ರಾಮನಗರ ಜಿಲ್ಲೆಯ ಜನಕ್ಕೆ ತಾವು ಮಾಡಿದ ಸಹಾಯಗಳನ್ನು ಪಟ್ಟಿ ಮಾಡಲು ಮುಂದಾದ ಶಿವಕುಮಾರ್, ಮೂರ್ನಾಲ್ಕು ಹಳ್ಳಿಗಳ ಹೆಸರುಗಳನ್ನು ಹೇಳಿ ಕೆಲವು ಕಡೆ ಮೂರು, ಮತ್ತೊಂದು 5 ಎಕರೆ ಜಮೀನುಗಳನ್ನು ಶಾಲಾ ಕಾಲೇಜುಗಳನ್ನು ಕಟ್ಟಲು ದೇಣಿಗ
ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರು ಹುಬ್ಬಳಿಗೆ ತೆರಳಿ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಯತ್ನದ ಬಗ್ಗೆ ಈ ದಂಪತಿ ವಿವರಿಸಿದ್ದಾರೆ. ಲೋಕಸಭಾ ಚುನಾವಣ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಅಬ್ಬರಿಸಿದ್ದೇನು.. ಬೊಬ್ಬರಿದಿದ್ದೇನು.. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಊರೂರು ಸುತ್ತಿದ್ರು. ಆರೋಪಕ್ಕೆ ಪ್ರತ್ಯಾರೋಪದೊಂದಿಗೆ ಗುಟುರು ಹಾಕಿದ್ರು. ಚುನಾವಣೆ ಘೋಷಣೆ ಆ
Delhi Capitals vs Gujarat Titans Live Score in Kannada: ಐಪಿಎಲ್ 2024ರ 40ನೇ ಪಂದ್ಯ ದೆಹಲಿಯ ತವರು ಮೈದಾನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳ ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವೆ ಇದು ಈ ಸೀಸನ್ನ ಎ
ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದಂತೆ ಈಗ ಉತ್ತರ ಕನ್ನಡ ಜಿಲ್ಲೆಯ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆ ಕೂಗು ಮುನ್ನೆಲೆಗೆ ಬಂದಿದೆ. ಸದ್ಯ ಲೋಕಸಭಾ ಚುನಾವಣೆಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರವನ್ನೇ ಇಟ್ಟುಕೊಂಡು ಕಾ
ಆವರಣದ ಒಳಗೆ ಮಹಜರ್ ನಡೆಯುತ್ತಿದ್ದರೆ ಹೊರಗಡೆ ಎಬಿವಿಪಿ ಸದಸ್ಯರು ಗುಂಪುಗೂಡಿ ಗಲ್ಲಿಗೇರಿಸಿ ಗಲ್ಲಿಗೇರಿಸಿ ಫಯಾಜ್ ನ್ನು ಗಲ್ಲಿಗೇರಿಸಿ, ನೇಹಾ ಹಿರೇಮಠಗೆ ನ್ಯಾಯ ದೊರಕಿಸಿ ಅಂತ ಘೋಷಣೆಗಳನ್ನು ಕೂಗುತ್ತಿದ್ದರು. ಪ್ರಕರಣವನ್
ನಿಮ್ಮ ಮುಖವನ್ನು ಬ್ಲೀಚಿಂಗ್ ಮಾಡುವುದರಿಂದ ಹೊಳಪಿನ ಮೈಬಣ್ಣವನ್ನು ಪಡೆಯಬಹುದು ಎಂಬುದೇನೋ ನಿಜ. ಇದು ಕಾಂತಿಯುತ ತ್ವಚೆಗೆ ತ್ವರಿತ ಪರಿಹಾರದಂತೆ ತೋರುತ್ತದೆಯಾದರೂ ಚರ್ಮದ ಆರೋಗ್ಯದ ಮೇಲೆ ಅದರಿಂದಾಗುವ ಅಡ್ಡಪರಿಣಾಮಗಳ ಬಗ್
ಮನೆಯಲ್ಲಿ ತಯಾರಿಸಿದ ಪಾನೀಯಗಳು ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರವನ್ನು ನೀಡುತ್ತವೆ. ಅಂತಹ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.
ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಶಾಂತಿ ಉಂಟಾಗದಂತೆ ಕೆಲವರನ್ನು ಆಯಾ ಜಿಲ್ಲೆಗಳಿಂದ ಗಡಿಪಾರು ಮಾಡಲಾಗುತ್ತಿದೆ. ಅದರಂತೆ ಬಜಗರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವವರನ್ನು ಗಡಿಪಾರು ಮಾಡಿ ಚಿಕ್ಕಮಗಳ
ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತಂತೆ ಎದ್ದಿರುವ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ರಾಷ್ಟ್ರ ಕವಿ ಕುವೆಂಪು ವಿರಚಿತ ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್
Whatsapp file sharing without internet: ವಾಟ್ಸಾಪ್ ಹೊಸ ಫೀಚರ್ವೊಂದನ್ನು ಪರೀಕ್ಷಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್ನಲ್ಲಿ ಫೋಟೋ, ವಿಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದು. ಬೀಟಾ ಆವೃತ್ತಿಯಲ್ಲಿ ಇದು ಪ
ನಮ್ಮ ಶರೀರಕ್ಕೆ ಒಂದು ಸುಂದರ ಆಕಾರವನ್ನು ನೀಡುವಂತಹ ನಮ್ಮ ಮೂಳೆಗಳು ದೇಹಕ್ಕೆ ಚೌಕಟ್ಟಿನ ರೂಪವನ್ನು ನೀಡುವಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸಿವೆ. ಮೂಳೆಗಳು ನಮ್ಮನ್ನು ನೇರವಾಗಿ ನಿಲ್ಲುವಂತೆ ಮಾಡುತ್ತವೆ, ಚಲನೆಗೆ ಸಹಾಯ ಮಾಡ
ಸೋಷಿಯಲ್ ಮಿಡಿಯಾದಲ್ಲಿ ಪ್ರತಿನಿತ್ಯ ತರಹೇವಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವು ವಿಡಿಯೋ ದೃಶ್ಯಾವಳಿಗಳಂತೂ ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೊಂದು ಫನ್ನಿ ವಿಡಿಯೋ ವ
ಕಳೆದ ಬಾರಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಖರ್ಗೆ ಅವರನ್ನು ಜನ ಸೋಲಿಸಿದರು, ಅದರೆ ಅದರಿಂದ ನಷ್ಟವಾಗಿದ್ದು ಜನತೆ ಮತ್ತು ಕರ್ನಾಟಕಕ್ಕೆ ಹೊರತು ಅವರಿಗಲ್ಲ. ತಮ್ಮ ಸುದೀರ್ಘ ರಾಜಕಕೀಯ ಬದುಕಿನಲ್ಲಿ ಅವರು ಎಡೆಬ
ರಾತ್ರಿ ಸಮಯದಲ್ಲಿಅರಳಿ ಮರದ ಮೇಲೆ ದುಷ್ಟ ಶಕ್ತಿಗಳು ವಾಸ ಮಾಡುತ್ತವೆ ಹಾಗಾಗಿ ಆ ಮರವನ್ನು ಮುಟ್ಟಬಾರದು ಎಂಬಂತಹ ಮಾತನ್ನು ಹಿರಿಯರು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಇದು ನಿಜವೇ? ಇದಕ್ಕಿರುವ ಆಧಾರವೇನು? ಈ ರೀತಿ ಹೇ
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಲ್ಲದೇ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸುವಂತೆ ಹೈಕೋರ್ಟ್ ಆದೇ
ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿದ್ದು, ಪರಿಣಾಮ ಟಾರ್ಪಾಲ್ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀ
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮಲೇರಿಯಾವು ತಡೆಗಟ್ಟಬಹುದಾದ ರೋಗವಾಗಿದ್ದು ಚಿಕಿತ್ಸೆಗೆ ಅರ್ಹವಾಗಿದೆ, ಆದರೆ ಇದು ಪ್ರಪಂಚದಾದ್ಯಂತದ ಜನರ ಆರೋಗ್ಯ ಮತ್ತು ಜೀವನದ ಮೇಲೆ ಪರಿಣಾಮ ಬೀರುತ್ತಲೇ ಇರುವುದು ಸಮಸ್ಯೆಯಾಗಿದೆ. ಆದ ಕ
T20 World Cup 2024: ಈ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕೆಲವು ಭಾರತದ ಯುವ ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿವೆ. ಅವರಲ್ಲಿ ಶಿವಂ ದುಬೆಗೆ ಅವಕಾಶ ನೀಡಲೇಬೇಕೆಂದು ಮಾಜಿ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ, ಆಯ್
ಆಮಿರ್ ಖಾನ್ ಅವರು ‘ಪಿಕೆ’ ಸಿನಿಮಾದ ಒಂದು ದೃಶ್ಯದಲ್ಲಿ ಪೂರ್ತಿ ಬೆತ್ತಲಾಗಿ, ಕೇವಲ ರೇಡಿಯೋ ಅಡ್ಡ ಹಿಡಿದುಕೊಂಡು ನಟಿಸಿದ್ದರು. ಆ ದೃಶ್ಯದ ಬಗ್ಗೆಯೂ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ಕಾರ್ಯಕ್ರಮದಲ್ಲಿ ಪ್ರಶ್ನೆ ಕೇಳಲ
ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಅವರೇ ಸಿಎಂ ಆಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇ
IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ಗೆ ಐಪಿಎಲ್ನಲ್ಲಿ ಇದು ಎರಡನೇ ಶತಕ. ಅದಾಗ್ಯೂ ಈ ಎರಡೂ ಶತಕಗಳು ರುತುರಾಜ್ ಪಾಲಿಗೆ ಶುಭ ಶಕುನಗಳಾಗಲೇ ಇಲ್ಲ. ಅಂದರೆ ರುತುರಾಜ್ ಶತಕ ಸಿಡಿಸಿದ ಈ ಎರಡೂ ಪಂದ್ಯಗಳಲ
JP Morgan Chase CEO Jamie Dimon praises PM Narendra Modi: ಜೆಪಿ ಮಾರ್ಗನ್ ಚೇಸ್ ಸಂಸ್ಥೆಯ ಸಿಇಒ ಜೇಮೀ ಡಿಮೋನ್ ಅವರು ಭಾರತದಲ್ಲಿ ಮೋದಿ ನೇತೃತ್ವದಲ್ಲಿ ನಡೆದಿರುವ ಬೆಳವಣಿಗೆಯನ್ನು ಕೊಂಡಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗಟ್ಟಿಯಾಗಿರುವುದರಿಂದ ಹ
ಟೀ ಶರ್ಟ್ ಧರಿಸಿರುವ ಫಯಾಜ್ ಮುಖಕ್ಕೆ ಮುಖವಾಡ ಹಾಕಿ ಆಸ್ಪತ್ರೆಗೆ ತರಲಾಯಿತು. ಫಯಾಜ್ ನ ಹೇಳಿಕೆಗಳು ಇದುವರೆಗೆ ಎಲ್ಲೂ ದಾಖಲಾಗಿಲ್ಲ. ನೇಹಾಳನ್ನು ಕೊಲ್ಲುವ ಉದ್ದೇಶ ಏನಾಗಿತ್ತು ಅನ್ನೋದನ್ನು ಅವನು ಇನ್ನೂ ಬಾಯಿ ಬಿಟ್ಟಿಲ್ಲ. ಚ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇಂದು ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಚುನಾವಣಾ ಭಾಷಣ ಮಾಡುವಾಗ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಚಿನ್ನ ಎಂದರೆ ಬಹುತೇಕ ಭಾರತೀಯರೆಲ್ಲರಿಗೂ ಅಚ್ಚುಮೆಚ್ಚು. ಈ ಚಿನ್ನ ಬೇರೆ ಬೇರೆ ಕ್ಯಾರೆಟ್ ಗಳಲ್ಲಿ ಲಭ್ಯವಿದೆ. ಆದರೆ ಇನ್ನೂ ಹಲವು ಮಂದಿಗೆ ಈ ಕ್ಯಾರಟ್ ಎಂದರೇನು, ಚಿನ್ನದಲ್ಲಿ ಎಷ್ಟು ಕ್ಯಾರಟ್ ಗಳಿವೆ, ಎಂಬುದು ಗೊತ್ತಿಲ್ಲ. ಹಾ
ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ. ತಕ್ಷಣ ಕುಟುಂಬಸ್ಥರು ವರನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಾರಿಯಾಗಲು ಯತ್ನಿಸಿದ ಯುವತಿಯನ್ನು ಸ್ಥಳೀಯ ಮಹಿ
ಲೋಕಸಭಾ ಚುನಾವಣಾ(Lok Sabha election) ಹಿನ್ನೆಲೆಯಲ್ಲಿ ಮತದಾರರಿಗೆ ಸಂಚರಿಸಲು ಯಾವುದೇ ತೊಂದರೆ ಆಗದಂತೆ ಏಪ್ರಿಲ್ 26 ರಂದು ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್(BMRCL) ತಿಳಿಸಿದೆ.
ಎರಡು ವರ್ಷಕಾಲ ಮುಖ್ಯಮತ್ರಿ ಸ್ಥಾನದಲ್ಲಿಟ್ಟು ನಂತರ ಯಾಕೆ ಬಿಎಸ್ ಯಡಿಯೂರಪ್ಪರನ್ನು ಕೆಳಗಿಳಿಸಿದ್ದು ಮತ್ತು ಯಾಕೆ ಯಡಿಯೂರಪ್ಪ ಮಾಧ್ಯಮದ ಜೊತೆ ಮಾತಾಡುವಾಗ ಕಣ್ಣೀರು ಹಾಕಿದ್ದು? ಅವರ ಮಗನನ್ನು ರಾಜ್ಯಾಧ್ಯಕ್ಷ ಮಾಡಿ ಈಗ ಪುನ
ಕೊರಿಯನ್ ಸೀರೀಸ್, ಸಿನಿಮಾಗಳನ್ನು ನೋಡಿದವರಿಗೆ ಅದರಲ್ಲಿರುವ ಕಲಾವಿದರ ಚರ್ಮದ ಕಾಂತಿಯ ಮೇಲೇ ಕಣ್ಣು. ಆ ರೀತಿ ಕನ್ನಡಿಯಂತೆ ಫಳಫಳ ಹೊಳೆಯುವ ಚರ್ಮವನ್ನು ಪಡೆಯಲು ಏನು ಮಾಡಬೇಕೆಂದು ನೀವು ಯೋಚಿಸುತ್ತಿದ್ದರೆ ಅದಕ್ಕೆ ಸಾವಿರಾರ
Supreme Court reserves order on EVM VVPAT verification: ಇವಿಎಂನಲ್ಲಿ ಬಿದ್ದ ಮತಗಳನ್ನು ವಿವಿಪ್ಯಾಟ್ ಮತಗಳ ಮೂಲಕ ಪೂರ್ಣವಾಗಿ ಪರಿಶೀಲನೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಪೂರ್ಣಗೊಳಿಸಿದೆ. ವಿಚಾರಣೆ ವೇಳೆ ನ
ಭಾರತದಲ್ಲಿರುವ ಹಿಂದೂ - ಮುಸ್ಲಿಂ ಇರುವ ಸಂಪತ್ತು ಎಷ್ಟು? ಯಾರ ಬಳಿ ಎಷ್ಟು ಸಂಪತ್ತಿದೆ ಎಂಬ ಅಂಕಿ ಅಂಶವನ್ನು ನಾವು ಇಲ್ಲಿ ತಿಳಿಸಿದ್ದೇವೆ. ಈ ಚರ್ಚೆ ಬರಲು ಒಂದು ಕಾರಣವು ಇದೆ. ಹೌದು ಇತ್ತೀಚೆಗೆ ಕಾಂಗ್ರೆಸ್ನ ಪ್ರಣಾಳಿಕೆ ವಿರು
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಗೇರಿದ್ದು, ಇದೇ ಏಪ್ರಿಲ್ 26ರಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದರೆ, ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಹಾಗಾದ್ರೆ, ಈ ಬಾರಿ ಕರ್ನಾಟಕದಲ್
ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಕೇವಲ 38 ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ 406.73 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ ಮದ್ಯ ಜಪ್ತಿಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್
ಮುಂದಿನ ದಿನಗಳಲ್ಲಿ ರೈಲ್ವೆ ಪ್ರಯಾಣಿಕರು ಟಿಕೆಟ್ಗಾಗಿ ಕಾಯಬೇಕಿಲ್ಲ, ಪ್ರತಿಯೊಬ್ಬರೂ ದೃಢೀಕೃತ ಟಿಕೆಟ್ ಪಡೆಯಬಹುದು. ಕಳೆದ 10 ವರ್ಷಗಳಲ್ಲಿ ಸಾಕಷ್ಟು ರೈಲ್ವೆ ಅಭಿವೃದ್ಧಿಗಳಾಗಿದ್ದು, ಮುಂದಿನ 5 ವರ್ಷಗಳಲ್ಲಿ ಕೂಡ ಸಾಕಷ್ಟು
Reliance Jio Great Achievement in Q4: ಮುಕೇಶ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಜಿಯೋ ಜನವರಿಯಿಂದ ಮಾರ್ಚ್ವರೆಗಿನ ಕ್ವಾರ್ಟರ್ನಲ್ಲಿ ಭರ್ಜರಿ ಲಾಭ ಮಾಡಿದೆ. ಅದರ ತೆರಿಗೆ ಪೂರ್ವ ಲಾಭದ ಮೊತ್ತ ಒಂದು ಲಕ್ಷ ರೂ ಇದೆ. ಭಾರತದ ಯಾವುದೇ ಕಂಪನಿ ಈ ಲಾಭದ ಗಡಿ
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಎರಡು ಪಕ್ಷಗಳು ಅಬ್ಬರದ ಪ್ರಚಾರ ಕೈಗೊಳ್ಳುತ್ತಿವೆ. ಶತಾಯಗತಾಯ ಈ ಬಾರಿಯೂ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ವರ್ಕೌಟ್ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಜಾತಿ ಮತಗಳನ್ನ
ಅಮೇಥಿಯಲ್ಲಿ ಮೇ 20ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಬಿಜೆಪಿ ಸ್ಮೃತಿ ಇರಾನಿಯನ್ನು ಮತ್ತೊಮ್ಮೆ ಕಣಕ್ಕಿಳಿಸಿದ್ದರೆ ಕಾಂಗ್ರೆಸ್ ಇದುವರೆಗೂ ಅಭ್ಯರ್ಥಿಯ ಘೋಷಣೆ ಮಾಡಿಲ್ಲ.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ ಎಂಬುದು ರಾಹುಲ್ ಗಾಂಧಿ ಭಾಷಣದಿಂದ ತಿಳಿಯುತ್ತದೆ. ಜನರ ಬಳಿ ಎರಡು ಬೈಕ್, ಮನೆ ಇದ್ದರೆ ಒಂದನ್ನು ಕಸಿದುಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷ ದೇಶಕ್ಕ
ನಂತರ ಅಂಕಿ-ಅಂಶಗಳೊಂದಿಗೆ ಮಾತಾಡಿದ ಅವರು, 2022ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಲ್ಲಿತ್ತು ಮತ್ತು 1370 ಕೊಲೆಗಳು ನಡೆದಿದ್ದವು 2023 ರಲ್ಲಿ 1295 ಹತ್ಯೆಗಳು ನಡೆದಿವೆ ಅಂತ ಹೇಳಿದರು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಅಪರಾಧಗಳು ನ
ಮಹದಾಯಿ ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು, ಆದರೆ ನೀಡಿಲ್ಲ. ಮೇಕೆದಾಟು ಯೋಜನೆಗೂ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಇದು ಕುಡಿಯುವ ನೀರಿನ ಯೋಜನೆ,
ಕಪ್ಪು ಅಕ್ಕಿ ಅದ್ಭುತವಾದ ನೈಸರ್ಗಿಕ ಆಹಾರವಾಗಿದೆ. ಕಪ್ಪು ಅಕ್ಕಿಯ ವಾಸ್ತವವಾಗಿ ಅಕ್ಕಿ ಅಲ್ಲ. ಇದು ಜಲವಾಸಿ ಹುಲ್ಲು. ಇದರ ಸಂಸ್ಕರಣೆಗೆ ಬಹಳ ಸಮಯ ತೆಗೆದುಕೊಳ್ಳುತ್ತದೆ. ಮೊದಲನೆಯದಾಗಿ, ಧಾನ್ಯಗಳನ್ನು ಕೊಯ್ಲು ಮಾಡಲಾಗುತ್ತದೆ
ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ನಿನ್ನೆಯಷ್ಟೇ ಧಾರವಾಡಲ್ಲಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಮನೆಗೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದರು. ನಂಜುಂಡಿ ಅವರು ಪಕ್ಷಕ್ಕೆ ವಾಪಸ್ಸಾದರೆ ಪಕ
ಮಗುವಿಗೆ ಶಿಕ್ಷಣ, ಉತ್ತಮ ಆಹಾರ ಸೇರಿದಂತೆ ಉತ್ತಮ ಜೀವನ ಕೊಡಿಸುವುದಾಗಿ ಹೇಳಿ ಪೋಷಕರ ಒಪ್ಪಿಗೆ ಪಡೆದು ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಮಗುವೊಂದನ್ನು ಪಡೆದುಕೊಂಡಿದ್ದರು. ಆದರೆ ಆಕೆಯನ್ನು ಪೊಲೀಸರು ಬಂಧಿಸಿದ್ದರು. ಹಾಗಿ
1992ರಲ್ಲಿ ರಿಲೀಸ್ ಆದ ‘ತರ್ಲೆ ನನ್ಮಗ’ ಸಿನಿಮಾ ಮೂಲಕ ಅವರು ಹೀರೋ ಆದರು ಜಗ್ಗೇಶ್. ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡದಲ್ಲಿ ಇತ್ತೀಚಿಗೆ ನಕ್ಸಲ್ರ ಓಡಾಟ ಹೆಚ್ಚಾಗಿದೆ. ಏಪ್ರಿಲ್ 26 ರಂದು ನಡೆಯುವ ಮತದಾನದಂದು ಯಾವುದೆ ಅಹಿತಕರ ಘಟನೆ ಸಂಭವಿಸಬಾರದೆಂದು ದಕ್ಷಿಣ ಕನ್ನಡ ಜಿಲ್ಲಾಡಳಿತ
IPL 2024 RCB vs SRH: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 7 ಪಂದ್ಯಗಳಲ್ಲಿ ಸೋತಿರುವ ಆರ್ಸಿಬಿ ತಂಡ ಗ
ವೈದ್ಯ ಲೋಕದ ಅಚ್ಚರಿಯ ವರದಿಯನ್ನು ಆನಲ್ಸ್ ಆಫ್ ಇಂಟರ್ನಲ್ ಮೆಡಿಸಿನ್ ಪ್ರಕಟಿಸಿದೆ. ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದ ರೋಗಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚು ಎಂದು ಈ ಅಧ್ಯಯನ ಹೇಳಿದೆ. ಇದನ್ನು ಅನೇಕ ಆಯಾಮಗಳಿಂದ ಅಧ್ಯಯ
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕ್ಯಾನ್ಸರ್ ಕೋಶಗಳ ವಿರುದ್ಧ ಪ್ರತಿಕಾಯಗಳ ಉತ್ಪಾದನೆಯನ್ನು ಉತ್ತೇಜಿಸುವ ಸಂಯುಕ್ತವನ್ನು ಅಭಿವೃದ್ಧಿಪಡಿಸಿದೆ. ಕ್ಯಾನ್ಸರ್ ಮತ್ತು ಇತರ ಕ್ಲಿನಿಕಲ್ ಪ್ರಯೋಗಗಳಿಗೆ
ಸಂಗೀತ ಲೋಕದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದ್ದ ‘ಆಟೋಟ್ಯೂನ್’ ವಿರುದ್ಧ ಇತ್ತೀಚೆಗೆ ಕೆಲ ಗಟ್ಟಿ ದನಿಗಳು ಎದ್ದಿವೆ. ಅಂದಹಾಗೆ ಏನಿದು ಆಟೋಟ್ಯೂನ್? ಇದರ ಬಗ್ಗೆ ಇಷ್ಟು ಚರ್ಚೆ ಏಕೆ? ಇದರ ಬಳಕೆ ಹೇಗೆ? ಏಕೆ? ಆಟೋಟ್ಯೂನ್ ಪರ ವಾದಿಸುತ
April 26th election day holidays: ಏಪ್ರಿಲ್ 26, ಶುಕ್ರವಾರದಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜು ಹಾಗೂ ಇತರ ಶಿಕ್
ಇಂದು ರಾಜ್ಕುಮಾರ್ ಜನ್ಮದಿನ. ಅವರ ಬರ್ತ್ಡೇ ಹಿನ್ನೆಲೆಯಲ್ಲಿ ಇಡೀ ಕುಟುಂಬ ಅಣ್ಣಾವ್ರ ಸಮಾಧಿ ಬಳಿ ತೆರಳಿತ್ತು. ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಅವರ ಪತ್ನಿ
ಅಲ್ಪಸಂಖ್ಯಾತರನ್ನು ನಖಶಿಖಾಂತ ದ್ವೇಷಿಸುವ ಯತ್ನಾಳ್ ಹಿಂದೆ ತಾನು ಜೆಡಿಎಸ್ ಪಕ್ಷದಲ್ಲಿದ್ದಾಗ ತಲೆ ಮೇಲೆ ಟಿಪ್ಪು ಸುಲ್ತಾನ್ ಟೋಪಿ ಧರಿಸಿದ್ದ ಮತ್ತು ಕೈಯಲ್ಲಿ ಟಿಪ್ಪುನಂತ ಖಡ್ಗ ಹಿಡಿದಿದ್ದ. ದೇಶ ತನ್ನಪ್ಪನ ಆಸ್ತಿಯೇನೋ ಎಂ
ವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ, ಕೆಪಿ ನಂಜುಂಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತು
PM Kisan Samman Nidhi Yojana 17th Installment date: ಐದು ವರ್ಷದ ಹಿಂದೆ ಆರಂಭವಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಈವರೆಗೆ 16 ಕಂತುಗಳ ಹಣ ಬಿಡುಗಡೆ ಆಗಿದೆ. 2024ರ ಫೆಬ್ರುವರಿ 28ರಂದು 16ನೇ ಕಂತಿನ ಹಣವನ್ನು 9 ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆ
ಪೊನ್ನಂಪೇಟೆ ತಾಲೂಕಿನ ಕುಮಟೂರು ಗ್ರಾಮದ ದೀಪಕ್ ಎಂಬುವರ ಕೆರೆಯಲ್ಲಿ ನಾಲ್ಕು ಕಾಡಾನೆಗಳು ಸಿಲುಕಿ ಪರದಾಡುತ್ತಿವೆ. ಆನೆಗಳು ಮೇಲೆಕ್ಕೆ ಬರಲು ಯತ್ನಿಸುತ್ತಿವೆ. ವಿಚಾರ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡ
ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ನಡೆದಿರುವ ವಿಚಾರವಾಗಿ ಎಸ್ಪಿ ಯಶೋಧಾ ವಂಟಗೋಡಿ ಪ್ರತಿಕ್ರಿಯೆ ನೀಡಿದ್ದು, ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ.
ಸೂಲಿಬೆಲೆಯವರೇ ವೇದಿಕೆಯಿಂದ ಹೇಳಿದ ಹಾಗೆ ಕಾರ್ಯಕ್ರಮಕ್ಕಾಗಿ ಸ್ಥಳೀಯ ಬಿಜೆಪಿ ನಾಯಕರು ಸಾಯಂಕಾಲ 5 ರಿಂದ 8 ಗಂಟೆಯವರೆಗೆ ಸಮಯ ತೆಗೆದುಕೊಂಡಿದ್ದರು. ಆದರೆ ಸೂಲಿಬೆಲೆ ಮಾತಾಡುವಾಗ ನಿಗದಿತ ಸಮಯ ಮೀರಿತ್ತು. ಹಾಗಾಗಿ ಭಾಷಣ ನಿಲ್ಲ
ಇಂಫಾಲ್ ಮತ್ತು ಮಣಿಪುರವನ್ನು ಸಂಪರ್ಕಿಸುವ ಸೇತುವೆಯಲ್ಲಿ ಐಇಡಿ ಸ್ಫೋಟಗೊಂಡು ಸೇತುವೆಗೆ ಹಾನಿಯಾಗಿದೆ. ಸೇತುವೆಯ ಮೇಲೆ ವಾಹನಗಳ ನಿರ್ಬಂಧ ಹೇರಲಾಗಿದೆ. ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ವೈಶಾಖದಲ್ಲಿ ನೀರನ್ನು ದಾನ ಮಾಡುವುದರಿಂದ, ವ್ಯಕ್ತಿಯ ಪ್ರತಿಯೊಂದು ಸಮಸ್ಯೆ ಮತ್ತು ದೋಷವು ದೂರವಾಗುತ್ತದೆ, ಜೀವನದ ಸದಾಕಾಲ ಸಂತೋಷ ಸಿಗುತ್ತದೆ ಎಂದು ನಂಬಲಾಗಿದೆ. ಇದಲ್ಲದೆ ವೈಶಾಖ ಮಾಸದಲ್ಲಿ ಮಾಡುವ ದಾನವು ವರ್ಷವಿಡೀ ಮಾಡಿದ
2018ರಲ್ಲಿ ಸನ್ನಿ ಲಿಯೋನ್ 'ಸ್ಟಾರ್ಸ್ಟ್ರಕ್' ಅನ್ನು ಕೇವಲ 10 ಲಕ್ಷ ರೂ. ಹೂಡಿಕೆ ಮಾಡಿ ಪ್ರಾರಂಭಿಸಿದ್ದರು. ಕೇವಲ 5ವರ್ಷಗಳಲ್ಲಿ 10ಕೋಟಿ ರೂಗಳ ವರೆಗೆ ಈ ಕಂಪೆನಿ ಲಾಭ ಗಳಿಸಿದೆ ಎಂದು ಸ್ವತಹ ನಟಿ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲ
ಗರ್ಭಧಾರಣೆಯು ದೇಹದ ಮೇಲೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತದೆ ಎಂಬುದು ನಮಗೆ ಗೊತ್ತಿರುವ ಸಂಗತಿ. ಆ ಪರಿಣಾಮಗಳೆಲ್ಲವೂ ಕೆಟ್ಟದ್ದಲ್ಲ. ಆದರೆ ಕೆಲವೊಮ್ಮೆ ಇದು ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ ಮತ್ತು ಮರಣಕ್ಕೂ ಕಾರಣ
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಟೀಕೆಗಳ ಮಹಾಪೂರವೇ ಹರಿಯುತ್ತಿದೆ. ದೇಶದಲ್ಲಿ ಮೋದಿ ಸರ್ಕಾರ ರಚನೆಯಾದರೆ ಮುಂದಿನ ದಿನಗಳಲ್ಲಿ ಬಾಬರ್ನ ಮಕ್ಕಳು ಕೂಡ ಜೈ ಶ್ರೀರಾಮ್ ಎಂದು ಹೇಳ್ಬೇಕು ಎಂದು ರಾಜಸ್ಥ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್ ಕಂಟ್ರಿ ರೋಡ್ನಲ್ಲಿರುವ ಟಿಂಬರ್ ಯಾರ್ಡ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಮೊದಲು ಟಿಂಬರ್ ಯಾರ್ಡ್ನಲ್ಲಿ ಕಾಣಿಸಿಕೊಂಡಿದೆ, ಬಳಿಕ ಲೋವಬಲ್ ಸ್ಪೋ
Happy Birthday Sachin Tendulkar: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಏಪ್ರಿಲ್ 24, 1973 ರಲ್ಲಿ ಮುಂಬೈನಲ್ಲಿ ಜನಿಸಿದ ಸಚಿನ್ ಟೀಮ್ ಇಂಡಿಯಾ ಪರ ಬರೋಬ್ಬರಿ 24 ವರ್ಷಗಳ ಕಾಲ ಆಡಿದ್ದರು ಎಂದರೆ ನಂಬಲೇಬೇಕ
ಅಮೆರಿಕ, ಇಂಗ್ಲೆಂಡ್, ಮತ್ತು ಜರ್ಮನಿಯಂತೆ ಭಾರತವೂ ಈಗ ಬುಲೆಟ್ ಪ್ರೂಫ್ ಜಾಕೆಟ್ ಅಭಿವೃದ್ಧಿ ಪಡಿಸಿದೆ.ಡಿಆರ್ಡಿಒ ದೇಶದ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಅಭಿವೃದ್ಧಿಪಡಿಸಿದೆ. ಜಾಕೆಟ್ ಹೆಚ್ಚಿನ ಬೆದರಿಕೆ ಮ
ಸಸ್ಯಗಳ ಸಂತಾನೋತ್ಪತ್ತಿ ಹಚ್ಚಳಕ್ಕೆ ನೆರವಾಗಲು ಲಾಲ್ ಬಾಗ್ನಲ್ಲಿ ಕೀಟಗಳ ಕೆಫೆ ನಿರ್ಮಾಣವಾಗುತ್ತಿರುವ ಬಗ್ಗೆ ಕೆಲವಾರು ತಿಂಗಳುಗಳ ಹಿಂದೆ ವರದಿಯಾಗಿತ್ತು. ಇದೀಗ ಆ ಕೆಫೆಗಳ ನಿರ್ಮಾಣವಾಗಿದ್ದು, ಪರಿಸರ ಪ್ರಿಯರ ಮೆಚ್ಚುಗ
ದರ್ಶನ್ ಅವರು ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರದ ವೇಳೆ ದರ್ಶನ್ ನೋಡಲು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಅವರನ್ನು ನೋಡಿ ಅಭಿಮಾನಿಗಳು ಖುಷಿಯಾಗುತ್ತಿದ್ದಾರೆ. ಈ ವೇಳೆ ಅವರ
ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ ಹಾಗೂ ಮೂಳೆಗಳನ್ನಿಟ್ಟು ರೈತರು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು. ಕೃಷಿಯಲ್ಲಿ ಆದಾಯ ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರೂ ಬೆಳೆಗಳ ಬೆಲೆ ಏರಿಕೆ ಮಾಡಿಲ
ಆಧಾರ್ ನಂಬರ್ ಅನ್ನು ಎಲ್ಲರೂ ನೆನಪಿಟ್ಟುಕೊಳ್ಳುವುದಿಲ್ಲ. ಆಧಾರ್ ಕಾರ್ಡ್ ಇಟ್ಟುಕೊಂಡಿರುತ್ತಾರೆ ಅಥವಾ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿರುತ್ತಾರೆ. ಆದರೆ ಕೆಲವು ಸಂದರ್ಭದಲ್ಲಿ ನಿಮ್ಮದೇ ಆಧಾರ್ ನಂಬರ್ ನಿಮಗೆ ಮರೆತು ಹೋ
IPL 2024: ಐಪಿಎಲ್ 2024 ರ 39ನೇ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ದಾಂಡಿಗ ಮಾರ್ಕಸ್ ಸ್ಟೊಯಿನಿಸ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ 13 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದ
ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ವಿಜೃಂಭಣೆಯಿಂದ ಸಂಪನ್ನವಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಟ ಕರಗ ಮೆರವಣಿಗೆ ಪೇಟೆ ಬೀದಿಗಳಲ್ಲಿ ಸಾಗಿ, ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸ್ವೀಕರಿಸಿ, ಭಾವೈಕ್ಯತೆಯ ಸಂದೇಶ
ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ
ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದ ಮತ್ತೊಂದು ಪ್ರಕರಣ ರಾಜ್ಯದಲ್ಲಿ ವರದಿಯಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೇ ರಾಜ್ಯದಲ್ಲಿ ಮತೀಯ, ಧರ್ಮ ಸಂಘರ್ಷಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ರಾಮನವಮಿ ಸಂ
Rajkumar Birth Anniversary: ಶಿವರಾಜ್ಕುಮಾರ್ನ ಒಮ್ಮೆ ಹೊಡೆದಿದ್ದು ನೋಡಿದ್ದೆ ಅಷ್ಟೇ. ತಂಗಿ ಮಗನ ತಳ್ಳಿದ ಕೋಪಕ್ಕೆ ಹೊಡೆದಿದ್ದರು. ಅದೇ ಕೊನೆ, ಅದಾದ ಬಳಿಕ ಅವರು ಮಕ್ಕಳ ಮೇಲೆ ಸಿಟ್ಟು ಮಾಡೋದು ನಿಲ್ಲಿಸಿದರು. ಕೋಪ ಮಾಡಿಕೊಳ್ಳುತ್ತಲೇ ಇರಲಿ
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) ಮೊದಲ ಸುತ್ತಿನ ಮುಕ್ತಾಯದ ಬೆನ್ನಲ್ಲೇ ಸಿಎಸ್ಕೆ ತಂಡಕ್ಕೆ ಸೋಲುಣಿಸಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಂಡಿದೆ. ಮತ್ತೊಂದೆಡೆ ಏ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್ 24, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮಾರ್ಚ್ 14 ರಂದು ಕೊನೆಯ ಬಾರಿಗೆ ಪರಿಷ್ಕರಿಸಲ
Lok Sabha Elections Phase 2 polls: ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆದಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. 2ನೇ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್
ಕರ್ನಾಟಕದ ಜಲಾಶಯಗಳ ಏಪ್ರಿಲ್ 24ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್
IPL 2024: ಐಪಿಎಲ್ 2024 ರಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ರುತುರಾಜ್ 3 ಸಿಕ್ಸ
ಹಿಂದಿನಿಂದಲೂ ನಮ್ಮ ಹಿರಿಯರು ಸಂಜೆಯ ಹೊತ್ತು ಮಲಗಬಾರದು, ಮನೆಗೆ ಒಳ್ಳೆಯದಲ್ಲ ಎಂದು ಹೇಳಿರುವುದನ್ನು ಕೇಳಿರುತ್ತೇವೆ. ಇಂದಿನವರೆಗೂ ಯಾಕೆ ಸಂಜೆಯ ವೇಳೆ ಮಲಗಬಾರದು ಎಂದು ಯಾರಿಗೂ ಸರಿಯಾಗಿ ಗೊತ್ತಿಲ್ಲ. ಸಂಜೆಯ ಹೊತ್ತು ಯಾಕೆ ಮ
ಮಕ್ಕಳಿಗೆ ಚಿತ್ರರಂಗದಲ್ಲಿ ಸರಿಯಾದ ಭವಿಷ್ಯ ರೂಪಿಸಿಕೊಡಬೇಕು ಎಂದು ಶಾರುಖ್ ಖಾನ್ ಪ್ರಯತ್ನಿಸುತ್ತಿದ್ದಾರೆ. ಶಾರುಖ್ ಪುತ್ರಿ ಸುಹಾನಾ ಖಾನ್ ಅವರು ದೊಡ್ಡ ಪರದೆಯಲ್ಲಿ ಮಿಂಚಲು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅ
ಅತ್ತ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಪರ ಮತಶಿಕಾರಿ ನಡೆಸಿದರೆ, ಇತ್ತ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಮತಯಾಚಿಸಿದರು. HSR ಲೇಔಟ್ನಲ್ಲಿರುವ ಆಟದ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಸಾರ್ವಜನಿಕ ಸಭೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಇಂದು(ಏ.23) ಕಾಂಗ್ರೆಸ್ ಅಬ್ಬರದ ಪ್ರಚಾರ ಕೈಗೊಂಡಿದ್ದು, ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಮಾತನಾಡಿ, ‘ಅಮಾವಾಸ್ಯೆ ಸೂರ್ಯನದ್ದು ಬರೀ ಸ್ಟಂಟ್ ಆಗಿದೆ. ಅವನನ್ನು ಮನೆಗೆ ಕಳಿಸ
ಲೋಕಸಭಾ ಚುನಾವಣೆ(Lok Sabha Election) ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು(ಏ.23) ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್
‘ಪುಷ್ಪ’ ಸಿನಿಮಾದ ಹಾಡುಗಳು ಮೋಡಿ ಮಾಡಿದ್ದವು. ಈಗ ‘ಪುಷ್ಪ 2’ ಚಿತ್ರದ ಹಾಡುಗಳ ಬಿಡುಗಡೆಗೆ ಸಮಯ ಬಂದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ ಈ ಸಿನಿಮಾಗೆ ದೇವಿ ಶ್ರೀ ಪ್ರಸಾದ್ ಅವರು ಸಂಗೀತ ನೀಡಿದ್ದ
ಪ್ರಧಾನಿ ಮೋದಿ ಬಂದು ಹೋದ ಬೆನ್ನಲ್ಲೇ, ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಭರವಸೆ ತಂದುಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ
ಅವರು ಹೊಲದಲ್ಲಿ ಮನೆ ಮಾಡಿಕೊಂಡು ಕೃಷಿ ಮಾಡುವ ರೈತರು. ಹಗಲು -ರಾತ್ರಿ ಹೊಲದಲ್ಲೇ ಅವರ ವಾಸ. ಆದರೆ, ಈಗ ಅವರು ರಾತ್ರಿ ಕತ್ತಲಲ್ಲಿ ಬದುಕಬೇಕಾಗಿದೆ. ಗೃಹಜ್ಯೋತಿ ಅವರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಬೆಳಕು ಕೊಡಿ ಎಂದು ಎಷ್ಟು ಮನ
IPL 2024: ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಭಾರೀ ದಂಡದ ಶಿಕ್ಷೆಗೆ ಗುರಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇಡೀ ಪಂದ್ಯದ ಶುಲ್ಕವನ್ನು ದಂಡವಾಗಿ ಪಾವತಿಸಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳ
ಲೋಕಸಭೆ ಚುನಾವಣೆಯ ಎರಡನೇ ಹಂತದ (ರಾಜ್ಯದ ಮೊದಲ ಹಂತದ) ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಹೀಗಾಗಿ ಬೆಂಗಳೂರಿನ ಮತದಾರರು ತಮ್ಮ ಮತಗಟ್ಟೆಯನ್ನು ತಿಳಿದುಕೊಳ್ಳಲು ಸಹಾಯವಾಗಲೆಂದು ಬಿಬಿಎಂಪಿ ಆಂಡ್ರಾಯ್ಡ್ ಮೊಬೈಲ್ ಆ್ಯಪ್ನ್ನ