SENSEX
NIFTY
GOLD
USD/INR

Weather

29    C

...
ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಯುವತಿ ಸಾವು: ಎದೆ ಝಲ್​​ ಎನಿಸೋ ದೃಶ್ಯ ಇಲ್ಲಿದೆ

ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ HDFC ಬ್ಯಾಂಕ್ ಉದ್ಯೋಗಿ, 26 ವರ್ಷದ ಯೋಗೇಶ್ವರಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಸಿಸಿಟಿವಿಯಲ್ಲಿ

17 Feb 2026 3:19 pm
ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನ

17 Feb 2026 3:14 pm
ಚಾಮರಾಜನಗರ: ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ! ಮುಂದೇನಾಯ್ತು ನೋಡಿ

ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ಕುಡಿದ ಮತ್ತಿನಲ್ಲಿ ಆನಂದ್ (45) ಎಂಬಾತ ತನ್ನ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ. ತಕ್ಷಣ ಕಾಲುವೆಗೆ ಹಾರಿ ಪಾರಾಗಲು ಯತ್ನಿಸಿದರೂ, ಗಂಭೀರವಾ

17 Feb 2026 3:07 pm
ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್

ಹಿರಿಯ ಬರಹಗಾರ ಸಲೀಮ್ ಖಾನ್ ಅವರು ಅನಾರೋಗ್ಯದಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 90 ವರ್ಷದ ಸಲೀಮ್ ಖಾನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಲ್ಮಾನ್ ಖಾನ್ ತಕ್ಷಣ ಆಸ್ಪತ್ರೆಗೆ ದೌಡಾಯಿಸಿದ್

17 Feb 2026 3:03 pm
ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ

ಜೈಲಿನಲ್ಲಿರುವ ಇಮ್ರಾನ್ ಖಾನ್ ದೃಷ್ಟಿ ಕಳೆದುಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಸೇರಿದಂತೆ 14 ಮಾಜಿ ಕ್ರಿಕೆಟ್ ನಾಯಕರು ಪಾಕ್ ಸರ್ಕಾರಕ್

17 Feb 2026 3:00 pm
ಡಚ್ಚರ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಈಗಾಗಲೇ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಗೆದ್ದಿದ್ದ ಭಾರತ ಆ ಬಳಿಕ ನಮೀಬಿಯ ವಿರುದ್ಧ ಗೆಲುವು ದಾಖಲಿಸಿತ್ತು.

17 Feb 2026 2:53 pm
ಪೊಲೀಸರ ಸೋಗಲ್ಲಿ ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದರೋಡೆ

ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ಉದ್ಯಮಿ ಮನೆಗೆ ಪೊಲೀಸರ ಸೋಗಿನಲ್ಲಿ ನುಗ್ಗಿದ ನಾಲ್ವರ ಗ್ಯಾಂಗ್ ಭಾರಿ ದರೋಡೆ ನಡೆಸಿದೆ. ನಗದು ಹಾಗೂ ಅರ್ಧ ಚಿನ್ನಾಭರಣಗಳನ್ನು ದೋಚಿ ಆರೋಪಿಗಳು ಪರಾರಿಯಾಗಿದ್ದಾರೆ. ಬಂದೂಕು, ಚಾಕುವಿನಿಂದ

17 Feb 2026 2:25 pm
ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್

Yuvraj Samra Records: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಕೆನಡಾ ತಂಡದ ಯುವ ದಾಂಡಿಗ ಯುವರಾಜ್ ಸಮ್ರಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯುವರಾಜ್ 65 ಎಸೆತಗಳಲ್ಲಿ 6 ಸಿಕ್ಸ್ ಹಾಗು 11 ಫೋರ್​ಗಳೊಂದಿಗೆ 110 ರ

17 Feb 2026 2:11 pm
ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗದ ರಿಲೀಫ್ ದೊರೆತಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋ

17 Feb 2026 2:06 pm
ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರಿನಲ್ಲಿ ಮಾದಕದ್ರವ್ಯ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ₹1.5 ಕೋಟಿ ಮೌಲ್ಯದ ಎಂಡಿಎಂಎ, ಎಲ್‌ಎಸ್‌ಡಿ, ಕೊಕೇನ್ ಸೇರಿದಂತೆ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಂಡು, ಸೆನೆಗಲ್ ಮೂಲದ ಪ್ರಜೆಯನ್

17 Feb 2026 1:49 pm
ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್​ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಿಂದ ಆರ್​ಎಸ್​ಎಸ್​ಗೆ ಫಂಡ್ ಹೋಗಿದೆ ಎಂಬ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಬಿಜೆಪಿ ತೀಕ್ಷ್ಣ ತಿರುಗೇಟು ನೀಡಿದೆ. ಕಾಂಗ್ರೆಸ್ ಸರ್ಕಾರವೇ ಪಕ್ಷದ ಕಚೇರಿಗಳಿಗಾಗಿ ಪಂಚಾಯಿತಿ

17 Feb 2026 1:48 pm
Video: ಮನೆ ಒಡತಿಯ ಮಾತು ಕೇಳಿ ಕರುವನ್ನು ಮುದ್ದಿಸಿದ ಹಸು

ತಾಯಿಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಗೋಮಾತೆಯ ಪ್ರೀತಿಯೂ ತಾಯಿಯ ನಿಷ್ಕಲಶ ಪ್ರೀತಿಯ ಹಾಗೆಯೇ. ಇದೀಗ ಮನೆಯವರ ಮಾತು ಕೇಳಿ ಗೋಮಾತೆಯೂ ತನ್ನ ಕರುವನ್ನು ಮುದ್ದಿಸಿರುವ ದೃಶ್ಯವು ವೈರಲ್ ಆಗಿದೆ. ಮಹಿಳೆಯ ಮಾತನ್ನು ಚಾಚು

17 Feb 2026 1:41 pm
ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ?

ಧಾರವಾಡದಲ್ಲಿ ಪ್ರೀತಿ ನಾಟಕವಾಡಿ ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಮಹಿಳೆಯ ಪ್ರಕರಣ ಬಯಲಾಗಿದೆ. ಐಶ್ವರ್ಯಾ, ರೇಣುಕಾ ಸೇರಿದಂತೆ ಹಲವು ಹೆಸರುಗಳಿಂದ ಯುವಕರನ್ನು ಗುರಿಯಾಗಿಸಿ ಹಣ ಲೂಟಿ ಮಾ

17 Feb 2026 1:37 pm
ಇಳಯರಾಜಗೆ ತಿರುಗುಬಾಣವಾದ ಕಾಪಿರೈಟ್ ಅಸ್ತ್ರ, ಶಾಕ್ ಕೊಟ್ಟ ಹೈಕೋರ್ಟ್

Ilaiyaraja Copyright case: ಇಳಯರಾಜ ಅವರು ತಮ್ಮ ಸಂಗೀತಕ್ಕಿಂತಲೂ ತಮ್ಮ ಕಾಪಿರೈಟ್ ಕೇಸುಗಳಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. ಒಂದರ ಹಿಂದೊಂದರಂತೆ ಇಳಯರಾಜ ಅವರು ಹಲವಾರು ಸಿನಿಮಾಗಳ ವಿರುದ್ಧ ಕಾಪಿರೈಟ್ ಕೇಸುಗಳನ್ನು ಹಾಕಿದ್ದಾರೆ ಮಾತ್ರವ

17 Feb 2026 1:21 pm
ಎಐ ಸಮಿಟ್​ನಿಂದ ಬಿಲ್ ಗೇಟ್ಸ್ ಹೊರಕ್ಕೆ; ಎಪ್​ಸ್ಟೀನ್ ಫೈಲ್ಸ್ ಕಾರಣವಾ?

AI Impact Summit, Bill Gates name dropped from global visionaries list: ಫೆಬ್ರುವರಿ 16ರಿಂದ 20ರವರೆಗೆ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಪಾಲ್ಗೊಳ್ಳುತ್ತಿಲ್ಲ. ಸಮಿಟ್​ನ ‘ಜಾಗತಿಕ ದ್ರಷ್ಟಾರರ’ ಪಟ್ಟ

17 Feb 2026 1:03 pm
ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಇರಲಿದೆ ಕಠಿಣ ನಿಯಮ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿ 26ರಂದು ಉದಯಪುರದಲ್ಲಿ ಮದುವೆಯಾಗಲಿದ್ದಾರೆಂದು ವರದಿಯಾಗಿದೆ. ವೈರಲ್ ಆದ ಆಮಂತ್ರಣ ಪತ್ರದಲ್ಲಿ ಮಾರ್ಚ್ 4ಕ್ಕೆ ಹೈದರಾಬಾದ್‌ನಲ್ಲಿ ಆರತಕ್ಷತೆ ಇದೆ. ಈ ವಿವಾಹದಲ್ಲಿ ಅತಿಥಿ

17 Feb 2026 1:01 pm
‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ

Toxic movie trailer: ‘ಟಾಕ್ಸಿಕ್’ ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊ

17 Feb 2026 12:43 pm
Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ

ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ

17 Feb 2026 12:42 pm
ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬದುಕಿದ್ದೇ ಪವಾಡ!

ಬೈಕ್​​ ಗುದ್ದಿದ ರಭಸಕ್ಕೆ ವಿದ್ಯುತ್​​ ಕಂಬವೇ ತುಂಡಾಗಿ ಬಿದ್ದಿದ್ದು, ಸವಾರರು ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿರುವ ಭೀಕರ ಅಪಘಾತದ ದೃಶ್ಯ ಸಿಟ

17 Feb 2026 12:33 pm
VIDEO: ಅದ್ಭುತ, ಅತ್ಯದ್ಭುತ…ಇದು ವಿಶ್ವಕಪ್​ನ ಬೆಸ್ಟ್ ಕ್ಯಾಚ್!

Australia vs Sri Lanka: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 181 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಶ್ರೀಲಂಕ

17 Feb 2026 12:28 pm
Vastu Tips: ಈ ಒಂದು ವಸ್ತುವನ್ನು ಅಕ್ಕಿ ಪಾತ್ರೆಯಲ್ಲಿ ಇರಿಸಿ, ಆಹಾರ, ಹಣದಕ್ಕೆಂದೂ ಕೊರತೆಯಾಗದು!

ಹಿಂದೂ ಧರ್ಮದಲ್ಲಿ ಅಕ್ಕಿ ಕೇವಲ ಧಾನ್ಯವಲ್ಲ, ಸಮೃದ್ಧಿ ಮತ್ತು ದೈವಿಕ ಆಶೀರ್ವಾದದ ಸಂಕೇತ. ಅನ್ನಪೂರ್ಣೆಯ ಕೃಪೆಗಾಗಿ ಅಡುಗೆಮನೆಯ ಅಕ್ಕಿ ಡಬ್ಬಿ ಯಾವಾಗಲೂ ತುಂಬಿರಬೇಕು. ವಾಸ್ತು ಪ್ರಕಾರ, ಅಡುಗೆಮನೆಯ ಶುಚಿತ್ವ ಮತ್ತು ಅಕ್ಕಿಯ

17 Feb 2026 12:27 pm
ಬೆಂಗಳೂರಿನಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ

ಸಚಿವ ವಿ ಸೋಮಣ್ಣ ಅವರು ಬೆಂಗಳೂರು ಮತ್ತು ರಾಜ್ಯದಾದ್ಯಂತ ಮಹತ್ವದ ರೈಲ್ವೆ ಯೋಜನೆಗಳನ್ನು ಹಮ್ಮಿಕೊಂಡಿರುವ ಬಗ್ಗೆ ವಿವರಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಆಧುನೀಕ

17 Feb 2026 12:12 pm
ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ

‘ಬಿಗ್ ಬಾಸ್’ ಪೂರ್ಣಗೊಳ್ಳುತ್ತಿದ್ದಂತೆ ಗಿಲ್ಲಿ ನಟ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಹೊಸ ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಟ್ಟ ಅಭಿಮಾನಿ

17 Feb 2026 12:09 pm
ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಅಪ್ಪಟ ಭಾರತೀಯ ನಿರ್ಮಿತ ಎಐ ಮಾಡಲ್​ಗಳು ಎಂಥೆಂಥವಿವೆ ನೋಡಿ…

ನವದೆಹಲಿ, ಫೆಬ್ರುವರಿ 17: ಫೆಬ್ರುವರಿ 20ರವರೆಗೆ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಭಾರತೀಯ ಎಐ ಎಕ್ಸ್​ಪೋ ಪ್ರಮುಖ ಆಕರ್ಷಣೆ ಆಗಿದೆ. ಭಾರತದಲ್ಲಿ ಮತ್ತು ಭಾರತೀಯರೇ ಸ್ವಂತವಾಗಿ ನಿರ್ಮಿಸಿದ ಎಐ ಮಾಡಲ್​ಗಳು, ಎಐ ಏಜೆ

17 Feb 2026 11:56 am
ರೌಡಿ ಶೀಟರ್ ಬಿಕ್ಲು ಶಿವ ಹತ್ಯೆಗೆ ಕಾರಣವಾಗಿದ್ದು ಇದೇ ಘಟನೆ: Exclusive ವಿಡಿಯೋ ಇಲ್ಲಿದೆ

ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಸೇರಿದಂತೆ 20 ಆರೋಪಿಗಳನ್ನು ಬಂಧಿಸಲಾಗಿದೆ. ಜಗ್ಗ ಮತ್ತು ಶಿವ ಸ್ನೇಹಿತರಾಗಿದ್ದರು, ಆದರೆ ಮಲಯಾಳಿ ಅಜಿತ್ ಸೂಚನೆಯಂತೆ ಆಟೋ ಜೈ ಇವರ ನಡುವೆ ಜಗಳ ಹುಟ್ಟುಹಾಕಿ ವ

17 Feb 2026 11:43 am
ಲಕ್ಕುಂಡಿಗೆ ಹರಿದುಬರುತ್ತಿದ್ದಾರೆ ಪ್ರವಾಸಿಗರು! ನಿಧಿಸಿಕ್ಕ ಬೆನ್ನಲ್ಲೇ ಬದಲಾಯ್ತು ಚಹರೆ

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಆದರೆ, ಪುರಾತನ ಕಾಲದ ದೇವಸ್ಥಾನ ಹಾಗೂ ಬಾವಿಗಳು ಅವ್ಯವಸ್ಥೆಯ ಆಗರವಾಗಿವೆ. ಅ

17 Feb 2026 11:38 am
Video: ಮನೆಯಿಲ್ಲದ, ಶಾಲೆಗೆ ಹೋಗಲು ಆಗದ ಮಕ್ಕಳಿಗೆ ಫುಟ್ಪಾತ್​ನಲ್ಲಿ ಕುಳಿತು ಪಾಠ ಮಾಡಿದ ವ್ಯಕ್ತಿ

ಮನೆಯಿಲ್ಲದ, ಶಾಲೆಗೆ ಹೋಗಲು ಸಾಧ್ಯವಾಗದ ಮಕ್ಕಳಿಗೆ ವ್ಯಕ್ತಿಯೊಬ್ಬ ಫುಟ್ಪಾತ್​ನಲ್ಲಿ ಕುಳಿತು ಪಾಠ ಹೇಳಿಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಫುಟ್ಪಾತ್​ನಲ್ಲಿ ಮಕ್ಕಳ ಮಧ್ಯೆ ಕುಳಿತು ವ್ಯಕ್ತಿಯೊಬ್ಬ ಪಾಠ ಮಾಡಿದ

17 Feb 2026 11:34 am
ಒಟ್ಟೊಟ್ಟಿಗೆ ಐದು ಸಿನಿಮಾ ಹಿಡಿದು ಬಂದ ರಕ್ಷಿತ್ ಶೆಟ್ಟಿ

Rakshit Shetty: ‘ಉಳಿದವರು ಕಂಡಂತೆ’ ಅಂಥಹಾ ಕಲ್ಟ್ ಸಿನಿಮಾ ನಿರ್ದೇಶಿಸಿರುವ ರಕ್ಷಿತ್ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಇಷ್ಟೆಲ್ಲ ಇದ್ದರೂ ಸಹ ರಕ್ಷಿತ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ತೆಗೆದುಕೊಂಡಿರುವು

17 Feb 2026 11:23 am
13 ಕಿಲೋ ಮೀಟರ್ ಪಾದಯಾತ್ರೆ ಮಾಡಿದ 6 ವರ್ಷದ ಬಾಲಕ!

ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲ

17 Feb 2026 11:16 am
Video: ಕೋಪದಲ್ಲಿ ಚೆರ್ರಿ ಹಣ್ಣು ಹಾಕಿದ್ದ ತಟ್ಟೆಯನ್ನೇ ಎಸೆದ ಗಿಳಿ

ಗಿಳಿಗಳು ತುಂಬಾನೇ ಬುದ್ಧಿವಂತ ಪಕ್ಷಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮನುಷ್ಯನ ಜತೆಗೆ ಸಂಭಾಷಣೆ ಮಾಡುವ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಇದೀಗ ವೈರಲ್ ಆಗಿರುವ ಕ್ಲಿಪಿಂಗ್‌ನಲ್ಲಿ ಗಿಳಿಯೊಂದು ಕೋಪದಲ್ಲೇ ಚೆರ್ರಿ ಹ

17 Feb 2026 11:15 am
Bilva Patra: ಶಿವ ಪೂಜೆಯಲ್ಲಿ ಬಿಲ್ವಪತ್ರೆ ಅರ್ಪಿಸುವ ನಿಯಮ ಮತ್ತು ಮಂಗಳಕರ ದಿನಗಳು

ಶಿವಾರಾಧನೆಯಲ್ಲಿ ಬಿಲ್ವಪತ್ರೆಗೆ ಅಗ್ರಸ್ಥಾನವಿದೆ. 'ಏಕಬಿಲ್ವಂ ಶಿವಾರ್ಪಣಂ' ಎಂದಂತೆ, ಒಂದು ಬಿಲ್ವಪತ್ರೆ ಸಮರ್ಪಣೆಯಿಂದ ಅಪಾರ ಪುಣ್ಯ ಲಭಿಸುತ್ತದೆ. ಮೂರು ದಳಗಳ ಬಿಲ್ವ ತ್ರಿಗುಣ ಮತ್ತು ಶಿವನ ತ್ರಿನೇತ್ರದ ಪ್ರತೀಕ. ಮೂರು ಜನ

17 Feb 2026 11:14 am
ಐನೂರಲ್ಲ, ಆರು ನೂರಂತು ಅಲ್ಲವೇ ಅಲ್ಲ: ದಾಖಲೆಯ ಮೊತ್ತ ಪೇರಿಸಿದ ಕರ್ನಾಟಕ

Uttarakhand vs Karnataka: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ್ ತಂಡವು ಕರ್ನಾಟಕವನ್

17 Feb 2026 11:12 am
ಬರ್ತಿದೆ ‘ತುಂಬಾಡ್ 2’ ಸಿನಿಮಾ; ಖಳನಾಗಿ ಅಕ್ಷಯ್ ಖನ್ನಾ ಎಂಟ್ರಿ?

2018ರ ಹಿಟ್ ಚಿತ್ರ 'ತುಂಬಾಡ್' ಮುಂದುವರಿದ ಭಾಗ 'ತುಂಬಾಡ್ 2' ಶೀಘ್ರದಲ್ಲೇ ತೆರೆಗೆ ಬರಲಿದೆ. ನಟ-ನಿರ್ಮಾಪಕ ಸೋಹಮ್ ಶಾ, ಪೆನ್ ಸ್ಟುಡಿಯೋಸ್‌ನ ಜಯಂತಿಲಾಲ್ ಗಡಾ ಜೊತೆ ಕೈಜೋಡಿಸಿದ್ದಾರೆ. ಈ ಬಾರಿ ವಿನಾಯಕ ರಾವ್‍ಗೆ ಪ್ರಬಲ ಎದುರಾಳಿಯ ಹ

17 Feb 2026 11:08 am
ದಾವಣಗೆರೆ: ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ!

ದಾವಣಗೆರೆಯಲ್ಲಿ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್ ಕನಸು ನನಸಾಗಿದೆ. ಮಗನನ್ನು ಪೊಲೀಸ್ ಅಧಿಕಾರಿ ಮಾಡಬೇಕೆಂಬ ತಂದೆಯ ಆಸೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ

17 Feb 2026 10:44 am
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು?

ಕನ್ನಡದ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯೊಬ್ಬರ ಖಾಸಗಿ ವಿಡಿಯೋವನ್ನು ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ ವೇಳೆ ವಾಶ್‌ರೂಂನಲ್ಲಿ ಅಪರಿಚಿತ ವ್ಯಕ್ತಿ ಇದನ್ನು

17 Feb 2026 10:35 am
ಪಾಕಿಸ್ತಾನ್ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕೋಚ್ ಮೈಕ್ ಹೆಸ್ಸನ್

T20 World Cup 2026: ಟಿ20 ವಿಶ್ವಕಪ್​ನಲ್ಲಿ ಈವರೆಗೆ ಮೂರು ಪಂದ್ಯಗಳನ್ನಾಡಿರುವ ಪಾಕಿಸ್ತಾನ್ ತಂಡ ಎರಡು ಮ್ಯಾಚ್​ಗಳಲ್ಲಿ ಗೆದ್ದು ಒಂದು ಪಂದ್ಯವನ್ನು ಸೋತಿದೆ. ಹೀಗಾಗಿ ನಾಲ್ಕನೇ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆ

17 Feb 2026 10:29 am
ಗರ್ಲ್​ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ

ಪ್ರೇಮಿ ಪಿಯೂಷ್ ಧಮ್ನೋಟಿಯಾ ತನ್ನ ಪ್ರೇಯಸಿಯನ್ನು ಕೈಕಾಲು ಕಟ್ಟಿ, ಎದೆಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಷ್ಟೇ ಅಲ್ಲದೆ, ಕೊಲೆಯ ನಂತರ ಆಕೆಯ ಆತ್ಮವನ್ನು ಕರೆಯಲು ಪ್ರಯತ್ನಿಸಿದ್ದಾನೆ. ಪ್ರೇಯಸಿ ಬೇರೆ ವ್ಯಕ್ತಿಯೊಂದಿಗ

17 Feb 2026 10:27 am
ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ

ಬೆಂಗಳೂರಿನ ಇಂದಿರಾನಗರದ ದೂಪನಹಳ್ಳಿಯಲ್ಲಿ ಆಸ್ತಿ ವಿವಾದ ಸಂಬಂಧ 70 ವರ್ಷದ ನಿವೃತ್ತ ಕಂಡಕ್ಟರ್ ಮುನಿಕೃಷ್ಣಪ್ಪ ಅವರನ್ನು ಅವರ ಪುತ್ರರೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮುನಿಕೃಷ್ಣ

17 Feb 2026 10:23 am
ಬೆಂಗಳೂರಲ್ಲಿ ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ!

ಅಮೆರಿಕ ರಾಯಭಾರಿ ಸರ್ಜಿಯೋ ಗೋರ್ ಬೆಂಗಳೂರಿಗೆ ಭೇಟಿ ನೀಡಿ, ಸಂಸದ ತೇಜಸ್ವಿ ಸೂರ್ಯರೊಂದಿಗೆ ಮಾತುಕತೆ ನಡೆಸಿ, ಭಾರತ-ಅಮೆರಿಕ ಸಂಬಂಧ, ವ್ಯಾಪಾರ, ತಂತ್ರಜ್ಞಾನ ಸಹಭಾಗಿತ್ವದ ಕುರಿತು ಚರ್ಚಿಸಿದರು. ಬೆಂಗಳೂರು ತನ್ನ ಸಾಫ್ಟ್‌ವೇರ

17 Feb 2026 10:12 am
ಮಗನೇ ನಮ್ಮ ಪ್ರಪಂಚ, ಅವನೇ ಇಲ್ಲದ ಮೇಲೆ ನಾವ್ಯಾಕೆ, ಮಗನ ಸಾವಿನ ನೋವಿನಿಂದ ದಂಪತಿ ಆತ್ಮಹತ್ಯೆ

ಛತ್ತೀಸ್‌ಗಢದಲ್ಲಿ ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಸ್ತೆ ಅಪಘಾತದಲ್ಲಿ ತಮ್ಮ 21 ವರ್ಷದ ಮಗ ಆದಿತ್ಯನನ್ನು ಕಳೆದುಕೊಂಡ ಕೃಷ್ಣ ಮತ್ತು ರಮಾ ಬಾಯಿ, ಅವನೇ ನಮ್ಮ ಪ್ರಪಂಚ ಎಂದು ಡೆತ್ ನೋಟ್ ಬರೆ

17 Feb 2026 9:59 am
ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ

ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಮನೆಯೊಂದರ ಮೇಲೆ ಒಂದು ವಾರದಿಂದ ಕಲ್ಲುತೂರಾಟ ನಡೆಯುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀ

17 Feb 2026 9:59 am
ಡ್ರೀಮ್ ಕಾರು ರಿವೀಲ್ ಮಾಡಿದ ಪ್ರಿಯಾ ಸುದೀಪ್; ನೀವು ಊಹಿಸಲಿಕ್ಕೂ ಸಾಧ್ಯವಿಲ್ಲ

ನಿರ್ಮಾಪಕಿ ಪ್ರಿಯಾ ಸುದೀಪ್ ಅವರು ಹಲವು ವೇದಿಕೆಗಳ ಮೇಲೆ ಕಾಣಿಸಿಕೊಳ್ಳುತ್ತಾ ಇದ್ದಾರೆ. ಈಗ ಅವರು ಕಾರ್ ರೇಸ್ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡದ ಒಡೆತನವನ್ನು ಅವರು ಹೊಂದಿದ್ದಾರೆ. ಈ

17 Feb 2026 9:55 am
ಬೆಂಗಳೂರು ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ ನ್ಯೂಸ್: ಕೊನೆಗೂ ಈಡೇರಿತು ಬಹುಕಾಲದ ಬೇಡಿಕೆ

ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆ ಈಡೇರಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಚಾಲನೆ

17 Feb 2026 9:38 am
ಅವರು ಗೆದ್ದು, ಇವರು ಸೋತರೂ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ನಿಂದ ಔಟ್!

T20 World Cup 2026: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದಿದ್ದ ಆಸೀಸ್ ಪಡೆ ಆ ಬಳಿಕ ಝಿಂಬಾಬ್ವೆ ವಿರುದ್ಧ ಮುಗ್ಗರಿಸಿತ್ತು

17 Feb 2026 9:33 am
Video: ತಮಿಳುನಾಡಿನ ಮಾಯಾನ ಕೊಲ್ಲೈ ಉತ್ಸವದಲ್ಲಿ ಕುಸಿದು ಬಿದ್ದ ದೇವಾಲಯದ ರಥ, ಹಲವರಿಗೆ ಗಾಯ

ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ರಾತ್ರಿ ಮಾಯಾನ ಕೊಲ್ಲೈ ಉತ್ಸವದ ಸಂದರ್ಭದಲ್ಲಿ 60 ಅಡಿ ಎತ್ತರದ ದೇವಾಲಯದ ರಥ ಕುಸಿದು ಬಿದ್ದು 7 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್

17 Feb 2026 9:28 am
ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್

ಕರಾವಳಿ ಕರ್ನಾಟಕದಲ್ಲಿ, ಅದರಲ್ಲೂ ಮಂಗಳೂರು ಸುತ್ತಮುತ್ತ ಅನೇಕ ದೈವಸ್ಥಾನಗಳು ಇದ್ದು ಭೂತಕೋಲ, ನೇಮೋತ್ಸವಗಳು ಸಾಮಾನ್ಯ. ಹಲವೆಡೆ ನೇಮೋತ್ಸವ, ಕೋಲಗಳ ಸಂದರ್ಭ ದೈವಗಳು ಪವಾಡ ತೋರಿದ ಅನೇಕ ಉದಾಹರಣೆಗಳಿವೆ. ಇದೀಗ ಬೈಕಂಪಾಡಿ ಬಳಿ

17 Feb 2026 9:07 am
‘ಕನ್ನಡದಲ್ಲಿ ನಾಯಕ ನಟನ ಕೊರತೆಯನ್ನು ಕಡಿಮೆ ಮಾಡಿ’; ಗಿಲ್ಲಿಗೆ ಹಾರೈಸಿದ ಮುನಿರತ್ನ

ಕನ್ನಡ ಚಿತ್ರರಂಗದಲ್ಲಿ ನಾಯಕರ ಕೊರತೆ ಎದ್ದು ಕಾಣುತ್ತಿದೆ. ಕೆಲವರು ಪ್ಯಾನ್ ಇಂಡಿಯಾ ಸಿನಿಮಾಗಳತ್ತ ಹೊರಳಿದರೆ, ಇನ್ನು ಕೆಲವರು ಪ್ರಾಮಾಣಿಕ ಶ್ರಮ ಹಾಕುತ್ತಿದ್ದಾರೆ. ಈ ಮಧ್ಯೆ, ಯುವ ಪ್ರತಿಭೆ ಗಿಲ್ಲಿ ನಟ ದೊಡ್ಡ ಸ್ಟಾರ್ ಆಗಿ ಬ

17 Feb 2026 8:58 am
ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

Pathum Nissanka: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ಪರ ಆರಂಭಿಕನಾಗಿ ಕಣಕ್ಕಿಳಿದ ಪಾತುಮ್ ನಿಸ್ಸಂಕಾ 52 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 10 ಫೋರ್​ಗಳನ್ನು ಒಳಗೊಂಡಂತೆ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದ

17 Feb 2026 8:56 am
‘ನಿಮಗೆ ಡಿ ಬಾಸ್, ನನಗೆ ಮಗ; ಇನ್ನೆರಡು ತಿಂಗಳಲ್ಲಿ ಅವನು ಆಚೆ ಬರ್ತಾನೆ’; ರವಿಚಂದ್ರನ್

ನಟ ದರ್ಶನ್ ಬಂಧನದ ನಂತರ ಅವರ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಜಾಮೀನು ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ತಿರಸ್ಕೃತವಾಗಿರುವ ಹಿನ್ನೆಲೆಯಲ್ಲಿ ಸಂಕಷ್ಟ ಎದುರಾಗಿದೆ. ಆದರೆ, ನಟ ರವಿಚಂದ್ರನ್, ದರ್ಶನ್

17 Feb 2026 8:42 am
T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ತಂಡಗಳು ಮಾತ್ರ ಮುಂದಿನ ಹಂತಕ್ಕೇರಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳನ್ನು ನಾಲ್ಕು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಈ ಗ್ರೂಪ್​ನ ಅಂಕ ಪಟ್ಟಿಯ

17 Feb 2026 8:26 am
Bengaluru Air Quality: ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ

ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಉಡುಪಿಯಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯ

17 Feb 2026 8:23 am
ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು

ಆಲಿಯಾ ಭಟ್ ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ 'ಸಿಟಿಸ್ಕೇಪ್' ಸಂಗ್ರಹದ ಅದ್ದೂರಿ ಗೌನ್‌ನಲ್ಲಿ ಮಿಂಚಿದ್ದಾರೆ. 1370 ಗಂಟೆಗಳ ಶ್ರಮದಿಂದ ತಯಾರಾದ ಈ ಉಡುಗೆ ಗಾಜಿನ ಮತ್ತು ಸ್ಫಟಿಕ ಮಣಿಗಳು, ದಾರದ ಕಸೂತಿಯಿಂದ ಮಾಡಲಾಗಿದೆ. ಮಾಲಿನ್ಯ

17 Feb 2026 8:12 am
Video: ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿ, ಮೂವರು ಸಾವು

ಅಮೆರಿಕದ ರೋಡ್ ಐಲೆಂಡ್ ರಾಜ್ಯದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಯು ಆ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದೆ.ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ

17 Feb 2026 8:09 am
ಚಿಕ್ಕಮಗಳೂರು: ಕಲ್ಲು ತೂರಾಟ ಮಾಡಿದವರ ಮೇಲೆ, ಕಿಡಿಗೇಡಿಗಳ ಹಿಡಿದವರ ಮೇಲೂ ಎಫ್​ಐಆರ್!

ಚಿಕ್ಕಮಗಳೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಪೊಲೀಸರು ಎರಡು FIR ದಾಖಲಿಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಬಜರಂಗದಳ ಮತ್ತು ಎಸ್​​ಡಿಪಿಐ ಮುಖಂಡರ ಪರ

17 Feb 2026 8:07 am
ಜೀ ಕನ್ನಡದ ಈ ಧಾರಾವಾಹಿ ಶೀಘ್ರವೇ ಪೂರ್ಣ?

ಜೀ ಕನ್ನಡದ ಯಶಸ್ವಿ ಧಾರಾವಾಹಿ 'ಪುಟ್ಟಕ್ಕನ ಮಕ್ಕಳು' 1100ಕ್ಕೂ ಹೆಚ್ಚು ಸಂಚಿಕೆಗಳ ನಂತರ ಮುಕ್ತಾಯಗೊಳ್ಳಲು ಸಿದ್ಧವಾಗಿದೆ. ಅತ್ಯಧಿಕ ಟಿಆರ್‌ಪಿ ಗಳಿಸಿದ್ದ ಈ ಧಾರಾವಾಹಿಯ ಅಂತ್ಯ ವೀಕ್ಷಕರಿಗೆ ನಿರಾಶೆ ಮೂಡಿಸಿದೆ. ಇದರ ಬದಲು 'ಕೃಷ

17 Feb 2026 7:52 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ

Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಬೆಂಗಳೂರಿನಲ್ಲೂ ತಾಪಮಾನ ಸ್ವಲ್ಪ ಸುಧಾರಣೆ ಕಂಡಿದೆ. ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವ

17 Feb 2026 7:48 am
ವಿಶ್ವಕಪ್ ಇತಿಹಾಸದಲ್ಲೇ ಹೀಗೆ ಆಲೌಟಾದ ಮೊದಲ ತಂಡ ಆಸ್ಟ್ರೇಲಿಯಾ!

Australia vs Sri Lanka: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 181 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಶ್ರೀಲಂಕ

17 Feb 2026 7:43 am
ನಾಲ್ಕು ವಿವಾಹ ಆದ ಕಿರುತೆರೆ ನಟಿಗೆ ಕಿರುಕುಳ; ಬೇಸತ್ತು ಮಾಡಿದ್ದೇನು ನೋಡಿ

ಮಲಯಾಳಂ ನಟಿ ರೇಖಾ ರತೀಶ್ ಯೂಟ್ಯೂಬರ್‌ಗಳಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದಾರೆ. ಮಾನಸಿಕ ಹಿಂಸೆಯಿಂದ ನೊಂದಿರುವ ಅವರು, ಕೆಲಸ ಕಳೆದುಕೊಂಡು ಮಗುವನ್ನು ನೋಡಿಕೊಳ್ಳಲು ಕಷ್ಟಪಡುತ್ತಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದೆ

17 Feb 2026 7:37 am
ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಪಾಕ್ ಕೈದಿಗಳು ಪರಾರಿ

ಜಮ್ಮುವಿನ ಬಾಲಾಪರಾಧಿ ಗೃಹದಿಂದ ಇಬ್ಬರು ಪಾಕಿಸ್ತಾನಿ ಸೇರಿದಂತೆ ಮೂವರು ಕೈದಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಗೊಂಡ ಇಬ್ಬರು ಪೊಲೀಸರು ಆಸ್ಪತ್ರೆ ಸೇರಿದ್ದಾರೆ. ಈ ಘಟನೆ ಭಾರತದ ಜೈಲುಗಳಲ್ಲಿನ ತೀವ್

17 Feb 2026 7:28 am
ಮನೆ ಕಟ್ಟಲು ಅನುಮತಿ ನೀಡದ ಪಿಡಿಒ: ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ, ವಿಡಿಯೋ ವೈರಲ್

ಮನೆ ಕಟ್ಟಲು ಪರವಾನಗಿ ನೀಡದ ಆಡಳಿತದ ವಿರುದ್ಧ ರೈತ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ನಡ

17 Feb 2026 7:28 am
Daily Devotional: ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಗೊತ್ತಾ ?

ಈ ಗ್ರಹಣದ ಸಮಯದಲ್ಲಿ ಐದು ಗ್ರಹಗಳು (ರವಿ, ಬುಧ, ಶುಕ್ರ, ರಾಹು, ಚಂದ್ರ) ಒಂದೇ ಮನೆಯಲ್ಲಿ ಇರುವುದು ವಿಶೇಷ. ಕರ್ಕಾಟಕ, ಸಿಂಹ, ಮಕರ ಮತ್ತು ಕುಂಭ ರಾಶಿಯವರ ಮೇಲೆ ಇದು ಪ್ರಭಾವ ಬೀರಬಹುದು. ಗ್ರಹಣದ ಸ್ಪರ್ಶಕಾಲ ಮಧ್ಯಾಹ್ನ 3:26, ಮಧ್ಯಮ ಕಾಲ 5:

17 Feb 2026 7:19 am
Horoscope Today 17 February​: ಇಂದು ಈ ರಾಶಿಯವರು ಅತಿಯಾದ ವ್ಯಾಮೋಹ ಪಡಬೇಡಿ!

ಈ ದಿನದ ಪ್ರಮುಖ ಘಟನೆಗಳಲ್ಲಿ 2026ರ ಮೊದಲ ಗ್ರಹಣವಾದ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವೂ ಸೇರಿದೆ. ಗ್ರಹಣವು ಮಧ್ಯಾಹ್ನ 3 ಗಂಟೆ 26 ನಿಮಿಷಕ್ಕೆ ಸ್ಪರ್ಶ ಕಾಲ, 5 ಗಂಟೆ 43 ನಿಮಿಷಕ್ಕೆ ಮಧ್ಯಕಾಲ ಮತ್ತು 7 ಗಂಟೆ 57 ನಿಮಿಷಕ್ಕೆ ಮೋಕ್ಷ ಕಾಲವನ

17 Feb 2026 7:16 am
ಸಲ್ಮಾನ್ ಖಾನ್​​ಗೆ ಇಷ್ಟ ಆಯ್ತು ಸಾನ್ವಿ ಸುದೀಪ್ ಕಂಠ; ಮೆಚ್ಚುಗೆ ಸೂಚಿಸಿದ ನಟ

ಕಳೆದ ವರ್ಷ ರಿಲೀಸ್ ಆದ 'ಮಾರ್ಕ್' ಸಿನಿಮಾ ಜನ ಮೆಚ್ಚುಗೆ ಗಳಿಸಿದೆ. ಅದರಲ್ಲಿ ಸಾನ್ವಿ ಸುದೀಪ್ ಹಾಡಿದ 'ಮಸ್ತ್ ಮಲೈಕಾ' ಹಾಡು 3.3 ಕೋಟಿ ವೀಕ್ಷಣೆ ದಾಟಿ ಇತಿಹಾಸ ಸೃಷ್ಟಿಸಿದೆ. ಈ ಹಾಡನ್ನು ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮ

17 Feb 2026 7:04 am
Horoscope Today 17 February : ಇಂದು ಈ ರಾಶಿಯವರ ದಿಕ್ಕನ್ನು ಇನ್ನೊಬ್ಬರು ಬದಲಿಸುವರು

ಫೆಬ್ರವರಿ 17ರ ಇಂದಿನ ರಾಶಿ ಭವಿಷ್ಯವು ಪ್ರತಿ ರಾಶಿಗೂ ದೈನಂದಿನ ಮಾರ್ಗದರ್ಶನ ನೀಡುತ್ತದೆ. ಅಪರಿಚಿತರಿಂದ ಎಚ್ಚರಿಕೆ, ಅನಾರೋಗ್ಯ ಸಾಧ್ಯತೆ, ಮತ್ತು ಕಾರ್ಯಕ್ಷೇತ್ರದಲ್ಲಿ ವರ್ಗಾವಣೆ ಆತಂಕಗಳು ಕೆಲವು ರಾಶಿಗಳಿಗೆ ಕಂಡುಬರಲಿವೆ.

17 Feb 2026 1:32 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಹಣಕಾಸು, ಕುಟುಂಬ, ಪ್ರೀತಿ, ಆರೋಗ್ಯ, ಶಿಕ್ಷಣ, ದೃಢತೆ ಸಂವಹನ ಮತ್ತು ವಿಶ್ರಾಂತಿ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 17ರ ಮಂಗಳವಾರ

17 Feb 2026 1:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಹಣಕಾಸು, ಕುಟುಂಬ, ಪ್ರೀತಿ, ಆರೋಗ್ಯ, ಶಿಕ್ಷಣ, ದೃಢತೆ ಸಂವಹನ ಮತ್ತು ವಿಶ್ರಾಂತಿ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 17ರ ಮಂಗಳವಾರ

17 Feb 2026 1:15 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 17ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಹಣಕಾಸು, ಕುಟುಂಬ, ಪ್ರೀತಿ, ಆರೋಗ್ಯ, ಶಿಕ್ಷಣ, ದೃಢತೆ ಸಂವಹನ ಮತ್ತು ವಿಶ್ರಾಂತಿ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 17ರ ಮಂಗಳವ

17 Feb 2026 1:02 am
ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ

‘ರಾಕಿಂಗ್ ಸ್ಟಾರ್’ ಯಶ್ ಅವರ ತಾಯಿ ಹಾಸನದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲು ಏರಿದ್ದರು. ಅಲ್ಲಿ ಅವರ ಪರವಾಗಿ ಆದೇಶ ಬಂದಿದೆ. ಆ ಬಳಿಕ ಅವರು ಮಾಧ್ಯಮದ ಎದುರು ಪ್ರತಿಕ್ರಿಯೆ ನೀಡಿದ್ದಾರೆ. ಕೇಸ್ ಕುರಿತ

16 Feb 2026 11:06 pm
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ಸಿಸಿಟಿವಿ ವಿಡಿಯೋ ವೈರಲ್

ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ 8 ಕಾರ್ಮಿಕರು ಸಾವನ್ನಪ್ಪಿದ್ದು, 10 ಕಾರ್ಮಿಕರು ಇನ್ನೂ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9.30ರ ಸುಮಾರಿಗೆ ಬೆಂಕಿ ಕಾಣಿ

16 Feb 2026 10:48 pm
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ

ದಾರಿ ಬಿಡುವ ವಿಚಾರಕ್ಕೆ ಬಸ್ ಚಾಲಕ ಹಾಗೂ ಆಟೋ ಚಾಲಕನ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನೂರಾಣಿ ರಸ್ತೆಯ ಆಶ್ರಯ ಲಾಡ್ಜ್ ಬಳಿ ನಡೆದಿದೆ. ಬಸ್ ಹಾಗೂ ಆಟೋ ಹುಬ್ಬಳ್ಳಿಯ ನೂರಾಣಿ ರಸ್ತೆಯ ಆಶ್ರಯ ಲಾಡ್ಜ್ ಬಳಿ ಎದುರು

16 Feb 2026 10:36 pm
ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆ: ಸಹೋದರಿಯರ ಗಲಾಟೆಗೆ ಪ್ರಾಣ ಕಳೆದುಕೊಂಡ್ರಾ?

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪುರ ಗ್ರಾಮ ಪಂಚಾಯಿತಿಯ ಡಿ ಗ್ರುಪ್ ನೌಕರ ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ

16 Feb 2026 10:33 pm
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ; ವಿಡಿಯೋ ಇಲ್ಲಿದೆ

ಇಂದೋರ್‌ನಲ್ಲಿ ಬಟ್ಟೆ ಒಣಗಿಸುವಾಗ ಬ್ಯಾಲೆನ್ಸ್ ತಪ್ಪಿದ ನವವಿವಾಹಿತೆಯೊಬ್ಬಳು ಕೆಳಗೆ ಬಿದ್ದಿದ್ದಾಳೆ. ಆಕೆಗೆ 6 ತಿಂಗಳ ಹಿಂದೆ ವಿವಾಹವಾಗಿತ್ತು. ಕೆಳಗಡೆ ಇದ್ದ ಅಂಗಡಿಯ ಸಿಸಿಟಿವಿಯಲ್ಲಿ ಆಕೆ ಮೇಲಿನಿಂದ ಬೀಳುತ್ತಿರುವ ದೃಶ್

16 Feb 2026 10:21 pm
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

solar eclipse horoscope: ವರ್ಷದ ಮೊದಲ ಸೂರ್ಯಗ್ರಹಣ ನಾಳೆ ಅಂದರೆ ಫೆಬ್ರವರಿ 17 ರಂದು ಸಂಭವಿಸಲಿದೆ. ವರ್ಷದ ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಆದರೂ ವರ್ಷದ ಮೊದಲ ಸೂರ್ಯಗ್ರಹಣವು ರಾಷ್ಟ್ರ ಮತ್ತು ಪ್ರಪಂಚದ ಮೇಲೆ ಹಾಗೂ ಎಲ್ಲಾ 12 ರಾಶಿಚ

16 Feb 2026 10:00 pm
ಯಾರನ್ನೂ ನಂಬಬೇಡಿ; ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ನಡೆಸದಂತೆ ಸುಪ್ರೀಂ ಕೋರ್ಟ್ ಸಲಹೆ

ಇತ್ತೀಚೆಗೆ ಮದುವೆಗೂ ಮುಂಚೆ ದೈಹಿಕ ಸಂಬಂಧ ಹೊಂದಿ, ಮೋಸ ಹೋಗುವ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ, ಈ ಬಗ್ಗೆ ಪ್ರಕರಣವೊಂದರ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳು 'ಮದುವೆಗೆ ಮುನ್ನ ಯಾರನ್ನೂ ನ

16 Feb 2026 9:52 pm
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್

ಕಳೆದ ಜುಲೈನಿಂದ ವರ್ಷಾಂತ್ಯದ ತನಕ ಕಿಚ್ಚ ಸುದೀಪ್ ಅವರು ಬ್ಯುಸಿ ಆಗಿದ್ದರು. ಆದ್ದರಿಂದ ಈಗ ಅವರು ಬ್ರೇಕ್ ತೆಗೆದುಕೊಂಡಿದ್ದಾರೆ. ಆ ಕಾರಣಕ್ಕಾಗಿ ‘ಬಿಲ್ಲ ರಂಗ ಬಾಷ’ ಸಿನಿಮಾದ ಕೆಲಸಗಳು ಆರಂಭ ಆಗಲು ಸಮಯ ಹಿಡಿಯುತ್ತಿದೆ. ಆ ಬಗ್ಗ

16 Feb 2026 9:51 pm
ಪೋಷಕರಿಗೆ ದೊಡ್ಡ ಸವಾಲಾದ ಮಕ್ಕಳ ಮೊಬೈಲ್ ಅಡಿಕ್ಷನ್: ನಿಮ್ಹಾನ್ಸ್ ಮೊರೆ ಹೋದ ಹೆತ್ತವರು

ಕೋವಿಡ್ ನಂತರ ಮಕ್ಕಳಲ್ಲಿ ಮೊಬೈಲ್ ವ್ಯಸನ ವ್ಯಾಪಕವಾಗಿ ಹೆಚ್ಚಿದ್ದು, ಪೋಷಕರಿಗೆ ದೊಡ್ಡ ಸವಾಲಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ನಿಮ್ಹಾನ್ಸ್ ‘ಶಟ್’ ಎಂಬ ಕ್ಲಿನಿಕ್ ಮೂಲಕ ಪೋಷಕರಿಗೆ ಆನ್‌ಲೈನ್ ತರಬೇತಿ ನೀಡುತ್ತಿದೆ. ಗೇಮಿಂ

16 Feb 2026 9:44 pm
6,6,6,6,6,6..! ಆಂಗ್ಲರ ವಿರುದ್ಧ 25 ಎಸೆತಗಳಲ್ಲಿ 60 ರನ್ ಚಚ್ಚಿದ ಇಟಲಿ ಬ್ಯಾಟರ್

Ben Manenti: 2026ರ ಟಿ20 ವಿಶ್ವಕಪ್‌ನಲ್ಲಿ ಚೊಚ್ಚಲ ಪ್ರವೇಶ ಮಾಡಿದ ಇಟಲಿ ತಂಡ, ಇಂಗ್ಲೆಂಡ್ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತು. ಬೆನ್ ಮಾನೆಂಟಿ ಕೇವಲ 25 ಎಸೆತಗಳಲ್ಲಿ 60 ರನ್ ಗಳಿಸಿ ಮಿಂಚಿದರು, ತಂಡವನ್ನು ಗೆಲುವಿನ ಅಂಚಿಗೆ ತಂದರು. ಚೊಚ್

16 Feb 2026 9:39 pm
ತ್ರಿವೇಣಿ ಕಾದಂಬರಿ ಆಧಾರಿತ ‘ಸರಳ ಸುಬ್ಬರಾವ್’ ಸಿನಿಮಾ ಫೆ.20ಕ್ಕೆ ರಿಲೀಸ್

ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಆ ಕೊರತೆ ನೀಗಿಸಲು ‘ಸರಳ ಸುಬ್ಬರಾವ್’ ಸಿನಿಮಾ ಬರುತ್ತಿದೆ. ಅನುಭವಿ ನಿರ್ದೇಶಕ ಮಂಜು ಸ್ವರಾಜ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಫೆಬ್ರವರಿ 20ರಂದು ತೆರೆಕಾಣಲಿರುವ ಈ ಸಿ

16 Feb 2026 9:26 pm
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ಕೊಲೆ ಆರೋಪದ ಮೇಲೆ ಜೈಲಿನಲ್ಲಿ ಇದ್ದಾರೆ. ಇಂದು (ಫೆ.16) ಅವರ ಜನ್ಮದಿನ. ಅವರನ್ನು ನೋಡಲು ಕುಟುಂಬದವರು ಮತ್ತು ಆಪ್ತರು ಬಂದಿದ್ದರು. ವಾಪಸ್ ತೆರಳುವಾಗಿ ವಿಜಯಲಕ್ಷ್ಮಿ ಅವರ ಮುಖದಲ್ಲಿ ನಗು ಕ

16 Feb 2026 8:58 pm
ಜಗತ್ತಿನೆಲ್ಲೆಡೆ ಎಕ್ಸ್ ಡೌನ್; ಆ್ಯಪ್, ವೆಬ್​ಸೈಟ್ ಲೋಡ್ ಆಗದೆ ಬಳಕೆದಾರರ ಪರದಾಟ

ಇಂದು ಸಂಜೆ 7 ಗಂಟೆಯಿಂದ ಜಗತ್ತಿನ ಹಲವೆಡೆ ಎಲಾನ್​ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣವಾದ ಎಕ್ಸ್​ (ಹಿಂದಿನ ಟ್ವಿಟ್ಟರ್) ಸೇವೆ ಸ್ಥಗಿತಗೊಂಡಿತ್ತು. ಇದರಿಂದ X ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಲೋಡ್ ಆಗದೆ ಸಾವಿರಾರು ಜನರು ರಿಪೋ

16 Feb 2026 8:48 pm
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು: ಸಂಬಂಧಿ ಹೇಳಿದ್ದಿಷ್ಟು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಕಾರಂಜಾ ಡ್ಯಾಂ ಕಾಲುವೆಯಲ್ಲಿ ತಂದೆ ವಿಶ್ವನಾಥ (50) ಮತ್ತು ಮಗ ಅಮರೇಶ (23) ಮುಳುಗಿ ಮೃತಪಟ್ಟಿದ್ದಾರೆ. ಮಗಳ ಮದುವೆಯ ಸಾಲ ತೀರಿಸಲು ಕಷ್ಟಪಡುತ್ತಿದ್ದ ಈ ಕುಟುಂಬದ ಸದಸ್

16 Feb 2026 8:41 pm
ಬಾಗೇಪಲ್ಲಿ SN ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳ್ಳಲು ಸ್ಫೋಟಕ ಕಾರಣ ಬಿಚ್ಚಿಟ್ಟ ಲಾಯರ್

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ

16 Feb 2026 8:29 pm
ನಕಲಿ ದಾಖಲೆ ಸೃಷ್ಟಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು

ಇತ್ತೀಚೆಗೆ ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಮತ್ತೊಂದು ವರ್ಗಾವಣೆ ನಡೆದಿದೆ. ವರ್ಗಾವಣೆ ಕೋರಿ ಅರ್ಜಿ ಸಲ್ಲಿಸದಿದ್ದರೂ ವರ್ಗಾವ

16 Feb 2026 8:16 pm
2 ದಿನಗಳ ಭೇಟಿಗೆ ಫೆ. 25ರಂದು ಪ್ರಧಾನಿ ಮೋದಿ ಇಸ್ರೇಲ್​ಗೆ ಪ್ರವಾಸ

ಫೆಬ್ರವರಿ 25 ಹಾಗೂ 26ರಂದು ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. 'ಭಾರತ ಅತ್ಯಂತ ಶಕ್ತಿಶಾಲಿ ಮತ್ತು ಜನಪ್ರಿಯ ದೇಶವಾಗಿದೆ' ಎಂದು ಅವರು ಈ ವ

16 Feb 2026 8:06 pm
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್, ಹೇಳಿದ್ದೇನು?

ತೋಟಗಾರಿಕೆ, ಗಣಿ ಭೂವಿಜ್ಞಾನ ಇಲಾಖೆ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಅವರ ತಂದೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ಎಲ್ಲಾ ಜವಾಬ್ದ

16 Feb 2026 7:59 pm
ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ

Suryakumar Yadav Breaks Rohit's Record: 2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿದೆ. ಪಾಕಿಸ್ತಾನದ ವಿರುದ್ಧದ ಗೆಲುವಿನೊಂದಿಗೆ ಸೂರ್ಯಕುಮಾರ್ ತಮ್ಮ ಮೊದಲ 46 T20 ಪಂದ್ಯಗಳಲ್ಲಿ 37 ಗೆಲುವುಗಳನ್ನು ಸ

16 Feb 2026 7:59 pm
Bengaluru: ಉದ್ಯಮಿ ಮೇಲೆ ಕ್ಯಾಬ್​​ ಚಾಲಕನ ದೌರ್ಜನ್ಯ; ಎಸಿ ಹಾಕು ಎಂದಿದ್ದಕ್ಕೆ ಕಿರಿಕ್​​

ಬೆಂಗಳೂರಿನಲ್ಲಿ ಆ್ಯಪ್‌ ಆಧಾರಿತ ಕ್ಯಾಬ್ ಸೇವೆಗಳಲ್ಲಿ ಚಾಲಕರ ಕಿರುಕುಳ ಮತ್ತೆ ವರದಿಯಾಗಿದೆ. ಉದ್ಯಮಿಯೋರ್ವರು ವಿಮಾನ ನಿಲ್ದಾಣಕ್ಕೆ ಹೋಗುವಾಗ ಕ್ಯಾಬ್ ಚಾಲಕ ಎಸಿ ಆನ್ ಮಾಡಲು ನಿರಾಕರಿಸಿ, ಆ್ಯಪ್ ದರದ ಬದಲು ಹೆಚ್ಚು ಹಣಕ್ಕೆ

16 Feb 2026 7:49 pm
Chanakya Niti: ಈ ಗುಣಗಳು ವ್ಯಕ್ತಿಗೆ ಯಶಸ್ಸು, ಗೌರವವನ್ನು ತಂದುಕೊಡುತ್ತದೆ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ, ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳನ್ನು ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ ಅದೆಷ್ಟೋ ಮಂದಿ ಜೀವನದಲ್ಲಿ ಯಶಸ್ಸನ್

16 Feb 2026 7:47 pm
ಶೇಷ 2016: ಪ್ರಮೋದ್ ಶೆಟ್ಟಿ ಹೊಸ ಸಿನಿಮಾ ಮಾರ್ಚ್ 6ರಂದು ತೆರೆಗೆ

ಪೊಲೀಸ್ ಇಲಾಖೆಯ ಕಥೆ ಹೊಂದಿರುವ ‘ಶೇಷ 2016’ ಸಿನಿಮಾಗೆ ಪ್ರದೀಪ್ ಅರಸೀಕೆರೆ ಅವರ ನಿರ್ದೇಶನವಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳಿಗೆ ಬೇಡಿಕೆ ಬಂದಿದೆ ಎಂಬುದು ವಿಶೇಷ. ಕನ್ನಡ ಮತ್ತು ಮಲಯಾಳಂ ಭಾಷೆಯಲ

16 Feb 2026 7:45 pm
ಎಐ ಇಂಪ್ಯಾಕ್ಟ್ ಶೃಂಗಸಭೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi inaugurates 4th AI Impact Summit at Delhi: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಭಾರತ್ ಮಂಟಪಂನಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆಯನ್ನು ಉದ್ಘಾಟಿಸಿದ್ದಾರೆ. 2023ರಲ್ಲಿ ಬ್ರಿಟನ್​ನಲ್ಲಿ ಮೊದಲ ಶೃಂಗಸಭೆ ನಡೆದಿತ್ತು. ಕೊರಿಯಾ ಮತ್ತು ಫ್

16 Feb 2026 7:42 pm