ಕಳೆದ ಕೆಲವು ವರ್ಷಗಳಿಂದ, ಯಕೃತ್ತಿನ ಕಾಯಿಲೆ ಅಂದರೆ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಇದು ಪುರುಷರು ಮತ್ತು ಮಹಿಳೆಯರು ಇಬ್ಬರಲ್ಲಿಯೂ ಕಂಡುಬರುತ್ತದೆ. ಆದರೆ ನಿಮಗೆ ಗೊತ್ತಾ? ಈ ಕಾಯಿಲೆ ಬರುವ ಮೊದಲು ಕಂಡ
ಪ್ರಧಾನಿ ನರೇಂದ್ರ ಮೋದಿ ನಾಳೆ (ಮಂಗಳವಾರ) ರಾಜಸ್ಥಾನದಲ್ಲಿ ಭಾರತದ ಪ್ರಮುಖ ಕಚ್ಚಾ ತೈಲ ಸಂಸ್ಕರಣಾಗಾರವನ್ನು ಉದ್ಘಾಟಿಸಬೇಕಾಗಿತ್ತು. ಆದರೆ, ಅದಕ್ಕೂ ಮೊದಲೇ ಆ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಚ್ಪದ್ರಾ ಸಂಸ್
ರಾಮನಗರದ ಬಿಡದಿಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಿದ್ದಾನೆ. ಚಾಲಕನ ರ್ಯಾಶ್ ಡ್ರೈವಿಂಗ್ನಿಂದ ಬಸ್ನೊಳಗೆ ಬಿದ್ದು ಮೂಗಿಗೆ ಗಾಯವಾಗಿತ್ತು ಎಂದು ಆತ ಆರೋಪಿಸಿದ್ದಾನೆ.
ಬಳ್ಳಾರಿಯಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್ಗೆ ಏರಿ, ಜನರನ್ನು ಹೈರಾಣಾಗಿಸಿದೆ. ಹೆಚ್ಚಿದ ಬಿಸಿಲನ್ನು ಎದುರಿಸಲು, ಜನರು ಎಸಿ ಮತ್ತು ಕೂಲರ್ಗಳ ಜೊತೆಗೆ ಸಾಂಪ್ರದಾಯಿಕ ಮಣ್ಣಿನ ಮಡಿಕೆಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದ
ಬಿಟ್ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನ
ಮೆಟಾ ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ಹೂಡಿಕೆ ಹೆಚ್ಚಿಸುತ್ತಿರುವುದರಿಂದ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೇ 20ರಿಂದಲೇ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸುವ ಮೊದಲ ಹಂತ ಆರಂಭವ
PM Kisan Samman Nidhi Yojana: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. ಸ್ವಂತ ಕೃಷಿಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರು. ತೆರಿಗೆ ಪಾವ
ಬೇಸಿಗೆಯ ರಜೆ ಆರಂಭವಾಗುತ್ತಿದ್ದಂತೆ ಮಕ್ಕಳನ್ನು ಸಂಭಾಳಿಸುವುದೇ ದೊಡ್ಡ ಸವಾಲು. ಈ ವಿಡಿಯೋ ನೋಡಿದ್ರೆ ನಿಮಗೂ ಹಾಗೆ ಅನಿಸಬಹುದು. ಆಟದ ನಡುವೆ ಪುಟಾಣಿಗಳು ಕಿತ್ತಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಹೆತ್ತವರ ಪರಿ
ಜಪಾನ್ನಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಲ್ಲಿನ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಪೆಸಿಫಿಕ್ ಮಹಾಸಾಗರದ ಆಳದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇಂದು ಹೊನ್ಶು ದ್ವೀಪದಾದ್ಯಂತ ಕಂಪನ ಉಂಟಾಗಿದೆ.
ಇಂದು ಎಲ್ಲೆಡೆ ಬಸವ ಜಯಂತಿ ಆಚರಿಸಲಾಗುತ್ತಿದೆ. ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪ ಅವರು ದಾವಣಗೆರೆಯ ವಿರಕ್ತಮಠದಲ್ಲಿ ಪ್ರಥಮವಾಗಿ ಈ ಜಯಂತಿಯನ್ನು ಆರಂಭಿಸಿದ್ದರು. ಬಸವಣ್ಣನವರ ತತ್ವಗಳನ್ನು ಜಗತ್ತಿಗೆ ಪರಿಚಯಿಸಿ, ದೇಶದ ಸ
ಬೆಂಗಳೂರಿನ ಇಬ್ಬಲೂರು ಬಳಿಯ ಲೋವರ್ ಅಂಬಲಿಪುರ ಕೆರೆಗೆ ಟ್ರಿನಿಟಿ ಏಕರ್ಸ್ ಅಂಡ್ ವುಡ್ ಅಪಾರ್ಟ್ಮೆಂಟ್ನಿಂದ ನೇರವಾಗಿ ಕೊಳಚೆ ನೀರು ಹರಿಯಬಿಡಲಾಗುತ್ತಿದೆ ಎಂಬ ಆರೋಪ ಅಪಾರ್ಟ್ಮೆಂಟ್ ನಿವಾಸಿಗಳಿಂದಲೇ ಕೇಳಿಬಂದಿದೆ. 300 ಕ
KKR IPL First Win: ಐಪಿಎಲ್ನಲ್ಲಿ ಕೆಕೆಆರ್ ತಮ್ಮ ಮೊದಲ ಗೆಲುವನ್ನು ಸಾಧಿಸಿದ ನಂತರ, ಆಟಗಾರರು ಡ್ರೆಸ್ಸಿಂಗ್ ರೂಮ್ನಲ್ಲಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ವರುಣ್ ಚಕ್ರವರ್ತಿ ಬಹಿರಂಗಪಡಿಸಿದ್ದಾರೆ. ಸತತ ಸೋಲುಗಳು ಮತ್ತು ಟೀ
‘ರಾಕಾ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಅಟ್ಲಿ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಅಟ್ಲಿ ಪತ್ನಿ ಪ್ರಿಯಾ ಅವರು 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಹೆಣ್ಣು ಮಗುವಿನ ಜನನದಿಂದ ಈ ಕುಟುಂಬದಲ್ಲಿ ಸಂಭ್ರಮ ಮನೆ ಮಾ
FCRA ತಿದ್ದುಪಡಿ ಮಸೂದೆ ಕುರಿತು ಫಾದರ್ ಪಾಲ್ ತೇಲಕ್ಕಾಟ್ ನೀಡಿದ ಚರ್ಚ್ಗಳು ದೇವಸ್ಥಾನಗಳಂತೆ ಹಣ ಕೂಡಿಡುವುದಿಲ್ಲ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಚರ್ಚ್ಗಳು ಶಿಕ್ಷಣ-ಆರೋಗ್ಯಕ್ಕೆ ಹಣ ಬಳಸಿದರೆ, ದೇವಸ್ಥಾನಗಳು ಚಿನ್ನ ಕೂ
ಹಿಮಾಚಲ ಪ್ರದೇಶದ ಸರ್ಕಾರದ ಹಿರಿಯ ಅಧಿಕಾರಿಗಳಿಗೆ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳ ನೀಡಲು ಅಲ್ಲಿನ ಕಾಂಗ್ರೆಸ್ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಹಣಕಾಸಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಿರಿಯ ಸರ್ಕಾರಿ
ಬೀದರ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನರು ಮನೆಯಿಂದ ಹೊರಗಡೆ ಬರುತ್ತಿಲ್ಲ. ಅಷ್ಟೇ ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಕೂಡ ಇಳಿಕೆ ಆಗುತ್ತಿದೆ. ಬಿಸಿಲಿನಿಂದ ಕಾದ ದೇವಸ್ಥಾನದ ನೆಲದಿಂದ ಭಕ್ತ
ಇತ್ತೀಚೆಗೆ ಕೊಪ್ಪಳದಲ್ಲಿ ಜಿಲ್ಲೆಗಯಲ್ಲಿ ಮೂರ್ತಿಗಳ ಭಗ್ನ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಹಾಗೂ ದೇವರುಗಳ ಮೂರ್ತಿಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದಾರೆ. ಮೂರ್ತಿಗಳ ಬಳಿ ಸಿಸಿ ಟಿವಿ ಅಳವಡಿಸಲು ನಿರ್ದ
ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ವಿವಾಹವಾಗುತ್ತಿದ್ದಾರೆ. ಇತ್ತೀಚೆಗೆ ತಮ್ಮ ವಧು ಕೃತಿ ಗೌಡ ಅವರನ್ನು ಪರಿಚಯಿಸಿದ್ದಾರೆ. ಕೃತಿ ಗೌಡ ಕೂಡ ಕಲಾವಿದೆಯಾಗಿದ್ದು, ಇವರಿಬ್ಬರ ಮದುವೆ ಸುದ್ದಿ ಅಭಿಮಾನಿಗಳಲ್ಲಿ ಸಂತಸ ತಂ
ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿ ಇಡಿ ದಾಳಿ ನಡೆಸಿದೆ. 2020ರಲ್ಲಿ ಯಶೋದಾದೇವಿ ಎಂಬವರು ನೀಡಿದ ದೂರಿನಿಂದ ತನಿಖೆ ಆರಂಭವಾಗಿದ್ದು, ಶ್ರೀಕಿ ಮತ್ತು ಅಜ
ಜಿಲ್ಲೆಯ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಒದಗಿಸಲು ಖತರ್ನಾಕ್ ತಂತ್ರವನ್ನು ಬಳಸಲಾಗುತ್ತಿದೆ. ಜೈಲಿನಲ್ಲಿ ಮಾದಕವಸ್ತು ಮತ್ತು ನಿಷಿದ್ಧ ವಸ್ತುಗಳ ಪೂರೈಕೆ ಬಗ್ಗೆ ವ್ಯಾಪಕ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯ
ಬೆಂಗಳೂರಿನ ನಿಧಿ ಕೆಲಸ ಕಳೆದುಕೊಂಡ ನಂತರ, ಉದ್ಯೋಗವೇ ಜೀವನವಲ್ಲ ಎಂಬ ಸತ್ಯ ಅರಿವಾಯಿತು. ಕೆಲಸದ ಒತ್ತಡದಿಂದ ವೈಯಕ್ತಿಕ ಬದುಕನ್ನು ಕಡೆಗಣಿಸಿದ್ದ ನಿಧಿ, ತನ್ನ ಅನುಭವಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಇ
ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹುಟ್ಟುಹಬ್ಬ. ಈ ಪ್ರಯುಕ್ತ ನಾಯ್ಡು ದಂಪತಿ ವಿಜಯವಾಡದಲ್ಲಿರುವ ಪಟಮಟ ಅಣ್ಣಾ ಕ್ಯಾಂಟೀನ್ಗೆ ಬಂದಿದ್ದರು.ಅಲ್ಲಿ ಅವರು ಬಡವರಿಗೆ ಉಪಾಹಾರ ಬಡಿಸಿದರು. ಈ ಭೇಟಿಯ
ಸಿಆರ್ಇ ಎಸ್ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ
ರಾಜ್ಯದಲ್ಲಿ ಬಿಸಿಲಿನ ತಾಪ 42 ಡಿಗ್ರಿ ತಲುಪಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಫ್ಯಾನ್ ಇಲ್ಲದೆ ಪೋಷಕರು ಮನೆಯಿಂದಲೇ ಫ್ಯಾನ್ ತರುತ್ತಿದ್ದಾರೆ. ಬೀದರ್ನಲ್ಲಿ ತಂಪು ಪಡೆಯಲು ಮನೆ ಛಾವಣಿಗಳ ಮೇಲೆ ನೀರು ಹಾಯಿಸಲಾಗುತ್ತಿ
Ayush Mhatre: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ದಾಂಡಿಗ ಆಯುಷ್ ಮ್ಹಾತ್ರೆ ಗಾಯದ ಕಾರಣ ಮುಂಬರುವ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಆಯುಷ್ ಸಂ
ಚಿಕ್ಕಮಗಳೂರಿನ ಎನ್ಎಂಸಿ ಸಿಗ್ನಲ್ ಬಳಿ ಕೆಎಸ್ಆರ್ಟಿಸಿ ಬಸ್ ಕೆಟ್ಟು ನಿಂತು, ಪ್ರಯಾಣಿಕರೇ ಬಸ್ ತಳ್ಳಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸರ್ಕಾರದ ಉಚಿತ ಯೋಜನೆಗಳ ನಡ
ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್ ಸ್ಟ್ರೋಕ್ನಿಂದ ಶ್ವಾನದಳದ ರಕ್ಷಣೆಗೆ ವಿಶೇ
ಕನ್ನಡದ ಮ್ಯೂಸಿಕ್ ಡೈರೆಕ್ಟರ್ ಸಾಲಿನಲ್ಲಿ ಅರ್ಜುನ್ ಜನ್ಯ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋ ವೈರ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿ
US Begins Largest Tariff Refund in History: ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತದ ತೆರಿಗೆ ಮರುಪಾವತಿ ಪ್ರಕ್ರಿಯೆ ಇಂದಿನಿಂದ (ಏಪ್ರಿಲ್ 20) ಆರಂಭವಾಗುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಆಮದು ಸುಂಕಗಳನ್ನು (Tariffs) ಸುಪ್ರೀ
ಗರ್ಭಾಶಯದ ಸಮಸ್ಯೆಗಳಿಂದ 15 ವರ್ಷಗಳ ಕಾಲ ತಾಯ್ತನಕ್ಕಾಗಿ ಹೋರಾಡಿದ ಮಹಿಳೆಯೊಬ್ಬರು ಇಂದು ಮಗಳ ಮೊದಲ ಹೆಜ್ಜೆಯ ಸಂಭ್ರಮದಲ್ಲಿದ್ದಾರೆ. ದಶಕಗಳ ನೋವು, ವೈದ್ಯಕೀಯ ಸವಾಲುಗಳನ್ನು ಮೀರಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಈ ತಾಯಿಗೆ, ಮಗ
IPL 2026 Rashid Khan: ಇಂಡಿಯನ್ ಪ್ರೀಮಿಯರ್ ಲೀಗ್ನ ರಶೀದ್ ಖಾನ್ ಈವರೆಗೆ ಕೇವಲ 2 ತಂಡಗಳ ಪರ ಮಾತ್ರ ಆಡಿದ್ದಾರೆ. 2017 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಅಫ್ಘಾನಿಸ್ತಾನ್ ಸ್ಪಿನ್ನರ್
ಪುಟಾಣಿ ಮಕ್ಕಳೇ ಹಾಗೆ, ಸ್ಟೇಜ್ ಮೇಲೆ ಯಾರಾದ್ರೂ ಡ್ಯಾನ್ಸ್ ಮಾಡುತ್ತಿದ್ದರೆ ವೇದಿಕೆಯ ಮುಂಭಾಗದಲ್ಲಿ ಡ್ಯಾನ್ಸ್ ಮಾಡುವುದನ್ನು ನೋಡಿರಬಹುದು. ಇದೀಗ ಪುಟಾಣಿಯ ಮುದ್ದು ಮುದ್ದಾದ ವಿಡಿಯೋ ವೈರಲ್ ಆಗಿದೆ. ರಂಗಸ್ಥಳದಲ್ಲಿ ಯಕ್ಷ
ಕಾರವಾರದಲ್ಲಿ ಬೀದಿ ನಾಯಿಗೆ ಆಹಾರ ನೀಡಿದ ಯುವಕನಿಗೆ ಸಂಕಷ್ಟ ಎದುರಾಗಿದೆ. ನಾಯಿ ಗ್ರಾಮಸ್ಥರ ಮೇಲೆ ದಳಿ ಮಾಡಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಒ ಯುವಕನನ್ನೇ ಹೊಣೆಗಾರರನ್ನಾಗಿ ಮಾಡಿ ನೋಟಿಸ್ ನೀಡಿದ್ದಾರೆ. ಮಾನವೀಯತೆಯಿಂದ ಆಹ
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಆಪತ್ತವಾಗಿ ಮಾತನಾಡಿರು ಫೋಟೋ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ, ಮಹಿಳಾ ಮೀಸಲಾತಿ ಬಗ್ಗೆ ಅವರು ಅಭಿ
ಕನ್ನಡದ ನಟಿ ಪಾಯಲ್ ಚೆಂಗಪ್ಪ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ
Exploring the Value Mutual Funds: ವ್ಯಾಲ್ಯೂ ಈಕ್ವಿಟಿ ಮ್ಯೂಚುವಲ್ ಫಂಡ್ಗಳು ಹೂಡಿಕೆದಾರರಿಗೆ ಉತ್ತಮ ಲಾಭ ತರಬಲ್ಲಂಥವು. ದೀರ್ಘಾವಧಿ ಹೂಡಿಕೆ ಮಾಡಲು ಬಯಸುವವರಿಗೆ ಈ ವ್ಯಾಲ್ಯೂ ಫಂಡ್ಗಳು ಹೇಳಿ ಮಾಡಿಸಿದ್ದಾಗಿವೆ. ಬಹಳ ಅಂಡರ್ ವ್ಯಾಲ್ಯೂಡ್ ಆಗ
ಕಡಪದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ ಇದು. ಹಾಲು ಚೆಲ್ಲಿದ ಸಣ್ಣ ಕಾರಣಕ್ಕೆ ವೆಂಕಟ ಸುಬ್ಬಯ್ಯ (53) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಣ್ಣಪುಟ್ಟ ವಿಷಯಗಳಿಗೂ ಸಿಟ್ಟು, ಸಹನೆ ಕಳೆದುಕೊಳ್ಳುವ ಇಂದಿನ ಮಾನಸಿಕ ಒತ್ತಡದ ಸಮಾಜಕ್ಕೆ
IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಪಂಜಾಬ್ ಕಿಂಗ್ಸ್ (PBKS) ತಂಡವು 54 ರನ್ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲೂ ಮಹತ್ದ
ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. ಮೇಲ್ಜಾತಿ ಆರೋಪಿಗಳ ಪರ ವರದಿ ನೀಡಲು ಒತ್ತಡ ಹೇರಲಾಗುತ್ತಿದೆ ಎಂ
ಬಿಗ್ ಬಾಸ್ ಮರಾಠಿ ಸೀಸನ್ 6 ಗ್ರ್ಯಾಂಡ್ ಫಿನಾಲೆಯಲ್ಲಿ ತನ್ವಿ ಕೋಲ್ಟೆ ವಿಜೇತರಾಗಿ ಹೊರಹೊಮ್ಮಿದ್ದಾರೆ. 15 ಲಕ್ಷ ನಗದು, ವಜ್ರದ ವೋಚರ್ ಮತ್ತು ಇ-ಬೈಕ್ ಗೆದ್ದ ತನ್ವಿ, ತಮ್ಮ ಪ್ರಯಾಣದ ಬಗ್ಗೆ ಮಾತನಾಡಿದರು. ಈ ಗೆಲುವನ್ನು ಕುಟುಂಬಕ್
ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆ ಸೋಮವಾರ ಮುಂಜಾನೆ ಇ.ಡಿ ದಾಳಿ ನಡೆದಿದೆ. ಬಿಟ್ಕಾಯಿನ್ ಹಗರಣ ಸಂಬಂಧ ನಡೆದ ದಾಳಿ ಇದಾಗಿದ್ದು, ಹ್ಯಾಕರ್ ಶ್ರೀಕಿ ಜೊತೆ ನಲಪಾಡ್ಗೆ ನಂಟು ಇರುವ ಆರೋಪ
ಇಪ್ಪತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವತಿಯನ್ನು ರಕ್ಷಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ದಕ್ಷಿಣ ಕೊರಿಯಾದ ಸಿಯೋಲ್ನಲ್ಲಿ ನಡೆದಿದೆ. ಯುವತಿಯೊಬ್ಬಳು ಕಟ್ಟಡದ 20ನೇ ಮಹಡಿಯ ಅತ್ಯಂತ ಕಿರಿದ
ಹೈದರಾಬಾದ್ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನ ಟರ್ಬುಲೆನ್ಸ್ನಿಂದಾಗಿ ಹುಬ್ಬಳ್ಳಿಯಲ್ಲಿ ಇಳಿಯಲಾಗದೆ ಬೆಂಗಳೂರಿಗೆ ತಿರುಗಿದೆ. ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ವಿಮಾನ ಸುರಕ್ಷಿತವಾಗಿ ಇಳಿದರೂ, ಪ್ರಯ
ನಗರದ ಕೆ.ಗುಡಿಯ ಅರಣ್ಯ ಪ್ರದೇಶದಲ್ಲಿ ಬಿಸಿಲಿನ ತೀವ್ರತೆಯಿಂದ ತಪ್ಪಿಸಿಕೊಳ್ಳಲು ಕಾಡಾನೆ ಮಣ್ಣಿನಲ್ಲಿ ಮಜ್ಜನ ಮಾಡಿಕೊಳ್ಳುತ್ತಿರುವ ಮನಮೋಹಕ ದೃಶ್ಯ ಗಮನ ಸೆಳೆದಿದೆ. ಜಂಗಲ್ ಲಾಡ್ಜ್ ಸಫಾರಿಗೆ ತೆರಳಿದ್ದ ಪ್ರವಾಸಿಗರು ಈ ಅಪರ
ಜಯಮೃತ್ಯುಂಜಯ ಶ್ರೀ ಅವರು ಮಹಿಳಾ ಮೀಸಲಾತಿಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಕರೆ ನೀಡಿದ್ದಾರೆ. 12ನೇ ಶತಮಾನದ ಬಸವಣ್ಣನವರ ಮಹಿಳಾ ಸಬಲೀಕರಣದ ಆದರ್ಶಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರ ಶೀಘ್ರವೇ ರಾಜಕೀಯ ಮೀಸ
ಬೆಳಗಾವಿಯ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಕಲಹಕ್ಕೆ ಬೇಸತ್ತು 28 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಮಕ್ಕಳ ತಾಯಿಯಾದ ಇವರು ಮನೆಯ ಕಿಟಕಿಗೆ ನೇಣು ಬಿಗಿದುಕೊಂಡಿದ್ದಾರೆ. ಪ್ರಕರ
ರಾಜ್ಯದಲ್ಲಿ ತೀವ್ರ ಬಿಸಿಲ ಅಲೆ ಹೆಚ್ಚಾಗಿದ್ದು, ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೀಟ್ವೇವ್ ಅಲರ್ಟ್ ಘೋಷಿಸಲಾಗಿದೆ. ಇದರ ಮಧ್ಯೆ ಬೀದರ್ನಲ್ಲಿ 20 ವರ್ಷದ ಯುವಕ ಹೀಟ್ಸ್ಟ್ರೋಕ್ಗೆ ಬಲಿಯಾಗಿದ್ದಾನೆ. ಬೆಳಗ್ಗೆ 10 ರಿ
ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದಿದ್ದಾರೆ. 29 ಸ್ಪರ್ಧಿಗಳನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿ ಜಯ ಗಳಿಸಿದ ಸಾಧ್ವಿ, 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು
Bullion Market 2026 April 20th: ವಾರಾಂತ್ಯದಲ್ಲಿ ಹೆಚ್ಚಿದ್ದ ಚಿನ್ನದ ಬೆಲೆ ಈ ವಾರದ ಮೊದಲ ದಿನದಂದು ಅಲ್ಪ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 14,280 ರೂನಿಂದ 14,235 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 15,529 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ
IPL 2026 KKR vs RR: ಐಪಿಎಲ್ನ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.4 ಓವರ್ಗಳಲ್ಲಿ 161 ರನ್ ಬಾರಿಸಿ 4
ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕ
ಹೈದರಾಬಾದ್ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲಿ ಸುತ್ತಾಡಿದ ವಿಮಾನದಲ್ಲಿ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು, ಹಲವರು
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾ
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನಿಂದ ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದ್ದು, ನಾಲ್ವರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಇದು ಅಮೆರಿಕ-ಇರಾನ್ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿಯ ನಡುವೆಯೇ ಸಂಭವಿಸಿದೆ. ಎರಡನೇ ಸ
IPL 2026 PBKS vs LSG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 254 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಲ್ಎಸ್ಜಿ 200 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್ಗಳ ಗೆಲುವು
ವಿಜಯನಗರದ ಹೊಸಪೇಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಈ ದುರಂತದಲ್ಲಿ ಪ್ರಾಣ ಕಳೆದುಕೊಂ
ಮಂಡ್ಯದ ಬೂದನೂರು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಚರಂಡ
ಒಟಿಟಿಯಲ್ಲಿರುವ ‘ಸಂಭವಮ್ ಆಧ್ಯಾಯಮ್ ಒನ್ನು’ ಥ್ರಿಲ್ಲರ್ ಸಿನಿಮಾ ಗಮನ ಸೆಳೆದಿದೆ. ಕಾಗೆಯ ವಿಗ್ರಹವಿರುವ ದಟ್ಟಾರಣ್ಯದಲ್ಲಿ ನಡೆಯುವ ಈ ಕಥೆ, ಮಿಸ್ಟರಿ ಮತ್ತು ಟ್ವಿಸ್ಟ್ಗಳಿಂದ ಕೂಡಿದೆ. ನಾಯಕನಿಗೆ ಎದುರಾಗುವ ಅನಿರೀಕ್ಷಿತ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಉಡುತೊರೆ ಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳನ್ನು ಅರಣ್ಯ ಸಿಬ್ಬಂದಿ ಸತತ 17 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಎರಡು ಆನೆಗಳು ಕಾಡಿಗೆ ಮರಳಿದ್ದ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ನಾಲ್ಕು ಹೊಸ 'ರಾಜರಥ' ಎಸಿ ಸ್ಲೀಪರ್ ಬಸ್ಗಳನ್ನು ಪರಿಚಯಿಸಿದೆ. ಉತ್ತರ ಕರ್ನಾಟಕದಿಂದ ಹೈದರಾಬಾದ್ಗೆ ಪ್ರಯಾಣಿಸಲು ಇದು ಅತ್ಯಾಧುನಿಕ, ಆರಾಮದಾಯಕ ಮತ್ತು ಸುರಕ್ಷಿತ ಆಯ್ಕೆಯಾ
ನಗರದ ಬೀದಿ ದೀಪಗಳು ಮಂದವಾಗಿದ್ದವು. ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಗೆ ತನ್ನ ಹಿಂದೆ ಯಾರೋ ಬರುತ್ತಿದ್ದಾರೆ ಎಂಬ ಸಂಶಯ ಕಾಡಿತ್ತು. ಅವಳು ಹೆಜ್ಜೆ ಜೋರು ಮಾಡಿದಷ್ಟೂ, ಆ ಅಪರಿಚಿತ ವ್ಯಕ್ತಿಯ ಚಪ್ಪಲಿಯ ಸದ್ದು ಹತ
ಮೂಢ ನಂಬಿಕೆ, ಮಡಿ ಮೈಲಿಗೆ, ಮೇಲು ಕೀಲು, ಲಿಂಗ ಅಸಮಾನತೆ ಜಾತಿ ವ್ಯವಸ್ಥೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದವರು ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಎನ್ನ
IPL 2026 KKR vs RR: ಐಪಿಎಲ್ನ 28ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.4 ಓವರ್ಗಳಲ್ಲಿ 161 ರನ್ ಬಾರಿಸಿ 4
ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ ಕುರಿತು ಉದ್ಯಮಿ ಅಖಿಲ್ ಹೆಮಾದ್ರಿ ತಮ್ಮ ಐಷಾರಾಮಿ ಪೋರ್ಷೆ ಕಾರಿನ ಬಾನೆಟ್ ಬಳಸಿ ಸಿಮೆಂಟ್ ಮಿಶ್ರಣ ಮಾಡಿ ಗುಂಡಿಗಳನ್ನು ಮುಚ್ಚುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ. ನಾಗರಿಕ ಪಾಲ್
ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ. ಜಸೀಮ್ ಅಲಿಯಾಸ್ ಛೋಟು ಎಂಬ ಆರೋಪಿಗಾಗಿ ವಾರಗಟ್ಟಲೆ ಹುಡುಕಾಟ ನಡೆಸಿದ ನ
ಹೈದರಾಬಾದ್ನಿಂದ ಹುಬ್ಬಳ್ಳಿಗೆ ಹೊರಟಿದ್ದ Fly91 ವಿಮಾನ ಭಾರಿ ದುರಂತದಿಂದ ಪಾರಾಗಿದೆ. ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಸಾಧ್ಯವಾಗದೆ, ವಿಮಾನ 4 ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.
ನಟಿ ದೀಪಿಕಾ ಪಡುಕೋಣೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಗರ್ಭಾವಸ್ಥೆಯಲ್ಲಿದ್ದರೂ ಅವರು ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ 'ರಾಕಾ' ಮತ್ತು ಶಾರುಖ್ ಖಾನ್ ಅವರ 'ಕಿಂಗ್' ಚಿತ್ರಗಳ ಶೂಟಿಂಗ್ ಮುಂದುವರಿಸಿದ್ದಾರೆ. ತೀವ
PBKS vs LSG Viral Moment: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 254 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಲ್ಎಸ್ಜಿ 200 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್ಗಳ ಗೆಲುವ
ಹಾಲಿವುಡ್ ರಿಪೋರ್ಟರ್ಗಳ ಎದುರು ಯಶ್ ಕಾಲ ಮೇಲೆ ಕಾಲು ಹಾಕಿ ಕುಳಿತು ಮಾತನಾಡದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಹಾಲಿವುಡ್ ಮಂದಿ ಕೂಡ ಅವರನ್ನು ಕೇಳುವ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
IPL 2026 Punjab Kings: ಈ ಬಾರಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನ
ನಟಿ ಅನನ್ಯ ನಾಗಲ್ಲಾ ಇತ್ತೀಚೆಗೆ Instagram ನಲ್ಲಿ ಚಂದಾದಾರಿಕೆ ಆಯ್ಕೆಯನ್ನು ಪ್ರಾರಂಭಿಸಿ ವಿವಾದಕ್ಕೀಡಾಗಿದ್ದರು. ಕೆಲವರು ವಯಸ್ಕ ವಿಷಯ ಹಂಚುತ್ತಿದ್ದಾರೆಂದು ತಪ್ಪಾಗಿ ಭಾವಿಸಿದ್ದರು. ಇದಕ್ಕೆ ನಟಿ ತೀವ್ರ ತಿರುಗೇಟು ನೀಡಿದ್ದ
ಅಮೆರಿಕದ ಲೂಸಿಯಾನಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ವಯಸ್ಸು ಕೇವಲ 1 ರಿಂದ 14 ವರ್ಷ. ಒಟ್ಟು 10 ಜನರಿಗೆ ಗುಂಡು ಹಾರಿಸಲಾಗಿದ್ದು, ಅವರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಶೂಟ
ಹೊಂಬಾಳೆ ಫಿಲ್ಮ್ಸ್ 'ಮಹಾವತಾರ ಸಿನಿಮ್ಯಾಟಿಕ್ ಯೂನಿವರ್ಸ್' ಘೋಷಿಸಿದ್ದು, ವಿಷ್ಣುವಿನ ದಶಾವತಾರ ಆಧಾರಿತ ಅನಿಮೇಟೆಡ್ ಚಿತ್ರಗಳನ್ನು ಎರಡು ವರ್ಷಕ್ಕೊಮ್ಮೆ ಬಿಡುಗಡೆ ಮಾಡಲು 10 ವರ್ಷದ ಯೋಜನೆ ರೂಪಿಸಿದೆ. 'ಮಹಾವತಾರ ನರಸಿಂಹ'ದ ಯಶ
ಕೈಯಲ್ಲಿ ಗನ್ ಹಿಡಿದು ಮೂವರು ಬೈಕ್ನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಭೋಪಾಲ್ನಲ್ಲಿ ನಡೆದಿದೆ. ಬಳಿಕ ಸಂಭವಿಸಿದ ಅಪಘಾತದಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ. ವಿಡಿಯೋದಲ್ಲಿ ಮೂವರು ಸವಾರರು ಟ
Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಹೀಟ್ವೇವ್ ಅಲರ್ಟ್ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿ
Babar Azam World Record: ಟಿ20 ಕ್ರಿಕೆಟ್ನಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ 12ನೇ ಶತಕ ಬಾರಿಸಿದ್ದಾರೆ. ಆದರೆ ಈ ಹನ್ನೆರಡನೇ ಶತಕ ಮೂಡಿಬಂದಿದ್ದು ಕೇವಲ ಒಂದು ಡಾಟ್ ಬಾಲ್ನೊಂದಿಗೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲ
ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಒಂದು ತಿಂಗಳಿಂದ ಭರ್ಜರಿ ಕಲೆಕ್ಷನ್ ಮಾಡಿತ್ತು. ಆದರೆ, ಈಗ ಅಕ್ಷಯ್ ಕುಮಾರ್ ಅಭಿನಯದ 'ಭೂತ್ ಬಂಗ್ಲ' ಈ ಯಶಸ್ಸಿನ ಓಟಕ್ಕೆ ಬ್ರೇಕ್ ಹಾಕಿದೆ. 'ಭೂತ್ ಬಂಗ್ಲ' ರಿಲೀಸ್
ಕಲಬುರಗಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಅಪ್ರಾಪ್ತೆಯನ್ನು ಮದುವೆಯಾಗಿದ್ದ ಯುವಕ ಜಾಮೀನಿನ ಮೇಲೆ ಇತ್ತೀಚೆಗಷ್ಟೇ ಹೊರಬಂದಿದ್ದ. ಹೀಗಾಗಿ ಇದು ಆತ್ಮಹತ್ಯೆಯೋ
Deepika Padukone Pregnancy: ದೀಪಿಕಾ-ರಣವೀರ್ ಸಂಸಾರ ಸರಿ ಇಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈ ಎಲ್ಲಾ ಊಹಾಪೋಹಗಳಿಗೆ ಉತ್ತರ ನೀಡುವಂತೆ ದಂಪತಿಗಳು ತಮ್ಮ ಎರಡನೇ ಮಗುವಿನ ಆಗಮನದ ಸುದ್ದಿಯನ್ನು ಘೋಷಿಸಿದ್ದಾರೆ. ಸೆಲೆಬ್ರಿಟಿಗಳ ಜೀವನವನ್ನು
ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ಎಂಬುದನ್ನು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 20, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 56 ವರ್ಷದ ರಿಯಲ್ ಎಸ್ಟೇಟ್ ಮತ್ತು ಹಣಕಾಸು ಉದ್ಯಮಿಯೋರ್ವರು ತಮ್ಮದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ನೇಹಿತರೊಂದಿಗೆ ಮದ್ಯಪಾನ ಮಾಡಲು ತೆರಳಿದ್ದ ಇವರನ್ನು ಆ ಬಳಿಕ ಕಾ
Daily Horoscope, 20 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಸೋಮವಾರದಂದು ಮಾತಿನಿಂದ ಮಾನಸಿಕ ದುರ್ಬಲತೆ, ಪ್ರೇಮಿಗಳ ನಡುವೆ ಕೋಪ, ವಿದ್ಯಾಭ್ಯಾಸಕ್ಕೆ ತೊಡಕು, ಫಲಪ್ರದವಾಗದ ಶ್ರಮ,
Rishabh Pant one-handed six: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು 54 ರನ್ಗಳಿಂದ ಸೋಲಿಸಿತು. ಪಂಜಾಬ್ 254 ರನ್ ಗಳಿಸಿದರೆ, ಲಕ್ನೋ ತಂಡ 200 ರನ್ಗಳಿಗೆ ಸೀಮಿತವಾಯಿತು. ಲಕ್ನೋ ಪರ ಏಕಾಂಗಿ ಹೋರಾಟ ನೀಡಿದ ನಾಯ
Janhvi Kapoor: ಬಾಲಿವುಡ್ನಲ್ಲಿ ಮುಂಚೂಣಿಯಲ್ಲಿರುವ ಯುವನಟಿ ಜಾನ್ಹವಿ ಕಪೂರ್. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೊಕಾ-ಕೊಲಾ ಸೇರಿದಂತೆ ಹಲವು ಪ್ರತಿಷ್ಠಿತ ಬ್ರ್ಯಾಂಡುಗಳ ರಾಯಭಾರಿ ಆಗಿದ್ದಾರೆ. ಭಾರತದ ಬ್ಯುಸ
ಚಿಕ್ಕಬಳ್ಳಾಪುರದ ಅಗಲಗುರ್ಕಿ ಕೈಗಾರಿಕಾ ಪ್ರದೇಶದ ಪ್ರತಿಷ್ಠಿತ ಟೈಟಾನ್ ಕಂಪನಿಯ STP ಪ್ಲಾಂಟ್ನಲ್ಲಿ ದುರಂತ ಸಂಭವಿಸಿದೆ. ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಅಸ್ವಸ್ಥರಾಗಿದ್ದಾ
Deepika Padukone: ದೀಪಿಕಾ ಪಡುಕೋಣೆ ಎರಡನೇ ಬಾರಿ ಗರ್ಭಿಣಿ ಆಗಿದ್ದು, ಅವರ ಅಭಿಮಾನಿಗಳು, ಹಲವಾರು ಮಂದಿ ಬಾಲಿವುಡ್ ಸೆಲೆಬ್ರಿಟಿಗಳು ದೀಪಿಕಾರಿಗೆ ಶುಭಾಶಯಗಳನ್ನು ಕೋರಿದ್ದಾರೆ. ದೀಪಿಕಾ ಅವರು ಮತ್ತೆ ತಾಯಿ ಆಗುತ್ತಿರುವುದು ಖುಷಿಯ ವಿಷ
IPL 2026 Punjab Kings: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದಾಖಲೆಯ 254 ರನ್ ಕಲೆಹಾಕಿತು. ಪ್ರಿಯಾಂಶ್ ಆರ್ಯ (93) ಹಾಗೂ ಕೂಪರ್ ಕನಾಲಿ (87) ಅಬ್ಬರದ ಬ್ಯಾಟಿಂಗ್ ನಡೆಸಿ, 181 ರನ್ಗಳ ಜೊತೆಯಾಟವಾಡಿದರು. ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರ
ಕರ್ನಾಟಕದ ಐದು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ತಾಪಮಾನ ದಾಖಲಾಗಿದ್ದು, ಜನರು ತೀವ್ರ ಬಿಸಿಲಿನಿಂದ ಬಳಲುತ್ತಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಿ

35 C