ಇಷ್ಟು ದಿನ ಅತ್ಯಂತ ಕಳಪೆಯಿದ್ದ ಬೆಂಗಳೂರಿನ ಗಾಳಿಯ ಗುಣಮಟ್ಟ ಇಂದು ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳು ಬೆಂಗಳೂರಿನ ಹಲವು ಪ್ರದೇಶಗಳ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿತ್ತು. ಇದೀಗ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರ
ಬ್ಯಾರಿಕೇಡ್ ಬಳಿ ಸಾಗುತ್ತಿದ್ದ ಅರಣ್ಯ ಇಲಾಖೆ ವಾಹನದತ್ತ ಕಾಡಾನೆ ಆಕ್ರಮಣಕಾರಿ ಧೋರಣೆಯಲ್ಲಿ ಚೇಸ್ ಮಾಡಿದ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ ಫೋನ್ನಲ್ಲಿ ಸೆರೆಹಿಡಿದಿದ್ದಾರೆ. ಮೈಸೂರಿನ ಸರಗೂರು ತಾಲ್ಲೂಕಿನ ದಡದಳ
WPL 2026, RCB vs MI: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 154 ರನ್ ಕ
Karnataka Weather: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಸಮತೋ
ಪ್ರಭಾಸ್ ಅವರು ಕಥೆಯನ್ನು ಒಪ್ಪಿಕೊಳ್ಳುವಾಗ ಸಾಕಷ್ಟು ಗಮನ ಹರಿಸುತ್ತಾರೆ. ಅವರು ‘ರಾಜಾ ಸಾಬ್’ ಚಿತ್ರವನ್ನು ಒಪ್ಪಿಕೊಂಡಾಗ ಎಲ್ಲರಿಗೂ ಅಚ್ಚರಿ ಆಗಿದ್ದಂತೂ ಸುಳ್ಳಲ್ಲ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಈ
ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಭಯಭೀತರಾಗಿದ್ದು, ರಾತ್ರಿ ವೇಳೆಯಲ್ಲಿ ಮನೆಯಿಂದ ಹೊರಬರಲು ಸಹ ಹೆದರುವ ಪ
ವಾಸ್ತುಶಾಸ್ತ್ರದ ಪ್ರಕಾರ, ನಮ್ಮ ವಾಸಸ್ಥಳ, ಕಚೇರಿ ಅಥವಾ ವ್ಯಾಪಾರ ಸ್ಥಳದಲ್ಲಿ ಕೆಲವು ಸಸ್ಯಗಳನ್ನು ಇಡುವುದು ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ. ಇಂತಹ ಸಸ್ಯಗಳನ್ನು ನೋಡಿದಾಗ ನಮ್ಮ ಮನಸ್ಸು ಕೂಡ ಸಕ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 10-01-2026 ರ ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ಪುಷ್ಯ ಮಾಸದ ಈ ದಿನ ಶನಿವಾರವಾಗಿದ್ದು, ರವಿ ಧನು
ವಿಜಯಪುರದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ತಿನಿಸಿದ ಲಡ್ಡನ್ನು ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಸಿಎಂ ಆಗಿ ದಾಖಲೆ ಹಿನ್ನೆಲೆಯಲ್ಲಿ ಈ ಸನ್ಮಾನ ನಡೆಯ
ಜನವರಿ 10ರ ಸಂಖ್ಯಾಶಾಸ್ತ್ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1, 2, 3ರವರಿಗೆ ಈ ದಿನ ಹೇಗಿರಲಿದೆ ಎಂಬುದರ ಸಂಪೂರ್ಣ ಮಾಹಿತಿ ಲಭ್ಯವಿದೆ. ನಾಯಕತ್ವ, ಹಣಕಾಸು, ಸಂಬಂಧಗಳು ಮತ್ತು ವೃತ್ತಿಜೀವನದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ. ಪ್
ಜನ್ಮಸಂಖ್ಯೆ 4, 5, 6ರ ಜನವರಿ 10ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಅನಿರೀಕ್ಷಿತ ಫಲಿತಾಂಶ, ತಾಂತ್ರಿಕ ಕ್ಷೇತ್ರದಲ್ಲಿ ಶುಭ ಸುದ್ದಿ ಇರಲಿದೆ. ಜನ್ಮಸಂಖ್ಯೆ 5 ರವರು ಹಠಾತ್ ಧನಲಾಭ, ಉದ್ಯೋಗ ಬದಲಾವಣೆಗೆ ಅವಕಾಶ ಕಾಣಬಹುದು.
ಶಾಲಿವಾಹನ ಶಕವರ್ಷ 1948ರ ಪೌಷ ಮಾಸ ಕೃಷ್ಣ ಪಕ್ಷದ ಅಷ್ಟಮೀ ಶನಿವಾರದ ಇಂದಿನ ದಿನ ಭವಿಷ್ಯ. ಈ ದಿನ ಅಧಿಕ ಶ್ರಮ, ವ್ಯಾಪಾರದಲ್ಲಿ ತಡೆ, ಹಾಗೂ ಅಶುಭ ವಾರ್ತೆಗಳ ಸಾಧ್ಯತೆಗಳಿವೆ. ಆದರೆ, ಹೊಸ ಸ್ನೇಹ ಬೆಳೆಸುವ, ಅಸಹಿಷ್ಣುತೆ ನಿಭಾಯಿಸುವ ಅವಕ
RCB Kicks Off WPL 4th Season with Thrilling Win vs MI: ಮಹಿಳಾ ಪ್ರೀಮಿಯರ್ ಲೀಗ್ನ 4ನೇ ಸೀಸನ್ಗೆ ಆರ್ಸಿಬಿ ಭರ್ಜರಿ ಆರಂಭ ಪಡೆದಿದೆ. ಮುಂಬೈ ವಿರುದ್ಧದ ರೋಚಕ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಬೀಗಿದೆ. ನಡಿನ್ ಡಿ ಕ್ಲರ್ಕ್ ಅವರ ಆಲ್ರೌಂಡರ್ ಪ್ರದರ್ಶನದಿಂ
WPL 2026 Opener: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಭರ್ಜರಿ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂ
ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಬಿಹಾರದ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೋ ನೋಡಿಕೊಂಡು ಗರ್ಭಿಣಿ ಆಪರೇಷನ್ ಮಾಡಿದ್ದಾರೆ. ಈ ಆಪರೇಷನ್ ಬಳಿಕ ಮಗುವನ್ನು ಹೊರತೆಗೆಯಲಾಗಿದ್ದು, ಹೆರಿಗೆಯಾಗುತ್ತಿದ್ದಂತೆ ತಾಯಿ ಪ್
ಆರಂಭದಿಂದಲೂ ಓಡುವ ಕುದುರೆ ಆಗಿದ್ದ ಗಿಲ್ಲಿ ನಟ ಅವರು ಇನ್ನೂ ಫಿನಾಲೆಗೆ ತಲುಪಿಲ್ಲ. ಆದರೆ ಅವರಿಗಿಂತಲೂ ಮೊದಲು ಧನುಷ್ ಅವರು ಬಿಗ್ ಬಾಸ್ ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ. ಟಾಪ್ 6 ಆಟದಲ್ಲಿ ಧನುಷ್ ಅವರು ಎಲ್ಲರಿಗಿಂತ ಚೆನ್ನಾಗ
ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿ
ಕೇರಳದಲ್ಲಿ ಅತ್ಯಂತ ಅಮಾನವೀಯ ಘಟನೆಯೊಂದು ನಡೆದಿದೆ. ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಐದು ವರ್ಷದ ಬಾಲಕಿಯೊಬ್ಬಳು ಮಲತಾಯಿಯನ್ನು ಕ್ರೂರವಾಗಿ ಥಳಿಸಿದ್ದಾಳೆ. ಬಳಿಕ ಆ ಮಗುವಿನ ಖಾಸಗಿ ಭಾಗಗಳನ್ನು ಬಿಸಿ ಮಾಡಿ
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಒಂದು ವೇಳೆ ಮಸೂ
WPL 2026: ಮಹಿಳಾ ಪ್ರೀಮಿಯರ್ ಲೀಗ್ 2026 ಆರಂಭಕ್ಕೂ ಮುನ್ನವೇ ಗುಜರಾತ್ ಜೈಂಟ್ಸ್ಗೆ ದೊಡ್ಡ ಆಘಾತ ಎದುರಾಗಿದೆ. ಸ್ಟಾರ್ ವಿಕೆಟ್ಕೀಪರ್-ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದಿಂದ ಇಡೀ ಆವೃತ್ತಿಯಿಂದ ಹೊರಬಿದ್ದಿದ್ದಾರೆ. 50 ಲಕ್ಷಕ್ಕೆ ಖರ
ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿ ಅನುಮೋದನೆಗಾಗಿ ಕಳುಹಿಸಿದ್ದ ಒಟ್ಟು 22 ಮಸೂದೆಗಳ ಪೈಕಿ 19ಕ್ಕೆ ವಿಧೇಯಕಗಳಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಆದರೆ ದ್ವೇ
ಇಂಗ್ಲೆಂಡ್ ಮೂಲದ 94 ವರ್ಷದ ವೃದ್ಧೆಯೊಬ್ಬರು ಕಳೆದ 50 ವರ್ಷಗಳಿಂದ ಗೋಕರ್ಣಕ್ಕೆ ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಕುಡ್ಲೆ ಬೀಚ್ ಅವರ ನೆಚ್ಚಿನ ತಾಣ. ಇತ್ತೀಚೆಗೆ ಕುಡ್ಲೆ ಬೀಚ್ನಲ್ಲಿ ಹೆಚ್ಚಾದ ಕಸ ಕಂಡು ಅದನ್ನು ಸ್ವತಃ ಸ್ವಚ
‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಮ್ಯೂಟೆಂಟ್ ರಘು ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದರು. ಅಂತಿಮ ಹಂತದ ತನಕ ಅವರು ಸಾಗಿಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಮ್ಯೂಟೆಂಟ್ ರಘು ಅವರಿಗೆ ಬಹಳಷ್ಟು ಅನುಭವಗಳು ಆ
RCB's Lauren Bell Dominates: ಮಹಿಳಾ ಪ್ರೀಮಿಯರ್ ಲೀಗ್ 2026ರ ನಾಲ್ಕನೇ ಸೀಸನ್ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣಸಿದೆ. ಆರ್ಸಿಬಿಯ ಲಾರೆನ್ ಬೆಲ್ ತಮ್ಮ ಚೊಚ್ಚಲ ಪಂದ್ಯದಲ್ಲ
ಬೆಂಗಳೂರಿನಲ್ಲಿ ಕಾಮುಕರ ಕಾಟ ಹೆಚ್ಚಾಗುತ್ತಿದೆ. ರಸ್ತೆ, ಪಾರ್ಕ್ನಲ್ಲಿ ವಾಕಿಂಗ್ ಹಾಗೂ ನಡೆದುಕೊಂಡು ಹೋಗುವ ಹೆಣ್ಣು ಮಕ್ಕಳು ಮುಂದೆಯೇ ಅಸಭ್ಯವಾಗಿ ವರ್ತಿಸುವುದು, ಖಾಸಗಿ ಅಂಗವನ್ನು ಮುಟ್ಟಿ ಮಿಕೃತಿ ಮೆರೆದು ಪರಾರಿಯ
ಟೊಮೆಟೊ ಇಲ್ಲದೆ ಯಾವುದೇ ಅಡುಗೆಯಾಗಲಿ ಅದು ಪೂರ್ಣವಾಗುವುದಿಲ್ಲ. ಚಟ್ನಿಯಿಂದ ಸಾಂಬಾರ್ ವರೆಗೆ, ಪ್ರತಿಯೊಂದು ಖಾದ್ಯಕ್ಕೂ ಟೊಮೆಟೊ ಬೇಕಾಗುತ್ತದೆ. ಆದರೆ, ಮಾರುಕಟ್ಟೆಯಿಂದ ಖರೀದಿಸಿ ತಂದ ಟೊಮೆಟೊಗಳನ್ನು ನೇರವಾಗಿ ಫ್ರಿಡ್ಜ್
ಚಿಕ್ಕ ಮಕ್ಕಳನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಕಡಿಮೆಯೇ. ಅದರಲ್ಲೂ ಮಗುವಿಗೆ 1 ತಿಂಗಳಾಗುವವರೆಗೂ ಅದಕ್ಕೂ ಈ ಪ್ರಪಂಚಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಮಗು ಹುಟ್ಟಿದ ಸಂಭ್ರಮದಲ್ಲಿದ್ದ ಕೊಯಮತ್ತೂರಿನ ದಂಪತಿಗೆ
ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರು 12ನೇ ಸೀಸನ್ ಬಗ್ಗೆ ಮಾತಾಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿ ಈ ಸೀಸನ್ನ ಸ್ಪರ್ಧಿಗಳ ಕುರಿತು ತಮ್ಮ ಅಭಿಪ್ರಾಯ ಏನೆಂಬುದನ್ನು ಹಂಚಿಕೊಂಡಿದ್ದಾರೆ
PM Modi's AI Vision: ಪ್ರಧಾನಿ ಮೋದಿ ದೆಹಲಿಯಲ್ಲಿ AI ಸ್ಟಾರ್ಟಪ್ಗಳೊಂದಿಗೆ ಸಂವಾದ ನಡೆಸಿದರು. ಫೆಬ್ರವರಿಯಲ್ಲಿ ನಡೆಯಲಿರುವ ಇಂಡಿಯಾ AI ಇಂಪ್ಯಾಕ್ಟ್ ಸಮಿಟ್ ಹಿನ್ನೆಲೆಯಲ್ಲಿ ಈ ಸಭೆ ಆಯೋಜಿಸಲಾಗಿತ್ತು. ಭಾರತವನ್ನು ಜಾಗತಿಕ AI ನಾಯಕನನ್ನಾ
ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪಿಎಂ ಶ್ರೀ ಯೋಜನೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಪೂರಕವಾಗಿ ಪ್ರಾಂಶುಪಾಲರು ಹಾಗೂ ಶಿಕ್ಷಕರಿಗೆ ನಾವೀನ್ಯತೆ, ವಿನ್ಯಾಸ ಮತ್ತು ಉದ್ಯಮಶೀಲತೆ ಶಿಬಿರ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ ಹತ್ತಿರದ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮತ್ತು ಗಾಯಾಳುಗಳ
Apollo Hospitals organizing International Health Dialogue 2026: ಅಪೋಲೋ ಹಾಸ್ಪಿಟಲ್ಸ್ ವತಿಯಿಂದ 2026ರ ಜನವರಿ 30 ಮತ್ತು 31ರಂದು ಹೈದರಾಬಾದ್ನಲ್ಲಿ ಐಎಚ್ಡಿ ಸಮಾವೇಶ ನಡೆಯಲಿದೆ. ಈ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಹಲವು ಹೆಲ್
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ಗುಂಡಿನ ದಾಳಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಈ ಸಂಬಂಧ ಎಲ್ಲಾ ಕೇಸ್ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗಲಾಟೆ ಪ್ರಕರಣದ ತನಿಖೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಭಾರ
ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದ ಏಕೆ ಕುಸಿದಿದೆ ಎಂಬ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ನೀಡಿದ್ದ ಹೇಳಿಕೆಯನ್ನು ಭಾರತದ ವಿದೇಶಾಂಗ ಸಚಿವಾಲಯ ನಿರಾಕರಿಸಿದೆ. ಪ್ರಧಾನಿ ಮೋದಿ ಟ್ರ
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 12 ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾ
ಪತಿಯೇ ಪತ್ನಿಯ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಕಳಲೆ ಗ್ರಾಮದಲ್ಲಿ ನಡೆದಿದೆ. ತವರಿಗೆ ಬಂದಿದ್ದ ಮಹಿಳೆಯನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಮದ್ಯವ್ಯಸನಿ ಪತಿಯ ಹಿಂಸೆಯಿಂದ ದೂ
ಇರಾನ್ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಇರಾನ್ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮ ಮುಂದುವರಿಯುತ್ತದೆ ಎಂದು ಎ
ಲಕ್ಷ ರೂ. ಲಂಚ ಆರೋಪ ಹಿನ್ನೆಲೆ ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕರ ಮನೆ ಮೇಲೆ ಸಿಬಿಐ ದಾಳಿ ಮಾಡುವ ಮೂಲಕ ಶಾಕ್ ನೀಡಿದೆ. ಸುಧೀರ್ ಗ್ರೂಪ್ ಆಫ್ ಕಂಪನಿಯ ನಿರ್ದೇಶಕ ಕೂಡ ಲಂಚ ಪಡೆದ ಆರೋಪ ಕೇಳಿಬಂದಿದ
ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿ
ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಜನರ ಆಹಾರ ಪದ್ಧತಿಯಲ್ಲಿ ಅಡಚಣೆ ಉಂಟಾಗುತ್ತಿದೆ. ಹೀಗಾಗಿ ಅನೇಕರು ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಮಾಡುವುದನ್ನು ಮರೆತಿದ್ದಾರೆ ಅಷ್ಟು ಮಾತ್ರವಲ್ಲ, ಕೆಲವರು ರಾತ್ರಿ ತಡವಾಗಿ ಊಟ ಮಾ
WPL 2026, MI vs RCB Opening Match Toss: ಮಹಿಳಾ ಪ್ರೀಮಿಯರ್ ಲೀಗ್ 2026 ರ ನಾಲ್ಕನೇ ಸೀಸನ್ ಜನವರಿ 9 ರಿಂದ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣೆಸಿದೆ. ಟಾಸ್ ಗೆದ್
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 8 ಮಂದಿ ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಆಗ ಕೇವಲ 6 ಸ್ಪರ್ಧಿಗಳು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್ಗೆ ಅಶ್ವಿನಿ ಗೌಡ ಹೇಳಿದ್ದಾರ
Royal Challengers Bengaluru vs Mumbai Indians Live Score in Kannada: 2026 ರ ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗುತ್ತಿದೆ.ಲೀಗ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚ
ಭೂ ಪರಿಹಾರ ಬಾಕಿ ಇರುವ ಹಿನ್ನೆಲೆಯಲ್ಲಿ ಧಾರವಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಮತ್ತು ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಗಿದೆ. ಇದೇ ರೀತಿ ಹಾಸನದಲ್ಲಿ ಯಗಚಿ ನಾಲೆಗಾಗಿ ಭೂಮಿ ಕಳೆದುಕೊಂಡವರಿಗ
ಬೆಂಗಳೂರು ಮಹಿಳೆಯರಿಗೆ ಅತ್ಯಂತ ಸುರಕ್ಷಿತ ನಗರವೆಂದು ಹಲವು ವರ್ಷಗಳಿಂದ ನೆಲೆಸಿರುವ ನಿವಾಸಿಗಳು, ವಿದ್ಯಾರ್ಥಿನಿಯರು ಮತ್ತು ಗೃಹಿಣಿಯರು ಖಚಿತಪಡಿಸಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿಯ ಹಗಲು ರಾತ್ರಿ ಶ್ರಮ, ಸುರಕ್ಷಾ ಆ್ಯ
ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (
ತಮಿಳುನಾಡಿನ ಮಹಿಳೆಯೊಬ್ಬರು ತಡರಾತ್ರಿ 3 ಪ್ಯಾಕೆಟ್ ಇಲಿ ಪಾಷಾಣ ಆರ್ಡರ್ ಮಾಡಿದ್ದರು. ಆದರೆ, ಇಷ್ಟು ರಾತ್ರಿ ವೇಳೆ ಇಲಿ ಪಾಷಾಣ ಆರ್ಡರ್ ಮಾಡಿದ್ದರಿಂದ ಅನುಮಾನಗೊಂಡ ಬ್ಲಿಂಕಿಟ್ ಡೆಲಿವರಿ ಬಾಯ್ ಆ ಆರ್ಡರ್ ಅನ್ನು ಡೆಲಿವರಿ ಮಾಡ
ಸ್ವಿಟ್ಜರ್ಲೆಂಡ್ನಲ್ಲಿರುವ 'ನಲ್ ಸ್ಟರ್ನ್' ಹೋಟೆಲ್ ಸಾಮಾನ್ಯ ಹೋಟೆಲ್ಗಳಂತಿಲ್ಲ. ಇಲ್ಲಿ ಗೋಡೆಗಳಿಲ್ಲ, ಛಾವಣಿಯಿಲ್ಲ. ಪರ್ವತದ ಮೇಲೆ ಕೇವಲ ಒಂದು ಹಾಸಿಗೆ ಮಾತ್ರ. ಪ್ರಕೃತಿಯ ಮಡಿಲಲ್ಲಿ ನಕ್ಷತ್ರಗಳನ್ನು ನೋಡುತ್ತಾ, ಸಂಗಾತಿ
ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿ ಸಿಂಗರಾಜಿಪುರ ಗ್ರಾಮದ 30 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಒದ್ದಾಡಿದ್ದು, ಸ್ಥ
ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಅವರು ಮೊಸಳೆಯ ಜೊತೆ ಫೈಟಿಂಗ್ ಮಾಡುವ ಸನ್ನಿವೇಶ ಇದೆ. ಆ ದೃಶ್ಯವನ್ನು ಎಂಜಾಯ್ ಮಾಡಲು ಅಭಿಮಾನಿಗಳು ಚಿತ್ರಮ
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಾಟ್ಸ್ಯಾಪ್ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಡಿಸಿಪಿ ಅಕ್ಷಯ್ ಅವರ ಫೋಟೋ ಬಳಸಿ ರಚಿಸಿದ ನಕಲಿ ಅಕೌಂಟ್ನಿಂದ ಹಣಕ್ಕಾಗಿ ವಂಚಕರು ಸಂದೇಶ ಕಳುಹಿಸಿ
Highlights of G RAM G: ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ಸರ್ಕಾರ ಹೊಸ ಸ್ವರೂಪ ಕೊಟ್ಟಿದೆ. ಉದ್ಯೋಗ ಖಾತ್ರಿ ದಿನಗಳ ಸಂಖ್ಯೆಯನ್ನು 100ರಿಂದ 125ಕ್ಕೆ ಏರಿಸಿದೆ. ಕೃಷಿ ಸೀಸನ್ಗೆ ಕೆಲಸಗಾರರ ಲಭ್ಯ
ರಸ್ತೆ ಸಾರಿಗೆ ಸಚಿವಾಲಯ 2026 ರ ವೇಳೆಗೆ ಭಾರತದಲ್ಲಿ V2V ಸಂವಹನ ವ್ಯವಸ್ಥೆಗಳನ್ನು ಪರಿಚಯಿಸಲು ಸಜ್ಜಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದಂತೆ, ಈ ತಂತ್ರಜ್ಞಾನವು ವಾಹನಗಳ ನಡುವೆ ಸುರಕ್ಷತಾ ಮಾಹಿತಿ ವಿನಿಮಯಕ್ಕೆ ನೆರವ
Ranji Player Lalremruata Collapses, Passes Away: ಮಿಜೋರಾಂನಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ವೇಳೆ ಆಘಾತಕಾರಿ ಘಟನೆ ಸಂಭವಿಸಿದೆ. ಮಾಜಿ ರಣಜಿ ಆಟಗಾರ ಕೆ. ಲಾಲ್ರೆಮ್ರುವಾಟಾ ಅವರು ಪಂದ್ಯದ ಮಧ್ಯೆ ಹಠಾತ್ತನೆ ಕುಸಿದು ಬಿದ್ದು, ಚಿಕಿತ್ಸೆ ಫಲಿಸದ
Jana Nayagan movie: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್ ಸಂಕಟ ಕೊನೆ ಆಗುತ್ತಲೇ ಇಲ್ಲ. ಸಿಬಿಎಫ್ಸಿ ಪ್ರಮಾಣ ಪತ್ರ ಕೊಡಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದ ನಿರ್ಮಾಪಕರಿಗೆ ಇಂದು ಬೆಳಿಗ್ಗೆ ಮದ್ರಾಸ್ ಹೈಕೋ
8 ಎಕರೆ ಗದ್ದೆ ಸಲುವಾಗಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಕೆಸರು ಗದ್ದೆಯಲ್ಲಿಯೇ ಪರಸ್ಪರ ಬಡಿದಾಡಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾ
ಬೆಂಗಳೂರಿನಲ್ಲಿ ಸಲಿಂಗಿ ದಂಪತಿಯೊಬ್ಬರು ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಮತ್ತು ವೈರಲ್ AI ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದು ನಿಜವೋ ಅಥವಾ ಕೇವಲ AI ಸೃಷ್ಟಿಯೋ ಎಂಬ ಅನುಮಾನಗಳಿವೆ. ಸಲಿಂಗ ಸ
ನಟನೆ, ನಿರ್ಮಾಣ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಪುನೀತ್ ರಾಜ್ಕುಮಾರ್ ಜನಮನ ಗೆದ್ದಿದ್ದರು. ಅಪ್ಪು ಬದುಕಿನ ವಿವರಗಳನ್ನು ಶಾಲೆಯ ಪಠ್ಯಪುಸ್ತಕದಲ್ಲಿ ಸೇರಿಸಲು ತಯಾರಿ ನಡೆಯುತ್ತಿದೆ ಎಂಬುದು ವಿಶೇಷ. ಇದು ಪುನೀತ
ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ರೆಡ್ಡಿಗಳ ನಡುವಿನ ದಂಗಲ್ ಸಂಬಂಧ ಎಸ್ಪಿ ಅಮಾನತು ಬೆನ್ನಲ್ಲೇ ಡಿಐಜಿಪಿಯನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ವಿಚಾರವಾಗಿ ಹಿರಿಯ ಅಧಿಕಾರಿ ವರ್ತಿಕಾ ಕಟಿಯ
ನುಗ್ಗೆ ಸೊಪ್ಪು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಗಣಿ ಎಂದರೆ ತಪ್ಪಾಗಲಾರದು. ಇದರಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳಿದ್ದು ಆರೋಗ್ಯ ಕಾಪಾಡಿಕೊಳ್ಳಲು ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ಅವುಗಳನ್ನು ನಿಯಮಿತವಾಗಿ ಸೇವಿಸು
ಕರ್ನಾಟಕದಲ್ಲಿ ಇ-ಮೇಲ್ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಇತ್ತೀಚೆಗೆ ರಾಜ್ಯದ 5 ಕೋರ್ಟ್ ಸ್ಫೋಟಿಸೋದಾಗಿ ಕಿಡಿಗೇಡಿಗಳು ಬೆದರಿಕೆ ಇಮೇಲ್ ರವಾನಿಸಿದ್ದರು. ಇದೀಗ ಬೆಂಗಳೂರಿನ ಹೆಬ್ಬಾಳ ಕೇಂದ್ರೀಯ ವಿದ್ಯಾಲಯಕ್ಕೆ 3 RDX ಇ
Know how to check authenticity of GST number: ಬಿಲ್ನಲ್ಲಿ ಜಿಎಸ್ಟಿ ಹೆಸರಿನಲ್ಲಿ ಹೆಚ್ಚುವರಿ ಹಣ ಪಡೆಯಲಾಗುತ್ತದೆ. ಆದರೆ, ಅಸಲಿಗೆ ಜಿಎಸ್ಟಿ ನೊಂದಾವಣಿಯೇ ಆಗಿರುವುದಿಲ್ಲ. ಇಂಥ ಹಲವು ಬ್ಯುಸಿನೆಸ್ಗಳು ಕಾಣದ ಕಣ್ಮರೆಯಲ್ಲಿ ವ್ಯಾಪಾರ ಮಾಡುತ್ತಿರ
ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ವಿವಿಧ ಹುದ್ದೆಗಳ (ಪ್ಯಾರಾಮೆಡಿಕಲ್, ಟೆಕ್ನಿಷಿಯನ್, ALP, JE) ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಅಭ್ಯರ್ಥಿಗಳು ವೇಳಾಪಟ್ಟಿಯಂತೆ ಸಿದ್ಧತೆ ನಡೆ
ಯಾವುದೇ ಪ್ರವಾಸಿ ತಾಣಗಳಲ್ಲಿ ಒಂದೇ ಒಂದು ಪುರುಷರು ಕಾಣದೇ ಇದ್ರೆ ಹೀಗಿರುತ್ತೆ ಎಂದು ಒಮ್ಮೆ ಊಹಿಸಿ. ಈ ರೀತಿ ಊಹಿಸಿಕೊಳ್ಳೋದಕ್ಕೂ ಅಸಾಧ್ಯ. ಆದರೆ ಫಿನ್ಲ್ಯಾಂಡ್ನಲ್ಲಿರುವ ಸೂಪರ್ಶಿ ದ್ವೀಪವು ಮಹಿಳೆಯರಿಗೆ ಮಾತ್ರ ಎಂಟ್ರ
ಏಕಾಂತವಾಗಿ ಸಮಯ ಕಳೆಯಲೆಂದು ಉದಯಪುರದ ಲೀಲಾ ಪ್ಯಾಲೇಸ್ ಹೋಟೆಲ್ಗೆ ತೆರಳಿದ್ದ ದಂಪತಿ ಬಾತ್ರೂಂನಲ್ಲಿ ಸ್ನಾನ ಮಾಡುತ್ತಿದ್ದಾಗ ಹೋಟೆಲ್ ಸಿಬ್ಬಂದಿ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದಾರೆ. ಇದರಿಂದ ಆ ದಂಪತಿಗೆ ತೀವ್ರ
WPL 2026 Opening Ceremony: 2026ರ ಮಹಿಳಾ ಪ್ರೀಮಿಯರ್ ಲೀಗ್ ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಯೋ ಯೋ ಹನಿ ಸಿಂಗ್, ಜಾಕ್ವೆ
Toxic movie director: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್ನಿಂದ ಖಾತ್ರಿ ಆಗಿದೆ. ಆದರೆ ಟೀಸರ್ನ ಕೆಲವು ದೃಶ್ಯ
ಬೆಂಗಳೂರಿನಲ್ಲಿ ಜೀವನ ವೆಚ್ಚ ದುಬಾರಿಯಲ್ಲ ಎಂದು 24ರ ಯುವತಿ ರೆಡ್ಡಿಟ್ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮಾಸಿಕ ಬಜೆಟ್ ಹಂಚಿಕೊಂಡ ಇವರು, ಸರಿಯಾಗಿ ಖರ್ಚು ನಿರ್ವಹಿಸಿದರೆ ಬೆಂಗಳೂರು ಕೈಗೆಟಕುವಂತಿದೆ ಎನ್ನುತ್ತಾರೆ. ಬಾಡಿಗ
ಹಲವಾರು ಮ್ಯೂಸಿಕಲ್ ಹಿಟ್ ಸಿನಿಮಾ ನೀಡಿದ ಹಂಸಲೇಖ ಮತ್ತು ಎಸ್. ಮಹೇಂದರ್ ಮತ್ತೆ ಒಂದಾಗಿದ್ದಾರೆ. ಈ ಜೋಡಿಯ ಹೊಸ ಸಿನಿಮಾವನ್ನು ಕೆ.ಸಿ. ವಿಜಯ್ ಕುಮಾರ್ ಅವರು ನಿರ್ಮಾಣ ಮಾಡಲಿದ್ದಾರೆ. ಜನವರಿ 16ರಂದು ಈ ಸಿನಿಮಾದ ಶೀರ್ಷಿಕೆ ಹಾಗೂ ಚ
ಆನೇಕಲ್ನ ಆಕ್ಸ್ಫರ್ಡ್ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕರಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಸದ್ಯ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ
ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳ
ಚಿರಾಲದಿಂದ ರೆಪಲ್ಲೆಗೆ ಹೋಗುತ್ತಿದ್ದ ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಕೆರೆಗೆ ಇಳಿದಿರುವ ಘಟನೆ ನಡೆದಿದೆ. ರಸ್ತೆಯ ತಿರುವು ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಘಟನೆಯ ಸಮಯದಲ್ಲಿ ಬಸ್ನಲ್ಲಿ ಸುಮಾರು 30 ಪ್ರಯಾಣಿಕರಿ
ಭಾರತೀಯ ಸೇನೆಯು 67ನೇ ಶಾರ್ಟ್ ಸರ್ವಿಸ್ ಕಮಿಷನ್ (Tech) ಕೋರ್ಸ್ಗೆ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿಟೆಕ್ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಫೆಬ್ರವರಿ 5ರೊಳಗೆ ಅರ್ಜಿ ಸಲ್ಲಿ
ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದಲ್ಲಿ ಗಡಿಭಾಗದ ಕನ್ನಡ ಶಾಲೆಯ ಮಕ್ಕಳಿಗೆ ಎದುರಾಗಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದೀಗ ಗಡಿಭಾಗದ ಕಾಸರಗೋಡಿನಲ್ಲಿ ಮಕ್ಕಳ ಮೇ
ಆನೇಕಲ್ನ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಸೆಮಿನಾರ್, ರೇಡಿಯಾಲಜಿ ಕೇಸ್ ನೀ
ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ದಿವ್ಯಾಂಗ ಗುಮಾಸ್ತರಾದ ಹರೀಶ್ ಸಿಂಗ್ ಮಹಾರ್ ಕೆಲಸದ ಒತ್ತಡದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ವ್ಹೀಲ್ಚೇರ್ ನೀಡುವಂತೆ ಮನವಿ ಮಾಡಿದ್ದರು ಹಾಗೂ ದಿವ್ಯಾಂಗ ನೌಕರರಿಗ
ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ತಾನು ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ನಾನು ಯಾವತ್ತೂ ಅಧಿಕಾರ ಹುಡುಕಿಕೊಂಡು ಹೋದವನಲ್ಲ. ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ ಎಂದಿದ್ದಾರೆ. ಪಕ
Parasakthi Tamil movie: ‘ಜನ ನಾಯಗನ್’ ಸಿನಿಮಾಕ್ಕೆ ನ್ಯಾಯಾಲಯದ ಮೂಲಕ ಸಿಬಿಎಫ್ಸಿ ಪ್ರಮಾಣ ಪತ್ರ ದೊರೆತಿದೆ. ಅದರ ಬೆನ್ನಲ್ಲೆ, ‘ಪರಾಶಕ್ತಿ’ ಸಿನಿಮಾಕ್ಕೂ ಸಿಬಿಎಫ್ಸಿ ‘ಯು/ಎ’ ಪ್ರಮಾಣ ಪತ್ರ ನೀಡಿದೆ. ‘ಜನ ನಾಯಗನ್’ ರೀತಿ ‘ಪರಾಶಕ್ತಿ’
ವಿದೇಶಿಗರು ಭಾರತಕ್ಕೆ ಭೇಟಿ ನೀಡಿ ಪ್ರವಾಸದ ಸುಂದರ ಅನುಭವ ಹಂಚಿಕೊಳ್ಳುವುದಿದೆ. ಆದರೆ ಇದೀಗ ಇಟಲಿಯನ್ ಮಹಿಳೆಯೊಬ್ಬರು ಬೆಂಗಳೂರಿಗೆ ನೀಡಿದ್ದು ಈ ನಗರದಲ್ಲಿ ತನಗೆ ಇಷ್ಟವಾದದ್ದು ಏನೆಂದು ಹಂಚಿಕೊಂಡಿದ್ದಾರೆ. ವಿದೇಶಿ ಮಹಿಳೆ
ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯವು 2026ರ ಶೈಕ್ಷಣಿಕ ಸಾಲಿಗೆ 15 ಪದವಿ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದೆ. ಜನವರಿ 3 ರಿಂದ ಅರ್ಜಿ ಸಲ್ಲಿಕೆ ಶುರುವಾಗಿದ್ದು, ಜನವರಿ 31 ಕೊನೆಯ ದಿನಾಂಕವಾಗಿದೆ. ಕಲ್ಯಾಣ ಕರ್ನಾಟಕ ಅ
ನಟ ಯಶ್ ಅವರು ಶಂಕರ್ ನಾಗ್ ಅವರ ದೊಡ್ಡ ಅಭಿಮಾನಿ. ಇತ್ತೀಚೆಗೆ ಯಶ್ ಶಂಕರ್ ನಾಗ್ ಅವರ ಹಾಡನ್ನು ಹಾಡಿರುವ ವಿಡಿಯೋ ವೈರಲ್ ಆಗಿದೆ. ಇದು ಅವರ ಕನ್ನಡ ಪ್ರೀತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ತಮ್ಮ ಎತ್ತರಕ್ಕೆ ಬೆಳೆದರೂ, ಯಶ್ ಯಾ
Bengaluru–Tumakuru Metro Line: ಬೆಂಗಳೂರು-ತುಮಕೂರು ಮೆಟ್ರೋ (ನಮ್ಮ ಮೆಟ್ರೋ 4ನೇ ಹಂತ) ಯೋಜನೆಯ ಡಿಪಿಆರ್ ಸಿದ್ಧವಾಗಿದೆ. 59.60 ಕಿ.ಮೀ ಉದ್ದ, 26 ನಿಲ್ದಾಣಗಳು, ₹20,649 ಕೋಟಿ ಅಂದಾಜು ವೆಚ್ಚದಲ್ಲಿ ಈ ಅಂತರ ಜಿಲ್ಲಾ ಕಾರಿಡಾರ್ ನಿರ್ಮಾಣವಾಗಲಿದೆ. ಬೆಂಗಳೂರು-
2028ರ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ, ಪ್ರತಾಪ್ ಸಿಂಹ ಮತ್ತು ಸುಮಲತಾ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ನಿಖಿಲ್ ಮಂಡ್ಯ ಅಥವಾ ಮದ್ದೂರಿನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದರೆ, ಪ್ರತಾಪ್ ಮೈಸೂರಿನ ಚಾಮರಾಜ
ಗುಜರಾತ್ನ ಪ್ರಭಾಸ್ ಪಠಾಣ್ನಲ್ಲಿರುವ ಸೋಮನಾಥ ದೇವಾಲಯವು 1026ರಲ್ಲಿ ಮೊದಲ ಬಾರಿಗೆ ದಾಳಿಯನ್ನು ಕಂಡಿತ್ತು. ಅದಾದ ಬಳಿಕ 17 ಬಾರಿ ದೇವಾಲಯದ ಮೇಲೆ ದಾಳಿ ನಡೆಸಲಾಗಿದೆ. ಇದು ದೇಶದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಭಾರತದ 1
ಸರ್ಕಾರಿ ಶಾಲೆಯ ಜಾಗವನ್ನೇ ಒತ್ತುವರಿ ಮಾಡಿ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದೆ. ಸದ್ಯ ಶಾಲೆಯ ಮುಖ್ಯೋಪಾಧ್ಯಾಯರ
ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿ ಇರುವವರಿಗೆ ಶುಕ್ರವಾರದಂದು ವಾಸ್ತು ಶಾಸ್ತ್ರವು ವಿಶೇಷ ಪರಿಹಾರಗಳನ್ನು ಸೂಚಿಸಿದೆ. ಈ ಪರಿಹಾರಗಳನ್ನು ಅನುಸರಿಸುವುದರಿಂದ ಶುಕ್ರ ದೋಷದ ಪರಿಣಾಮಗಳು ನಿವಾರಣೆಯಾಗ
ಬೈಕ್ ಸವಾರರು ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಜ.4ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಡೆಲಿವರಿ ಬಾಯ್ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್
KSTDC ಹೊಸ ವರ್ಷದ ವಿಶೇಷ ದಕ್ಷಿಣ ಭಾರತ ಪ್ರವಾಸ ಪ್ಯಾಕೇಜ್ ಪರಿಚಯಿಸಿದೆ. ಮೈಸೂರು, ಊಟಿ, ಕೊಡೆಕೆನಾಲ್ ಒಳಗೊಂಡ ಈ ಪ್ರವಾಸಕ್ಕೆ 20% ರಿಯಾಯಿತಿ ಲಭ್ಯ. ಪ್ರಮುಖ ಸ್ಥಳಗಳ ಭೇಟಿ, ಸಾರಿಗೆ, ವಸತಿ ವಿವರಗಳನ್ನು ಒಳಗೊಂಡಿದ್ದು, ಪ್ರಕೃತಿ ಸೌಂದ
'ಟಾಕ್ಸಿಕ್' ಸಿನಿಮಾದ ಟೀಸರ್ 24 ಗಂಟೆಗಳಲ್ಲಿ ಬರೋಬ್ಬರಿ 200 ಮಿಲಿಯನ್ (20 ಕೋಟಿ) ಡಿಜಿಟಲ್ ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆ ಸೃಷ್ಟಿಸಿದೆ. ಈ ಮೂಲಕ 'ಕೆಜಿಎಫ್ 2', 'ಕಾಂತಾರ' ಸೇರಿದಂತೆ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳ ಹಿಂದಿನ ದಾಖ

17 C