Duniya Vijay: ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್ಲಾರ್ಡ್’ ಸಿನಿಮಾ ನೋಡಿ ಮೆಚ
Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರ
TV9 ನವ ನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ರೋಹನ್ ಮಾಂತೆರೋ ಅವರಿಗೆ ಗೌರವ ಪ್ರಶಸ್ತಿ ನೀಡಲಾಗಿದೆ. ರೋಹನ್ ಕಾರ್ಪೊರೇಷನ್ ಮುಖ್ಯಸ್ಥ ರೋಹನ್ ಮಾಂಟೆರೋ ಅವರಿಗೆ TV9 ಸನ್ಮಾನ ಮಾಡಿದ್ದು, ಅವರ ಸೇವಾ ಕಾರ್ಯಗಳಿಗೆ ಮೆಚ್ಚುಗೆ ಸೂಚಿಸಿದ
Virat Kohli Gifts Bats to Gurbaz: ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನದ ಗುರ್ಬಾಜ್ ಅವರ ಅದ್ಭುತ ಪ್ರದರ್ಶನಕ್ಕೆ ಮನಸೋತ ವಿರಾಟ್ ಕೊಹ್ಲಿ, ಎರಡು ಬ್ಯಾಟ್ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಯುವ ಆಟಗಾರರನ್ನು ಪ್ರೋತ್ಸಾಹಿಸುವ ಕೊಹ್ಲಿಯ ಈ
ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ರನ್ನು ಸನ್ಮಾನಿಸಲಾಯಿತು. ಈ ವೇಳೆ ಮಾಡಿದ ಅವರು, ಟಿವಿ9 ಸಂಸ್ಥೆಯ ಬೆಳವಣಿಗೆಯನ್ನು ಸ್ಮರಿಸಿದರು. ತಮ್ಮ ಬರಹಗಳು ಈ ನಾಡಿನ ನೋವು-ಕನ
India vs Pakistan T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಬಹುನಿರೀಕ್ಷಿತ ಭಾರತ vs ಪಾಕಿಸ್ತಾನ ಪಂದ್ಯ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಳೆ ಅಡ್ಡಿಪಡಿಸುವ ಸಾಧ್ಯತೆಗಳ ನಡುವೆಯೂ, ಉಭಯ ತಂಡಗಳ ಐತಿಹಾಸಿಕ ಪ್ರದರ್ಶನವನ್ನ
Rakkasapuradol movie: ಸಲ್ಮಾನ್ ಖಾನ್ಗೂ ಕನ್ನಡ ಚಿತ್ರರಂಗಕ್ಕೂ ಎತ್ತಣಿಂದೆತ್ತ ಸಂಬಂಧ. ಸುದೀಪ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸಿರುವುದು ಬಿಟ್ಟರೆ ಸಲ್ಲು ಕನ್ನಡ ಚಿತ್ರರಂಗದ ಜೊತೆಗೆ ಹೆಚ್ಚಿನ ನಂಟು ಹೊಂದಿಲ್ಲ. ಆದರೆ ಇದೀಗ ಹಠಾತ್
Ranji Trophy 2025-26 Semifinals: 2025-26 ರ ರಣಜಿ ಟ್ರೋಫಿ ಸೆಮಿಫೈನಲ್ಗೆ ಕರ್ನಾಟಕ ಹಾಗೂ ಉತ್ತರಾಖಂಡ ತಂಡಗಳು ಸಜ್ಜಾಗಿವೆ. 9ನೇ ಪ್ರಶಸ್ತಿಯತ್ತ ಕರ್ನಾಟಕದ ಚಿತ್ತವಿದ್ದರೆ, ಉತ್ತರಾಖಂಡ ಚೊಚ್ಚಲ ಟ್ರೋಫಿ ಕನಸನ್ನು ಕಾಣುತ್ತಿದೆ. ಕೆಎಲ್ ರಾಹುಲ್, ಮಯಾ
ಕರ್ನಾಟಕದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಮೋದಿ ಸರ್ಕಾರ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ರೈಲು ಸಂಪರ್ಕ ಕಲ್ಪಿಸಲು ಬಳ್ಳಾರಿ-ಹೊಸ
Lokesh Kanagaraj: ಪ್ರತಿ ಬಾರಿಯೂ ಪಾರು-ದೇವದಾಸ್ ಕತೆಯನ್ನು ಬೇರೆ ಬೇರೆ ರೀತಿಯಲ್ಲಿ ಹೇಳಲಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇವದಾಸ್ ಮತ್ತು ಚಂದ್ರ ಪ್ರೇಮಕತೆ ತೆರೆ ಮೇಲೆ ಬರಲು ಸಜ್ಜಾಗಿದೆ. ದೇವದಾಸ್-ಪಾರು ಪ್ರೇಮಕತೆಯಲ್ಲಿ ಬರುವ ವೇಶ್
T20 World Cup 2026: 2026 ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ಸ್ಕಾಟ್ಲೆಂಡ್ ವಿರುದ್ಧ ಕಷ್ಟಪಟ್ಟು ಗೆದ್ದಿದೆ. ದುರ್ಬಲ ತಂಡಗಳ ಅಮೋಘ ಪ್ರದರ್ಶನಗಳ ನಡುವೆ, ಇಂಗ್ಲೆಂಡ್ ಆರಂಭಿಕ ಆಘಾತ ಅನುಭವಿಸಿತ್ತು. ಟಾಮ್ ಬ್ಯಾಂಟನ್ ಅಮೋಘ ಅರ್ಧಶತಕದಿಂದ ತಂ
ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ನೇತೃತ್ವದ ಬಿಎನ್ಪಿ ಜಯಭೇರಿ ಬಾರಿಸಿದೆ. ಇದಾದ ಬಳಿಕ ಬಾಂಗ್ಲಾದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಭಾರತ-ಬ
ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿಯಲ್ಲಿ ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದಾಗ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿರುವ ಆರೋಪ ಹ
India vs Pakistan T20 World Cup 2026 : 2026ರ ಟಿ20 ವಿಶ್ವಕಪ್ನಲ್ಲಿ ಭಾರತ vs ಪಾಕಿಸ್ತಾನ ನಡುವಿನ ಮಹತ್ವದ ಪಂದ್ಯ ನಾಳೆ ಕೊಲಂಬೊದಲ್ಲಿ ನಡೆಯಲಿದೆ. ಸೂಪರ್ 8 ಸ್ಥಾನಕ್ಕಾಗಿ ನಡೆಯುವ ಈ ಕದನದಲ್ಲಿ ಟೀಮ್ ಇಂಡಿಯಾಗೆ ಆನೆಬಲ ಸಿಕ್ಕಿದೆ. ನಾಯಕ ಸೂರ್ಯಕುಮಾರ್ ಯ
Rekha Vedavyas: ತೆರೆಯ ಮೇಲೆ ಹಾಡುತ್ತಾ, ಕುಣಿಯುತ್ತಾ ಖುಷಿಯಿಂದ ಕಾಣಿಸಿಕೊಳ್ಳುವ ನಟಿಯರ ಖಾಸಗಿ ಜೀವನದಲ್ಲಿ ಎಷ್ಟೆಲ್ಲ ನೋವುಗಳಿರುತ್ತವೆ ಎಂಬುದಕ್ಕೆ ರೇಖಾ ಅವರ ಜೀವನ ಉದಾಹರಣೆ. ಬೆಂಗಳೂರಿನವರಾದ ರೇಖಾ ವೇದವ್ಯಾಸ (ಚಿತ್ರ ರೇಖಾ), ಚಿ
ಮುಂಬೈ-ಸೋಲಾಪುರ ವಂದೇ ಭಾರತ್ ರೈಲಿನಲ್ಲಿ ಹಾವು ಬಿಟ್ಟು ಆತಂಕ ಸೃಷ್ಟಿಸಿದ್ದ ಜಗನ್ ಅರ್ಜುನ್ ಭಾಲೆಯನ್ನು RPF 50 ದಿನಗಳ ನಂತರ ಬಂಧಿಸಿದೆ. ಡಿಸೆಂಬರ್ 27, 2025 ರಂದು ನಡೆದ ಘಟನೆಯಲ್ಲಿ 2.5 ಅಡಿ ರ್ಯಾಟ್ ಸ್ನೇಕ್ ಪತ್ತೆಯಾಗಿತ್ತು. ಆರೋಪಿ ಗ
1 ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ ಬಳಿ ಭೂ ಗ್ಯಾರಂಟಿ ಸಮರ್ಪಣ
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ತುಮಕೂರು ಮೂಲದ ಪ್ರಿಯಾಂಕಾ (28) ನಾಪತ್ತೆಯಾಗಿದ್ದಾರೆ. ಮದುವೆಗೆ ಬಂದಿದ್ದ ಅವರು ಜೂನ್ 16ರಂದು ಕಾಣೆಯಾಗಿದ್ದು, ಅವರ ಉಡುಪು, ಚಪ್ಪಲಿ, ವ್ಯಾನಿಟಿ ಬ್ಯಾಗ್ ಸ್ಥಳದಲ್ಲಿ ಪತ್ತೆಯಾಗ
ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ 2026ರ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ದೇಶಸೇವೆಗೆ ಆಸಕ್ತ ಯುವಕರಿಗೆ ಇದೊಂದು ಸುವರ್ಣಾವಕಾಶ. ಆನ್ಲೈನ್ ಅರ್ಜಿ ಸಲ್ಲಿಕೆ ಫೆಬ್ರವರಿ 13ರಿಂದ ಏಪ್ರಿಲ್ 1ರವರೆಗೆ ನಡೆಯಲಿದೆ. ಸಾಮಾನ್ಯ ಪ್
ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಸರ್ಕಾರಿ ಶಾಲಾ ಮಕ್ಕಳಿಗೆ ಅವಿಸ್ಮರಣೀಯ ಕ್ಷಣಗಳನ್ನು ನೀಡಿದರು. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ 60ಕ್ಕೂ ಹೆಚ್ಚು ಪುಟಾಣಿಗಳಿಗೆ ತಮ್ಮ ಸ್ವಂತ
ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸ
OTT Release this week: ಕಳೆದ ವಾರ ಕೆಲ ಸೂಪರ್ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿದ್ದವು. ಅದರಲ್ಲೂ ಈ ಸಂಕ್ರಾಂತಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಕೆಲವು ಸಿನಿಮಾಗಳು ಕಳೆದ ವಾರ ಒಟಿಟಿಗೆ ಲಗ್ಗೆ ಇಟ್ಟಿದ್ದವು. ಈ ವಾರವೂ ಸಹ ಕೆಲ ಒಳ್ಳೆಯ, ಬ
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ಮಾಡಲಾಗಿದೆ. ಈ ವೇಳೆ ಸಮಾವೇಶದ
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಚುನಾವಣಾ ಅಕ್ರಮ ಆರೋಪ ಸುಪ್ರೀಂ ಕೋರ್ಟ್ನಲ್ಲಿ ವಜಾಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಮುಶ್ರೀಫ್ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ಸುಪ್ರೀಂ ವಜಾ ಮಾಡುವ ಮೂಲಕ ಹೈಕೋರ
ಗುವಾಹಟಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ನಿಂದ ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟ ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿ ಮಾಡುವುದೇ ತಮ್ಮ ಸರ್ಕಾರದ ಪ್ರಮುಖ ಆದ್
India vs Pakistan: ಫೆಬ್ರವರಿ 15, 2026 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಿನ. ಈ ದಿನದಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದಲ್ಲ, ಎರಡು ರೋಮಾಂಚಕ ಪಂದ್ಯಗಳಲ್ಲಿ ಸೆಣಸಾಡಲಿವೆ. ಪುರುಷರ ಟಿ20 ವಿಶ್ವಕಪ್ನಲ್ಲಿ ಹಿರಿಯ ತಂಡಗಳು ಕೊಲಂಬೊದಲ್ಲ
ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಗುರುದೇವ ಶ್ರೀ ಶ್ರೀ ರವಿ ಶಂಕರರ ಸಾನ್ನಿಧ್ಯದಲ್ಲಿ ರುದ್ರಪೂಜೆ, ಭಜನೆ ಮತ್ತು ಮಧ್ಯರಾತ್ರಿಯ ಧ್ಯಾನ ಕಾರ್ಯಕ್ರಮಗಳ
ರೈಲ್ವೆ ಇಲಾಖೆಯಿಂದ ಹೊಸದಾಗಿ ಪ್ರಾರಂಭಿಸಲಾದ ರೈಲ್ಒನ್ ಆ್ಯಪ್ ಅನ್ನು ಬಳಸುವುದರ ಮೂಲಕ ರೈಲ್ವೆ ಬುಕಿಂಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಸೇವೆಗಳನ್ನು ಇಲ್ಲಿಂದಲೇ ಪಡೆಯಬಹುದು. ಟಿಕೆಟ್ ಬುಕಿಂಗ್ ಮಾತ್ರವಲ್ಲದೆ ರೈಲಿನಲ್ಲ
Rakshit Shetty: ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಕಾಣೆ ಆಗಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ: ಸೈಡ್ ಬಿ’ ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದೆ. ಆ ಸಿನಿಮಾದ ಬಳಿಕ ಕಾಣೆಯಾದ ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ ಈಗ ಏನು ಮಾಡ
ವಾಟಾಳ್ ನಾಗರಾಜ್ ಅವರು ಪ್ರೇಮಿಗಳ ದಿನದಂದು ಕತ್ತೆಗಳ ಮದುವೆ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ಬೆಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಈ ಸಮಾರಂಭ ನಡೆಯಿತು, ಗಂಡು ಕತ್ತೆ ಓಡಿಹೋದ ಹಾಸ್ಯಮಯ ಘಟನೆಯೂ ನಡೆಯಿತ
ವಾಸ್ತು ಶಾಸ್ತ್ರದ ಪ್ರಕಾರ, ನಮ್ಮ ಪರ್ಸ್ ಕೇವಲ ಹಣವಿಡುವ ಸಾಧನವಲ್ಲ, ಅದು ಆರ್ಥಿಕ ಸಮೃದ್ಧಿಯ ಪ್ರತೀಕ. ಹರಿದ ಪರ್ಸ್, ಅನಗತ್ಯ ವಸ್ತುಗಳು ಹಣಕಾಸಿನ ಹರಿವನ್ನು ತಡೆಯುತ್ತವೆ. ಸ್ವಚ್ಛ, ವ್ಯವಸ್ಥಿತ ಪರ್ಸ್, ಸರಿಯಾದ ಬಣ್ಣ (ಹಸಿರು, ಕ
ರಾಜ್ಯ ಸರ್ಕಾರವು 20 ಕೆಎಎಸ್ ಅಧಿಕಾರಿಗಳಿಗೆ ನೀಡಿದ ಬಡ್ತಿ ಪಟ್ಟಿಯಲ್ಲಿ ನಿವೃತ್ತರಾಗಿ ಸಂನ್ಯಾಸ ಸ್ವೀಕರಿಸಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಭಾರಿ ವಿವಾದ ಸೃಷ್ಟಿಸಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಇದನ್
ರಾಧಿಕಾ ಪಂಡಿತ್ ಅವರು ಯಶ್ಗೆ ವ್ಯಾಲೆಂಟೈನ್ಸ್ ದಿನದ ಶುಭಾಶಯ ಕೋರಿದ್ದಾರೆ. ತಮ್ಮ ಪ್ರೀತಿಯ ಪಯಣ, ಯಶ್ ಅವರ ತ್ಯಾಗ ಮತ್ತು ಬೆಂಬಲವನ್ನು ಹೃದಯಸ್ಪರ್ಶಿಯಾಗಿ ಸ್ಮರಿಸಿದ್ದಾರೆ. ಧಾರಾವಾಹಿಯಿಂದ ಸಿನಿಮಾದವರೆಗಿನ ಅವರ ಬಾಂಧವ್ಯ
ಮುಂಬೈನ ಮುಲುಂಡ್ ವೆಸ್ಟ್ನಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಲೈನ್ 4 ರ ಸ್ಲ್ಯಾಬ್ ಕುಸಿದು ಭೀಕರ ಅವಘಡ ಸಂಭವಿಸಿದೆ. ಎಲ್ಬಿಎಸ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಬಿದ್ದಿದ್ದು, ಆಟೋ
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಗಾರೆ ಕೆಲಸಕ್ಕೆ ಬಳಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಶಾಲಾ ಕಟ್ಟಡ ನಿರ್ಮಾಣಕ್ಕೆ ಮಕ್ಕಳನ್ನು ಕೂಲಿ ಆಳ
ಮಹಾರಾಷ್ಟ್ರದ ನಾಂದೇಡ್-ಬೀದರ್ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲಾಗಿದೆ. ಅಶೋಕ್ ಚವಾಣ್ ಪತ್ರದ ಪ್ರಕಾರ, ಕರ್ನಾಟಕ ಸರ್ಕಾರದ ಅನುಮತಿ ಮತ್ತು ಆರ್ಥಿಕ ಭರವಸೆ ಸಿಕ್ಕಿಲ್ಲ. ಈ 155 ಕಿ.ಮೀ. ಯೋಜನೆಯು ಮಹಾರಾಷ್ಟ್ರದ ಪಾಲನ್ನು ಅ
Ireland vs Oman: ಒಮಾನ್ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ಬ್ಯಾಟರ್ಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ ಟಿ20 ವಿಶ್ವಕಪ್ನಲ್ಲಿ ಹೊಸ ದಾಖಲೆಯುವಲ್ಲಿ ಐರಿಷ್ ಪಡೆ ಯಶಸ್ವಿಯಾಗಿದೆ. ಅದು ಕೂಡ ಬರೋಬ್ಬರಿ 235
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಬೇರೆ ಇಲಾಖೆಗಳಿಗೆ ವರ್ಗಾಯಿಸಿ ಸುಮಾರು 1,323 ಕೋಟಿ ರೂ. ಹಣ ದ
ಸಮಾಜದಲ್ಲಿ ಅಮಾವಾಸ್ಯೆ ಜನನ ಅಶುಭ ಎಂಬ ತಪ್ಪು ಕಲ್ಪನೆಗಳಿವೆ. ಆದರೆ, ವೈದಿಕ ಜ್ಯೋತಿಷ್ಯದ ಪ್ರಕಾರ, ಮಗುವಿನ ಭವಿಷ್ಯವು ಹುಟ್ಟಿದ ತಿಥಿಗಿಂತ ಅದರ ಕರ್ಮ, ಪಾಲನೆ ಮತ್ತು ಸಂಸ್ಕಾರದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಅಮಾವಾಸ್ಯೆಯಲ
ಬೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುವ ಬದಲು ಗುಡಿಬಂಡೆ ಉಪವಿಭಾಗದ ಜೂನಿಯರ್ ಇಂಜಿನಿಯರ್ ರಾಘವೇಂದ್ರ ಮತ್ತು ಸಿಬ್ಬಂದಿ ಡಾಬಾವೊಂದರಲ್ಲಿ ಕುಳಿತುಕೊಂಡು ಮದ್ಯ ಸೇವನೆ ಮಾಡುತ್ತಾ ಕಡತಗಳನ್ನು ವಿಲೇವಾರಿ ಮಾಡುತ್ತಿರುವ ವಿಡಿಯೋ
ಅಸ್ಸಾಂನಲ್ಲಿ ನೂತನವಾಗಿ ನಿರ್ಮಿಸಿದ 'ಎಮರ್ಜೆನ್ಸಿ ಲ್ಯಾಂಡಿಂಗ್ ಫೆಸಿಲಿಟಿ' (ELF) ಹೆದ್ದಾರಿ ರನ್ವೇ ಮೇಲೆ ಪ್ರಧಾನಿ ಮೋದಿ ವಿಮಾನ ಯಶಸ್ವಿಯಾಗಿ ಇಳಿಯಿತು. ಇದು ದೇಶದ ರಕ್ಷಣಾ ಸನ್ನದ್ಧತೆ, ಈಶಾನ್ಯ ಭಾರತದ ಭದ್ರತೆ ಹಾಗೂ ತುರ್ತು
India vs Pakistan: ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 15 ರಂದು ನಡೆಯಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಮ್ಯಾಚ್
ವಿವಾಹ ಸಮಾರಂಭದಲ್ಲಿ ಭಾಗವಹಿಸುವುದಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದ ಕುಣಿಗಲ್ ಮೂಲದ ಪ್ರಿಯಾಂಕಾ ಎಂಬಾಕೆ ನಿಗೂಢವಾಗಿ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಕಾಣೆಯಾದ ಮರುದಿನ ಬೇಲೂರಿನ ಕಲ್ಕೆರೆ
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳನ್ನು ಒಂದು ಕಡೆ ಸೇರಿಸಿ ಮಾಡಲಾದ ಈವೆಂಟ್ ಎಂದರೆ ಅದು ‘ದೊಡ್ಮನೆ ಹಬ್ಬ’. ಇಂದು ಸಂಜೆ ಆರು ಗಂಟೆಗೆ ಈ ಈ ವೆಂಟ್ ಪ್ರಸಾರ ಕಾನಲಿದೆ. ಈ ವೆಂಟ್ಗೆ ಗಾನ ಬಜಾನ ತಂಡ ಬಂದಿದೆ. ಈ ತಂಡ ಎಲ್ಲರನ್
ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಕುಟುಂಬಕ್ಕೆ ಶ್ರೀಶೈಲ ಯಾತ್ರೆ ವೇಳೆ ಜಡಚರ್ಲಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡ
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಶಿಲ್ಲಾಂಗ್ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿ, ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಕೂಡಲೇ ಪ್ರಯಾಣಿಕರನ್ನು ತೆರವುಗೊಳಿಸಿ, ಭದ್ರತೆಯನ್ನು ತೀವ
Vaibhav Suryavanshi: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 1.10 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ವೈಭವ್ ಸೂರ್ಯವಂಶಿ ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ. ಈ ಬಾರಿ ಅವರು ಶಾಲೆಗೆ ಹೋಗುತ್ತಿರುವುದು 10ನೇ ತರಗತಿ ಪರೀಕ್ಷೆ ಬರೆಯಲು ಎಂಬುದು ವಿಶ
ನಟ ಶಿವರಾಜ್ಕುಮಾರ್ ಅವರ ಎನರ್ಜಿ ಯಾವಾಗಲೂ ಕಡಿಮೆ ಆಗುವಂಥದ್ದಲ್ಲ. ಅವರು ಆಪರೇಷನ್ ಆದ ಬಳಿಕ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾಡುತ್ತಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋ ಗಮನ ಸೆಳ
ಖಲಿಸ್ತಾನಿ ನಾಯಕ ಪನ್ನೂನ್ ಹತ್ಯೆ ಸಂಚಿನ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಈ ಮಹತ್ವದ ಬೆಳವಣಿಗೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಭಾರತ ಸರ್ಕಾರವು
ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್ನಲ್ಲಿ 4 ಕೋಟಿ ಮೌಲ್ಯದ ಚಿನ್ನ ಕಳ್ಳತನವಾಗಿದೆ. ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ಆನ್ಲೈನ್ ಬೆಟ್ಟಿಂಗ್ಗೆ ಹಣಕ್ಕಾಗಿ ಗ್ರಾಹಕರ ಅಡವಿಟ್ಟ ಚಿನ್ನಾಭರಣವನ್ನು ಕದ್ದು ಮಾರಾಟ ಮಾಡಿ
ಶಿವರಾತ್ರಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಮಾದಪ್ಪನ ದರ್ಶನಕ್ಕೆಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ದೇಗುಲಕ್ಕೆ ತೆರಳುವ ಭಕ್ತರಿಗೆ ಮತ್ತೆ ಚಿರತೆ ಆತಂಕ ಎದುರಾಗಿದೆ. ಬೆಟ್ಟಕ್ಕೆ ತೆರಳುವ ತಾಳುಬ
ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ನ 'ವಾರಣಾಸಿ' ಚಿತ್ರ ಭಾರಿ ಕುತೂಹಲ ಮೂಡಿಸಿದೆ. ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದ್ದು, 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಇದು ರಾಜಮೌಳಿಯ ವೃತ್ತಿಜೀವನದ ಅತ್ಯಂತ ಕಷ್ಟಕರವಾದ V
ಡಾ. ಬಸವರಾಜ ಗುರೂಜಿ ಅವರು 2026ರ ರಾಹುಗ್ರಸ್ತ ಸೂರ್ಯಗ್ರಹಣವು ಧನುಸ್ಸು ರಾಶಿಯವರಿಗೆ ಅತ್ಯಂತ ಶುಭಕರ ಎಂದು ವಿವರಿಸಿದ್ದಾರೆ. ಗ್ರಹಣವು ಮೂರನೇ ಮನೆಯಲ್ಲಿ ಸಂಭವಿಸುವುದರಿಂದ ಆದಾಯ ವೃದ್ಧಿ, ಸಂಬಂಧಗಳಲ್ಲಿ ಸುಧಾರಣೆ, ಆರೋಗ್ಯ ವೃ
ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿನ ಸ್ಟ್ಯಾಂಡ್ನಲ್ಲಿ ಇನ್ಮುಂದೆ ಮೂವರ ಹೆಸರು ಕಾಣಿಸಿಕೊಳ್ಳಲಿದೆ. ಅದರಲ್ಲೂ ಎರಡು ಎಂಡ್ಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ಅನಿಲ್ ಕುಂಬ್ಳೆ ಹಾಗೂ ರಾಹುಲ್ ದ್ರಾವಿಡ
2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ವೃಶ್ಚಿಕ ರಾಶಿಯವರ ಮೇಲೆ ಮಿಶ್ರಫಲಗಳನ್ನು ನೀಡುವ ಸಾಧ್ಯತೆಯಿದೆ. ಆರೋಗ್ಯ ಸಮಸ್ಯೆಗಳು, ಕೌಟುಂಬಿಕ ವಿಷಯಗಳಲ್ಲಿ ಒತ್ತಡ, ಹಿತಶತ್ರುಗಳ ಬಾಧೆ ಕಂಡುಬರಬಹುದು. ಆದರೆ, ಪಾಲುದಾರಿಕೆಯಲ್ಲಿ ಶ
ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ಎಂಬ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಭಾರತೀಯ ಸಮುದಾಯದವರಲ್ಲಿ ಹಾಗೂ ಆತನ ಕುಟುಂಬದವರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸದ್ಯ
ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ನಾಲ್ಕು ವರ್ಷಗಳಲ್ಲಿ 150ಕ್ಕೂ ಹೆಚ್ಚು ಪ್ರಾಣಿಗಳ ಅಸಹಜ ಸಾವು ಸಂಶಯ ಮೂಡಿಸಿದೆ. ಜಿಂಕೆಯ ಮರಣೋತ್ತರ ವರದಿಯಲ್ಲಿ ಹೈಡ್ರೋಸೈನೇಡ್, ನೈಟ್ರೇಟ್ ಪತ್ತೆಯಾಗಿದ್ದು, ಪ್ರಾಣಿಗಳಿಗೆ ಕೀಟನಾಶಕಯುಕ್
ಅಸ್ಸಾಂ ರಾಜ್ಯವು ಈಶಾನ್ಯ ಭಾರತದ ಪ್ರವೇಶ ದ್ವಾರವಾಗಿದ್ದು, ಇಂದು ಸಂಪರ್ಕ, ಇಂಧನ ಮತ್ತು ಕ್ರೀಡಾ ಮೂಲಸೌಕರ್ಯ ಸುಧಾರಿಸಲು ಸಾವಿರಾರು ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ರೈಲ್ವೆ ವಿದ್ಯುದೀಕರಣ, ರಾಷ
2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ತುಲಾ ರಾಶಿಯವರ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ಆರೋಗ್ಯ, ವ್ಯಾಪಾರ, ಪಾಲುದಾರಿಕೆಯಲ್ಲಿ ಲಾಭ ಮತ್ತು ಗುರುಬಲ ಪ್ರಾಪ್ತಿಯಾಗಲಿದೆ. ಆದರೂ, ಮಕ್ಕಳ ಚಿಂತೆ, ಆಲಸ್ಯ, ಹಾಗೂ ಕುಟುಂಬ ಸದಸ್ಯರ ಅನಾ
India vs Namibia: ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ನಮೀಬಿಯ ತಂಡವು 18.2 ಓವರ್ಗಳಲ್ಲಿ 116 ರನ್ಗಳಿಸಿ ಆಲೌಟ
ಕರ್ಕ ರಾಶಿಯವರಿಗೆ ಫೆಬ್ರವರಿ ತಿಂಗಳ ಗ್ರಹ ದಶೆ ಫಲಗಳನ್ನು ತಿಳಿಯಿರಿ. ಶುಕ್ರ ಮತ್ತು ಚಂದ್ರ ದಶೆ ಉತ್ತಮ ಫಲ ನೀಡಿದರೆ, ಗುರು ಮತ್ತು ರಾಹು-ಕೇತು ದಶೆ ಮಧ್ಯಮ ಫಲಗಳಾಗಿವೆ. ಶನಿ, ಕುಜ ಮತ್ತು ಸೂರ್ಯ ದಶೆಗಳು ಸವಾಲುಗಳನ್ನು ತರಬಹುದು
ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮಕ್ಕೆ ಸಿದ್ಧತೆ ನಡೆದಿದೆ. ಈ ದೇಗುಲದ ಶಿವಲಿಂಗಕ್ಕೆ ವರ್ಷಕ್ಕೊಮ್ಮೆ ಮಾತ್ರ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು (ಕೊಳಗ) ಧಾರಣೆ ಮಾಡ
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ದೋಟಿಗುಡೆಮ್ನಲ್ಲಿರುವ ಖಾಸಗಿ ಪ್ರಯೋಗಾಲಯದಲ್ಲಿ ರೇಡಿಯೇಟರ್ ಸ್ಫೋಟಗೊಂಡು ಭೀಕರ ಬೆಂಕಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌ
T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಆಘಾತಕಾರಿ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆಸೀಸ್ ಪಡೆ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಮುಂದಿನ ಹಂತಕ್ಕೇರಲು ಆಸ್ಟ್ರೇಲಿಯಾ ತಂಡ ಎ
ಸಾಮಾಜಿಕ ಬಹಿಷ್ಕಾರವೆಂಬ ಅನಿಷ್ಟದ ಪಿಡುಗು ಇನ್ನೂ ಕರ್ನಾಟಕದಲ್ಲಿ ಅಲ್ಲಲ್ಲಿ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ಮೈಸೂರು, ಶಿವಮೊಗ್ಗದಿಂದ ಸಾಮಾಜಿಕ ಬಹಿಷ್ಕಾರದ ವರದಿಯಾಗಿದ್ದವು. ಇದೀಗ ಯಾದಗಿರಿ ಸರದಿ. ಜಿಲ್ಲೆಯ ಶಹಾಪುರ ನ
ನಟ ಧನುಶ್ಗೆ 'ಥೇಂಡಾಲ್ ಫಿಲ್ಮ್ಸ್' ಸಂಸ್ಥೆಯು 20 ಕೋಟಿ ರೂ. ಪರಿಹಾರಕ್ಕಾಗಿ ಕಾನೂನು ನೋಟಿಸ್ ಜಾರಿ ಮಾಡಿದೆ. 2016ರಲ್ಲಿ ಒಪ್ಪಿಕೊಂಡ 'ನಾನ್ ರುದ್ರನ್' ಸಿನಿಮಾ ಯೋಜನೆಯ ವಿಳಂಬಕ್ಕೆ ಧನುಶ್ ಅವರೇ ಕಾರಣ ಎಂದು ಸಂಸ್ಥೆ ಆರೋಪಿಸಿದೆ. ಚಿ
ಹಾಸನದಲ್ಲಿ ಪೊಲೀಸರು ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 40 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 2 ಲಕ್ಷ ರೂ.ಗಿಂತ ಅಧಿಕವಾಗಿದೆ ಎಂದು ಅಂದಾ
India vs Pakistan: ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ (ಫೆ.15) ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಒಂದು
ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕಿತ್ತಾಟ ತೀವ್ರಗೊಳ್ಳುವ ಸುಳಿವು ದೊರೆತಿದೆ. ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ ವೇದಿಕೆಯಲ್ಲೇ
United States of America vs Netherlands: ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ತಂಡವು ಅಮೋಘ ಗೆಲುವು ದಾಖಲಿಸಿದೆ. ಈ ಭರ್ಜರಿ ಜಯದೊಂದಿಗೆ ಅಮೆರಿಕ ತಂಡ ಟಿ20 ವಿಶ್ವಕಪ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು
ತೆರೆಯ ಮೇಲೆ ನಟನೆಯಿಂದ ಪ್ರೀತಿಗೆ ತಿರುಗಿದ ಅದೆಷ್ಟೋ ಸ್ಯಾಂಡಲ್ವುಡ್ ಜೋಡಿಗಳ ಕಥೆಗಳು ಈ ಲೇಖನದಲ್ಲಿವೆ. ಯಶ್-ರಾಧಿಕಾ, ದಿಗಂತ್-ಐಂದ್ರಿತಾ, ಅಂಬರೀಶ್-ಸುಮಲತಾ, ಕೃಷ್ಣ-ಮಿಲನಾ ಸೇರಿದಂತೆ ಹಲವು ಕನ್ನಡ ನಟ-ನಟಿಯರು ತಮ್ಮ ವೃತ್ತಿ
Karnataka Weather: ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇನ್ನೂ ಮೂರು ದಿನಗಳವರೆಗೂ ಇದೇ ವಾತಾವರಣ ಇರಬಹುದು ಎಂದು ಇಲಾಖೆ ಮುನ್ಸೂಚನೆ ನಿಡಿ
Valentine’s Week 2026: ಜಗತ್ತಿನ ಪ್ರತಿಯೊಬ್ಬ ಪ್ರೇಮಿಗಳೂ ಸಹ ಪ್ರೀತಿಯ ಪ್ರತೀಕವಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ. ವ್ಯಾಲೆಂಟೈನ್ಸ್ ಡೇ ಕೇವಲ ಪ್ರೀತಿಯ ಹಬ್ಬವಲ್ಲ, ಇದು ಸಂಬಂಧದ ಸೌಂದರ್ಯ ಮತ್ತು ಮಹತ್ವವನ್ನು ಸಾರುವ ವಿಶೇಷ ದ
ಗೌರಿ ಖಾನ್ ಇಂಟೀರಿಯರ್ ಡಿಸೈನ್ ಮಾಡುತ್ತಿದ್ದಾರೆ. ಹಿಮಾಚಲ ಪ್ರದೇಶದ ಡಾಲ್ಹೌಸೀಯಲ್ಲಿರುವ ತಮ್ಮ ಪೂರ್ವಜರ 1993ರ ವಿಲ್ಲಾವನ್ನು ಐಷಾರಾಮಿ ಪ್ರವಾಸಿ ತಾಣವಾಗಿ ಪರಿವರ್ತಿಸಿದ್ದಾರೆ. 8000 ಚದರ ಅಡಿ ವಿಸ್ತೀರ್ಣದ ಈ ವಿಲ್ಲಾದಲ್ಲಿ 6
Nepal vs Italy: ಟಿ20 ವಿಶ್ವಕಪ್ನ 17ನೇ ಪಂದ್ಯದಲ್ಲಿ ಇಟಲಿ ತಂಡವು ಅಮೋಘ ಜಯ ಸಾಧಿಸಿದೆ. ಈ ಅಮೋಘ ಗೆಲುವಿನ ರೂವಾರಿಗಳು ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ . ಈ ಗೆಲುವಿನೊಂದಿಗೆ ಮೊಸ್ಕಾ ಸಹೋದರರು ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾ
ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ವಿಶ್ವವಿಖ್ಯಾತ ನಂದಿಗಿರಿಧಾಮವನ್ನು ಬಂದ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಪ್ರವೇಶ ನಿರ
ಇದು ಮಹಾ ಪ್ರದೋಷದ ದಿನವಾಗಿದ್ದು, ಹೆಬ್ಬರಿ ರಥೋತ್ಸವ, ತಲಕಾಡು ಬಾಲಕೃಷ್ಣಾನಂದರ ಆರಾಧನೆ, ಕುರುವತ್ತಿ ಬಸವೇಶ್ವರ ರಥೋತ್ಸವ ಮತ್ತು ಬ್ಯಾಂಕ್ ರಜೆಯೂ ಇರುತ್ತದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನುಸ್ಸು ರಾಶಿಯ ಪೂರ್ವಾಷ
ಕೋರ್ಟ್ ಕೇಸ್ ಮತ್ತು ಸೆನ್ಸಾರ್ ಪ್ರಮಾಣಪತ್ರದ ವಿಳಂಬದಿಂದ 'ಜನ ನಾಯಗನ್' ಸಿನಿಮಾ ಬೃಹತ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. 120 ಕೋಟಿಗೆ ಖರೀದಿಸಿದ್ದ ಅಮೆಜಾನ್ ಪ್ರೈಮ್ ಈಗ ಕೇವಲ 60 ಕೋಟಿ ನೀಡಲು ಸಿದ್ಧವಾಗಿದ್ದು, ಇದರಿಂದ ಚಿತ್ರತ
ಮಂಗಳೂರಿನಲ್ಲಿ ಡ್ರಗ್ಸ್ ಜಾಲದ ವಿರುದ್ಧ ಸಿಸಿಬಿ ಪೊಲೀಸ್ ಕಾರ್ಯಾಚರಣೆ ಮುಂದುವರಿದಿದ್ದು, ಬೆಂಗಳೂರಿನಿಂದ ಎಂಡಿಎಂಎ ತಂದು ಮಾರಾಟ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತಲಪಾಡಿ ಪ್ರದೇಶದಲ್ಲಿ ಡ್ರಗ್ಸ್ ಮ
ಇಂದಿನ ಯುವ ಪೀಳಿಗೆಗೆ ಪ್ರೀತಿಯೇ ಸರ್ವಸ್ವ. ಪ್ರೀತಿಗಾಗಿ ಪ್ರಾಣ ಕೊಡಲೂ ತಯಾರಿರುವ ಯುವ ಮನಸ್ಸುಗಳು, ಬದುಕಿದ್ದವರ ಜೀವನ ಹೇಗೆ ನರಕವಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋಲುತ್ತವೆ. ತಮ್ಮನ್ನು ಹೆತ್ತು, ಮುದ್ದಾ
Daily Horoscope 14 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ ಶನಿವಾರ ಕ್ರಿಯಾಶೀಲತೆ, ಪರೋಪಕಾರ, ಅಭಿಮಾನ, ಪ್ರತಿಭಟನೆ, ಉತ್ಸಾಹ, ಅಪನಂಬಿಕೆ, ಸ್ನೇಹ, ಇವೆಲ್ಲ ಇಂದಿನ ವಿಶೇಷ.
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದ
ಸಿಎಂ ಸಿದ್ದರಾಮಯ್ಯ ಅವರ ನಕಲಿ ಕಚೇರಿ ಆದೇಶ ಪ್ರತಿ ಸೃಷ್ಟಿಸಿ, ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಹರಿಬಿಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಸ
Sreeleela movie: ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಚಾಲನೆ ನೀಡಿದರು. ನಗಾರಿ ಬಾರಿಸುವ ಮೂಲಕ ಮತ್ತು ವಿಶಿಷ್ಟ ಧ್ವನಿ ಹಾಗೂ ಬೆಳಕು ಕಾರ್ಯಕ್ರಮದ ಉದ್ಘಾಟನೆ
ಶಿವಮೊಗ್ಗದ ಗಾಜನೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಂದಲೇ ಶ್ರೀನಿವಾಸ್ (36) ಎಂಬುವವರ ಭೀಕರ ಕೊಲೆಯಾಗಿದೆ. ಮದ್ಯಪಾನದ ವೇಳೆ ಜಗಳ ಶುರುವಾಗಿ, ಅಮಲಿನಲ್ಲಿದ್ದ ಸ್ನೇಹಿತರು ಕಲ್ಲಿನಿಂದ ಜಜ್ಜಿ ಶ್ರೀನಿವಾಸ್ನನ್ನು ಅಮಾ

23 C