Valentine’s Week 2026: ಫೆಬ್ರವರಿ 13 ರಂದು ಕಿಸ್ ಡೇ ಆಚರಿಸಲಾಗುತ್ತದೆ. ಇದು ದಂಪತಿಗಳು ಮತ್ತು ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ ಏಕೆಂದರೆ ಈ ದಿನದಂದು ಸಂಗಾತಿಗಳು ಪರಸ್ಪರ ಪ್ರೀತಿಯಿಂದ ಚುಂಬಿಸುವ ಮೂಲಕ ತಮ್ಮ ಭಾವನೆ, ಪ್ರೀತಿ, ಕಾಳಜಿಯನ್
ಫೆಬ್ರವರಿ 16ರಂದು ಹಬ್ಬನಘಟ್ಟ-ಅರಸೀಕೆರೆ ಮಧ್ಯೆ ಕಾಲುವೆ ಕಾಮಗಾರಿ ನಡೆಯುತ್ತಿರುವುದರಿಂದ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೈಸೂರು-ಅರಸೀಕೆರೆ ಮತ್ತು ತಾಳಗುಪ್ಪ ಮಾರ್ಗದ ಕೆಲವು ರೈಲುಗಳು ರದ್ದಾಗಲಿವೆ, ಕೆಲವನ
Aruna Irani: ರವಿಚಂದ್ರನ್ ನಟಿಸಿರುವ ‘ಅಣ್ಣಯ್ಯ’ ಸಿನಿಮಾದ ನಟಿ ಅರುಣಾ ಇರಾನಿ ಬಾಲಿವುಡ್ನ ಬಲು ಜನಪ್ರಿಯ ನಟಿಯರಲ್ಲಿ ಒಬ್ಬರು. ಹಲವಾರು ಸಿನಿಮಾಗಳಲ್ಲಿ ನಾಯಕಿಯಾಗಿ, ಪೋಷಕ ನಟಿಯಾಗಿ ನಟಿಸಿರುವ ಅರುಣಾ ಇರಾನಿ ಅವರ ಖಾಸಗಿ ಜೀವನ ಬಹಳ
ಸಿಖ್ ಅಧಿಕಾರಿಯಾದ ಮೇಜರ್ ಹರ್ಚರಣ್ ಸಿಂಗ್ ಪಾಕಿಸ್ತಾನದ ಇತಿಹಾಸದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದ ಮೊದಲ ಸಿಖ್ ಸೈನಿಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಮುಸ್ಲಿಂ ರಾಷ್ಟ್ರವಾದ ಪಾಕಿಸ್ತಾ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ನೇಪಾಳದ ವಿರುದ್ಧ ಇಟಲಿ ಅಚ್ಚರಿಯ 10 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಇಟಲಿ ತಂಡಕ್ಕೆ ಟಿ20 ವಿಶ್ವಕಪ್ನಲ್ಲಿ ಚೊಚ್ಚಲ ಗೆಲುವಾಗಿದೆ. ನೇಪಾಳ 123
HAL ಅಧಿಸೂಚನೆಯು 151 ಅಗ್ನಿಶಾಮಕ ಸಿಬ್ಬಂದಿ ಮತ್ತು ಡಿಪ್ಲೊಮಾ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿರುವ HAL ಘಟಕಗಳಲ್ಲಿ ಉದ್ಯೋಗ ಅವಕಾಶವಿದ್ದು, 21,000-23,000 ರೂ. ವೇತನ ಲಭ್ಯ. 10ನೇ, 12ನೇ, ITI, ಡಿಪ್ಲೊಮಾ ವಿದ್ಯ
Rishab Shetty: ‘ಕಾಂತಾರ’ದಂಥಹಾ ಪೌರಾಣಿಕ ಹಿನ್ನೆಲೆಯುಳ್ಳ ಸಿನಿಮಾ ಮಾಡಿದ್ದ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಪೌರಾಣಿಕ ಕತೆಯಲ್ಲಿಯೇ ನಾಯಕನಾಗಿ ನಟಿಸಲಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶುರುವಾಗುವ ಮುಂಚೆಯೇ ಘೋಷಣೆಯಾಗಿದ್
ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ನುಗ್ಗಿ, ಅವರನ್ನು ನಿಂದಿಸಿ, ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಬಿಜೆಪಿ ಸಚಿವರ ಆರೋಪಕ್ಕೆ ಪ್ರ
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್ನಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್ಸ್ಟೆಬಲ್ಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಗರಾಜು, ಬಾಳಪ್ಪ, ಕುಮಾರ್ ಎಂಬ ಕಾನ್ಸ್ಟೆಬಲ್ಗ
Mohammed Nadeem Breaks Jayasuriya's Record: ಶ್ರೀಲಂಕಾ ತಂಡ ಓಮನ್ ವಿರುದ್ಧ 105 ರನ್ಗಳ ಬೃಹತ್ ಗೆಲುವು ಸಾಧಿಸಿ ದಾಖಲೆ ನಿರ್ಮಿಸಿತು. ದಸುನ್ ಶನಕ 19 ಎಸೆತಗಳಲ್ಲಿ ಅತಿ ವೇಗದ ಟಿ20 ಅರ್ಧಶತಕ ಬಾರಿಸಿದರು. ಸೋತರೂ, ಓಮನ್ನ ಮೊಹಮ್ಮದ್ ನದೀಮ್ ಟಿ20 ವಿಶ್ವಕಪ್ ಇತ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಯಕ್ಷಗಾನ ನೋಡಲು ವೇದಿಕೆಯತ್ತ ಬೆಕ್ಕೊಂದು ಬಂದಿದೆ. ರಂಗ ಸ್ಥಳಕ್ಕೆ ಬಂದ ಕಲಾವಿದರೊಬ್ಬರು ಈ ಬ
ಪ್ರೇಮಿಗಳ ದಿನಾಚರಣೆ ಸಮೀಪಿಸುತ್ತಿದ್ದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಗುಲಾಬಿ ರೈತರಲ್ಲಿ ಸಂತಸ ಮನೆಮಾಡಿದೆ. ಪ್ರೇಮಿಗಳ ದಿನದಂದು ಕೆಂಪು ಗುಲಾಬಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬಂಪರ್ ಆ
ದೂರದರ್ಶನದ ಹಿರಿಯ ನಿರೂಪಕಿ, ಹಲವು ತಲೆಮಾರುಗಳ ಮೇಲೆ ಪ್ರಭಾವ ಬೀರಿದ್ದ ದೂರದರ್ಶನದ ಐಕಾನಿಕ್ ನ್ಯೂಸ್ ರೀಡರ್ ಸರಳ ಮಹೇಶ್ವರಿ ಇಂದು ನಿಧನರಾಗಿದ್ದಾರೆ. ಶಾಂತ ನಡವಳಿಕೆ, ಯಾವುದೇ ತಪ್ಪುಗಳಿಲ್ಲದ ಹಿಂದಿ ಉಚ್ಚಾರಣೆ ಮತ್ತು ಘನತೆ
ನಾರ್ದರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ (NCL) 270 ಸಹಾಯಕ ಫೋರ್ಮ್ಯಾನ್ (ಗ್ರೇಡ್-C) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ತಾಂತ್ರಿಕ ಹಿನ್ನೆಲೆಯುಳ್ಳ ಯುವಕರಿಗೆ ಇದೊಂದು ಉತ್ತಮ ಸರ್ಕಾರಿ ಉದ್ಯೋಗಾವಕಾಶ. ವಿದ್ಯುತ್, ಯಾಂತ್ರಿಕ ಮ
ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾಗಿ ಅರ್ಜಿದಾರರು ವಾದಿಸಿದ್ದರ
Saif Ali Khan: ಸೈಫ್ ಅಲಿ ಖಾನ್, ಬಾಲಿವುಡ್ನ ಖಾನ್ಗಳಷ್ಟು ಸ್ಟಾರ್ ಎನಿಸಿಕೊಳ್ಳದಿದ್ದರೂ ರಾಯಲ್ನೆಸ್ಗೆ ಏನೂ ಕಡಿಮೆ ಇಲ್ಲ. ಸಾವಿರಾರು ಕೋಟಿ ಮೌಲ್ಯದ ಅರಮನೆ, ಆಸ್ತಿಗಳು ಸಾಕಷ್ಟಿದೆ. ಇದೇ ಕಾರಣಕ್ಕೆ ಅವರು ತಮ್ಮ ನವಾಬಿ ಕುಟುಂಬ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಶ್ರೀಲಂಕಾ ತಂಡ ಓಮನ್ ವಿರುದ್ಧ 105 ರನ್ಗಳ ಅಂತರದ ಗೆಲುವು ದಾಖಲಿಸಿ, ಈ ಆವೃತ್ತಿಯ ಅತಿ ದೊಡ್ಡ ಗೆಲುವಿನ ದಾಖಲೆ ಮಾಡಿದೆ. ದಸುನ್ ಶನಕ ಅವರ ವೇಗದ ಅರ್ಧಶತಕ ಸೇರಿದಂತೆ ಮೂವರು ಆಟಗಾರರು ಅರ್ಧಶತಕ
ಲೋಕಸಭಾ ಅಧಿವೇಶನದ ವೇಳೆ ಫೆ. 4ರಂದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಕಾಂಗ್ರೆಸ್ ಮಹಿಳಾ ಸಂಸದರು ಅಡ್ಡಿಪಡಿಸಿ, ಪ್ರಧಾನಿಯ ಕುರ್ಚಿಯನ್ನು ಮುತ್ತಿಗೆ ಹಾಕಿದ್ದರು ಎಂಬ ವಿಷಯ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸಂ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ 6ನೇ ಗ್ಯಾರಂಟಿ, ಭೂಮಿ ಗ್ಯಾರಂಟಿ ಕುರಿತು ಮಾಹಿತಿ ನೀಡಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಮಾನ್ಯ ಜನರಿಗೆ ನಿವೇಶನ ಮತ್ತು ಭೂಮಿ ಹಕ್ಕುಗಳನ್ನು ಒದಗಿಸುವ
ಸುರತ್ಕಲ್ನ ಹಿಂದೂ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ, ಯುವತಿಯ ತಂದೆ ವಿಶ್ವನಾಥ್ ಲವ್ ಜಿಹಾದ್ ಆರೋಪ ಮಾಡಿದ್ದಾರೆ. SDPI ಸಂಘಟನೆಯ ಕೈವಾಡವಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾ
ಕೆನಡಾದಲ್ಲಿ ನಡೆದ ಕನ್ನಡಿಗ ಚಂದನ್ ಹತ್ಯೆ ಪ್ರಕರಣ ದೇಶಾದ್ಯಂತ ದುಃಖ ಮೂಡಿಸಿದೆ. ನೆಲಮಂಗಲದ ಚಂದನ್ ತಂದೆ ತಮ್ಮ ಮಗನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕೆನಡಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕೆನಡಾದ ಲೋಟಸ್ನಲ್ಲಿ ನಡೆದ
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ನಿರ್ಲಕ್ಷ್ಯದ ಚಾಲನೆಯಿಂದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ದುರ್ಮರಣಕ್ಕೀಡಾಗಿದ್ದರು. ಈ ಪ್ರಕರಣದಲ್ಲಿ ಜಾಹ್ನವಿ ಕುಟುಂಬಕ್ಕೆ 262 ಕೋಟಿ ರೂ. ದಾಖಲೆ ಮೊತ್ತದ ಪರಿಹಾರ ನೀಡಲಾ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರ ಬೆಂಗಳೂರು ಮತ್ತು ಮೈಸೂರಿನ 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ತನಿಖೆ ನಡೆ
Parvathy Thiruvothu Photos: ಪಾರ್ವತಿ ಮೆನನ್ ಎಂದಾಕ್ಷಣ ನೆನಪಿಗೆ ಬರೋದು ‘ಮಿಲನ’ ಸಿನಿಮಾದ ಮುದ್ದು ಮುಖ. ಆದರೆ, ಕಳೆದ 19-20 ವರ್ಷಗಳಲ್ಲಿ ಅವರು ಸಾಕಷ್ಟು ಬದಲಾಗುತ್ತಾ ಬಂದರು. ಈಗ ಅವರು ಹೊಸದೇ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಹೊಸ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಮೂವರು ಹೊರಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ‘ಟಿವಿ9’ ವರದಿ ಪ್ರಸಾರವಾದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು
India vs Namibia: ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯವಾಡಲು ಸಜ್ಜಾಗಿದೆ. ಅದರಂತೆ ಇಂದು (ಫೆ.12) ನಡೆಯಲಿರುವ ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಭಾರತ ತಂಡವು ನಮೀಬಿಯವನ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸಹಮತ ವ್ಯಕ್ತವಾಗಿದ್ದು, ಈ ನಿರ್ಧಾರದ ಬ
Rajamouli's favourite movie: ರಾಜಮೌಳಿ ಭಾರತದ ನಂಬರ್ 1 ಸಿನಿಮಾ ನಿರ್ದೇಶಕ. ಅವರ ಸಿನಿಮಾಗಳನ್ನು ನೋಡಿ ಇಂದು ಹಲವಾರು ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಆದರೆ ರಾಜಮೌಳಿಗೆ ಇಷ್ಟವಾದ ಸಿನಿಮಾಗಳು ಯಾವುವು? ಯಾವ ಸಿನಿಮಾಗಳನ್ನು ನೋಡಿ ಅವರು ಸಿನಿ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಮಧ್ಯದಲ್ಲೇ ಕೆಟ್ಟು ನಿಂತಿದೆ. ಇಂಜಿನ್ ಸೀಜ್ ಆಗಿರುವುದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವ
ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ. ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಲಾರಿಯ ಅಪಘಾತದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳ
ಖ್ಯಾತ ಗಾಯಕ ಉದಿತ್ ನಾರಾಯಣ್ ವಿರುದ್ಧ ಅವರ ಮೊದಲ ಪತ್ನಿ ರಂಜನಾ ಗಂಭೀರ ಆರೋಪ ಮಾಡಿದ್ದಾರೆ. ಉದಿತ್ ಹಾಗೂ ಅವರ ಸಹೋದರರು 1996ರಲ್ಲಿ ತನ್ನ ಒಪ್ಪಿಗೆ ಇಲ್ಲದೆ ಗರ್ಭಕೋಶ ತೆಗೆಸಿದ್ದಾರೆ ಎಂದು ರಂಜನಾ ಬಿಹಾರದ ಪೊಲೀಸ್ ಠಾಣೆಯಲ್ಲಿ ದೂ
ಡಾ. ಬಸವರಾಜ ಗುರೂಜಿ 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಕರ್ಮ ಸ್ಥಾನದಲ್ಲಿ ಸಂಭವಿಸುವ ಈ ಗ್ರಹಣವು ವೃತ್ತಿ, ಆಸ್ತಿ, ಕುಟುಂಬ ಮತ್ತು ಸಂಬಂಧಗಳ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ಆರ
ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ. ಬುಧವಾರ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಸದರು ಯಾವುದೇ ಸತ
ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಮತ್ತಷ್ಟು ಕಗ್ಗಂಟಾಗುವ ಎಲ್ಲ ಸಾಧ್ಯತೆ ಗೋಚರಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್ನಲ್ಲೂ ವಜಾಗೊಂಡಿದ್ದು, ಬಂಧನ ಭೀತಿ ತೀವ್ರಗೊ
ಕರ್ನಾಟಕ ಮುಖ್ಯಮಂತ್ರಿ ಸ್ಥಾನ ಸಂಬಂಧ ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಚರ್ಚೆ ನಡೆದಿದೆ. ಸೋನಿಯಾ ಗಾಂಧಿ ಅವರ ಬೆಂಬಲ ಡಿಕೆಶಿಗಿರುವಾಗ, ರಾಹುಲ್ ಗಾಂಧಿ ಅವರ ಮನವೊಲಿಸುವುದು ಸವಾಲಾಗಿದೆ. ಮುಂಬರುವ 2028 ಮ
T20 World Cup 2026: ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುರುವಾರ (ಫೆ.12) ನಡೆಯಲಿರುವ ಈ ಪಂದ್ಯದಲ್ಲಿ
ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನ
Sudharani: ಡಾ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಅವರುಗಳು ರಾಯಭಾರಿ ಆಗಿದ್ದ ನಂದಿನಿ ಉತ್ಪನ್ನಗಳಿಗೆ ಇದೀಗ ಸುಧಾರಾಣಿ ಅವರು ರಾಯಭಾರಿ ಆಗಿದ್ದಾರೆ. ಬಮೂಲ್ ವತಿಯಿಂದ ಸುಧಾರಾಣಿ ರಾಯಭಾರಿ ಆಗಿದ್ದು, ಇದೀಗ ಸುಧಾರಾಣಿ ಅವರ ನೇಮ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) 1267 ನಿರ್ಬಂಧಗಳ ಮೇಲ್ವಿಚಾರಣಾ ಸಮಿತಿಯ ಹೊಸ ವರದಿಯು ಪಾಕಿಸ್ತಾನದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ದೆಹಲಿಯ ಐತ
ನರಗುಂದ ತಾಲೂಕಿನ ಶಿರೋಳ ಗ್ರಾಮದ ಬೆಂಗಳೂರು ಬೇಕರಿಯಲ್ಲಿ 'ಬೂಸ್ಟ್' ಪುಡಿಯನ್ನು ವಿಪರೀತವಾಗಿ ತುಂಬಿದ ಕೇಕ್ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದು ಗ್ರಾಹಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಲ
England vs West Indies: ನೇಪಾಳ ವಿರುದ್ಧ ನಾವು 4 ರನ್ಗಳ ರೋಚಕ ಜಯ ಸಾಧಿಸಿದ್ದೆವು. ಇದಕ್ಕೆ ಧನ್ಯವಾದಗಳನ್ನು ಹೇಳಲೇಬೇಕು. ಇಲ್ಲದಿದ್ದರೆ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುತ್ತಿದ್ದೆವು. ಇದೀಗ ಒಂದು ಗೆಲುವು ಹೊಂದಿರುವ ನಾವು ಮುಂದಿನ ಎರಡು
ಸರ್ಜಾಪುರ-ಹೆಬ್ಬಾಳ ಸಂಪರ್ಕಿಸುವ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯ ಡಿಪಿಆರ್ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಡಬಲ್ ಡೆಕ್ಕರ್ ಪ್ಲ್ಯಾನ್ಗೆ ಕೇಂದ್ರ ನೋ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿ ಚರ್ಚೆ ನಡೆಸಿದ್ದಾರೆ. ಅಸ್ಸಾಂ ಚುನಾವಣೆ ಬಗ್ಗೆ ಮಾತನಾಡಿದ್ದಾಗಿ ಹೇಳಿದರೂ, ಕ
ಚಿನ್ನ, ಬೆಳ್ಳಿಯ ದರ ಹೆಚ್ಚಾದ ಬಳಿಕವಂತೂ ಕಳ್ಳತನವೂ ವಿಪರೀತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಎಷ್ಟು ಸಲೀಸಾಗಿ ಬಾಲಕಿಯ ಕುತ್ತಿಗೆಯಲ್ಲಿದ್ದ ಸರವನ್ನು ಕದ್ದು ಪರಾಋಇಯಾಗಿರುವುದನ್ನು ಕಾಣಬಹುದು. ತಳ್ಳ
ವಿದೇಶದಲ್ಲಿ ಕೆಲಸ ಸಿಕ್ಕರೆ ಸಾಕು, ಲೈಫ್ ಸೆಟ್ಲ್ ಆದಂತೆ ಎನ್ನುವವರ ನಡುವೆ ವಿದೇಶದಲ್ಲಿ ನೆಲೆಸಿರುವ ಭಾರತೀಯರು ತಾಯ್ನಾಡಿಗೆ ಮರಳುವ ನಿರ್ಧಾರ ಮಾಡುತ್ತಿದ್ದಾರೆ. ಕೇರಳದ ಮಹಿಳೆಯೊಬ್ಬರು ದುಬೈನಿಂದ ಭಾರತಕ್ಕೆ ಮರಳುವ ಹಿಂದಿ
ಮುಂಬೈನಲ್ಲಿ ಮೊದಲ ಮ್ಯೂಸಿಕಲ್ ರೋಡ್ ನಿರ್ಮಿಸಲಾಗಿದ್ದು, ಆ ರಸ್ತೆಯ ಮೇಲೆ ವಾಹನ ಹೋದರೆ ಜೈ ಹೋ ಹಾಡು ಕೇಳುತ್ತದೆ. ಈ ರಸ್ತೆಯನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ
Allu Arjun: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಅಂತೂ ಹಳೆಯ ಹಲವು ಬಾಕ್ಸ್ ಆಫೀಸ್ ದಾಖಲೆಗಳನ್ನೆಲ್ಲ ಪುಡಿಗಟ್ಟಿವೆ. ಅಲ್ಲು ಅರ್ಜುನ್ ಜನಪ್ರಿಯತೆ ಭಾರತವನ್ನು ದಾಟಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಆದರೆ ಇದೀಗ ಅಲ್ಲು ಅರ್ಜುನ್
ಮಹಾಶಿವರಾತ್ರಿಯು ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಈ ವರ್ಷ ಫೆಬ್ರವರಿ 15 ಅಥವಾ 16 ರಂದು ಆಚರಿಸುವ ಬಗ್ಗೆ ಗೊಂದಲವಿದೆ. ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಂದು ಆಚರಿಸಲಾಗುವ ಈ ಹಬ್ಬದ ನಿಖರ ದಿನಾಂಕ, ನಿಶಿತ ಕಾಲ ಮುಹ
ಕರ್ನಾಟಕ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ವಿಚಾರದಲ್ಲಿ ಗೊಂದಲ ಮತ್ತಷ್ಟು ಹೆಚ್ಚಾಗಿದೆ. ನಮ್ಮ ಇಲಾಖೆಯಿಂದ ಯಾವುದೇ ಪ್ರವಾಸ ಆಯೋಜಿಸಿಲ್ಲ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಹಂಚಿಕೆ
ವಿಶ್ವವಿಖ್ಯಾತ ಹಂಪಿ ಉತ್ಸವ 2026 ಫೆಬ್ರವರಿ 13-15 ರವರೆಗೆ ನಡೆಯಲಿದೆ. ಈ ಬಾರಿ ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನದ ಅದ್ಭುತ ಸಂಗಮವಾಗಿ, 1,000 ಡ್ರೋನ್ಗಳು ವಿಜಯನಗರ ಸಾಮ್ರಾಜ್ಯದ ಇತಿಹಾಸ, ರಾಜರು ಮತ್ತು ಸ್ಮಾರಕಗಳನ್ನು ಆಕಾಶದಲ್ಲ
‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಗಮನ ಸೆಳೆದ ಮಯೂರಿ ಈಗ ಮಗನ ಜೊತೆ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ತಮ್ಮ ವೈವಾಹಿಕ ಸಂಬಂಧದ ಬಗ್ಗೆ ಅವರು ಮಾತನಾಡಲು ಇಷ್ಟಪಡುತ್ತಿಲ್ಲ. ಈ ಮಧ್ಯೆ ಅವರು ತಮ್ಮ ವಯಸ್ಸನ್ನು ರಿವೀಲ್ ಮಾಡಿದ
ಭಾರತದ ವಿವಾಹಗಳೆಂದರೆ ಒಂದು ವಿಶಿಷ್ಟವಾದ ಸಂಭ್ರಮ. ಅವು ತಮ್ಮ ಸಂಪ್ರದಾಯಗಳು, ದುಬಾರಿ ಉಡುಪುಗಳು, ಭವ್ಯವಾದ ಸ್ಥಳಗಳು ಮತ್ತು ರುಚಿಕರವಾದ ಆಹಾರಕ್ಕೆ ಹೆಸರುವಾಸಿಯಾಗಿವೆ. ಅತಿಥಿಗಳನ್ನು ಖುಷಿಪಡಿಸಲು ಹೆಚ್ಚಿನ ಕಾಳಜಿವಹಿಸಲಾ
PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ
2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೇಷ ರಾಶಿಯವರಿಗೆ ಆರ್ಥಿಕ, ವ್ಯವಹಾರ ಹಾಗೂ ವೈವಾಹಿಕ ಜೀವನದಲ್ಲಿ ಶುಭ ಫಲಗಳನ್ನು ತರಲಿದೆ. ವಿದೇಶ ಪ್ರಯಾಣದ ಯೋಗವೂ ಇದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಮತ್ತು ಅಪವಾದಗಳಿದ್ದರೂ, ಜಪತಪ
ಮಂಡ್ಯದಿಂದ ಪಾಂಡವಪುರಕ್ಕೆ ಹೋಗುವ ಮೂರು ಕೋಟಿ ರೂಪಾಯಿ ವೆಚ್ಚದ ರಸ್ತೆ ಮೂರೇ ತಿಂಗಳಲ್ಲಿ ಸಂಪೂರ್ಣವಾಗಿ ಹಾಳಾಗಿದೆ. ಗುಂಡಿಗಳನ್ನು ಮುಚ್ಚಿದರೂ ಪದೇ ಪದೇ ಕಿತ್ತು ಬರುತ್ತಿದ್ದು, ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ತೀವ್ರ
ಶಿವರಾಜ್ಕುಮಾರ್ ಅವರಿಗೆ ಮಕ್ಕಳು ಅಂದರೆ ತುಂಬಾನೇ ಪ್ರೀತಿ. ಈಗ ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಅವರು ರಜನಿ ಆಪ್ತನ ಮಗಳಿಗೆ ಹೆಸರಿಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಜನಿ ಆಪ್ತನ ಮಗಳಿಗೆ ಆದ್
ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಗೂ ಮುನ್ನ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ಯುವಕ ರತನ್ ಸಾಹುಕರ್ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೈ-ಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹ ಪತ್ತೆಯಾಗ
Australia vs Ireland: ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ 16.5 ಓವರ್ಗಳಲ್ಲಿ 115 ರನ್ಗಳಿಸ
ದಕ್ಷಿಣ ಕನ್ನಡ ಜಿಲ್ಲೆಯ ಬಳೆಂಜ ಎಂಬಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕಾಗಿ ಟಿಪ್ಪರ್ ಹಾಗೂ ಪಿಕ್ಅಪ್ ವಾಹನಗಳಲ್ಲಿ ಸರಕು ಸಾಗಾಟ ಮಾಡಿದಂತೆ ಕರೆದೊಯ್ದ ಘಟನೆ ನನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಈ ಕುರಿತು ಶಿಕ
ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯೊಂದರಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ 9 ಮಂದಿ ಮೃತಪಟ್ಟಿದ್ದರು. ಟ್ರಾನ್ಸ್ಜೆಂಡರ್ ಆಗಿದ್ದ 18 ವರ್ಷದ ಜೆಸ್ಸಿ ವ್ಯಾನ್ ರೂಟ್ಸೆಲಾರ್ ಈ ಕೃತ್ಯ ಎಸಗಿದ್ದಳು. ಶಾಲೆಯ ಮೇಲೆ ದಾಳಿ ನಡೆಸ
Rahmanullah Gurbaz Record: ಸೌತ್ ಆಫ್ರಿಕಾ ವಿರುದ್ಧದ ರಣರೋಚಕ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಟಿ20 ವಿಶ್ವಕಪ್ನ ಸ
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್ನಿಂದ ಹೈಡ್ರೋಪೋನಿಕ್ ಗಾಂಜಾ ಹಾಗೂ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. 3.39 ಕೋಟಿ ರೂಪಾಯ
90 ಕೆಜಿ ಗೋಧಿಯನ್ನು ಕದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು 45 ವರ್ಷಗಳ ಬಳಿಕ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿ
Aishwraya Arjun: ಅರ್ಜುನ್ ಸರ್ಜಾ ಅವರು ಕಳೆದ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಕುಟುಂಬ ಎಂದರೆ ಎಲ್ಲಿಲ್ಲದ ಪ್ರೀತಿ. ಈಗ ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರ
India vs Pakistan: ಟಿ20 ವಿಶ್ವಕಪ್ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ವರ್ಸಸ್ ಉಸ್ಮಾನ್ ತಾರಿಖ್ ಆಗಿ ಮಾರ್ಪಡುವ
ಭಾರ್ಗವಿ ಎಲ್ಎಲ್ಬಿ ಧಾರಾವಾಹಿಯಲ್ಲಿ ಮಹತ್ವದ ತಿರುವು ಬಂದಿದೆ. ತಂದೆಯ ಆಕಸ್ಮಿಕ ಸಾವಿನಿಂದ ಕಂಗಾಲಾದ ಭಾರ್ಗವಿ, ತಾಯಿಯ ಮಾತಿಗೆ ಗೌರವಿಸಿ ವಕೀಲ ವೃತ್ತಿಗೆ ವಿದಾಯ ಹೇಳಿದ್ದಾಳೆ. ಇದು ಧಾರಾವಾಹಿಯ ಕಥೆಯ ದಿಕ್ಕನ್ನೇ ಬದಲಿಸಲಿ
ಕರ್ನಾಟಕ ಕಾಂಗ್ರೆಸ್ ಶಾಸಕರ ಆಸ್ಟ್ರೇಲಿಯಾ-ನ್ಯೂಜಿಲ್ಯಾಂಡ್ ಪ್ರವಾಸ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಶುಸಂಗೋಪನಾ ಇಲಾಖೆಯ ಅಧ್ಯಯನ ಪ್ರವಾಸವೆಂದು ಮೊದಲಿಗೆ ಹೇಳಲಾಗಿತ್ತಿದ್ದರೂ, ಇದು ಖಾಸಗಿ ಪ್ರವಾಸವೇ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಯಶಸ್ವಿಯಾಗಿ ಭೇದಿಸಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅ
ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಅವರಿಬ್ಬರು
Michael Leask World Records: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಮತ್ಯಾರೂ ಅಲ್ಲ, ಸ್ಕಾಟ್ಲೆಂಡ್ ತಂಡದ ಆಲ್ರೌಂಡರ್ ಮೈಕೆಲ್ ಲೀಸ್ಕ್. ಅದು ಕೂಡ ಕೇವ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಬೆನ್ನಲ್ಲೇ ಬಿಜೆಪಿ ಶಾಸಕ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನಂತರ, ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿ
ಪಾದರಕ್ಷೆಗಳು ಕೇವಲ ರಕ್ಷಣೆ ನೀಡುವ ವಸ್ತುಗಳಲ್ಲ. ಅವು ನಮ್ಮ ಸಂಸ್ಕೃತಿ, ಆಧ್ಯಾತ್ಮಿಕ ನಂಬಿಕೆಗಳು ಮತ್ತು ಶಿಸ್ತಿನ ಸಂಕೇತವಾಗಿವೆ. ದೇವಸ್ಥಾನದ ಹೊರಗೆ ಚಪ್ಪಲಿಗಳನ್ನು ಬಿಡುವುದು ಅಹಂಕಾರ ತ್ಯಾಗದ ಸಂಕೇತವಾಗಿದೆ. ಭರತನ ರಾಮ ಪ
ಫೆಬ್ರವರಿ 14, 2019 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ 40 CRPF ಸೈನಿಕರು ಹುತಾತ್ಮರಾದರು. ಈ ಭೀಕರ ಉಗ್ರ ದಾಳಿಯ 7 ವರ್ಷಗಳ ನಂತರವೂ ಆ ನೋವು ಅಚ್ಚಳಿಯದೆ ಉಳಿದಿದೆ. ಜೈಶ್-ಎ-ಮೊಹಮ್ಮದ್ ಹೊಣೆ ಹೊತ್ತ ಈ ಘಟನೆಗೆ ಭಾರತ ಬಾಲಕೋಟ್ ಏರ್ ಸ್ಟ್ರೈಕ್
ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡುವವರಿಗೆ ಖಡಕ್ ಸಂದೇಶ ನೀಡಿದ್ದಾರೆ. ಫೇಸ್ಬುಕ್ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡು, ತಮ್ಮ ಜೀವನದ ಅನುಭವಗಳನ್ನು ವಿವರಿಸಿದ್ದಾರೆ. ಯುವ ಪೀಳಿಗೆಗೆ ಸಕರಾತ್ಮಕ ಜ
Afghanistan vs South Africa: ಟಿ20 ವಿಶ್ವಕಪ್ನ 13ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವಣ ಈ ಪಂದ್ಯವು ಟೈನಲ್ಲಿ ಅಂತ್ಯಗೊಂಡಿದ್ದರಿಂದ ಸೂಪರ್ ಓವರ್ ಆಡಿಸಲಾಗಿತ್ತು. ಸೂಪರ್ ಓವರ್ ಸಹ
ಮೈಸೂರಿನ ಮಥುರಾನಗರದಲ್ಲಿ ವಿಚಿತ್ರ ಘಟನೆ ನಡೆದಿದೆ. ಶಾಲಾ ಮಗುವಿನ ಬ್ಯಾಗಿನೊಳಗೆ ನಾಗರಹಾವು ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ಮೈದಾನದಲ್ಲಿ ಇಟ್ಟಿದ್ದ ಬ್ಯಾಗಿನೊಳಗೆ ಹಾವು ಪ್ರವೇಶಿಸಿದೆ. ಶಾಲಾ ಸಿಬ್ಬಂದಿಗಳು ಸ್ನೇಕ್ ಶ್ಯಾ
ಇಲ್ಲಿರುವ ವಿಡಿಯೋ ನೋಡಿದರೆ ಎದೆ ಝಲ್ ಎನ್ನದೇ ಇರದು. ಕಾರು ಚಾಲಕ ಗೂಡ್ಸ್ ಚಾಲಕನನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದಿರುವ ದೃಶ್ಯ ಕಂಡು ಬೆಂಗಳೂರಿಗರು ಬೆಚ್ಚಿಬಿದ್ದಿದ್ದಾರೆ. ಬುಧವಾರ ಮಧ್ಯಾಹ್ನ ಸುಮಾರು 12.45ರ ಸುಮಾರಿಗೆ HAL
ಬಾಂಗ್ಲಾದೇಶದಲ್ಲಿ 2026ರ ಸಾರ್ವತ್ರಿಕ ಚುನಾವಣೆಗಳು ಜೆನ್ಝಿ ಕ್ರಾಂತಿಯ ಪರಿಣಾಮವಾಗಿ ನಡೆಯುತ್ತಿವೆ. ಶೇಖ್ ಹಸೀನಾ ನಿರ್ಗಮನದ ನಂತರ ಮೊಹಮ್ಮದ್ ಯೂನಸ್ ನೇತೃತ್ವದ ಸರ್ಕಾರ ರಚನೆಯಾಗಿದೆ. ಇದು ಸಂವಿಧಾನದಲ್ಲಿ ಮಹತ್ವದ ಸುಧಾರಣೆ
ನಟಿ ಮಯೂರಿ ಅವರು 'ಅಶ್ವಿನಿ ನಕ್ಷತ್ರ'ದ ಮೂಲಕ ಜನಪ್ರಿಯತೆ ಗಳಿಸಿ, ನಂತರ ಹಿರಿತೆರೆಗೆ ಕಾಲಿಟ್ಟರು. ತಮ್ಮ ಕಷ್ಟದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಅಂದಿನ ಸವಾಲುಗಳೇ ತಮ್ಮ ನಟನಾ ಪಯಣಕ್ಕೆ ಪ್ರೇರಣೆಯಾದವು ಎಂದರು. ಕುಟುಂಬಕ್ಕ
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕದನ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಬುಧವಾರ ತಡರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಸಿ ವೇಣುಗೋಪಾ
ಮಕ್ಕಳಿಗೆ ಕಾಲ್ಗೆಜ್ಜೆಗಳನ್ನು ಹಾಕುವ ಹಿಂದಿನ ಸನಾತನ ಸಂಪ್ರದಾಯದ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಈ ಲೇಖನವು ವಿವರಿಸುತ್ತದೆ. ಬೆಳ್ಳಿಯ ಕಾಲ್ಗೆಜ್ಜೆಗಳು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿ, ನಕಾರಾತ್ಮಕ ಶ
ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ಅವರು 12-02-2026ರ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಮೇಷ, ವೃಷಭ, ಮಿಥುನ ಮತ್ತು ಕರ್ಕಾಟಕ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ಶುಭಕಾಲ, ರಾಹುಕಾಲ, ಅ
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33C ತಲುಪಬಹುದು. ಕಲಬುರ್ಗಿ, ರಾಯಚೂರು ಭಾಗಗಳಲ್ಲಿ 37C ವರೆಗೆ ತಾಪಮಾನ ಏರಿಕೆಯಾಗಲಿದೆ. ಕರಾವಳಿಯಲ್ಲಿ ಸೆಕೆ ಹೆ
Daily Horoscope 12 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಗುರುವಾರ ಆಪದ್ಧನ ಸಂಗ್ರಹ, ಸಾಮಾಜಿಕ ಕಾರ್ಯ, ನಕಾರಾತ್ಮಕ ಆಲೋಚನೆ, ಸಾಮರಸ್ಯದ ಕೊರತೆ, ಸರಳತೆಯ ಅಭ್ಯಾಸ ಇವೆಲ್ಲ ಇಂದಿನ ವಿಶೇಷ.
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಹಿಂಜರಿಕೆ, ಅಭದ್ರತೆ ನಿವಾರಣೆಗೆ 'ಓಂ ನಮಃ ಶಿವಾಯ' ಜಪ ಮತ್ತು ಶಿವನ ದರ್ಶನದ ಮ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4, 5, 6 ರವರಿಗೆ ವೃತ್ತಿ, ವ್ಯಾಪಾರ, ಹೂಡಿಕೆ ಹಾಗೂ ದೇವತಾ ಕಾರ್ಯಗಳ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ರಾಘವೇಂದ್ರ ಸ್ವಾಮಿ ಮಠದಲ್ಲಿ ವೃಂದಾವನಕ್ಕೆ ತುಳಸಿ ಅರ್ಪಿಸುವ ಮಹತ್ವವನ
ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮ
ಮಗನೇ ಹೆತ್ತ ತಂದೆ ಹಾಗೂ, ತಾಯಿಯನ್ನು ಬರ್ಬರವಾಗಿ ಹತ್ಯೆಗೈರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಮತ್ತು ದಂತ ವೈದ್ಯೆಯಾಗಿದ್ದ ತಾಯಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹಾಗಾದ
T20 World Cup 2026: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ 2026ರ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ ಬ್ಯಾಟಿಂಗ್ನಿಂದ 197 ರನ್ ಗುರಿ ನೀಡಿದ ವಿಂಡೀಸ್, ತನ್ನ ಸ್ಪಿನ್ನರ್

27 C