕ ಲೋಹವಷ್ಟೇ ಆಗಿದ್ದ ಚಿನ್ನವೀಗ ಜಾಗತಿಕ ಮಾರುಕಟ್ಟೆಯ ಮೇಲೆ ಪರಿ
ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ದಾಳಿ ನಡೆಸಲಾಗಿದೆ. ಎನ್ ಎ ಹ್ಯಾರಿಸ್ ಅಲ್ಲದೆ, ಅವರ ಪುತ್ರ ಮುಹಮ್ಮದ್
ಮಧ್ಯಪ್ರಾಷ್ಯ ಬಿಕ್ಕಟ್ಟು, ಇರಾನ್ ಯುದ್ಧ ಪರಿಸ್ಥಿತಿಗಳು ಮೂಂದುವರಿದಿರುವ ಸಂದರ್ಭದಲ್ಲಿಯೇ ಚಿನ್ನ ಮಾರುಕಟ್ಟೆಗಳಲ್ಲಿ ಬೆಲೆ ಇಳಿಕೆ ದಾಖಲಿಸಿದೆ. ಜನರಿಗೆ ಸಿಹಿಸುದ್ದಿಯಾಗಿದ್ದು, ಅಕ್ಷಯ ತೃತೀಯದ ದಿನ ಮನೆಗೆ ಬಂಗಾರವನ್ನು
ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಬೇಕೆಂಬ ಮಧ್ಯಮ ವರ್ಗದವರ ಕನಸು ಇಂದು ವಿವಿಧ ಕಾರಣಗಳಿಂದಾಗಿ ಸವಾಲಾಗಿ ಪರಿಣಮಿಸಿದೆ. ಹಿಂದೆ ಸಿಐಟಿಬಿಯಂತಹ ಸಂಸ್ಥೆಗಳು ಜನರಿಗೆ ಭರವಸೆ ನೀಡುತ್ತಿದ್ದವು, ಆದರೆ ಪ್ರಸ್ತುತ ಸ್ಥಳೀಯ ಪ್ರಾಧಿಕ
Kodi Mutt Swamiji Prediction : ಮಕರ ಸಂಕ್ರಾಂತಿ ಮತ್ತು ಯುಗಾದಿ ಹಬ್ಬದ ಆಸುಪಾಸಿನಲ್ಲಿ ಭವಿಷ್ಯವನ್ನು ನುಡಿಯುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಂಡ್ಯ ಜಿಲ್ಲೆ ಕಿಕ್ಕೇರಿಯಲ್ಲಿ ಭವಿಷ್ಯವನ್ನು ನುಡಿದಿದ
ಬೇಸಿಗೆಯೆಂದರೆ, ಅದು ನೀರು ಆಹಾರ ಆರೋಗ್ಯ ಎಲ್ಲದರ ಮೇಲೆ ಪ್ರಭಾವ ಬೀರುತ್ತದೆ. ಹೆಚ್ಚು ಬ್ಯಾಕ್ಟೀರಿಯಾ ಚಟುವಟಿಕೆಗಳು ಆರೋಗ್ಯವನ್ನು ಕೆಡಿಸುವುದರಿಂದ ಸೇವಿಸುವ ಆಹಾರ, ನೀರಿನ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕೊನೆಗೂ 'ಕನಕಗಿರಿ ಉತ್ಸವ' ಆಚರಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿಂದೆ ಸ್ಥಳೀಯವಾಗಿ ವ್ಯಕ್ತವಾದ ಪರ-ವಿರೋಧದ ಅಭಿಪ್ರಾಯಗಳಿಂದ
ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್ಆರ್ಪಿ) ‘ಮಲ್ಲಿಗೆ’ ಕಾರಿಡಾರ್ನ ಮೊದಲ ಪ್ಯಾಕೇಜ್ ಕಾಮಗಾರಿಗೆ ಹಿನ್ನಡೆಯಾಗಿದೆ. ಬೆನ್ನಿಗಾನಹಳ್ಳಿ ಮತ್ತು ಶೆಟ್ಟಿಹಳ್ಳಿ ನಡುವಿನ ಈ ಭಾಗಕ್ಕೆ ಕೆ-ರೈಡ್ ಸಂಸ್ಥೆಯು ಪುನಃ ಟೆಂಡರ್ ಕ
ಮೈಸೂರಿನ ಪ್ರವಾಸಿ ತಾಣಗಳಾದ ಅರಮನೆ, ಮೃಗಾಲಯ ಹಾಗೂ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಹೊರರಾಜ್ಯದ ಪ್ರವಾಸಿ ವಾಹನಗಳ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ನಿಗದಿತ ಕಾಲಾವಧಿ ಮುಗಿದಿದ್ದರ
ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆ ಬಗ್ಗೆ ಕುತೂಹಲ ಹುಟ್ಟಿಸಿದ್ದ ಜಮೀರ್ ಅಹ್ಮದ್ ಅವರ ಸುದ್ದಿಯನ್ನು ಜೆಡಿಎಸ್ ಮುಖಂಡರಾದ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
IPL 2026 ಏಪ್ರಿಲ್ 20ರಂದು ಐಪಿಎಲ್ 2026ರ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿವೆ. ಹ್ಯಾಟ್ರಿಕ್ ಗೆಲುವಿನಿಂದ ಗುಜರಾತ್ ಭರ್ಜರಿ ಫಾರ್ಮ್ನಲ್ಲಿದ್ದರೆ, ಸತತ ನಾಲ್ಕು ಸೋಲುಗಳಿಂದ ಮುಂ
ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಅಜೇಯ ದಂಡಯಾತ್ರೆ ಮುಂದುವರಿದಿದೆ. ಪ್ರಿಯಾಂಶ್ ಆರ್ಯ ಮತ್ತು ಕೂಪರ್ ಕಾನಲ್ಲಿ ಅವರ ಹೊಡೆಬಡಿಯ ಅರ್ಧಶತಕ ಮತ್ತು ಮಾರ್ಕೋ ಯಾನ್ಸನ್ ಅವರ ಮಾರಕ ಬೌಲಿಂಗ್ ನೆರವಿನಿಂದ ಲಖನೌ ಸೂಪರ್ ಜೈಂಟ್
ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಜಾರಿಯಲ್ಲಿರುವ 10 ದಿನಗಳ ಕದನ ವಿರಾಮ ಅಂತ್ಯಗೊಳ್ಳಲು ಇನ್ನೆರೆಡು ದಿನ ಬಾಕಿ ಉಳಿದಿರುವಾಗಲೇ ಎರಡನೇ ಸುತ್ತಿಗೆ ಸಂಧಾನ ಮಾತುಕತೆಗೆ ಪಾಕಿಸ್ತಾನ ವೇದಿಕೆ ಸಿದ್ಧಪಡಿಸಿದೆ. ಇ
ಪಾನೀಯಗಳಲ್ಲಿರುವ ಮದ್ಯಸಾರದ ಪ್ರಮಾಣ ಆಧರಿಸಿ ಸುಂಕ ವಿಧಿಸುವ 'ಆಲ್ಕೋಹಾಲ್ ಇನ್ ಬಿವರೇಜ್' (AIB) ಪದ್ಧತಿಯನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಯುರೋಪ್ ಮತ್ತು ಆಸ್ಟ್ರೇಲಿಯಾದಲ್ಲಿ ಚಾಲ್ತಿಯಲ್ಲಿರುವ ಈ 'ಗೋಲ್ಡ್
PM Modi Italy Visit- ಮುಂದಿನ ತಿಂಗಳು ಓಸ್ಲೋದಲ್ಲಿ ನಡೆಯಲಿರುವ ಇಂಡೋ-ನಾರ್ಡಿಕ್ ಶೃಂಗಸಭೆಯ ನಂತರ ಪ್ರಧಾನಿ ಮೋದಿ ರೋಮ್ಗೆ ಭೇಟಿ ನೀಡುವ ಸಾಧ್ಯತೆಯಿದೆ. ನಾರ್ಡಿಕ್ ನಾಯಕರೊಂದಿಗೆ ಹಸಿರು ತಂತ್ರಜ್ಞಾನದ ಕುರಿತು ಚರ್ಚಿಸಿದ ಬಳಿಕ, ಇಟಲಿ ಪ
ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಎನ್ಡಿಎ ಮೈತ್ರಿಯ ಬಗ್ಗೆ ಎಚ್ಚರಿಕೆಯ ಮಾತನ್ನಾಡಿದ್ದಾರೆ. ಮೈತ್ರಿಕೂಟವು ಒಂದು ಮನೆಯಿದ್ದಂತೆ ಇರಬೇಕು ಮತ್ತು ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಆಂತರಿಕವಾಗಿ ಬ
ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಜಾರ್ಗ್ರಾಮ್ನಲ್ಲಿ ರಸ್ತೆ ಬದಿಯ ಅಂಗಡಿಯೊಂದರಲ್ಲಿ 'ಜಾಲ್ಮುರಿ' ಸವಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಭದ್ರತಾ ಶಿಷ್ಟಾಚಾರಗಳನ್ನು ಮೀರಿ
ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಆರು ಮಂದಿ ಪ್ರವಾಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉರೂಸ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಊಟ
ಆರು ಪಂದ್ಯಗಳನ್ನಾಡಿಯೂ ಈ ಸೀಸನ್ ನಲ್ಲಿ ಗೆಲುವು ಕಾಣದ ಕೋಲ್ಕತಾ ನೈಟ್ ರೈಡರ್ಸ್ ತಂಡ ಇದೀಗ ಮೊದಲ ಗೆಲುವಿನ ಸವಿಯುಂಡಿದೆ. ವರುಣ್ ಚಕ್ರವರ್ತಿ, ಕಾರ್ತಿಕ್ ತ್ಯಾಗಿ ಅವರ ಬಿಗು ಬೌಲಿಂಗ್ ದಾಳಿ ಮತ್ತು ರಿಂಕು ಸಿಂಗ್ ಅವರ ಸಮಯೋಚಿತ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಣೇಬೆನ್ನೂರು ಭೇಟಿಯ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಬಿಗಿ ಭದ್ರತಾ ಕ್ರಮಗಳು ಸ್ಥಳೀಯ ಸಣ್ಣ ವ್ಯಾಪಾರಿಗಳ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿವೆ ಎಂಬ ಆರೋಪ ಕೇಳಿಬಂದಿದೆ. ದೊಡ್ಡ ಕೆರೆಯ ಬಳಿ ನ
Tamil Nadu Fireworks Factory Tragedy- ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 16 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ರಾಸಾಯನಿಕ ಮಿಶ್ರಣದ ವೇಳೆ ಉಂಟಾದ ಘರ್ಷಣೆಯಿಂದ ಈ ದುರಂತ ಸಂಭವಿಸಿರಬ
SRH Vs CSK- ಐಪಿಎಲ್ ಅಂದಮೇಲೆ ಅಲ್ಲಿ ಕೇವಲ ಬ್ಯಾಟು-ಚೆಂಡಿನ ಅಬ್ಬರವಷ್ಟೇ ಇರುವುದಿಲ್ಲ, ಬದಲಿಗೆ ಅಭಿಮಾನಿಗಳ ನಂಬಿಕೆ, ಮೂಢನಂಬಿಕೆ ಮತ್ತು ವಿಚಿತ್ರ ವರ್ತನೆಗಳೂ ಸಹ ಸುದ್ದಿಯಾಗುತ್ತವೆ. ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ (SRH)

36 C