KS Eshwarappa Old Video : ನನ್ನ ಹಳೆಯ ವಿಡಿಯೋಯವನ್ನು ಮತದಾನಕ್ಕೆ ಎರಡು ದಿನಗಳ ಮುನ್ನ ಬಿ.ವೈ.ರಾಘವೇಂದ್ರ ಕಡೆಯವರು ಬಿಡುಗಡೆ ಮಾಡಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದೇನೆ, ಆಯೋಗ ಸೂಕ್ತ ಕ್ರಮ ತನಿಖೆ ನಡೆಸಿ, ಅವರನ್ನು ಬಂಧಿಸಬ
Bengaluru Entrepreneur Anant Sharma: ಬೆಂಗಳೂರಿನ ಮೂಲಸೌಕರ್ಯ ಮತ್ತು ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಯು ಎಲ್ಲರನ್ನೂ ಹೈರಾಣಾಗಿಸುತ್ತಿದೆ. ಬೆಂಗಳೂರು ಮೂಲದ ಉದ್ಯಮವೊಂದರ ಸಹ ಸಂಸ್ಥಾಪಕ ಅನಂತ್ ಶರ್ಮಾ ಅವರು ಈ ಕುರಿತು ಮಾಡಿರುವ ಟ್ವೀಟ್, ಬೆಂ
David Warner on SRH's treatment: ಸನ್ರೈಸರ್ಸ್ ಹೈದರಾಬಾದ್ ತಂಡ ಆಟಗಾರ ಮತ್ತು ನಾಯಕನನ್ನಾಗಿ ನನ್ನನ್ನು ನಡೆಸಿಕೊಂಡ ರೀತಿಯಿಂದ ನನಗೆ ತುಂಬಾ ನೋವಾಗಿದೆ ಎಂದು ಡೇವಿಡ್ ವಾರ್ನರ್ ಅಳಲು ತೋಡಿಕೊಂಡಿದ್ದಾರೆ. ತನ್ನ ಸಾಮಾಜಿಕ ಜಾಲತಾಣಗಳ ಖಾತೆಗಳಲ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಿತು. ಈ ಸಂದರ್ಭದಲ್ಲಿ ಕೆಲವಾರು ವಿಶೇಷಗಳು ಜರುಗಿದವು. ನೂಲ್ವಿ ಗ್ರಾಮದ ಕೊಪ್ಪದ ಕುಟುಂಬದ 96 ಮಂದಿ ಆಗಮಿಸಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು. ಬೂತ್ ನಂಬರ್ 5 6, 57ರಲ್ಲಿ ಅವ
Tunnel Road In Agumbe Ghat: ಕೇಂದ್ರ ಹೆದ್ದಾರಿ ಸಚಿವಾಲಯ ಮಹತ್ವದ ನಿರ್ಣಯ ಕೈಗೊಂಡಿದೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ವ್ಯಾಪ್ತಿಯ ಸೋಮೇಶ್ವರದಿಂದ ಆರಂಭವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿವರೆಗೆ ಸಂಪರ್ಕಿಸುವ
Shivaraj Tangadagi On Janardhana Reddy : ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಕಿಡಿಕಾರಿದ್ದಾರೆ. ಚುನಾವಣೆ ಬಳಿಕ ಯಾರು ಯಾರ ಕಪಾಳಕ್ಕೆ ಹೊಡೆಯುತ್ತಾರೆ ಗೊತ್ತಾಗುತ್ತದೆ ಎಂದಿದ್ದಾರೆ. ಇನ್ನು ಶ್ರೀರಾಮುಲು ಅವರನ್ನು ಚುನಾವಣೆ
Ram Mandir Is Useless : ಇತ್ತೀಚೆ ಪ್ರಾಣಪ್ರತಿಷ್ಠೆಗೊಂಡ ಅಯೋಧ್ಯೆಯ ರಾಮ ಮಂದಿರ ನಿರುಪಯೋಗಿ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಚುನಾವಣೆಯ ವೇಳೆ ಸಮಾಜವಾದಿ ಪಕ್ಷದ ನಾಯಕನ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣ
UP Wife Tortures Husband Arrested: ಕೌಟುಂಬಿಕ ಹಿಂಸಾಚಾರ ಪ್ರಕರಣ ಎನ್ನುವ ಸಂಗತಿ ಮುಂದೆ ಬಂದಾಗ, ಅಸಹಾಯಕ ಹೆಂಡತಿಯನ್ನು ಗಂಡ ಮತ್ತು ಆತನ ಮನೆಯವರು ಚಿತ್ರಹಿಂಸೆಗೆ ಒಳಪಡಿಸುವ ದೃಶ್ಯ ಕಣ್ಣ ಮುಂದೆ ಬರುತ್ತದೆ. ಆದರೆ ಉತ್ತರ ಪ್ರದೇಶದಲ್ಲಿ ಇದರ ಉಲ್
US Unusual Crime Story: ಆಕೆಗೆ ತನ್ನ ಮಾಜಿ ಗಂಡನ ಮೇಲೆ ಅದ್ಯಾವ ಕೋಪವಿತ್ತೋ? ಜೀವನದಲ್ಲಿ ಅದ್ಯಾವ ಕಾರಣಕ್ಕೆ ಜಿಗುಪ್ಸೆಗೊಂಡಿದ್ದಳೋ ಗೊತ್ತಿಲ್ಲ! ಆದರೆ, ಇದರ ನೇರ ಪರಿಣಾಮ ಆಗಿದ್ದು ಮಗುವಿನ ಮೇಲೆ. ಕೇವಲ 3 ವರ್ಷ ವಯಸ್ಸಿನ ಬಾಲಕ ತನ್ನ ತಾಯಿಯ ಹ
Virat Kohli vs Sunil Gavaskar: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಮಾಜಿ ಕ್ರಿಕೆಟಿಗ
Prajwal Revanna Case Effect On BJP JDS Alliance : ಲೋಕಸಭಾ ಚುನಾವಣೆಯ ವೇಳೆ ಬಹಿರಂಗವಾದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಜೆಡಿಎಸ್ ನಾಯಕರಿಗೆ ಮಾತ್ರವಲ್ಲದೇ, ಬಿಜೆಪಿ ನಾಯಕರಿಗೆ ಸಾಕಷ್ಟು ಮುಜುಗರ ಉಂಟು ಮಾಡಿದೆ. ಮುಂದೆ ಜೆಡಿಎಸ್ ಜತೆಗಿನ
ದಿವಂಗತ ರಾಕೇಶ್ ಜುಂಜುನ್ವಾಲಾ ಅವರ ಪತ್ನಿ ರೇಖಾ ಜುಂಜುನ್ವಾಲಾ ಅವರು ಸೋಮವಾರ ಒಂದೇ ದಿನ 800 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸಿದ್ದಾರೆ. ಟಾಟಾ ಸಮೂಹಕ್ಕೆ ಷೇರಿದ ಟೈಟಾನ್ ಕಂಪನಿಯ ಷೇರುಗಳು ಭಾರೀ ಕುಸಿತ ಕಂಡಿದ್ದರಿಂದ ಅವರ
ಕರ್ನಾಟಕದಲ್ಲಿ ಪ್ರಮುಖ ರಾಜಕಾರಣಿಯೊಬ್ಬರ ಲೈಂಗಿಕ ಕಿರುಕುಳದ ವಿಡಿಯೋಗಳು ಬಹಿರಂಗವಾಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಸಂಗಾತಿಯ ಸಮ್ಮತಿ ಇಲ್ಲದೇ ಆಕೆಯ ಅಥವಾ ಆತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದು, ಅಂಥ ದ
US Man Kills Wife at Hospital: ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದ ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲು ಸಾಧ್ಯವಾಗದೆ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ, ಆಸ್ಪತ್ರೆಯಲ್ಲಿಯೇ ಆಕೆಯ ಕತ್ತು ಹಿಸುಕಿ ಕೊಂದ ಘಟನೆ ಅಮೆರಿಕದ ಮಿಸ್ಸೋರಿಯಲ್ಲ
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪವರ್ಸ್ಟಾರ್ ಪವನ್ ಕಲ್ಯಾಣ್ರನ್ನು ಬೆಂಬಲಿಸುವಂತೆ ತೆಲುಗು ಚಿತ್ರರಂಗದ ನಟರಾದ ಮೆಗಾಸ್ಟಾರ್ ಚಿರಂಜೀವಿ ಮತ್ತು ನಾನಿ ತಮ್ಮ ಅಭಿಮಾನಿಗಳಿಗೆ ಕ
Yatnal On DK Shivakumar : ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ವಿಜಯಪುರ ಬಿಜೆಪಿ ಶಾಸಕ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ತನಿಖೆ ನಡೆಸುತ್ತಿರುವ ಎಸ್ಐಟಿಯಿಂದ ನ್ಯಾಯ ಸಿಗುವುದಿಲ್ಲ, ಸಿಬಿಐ ತನಿಖೆ ಆಗಬೇಕು ಎಂದಿದ್ದಾರೆ. ಈ ಬ
Harbhajan Singh on Heinrich Klaasen: ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಂಕಪಟ್ಟಿಯ ಕೊನೇ ಸ್ಥಾನ ಪಡೆದಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡ ಪ್ರಸಕ್ತ ಆವೃತ್ತಿಯಲ್ಲಿ ಪ್ಲೇ-ಆಫ್ಸ್ ತಲುಪುವ ರೇಸ್ನಲ್ಲಿ ಮುನ್ನುಗ
ಪ್ರತಿ ಚುನಾವಣೆಯಲ್ಲಿಯೂ ವೋಟ್ ಮಾಡಿ, ವೋಟ್ ಮಾಡಿ ಅಂತ ಸರ್ಕಾರಗಳು, ಸೆಲೆಬ್ರಿಟಿಗಳು ಜನರಲ್ಲಿ ಮೇಲಿಂದ ಮೇಲೆ ಮನವಿ ಮಾಡುತ್ತಲೇ ಇರುತ್ತಾರೆ. ಆದರೆ, ಜನರು ಮಾತ್ರ ಮತದಾನಕ್ಕೆ ಮುಂದಾಗೋದೇ ಇಲ್ಲ. ಬೆಂಗಳೂರಿನಂಥ ಮುಂದುವರಿದ ನಗರ
Delhi Liquor Policy Scam: ದಿಲ್ಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧನದಲ್ಲಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಚುನಾವಣೆ ನಡೆಯುತ್ತಿರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಕಾಣದ ಹೀಟ್ ಸ್ಟೋಕ್ ಸಮಸ್ಯೆ ಈ ಬಾರಿ ಕಾಡಲಾರಂಭಿಸಿದೆ. ನಿತ್ರಾಣ, ತಲೆಸುತ್ತು, ಕಾಲು ಬಾವು, ಸುಸ್ತು ಇಂತಹ ಲಕ್ಷಣಗಳು ಜಿಲ್ಲೆಯಲ್ಲಿ ವರದಿಯಾಗುತ್ತಿದೆ. ಆದ್ದರಿಂದ ಎಲ್ಲರೂ ಮಾನ
Lok Sabha Elections 2024: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾದಲ್ಲಿ ಸೋಮವಾರ ಬೆಳಿಗ್ಗೆ ಮನೆಯೊಂದರ ಹಿತ್ತಲಿನಲ್ಲಿ ಸಂಭವಿಸಿದ ಕಚ್ಚಾ ಬಾಂಬ್ ಸ್ಫೋಟಕ್ಕೆ ಒಬ್ಬ ಬಾಲಕ ಮೃತಪಟ್ಟಿದ್ದು, ಆತನ ಇಬ್ಬರು ಗೆಳೆಯರು ಗಂಭೀರವಾಗಿ ಗಾಯಗೊಂಡಿ
Ian Bishop on Shreyas Iyer's Captaincy: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಎರಡು ಬಾರಿಯ ಚಾಂಪಿಯನ್ಸ್ ಕೋಲ್ಕತಾ ನೈಟ್ ರೈಡರ್ಸ್ ಪ್ಲೇ ಆಫ್ಸ್ ಹಂತಕ್ಕೆ ಹತ್ತಿರವಾಗಿದೆ. ಈವರೆಗೆ ಆಡಿರುವ 11 ಪಂದ
Yediyurappa Statement After Voting : ಎಲ್ಲಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಖಚಿತ ವಿಶ್ವಾಸದಲ್ಲಿ ಹೇಳಿಕೆಯನ್ನು ನೀಡುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಮ್ಮ ಹೇಳಿಕೆಯಲ್ಲಿ ಕೊಂಚ ಬದಲಾವಣೆಯನ್ನು ತಂದಿದ್ದಾರೆ.
1998ರಲ್ಲಿ ಕ್ರಿಕೆಟ್ ಚೆಂಡು ತಲೆಗೆ ಬಡಿದು ರಮಣ್ ಲಾಂಬಾ ಮೃತಪಟ್ಟ ದುರಂತವನ್ನು ಭಾರತ ಇನ್ನೂ ಮರೆತಿಲ್ಲ, 2014ರಲ್ಲಿ ಯುವ ಕ್ರಕೆಟಿಗ ಭಯಾನಕ ಬೌನ್ಸರ್ ಗೆ ಬಲಿಯಾದದ್ದು ಕ್ರಿಕೆಟ್ ಜಗತ್ತನ್ನು ಇನ್ನೂ ಕಾಡುತ್ತಲೇ ಇದೆ. ಇದೀಗ ಪುಣೆಯಲ
Ramesh Jarkiholi On DK Shivakumar : ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಮುಂದೆ ಸಿದ್ದರಾಮಯ್ಯ, ಪರಮೇಶ್ವರ್ ಅವರ ಸಿಡಿ ಕೂಡ ಬರಬಹುದು. ಡಿಕೆ ಶಿವಕುಮಾರ್ ಅವರು ಈ ಕೇಸ್ನಲ್ಲಿ ಫಿಕ್ಸ್ ಆದ್ರೆ
ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ ಅವರು ಮೇ 6ರಂದು ಮಾಡಿದ್ದ ಆರೋಪಗಳಿಗೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಅವರು ಮೇ 7ರಂದು ಸ್ಪಷ್ಟನೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣನವರ ಅ
Harbhajan Singh on Suryakumar Yadav: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ವಿಶ್ವದ ನಂ.1 ಬ್ಯಾಟರ್ ಆಗಿರುವ ಸೂರ್ಯಕುಮಾರ್ ಯಾದವ್, ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈವರೆಗೆ ಹೇಳಿಕೊಳ್ಳುವ ಪ್ರದರ್ಶನ ನೀಡ
'ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಬಹಿರಂಗ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ದೇವರಾಜೇಗೌಡ ಮಾಡಿರುವ ಆರೋಪಗಳು ಆಧಾರರಹಿತ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ
Jharkhand Rural Development Dept Scam: ಜಾರ್ಖಂಡ್ನ ಗ್ರಾಮೀಣ ಅಭಿವೃದ್ಧಿ ಖಾತೆ ಸಚಿವ ಅಲಂಗೀರ್ ಅಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹಾಗೂ ಆತನ ಮನೆಗೆಲಸದ ವ್ಯಕ್ತಿ ಜಹಾಂಗೀರ್ನನ್ನು ಜಾರಿ ನಿರ್ದೇಶನಾಲಯ ಸೋಮವಾರ ರಾತ್ರಿ ಬಂಧಿಸಿದೆ. ಜಹಾ
Fact Check On Protest Viral Video: ಕೇರಳ ರಾಜ್ಯದಲ್ಲಿ 12 ವರ್ಷಗಳ ಹಿಂದೆ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಅಗ್ನಿ ಅನಾಹುತ ಸಂಭವಿಸಿತ್ತು. ಈ ವಿಡಿಯೋವನ್ನು ಇದೀಗ ನಡೆದ ಘಟನೆ ಎಂಬಂತೆ ಬಿಂಬಿಸಿದ್ದ ಸುಳ್ಸುದ್ದಿ ವೀರರು, ಕರ್ನಾಟಕದಲ್ಲಿ ಪ್ರಧಾ
ಕರ್ನಾಟಕದಲ್ಲಿ 2 ನೇ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ. ಇನ್ನು ಕೆಲವು ಕಡೆ ಗ್ರಾಮಸ್ಥರು ಮತದಾನ ಬಹಿಷ್ಕರಿಸುತ್ತಿರುವ ಬಗ್ಗೆಯೂ
ಕನ್ನಡದಲ್ಲಿಯೇ ವಾರಕ್ಕೆ ಏನಿಲ್ಲ ಅಂದ್ರೂ 15 ಸಿನಿಮಾಗಳು ರಿಲೀಸ್ ಆಗುತ್ತವೆ. ಆದರೆ ಈ ಸಿನಿಮಾ ನೋಡಲು ವೀಕ್ಷಕರು ಮಾತ್ರ ಥಿಯೇಟರ್ಗೆ ಬರುತ್ತಿಲ್ಲ. ಥಿಯೇಟರ್ ನಡೆಸುವುದು ಕಷ್ಟವಾಗಿದೆ. ಈಗಾಗಲೇ ಸಾಕಷ್ಟು ಚಿತ್ರಮಂದಿರಗಳು ಬಾ
Lok Sabha Elections 2024: ದೇಶದ ಲೋಕಸಭೆ ಚುನಾವಣೆಗೆ ಮೂರನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳಲ್ಲಿನ 93 ಸಂಸತ್ ಕ್ಷೇತ್ರಗಳಿಗೆ ಮಂಗಳವಾರ ಚುನಾವಣೆ ಪ್ರಗತಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ನ ಅಹಮದ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಿತು. ಹುಬ್ಬಳ್ಳಿಯ ಭವಾನಿ ನಗರದಲ್ಲಿ ಮತ ಚಲಾಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಮತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೊಡ್ಡ ಸಂಖ
Lok Sabha Elections Karnataka Voter Turnout : ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಬಿಸಿಲು ಹೆಚ್ಚಾಗುವ ಹಿನ್ನೆಲೆ ಬೆಳಗ್ಗೆಯಿಂದಲ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಫೋಟೊ/ ವಿಡಿಯೊಗಳನ್ನು ಒಳಗೊಂಡಿರುವ ಪೆನ್ಡ್ರೈವ್ಗಳ ಹಂಚಿಕೆ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈವಾಡದ ಆರೋಪ ಕೇಳಿ ಬಂದಿದ್ದು, ಪ್ರಕರಣ ಸ್ಫೋಟಕ ತಿ
Chikkaballapur Election Prediction : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಎಂಟಿಬಿ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ನಾಯಕರಾಗಿರುವುದರಿಂದ ಸ್ವಾಭಾವಿಕಾಗಿ ಕೇಸರಿ
Astrology Prediction On PM Modi : ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿಯಾಗುವುದು ನಿಶ್ಚಿತ, ಇದರಲ್ಲಿ ದೂಸ್ರಾ ಮಾತಿಲ್ಲ ಎಂದು ಖ್ಯಾತ ಜ್ಯೋತಿಷಿ ಅನಿರುದ್ದ್ ಕುಮಾರ್ ಮಿಶ್ರಾ ಭವಿಷ್ಯ ನುಡಿದಿದ್ದಾರೆ. ಬಿಜೆಪಿಗೆ ಏಕಾಂಗಿಯಾಗಿಯೇ ಬಹುಮತಕ್ಕೆ
ಹಾಲು - ಮೊಸರಿಗೆ ಬೇಡಿಕೆ ದಿನೇ ದಿನೆ ಹೆಚ್ಚುತ್ತಿದೆ. ಕಳೆದ ವರ್ಷ ಕೆಎಂಎಫ್ ಹಾಲು ಸಂಗ್ರಹ ಸರಾಸರಿ 72 ಲಕ್ಷ ಲೀಟರ್ ಇತ್ತು. ಗರಿಷ್ಠವೆಂದರೆ 40-45 ಲಕ್ಷ ಲೀಟರ್ ಹಾಲಿನ ಪ್ಯಾಕೆಟ್ಗಳು ಮಾರಾಟವಾಗುತ್ತಿದ್ದವು. ಮೊಸರು 10 ಲಕ್ಷ
Karnataka High Court: ಕ್ರಿಮಿನಲ್ ಪ್ರಕರಣಗಳಲ್ಲಿ ಮುಖ್ಯ ಕಾನ್ಸ್ಟೆಬಲ್ ತನಿಖೆ ನಡೆಸಿ ವರದಿ ಸಿದ್ಧಪಡಿಸುತ್ತಾರೆ. ಅವರಿಗೆ ಕಾನೂನಿನ ಜ್ಞಾನ ಇರುವುದಿಲ್ಲ. ಅದಕ್ಕೆ ಸರ್ಕಲ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸಹಿ ಹಾಕಿ ಕೋರ್ಟ್
2019 ರ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 135 ಮತಗಟ್ಟೆಗಳಲ್ಲಿ ಕಡಿಮೆ ಮತದಾನ ಆಗಿದೆ. ಇದರಲ್ಲಿ ದಾವಣಗೆರೆ ಉತ್ತರದ ವಿದ್ಯಾನಗರ, ಎಂಸಿಸಿ ಎ, ಬಿ ಬ್ಲಾಕ್, ನಿಜಲಿಂಗಪ್ಪ ಬಡಾವಣೆ ಸೇರಿ ಅನೇಕ ಮತಗಟ್ಟೆಗಳಿವೆ. ಹಾಗೆ ದಾ
ಹರೀಶ ಎಲ್ ತಲಕಾಡು ಮೈಸೂರು ಆಸ್ತಿ ತೆರಿಗೆ ಪಾವತಿಯನ್ನು ಪ್ರೋತ್ಸಾಹಿಸಲು ಘೋಷಿಸಿದ್ದ ಶೇಕಡಾ 5ರ ರಿಯಾಯಿತಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆಸ್ತಿ ತೆರಿಗೆ ಪ್ರಮಾಣ ಹೆಚ್ಚಳದ ನಡುವೆಯೂ ಗ್ರಾಹಕರು ಪಾಲಿಕೆ ಕಚೇರಿಗೆ ತ
ರಾಮನಗರ ಜಿಲ್ಲೆಯಲ್ಲಿ 400 ಕೋಟಿ ರೂ.ಗೂ ಅಧಿಕ ಮೌಲ್ಯದ ಬೆಳೆ ಹಾನಿಯಾಗಿದ್ದು, ಶೇ. 10 ರಿಂದ 12 ರಷ್ಟು ಬೆಳೆ ಮಾತ್ರ ಸಿಗಬಹುದು. ಜಿಲ್ಲೆಯಲ್ಲಿ 33,067 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿರುವ ಮಾವು ಬೆಳೆ ಮೇಲೆ 28 ಸಾವಿರ ಕುಟುಂಬಗಳು ಅವ
ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮಂಗಳವಾರ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಇಬ್ಬರು ಮಾಜಿ 2019ರ ಲೋಕಸಭಾ ಚುನಾವಣೆಯಲ್ಲಿ ಈ ಭಾಗದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಿತ್ತು. ಮೋದಿ ಅಲೆಯಲ್ಲಿ ಕೊಚ
Indian Premier League: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿ ಇನ್ನೇನು ಮುಕ್ತಾಯದ ಹಂತಕ್ಕೆ ಕಾಲಿಟ್ಟಿದೆ. ಲೀಗ್ ಹಂತದ ಬಹುತೇಕ ಪಂದ್ಯಗಳ ಅಂತ್ಯಗೊಂಡಿದ್ದು, ಈಗಾಗಗಲೇ ಪ್ಲೇ ಆಫ್ಸ್ ಲೆಕ್ಕಾಚಾರ ಜ
Suryakumar Yadav hits Century against SRH: ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಸೋಮವಾರ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 55ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಶತಕ ಸಿಡಿಸಿದರ
Canada Car Accident Indian 3 Citizens Died : ಕೆನಡಾದಲ್ಲಿ ಇತ್ತೀಚೆಗೆ ರಸ್ತೆಯಲ್ಲಿ ಕಾರುಗಳ ಸರಣಿ ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮೃತಪಟ್ಟಿದ್ದರು. ಸದ್ಯ ಅವರ ಗುರುತನ್ನು ಪತ್ತೆ ಮಾಡಲಾಗಿದ್ದು, ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಪೊಲ
ದಿಲ್ಲಿ ಅಬಕಾರಿ ಹಗರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಉಗ್ರ ಸಂಘಟನೆಯಿಂದ ಆರ್ಥಿಕ ಸಂಪನ್ಮೂಲ ಸಂಗ್ರಹಿಸಿದ ಆರೋಪ ಸಂಬಂಧ ಎನ್ಐಎ ತನಿಖೆ ಎದ
DK Shivakumar On Hassan Pen Drive Case : ಹಾಸನ ಪೆನ್ಡ್ರೈವ್ ಕೇಸ್ಗೂ ನನಗೂ ಸಂಬಂಧ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದ್ಯ ಅರಸೀಕೆರೆ ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ಡಿಕೆ ಶಿವಕುಮಾರ್ ಅವರ ಬಗ್ಗೆ ಅನೇಕ ಅಪಾದನೆಗಳನ್ನು ಮಾಡಿದ್ದ
Shakib Al Hasan threatens to beat up fan: ಬಾಂಗ್ಲಾದೇಶ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಶಕಿಬ್ ಅಲ್ ಹಸನ್ ಅವರು ಇತ್ತೀಚೆಗೆ ಕ್ಲಬ್ ಪಂದ್ಯವೊಂದರಲ್ಲಿ ಅಭಿಮಾನಿಗೆ ಥಳಿಸಲು ಪ್ರಯತ್ನಿಸಿದ್ದ ಘಟನೆ ನಡೆದಿದೆ. ಫಾತ್ವುಲ್ಲಾದ ಖಾನ್ ಸಾಹ
Karnataka Government Crop Damage Compensation : ಕರ್ನಾಟಕದ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬಾಕಿ ಉಳಿದ ರೈತರಿಗೆ ಶೀಘ್ರದಲ್ಲಿಯೇ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀ
Bengaluru Metro Orange Line Update : ನಮ್ಮ ಮೆಟ್ರೋ 3 ನೇ ಹಂತದ ಯೋಜನೆ ಅಗತ್ಯ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳಲು ಬಿಎಂಆರ್ಸಿಎಲ್ ಮುಂದಾಗಿದೆ. 32.2 ಕಿ.ಮೀ ಕೇಸರಿ ಮಾರ್ಗಕ್ಕೆ 700ಕ್ಕೂ ಹೆಚ್ಚು ಆಸ್ತಿಗಳನ್ನು ಸ್ವಾಧೀನ ಪಡೆಸಿಕೊಳ್ಳುತ್ತಿದೆ. ಈ ಬಗ
Shivaraj Kumar Vs Kumar Bangarappa : ಬಾವಮೈದುನರ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಚುನಾವಣೆ ಮುಗಿದ ಮೇಲೆ 24 ಗಂಟೆ ಡ್ಯಾನ್ಸ್ ಮಾಡುತ್ತೀನಿ ಎಂದು ಹೇಳಿದ್ದೀರಿ. ಅದರ ಅವಶ್ಯಕತೆಯಿಲ್ಲ, ನಿಮಗೆ ಡ್ಯಾನ್ಸ್ ಮಾಡಲೇ ಬೇಕೆಂದಿದ್ದರೆ ವರ್ಷಕ್ಕೊಮ್ಮ
Obscene Video Keeping Is Crime : ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮತ್ತೊಂದು ಪ್ರಕಟಣೆ ಹೊರಡಿಸಿದೆ. ಅಶ್ಲೀಲ ವಿಡಿಯೋಗಳನ್ನು ಮೊಬೈಲ್ನಲ್ಲಿ ಇಟ್ಟುಕೊಳ್ಳುವುದು ಅಪರಾಧ ಎಂದು ತಿಳಿಸಿದೆ. ಇನ್ನು ವಿಡಿಯೋ ಇದ್ದರೆ ಡ
Team India New Jersey: ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಕೆಲ ದಿನಗಳ ಹಿಂದಷ್ಟೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ 15 ಆಟಗಾರರ ತಂ
Virender Sehwag message to Shubman Gill: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್ಗೆ ಭಾರತ ತಂಡದ ಮಾಜಿ ಆರಂಭಿಕ ವ
mumbai indians vs sunrisers hyderabad Live Score: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 55ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನ
Cheluvarayaswamy On Hassan Pen Drive Case : ಹಾಸನ ಪೆನ್ಡ್ರೈವ್ ಪ್ರಕರಣದ ಬಗ್ಗೆ ಕೃಷಿ ಸಚಿವ ಚಲುವರಾಯ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಸ್ನಲ್ಲಿ ಎಚ್ಡಿ ರೇವಣ್ಣ ಬಂಧನ ಬೇಸರ ತರಿಸಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಲ್ಲ ಎಂದಿದ್ದಾರೆ. ಈ ಬಗ
Rain In Bengaluru: ಬಿಸಿಲ ಬೇಗೆಗೆ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಸಂಜೆ ಮಳೆ ತಂಪೆರೆದಿದೆ. ಆದರೆ ಸಂಜೆ ವೇಳೆ ಕಚೇರಿಯಿಂದ ಮನೆಗೆ ತೆರಳಲು ಸಜ್ಜಾಗಿದ್ದ ಜನರು ಕೆಲ ಕಾಲ ಪರಿತಪಿಸುವಂತಾಯ್ತು. ಬೇಸಿಗೆಯ ದಾಹ ತೀರುವಲ್ಲಿ
ಕೆಆರ್ ನಗರದಲ್ಲಿ ದಾಖಲಾದ ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಬಂಧಿತರಾಗಿರುವ ಶಾಸಕ ಎಚ್ಡಿ ರೇವಣ್ಣ ಸೋಮವಾರ ಕಸ್ಟಡಿಯಲ್ಲಿ ಮೂರನೇ ದಿನ ಕಳೆದರು. ಅತ್ತ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರ
Union Government On Karnataka Drought Relief : ಬರ ಪರಿಹಾರದ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದೆ. ಕೆಲ ದಿನಗಳ ಹಿಂದಷ್ಟೇ 3454 ಕೋಟಿ ರೂ. ಬರ ಪರಿಹಾರವನ್ನು ಕರ್ನಾಟಕಕ್ಕೆ ಕೇಂದ್ರ ಬಿಡುಗಡೆ ಮಾಡಿತ್ತು. ಆದರೆ, ಅದು ಬಹ
IMD Forecast in Karnataka: ಭಾರತೀಯ ಹವಾಮಾನ ಇಲಾಖೆಯು ಮೇ 10 ರವರೆಗೆ ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ಗುಡುಗು ಹಾಗೂ ರಭಸದ ಗಾಳಿ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಇದರಿಂದ ಬಿಸಿಲ ಧಗೆ ಕಡಿಮೆಯಾಗಲಿದೆ. ಬಂಗಾಳ ಕೊಲ್ಲಿಯಿಂದ ನೈಋತ್
Lok Sabha Elections 2024: ಈ ಬಾರಿ ಅಧಿಕಾರಕ್ಕೆ ಬಂದರೆ ಮೀಸಲಾತಿಗೆ ಇರುವ ಶೇ 50ರ ಮಿತಿಯನ್ನು ತೆಗೆದು ಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಜಾತಿ ಗಣತಿ ನಡೆಸಿದ ಬಳಿಕ ದಲಿತರು, ಹಿಂದುಳಿದ ವರ್ಗದವರು ಮತ್ತು ಬುಡಕಟ್
Yogi Adityanath on Radhika Khera's resignation: ತಮ್ಮ ಅಜ್ಜಿಯ ಜೊತೆ ಅಯೋಧ್ಯೆಗೆ ಆಗಮಿಸಿ ರಾಮ ಲಲ್ಲಾ ದರ್ಶನ ಪಡೆದಿದ್ದ ಕಾಂಗ್ರೆಸ್ ನಾಯಕಿ ರಾಧಿಕಾ ಖೇರಾ, ಬಳಿಕ ತಮ್ಮ ಮನೆಯ ಬಾಗಿಲಿಗೆ ಜೈ ಶ್ರೀರಾಮ್ ಎಂಬ ಧ್ವಜ ಹಾಕಿದ್ದರಂತೆ. ಇದಾದ ಬಳಿಕ ತಮ್ಮನ್ನು ಕಾಂ
Dinesh Gundurao On Prajwal Revanna : ಹಾಸನ ಪೆನ್ಡ್ರೈವ್ ಕೇಸ್ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ತಪ್ಪಿಸಿಕೊಂಡು ಓಡಾಡಿದಷ್ಟು ಕುಟುಂಬಕ್ಕೆ, ಜೆಡಿಎಸ್ ಪಕ್ಷಕ್ಕೆ ಹಾನಿ ಎಂ
ದೆಹಲಿಯ ಕರ್ನಾಟಕ ಭವನಕ್ಕೆಂದು ಕಳೆದ ಸೆಪ್ಟಂಬರ್ ನಲ್ಲಿಯೇ ರಾಜ್ಯ ಸರ್ಕಾರ ಏಳು ಹೊಸ ಕಾರುಗಳನ್ನು ಖರೀದಿಸಿತ್ತು. ಅದಾಗಿ ಕೇವಲ ಏಳೇ ತಿಂಗಳಲ್ಲಿ ಪುನಃ ಏಳು ಕಾರುಗಳನ್ನು ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಸಲ್
Karnataka 2nd Phase Lok Sabha Elections 2024 : ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಕರ್ನಾಟಕ ಸಿದ್ಧವಾಗಿದೆ. ಮಂಗಳವಾರ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಕಣದಲ್ಲಿ 227 ಅಭ್ಯರ್ಥಿಗಳು ಇದ್ದಾರೆ. ಇಲ್ಲೇನಿದ್ದರೂ ಕಾಂಗ್ರೆಸ್
Brett Lee on KL Rahul batting: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿನ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಪ್ರದರ್ಶನವನ್ನು ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್ ಲೀ ಪ್ರಶ್ನಿಸಿದ್ದಾರೆ. ಭಾನ
ಅಪಾಯಕಾರಿ ವಿದೇಶಿ ತಳಿಯ ಶ್ವಾನಗಳು ಜನರ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಚೆ್ನೈನಲ್ಲಿ 5 ವರ್ಷದ ಬಾಲಕಿಯ ಮೇಲೆ ಎರಡು
ರಾಜಕೀಯ ಪ್ರಭಾವದಿಂದ ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ತನಿಖೆ ದಿಕ್ಕುತಪ್ಪುತ್ತಿದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಹಾಸನ ಜಿಲ್ಲಾಧ್ಯಕ್ಷ ಲಿಂಗೇಶ್ ಆರೋಪಿಸಿದ್ದಾರೆ. ಸೋಮವಾರ ಸುದ್
Prajwal Revanna Case : ಸದ್ಯ ಹಾಸನದ ಮಹಿಳೆಯರ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ದೊಡ್ಡ ಮಟ್ಟದ ಬೆಳವಣಿಗೆಗಳಾಗುತ್ತಿವೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರನ್ನು ಐಜಿ, ಡಿಜಿಪಿ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥರು ಭೇ
ಲೋಕಸಭಾ ಚುನಾವಣೆಯ ಎರಡು ಹಂತಗಳಲ್ಲಿ ಭರ್ಜರಿ ಪ್ರಚಾರ ನಡೆಸಿರುವ ಸಿಎಂ ಸಿದ್ದರಾಮಯ್ಯ ಸದ್ಯ ವಿಶ್ರಾಂತಿ ಮೂಡ್ಗೆ ಜಾರಿದ್ದಾರೆ. ಮಂಗಳವಾರದಿಂದ ಅವರು ಮೂರು ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ ಪಡೆಯಲಿದ್ದು, ನಂತರ ಮುಂದಿನ ಹಂ
Vachanananda Swamiji On Basanagouda Patil Yatnal : ತಮ್ಮ ವಿರುದ್ಧ ಟೀಕೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹರಿಹರ ಪಂಚಮಸಾಲಿ ಪೀಠದ ಸ್ವಾಮೀಜಿ ವಚನಾನಂದ ಸ್ವಾಮೀಜಿ ಲೇವಡಿ ಮಾಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಲಡ್ಡು ಮುತ್ಯಾ ರೀತಿ, ಏ
ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ಹರಿಹಾಯ್ದಿರುವ ಸಿಎಂ ಸಿದ್ದರಾಮಯ್ಯ ಈ ಲೋಕಸಭಾ ಚುನಾವಣೆ 2ನೇ ಸ್ವಾತಂತ್ರ್ಯ ಸಂಗ್ರಾಮ ಇದ್ದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇವೇಳೆ ಬಿಜೆಪಿ 400ಕ್ಕಿಂತ ಹೆಚ್ಚಿನ ಸೀಟುಗ
Security Measures for ICC T20 World Cup 2024: ವೆಸ್ಟ್ ಇಂಡೀಸ್ ಮತ್ತುಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆರಂಭಕ್ಕ ದಿನಗಣನೆ ಶುರುವಾಗಿದೆ. ಜೂನ್ 1ರಿಂದ 29ರವರೆಗೆ ನಡೆಯಲಿರುವ ಟಿ20 ವಿಶ
ಮೇ ತಿಂಗಳಿಗೆ ಕಾಲಿಟ್ಟಾಗಿನಿಂದ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ, ಸಾಧಾರಣ ಮಳೆಯಾಗುತ್ತಿದೆ. ಅದರಿಂದ ಬೇಸಿಗೆಯ ಬಿಸಿಲಿನ ಧಗೆ ಕೊಂಚ ಕಡಿಮೆಯಾಗಿದೆ. ಆದರೆ, ರೈತಾಪಿ ವರ್ಗದಲ್ಲಿ ಈ ಮಳೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ
Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಸಂತ್ರಸ್ತ ಮಹಿಳೆ ಭಯಪಡುತ್ತಿದ್ದಾರೆ. ತಮಗಾದ ಅನ್ಯಾಯವನ್ನು ಹೇಳಿಕೊಳ್ಳಲು ಮುಂದೆ ಬರುತ್ತಿಲ್ಲ. ಪ್ರಭಾವಿಗಳನ್ನು ಎದುರು
CC Patil On Karnataka Economy : ಬಿಜಪಿ ಶಾಸಕ ಸಿಸಿ ಪಾಟೀಲ್ ಅವರು ಕರ್ನಾಟಕದ ಆರ್ಥಿಕತೆ ಬಗ್ಗೆ ಮಾತನಾಡಿದ್ದು, ಪಾಕಿಸ್ತಾನದ ಆರ್ಥಿಕತೆಯ ಜೊತೆ ಹೋಲಿಕೆ ಮಾಡಿದ್ದಾರೆ. ಸದ್ಯ ಕರ್ನಾಟಕದ ಆರ್ಥಿಕ ಸ್ಥಿತಿ ಪಾಕಿಸ್ತಾನಕ್ಕಿಂತಲೂ ಹದಗೆಟ್ಟಿದೆ. ಶಾ
ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಬಂಧನಕ್ಕೀಡಾಗಿರುವ ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣ ಹಾಗೂ ವಿದೇಶದಲ್ಲಿರುವ ಅವರ ಪುತ್ರ ಪ್ರಜ್ವಲ್ ರೇವಣ್ಣನವರ ಪ್ರಕರಣಗಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇ
Farooq Abdullah on Pakistan: ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡಿಲ್ಲ. ಅವರ ಬಳಿ ಆಟಂ ಬಾಂಬ್ ಇದೆ. ಅದು ನಮ್ಮ ಮೇಲೆಯೇ ಬೀಳುತ್ತದೆ ಎನ್ನುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿವಾದ ಸೃಷ್ಟಿಸಿದ್ದಾರೆ. ಪಾಕ್ ಆಕ್ರಮ
ಹುಣಸೂರು ತಾಲೂಕಿನ ಲಕ್ಷ್ಮಣ ತೀರ್ಥ ನದಿಯ ಹನಗೋಡು ಅಣೆಕಟ್ಟೆಯ ಮುಖ್ಯ ನಾಲೆಯಿಂದ ನೀರು ಹರಿದು ಹೋಗುವ ಸ್ಥಳದಲ್ಲೂ ಕಾಂಕ್ರಿಟ್ ಕಿತ್ತು ಹೋಗಿದೆ. ಕಾಲುವೆಯ ಮುಖ್ಯ ನಾಲೆಗೆ ಅಳವಡಿಸಿರುವ ಗ್ರಿಲ್ಸ್ ಬಳಿಯಲ್ಲಿ ಮರಗಳನ್ನು ತಂ
5 Interesting Facts Of 2nd Phase Karnataka Elections : ಕರ್ನಾಟಕದಲ್ಲಿ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದ
Uttara Kannada Lok Sabha Constituency: ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕೆಳೆದೊಂದು ತಿಂಗಳ ಈಚೆಗೆ ನೆತ್ತಿ ಸುಡುವ ಬಿಸಿಲಿನ ನಡುವೆ ಪ್ರಚಾರ ಕಾರ್ಯಕ್ಕೆ ಅಡ್ಡಾಡಿದ್ದಾರೆ. ಪೇಟೆ ಪಟ್ಟಣಗಳ ಹಾಗೂ ಹಳ್ಳಿಗಳ ಮನೆಗಳ ಸಂಪರ್ಕ ಮಾಡಿದ್ದಾರೆ. ಸಭ
Jharkhand ED Raids: ಜಾರ್ಖಂಡ್ನ ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿನ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಸಚಿವ ಅಲಂಗೀರ್ ಅಲಂ ಅವರ ಆಪ್ತ ಕಾರ್ಯದರ್ಶಿಯ ಕೆಲಸದವನ ಮನೆಯಿಂದ ಬರೋಬ್ಬರಿ 25 ಕ
PCB Announce Reward for Pakistan Team: ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಜೂನ್ 1ರಿಂದ 29ರವರೆಗೆ ಆಯೋಜನೆ ಆಗಲಿದೆ. 2009ರ ಆವೃತ್ತಿಯ ಚಾಂಪಿಯನ್ಸ್ ಪಾಕಿಸ್ತಾನ ತಂಡ ಮರಳ
ಮಂಡ್ಯ ಜಿಲ್ಲೆಯಲ್ಲಿ ಕಳೆದ ವರ್ಷ ಭ್ರೂಣಲಿಂಗ ಪತ್ತೆ ದಂಧೆಯೊಂದನ್ನು ಪೊಲೀಸರು ಭೇದಿಸಿದ್ದರು. ಅದೇ ಜಿಲ್ಲೆಯ ಪಾಂಡವಪುರದಲ್ಲಿ ಮತ್ತೊಂದು ಅಂಥದ್ದೇ ದಂಧೆಯನ್ನು ಬಯಲು ಮಾಡಲಾಗಿದೆ. ಪಾಂಡವಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದ
ಮೈಸೂರಿನ ಬಹುತೇಕ ರಸ್ತೆಗಳಲ್ಲಿ ಗುಲ್ಮೊಹರ್ ಮರಗಳು ಬೆಳೆದು ನಿಂತಿವೆ. ಈ ಮರಗಳ ಬುಡವು ಅತ್ಯಂತ ಪೊಳ್ಳಾಗಿದ್ದು, ಸಣ್ಣ ಗಾಳಿ ಬೀಸಿದರೂ ಬೀಳುತ್ತವೆ. ಇಂತಹ ಮರಗಳನ್ನು ಸ್ವತಃ ಅರಣ್ಯ ಇಲಾಖೆಯೇ ರಸ್ತೆಬದಿಯಲ್ಲಿಅರಣ್ಯೀಕರಣ ಮ
ದೇಹದ ವಿವಿಧ ಭಾಗಗಳಲ್ಲಿ ಹಚ್ಚೆ(Tattoo) ಹಾಕಿಸಿಕೊಳ್ಳುವುದು ಇತ್ತೀಚಿನ ವರ್ಷಗಳಲ್ಲಿ ಫ್ಯಾಶನ್ ಹಾಕಿಬಿಟ್ಟಿದೆ. ಹೀಗಾಗಿ ಇದೀಗ ದೊಡ್ಡ ನಗರಗಳಲ್ಲಿ ಮತ್ರವಲ್ಲದೆ ಸಣ್ಣ ಪುಟ್ಟ ಪಟ್ಟಣಗಳಲ್ಲೂ ಟ್ಯಾಟೂ ಮಳಿಗೆಗಳು ತೆರೆಯುತ್ತಿವೆ.
ಮಹಿಳೆಯೊಬ್ಬರ ಅಪಹರಣಕ್ಕೆ ಸಂಬಂಧಿಸಿದಂತೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ ಡಿ ರೇವಣ್ಣನವರ ಬಂಧನವಾಗಿದೆ. ನ್ಯಾಯಾಲಯ ಸಹ ರೇವಣ್ಣನವರನ್ನು ಮೂರು ದಿನಗಳವರೆಗೆ ವಿಚಾರಣೆ
Ramanagara: ಗುಳಹಟ್ಟಿ ಕಾವಲ್ ಗ್ರಾಮದಲ್ಲಿ ಸರಕಾರ ಮಂಜೂರು ಮಾಡಿರುವ ಭೂಮಿಯನ್ನು ಹಲವು ಸಂತ್ರಸ್ತರು ಪ್ರಾಣಿಗಳ ಹಾವಳಿ ನಡುವೆ ಉಳುಮೆ ಮಾಡುತ್ತಾ ಬಂದಿದ್ದಾರೆ. ಈ ನಡುವೆ ಅರಣ್ಯ ಇಲಾಖೆಯವರು ಇಲ್ಲಿನ ರೈತರನ್ನು ಒಕ್ಕಲೆಬ್ಬಿಸುವ ಸಲ