SENSEX
NIFTY
GOLD
USD/INR

Weather

17    C

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ದೊಡ್ಡ ಮಟ್ಟದಲ್ಲಿ ಆದಾಯ ತರುವಂಥ ಕೆಲಸಕ್ಕೆ ಮುಂದಾಗುವರು

ಜನವರಿ 7ರ ಬುಧವಾರದಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 7ರವರಿಗೆ ಹೊಸ ಆದಾಯ ಮೂಲಗಳು, ಹೂಡಿಕೆಯಲ್ಲಿ ಲಾಭ. ಜನ್ಮಸಂಖ್ಯೆ 8ರವರು ಸಂಬಂಧಗಳಲ್ಲಿ ಎಚ್ಚರ, ಹಣಕಾಸಿನ ಹಿಂದಿನ ನಿರ್ಧಾರಗಳ ಬಗ್ಗೆ ಅಸಮಾಧಾನ. ಜನ್ಮ

7 Jan 2026 12:55 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತು ಕೇಳಿಬರಬಹುದು

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 7ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4ರವರಿಗೆ ವೃತ್ತಿ-ವ್ಯವಹಾರದಲ್ಲಿ ಬದಲಾವಣೆ, 5ರವರಿಗೆ ಪ್ರೇಮದಲ್ಲ

7 Jan 2026 12:34 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ವ್ಯಾಪಾರವೋ ವ್ಯವಹಾರವೋ ದೊಡ್ಡದಾಗಿ ಬೆಳೆಯುವ ಸೂಚನೆ ಸಿಗಲಿದೆ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 7ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1ರವರಿಗೆ ಸಕಾರಾತ್ಮಕ ವಾತಾವರಣ, 2ರವರಿಗೆ ದಾಖಲೆಗಳಿಂದ ಸಹಾಯ, 3ರವರ

7 Jan 2026 12:24 am
Horoscope Today 07 January: ಇಂದು ಈ ರಾಶಿಯವರ ಜಾಣತನಕ್ಕೆ ಭಾರೀ ಮೆಚ್ಚುಗೆ ಸಿಗಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ತೃತೀಯಾ / ಚತುರ್ಥೀ ತಿಥಿ ಬುಧವಾರ ವೃತ್ತಿಯಲ್ಲಿ ಹೊರೆ, ಶ್ರಮ ಅಧಿಕ, ಅನಿರಂತರತೆ, ವಿಶ್ವಾಸ, ನಕಾರಾತ್ಮಕ ಚಿಂತನೆ, ಅನವಶ್ಯಕ ಖರೀದಿ ಇವೆಲ್ಲ ಇಂದಿನ ವಿಶ

7 Jan 2026 12:16 am
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ನಗರದಾದ್ಯಂತ ಚಳಿಗಾಲದ ಪರಿಸ್ಥಿತಿಗಳು ತೀವ್ರಗೊಂಡಂತೆ ಚಂಡೀಗಢವು ದಟ್ಟವಾದ ಮಂಜಿನೊಂದಿಗೆ ತೀವ್ರವಾದ ಶೀತ ಅಲೆಯನ್ನು ಕಂಡಿತು. ಜನಪ್ರಿಯ ಸುಕ್ಮಾ ಸರೋವರದ ದೃಶ್ಯಗಳು ಕಡಿಮೆ ಗೋಚರತೆ ಮತ್ತು ಚಳಿಯ ಹವಾಮಾನವು ದೈನಂದಿನ ಜೀವನ ಮ

6 Jan 2026 10:49 pm
ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್

ಗಿಲ್ಲಿ ನಟ ಅವರು ಬಿಗ್ ಬಾಸ್ ಆಟದ ಕೊನೇ ಹಂತದಲ್ಲಿ ಎಡವಿದ್ದಾರೆ. ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ‘ಟಿಕೆಟ್ ಟು ಟಾಪ್ 6’ ಟಾಸ್ಕ್ ವೇಳೆ ಧ್ರುವಂತ್ ಹಾಗೂ ಗಿಲ್ಲಿ ನಟ ನಡುವೆ ಭಾರಿ ಪೈಪೋಟಿ ನಡೆಯಿತು. ಈ ಟಾಸ್ಕ್ ವೇಳೆ ಗಿಲ್ಲಿ ನಟ

6 Jan 2026 10:30 pm
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಬಳ್ಳಾರಿಯಲ್ಲಿ ಮೃತಪಟ್ಟ ರಾಜಶೇಖರ್ ಕುಟುಂಬಕ್ಕೆ ಜಮೀರ್ 25 ಲಕ್ಷ ರೂಪಾಯಿ ನಗದು ಪರಿಹಾರ ನೀಡಿದ್ದರು. ಇದು ಆರ್.ಬಿ.ಐ. ನಿಯಮಗಳ ಉಲ್ಲಂಘನೆಯಾ

6 Jan 2026 10:09 pm
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ನಟ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಸ್ಪಂದನಾ ಸೋಮಣ್ಣ ಅವರು ಬಿಗ್ ಬಾಸ್ ಶೋನಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ. ‘ಟಿವಿ9’ ಜೊತೆ ಮಾತನಾಡಿದ ಅವರು ಬಿಗ್ ಬಾಸ್ ಮನೆಯೊಳಗಿನ ವಿಷಯಗಳನ್ನು ಹಂಚಿಕಂಡಿದ್ದಾರೆ. ಫ್ಯಾಮಿಲಿ ವೀಕ್​​ನಲ್ಲಿ ಸ್ಪಂದನಾ ಅವರ ಕುಟುಂಬದವರು ಬಿಗ

6 Jan 2026 10:00 pm
ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಶಿಖರ್ ಧವನ್- ಸೋಫಿ ಶೈನ್

Shikhar Dhawan and Sophie Shine Wedding: ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದು, ಫೆಬ್ರವರಿಯಲ್ಲಿ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ದೆಹಲಿ-ಎನ್‌ಸಿಆರ್‌ನಲ್ಲಿ ಖಾಸಗಿ ಸಮಾರಂಭ ನಡೆಯಲಿದೆ. ಐರಿಶ್ ಪ್

6 Jan 2026 9:42 pm
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಖತರ್ನಾಕ್ ಮಹಿಳೆಯರು!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಕಲ್ಯಾಣ್ ಜ್ಯುವೆಲ್ಲರ್ಸ್‌ನಿಂದ 14 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮಹಿಳೆಯರು ಕದ್ದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕಳ್ಳತನವು 14 ನಿಮಿಷಗಳ ಕಾಲ ನಡೆಯಿತು.

6 Jan 2026 9:39 pm
ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನು ನಾಲ್ವರಿಗೆ ಗಾಯಗಳಾಗಿವೆ. ಗಾಯಾ

6 Jan 2026 9:24 pm
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನ

6 Jan 2026 9:17 pm
ಪಾಕಿಸ್ತಾನದಲ್ಲೂ ‘ಬಾರ್ಡರ್ 2’ ಸಿನಿಮಾ ರಿಲೀಸ್ ಮಾಡುವಂತೆ ಫ್ಯಾನ್ಸ್ ಒತ್ತಾಯ

‘ಧುರಂಧರ್’ ಯಶಸ್ಸಿನ ಬಳಿಕ ‘ಬಾರ್ಡರ್ 2’ ಸಿನಿಮಾ ಕೂಡ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಟಿಸಿರುವ ವರುಣ್ ಧವನ್ ಅವರು ‘ಎಕ್ಸ್’ ಖಾತೆ ಮೂಲಕ ಫ್ಯಾನ್ಸ್ ಜೊತೆ ಸಂವಾದ ಮಾಡಿದ್ದಾರೆ. ಪಾಕಿಸ್ತಾ

6 Jan 2026 9:13 pm
Viral Photo: ನೀವು ಕೂಡ ಮನೆ ಮುಂದೆ ಈ ದೊಡ್ಡ ಕಣ್ಣುಗಳ ಮಹಿಳೆಯ ಫೋಟೋ ನೋಡಿದ್ದೀರಾ?

ಬೆಂಗಳೂರಲ್ಲೋ ಅಥವಾ ಬೇರಾವುದೋ ಊರಿನಲ್ಲೋ ನೀವು ಹೋಗುತ್ತಿರುವಾಗ ಹೊಸದಾಗಿ ಕಟ್ಟಿದ ಮನೆಯಿದ್ದರೆ ಅಥವಾ ಕಟ್ಟುತ್ತಿರುವ ಮನೆಯಿದ್ದರೆ ಆ ಮನೆಯ ಮುಂದೆ ದೊಡ್ಡ ಕಣ್ಣುಗಳ ಮಹಿಳೆಯೊಬ್ಬರ ಫೋಟೋವನ್ನು ನೇತು ಹಾಕಿರುವುದನ್ನು ನೀವ

6 Jan 2026 8:56 pm
ಕನ್ನಡ, ತಮಿಳು ಮುಂತಾದ ಭಾಷೆಯ 55 ಹೊಸ ಪುಸ್ತಕ ಬಿಡುಗಡೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಾಹಿತ್ಯ ಕೃತಿಗಳು ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾದ 55 ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಿದ್ದಾರೆ. ಇಂದು ಕೇಂದ್ರ ಸರ್ಕಾರವು ಹೊಸ ಉಪಕ್ರಮಗಳ ಸರಣಿಯ ಮೂಲಕ ಭಾರತೀಯ ಭಾಷೆ

6 Jan 2026 8:11 pm
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಮಾಜಿ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಗಲಭೆಯಲ್ಲಿ ಸಾವನ್ನಪ್ಪಿದ ರಾಜಶೇಖರ ಅವರ ಮೃತದೇಹವನ್ನು ಅವರ ಸಂಪ್ರದಾಯಕ್ಕೆ ವಿರುದ್ಧವಾಗಿ ಸುಡಲಾಗಿದೆ. ಸಾಕ್ಷಿ ನಾಶದ ಉದ್ದೇಶದಿಂದ ಈ ಕೃತ್ಯ ನಡೆದಿದೆ

6 Jan 2026 8:11 pm
ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ, ಫೈರಿಂಗ್ ಮತ್ತು ಕಾರ್ಯಕರ್ತನ ಸಾವಿನಿಂದ ರಾಜಕೀಯ ಬಿಗುವಿಗೆ ತಿರುಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬಳ್ಳಾರಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿ

6 Jan 2026 7:40 pm
ದೇಶಿ ಪಂದ್ಯದಲ್ಲೂ ಗಿರ್ಕಿ ಹೊಡೆದ ಶುಭ್​ಮನ್ ಗಿಲ್; ಏಕದಿನ ಸರಣಿ ಕಥೆ ಏನು?

Shubman Gill form: ಇಂಜುರಿಯಿಂದ ಚೇತರಿಸಿಕೊಂಡ ಶುಭ್​ಮನ್ ಗಿಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದರೂ ಫಾರ್ಮ್ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಕೇವಲ 11 ರನ್ ಗಳಿಸಿ ಔಟಾದ ಗಿಲ್, ತಮ್ಮ ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ

6 Jan 2026 7:39 pm
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿ

6 Jan 2026 7:28 pm
ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿದ ಬಗ್ಗೆ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಪ್ರತಿಕ್ರಿಯಿಸಿದ್ದಾರೆ. ನಾನು ಅವರನ್ನು ಅಭ

6 Jan 2026 7:24 pm
ಪತಂಜಲಿ ದಿವ್ಯ ದಂತಮಂಜನ್ ಟೂತ್ ಪೇಸ್ಟ್; ಹಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಆಯುರ್ವೇದ ಉತ್ಪನ್ನ

Patanjali Divya Dantmanjan tooth paste:ಮಕ್ಕಳಿಂದ ಹಿಡಿದು ವೃದ್ಧರವರೆಗೆ ಅನೇಕ ಜನರು ಹಲ್ಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಸಂದರ್ಭಗಳಲ್ಲಿ ಪತಂಜಲಿಯ ಆಯುರ್ವೇದ ಟೂತ್‌ಪೇಸ್ಟ್ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಇದು ಯಾವ ಸಮಸ್ಯೆಗಳ

6 Jan 2026 7:11 pm
‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕರ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ?

‘ದಿ ಫ್ಯಾಮಿಲಿ ಮ್ಯಾನ್’ ಡೈರೆಕ್ಟರ್ ರಾಜ್ ಮತ್ತು ಡಿಕೆ ಜೊತೆ ಸಲ್ಮಾನ್ ಖಾನ್ ಅವರು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕಥೆ ನಡೆದಿದ್ದು, ಆ್ಯಕ್ಷನ್-ಕಾಮಿಡಿ ಶೈಲಿಯ ಸಿನಿಮಾಗಾಗಿ ಪ್ಲ್ಯಾನ್ ಮಾಡಲಾಗು

6 Jan 2026 6:52 pm
ಈ ಎಸ್​ಎಂಬಿಯಲ್ಲಿ ಆಕರ್ಷಕ ಬಡ್ಡಿ ಆಫರ್; ನಿತ್ಯವೂ ಚಕ್ರಬಡ್ಡಿ; ಏನಿದರ ಅನುಕೂಲ?

Slice small finance bank gives 5.25pc interest and daily compounding: ಬ್ಯಾಂಕುಗಳಲ್ಲಿ ಫಿಕ್ಸೆಡ್ ಡೆಪಾಸಿಟ್​ಗಳಿಗೆ ಮೂರು ತಿಂಗಳ ಲೆಕ್ಕದಲ್ಲಿ ಬಡ್ಡಿ, ಚಕ್ರಬಡ್ಡಿ ಗಣಿಸಲಾಗುತ್ತದೆ. ಆದರೆ, ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನಲ್ಲಿ ದಿನವೂ ಚಕ್ರಬಡ್ಡಿ ಗಣಿಸಲ

6 Jan 2026 6:37 pm
ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು?

Thalapathy Vijay movie: ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿದ್ದು, ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜ

6 Jan 2026 6:30 pm
ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನಾಪ್ ಮಾಡುತ್ತಾರಾ? ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದ

ವೆಬೆಜುವೆಲಾದೊಳಗೆ ನುಗ್ಗಿ ಅಲ್ಲಿನ ಅಧ್ಯಕ್ಷರನ್ನು ಸದ್ದಿಲ್ಲದಂತೆ ಅಪಹರಿಸಿ, ಬಂಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅನೇಕ ದೇಶಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಂದು ದೇಶದ ಮುಖ್ಯಸ್ಥರನ್ನು ಈ ರೀತಿ ಅಮ

6 Jan 2026 6:28 pm
600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

Devdutt Padikkal Makes Vijay Hazare History: ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಮೂರು ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಈ ಆವೃತ್ತಿಯಲ್ಲಿ 6 ಪ

6 Jan 2026 6:26 pm
ಕುತ್ತಿಗೆಯ ಭಾಗದಲ್ಲಿ ನೋವು ಬಂದು ತಲೆ ಭಾರವೆನಿಸುವುದು ಸರ್ವಿಕಲ್ ಸ್ಪಾಂಡಿಲೋಸಿಸ್‌ನ ಆರಂಭವಾಗಿರಬಹುದು ಎಚ್ಚರ!

Cervical Spondylosis: ಗಂಟೆಗಳ ಕಾಲ ಒಂದೇ ಕಡೆ ಕುಳಿತು ಕೆಲಸ ಮಾಡುವುದು, ಬಿಡುವಿನ ವೇಳೆಯಲ್ಲಿ ಫೋನ್‌ ನೋಡುವುದು ಆರೋಗ್ಯಕ್ಕೆ ದೊಡ್ಡ ಹೊಡೆತ ನೀಡಬಹುದು. ಹೌದು, ಇತ್ತೀಚಿನ ದಿನಗಳಲ್ಲಿ ಭುಜ ಮತ್ತು ಕುತ್ತಿಗೆ ನೋವು ಕೆಲವರಲ್ಲಿ ತಲೆನೋವು ಕಾ

6 Jan 2026 6:06 pm
ಎಲೆಕೋಸನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನ ಯಾವುದು? ನೀವು ತಿಳಿಯಲೇಬೇಕಾದ ಮಾಹಿತಿಯಿದು

ಎಲೆಕೋಸಿನಲ್ಲಿ ಸಣ್ಣ ಕೀಟಗಳು, ಹುಳಗಳು ಕಂಡುಬರುತ್ತವೆ. ಈ ಕೀಟಗಳು ತುಂಬಾ ಚಿಕ್ಕದಾಗಿರುವುದರಿಂದ ಅವು ಸುಲಭವಾಗಿ ಗೋಚರಿಸುವುದಿಲ್ಲ.ಅವುಗಳನ್ನು ಚೆನ್ನಾಗಿ ತೊಳೆದು ಬೇಯಿಸಿದ ನಂತರವೂ ಅವು ಜೀವಂತವಾಗಿರುತ್ತವೆ, ಅವು ಮೆದುಳಿ

6 Jan 2026 5:56 pm
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12 ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್​​ಬಾಸ್, ಟಾಸ್ಕ್​​ಗಳ ಮೇಲೆ ಟಾಸ್ಕ್​​ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡ

6 Jan 2026 5:41 pm
50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು?

India may overtake USA economy in 2075 says Goldman Sachs report: ಮುಂದಿನ 50 ವರ್ಷದಲ್ಲಿ ಚೀನಾದ ಜಿಡಿಪಿ 19 ಟ್ರಿಲಿಯನ್ ಡಾಲರ್​ನಿಂದ 57 ಟ್ರಿಲಿಯನ್ ಡಾಲರ್​ಗೆ ಬೆಳೆಯಲಿದೆ. ಅಮೆರಿಕದ ಜಿಡಿಪಿ 51.5 ಟ್ರಿಲಿಯನ್ ಡಾಲರ್ ಇರಲಿದೆ. ಭಾರತವು 2075ರಲ್ಲಿ ಅಮೆರಿಕವನ್ನು ಹಿಂದಿಕ

6 Jan 2026 5:36 pm
T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ

T20 World Cup 2026: 2026ರ ಟಿ20 ವಿಶ್ವಕಪ್‌ಗೆ ಒಂದು ತಿಂಗಳು ಬಾಕಿ ಇರುವಾಗ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಆಡಲು ಭದ್ರತಾ ಕಾಳಜಿ ಮುಂದಿಟ್ಟುಕೊಂಡು ನಿರಾಕರಿಸಿದೆ. ಬಿಸಿಸಿಐ ವಿವಿಐಪಿ ಭದ್ರತೆ ನೀಡಲು ಮುಂದಾದರೂ ಬಾಂಗ್ಲಾ ತನ್ನ

6 Jan 2026 5:23 pm
ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಬಸವಂತನ ಜೀವ ಉಳಿಸಿದ ಐಪಿಎಸ್ ಅಧಿಕಾರಿ

ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಚಾಕು ಇರಿದಿರುವಂತಹ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಚಾಕುವಿನಿಂದ ಇರಿದು

6 Jan 2026 5:17 pm
ಇವರೇ ನೋಡಿ ‘ಟಾಕ್ಸಿಕ್’ ಸಿನಿಮಾದ ‘ಬ್ಯಾಡ್ ಗರ್ಲ್ಸ್’

Toxic movie heroines: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತೀಯ ಭಾಷೆಗಳ ಜೊತೆಗೆ ಇಂಗ್ಲೀಷ್​ನಲ್ಲಿಯೂ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ಭಾರತೀಯ ಚಿತ್ರರಂಗದ ಪ್ರಸ್ತುತ ಅತ್ಯಂತ ನಿರೀಕ್ಷೆಯ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಯಶ್ ಜೊತೆ

6 Jan 2026 5:15 pm
ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್​​ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ!

ರಾತ್ರಿ ಬೆಳಗಾಗುವಷ್ಟರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೆನೆಜುವೆಲಾದ ಭವಿಷ್ಯವನ್ನೇ ಬದಲಿಸಿದ್ದಾರೆ. ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಹಾಗೂ ಅವರ ಪತ್ನಿಯನ್ನು ಬಂಧಿಸಿರುವ ಟ್ರಂಪ್ ಇಡೀ ವೆನೆಜುವೆಲಾದ ಹ

6 Jan 2026 5:10 pm
NABARD Recruitment 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಆಯ್ಕೆ ಮತ್ತು ಲಕ್ಷಗಳಲ್ಲಿ ಸಂಬಳ; ಕೂಡಲೇ ಅರ್ಜಿ ಸಲ್ಲಿಸಿ!

ನಬಾರ್ಡ್ (NABARD) ಯುವ ಮತ್ತು ಅನುಭವಿ ವೃತ್ತಿಪರರಿಗೆ ತಜ್ಞರ ಹುದ್ದೆಗಳಿಗೆ ಬೃಹತ್ ನೇಮಕಾತಿ ಘೋಷಿಸಿದೆ. ಇದು ಒಪ್ಪಂದದ ಆಧಾರದ ಮೇಲೆ, ಆರಂಭಿಕ 2 ವರ್ಷಗಳಿಗೆ. ತಿಂಗಳಿಗೆ 1.50 ಲಕ್ಷದಿಂದ 3.85 ಲಕ್ಷ ರೂ. ವರೆಗೆ ಆಕರ್ಷಕ ವೇತನ ಸಿಗಲಿದೆ. ಯಾವ

6 Jan 2026 5:06 pm
ಮದುವೆಗೂ ಮುನ್ನ ವಿದೇಶದಲ್ಲಿ ಕಾಲ ಕಳೆದು ಬಂದ ರಶ್ಮಿಕಾ, ವಿಜಯ್ ದೇವರಕೊಂಡ

ಹಲವು ವರ್ಷಗಳಿಂದ ಆಪ್ತವಾಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಆಗಲಿದ್ದಾರೆ. ಮದುವೆಗೂ ಮುನ್ನ ಅವರು ವಿದೇಶಕ್ಕೆ ತೆರಳಿ ಒಟ್ಟಿಗೆ ಕಾಲ ಕಳೆದಿದ್ದಾರೆ. ಈಗ ಭಾರತಕ್ಕೆ ವಾಪಸ್ ಬಂದಿದ್ದಾರೆ. ಫೆಬ್ರವರಿ ತಿಂಗ

6 Jan 2026 5:03 pm
ಪಾದಗಳು ತಣ್ಣಗಾಗುವುದಕ್ಕೆ ಮಧುಮೇಹ ಕಾರಣವೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಚಳಿಗಾಲದಲ್ಲಿ, ಅನೇಕರ ಪಾದ ತಂಪಗಾಗುತ್ತದೆ. ಹಲವರು ಈ ರೀತಿಯಾಗುವುದಕ್ಕೆ ಹವಾಮಾನದ ಕಾರಣ ನೀಡಿ ನಿರ್ಲಕ್ಷಿಸುತ್ತಾರೆ. ಆದರೆ ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು ಎಂಬುದನ್ನು ಮರೆಯಬಾರದು. ಹೌದು, ಇದು ಮಧುಮೇಹದ ಲ

6 Jan 2026 5:00 pm
VHT 2025-26: ಮಿಂಚಿದ ಮಯಾಂಕ್, ಪಡಿಕ್ಕಲ್, ಪ್ರಸಿದ್ಧ್; ಕರ್ನಾಟಕಕ್ಕೆ ಸತತ 6ನೇ ಜಯ

Vijay Hazare Trophy: ಗುಜರಾತ್‌ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ 6ನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 151 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಮಯಾಂಕ್ ಅಗರ್ವಾಲ್ ಶತಕ, ಪ್ರಸಿದ್ಧ್ ಕೃಷ್ಣ ಅವರ 5 ವಿಕೆಟ್ ನೆರವಿ

6 Jan 2026 4:44 pm
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ಕೆಎನ್​​ ರಾಜಣ್ಣ ಖಡಕ್​​ ಮಾತು

ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರು ಸಿದ್ದರಾಮಯ್ಯನವರು 2028ರಲ್ಲೂ ಮುಖ್ಯಮಂತ್ರಿ ಆಗಬೇಕೆಂಬ ಆಶಯ ವ್ಯಕ್ತಪಡಿಸಿದ್ದಾರೆ. ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಕಾರ್ಯಕ್ರಮದಿಂದ ರಾಜ್ಯದಲ್ಲಿ ಯಾ

6 Jan 2026 4:17 pm
ಇನ್ಫೋಸಿಸ್ ಜಾಗ ಮಾರಾಟ: ಸರ್ಕಾರದಿಂದ ತನಿಖೆಗೆ ಆದೇಶ; ತಾನ್ಯಾವ ಕಾನೂನು ಉಲ್ಲಂಘಿಸಿಲ್ಲವೆಂದ ಇನ್ಫೋಸಿಸ್

Infosys says all regulations followed in its land sale: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಇನ್ಫೋಸಿಸ್​ಗೆ ಸೇರಿದ ಜಾಗವನ್ನು ಮಾರಿದ ಪ್ರಕರಣದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಇನ್ಫೋಸಿಸ್ ಜಮೀನು ಮಾರಾಟ ಸಂಬಂಧ ಸರ್ಜಾಪುರ ಉಪನೊಂದಣಾಧಿಕಾರಿಯನ್ನು ಅಮಾನ

6 Jan 2026 4:12 pm
ಒಂದೇ ಇನ್ನಿಂಗ್ಸ್​ನಲ್ಲಿ ಬಿಸಿಸಿಐನ 2 ಪ್ರಶ್ನೆಗಳಿಗೆ ಉತ್ತರಿಸಿದ ಶ್ರೇಯಸ್ ಅಯ್ಯರ್

Shreyas Iyer's Fiery Comeback: ಸುಮಾರು 2 ತಿಂಗಳ ಬಳಿಕ ಕ್ರಿಕೆಟ್‌ಗೆ ಮರಳಿದ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ 82 ರನ್ ಗಳಿಸುವ ಮೂಲಕ ತಮ್ಮ ಫಿಟ್ನೆಸ್ ಮತ್ತು ಫಾರ್ಮ್ ಅನ್ನು ಸಾಬೀತುಪಡಿಸಿದ್ದ

6 Jan 2026 4:05 pm
Video: ಹಸಿದ ಶ್ವಾನಕ್ಕೆ ಆಹಾರ ನೀಡಿ ಹಸಿವು ನೀಗಿಸಿದ ಪುಣ್ಯಾತ್ಮ

ಕೆಲವರು ಈ ಮೂಕ ಪ್ರಾಣಿಗಳ ಹಸಿವನ್ನು ನೀಗಿಸುತ್ತಾರೆ. ರಸ್ತೆ ಬದಿಯಲ್ಲಿರುವ ಶ್ವಾನಗಳಿಗೆ ಆಹಾರವಿಟ್ಟು ದೊಡ್ಡ ಮನಸ್ಸಿನವರೆನಿಸಿಕೊಳ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಯುವಕನೊಬ್ಬ ಹಸಿದ ಶ್ವಾನಕ್ಕೆ ಆಹಾರ ನೀಡಿ ಆದ

6 Jan 2026 4:04 pm
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ

ಬಳ್ಳಾರಿಗೆ ಭೇಟಿ ನೀಡಿದ ಡಿಕೆಶಿ, ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ತಾಯಿ ತುಳಸಿ ಅವರಿಗೆ ಸಾಂತ್ವನ ಹೇಳಿದರು. 27 ವರ್ಷದ ರಾಜಶೇಖರ್ ಕುಟುಂಬಕ್ಕೆ ಆಧಾರವಾಗಿದ್ದನು. ತಾಯಿ ತುಳಸಿ ನ್ಯಾಯಕ್ಕಾಗಿ ಮತ್ತು ಮಗ

6 Jan 2026 3:50 pm
ಹರಿದ್ವಾರದ ಘಾಟ್‌ಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧವೇ?

ಹರಿದ್ವಾರದ 105 ಘಾಟ್‌ಗಳಿಗೆ ಹಿಂದೂಯೇತರರು ಪ್ರವೇಶಿಸುವುದನ್ನು ನಿಷೇಧಿಸಲು ಉತ್ತರಾಖಂಡ ಸರ್ಕಾರ ಚಿಂತನೆ ನಡೆಸುತ್ತಿದೆ. ಹರಿದ್ವಾರ ಮತ್ತು ಋಷಿಕೇಶವನ್ನು ಪವಿತ್ರ ನಗರಗಳೆಂದು ಘೋಷಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಧಾರ್ಮಿ

6 Jan 2026 3:37 pm
ಪೈರಸಿ ತಡೆಯಲು ದಿಟ್ಟ ಹೆಜ್ಜೆ ಇಟ್ಟ ತೆಲುಗು ಚಿತ್ರರಂಗ

War against Piracy: ವಿಶ್ವಮಟ್ಟದಲ್ಲಿ ತೆಲುಗು ಚಿತ್ರರಂಗ ಯಶಸ್ಸು ಕಂಡಿದೆ. ಭಾರತದ ದೊಡ್ಡ ಚಿತ್ರರಂಗಗಳಲ್ಲಿ ಅತಿ ಹೆಚ್ಚು ಯಶಸ್ವಿ ಸರಾಸರಿ ಹೊಂದಿರುವ ಚಿತ್ರರಂಗವೂ ತೆಲುಗು ಚಿತ್ರರಂಗವೇ ಆಗಿದೆ. ಆದರೆ ತೆಲುಗು ಚಿತ್ರರಂಗವನ್ನು ಪೈರಸಿ

6 Jan 2026 3:35 pm
‘ಧುರಂಧರ್’ ಸಿನಿಮಾದ ಟಿಕೆಟ್ ಬೆಲೆ ತಗ್ಗಿಸಿದ ಚಿತ್ರತಂಡ; ಕಾರಣ ಏನು?

ಈಗ ಕೇವಲ 199 ರೂಪಾಯಿಗೆ ‘ಧುರಂಧರ್’ ಸಿನಿಮಾ ನೋಡಬಹುದು ಎಂದು ಚಿತ್ರತಂಡ ಹೇಳಿದೆ. ಆದರೆ ಪ್ರೇಕ್ಷಕರಿಗೆ ಈ ಆಫರ್ ಸಿಗುವುದು ಕೇವಲ ಒಂದೇ ದಿನ ಮಾತ್ರ ಎಂದು ಕೂಡ ಹೇಳಲಾಗಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಧುರಂಧರ್’ ಸಿನಿಮಾದ ಕ

6 Jan 2026 3:34 pm
ಶ್ಯಾಂಪೂಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ನಯವಾದ ರೇಷ್ಮೆಯಂತಹ ಕೂದಲು ನಿಮ್ಮದಾಗುತ್ತದೆ

ಪ್ರತಿಯೊಬ್ಬರೂ ರೇಷ್ಮೆಯಂತೆ ಹೊಳೆಯುವ ನಯವಾದ ಕೂದಲನ್ನು ಹೊಂದಲು ಆಸೆ ಪಡುತ್ತಾರೆ. ಇದಕ್ಕಾಗಿ ಕೆರಾಟಿನ್‌ ಚಿಕಿತ್ಸೆ, ರಾಸಾಯನಿಕ ಉತ್ಪನ್ನಗಳ ಮೊರೆ ಹೋಗ್ತಾರೆ. ಈ ರಾಸಾಯನಿಕ ಉತ್ಪನ್ನಗಳು ಕೂದಲಿಗೆ ಮಾಕರವಾಗಬಹುದು. ಹಾಗಾಗಿ

6 Jan 2026 3:27 pm
ಕೂದಲು ತುಂಬಾ ಉದುರುತ್ತಿದ್ದರೆ ಶಾಂಪೂ, ಸೀರಮ್‌ ಬದಲಿಸುವ ಬದಲು ಈ ಒಂದು ಕೊರತೆಯನ್ನು ಸರಿದೂಗಿಸಿಕೊಳ್ಳಿ

ಸಾಮಾನ್ಯವಾಗಿ ಒಮ್ಮೆ ಕೂದಲು ಉದುರಲು ಪ್ರಾರಂಭವಾದ ತಕ್ಷಣ, ಶಾಂಪೂ, ಎಣ್ಣೆ ಅಥವಾ ಸೀರಮ್‌ಗಳನ್ನು ಬದಲಾಯಿಸುತ್ತೇವೆ. ಆದರೆ ನಿಜವಾದ ಸಮಸ್ಯೆ ಸೇವನೆ ಮಾಡುವ ಆಹಾರದಲ್ಲಿರಬಹುದು ಎಂಬುದು ಯಾರೂ ಕೂಡ ಗಮನಿಸುವುದಿಲ್ಲ. ಈ ಆಂತರಿಕ ಪ

6 Jan 2026 3:20 pm
Makar Sankranti 2026: ಮಕರ ಸಂಕ್ರಾಂತಿ ಯಾವಾಗ? ಸುಗ್ಗಿ ಹಬ್ಬದ ಸಂಪ್ರದಾಯ ಮತ್ತು ಮಹತ್ವ ತಿಳಿಯಿರಿ

ಈ ವರ್ಷ ಮಕರ ಸಂಕ್ರಾಂತಿ ಜನವರಿ 14, ಬುಧವಾರದಂದು ಬಂದಿದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಇದು ಸುಗ್ಗಿಯ ಕಾಲವನ್ನು ಸೂಚಿಸುತ್ತದೆ. ದೇಶಾದ್ಯಂತ ವಿಭಿನ್ನ ಹೆಸರು ಮತ್ತು ಆಚರಣೆಗಳೊಂದಿಗೆ, ವಿಶೇಷವಾಗಿ ಕರ್ನಾಟಕದಲ್ಲಿ ಎಳ್ಳ

6 Jan 2026 3:12 pm
ರಿಲೀಸ್​​ ವೇಳೆ ಕೋರ್ಟ್ ಮೆಟ್ಟಿಲು ಹತ್ತಿದ ‘ಜನ ನಾಯಗನ್’ ಟೀಂ; ಆಗಿದೆ ದೊಡ್ಡ ಸಮಸ್ಯೆ

ದಳಪತಿ ವಿಜಯ್ ಅವರ 'ಜನ ನಾಯಗನ್' ಚಿತ್ರ ಜನವರಿ 9ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಗದೆ ಸಮಸ್ಯೆ ಎದುರಿಸುತ್ತಿದೆ. ರಾಜಕೀಯ ಮತ್ತು ಧಾರ್ಮಿಕ ವಿಷಯಗಳಿರುವ ಕಾರಣ ಸೆನ್ಸಾರ್ ಕಠಿಣವಾಗಿದ

6 Jan 2026 3:11 pm
Video:ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು, ಜ್ಯೋತಿರಾದಿತ್ಯ ಸಿಂಧಿಯಾ ಮಗನ ಎದೆಗೆ ಗಾಯ

ಕೇಂದ್ರ ಸಚಿವರ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ ಸನ್​ರೂಫ್​ನಿಂದ ಕೈ ಬೀಸುತ್ತಿರುವಾಗ ಕಾರು ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಅವರ ಎದೆಗೆ ಪೆಟ್ಟಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿ

6 Jan 2026 3:10 pm
ಇನ್ಮುಂದೆ ಸೆಟ್​ಬ್ಯಾಕ್ ಬಿಡದೆ ಮನೆ ನಿರ್ಮಾಣಕ್ಕೆ ಅವಕಾಶ: ಸಂಕ್ರಾಂತಿ ಗಿಫ್ಟ್ ನೀಡಿದ ಸರ್ಕಾರ

ಬೆಂಗಳೂರಿನಲ್ಲಿ ಗೃಹ ನಿರ್ಮಾಣ ಮಾಡುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನಗರಾಭಿವೃದ್ಧಿ ಇಲಾಖೆ ಸೆಟ್ ಬ್ಯಾಕ್ ನಿಯಮಗಳನ್ನು ಸಡಿಲಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಸೆಟ್ ಬ್ಯಾಕ್ ಬಿಡದೆ ಸಮಸ್ಯೆ ಎದುರಿಸ

6 Jan 2026 3:09 pm
ಇತ್ತ ಅಧ್ಯಕ್ಷರ ಸೆರೆ, ಅತ್ತ ವೆನೆಜುವೆಲಾ ಮಾರುಕಟ್ಟೆ ಹಿಗ್ಗು; ಕುಸಿಯಬೇಕಿದ್ದ ಷೇರುಪೇಟೆ ಹಿರಿಹಿರಿ ಹಿಗ್ಗುತ್ತಿರುವುದೇಕೆ?

Venezuela stock market rise 17pc in one day: ಅಮೆರಿಕ ಕಳೆದ ವಾರ ವೆನೆಜುವೆಲಾ ಅಧ್ಯಕ್ಷರನ್ನು ಸೆರೆಹಿಡಿದು ತನ್ನ ದೇಶಕ್ಕೆ ಸಾಗಿಸಿದೆ. ಇದರ ಬೆನ್ನಲ್ಲೇ ಸೋಮವಾರದ ಟ್ರೇಡಿಂಗ್​ನಲ್ಲಿ ವೆನೆಜುವೆಲಾದ ಷೇರು ಮಾರುಕಟ್ಟೆ ಶೇ. 17ರಷ್ಟು ಏರಿಕೆ ಕಂಡಿದೆ. ಆಡಳ

6 Jan 2026 3:05 pm
ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್

Australia vs England, 5th Test: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಟೀವ್ ಸ್ಮಿತ್ (129) ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು

6 Jan 2026 2:54 pm
Bengaluru: ಡ್ರಗ್ಸ್​ ದಂಧೆಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 3 ಕೆ.ಜಿ. 169 ಗ್ರಾಂ ತೂಕದ ಕ್ರಿಸ್ಟಲ

6 Jan 2026 2:33 pm
World’s Largest Shiva Linga: ಬಿಹಾರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾದ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ; ಇಲ್ಲಿನ ವಿಶೇಷತೆ ತಿಳಿಯಿರಿ

ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ 210 ಟನ್ ತೂಕದ, 33 ಅಡಿ ಎತ್ತರದ ವಿಶ್ವದ ಅತಿ ದೊಡ್ಡ ಏಕಶಿಲಾ ಶಿವಲಿಂಗ ಪ್ರತಿಷ್ಠಾಪನೆಗೆ ಸಿದ್ಧತೆ ನಡೆದಿದೆ. ತಮಿಳುನಾಡಿನಿಂದ 2,100 ಕಿ.ಮೀ. ಪ್ರಯಾಣ

6 Jan 2026 2:26 pm
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿಂಗ್ ಸ್ಟಾರ್

Yash Birthday: ನಟ ಯಶ್ ಜನ್ಮದಿನ ಜನವರಿ 8ರಂದು. ಫ್ಯಾನ್ಸ್ ಇದಕ್ಕಾಗಿ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಈಗ ಮೆಟ್ರೋಗೆ ಯಶ್ ಅವರ ಫೋಟೋ ಹಾಕಲಾಗಿದೆ. ಈ ಸಂದರ್ಭದ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಫೋಟೋಗೆ ಫ್ಯಾನ್ಸ್ ಕ

6 Jan 2026 2:18 pm
56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್

Sydney Sixers vs Brisbane Heat: 8ನೇ ವಿಕೆಟ್​ಗೆ ಜೊತೆಗೂಡಿದ ಜೋಯೆಲ್ ಡೇವಿಸ್ ಹಾಗೂ ಹೇಡನ್ ಕೇರ್ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದರು. ಅತ್ಯತ್ತಮವಾಗಿ ಬ್ಯಾಟ್ ಬೀಸಿದ ಡೇವಿಸ್ 26 ಎಸೆತಗಳಲ್ಲಿ 35 ರನ್ ಬಾರಿಸಿದರೆ, ಹೇಡನ್ ಕೇರ್ 27 ರನ್​ಗ

6 Jan 2026 2:06 pm
ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಪಾಸ್‌ಪೋರ್ಟ್ ಕಚೇರಿಗೂ ಬಂತು ಇ-ಮೇಲ್

ಮೈಸೂರು, ಬಾಗಲಕೋಟೆ ಜಿಲ್ಲಾ ನ್ಯಾಯಾಲಯಗಳು ಹಾಗೂ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು ಆತಂಕ ಸೃಷ್ಟಿಸಿವೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಂಡಗಳು ಸ್ಥಳಕ್ಕೆ ತೆರ

6 Jan 2026 2:00 pm
Video: ಟೊಮೊಟೊ ಬಳಸಿ ಪೂರಿ ಲಟ್ಟಿಸಿದ ಯುವಕ, ವೈರಲ್‌ ಆಯ್ತು ದೃಶ್ಯ

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಜುಗಾಡ್ ಐಡಿಯಾಗಳಿಗೆ ಸಂಬಂಧಿಸಿದ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ಲಟ್ಟಣಿಗೆ ಇಲ್ಲದಿದ್ರೆ ಏನಂತೆ, ಟೊಮೊಟೊ ಬಳಸಿ ಪೂರಿ

6 Jan 2026 1:33 pm
ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ: ಮುದ್ದಾದ ಚಿತ್ರಗಳು ಇಲ್ಲಿವೆ

ಗದಗ ಜಿಲ್ಲೆಯ ರಾಮಗಿರಿ ಗ್ರಾಮದ ರೈತರೊಬ್ಬರು ಅವಳಿ ಆಕಳು ಕರುಗಳಿಗೆ ಅದ್ಧೂರಿ ತೊಟ್ಟಿಲು ಶಾಸ್ತ್ರ ನೆರವೇರಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೂವು, ತಳಿರು ತೋರಣಗಳಿಂದ ಅಲಂಕೃತಗೊಂಡ ಮನೆಯಲ್ಲಿ, ಮಠಾಧೀಶರ ಸಮ್ಮುಖದಲ್ಲಿ ಕರುಗ

6 Jan 2026 1:26 pm
ಆಸ್ಕರ್​​ಗೆ ಇನ್ನಷ್ಟು ಹತ್ತಿರವಾದ ‘ಹೋಮ್​​ಬೌಂಡ್’, ಇನ್ನೆಷ್ಟು ಹಂತ ಬಾಕಿ

Homebound movie at Oscars: ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಸ್​​ಗೆ ಆಯ್ಕೆ ಆಗಿರುವ ‘ಹೋಮ್​​ಬೌಂಡ್’ ಸಿನಿಮಾ ಈಗಾಗಲೇ ಕೆಲವು ಮೆಟ್ಟಿಲುಗಳನ್ನು ಹತ್ತಿದೆ. ಇದೀಗ ಆಸ್ಕರ್​ಗೆ ಇನ್ನಷ್ಟು ಸನಿಹವಾಗಿದೆ ‘ಹೋಮ್​​ಬೌಂಡ್’ ಈ ಹಿಂದೆ ಪ್ರ

6 Jan 2026 1:20 pm
Railway stocks: ಬಜೆಟ್​ಗೆ ಮುಂಚೆ ರೈಲ್ವೆ ಕ್ಷೇತ್ರದ ಯಾವ ಷೇರುಗಳನ್ನು ಖರೀದಿಸಬಹುದು?

Railway stocks to Buy Ahead of Budget 2026: ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದ್ದು, ಈ ಬಾರಿ ರೈಲ್ವೆ ಕ್ಷೇತ್ರದ ಮತ್ತಷ್ಟು ಬಲವರ್ಧನೆಗೆ ಗಮನ ಹರಿಸುವ ನಿರೀಕ್ಷೆ ಇದೆ. ಇತ್ತೀಚೆಗೆ ಇಲಾಖೆಯ ರೈಲು ಪ್ರಯಾಣ ದರವನ್ನು ಏರಿಸಿದೆ. ಇದರಿಂದ ಈ ಕ್ಷೇತ್ರಕ

6 Jan 2026 1:17 pm
SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಸಮನ್ಸ್

Special Intensive Revision - SIR: ವಿಶೇಷ ತೀವ್ರ ಪರಿಷ್ಕರಣೆ ಎಂದರೆ ಜನರ ಸ್ಥಳಾಂತರದಿಂದಾಗಿ ಮತದಾರರ ಪಟ್ಟಿಯಲ್ಲಿ ಆಗುವ ಬದಲಾವಣೆಗಳನ್ನು ಸರಿಪಡಿಸುವುದಾಗಿದೆ. ಇದರ ಜೊತೆಗೆ 18 ವರ್ಷ ಪೂರ್ಣಗೊಂಡ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಲಾಗುತ್ತದೆ.

6 Jan 2026 1:06 pm
ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿ ಹಾಕಿ, ಕೂದಲು ಕತ್ತರಿಸಿದ ದುರುಳರು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯಗಳು ಆಘಾತಕಾರಿಯಾಗಿ ಹೆಚ್ಚುತ್ತಿವೆ. ಕಳೆದ 18 ದಿನಗಳಲ್ಲಿ 6 ಹಿಂದೂಗಳನ್ನು ಹತ್ಯೆ ಮಾಡಲಾಗಿದ್ದು, ಜೆನೈದಾದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ

6 Jan 2026 1:00 pm
Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದ್ದು, ತಜ್ಞರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರು ದೀರ್ಘಕಾಲದ ಕೆಮ್ಮಿನಿಂ

6 Jan 2026 12:37 pm
Budhaditya Yoga 2026: ಜನವರಿ 17ರಿಂದ ಬುಧಾದಿತ್ಯ ರಾಜಯೋಗ; ಈ ರಾಶಿಗೆ ಅಪಾರ ಧನ ಲಾಭ!

ಇದೇ ಜನವರಿ 17ರಂದು ಬುಧ ಮತ್ತು ಸೂರ್ಯ ಮಕರ ರಾಶಿಯಲ್ಲಿ ಸಂಯೋಗಗೊಂಡು ಪ್ರಬಲ ಬುಧಾದಿತ್ಯ ಯೋಗ ಸೃಷ್ಟಿಯಾಗಲಿದೆ. ಇದು ಜ್ಯೋತಿಷ್ಯದಲ್ಲಿ ಅತ್ಯುತ್ತಮ ಯೋಗವೆಂದು ಪರಿಗಣಿಸಲ್ಪಟ್ಟಿದೆ. ಈ ಯೋಗವು ಮೇಷದಿಂದ ಮೀನದವರೆಗೆ ಎಲ್ಲಾ 12 ರಾ

6 Jan 2026 12:34 pm
ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್​ 15 ಹೊಸ ಬಸ್ಗಳು

ಕರ್ನಾಟಕದ ಸಿಂಧನೂರು ತಾಲೂಕಿನಲ್ಲಿ ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆಗೆ 'ವಿದ್ಯಾರ್ಥಿ ರಥ' ಯೋಜನೆ ಪರಿಹಾರ ಒದಗಿಸಿದೆ. 5 ಕೋಟಿ ರೂ. ವೆಚ್ಚದಲ್ಲಿ 15 ಹೊಸ ಬಸ್‌ಗಳನ್ನು ಪಿಯು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮೀಸಲ

6 Jan 2026 12:25 pm
ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ?

Indian Army to deploy ramjet powered 155 mm artillery shells: ಡಿಆರ್​ಡಿಒ ಮತ್ತು ಐಐಟಿ ಮದ್ರಾಸ್ ಜಂಟಿಯಾಗಿ ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳನ್ನು ಅಭಿವೃದ್ಧಿಪಡಿಸಿವೆ. ಈ ಶೆಲ್​ಗಳನ್ನು ಭಾರತದ ಸೇನೆಯ 155 ಎಂಎಂ ಗನ್​ಗಳಿಗೆ ನಿಯೋಜಿಸಲಾಗಿದೆ. ರಾಮ್​ಜೆಟ್

6 Jan 2026 12:21 pm
ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲೆ ದರ್ಗಾದ ಬಳಿ ದೀಪ ಬೆಳಗಲು ಹಿಂದೂಗಳಿಗೆ ಅನುಮತಿ, ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ

ಮದ್ರಾಸ್ ಹೈಕೋರ್ಟ್​ನ ಮಹತ್ವದ ತೀರ್ಪಿನಿಂದ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದೆ. ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲಿನ ದರ್ಗಾ ಬಳಿ ಹಿಂದೂಗಳು ದೀಪ ಬೆಳಗಲು ಅನುಮತಿ ನೀಡಲಾಗಿದೆ. ಇದು ಪ್ರಾಚೀನ ಹಿಂದೂ ಸಂಪ್ರದಾಯ ಎಂ

6 Jan 2026 12:11 pm
Angaraka Sankashti: ಇಂದು ಬಹಳ ಅಪರೂಪದ ದಿನ, ಅಡೆತಡೆ ಮತ್ತು ಸಾಲದಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ

ಪ್ರತಿ ತಿಂಗಳು ಬರುವ ಸಂಕಷ್ಟಹರ ಚತುರ್ಥಿ ಮಂಗಳವಾರ ಬಂದರೆ, ಅದು ಅಂಗಾರಕ ಸಂಕಷ್ಟಹರ ಚತುರ್ಥಿ. ಇದು ಅತ್ಯಂತ ಮಹತ್ವದ ದಿನ. ಮಹಿಳೆಯರು ಮಕ್ಕಳ ದೀರ್ಘಾಯುಷ್ಯ ಮತ್ತು ಕುಟುಂಬದ ಸಮೃದ್ಧಿಗಾಗಿ ಉಪವಾಸ ಮಾಡುತ್ತಾರೆ. ಗಣೇಶ ಮತ್ತು ಚಂ

6 Jan 2026 12:09 pm
6,6,6,4,6,6…ಬೈರ್​ಸ್ಟೋವ್ ಬಿರುಗಾಳಿ ಬ್ಯಾಟಿಂಗ್

Pretoria Capitals vs Sunrisers Eastern Cape: 177 ರನ್​ಗಳ ಗುರಿ ಪಡೆದ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ಪರ ಜಾನಿ ಬೈರ್​ಸ್ಟೋವ್ ಹಾಗೂ ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿ

6 Jan 2026 11:58 am
ಆ ನಟನಿಂದ ನನ್ನ ಮದುವೆ ನಿಂತಿತು, ಜೀವನ ಹಾಳಾಯ್ತು: ನಟಿ ಪೂನಂ ಕೌರ್

Poonam Kaur: ಕನ್ನಡ, ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿ ಒಂದು ಸಮಯದಲ್ಲಿ ಖ್ಯಾತ ನಟಿಯಾಗಿದ್ದ ಪೂನಂ ಕೌರ್ ಬಳಿಕ ಹಠಾತ್ತನೆ ಚಿತ್ರರಂಗದಿಂದ ದೂರಾಗಿದ್ದರು. ಇದೀಗ ಸಂದರ್ಶನದಲ್ಲಿ ಮಾತನಾಡಿ, ಕೆಲ ಸಿನಿಮಾ ಮಂದಿ ಮತ್ತು ರಾಜ

6 Jan 2026 11:42 am
Vastu for Windows: ವಾಸ್ತು ಶಾಸ್ತ್ರದ ಪ್ರಕಾರ ಒಂದು ಮನೆಯಲ್ಲಿ ಎಷ್ಟು ಕಿಟಕಿಗಳಿರಬೇಕು? ತಜ್ಞರ ಸಲಹೆ ಇಲ್ಲಿದೆ

ಮನೆಯ ಕಿಟಕಿಗಳು ಕೇವಲ ಗಾಳಿ-ಬೆಳಕಿಗಲ್ಲ, ವಾಸ್ತು ಪ್ರಕಾರ ಸಕಾರಾತ್ಮಕ ಶಕ್ತಿಗೂ ಮುಖ್ಯ. ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಶಾಂತಿ, ಸಂಪತ್ತು ಹೆಚ್ಚುತ್ತದೆ. ಕಿಟಕಿಗಳ ಸಂಖ್ಯೆ, ಅವುಗಳ ದಿಕ್ಕು, ಗಾತ

6 Jan 2026 11:32 am
ಸಿಎಂ ಆಗಿ ದೇವರಾಜ ಅರಸು ದಾಖಲೆ ಮುರಿದ ಸಿದ್ದರಾಮಯ್ಯ! ಅಭಿಮಾನಿಗಳಿಂದ 6000 ಜನರಿಗೆ ನಾಟಿಕೋಳಿ ಬಾಡೂಟ

ಕರ್ನಾಟಕದ ಮಾಜಿ ಸಿಎಂ ದೇವರಾಜ ಅರಸು 7 ವರ್ಷ 7 ತಿಂಗಳು 20 ದಿನಗಳ ಕಾಲ ಕಾರ್ಯನಿರ್ವಹಿಸಿದ್ದರು. ಮೊದಲ ಅವಧಿಯಲ್ಲಿ 1972ರ ಮಾರ್ಚ್ 20ರಿಂದ 1977ರ ಡಿಸೆಂಬರ್ 31ರವರೆಗೆ 5 ವರ್ಷ 9 ತಿಂಗಳು 11 ದಿನ ಸಿಎಂ ಆಗಿ ಸೇವೆ ಸಲ್ಲಿಸಿದರು. ನಂತರ 1978ರ ಫೆಬ್ರು

6 Jan 2026 11:25 am
ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು: ಕಾರಣ ಏನು?

ಶಾಸಕ ಗಣಿಗ ರವಿಕುಮಾರ್ ಅವರು ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ್ದಾರೆ. ಜಿಲ್ಲೆಯಲ್ಲಿ 100 ಎಕರೆ ಜಾಗ ಲಭ್ಯವಿದ್ದು, ಕೈಗಾರಿಕೆಗಳನ್ನು ತರುವಂತೆ ಮನವಿ ಮಾಡಿದ

6 Jan 2026 11:14 am
‘ಟಾಕ್ಸಿಕ್’: ಹಿಂದೆಂದೂ ಕಾಣಿಸದ ಅವತಾರದಲ್ಲಿ ರುಕ್ಮಿಣಿ ವಸಂತ್

Rukmini Vasanth in Toxic: ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿರುವ ನಟಿಯರ ಪೋಸ್ಟರ್​ಗಳನ್ನು ಒಂದೊಂದಾಗಿ ಬಿಡುಗಡೆ ಮಾಡಲಾಗುತ್ತಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳ ಪೋಸ್ಟರ್​​ಗಳನ್ನು ಈಗಾಗಲೇ ಬಿಡು

6 Jan 2026 11:05 am
ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ

ತಮಿಳು ಬಿಗ್ ಬಾಸ್ ಅಲ್ಲಿ ಇತ್ತೀಚೆಗೆ ಒಂದು ದೊಡ್ಡ ಘಟನೆ ನಡೆದಿದೆ. ನಟ ಹಾಗೂ ಹೋಸ್ಟ್ ದಳಪತಿ ವಿಜಯ್ ಅವರು ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಇದರ ಪ್ರಕಾರ ಸ್ಪರ್ಧಿಗಳಿಗೆ ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂ

6 Jan 2026 11:02 am
ಬಳ್ಳಾರಿ ಗಲಭೆಗೆ ಮತ್ತೊಂದು ಸ್ಫೋಟಕ ತಿರುವು! ಗಲಾಟೆ ಶುರುವಾಗಿದ್ದು ಹೇಗೆ ಗೊತ್ತಾ?

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಗಲಭೆಯ ದೃಶ್ಯಾವಳಿಗಳು ಹೊರಬಂದಿವೆ. ಜನಾರ್ದನ ರೆಡ್ಡಿ ಬೆಂಬಲಿಗರೇ ಬ್ಯಾನರ್ ಹರಿದು ಗಲಾಟೆ ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು,

6 Jan 2026 10:44 am
ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಅಗ್ನಿ ಅವಘಡ, ಬಾಲಕಿ ಸೇರಿ ಮೂವರು ಸಜೀವ ದಹನ

ದೆಹಲಿಯ ಆದರ್ಶನಗರದಲ್ಲಿರುವ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಬಾಲಕಿ ಸೇರಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬೆಳಗಿನ ಜಾವ 2.39ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯ ವಸ್ತ

6 Jan 2026 10:38 am
ದಿನಕ್ಕೆ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್‌ ಮಾಡಿದ್ರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಗೊತ್ತಾ?

ಇಂದಿನ ವೇಗದ ಜೀವನದಲ್ಲಿ, ಫಿಟ್ನೆಸ್‌ ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಸಂಗತಿ. ಫಿಟ್‌ ಮತ್ತು ಆರೋಗ್ಯಕರವಾಗಿರಲು ಆಗಿರ್ಬೇಕು ಅಂತ ಇಷ್ಟ ಆದ್ರೆ ಜಿಮ್‌ಗೆ ಹೋಗಿ ವರ್ಕೌಟ್‌ ಮಾಡಲು ಸಮಯವೇ ಇರೋದಿಲ್ಲ

6 Jan 2026 10:38 am
Magh Mela at Prayagraj: ಪ್ರಯಾಗ್‌ರಾಜ್​ಗೆ ಮಾಘ ಮೇಳಕ್ಕೆ ಹೋಗುತ್ತಿದ್ದೀರಾ? ಹಾಗಿದ್ರೆ ಈ ಸ್ಥಳ ಮಿಸ್​ ಮಾಡ್ಲೇ ಬೇಡಿ

ಪ್ರಯಾಗ್‌ರಾಜ್‌ನಲ್ಲಿ ಮಾಘ ಮೇಳ ಆರಂಭವಾಗಿದೆ. ಜನವರಿ-ಫೆಬ್ರವರಿಯಲ್ಲಿ ನಡೆಯುವ ಈ ಮೇಳದಲ್ಲಿ ಭಕ್ತರು ಕಲ್ಪವಾಸ ಮಾಡುತ್ತಾರೆ. ತಾತ್ಕಾಲಿಕ ನಗರ, ಅಖಾಡ ಭೇಟಿ ಮತ್ತು ಐತಿಹಾಸಿಕ ಸ್ಥಳಗಳ ವೀಕ್ಷಣೆಯೊಂದಿಗೆ ನೀವು ಇಲ್ಲಿ ಭಕ್ತಿ ಮ

6 Jan 2026 10:36 am
ಕೇಂದ್ರದ ಅನುಮೋದನೆ ಇದ್ರೂ ಆರಂಭವಾಗದ ಆರೆಂಜ್​​ ಲೈನ್​​ ಮೆಟ್ರೋ ಕಾಮಗಾರಿ: ಕಾರಣ ಏನು?

ಕೇಂದ್ರ ಅನುಮೋದನೆ ದೊರೆತು ಒಂದು ವರ್ಷವಾದರೂ, ನಮ್ಮ ಮೆಟ್ರೋದ ಬಹುನಿರೀಕ್ಷಿತ ಆರೆಂಜ್ ಲೈನ್ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಡಬಲ್ ಡೆಕ್ಕರ್ ಕಾರಿಡಾರ್ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರವು ಯೋಜನಾ ವೆಚ್ಚವನ್ನು ₹9,000 ಕೋ

6 Jan 2026 10:30 am
Optical Illusion: ನೀವು ಜಾಣರೇ, ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸಿ

ಒಗಟಿನ ಚಿತ್ರಗಳನ್ನು ಬಿಡಿಸುವುದು ಮೋಜಿನ ಆಟವೇನೋ ಸರಿ. ಆದರೆ ವೀಕ್ಷಣಾ ಸಾಮರ್ಥ್ಯ ಹೆಚ್ಚಿರುವವರು ಕ್ಷಣಾರ್ಧದಲ್ಲಿ ಉತ್ತರ ಕಂಡುಕೊಳ್ಳಲು ಸಾಧ್ಯ. ಇದೀಗ ಇಂತಹದ್ದೇ ಚಿತ್ರವೊಂದು ವೈರಲ್ ಆಗಿದ್ದು, ಈ ಮೂವರಲ್ಲಿ ಬಾಸ್ ಯಾರೆಂದ

6 Jan 2026 10:28 am
ಧರ್ಮೇಂದ್ರ ಆಸ್ಪತ್ರೆಯಲ್ಲಿದ್ದಾಗ ನಮಗೆ ಕಿರುಕುಳ ಆಗಿದೆ; ಹೇಮಾ ಮಾಲಿನಿ ಆರೋಪ

ನಟ ಧರ್ಮೇಂದ್ರ ನಿಧನದ ಹಿನ್ನೆಲೆಯಲ್ಲಿ, ಹೇಮಾ ಮಾಲಿನಿ ಪಾಪರಾಜಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮತ್ತು ಮನೆಗೆ ಕರೆತಂದಾಗಲೂ ಮಾಧ್ಯಮಗಳು ಕುಟುಂಬವನ್ನು ನಿರಂತರವ

6 Jan 2026 10:21 am
Video: ಕದಿಯಲು ಬಂದು ಅಡುಗೆಮನೆಯ ಎಕ್ಸಾಸ್ಟ್​ನಲ್ಲಿ ಸಿಲುಕಿದ ಕಳ್ಳ, ಅರ್ಧ ದೇಹ ಒಳಗೆ, ಅರ್ಧ ಹೊರಗೆ

ಕಳ್ಳರು ಎಲ್ಲವನ್ನು ದರೋಡೆ ಮಾಡಿ ಹೋದ ಬಳಿಕ ಸಿಕ್ಕಿಬಿದ್ದ ನಿದರ್ಶನಗಳಿವೆ, ಆದರೆ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಕಳ್ಳ ಮನೆಯೊಳಗೆ ಸಿಕ್ಕಿಬಿದ್ದಿದ್ಹೇಗೆ ಎನ್ನುವ ಇಂಟರೆಸ್ಟಿಂಗ್ ಸುದ್ದಿ ಇಲ್ಲಿದೆ. ಈ ಘಟನೆ ರಾಜಸ್ಥಾನದ ಕೋ

6 Jan 2026 10:13 am
Video: ಶಿಲ್ಲಾಂಗ್ ಬೀದಿಯಲ್ಲಿ ಖುಷಿಯಿಂದ ಕುಣಿದ ವಿದೇಶಿ ಯುವತಿ, ಸ್ಥಳೀಯರ ಕಾಳಜಿಗೊಂದು ಸಲಾಂ

ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್​ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ ವಿದೇಶಿ ಯುವತಿ ಖುಷಿಯಿಂದ ಕುಣ

6 Jan 2026 9:55 am
‘ಜನ ನಾಯಗನ್’ ರಿಲೀಸ್​ಗೆ ಸಂಕಷ್ಟ? ಇನ್ನೂ ಸಿಕ್ಕಿಲ್ಲ ಸೆನ್ಸಾರ್ ಪತ್ರ

Jana Nayagan Movie: 'ಜನ ನಾಯಗನ್' ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿಯಿಂದ ಅಡೆತಡೆ ಎದುರಾಗಿದೆ. ಜನವರಿ 9ಕ್ಕೆ ರಿಲೀಸ್ ಆಗಬೇಕಿದ್ದ ವಿಜಯ್ ಅಂತಿಮ ಸಿನಿಮಾ, ಒಂದು ತಿಂಗಳಾದರೂ ಸೆನ್ಸಾರ್ ಪತ್ರ ಪಡೆಯುವಲ್ಲಿ ವಿಫಲವಾಗಿದೆ. ಇದು ರಾಜಕೀಯ ಬ

6 Jan 2026 9:54 am
ರೈಲ್ವೇಸ್ ವಿರುದ್ಧ ಕಣಕ್ಕಿಳಿಯದ ವಿರಾಟ್ ಕೊಹ್ಲಿ

Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದರು. ಆದರೆ ಈ ನಿರ್ಧಾರದಿಂದ

6 Jan 2026 9:54 am
ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​

ರೌಡಿಶೀಟರ್ ಮೇಲೆ ಆತನ ಪತ್ನಿಯೇ ಮಾರಣಾಂತಿವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಎರಡನೇ ಪತ್ನಿ ವಿಷಯಕ್ಕೆ ಪತ್ನಿಯಿಂದ ತೀವ್ರ ಹಲ್ಲೆಗೊಳಗಾದ ಆತ, ಜೆಜೆ ನಗರ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾನೆ. ಪುಂಡ

6 Jan 2026 9:38 am