ರಾಹುವಿನ ಸ್ವಂತ ನಕ್ಷತ್ರವಾದ ಶತಭಿಷಾದಲ್ಲಿನ ರಾಹು ಸಂಚಾರವು ವಿವಿಧ ರಾಶಿಗಳ ಮೇಲೆ ವಿಭಿನ್ನ ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಅದೃಷ್ಟ, ಆರ್ಥಿಕ ಲಾಭ ಹಾಗೂ ವೃತ್ತಿ ಪ್ರಗತಿಯನ್ನು ತಂದರೆ, ಇನ್ನು ಕೆಲವು ರಾಶಿಗಳಿಗೆ ಮ
ಉದ್ಯೋಗ ಭವಿಷ್ಯ 2026: ಫೆಬ್ರವರಿ 1 ರಿಂದ 7, 2026 ರವರೆಗಿನ ಈ ವಾರದಲ್ಲಿ ಉದ್ಯೋಗದಲ್ಲಿ ಹೆಚ್ಚು ಶ್ರಮವಹಿಸಬೇಕಾಗುತ್ತದೆ. ಆಯ್ಕೆಗಳಲ್ಲಿ ಎಚ್ಚರ, ರಕ್ಷಣೆ ಅನಿವಾರ್ಯ. ಕಲಾತ್ಮಕತೆಗೆ ಮಹತ್ವ. ಮೇಷದಿಂದ ಮೀನದವರೆಗೆ ಪ್ರತಿ ರಾಶಿಯ ವೃತ್ತ
CJ Roy death: ಸಿಜೆ ರಾಯ್ ಅವರು ನಿನ್ನೆ ನಿಧನರಾಗಿದ್ದು, ರಾಯ್ ಅವರು ಉದ್ಯಮಿ ಆಗಿರುವ ಜೊತೆಗೆ ಸಿನಿಮಾ ಮತ್ತು ಟಿವಿ ಲೋಕದೊಟ್ಟಿಗೆ ಆಪ್ತ ಸಂಬಂಧ ಹೊಂದಿದ್ದರು. ಕೆಲ ಸಿನಿಮಾಗಳನ್ನು ನಿರ್ಮಾಣ ಸಹ ಮಾಡಿದ್ದ ರಾಯ್ ಅವರು ನಟ, ನಟಿಯರೊಟ್ಟಿ
Union Budget 2026-27, infrastructure capex: ಕಳೆದ ಬಾರಿಯ ಬಜೆಟ್ನಲ್ಲಿ ಸ್ಮಾರ್ಟ್ ಸಿಟಿ, ಹೆದ್ದಾರಿ ಪ್ರಾಜೆಕ್ಟ್ಗಳಿಗೆ 1.5 ಲಕ್ಷ ಕೋಟಿ ರೂ ಅನುದಾನ ಕೊಡಲಾಗಿತ್ತು. 2026-27ರ ಬಜೆಟ್ನಲ್ಲಿ ಸರ್ಕಾರದ ಈ ಬಂಡವಾಳ ವೆಚ್ಚ ಎರಡು ಪಟ್ಟು ಹೆಚ್ಚಾಗಬೇಕು ಎಂದು ತಜ
ಆಚಾರ್ಯ ಚಾಣಕ್ಯರು ಯಶಸ್ಸನ್ನು ಸಾಧಿಸಲು ಹಲವಾರು ತತ್ವಗಳನ್ನು ಹಂಚಿಕೊಂಡಿದ್ದಾರೆ. ಅದೇ ರೀತಿ ಯಶಸ್ಸಿನ ಜೊತೆಜೊತೆಗೆ ಯಾವುದೇ ಕಷ್ಟಗಳು ಎದುರಾಗದೆ ಒತ್ತಡ ರಹಿತ ಜೀವನವನ್ನು ನಡೆಸಲು ಒಂದಷ್ಟು ವೈಯಕ್ತಿಕ ವಿಚಾರಗಳನ್ನು ರಹಸ
Pakistan Cricket's T20 World Cup Saga: 2026ರ ಟಿ20 ವಿಶ್ವಕಪ್ಗೆ ಪಾಕಿಸ್ತಾನದ ಭಾಗವಹಿಸುವಿಕೆ ವಿವಾದದ ಸುಳಿಯಲ್ಲಿದೆ. ಬಾಂಗ್ಲಾದೇಶವನ್ನು ಹೊರಹಾಕಿದ್ದಕ್ಕೆ ಪಾಕ್ ಕ್ರಿಕೆಟ್ ಮಂಡಳಿ (PCB) ಪ್ರತಿಭಟಿಸುತ್ತಿದೆ. ಜರ್ಸಿ ಬಿಡುಗಡೆ ಕಾರ್ಯಕ್ರಮ ರದ್ದು, ಭಾ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ತನಿಖೆ ವಳೆ ಬಗೆದಷ್ಟೂ ವಿಷಯಗಳು ಬಯಲಾಗ್ತಿವೆ. ಮನೆಯವರನ್ನು ಕೊಂದು ಆರೋಪಿ ಯಾವ ರೀತಿ ನಾಟಕ ಆಡಿದ್ದ ಎಂಬ ವಿಚಾರವೀಗ ಬಯಲಾಗಿದ್ದು, ಆರೋಪಿಯ ಪ್ಲ್ಯಾನ್
Bigg Boss Kannada: ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಸಿಜೆ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹ
ಸಂಸದ ಸುನೀಲ್ ಬೋಸ್ ಅವರು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕರ ಗಮನಕ್ಕೂ ತಾರದೆ ಲ್ಯಾಪ್ಟಾಪ್ಗಳು ಮತ್ತು ತಳ್ಳುಗಾ
ರಾಯ್ ಅವರು ರಾಜಕೀಯ ಪ್ರವೇಶ ಮಾಡುವ ಯೋಜನೆಯನ್ನು ಹೊಂದಿದ್ದರು ಮತ್ತು ಹವಾಲಾ ಹಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಸಿದ್ಧತೆ ನಡೆಸಿದ್ದರು ಎಂಬ ಅನುಮಾನಗಳೂ ಕೇಳಿಬಂದಿವೆ. ಅಧಿಕಾರಿಗಳಿಗೆ ಲಭ್ಯವಾಗಿರುವ ದಾಖಲೆಗಳು ಮ
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ನೀಡಿದ ನಂತರ, ಖಾಸಗಿ ಸಾರಿಗೆ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ಗೆ SLP ಸಲ್ಲಿಸಲು ಆಗ್ರಹಿಸಿದೆ. ಬೈಕ್ ಟ್ಯಾಕ್ಸಿಗಳಿಂದ ಸುರಕ್ಷತೆಗೆ ಅಪಾಯ, ಅಪಘಾತ ಹೆಚ್ಚಳ
ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಸಹ ಶೂ ಧರಿಸುತ್ತಾರೆ. ಈ ಶೂಗಳನ್ನು ಎಷ್ಟೇ ಕ್ಲೀನ್ ಆಗಿ ಇಟ್ಟುಕೊಂಡರೂ ಸಹ ಬೆವರಿನ ಕಾರಣದಿಂದಾಗಿ ಆಗಾಗ್ಗೆ ಕೆಟ್ಟ ವಾಸನೆ ಬರುತ್ತದೆ. ಖಂಡಿತವಾಗಿಯೂ ಈ ದುರ್ವಾಸನೆ ಮುಜುಗರವನ್ನು ಉಂಟುಮಾ
ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಮರುದಿನವೇ ತುಮಕೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಕುಮಾರ್ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. 40 ಸ
ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದಲ್ಲಿ 30 ವರ್ಷಗಳ ಯಶಸ್ವಿ ಪಯಣ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ, ಅವರು ಅಭಿಮಾನಿಗಳು, ನಿರ್ದೇಶಕರು, ನಿರ್ಮಾಪಕರು, ಸಹ ಕಲಾವಿದರು, ತಂತ್ರಜ್ಞರು, ಮಾಧ್ಯಮ ಮತ್ತು ತಮ್ಮ ಕುಟುಂಬಕ್ಕೆ ಕೃತಜ್ಞತೆ ಸ
ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ಘಟನೆಯೊಂದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಕ್ಷದ ನಾಯಕರೊಬ್ಬರು ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಕೆಯ ಪತಿ ಅಕ್ರಮ ಸಂಬಂಧ ಶಂಕಿಸಿ ಸಹಚರರೊ
ಜನವರಿ 9ರಂದು ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ತಿಂಗಳು ಕಳೆಯುತ್ತಾ ಬಂದರೂ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ. ಥಿಯೇಟರ್ ಸೆಟಪ್ ಮಾಡಿಕೊಳ
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬೌರಿಂಗ್ ಆಸ್ಪತ್ರೆಯ ಅಧೀಕ್ಷಕ ಡಾ. ಎಂಎನ್ ಅರವಿಂದ್ ಆ ಬಗ್ಗೆ ಮಾಹಿತಿ ನೀಡಿದ್ದಾರೆ. 6.35 ಮಿ.ಮೀ. ಬುಲೆಟ್ ಎದೆಯ ಎಡಭಾಗಕ್ಕೆ ಹೊಕ್ಕು
India vs New zealand: ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಬ್ಯಾಟರ್ ಎಂದರೆ ಅದು ಸಂಜು ಸ್ಯಾಮ್ಸನ್. ಆಡಿದ 4 ಇನಿಂಗ್ಸ್ಗಳಿಂದ ಕಲೆಹಾಕಿದ್ದು ಕೇವಲ 40 ರನ್ಗಳು ಮಾತ್ರ. ಹೀಗಾಗಿಯ
T20 World Cup 2026 Australia Squad: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ 15 ಸದಸ್ಯರುಗಳ ಬಲಿಷ್ಠ ತಂಡವನ್ನು ರೂಪಿಸಿದೆ. ಈ ತಂಡದಿಂದ ಇಬ್ಬರು
ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ದೇಶದ ದುಸ್ಥಿತಿಯನ್ನು ಭಾವುಕರಾಗಿ ಒಪ್ಪಿಕೊಂಡಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ಪಾಕಿಸ್ತಾನದಲ್ಲಿ ಹಣದುಬ್ಬರ ಗಗನಕ್ಕೇರಿದ್ದು, ಅಗತ
ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ನಿವೇಶನ ಸಮಸ್ಯೆ ಎದುರಿಸುತ್ತಿದೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಇಂದು ಸೈಟ್
Budget 2026-27 May Fuel AI, Cybersecurity & Manufacturing for Growth: ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿಸಲು ತಂತ್ರಜ್ಞಾನ ವಲಯದ ಉನ್ನತಿ ಅತಿ ಅವಶ್ಯಕ. ಮುಂಬರುವ ಬಜೆಟ್ನಲ್ಲಿ ಎಐ, ಸೈಬರ್ ಸೆಕ್ಯೂರಿಟಿ ಮತ್ತು ದೇಶೀಯ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನಿರೀ
OTT Releases: ಸಂಕ್ರಾಂತಿ ಹಬ್ಬಕ್ಕೆ ತೆರೆಕಂಡ ಚಿರಂಜೀವಿ, ಶರ್ವಾನಂದ್, ನವೀನ್ ಪೊಲಿಶೆಟ್ಟಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿವೆ. 'ಮನ ಶಂಕರ ವರ ಪ್ರಸಾದ ಗಾರು' ಹಾಗೂ 'ನಾರಿ ನಾರಿ ನಡುಮ ಮುರಾರಿ' ಚಿತ್ರಗಳು ಜೀ ಹಾಗೂ ಅಮೆಜಾನ್ ಪ್ರೈಮ್ ಒ
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಟ ಮತ್ತು ಗೃಹ ಸಚಿವರ ಅಸಹಾಯಕತೆ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಕೇಂದ್ರ ತನಿಖಾ ಸಂಸ್ಥೆ ಅಥವಾ ಎಸ್ಐಟಿ ಮೂಲಕ ಕೋರ್ಟ್ ಉಸ್ತುವಾರಿಯಲ್ಲಿ
Harry Brook: ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಇತ್ತೀಚೆಗೆ ನೈಟ್ ಕ್ಲಬ್ನಲ್ಲಿ ಮಾಡಿದ ಫೈಟ್. ಅಂದರೆ ವೆಲ್ಲಿಂಗ್ಟನ್ನಲ್ಲಿನ ನೈಟ್ ಕ್ಲಬ್ವೊಂದಕ್ಕೆ ತೆರಳಿದ್ದ ಹ
ಮಾಘ ಹುಣ್ಣಿಮೆಗೆ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ದಿನ ಪವಿತ್ರ ನದಿಗಳಲ್ಲಿ ಸ್ನಾನ, ದಾನ ಮತ್ತು ಪ್ರಾರ್ಥನೆ ಸಲ್ಲಿಸುವುದು ಪಾಪಗಳನ್ನು ನಾಶಪಡಿಸಿ ಆಧ್ಯಾತ್ಮಿಕ ಪ್ರಗತಿ, ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಪ
ಗದಗ ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಉತ್ಖನನದಲ್ಲಿ ಚಿನ್ನದ ನಾಣ್ಯಗಳು, ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಸಮಗ್ರ ಉತ್ಖನನಕ್ಕೆ ತಜ್ಞರ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಉತ್ಖನನ ಧೂಳಿನಿಂದ ಶಾಲಾ ಮಕ್ಕಳಿಗೆ ಕೆಮ್ಮು, ನೆಗ
ಅಮೆರಿಕ-ವೆನೆಜುವೆಲಾ ಉದ್ವಿಗ್ನತೆಯ ನಡುವೆ, ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದರು. ಭಾರತ-ವೆನೆಜುವೆಲಾ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಉಭಯ ನಾಯ
ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು 2026-27ರ ಸಾಲಿನ ಬಜೆಟ್ ಪ್ರಸ್ತುತಪಡಿಸಲಿದ್ದಾರೆ. ಈ ಬಜೆಟ್ ಸಿದ್ಧತೆ ಆರು ತಿಂಗಳ ಹಿಂದೆಯೇ ಇರುತ್ತದೆ. ಇದರ ಕಾರ್ಯದಲ್ಲಿ ಹಲವರು ನಿರಂತರವಾಗಿ ಶ್ರಮಿಸಿದ್ದಾರೆ.
ಬೀದರ್ನ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ ಐದು ಮಕ್ಕಳು ಸೇರಿ ಹಲವರು ಗಾಯಗೊಂಡಿದ್ದಾರೆ. ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ನಡೆದ ಈ ಘಟನೆ ಗ್ರಾಮಸ್ಥರಲ್ಲಿ ಭ
ಕಡಲೂರು ಜಿಲ್ಲೆಯ ಕಡಂಪುಲಿಯೂರಿನಲ್ಲಿ ನಡೆದ ಭೀಕರ ಘಟನೆಯಲ್ಲಿ ರೈತ ರಾಜೇಂದ್ರನ್ ಅವರನ್ನು ಪೆಟ್ರೋಲ್ ಸುರಿದು ಜೀವಂತ ದಹಿಸಲಾಗಿದೆ. ಕೌಟುಂಬಿಕ ಕಲಹ ಅಥವಾ ಅನೈತಿಕ ಸಂಬಂಧ ಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದ
ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ 'ಕಾಂತಾರ' ನಟ ಜಯರಾಮ್ ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸಿದೆ. ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾ
Bullion Market 2026 January 31st: ಚಿನ್ನ, ಬೆಳ್ಳಿ ಬೆಲೆಗಳು ಶನಿವಾರ ಗಣನೀಯವಾಗಿ ಇಳಿಕೆಗೊಂಡಿವೆ. ಚಿನ್ನದ ಬೆಲೆ 920 ರೂ ಇಳಿದರೆ, ಬೆಳ್ಳಿ ಬೆಲೆ 45 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 15,640 ರೂನಿಂದ 14,720 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲ
ಮೈಸೂರಿನಲ್ಲಿ ಫಿನಾಯಿಲ್ ಫ್ಯಾಕ್ಟರಿ ಸೋಗಿನಲ್ಲಿದ್ದ ಹೈಟೆಕ್ ಡ್ರಗ್ಸ್ ಲ್ಯಾಬ್ ಭೇದಿಸಿರುವುದಾಗಿ ದೆಹಲಿಯ ಎನ್ಸಿಬಿ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗ
ಕರ್ಮಫಲದಾತ ಶನಿ ಮಾರ್ಚ್ 13ರಂದು ಮೀನ ರಾಶಿಗೆ ಪ್ರವೇಶಿಸುತ್ತಾನೆ. 30 ವರ್ಷಗಳ ನಂತರ ಸಂಭವಿಸುವ ಈ ಅಪರೂಪದ ಗೋಚಾರದಿಂದ ಧನು, ಕುಂಭ, ಮೀನ ರಾಶಿಗಳಿಗೆ ವಿಶೇಷ ಲಾಭ ಸಿಗಲಿದೆ. ಉದ್ಯೋಗ, ಹಣಕಾಸು, ಆಸ್ತಿ, ಶಿಕ್ಷಣ ಮತ್ತು ವೈವಾಹಿಕ ಜೀವನದ
ಚಿತ್ರದುರ್ಗದ ಹೊಸದುರ್ಗದಲ್ಲಿ ಮುರುಘಾ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳ ಅಕ್ರಮ ಮಾರಾಟದ ಆರೋಪದಡಿ ಮುರುಘಾಶ್ರೀ ವಿರುದ್ಧ ದಾವೆ ಹೂಡಲಾಗಿದೆ. ಕೋರ್ಟ್ ನಿರ್ಬಂಧ ಉಲ್ಲಂಘಿಸಿ ಆಸ್ತಿ ಮಾರಾಟ ಮಾಡಿರುವ ಬಗ್ಗೆ ಮಠದ ಆಡಳಿತ ಸಮಿ
ಮೈಸೂರಿನಲ್ಲಿ ಡ್ರಗ್ಸ್ ತಯಾರಿಕೆ ಘಟಕ ಪತ್ತೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡ್ರಗ್ಸ್ ದಂಧೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ರ
Anchor Anushree: ಆ್ಯಂಕರ್ ಅನುಶ್ರೀ ಅವರು ಸೋಶೀಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಸಾಕಷ್ಟು ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ. ಅನುಶ್ರೀ ಅವರ ಮಿಮಿಕ್ರಿನ ಮಾಡಲಾಗಿದೆ. ಈ ವೇಳೆ ನೀವು ಹೊಟ್ಟೆ ಹುಣ್ಣಾಗ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಕನ್ನಡ ಚಿತ್ರರಂಗ ಹಾಗೂ ರಿಯಲ್ ಎಸ್ಟೇಟ್ ವಲಯದಲ್ಲಿ ಆಘಾತ ಮೂಡಿಸಿದೆ. ಐಷಾರಾಮಿ ಜೀವನ ನಡೆಸಿದ ಸಿಜೆ ರಾಯ್, ಐಟಿ ದಾಳಿ ಬಳಿಕ ಈ ನಿರ್ಧಾರಕ್ಕೆ ಬಂದಿದ್ದು ಅಚ್ಚರಿ ಮೂಡಿಸಿದೆ. ನಟಿ ಹರ್ಷಿಕಾ ಪೂಣಚ
CJ Roy Death:ಕಾನ್ಫಿಡೆಂಟ್ ಗ್ರೂಪ್ನ ಅಧ್ಯಕ್ಷ ಸಿ.ಜೆ. ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಐಟಿ ದಾಳಿಯ ನಂತರ ತಮ್ಮ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂ
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಐಟಿ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯ್ ಸಹೋದರ ಬಾಬು, ಐಟಿ ಅಧಿಕಾರಿಗಳಿಂದ ಕಿರುಕುಳವಾಗಿತ್ತು ಎಂದು ಆರೋಪಿಸಿದ್ದಾರೆ. ಆದರೆ, ಎಂಡಿ ಟಿಎ ಜೋಸೆಫ್ ದೂರಿನಲ್ಲಿ ಐಟಿ ಅ
ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಎನ್ಸಿಪಿ ಬಣಗಳ ವಿಲೀನ ಅಂತಿಮ ಹಂತದಲ್ಲಿದ್ದು, ಶರದ್ ಪವಾರ್, ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ
ನಮಸ್ಕಾರವು ಕೇವಲ ಯಾಂತ್ರಿಕ ಕ್ರಿಯೆಯಲ್ಲ, ಶ್ರದ್ಧೆ, ಭಕ್ತಿ ಮತ್ತು ವಿನಯಗಳಿಂದ ಮಾಡಿದಾಗ ಫಲ ನೀಡುತ್ತದೆ. ದೇವರಿಗೆ, ಗುರುಗಳಿಗೆ, ಪೋಷಕರಿಗೆ ಹಾಗೂ ಮಹನೀಯರಿಗೆ ನಮಸ್ಕರಿಸುವಾಗ ಅನುಸರಿಸಬೇಕಾದ ನಿರ್ದಿಷ್ಟ ವಿಧಾನಗಳ ಕುರಿತು
ಜೀಬ್ರಾಗಳು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಗುಡ್ಡಗಾಡು ಪ್ರದೇಶಗಳಲ್ಲಿ ಕಂಡುಬರುವ ಪ್ರಾಣಿಗಳಾಗಿದ್ದು,
Daali Dhananjay: ನಟ ಧನಂಜಯ್ ತಂದೆ ಆಗುತ್ತಿದ್ದಾರೆ. ಪತ್ನಿ ಜೊತೆ ಅವರು ಹೊಸ ಹಂತಕ್ಕೆ ಹೋಗಲು ರೆಡಿ ಆಗಿದ್ದಾರೆ. ಈಗ ಧನಂಜಯ್ ಅವರು ಇನ್ಸ್ಟಾಗ್ರಾಮ್ ಬಗ್ಗೆ ಮಾತನಾಡಿದ್ದಾರೆ.ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಈಗ ಧನಂಜಯ್ ಅವರು ಒಂದ
ಶ್ರೀಲಂಕಾ ಬ್ಯಾಟರ್ಗಳು ಬೇಗನೆ ಆಲೌಟ್ ಆಗಲು ಮುಖ್ಯ ಕಾರಣ ಸ್ಯಾಮ್ ಕರನ್. 16ನೇ ಓವರ್ನ ಕೊನೆಯ ಮೂರು ಎಸೆತಗಳಲ್ಲಿ ದಸುನ್ ಶಾನಕ, ಮಹೀಶ್ ತೀಕ್ಷಣ ಹಾಗೂ ಮತೀಶ ಪತಿರಾಣ ವಿಕೆಟ್ ಕಬಳಿಸಿ ಸ್ಯಾಮ್ ಕರನ್ ಹ್ಯಾಟ್ರಿಕ್ ಸಾಧನೆ ಮಾಡಿದರ
ಜನವರಿ 31 ರಂದು ಕರ್ನಾಟಕದಾದ್ಯಂತ AQI ಸಾಧಾರಣವಾಗಿದ್ದರೂ, ಬೆಂಗಳೂರಿನಲ್ಲಿ ಸುಧಾರಣೆ ಕಂಡುಬಂದಿದೆ. ವೈಟ್ಫೀಲ್ಡ್, ಪೀಣ್ಯ ಕಳಪೆ ಮಟ್ಟದಲ್ಲಿದ್ದರೆ, ಜಯನಗರದಲ್ಲಿ ಗಾಳಿ ಉತ್ತಮವಾಗಿದೆ. ಮಂಗಳೂರು, ಉಡುಪಿಯಲ್ಲಿ AQI 'ಕಳಪೆ' ಹಂತದಲ್
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರ್ಸಿಬಿ ತಂಡವು ಅಗ್ರಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಲ
ಸ್ಟಾರ್ ನಟರನ್ನು ಭೇಟಿ ಮಾಡುವುದು ಅಭಿಮಾನಿಗಳಿಗೆ ಕಷ್ಟ. ಹೀಗಾಗಿ, ಅವರಂತೆ ಕಾಣುವ ಜೂನಿಯರ್ ಕಲಾವಿದರಿಗೆ ಈಗ ಭಾರಿ ಬೇಡಿಕೆ. ಇತ್ತೀಚೆಗೆ, ಜೂನಿಯರ್ ಮಹೇಶ್ ಬಾಬು ಅವರನ್ನು ನಿಜವಾದ ಸ್ಟಾರ್ ಎಂದೇ ಭಾವಿಸಿ ಅಭಿಮಾನಿಯೊಬ್ಬರು ಅಪ
Karnataka Weather: ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿಮೋಡ ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲ
Nadine de Klerk Record: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೌತ್ ಆಫ್ರಿಕಾ ಆಲ್ರೌಂಡರ್ ನಾಡಿನ್ ಡಿ ಕ್ಲರ್ಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ದಾಖಲೆ ಬರೆದಿದ್ದಾರೆ. ಅದು ಕೂ
ಡಾಲಿ ಧನಂಜಯ್ ಅವರು ನಾನ್ ವಿಜ್ ತಿಂದ ವಿಷಯ ಸಾಕಷ್ಟು ಚರ್ಚೆ ಆಗಿದೆ. ಈಗ ಅವರು ಒಂದು ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಆಹಾರ ನನ್ನ ಆಯ್ಕೆ ಎಂದು ಅವರು ನೇರ ಮಾತುಗಳಲ್ಲಿ ಹೇಳಿದ್ದಾರೆ. ಹೀಗಿರುವಾಗಲೇ ಅವರು ಲಿಂಗಾಯತರು ಹಾಗೂ ಬ
ಆ್ಯಂಕರ್ ಅನುಶ್ರೀ ತಮ್ಮ ವೃತ್ತಿ ಜೀವನದಲ್ಲಿ 20 ವರ್ಷಗಳನ್ನು ಪೂರೈಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಜೀ ಕನ್ನಡ ವಾಹಿನಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟಿಯಾಗುವ ಪ್ರಯತ್ನ ವಿಫಲವಾದಾಗ, ಜೀ ಕನ್ನಡ ಹೊಸ ಬದುಕು ನೀಡಿತು ಎಂದು
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಹಲವು ಮಾಹಿತಿಗಳು ಬಯಲಾಗುತ್ತಿದ್ದು, ಪೊಲೀಸ್ ತನಿಖೆ ವೇಳೆ ಅವರ ಪರ್ಸನಲ್ ಡೈರಿ ಸಿಕ್ಕಿದೆ ಎನ್ನಲಾಗಿದೆ. ಅದರಲ್ಲಿ ಅವರು ಬೆಂಗಳೂರಿನ ಪ್ರಭಾವಿ ಶಾಸಕರೊಬ್ಬರು, ಚಿತ್ರರಂಗದ ಅನೇಕರ
South Africa vs West Indies, 2nd T20I: ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್ಗಳಲ್ಲಿ 221 ರನ್ ಕಲೆಹಾಕಿದ್ದರು. ಈ ಗುರಿಯನ್ನು 17.3 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಸೌತ್ ಆಫ್ರಿಕಾ ತಂಡ 7
ನಟನೆಗೆ ಆದ್ಯತೆ ನೀಡುವ ನಟಿ ಐಶ್ವರ್ಯಾ ರಾಜೇಶ್, ನಿರ್ಮಾಪಕರೊಬ್ಬರಿಂದ ಕಾಸ್ಟಿಂಗ್ ಕೌಚ್ ಅನುಭವ ಹಂಚಿಕೊಂಡಿದ್ದಾರೆ. 'ನೈಟ್ ಡ್ರೆಸ್ ಹಾಕಿದರೆ ನಿಮ್ಮ ದೇಹ ನೋಡಬಹುದು' ಎಂದ ಮಾತು ನೋವುಂಟು ಮಾಡಿದೆ ಎಂದರು. ಸೌಂದರ್ಯಕ್ಕಿಂತ ಪ್
ಉದಾಹರಣೆಗೆ, ಮೇಷ ಲಗ್ನದಲ್ಲಿ ಜನಿಸಿದವರಿಗೆ ಪಂಚಮ ಸ್ಥಾನವು ಸಿಂಹ ರಾಶಿಯಾಗಿರುತ್ತದೆ. ಸಿಂಹ ರಾಶಿಯ ಅಧಿಪತಿ ಸೂರ್ಯ ದೇವ. ಆದ್ದರಿಂದ, ಮೇಷ ಲಗ್ನದವರು ನಿತ್ಯ ಸೂರ್ಯ ದೇವನನ್ನು ಆರಾಧಿಸುವುದರಿಂದ ಶುಭವಾಗುತ್ತದೆ. ಅದೇ ರೀತಿ, ವೃ
ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಬೆಂಗಳೂರಿನಲ್ಲಿ ಸಂಚಲನ ಮೂಡಿಸಿದೆ. ಪದೇ ಪದೇ ಐಟಿ ದಾಳಿಗಳು ಸಾವಿಗೆ ಕಾರಣ ಎಂದು ಶಂಕಿಸಲಾಗಿದ್ದು, ಹಲವು ಅನುಮಾನಗಳು ಮೂಡಿವೆ. ಚಿತ್ರರಂಗದೊಂದಿಗೆ ರಾಯ್ ಆಳವಾದ ನಂಟು ಹ
ಈ ದಿನ ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ ನಿರೀಕ್ಷಿಸಲಾಗಿದೆ. ವೃಷಭ ರಾಶಿಯವರಿಗೆ ಖರ್ಚು ಹೆಚ್ಚಾದರೂ ಸಂಕಲ್ಪಗಳು ಈಡೇರುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭ
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಶೋಕನಗರ ಪೊಲೀಸರು ತೀವ್ರಗೊಳಿಸಿದ್ದಾರೆ. ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳು ಮೂಡಿವೆ. ಸರಕಾರವು ಪ್ರಕರಣವನ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 31 ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 31ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತ
CJ Roy Death: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಐಟಿ ದಾಳಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಅನೇಕ ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ಕಿರುಕುಳವೇ ಸ
ನಟ ಡಾಲಿ ಧನಂಜಯ್ ಅವರ ಮಾಂಸಾಹಾರ ಸೇವನೆ ವಿಷಯ ವೈರಲ್ ಆಗಿ ಲಿಂಗಾಯತ ಸಮುದಾಯದ ಹೆಸರಿನಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಧನಂಜಯ್, ಆಹಾರ ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆ ಎಂದು ಹೇಳಿದ್ದಾರೆ. ಸಮಾ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಶನಿವಾರ ಪುಣ್ಯಸ್ಥಳ ಭೇಟಿ, ನಿಧಾನ ಕಾರ್ಯ, ಸಂಗಾತಿಗೆ ಸಮಾಧಾನ, ಇಷ್ಟವಿಲ್ಲದ ಕೆಲಸ, ಅಧಿಕಾರ ಚಲಾವಣೆ ಇವೆಲ್ಲ ಇಂದಿನ ವಿಶೇಷ.
ನಟ ಡಾಲಿ ಧನಂಜಯ ಅವರು ಮಾಂಸಾಹಾರ ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ
WPL 19th Match: ಮಹಿಳಾ ಪ್ರೀಮಿಯರ್ ಲೀಗ್ನ 19ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು 11 ರನ್ಗಳಿಂದ ಸೋಲಿಸಿ ಪ್ಲೇಆಫ್ಗೆ ಅರ್ಹತೆ ಗಳಿಸಿತು. ಇದು WPL ಇತಿಹಾಸದಲ್ಲಿ ಗುಜರಾತ್ಗೆ ಮುಂಬೈ ವಿರುದ್ಧದ ಮೊದಲ ಗೆಲ
ಪ್ರೀತಿಗೆ ಜಾತಿ, ಧರ್ಮ ಇಲ್ಲ ಅನ್ನೊ ಮಾತಿದೆ. ಹೀಗೆ ಪ್ರೀತಿಸಿದ ಯುವಕನಿಗಾಗಿ ಧರ್ಮ ಬಿಟ್ಟು ಬಂದ ಯುವತಿ ಇಂದು ಎರಡು ಮಕ್ಕಳ ಜೊತೆ ನ್ಯಾಯಕ್ಕಾಗಿ ಅಲೆಯುವಂತಾಗಿದೆ. ಹೌದು..ಪ್ರೀತಿ ಹೆಸರಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿದ್
ಆಲ್ಕೋಹಾಲ್ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕುಡಿತದ ದಾಸಕ್ಕೆ ತುತ್ತಾಗಿದ್ದ ವ್ಯಕ್ತಿ ತನ್ನ ವೃದ್ಧ ತಾಯಿಯನ್ನು ಕೊಂದಿದ್ದಾನೆ. ಆತ
ICC U19 World Cup, India vs Pakistan: ಐಸಿಸಿ ಅಂಡರ್-19 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಫೆಬ್ರವರಿ 1 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಸೆಮಿಫೈನಲ್ಗೆ ನಿರ್ಣಾಯಕವಾಗಿರುವ ಈ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ದೊಡ್ಡ
ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ, ಅನೇಕ ಹಿಪೊಪೊಟಮಸ್ಗಳು ಕೊಳದಲ್ಲಿ ಸ್ನಾನ ಮಾಡುತ್ತಿವೆ. ಅವುಗಳ ನಡುವೆ ಆನೆಯೊಂದು ನಿಂತಿದೆ. ಸಾಮಾನ್ಯವಾಗಿ, ಯಾವುದೇ ಪ್ರಾಣಿಯು ಈ ರೀತಿ ಹಿಪ್ಪ
ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರು ಪಿಸ್ತೂಲ್ನಿಂದ ಗನ್ನಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಐಟಿ ದಾಳಿಗೆ ಬೇಸತ್ತು ಬೆಂಗಳೂರಿನ ರಿಚ್ಮಂಡ್
ಪಶ್ಚಿಮ ಬಂಗಾಳದ ಪುಷ್ಪಾಂಜಲಿ ಡೆಕೋರೇಟರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದು ವಾವ್ ಮೊಮೊ! ನಿರ್ವಹಿಸುತ್ತಿದ್ದ ಪಕ್ಕದ ಗೋದಾಮಿಗೆ ಬೇಗನೆ ಹರಡಿ, ಎರಡೂ ಕಟ್ಟಡಗಳನ್ನು ಆವರಿಸಿತು. ಈ ಬೆಂಕಿ ಅವಘಡದಲ್ಲಿ ಇದುವರೆಗೆ 25
Ranji Trophy: ರಣಜಿ ಟ್ರೋಫಿಯಲ್ಲಿ ಪಂಜಾಬ್ ನೀಡಿದ 309 ರನ್ಗಳ ಗುರಿ ಬೆನ್ನಟ್ಟಿದ ಕರ್ನಾಟಕ, ದಿನದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿದೆ. ಕೆಎಲ್ ರಾಹುಲ್ (59) ಹಾಗೂ ಮಯಾಂಕ್ ಅಗರ್ವಾಲ್ (46) ಶತಕದ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾ
ಮಡಿಕೇರಿಯ ನಾಪೋಕ್ಲುವಿನಲ್ಲಿ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಕಾಮಗಾರಿ ವಿವಾದಕ್ಕೆ ಕಾರಣವಾಗಿದೆ. ಕೆಪಿಎಸ್ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಅತಿಕ್ರಮಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ, ಜಿಲ್ಲಾಧಿಕಾರಿಗೆ ದೂ
‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಜನವರಿ 31ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್’ ಶೋ ಪ್ರಸಾರ ಆಗಲಿದೆ. ಕುಟುಂಬದ ಹಿರಿಯರಿಂದ ಮನೆಯ ಪುಟಾಣಿ ಮಕ್ಕಳಿಗಳ ತನಕ ಎಲ್ಲರಿಗೂ ಈ ಶೋ ಇಷ್ಟ ಆಗಲಿದೆ ಎಂ
ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದರು. ನಿನ್ನೆ ಅವರ ಅಂತ್ಯಕ್ರಿಯೆ ನೆರವೇರಿತ್ತು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವ
Novak Djokovic Australian Open 2026: 2026 ರ ಆಸ್ಟ್ರೇಲಿಯನ್ ಓಪನ್ನಲ್ಲಿ ನೊವಾಕ್ ಜೊಕೊವಿಕ್ ಜಾನಿಕ್ ಸಿನ್ನರ್ ಅವರನ್ನು ಸೋಲಿಸಿ ಫೈನಲ್ಗೆ ಪ್ರವೇಶಿಸಿದ್ದಾರೆ. ಇದು ಜೊಕೊವಿಕ್ ಅವರ 11 ನೇ ಆಸ್ಟ್ರೇಲಿಯನ್ ಓಪನ್ ಫೈನಲ್ ಆಗಿದ್ದು, ಅವರು ಇಲ್ಲಿಯವರೆಗ
B Jayashree land issue: ಹಿರಿಯ ನಟಿ, ರಂಗಕರ್ಮಿ, ಮಾಜಿ ರಾಜ್ಯಸಭಾ ಸದಸ್ಯೆಯೂ ಆಗಿರುವ ಬಿ ಜಯಶ್ರೀ ಅವರು ಸರ್ಕಾರಿ ಅಧಿಕಾರಿಗಳು, ವಿಶೇಷವಾಗಿ ಗುಬ್ಬಿ ಭೂಮಾಪನಾ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ತಾವು ದಾನ ಕೊಟ್ಟ ಭೂಮ
ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್ ಗ್ರೂಪ್ ಕಚೇರಿಯಲ್ಲಿ ಪಿಸ್ತೂಲ್ನಿಂದ
India vs New Zealand 5th T20: ಭಾರತ-ನ್ಯೂಜಿಲೆಂಡ್ ಐದನೇ ಟಿ20 ಪಂದ್ಯವು ತಿರುವನಂತಪುರಂನಲ್ಲಿ ನಡೆಯಲಿದೆ. 3-1 ಮುನ್ನಡೆ ಸಾಧಿಸಿರುವ ಭಾರತ ತಂಡ ವಿಶ್ವಕಪ್ಗೆ ಮುನ್ನ ಸರಣಿ ಗೆಲುವಿನೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಲು ನೋಡುತ್ತಿದೆ. ಇಶಾನ್ ಕಿಶ
ಹೈದರಾಬಾದ್ನ ದಂಪತಿ ತಮ್ಮ ಮುದ್ದಿನ ಸಾಕುನಾಯಿಯನ್ನು ವಿಮಾನದಲ್ಲಿ ಕರೆದುಕೊಂಡು ಹೋಗಲು ಬರೋಬ್ಬರಿ 15 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಈ ದಂಪತಿಗೆ ತಮ್ಮ ಸಾಕು ನಾಯಿಯ ಮೇಲೆ ವಿಪರೀತ ಪ್ರೀತಿ ಇತ್ತು. ಹೀಗಾಗಿ, ತಮ್ಮ ಜೊತೆ ಅ
ಗುಜರಾತ್ ರಾಜ್ಯದ ರಾಜ್ಕೋಟ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಇಂದು ಬೆಳಗ್ಗೆ ಕುಟುಂಬಸ್ಥರು ಹೋಗುತ್ತಿದ್ದ ಕಾರೊಂದು ಅಚಾನಕ್ಕಾಗಿ ಸೇತುವೆಯಿಂದ ಕೆಳಗೆ ಉರುಳಿದೆ. ಇದರಿಂದಾಗಿ 3 ಜನರು ಮೃತಪಟ್ಟಿದ್ದಾರೆ. ಕಾರು ಕೆಳಗೆ ಬಿ
Confident group JC Roy: ಕಾನ್ಫಿಡೆಂಟ್ ಗ್ರೂಪ್ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಡುತ್ತಿದ್ದಂತೆ ಎನ್ಸಿಪಿ ಅಧ್ಯಕ್ಷ ಯಾರಾಗುತ್ತಾರೆ, ಉಪಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಬಗ್ಗೆ ತೀವ್ರ ಚರ್ಚೆಗಳು ಶುರುವಾಗಿವೆ. ಇದರ ನಡುವೆ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಾಲ್ಕು ನಿಗಮಗಳ ಸಾರಿಗೆ ಬಸ್ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ನೇರ ಅಥವಾ ಪರೋಕ್ಷ ಜಾಹೀರಾತುಗಳನ್ನು ತಕ್ಷಣವೇ ನಿಷೇಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದ
WPL 2026: ಮಹಿಳಾ ಪ್ರೀಮಿಯರ್ ಲೀಗ್ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಎಲಿಮಿನೇಟರ್ ಸ್ಥಾನಕ್ಕಾಗಿ ಕಾದಾಡುತ್ತಿವೆ. ಗುಜರಾತ್ ಗೆದ್ದರೆ ಸ್ಥಾನ ಭದ್ರ, ಮುಂಬೈಗೆ ಇದು ಮಾಡು ಇಲ್ಲವೇ ಮಡಿ ಪಂದ್
ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಅವರು ಸಾಕಷ್
How to open Patanjali Stores, here is the step-by-step guide: ನೀವು ಕೂಡ ಪತಂಜಲಿ ಸ್ಟೋರ್ ತೆರೆಯಲು ಆಸಕ್ತರಿದ್ದರೆ ಈ ಸುದ್ದಿ ನಿಮಗಾಗಿ. ಪತಂಜಲಿ ಸ್ಟೋರ್ ಹೇಗೆ ತೆರೆಯಬಹುದು, ಎಷ್ಟು ಜಾಗಬೇಕು, ಎಷ್ಟು ಬಂಡವಾಳ ಬೇಕು, ಅರ್ಜಿ ಸಲ್ಲಿಕೆ ಹೇಗೆ ಇತ್ಯಾದಿ ಮಾಹಿತಿ ಈ ಲ
USA T20 WC 2026 Squad: 2026ರ ಟಿ20 ವಿಶ್ವಕಪ್ಗಾಗಿ ಯುಎಸ್ಎ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಒಟ್ಟಾಗಿ ಆಡಲಿದ್ದಾರೆ ಎಂಬುದು ವಿಶೇಷ. ಮೊನಾಂಕ್ ಪಟೇಲ್ ನಾಯಕತ್ವದಲ್ಲಿ ತಂಡವು

27 C