SENSEX
NIFTY
GOLD
USD/INR

Weather

22    C
... ...View News by News Source
‘ಬಾಹುಬಲಿ’ ಚಿತ್ರದ ಪ್ರಚಾರಕ್ಕೆ ಖರ್ಚು ಮಾಡಿದ ಬಜೆಟ್ ಎಷ್ಟು? ಕೇಳಿದ್ರೆ ಅಚ್ಚರಿ ಪಡ್ತೀರಾ

ರಾಜಮೌಳಿ ಅವರು ಸಿನಿಮಾ ಮಾಡುವುದರ ಜೊತೆಗೆ ಅದರ ಪ್ರಚಾರಕ್ಕೂ ಹೆಚ್ಚು ಒತ್ತು ನೀಡುತ್ತಾರೆ. ಸಾಕಷ್ಟು ಹಣ ಖರ್ಚು ಮಾಡಿ ಪ್ರಚಾರ ಮಾಡುತ್ತಾರೆ. ಇದಕ್ಕೆ ‘ಆರ್​ಆರ್​ಆರ್’ ಸಿನಿಮಾ ಉತ್ತಮ ಉದಾಹರಣೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಆ

8 May 2024 8:01 am
ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ

ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್​ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ

8 May 2024 7:59 am
Bengaluru Crime: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ

ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್‌ನಲ್ಲಿ ಬೆಂಗಳೂರು ಪೊಲೀಸರು ಬಂ

8 May 2024 7:54 am
ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ; ಅಪ್ರಾಪ್ತ ಯುವಕ ಅರೆಸ್ಟ್

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಲಾದ ಘಟನೆ ಸಂಬಂಧ 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಲಾಗಿದೆ. ಅಪ್ರಾಪ್ತ ಯುವಕ ರೋಗಿಯಂತೆ ಕಾಲೇ

8 May 2024 7:54 am
IPL 2024: ಸಂಜು ಸ್ಯಾಮ್ಸನ್​ ಔಟಾ ಅಥವಾ ನಾಟೌಟಾ? ಇಲ್ಲಿದೆ ಸ್ಪಷ್ಟ ಉತ್ತರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 221 ರನ್ ಕಲೆಹಾಕಿತು. 222 ರನ್​ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ

8 May 2024 7:40 am
Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲ

8 May 2024 7:39 am
ಕಳೆದ ಐದು ವರ್ಷದಿಂದ ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ ಮಾಡುತಿದ್ದ ಗ್ಯಾಂಗ್ ಸಿಸಿಬಿ ಬಲೆಗೆ

ನಾವು ತಿನ್ನೊ ಆಹಾರವಷ್ಟೇ ಅಲ್ಲ, ನಾವು ಬಳಸುವ ವಸ್ತುಗಳು ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರತ್ತೆ. ಕೊಂಚ ಯಾಮಾರಿದ್ರೂ ಮುಂದಾದ ಅನಾಹುತ ಎಲ್ಲಿಂದಾಯ್ತು ಅಂತ ಗೊತ್ತಾಗೊದೇ ಇಲ್ಲ. ಯಾಕೆ ಈ ಮಾತು ಹೇಳ್ತಾಯಿದ್ದೀವೆ ಅಂದ್ರೆ ನಗರದಲ

8 May 2024 7:30 am
ಹಾವು ಕಡಿತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ: ಸಾವನ್ನಪ್ಪುವವರ ಸಂಖ್ಯೆ ಏರಿಕೆ

ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದರೇ, ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ, 2024 ಆರಂಭದಿಂದ ಇಲ್ಲಿಯವರೆಗೆ ಹಾವುಗಳ ಕಡಿತ್ತಕ್ಕೆ ಒಳಗಾದ

8 May 2024 7:21 am
Petrol Diesel Price on May 08: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆಂಧ್ರಪ್ರದೇಶ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲೂ

8 May 2024 7:17 am
UAN Number: ಇಪಿಎಫ್ ಯೂನಿವರ್ಸಲ್ ಅಕೌಂಟ್ ನಂಬರ್ ಎರಡೆರಡು ಇದ್ದರೆ ಏನಾಗುತ್ತದೆ?

ಕಂಪನಿ ಬದಲಾಯಿಸುವ ಸಂದರ್ಭದಲ್ಲಿ ಪಿಎಫ್ ಖಾತೆ ವಿವರವೂ ಬದಲಾಗುತ್ತದೆ. ಹೊಸ ಕಂಪನಿಯಲ್ಲಿ ಹೊಸ ಪಿಎಫ್ ಖಾತೆ ರಚಿಸುತ್ತಾರೆ. ಈ ಸಂದರ್ಭದಲ್ಲಿ ಬೇರೆ ಬೇರೆ ಕಾರಣಕ್ಕೆ ಒಂದಕ್ಕಿಂತ ಹೆಚ್ಚು ಇಪಿಎಫ್ ಯೂನಿವರ್ಸಲ್ ಅಕೌಂಟ್ ನಂಬರ್ ಸ

8 May 2024 7:12 am
Bengaluru Rains: ಜಯನಗರ, ಬಸವನಗುಡಿ ಸೇರಿ ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ಮಳೆ

Bengaluru Rain Today: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಜಯನಗರ, ಬಸವನಗುಡಿ, ಜೆಸಿ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಬೆಳಗ್ಗೆಯೇ ಮಳೆಯಾಗಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಮೋಡ

8 May 2024 7:05 am
ಬೆಂಗಳೂರಿನಲ್ಲಿ ಡಬಲ್ ಮರ್ಡರ್; ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಎರಡು ಕೊಲೆಗಳು ನಡೆದಿವೆ. ಬೆಂಗಳೂರಿನ ಸುಂಕದಕಟ್ಟೆ ಬಳಿ ಪ್ರಿಯಕರನೇ ಮಹಿಳೆಯ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ. ಮತ್ತೊಂದೆಡೆ ಬನಸವಾ

8 May 2024 7:01 am
ಮಗು ಹುಟ್ಟೋ ಸಮಯದಲ್ಲಿ ಇದೆಂಥಾ ಜಗಳ? ಅನುಮಾನ ಮೂಡಿಸಿತು ರಣವೀರ್ ನಡೆ

ದೀಪಿಕಾ ಹಾಗೂ ರಣವೀರ್ 2018ರಲ್ಲಿ ದೂರದ ಇಟಲಿಯಲ್ಲಿ ವಿವಾಹ ಆದರು. ಕೊಂಕಣಿ ಹಾಗೂ ಸಿಂಧಿ ಶೈಲಿಯಲ್ಲಿ ಇವರ ವಿವಾಹ ನಡೆಯಿತು. ಆ ಬಳಿಕ ಇವರು ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದರು. ಈಗ ಮದುವೆ ಫೋಟೋಗಳನ್ನು ರಣವೀರ್ ಸಿಂಗ್ ಇಬ್ಬರೂ ಡ

8 May 2024 7:01 am
ಅಮೆಜಾನ್​ ಗ್ರೇಟ್ ಸಮ್ಮರ್ ಸೇಲ್: 108MP ಕ್ಯಾಮೆರಾದ ಈ ಫೋನ್ ಮೇಲೆ ಬಂಪರ್ ಡಿಸ್ಕೌಂಟ್

Amazon Great Summer Sale 2024: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಅಮೆಜಾನ್ ಸಮ್ಮರ್ ಸೇಲ್ 2024 ನಡೆಯುತ್ತಿದೆ. ಇದರಲ್ಲಿ ಇತ್ತೀಚೆಗಷ್ಟೆ ದೇಶದಲ್ಲಿ ಬಿಡುಗಡೆಯಾದ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಫೋನ್ ಅತಿ

8 May 2024 6:55 am
IPL 2024: ಅಂಕ ಪಟ್ಟಿಯಲ್ಲಿ 4 ತಂಡಗಳ ಬಳಿ 12 ಪಾಯಿಂಟ್ಸ್

IPL 2024 Points Table: ಐಪಿಎಲ್ ಸೀಸನ್ 17 ರಲ್ಲಿ 56 ಪಂದ್ಯಗಳು ಮುಗಿದಿವೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್ ಪ್ರವೇಶಿಸಿಲ್ಲ ಎಂಬುದು ವಿಶೇಷ. ಅಂದರೆ ಇಲ್ಲಿ ಎರಡು ತಂಡಗಳು 16 ಅಂಕಗಳನ್ನು ಹೊಂದಿದ್ದರೆ, ಇನ್ನುಳಿದ ನಾಲ್ಕು ತಂಡಗಳು 12 ಅಂಕಗಳನ್ನು

8 May 2024 6:50 am
Daily Devotional: ಹಿಂದೂ ಧರ್ಮದ ಪ್ರಕಾರ ಹುಟ್ಟಿದ ದಿನ ಹೇಗೆ ಆಚರಿಸಬೇಕು? ಈ ವಿಡಿಯೋ ನೋಡಿ

ಹಿಂದೂ ಸಂಪ್ರದಾಯದಲ್ಲಿ ನಾವು ಹುಟ್ಟಿನ ಘಳಿಗೆಗೆ ಬಹಳ ಅಮೂಲ್ಯ ಅರ್ಥ ನೀಡಲಾಗಿದೆ. ಹುಟ್ಟಿನ ಸಮಯದಲ್ಲಿ ಚಂದ್ರನ ಸ್ಥಾನ ಮುಖ್ಯವಾಗುತ್ತದೆ. ಇದನ್ನು ಆಧರಿಸಿ ಜ್ಯೋತಿಶಾಸ್ತ್ರದ ಪ್ರಕಾರ ನಮ್ಮ ಭವಿಷ್ಯ ಹೇಳಲಾಗುತ್ತದೆ. ಪಾಶ್ಚಾ

8 May 2024 6:34 am
Daily Horoscope: ಈ ರಾಶಿಯವರ ಮನೆಯಲ್ಲಿ ನೆಮ್ಮದಿ ಇರದೇ ಸಿಟ್ಟು, ಕೂಗು ಇರಲಿವೆ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 08) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

8 May 2024 6:23 am
ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಿಸಿಕೊಳ್ಳಲು ಚಾಣಕ್ಯ ಹೇಳಿದ ಈ 5 ವಿಷಯ ಪಾಲಿಸಿ

Chanakya Niti: ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಿಸಿಕೊಳ್ಳಲು ಚಾಣಕ್ಯ ಹೇಳಿದ ಈ ವಿಷಯಗಳನ್ನು ಪಾಲಿಸಿ: ಜೀವನದಲ್ಲಿ ಯಾವಾಗಲೂ ಪರಸ್ಪರ ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ. ಹೊಸ ಆಲೋಚನೆಗಳನ್ನು ಅನ್ವೇಷಿಸಿ. ಬದಲಾಗ

8 May 2024 6:06 am
Gold Silver Price on 8th May: ಚಿನ್ನ, ಬೆಳ್ಳಿ ಬೆಲೆ ಇವತ್ತೂ ಹೆಚ್ಚಳ; ಈ ವಾರ ಬರೀ ಏರಿಕೆಯಾ?

Bullion Market 2024 May 8th: ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿ

8 May 2024 5:00 am
ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ

2023ರ ಜುಲೈ 4ರಂದು ಚನ್ನರಾಯಪಟ್ಟಣದ ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಮಾಸ್ತಿಗೌಡನನ್ನು ಕೊಲೆಗೈದಿದ್ದರು. ಚನ್ನರಾಯಪಟ್ಟಣ ಭಾಗದಲ್ಲಿ ರೌಡಿ ಚಟುವಟಿಕೆ ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ

7 May 2024 10:18 pm
Tata EV Cars: ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ಸಖತ್ ಡಿಸ್ಕೌಂಟ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಮೇಲೆ ಮೇ ಅವಧಿಯ ಆಫರ್ ಗಳನ್ನು ನೀಡುತ್ತಿದೆ.

7 May 2024 10:17 pm
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

ದೇಶವನ್ನೇ ಮುನ್ನಡೆಸೋ ಪ್ರಧಾನಿಯಾದ್ರು ಇಲ್ಲಿ ಸಾಮಾನ್ಯ ವ್ಯಕ್ತಿಯೇ. ವಿಶ್ವದ ಶ್ರೀಮಂತ ವ್ಯಕ್ತಿ ಅನಿಸಿಕೊಂಡರೂ ಅಷ್ಟೇ.. ವೋಟಿಂಗ್ ಬೂತ್​ ಮುಂದೆ ಆತ ಕಾಮನ್ ಮ್ಯಾನ್. ಹೀಗೆ ಸಮಾನತೆ ಸಾರುವ, ನಮ್ಮನ್ನ ಯಾರು ಆಳಬೇಕೆಂದು ನಿರ್ಧ

7 May 2024 10:17 pm
ಪ್ರಚಾರದ ಭರದಲ್ಲಿ ಖಾನ್​ ಮತ್ತು ಕಪೂರ್​ಗಳನ್ನು ಕೆಣಕಿದ ಕಂಗನಾ ರಣಾವತ್​

ಬಿಜೆಪಿ ಅಭ್ಯರ್ಥಿಯಾಗಿ ಮಂಡಿ ಲೋಕಸಭಾ ಕ್ಷೇತ್ರದಿಂದ ನಟಿ ಕಂಗನಾ ರಣಾವತ್​ ಅವರು ಸ್ಪರ್ಧಿಸಿದ್ದಾರೆ. ಚುನಾವಣಾ ಪ್ರಚಾರದ ಭರದಲ್ಲಿ ಅವರು ಕೆಲವೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರಿಂದಾಗಿ ಸೋಶಿಯಲ್​ ಮೀಡಿಯಾದಲ್ಲ

7 May 2024 9:25 pm
ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರೈಂ ಸಂಖ್ಯೆ ಏರುತ್ತಿದ್ದು, ಇದನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎ

7 May 2024 9:23 pm
IPL 2024: ಹೈದರಾಬಾದ್​ನಲ್ಲಿ ಭಾರೀ ಮಳೆ: SRH-LSG ತಂಡಗಳಿಗೆ ಹೊಸ ಚಿಂತೆ ಶುರು

IPL 2024 SRH vs LSG: ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗುತ್ತದೆ. ಇದರ

7 May 2024 9:22 pm
ದುಖಃದ ಮಡುವಿನಲ್ಲಿ ಇಡೀ ಕುಟುಂಬ: ಗಂಡ ತೀರಿಹೋದರೂ ಮತದಾನ ಮರೆಯದ ಹೆಂಡತಿ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಗಂಡ ತೀರಿಹೋದರೂ ಹೆಂಡತಿ ಮತದಾನ ಮರೆತ್ತಿಲ್ಲ. ಪತಿ ನಾಗಪ್ಪ ಮೃತಪಟ್ಟಿದ್ದರು ಪತ್ನಿ ಚಿನ್ನವ್ವ, ಮಗ ಮಾಲತೇಶ, ಮಗಳು ಜ್ಯೋತಿ ದುಖಃದ ಮಡುವಿನಲ್ಲಿ ಇದ್ದರೂ ಸಹಿತ

7 May 2024 9:10 pm
4 ವರ್ಷದ ಬಳಿಕ ಧಾರವಾಡಕ್ಕೆ ವಿನಯ್​ ಕುಲಕರ್ಣಿ; ಏನಂದ್ರು ಗೊತ್ತಾ?

ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಂದು(ಮೇ.07) ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದ್ದು, ಇಂದು ಕುಟುಂಬ ಸಮೇತ ನಗರದ ಶಾರದಾ ಶಾಲೆಯಲ್

7 May 2024 8:59 pm
ಕೊಪ್ಪಳ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ; ರಾಜಕೀಯ ನಾಯಕರು, ಸ್ವಾಮೀಜಿಗಳು, ಶತಾಯುಷಿಗಳಿಂದ ವೋಟ್

ಅನೇಕ ದಿನಗಳಿಂದ ಮತಕ್ಕಾಗಿ ನಾಯಕರ ನಡುವೆ ನಡೆದಿದ್ದ ಮಾತಿನ ಯುದ್ದ ಮುಗಿದಿದೆ. ಇಂದು ಮತದಾರರು ಮತ ಚಲಾಯಿಸುವ ಮೂಲಕ ಅಭ್ಯರ್ಥಿಗಳ ಹಣೆ ಬರಹ ಬರೆದಿದ್ದಾರೆ. ಕೊಪ್ಪಳ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಮತದಾನ ನಡೆದಿದೆ. ಆದ್ರೆ, ಹ

7 May 2024 8:42 pm
ಹೃತಿಕ್​ ರೋಷನ್​, ಜಾನ್​ ಅಬ್ರಾಹಂ ಸಹಪಾಠಿಗಳು ಎಂಬುದು ನಿಮಗೆ ಗೊತ್ತಾ? ಫೋಟೋ ಸಾಕ್ಷಿ

ಶಾಲಾ ದಿನಗಳಲ್ಲಿ ಜಾನ್​ ಅಬ್ರಾಹಂ ಹಾಗೂ ಹೃತಿಕ್​ ರೋಷನ್​ ಅವರು ಒಟ್ಟಿಗೆ ವಿದ್ಯಾಭ್ಯಾಸ ಮಾಡಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಈಗೊಂದು ಫೋಟೋ ಸಿಕ್ಕಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಹೃತಿಕ್​ ರೋಷನ್​

7 May 2024 8:40 pm
ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಸಿದ್ದು-ಡಿಕೆಶಿ: ಹೋಗಿದ್ದೆಲ್ಲಿಗೆ?

ಇಂದಿಗೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಿದೆ. ನಿರಂತರ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಲ್ಯಾ

7 May 2024 8:38 pm
ಗಾಳಿ ಮಳೆಗೆ ವಿದ್ಯುತ್‌ ಹಾನಿ: ಈ ನಂಬರ್​ಗಳಿಗೆ ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್

7 May 2024 8:31 pm
World Red Cross Day 2024 : ಸ್ವಾರ್ಥ ಮರೆತು ಮಾನವ ಕುಲದ ಸೇವೆಗಾಗಿ ಕೈ ಜೋಡಿಸೋಣ!

ಅಂತರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ನಂಬಿಕೆಗಳು ಹಾಗೂ ತತ್ವಗಳ ಕುರಿತು ತಿಳಿಸುವ ಸಲುವಾಗಿ ಪ್ರತಿ ವರ್ಷ ಮೇ 8 ರಂದು ‘ವಿಶ್ವ ರೆಡ್​ ಕ್ರಾಸ್ ದಿನ’ ಈ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನ

7 May 2024 8:28 pm
ರೇವಣ್ಣ ಬಂಧನ ಖಂಡಿಸಿ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರ ಹೋರಾಟ; ಡಿಕೆ ಶಿವಕುಮಾರ್​ ವಜಾಕ್ಕೆ ಆಗ್ರಹ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್​ಐಟಿ ತನಿಖೆ ನಡೆಯುತ್ತಿರುವಾಗಲೇ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಹಾಸನದ ವಕೀಲ ಬಿಜೆಪಿ ಮುಖಂಡ ದೇವರಾಜೇಗೌಡರ ಪತ್

7 May 2024 8:06 pm
ಲಾಲು ಪ್ರಸಾದ್ ಯಾದವ್ ನೀಡಿದ ಮುಸ್ಲಿಂ ಮೀಸಲಾತಿ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ಇಂದು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮುಸ್ಲಿಂ ಕೋಟಾವನ್ನು ಬೆಂಬಲಿಸಿ ಮಾತನಾಡಿದ್ದರು. ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದ

7 May 2024 7:56 pm
‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು; ಬಿಜೆಪಿ-ಜೆಡಿಎಸ್​ ನಾಯಕರ ತೀವ್ರ ಆಕ್ಷೇಪ

ಹೇಮಾವತಿ, ಇದು ತುಮಕೂರು ಜಿಲ್ಲೆಯ ಜೀವನಾಡಿ. ಜಿಲ್ಲೆಯ ತುರುವೇಕೆರೆ ಗುಬ್ಬಿ, ತಿಪಟೂರು ಚಿಕ್ಕನಾಯಕನಹಳ್ಳಿ, ಶಿರಾ, ತುಮಕೂರು ನಗರ ಹಾಗೂ ಗ್ರಾಮಾಂತರ, ಕುಣಿಗಲ್ ತಾಲೂಕಿನ ಜನರಿಗೆ ಜೀವನಾಡಿಯಾಗಿದೆ. ಸದ್ಯ ಜಿಲ್ಲೆಗೆ 24.8 tmc ನೀರು ಅಲ

7 May 2024 7:37 pm
ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಎಸ್ಐಟಿ ಕಾರ್ಯವೈಖರಿ ಸಂದೇಹಿಸುವುದು ತರವಲ್ಲ: ಪರಮೇಶ್ವರ್

ಎಸ್ಐಟಿ ಗೃಹಖಾತೆಯ ಒಂದು ಕಾನೂನಾತ್ಮಕ ಅಂಗ, ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು, ಅವರಿಗೆ ಎಲ್ಲ ಗೊತ್ತಿದೆ, ಅದು ಮಾಡುತ್ತಿರುವ ತನಿಖೆ ಮುಗಿದು ವರದಿ ಸರ್ಕಾರಕ್ಕೆ ಸಿಕ್ಕ ಬಳಿಕ ಅದು ಸಾರ್ವಜನಿಕ ವಲಯಕ್

7 May 2024 7:36 pm
ಗೌಪ್ಯ ಮತದಾನದ ನಿಯಮ ಉಲ್ಲಂಘನೆ: ಬಳ್ಳಾರಿ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು

ಗೌಪ್ಯ ಮತದಾನ ಮಾಡಬೇಕೆಂಬ ನಿಯಮವಿದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಒಂದು ಶೋಕಿಯಾಗಿದೆ. ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಎರಡನೇ ಹಂತದ

7 May 2024 7:34 pm
ಎಸ್ಸೆಮ್ಮೆಸ್ ವಂಚಕರ ಹೆಡೆಮುರಿ ಕಟ್ಟಲು ಸಂಚಾರ್ ಸಾಥಿ ಚಕ್ಷು; ಬೆಂಗಳೂರಿನ ಅದಿತಿ ಚೋಪ್ರಾ ಕಥೆ ಕೇಳಿ

Aditi Chopra and DoT: ಬೆಂಗಳೂರಿನ ಉದ್ಯಮಿ ಅದಿತಿ ಚೋಪ್ರಾ ಕಳೆದ ವಾರ ತಮ್ಮನ್ನು ಎಸ್ಸೆಮ್ಮೆಸ್ ಮೂಲಕ ವಂಚಿಸಲು ಯತ್ನಿಸಿದ ಘಟನೆಯನ್ನು ಎಕ್ಸ್ ಪೋಸ್ಟ್​ನಲ್ಲಿ ವಿವರಿಸಿದ್ದರು. ಹೆಚ್ಚು ಹಣ ಕಳುಹಿಸಿದ್ದೇವೆ ಎಂದು ನಕಲಿ ಮೆಸೇಜ್ ಕಳುಹಿಸಿ,

7 May 2024 5:28 pm
Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!

Maharashtra Lok Sabha Election: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳದಲ್ಲಿ ಮತದಾರರೊಬ್ಬರು ಇವಿಎಂಗೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಇಂದು ಚುನಾವಣೆ ವೇಳೆ ಇವಿಎಂ ಮಷಿನ್ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಮತದಾರ ಆ ಮತ ಯಂತ

7 May 2024 5:25 pm
ಕಾಂಗ್ರೆಸ್ ಪ್ರಾಯೋಜಕತ್ವದೊಂದಿಗೆ ಡ್ರೈವರ್ ಕಾರ್ತೀಕ್ ವಿದೇಶದಲ್ಲಿ ಮಜಾ ಮಾಡುತ್ತಿದ್ದಾನೆ: ಆರ್ ಅಶೋಕ

ಅವನಿಗೆ ವಿದೇಶಕ್ಕೆ ಕಳಿಸಲು ಏರ್ ಟಿಕೆಟ್, ಅಲ್ಲಿ ಉಳಿಯಲು ಹೋಟೆಲ್ ವ್ಯವಸ್ಥೆ, ಊಟೋಪಚಾರ-ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆ. ಕಾರ್ತೀಕ್ ನೇ ಪೆನ್ ಡ್ರೈವ್ ಕೊಟ್ಟಿದ್ದು ಅಂತ ದೇವರಾಜೇಗೌಡ ಹೇಳಿದರೂ ವಿದೇಶ ಹೋಗದಂತೆ ಅವನನ್

7 May 2024 5:20 pm
ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?

ರಣವೀರ್​ ಸಿಂಗ್​ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನೋಡಿದ ಅಭಿಮಾನಿಗಳಿಗೆ ಶಾಕ್​ ಆಗಿದೆ. ದೀಪಿಕಾ ಪಡುಕೋಣೆ ಜೊತೆಗಿನ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಡಿಲೀಟ್​ ಮಾಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬ

7 May 2024 5:17 pm
Viral Video: ಪ್ರೀತಿಸಿದ ಹುಡುಗಿಯ ಓದಿನ ಖರ್ಚಿಗಾಗಿ ಬೇರೆಯವರ ಪರವಾಗಿ ನೀಟ್ ಪರೀಕ್ಷೆ​​​ ಬರೆಯಲು ಹೋಗಿ ಸಿಕ್ಕಿಬಿದ್ದ ಯುವಕ 

ಉತ್ತರಾಖಂಡದ ಡೆಹ್ರಾಡೂನ್​​​ನಲ್ಲಿ ನಡೆದ ನೀಟ್ (NEET) ಪರೀಕ್ಷೆಯಲ್ಲಿ ಅಸಲಿ ವಿದ್ಯಾರ್ಥಿಯ ಬದಲಾಗಿ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿಬಿದ್ದ ಘಟನೆ ನಡೆದಿದ್ದು, ತನ್ನ ಗರ್ಲ್ಫ್ರೆಂಡ್ ಖರ್ಚಿಗಾಗಿ ಈ ಕೃತ್ಯ ಮಾ

7 May 2024 5:08 pm
Vladimir Putin: ಐದನೇ ಅವಧಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಮಂಗಳವಾರ ಸಮಾರಂಭದಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ದೂರ ಉಳಿದಿವೆ. ಇಲ್ಲ, ಆ ಸಮಾರಂಭದಲ್ಲಿ ನಾವು ಪ್ರತಿನಿಧಿಯನ್ನು ಹೊಂದಿರುವುದಿಲ್ಲ . ನಾವು ಖಂಡಿತವಾಗಿಯೂ ಆ ಚುನಾವಣೆಯನ್ನು ಮುಕ್ತ ಮತ್ತು ನ್ಯಾ

7 May 2024 5:07 pm
Dharwad: ಊಟಕ್ಕಾಗಿ ಮತದಾನವನ್ನೇ ನಿಲ್ಲಿಸಿದ ಚುನಾವಣಾ ಸಿಬ್ಬಂದಿ: ಮತದಾರರು ಆಕ್ರೋಶ

ಚುನಾವಣಾ ಸಿಬ್ಬಂದಿಗಳು ಊಟ ಮಾಡಲು ಮತದಾನ ಸ್ಥಗಿತಗೊಳಿಸಿದ್ದು, ಸ್ಥಳೀಯರ ಆಕ್ರೋಶ ಕಾರಣವಾಗಿರುವಂತಹ ಘಟನೆ ಧಾರವಾಡದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕುಮಾರೇಶ್ವರನಗರ, ಮೂಕಾಂಬಿಕಾನಗರ, ನೀರಾವರಿ ಕ್ವಾರ್ಟರ್ಸ್‌ಗೆ ಸ

7 May 2024 4:59 pm
IPL 2024: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆ

7 May 2024 4:53 pm
West Nile Fever: ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು?; ಇದನ್ನು ತಡೆಗಟ್ಟೋದು ಹೇಗೆ?

2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ವೆಸ್ಟ್ ನೈಲ್ ಜ್ವರದ ಪ್ರಕರಣ ಪತ್ತೆಯಾಯಿತು. 2019ರಲ್ಲಿ ಮಲಪ್ಪುರಂನ 6 ವರ್ಷದ ಬಾಲಕ ಈ ರೋಗಕ್ಕೆ ಬಲಿಯಾಗಿದ್ದ. ಮೇ 2022ರಲ್ಲಿ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿ ಕೂಡ ಜ್ವರದಿಂದ ಸಾವನ್ನಪ್ಪಿ

7 May 2024 4:47 pm
ಜನರು ನಂಬಿಕೆ ಕಳೆದುಕೊಳ್ಳುತ್ತಾರೆ: ಬಂಗಾಳದ ಉದ್ಯೋಗ ಪ್ರಕರಣದ ಬಗ್ಗೆ ಸಿಜೆಐ

ನೀವು ಸೂಪರ್‌ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಿದ್ದೇಕೆ? ಆಯ್ಕೆ ಪ್ರಕ್ರಿಯೆ ನ್ಯಾಯಾಲಯದಲ್ಲಿರುವಾಗ ಕಾಯುವ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿದ್ದು ಯಾಕೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂ

7 May 2024 4:36 pm
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ರಾಜ್ಯ ಬಿಜೆಪಿ ನಾಯಕರಿದ್ದಾರೆ: ರವಿಕುಮಾರ್ ಗಣಿಗ, ಶಾಸಕ

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಬೆಳೆಸಿ ನಂತರ ಅವುಗಳನ್ನು ಮಟ್ಟಹಾಕುವುದು ಮತ್ತು ತನ್ನ ಕೇಡರ್ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಗೇಮ್ ಪ್ಲ್ಯಾನ್ ಅಗಿರುತ್ತದೆ, ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಅವರು ಇದನ್ನೇ ಮಾಡಿದ್

7 May 2024 4:33 pm
ಈ ಷೇರುಗಳು ಶೇ. 90ರಷ್ಟು ಬೀಳುತ್ತವೆ, ಹುಷಾರ್: ಹೂಡಿಕೆದಾರ ಶಂಕರ್ ಶರ್ಮಾ ಎಚ್ಚರಿಸಿದ ಸ್ಟಾಕ್ಸ್ ಯಾವುವು?

Ace investor Shankar Sharma's take on Stock Market: ಭಾರತದ ಕಾರ್ಪೊರೇಟ್ ವಲಯದಲ್ಲಿ ಮರ್ಚಂಟ್ ಬ್ಯಾಂಕ್​ಗಳು ವಿಲನ್​ಗಳಾಗಿವೆಯಾ? ಹೂಡಿಕೆದಾರ ಶಂಕರ್ ಶರ್ಮಾ ಪ್ರಕಾರ ಮರ್ಚಂಟ್ ಬ್ಯಾಂಕರ್​ಗಳು ಕಂಪನಿಗಳನ್ನು ಅನಗತ್ಯವಾಗಿ ಬಂಡವಾಳ ಹೆಚ್ಚಿಸಲು ಒತ್ತಡ ಹಾ

7 May 2024 4:29 pm
West Nile Fever: ಕೇರಳದಲ್ಲಿ ಐವರಿಗೆ ವೆಸ್ಟ್ ನೈಲ್ ಜ್ವರ ಪತ್ತೆ

ಕೇರಳದ ಉತ್ತರ ಜಿಲ್ಲೆಯಾದ ಕೋಝಿಕೋಡ್‌ನಲ್ಲಿ ವೆಸ್ಟ್ ನೈಲ್ ಜ್ವರದ 5 ಪ್ರಕರಣಗಳನ್ನು ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಸೋಂಕಿಗೆ ಒಳಗಾದವರೆಲ್ಲರೂ ಆರೋಗ್ಯವಂತರಾಗಿದ್ದರು, ಅವರಲ್ಲಿ ಯಾರಿಗೂ ಆರೋಗ್ಯ ಸಮಸ್ಯೆ ಇರಲಿಲ

7 May 2024 4:26 pm
ಪತ್ನಿ ಮತ ತಾವೇ ಹಾಕಿದ ಸಿದ್ದೇಶ್ವರ್, ಮತ ಹಾಕಲು ಬರಲ್ಲ ಅಂದ್ರೆ ಆಡಳಿತ ಹೇಗೆ ನಡೆಸ್ತಾರೆ ಎಂದ ಜನ

ದಾವಣಗೆರೆ ಸಂಸದ ಸಿದ್ದೇಶ್ವರ್​​ ಮತದಾನದ ಗೌಪ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ, ಪತ್ನಿ ಗಾಯತ್ರಿ ಸಿದ್ದೇಶ್ವರ್ ಮತವನ್ನು ತಾವೇ ಹಾಕುವ ಮೂಲಕ ಜಿ.ಎಂ.ಸಿದ್ದೇಶ್ವರ್‌ರಿಂದ ಚುನಾವಣಾ ಮಾರ್ಗಸ

7 May 2024 4:24 pm
Heart disease in women’s: ತೂಕ ಹೆಚ್ಚಳ ಹೃದ್ರೋಗಕ್ಕೆ ಕಾರಣವಾಗಬಹುದು ಎಚ್ಚರ!

ಹೃದಯಾಘಾತ ಮತ್ತು ಹೃದಯ ಸ್ತಂಭನ ಪ್ರಕರಣಗಳು ಹೆಚ್ಚುತ್ತಿವೆ. ಈಗ ಮಹಿಳೆಯರೂ ಹೃದ್ರೋಗಕ್ಕೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಪಿಜಿಐನಲ್ಲಿ ನಡೆದ ಸಂಶೋಧನೆಯೊಂದು ಬೊಜ್ಜಿನಿಂದ ಬಳಲುತ್ತಿರುವ 44 ಪ್ರತಿಶತದಷ್ಟು vಮಹಿಳ

7 May 2024 4:20 pm
Alcohol Drinking Habits : ನಿಮ್ಮ ಮನೆಯಲ್ಲಿ ಯಾರಾದರೂ ಕುಡಿತದ ಚಟಕ್ಕೆ ದಾಸರಾಗಿದ್ದಾರಾ? ಇದನ್ನು ಕುಡಿಸಿ ಸಾಕು

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದ್ದಿದರೂ ಕುಡಿಯುವವರ ಸಂಖ್ಯೆಯು ಕಡಿಮೆಯಾಗಿಲ್ಲ. ಬೆಳಗ್ಗೆ ಎದ್ದ ಕೂಡಲೇ ಮದ್ಯಪಾನದಲ್ಲೇ ಮುಳುಗಿಯುವವರು ಇದ್ದು ಬಿಟ್ಟರೆ ಮನೆ ಹಾಗೂ ಕುಟುಂಬದವರ ನೆಮ್ಮದಿಯೇ ಹಾಳು. ಒಂದು ವೇಳೆ

7 May 2024 4:11 pm
ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವತಿ

ಇತ್ತೀಚೆಗೆ ಎಷ್ಟರ ಮಟ್ಟಿಗೆ ನಮ್ಮ ಸಮಾಜ ಮೊಬೈಲ್​ನಲ್ಲಿ ಮುಳಗಿಬಿಟ್ಟಿದೆ ಅಂದರೆ, ಒಂದು ಕ್ಷಣ ಕೂಡ ಫೋನ್​ ಇಲ್ಲದೆ ಇರುವುದಿಲ್ಲ. ಹೌದು, ಅದರಲ್ಲೂ ಮಕ್ಕಳು ಫೋನ್​ ಇಲ್ಲದೆ ಊಟ ಕೂಡ ಮಾಡುವುದಿಲ್ಲ. ಅದರಂತೆ ಇದೀಗ ಬೆಂಗಳೂರು ಗ್ರಾ

7 May 2024 4:04 pm
ಕೊಪ್ಪಳ ಜಿಲ್ಲೆಯ ಹಲವೆಡೆ ಮತದಾನ ಬಹಿಷ್ಕಾರ; ಮನವೊಲಿಕೆಗೂ ಬಗ್ಗದ ಜನ, ಬಿಕೋ ಎನ್ನುತ್ತಿವೆ ಮತಗಟ್ಟೆಗಳು

ಇಂದು ಕರ್ನಾಟಕದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯ ಮೂರು ಕಡೆ ಮತದಾರರು ಮತದಾನ ಬಹಿಷ್ಕರಿಸಿದ್ದಾರೆ. ಮಧ್ಯಾಹ್ನ ಆಗುತ್ತಿದ್ದರೂ ಇನ್ನೂ ಕೂಡ ಒಬ್ಬ ಮತದಾರನೂ ಮತಗಟ್ಟೆಗೆ ಆ

7 May 2024 10:53 am
Viral Video: ಕುಟುಂಬ ನಿರ್ವಹಣೆಗಾಗಿ ಬೀದಿ ಬದಿಯಲ್ಲಿ ಎಗ್‌ರೋಲ್‌ ಮಾರಾಟ ಮಾಡುತ್ತಿದ್ದ ಬಾಲಕ ಸಹಾಯಕ್ಕೆ ಧಾವಿಸಿದ ಆನಂದ್ ಮಹೀಂದ್ರಾ

ಉದ್ಯಮಿ ಆನಂದ್ ಮಹೀಂದ್ರಾ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದು, ವಿಶೇಷ ಕಥೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿ ತಂದೆಯ ನಿಧನದ ಬಳಿಕ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಕುಟುಂಬ

7 May 2024 10:49 am
ಲೋಕಸಭಾ ಚುನಾವಣೆ 2024: ಮತದಾನದ ಬಗ್ಗೆ ಅರಿವು ಮೂಡಿಸಿದ ಬಾಲಿವುಡ್​ ಕಲಾವಿದರ ವಿಡಿಯೋ ಹಂಚಿಕೊಂಡ ಮೋದಿ

2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ. ಮಂಗಳವಾರ, ಪ್ರಧಾನಿ ತಮ್ಮ ಸಾ

7 May 2024 10:47 am
Lok Sabha Polls: ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Lok Sabha Polls: ಯತ್ನಾಳ್ ಹಾಗೂ ಅವರ ಪತ್ನಿ ಮತ ಚಲಾಯಿಸಿದ ಬಳಿಕ ತಮ್ಮ ಬೆರಳಿಗೆ ಹಚ್ಚಿದ ಇಂಕ್ ಮಾರ್ಕ್ ಅನ್ನು ಮಾಧ್ಯಮದ ಕೆಮೆರಾಗಳಿಗೆ ತೋರಿಸಿದರು. ಯಾರೋ ಒಬ್ಬ ಪತ್ರಕರ್ತರು, ಸಾರ್ ಇದು ಪ್ರಚಾರ ಅನಿಸಲ್ವಾ? ಅಂತ ನಗೆಯಾಡಿದರು. ಅದಕ್ಕೆ ಶ

7 May 2024 10:46 am
ಶೀಘ್ರದಲ್ಲೇ ಮತ್ತೊಂದು ಸಿಡಿ, ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್​​ಐಟಿ ಸಂಪೂರ್ಣವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ. ಅವರು ಹೇಳಿದಂತೆ ಕೆಲಸ ಮಾಡುತ್ತದೆ. ಹೀಗಾಗಿ ಅದರ ಮೇಲೆ ವಿಶ್ವ

7 May 2024 10:36 am
ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಲಿದೆ ಎಂದು ಹೇಳುತ್ತಾ ಜನರತ್ತ ಕೈ ಬೀಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್​ನಲ್ಲಿ ಇಂದು ಮತ ಚಲಾಯಿಸಿದ್ದಾರೆ ಬಳಿಕ ಜನರೆಡೆಗೆ ಕೈ ಬೀಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಯಲ್ಲಿದೆ ಎಂದು ಹೇ

7 May 2024 10:28 am
Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಈ ಗ್ರಾಮದಲ್ಲಿ ಎಲ್ಲಿ ನೋಡಿದರೂ ಬರೀ ಮಹಿಳೆಯರೇ, ಅದರಲ್ಲೂ ವಿಧವೆ ಮಹಿಳೆಯರು. ಯಾಕೆಂದರೆ ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರಂತೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು

7 May 2024 10:22 am
World Athletics Day 2024 : ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಿಡಿ, ಇದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಯುವ ಜನಾಂಗವನ್ನು ಪ್ರೋತ್ಸಾಹಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಪ್ರತಿ ವರ್ಷ ಮೇ 7 ರಂದು ವಿಶ್

7 May 2024 10:20 am
‘ಪುಷ್ಪ ಚಿತ್ರದಿಂದ ನನ್ನ ಕರಿಯರ್​ನಲ್ಲಿ ಏನೂ ಬದಲಾಗಿಲ್ಲ’; ಖಾರವಾಗಿ ಹೇಳಿದ ಫಹಾದ್ ಫಾಸಿಲ್

2021ರ ಡಿಸೆಂಬರ್ ತಿಂಗಳಲ್ಲಿ ‘ಪುಷ್ಪ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಲ್ಲಿ ನಟಿಸಿದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದರು. ಈ ಸಿನಿಮಾದಿಂದ ತಮ್ಮ ವೃತ್ತಿ ಜೀವನದಲ್ಲಿ ಯಾ

7 May 2024 10:18 am
ಆಸ್ತಿ ಕಬ್ಜ, ನಿರ್ಮಾಪಕ ಬಂಡ್ಲ ಗಣೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ತೆಲುಗು ಚಿತ್ರರಂಗದ ಜನಪ್ರಿಯ ನಿರ್ಮಾಪಕ, ನಟ ಬಂಡ್ಲ ಗಣೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಅಕ್ರಮವಾಗಿ ಆಸ್ತಿಯೊಂದರ ಮೇಲೆ ಕಬ್ಜ ಮಾಡಿದ್ದಲ್ಲದೆ ಇದನ್ನು ಪ್ರಶ್ನೆ ಮಾಡಿದ ಸಂಸ್ಥೆಯೊಂದರ ಸಿಇಓಗೆ ಬೆದರಿಕೆ ಹಾ

7 May 2024 10:18 am
ಲೋಕಸಭಾ ಚುನಾವಣೆ 2024: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ ಹಾರೈಸಿದ ಮಹಿಳೆ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಅಹಮದಾಬಾದ್​ನಲ್ಲಿ ಪ್ರಧಾನಿ ಮೋದಿ ಮತಚಲಾಯಿಸಿದರು. ಬಳಿಕ ಅಲ್ಲಿದ್ದ ಮಹಿಳೆಯೊಬ್ಬರು ಮೋದಿ ಕೈಗೆ ರಾಖಿ ಕಟ್ಟಿ ಹಾರೈಸಿರುವ ದೃಶ್ಯ ಕಂಡು ಬಂತು. 12 ರಾಜ್ಯಗಳು ಮತ್ತು ಕೇಂದ್

7 May 2024 10:07 am
Lok Sabha Polls: ಮತಗಟ್ಟೆಯ ಬಳಿ ದಕ್ಷತೆ ಪ್ರದರ್ಶಿಸಿ ಪಕ್ಷವೊಂದರ ಬಾವುಟ ತೆಗೆಸಿದ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ

Lok Sabha Polls: ಬಾವುಟ ಯಾವ ಪಕ್ಷದ್ದು ಅಂತ ನಮಗಂತೂ ಗೊತ್ತಾಗಲ್ಲ, ಅದರೆ ಅದನ್ನು ಕೂಡಲೇ ಅಲ್ಲಿಂದ ತೆಗೆಸಿದ್ದ್ದು ಉಮಾ ಶಂಕರ್ ಅವರ ದಕ್ಷತೆ ಮತ್ತು ಕಾರ್ಯತತ್ಪರತೆಯನ್ನು ಸೂಚಿಸುತ್ತದೆ. ಎಲ್ಲ ಭಾಗಗಳಲ್ಲಿ ಇಂಥ ಪೊಲೀಸ್ ಅಧಿಕಾರಿ ಮತ್ತ

7 May 2024 10:06 am
Lok Sabha Elections: ಕಲಬುರಗಿಯಲ್ಲಿ ಚುನಾವಣಾ ಸಿಬ್ಬಂದಿಗೆ ತಾಜಾ ಆಹಾರ, ಇದೇ ಮೊದಲೆಂದ ಜಿಲ್ಲಾಧಿಕಾರಿ

ಚುನಾವಣೆಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಸಮಸ್ಯೆಗೆ ಸಿಲುಕಿಕೊಳ್ಳುವವರು ಚುನಾವಣಾ ಸಿಬ್ಬಂದಿ. ತಮ್ಮೂರನ್ನು ಬಿಟ್ಟು ದೂರದ ಊರುಗಳಿಗೆ ತೆರಳಿ ಕರ್ತವ್ಯ ನಿರ್ವಹಿಸಬೇಕಿರುತ್ತದೆ. ಅಲ್ಲಿ ಸೂಕ್ತ ಮೂಲಸೌಕರ್ಯ, ಊಟ ವಸ

7 May 2024 10:02 am
IPL 2024: ಡ್ರೆಸ್ಸಿಂಗ್ ರೂಮ್​ನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ: ಮುಂಬೈ ತಂಡದಲ್ಲಿ ಏನಾಗುತ್ತಿದೆ?

Rohit Sharma Crying MI vs SRH: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರೋಹಿತ್ ಶರ್ಮಾ ಮತ್ತೊಮ್ಮೆ ಬ್ಯಾಟಿಂಗ್​ನಲ್ಲಿ ಪ್ರಭಾವ ಬೀರಲು ವಿಫಲರಾದರು. ಕೇವಲ 4 ರನ್​ಗೆ ಔಟಾಗು

7 May 2024 9:47 am
ಲೋಕಸಭಾ ಚುನಾವಣೆ 2024: ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಎರಡು ಸಿಬ್ಬಂದಿ ಹೃದಯಾಘಾತದಿಂದ ಸಾವು

ಲೋಕಸಭಾ ಚುನಾವಣೆ ಆರಂಭವಾಗಿದ್ದು, ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಇಬ್ಬರು ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

7 May 2024 9:37 am
Lok Sabha Election: ಮನೆಯಲ್ಲಿ ವಿಶೇಷ ಪೂಜೆ ನಡೆಸಿ ಹಾಡು ಹಾಡಿದ ಈಶ್ವರಪ್ಪ ಕುಟುಂಬ

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ತಮ್ಮ ಶಿವಮೊಗ್ಗ ನಗರದ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವರ ಹಾಡು ಹಾಡಿತ್ತ ಈಶ್ವರಪ್ಪ ಕುಟುಂಬ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮತ

7 May 2024 9:31 am
ಯುವ ಮತದಾರರಿಗಾಗಿ ನೂತನ ಮತಗಟ್ಟೆ: ಬಲೂನ್, ಚಿತ್ರಗಳಿಂದ ಮತಗಟ್ಟೆ ಅಲಂಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೊಪ್ಪಳ ಲೋಕಸಭ

7 May 2024 8:14 am
Matheesha Pathirana: ಬೆಳ್ಳಂ ಬೆಳಗ್ಗೆ ಸಿಎಸ್​ಕೆಗೆ ಬಿಗ್ ಶಾಕ್: ಐಪಿಎಲ್​ನಿಂದ ಹೊರ ನಡೆದ ಸ್ಟಾರ್ ಆಟಗಾರ

IPL 2024, Chennai Super Kings: ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಚೆನ್ನೈಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಶ್ರೀಲಂಕಾದ ವ

7 May 2024 8:12 am
30 ಕೋಟಿ ರೂ. ನಗದು ಪತ್ತೆ: ಜಾರ್ಖಂಡ್​ ಸಚಿವ ಆಲಂಗೀರ್​ ಆಲಂ ಆಪ್ತ ಸಂಜೀವ್​ ಲಾಲ್ ಬಂಧನ

ಜಾರ್ಖಂಡ್​ ಸಚಿವ ಆಲಂಗೀರ್​ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್​ ಲಾಲ್ ಹಾಗೂ ಸೇವಕನ ಮನೆ ಮೇಲೆ ಇಡಿ ದಾಳಿ ನಡೆಸಿ 30 ಕೋಟಿ ರೂ.ಗೂ ಹೆಚ್ಚು ನಗದನ್ನು ವಶಪಡಿಸಿಕೊಂಡಿದೆ. ನಂತರ ಇತರೆ ಸ್ಥಳಗಳಲ್ಲಿಯೂ ದಾಳಿ ನಡೆಸಿ 3 ಕೋಟಿ ರೂ.ಗೂ ಹೆ

7 May 2024 8:09 am
ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ: ಯಾವ ಕ್ಷೇತ್ರದಲ್ಲಿ ಯಾರ ಬಲಾಬಲ ಹೇಗಿದೆ?

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಮಾಜಿ ಸಿಎಂಗಳ, ಹೊಸಮುಖಗಳ, ಸಚಿವರ ಮಕ್ಕಳ ಸ್ಪರ್ಧೆಯಿಂದಲೇ ಈ ಕ್ಷೇತ್ರಗಳು ಗಮನ ಸೆಳೆದಿವೆ. ಹಾಗಾದರೆ 14 ಕ್ಷೇತ್ರಗಳ ವಿಶೇಷ ಏನು? ಯಾವ ಕ್ಷೇತ್ರದಲ್ಲಿ ಯಾರ ಬಲಾಬ

7 May 2024 8:07 am
ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ; ಕಾರಣವೇನು?

ಅದು ಆ ಭಾಗದ ಅತಿದೊಡ್ಡ ಕೆರೆ. ಈ ಕೆರೆಯಲ್ಲಿ ಲಕ್ಷಾಂತರ ಮೀನುಗಳಿವೆ. ಪ್ರತಿದಿನ ಸಾವಿರಾರು ವಾಯುವಿಹಾರಿಗಳು ವಾಕ್ ಮಾಡಲು ಈ ಕೆರೆಗೆ ಬರ್ತಾರೆ, ಆದರೆ ಯಾರೋ ಕೆಲವರು ಮಾಡಿದ ತಪ್ಪಿಗೆ ಸಾವಿರಾರು ಮೂಖ ಜಲಚರಗಳು ಸಾವನ್ನಪ್ಪಿವೆ. ಕ

7 May 2024 7:55 am
‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಅದಿತಿ ರಾವ್ ಹೈದರಿ ಅವರು ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ‘ಹೀರಾಮಂಡಿ’ ಸೀರಿಸ್​​ಗೆ ಅವರು ಪಡೆದ ಸಂಭಾವನೆ 1-1.5 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಬಳಿಕ ಅತಿ ಹೆಚ್ಚು ಸಂಭಾವನೆ ಪಡೆದ ಕಲಾವ

7 May 2024 7:55 am
Special train: ಬೆಳಗಾವಿ ಲಖನೌ ಮಧ್ಯೆ ವಿಶೇಷ ರೈಲು, ಇಲ್ಲಿದೆ ವಿವರ

ಬೇಸಗೆ ರಜೆ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಭಾರತೀಯ ರೈಲ್ವೆ ಕರ್ನಾಟಕದ ಬೆಳಗಾವಿ ಮತ್ತು ಉತ್ತರ ಪ್ರದೇಶದ ಲಖನೌ ಮಧ್ಯೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ರೈಲು ಸಂಚಾರದ ದಿನಾಂಕ, ಸಮಯ, ನಿಲುಗಡೆ ಇತ್ಯಾದಿ ವಿ

7 May 2024 7:40 am
Karnataka Rain: ಇಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಮಲೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚ

7 May 2024 7:37 am
DC vs RR, IPL 2024: ಐಪಿಎಲ್​ನಲ್ಲಿಂದು ಡೆಲ್ಲಿ-ರಾಜಸ್ಥಾನ್ ಸೆಣೆಸಾಟ: ಯಾರು ಗೆದ್ದರೆ ಯಾರಿಗೆ ಸಹಕಾರಿ?

Delhi Capitals vs Rajasthan Royals: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿಂದು ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಸಂಜು ಸ್ಯಾಮ್ಸನ್ ಅವರ ರ

7 May 2024 7:34 am
Smartphone Problem: ಸ್ಮಾರ್ಟ್​​ಫೋನ್ ಹ್ಯಾಂಗ್ ಆದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ

ಫೋನ್ ಹ್ಯಾಂಗ್ ಆಗುವುದು ಅಂತಹ ಪ್ರಮುಖ ಸಮಸ್ಯೆಗಳಲ್ಲಿ ಒಂದು. ಫೋನ್ ಹ್ಯಾಂಗ್ ಆದರೆ ಆ ಕ್ಷಣ ನಮ್ಮ ಬಳಕೆಗೆ ಫೋನ್ ಲಭ್ಯವಾಗುವುದಿಲ್ಲ. ಮತ್ತೆ ರೀಸ್ಟಾರ್ಟ್​ ಮಾಡಬೇಕು ಇಲ್ಲವೇ ಫೋನ್ ಸರಿಯಾಗುವವರೆಗೆ ಕಾಯಬೇಕು.

7 May 2024 7:21 am
ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್; ಸರ್ಕಾರಿ ಆಸ್ಪತ್ರೆಗೂ ಬಂತ್ತು IVF ಚಿಕಿತ್ಸೆ

ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಮಕ್ಕಳಾಗದ ಬಡ ತಾಯಂದಿರಿಗೆ ಆರೋಗ್ಯ ಇಲಾಖೆ ಹೊಸ ಗಿಫ್ಟ್ ನೀಡಿದ್ದು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ದುಬಾರಿ ಚಿಕಿತ್ಸೆಯನ್ನ ಸರ್ಕಾರ

7 May 2024 7:21 am
Bengaluru Rains: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬಿಸಿಲ ಬೇಗೆ, ತಾಪಮಾನದಿಂದ ಕಂಗೆಟ್ಟಿದ್ದ ಬೆಂಗಳೂರು ನಗರವಾಸಿಗಳಿಗೆ ಹವಾಮಾನ ಇಲಾಖೆ ಕೊನೆಗೂ ಶುಭ ಸುದ್ದಿ ನೀಡಿದೆ. ನಗರದಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಗರಿಷ್ಠ ಮತ್

7 May 2024 7:16 am
Petrol Diesel Price on May 07: ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ07, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಳೆದ ವಾರ ಕಚ್ಚಾ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿತ್ತು. ಆದರೆ, ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಮೇಲೆ ಪರಿಣಾಮ ಬ

7 May 2024 7:11 am
‘ದೇವರ’ ಸಿನಿಮಾ ತಂಡದ ಮೇಲೆ ಜೇನುಹುಳುಗಳ ದಾಳಿ; ಜೂ.ಎನ್​ಟಿಆರ್​-ಜಾನ್ವಿ ಕಥೆ ಏನು?

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ‘ದೇವರ’ ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು ವರದಿ ಆಗಿದೆ. ಜೇನು ಗೂಡಿನ ಮೇಲೆ ಯಾರಾದ

7 May 2024 6:59 am
ಲೋಕಸಬೆ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ, ಗಮನಿಸಲೇಬೇಕಾದ ಅಂಶಗಳು

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಈ ಬಾರಿ ಹಲವು ವಿಶೇಷಗಳನ್ನೂ ಗಮನಿಸಬಹುದಾಗಿದೆ. ಕಣದಲ್ಲಿರುವ ಪ್ರಮುಖರು, ಹೊಸಬರು ಸೇರಿದಂ

7 May 2024 6:46 am
IPL 2024: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) 17ನೇ ಆವೃತ್ತಿಯ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದಾಗ್ಯೂ ಯಾವುದೇ ತಂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಪ್ಲೇಆಫ್

6 May 2024 12:31 pm
‘ಹೌಸ್​ಫುಲ್ 5’ ಸಿನಿಮಾದ ಭಾಗವಾಗಲಿದ್ದಾರೆ ಅಭಿಷೇಕ್ ಬಚ್ಚನ್; ನಗಿಸೋಕೆ ರೆಡಿ ಆದ ಸ್ಟಾರ್ ಹೀರೋ

ಅಕ್ಷಯ್ ಕುಮಾರ್, ಅನಿಲ್ ಕಪೂರ್, ನಾನಾ ಪಾಟೇಕರ್, ರಿತೇಶ್ ದೇಶ್​ಮುಖ್​, ಚಂಕಿ ಪಾಂಡೆ ‘ಹೌಸ್​​ಫುಲ್ 5’ನಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಅವರು ಈ ಚಿತ್ರದ ಭಾಗವಾಗಿದ್ದಾರೆ. ಆಗಸ್ಟ್​ನಲ್ಲಿ ಲಂಡ್​​ನಲ

6 May 2024 12:29 pm
ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಕ್ಷೇತ್ರಗಳಿಗೆ ವೋಟಿಂಗ್? ಇಲ್ಲಿದೆ ವಿವರ

Lok Sabha Elections Phase 3 polls: ಲೋಕಸಭೆ ಚುನಾವಣೆ ಮೊದಲ ಹಾಗೂ ಎರಡನೇ ಹಂತದ ಮತದಾನ ಕ್ರಮವಾಗಿ ಏಪ್ರಿಲ್ 19ರಂದು ಮತ್ತು ಏಪ್ರಿಲ್ 26ರಂದು ನಡೆದಿದೆ. 2ನೇ ಹಂತದಲ್ಲಿ ಕರ್ನಾಟಕದ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಇದ

6 May 2024 12:21 pm
Bomb Threat: ದೆಹಲಿ ಬಳಿಕ ಅಹಮದಾಬಾದ್​ನ ಶಾಲೆಗಳಿಗೆ ಬಾಂಬ್​ ಬೆದರಿಕೆ

ದೆಹಲಿ ಬಳಿಕ ಅಹಮದಾಬಾದ್​ನ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ. ಕಳೆದ ಎರಡು ದಿನಗಳ ಹಿಂದೆ ದೆಹಲಿಯ ಸುಮಾರು 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿತ್ತು.ಪ್ರಾಥಮಿಕ ವರದಿಗಳ ಪ್ರಕಾರ,

6 May 2024 12:16 pm
ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡ

6 May 2024 12:06 pm