WTC Points Table 2025: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯ ಮುಗಿದಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಅಂಕ ಪಟ್
Mark movie piracy: ‘ಮಾರ್ಕ್’ ಸಿನಿಮಾ ಪೈರಸಿ ಮಾಡುವುದಾಗಿ ಮೊದಲೇ ಬೆದರಿಕೆ ಹಾಕಲಾಗಿತ್ತು, ಬಳಿಕ ಸುದೀಪ್ ಈ ಬಗ್ಗೆ ಮಾತನಾಡಿ ಎಚ್ಚರಿಕೆ ಕೊಟ್ಟರು ಆದರೂ ಸಹ ಸಿನಿಮಾಕ್ಕೆ ಪೈರಸಿ ಸಮಸ್ಯೆ ಕಾಡಿತು. ಈ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವ
ಡಾ. ಬಸವರಾಜ ಗುರೂಜಿಯವರು 2026ರ ಕುಂಭ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಶನಿ ಎರಡನೇ ಮನೆಯಲ್ಲಿದ್ದು, ಗುರು ಐದರಿಂದ ಆರನೇ ಮನೆಗೆ ಸಂಚರಿಸಲಿದೆ. ಈ ವರ್ಷ ಸಾಡೇ ಸಾತಿಯ ಅಂತಿಮ ಘಟ್ಟದಲ್ಲಿದ್ದು, ಆರ್ಥಿಕ ಅಭಿವೃದ್ಧಿ, ವೃತ್ತಿ ವಿ
ಜಮ್ಮು-ಶ್ರೀನಗರ ಹೆದ್ದಾರಿಯ ಬನಿಹಾಲ್ ಬಳಿ ಭೀಕರ ಅಪಘಾತದಲ್ಲಿ 35 ವರ್ಷದ ಸಿಬಿಐ ವಕೀಲ ಶೇಖ್ ಆದಿಲ್ ನಬಿ ಸಾವನ್ನಪ್ಪಿದ್ದಾರೆ. ಹಿಂದಿನಿಂದ ವೇಗವಾಗಿ ಬಂದ ಕಾರು ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇತ್ತೀಚೆಗೆ ಸಿಬಿಐನಲ್ಲಿ ಪ್ರ
666 Operation Dream theater: ಪೋಸ್ಟರ್ ಮೂಲಕವೇ ಸಾಕಷ್ಟು ನಿರೀಕ್ಷೆಯನ್ನು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ಮೂಡಿಸಿದೆ. ಹೇಮಂತ್ ರಾವ್ ನಿರ್ದೇಶನದ ಈ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ ಪಾತ್ರಗಳಲ್ಲಿ ನಟಿಸ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲ
ಡಿಸೆಂಬರ್ 28, 2025ರಿಂದ ಜನವರಿ 3, 2026ರವರೆಗಿನ ವಾರದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು, ಹೊಸ ಅವಕಾಶಗಳು ಹಾಗೂ ಅನಿರೀಕ್ಷಿತ ಸವಾಲುಗಳು ಎದುರಾಗಲಿವೆ. ಪ್ರತಿಯೊಂದು ರಾಶಿ ಚಿಹ್ನೆಗೂ ವಿಶಿಷ್ಟ ಜ್ಯೋತಿಷ್ಯ ಫಲವಿದೆ.
ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ರಕ್ತಹೀನತೆ ಚಿಕಿತ್ಸೆಗೆ ಬಂದ ರೋಗಿಗೆ ತಪ್ಪಾಗಿ A+ ರಕ್ತ ನೀಡಲಾಗಿದ್ದು, O+ ರಕ್ತದ ರೊಗಿಯ ಸ್ಥಿತಿ ಗಂಭೀರವಾಗಿ ತಕ್ಷಣ ಐಸಿಯುಗೆ ದಾಖಲಿಸಲಾಗಿದೆ. ಲ್ಯಾಬ್ ಟೆಕ
ದೆಹಲಿ ಪೊಲೀಸರು ಹೊಸ ವರ್ಷಾಚರಣೆಗೆ ಭದ್ರತೆ ನೀಡಲು 'ಆಪರೇಷನ್ ಆಘಾಟ್ 3.0' ನಡೆಸಿದ್ದಾರೆ. ಅಪರಾಧ ತಡೆಗಟ್ಟುವ ಉದ್ದೇಶದಿಂದ ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 21 ಅಕ್ರಮ ಶಸ್ತ್ರಾಸ್
ಹಿಂದೂ ಧರ್ಮಗ್ರಂಥಗಳ ಪ್ರಕಾರ, ಶನಿ ದೇವರು ಕರ್ಮಗಳಿಗೆ ನ್ಯಾಯ ನೀಡುವ ದೇವರು. ಶನಿವಾರ ಶನೇಶ್ವರನಿಗೆ ಸಮರ್ಪಿತವಾಗಿದ್ದು, ಪೂಜೆ, ಉಪವಾಸ ಮತ್ತು ವಿಶೇಷ ಕ್ರಮಗಳಿಂದ ಶನಿ ದೃಷ್ಟಿಯಿಂದ ದೂರವಿರಬಹುದು. ಅರಳಿ ಮರ ಪೂಜೆ, ಕಪ್ಪು ವಸ್
Australia vs England: ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 152 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 110 ರ
Mark Kannada movie: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬ
ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದ ಕುರಿತು ಗಾನವಿ ತಾಯಿ ಕಣ್ಣೀರು ಹಾಕಿದ್ದು, ಅತ್ತೆ ತನ್ನ ಮಗಳನ್ನು ಪತಿಯ ಪಕ್ಕದಲ್ಲಿ ಕೂರಿಸಲು ಬಿಡುತ
Australia vs England, 4th Test: ಈ ಹದಿನಾಲ್ಕು ವರ್ಷಗಳಲ್ಲಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದಲ್ಲಿ 18 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 16 ಮ್ಯಾಚ್ಗಳಲ್ಲಿ ಸೋಲನುಭವಿಸಿದರೆ, 2 ಪಂದ್ಯಗಳನ್ನು ಆಸ್ಟ್ರೇಲಿಯಾ ಡ್ರಾ ಮಾಡಿಕೊಂಡಿತ
ಇಫ್ಕೋ ಬೆಂಗಳೂರಿನ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಪ್ರತಿದಿನ 2 ಲಕ್ಷ ನ್ಯಾನೋ ಯೂರಿಯಾ ಬಾಟಲಿಗಳನ್ನು ಉತ್ಪಾದಿಸುವ ಈ ಘಟಕ, ದಕ್ಷಿಣ ಭಾರತದಲ್ಲಿ ಸಾಂಪ್ರದಾಯಿಕ ಯೂರಿಯ
ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ತಡರಾತ್ರಿ ಮೂವರು ಪುಂಡರು ಬೈಕ್ನಲ್ಲಿ ಬಂದು ಯುವತಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆಯ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬೈಕ್ ಸಂಖ್ಯೆ ಪತ್ತೆ ಹಚ್ಚಿ ಮ
ವಾಸ್ತು ನಿಯಮಗಳ ಪ್ರಕಾರ, ಮನೆಯಲ್ಲಿ ಮೂರು ಬರ್ನರ್ಗಳ ಗ್ಯಾಸ್ ಸ್ಟವ್ ಇರುವುದು ನಕಾರಾತ್ಮಕ ಶಕ್ತಿಯನ್ನು ಉತ್ಪಾದಿಸಿ, ಕುಟುಂಬದ ಸುಖ-ಶಾಂತಿ ಮತ್ತು ಸಮೃದ್ಧಿಗೆ ಧಕ್ಕೆ ತರುತ್ತದೆ. ಇಂತಹ ಸ್ಟವ್ಗಳು ಆರೋಗ್ಯ ಮತ್ತು ಸಂಪತ್ತಿ
ಬೆಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಜನರನ್ನು ವಂಚಿಸುವ ಜಾಲ ಪತ್ತೆಯಗಿದ್ದು, ಆರ್ಥಿಕ ದುರ್ಬಲರನ್ನು ಗುರಿಯಾಗಿಸಿಕೊಂಡು ವಿದೇಶದಿಂದ ಬರುವ ಪ್ರಯಾಣಿಕರನ್ನು ತಡೆದಿದ್ದೇವೆಂದು ಹೇಳಿ ಹಣ ದೋಚಲಾಗುತ್ತಿದೆ.ಈ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯರು ಎಂದು ಭಾವಿಸಿ ಧಾರವಾಡ ಮೂಲದ ಏಳು ಮಹಿಳೆಯರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೇರ್ ಪಿನ್ ಮಾರಾಟ ಮಾಡುತ್ತಿದ್ದ ಇವರು ಅಮಾಯಕರು ಎಂದು ತ
ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆ ನಡೆದ ಸ್ಥಳದಲ್ಲೇ ಸಲೀಂ ಸಾವನ್ನಪ್ಪಿದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಜುಳಾ ಮತ್ತು ಲಕ್ಷ್ಮೀ ಮೃತಪಟ್ಟಿದ್ದಾರೆ.
ರಾತ್ರಿ ಬೇಗನೆ ಮಲಗಿ ಬೆಳಗ್ಗೆ ಬೇಗ ಏಳಬೇಕು ಎಂದು ಹಿರಿಯರು, ಆರೋಗ್ಯ ತಜ್ಞರು ಆಗಾಗ್ಗೆ ಸಲಹೆಗಳನ್ನು ನೀಡುತ್ತಿರುತ್ತಾರೆ. ಮುಂಜಾನೆ ಬೇಗ ಏಳುವ ಅಭ್ಯಾಸ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ
ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ವ್ಯಕ್ತಿಯ ತೋರು ಬೆರಳಿನ ಆಕಾರವು ಅವರ ವ್ಯಕ್ತಿತ್ವ, ಅದೃಷ್ಟ ಮತ್ತು ಸ್ವಭಾವವನ್ನು ತಿಳಿಸುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದೂ ಕರೆಯಲಾಗುತ್ತದೆ. ಇದರ ವಿಭಿನ್ನ ಆಕಾರಗಳು ನಾಯಕತ
Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊ
Kichcha Sudeep: ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರ
ಬೆಂಗಳೂರಿನ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದ್ದು, ಪತ್ನಿಯ ನಿಧನದ ನಂತರ ಪತಿ ಸೂರಜ್ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸ್ಫೋಟಕ ಮಾಹಿತಿ ದೊರೆತಿದೆ. ಅಷ್ಟೇ ಅಲ್ಲದ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಅದು ಕೂಡ ಟಾಸ್ಕ್ ಆಡಿ ಎಂಬುದು ವಿಶೇಷ. ಗಿಲ್ಲಿ ನಟ ಅವರು ಇಷ್ಟು ದಿನ ಕ್ಯಾಪ್ಟನ್ ಆಗಿಲ್ಲ ಎಂಬ ಬೇಸರ ಇತ್ತು. ಈ ಬೇಸರ ಪೂರ್ಣಗೊಳ್ಳುವ ಸಮಯ ಬಂದಿದೆ. ಅವ
Bigg Boss Kannada 12: ಈ ವಾರ ಬಿಗ್ಬಾಸ್ ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವ
India Women vs Sri Lanka Women: ತಿರುವನಂತಪುರದ ಗ್ರೀನ್ಫೀಲ್ಡ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್ಗಳಲ್ಲಿ 112 ರನ್ ಕಲೆಹಾ
ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಗಳೂರಿನಲ್ಲಿ ಮುಸ್ಲಿಂ ವಸತಿಗಳ ನೆಲಸಮವನ್ನು ಖಂಡಿಸಿದ್ದಾರೆ. ಕರ್ನಾಟಕ ಸರ್ಕಾರ ಉತ್ತರ ಪ್ರದೇಶದ 'ಬುಲ್ಡೋಜರ್ ನೀತಿ' ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಫಕೀರ್ ಕಾಲೋನಿ, ವಸೀಮ್ ಲೇಔಟ್
MI Cape Town vs Durban Super Giants: 233 ರನ್ಗಳ ಕಠಿಣ ಗುರಿ ಬೆನ್ನತ್ತಿದ ಎಂಐ ಕೇಪ್ಟೌನ್ ಪರ ಆರಂಭಿಕನಾಗಿ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 63 ಎಸೆತಗಳನ್ನು ಎದುರಿಸಿದ ರಿಕೆಲ್ಟನ್ 11 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 113 ರನ
ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರಾದ್ಯಂತ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ಸಂಖ್ಯೆಗಳಿಂದಲೂ ಏರ್ ಕ್ವಾಲಿಟಿ ಕುಸಿಯುತ್ತಿದೆ. ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀಡ
Bigg Boss Kannada 12: ಬಿಗ್ಬಾಸ್ ಮನೆ ಕೇವಲ ಜಗಳಕ್ಕೆ ಮಾತ್ರವಲ್ಲ, ತಮ್ಮನ್ನು ತಾವು ಅರಿತುಕೊಳ್ಳಲು, ತಪ್ಪುಗಳನ್ನು ತಿದ್ದಿಕೊಳ್ಳಲು ಹೊಸ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹ ಸಹಾಯ ಮಾಡುತ್ತದೆ. ಈ ಹಿಂದೆ ಸಹ ಹಲವು ಸ್ಪರ್ಧಿಗಳಿಗೆ ತಮ್ಮ ತ
Australia vs England: ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 152 ರನ್ಗಳಿಗೆ ಆಲೌಟ್ ಆದರೆ, ಇಂಗ್ಲೆಂಡ್ 110 ರನ್ಗಳಿಸಿ ಸರ್ವಪತನ ಕಂಡಿದೆ. ಇದರ ನಡುವೆ 41 ರನ್ಗಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಹ್ಯಾ
ಸಲ್ಮಾನ್ ಖಾನ್ ಅವರು ಖಾಸಗಿ ಪಾರ್ಟಿಯನ್ನು ಆಯೋಜನೆ ಮಾಡಿದ್ದರು. ಆಪ್ತರು, ಗೆಳೆಯರು ಹಾಗೂ ಚಿತ್ರರಂಗದ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಮೊದಲು ಈ ಪಾರ್ಟಿಗೆ ಬಂದರು. ಅವರ ಸಹೋದರಿ
Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜ್ಯದೆಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದೆಲ್ಲೆಡೆ ಇಂದು ಚಳಿಯಿರಲಿದ್ದು, ವೈದ್ಯರು ಆರೋಗ್ಯ ಕಾಪಾ
Salman Khan: ಸಲ್ಮಾನ್ ಖಾನ್ ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ. ಅವರು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ಅಂದಹಾಗೆ ಸಲ್ಮಾನ್ ಖಾನ್ ಬಳಿಯ ಒಟ್ಟು ಆಸ್ತಿ ಎಷ್ಟು? ಸಲ್ಮಾನ್ ಬಳಿ ಇವೆ ಹಲವು ಬಲು ದುಬಾರಿ ವಸ್ತು
ಬೆಂಗಳೂರಿನ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ದೊರೆತಿದೆ. ಹೆಬ್ಬಾಳ ಜಂಕ್ಷನ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ ದೊರೆತಿದೆ. ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಯಲಹಂಕ, ಸಹಕಾರನ
AUS vs ENG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ ತಂಡಗಳು ಬ್ಯಾಟಿಂಗ್ ಮಾ
ನಮ್ಮ ಜೀವನವು ಲಾಭ-ನಷ್ಟ, ಸುಖ-ದುಃಖಗಳ ಮಿಶ್ರಣವಾಗಿದೆ. ಕೆಟ್ಟ ಘಟನೆಗಳು ಅಥವಾ ಅಶುಭಗಳು ಸಂಭವಿಸುವ ಮುನ್ನ, ನಮ್ಮ ಶಾಸ್ತ್ರಗಳು ಮತ್ತು ಪರಂಪರೆಗಳ ಪ್ರಕಾರ ಕೆಲವು ಶಕುನಗಳು ಅಥವಾ ಸೂಚನೆಗಳು ಗೋಚರಿಸುತ್ತವೆ. ವಿದ್ಯಾರ್ಥಿಗೆ ಪರ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಸಪ್ತಮಿ, ಉತ್ತರಾಭಾದ್ರ ನಕ್ಷತ್ರ, ವ್ಯತಿಪಾತ
ಸೀ ಬರ್ಡ್ ಬಸ್ನ ಚಾಲಕನೊಬ್ಬ ಬೆಂಗಳೂರಿನಲ್ಲಿ ಮದ್ಯಪಾನ ಮಾಡಿ ಬಸ್ ಚಲಾಯಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಚಾಲಕ ಕುಡಿದಿರುವುದು ಗೊತ್ತಾಗಿದೆ. ಇತ್ತೀಚೆಗೆ ಇದೇ ಕಂ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಶನಿವಾರ ಕಾಮಗಾರಿ, ಹಿತಶತ್ರು, ಆದಾಯ, ಪ್ರಶಂಸೆ, ಲೆಕ್ಕಾಚಾರ, ಆತ್ಮಸ್ಥೈರ್ಯ, ಸರಳತೆ ಇವೆಲ್ಲ ಇಂದಿನ ಭವಿಷ್ಯ. ಜೀವನದ ಸವಾಲುಗಳನ್ನು ಎದು
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 27ರ ಶನಿವಾರದ ದಿನ ಭ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣ
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಸಿನಿಮಾದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಸಹ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ
ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಹಾಲು ತರಲೆಂದು ಬೈಕ್ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿ
ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತರ ಸಂಖ್ಯೆ 3ಕ್ಕೇರಿದೆ. ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಚಿಕಿತ್ಸೆ ಫಲಿಸದೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಫಿನಾಲೆ ಹತ್ತಿರ ಆಗುತ್ತಿದೆ. ಹಾಗಾಗಿ ಈ ವಾರ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ಬಿಗ್ ಬಾಸ್ ಮನೆಗೆ ಬಂದು ಹೋಗುತ್ತಿದ್ದಾರೆ. ಇತ್ತೀಚೆಗ
ಥೈಲ್ಯಾಂಡ್ ಸೇನೆಯು ಕಾಂಬೋಡಿಯಾದಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಬುಲ್ಡೋಜರ್ ಬಳಸಿ ಕೆಡವಿದೆ. ಗಡಿ ವಿವಾದದ ಭಾಗವಾಗಿರುವ ಈ ಕ್ರಮವು ಭಾರತ ಸೇರಿದಂತೆ ವಿಶ್ವದಾದ್ಯಂತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಥೈ
India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂ
India Women Dominate Sri Lanka in 3rd T20I: ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಭಾರತ 3-0 ಅಂತರದ
ಕಾಂಗ್ರೆಸ್ ನಟಿಸುವುದನ್ನು ನಿಲ್ಲಿಸಿ ವಾಸ್ತವವನ್ನು ಒಪ್ಪಿಕೊಳ್ಳಲು ಪ್ರಾರಂಭಿಸಬೇಕು. ಭಾರತದ ಉತ್ಪಾದನಾ ಹೆಚ್ಚಳವು ಮೇಕ್ ಇನ್ ಇಂಡಿಯಾದ ಫಲಿತಾಂಶವಾಗಿದೆ. ಭಾರತವು ಈಗ ದೇಶೀಯವಾಗಿ ಚಿಪ್ಗಳು, ಎಲೆಕ್ಟ್ರಾನಿಕ್ ಘಟಕಗಳು ಮತ
ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿಯನ್ನು ಕೆತ್ತನೆ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಗಣ್ಯರು ಪುತ್ಥಳಿಯನ್ನು ಅನಾವರಣಗೊಳ
Virat Kohli Vijay Hazare Trophy: ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಪಂದ್ಯಗಳನ್ನು ಆಡಿ ಅಬ್ಬರಿಸಿದರು. 131 ಮತ್ತು 77 ರನ್ ಗಳಿಸಿ ತಂಡಕ್ಕೆ ಜಯ ತಂದರು. ಆದರೆ ಪಂದ್ಯ ಶ್ರೇಷ್ಠ ಪ್ರಶಸ್ತಿಯಾಗಿ 10,000 ರೂ. ಪಡೆದದ್ದು ಅಭಿಮಾನಿಗಳ ಟೀಕೆಗೆ
ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್ನಲ್ಲಿ 85 ಲಕ್ಷ ರೂ. ಸಾಗಿಸುತ್ತಿದ್ದ ಅಕೌಂಟೆಂಟ್ನನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ವಾಹನದಿಂದ ಕೆಳಗಿಳಿಸಿ ದರೋಡೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ
Dhruv Shorey's Record: ಧ್ರುವ್ ಶೋರೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಐದನೇ ಶತಕ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಹೈದರಾಬಾದ್ ವಿರುದ್ಧ 109 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಅವರು, ಈ ಸಾಧನೆ ಮಾಡಿದ ಭಾರತದ ಎರಡನೇ ಆಟಗಾರರಾಗಿದ್ದ
ಕೇರಳದ ಮುಸ್ಲಿಮರು ತಿರುಪರನಕುಂದ್ರಂ ಸುಬ್ರಹ್ಮಣ್ಯಂ ದೇವಾಲಯದ ಬೆಟ್ಟವನ್ನು ಬಿರಿಯಾನಿಯೊಂದಿಗೆ ಹತ್ತಲು ಯತ್ನಿಸಿದ ಘಟನೆ ಕೋಲಾಹಲಕ್ಕೆ ಕಾರಣವಾಗಿದೆ. ಅವರು ಬೆಟ್ಟದ ಮೇಲಿನ ದರ್ಗಾಕ್ಕೆ ಬಿರಿಯಾನಿ ಸೇರಿದಂತೆ ಮಾಂಸಾಹಾರವನ
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಹೋಟೆಲ್, ಬಾರ್ ಹಾಗೂ ಪಂಬ್ ಮಾಲೀಕರ ಜತೆ ಸಭೆ ಮಾಡಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಬ್ ಬಾರ್ಗಳಲ್ಲಿ ಗ್ರಾಹಕ ಜೊತೆ ಹೇಗೆ ಇರಬೇಕು? ಎಷ್ಟು ಗಂಟೆ
ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ.
ಕಳೆದ 10 ದಿನಗಳಿಂದ ಕಾಣೆಯಾಗಿದ್ದ ಮಗ ಈಗ ಬರ್ತಾನೆ, ಆಗ ಬರ್ತಾನೆ ಅಂತ ಮನೆ ಬಾಗಿಲಲ್ಲೇ ಕಾದು ಕುಳಿತ್ತಿದ್ದ ತಾಯಿಗೆ ಇದೀಗ ನಿರಾಸೆ ಉಂಟಾಗಿದೆ. ಕಾಣೆಯಾಗಿದ್ದ ಪಿಯು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಅತ್ತ ಮಗ ಸಾವನ್ನಪ್ಪ
ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದಾಗಿದ್ದರಿಂದ ಹಲವು ದಿನಗಳಿಂದ ತಲ
ಇಂದು ಪ್ರಾರ್ಥನೆಯ ವೇಳೆ ಸಿರಿಯಾದ ಹೋಮ್ಸ್ ಪಟ್ಟಣದ ಮಸೀದಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್
ಅರ್ಜುನ್ ಕಿಶೋರ್ ಚಂದ್ರ ಅವರ ಹೊಸ ಹಾಡನ್ನು ಬಿಡುಗಡೆ ಮಾಡಲು ಅಶ್ವಿನಿ ಪುನೀತ್ ರಾಜ್ಕುಮಾರ್ ಮುಂದಾಗಿದ್ದಾರೆ. ಇದೇ ಶನಿವಾರದಿಂದ (ಡಿ.27) ‘ಪಿಆರ್ಕೆ ಆಡಿಯೋ’ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ಸಾಂಗ್ ವೀಕ್ಷಿಸಬಹುದು. ಅ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೋಟಗೆರೆ ಕ್ರಾಸ್ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಸೈನಿಕರಿಗೆ ಸಹಾಯ ಮಾಡಿದ್ದ 10 ವರ್ಷದ ಶ್ರವಣ್ ಸಿಂಗ್ ಗೆ ಧೈರ್ಯ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ. ಭಾರತೀಯ ಸೇನೆಯ ಅತ್ಯಂತ ಕಿರಿಯ ನಾಗರಿಕ ಯೋಧ ಎಂದು
Bal Puraskar for Vaibhav Suryavanshi: ವೈಭವ್ ಸೂರ್ಯವಂಶಿ, 14 ವರ್ಷದ ಕ್ರಿಕೆಟ್ ಪ್ರತಿಭೆ, ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದ್ದಾರೆ. ಐಪಿಎಲ್ನಲ್ಲಿ ಅತಿ ವೇಗದ ಅರ್ಧಶತಕ, ಅತಿ ಕ
Movie ticket price: ಕರ್ನಾಟಕ ಸರ್ಕಾರ ಏಕರೂಪ ಟಿಕೆಟ್ ದರ ತರುವ ಪ್ರಯತ್ನ ಮಾಡಿತ್ತು ಆದರೆ ಕೆಲವು ನಿರ್ಮಾಣ ಸಂಸ್ಥೆಗಳು ಅಡ್ಡಗಾಲು ಹಾಕಿದ್ದರಿಂದ ಆದೇಶಕ್ಕೆ ತಡೆ ಬಿದ್ದಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ರೀತಿಯ ವ್ಯವಸ್ಥೆ ತರ
ಕರ್ನಾಟಕದಲ್ಲಿ ವನ್ಯಜೀವಿ ಸಫಾರಿ ನಿಷೇಧದಿಂದ ಪ್ರವಾಸೋದ್ಯಮ ತೀವ್ರ ಸಂಕಷ್ಟದಲ್ಲಿದೆ. ಬಂಡೀಪುರ, ನಾಗರಹೊಳೆಗಳಲ್ಲಿ ಸಫಾರಿ ಸ್ಥಗಿತದಿಂದ ಪ್ರತಿದಿನ ಕೋಟಿಗಟ್ಟಲೆ ಆದಾಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರವಾಸೋದ್ಯಮ ಸಚಿವರಿಗ
India Women vs Sri Lanka Women 3rd T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ನೋಡುತ್ತಿದೆ.
Akshay Kumar real name: ಸ್ಟಾರ್ ನಟ ಅಕ್ಷಯ್ ಕುಮಾರ್ ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್
ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಈ ಸಮಯದಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿರಿಸುವ ಆಹಾರಗಳ ಸೇವನೆ ಮಾಡಬೇಕಾಗುತ್ತದೆ. ಇಂತಹ ಆಹಾರಗಳಲ್ಲಿ ಖರ್ಜೂರವು ಒಂದು. ಅದರಲ್ಲಿಯೂ ಈ ಋತುವಿನಲ್ಲಿ ಇದರ ಸೇವನೆಯಿ
Devdutt Padikkal's Vijay Hazare Century: ಕಳೆದ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ದೇವದತ್ ಪಡಿಕ್ಕಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಮಿಂಚಿದ್ದಾರೆ. ಕೇವಲ 34 ಲಿಸ್ಟ್ ಎ ಇನ್ನಿಂಗ್ಸ್ಗಳಲ್ಲಿ 11 ಶತಕ ಮತ್ತು 12 ಅರ
ಬೆಂಗಳೂರು ಪೊಲೀಸ್ ಆಯುಕ್ತರು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೋಟೆಲ್, ಪಬ್ ಮಾಲೀಕರೊಂದಿಗೆ ಸಭೆ ಮಾಡಿ ಖಡಕ್ ಸೂಚನೆ ನೀಡಿದ್ದಾರೆ. ಜನದಟ್ಟಣೆ ನಿಯಂತ್ರಣ, ಸಮಯ, ಮಹಿಳೆಯರ ಸುರಕ್ಷತೆ ಸೇರಿದಂತೆ 30 ಪ್ರಮುಖ ಸೂಚನೆಗಳನ್ನು ನೀಡ
ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕುಡಿದ ಮತ್ತಿನಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಬಿಹಾರ ಮೂಲದ ವ್ಯಕ್ತಿ ಬರ್ಬರ ಕೊಲೆಯಾಗಿದ್ದು, ಘಟನೆ ಸಂಬಂಧ ಮೂರು ಆರೋಪಿಗಳನ್ನ ಪೊಲೀಸರು ಬಂಧಿಸಿ
India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಲು ಇಂದು ದೆಹಲಿ ಹೈಕೋರ್ಟ್ ಹೊರಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್
ಬಾಂಗ್ಲಾದೇಶದ ಢಾಕಾದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವನ್ನು ಭಾರತ ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕೆಂದು ಭಾರತ ಒತ್ತಾಯಿಸಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿ
‘ಧುರಂಧರ್’ ಚಿತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರ ಮಾಡಿದ ಅಕ್ಷಯ್ ಖನ್ನಾ ಅವರಿಗೆ ಈಗ ಫುಲ್ ಡಿಮ್ಯಾಂಡ್. ಮುಂದಿನ ಸಿನಿಮಾಗೆ ಅವರು ಬರೋಬ್ಬರಿ 21 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದಲ್
Kichcha Sudeep movie: ದರ್ಶನ್ ಆಪ್ತ ಧನ್ವೀರ್ ಸಹ ‘ಕಾಡಲ್ಲಿ ಎಲ್ಲ ಪ್ರಾಣಿಗಳಿರುತ್ತವೆ ಆದರೆ ಸಿಂಹವೇ ರಾಜ’ ಎಂದೆಲ್ಲ ದರ್ಶನ್ ಪರವಾಗಿ ಟ್ವೀಟ್ ಮಾಡಿ, ಸುದೀಪ್ ಅವರನ್ನು ತಗ್ಗಿಸಿ ತೋರಿಸುವ ಪ್ರಯತ್ನ ಮಾಡಿದ್ದರು. ಅದಕ್ಕೆ ಸುದೀಪ್ ಆಪ್ತ ವ
ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ ಪ್ರಕರಣದ ತನಿಖೆ ವೇಳೆ ಪೊಲೀಸರಿಗೆ ದೊಡ್ಡ ಅಚ್ಚರಿ ಕಾದಿತ್ತು. ಅಕ್ರಮ ಸಂಬಂಧ ಕಾರಣಕ್ಕೆ ನಡೆದ ಕೊಲೆಗೆ ಸಂಬಂಧ
Vijay Hazare Trophy: ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿನ ಹಿನ್ನಡೆಯ ನಂತರ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಬಲಿಷ್ಠ ಜಾರ್ಖಂಡ್ ವಿರುದ್ಧ 412 ರನ್ ಬೆನ್ನಟ್ಟಿ ಗೆದ್ದ ತಂಡ, ನಂತರ ಕೇರಳ ವಿರುದ್ಧ 8 ವಿಕ
ಮಕ್ಕಳಲ್ಲಿ ಕಲಿಕೆಯನ್ನು ಹೆಚ್ಚಿಸಲು, ಸ್ಕ್ರೀನ್ ಟೈಮ್ ಕಡಿಮೆ ಮಾಡಲು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಉತ್ತರ ಪ್ರದೇಶದ ಸರ್ಕಾರ ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆಯನ್ನು ಸುಧಾರಿಸಲು ಉತ್ತರ ಪ್ರದೇ
45 Kannada movie: ಅರ್ಜುನ್ ಜನ್ಯ ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗ
ಹನುಮ ಹುಟ್ಟಿದ ಸ್ಥಳ ಅಂಜನಾದ್ರಿ ಈಗ ವಿವಾದದ ಕೇಂದ್ರವಾಗಿದೆ. ಪೂಜಾ ವಿಚಾರಕ್ಕೆ ಇಬ್ಬರು ಸ್ವಾಮೀಜಿಗಳ ನಡುವೆ ಜಗಳ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಈ ಸಂಬಂಧ ಎರಡು ದಿನಲ್ಲಿ ಒಟ್ಟು ಮೂರು ಪೊಲೀಸ್ ಪ್ರಕರಣಗಳು
ಕೆನಡಾದಲ್ಲಿ ಹಿಮ ತೆಗೆಯುವ ಕೆಲಸಕ್ಕೆ ಭಾರೀ ಬೇಡಿಕೆಯಿದ್ದು, ವಾರ್ಷಿಕವಾಗಿ ಲಕ್ಷಗಳಲ್ಲಿ (40-75 ಲಕ್ಷ ರೂ.) ಸಂಬಳ ಸಿಗುತ್ತದೆ. ಒಂಟಾರಿಯೊ, ಕ್ವಿಬೆಕ್ನಂತಹ ಪ್ರಾಂತ್ಯಗಳಲ್ಲಿ ಈ ಉದ್ಯೋಗಗಳು ಹೆಚ್ಚು ಲಭ್ಯ. ಕೇವಲ ಉತ್ತಮ ಸಂಬಳ ಮಾತ
ಚಿತ್ರದುರ್ಗ ಬಸ್ ಅಗ್ನಿ ದುರಂತದ ತನಿಖೆಯಲ್ಲಿ ಹೊಸ ತಿರುವು ಲಭಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಇದೀಗ ಬಸ್ ಒಳಗೆ ರಾಶಿ ರಾಶಿ ಆಯಿಲ್ ಬಾಕ
ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವ
Mysuru balloon gas cylinder Blast: ನಿನ್ನೆ(ಡಿಸೆಂಬರ್ 25) ಕ್ರಿಸ್ಮಸ್ ಹಾಲಿಡೇ ದಿನವೇ ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಈಗಾಗಲೇ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮಹಿಳೆಯೋರ್ವಳು ಸಹ ಮೃತಪಟ್ಟಿದ್ದಾ

24 C