SENSEX
NIFTY
GOLD
USD/INR

Weather

18    C

...
Horoscope Today 17 February : ಇಂದು ಈ ರಾಶಿಯವರ ದಿಕ್ಕನ್ನು ಇನ್ನೊಬ್ಬರು ಬದಲಿಸುವರು

ಫೆಬ್ರವರಿ 17ರ ಇಂದಿನ ರಾಶಿ ಭವಿಷ್ಯವು ಪ್ರತಿ ರಾಶಿಗೂ ದೈನಂದಿನ ಮಾರ್ಗದರ್ಶನ ನೀಡುತ್ತದೆ. ಅಪರಿಚಿತರಿಂದ ಎಚ್ಚರಿಕೆ, ಅನಾರೋಗ್ಯ ಸಾಧ್ಯತೆ, ಮತ್ತು ಕಾರ್ಯಕ್ಷೇತ್ರದಲ್ಲಿ ವರ್ಗಾವಣೆ ಆತಂಕಗಳು ಕೆಲವು ರಾಶಿಗಳಿಗೆ ಕಂಡುಬರಲಿವೆ.

17 Feb 2026 1:32 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಹಣಕಾಸು, ಕುಟುಂಬ, ಪ್ರೀತಿ, ಆರೋಗ್ಯ, ಶಿಕ್ಷಣ, ದೃಢತೆ ಸಂವಹನ ಮತ್ತು ವಿಶ್ರಾಂತಿ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 17ರ ಮಂಗಳವಾರ

17 Feb 2026 1:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಹಣಕಾಸು, ಕುಟುಂಬ, ಪ್ರೀತಿ, ಆರೋಗ್ಯ, ಶಿಕ್ಷಣ, ದೃಢತೆ ಸಂವಹನ ಮತ್ತು ವಿಶ್ರಾಂತಿ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 17ರ ಮಂಗಳವಾರ

17 Feb 2026 1:15 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 17ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಹಣಕಾಸು, ಕುಟುಂಬ, ಪ್ರೀತಿ, ಆರೋಗ್ಯ, ಶಿಕ್ಷಣ, ದೃಢತೆ ಸಂವಹನ ಮತ್ತು ವಿಶ್ರಾಂತಿ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 17ರ ಮಂಗಳವ

17 Feb 2026 1:02 am
ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ

‘ರಾಕಿಂಗ್ ಸ್ಟಾರ್’ ಯಶ್ ಅವರ ತಾಯಿ ಹಾಸನದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲು ಏರಿದ್ದರು. ಅಲ್ಲಿ ಅವರ ಪರವಾಗಿ ಆದೇಶ ಬಂದಿದೆ. ಆ ಬಳಿಕ ಅವರು ಮಾಧ್ಯಮದ ಎದುರು ಪ್ರತಿಕ್ರಿಯೆ ನೀಡಿದ್ದಾರೆ. ಕೇಸ್ ಕುರಿತ

16 Feb 2026 11:06 pm
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ಸಿಸಿಟಿವಿ ವಿಡಿಯೋ ವೈರಲ್

ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ 8 ಕಾರ್ಮಿಕರು ಸಾವನ್ನಪ್ಪಿದ್ದು, 10 ಕಾರ್ಮಿಕರು ಇನ್ನೂ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9.30ರ ಸುಮಾರಿಗೆ ಬೆಂಕಿ ಕಾಣಿ

16 Feb 2026 10:48 pm
ನಿಸ್ಸಾಂಕ ಅಜೇಯ ಶತಕ; ಲಂಕಾ ವಿರುದ್ಧ ಸೋತ ಆಸ್ಟ್ರೇಲಿಯಾಕ್ಕೆ ಸೂಪರ್ 8 ಹಾದಿ ಕಠಿಣ

Sri Lanka vs Australia: 2026ರ ಟಿ20 ವಿಶ್ವಕಪ್‌ನ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಸ್ಟ್ರೇಲಿಯಾವನ್ನು ಮಣಿಸಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿದೆ. ಆಸ್ಟ್ರೇಲಿಯಾ 181 ರನ್ ಗಳಿಸಿದ್ದರೂ, ಲಂಕಾ ಬ್ಯಾಟರ್‌ಗಳು ಅದನ್ನ

16 Feb 2026 10:34 pm
ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆ: ಸಹೋದರಿಯರ ಗಲಾಟೆಗೆ ಪ್ರಾಣ ಕಳೆದುಕೊಂಡ್ರಾ?

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪುರ ಗ್ರಾಮ ಪಂಚಾಯಿತಿಯ ಡಿ ಗ್ರುಪ್ ನೌಕರ ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ

16 Feb 2026 10:33 pm
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ; ವಿಡಿಯೋ ಇಲ್ಲಿದೆ

ಇಂದೋರ್‌ನಲ್ಲಿ ಬಟ್ಟೆ ಒಣಗಿಸುವಾಗ ಬ್ಯಾಲೆನ್ಸ್ ತಪ್ಪಿದ ನವವಿವಾಹಿತೆಯೊಬ್ಬಳು ಕೆಳಗೆ ಬಿದ್ದಿದ್ದಾಳೆ. ಆಕೆಗೆ 6 ತಿಂಗಳ ಹಿಂದೆ ವಿವಾಹವಾಗಿತ್ತು. ಕೆಳಗಡೆ ಇದ್ದ ಅಂಗಡಿಯ ಸಿಸಿಟಿವಿಯಲ್ಲಿ ಆಕೆ ಮೇಲಿನಿಂದ ಬೀಳುತ್ತಿರುವ ದೃಶ್

16 Feb 2026 10:21 pm
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

solar eclipse horoscope: ವರ್ಷದ ಮೊದಲ ಸೂರ್ಯಗ್ರಹಣ ನಾಳೆ ಅಂದರೆ ಫೆಬ್ರವರಿ 17 ರಂದು ಸಂಭವಿಸಲಿದೆ. ವರ್ಷದ ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಆದರೂ ವರ್ಷದ ಮೊದಲ ಸೂರ್ಯಗ್ರಹಣವು ರಾಷ್ಟ್ರ ಮತ್ತು ಪ್ರಪಂಚದ ಮೇಲೆ ಹಾಗೂ ಎಲ್ಲಾ 12 ರಾಶಿಚ

16 Feb 2026 10:00 pm
ಯಾರನ್ನೂ ನಂಬಬೇಡಿ; ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ನಡೆಸದಂತೆ ಸುಪ್ರೀಂ ಕೋರ್ಟ್ ಸಲಹೆ

ಇತ್ತೀಚೆಗೆ ಮದುವೆಗೂ ಮುಂಚೆ ದೈಹಿಕ ಸಂಬಂಧ ಹೊಂದಿ, ಮೋಸ ಹೋಗುವ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ, ಈ ಬಗ್ಗೆ ಪ್ರಕರಣವೊಂದರ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳು 'ಮದುವೆಗೆ ಮುನ್ನ ಯಾರನ್ನೂ ನ

16 Feb 2026 9:52 pm
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್

ಕಳೆದ ಜುಲೈನಿಂದ ವರ್ಷಾಂತ್ಯದ ತನಕ ಕಿಚ್ಚ ಸುದೀಪ್ ಅವರು ಬ್ಯುಸಿ ಆಗಿದ್ದರು. ಆದ್ದರಿಂದ ಈಗ ಅವರು ಬ್ರೇಕ್ ತೆಗೆದುಕೊಂಡಿದ್ದಾರೆ. ಆ ಕಾರಣಕ್ಕಾಗಿ ‘ಬಿಲ್ಲ ರಂಗ ಬಾಷ’ ಸಿನಿಮಾದ ಕೆಲಸಗಳು ಆರಂಭ ಆಗಲು ಸಮಯ ಹಿಡಿಯುತ್ತಿದೆ. ಆ ಬಗ್ಗ

16 Feb 2026 9:51 pm
ಪೋಷಕರಿಗೆ ದೊಡ್ಡ ಸವಾಲಾದ ಮಕ್ಕಳ ಮೊಬೈಲ್ ಅಡಿಕ್ಷನ್: ನಿಮ್ಹಾನ್ಸ್ ಮೊರೆ ಹೋದ ಹೆತ್ತವರು

ಕೋವಿಡ್ ನಂತರ ಮಕ್ಕಳಲ್ಲಿ ಮೊಬೈಲ್ ವ್ಯಸನ ವ್ಯಾಪಕವಾಗಿ ಹೆಚ್ಚಿದ್ದು, ಪೋಷಕರಿಗೆ ದೊಡ್ಡ ಸವಾಲಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ನಿಮ್ಹಾನ್ಸ್ ‘ಶಟ್’ ಎಂಬ ಕ್ಲಿನಿಕ್ ಮೂಲಕ ಪೋಷಕರಿಗೆ ಆನ್‌ಲೈನ್ ತರಬೇತಿ ನೀಡುತ್ತಿದೆ. ಗೇಮಿಂ

16 Feb 2026 9:44 pm
6,6,6,6,6,6..! ಆಂಗ್ಲರ ವಿರುದ್ಧ 25 ಎಸೆತಗಳಲ್ಲಿ 60 ರನ್ ಚಚ್ಚಿದ ಇಟಲಿ ಬ್ಯಾಟರ್

Ben Manenti: 2026ರ ಟಿ20 ವಿಶ್ವಕಪ್‌ನಲ್ಲಿ ಚೊಚ್ಚಲ ಪ್ರವೇಶ ಮಾಡಿದ ಇಟಲಿ ತಂಡ, ಇಂಗ್ಲೆಂಡ್ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತು. ಬೆನ್ ಮಾನೆಂಟಿ ಕೇವಲ 25 ಎಸೆತಗಳಲ್ಲಿ 60 ರನ್ ಗಳಿಸಿ ಮಿಂಚಿದರು, ತಂಡವನ್ನು ಗೆಲುವಿನ ಅಂಚಿಗೆ ತಂದರು. ಚೊಚ್

16 Feb 2026 9:39 pm
‘ಅಜ್ಞಾನಿ, ಮೂರ್ಖ, ಹೇಡಿ’; ಸಲ್ಮಾನ್, ಬಾಬರ್​ಗೆ ಛೀಮಾರಿ ಹಾಕಿದ ಪಾಕ್ ಮಾಜಿ ಕ್ರಿಕೆಟಿಗ

Basit Ali's Scathing Attack: ಭಾರತ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ತಂಡವನ್ನು ಮಾಜಿ ಕ್ರಿಕೆಟಿಗ ಬಸಿತ್ ಅಲಿ ತೀವ್ರವಾಗಿ ಟೀಕಿಸಿದ್ದಾರೆ. ಸಲ್ಮಾನ್ ಆಘಾರನ್ನು 'ಮೂರ್ಖ' ಮತ್ತು 'ಹೇಡಿ' ಎಂದು ಕರೆದ ಅಲಿ, ಅವರ ತಂತ್ರಗಾರಿಕೆಯ ಲೋಪದಿಂದಲೇ ತಂಡ

16 Feb 2026 9:02 pm
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ಕೊಲೆ ಆರೋಪದ ಮೇಲೆ ಜೈಲಿನಲ್ಲಿ ಇದ್ದಾರೆ. ಇಂದು (ಫೆ.16) ಅವರ ಜನ್ಮದಿನ. ಅವರನ್ನು ನೋಡಲು ಕುಟುಂಬದವರು ಮತ್ತು ಆಪ್ತರು ಬಂದಿದ್ದರು. ವಾಪಸ್ ತೆರಳುವಾಗಿ ವಿಜಯಲಕ್ಷ್ಮಿ ಅವರ ಮುಖದಲ್ಲಿ ನಗು ಕ

16 Feb 2026 8:58 pm
ಜಗತ್ತಿನೆಲ್ಲೆಡೆ ಎಕ್ಸ್ ಡೌನ್; ಆ್ಯಪ್, ವೆಬ್​ಸೈಟ್ ಲೋಡ್ ಆಗದೆ ಬಳಕೆದಾರರ ಪರದಾಟ

ಇಂದು ಸಂಜೆ 7 ಗಂಟೆಯಿಂದ ಜಗತ್ತಿನ ಹಲವೆಡೆ ಎಲಾನ್​ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣವಾದ ಎಕ್ಸ್​ (ಹಿಂದಿನ ಟ್ವಿಟ್ಟರ್) ಸೇವೆ ಸ್ಥಗಿತಗೊಂಡಿತ್ತು. ಇದರಿಂದ X ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಲೋಡ್ ಆಗದೆ ಸಾವಿರಾರು ಜನರು ರಿಪೋ

16 Feb 2026 8:48 pm
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು: ಸಂಬಂಧಿ ಹೇಳಿದ್ದಿಷ್ಟು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಕಾರಂಜಾ ಡ್ಯಾಂ ಕಾಲುವೆಯಲ್ಲಿ ತಂದೆ ವಿಶ್ವನಾಥ (50) ಮತ್ತು ಮಗ ಅಮರೇಶ (23) ಮುಳುಗಿ ಮೃತಪಟ್ಟಿದ್ದಾರೆ. ಮಗಳ ಮದುವೆಯ ಸಾಲ ತೀರಿಸಲು ಕಷ್ಟಪಡುತ್ತಿದ್ದ ಈ ಕುಟುಂಬದ ಸದಸ್

16 Feb 2026 8:41 pm
ಬಾಗೇಪಲ್ಲಿ SN ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳ್ಳಲು ಸ್ಫೋಟಕ ಕಾರಣ ಬಿಚ್ಚಿಟ್ಟ ಲಾಯರ್

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ

16 Feb 2026 8:29 pm
ನಕಲಿ ದಾಖಲೆ ಸೃಷ್ಟಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು

ಇತ್ತೀಚೆಗೆ ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಮತ್ತೊಂದು ವರ್ಗಾವಣೆ ನಡೆದಿದೆ. ವರ್ಗಾವಣೆ ಕೋರಿ ಅರ್ಜಿ ಸಲ್ಲಿಸದಿದ್ದರೂ ವರ್ಗಾವ

16 Feb 2026 8:16 pm
2 ದಿನಗಳ ಭೇಟಿಗೆ ಫೆ. 25ರಂದು ಪ್ರಧಾನಿ ಮೋದಿ ಇಸ್ರೇಲ್​ಗೆ ಪ್ರವಾಸ

ಫೆಬ್ರವರಿ 25 ಹಾಗೂ 26ರಂದು ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. 'ಭಾರತ ಅತ್ಯಂತ ಶಕ್ತಿಶಾಲಿ ಮತ್ತು ಜನಪ್ರಿಯ ದೇಶವಾಗಿದೆ' ಎಂದು ಅವರು ಈ ವ

16 Feb 2026 8:06 pm
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್, ಹೇಳಿದ್ದೇನು?

ತೋಟಗಾರಿಕೆ, ಗಣಿ ಭೂವಿಜ್ಞಾನ ಇಲಾಖೆ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಅವರ ತಂದೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ಎಲ್ಲಾ ಜವಾಬ್ದ

16 Feb 2026 7:59 pm
Bengaluru: ಉದ್ಯಮಿ ಮೇಲೆ ಕ್ಯಾಬ್​​ ಚಾಲಕನ ದೌರ್ಜನ್ಯ; ಎಸಿ ಹಾಕು ಎಂದಿದ್ದಕ್ಕೆ ಕಿರಿಕ್​​

ಬೆಂಗಳೂರಿನಲ್ಲಿ ಆ್ಯಪ್‌ ಆಧಾರಿತ ಕ್ಯಾಬ್ ಸೇವೆಗಳಲ್ಲಿ ಚಾಲಕರ ಕಿರುಕುಳ ಮತ್ತೆ ವರದಿಯಾಗಿದೆ. ಉದ್ಯಮಿಯೋರ್ವರು ವಿಮಾನ ನಿಲ್ದಾಣಕ್ಕೆ ಹೋಗುವಾಗ ಕ್ಯಾಬ್ ಚಾಲಕ ಎಸಿ ಆನ್ ಮಾಡಲು ನಿರಾಕರಿಸಿ, ಆ್ಯಪ್ ದರದ ಬದಲು ಹೆಚ್ಚು ಹಣಕ್ಕೆ

16 Feb 2026 7:49 pm
Chanakya Niti: ಈ ಗುಣಗಳು ವ್ಯಕ್ತಿಗೆ ಯಶಸ್ಸು, ಗೌರವವನ್ನು ತಂದುಕೊಡುತ್ತದೆ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ, ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳನ್ನು ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ ಅದೆಷ್ಟೋ ಮಂದಿ ಜೀವನದಲ್ಲಿ ಯಶಸ್ಸನ್

16 Feb 2026 7:47 pm
ಶೇಷ 2016: ಪ್ರಮೋದ್ ಶೆಟ್ಟಿ ಹೊಸ ಸಿನಿಮಾ ಮಾರ್ಚ್ 6ರಂದು ತೆರೆಗೆ

ಪೊಲೀಸ್ ಇಲಾಖೆಯ ಕಥೆ ಹೊಂದಿರುವ ‘ಶೇಷ 2016’ ಸಿನಿಮಾಗೆ ಪ್ರದೀಪ್ ಅರಸೀಕೆರೆ ಅವರ ನಿರ್ದೇಶನವಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳಿಗೆ ಬೇಡಿಕೆ ಬಂದಿದೆ ಎಂಬುದು ವಿಶೇಷ. ಕನ್ನಡ ಮತ್ತು ಮಲಯಾಳಂ ಭಾಷೆಯಲ

16 Feb 2026 7:45 pm
ಎಐ ಇಂಪ್ಯಾಕ್ಟ್ ಶೃಂಗಸಭೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi inaugurates 4th AI Impact Summit at Delhi: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಭಾರತ್ ಮಂಟಪಂನಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆಯನ್ನು ಉದ್ಘಾಟಿಸಿದ್ದಾರೆ. 2023ರಲ್ಲಿ ಬ್ರಿಟನ್​ನಲ್ಲಿ ಮೊದಲ ಶೃಂಗಸಭೆ ನಡೆದಿತ್ತು. ಕೊರಿಯಾ ಮತ್ತು ಫ್

16 Feb 2026 7:42 pm
ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ ರಾಜ್ಯ ಬಜೆಟ್​​ಗೆ ಅಧಿಕೃತ ಮುಹೂರ್ತ ಫಿಕ್ಸ್

Karnataka Budget 2026: ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟ ಜೋರಾಗಿದೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಮನವೊಲಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

16 Feb 2026 7:32 pm
ಹಸಿವಾಗುವುದು ಕಡಿಮೆ ಆಗಿದ್ಯಾ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಗಂಭೀರ ಕಾಯಿಲೆ ಬರುವ ಮುನ್ಸೂಚನೆಯಾಗಿರಬಹುದು

ಹಸಿವು ದೇಹದ ಅಗತ್ಯತೆ ಮತ್ತು ಆಂತರಿಕ ಸಮತೋಲನವನ್ನು ಸಂಕೇತಿಸುತ್ತದೆ. ಆದರೆ ಕೆಲವರಿಗೆ ಇದ್ದಕ್ಕಿದ್ದಂತೆ ಹಸಿವು ಕಡಿಮೆಯಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಇದನ್ನು ಸಾಮಾನ್ಯ ಎಂದು ನಿರ್ಲಕ್ಷಿಸಬಾರದು. ಇದು ಗಂಭೀರ ಸಮಸ್ಯೆಯ

16 Feb 2026 7:30 pm
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ

ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ನ ಹಸ್ತಕ್ಷೇಪದ ನಂತರ ಅಸ್ಸಾಂ ರಾಜ್ಯದ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಬೋರಾ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಇಂ

16 Feb 2026 7:24 pm
ENG vs ITA: ಇಟಲಿ ವಿರುದ್ಧ ಇಂಗ್ಲೆಂಡ್​ಗೆ ಪ್ರಯಾಸದ ಗೆಲುವು; ಸೂಪರ್​ 8 ಸುತ್ತಿಗೆ ಎಂಟ್ರಿ

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡ ದುರ್ಬಲ ಇಟಲಿ ವಿರುದ್ಧ ಕೂದಲೆಳೆ ಅಂತರದಿಂದ ಗೆದ್ದಿದೆ. ವಿಲ್ ಜ್ಯಾಕ್ಸ್ ಅಬ್ಬರದ ಅರ್ಧಶತಕ ಇಂಗ್ಲೆಂಡ್‌ಗೆ 202 ರನ್ ಗಳಿಸಲು ನೆರವಾಯಿತು. ಆದರೆ ಇಟಲಿ, ಬೆನ್ ಮಾನೆಂಟ

16 Feb 2026 7:16 pm
ಹುಬ್ಬಳ್ಳಿಯ ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ

ಹುಬ್ಬಳ್ಳಿಯ ಸುಪ್ರಸಿದ್ಧ ಸಿದ್ಧಾರೂಢ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಹರಿದುಬಂದಿದ್ದಾರೆ. ಈ ಹಿನ್ನೆಲೆಯಲ್ಲಿ, ದೇವಸ್ಥಾನ ಸಮಿತಿ, ತಾಲೂಕಾಡಳಿತ ಮತ್ತು ಜಿಲ್ಲಾಡಳಿತವು ಭಕ್ತರಲ್ಲಿ ಶಾಂತಿ ಕಾಪಾಡಿಕೊಳ್ಳಲು, ಸಹಕರಿಸ

16 Feb 2026 7:02 pm
ಹರ್ ಘರ್ ಜಲ್ ಯೋಜನೆ ಹಳ್ಳ ಹಿಡಿಸಿದ ಅಧಿಕಾರಿಗಳು: ಕಾಮಗಾರಿ ಮುಗಿಸಿ 5 ವರ್ಷವಾದ್ರೂ ಬಾರದ ನೀರು

ಹಾವೇರಿ ಜಿಲ್ಲೆಯ ನೆಶ್ವಿ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಹರ್ ಘರ್ ಜಲ್ ಯೋಜನೆ ವಿಫಲವಾಗಿದೆ. ಐದು ವರ್ಷ ಕಳೆದರೂ ಮನೆಗಳಿಗೆ ನೀರು ಬರುತ್ತಿಲ್ಲ. ಗ್ರಾಮಸ್ಥರು ಸಾರ್ವಜನಿಕ ನಳಗಳ ಮೇಲೆ ಅವಲಂಬಿತರಾಗಿದ್ದಾ

16 Feb 2026 6:57 pm
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್

ನಟ ದರ್ಶನ್ ಅವರಿಗೆ ಇಂದು (ಫೆ.16) ಹುಟ್ಟುಹಬ್ಬ. ಆದರೆ ಈಗ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆದ್ದರಿಂದ ಅಭಿಮಾನಿಗಳಿಗೆ ಹಾಗೂ ಕುಟುಂಬದವರಿಗೆ ಬೇಸರ ಇದೆ. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ಸಹೋದರ ದಿನಕರ್ ತೂಗುದ

16 Feb 2026 6:56 pm
ಅಮೆರಿಕದ ಟ್ಯಾರಿಫ್ ಪರಿಣಾಮ ನಡುವೆಯೂ ಜನವರಿಯಲ್ಲಿ ಭಾರತದ ರಫ್ತು ಶೇ. 13.16 ಹೆಚ್ಚಳ

India's exports rise on 2026 January: ಭಾರತದ ಸರಕು ಮತ್ತು ಸೇವೆಗಳ ಒಟ್ಟಾರೆ ರಫ್ತು ಜನವರಿಯಲ್ಲಿ 80 ಬಿಲಿಯನ್ ಡಾಲರ್ ಗಡಿ ದಾಟಿದೆ. ಕಳೆದ ವರ್ಷದಕ್ಕೆ ಹೋಲಿಸಿದರೆ ರಫ್ತಿನಲ್ಲಿ ಶೇ. 13.16ರಷ್ಟು ಏರಿಕೆ ಆಗಿದೆ. ಅಮೆರಿಕದ ಶೇ. 50 ಟ್ಯಾರಿಫ್ ನಡುವೆಯೂ ಜನವರಿ

16 Feb 2026 6:54 pm
ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ

ಸ್ವಿಜರ್ಲೆಂಡ್​​ನಲ್ಲಿ 80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲು ಭಾರೀ ಹಿಮಪಾತದಿಂದ ಹಳಿತಪ್ಪಿದೆ. ಇದರಿಂದ ಸಾವುನೋವು ಸಂಭವಿಸಿದೆ. ಸ್ವಿಸ್ ಆಲ್ಪ್ಸ್‌ನಲ್ಲಿ ಈ ಹಿಮಪಾತ ಉಂಟಾಗಿದೆ. ರೈಲು ಹಳಿತಪ್ಪಿದ ನಂತರ ಹಲವಾರು ಜ

16 Feb 2026 6:24 pm
ಪ್ರೇಮಿಗಳ ದಿನದಂದೇ ಹರಿದ ನೆತ್ತರು: ಲವ್​ ಪ್ರಪೋಸಲ್​​ ಒಪ್ಪದಿದ್ದಕ್ಕೆ ಯುವತಿಗೆ ಇರಿದ ಪಾಗಲ್​​

ಪ್ರೇಮ ನಿವೇದನೆ ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಬಿಯರ್ ಬಾಟಲ್ ಚೂರಿನಿಂದ ಇರಿದಿದ್ದಾನೆ. ಶಿವಮೊಗ್ಗದ ತೀರ್ಥಹಳ್ಳಿ ಬಳಿ ಪ್ರೇಮಿಗಳ ದಿನದಂದೇ ಘಟನೆ ನಡೆದಿದೆ. ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪ

16 Feb 2026 6:22 pm
ನನ್ನಿಂದ ತಪ್ಪಾಗಿದೆ: ತ್ರಿಷಾ ಬಗ್ಗೆ ಮಾತನಾಡಿ ಕ್ಷಮೆ ಕೇಳಿದ ಬಿಜೆಪಿ ಮುಖಂಡ ನೈನಾರ್ ನಾಗೇಂದ್ರನ್

ಟಿವಿಕೆ ಪಕ್ಷದ ದಳಪತಿ ವಿಜಯ್ ಅವರನ್ನು ಟೀಕಿಸುವ ಭರದಲ್ಲಿ ನೈನಾರ್ ನಾಗೇಂದ್ರನ್ ನಾಲಿಗೆ ಹರಿಬಿಟ್ಟಿದ್ದರು. ‘ನಟಿ ತ್ರಿಷಾ ಮನೆಯಿಂದ ವಿಜಯ್ ಮೊದಲು ಹೊರಬರಲಿ’ ಎಂದು ನೈನಾರ್ ನಾಗೇಂದ್ರನ್ ಹೇಳಿದ್ದರು. ಎಲ್ಲ ಕಡೆಗಳಿಂದ ತೀವ್

16 Feb 2026 6:21 pm
ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು?

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಆಸ್ತಿ ವಿವರಗಳನ್ನು ಮುಚ್ಚಿಟ್ಟು, ಜಿಎಸ್‌ಟಿ ವಂಚನೆ ಮತ್ತು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪದಡಿ ತೀರ

16 Feb 2026 6:21 pm
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ

ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂ

16 Feb 2026 6:03 pm
ನೊಣಗಳ ಕಾಟದಿಂದ ಮುಕ್ತಿ ಪಡೆಯಲು ಈ ಸಿಂಪಲ್‌ ಮನೆಮದ್ದುಗಳನ್ನು ಪ್ರಯತ್ನಿಸಿ

ಸೊಳ್ಳೆಗಳಂತೆ ನೊಣಗಳು ಸಹ ವಿಪರೀತ ಕಾಟ ಕೊಡುತ್ತವೆ. ಈ ನೊಣಗಳು ಕಸ ಮಾತ್ರವಲ್ಲದೆ ಆಹಾರದ ಮೇಲೆ ಕೂರುವ ಮೂಲಕ ರೋಗಕಾರಕ ಬ್ಯಾಕ್ಟೀರಿಯಾಗಳನ್ನು ಹರಡುತ್ತವೆ. ಆದ್ದರಿಂದ ಇವುಗಳನ್ನು ಓಡಿಸಲು ಹಲವರು ರಾಸಾಯನಿಕಯುಕ್ತ ಸ್ಪ್ರೇಗಳ

16 Feb 2026 5:54 pm
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ

ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರ

16 Feb 2026 5:41 pm
Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಆದರೆ ಇದೀಗ ಮುಗ್ಧ ಮನಸ್ಸಿನ ಶುದ್ಧ ಗೆಳೆತನಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಹೌದು, ಆನೆಯೊಂದು ಶ್ವಾನಕ್ಕೆ ನೀರು ಎರಚುತ್ತಾ ತುಂಟಾಟ ಆಡ

16 Feb 2026 5:37 pm
IND vs PAK: ಹೀಗಾದರೆ ಭಾರತ- ಪಾಕ್ ನಡುವೆ ಟಿ20 ವಿಶ್ವಕಪ್​ನಲ್ಲಿ ಮತ್ತೊಂದು ಪಂದ್ಯ

India Pakistan T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ಅಭಿಮಾನಿಗಳಿಗೆ ಹಬ್ಬ. ಈಗಾಗಲೇ ಉಭಯ ತಂಡಗಳು ಒಮ್ಮೆ ಮುಖಾಮುಖಿಯಾಗಿವೆ. ಸೂಪರ್-8 ಹಂತದಲ್ಲಿ ಭೇಟಿಯಾಗದಿದ್ದರೂ, ಸೆಮಿಫೈನಲ್ ಅಥವಾ

16 Feb 2026 5:28 pm
ಭಾರತಕ್ಕೂ ಬಂದ ಆಂಥ್ರೋಪಿಕ್; ಬೆಂಗಳೂರಿನಲ್ಲಿ ಅಂಗಡಿ ತೆರೆದ ಎಐ ಕಂಪನಿ

Anthropic starts its office in Bengaluru: ಕೋಡಿಂಗ್ ಇತ್ಯಾದಿ ಕೆಲಸಗಳನ್ನು ಸಲೀಸಾಗಿ ಮಾಡುವ ಎಐ ಮಾಡಲ್​ಗಳನ್ನು ಹೊಂದಿರುವ ಆಂಥ್ರೋಪಿಕ್ ಎನ್ನುವ 2021ರ ಸಂಜಾತ ಕಂಪನಿ ಭಾರತದಲ್ಲಿ ಮೊದಲ ಕಚೇರಿ ಆರಂಭಿಸಿದೆ. ಬೆಂಗಳೂರಿನಲ್ಲಿ ಇವತ್ತು (ಫೆ. 16) ಆಂಥ್ರೋಪಿಕ

16 Feb 2026 5:17 pm
ಕಲಬುರಗಿಯಲ್ಲಿ ಮತ್ತೊಂದು ಧರ್ಮ ದಂಗಲ್: ಮುಸ್ಲಿಮರು ಅಲಂಕಾರ ಮಾಡಿದ್ದಕ್ಕೆ ದೇಗುಲ ಶುದ್ಧೀಕರಣ ಮಾಡಿದ ಹಿಂದೂಗಳು

ಕಲಬುರಗಿಯ ರಾಮತೀರ್ಥ ಶಿವ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮುಸ್ಲಿಂ ಯುವಕರು ಪುಷ್ಪಾಲಂಕಾರ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ದೇವಸ್ಥ

16 Feb 2026 5:15 pm
ಉದ್ಯೋಗದ ವೇಳೆ ಲವ್; ಮದುವೆಯಲ್ಲಿ ತಮ್ಮ ಕಂಪನಿಗೆ ಡಿಫರೆಂಟಾಗಿ ಥ್ಯಾಂಕ್ಸ್ ಹೇಳಿದ ವಧು!

ಅವರಿಬ್ಬರೂ ಒಂದೇ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದವರು. ಅವರಿಬ್ಬರ ನಡುವೆ ಪ್ರೀತಿ ಅಂಕುರಿಸಿರುತ್ತದೆ. ತನಗೆ ಬಾಳ ಸಂಗಾತಿಯನ್ನು ನೀಡಿದ ಕಂಪನಿಗೂ ತನ್ನ ಮದುವೆಯಲ್ಲಿ ಮುಖ್ಯ ಸ್ಥಾನ ನೀಡಬೇಕೆಂದು ಆ ವಧು ಒಂದು ನಿರ್ಧಾರ ಮಾ

16 Feb 2026 4:59 pm
ಹುಡುಗಿಯರು ಹಗ್​ ಮಾಡುವಾಗ ಹುಡುಗರ ಈ ಭಾಗದ ವಾಸನೆ ನೋಡ್ತಾರೆ

ಅಪ್ಪುಗೆಯ ಸಂದರ್ಭದಲ್ಲಿ ಹುಡುಗಿಯರು ಪರ್ಫ್ಯೂಮ್, ಆತ್ಮವಿಶ್ವಾಸ, ಮತ್ತು ಸುರಕ್ಷತೆಯ ಭಾವನೆಯನ್ನು ಗಮನಿಸುತ್ತಾರೆ. ಹೃದಯ ಬಡಿತವೂ ಮುಖ್ಯ. ಅಪ್ಪುಗೆಯಾಚೆಗೂ, ಸ್ವಚ್ಛವಾದ ಬಟ್ಟೆ, ಕೈಗಳು, ಪಾದರಕ್ಷೆಗಳು, ನಗು, ಆತ್ಮವಿಶ್ವಾಸದ

16 Feb 2026 4:52 pm
Bidar: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಬೀದರ್‌ನ ಕಾರಂಜಾ ಡ್ಯಾಂ ಕಾಲುವೆಯಲ್ಲಿ ತಂದೆ-ಮಗ ದುರಂತವಾಗಿ ಸಾವನ್ನಪ್ಪಿದ್ದಾರೆ. ನೀರಿಗೆ ಇಳಿಯುವಾಗ ಕಾಲು ಜಾರಿ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಈ ಹೃದಯವಿದ್ರಾವಕ ಘಟನೆ ಭಾಲ್ಕಿ ತಾ

16 Feb 2026 4:42 pm
ತಾಜಾ ಮೆಂತ್ಯ ಸೊಪ್ಪು ಸಿಕ್ರೆ ಮನೆಯಲ್ಲಿಯೇ ಈ ರೀತಿ ಕಸೂರಿ ಮೇಥಿ ತಯಾರಿಸಿ

ಮೆಂತ್ಯ ಸೊಪ್ಪು ಆರೋಗ್ಯಕರ ಹಸಿರು ಎಲೆ ತರಕಾರಿ. ಇದನ್ನು ಬಳಸಿ ದಾಲ್‌, ಪರೋಟ, ಪಲ್ಯ ಇತ್ಯಾದಿ ರೆಸಿಪಿಗಳನ್ನು ಮಾಡುತ್ತಾರೆ. ಜೊತೆಗೆ ಈ ಮೆಂತ್ಯ ಸೊಪ್ಪನ್ನು ಬಳಸಿ ಮನೆಯಲ್ಲಿಯೇ ಅಡುಗೆಯ ರುಚಿ ಹೆಚ್ಚಿಸುವ ಕಸೂರಿ ಮೇಥಿಯನ್ನು ತಯ

16 Feb 2026 4:26 pm
ಸುಳ್ಳು ಕೇಸ್​​, ಸುದೀರ್ಘ ಹೋರಾಟ: ಸರ್ಕಾರಿ ನೌಕರಿಯಲ್ಲಿದ್ದ ಮಹಿಳೆಗೆ ಬಾಕಿ ಭತ್ಯೆ ಸಿಕ್ಕಿದ್ದು ಸತ್ತು 3 ವರ್ಷಗಳ ಬಳಿಕ!

ಸುಳ್ಳು ಪ್ರಕರಣ ಮತ್ತು ಸುದೀರ್ಘ ಕಾನೂನು ಪ್ರಕ್ರಿಯೆ ಓರ್ವ ವ್ಯಕ್ತಿಯ ಜೀವನದ ಮೇಲೆ ಯಾವರೀತಿ ಪರಿಣಾಮ ಬೀರಬಲ್ಲದು ಎಂಬುದಕ್ಕೆ ಮೈಸೂರಿನಲ್ಲಿ ನಡೆದಿರುವ ಘಟನೆಯೊಂದು ನಿದರ್ಶನದಂತಿದೆ. ಒಂದೆರಡಲ್ಲ ಬರೋಬ್ಬರಿ ಒಂದೂವರೆ ದಶಕ

16 Feb 2026 4:08 pm
Ranji Trophy Semifinal: ಸ್ಮರಣ್ ಶತಕ; ಬೃಹತ್​ ಮೊತ್ತದತ್ತ ಕರ್ನಾಟಕ

Smaran Ravichandran Ranji Century: ಕರ್ನಾಟಕ ತಂಡ ರಣಜಿ ಸೆಮಿಫೈನಲ್‌ನಲ್ಲಿ ಉತ್ತರಾಖಂಡ್ ವಿರುದ್ಧ ಭಾರಿ ಮೊತ್ತ ಗಳಿಸಿದೆ. ದೇವದತ್ ಪಡಿಕ್ಕಲ್ ದಾಖಲೆಯ ದ್ವಿಶತಕ, ರವಿಚಂದ್ರನ್ ಸ್ಮರಣ್ ಮತ್ತು ಕೆಎಲ್ ರಾಹುಲ್ ಶತಕಗಳ ಬಲದಿಂದ ಕರ್ನಾಟಕ 661/6 ರನ್ ಗಳಿ

16 Feb 2026 4:07 pm
ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಕೇಸ್​: ಹಂತಕ ಫಯಾಜ್​​ಗೆ ಮತ್ತೆ ಜೈಲೇ ಗತಿ

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಮೂರನೇ ಬಾರಿಗೆ ತಿರಸ್ಕರಿಸಿದೆ. 2024ರ ಏಪ್ರಿಲ್ 18ರಂದು ನಡೆದ ಈ

16 Feb 2026 4:06 pm
ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ

ಐತಿಹಾಸಿಕ ಹಂಪಿ ಸಮೀಪದ ಸಾಣಾಪುರದಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಈ ಪ್ರಕರಣ ರಾಷ್ಟ್ರಮಟ್ಟದ

16 Feb 2026 4:00 pm
ಐದು ವರ್ಷದಲ್ಲಿ ಐಟಿ ಉದ್ಯೋಗಗಳೇ ಇರೋದಿಲ್ಲ ಎಂದಿದ್ದಾರೆ ವಿನೋದ್ ಖೋಸ್ಲಾ; ಎಐನಿಂದ ಭಾರತವೇನು ಮಾಡಬೇಕು?

AI impact on the world, not IT service and BPO jobs in 5 years, says Vinod Khosla: ಮುಂದಿನ ಐದು ವರ್ಷದಲ್ಲಿ ಬಹುತೇಕ ಎಲ್ಲಾ ಐಟಿ ಸರ್ವಿಸ್ ಮತ್ತು ಬಿಪಿಒ ಕೆಲಸಗಳು ಕಣ್ಮರೆಯಾಗುತ್ತವೆ ಎಂದು ಭಾರತ ಮೂಲದ ಅಮೆರಿಕನ್ ಉದ್ಯಮಿ ವಿನೋದ್ ಖೋಸ್ಲಾ ಎಚ್ಚರಿಸಿದ್ದಾರೆ. ನಂತರದ ಕೆಲ

16 Feb 2026 3:58 pm
Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ

ಮಾಯನಗರಿ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದ ಬಾಡಿಗೆ ಮನೆ ಸಿಗೋದು ಕಷ್ಟನೇ. ಇನ್ನೊಂದೆಡೆ ಮನೆ ಬಾಡಿಗೆ ನೀಡುವ ಮನೆ ಮಾಲೀಕರ ದುರಾಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಬಾಡಿಗೆ ಮನೆ ನೋಡಲು ಹೋದ ಮಹಿಳೆ

16 Feb 2026 3:45 pm
IND vs PAK: ಟಿವಿ ಹೊಡೆದು ಹಾಕುವುದಕ್ಕೆ ಹೊಸ ಮಾರ್ಗ ಕಂಡುಕೊಂಡ ಪಾಕ್ ಫ್ಯಾನ್ಸ್

India vs Pakistan T20: ಕೊಲಂಬೊದಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಪಾಕಿಸ್ತಾನವನ್ನು 61 ರನ್‌ಗಳಿಂದ ಸೋಲಿಸಿ ಸೂಪರ್ 8 ತಲುಪಿದೆ. ಇದು ಭಾರತದ ಅಜೇಯ ಓಟವನ್ನು ಮುಂದುವರೆಸಿದೆ. ಈ ಹೀನಾಯ ಸೋಲಿನಿಂದ ಪಾಕ್ ಅಭಿಮಾನಿಗಳ ಆಕ್ರೋಶ ಕಟ್ಟೆಯ

16 Feb 2026 3:30 pm
ದೈವದ ಗಗ್ಗರ ಕಟ್ಟಲು ಕಾಲುಗಳೇ ಇಲ್ಲ: ದೈವ ನರ್ತಕನಿಗೆ ಆಸರೆಯಾದ ಕೃತಕ ಕಾಲು

ಮಂಗಳೂರು ರೋಟರಿ ಕ್ಲಬ್ ಕಾಸರಗೋಡಿನ ಹಿರಿಯ ದೈವ ನರ್ತಕ ಬಾಬು ಅವರಿಗೆ ಹೊಸ ಬದುಕು ನೀಡಿದೆ. ಮಧುಮೇಹದಿಂದ ಎಡಗಾಲು ಕಳೆದುಕೊಂಡು ಸಂಕಷ್ಟದಲ್ಲಿದ್ದ ಬಾಬು, ರೋಟರಿ ಮಾಜಿ ಗವರ್ನರ್ ಡಾ. ದೇವದಾಸ್ ರೈ ನೆರವಿನಿಂದ 2.10 ಲಕ್ಷ ರೂ. ಮೌಲ್ಯದ

16 Feb 2026 3:26 pm
ವೈರಲ್ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಸುದ್ದಿ ಅಧಿಕೃತವಾಗಿದೆ! ಅವರ ವಿವಾಹ ಆಮಂತ್ರಣ ಪತ್ರ ವೈರಲ್ ಆಗಿದ್ದು, ಫೆಬ್ರವರಿ 26 ರಂದು ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಹೈದರಾಬಾದ್‌ನಲ್ಲಿ ಮಾರ್ಚ್ 4 ರಂದು ಆ

16 Feb 2026 3:23 pm
ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್​​ನಲ್ಲಿ ಕಿಡ್ನ್ಯಾಪ್: ಸ್ಪಾ ನಡೆಸುತ್ತಿದ್ದವನನ್ನ ಹೊತ್ತೊಯ್ದು ಹಣಕ್ಕೆ ಡಿಮ್ಯಾಂಡ್

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿ ಸ್ಪಾ ನಡೆಸುತ್ತಿದ್ದ ವ್ಯಕ್ತಿಯನ್ನ ಸಿನಿಮೀಯ ಶೈಲಿಯಲ್ಲಿ ಮೂವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಅಪಹರಿಸಿರುವ ಘಟನೆ ನಡೆದಿದೆ. ಹಣಕ್ಕೆ ಬೇಡಿಕೆ ಇಟ್ಟಿದ್ದು,

16 Feb 2026 3:17 pm
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ಬೆಂಗಳೂರಿನ ಹಳೇಹಳ್ಳಿಯಲ್ಲಿ ದುಸ್ಥಿತಿಯ ರಸ್ತೆಗಳಿಂದಾಗಿ ಎರಡು ವರ್ಷದ ಮಗು ತ್ರಿಶೂಲ್ ಸಾವನ್ನಪ್ಪಿದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಕಳೆದ ಐದು ವರ್ಷಗಳಲ್ಲಿ ಇದೇ ರಸ್ತೆಯಲ್ಲಿ ಸಂಭವಿಸಿದ ಐದನೇ ಸಾವೆಂದು ಸ್ಥ

16 Feb 2026 3:12 pm
AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್

Ashwini Vaishnaw speaks about AI Impact Summit: ಭಾರತದಲ್ಲಿ ಫೆಬ್ರುವರಿ 16ರಿಂದ 20ರವರೆಗೆ ನಡೆಯಲಿರುವ ಎಐ ಇಂಪ್ಯಾಕ್ಟ್ ಸಮಿಟ್ ಹಿಂದಿನ ಆವೃತ್ತಿಗಿಂತ ಹೆಚ್ಚು ಮಹತ್ತರ ಎನಿಸಿದೆ. ಎಐನಿಂದ ಅಪಾಯಗಳನ್ನು ತಡೆಯುವುದು, ಎಐ ಅನ್ನು ಜನಕಲ್ಯಾಣಕ್ಕೆ ಹೇಗೆ ಉಪಯೋ

16 Feb 2026 3:08 pm
ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ ವಿರುದ್ಧ ದಾಖಲಾಗಿರುವ ಚುನಾವಣಾ ತಕರಾರು ಅರ್ಯಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಶಾಸಕ ಸುಬ್ಬಾರೆಡ

16 Feb 2026 3:06 pm
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆ ಸಾವು, ಮಗ ಬದುಕಿದ್ದೇ ಪವಾಡ!

ಬೆಂಗಳೂರಿನ ಆಡುಗೋಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ 49 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಅವರ ಮಗ ಪವಾಡ ಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದಾನೆ. ಅಪಘ

16 Feb 2026 2:44 pm
ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ನೆರೆಯ ರಾಷ್ಟ್ರಗಳಿಗೆ ನೇರ ಪ್ರಯಾಣಿಕ ರೈಲು ಸೇವೆ ಒದಗಿಸುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಗಡಿಯಾಚೆಗಿನ ಸಂಚಾರ, ವ್ಯಾಪಾರ, ಸಾಂಸ್ಕೃತಿಕ ಬಾಂಧವ್ಯ ಹಾಗೂ ಐತಿಹಾಸಿಕ ಸಂಪರ್ಕಗಳನ್ನು ಬಲಪಡಿಸಲು ಭಾರತವು ನೇಪಾಳ, ಪಾ

16 Feb 2026 2:41 pm
Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ

ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ ನುಡಿದಿದ್ದಾರೆ. ಇವರ ಹೇಳಿಕೆ ಕಾಂಗ್ರೆಸ್​​ನಲ್ಲೇ ತೀವ

16 Feb 2026 2:40 pm
ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ?

ನಾಪತ್ತೆ ನಾಟಕವಾಡಿ ಪತಿ ಸ್ನೇಹಿತ ಡೇವಿಡ್ ಜೊತೆ ಪರಾರಿಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಸಂಬಂಧ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗ್ತಿವೆ. ಡೇವಿಡ್​​ ಜೊತೆ ಪ್ರಿಯಾಂಕಾ ಕುಣಿಗಲ್​​ಗೆ ಆಗಮಿಸಿರುವ ಸಿಸಿಟಿವಿ ಕ್ಯಾಮರಾ

16 Feb 2026 2:29 pm
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ

Darshan Fans Kirik: ದರ್ಶನ್ ಅಭಿಮಾನಿಗಳು ಕಿರಿಕ್ ಮಾಡಿಕೊಳ್ಳುವುದರಲ್ಲಿ ಸದಾ ಮುಂದಿರುತ್ತಾರೆ ಎಂದರೂ ತಪ್ಪಾಗಲಾರದು. ಒಂದಲ್ಲಾ ಒಂದು ಕಾರಣಕ್ಕೆ ಅವರುಗಳು ಕಿರಿಕ್ ಮಾಡಿಕೊಂಡು ಸುದ್ದಿ ಆಗುತ್ತಾರೆ. ಈಗ ಇವರುಗಳು ಕಿರಿಕ್ ಮಾಡಿಕೊಂಡಿದ

16 Feb 2026 2:25 pm
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು!

India vs Pakistan: ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತ

16 Feb 2026 2:24 pm
ಬೆಂಗಳೂರಿನ ಹೈಟೆಕ್​ ಮದ್ಯ ಮಳಿಗೆ ಮುಂದೆ ತಾಸುಗಟ್ಟಲೆ ಕಾದು ನಿಂತ ಪ್ರೇಮಿಗಳು: 2000 ರೂ. ಕವರ್ ಚಾರ್ಜ್ ಹಾಕಿದ ಬ್ರೂವರಿ

ಬೆಂಗಳೂರಿನ ಜನಪ್ರಿಯ ಬ್ರೂವರಿಯೊಂದರಲ್ಲಿ ವ್ಯಾಲೆಂಟೈನ್ಸ್ ಡೇ ವೇಳೆ ಗ್ರಾಹಕರಿಗೆ ಭಾರಿ ನಿರಾಸೆಯುಂಟಾಗಿದೆ. ಟೇಬಲ್‌ಗಳನ್ನು ಅತಿಯಾಗಿ ಬುಕ್ ಮಾಡಿದ್ದರಿಂದ ಜೋಡಿಗಳು ಗಂಟೆಗಳ ಕಾಲ ಸಾಲಿನಲ್ಲಿ ಕಾಯಬೇಕಾಯಿತು. 2000 ರೂ. ಕವರ್ ಚ

16 Feb 2026 2:17 pm
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗ್ಯಾಕಂದ್ರು ಸಚಿವ ಮಹದೇವಪ್ಪ!

ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ಸಚಿವ ಎಚ್​​ಸಿ ಮಹದೇವಪ್ಪ ಅವರು ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿ ಅಚ್ಚರಿ ಮೂಡಿಸಿದ್ದಾರೆ. ಬೀದಿನಾಯಿಗಳನ್ನು ಹಿಡಿಯಲು ಹೈಕೋರ್ಟ್ ಆದೇಶಿಸಿದೆ ಎಂದು ಹೇಳಿದ ಅವರ

16 Feb 2026 2:11 pm
ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ರಶೀದ್ ಖಾನ್

Rashid Khan's New World Record: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೌಲರ್​ರೊಬ್ಬರು 700 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸಾಧನೆ ಮಾಡಿದ ವಿಶ್ವದ ಏಕೈಕ ಬೌಲರ್ ಎಂಬ ಹೆಗ್ಗಳಿಕೆಯನ್ನು ಅಫ್ಘಾನಿಸ್ತಾನ್ ಸ್ಪಿನ್ನರ್ ಮಾಂತ್ರ

16 Feb 2026 1:53 pm
ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ!

ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಭಾರತದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆಗೆ ಸಜ್ಜಾಗಿದೆ. ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ ಇದನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರ

16 Feb 2026 1:26 pm
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 7 ಕಾರ್ಮಿಕರು ಸಜೀವದಹನ

ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್

16 Feb 2026 1:25 pm
ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

Pavitra Gowda Bail Plea: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮಗಳ ಪರೀಕ್ಷೆ ಕಾರಣ ನೀಡಿ 25 ದಿನಗಳ ಜಾಮೀನು ಕೋರಿದ್ದರು. ಆದರೆ, ಕೋರ್ಟ್‌ನ ನಿರಾಕರಣೆಯಿಂದ ಅವ

16 Feb 2026 1:16 pm
Gold Rate Today: ಚಿನ್ನದ ಬೆಲೆ 10 ಗ್ರಾಮ್​ಗೆ 1,200 ರೂ ಇಳಿಕೆ; ಬೆಳ್ಳಿಯೂ ಕುಸಿತ

Bullion Market 2026 February 16th: ವಾರಾಂತ್ಯದಲ್ಲಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಸೋಮವಾರ ಕುಸಿತ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 14,460 ರೂನಿಂದ 14,340 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,644 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗ

16 Feb 2026 1:11 pm
ಆಡಿದ್ದು ಸಾಕು, ಮೂವರಿಗೆ ಗೇಟ್ ಪಾಸ್ ನೀಡಿ: ಅಫ್ರಿದಿ ಆಗ್ರಹ

India vs Pakistan: ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಬರೋಬ್ಬರಿ 8 ಪಂದ್ಯಗಳಲ್ಲಿ. ಇನ್ನು ಪಾಕಿಸ್ತಾನ್ ತಂಡ ಒಮ್ಮೆ ಮಾತ್ರ ಜಯ ಸಾಧಿಸಿದೆ.

16 Feb 2026 1:08 pm
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್ ಆರಂಭಿಸಲಿದೆ. 2018ರ ತೀರ್ಪನ್ನು ಮರುಪರಿಶೀಲಿಸಲು ಒಂಭತ್ತು ನ್ಯಾಯಾಧೀಶರ ಸಾಂವಿ

16 Feb 2026 12:52 pm
ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್: ಹಳೇ ಸಂದೇಶ ಮುಂದಿಟ್ಟು ಖರ್ಗೆಗೆ ಖಡಕ್ ಉತ್ತರ ಕೊಟ್ಟ RSS

ಸಚಿವ ಪ್ರಿಯಾಂಕ್ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಬಗ್ಗೆ ಪ್ರಶ್ನೆ ಮಾಡಿ, ಟೀಕೆ ಮಾಡಿದ ಬೆನ್ನಲ್ಲೇ ಸಂಘ ಮತ್ತೆ ಅದಕ್ಕೆ ಉತ್ತರ ನೀಡಿದೆ. ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್ ಎ

16 Feb 2026 12:49 pm
ಲಾಭದ ಮೇಲೆ ಗಮನ ಬೇಡ, ಗುಣಮಟ್ಟ ನೋಡಿ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಖಾಸಗಿ ವಲಯ ನಿರ್ಣಾಯಕ: ಪ್ರಧಾನಿ ಮೋದಿ

Narendra Modi Interview: ಪ್ರಧಾನಿ ಮೋದಿ ಖಾಸಗಿ ವಲಯಕ್ಕೆ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿದ್ದಾರೆ. ಲಾಭದ ಬದಲು ಗುಣಮಟ್ಟದ ಮೇಲೆ ಗಮನಹರಿಸಿದರೆ ಅಭಿವೃದ್ಧಿ ಹೊಂದಿದ ಭಾರತದ (ವಿಕಸಿತ ಭಾರತ) ನಿರ್ಮಾಣ ಸಾಧ್ಯ. ಹಿಂದಿನ ಸರ್ಕಾರಗಳ ನ

16 Feb 2026 12:43 pm
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು!

ಚಿಕ್ಕಮಗಳೂರಿನ ಹುಣಸೆಹಳ್ಳಿ ಕಾಫಿ ತೋಟದಲ್ಲಿ ಕಾಡಾನೆ ದಾಳಿಯಿಂದ 50 ವರ್ಷದ ಕಾರ್ಮಿಕ ಯಲ್ಲಪ್ಪ ಮೃತಪಟ್ಟಿದ್ದಾರೆ. ಬಾಳೆಹೊನ್ನೂರು ಅರಣ್ಯ ವಿಭಾಗದಲ್ಲಿ ಒಂದು ವಾರದಿಂದ ಓಡಾಡುತ್ತಿದ್ದ ಆನೆ ಈ ದಾಳಿ ನಡೆಸಿದೆ ಎಂದು ಹೇಳಲಾಗಿದ

16 Feb 2026 12:40 pm
ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್ ​​ಬಸ್​​

ಕೆರೆ ಏರಿಯ ಮೇಲೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಸಪ್ಪಿ ಸ್ಕೂಲ್​​ಬಸ್​​ ಮರಕ್ಕೆ ಗುದ್ದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಕೆರೆಗೆ ಬಸ್​​ ಬೀಳುವುದು ತಪ್ಪಿದೆ. ಅಪಘಾತದ ಬಳಿಕ ಈ ಬಸ್‌ಗ

16 Feb 2026 12:34 pm
ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

Devdutt Padikkal: ದೇವದತ್ ಪಡಿಕ್ಕಲ್ ಚೊಚ್ಚಲ ದ್ವಿಶತಕ ಸಿಡಿಸಿದ್ದಾರೆ. ಅದು ಕೂಡ ನಿರ್ಣಾಯಕ ಪಂದ್ಯದಲ್ಲಿ ಎಂಬುದು ವಿಶೇಷ. ಉತ್ತರಾಖಂಡ್ ವಿರುದ್ಧ ನಡೆಯುತ್ತಿರುವ ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಪರ ಮೂರನೇ ಕ್ರಮಾಂ

16 Feb 2026 12:26 pm
ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹದ ಕುರಿತು ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಫೆಬ್ರವರಿ 26ರಂದು ಜೈಪುರದಲ್ಲಿ ಇವರ ಮದುವೆ ನಡೆಯಲಿದೆ ಎನ್ನಲಾಗಿದೆ. ಈ ಜೋಡಿ ಮುಂಬೈನಿಂದ ಹೊರಟಿದ್ದು, ಮದುವೆಗೂ ಮುನ್ನ ಶಾಪಿಂಗ್

16 Feb 2026 12:15 pm
ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ

ಕರ್ನಾಟಕದಲ್ಲಿ ಬಾಂಬ್ ಬೆದರಿಕೆ ಸಂದೇಶಗಳ ಸರಮಾಲೆ ಮುಂದಿವರಿದಿದೆ. ಮಡಿಕೇರಿ, ಧಾರವಾಡ, ದಾವಣಗೆರೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದು ವಕೀಲರು, ಸಿಬ್ಬಂದಿ ಆತಂಕಕ್ಕೊಳಗಾಗುವಂತಾಯಿತು. ಸದ್ಯ ಪೊಲೀಸರು, ಶ್ವಾನ ದಳ

16 Feb 2026 11:52 am
ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ

AI Impact Summit 2026: ಎಐ ಇಂಪ್ಯಾಕ್ಟ್ ಸಮಿಟ್ 2026 ಇವತ್ತು ಆರಂಭವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಜಾಗತಿಕ ನಾಯಕರನ್ನು ಸಭೆಗೆ ಸ್ವಾಗತಿಸಿದ್ದಾರೆ. ಸರ್ವಜನ ಹಿತಾಯ, ಸರ್ವಜನ ಸುಖಾಯ ಎಂಬುದು ಈ ಸಮಿಟ್​ನ ಥೀಮ್ ಆಗಿದೆ. ಅದರಂತೆ ಎಐ ಅನ್

16 Feb 2026 11:49 am
ಹೂಡಿಕೆ ಬಾರದ್ದಕ್ಕೆ ಕೋಮುವಾದ ಕಾರಣ ಎಂದು ಹೇಳಿ ಪೇಚಿಗೆ ಸಿಲುಕಿದ ಪ್ರಿಯಾಂಕ್​ ಖರ್ಗೆ: ಬಿಜೆಪಿ ಕೌಂಟರ್​​ ನೋಡಿ

ಕರಾವಳಿಯಲ್ಲಿ ಕೋಮುವಾದದಿಂದ ಐಟಿ-ಬಿಟಿ ಬಂಡವಾಳ ಹಿಂಜರಿಯುತ್ತದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಿ.ವೈ. ವಿಜಯೇಂದ್ರ ಅವರು, ಕರಾವಳಿ ತನ್ನ ಶಕ್ತಿಯಿಂದ ಅಭಿವೃದ್ಧಿ ಹೊಂದಿದ

16 Feb 2026 11:42 am
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ

India vs Pakistan: ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತ

16 Feb 2026 11:31 am
ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ

ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲ

16 Feb 2026 11:31 am
ರಾಜ್ಯದಲ್ಲಿ ಸಫಾರಿ ಬಂದ್​ನಿಂದ ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ ಪ್ರವಾಸಿಗರ ದಂಡು! ಕರ್ನಾಟಕಕ್ಕಾಗುವ ನಷ್ಟವೆಷ್ಟು ಗೊತ್ತಾ?

ಕರ್ನಾಟಕದಲ್ಲಿ ಸಫಾರಿ ನಿಷೇಧದಿಂದಾಗಿ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಭಾರಿ ನಷ್ಟವಾಗಿದೆ. ಹುಲಿ-ಚಿರತೆ ದಾಳಿ ಹೆಚ್ಚಳದ ಕಾರಣ ತಾತ್ಕಾಲಿಕವಾಗಿ ಬಂದ್ ಮಾಡಲಾದ ಸಫಾರಿಗ

16 Feb 2026 11:25 am
ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್

ಸೈಬರ್ ವಂಚಕರು ಜನಸಾಮಾನ್ಯರನ್ನು ವಂಚಿಸುವುದು ಬಿಡಿ, ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲೇ ನಕಲಿ ಫೇಸ್​​ಬುಕ್ ಖಾತೆ ತೆರೆದು ಹಣಕ್ಕಾಗಿ ಡಿಮ್ಯಾಂಡ್ ಮಾಡಿದ ಬಗ್ಗೆ ವರದಿಯಾಗಿದೆ. ಈ ಸಂಬಂಧ ಇದೀಗ ಬೆಂಗಳೂರು ನಗರ ಸೈ

16 Feb 2026 11:23 am