ಜನವರಿ 12 ರಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಹೀಗಿದೆ. 7 ರವರಿಗೆ ಹೊಸ ಒಪ್ಪಂದಗಳಲ್ಲಿ ವಿಶ್ವಾಸಾರ್ಹತೆಗೆ ಒತ್ತು ನೀಡಿ, ಹೂಡಿಕೆಯಲ್ಲಿ ಲಾಭ. 8 ರವರಿಗೆ ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ, ಆಸ್ತಿ ವಿವಾದ ಬಗೆಹರಿಯಬಹುದು. 9 ರವರಿ
ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 12ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಶತ್ರುಗ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಸೋಮವಾರ ನಿಃಸ್ವಾರ್ಥ ಪ್ರೇಮ, ಕಳಂಕದಿಂದ ದೂರ, ದುರಭ್ಯಾಸ, ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ, ಸ್ಥಾನಮಾನದಿಂದ ಅಸಂತೋಷ ಇವೆಲ್ಲ ಇಂದಿನ ವಿ
ಜನವರಿ 12 ರ ಸೋಮವಾರದ ಜನ್ಮಸಂಖ್ಯೆ 1, 2, 3 ರವರ ಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1 ರವರಿಗೆ ಹೊಸ ಆಲೋಚನೆಗಳು, ಆರ್ಥಿಕ ನಿರ್ಧಾರಗಳು ಮುಖ್ಯ. 2 ರವರಿಗೆ ಮಾನಸಿಕ ಸ್ಥಿರತೆ, ಕೌಟುಂಬಿಕ ಸಹಕಾರ ಮುಖ್ಯ. 3 ರವರಿಗೆ ಜ್ಞಾನಾರ್ಜನೆ, ಸದುದ್ದೇಶದ
Gujarat Giants vs Delhi Capitals: 2026ರ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಪಂದ್ಯದಲ್ಲಿ, ಡೆಲ್ಲಿ 210 ರನ್ ಗುರಿ ಬೆನ್ನತ್ತಿ ಕೊನೆಯ ಓವರ್ನಲ್ಲಿ ಸೋಲುಂಡಿತು. ಕೇವಲ 7 ರನ್ಗಳು ಬೇಕಿದ್
Bigg Boss Kannada 12: ಗಿಲ್ಲಿ ಮತ್ತು ಕಾವ್ಯಾ ಒಳ್ಳೆಯ ಗೆಳೆತನವನ್ನು ಈ ಜೋಡಿ ಕಾಪಾಡಿಕೊಂಡು ಬಂದಿದ್ದಾರೆ. ಗಿಲ್ಲಿ, ಪ್ರೀತಿ-ಪ್ರೇಮ ಎಂದು ಕಾವ್ಯಾರ ಕಾಲೆಳೆಯುತ್ತಾರಾದರೂ ಕಾವ್ಯಾ ಅದಕ್ಕೆಲ್ಲ ಅವಕಾಶ ಕೊಟ್ಟಿದ್ದೇ ಇಲ್ಲ. ಹಾಗೆಂದು ಗೆಳೆತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳು ಈ ಯೋಜನೆಯಿಂದ ಅಂತರ್ಜಲ ಕುಸಿತ, ಭೂಕುಸಿತ, ಸಮುದ್ರದ ಉಪ್ಪ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಕೊನೆಯ ವೀಕೆಂಡ್ ಎಪಿಸೋಡ್ ಇಂದು (ಜನವರಿ 11) ನಡೆಯಿತು. ನಿಯಮದಂತೆ ಭಾನುವಾರದ ಎಪಿಸೋಡ್ನಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗಲೇ ಬೇಕಿತ್ತು. ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದು, ಇಂದು ಒಬ
ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ
ಯುಎಇಯ ಅಬುಧಾಬಿಯಲ್ಲಿ ನಡೆದ 16ನೇ ಐಆರ್ಇಎನ್ಎ ಅಸೆಂಬ್ಲಿಯ ಪೂರ್ಣ ಅಧಿವೇಶನದಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು. ಭಾರತ ನವೀಕರಿಸಬಹುದಾದ ಇಂಧನದಲ್ಲಿ ಜಾಗತಿಕ ನಾಯಕನ
Thalapathy Vijay: ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ದಳಪತಿ ವಿಜಯ್ ಅಭಿಮಾನಿಗಳಿದ್ದಾರೆ. ಜನವರಿ 09 ರಂದು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದರು. ಚಿತ್ರಮಂದಿರವನ್ನು ಅದ್ಧೂರಿಯಾಗಿ ಸಿಂಗರಿಸಿದ್ದರು. ವಿಜಯ್
ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ವಿಫಲವಾದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಗರಂ ಆಗಿದ್ದು, ಅಧಿಕಾರಿಗೆ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು (ಜನವರಿ 11) ಸಿಎಂ ಸಿದ್ದರ
India vs New Zealand ODI: ವಡೋದರಾದಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಅವರ ಅಮೋಘ 93 ರನ್ಗಳ ನೆರವಿನಿಂದ 301 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸರಣ
ವರದಾ-ಬೇಡ್ತಿ ನದಿ ಜೋಡಣೆ ವಿವಾದ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರ
Virat Kohli's 93 vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ರನ್ ಗಳಿಸಿ ಅಬ್ಬರಿಸಿದರು. 77ನೇ ಅರ್ಧಶತಕದೊಂದಿಗೆ 28 ಸಾವಿರ ಅಂತರಾಷ್ಟ್ರೀಯ ರನ್ಗಳ ಗಡಿ ದಾಟಿ, ಸಂಗಕ್ಕಾರ ಅವರನ್ನು ಹಿಂದಿಕ್ಕಿದರು. ಶ
ಖಾಸಗಿ ಕಂಪನಿಗಳು ಕನ್ನಡ ನೆಲದಲ್ಲಿದ್ರೂ, ಕನ್ನಡಿಗರನ್ನ ಕಡೆಗಣಿಸೋದ್ರಲ್ಲಿ ಮುಂದಾಗಿದ್ದಾರೆ. ಕಳೆದ ವಾರ ಕಾಲೇಜ್ ನಲ್ಲಿ ಕನ್ನಡ ಮಾತನಾಡುವುದಕ್ಕೆ ದೊಡ್ಡ ಗಲಾಟೆಯೇ ನಡೆದಿತ್ತು. ಇದೀಗ ಬೆಂಗಳೂರಿನ ಜೆ ಪಿ ನಗರದಲ್ಲಿರುವ 'ಸ್ಕ
ಶಿವಮೊಗ್ಗದಲ್ಲಿ ನಡೆದ ಅರುಣ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಮತ್ತು ಅತ್ತೆ ಪ್ರಚೋದನೆಯಿಂದ ಮಾವ ಹಾಗೂ ಸಂಬಂಧಿ ಅರುಣ್ನನ್ನು ಕೊಲೆ ಮಾಡಿದ್ದಾರೆ. ಇಬ್ಬರು ಆರೋಪಿಗಳ ಬಂಧನವಾಗಿದ್ದು, ಪತ್ನಿ ಮತ್ತು ಅ
Pawan Kalyan movies: ಪವನ್ ಕಲ್ಯಾಣ್, ಆಂಧ್ರ ಪ್ರದೇಶ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ. ಜೊತೆಗೆ ಕೆಲವು ಪ್ರಮುಖ ಖಾತೆಗಳಿಗೆ ಸಚಿವರು ಸಹ. ಜೊತೆಗೆ ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಸಹ. ಈ ಜವಾಬ್ದಾರಿಗಳ ಜೊತೆಗೆ ಸಿನಿಮಾ ನಟನೆಯನ್ನೂ ಮಾಡ
ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಅನೇಕರು ಈ ರೀತಿಯ ಲಕ್ಷಣಗಳು ಹವಾಮಾನದಿಂದ ಕಂಡುಬರುವ ಸಮಸ್
ತುಂಗಭದ್ರಾ ಜಲಾಶಯದ ಬಹುನಿರೀಕ್ಷಿತ ಗೇಟ್ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. 54 ಕೋಟಿ ರೂ ವೆಚ್ಚದಲ್ಲಿ 33 ಗೇಟ್ಗಳ ಬದಲಾವಣೆಗೆ ಮುಂದಾದ ಸರ್ಕಾರ, ಇದೀಗ 18ನೇ ಗೇಟ್
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಟೆಕ್ಕಿ ಶರ್ಮಿಳಾ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘ
Thalapathy Vijay: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಬೇಕಿತ್ತು ಆದರೆ ಅನಿವಾರ್ಯ ಕಾರಣಗಳಿಂದ ಬಿಡುಗಡೆ ಆಗುತ್ತಿಲ್ಲ ಆದರೆ ಪೊಂಗಲ್ ಹಬ್ಬಕ್ಕೆ ವಿಜಯ್ ಸಿನಿಮಾ ಇಲ್ಲವೆಂಬ ಅಭಿಮಾನಿಗಳ ಬೇಸರವನ್ನು ನೀಗಿಸಲು ಇದೀಗ ವ
Virat Kohli Breaks Sangakkara Record: ಭಾರತ vs ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಹತ್ವದ ದಾಖಲೆ ನಿರ್ಮಿಸಿದ್ದಾರೆ. 28000 ಅಂತರಾಷ್ಟ್ರೀಯ ರನ್ಗಳ ಗಡಿ ದಾಟಿ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. 557
ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗ
ಮೂಡಿಗೆರೆ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ ತಪ್ಪಿಲ್ಲ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಬಟ್ಟೆ ಮತ್ತು ವೈಯಕ್ತಿಕ ವಿಚಾರಗಳ ಬಗ್ಗೆ ಕಿಡಿಗೇಡಿಗಳು ಮಾಡಿರುವ ಕೀಳು ಮಟ್ಟದ ಕಾಮೆಂಟ್ಗಳನ್ನು ಕಂಡು ಬ
Baba Ramdev recommends Kapalabhati pranayama for healthier life: ಬಾಬಾ ರಾಮದೇವ್ ಪ್ರತಿ ಮನೆಗೂ ಯೋಗದ ಪರಿಚಯ ಮಾಡಿದ್ದಾರೆ. ಆರೋಗ್ಯಕರ ಜೀವನಕ್ಕೆ ಅವರು ಯಾವಾಗಲೂ ಯೋಗಾಭ್ಯಾಸವನ್ನು ಶಿಫಾರಸು ಮಾಡುತ್ತಾರೆ. ಯೋಗಾಭ್ಯಾಸ ಮಾಡುವುದರಿಂದ ಅನೇಕ ರೋಗಗಳಿಂದ ಪರಿಹಾರ ಸಿ
India vs New Zealand ODI: ವಡೋದರಾದಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ತಮಿಳುನಾಡು ಮೂಲದ ಆದಿತ್ಯ ಅಶೋಕ್ ನ್ಯೂಜಿಲೆಂಡ್ ಪರ ಆಡುತ್ತಿದ್ದಾರೆ. ಆಕ್ಲೆಂಡ್ನಲ್ಲಿ ಬೆಳೆದ ಆದಿತ್ಯ, U-19 ವಿಶ್ವಕಪ್ನಿಂ
ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಇಂತಹ ಸಂದರ್ಭಗಳಲ್ಲಿ, ಈ ಸಮಸ್ಯೆ ಕಂಡುಬರುವುದಕ್ಕೆ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಇದರ ಜೊತೆಗೆ, ಅನೇಕ
ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾ
Photos of Somnath Shaurya Yatra led by Narendra Modi: ಗುಜರಾತ್ನ ಸೋಮನಾಥದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶೌರ್ಯ ಯಾತ್ರೆ ನಡೆಯಿತು. ಇದರಲ್ಲಿ 108 ಕುದುರೆಗಳ ಮೆರವಣಿಗೆಯೂ ಸೇರಿತ್ತು. ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾ
ಚಿತ್ರದುರ್ಗ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾದ 18-35 ವರ್ಷದ ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 08 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ವ
Toxic movie teaser: ಕೆಲ ದಿನದ ಹಿಂದೆ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್ನಲ
ಬೆಂಗಳೂರಿನ ರಾಜಾಜಿನಗರದ ಸುಜಾತಾ ಅಂಡರ್ಪಾಸ್ನಲ್ಲಿ ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಿಬಿಎ ನಡೆಸಿದ ಡಾಂಬರೀಕರಣದಲ್ಲಿ ಡ್ರೈನ್ ಕವರ್ಗಳನ್ನು ಮುಚ್ಚಲಾಗಿ
ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರಿಂದ ಈ ಭಾಗದ ಜನಪ್ರತಿನಿಧಿಗಳು ಮಠಾಧೀಶರು ವ್ಯಾಪಕ ವಿರೋಧ ವ್ಯಕ್ತಪಡಿಸಿ
India is the fastest growing economy, says PM Narendra Modi at Vibrant Gujarat: ವಿವಿಧ ಸುಧಾರಣೆಗಳ ಮೂಲಕ ಭಾರತದ ಆರ್ಥಿಕತೆ ಅತಿವೇಗವಾಗಿ ಬೆಳೆಯುತ್ತಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಕೋಟ್ನಲ್ಲಿ ಭಾನುವಾರ ವೈಬ್ರೆಂಟ್ ಗುಜರಾತ್ ಟ್ರೇಡ್ ಶೋ ಸಮಾವೇಶ ಉದ್
ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಅದರ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಅರ್ಥಮಾಡಿಕೊಂಡು ಅದನ್ನು ಗುರುತಿಸುವುದು ಬಹಳ ಮುಖ್ಯವಾಗು
ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಆಂಟಿ ಆಕ್ಸಿಡೆಂಟ್, ಫೈಟೊಕೆಎಮಿಕಲ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ ಮತ್ತು ಇತರೆ ಪೋಷಕಾಂಶಗಳು ಸಮೃದ್ಧವಾಗಿದ್ದು, ಪ್ರತಿದಿನ ಒಂದು ನೆಲ್ಲಿಕಾಯಿ ಸೇವನೆ ಮಾಡುವ ಮೂಲಕ ನೀವು ಹಲವಾರ
ರಾಜ ಮಹರಾಜರು ಆಳಿದ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಮನೆ ಕಟ್ಟಲು ಪಾಯ ಆಗೆಯುವಾಗ ತಂಬಿಗೆಯಲ್ಲಿ ತುಂಬಿಡಲಾಗಿದ್ದ ನಿಧಿ ಪತ್ತೆಯಾಗಿದೆ. ಸುಮಾರು 466 ಗ್ರಾಂ
Parasakthi movie: ಸೆನ್ಸಾರ್ ಮಂಡಳಿ ಸಮಸ್ಯೆಯಿಂದಾಗಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸ
India vs New Zealand ODI: ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ, ಡೆವೊನ್ ಕಾನ್ವೇ ಮತ್ತು ಹೆನ್ರಿ ನಿಕೋಲ್ಸ್ 27 ವರ್ಷಗಳ ದಾಖಲೆ ಮುರಿದು, 117 ರನ್ಗಳ ಐತಿಹಾಸಿಕ ಶತಕದ ಜೊತೆಯಾಟವಾಡಿದರು. ಭಾರತೀಯ ಬೌಲರ್ಗಳಿಗೆ ಸವಾಲಾಗಿದ್ದ ಈ ಪಾಲು
MIT ಸಂಶೋಧಕರು ಸ್ಮಾರ್ಟ್ ಮಾತ್ರೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಚಿಪ್ ಅಳವಡಿಸಿದ ಮಾತ್ರೆಗಳು ಹೊಟ್ಟೆಯಲ್ಲಿ ಕರಗಿದೆಯೇ ಎಂಬುದನ್ನು ತಿಳಿಸುತ್ತವೆ. ಜೈವಿಕ ವಿಘಟನೀಯ ಈ ಚಿಪ್, ದೀರ್ಘಕಾಲಿಕ ಔಷಧಿ ಸೇವಿಸುವ HIV, TB ರೋಗಿಗಳಿಗ
India can achieve 4.4pc fiscal deficit target for this fy, says PwC: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 4.4ರಷ್ಟು ವಿತ್ತೀಯ ಕೊರತೆಯ ಗುರಿಯನ್ನು ಸರ್ಕಾರ ಮುಟ್ಟುವ ಸಾಧ್ಯತೆ ಬಹಳ ಹೆಚ್ಚು ಎಂದು ಪಿಡಬ್ಲ್ಯುಸಿ ಪಾರ್ಟ್ನರ್ ಮತ್ತು ಎಕನಾಮಿಕ್ ಅಡ್ವೈಸರಿ ಸರ್ವಿಸಸ್ ಮು
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) 114 ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ, ಡಿಪ್ಲೊಮಾ ಅಥವಾ ಪದ
Babar Azam, Mohammad Rizwan BBL Woes: ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ನಲ್ಲಿ ಪಾಕಿಸ್ತಾನಿ ಆಟಗಾರರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ನಿಧಾನಗತಿಯ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಟಿ20 ಕ್ರಿಕೆಟ್ಗೆ ಅಳವಡಿಕೆಯಾಗದ ಇವರ ಏಕದಿನ-
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್ ಬಳಿ 40 ವರ್ಷದ ವಿಚ್ಛೇದಿತ ಮಾನಸಿಕ ಅಸ್ವಸ್ಥೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತೆ ಆಸ್ಪತ
ಆತ ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ಆಸ್ತಿಯಲ್ಲಿ ಕೂಡ ಸ್ಥಿತಿವಂತ, ಸಾಕಷ್ಟು ಸಮಾಜ ಸೇವೆ ಮಾಡುವ ಮೂಲಕ ಹೆಸರು ಮಾಡಿದ್ದ ವ್ಯಕ್ತಿ, ಅಲ್ಲದೆ ಮನುಷ್ಯರಿಗೆ ಅಷ್ಟೇ ಅಲ್ಲ ಪ್ರಾಣಿ ಪಕ್ಷಗಳಿಗೂ ಕೂಡ ಅನ್ನದಾತನಾಗಿದ್ದ, ಆದರೆ ಇಂತಹ ವ್
X user shows price difference in Zomato and Restaurant: ರೆಸ್ಟೋರೆಂಟ್ ಹಾಗೂ ಜೊಮಾಟೊದಲ್ಲಿ ಊಟದ ಬೆಲೆಯಲ್ಲಿ ಎಷ್ಟು ವ್ಯತ್ಯಾಸ ಇರುತ್ತದೆ ಎಂದು ಎಕ್ಸ್ ಬಳಕೆದಾರರೊಬ್ಬರು ಎತ್ತಿ ತೋರಿಸಿದ್ದಾರೆ. ರೆಸ್ಟೋರೆಂಟ್ನಲ್ಲಿ 320 ರೂ ಆಗುವ ಊಟಕ್ಕೆ ಜೊಮಾಟೊದಲ್ಲಿ 655
ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12 ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿ
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 45 ಸಾವಿರ ರೂ ಮೌಲ್ಯದ 51ಕೆಜಿ ತಾಮ್ರ ಮತ್ತು ಇತರೆ ವಸ್ತ
Mark movie collection: ಮೂರನೇ ವಾರದ ಬಳಿಕವೂ ‘ಮಾರ್ಕ್’ ಮೇನಿಯಾ ಹಲವೆಡೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಸಹ ಮೂರನೇ ವಾರದ ಬಳಿಕವೂ ಹಲವು ಚಿತ್ರಮಂದಿರಗಳಲ್ಲಿ ‘ಮಾರ್ಕ್’ ಸಿನಿಮಾದ ಶೋಗಳು ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿವೆ. ಮೊದಲ ಎ
ಗದಗ ಲಕ್ಕುಂಡಿಯಲ್ಲಿ ಕುಟುಂಬವೊಂದಕ್ಕೆ ಮನೆಗೆ ಅಡಿಪಾಯ ಹಾಕುವ ವೇಳೆ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ ದೊರೆತಿತ್ತು. ಆ ನಿಧಿಯನ್ನು ಕುಟುಂಬ ಸರ್ಕಾರಕ್ಕೊಪಿಸಿ, ಜಿಲ್ಲಾಡಳಿತದಿಂದ ಸನ್ಮಾನವನ್ನೂ ಸ್ವೀಕರಿಸಿತ್ತು. ಆದರೀಗ ಪ್
ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದಲ್ಲಿ ಶೌರ್ಯ ಯಾತ್ರೆ ನಡೆಸಿದರು. ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸಿದರು. ಈ ವೇಳೆ ಕೇರಳದ ಸಾಂಪ್ರದಾಯಿಕ ಚೆಂಡೆಯನ್ನು ಬಾರಿಸಿ ಗಮನ ಸೆಳೆದರು. 108 ಕುದು
ಜ್ಯೋತಿಷ್ಯದ ಪ್ರಕಾರ, ಕಪ್ಪು ಬಣ್ಣವು ಎಲ್ಲಾ ರಾಶಿಗಳಿಗೂ ಶುಭಕರವಲ್ಲ. ಮೇಷ, ಕರ್ಕಾಟಕ ಮತ್ತು ಕನ್ಯಾ ರಾಶಿಯವರಿಗೆ ಕಪ್ಪು ಬಣ್ಣ ನಕಾರಾತ್ಮಕ ಪರಿಣಾಮ ಬೀರಬಹುದು, ಮಾನಸಿಕ ಒತ್ತಡ ಹೆಚ್ಚಿಸಬಹುದು. ಈ ರಾಶಿಗಳವರು ಕೆಂಪು, ನೀಲಿ, ಹಸ
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾದ ನಂತರ, ಪುರಾತತ್ವ ಇಲಾಖೆ ಈ ಸ್ಥಳದ ಸೂಕ್ಷ್ಮ ಅಧ್ಯಯನಕ್ಕೆ ಮುಂದಾಗಿದೆ. ಪ್ರಾಚೀನ ಟಂಕಶಾಲೆ ಹಾಗೂ ರಾಜವಂಶಗಳ ಅವಶೇಷಗಳನ್ನು ಹೊಂದಿರುವ ಲಕ್ಕುಂಡಿಯಲ್ಲಿ, ರಾಜ್ಯ ಸರ್ಕಾ
2ನೇ ಮದುವೆ ಆಗಿರುವ ಸಮಂತಾ ರುತ್ ಪ್ರಭು ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಪತಿ ರಾಜ್ ನಿಡಿಮೋರು ಜೊತೆ ಅವರು ಪ್ರಯಾಣ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಮಂತಾ ಅವರ ಕತ್ತಿನಲ್ಲಿ ಇ
India looking for more trade deals: ಮೂರು ಹೊಸ ಟ್ರೇಡ್ಗಳಿಗೆ ಸಹಿ ಹಾಕಿರುವುದು, ಹಾಗೂ ಒಂದು ಡೀಲ್ ಅನ್ನು ಜಾರಿಗೊಳಿಸಿದ್ದು ಸೇರಿ ಭಾರತದಿಂದ 2025ರಲ್ಲಿ 4 ಒಪ್ಪಂದಗಳಾಗಿವೆ. ಭಾರತದ ಮೇಲೆ ಅಮೆರಿಕ ಟ್ಯಾರಿಫ್ ಹಾಕಿರುವುದು ಮತ್ತು ಟ್ರೇಡ್ ಡೀಲ್ ಅಂತ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾಗಿತ್ತು. ಪ್ರಾಮಾಣಿಕತೆ ಮೆರೆದು ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ ಕುಟುಂಬ ಈಗ ಆತಂಕದಲ್ಲಿದೆ. ನಿಧಿ ಸಿಕ್ಕ ಸ್ಥಳವನ್ನು
ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇ
ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ಅಚಲ ಇತಿಹಾಸವನ್ನು ಸ್ಮರಿಸಿದ್ದಾರೆ. ಘಜ್ನಿ, ಔರಂಗಜೇಬರ ದಾಳಿಗಳ ನಡುವೆಯೂ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಹಾಗೇ ನಿಂತಿದ್ದಾನೆ ಎಂದು ಮೋದಿ ಹೇಳಿದರು. ಇದರ ಪುನರ್ನಿರ್ಮಾಣಕ್ಕೆ
India vs New Zealand, 1st ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 120 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 62 ಮ್ಯಾಚ್ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7
ಪತಿ ಮಂಜುನಾಥ್ ಮಾಡಿದ ಆರೋಪಗಳಿಗೆ ಪತ್ನಿ ಮೇಘಶ್ರೀ ತಿರುಗೇಟು ನೀಡಿದ್ದಾರೆ. ತಮ್ಮ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಮಂಜುನಾಥ್ಗೆ ಸಂಪೂರ್ಣ ಮಾಹಿತಿ ಇತ್ತು ಎಂದಿರುವ ಅವರು, ಹಣ ಹಾಗೂ ಚಿನ್ನದ ಬಗ್ಗೆ ಪತಿಯ ಆರೋಪಗಳನ್ನು ಸುಳ
ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಆರೋಪಿಗಳಿಗೆ ಹಲ್ಲೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದ ನಾಲ್ವರು ಸ್ಥಳೀಯರ ವಿರುದ್ಧವೂ ಪ್ರಕರಣ ದಾಖಲಾಗಿರುವುದು ವ್ಯ
ಪ್ರಭಾಸ್ ಜತೆ ಸ್ಟಾರ್ ಕಲಾವಿದರು ನಟಿಸಿದ್ದರೂ ಕೂಡ ‘ದಿ ರಾಜಾ ಸಾಬ್’ ಚಿತ್ರದ ಕಲೆಕ್ಷನ್ 2ನೇ ದಿನ ಕಡಿಮೆ ಆಗಿದೆ. ಮೊದಲ ದಿನ ಈ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿದ್ದರೂ ಸಹ 2ನೇ ದಿನದ ಕಲೆಕ್ಷನ್ ಶೇಕಡ 50ರಷ್ಟು ಕುಸಿದಿದೆ. ‘ಮನ ಶ
ಬೆಂಗಳೂರು ವೈಟ್ಫೀಲ್ಡ್ನಲ್ಲಿ ತಾಯಿಯ ಮೇಲಿನ ದ್ವೇಷಕ್ಕೆ ಆರೋಪಿ 6 ವರ್ಷದ ಮಗುವನ್ನು ಕೊಲೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಬಳಿಕ ಕೇಸ್ ಪಕ್ಕದಮನೆಯವನೇ ಈ ಕೃತ್ಯವೆಸಗಿರುವ ಅನುಮಾನ
ಗಂಡನ ಹತ್ಯೆಗೆ ಸಾಕ್ಷಿಯಾಗಿದ್ದ ಮಹಿಳೆಯ ಉಸಿರನ್ನು ನಿಲ್ಲಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಗಳು ಮಹಿಳೆ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ರಚನಾ ಯಾದವ್ ಕೊಲೆ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳು ಹೊರಬಂ
ಹಿಂದೂ ಧರ್ಮದಲ್ಲಿ ಗ್ರಹಣಗಳಿಗೆ ಸಾಕಷ್ಟು ಆಧ್ಯಾತ್ಮಿಕ ಮಹತ್ವವಿದೆ. 2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಲಿದೆ. ಇದು ಭಾರತದಲ್ಲಿ ಗೋಚರಿಸದ ಕಾರಣ ಸೂತಕ ಇರುವುದಿಲ್ಲ. ಈ ಗ್ರಹಣವು ಕೆಲವು ರಾಶಿಗಳಿಗೆ ಶುಭವಾದರೆ, ಮ
Brisbane Heat vs Sydney Thunder: ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು
ಬೆಂಗಳೂರಿನ ಯುವಕರು ಡೇಟಿಂಗ್ ಅಪ್ಲಿಕೇಶನ್ಗಳ ಮೂಲಕ ನಡೆಯುವ ವಂಚನೆಗಳ ಬಗ್ಗೆ ಎಚ್ಚರದಿಂದಿರಬೇಕು. ಇತ್ತೀಚೆಗೆ, AI ಪ್ರೊಫೈಲ್ ಬಳಸಿಕೊಂಡು ಯುವಕನೊಬ್ಬ ₹1.5 ಲಕ್ಷ ಕಳೆದುಕೊಂಡಿದ್ದಾನೆ. ವಿವಸ್ತ್ರಗೊಳಿಸಿದ ವಿಡಿಯೋಗಳನ್ನು ಬಳ
ಸ್ಯಾಂಡಲ್ವುಡ್ ನಟಿ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನಟಿಗೆ ಉದ್ಯಮಿ ಲಕ್ಷಾಂತರ ಮೌಲ್ಯದ ಕಾರು, ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದರು ಎಂಬ ಸಾ
ದಾವಣಗೆರೆಯಲ್ಲಿ ಬಿಜೆಪಿ ಮುಖಂಡರೊಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ಆತ್ಮಹತ್ಯೆ ಯತ್ನದ ನಂತರ ಮನನೊಂದಿದ್ದ ಇವರು ತಮ್ಮ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊ
ಪಂಜಾಬ್ನ ಅಮೃತಸರದಲ್ಲಿ ನಡೆದ ಆಘಾತಕಾರಿ ಹಗಲು ದರೋಡೆ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರು ಸಾರ್ವ
ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ಅಭಿಮಾನಿಗಳ ದೂರು. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲ
ಸೂರ್ಯನು ಧನು ರಾಶಿಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾ ನಕ್ಷತ್ರಕ್ಕೆ ಸಂಚರಿಸುತ್ತಾನೆ. ಈ ಉತ್ತಮ ಸ್ಥಿತಿಯಿಂದಾಗಿ ಅನೇಕ ರಾಶಿಗಳಿಗೆ ಶುಭ ಫಲಗಳು ದೊರೆಯಲಿವೆ. ಆತ್ಮವಿಶ್ವಾಸ, ಆರೋಗ್ಯ, ಆರ್ಥಿಕ ವೃದ್ಧಿ, ಉದ್ಯೋಗ ಮತ್ತ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ನಾಲ್ಕನೇ ಕ್ರಾಸ್ನಲ್ಲಿ ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿದೆ. ಚಾಲಕ ಮತ್ತು ಪ್ರಯಾಣಿಕ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳ
ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿ
ಬೀಚ್ ಅಂದ್ರೆ ಬಹುತೇಕರಿಗೆ ಇಷ್ಟ. ಹೆಚ್ಚಿನವರು ಸಂಜೆಯ ಸೂರ್ಯಸ್ತದ ಸುಂದರ ದೃಶ್ಯವನ್ನು ಕಣ್ತುಂಬಿಸಿಕೊಳ್ಳಲು ಬೀಚ್ ನತ್ತ ತೆರಳುತ್ತಾರೆ. ಆದರೆ ಇದೀಗ ವೈರಲ್ ಆಗಿರುವ ಈ ವಿಡಿಯೋ ಸ್ವಲ್ಪ ವಿಭಿನ್ನವಾಗಿದೆ. ವೃದ್ಧ ದಂಪತಿ ಮೊದಲ
X admits its mistakes over grok generated obscene content: ಎಕ್ಸ್ ಪ್ಲಾಟ್ಫಾರ್ಮ್ನಲ್ಲಿ ಗ್ರೋಕ್ ಎಐ ದುರುಪಯೋಗಪಡಿಸಿಕೊಂಡು ಅಶ್ಲೀಲ ಕಂಟೆಂಟ್ ಸೃಷ್ಟಿಯಾಗುತ್ತಿರುವುದು ಹೆಚ್ಚಾಗುತ್ತಿದೆ. ಹಲವು ದೇಶಗಳು ಗ್ರೋಕ್ ಮತ್ತು ಎಕ್ಸ್ ಮೇಲೆ ಕ್ರಮ ತೆಗೆದುಕೊಳ್
ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ದಿನಗಳ ಗುಜರಾತ್ ಭೇಟಿಯ ಮೊದಲ ದಿನವಾದ ಶನಿವಾರದಂದು ಸೋಮನಾಥಕ್ಕೆ ಆಗಮಿಸಿದರು. ಸೋಮನಾಥ ದೇವಾಲಯವನ್ನು ಭಾರತೀಯ ನಾಗರಿಕತೆಯ ಧೈರ್ಯ ಮತ್ತು ಶೌರ್ಯದ ಶ್ರೇಷ್ಠ ಸಂಕೇತವೆಂದು ಪ್ರಧಾನಿ ಮೋದಿ
ಪತಿ ಸೈಕೋನಂತೆ ವರ್ತಿಸ್ತಾನೆಂದು ಪತ್ನಿ ಆರೋಪಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪತಿ ಮಂಜುನಾಥ್, ತನ್ನ ವಿರುದ್ಧ ಆರೋಪ ಮಾಡಿರುವ ಪತ್ನಿ ಮೇಘಶ್ರೀಗೆ ಈಗಾಗಲೇ ಮೂರು ಮದುವೆಗಳಾಗಿವೆ ಎಂದು ಪ್ರತ್ಯಾರೋಪಿಸಿದ್ದಾ
ಜನವರಿ ಎರಡನೇ ವಾರದ ರಾಶಿ ಭವಿಷ್ಯ ಇಲ್ಲಿದೆ. ಈ ವಾರ ಅಲೌಕಿಕ ಸಂಪತ್ತಿನ ಕುರಿತು ಆಸೆಗಳು ಹೆಚ್ಚಲಿವೆ. ಪರರ ಸಂಪತ್ತಿನ ಮೇಲೂ ಕುತೂಹಲವಿರಲಿದೆ. ದಾನ ಮತ್ತು ಧರ್ಮದಿಂದ ಈ ಆಸೆಗಳನ್ನು ಸರಿಪಡಿಸಿಕೊಳ್ಳುವ ಮಾರ್ಗ ಸಿಗಲಿದೆ. ಪ್ರತಿಯ
ಆಸ್ತಿ ವಿಚಾರವಾಗಿ ಹಾಸನದ ದೇವರಾಜ್ ಹಾಗೂ ಯಶ್ ತಾಯಿ ಪುಷ್ಪ ಅರುಣ್ಕುಮಾರ್ ನಡುವೆ ವಿವಾದ ಏರ್ಪಟ್ಟಿದೆ. ಅವರು ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೊಸ ದೂರು ದಾಖಲಾಗಿದೆ. ಆ ಬಗ್ಗೆ ದೇವರಾಜ್ ಅವರು ಮ
Bengaluru Airport Metro: ಬೆಂಗಳೂರು ಜನರಿಗೆ ಒಂದು ಗುಡ್ ನ್ಯೂಸ್! ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನೇರ ಮೆಟ್ರೋ ಸಂಪರ್ಕ 2027ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. 58.19 ಕಿ.ಮೀ ಉದ್ದದ ಈ ನಮ್ಮ ಮೆಟ್ರೋ ಬ್ಲೂ ಲೈನ್ ವಿಸ್ತರಣೆ ಸಿಲ್ಕ್ ಬೋರ್ಡ್ನಿಂದ ಕೆ
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಮ್ಯಾಚ್ ವಡೋದರಾದಲ್ಲಿ ನಡೆದರೆ, ಎರಡನೇ ಪಂದ್ಯವು ರಾಜ್ಕೋಟ್ನಲ್ಲಿ ಜರುಗಲಿದೆ. ಇನ್ನು ಮೂರನ
ಮನೆಯಲ್ಲಿ ಅಲೋವೆರಾ ಗಿಡವನ್ನು ವಾಸ್ತುಶಾಸ್ತ್ರದ ಪ್ರಕಾರ ಇಡುವುದರಿಂದ ವೃತ್ತಿ ಜೀವನ, ಆರ್ಥಿಕತೆ ಮತ್ತು ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತದೆ. ಇದು ಋಣಾತ್ಮಕ ಶಕ್ತಿಗಳನ್ನು ನಿವಾರಿಸಿ ಶಾಂತಿ, ನೆಮ್ಮದಿ ಮತ್ತು ಅ
ಮಾನವ ಕಳ್ಳಸಾಗಣೆ ಒಂದು ಕ್ರಿಮಿನಲ್ ಕೃತ್ಯವಾಗಿದ್ದು, ಮಹಿಳೆಯರು, ಅಪ್ರಾಪ್ತ ಹೆಣ್ಣು ಮಕ್ಕಳು, ಮಕ್ಕಳು, ಆರ್ಥಿಕವಾಗಿ ದುರ್ಬಲವಾಗಿರುವವರು ಈ ಅನಿಷ್ಟ ಕೂಪಕ್ಕೆ ಸುಲಭವಾಗಿ ಬಲಿಯಾಗುತ್ತಿದ್ದಾರೆ. ಅಂತಹವರ ರಕ್ಷಣೆಗಾಗಿ ಮತ್ತ
ಚಿತ್ರದುರ್ಗ, ನೆಲಮಂಗಲ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಚಿತ್ರದುರ್ಗದಲ್ಲಿ DySP ತಾಯಿ ಸೇರಿ ಇಬ್ಬರ ಸಾವಾಗಿದ್ದರೆ, ನೆಲಮಂಗಲದಲ್ಲಿ
ಕೇವಲ ನಾಯಿ ಬೊಗಳಿದ್ದಕ್ಕೆ ಹದಿನೈದು ವರ್ಷದ ಬಾಲಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಅಂತೋಪ್ ಹಿಲ್ ಪೊಲೀಸರು ನಿತಿನ್ ದಿಕ್ಕಾ, ತುಷಾರ್, ಸವಿತಾ, ಅಮನ್, ಕವಿತಾ ಮತ್ತು ಶರಣಜೀತ್ ಸೇರಿದಂತೆ ಇ
ಮೆದುಳಿಗೆ ಕೆಲಸ ನೀಡುವಂತಹ ಒಗಟಿನ ಆಟಗಳನ್ನು ಬಿಡುಸುವುದಲ್ಲಿರುವ ಖುಷಿಯೇ ಬೇರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಈ ಟ್ರಿಕ್ಕಿ ಒಗಟುಗಳನ್ನು ಬಿಡಿಸುವತ್ತ ಹೆಚ್ಚಿನವರು ಆಸಕ್ತಿ ತೋರಿಸುತ್ತಾರೆ. ಇದೀಗ ಈ ಉದ್ಯಾನವನದಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕ್ರಮವನ್ನು ವಿರೋಧಿಸಿದ್ದಾರೆ. ಒಂದು ವೇಳೆ ರಾಜ್ಯಪಾಲರು ಈ ಕಾನೂನಿಗೆ ಸಹಿ ಹಾಕಿದರೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿ

18 C