ರಾಜಮೌಳಿ ಅವರು ಸಿನಿಮಾ ಮಾಡುವುದರ ಜೊತೆಗೆ ಅದರ ಪ್ರಚಾರಕ್ಕೂ ಹೆಚ್ಚು ಒತ್ತು ನೀಡುತ್ತಾರೆ. ಸಾಕಷ್ಟು ಹಣ ಖರ್ಚು ಮಾಡಿ ಪ್ರಚಾರ ಮಾಡುತ್ತಾರೆ. ಇದಕ್ಕೆ ‘ಆರ್ಆರ್ಆರ್’ ಸಿನಿಮಾ ಉತ್ತಮ ಉದಾಹರಣೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಆ
ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್ ಚಾಲಕನಿಗೆ
ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್ನಲ್ಲಿ ಬೆಂಗಳೂರು ಪೊಲೀಸರು ಬಂ
ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಲಾದ ಘಟನೆ ಸಂಬಂಧ 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಲಾಗಿದೆ. ಅಪ್ರಾಪ್ತ ಯುವಕ ರೋಗಿಯಂತೆ ಕಾಲೇ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 221 ರನ್ ಕಲೆಹಾಕಿತು. 222 ರನ್ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲ
ನಾವು ತಿನ್ನೊ ಆಹಾರವಷ್ಟೇ ಅಲ್ಲ, ನಾವು ಬಳಸುವ ವಸ್ತುಗಳು ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರತ್ತೆ. ಕೊಂಚ ಯಾಮಾರಿದ್ರೂ ಮುಂದಾದ ಅನಾಹುತ ಎಲ್ಲಿಂದಾಯ್ತು ಅಂತ ಗೊತ್ತಾಗೊದೇ ಇಲ್ಲ. ಯಾಕೆ ಈ ಮಾತು ಹೇಳ್ತಾಯಿದ್ದೀವೆ ಅಂದ್ರೆ ನಗರದಲ
ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದರೇ, ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ, 2024 ಆರಂಭದಿಂದ ಇಲ್ಲಿಯವರೆಗೆ ಹಾವುಗಳ ಕಡಿತ್ತಕ್ಕೆ ಒಳಗಾದ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆಂಧ್ರಪ್ರದೇಶ, ಛತ್ತೀಸ್ಗಢ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲೂ
ಕಂಪನಿ ಬದಲಾಯಿಸುವ ಸಂದರ್ಭದಲ್ಲಿ ಪಿಎಫ್ ಖಾತೆ ವಿವರವೂ ಬದಲಾಗುತ್ತದೆ. ಹೊಸ ಕಂಪನಿಯಲ್ಲಿ ಹೊಸ ಪಿಎಫ್ ಖಾತೆ ರಚಿಸುತ್ತಾರೆ. ಈ ಸಂದರ್ಭದಲ್ಲಿ ಬೇರೆ ಬೇರೆ ಕಾರಣಕ್ಕೆ ಒಂದಕ್ಕಿಂತ ಹೆಚ್ಚು ಇಪಿಎಫ್ ಯೂನಿವರ್ಸಲ್ ಅಕೌಂಟ್ ನಂಬರ್ ಸ
Bengaluru Rain Today: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಜಯನಗರ, ಬಸವನಗುಡಿ, ಜೆಸಿ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಬೆಳಗ್ಗೆಯೇ ಮಳೆಯಾಗಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಮೋಡ
ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಎರಡು ಕೊಲೆಗಳು ನಡೆದಿವೆ. ಬೆಂಗಳೂರಿನ ಸುಂಕದಕಟ್ಟೆ ಬಳಿ ಪ್ರಿಯಕರನೇ ಮಹಿಳೆಯ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ. ಮತ್ತೊಂದೆಡೆ ಬನಸವಾ
ದೀಪಿಕಾ ಹಾಗೂ ರಣವೀರ್ 2018ರಲ್ಲಿ ದೂರದ ಇಟಲಿಯಲ್ಲಿ ವಿವಾಹ ಆದರು. ಕೊಂಕಣಿ ಹಾಗೂ ಸಿಂಧಿ ಶೈಲಿಯಲ್ಲಿ ಇವರ ವಿವಾಹ ನಡೆಯಿತು. ಆ ಬಳಿಕ ಇವರು ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದರು. ಈಗ ಮದುವೆ ಫೋಟೋಗಳನ್ನು ರಣವೀರ್ ಸಿಂಗ್ ಇಬ್ಬರೂ ಡ
Amazon Great Summer Sale 2024: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಅಮೆಜಾನ್ ಸಮ್ಮರ್ ಸೇಲ್ 2024 ನಡೆಯುತ್ತಿದೆ. ಇದರಲ್ಲಿ ಇತ್ತೀಚೆಗಷ್ಟೆ ದೇಶದಲ್ಲಿ ಬಿಡುಗಡೆಯಾದ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಫೋನ್ ಅತಿ
IPL 2024 Points Table: ಐಪಿಎಲ್ ಸೀಸನ್ 17 ರಲ್ಲಿ 56 ಪಂದ್ಯಗಳು ಮುಗಿದಿವೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್ ಪ್ರವೇಶಿಸಿಲ್ಲ ಎಂಬುದು ವಿಶೇಷ. ಅಂದರೆ ಇಲ್ಲಿ ಎರಡು ತಂಡಗಳು 16 ಅಂಕಗಳನ್ನು ಹೊಂದಿದ್ದರೆ, ಇನ್ನುಳಿದ ನಾಲ್ಕು ತಂಡಗಳು 12 ಅಂಕಗಳನ್ನು
ಹಿಂದೂ ಸಂಪ್ರದಾಯದಲ್ಲಿ ನಾವು ಹುಟ್ಟಿನ ಘಳಿಗೆಗೆ ಬಹಳ ಅಮೂಲ್ಯ ಅರ್ಥ ನೀಡಲಾಗಿದೆ. ಹುಟ್ಟಿನ ಸಮಯದಲ್ಲಿ ಚಂದ್ರನ ಸ್ಥಾನ ಮುಖ್ಯವಾಗುತ್ತದೆ. ಇದನ್ನು ಆಧರಿಸಿ ಜ್ಯೋತಿಶಾಸ್ತ್ರದ ಪ್ರಕಾರ ನಮ್ಮ ಭವಿಷ್ಯ ಹೇಳಲಾಗುತ್ತದೆ. ಪಾಶ್ಚಾ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 08) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
Chanakya Niti: ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಿಸಿಕೊಳ್ಳಲು ಚಾಣಕ್ಯ ಹೇಳಿದ ಈ ವಿಷಯಗಳನ್ನು ಪಾಲಿಸಿ: ಜೀವನದಲ್ಲಿ ಯಾವಾಗಲೂ ಪರಸ್ಪರ ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ. ಹೊಸ ಆಲೋಚನೆಗಳನ್ನು ಅನ್ವೇಷಿಸಿ. ಬದಲಾಗ
Bullion Market 2024 May 8th: ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿ
2023ರ ಜುಲೈ 4ರಂದು ಚನ್ನರಾಯಪಟ್ಟಣದ ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಮಾಸ್ತಿಗೌಡನನ್ನು ಕೊಲೆಗೈದಿದ್ದರು. ಚನ್ನರಾಯಪಟ್ಟಣ ಭಾಗದಲ್ಲಿ ರೌಡಿ ಚಟುವಟಿಕೆ ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಮೇಲೆ ಮೇ ಅವಧಿಯ ಆಫರ್ ಗಳನ್ನು ನೀಡುತ್ತಿದೆ.
ದೇಶವನ್ನೇ ಮುನ್ನಡೆಸೋ ಪ್ರಧಾನಿಯಾದ್ರು ಇಲ್ಲಿ ಸಾಮಾನ್ಯ ವ್ಯಕ್ತಿಯೇ. ವಿಶ್ವದ ಶ್ರೀಮಂತ ವ್ಯಕ್ತಿ ಅನಿಸಿಕೊಂಡರೂ ಅಷ್ಟೇ.. ವೋಟಿಂಗ್ ಬೂತ್ ಮುಂದೆ ಆತ ಕಾಮನ್ ಮ್ಯಾನ್. ಹೀಗೆ ಸಮಾನತೆ ಸಾರುವ, ನಮ್ಮನ್ನ ಯಾರು ಆಳಬೇಕೆಂದು ನಿರ್ಧ
ಬಿಜೆಪಿ ಅಭ್ಯರ್ಥಿಯಾಗಿ ಮಂಡಿ ಲೋಕಸಭಾ ಕ್ಷೇತ್ರದಿಂದ ನಟಿ ಕಂಗನಾ ರಣಾವತ್ ಅವರು ಸ್ಪರ್ಧಿಸಿದ್ದಾರೆ. ಚುನಾವಣಾ ಪ್ರಚಾರದ ಭರದಲ್ಲಿ ಅವರು ಕೆಲವೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರಿಂದಾಗಿ ಸೋಶಿಯಲ್ ಮೀಡಿಯಾದಲ್ಲ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರೈಂ ಸಂಖ್ಯೆ ಏರುತ್ತಿದ್ದು, ಇದನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎ
IPL 2024 SRH vs LSG: ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗುತ್ತದೆ. ಇದರ
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಗಂಡ ತೀರಿಹೋದರೂ ಹೆಂಡತಿ ಮತದಾನ ಮರೆತ್ತಿಲ್ಲ. ಪತಿ ನಾಗಪ್ಪ ಮೃತಪಟ್ಟಿದ್ದರು ಪತ್ನಿ ಚಿನ್ನವ್ವ, ಮಗ ಮಾಲತೇಶ, ಮಗಳು ಜ್ಯೋತಿ ದುಖಃದ ಮಡುವಿನಲ್ಲಿ ಇದ್ದರೂ ಸಹಿತ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಂದು(ಮೇ.07) ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದ್ದು, ಇಂದು ಕುಟುಂಬ ಸಮೇತ ನಗರದ ಶಾರದಾ ಶಾಲೆಯಲ್
ಅನೇಕ ದಿನಗಳಿಂದ ಮತಕ್ಕಾಗಿ ನಾಯಕರ ನಡುವೆ ನಡೆದಿದ್ದ ಮಾತಿನ ಯುದ್ದ ಮುಗಿದಿದೆ. ಇಂದು ಮತದಾರರು ಮತ ಚಲಾಯಿಸುವ ಮೂಲಕ ಅಭ್ಯರ್ಥಿಗಳ ಹಣೆ ಬರಹ ಬರೆದಿದ್ದಾರೆ. ಕೊಪ್ಪಳ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಮತದಾನ ನಡೆದಿದೆ. ಆದ್ರೆ, ಹ
ಶಾಲಾ ದಿನಗಳಲ್ಲಿ ಜಾನ್ ಅಬ್ರಾಹಂ ಹಾಗೂ ಹೃತಿಕ್ ರೋಷನ್ ಅವರು ಒಟ್ಟಿಗೆ ವಿದ್ಯಾಭ್ಯಾಸ ಮಾಡಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಈಗೊಂದು ಫೋಟೋ ಸಿಕ್ಕಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಹೃತಿಕ್ ರೋಷನ್
ಇಂದಿಗೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಿದೆ. ನಿರಂತರ ಎಲೆಕ್ಷನ್ ಸಮಾವೇಶ, ರ್ಯಾಲಿ, ಕ್ಯಾಂಪೇನ್ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಲ್ಯಾ
ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್
ಅಂತರಾಷ್ಟ್ರೀಯ ರೆಡ್ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ನಂಬಿಕೆಗಳು ಹಾಗೂ ತತ್ವಗಳ ಕುರಿತು ತಿಳಿಸುವ ಸಲುವಾಗಿ ಪ್ರತಿ ವರ್ಷ ಮೇ 8 ರಂದು ‘ವಿಶ್ವ ರೆಡ್ ಕ್ರಾಸ್ ದಿನ’ ಈ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನ
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ಐಟಿ ತನಿಖೆ ನಡೆಯುತ್ತಿರುವಾಗಲೇ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಹಾಸನದ ವಕೀಲ ಬಿಜೆಪಿ ಮುಖಂಡ ದೇವರಾಜೇಗೌಡರ ಪತ್
ಇಂದು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮುಸ್ಲಿಂ ಕೋಟಾವನ್ನು ಬೆಂಬಲಿಸಿ ಮಾತನಾಡಿದ್ದರು. ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದ
ಹೇಮಾವತಿ, ಇದು ತುಮಕೂರು ಜಿಲ್ಲೆಯ ಜೀವನಾಡಿ. ಜಿಲ್ಲೆಯ ತುರುವೇಕೆರೆ ಗುಬ್ಬಿ, ತಿಪಟೂರು ಚಿಕ್ಕನಾಯಕನಹಳ್ಳಿ, ಶಿರಾ, ತುಮಕೂರು ನಗರ ಹಾಗೂ ಗ್ರಾಮಾಂತರ, ಕುಣಿಗಲ್ ತಾಲೂಕಿನ ಜನರಿಗೆ ಜೀವನಾಡಿಯಾಗಿದೆ. ಸದ್ಯ ಜಿಲ್ಲೆಗೆ 24.8 tmc ನೀರು ಅಲ
ಎಸ್ಐಟಿ ಗೃಹಖಾತೆಯ ಒಂದು ಕಾನೂನಾತ್ಮಕ ಅಂಗ, ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು, ಅವರಿಗೆ ಎಲ್ಲ ಗೊತ್ತಿದೆ, ಅದು ಮಾಡುತ್ತಿರುವ ತನಿಖೆ ಮುಗಿದು ವರದಿ ಸರ್ಕಾರಕ್ಕೆ ಸಿಕ್ಕ ಬಳಿಕ ಅದು ಸಾರ್ವಜನಿಕ ವಲಯಕ್
ಗೌಪ್ಯ ಮತದಾನ ಮಾಡಬೇಕೆಂಬ ನಿಯಮವಿದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಒಂದು ಶೋಕಿಯಾಗಿದೆ. ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಎರಡನೇ ಹಂತದ
Aditi Chopra and DoT: ಬೆಂಗಳೂರಿನ ಉದ್ಯಮಿ ಅದಿತಿ ಚೋಪ್ರಾ ಕಳೆದ ವಾರ ತಮ್ಮನ್ನು ಎಸ್ಸೆಮ್ಮೆಸ್ ಮೂಲಕ ವಂಚಿಸಲು ಯತ್ನಿಸಿದ ಘಟನೆಯನ್ನು ಎಕ್ಸ್ ಪೋಸ್ಟ್ನಲ್ಲಿ ವಿವರಿಸಿದ್ದರು. ಹೆಚ್ಚು ಹಣ ಕಳುಹಿಸಿದ್ದೇವೆ ಎಂದು ನಕಲಿ ಮೆಸೇಜ್ ಕಳುಹಿಸಿ,
Maharashtra Lok Sabha Election: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳದಲ್ಲಿ ಮತದಾರರೊಬ್ಬರು ಇವಿಎಂಗೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಇಂದು ಚುನಾವಣೆ ವೇಳೆ ಇವಿಎಂ ಮಷಿನ್ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಮತದಾರ ಆ ಮತ ಯಂತ
ಅವನಿಗೆ ವಿದೇಶಕ್ಕೆ ಕಳಿಸಲು ಏರ್ ಟಿಕೆಟ್, ಅಲ್ಲಿ ಉಳಿಯಲು ಹೋಟೆಲ್ ವ್ಯವಸ್ಥೆ, ಊಟೋಪಚಾರ-ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆ. ಕಾರ್ತೀಕ್ ನೇ ಪೆನ್ ಡ್ರೈವ್ ಕೊಟ್ಟಿದ್ದು ಅಂತ ದೇವರಾಜೇಗೌಡ ಹೇಳಿದರೂ ವಿದೇಶ ಹೋಗದಂತೆ ಅವನನ್
ರಣವೀರ್ ಸಿಂಗ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ನೋಡಿದ ಅಭಿಮಾನಿಗಳಿಗೆ ಶಾಕ್ ಆಗಿದೆ. ದೀಪಿಕಾ ಪಡುಕೋಣೆ ಜೊತೆಗಿನ ಮದುವೆಯ ಫೋಟೋಗಳನ್ನು ರಣವೀರ್ ಸಿಂಗ್ ಡಿಲೀಟ್ ಮಾಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬ
ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದ ನೀಟ್ (NEET) ಪರೀಕ್ಷೆಯಲ್ಲಿ ಅಸಲಿ ವಿದ್ಯಾರ್ಥಿಯ ಬದಲಾಗಿ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿಬಿದ್ದ ಘಟನೆ ನಡೆದಿದ್ದು, ತನ್ನ ಗರ್ಲ್ಫ್ರೆಂಡ್ ಖರ್ಚಿಗಾಗಿ ಈ ಕೃತ್ಯ ಮಾ
ಮಂಗಳವಾರ ಸಮಾರಂಭದಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ದೂರ ಉಳಿದಿವೆ. ಇಲ್ಲ, ಆ ಸಮಾರಂಭದಲ್ಲಿ ನಾವು ಪ್ರತಿನಿಧಿಯನ್ನು ಹೊಂದಿರುವುದಿಲ್ಲ . ನಾವು ಖಂಡಿತವಾಗಿಯೂ ಆ ಚುನಾವಣೆಯನ್ನು ಮುಕ್ತ ಮತ್ತು ನ್ಯಾ
ಚುನಾವಣಾ ಸಿಬ್ಬಂದಿಗಳು ಊಟ ಮಾಡಲು ಮತದಾನ ಸ್ಥಗಿತಗೊಳಿಸಿದ್ದು, ಸ್ಥಳೀಯರ ಆಕ್ರೋಶ ಕಾರಣವಾಗಿರುವಂತಹ ಘಟನೆ ಧಾರವಾಡದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕುಮಾರೇಶ್ವರನಗರ, ಮೂಕಾಂಬಿಕಾನಗರ, ನೀರಾವರಿ ಕ್ವಾರ್ಟರ್ಸ್ಗೆ ಸ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್ಸಿಬಿ ಪ್ಲೇಆ
2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ವೆಸ್ಟ್ ನೈಲ್ ಜ್ವರದ ಪ್ರಕರಣ ಪತ್ತೆಯಾಯಿತು. 2019ರಲ್ಲಿ ಮಲಪ್ಪುರಂನ 6 ವರ್ಷದ ಬಾಲಕ ಈ ರೋಗಕ್ಕೆ ಬಲಿಯಾಗಿದ್ದ. ಮೇ 2022ರಲ್ಲಿ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿ ಕೂಡ ಜ್ವರದಿಂದ ಸಾವನ್ನಪ್ಪಿ
ನೀವು ಸೂಪರ್ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಿದ್ದೇಕೆ? ಆಯ್ಕೆ ಪ್ರಕ್ರಿಯೆ ನ್ಯಾಯಾಲಯದಲ್ಲಿರುವಾಗ ಕಾಯುವ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿದ್ದು ಯಾಕೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂ
ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಬೆಳೆಸಿ ನಂತರ ಅವುಗಳನ್ನು ಮಟ್ಟಹಾಕುವುದು ಮತ್ತು ತನ್ನ ಕೇಡರ್ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಗೇಮ್ ಪ್ಲ್ಯಾನ್ ಅಗಿರುತ್ತದೆ, ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಅವರು ಇದನ್ನೇ ಮಾಡಿದ್
Ace investor Shankar Sharma's take on Stock Market: ಭಾರತದ ಕಾರ್ಪೊರೇಟ್ ವಲಯದಲ್ಲಿ ಮರ್ಚಂಟ್ ಬ್ಯಾಂಕ್ಗಳು ವಿಲನ್ಗಳಾಗಿವೆಯಾ? ಹೂಡಿಕೆದಾರ ಶಂಕರ್ ಶರ್ಮಾ ಪ್ರಕಾರ ಮರ್ಚಂಟ್ ಬ್ಯಾಂಕರ್ಗಳು ಕಂಪನಿಗಳನ್ನು ಅನಗತ್ಯವಾಗಿ ಬಂಡವಾಳ ಹೆಚ್ಚಿಸಲು ಒತ್ತಡ ಹಾ
ಕೇರಳದ ಉತ್ತರ ಜಿಲ್ಲೆಯಾದ ಕೋಝಿಕೋಡ್ನಲ್ಲಿ ವೆಸ್ಟ್ ನೈಲ್ ಜ್ವರದ 5 ಪ್ರಕರಣಗಳನ್ನು ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಸೋಂಕಿಗೆ ಒಳಗಾದವರೆಲ್ಲರೂ ಆರೋಗ್ಯವಂತರಾಗಿದ್ದರು, ಅವರಲ್ಲಿ ಯಾರಿಗೂ ಆರೋಗ್ಯ ಸಮಸ್ಯೆ ಇರಲಿಲ
ದಾವಣಗೆರೆ ಸಂಸದ ಸಿದ್ದೇಶ್ವರ್ ಮತದಾನದ ಗೌಪ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ, ಪತ್ನಿ ಗಾಯತ್ರಿ ಸಿದ್ದೇಶ್ವರ್ ಮತವನ್ನು ತಾವೇ ಹಾಕುವ ಮೂಲಕ ಜಿ.ಎಂ.ಸಿದ್ದೇಶ್ವರ್ರಿಂದ ಚುನಾವಣಾ ಮಾರ್ಗಸ
ಹೃದಯಾಘಾತ ಮತ್ತು ಹೃದಯ ಸ್ತಂಭನ ಪ್ರಕರಣಗಳು ಹೆಚ್ಚುತ್ತಿವೆ. ಈಗ ಮಹಿಳೆಯರೂ ಹೃದ್ರೋಗಕ್ಕೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಪಿಜಿಐನಲ್ಲಿ ನಡೆದ ಸಂಶೋಧನೆಯೊಂದು ಬೊಜ್ಜಿನಿಂದ ಬಳಲುತ್ತಿರುವ 44 ಪ್ರತಿಶತದಷ್ಟು vಮಹಿಳ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದ್ದಿದರೂ ಕುಡಿಯುವವರ ಸಂಖ್ಯೆಯು ಕಡಿಮೆಯಾಗಿಲ್ಲ. ಬೆಳಗ್ಗೆ ಎದ್ದ ಕೂಡಲೇ ಮದ್ಯಪಾನದಲ್ಲೇ ಮುಳುಗಿಯುವವರು ಇದ್ದು ಬಿಟ್ಟರೆ ಮನೆ ಹಾಗೂ ಕುಟುಂಬದವರ ನೆಮ್ಮದಿಯೇ ಹಾಳು. ಒಂದು ವೇಳೆ
ಇತ್ತೀಚೆಗೆ ಎಷ್ಟರ ಮಟ್ಟಿಗೆ ನಮ್ಮ ಸಮಾಜ ಮೊಬೈಲ್ನಲ್ಲಿ ಮುಳಗಿಬಿಟ್ಟಿದೆ ಅಂದರೆ, ಒಂದು ಕ್ಷಣ ಕೂಡ ಫೋನ್ ಇಲ್ಲದೆ ಇರುವುದಿಲ್ಲ. ಹೌದು, ಅದರಲ್ಲೂ ಮಕ್ಕಳು ಫೋನ್ ಇಲ್ಲದೆ ಊಟ ಕೂಡ ಮಾಡುವುದಿಲ್ಲ. ಅದರಂತೆ ಇದೀಗ ಬೆಂಗಳೂರು ಗ್ರಾ
ಇಂದು ಕರ್ನಾಟಕದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯ ಮೂರು ಕಡೆ ಮತದಾರರು ಮತದಾನ ಬಹಿಷ್ಕರಿಸಿದ್ದಾರೆ. ಮಧ್ಯಾಹ್ನ ಆಗುತ್ತಿದ್ದರೂ ಇನ್ನೂ ಕೂಡ ಒಬ್ಬ ಮತದಾರನೂ ಮತಗಟ್ಟೆಗೆ ಆ
ಉದ್ಯಮಿ ಆನಂದ್ ಮಹೀಂದ್ರಾ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದು, ವಿಶೇಷ ಕಥೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿ ತಂದೆಯ ನಿಧನದ ಬಳಿಕ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಕುಟುಂಬ
2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ. ಮಂಗಳವಾರ, ಪ್ರಧಾನಿ ತಮ್ಮ ಸಾ
Lok Sabha Polls: ಯತ್ನಾಳ್ ಹಾಗೂ ಅವರ ಪತ್ನಿ ಮತ ಚಲಾಯಿಸಿದ ಬಳಿಕ ತಮ್ಮ ಬೆರಳಿಗೆ ಹಚ್ಚಿದ ಇಂಕ್ ಮಾರ್ಕ್ ಅನ್ನು ಮಾಧ್ಯಮದ ಕೆಮೆರಾಗಳಿಗೆ ತೋರಿಸಿದರು. ಯಾರೋ ಒಬ್ಬ ಪತ್ರಕರ್ತರು, ಸಾರ್ ಇದು ಪ್ರಚಾರ ಅನಿಸಲ್ವಾ? ಅಂತ ನಗೆಯಾಡಿದರು. ಅದಕ್ಕೆ ಶ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ಐಟಿ ಸಂಪೂರ್ಣವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ. ಅವರು ಹೇಳಿದಂತೆ ಕೆಲಸ ಮಾಡುತ್ತದೆ. ಹೀಗಾಗಿ ಅದರ ಮೇಲೆ ವಿಶ್ವ
ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ನಲ್ಲಿ ಇಂದು ಮತ ಚಲಾಯಿಸಿದ್ದಾರೆ ಬಳಿಕ ಜನರೆಡೆಗೆ ಕೈ ಬೀಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಯಲ್ಲಿದೆ ಎಂದು ಹೇ
ಈ ಗ್ರಾಮದಲ್ಲಿ ಎಲ್ಲಿ ನೋಡಿದರೂ ಬರೀ ಮಹಿಳೆಯರೇ, ಅದರಲ್ಲೂ ವಿಧವೆ ಮಹಿಳೆಯರು. ಯಾಕೆಂದರೆ ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರಂತೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು
ಕ್ರೀಡೆ ಮತ್ತು ಅಥ್ಲೆಟಿಕ್ಸ್ನಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಯುವ ಜನಾಂಗವನ್ನು ಪ್ರೋತ್ಸಾಹಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಪ್ರತಿ ವರ್ಷ ಮೇ 7 ರಂದು ವಿಶ್
2021ರ ಡಿಸೆಂಬರ್ ತಿಂಗಳಲ್ಲಿ ‘ಪುಷ್ಪ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಲ್ಲಿ ನಟಿಸಿದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದರು. ಈ ಸಿನಿಮಾದಿಂದ ತಮ್ಮ ವೃತ್ತಿ ಜೀವನದಲ್ಲಿ ಯಾ
ತೆಲುಗು ಚಿತ್ರರಂಗದ ಜನಪ್ರಿಯ ನಿರ್ಮಾಪಕ, ನಟ ಬಂಡ್ಲ ಗಣೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಅಕ್ರಮವಾಗಿ ಆಸ್ತಿಯೊಂದರ ಮೇಲೆ ಕಬ್ಜ ಮಾಡಿದ್ದಲ್ಲದೆ ಇದನ್ನು ಪ್ರಶ್ನೆ ಮಾಡಿದ ಸಂಸ್ಥೆಯೊಂದರ ಸಿಇಓಗೆ ಬೆದರಿಕೆ ಹಾ
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಅಹಮದಾಬಾದ್ನಲ್ಲಿ ಪ್ರಧಾನಿ ಮೋದಿ ಮತಚಲಾಯಿಸಿದರು. ಬಳಿಕ ಅಲ್ಲಿದ್ದ ಮಹಿಳೆಯೊಬ್ಬರು ಮೋದಿ ಕೈಗೆ ರಾಖಿ ಕಟ್ಟಿ ಹಾರೈಸಿರುವ ದೃಶ್ಯ ಕಂಡು ಬಂತು. 12 ರಾಜ್ಯಗಳು ಮತ್ತು ಕೇಂದ್
Lok Sabha Polls: ಬಾವುಟ ಯಾವ ಪಕ್ಷದ್ದು ಅಂತ ನಮಗಂತೂ ಗೊತ್ತಾಗಲ್ಲ, ಅದರೆ ಅದನ್ನು ಕೂಡಲೇ ಅಲ್ಲಿಂದ ತೆಗೆಸಿದ್ದ್ದು ಉಮಾ ಶಂಕರ್ ಅವರ ದಕ್ಷತೆ ಮತ್ತು ಕಾರ್ಯತತ್ಪರತೆಯನ್ನು ಸೂಚಿಸುತ್ತದೆ. ಎಲ್ಲ ಭಾಗಗಳಲ್ಲಿ ಇಂಥ ಪೊಲೀಸ್ ಅಧಿಕಾರಿ ಮತ್ತ
ಚುನಾವಣೆಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಸಮಸ್ಯೆಗೆ ಸಿಲುಕಿಕೊಳ್ಳುವವರು ಚುನಾವಣಾ ಸಿಬ್ಬಂದಿ. ತಮ್ಮೂರನ್ನು ಬಿಟ್ಟು ದೂರದ ಊರುಗಳಿಗೆ ತೆರಳಿ ಕರ್ತವ್ಯ ನಿರ್ವಹಿಸಬೇಕಿರುತ್ತದೆ. ಅಲ್ಲಿ ಸೂಕ್ತ ಮೂಲಸೌಕರ್ಯ, ಊಟ ವಸ
Rohit Sharma Crying MI vs SRH: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರೋಹಿತ್ ಶರ್ಮಾ ಮತ್ತೊಮ್ಮೆ ಬ್ಯಾಟಿಂಗ್ನಲ್ಲಿ ಪ್ರಭಾವ ಬೀರಲು ವಿಫಲರಾದರು. ಕೇವಲ 4 ರನ್ಗೆ ಔಟಾಗು
ಲೋಕಸಭಾ ಚುನಾವಣೆ ಆರಂಭವಾಗಿದ್ದು, ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಇಬ್ಬರು ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ತಮ್ಮ ಶಿವಮೊಗ್ಗ ನಗರದ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವರ ಹಾಡು ಹಾಡಿತ್ತ ಈಶ್ವರಪ್ಪ ಕುಟುಂಬ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮತ
ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೊಪ್ಪಳ ಲೋಕಸಭ
IPL 2024, Chennai Super Kings: ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್ಕೆ ತನ್ನ ಮುಂದಿನ ಪಂದ್ಯವನ್ನು ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಚೆನ್ನೈಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಶ್ರೀಲಂಕಾದ ವ
ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹಾಗೂ ಸೇವಕನ ಮನೆ ಮೇಲೆ ಇಡಿ ದಾಳಿ ನಡೆಸಿ 30 ಕೋಟಿ ರೂ.ಗೂ ಹೆಚ್ಚು ನಗದನ್ನು ವಶಪಡಿಸಿಕೊಂಡಿದೆ. ನಂತರ ಇತರೆ ಸ್ಥಳಗಳಲ್ಲಿಯೂ ದಾಳಿ ನಡೆಸಿ 3 ಕೋಟಿ ರೂ.ಗೂ ಹೆ
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಮಾಜಿ ಸಿಎಂಗಳ, ಹೊಸಮುಖಗಳ, ಸಚಿವರ ಮಕ್ಕಳ ಸ್ಪರ್ಧೆಯಿಂದಲೇ ಈ ಕ್ಷೇತ್ರಗಳು ಗಮನ ಸೆಳೆದಿವೆ. ಹಾಗಾದರೆ 14 ಕ್ಷೇತ್ರಗಳ ವಿಶೇಷ ಏನು? ಯಾವ ಕ್ಷೇತ್ರದಲ್ಲಿ ಯಾರ ಬಲಾಬ
ಅದು ಆ ಭಾಗದ ಅತಿದೊಡ್ಡ ಕೆರೆ. ಈ ಕೆರೆಯಲ್ಲಿ ಲಕ್ಷಾಂತರ ಮೀನುಗಳಿವೆ. ಪ್ರತಿದಿನ ಸಾವಿರಾರು ವಾಯುವಿಹಾರಿಗಳು ವಾಕ್ ಮಾಡಲು ಈ ಕೆರೆಗೆ ಬರ್ತಾರೆ, ಆದರೆ ಯಾರೋ ಕೆಲವರು ಮಾಡಿದ ತಪ್ಪಿಗೆ ಸಾವಿರಾರು ಮೂಖ ಜಲಚರಗಳು ಸಾವನ್ನಪ್ಪಿವೆ. ಕ
ಅದಿತಿ ರಾವ್ ಹೈದರಿ ಅವರು ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ‘ಹೀರಾಮಂಡಿ’ ಸೀರಿಸ್ಗೆ ಅವರು ಪಡೆದ ಸಂಭಾವನೆ 1-1.5 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಬಳಿಕ ಅತಿ ಹೆಚ್ಚು ಸಂಭಾವನೆ ಪಡೆದ ಕಲಾವ
ಬೇಸಗೆ ರಜೆ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಭಾರತೀಯ ರೈಲ್ವೆ ಕರ್ನಾಟಕದ ಬೆಳಗಾವಿ ಮತ್ತು ಉತ್ತರ ಪ್ರದೇಶದ ಲಖನೌ ಮಧ್ಯೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ರೈಲು ಸಂಚಾರದ ದಿನಾಂಕ, ಸಮಯ, ನಿಲುಗಡೆ ಇತ್ಯಾದಿ ವಿ
ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಮಲೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚ
Delhi Capitals vs Rajasthan Royals: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿಂದು ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಸಂಜು ಸ್ಯಾಮ್ಸನ್ ಅವರ ರ
ಫೋನ್ ಹ್ಯಾಂಗ್ ಆಗುವುದು ಅಂತಹ ಪ್ರಮುಖ ಸಮಸ್ಯೆಗಳಲ್ಲಿ ಒಂದು. ಫೋನ್ ಹ್ಯಾಂಗ್ ಆದರೆ ಆ ಕ್ಷಣ ನಮ್ಮ ಬಳಕೆಗೆ ಫೋನ್ ಲಭ್ಯವಾಗುವುದಿಲ್ಲ. ಮತ್ತೆ ರೀಸ್ಟಾರ್ಟ್ ಮಾಡಬೇಕು ಇಲ್ಲವೇ ಫೋನ್ ಸರಿಯಾಗುವವರೆಗೆ ಕಾಯಬೇಕು.
ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಮಕ್ಕಳಾಗದ ಬಡ ತಾಯಂದಿರಿಗೆ ಆರೋಗ್ಯ ಇಲಾಖೆ ಹೊಸ ಗಿಫ್ಟ್ ನೀಡಿದ್ದು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ದುಬಾರಿ ಚಿಕಿತ್ಸೆಯನ್ನ ಸರ್ಕಾರ
ಬಿಸಿಲ ಬೇಗೆ, ತಾಪಮಾನದಿಂದ ಕಂಗೆಟ್ಟಿದ್ದ ಬೆಂಗಳೂರು ನಗರವಾಸಿಗಳಿಗೆ ಹವಾಮಾನ ಇಲಾಖೆ ಕೊನೆಗೂ ಶುಭ ಸುದ್ದಿ ನೀಡಿದೆ. ನಗರದಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಗರಿಷ್ಠ ಮತ್
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ07, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಳೆದ ವಾರ ಕಚ್ಚಾ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿತ್ತು. ಆದರೆ, ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಮೇಲೆ ಪರಿಣಾಮ ಬ
‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ‘ದೇವರ’ ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು ವರದಿ ಆಗಿದೆ. ಜೇನು ಗೂಡಿನ ಮೇಲೆ ಯಾರಾದ
ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಈ ಬಾರಿ ಹಲವು ವಿಶೇಷಗಳನ್ನೂ ಗಮನಿಸಬಹುದಾಗಿದೆ. ಕಣದಲ್ಲಿರುವ ಪ್ರಮುಖರು, ಹೊಸಬರು ಸೇರಿದಂ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 17ನೇ ಆವೃತ್ತಿಯ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದಾಗ್ಯೂ ಯಾವುದೇ ತಂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಪ್ಲೇಆಫ್
ಅಕ್ಷಯ್ ಕುಮಾರ್, ಅನಿಲ್ ಕಪೂರ್, ನಾನಾ ಪಾಟೇಕರ್, ರಿತೇಶ್ ದೇಶ್ಮುಖ್, ಚಂಕಿ ಪಾಂಡೆ ‘ಹೌಸ್ಫುಲ್ 5’ನಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಅವರು ಈ ಚಿತ್ರದ ಭಾಗವಾಗಿದ್ದಾರೆ. ಆಗಸ್ಟ್ನಲ್ಲಿ ಲಂಡ್ನಲ
Lok Sabha Elections Phase 3 polls: ಲೋಕಸಭೆ ಚುನಾವಣೆ ಮೊದಲ ಹಾಗೂ ಎರಡನೇ ಹಂತದ ಮತದಾನ ಕ್ರಮವಾಗಿ ಏಪ್ರಿಲ್ 19ರಂದು ಮತ್ತು ಏಪ್ರಿಲ್ 26ರಂದು ನಡೆದಿದೆ. 2ನೇ ಹಂತದಲ್ಲಿ ಕರ್ನಾಟಕದ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಇದ
ದೆಹಲಿ ಬಳಿಕ ಅಹಮದಾಬಾದ್ನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಕಳೆದ ಎರಡು ದಿನಗಳ ಹಿಂದೆ ದೆಹಲಿಯ ಸುಮಾರು 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿತ್ತು.ಪ್ರಾಥಮಿಕ ವರದಿಗಳ ಪ್ರಕಾರ,
ಬೆಂಗಳೂರಿನಲ್ಲಿ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡ