ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ
ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು ಉಂಟಾಗಿದೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪ್ರತಿಪಕ್ಷಗಳು ಮಂಡಿಸಿದ ಅ
ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಅವರು ದಿಢೀರ್ ಮದುವೆ ಆಗಿದ್ದಾರೆ. ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರ ಭಾರತದ ಫರ್ಮಾನ್ ಮತ್ತು ಮೊನಾಲಿಸಾ ಕೇರಳದ ದೇವ
ಟಿ20 ವಿಶ್ವಕಪ್ ಬಳಿಕ ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪ್ರಾರಂಭವಾಗಲಿದ್ದು, 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಿಡುಗ
ಬೀದರ್ನ ಭೆಮಳಖೇಡ ಗ್ರಾಮದಲ್ಲಿ 16 ವರ್ಷದ ಬಾಲಕಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸಿಸಿಟಿವಿ ದೃಶ್ಯಾವಳಿಗಳು ಲಭ್ಯ ಆಗ
ಬಿಗ್ ಬಾಸ್ ವಿನ್ನರ್ ಗೌರವ್ ಖನ್ನಾ ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಅದರ ಜೊತೆಗೆ ಕಾರು ಹಾಗೂ ಇತರೆ ಕೂಪನ್ಗಳು ಕೂಡ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಇನ್ನೂ ಕೂಡ ಅವರಿಗೆ ಬಹುಮಾನದ ಹಣ ಸಿಕ್ಕಿಲ್ಲ. ಆ ಬಗ
ದೈಹಿಕವಾಗಿ ಸದೃಢರಾಗಿರುವಂತೆ ಮಾನಸಿಕವಾಗಿಯೂ ಬಲಶಾಲಿಯಾಗುವುದು ಅಷ್ಟೇ ಮುಖ್ಯ. ನಾವು ಮೆಂಟಲಿ ಸ್ಟ್ರಾಂಗ್ ಆದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ, ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ನೀವು ಸಹ ಮಾನ
IPL 2026 Schedule: ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆಯೇ ಕ್ರಿಕೆಟ್ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19ರ ವೇಳಾಪಟ್ಟಿ ಪ್ರಕಟವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟ
ಹೈದರಾಬಾದ್-ಫುಕೆಟ್ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಹಾರ್ಡ್ ಲ್ಯಾಂಡಿಂಗ್ ವೇಳೆ ವಿಮಾನದ ಮುಂಭಾಗದ ಚಕ್ರ ಮುರಿದುಹೋಗಿದೆ. ಇಂದು ಹೈದರಾಬಾದ್ನಿಂದ ಫುಕೆಟ್ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಥೈ
ಗುತ್ತಿಗೆದಾರನಿಂದ 5 ಲಕ್ಷ ರೂ ಲಂಚ ಪಡೆದು ಲಾಕ್ ಆಗಿದ್ದ ಶಾಸಕ ಚಂದ್ರು ಲಮಾಣಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಆ ಮೂಲಕ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್ ಸಿಕ್ಕಿ
ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಫಾಸ್ಟ್ ಫುಡ್ ಸೇವನೆ ಹೆಚ್ಚಾಗಿರುವುದರಿಂದ ಜನರ ಆಹಾರದಲ್ಲಿ ಅಗತ್ಯವಾದ ಪೋಷಕಾಂಶಗಳ ಕೊರತೆ ಕಾಣಿಸುತ್ತಿದೆ. ಇದರಿಂದ ಹಲವರು ವೈದ್ಯರ ಸಲಹೆ ಇಲ್ಲದೆ ಮಲ್ಟಿವಿಟಮಿನ್ ಸೇವಿಸಲು ಪ್ರಾರಂಭಿ
ನಟಿ ಅದಿತಿ ಬಾಲನ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡಕ್ಕೆ ಎಂಟ್ರಿ ನೀಡಿದ್ದಾರೆ. ಏಜೆಂಟ್ ಕಾವೇರಿ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದು, ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಈ ರೀತಿ ಪಾತ್ರಗಳ ಮೂಲಕ ‘666 ಆ
ಇಬ್ಬರ ಹೆಸರು ಮುಬಾರಕ್. ಒಬ್ಬ ನಜರಾಬಾದ್ ಮುಬಾರಕ್ ಇನ್ನೋರ್ವ ಮರಳೂರು ದಿಣ್ಣೆಯ ಮುಬಾರಕ್. ಇವರಿಬ್ಬರು ಗೆಳೆಯರು. ಆದ್ರೆ, ಗೆಳೆಯನಿಗೆ ವಾಮಾಚಾರ ಮಾಡಿ ನಜರಾಬಾದ್ ಮುಬಾರಕ್ ದುರಂತ ಅಂತ್ಯವಾಗಿದ್ದಾನೆ. ಅಷ್ಟಕ್ಕೂ ಮುಬಾರಕ್ ವರ
ಪೂರ್ವ ಬರ್ದ್ವಾನ್ನ ಮೆಮರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 19ರ ಫ್ಲೈಓವರ್ನ ಗೋಡೆಯ ಕುಸಿತ ಸಂಭವಿಸಿದೆ. ಇದು ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿತ್ತು. ರಸ್ತೆಯ 50-60 ಅಡಿಗಳು ಕುಸಿದು, ಕೊಲ್ಕತ್ತಾಗೆ ಹೋಗುವ ಲೇನ್ ಅನ್ನು ಮುಚ್ಚ
ಕರ್ನಾಟಕದ ಸುಮಾರು 51,000 ಅತಿಥಿ ಶಿಕ್ಷಕರಿಗೆ ನವೆಂಬರ್ 2025ರಿಂದ ವೇತನ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ತಿಂಗಳಿಗೆ 10-12 ಸಾವಿರ ರೂ.ಗಳ ವೇತನದಲ್ಲಿ ಜೀವನ ನಡೆಸುವ ಶಿಕ್ಷಕರಿಗೆ ನಾಲ್ಕು ತಿಂಗಳ ಸಂಬಳ ಬಾಕಿ ಉಳಿದಿರುವುದು ತೀವ
Kumbhmela Monalisa: ಕುಂಭಮೇಳದಲ್ಲಿ ರುದ್ರಾಕ್ಷ ಮಾಲೆ ಮಾರುತ್ತಿದ್ದ ಯುವತಿ ಮೊನಲಿಸಾ ಭೊಸ್ಲೆಯ ಒಂದೇ ಒಂದು ಚಿತ್ರ ವೈರಲ್ ಆಗಿ ಆಕೆಯ ಅದೃಷ್ಟವೇ ಬದಲಾಗಿ ಹೋಯ್ತು. ಯಾವ ಮಟ್ಟಿಗೆ ಚಿತ್ರ ವೈರಲ್ ಆಯ್ತೆಂದರೆ ಅದೊಂದು ಚಿತ್ರದಿಂದಾಗಿ ಮೊನಲಿ
Dhurandhar 2 movie: ‘ಧುರಂಧರ್ 2’ ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿವೆ. ಭಾರಿ ಮೊತ್ತಕ್ಕೆ ಈ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ಗಳು ಮಾರಾಟ ಆಗುತ್ತಿವೆ. ಟಿಕೆಟ್ ಬೆಲೆ ಹೆಚ್ಚಿದ್ದರೂ ಸ
ಬೆಳಗಾವಿಯ ಶತಾಯುಷಿ ಸುಶೀಲಾದೇವಿ ರಾಮಣ್ಣವರ್ 101ನೇ ವಯಸ್ಸಿನಲ್ಲಿ ದೇಹದಾನ ಮಾಡಿ ಮಾದರಿಯಾಗಿದ್ದಾರೆ. ಅವರ ವೈದ್ಯ ಪುತ್ರನೇ ತಾಯಿಯ ದೇಹವನ್ನು ಛೇದಿಸಲಿದ್ದಾರೆ. ಈ ಕುಟುಂಬ ದೇಹದಾನದ ಬಗ್ಗೆ ಸಾವಿರಾರು ಜನರಲ್ಲಿ ಜಾಗೃತಿ ಮೂಡಿ
ನೀವು ಎಲ್ಪಿಜಿ ಸಿಲಿಂಡರ್ ಗ್ರಾಹಕರಾಗಿದ್ದರೆ ಒಂದು ಸಿಲಿಂಡರ್ ತೆಗೆದುಕೊಂಡ ದಿನದಿಂದ 26 ದಿವಸದ ಒಳಗೆ ಮತ್ತೊಂದು ಸಿಲಿಂಡರ್ ಬುಕಿಂಗ್ ಆಗುವುದಿಲ್ಲ. 25 ದಿನ ಕಳೆದ ನಂತರ ಅಂದರೆ 26ನೇ ದಿನದ ಬಳಿಕ ಮತ್ತೆ ಗ್ಯಾಸ್ ಬುಕ್ ಮಾಡಬಹುದು.
‘ಬಿಂದಾಸ್’ ಸಿನಿಮಾದ ನಟಿ ಹನ್ಸಿಕಾ ಮೋಟ್ವಾನಿ ಅವರ ದಾಂಪತ್ಯ ಜೀವನ ಅಂತ್ಯವಾಗಿದೆ. ಅದ್ದೂರಿಯಾಗಿ ಮದುವೆಯಾಗಿ ಕೇವಲ 4 ವರ್ಷ ಕಳೆಯುವುದರಲ್ಲಿ ಅವರು ವಿಚ್ಛೇದನ ಪಡೆದಿದ್ದಾರೆ. ಜೀವನಾಂಶಕ್ಕೆ ಬೇಡಿಕೆ ಸಲ್ಲಿಸದೇ ಹನ್ಸಿಕಾ ಮೋಟ
Oscars 2026: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇವಲ ಕೆಲವೇ ಕೆಲವು ತಾರೆಗಳು ಮಾತ್ರ ಆಸ್ಕರ್ ಗೆಲ್ಲುತ್ತಾರೆ. ಅವರಿಗೆ ಚಿನ್ನ ಲೇಪಿದ ಮೂರ್ತಿಯ ಜೊತೆಗೆ ನಗದು ಬಹುಮಾನವೂ ಸಿಗುತ್ತದೆ. ಆದರೆ ನಾಮಿನೇಷನ್ ಪಡೆದವರಿಗೆ ಏನೂ ಇಲ್ಲ
ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ಭಾರತದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕ
ಬೇಸಿಗೆಯಲ್ಲಿ ತುಂಬಾ ಶಾಖ ಇರುವ ಕಾರಣ, ದೇಹ ವಿಪರೀತವಾಗಿ ಬೆವರುತ್ತದೆ. ಪರ್ಫ್ಯೂಮ್ ಹಾಕಿದ್ರೂ ಬೆವರಿನ ವಾಸನೆ ಮಾತ್ರ ಹೋಗುವುದಿಲ್ಲ. ಈ ಬೆವರಿನ ದುರ್ವಾಸನೆಯ ಕಾರಣದಿಂದಾಗಿ ಅನೇಕರು ಮುಜುಗರಕ್ಕೊಳಗಾಗುತ್ತಾರೆ. ಹೀಗಿರುವ
ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಯಾದಗಿರಿ ಜಿಲ್ಲೆಯಲ್ಲಿ ಚಿನ್ನ ಹಾಗೂ ಇತರೆ ಖನಿಜ ನಿಕ್ಷೇಪಗಳಿಗಾಗಿ ಮಹತ್ವದ ಶೋಧ ಕಾರ್ಯ ಆರಂಭಿಸಿದೆ. ಗುರುಮಠಕಲ್ ತಾಲ್ಲೂಕಿನ ಕಂದಕೂರು, ಎಲ್ಹೇರಿ ಭಾಗದಲ್ಲಿ ಮಾರ್ಚ್ 31ರ ವರೆಗೆ ಹ
ತಾಯಿಯ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಒಬ್ಬ ಮಹಿಳೆ ತಾಯಿ ಹಾಗೂ ತಂದೆ ಎರಡು ಆಗಿ ಮಕ್ಕಳಿಗೆ ಭದ್ರ ಭವಿಷ್ಯ ಕಟ್ಟಿಕೊಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆಯೇ ಅನಿಸಬಹುದು. ಇದೀಗ ತನ್ನ ಪುಟ್ಟ ಪ್ರಪಂಚವಾ
ಹುಬ್ಬಳ್ಳಿಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಹೊಂಡದಲ್ಲಿ ಈಜಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. ತೀವ್ರ ಬಿಸಿಲಿನ ಹಿನ್ನೆಲೆ ದೇಹ ತಂಪುಮಾಡಿಕೊಳ್ಳೋಣ ಎಂದು ಮನೆ ಸಮೀಪ ಇರುವ ಹೊಂಡಕ್ಕೆ ಯುವಕರು ತೆರಳಿದ್ದರು. ಇಬ್ಬರ
2026ರ ಯುಗಾದಿಯ ಪರಾಭವನಾಮ ಸಂವತ್ಸರದಲ್ಲಿ ಮೀನ ರಾಶಿಯವರಿಗೆ ಡಾ. ಬಸವರಾಜ ಗುರೂಜಿಯವರು ಭವಿಷ್ಯ ನುಡಿದಿದ್ದಾರೆ. ಶನಿ ಸಾಡೇ ಸಾತಿಯ ಮಧ್ಯಭಾಗದಲ್ಲಿದ್ದರೂ ಆತಂಕಪಡುವ ಅಗತ್ಯವಿಲ್ಲ. ಆರ್ಥಿಕ ಪ್ರಗತಿ, ಉದ್ಯೋಗ ಯೋಗವಿದ್ದರೂ ಮಕ್ಕಳ
ನಟಿ ರಶ್ಮಿಕಾ ಮಂದಣ್ಣ ಅವರು ಲಕ್ಷ್ಮಿ ದೇವಿಗೆ ಅವಮಾನ ಮಾಡಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ. ಮೆಹಂದಿ ಶಾಸ್ತ್ರದಲ್ಲಿ ರಶ್ಮಿಕಾ ಅವರು ಧರಿಸಿದ ಸೀರೆಯ ಬಗ್ಗೆ ನೆಟ್ಟಿಗರು ತಕರಾರು ತೆಗೆಯುತ್ತಿದ್ದಾರೆ. ಆದರೆ ಅಭಿಮಾನಿಗಳು ರ
ಕೊಪ್ಪಳ ಜಿಲ್ಲೆಯಲ್ಲಿ ಕಾರ್ಖಾನೆಗಳು ಹೊರಸೂಸುವ ವಿಷಕಾರಿ ಹೊಗೆ ತಡೆಯುವಿಕೆಗೆ ಜಿಲ್ಲೆಯ ಜನರ ಹೋರಾಟ ಮುಂದುವರೆದಿದೆ. ಸಾರ್ವಜನಿಕರ ಆಕ್ರೋಶದ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ, ಐದು ಕಾರ್ಖಾನೆಗಳಿಗೆ ನೋಟಿಸ್ ನೀಡಿದ್ದು, ಆ
ಕರ್ನಾಟಕ ಬಿಜೆಪಿ (Karnataka BJP) ಪಾಳಯದಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯಾಧ್ಯಕ್ಷ ಹುದ್ದೆ ಸಂಬಂಧ ಬಣ ರಾಜಕೀಯ ತಣ್ಣಗಾಯ್ತು ಎನ್ನುವಷ್ಟರಲ್ಲಿ ಮತ್ತೊಂದು ಪಕ್ಷದಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಪಶ್ಚಿಮ ಪದವೀಧರ
2026ರ ಪರಾಭವನಾಮ ಸಂವತ್ಸರದ ಯುಗಾದಿ ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷವಾಗಲಿದೆ ಎಂದು ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಸಾಡೆ ಸಾತಿಯ ಕೊನೆಯ ಭಾಗದಲ್ಲಿದ್ದರೂ, ಈ ವರ್ಷದಲ್ಲಿ ಕುಟುಂಬ ಪ್ರಗತಿ, ಆರ್ಥಿ
ಚೀನಾ ಲಿಂಕ್ ಇರುವ ಮಂಗಳೂರಿನ ಇಬ್ಬರು ಸೈಬರ್ ವಂಚಕರನ್ನು ಬಂಧಿಸಲಾಗಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ರಾಜ್ಯ ಸೈಬರ್ ಕಮಾಂಡ್ ಯೂನಿಟ್ನಿಂದ ಮತ್ತಿಬ್ಬರನ್ನು ಬಂಧಿಸಲಾಗಿದೆ. ಮ್ಯೂಲ್ ಖಾ
ಹೈದರಾಬಾದ್ನಿಂದ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಇಂದು ಥೈಲ್ಯಾಂಡ್ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿದೆ. ಇದರ ಪರಿಣಾಮವಾಗಿ ಚಕ್ರ ಪುಡಿ ಪುಡಿಯಾಗಿದೆ. ವಿಮಾನ ನಿಲ್ದ
ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ಇ
ಮಲೈಕಾ ಅರೋರಾ ಮತ್ತು ಸೋರಬ್ ಬೇಡಿ ಸಿಕ್ಕಾಪಟ್ಟೆ ಕ್ಲೋಸ್ ಆಗಿರುವ ಫೋಟೋಗಳು ವೈರಲ್ ಆಗಿವೆ. ಹಾಗಾಗಿ ಅವರಿಬ್ಬರ ಸಂಬಂಧದ ಬಗ್ಗೆ ಜನರಿಗೆ ಅನುಮಾನ ಮೂಡಿದೆ. ನೆಟ್ಟಿಗರು ಕೆಟ್ಟ ಕಮೆಂಟ್ ಮಾಡಿದ್ದಾರೆ. ಟ್ರೋಲ್ ಕಾಟ ಜಾಸ್ತಿ ಆದ ಬಳಿ
Pawan Kalyan and Mahesh Babu: ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿ
NCERT ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರನ್ನು ಕಪ್ಪು ಪಟ್ಟಿಗೆ ಸೇರಿಸಲು ಹಾಗೂ ಅವರು ಇನ್ನು ಯಾವುದೇ ಪಠ್ಯಕ್ರಮ ತಂಡದಲ್ಲಿ ಭಾಗಿಯಾಗದಂತೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದ
Bellamkonda Sreenivas Engagment : ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅವರು ಸೋಮವಾರ (ಮಾರ್ಚ್ 9) ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಅವರು ತಮ್ಮ ಗರ್ಲ್ಫ್ರೆಂಡ್ನ ಪರಿಚಯಿಸಿದ್ದಾರೆ. ಈ ಸಂದರ್ಭ
ಬೆಂಗಳೂರಿನ ಆನೇಕಲ್ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ ಮತ್ತು ಹತ್ಯೆ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದೆ. ಆನೇಕಲ್ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಮಾರ್ಚ್ 8ರಂದು ರಿಯಲ
2026ರ ಯುಗಾದಿ ಮಕರ ರಾಶಿಯವರಿಗೆ ಅದೃಷ್ಟ ತರಲಿದೆ. ಶನಿ ಮೂರನೇ ಮನೆಯಲ್ಲಿ ಸಂಚರಿಸುತ್ತಾ, ಶ್ರಮಕ್ಕೆ ತಕ್ಕ ಫಲ ನೀಡಲಿದ್ದಾನೆ. ಆರ್ಥಿಕವಾಗಿ ಶುಭವಾಗಿದ್ದು, ರಾಜಕೀಯ ಹಾಗೂ ಉದ್ಯೋಗದಲ್ಲಿ ಪ್ರಗತಿ ಇರುತ್ತದೆ. ಆರೋಗ್ಯದ ಬಗ್ಗೆ ಜಾಗ್
ಕರ್ನಾಟಕದಲ್ಲಿ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಿಂದಾಗಿ ಬೆಂಗಳೂರಿನ ಪಿಜಿಗಳಲ್ಲಿ ಮಧ್ಯಾಹ್ನದ ಊಟ ನಿಲ್ಲಿಸಲಾಗಿದೆ. ವಾಣಿಜ್ಯ ಸಿಲಿಂಡರ್ಗಳ ಅಭಾವದಿಂದ ಪಿಜಿ ನಿವಾಸಿಗಳು ಮತ್ತು ಹೋಟೆಲ್ಗಳು ತೊಂದರೆ ಅನುಭವಿಸುತ
ಮಾರ್ಚ್ 15 ರಿಂದ 25 ರವರೆಗೆ ಮೀನ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರರ ಸಂಯೋಜನೆಯಿಂದ ಶುಕ್ರಾದಿತ್ಯ ಯೋಗ ಉಂಟಾಗಲಿದೆ. ಈ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವ ಬೀರುತ್ತದೆ. ಕೆಲವು ರಾಶಿಗಳಿಗೆ ಆರ್ಥಿಕ ಲಾಭ, ಉದ್ಯೋಗದಲ
ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕರ್ನಾಟಕದಲ್ಲಿ ಸಿಲಿಂಡರ್ ಕೊರತೆ ಉಂಟಾಗಿದ್ದು, ಹೋಟೆಲ್ ಉದ್ಯಮ ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿಷಯ ವಿಧಾನಸಭೆಯಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಗಿದೆ. ಶೂನ್ಯ
Jasprit Bumrah: ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಜಸ್ಪ್ರೀತ್ ಬುಮ್ರಾ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಬುಮ್ರಾ ಅವರ ಮುಂದಿನ ಗುರಿ ಏಕದಿನ ವಿಶ್ವಕಪ್. ಅಲ್ಲದೆ ಟೆಸ್ಟ್ ವಿಶ್ವ ಚಾಂಪಿಯನ್ಶಿಪ್ ಫೈನ
ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್ರೋಡ್ಸ್
ಬೆಂಗಳೂರಿನಲ್ಲಿ ಕೊಲೆ ಆರೋಪಿಯೋರ್ವನ ಮೇಲೆ ದಾಳಿ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರೋಬ್ಬರಿ 68 ಬಾರಿ ಮಾರಣಾಂತಿಕವಾಗಿ ಕೊಚ್ಚಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ವ್ಯಕ್ತಿ ಪವಾಡ ಸದೃಶ ಎಂಬಂತೆ ಬ
ಹೋಳಿ ಆಚರಣೆಗೆಂದು ಮನೆಗೆ ಬಂದಿದ್ದ ಯುವತಿ ಅಪಾರ್ಟ್ಮೆಂಟ್ನ 13ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 25 ವರ್ಷದ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀ
Legendary actor MGR: ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗ
ಕಾಲಾಷ್ಟಮಿ ಪ್ರತಿ ತಿಂಗಳು ಆಚರಿಸುವ ಕಾಲ ಭೈರವನಿಗೆ ಅರ್ಪಿತವಾದ ಪ್ರಮುಖ ಹಬ್ಬ. ಈ ದಿನ ಶಿವನ ಉಗ್ರ ರೂಪವಾದ ಕಾಲ ಭೈರವನನ್ನು ಪೂಜಿಸುವುದರಿಂದ ಭಯ, ನಕಾರಾತ್ಮಕ ಶಕ್ತಿ ಮತ್ತು ಶನಿ-ರಾಹುವಿನ ದುಷ್ಟ ಪ್ರಭಾವಗಳು ದೂರವಾಗುತ್ತವೆ.
ಮಧ್ಯಪ್ರಾಚ್ಯ ಯುದ್ಧದಿಂದ ಎದುರಾದ ಎಲ್ಪಿಜಿ ಕೊರತೆ ನೀಗಿಸಲು ರಿಲಯನ್ಸ್ ಇಂಡಸ್ಟ್ರೀಸ್ ಮಹತ್ವದ ಘೋಷಣೆ ಮಾಡಿದೆ. ಜಾಮ್ನಗರ ಸಂಸ್ಕರಣಾಗಾರದಲ್ಲಿ ಎಲ್ಪಿಜಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಲು ನಿರ್ಧರಿ
ಸ್ಟಾರ್ ಸುವರ್ಣದ ಜನಪ್ರಿಯ ‘ಆಸೆ’ ಧಾರಾವಾಹಿಯಲ್ಲಿ ಸೂರ್ಯನಾಗಿ ಮಿಂಚುತ್ತಿರುವ ನಿನಾದ್ ಹರಿತ್ಸ, 800 ಸಂಚಿಕೆಗಳ ಯಶಸ್ವಿ ಪಯಣವನ್ನು ಹಂಚಿಕೊಂಡಿದ್ದಾರೆ. ಮಧ್ಯಮ ವರ್ಗದ ಕಥಾ ಹಂದರ, ಭಾವನಾತ್ಮಕ ಸನ್ನಿವೇಶಗಳು ಧಾರಾವಾಹಿಗೆ ಶಕ
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್
ಬೈಕ್ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ
ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ NSUI ಮತ್ತು ABVP ಕಾರ್ಯಕರ್ತರ ನಡುವೆ ರಾಜಕೀಯ ಕಿಚ್ಚು ಭುಗಿಲೆದ್ದಿದೆ. NSUI ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ABVP ಪ್ರತಿಭಟನ
Allu Arjun business: ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕ
ಹುಬ್ಬಳ್ಳಿಯ ಹೋಟೆಲ್ ಉದ್ಯಮವು ತೀವ್ರ LPG ಸಿಲಿಂಡರ್ ಕೊರತೆಯಿಂದ ತತ್ತರಿಸಿದೆ. ಮಾಲೀಕರು 4,000-5,000 ನೀಡಲು ಸಿದ್ಧವಿದ್ದರೂ ಸಿಲಿಂಡರ್ಗಳು ಲಭ್ಯವಿಲ್ಲ. ಇದರಿಂದ ದೋಸೆ, ಪೂರಿ ಮುಂತಾದ ಖಾದ್ಯಗಳ ತಯಾರಿಕೆಯನ್ನು ನಿಲ್ಲಿಸಿ, ಕಾರ್ಮಿ
ಜೋಡು ಹುಬ್ಬು ಅಥವಾ ಹುಬ್ಬುಗಳ ರಚನೆಯ ಕುರಿತು ಪುರಾತನ ನಂಬಿಕೆಗಳು, ಜ್ಯೋತಿಷ್ಯ ಶಾಸ್ತ್ರದ ವಿಶ್ಲೇಷಣೆ ಮತ್ತು ಅವು ವ್ಯಕ್ತಿಯ ಭವಿಷ್ಯ, ಅದೃಷ್ಟದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದರ ಕುರಿತು ಇಲ್ಲಿ ವಿವರವಾಗಿ ಚರ್ಚಿಸಲ
ಕಳೆದ ಹದಿಮೂರು ವರ್ಷಗಳಿಂದ ಕೋಮಾ(Coma)ದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್ ಇಂದು(ಮಾರ್ಚ್ 11) ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು ಸಾಧ್ಯವಾಗದೆ ಜೀವಂತ ಶವದಂತಾಗಿದ್ದಾನೆ. ಆತನ ವೃದ್ಧ ಪೋಷಕರು, ಅವರ ಚೇತ
ಇಂದಿನ ದುಬಾರಿ ದುನಿಯಾದಲ್ಲಿ ಬದುಕೋದೇ ಕಷ್ಟ. ದೊಡ್ಡ ದೊಡ್ಡ ನಗರಗಳಲ್ಲಿ ತಿಂಗಳಿಗೆ ಲಕ್ಷ ಲಕ್ಷ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಒಂದೇ ಒಂದು ರೂಪಾಯಿ ಉಳಿಯಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಪಿಜಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ EMI ಸೌಲಭ್ಯ ಮತ್ತು ಸಕಾಲಿಕ ಪಾವತಿಗೆ ರಿಯಾಯಿತಿ ನೀಡುವಂತೆ ರಾಜ್ಯ ಹಣಕಾಸು ಆಯೋಗವು ಶಿಫಾರಸು ಮಾಡಿದೆ. ಇದು ತೆರಿಗೆದಾರರ ಮೇಲಿನ ಆರ್ಥಿಕ ಹೊರೆಯನ್
ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್
ಪಾಕಿಸ್ತಾನದ ಜನಪ್ರಿಯ ಯೂಟ್ಯೂಬರ್ ರಜಬ್ ಬಟ್ ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿದ್ದಾರೆ. ಒಂದೂವರೆ ವರ್ಷದ ದಾಂಪತ್ಯದ ನಂತರ ರಜಬ್ ಪಾಡ್ಕ್ಯಾಸ್ಟ್ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದು, ಪತ್ನಿ ಮತ್ತು
Pakistan vs Bangladesh: ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ನಡುವಣ ಏಕದಿನ ಸರಣಿಯು ಮಾರ್ಚ್ 11 ರಿಂದ ಶುರುವಾಗಲಿದೆ. ಬಾಂಗ್ಲಾದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಆದರೆ ಈ ಸರಣಿಗೆ ಆಯ್ಕೆ ಮಾಡಲಾದ
Kangana Ranaut: ಸಂಸದೆಯೂ ಆಗಿರುವ ನಟಿ ಕಂಗನಾ ರನೌತ್, ಕಳೆದ ಕೆಲವಾರು ವರ್ಷಗಳಿಂದಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಅದರಲ್ಲೂ ಐತಿಹಾಸಿಕ, ಸಾಮಾಜಿಕ ಕತೆಯುಳ್ಳ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿ
ರಶ್ಮಿಕಾ ಮಂದಣ್ಣ ಅವರ ವೈರಲ್ ಮದುವೆ ಫೋಟೋಗಳು ಮತ್ತು ಸಹೋದರಿ ಶಿಮನ್ ಜೊತೆಗಿನ ಚಿತ್ರಗಳು ಗಮನ ಸೆಳೆದಿವೆ. ಉದಯಪುರದಲ್ಲಿ ನಡೆದ ಅದ್ದೂರಿ ವಿವಾಹ ಕಾರ್ಯಕ್ರಮದಲ್ಲಿ ಶಿಮನ್ ಕುಣಿದು ಕುಪ್ಪಳಿಸಿದ್ದಾಳೆ. 16 ವರ್ಷಗಳ ವಯಸ್ಸಿನ ಅಂ
ಅಪಾಯಕಾರಿ ಗಡಿಯಲ್ಲಿ ನಿಂತು ಶತ್ರುಗಳ ಹುಟ್ಟಡಗಿಸಿ, ನಮ್ಮನ್ನು ರಕ್ಷಣೆ ಮಾಡುವುದರಿಂದ ಹಿಡಿದು, ಯಾರು ಏನೇ ಅಪಾಯದಲ್ಲಿದ್ದರೂ ಅವರನ್ನು ಕಾಪಾಡಲು ಕೂಡ ಸೈನಿಕ(Soldier)ರು ಸದಾ ಸಿದ್ಧರಿರುತ್ತಾರೆ. ಇತ್ತೀಚೆಗೆ ಮಥುರಾದಿಂದ ದೆಹಲಿಗ
2026ರ ಯುಗಾದಿ ಧನುಸ್ಸು ರಾಶಿಯವರಿಗೆ ಶುಭಕರವಾಗಿದ್ದು, ಆದಾಯದಲ್ಲಿ 14 ಪಟ್ಟು ಹೆಚ್ಚಳ ಹಾಗೂ ಉತ್ತಮ ಆರ್ಥಿಕ ಪ್ರಗತಿಯಾಗಲಿದೆ. ಸಂಬಂಧಗಳಲ್ಲಿ ಎಚ್ಚರಿಕೆ ಅಗತ್ಯವಿದ್ದರೂ, ಕೀರ್ತಿ, ಪ್ರತಿಷ್ಠೆ ಮತ್ತು ಅನಿರೀಕ್ಷಿತ ಧನಲಾಭ ಪ್ರಾಪ
ಶಿವರಾತ್ರಿ ಜಾತ್ರೆ ವೇಳೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನೋರ್ವನನ್ನು ನರಭಕ್ಷಕ ಚಿರತೆ ಕೊಂದು ತಿಂದಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೆ ಅದೇ ಜಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ರಸ್ತೆಯ ಇಳಿಜಾ
Shah Rukh Khan: ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ನಟಿಸಿದ್ದ ಕೆಲ ಅತಿಥಿ ನಟರುಗಳು ಈ ಸಿನಿಮಾನಲ್ಲಿಯೂ ನಟಿಸಲಿದ್ದಾರೆ. ಜೊತೆಗೆ ಹೆಚ್ಚುವರಿ ಸೇರ್ಪಡೆಯೆಂದರೆ ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರು ಸಹ ‘ಜೈಲರ್ 2’ ಸಿನಿ
ಧೂಮಪಾನವು ಆರೋಗ್ಯದ ಮೇಲೆ ಆಳವಾದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೌದು ಧೂಮಪಾನದ ಅಭ್ಯಾಸವು ಕ್ಯಾನ್ಸರ್, ಶ್ವಾಸಕೋಶದ ಕಾಯಿಲೆಯಂತಹ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಧೂಮಪಾನವು ಆರೋಗ್ಯ
ನಟಿ ತ್ರಿಷಾ ಕೃಷ್ಣನ್ ಹಳೆಯ ಹೇಳಿಕೆಯೊಂದು ದಳಪತಿ ವಿಜಯ್ ಜೊತೆಗಿನ ಸಂಬಂಧದ ಗಾಸಿಪ್ ಹಿನ್ನೆಲೆಯಲ್ಲಿ ವೈರಲ್ ಆಗಿದೆ. ಈ ಹಿಂದೆ ನಿಶ್ಚಿತಾರ್ಥ ಮುರಿದುಕೊಂಡಿದ್ದ ತ್ರಿಷಾ, ವಿಚ್ಛೇದನದಲ್ಲಿ ತನಗೆ ನಂಬಿಕೆಯಿಲ್ಲ ಎಂದಿದ್ದರು. ಮ
ಲಕ್ಕುಂಡಿಯಲ್ಲಿ ಪತ್ತೆಯಾದ 500-600 ವರ್ಷಗಳ ಹಳೆಯ ಚಿನ್ನದ ನಿಧಿಯು ಚಾಲುಕ್ಯ-ವಿಜಯನಗರ ಕಾಲದ ಅಪೂರ್ವ ದಾಖಲೆಯಾಗಿದೆ. ಇದು ಸಾಮಾನ್ಯ ಆಭರಣವಲ್ಲ, ಬದಲಿಗೆ ದೇವತೆಗಳಿಗೆ ಅರ್ಪಿಸಲಾಗಿದ್ದ 465 ಗ್ರಾಂ ಚಿನ್ನ, ರತ್ನಖಚಿತ ಒಡವೆಗಳಾಗಿವೆ.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅರ್ಚಕ ಸಿದ್ದಲಿಂಗಪ್ಪ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ಶಾಲಿನಿ, ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರ ಹರೀಶ್ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್
T20 World Cup 2026: ಟಿ20 ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡ ಎಂಬ ವಿಶ್ವ ದಾಖಲೆಯನ್ನು ನಿರ್
ಅಲ್ಲು ಅರ್ಜುನ್ ಅವರ 43ನೇ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಕಾದಿದೆ. ಏಪ್ರಿಲ್ 8 ರಂದು ಅಟ್ಲೀ ನಿರ್ದೇಶನದ ಅವರ ಹೊಸ ಸಿನಿಮಾದ ಟೈಟಲ್ ಅನಾವರಣಗೊಳ್ಳಲಿದೆ. ತಾತ್ಕಾಲಿಕವಾಗಿ AA22XA6 ಎಂದು ಹೆಸರಿಸಲಾದ ಈ ಚಿತ್ರದ
ರಾಜಧಾನಿಯಲ್ಲಿ ತೀವ್ರ ಎಲ್ಪಿಜಿ ಸಿಲಿಂಡರ್ ಕೊರತೆಯಿಂದ ಹೋಟೆಲ್ಗಳು ಸಂಕಷ್ಟದಲ್ಲಿವೆ. ವಾಣಿಜ್ಯ ಸಿಲಿಂಡರ್ಗಳ ಪೂರೈಕೆ ವ್ಯತ್ಯಯದಿಂದ ಗ್ಯಾಸ್ ಹೆಚ್ಚು ಬೇಕಾಗುವ ವಡೆ, ಬಜ್ಜಿ, ಪೂರಿಯಂತಹ ಸ್ನ್ಯಾಕ್ಸ್ ತಯಾರಿಕೆ ಸ್ಥಗಿತಗ
Hardik Pandya vs Krunal Pandya: ಪಾಂಡ್ಯ ಸಹೋದರರು ಮೊದಲಿನಿಂದಲೂ ಅತ್ಯಂತ ಆತ್ಮೀಯರಾಗಿದ್ದವರು. ಆದರೆ ಈಗ ಹಾರ್ದಿಕ್ ಅವರ ವೈಯಕ್ತಿಕ ಜೀವನದ ಬದಲಾವಣೆಗಳು ಅವರ ನಡುವಿನ ಅಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಂದರೆ ಹಾರ್ದಿಕ್ ಪಾಂಡ್ಯ ಸ್
‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ಕ್ಕೆ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ, ಮಾರ್ಚ್ 18ರಂದು ‘ಲವ್ ಮಾಕ್ಟೇಲ್ 3’ ಚಿತ್ರದ ಪ್ರೀಮಿಯರ್ ಶೋಗಳು ಪ್ರಸಾರ ಕಾಣಲಿವೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ಕೊಟ್ಟಿದ್ದಾ
ಮಹಾರಾಷ್ಟ್ರ ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗಾಗಿ 'ಕಮ್ ಅರ್ಲಿ-ಗೋ ಅರ್ಲಿ' ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಮುಂಬೈ ಮಹಾನಗರ ಪ್ರದೇಶದ ಮಹಿಳಾ ಉದ್ಯೋಗಿಗಳು 30 ನಿಮಿಷ ಮುಂಚಿತವಾಗಿ ಕಚೇರಿಗೆ ಬಂದು, ಅಷ್ಟೇ ಬೇಗ ಮನೆ
IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಮ್ಯಾಚ್ನಲ್ಲಿ ಸೌತ್ ಡರ್ಬಿಯ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಆರ್ಸಿಬ
ಕರ್ನಾಟಕದಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ತೀವ್ರ ಕೊರತೆ ಎದುರಾಗಿದ್ದು, ಹುಬ್ಬಳ್ಳಿ, ಮೈಸೂರು, ಬೆಳಗಾವಿ ಸೇರಿದಂತೆ ಹಲವು ನಗರಗಳ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಸಿಲಿಂಡರ್ ಲಭ್ಯವಿಲ್ಲದೆ ಅನೇಕ ಹೋಟೆಲ್ಗಳು ಮ
ಕಾಕಿನಾಡ ಪಟಾಕಿ ಘಟಕ ದುರಂತದಲ್ಲಿ ತಂದೆ ಕಳೆದುಕೊಂಡು, ತಾಯಿಯನ್ನು ಮೊದಲೇ ಕಳೆದುಕೊಂಡ ಅನಾಥೆ ದುರ್ಗಾಳ ಸ್ಥಿತಿ ಎಲ್ಲರ ಮನ ಕಲುಕಿತು. ಮಾನಸಿಕ ಅಸ್ವಸ್ಥೆಯಾದ ಆಕೆಯ ಕೈಹಿಡಿದು, ಅಲ್ಲು ಅರ್ಜುನ್ ಜೀವಿತಾವಧಿ ಪ್ರತಿ ತಿಂಗಳು 7,500
ಅಯತೊಲ್ಲಾ ಖಮೇನಿಯವರ ಮಗ ಮೊಜ್ತಬಾ ಉತ್ತರಾಧಿಕಾರಿಯಾಗಿದ್ದಾರೆ. ಆದರೆ, ಖಮೇನಿ ತಮ್ಮ ಮಗ ಉತ್ತರಾಧಿಕಾರಿಯಾಗುವುದನ್ನು ಎಂದಿಗೂ ಬಯಸಿರಲಿಲ್ಲ. ಇರಾನ್ ರಾಜವಂಶ ಆಡಳಿತಕ್ಕೆ ಮರಳಿದೆ ಎಂಬ ಸಂದೇಶ ಜಗತ್ತಿಗೆ ಹೋಗುವುದು ಅವರಿಗೆ ಇ
‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಾಯಾ ಪಾತ್ರಕ್ಕೆ ದೊಡ್ಡ ತಿರುವು ಸಿಕ್ಕಿದೆ. ಅಂಬಿಕಾ ಸಾವಿಗೆ ಮಾಳವಿಕಾಳೇ ಕಾರಣವೆಂದು ಮಾಯಾಳಿಗೆ ಗೊತ್ತಾಗಿದೆ. ತಾನು ಕೇವಲ ಮಾಳವಿಕಾಳ ಅಸ್ತ್ರವಾಗಿದ್ದೆ ಎಂದು ಅರಿತ ಮಾಯಾ, ಈಗ ಅಂಬಿಕ
ಶಿವಮೊಗ್ಗದಲ್ಲಿ ಮದುವೆ ಸಮಾರಂಭಗಳಲ್ಲಿ ಸರಣಿ ಚಿನ್ನಾಭರಣ ಕಳ್ಳತನ ನಡೆಸುತ್ತಿದ್ದ ಬುರ್ಖಾಧಾರಿ ಕಳ್ಳಿ ರುಕ್ಸಾರ್ ಫಿರ್ದೋಸ್ ಅನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಇಲಿಯಾಜ್ ನಗರದ ಶಾದಿ ಮಹಲ್ನಲ್ಲಿ ಸಿಸಿಟಿವಿ ದೃ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗಿ ಹಲವು ದಿನಗಳು ಕಳೆದಿವೆ. ಆದಾಗ್ಯೂ ಸೋಶಿಯಲ್ ಮೀಡಿಯಾದಲ್ಲಿ ಇವರ ಸಂಭ್ರಮ ಇನ್ನೂ ಕಡಿಮೆ ಆಗಿಲ್ಲ. ವಿವಿಧ ರೀತಿಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಫೆಬ
PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ
ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸ
ಬೇಸಿಗೆ ಹೆಚ್ಚಾದಂತೆ ಕರ್ನಾಟಕದ ಪ್ರಮುಖ ನಗರಗಳಾದ ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿದೆ. ರಸ್ತೆ ಕಾಮಗಾರಿ, ನಿರ್ಮಾಣ ಧೂಳು ಮತ್ತು ವಾಹನಗಳ ಹೊಗೆಯಿಂದ ಬೆಂಗಳೂರಿನ AQI 100-170ಕ್ಕೆ ತಲ
ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬೆಂಗಾಲಿ ಬಿಗ್ ಬಾಸ್ ಹೋಸ್ಟ್ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಕ್ರಿಕೆಟ್ ದಿಗ್ಗಜರೊಬ್ಬರು ರಿಯಾಲಿಟಿ ಶೋ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು. ಅವರ ಮೈದಾನದ ಅಗ್ರೆಸಿವ್ ಗುಣ, ವಿವ

25 C