SENSEX
NIFTY
GOLD
USD/INR

Weather

30    C
... ...View News by News Source
ಗಂಗನರಸಿಯಲ್ಲಿ ನಾಳೆ ಅಮಾವಾಸ್ಯೆ

ಹರಿಹರ : ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ನಾಡಿದ್ದು 8ರ ಬುಧವಾರ ಬೆಳಿಗ್ಗೆ 11ಕ್ಕೆ ನಡೆಯಲಿವೆ.

7 May 2024 1:13 pm
ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ನಾಳೆ ಅಕ್ಷಯ ಅಮಾವಾಸ್ಯೆ

ನಗರದ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್‌ ಇವರಿಂದ, ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯಕ್ತ ನಾಡಿದ್ದ

7 May 2024 1:11 pm
ಶಾಂತಿಯುತ ಲೋಕಸಭಾ ಚುನಾವಣೆಗೆ ತಾಲ್ಲೂಕು ಆಡಳಿತ ಸಜ್ಜು

ಜಗಳೂರು : ಮತಗಟ್ಟೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರ್ಕಾರಿ ಬಸ್ ಗಳ ಮೂಲಕ ತಮ್ಮನ್ನು ನಿಯೋಜಿಸಿರುವ ಮತಗಟ್ಟೆಗಳಿಗೆ ಮತ ಯಂತ್ರಗಳೊಂದಿಗೆ ತೆರಳಿದರು.

7 May 2024 1:10 pm
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ 110ನೇ ಸಂಸ್ಥಾಪನಾ ದಿನಾಚರಣೆ

ನಗರದ ಕನ್ನಡ ಕುವೆಂಪು ಭವನದಲ್ಲಿ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಸಾಹಿತ್ಯ ಪರಿಷತ್ತಿನ 110ನೆಯ ಸಂಸ್ಥಾಪನೆ ದಿನಾಚರಣೆ ಆಚರಿಸಲಾಯಿತು.

7 May 2024 1:10 pm
ಪ್ರಜ್ಞಾವಂತ ಮತದಾರ ಪ್ರಜಾಪ್ರಭುತ್ವದ ಯಶಸ್ಸಿನ ರೂವಾರಿ : ಬಿ. ವಾಮದೇವಪ್ಪ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ ಭಾರತ. ಇಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾರ ತನ್ನ ಅಮೂಲ್ಯ ಮತ ಚಲಾವಣೆ ಮೂಲಕ ಪ್ರಜಾಪ್ರಭುತ್ವಕ್ಕೆ ಶಕ್ತಿಯನ್ನು ತುಂಬುತ್ತಾನೆ.

7 May 2024 1:09 pm
ಹರಿಹರ : ವಿಳಂಬ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ

ಹರಿಹರ : ನಗರದ ದೊಡ್ಡಿ ಬೀದಿ ಬಡಾವಣೆಯಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರ ಸಕಾಲಕ್ಕೆ ಕಾಮ ಗಾರಿ ಪೂರ್ಣಗೊಳಿ ಸದೇ ಇರುವುದರಿಂದ ಬಡಾವಣೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.

7 May 2024 12:56 pm
ಮತದಾನ ಮಾಡಿ ಬಹುಮಾನ ಗೆಲ್ಲಿ

ನಗರದ 42ನೇ ವಾರ್ಡಿನ ಮತದಾರರು, ಮತ ಚಲಾಯಿಸಿ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶವನ್ನು ನಗರದ ವಿಶ್ವ ಪೇಪರ್‌ ಸ್ಟಾಲ್‌ ಕಲ್ಪಿಸಿದೆ.

7 May 2024 12:55 pm
ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ : ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಗುತ್ತಿಗೆದಾರರೊಬ್ಬರಿಂದ 4 ಲಕ್ಷ ರೂ. ಲಂಚ ಪಡೆಯುವಾಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಸ್‌.ವೈ.ಬಸವರಾಜಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ

7 May 2024 12:55 pm
ಆವರಗೆರೆಯಲ್ಲಿ ಎಐವೈಎಫ್‌ ಸಂಸ್ಥಾಪನಾ ದಿನಾಚರಣೆ

ಅಖಿಲ ಭಾರತ ಯುವಜನ ಒಕ್ಕೂಟವು ನಗರದ ಹೊರ ವಲಯದ ಆವರಗೆರೆಯಲ್ಲಿ 65ನೇ ವರ್ಷದ ಸಂಸ್ಥಾಪನಾ ದಿನ ಆಚರಿಸಿತು.

7 May 2024 12:51 pm
ಮತದಾರರನ್ನು ಸ್ವಾಗತಿಸಲು ವಿಶೇಷ ಮತಗಟ್ಟೆಗಳ ಸ್ಥಾಪನೆ

ಇಂದು ನಡೆಯುವ 18 ನೇ ಲೋಕಸಭಾ ಚುನಾವಣೆಯ ಮತದಾನಕ್ಕೆ ಸಾಂಪ್ರದಾಯಿಕ, ಧ್ಯೇಯ, ಸಖಿ, ಯುವ, ವಿಶೇಷಚೇತನರ ಮತಗಟ್ಟೆಗಳು ಕಂಗೊಳಿಸುತ್ತಿವೆ.

7 May 2024 12:49 pm
ಸಾಂಪ್ರದಾಯಿಕ, ಧ್ಯೇಯ, ಸಖಿ, ಯುವ, ವಿಶೇಷಚೇತನರ ಮತಗಟ್ಟೆಗಳು

18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಪ್ರಜಾಪ್ರಭುತ್ವದ ಮತದಾನ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಜಿಲ್ಲೆಯಾದ್ಯಂತ 63 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ಮತದಾರರನ್ನು ಆಕರ್ಷಿಸಲಾಗುತ್ತಿದೆ.

7 May 2024 12:47 pm
ಬಿಜೆಪಿ ಧುರೀಣ ರವೀಂದ್ರನಾಥ್ ಆಶೀರ್ವಾದ ಪಡೆದ ಪ್ರಭಾ ಎಸ್ಸೆಸ್ಸೆಂ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಾಜಿ ಸಚಿವರೂ ಆಗಿರುವ ಬಿಜೆಪಿ ಹಿರಿಯ ಧುರೀಣ ಎಸ್.ಎ. ರವೀಂದ್ರನಾಥ್ ಅವರನ್ನು ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.

7 May 2024 12:46 pm
ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಅಮಾವಾಸ್ಯೆ ಪೂಜೆ

ನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ನಾಳೆ ದಿನಾಂಕ 8ರ ಬುಧವಾರ ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮ

7 May 2024 12:45 pm
ಇಂದು ಮತದಾನ : ಮತಗಟ್ಟೆ ತಲುಪಿದ ಚುನಾವಣಾ ಸಿಬ್ಬಂದಿ

ಲೋಕಸಭಾ ಚುನಾವಣಾ ಮತದಾನ ನಾಳೆ ದಿನಾಂಕ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದ್ದು, ಎಲ್ಲಾ ಕ್ಷೇತ್ರಗಳ ಮಸ್ಟ ರಿಂಗ್ ಕೇಂದ್ರಗಳಿಂದ ಸಿಬ್ಬಂದಿಗಳು ಮತಗಟ್ಟೆಯನ್ನು ತಲುಪಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.

7 May 2024 12:44 pm
ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಬೇಕು

110 ವರ್ಷಗಳ ಭವ್ಯ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಉದ್ದೇಶ ಈಡೇರುತ್ತ

7 May 2024 12:43 pm
ದಾವಣಗೆರೆ –ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ, ಗೌರವ

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಮೊನ್ನೆ ನಗರಕ್ಕಾಗಮಿಸಿದ್ದ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲೊಂದಾದ ದಾವಣಗೆರೆ - ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯ

7 May 2024 12:27 pm
ಕಾಯಿಪೇಟೆಯಲ್ಲಿ 10ರಂದು ಬಸವ ಜಯಂತ್ಯೋತ್ಸವ

ನಗರದ ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 10ರ ಶುಕ್ರವಾರ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.

7 May 2024 12:26 pm
ಗಾಂಧಿನಗರದಲ್ಲಿ ನಾಳೆಯಿಂದ ಜಾತ್ರೆ

ಇಲ್ಲಿನ ಗಾಂಧಿ ನಗರದಲ್ಲಿ ನಾಡಿದ್ದು ದಿನಾಂಕ 8ರಿಂದ 10ರ ವರೆಗೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. 8ರ ಬೆಳಗ್ಗೆ 6ಕ್ಕೆ ಹರಿಹರದ ತುಂಗಭದ್ರಾ ನದಿಗೆ ದೇವಿಯು ಹೊಳೆ ಪೂಜೆಗೆ ಹೋಗಲಿದ್ದು, ಅಂದು ಸಂಜೆ 6ಕ್ಕೆ ದೇವಿ

7 May 2024 12:26 pm
ಮತದಾರರನ್ನು ಆಕರ್ಷಿಸುತ್ತಿರುವ ಎಲೆಬೇತೂರಿನ `ಪಿಂಕ್ ಸಖಿ ಬೂತ್’

ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲೆಬೇತೂರು ಗ್ರಾಮ ದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾ ವಣೆ-2024 ಅಂಗವಾಗಿ ಮತದಾನ ಜಾಗೃತಿಯೊಂದಿಗೆ ಮಹಿಳಾ ಮತ ದಾರರನ್ನು ಆಕರ್ಷಿಸಲು ಮತ್ತು ಮತ ದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿಸಲ

7 May 2024 12:24 pm
ಹೊನ್ನೂರು : ನೀರಿನ ಸಂರಕ್ಷಣಾ ಮಾದರಿಯ ಧ್ಯೇಯ ಆಧಾರಿತ ಮತಗಟ್ಟೆ

ಜಿಲ್ಲಾ ಪಂಚಾಯತ ಸ್ವೀಪ್ ಸಮಿತಿ ಇವರ ನಿರ್ದೇಶನದನ್ವಯ ಹೊನ್ನೂರು ಗ್ರಾಮ ಪಂಚಾಯತಿ ವತಿಯಿಂದ ಹೊನ್ನೂರು ಗ್ರಾಮದ ಮತದಾನ ಕೇಂದ್ರದಲ್ಲಿ ನೀರಿನ ಸಂರಕ್ಷಣೆ ಅರಿವು ಮೂಡಿಸುವ ಹಾಗೂ ಮತದಾನ ಕೇಂದ್ರವನ್ನು ಮಾದರಿಯಾಗಿಸುವ ಹಿನ್ನಲ

7 May 2024 12:23 pm
ನಗರದಲ್ಲಿ ನಾಳೆ ವೈದ್ಯಕೀಯ ಶಿಬಿರ

ಬಸವ ಜಯಂತಿ ಪ್ರಯುಕ್ತ ವೈದ್ಯಕೀಯ ಶಿಬಿರವನ್ನು ಬಸವ ಬಳಗ ಹಾಗೂ ಎಸ್‌.ಎಸ್. ನಾರಾಯಣ ಹೃದಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಾಡಿದ್ದು ದಿನಾಂಕ 8ರ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ.

7 May 2024 12:23 pm
ಮತದಾನ ಮಾಡಿದವರಿಗೆ ಉಚಿತ ತಪಾಸಣೆ

ನಗರದ ಡಾ.ಎ.ಎಂ. ಶಿವಕುಮಾರ್ ಅವರ ಕಿವಿ, ಮೂಗು ಮತ್ತು ಗಂಟಲು ಆಸ್ಪತ್ರೆಯಲ್ಲಿ ನಾಡಿದ್ದು ದಿನಾಂಕ 8ರಿಂದ 11ರ ವರೆಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ತಪಾಸಣೆ ನಡೆಯಲಿದೆ.

7 May 2024 12:19 pm
ಸಮಾಜದ ಶಾಂತಿ-ನೆಮ್ಮದಿಗಾಗಿ ಕಾಂಗ್ರೆಸ್‌ ಗೆಲ್ಲಿಸಲು ಡಿಬಿ ಕರೆ

ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಸಮಾಜದ ಜನರ ಶಾಂತಿ ನೆಮ್ಮದಿಗಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಅವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್‌ ಮನವಿ ಮಾಡಿದರು.

6 May 2024 1:23 pm
ಅಂಕಲಿಮಠದ ಶ್ರೀಗಳಿಂದ ಡಾ.ಪ್ರಭಾ ಅವರಿಗೆ ಆಶೀರ್ವಾದ

ರಾಯಚೂರು ಜಿಲ್ಲೆ, ಲಿಂಗಸೂರು ತಾಲ್ಲೂಕಿನ, ತಲೆಕಟ್ಟು ಗ್ರಾಮದ ಅಂಕಲಿ ಮಠದ ಅಂಕಲಿ ಶ್ರೀಗಳು ನಿನ್ನೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‍ರವರ ನಿವಾಸದಲ್

6 May 2024 1:22 pm
ಚೀಲೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಎಸ್ಸೆಸ್ಸೆಂ ಪ್ರಚಾರ

ನ್ಯಾಮತಿ : ಚೀಲೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ

6 May 2024 1:20 pm
ಶಾಸಕ ಎಸ್ಸೆಸ್‍ರೊಂದಿಗೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತಯಾಚನೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1,6,5 ಮತ್ತು 45ನೇ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ

6 May 2024 1:19 pm
ಸೊಸೆ ಡಾ. ಪ್ರಭಾ ಎಸ್ಸೆಸ್ಸೆಂ ಪರ ಮಾವ ಬಕ್ಕೇಶ್ ಮತಯಾಚನೆ

ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದಾವಣಗೆರೆ ಉತ್ತರ ವಿಧಾನಸಭಾ ಮತದಾರರು ಪ್ರಜ್ಞಾವಂತರಿದ್ದು, ಪ್ರಜ್ಞಾವಂತಿಕೆಯನ್ನು ತೋರಿಸಬೇಕಿದೆ ಎಂದು ಚಿತ್ರದುರ್ಗ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಎಸ್.ಎಸ್. ಬಕ್ಕೇಶ್ ಅವರು ಕರ

6 May 2024 1:19 pm
`ಪ್ರಭಾ ಪ್ರಣಾಳಿಕೆ’ಮೂಲಕ ಜನರಿಗೆ ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾ ಪ್ರಾಮೀಸ್

ನನ್ನ ರಾಜಕೀಯದಲ್ಲಿ `ನನ್ನ ತತ್ವ ಪ್ರಜಾಪ್ರಭುತ್ವ' ಎಂಬ ತತ್ವವು ಜನರ ಸೇವೆ, ಸತ್ಯದ ಆಧಾರದ ಮೇಲೆ ಆಡಳಿತ ಮತ್ತು ನಾಗರಿಕರ ಕಲ್ಯಾಣಕ್ಕೆ ಆದ್ಯತೆ ನೀಡುವಂತಹ ತತ್ವಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ

6 May 2024 1:18 pm
ಶ್ರೀಶೈಲ ಜಗದ್ಗುರುಗಳ ದರ್ಶನಾಶೀರ್ವಾದ ಪಡೆದ ಪ್ರಭಾ ಮಲ್ಲಿಕಾರ್ಜುನ್‌ ದಂಪತಿ

ಯುವ ಮುಖಂಡ ಆರ್.ಟಿ ಪ್ರಶಾಂತ್ ದುಗತ್ತಿಮಠರವರ ಮನೆಯಲ್ಲಿ ನಡೆದ ಶ್ರೀಶೈಲ ಜಗದ್ಗುರುಗಳವರ ಇಷ್ಟಲಿಂಗ ಪೂಜೆ ಮತ್ತು ಧರ್ಮ ಸಮಾರಂಭದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಮತ್ತು ಸಚಿವ ಎಸ

6 May 2024 1:17 pm
ನಾನು ನಿಮ್ಮ ಮನ ತಲುಪಿದ್ದೇನೆ: ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

ಆತ್ಮೀಯ ಮತದಾರ ಬಂಧುಗಳೇ ನಾನು ಪ್ರತಿಯೊಬ್ಬರ ಮನೆ ತಲುಪುವುದಕ್ಕೆ ಆಗದೇ ಇರಬಹುದು. ಆದರೆ, ನಿಮ್ಮೆಲ್ಲರ ಮನ ತಲುಪಿದ್ದೇನೆ ಎನ್ನುವ ವಿಶ್ವಾಸ ನನ್ನಲ್ಲಿದೆ. ಚುನಾವಣೆ ಬಳಿಕ ಎಲ್ಲರನ್ನೂ ಮತ್ತೊಮ್ಮೆ ಭೇಟಿಯಾಗುತ್ತೇನೆ

6 May 2024 1:16 pm
ಕಾಂಗ್ರೆಸ್‌ ಆಡಳಿತವನ್ನು ಜನ ಮೆಚ್ಚಿದ್ದಾರೆ : ಗೆಲುವು ಖಚಿತ

ಚನ್ನಗಿರಿ : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.

6 May 2024 1:12 pm
ಹರಿಹರ : ಗುತ್ತೂರು ಸುತ್ತ ಮುತ್ತ ಕಾಂಗ್ರೆಸ್ ಪ್ರಚಾರ

ಹರಿಹರ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಹರಿಹರ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಗುತ್ತೂರು, ಗಂಗನಹರಸಿ, ದೀಟೂರು, ಸಾರಥಿ, ಪಾಮೇನಹಳ್ಳಿ, ಚಿಕ್ಕಬಿದರಿ, ಕುರುಬರಹಳ್ಳಿ, ಕ

6 May 2024 1:11 pm
ಹರಿಹರದಲ್ಲಿ ಕಾಂಗ್ರೆಸ್‌ನಿಂದ ಬಿರುಸಿನ ಪ್ರಚಾರ

ಹರಿಹರ ತಾಲ್ಲೂಕಿನ ಗುತ್ತೂರು ಬಡಾವಣೆಯ ಸುತ್ತಮುತ್ತಲಿನಲ್ಲಿ ದಾವಣಗೆರೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಅವರ ಪರ ಬಿರುಸಿನ ಪ್ರಚಾರವನ್ನು ಮಾಜಿ ಶಾಸಕ ರಾಮಪ್ಪ, ಹೆಚ್.ಎಸ್. ನಾಗರಾಜ್,

6 May 2024 1:10 pm
ಸಾಮಾನ್ಯ ಜನರು ನನ್ನ ಗಾಡ್‌ ಫಾದರ್, ಗೆದ್ದರೆ ಸ್ವಾಭಿಮಾನಕ್ಕೆ ಜಯ ಸಿಕ್ಕಂತೆ

ಹರಪನಹಳ್ಳಿ : ರಾಜಕಾರಣದಲ್ಲಿ ನನಗೆ ಯಾರೂ ಗಾಡ್‌ ಫಾದರ್ ಇಲ್ಲ. ಜನಸಾಮಾನ್ಯರೇ ನನ್ನ ಗಾಡ್‌ ಫಾದರ್. ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಜಿಲ್ಲೆಯ ಸ್ವಾಭಿಮಾನಿಗಳಿಗೆ ಗೆಲುವು ಸಿಕ್ಕಂತೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್

6 May 2024 12:59 pm
ಕಾಂಗ್ರೆಸ್‌ ಸೋಲಿಸಲು ಪಕ್ಷೇತರ ಅಭ್ಯರ್ಥಿಗಳಿಗೆ ಮತ ನಿಡಿ

ಕಾಂಗ್ರೆಸ್‌ ಪಕ್ಷ ಮುಸ್ಲಿಮರನ್ನು ವೋಟ್‌ ಹಾಕಿಸಿಕೊಳ್ಳಲು ಇಟ್ಟುಕೊಂಡಿದೆ. ಆದ್ದರಿಂದ ಇಸ್ಲಾಂನವರು ಮುಸ್ಲಿಂ ಪಕ್ಷೇತರ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಎಂದು ಅಭ್ಯರ್ಥಿ ತಸ್ಲಿಂ ಬಾನು ಹೇಳಿದರು.

6 May 2024 12:59 pm
ಭಾನುವಳ್ಳಿ : ಕಾಂಗ್ರೆಸ್ ಅಭ್ಯರ್ಥಿ ಪರ ಮಾಜಿ ಸಚಿವ ರೇವಣ್ಣ ಮತಯಾಚನೆ

ಮಲೇಬೆನ್ನೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಗಳಿಂದ ಹೆಣ್ಣು ಮಕ್ಕಳು ಹಾದಿ ತಪ್ಪುತಿದ್ದಾರೆ ಎಂದವರ ಕುಟುಂಬವೇ ಹಾದಿ ತಪ್ಪಿರುವ ಘಟನೆ ನಿಮ್ಮ ಮುಂದಿದೆ ಎಂದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ

6 May 2024 12:59 pm
ಹರಿಹರ ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ವಿನಯ್

ಹರಿಹರ : ನಾನು ಲೋಕಸಭೆ ಸದಸ್ಯನಾದರೆ ಹರಿಹರ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ. ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತೇನೆ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ

6 May 2024 12:58 pm
ಹರಿಹರದಲ್ಲಿ ಶಕ್ತಿ ಪ್ರದರ್ಶಿಸಿದ ಜಿ.ಬಿ.ವಿನಯ್

ಹರಿಹರ ಪಟ್ಟಣದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ರೋಡ್ ಶೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು ರಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಶ

6 May 2024 12:56 pm
ಲಂಬಾಣಿ ತಾಂಡಾ ಸೇರಿ ವಿವಿಧೆಡೆ ವಿನಯ್ ಪ್ರಚಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ಲಂಬಾಣಿ ತಾಂಡಾಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

6 May 2024 12:53 pm
ಮತದಾನ ಮಾಡಿ ಸೆಲ್ಫಿ ಕಳುಹಿಸಿ ವಿಶೇಷ ಬಹುಮಾನ

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಮತದಾನ ಮಾಡಿ ಶಾಹಿ ಹಚ್ಚಿದ ಎಡಗೈ ತೋರು ಬೆರಳು ತೋರಿಸುತ್ತಾ ಕನಿಷ್ಠ 20 ಜನರು ಗರಿಷ್ಠ 100 ಜನರು ಸೇರಿ ಸೆಲ್ಫಿ ತೆಗೆದು 9731016999 ಮೊಬೈ

6 May 2024 12:51 pm
ಹಣ, ಆಮಿಷಕ್ಕೆ ಮತ ಮಾರಿಕೊಳ್ಳಬೇಡಿ : ವಿನಯ್ ಕಳಕಳಿ

ಹರಿಹರ : ಲೋಕಸಭೆ ಚುನಾವಣೆ ಯಲ್ಲಿ ಹಣ, ಆಮಿಷವೊಡ್ಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ಜನರು ಸ್ವಾಭಿಮಾನಿಗಳಾಗಿದ್ದು, ಸ್ವಾಭಿಮಾನಕ್ಕೆ ಮತ ಹಾಕಿ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥ

6 May 2024 12:50 pm
ಹೈಸ್ಕೂಲ್ ಮೈದಾನ ಸ್ವಚ್ಚಗೊಳಿಸಿದ ಜಿಲ್ಲಾ ಕ್ರೀಡಾಪಟುಗಳು

ನಗರದ ಹೈಸ್ಕೂಲ್ ಮೈದಾನದಲ್ಲಿ ನಿನ್ನೆ ನಡೆದ ಪ್ರಜಾಧ್ವನಿ-2 ಕಾರ್ಯಕ್ರಮ ಯಶಸ್ವಿಯಾಗಿ ಮುಗಿದಿದ್ದು, ಇಂದು ಜಿಲ್ಲಾ ಕ್ರೀಡಾಪಟುಗಳು ಸ್ವಚ್ಚಗೊಳಿಸಿದರು.

6 May 2024 12:49 pm
ಸಾಮಾಜಿಕ ನ್ಯಾಯ ಸಮಿತಿಯಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಬೆಂಬಲಿಸಿ, ಎಸ್ಸೆಸ್ಸೆಂಗೆ ಸನ್ಮಾನ

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರ ವಕೀಲರ ಭವನದಲ್ಲಿ ಮತಯಾಚನೆಗೆ ಆಗಮಿಸಿದ್ದ ಸಂದರ್ಭದಲ್ಲಿ ಜಿಲ್ಲಾ ಸಮಾಜಿಕ ನ್

6 May 2024 12:47 pm
ಮಾಯಕೊಂಡ : ಬಿಜೆಪಿ ಪರ ಶ್ಯಾಮ್‌ ಮತಯಾಚನೆ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಣಜಿ, ಜಮ್ಮಾಪುರ, ಕೆರೆಯಾಗಳಹಳ್ಳಿ, ಗೊಲ್ಲರಳ್ಳಿಯ ಎಸ್‌.ಟಿ ಕಾಲೋನಿ, ಮಲ್ಲೇನಹಳ್ಳಿಯ ಭೋವಿ ಕಾಲೋನಿಗೆ ತೆರಳಿದ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಿ.ಎಸ್‌. ಶ್ಯಾ

6 May 2024 12:46 pm
ಮೋದಿ 10 ಗುರುತರ ಸಾಧನೆ ತೋರಿಸಿದರೆ ರಾಜಕೀಯದಿಂದ ನಿವೃತ್ತಿ : ಮುಖ್ಯಮಂತ್ರಿ

ಜೆಪಿಯ ಸುಳ್ಳು ಮತ್ತು ಕಾಂಗ್ರೆಸ್‌ನ ಸತ್ಯದ ನಡುವೆ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಜನರು ಸತ್ಯ ನುಡಿಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

6 May 2024 11:30 am
ಕಾಂಗ್ರೆಸ್‌ಗೆ ಬಡವರ ಮೇಲೆ ನಾಟಕೀಯ ಪ್ರೀತಿ-ಉತ್ತರ-ದಕ್ಷಿಣ ಕ್ಷೇತ್ರದ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

ಕಾಂಗ್ರೆಸ್​ ಪಕ್ಷಕ್ಕೆ ಹಾಗೂ ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟ ಕೀಯ ಪ್ರೀತಿ. ಅವರ ಮೇಲೆ ನಿಜವಾದ ಕಾಳಜಿ ಇಲ್ಲ. ಮೂರು ತಲೆಮಾರು ದೇಶದ ಪ್ರಧಾನಿ ಗಳಾಗಿದ್ದ ಗಾಂಧಿ ಕುಟುಂಬ

6 May 2024 11:29 am
06.05.2024

This content is restricted.

6 May 2024 4:05 am
05.05.2024

This content is restricted.

5 May 2024 3:33 am
ಪಿ. ಮಂಜುಳ

ದಾವಣಗೆರೆ, ವಿದ್ಯಾನಗರ ಆಂಜನೇಯ ದೇವಸ್ಥಾನದ ಹಿಂಭಾಗ ನಿವಾಸಿ, ಗೋವಿಂದ್‌ಚಾರ್ ಅವರ ಧರ್ಮಪತ್ನಿ ಪಿ. ಮಂಜುಳ (58) ದಿನಾಂಕ : 3.5.2024ರ ಶುಕ್ರವಾರ ನಿಧನ

4 May 2024 2:17 pm
ಈದರ ಸುಬ್ಬಾರಾವ್‌

ಹರಿಹರ ತಾಲ್ಲೂಕು ಸತ್ಯನಾರಾಯಣಪುರ ಕ್ಯಾಂಪ್ ವಾಸಿ ಶ್ರೀ ಈದರ ಸುಬ್ಬಾರಾವ್‌ ದಿನಾಂಕ : 01.05.2024 ಬುಧವಾರ ರಾತ್ರಿ 12.20ಕ್ಕೆ ನಿಧನ

4 May 2024 2:09 pm
ಲೋಕಸಭಾ ಚುನಾವಣೆ : ಜಿಲ್ಲೆಯಲ್ಲಿ ನಾಳೆ ನಿಷೇದಾಜ್ಞೆ

ದಾವಣಗೆರೆ, ಮೇ 3 - ಲೋಕಸಭಾ ಚುನಾವಣೆ ಮತದಾನವು ಇದೇ ದಿನಾಂಕ 7 ರಂದು ನಡೆಯಲಿದ್ದು, ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ, ಸಾರ್ವಜನಿಕ ಶಾಂತಿ

4 May 2024 2:05 pm
ಮೋದಿ ಅಲೆ ಎಲ್ಲೂ ಇಲ್ಲ : ಹೆಚ್‌.ಎಂ.ರೇವಣ್ಣ

ಮೋದಿ ಅಲೆ ಎಲ್ಲೂ ಇಲ್ಲ. 2-3 ರಾಜ್ಯ ಹೊರತು ಪಡಿಸಿದರೆ, ಎಲ್ಲವೂ ಆಪರೇಷನ್ ಕಮಲ ಎಂದು ಮಾಜಿ ಸಚಿವ ಎಚ್‌.ಎಂ. ರೇವಣ್ಣ ಹೇಳಿದರು

4 May 2024 2:02 pm
ಶೋಷಿತ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಅವಶ್ಯಕ ಜಗಳೂರು ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ

ಶೋಷಿತ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಆಡಳಿತ ಅವಶ್ಯಕ ಎಂದು ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ ಅಭಿಪ್ರಾಯಿಸಿದರು.

4 May 2024 1:59 pm
`ಸ್ವಾಭಿಮಾನಿಯಾಗಿ ಸ್ಪರ್ಧಿಸಿರುವ ನನಗೆ ಮತ ನೀಡಿ’ಹೊನ್ನಾಳಿಯಲ್ಲಿ ಪಕ್ಷೇತರ ಅಭ್ಯರ್ಥಿ ವಿನಯ್ ಕುಮಾರ್ ಮನವಿ

ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಇಂದು ಹೊನ್ನಾಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.

4 May 2024 1:57 pm
ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ : ಎಸ್ಸೆಸ್ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಪರ ರೋಡ್ ಷೋ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 13, 19, 20 ಮತ್ತು 21ನೇ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಮನೂರು ಶಿವಶಂಕರಪ್ಪ

4 May 2024 1:52 pm
10 ರಂದು ನಗರದಲ್ಲಿ 113ನೇ ಶ್ರೀ ಬಸವೇಶ್ವರರ ಜಯಂತ್ಯೋತ್ಸವ

ನಗರದ ದೊಡ್ಡಪೇಟೆ ಶ್ರೀ ಬಸವೇಶ್ವರ ಸೇವಾ ಸಂಘದಿಂದ 113ನೇ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ

4 May 2024 1:32 pm
ಜನರ ನಿರೀಕ್ಷೆಯನ್ನು ಹುಸಿ ಮಾಡಿರುವ ಸಂಸದರನ್ನು ಇಂದು ಬದಲಾಯಿಸದೇ ಇದ್ದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ

ಹರಪನಹಳ್ಳಿ ತಾಲ್ಲೂಕಿನ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್

4 May 2024 1:13 pm
ಲೋಕಸಭಾ ಚುನಾವಣೆ : ನಗರದಲ್ಲಿ ಪೊಲೀಸ್ ಪಥ ಸಂಚಲನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನಿನ್ನೆ ಪೊಲೀಸ್ ಪಥ ಸಂಚಲನ ನಡೆಸಲಾಯಿತು.

4 May 2024 12:46 pm
ಜನರ ಸೇವೆ ಮಾಡಲೆಂದೇ ರಾಜಕೀಯ ಕ್ಷೇತ್ರಕ್ಕೆ ಬಂದಿದ್ದೇನೆ : ಡಾ.ಪ್ರಭಾ

ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಅವರು ಇಂದು ರೋಡ್ ಶೋ ನಡೆಸಿದರು.

4 May 2024 12:42 pm
ಚನ್ನಯ್ಯ ಒಡೆಯರ್ ಸಮಾಧಿಗೆ ಸಚಿವ ಎಸ್ಸೆಸ್ಸೆಂ ಪುಷ್ಪನಮನ

ಮೂರು ಬಾರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ದಿ.ಚನ್ನಯ್ಯ ಒಡೆಯರ್ ಅವರ ಸಮಾಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಎಂ.

4 May 2024 12:40 pm
ಹರಿಹರ : ನಾಡ್ ಬಂದ್ ಷಾವಲಿ ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಭೇಟಿ

ನಗರದ ನಾಡ್ ಬಂದ್ ಷಾವಲಿ ದರ್ಗಾಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ.

4 May 2024 12:36 pm
ಜಿ.ಎಂ.ಎಸ್ ಕಾಲೇಜಿನಿಂದ ನೆಟ್‍ಬಾಲ್ ಪಂದ್ಯಕ್ಕೆ ವಿದ್ಯಾರ್ಥಿನಿಯರ ಆಯ್ಕೆ

ಜಿ.ಎಂ.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಿಂದ ಐವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ನೆಟ್‍ಬಾಲ್ (ಮಹಿಳೆ) ಪಂದ್ಯಾವಳಿಯಲ್ಲಿ

4 May 2024 12:35 pm
ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ

ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

4 May 2024 12:33 pm
ಮೈಸೂರು ಅರಸರಂತೆ ಮೋದಿ ಆಡಳಿತದಲ್ಲಿ ಸುವರ್ಣ ಯುಗ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಗರದಲ್ಲಿ ಬೃಹತ್ ರೋಡ್ ಶೋ

4 May 2024 12:14 pm
ಹೈಕೋರ್ಟ್ ಮಾದರಿಯಲ್ಲೇ ನಗರದಲ್ಲೂ ಕೋರ್ಟ್ ನಿರ್ಮಾಣದ ಕನಸು : ಎಸ್ಸೆಸ್ಸೆಂ

ಬೆಂಗಳೂರಿನ ಹೈಕೋರ್ಟ್, ಹಾಸನ, ಬಳ್ಳಾರಿಯ ಜಿಲ್ಲಾ ಕೋರ್ಟ್‌ಗಳ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿಯೂ ಕೋರ್ಟ್ ನಿರ್ಮಿಸುವ ಕನಸು

4 May 2024 11:45 am
ದೇಶದ ಭದ್ರತೆಗಾಗಿ ದೇಶಕ್ಕೆ ನರೇಂದ್ರ ಮೋದಿ ಅನಿವಾರ್ಯ

ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥನೆ

4 May 2024 11:41 am
ಜನರ ಪರ ಇರುವ ಕಾಂಗ್ರೆಸ್‌ಗೆ ಮತ ನೀಡಿ

ರಾಣೇಬೆನ್ನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ

4 May 2024 11:40 am
04.05.2024

This content is restricted.

4 May 2024 4:05 am
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಕಾರ್ಯದರ್ಶಿಯಾಗಿ ನಾಯರಿ

ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಅಖಿಲ ಭಾರತ ಕಾರ್ಯದರ್ಶಿಯಾಗಿ ನಗರದ ಕೆ.ರಾಘವೇಂದ್ರ ನಾಯರಿ ಅವರು ನೇಮಕವಾಗಿದ್ದಾರೆ.

3 May 2024 2:40 pm
ಮೋದಿಗೆ ಎದುರಾಳಿ ಇಲ್ಲ, `ಇಂಡಿಯಾ’ಒಕ್ಕೂಟಕ್ಕೆ ನಾಯಕರಿಲ್ಲ

ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಪರವಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

3 May 2024 2:34 pm
ನಗರಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ

ನಗರದ ಬಾಪೂಜಿ ಸಮುದಾಯ ಭವನದಲ್ಲಿ ನಾಡಿದ್ದು ದಿನಾಂಕ 4ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್‌ನಲ್ಲಿರುವ ಕುರುಬ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಮಾಜದ ಮುಖಂಡ ಶಿವಕುಮಾರ್ ಒಡೆಯರ್ ತಿಳಿಸಿದ್ದಾರೆ.

3 May 2024 2:32 pm
ಈ ಬಾರಿ 400 ಸ್ಥಾನಗಳ ಗಡಿದಾಟುವ ಗುರಿ ನಮ್ಮದು

ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್‌ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.

3 May 2024 2:31 pm
ಹರಹರ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಪರ ಮಾಧುಸ್ವಾಮಿ ಪ್ರಚಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಇಂದು ಮತಯಾಚಿಸಲಿದ್ಧಾರೆ.

3 May 2024 2:27 pm
ಅಂಕಲಿಮಠದ ಜಾತ್ರೆ : ನಗರದಲ್ಲಿ ಇಂದು ಸಭೆ

ರಾಯಚೂರು ಜಿಲ್ಲೆ ಲಿಂಗಸ ಗೂರು ತಾಲ್ಲೂಕಿನ ತಲೆಕಟ್ಟು ಗ್ರಾಮದ ಅಂಕಲಿಮಠದ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋ ತ್ಸವ ಹಾಗೂ ನೂತನ ಮಾಂಗಲ್ಯ ಭವನದ ಲೋಕಾ ರ್ಪಣೆಯ ಸಂಬಂಧ ಇಂದು ಬೆಳಿಗ್ಗೆ 10.30ಕ್ಕೆ ಬಿಐಇಟಿಯ ಬೆಳ್ಳಿಗಿರಿ ವಸತಿ ಗೃಹ

3 May 2024 2:20 pm
ರೈತ ಸಂಘದ ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವನಗಳ್ಳಿ ಮಂಜುನಾಥ್ ಬಣದ ಕಾರ್ಯಕರ್ತರು ನಗರದ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು.

3 May 2024 2:20 pm
ಗಾಯತ್ರಿ ಸಿದ್ದೇಶ್ವರ ಪರವಾಗಿ ಲೋಕಿಕೆರೆ ನಾಗರಾಜ್ ಮತಯಾಚನೆ

ಉತ್ತರ ವಿಧಾನಸಭಾ ಕ್ಷೇತ್ರದ 30ನೇ ವಾರ್ಡ್‍ನ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಅವರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟ

3 May 2024 2:15 pm
ಹಿಂದುಳಿದ ಸಮಾಜಕ್ಕೆ ಬಿಜೆಪಿ ಅನ್ಯಾಯ

ಜಗಳೂರು : ರಾಜ್ಯದಲ್ಲಿ ಮೂರನೇ ಬಹುದೊಡ್ಡ ಸಂಖ್ಯೆಯಲ್ಲಿರುವ ಕುರುಬ ಸಮಾಜಕ್ಕೆ ಲೋಕಸಭಾ ಚುನಾವಣೆಯಲ್ಲಿ ಒಂದೂ ಟಿಕೆಟ್‌ ನೀಡದೆ ಬಿಜೆಪಿ ಅನ್ಯಾಯ ಎಸಗಿದೆ ಎಂದು ಹಿಂದುಳಿದ ದಲಿತ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಮುಕುಡಪ್

3 May 2024 2:14 pm
ದ್ವೈವಾರ್ಷಿಕ ವಿಧಾನ ಪರಿಷತ್ ಚುನಾವಣೆ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದ ವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂನ್ 3 ರಂದು ಮತದಾನ

3 May 2024 2:10 pm
ಬಿಜೆಪಿ ಅಭ್ಯರ್ಥಿ ಪರ ನಗರದಲ್ಲಿ ಇಂದು ಯದುವೀರ್ ಒಡೆಯರ್ ರೋಡ್ ಶೋ

ಬಿಜೆಪಿ ಮುಖಂಡ, ಮೈಸೂರಿನ ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರು ನಾಳೆ ಶುಕ್ರವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರ

3 May 2024 2:09 pm
ಕುಂದುವಾಡ ಕೆರೆ : ಸಿದ್ದೇಶ್ವರ ವಿರುದ್ಧದ ಆರೋಪ ಸತ್ಯಕ್ಕೆ ದೂರ –ಜಯಮ್ಮ

ಕುಂದುವಾಡ ಕೆರೆ ಅಭಿವೃದ್ಧಿಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ 16 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಹೆಚ್.ಸಿ. ಜಯಮ್ಮ ಹೇಳಿದ್ದಾರೆ.

3 May 2024 2:09 pm
ಹರಿಹರದಲ್ಲಿ ನಾಳಿನ ಕಾಂಗ್ರೆಸ್‌ ಪಕ್ಷದ ಕುರುಬ ಸಮಾಜದ ಬೆಂಬಲಿತ ಸಭೆಗೆ ಮುಖ್ಯಮಂತ್ರಿ

ಹರಿಹರ : ಮೇ 7 ರಂದು ನಡೆಯುವ ದಾವ ಣಗೆರೆ ಲೋಕಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಕುರುಬ ಸಮಾಜದ ಬೆಂಬಲಿತ ಸಭೆಯನ್ನು ನಾಳೆ ದಿನಾಂಕ 4ರ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸ

3 May 2024 2:08 pm
ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ, ನನಗೂ ಅವಕಾಶ ಕೊಡಿ

ಹರಿಹರ : ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ, ನಿಮ್ಮ ಮನೆ ಮಗನನ್ನು ಲೋಕಸಭೆಗೆ ಕಳುಹಿಸಿಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಮನವಿ ಮಾಡಿದರು.

3 May 2024 2:06 pm
ಸರ್ವಜನಾಂಗದ ಶಾಂತಿಯ ತೋಟ ಭಾರತವನ್ನಾಗಿಸಲು ಕಾಂಗ್ರೆಸ್‌ಗೆ ಮತ ನೀಡಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್‍ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾ ರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ

3 May 2024 2:06 pm
03.05.2024

This content is restricted.

3 May 2024 4:05 am
ಪಂಚಮಸಾಲಿ ಸಮಾಜಕ್ಕೆ ಸಿದ್ದೇಶ್ವರ ಅಪಮಾನ : ಅಶೋಕ್

ಸಂಸದ ಜಿ.ಎಂ. ಸಿದ್ದೇಶ್ವರ ಅವರಿಂದ ಪಂಚಮಸಾಲಿ ಸಮಾಜಕ್ಕೆ ಅಪಮಾನ, ಅನ್ಯಾಯವಾಗಿದ್ದು, ಸಮಾಜ ಬಾಂಧವರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಅಶೋಕ್ ಗೋಪನಾಳ್ ಕರೆ ನೀಡ

2 May 2024 1:03 pm
ನಿಟುವಳ್ಳಿ ಶ್ರೀ ಕರಿಯಾಂಬಿಕಾ ದೇವಿಯ ದೊಡ್ಡ ಜಾತ್ರಾ ಮಹೋತ್ಸವ

ದಾವಣಗೆರೆ, ಏ.27- ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ವೈಭವದಿಂದ ಜರುಗಿತು.

2 May 2024 1:02 pm
ಪಂಚಮಸಾಲಿ ಮೀಸಲಾತಿ ಕೇಳಲು ಕಾಂಗ್ರೆಸ್ ಸಚಿವ, ಶಾಸಕರಿಗೆ ದಿಟ್ಟತನವಿಲ್ಲ : ಯತ್ನಾಳ್‌

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ಕುರಿತ ಬೇಡಿಕೆಯನ್ನು ಆಲಿಸಲು ಸಮಯ ನೀಡಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಲಿಲ್ಲ. ಕಾಂಗ್ರೆಸ್‌ನಲ್ಲಿರುವ ಪಂಚಮಸಾಲಿ ಜನಪ್ರತಿನಿಧಿಗಳೂ ಮುಖ್ಯಮಂತ್ರಿ ಎದುರು ದಿಟ್ಟವಾ

2 May 2024 1:01 pm
ವಿಪ್ರ ವಟು ಶಿಕ್ಷಣ ಶಿಬಿರ

ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಇದೇ ದಿನಾಂಕ 10 ರಿಂದ ಮೇ 19 ರವರೆಗೆ ಆಯೋಜಿಸಲಾಗಿದೆ. ವಿವರಕ್ಕೆ ವಿನಾಯಕ ಡಿ ಜೋಶಿ (98441 30834), ಎಸ್. ಗೋಪಾಲದಾಸ್ ಅವರನ್ನು ಸಂಪರ್ಕಿಸಬಹುದು.

2 May 2024 12:56 pm
ಹಳೇ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಪಣ ತೊಟ್ಟಿದೆ

ಮಧ್ಯ ಕರ್ನಾಟಕದ ಜಿಲ್ಲೆಯಲ್ಲಿ ಹೈಕೋರ್ಟ್ ಮಾದರಿಯಲ್ಲಿ ಕೋರ್ಟ್ ನಿರ್ಮಿಸಲು ಪ್ಲಾನ್ ಮಾಡಿದ್ದೆ. ಆದರೆ, ಬಿಜೆಪಿ ಸರ್ಕಾರ ಬಂದು ಅವರಿಗೆ ತಿಳಿದ ಹಾಗೇ ಕೋರ್ಟ್ ನಿರ್ಮಿಸಿದೆ. ಕೋರ್ಟ್ ನವೀಕರಣಕ್ಕೆ ಹೆಚ್ಚಿನ ಒತ್ತು ಹಾಗೂ ಅಭಿವೃ

2 May 2024 12:54 pm
ವಿಠಲಾಪುರ : ಅನಾಮಧೇಯ ಮಹಿಳೆಯ ಶವ ಪತ್ತೆ

ವಿಠಲಾಪುರ ಗ್ರಾಮದ ಭದ್ರಾ ಚಾನಲ್‌ ಬಳಿಯ ಮರದ ಕೊಂಬೆಯಲ್ಲಿ ಸುಮಾರು 55-60 ವರ್ಷದ ಹೆಂಗಸಿನ ಅನಾಮಧೇಯ ಶವ ಪತ್ತೆಯಾಗಿದೆ.

2 May 2024 12:53 pm