ಇಂದಿನ ಕಾರ್ಯನಿರತ ಜೀವನದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್ ಆಗಿರಲು ಜಿಮ್ಗೆ ಹೋಗಿ ವ್ಯಾಯಾಮ ಮಾಡಲು, ಯೋಗ ಮಾಡಲು ಟೈಮ್ ಇಲ್ಲ ಅನ್ನೋರೆ ಹೆಚ್ಚು. ಹೀಗಿರುವಾಗ ಜಿಮ್ಗೆ ಹೋಗಿಯೇ ವ್ಯಾಯಾಮ ಮಾಡಬೇಕೆಂದಿಲ್ಲ, ಪ್ರತ
India Women Win Asia Cup Rising Stars Final: ಥೈಲ್ಯಾಂಡ್ನಲ್ಲಿ ನಡೆದ ವುಮೆನ್ಸ್ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಫೈನಲ್ನಲ್ಲಿ ಭಾರತ ಮಹಿಳಾ ತಂಡ ಬಾಂಗ್ಲಾದೇಶವನ್ನು ಸೋಲಿಸಿ ಚಾಂಪಿಯನ್ ಆಗಿದೆ. ತೇಜಲ್ ಹಸಬ್ನಿಸ್ (ಅಜೇಯ 51) ಹಾಗೂ ಪ್ರೇಮಾ ರಾವತ್ (3 ವಿಕ
Jodhpur sisters commit suicide on their wedding day: ರಾಜಸ್ಥಾನದ ಜೋಧಪುರ್ ಜಿಲ್ಲೆಯ ಮನಾಯ್ ಎನ್ನುವ ಗ್ರಾಮದ ಇಬ್ಬರು ಯುವತಿಯರು ಮದುವೆ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೋಭಾ ಮತ್ತು ವಿಮಲಾ ಮೃತರಾಗಿದ್ದು, ಇಬ್ಬರೂ ಕೂಡ ಸಹೋದರಿಯರು. ಶನಿವಾರ ಬೆಳಗ
Rishab Shetty: ಕಾಂತಾರ ಚಾಪ್ಟರ್ 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್
ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ. ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯ
ಚನ್ನಪಟ್ಟಣದ ತಹಶೀಲ್ದಾರ್ ತಮ್ಮ ವಿನೂತನ ಕಾರ್ಯದಿಂದ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ. ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಖುದ್ಧು ತಾವೇ ಬಣ್ಣ ಹಚ್ಚುತ್ತಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳ ಉಳಿವು ಜೊತೆಗೆ ಮಕ್ಕಳ
PM Narendra Modi slams congress party's shirtless protest: ಇಂಡಿಯಾ ಎಐ ಸಮಿಟ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಘಟನೆಗೆ ಪ್ರಧಾನಿ ಮೋದಿ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ನೀವೀಗಾಗಲೇ ಬೆತ್ತಲೆಗೊಂಡಿದ್ದೀರಿ, ಮ
ಆಪ್ಟಿಕಲ್ ಇಲ್ಯೂಷನ್ ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಇಂತಹ ಒಗಟಿನ ಆಟವು ವೈರಲ್ ಆಗಿದ್ದು, ಈ ಚಿತ್ರದಲ್ಲಿ ಮೊಲ ಎಲ್ಲಿದೆ ಎಂದು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸ
ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಂಭವಿಸಿದ್ದ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡಿರುವುದು ಬೆಳಕಿಗೆ ಬಂದಿದ್ದು, ಘಟನೆಯಲ್ಲಿ ಮೂವರು ಮೃತಪಟ
ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಹಾಸ್ಟೆಲ್ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ವಿಚಾರ ಬೆಳಕಿಗ
70th Filmfare south: 70ನೇ ಫಿಲ್ಮ್ಫೇರ್ ಪ್ರಶಸ್ತಿ (2025-26) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷ ಸದ್ಯ ಇಡೀ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಇತ್ತ ಕಲಬುರಗಿಯಲ್ಲೂ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಸಮುದಾಯಗಳ ಮ
2026 ರ ಫೆಬ್ರವರಿ ಕೊನೆಯ ವಾರವು ಮಹತ್ವದ ಜ್ಯೋತಿಷ್ಯ ಬದಲಾವಣೆಗಳನ್ನು ತರಲಿದೆ. ಕುಜನು ಉಚ್ಚಸ್ಥಾನದಿಂದ ಹೊರಬಂದು, ಐದು ಗ್ರಹಗಳ ಅಪರೂಪದ ಯೋಗ ಸಂಭವಿಸಲಿದೆ. ಈ ಶುಭ ಸಂಯೋಗದಿಂದ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಮತ್ತು ಅದೃಷ
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ
PM Narendra Modi launches Meerut Metro and Namo Bharat rail corridor: ಉತ್ತರಪ್ರದೇಶದ ಮೀರತ್ ನಗರದಲ್ಲಿ ಎರಡು ರೈಲು ಯೋಜನೆಗಳನ್ನು ಪಿಎಂ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. 23 ಕಿಮೀ ಉದ್ದದ ಮೀರತ್ ಮೆಟ್ರೋಗೆ ಚಾಲನೆ ಕೊಟ್ಟಿದ್ದಾರೆ. ಇದು ಭಾರತದ ಅತಿವೇಗದ ಮೆಟ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ನ್ಯಾಯದ ಕುರಿತ ಲೇಖನದ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಸಮಾಜದ ಚಲನಶೀಲತೆಗೆ ಒತ್ತು ನೀಡುವ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರ ಟೀಕೆಗ
OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಹಲವು ಹೊಸ ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಂದಿವೆ. ಈ ವಾರ ಕನ್ನಡದ ಒಂದು ವಿಶೇಷ ವೆಬ್ ಸರಣಿ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಅದು ಮಾತ್ರವೇ ಅಲ್ಲದೆ ಪರ ಭಾಷೆಯ ಕೆಲವು ಆಸಕ್ತಿಕರ ಸಿನ
ಬೆಂಗಳೂರಿನ ನಾಗಸಂದ್ರದ ಚಿನ್ನದ ಅಂಗಡಿಯಲ್ಲಿ ಗಮನ ಬೇರೆಡೆ ಸೆಳೆದು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಹಾಸನದ ಚನ್ನರಾಯಪಟ್ಟಣದಲ್ಲಿ ಮನೆ ಕಳ್ಳತನಕ್ಕೆ ಯತ್ನಿಸಿದ ಐವರಲ್ಲಿ ಒಬ್ಬ ಸಿಕ್ಕಿಬಿದ್ದಿದ್ದು, ಮೈಸೂರಿ
ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು
ಟೀಸರ್ ಮೂಲಕ ಸಖತ್ ಸದ್ದು ಮಾಡಿರುವ ‘ಟಾಕ್ಸಿಕ್’ ಚಿತ್ರತಂಡ ಹಾಡುಗಳಿಂದಲೂ ನಿರೀಕ್ಷೆ ಹೆಚ್ಚಿಸಲಿದೆ. ಈ ಸಿನಿಮಾಗೆ ರವಿ ಬಸ್ರೂರು ಸೇರಿ ಐವರು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ. ‘ಜೀ ಮ್ಯೂಸಿಕ್’ ಮೂಲಕ ಹ
Abhishek Sharma: ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಅಭಿಷೇಕ್ ಶರ್ಮಾ ಇನ್ನೂ ಸಹ ರನ್ ಖಾತೆ ತೆರೆದಿಲ್ಲ. ಕಳೆದ ಮೂರು ಪಂದ್ಯಗಳಲ್ಲೂ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ. ಇದಾಗ್ಯೂ ಅವರು ಸೌತ್ ಆಫ್ರಿಕಾ ವಿರುದ್ಧದ ಸೂಪರ್-8 ಪಂದ್ಯದಲ್
ಬೆಂಗಳೂರಿನ ಆನೇಕಲ್ನಲ್ಲಿರುವ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ರಸ್ತೆ ರಂಪಾಟ ನಡೆದಿದೆ. ರೋಗಿಯನ್ನು ಕರೆತರಲು ಹೋಗುತ್ತಿದ್ದ ಆ್ಯಂಬುಲೆನ್ಸ್ನ ಕಾರು ಚಾಲಕ ಅಡ್ಡಗಟ್ಟಿ, ವಾಹನ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಸುಮಾರು ಹದಿ
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗೆ ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆ.22) ಕರ್ನಾಟಕದಲ್ಲಿ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಕ
Lashkar-Linked Terror Module Busted, 8 Arrested For Plotting Attack In India: ಕೋಲ್ಕತಾ ಮತ್ತು ತಮಿಳುನಾಡಿನಲ್ಲಿ ಒಟ್ಟು ಎಂಟು ಮಂದಿ ಶಂಕಿ ಉಗ್ರರನ್ನು ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ಆರು ಮಂದಿ ಬಂಧಿತರಾಗಿದ್ದು, ಅವರು ತಿರುಪ್ಪೂರ್ನ ಗಾರ್ಮೆಂಟ್ಸ್ ಫ್ಯಾಕ್ಟರಿಗ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದಾರೆ. ಹಾಲಿ ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ ಅವರು, ಹಂತ ಹಂತವಾಗಿ ನೇಮಕಾತಿ ಮಾಡುವುದಾಗಿ ಭ
ಹೈದರಾಬಾದ್ನ ಸಾಫ್ಟ್ವೇರ್ ಇಂಜಿನಿಯರ್ ಶ್ಯಾಮ್ ಕುಮಾರ್ ಮತ್ತು ಆತನ ಪ್ರೇಯಸಿ ಪಾವನಿ ಆತ್ಮಹತ್ಯೆ ಪ್ರಕರಣ ತೀವ್ರ ಸಂಚಲನ ಮೂಡಿಸಿದೆ. ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಇದರಿಂದ ಮನನೊಂದಿದ್ದ ಪಾವನಿ ಆತ್
ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ಗಳು ನಿ
ಮನ್ ಕಿ ಬಾತ್ನ 131ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ AI ತಂತ್ರಜ್ಞಾನದ ಪ್ರಭಾವ, ವಿಶೇಷವಾಗಿ ಪಶುಸಂಗೋಪನೆಯಲ್ಲಿ ಅದರ ಪಾತ್ರವನ್ನು ವಿವರಿಸಿದ್ದಾರೆ. ಶೂನ್ಯ ದೋಷದ ಉತ್ಪಾದನೆ ಮತ್ತು ಜಾಗತಿಕ ಗುಣಮಟ್ಟದ ಮಹತ್ವವನ್ನು ಉಲ್ಲೇಖಿಸಿ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸು, ಆಸ್ತಿ ಮತ್ತು ಪ್ರೇಮ ಸಂಬಂಧಿತ ಕಾರಣಗಳಿಂದ ಈ ಹತ್ಯೆ ನ
ವಿಶ್ವಕ್ ಸೇನ್ ನಟನೆಯ ತೆಲುಗಿನ ‘ಲಕ್ಟ್’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. 18ನೇ ವಯಸ್ಸಿನಲ್ಲಿ 2 ಬಾರಿ ಆತ್ಮಹತ್ಯೆ ಮಾಡ
ರಾಯಚೂರಿನ ಎಲ್ಬಿಎಸ್ ನಗರದ ಕಸದ ಗುಂಡಿಯಲ್ಲಿ ಅವಧಿ ಇರುವ ಲಕ್ಷಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ಪತ್ರೆ ಔಷಧಿಗಳು ಪತ್ತೆಯಾಗಿವೆ. ಸಿರಿಂಜ್ಗಳು, ಜ್ವರ, ಕೆಮ್ಮು, ಮಲ್ಟಿವಿಟಮಿನ್ ಸಿರಪ್ಗಳು ಮತ್ತು ಬ್ಯಾಕ್ಟೀರಿಯಾ ನಿರೋ
Babar Azam: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಬಾಬರ್ ಆಝಂ ಮೂರು ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 66 ರನ್ ಮಾತ್ರ. ಈ 66 ರನ್ಗಳಿಸಲು ಬರೋಬ್ಬರಿ 57 ಎಸೆತಗಳನ್ನು ಎದುರಿಸಿದ್ದಾರೆ. ಅಂದರೆ ಕೇವಲ 11
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧದ ಬಗ್ಗೆ ಸುಳಿವು ನೀಡಿದ್ದಾರೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಇದಲ್ಲದೆ ವಿಶ್ವ
ಹಿಂದೂ ಸಂಸ್ಕೃತಿಯಲ್ಲಿ ಚಪ್ಪಾಳೆ ತಟ್ಟುವುದಕ್ಕೆ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವಿದೆ. ಇದು ಕೇವಲ ಸದ್ದು ಮಾಡುವ ಕ್ರಿಯೆಯಲ್ಲ. ಭಜನೆ, ದೇವರ ಆರಾಧನೆಗಳಲ್ಲಿ ಚಪ್ಪಾಳೆ ಏಕಾಗ್ರತೆ, ಧನಾತ್ಮಕ ಶಕ್ತಿ, ರೋಗನಿರೋಧಕ ಶಕ್ತಿ
ಬ್ಯಾಟ್ಗೆ ತಗುಲಿದ ವೇಗಕ್ಕೆ ಚೆಂಡು ನೇರವಾಗಿ ವಿಕೆಟ್ ಕೀಪರ್ ತಲೆಯ ಮೇಲಿಂದ ಹಾರಿ ಬೌಂಡರಿ ಗೆರೆ ದಾಟಿ ಸಿಕ್ಸರ್ ಆಯಿತು.ಕ್ರಿಕೆಟ್ ಲೋಕದಲ್ಲಿ ಶಾರ್ಟ್ ಬಾಲ್ ಅನ್ನು ಲೀವ್ ಮಾಡುವಾಗ ಸಿಕ್ಸರ್ ಹೋಗುವುದು ಅತ್ಯಂತ ವಿರಳ. ಹೀಗಾಗ
ಉತ್ತರ ಪ್ರದೇಶದ ಕಾಸಗಂಜ್ನಲ್ಲಿ ಒಂದೇ ಕುಟುಂಬದ ಐವರು ಸದಸ್ಯರ ಮೃತದೇಹ ಪತ್ತೆಯಾಗಿದೆ. ವೆಲ್ಡರ್ ಸತ್ಯವೀರ್, ಅವರ ಪತ್ನಿ ಮತ್ತು ಮೂವರು ಮಕ್ಕಳು ಸಾವನ್ನಪ್ಪಿದ್ದು, ಸತ್ಯವೀರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ
‘ಉಂಡಾಡಿ ಗುಂಡ’ ನಾಟಕದ ಮೂಲಕ ಪರ್ವತವಾಣಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ಈ ನಾಟಕಕ್ಕೆ 80 ವರ್ಷ ತುಂಬಿದೆ. ಹಲವು ಕಡೆಗಳಲ್ಲಿ ಪ್ರದರ್ಶನ ಮಾಡಲು ಸಿದ್ಧತೆ ನಡೆದಿದೆ. ಸಿಹಿ ಕಹಿ ಚಂದ್ರು ಅವರು ಈ ನಾಟಕದಲ್ಲಿ ಅಭಿನಯಿಸಲಿದ್ದಾ
ಕೋಪವು ವ್ಯಕ್ತಿಯ ಪ್ರಥಮ ಶತ್ರುವಾಗಿದ್ದು, ಅನೇಕ ದುರಂತಗಳಿಗೆ ಕಾರಣವಾಗುತ್ತದೆ. ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ಗುರೂಜಿ ತಿಳಿಸಿರುವಂತೆ, ಕೋಪದಲ್ಲಿರುವಾಗ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಕೋಪವ
T20 World Cup 2026: ಟಿ20 ವಿಶ್ವಕಪ್ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ
ಒಡಿಶಾದ ಝಾರ್ಸುಗುಡಾ ಬಳಿ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸ
ಪ್ರತಿವರ್ಷ ಫೆಬ್ರವರಿ 22 ರಂದು ವಿಶ್ವ ಚಿಂತನಾ ದಿನವನ್ನು ಆಚರಿಸಲಾಗುತ್ತದೆ. ಜಾಗತಿಕ ಸಹೋದರತ್ವ, ಮಹಿಳಾ ಸಬಲೀಕರಣ, ಸೌಹಾರ್ದತೆ ಮತ್ತು ಏಕತೆಯ ಮಹತ್ವವನ್ನು ಉತ್ತೇಜಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಈ ದಿನವನ್ನು ಆಚರಿಸುತ್ತದ
70ನೇ ಫಿಲ್ಮ್ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯ
ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಳಿಯನ ಕೊಲೆ ಬಳಿಕ ರಾಜಗಿರಿಯಲ್ಲಿ ಮೃತರಾದ ನಾಗಪ್ರಸಾದ್ ಮತ್ತು ಕುಟುಂಬ, ಆತ್ಮಹತ್ಯೆಗೂ ಮುನ್ನ ತಮ್ಮ ಅಂತ್ಯಕ್ರಿಯೆಗೆಂದೇ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲ
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲೇ ದುರ್ಬಲ ತಂಡಗಳ ವಿರುದ್ಧ ಕಷ್ಟಪಟ್ಟು ಗೆದ್ದಿರುವ ಪಾಕಿಸ್ತಾನ್ ತಂಡ ಇದೀಗ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯುತ್ತಿದೆ. ಆದರೆ ದ್ವಿತೀಯ ಸುತ್ತಿನ ಮೊದಲ ಪಂದ್ಯವೇ ರದ್ದಾಗಿರು
‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್
ಬೆಂಗಳೂರಿನೊಂದಿಗೆ ಶಿವಮೊಗ್ಗದ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳ
Australia Women vs India Women: ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 20 ಓವರ್ಗಳಲ್ಲಿ 176 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿ
5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಕರೆತರುವಾಗ ಲಕ್ಷ್ಮೇಶ್ವರದಲ್ಲಿ ಬೆಂಬಲಿಗರು ವಾಹನಕ್ಕೆ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂ
ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರು ಅಮೆಜಾನ್ನಲ್ಲಿ 60,990 ರೂ. ಬೆಲೆಯ ಕ್ಯಾಮರಾ ಆರ್ಡರ್ ಮಾಡಿದ್ದರು. ಆದರೆ ಡೆಲಿವರಿ ಆಗಿದ್ದು ಮಾತ್ರ ವಾಷಿಂಗ್ ಪೌಡರ್ ಪ್ಯಾಕೇಟ್ಗಳು. ಆನ್ಲೈನ್ ವಂಚನೆಯಿಂದ ಶಾಕ್ ಆಗಿರುವ ಉದ್ಯಮಿ ಈ ಬಗ್ಗೆ ಅ
ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಬೆದರಿಕೆ ಸಂದೇಶ ಬಂದಿದೆ. ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕಲಾಗಿದೆ. ಹಾಗಾಗಿ ರಣವೀರ್ ಸಿಂಗ್ ಅವರಿಗೆ ಮುಂಬೈ ಪೊಲ
ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಫಲ, ಆದಾಯ ವೃದ್ಧಿ ಮತ್ತು ಆಸ್ತಿ ಕಲಹ ನಿವಾರಣೆಯಾಗಲಿದೆ. ವೃಷಭ ರಾಶಿಯವರಿಗೆ ಆತ್
ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಸರ್ಕಾರದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ಈ ಬಗ್ಗೆ ಮಹತ್ವದ ಆದೇಶ ಮಾಡಿರುವ ನ್ಯಾಯಾಯಲಯ, ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿ
Daily Horoscope 22 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪಂಚಮೀ ತಿಥಿ ಭಾನುವಾರ ಒತ್ತಾಯದ ಕಾರ್ಯದಲ್ಲಿ ಅನಾಸಕ್ತಿ, ಸ್ಥಿರಾಸ್ತಿಯ ಖರೀದಿ, ಸ್ಥಾನ ಬದಲಾವಣೆ, ಅಲ್ಪ ಆದಾಯ, ಕಷ್ಟಕ್ಕೆ ಸ್ಪಂದನೆ
Daily Numerology February 22: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 22: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
ಚಿಕ್ಕಮಗಳೂರಿನಲ್ಲಿ ಚಾಲಕ ಮನು, ಪತ್ನಿಯ ಅಕ್ರಮ ಸಂಬಂಧ ಮತ್ತು ಸುಳ್ಳು ಹಲ್ಲೆ ದೂರಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು, ಭದ್ರಾವತಿಯಲ್ಲಿ ಪೊಲೀಸ್ ಕಿರುಕುಳದಿಂದ ವಿಧವೆ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ ನಡ
India vs South Africa T20 World Cup Super 8: 2026ರ ಟಿ20 ವಿಶ್ವಕಪ್ ಸೂಪರ್ 8 ಸುತ್ತಿನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮಹತ್ವದ ಪಂದ್ಯ ಅಹಮದಾಬಾದ್ನಲ್ಲಿ ನಡೆಯಲಿದೆ. ಮಳೆ ಆತಂಕದ ನಡುವೆ, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹವಾಮಾನ ಸ್ಪಷ್ಟವಾಗಿರಲಿ
ನಟ ದರ್ಶನ್ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ವದಂತಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. 'ಹಯಗ್ರೀವ' ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದರ್ಶನ್ ಜೈಲಿನಲ್ಲಿ ತುಂಬಾ ಚೆನ್ನಾಗಿದ್ದಾರೆ ಮತ
India vs South Africa T20 World Cup: 2026ರ ಟಿ20 ವಿಶ್ವಕಪ್ನಲ್ಲಿ ಸೂರ್ಯಕುಮಾರ್ ನಾಯಕತ್ವದಲ್ಲಿ ಭಾರತ ತಂಡ ಅಜೇಯವಾಗಿ ಸೂಪರ್ 8 ತಲುಪಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯಕ್ಕೂ ಮುನ್ನ ಭಾರತದ ಐತಿಹಾಸಿಕ ಮುಖಾಮುಖಿ ದಾಖಲೆಗಳನ್ನು
ಬಿಎಂಆರ್ಸಿಎಲ್ ಮತ್ತು ಪ್ರೆಸ್ಟೀಜ್ ಗ್ರೂಪ್, ಬೆಳ್ಳಂದೂರು ಮೆಟ್ರೋ ನಿಲ್ದಾಣದ ನಾಮಕರಣ ಹಕ್ಕುಗಳಿಗಾಗಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ. ನೀಲಿ ಮಾರ್ಗದಲ್ಲಿರುವ ಈ ನಿಲ್ದಾಣವು 30 ವರ್ಷಗಳ ಕಾಲ 'ಪ್ರೆಸ್ಟೀಜ್ ಬೆಳ್ಳಂದೂರು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಪಕ್ಷೀಯವಾಗಿ ಸುಂಕವನ್ನು ವಿಧಿಸುವಂತಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
India vs South Africa, 2026 T20 World Cup Super 8: 2026ರ ಟಿ20 ವಿಶ್ವಕಪ್ ಸೂಪರ್ 8 ಸುತ್ತಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಫೆಬ್ರವರಿ 22 ರಂದು ಅಹಮದಾಬಾದ್ನಲ್ಲಿ ಜಿದ್ದಾಜಿದ್ದಿನ ಪಂದ್ಯ ನಡೆಯಲಿದೆ. ಉಭಯ ತಂಡಗಳು ಈವರೆಗೂ ಅಜೇಯ ಓಟವನ್ನು ಮುಂದು
ಫೆಬ್ರವರಿ 22-28ರ ಈ ವಾರವು ನಿಮ್ಮ ಭಾವನಾತ್ಮಕ ಸಂಬಂಧಗಳ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ಮಾತು ಮತ್ತು ವರ್ತನೆಯಲ್ಲಿ ಎಚ್ಚರವಿರಲಿ. ಪ್ರತಿಯೊಂದು ರಾಶಿ ಚಿಹ್ನೆಗೂ ಪ್ರೇಮ, ದಾಂಪತ್ಯ ಮತ್ತು ಸ್ನೇಹದಲ್ಲಿನ ಏರಿಳಿತಗಳ ಕುರಿತು ವಿಶ
ಭಾರತ ಸರ್ಕಾರವು ಚೀನಾದ ಮೇಲಿನ ಅವಲಂಬನೆಯನ್ನು ತಡೆಯಲು ಹೊಸ ಪೂರೈಕೆದಾರರನ್ನು ಹುಡುಕುತ್ತಿರುವುದರಿಂದ, ನಿರ್ಣಾಯಕ ಖನಿಜಗಳು ಮತ್ತು ಅಪರೂಪದ ಭೂಮಿಯ ಮೇಲಿನ ಸಹಕಾರವನ್ನು ಹೆಚ್ಚಿಸಲು ಬ್ರೆಜಿಲ್ ಮತ್ತು ಭಾರತ ಮಹತ್ವದ ಒಪ್ಪಂ
ಸಂಗೀತ ನಿರ್ದೇಶಕ ರವಿ ಬಸ್ರೂರು 'ಕೆಜಿಎಫ್' ಯಶಸ್ಸಿನ ನಂತರ ಕನ್ನಡ ಹಾಗೂ ಪರಭಾಷೆಯಲ್ಲಿ ಭಾರಿ ಬೇಡಿಕೆ ಗಳಿಸಿದ್ದಾರೆ. ತೆಲುಗು ನಟ ವಿಶ್ವಕ್ ಸೇನ್ ತಮ್ಮ '#ಕಲ್ಟ್' ಚಿತ್ರದ ಸಂಗೀತಕ್ಕೆ ಮೆಚ್ಚುಗೆ ಸೂಚಿಸಿ, ರವಿಗೆ 35 ಲಕ್ಷ ಮೌಲ್ಯದ
ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ವಶಕ್ಕೆ ಪಡೆದಿದ್ದನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದು, ಶಾಸಕ ಲಮಾಣಿ ಮತ್ತು ಪಿ. ರಾಜೀವ್ ಅವರು ಲಂಬಾಣಿ ಹಾಗೂ ದ
T20 World Cup 2026 Super 8: 2026 ರ ಟಿ20 ವಿಶ್ವಕಪ್ ಸೂಪರ್ 8 ಸುತ್ತು ಆರಂಭಗೊಂಡಿದೆ. 20 ತಂಡಗಳಿಂದ 8 ತಂಡಗಳು ಎರಡನೇ ಹಂತಕ್ಕೆ ಪ್ರವೇಶಿಸಿವೆ. ಇಂದು ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಬೇಕಿತ
ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ರಾಜಕೀಯ ತಿರುವು ಸಿಕ್ಕಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದನ್ನು ವ್ಯವಸ್ಥಿತ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಬಂಜಾರ ಸಮಾ
ರಾಷ್ಟ್ರಪತಿ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಗೌರವ ನೀಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಸಹ ಭೇಟಿಯ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಕಾಮಗಾರಿಗಳಿಗೆ 12% ಕಮಿಷನ್ ಬೇಡಿಕೆಯಿಟ್ಟು, 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಶಾಸಕ ವಿರ
Shikhar Dhawan Weds Sophie Shine: ಶಿಖರ್ ಧವನ್ ವೈಯಕ್ತಿಕ ಜೀವನದ 'ಎರಡನೇ ಇನ್ನಿಂಗ್ಸ್' ಆರಂಭಿಸಿದ್ದಾರೆ. ಫೆಬ್ರವರಿ 21 ರಂದು ಐರಿಶ್ ಮೂಲದ ಸೋಫಿ ಶೈನ್ ಅವರನ್ನು ಧವನ್ ವಿವಾಹವಾಗಿದ್ದಾರೆ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ
‘ಕವಿರತ್ನ ಕಾಳಿದಾಸ’ ಸಿನಿಮಾದಲ್ಲಿ ರಾಜ್ಕುಮಾರ್ ನಟನೆ ನೋಡಿ ಮೆಚ್ಚಿಕೊಳ್ಳದೇ ಇರುವವರಿಲ್ಲ ಎಂದರೂ ತಪ್ಪಾಗಲಾರದು. ಈಗ ಈ ಸಿನಿಮಾನ ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋ ಗಮನ ಸೆಳೆಯುತ್ತಾ ಇದೆ. ಈ ವಿಡಿಯೋದಲ್ಲಿ ಮೆಚ್ಚುಗೆ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಜನಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಹೇಳಿದ ಜೋಶಿ, ಸಂಪೂರ್ಣ ಮಾಹಿತಿ ಇಲ್ಲ ಎ
ರಾಯಚೂರಿನ ಮಾನ್ವಿ ತಾಲೂಕಿನ ಬೆಟ್ಟದೂರಿನ 25ರ ಯುವಕ ಮುದ್ದುರಂಗಪ್ಪ, ಮದುವೆಗೆ ಸಿದ್ಧನಾಗಿ ಊರಿಗೆ ಬಾಡೂಟ ಹಾಕಿಸಿದ ಮರುದಿನವೇ ನಾಪತ್ತೆಯಾಗಿದ್ದಾನೆ. ಇನ್ನೇನು ಒಂದು ತಿಂಗಳಲ್ಲಿ ಮದುವೆಯಾಗಬೇಕಿದ್ದ ಈತ ಕಾಣೆಯಾಗಿರುವುದು ಕ
T20 World Cup 2026: 2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ ದಕ್ಷಿಣ ಆಫ್ರಿಕಾ ಅಪರೂಪದ ದಾಖಲೆ ಬರೆದಿದೆ. ಈ ಆವೃತ್ತಿಯಲ್ಲಿ ತಂಡದ ಯಾವೊಬ್ಬ ಬ್ಯಾಟ್ಸ್ಮನ್ ಕೂಡ ಶೂನ್ಯಕ್ಕೆ ಔಟಾಗಿಲ್ಲ. ಆದರೆ, ಭಾರತ ಮತ್ತು ಇಟಲಿ ತಂಡದ ಆಟಗಾರರು ತಲಾ 8 ಬಾರಿ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹವಾಗುತ್ತಿದ್ದಾರೆ. ರಶ್ಮಿಕಾ ಈ ವಿಷಯವನ್ನು ಖಚಿತಪಡಿಸಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. 'ಗೀತ ಗೋವಿಂದಂ' ಸಿನಿಮಾ ಮೂಲಕ
ದೆಹಲಿಯ AI ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. 2014ರ RSS ಮಾನನಷ್ಟ ಮೊಕದ್ದಮೆ ಪ್
ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜ್ಯೋತಿಷಿ ಕಮಲಾಕರ್ ಭಟ್, ಇನ್ನೇನು ಜೈಲಿನಿಂದ ಹೊರ ಬರುತ್ತೇನೆ ಎಂಬ ಆಸೆ ಇದೀಗ ಮಣ್ಣುಪಾಲಾಗಿದೆ. ಏಕೆಂದರೆ ಕಮಲಾಕರ್ ಭಟ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಅ
T20 World Cup 2026: ಟಿ20 ವಿಶ್ವಕಪ್ 2026ರಲ್ಲಿ ಅಭಿಷೇಕ್ ಶರ್ಮಾ ಸತತ ಮೂರು ಸೊನ್ನೆಗಳಿಗೆ ಔಟಾಗಿ ತಂಡಕ್ಕೆ ತಲೆನೋವಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಆಡುತ್ತಿರುವ ಅಭಿಷೇಕ್ಗೆ ನಾಯಕ ಸೂರ್ಯಕುಮಾರ್ ಬೆಂಬಲವಾಗಿ ನಿಂತಿದ್ದಾರೆ. 'ಅಭ
ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಅನುಸರಿಸಿದರೆ ಗಂಡ ಹೆಂಡತಿ ಸುಖವಾಗಿ ಸಂಸಾರ ಸಾಗಿಸಬಹುದು. ಅದೇ ರೀತಿ ಕೆಲವೊಂದ
ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರಗಳ್ಳತನ ಹೆಚ್ಚಾಗಿದೆ. ಬೈಕ್ನಲ್ಲಿ ಬಂದ ಹೆಲ್ಮೆಟ್ಧಾರಿ ಖದೀಮರು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದಾರೆ. ಬಾಗಲಗುಂ
ಧಾರಾವಾಹಿಗಳ ಮೂಲಕ ಗಮನ ಸೆಳೆದವರು ವೈಷ್ಣವಿ ಗೌಡ. ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದರು. ಈಗ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಅವರ ಫೋಟೋಸ್ ಗಮನ ಸೆಳೆದಿದೆ. ಕೆಂಪು ಬಣ್ಣದ ಡ್ರೆಸ್
ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳಿಗೆ ಸಂಬಂಧಿಸಿದಂತೆ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್ಐಆ

30 C