ಜನವರಿ 11-17ರ ಪ್ರೇಮ ಭವಿಷ್ಯ: ಈ ವಾರ ಪ್ರೀತಿಯ ವಿವಿಧ ಆಯಾಮಗಳಲ್ಲಿ ವಿಸ್ತರಿಸಬಹುದು, ಆದರೆ ನಿಯಂತ್ರಣ ಮತ್ತು ಸ್ಪಷ್ಟ ಸಂವಹನವು ಮುಖ್ಯ. ನಿಮ್ಮ ರಾಶಿಫಲದ ಪ್ರಕಾರ, ಆತ್ಮವಿಶ್ವಾಸ, ಭಾವನಾತ್ಮಕ ಸ್ಥಿರತೆ, ಮತ್ತು ಪ್ರಾಮಾಣಿಕ ಚರ್ಚೆ
ಟಿವಿ9 ನಿರಂತರವಾಗಿ ನಡೆಸುತ್ತಿರುವ ಡಕೋಟಾ ಬಸ್ ರಿಯಾಲಿಟಿ ಚೆಕ್ ಭಾಗವಾಗಿ, ಗದಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳ ಸ್ಥಿತಿಗತಿ ದಯನೀಯವಾಗಿದೆ. ಗದಗ ನಗರದ ಬಸ್ ನಿಲ್ದಾಣದಲ್ಲಿ ಪರೀಕ್ಷಿಸಿದ ಬಸ್ಗಳ ಶಾಕ್ ಅಬ್ಸಾರ್ಬರ್ಗಳು
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು 2023ರ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸ
ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷದ ಮಹಿಳೆಯ ಸುಟ್ಟ, ಅರೆ ನಗ್ನ ದೇಹ ಪತ್ತೆಯಾಗಿದೆ. ಮುಖ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಅಸಾಧ್ಯವಾಗಿದೆ. ಅತ್ಯಾಚಾರ ಮಾಡಿ ಕೊಲೆಗೈದು, ಸಾಕ್ಷ್
ಚಿಕ್ಕಮಗಳೂರು, ಜನವರಿ 8: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಸರ್ಕಾರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳೂ ಹುಬ್ಬೇರಿಸುವಂಥ ಅಪೂರ್ವ ಕೆಲಸವೊಂದನ್ನು ಮಾಡಿ ಗಮನ ಸೆಳೆದಿದೆ. 5, 6 ಮತ್ತು 7ನೇ ತರಗತಿಯ 32 ವಿದ
Reasons why many tax payers not yet received refunds: 2024-25ರ ಹಣಕಾಸು ವರ್ಷಕ್ಕೆ ಸಲ್ಲಿಸಲಾದ ಐಟಿ ರಿಟರ್ನ್ನಲ್ಲಿ ಬಹಳ ಜನರಿಗೆ ಕ್ಲೇಮ್ ಮಾಡಿರುವ ರೀಫಂಡ್ ಇನ್ನೂ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಹೆಚ್ಚಿನ ಮೌಲ್ಯದ ರೀಫಂಡ್ ಕ್ಲೇಮ್ ಮಾಡಿದ್ದರೆ, ಅಥವಾ ಐಟಿಆರ
ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಫಿನಾಲೆ ಸಮೀಪಿಸುತ್ತಿದ್ದಂತೆ ಟಾಸ್ಕ್ಗಳಲ್ಲಿ ಮಿಂಚಿದ್ದಾರೆ. ‘ಟಾಪ್ 6’ ರೇಸ್ಗಾಗಿ ನಡೆದ ಕಠಿಣ ಟಾಸ್ಕ್ನಲ್ಲಿ ಧ್ರುವಂತ್ ಜೊತೆ ಸೇರಿ ದಾಖಲೆ ಮುರಿದು ಗೆದ್ದಿದ್ದಾರೆ. ಎದುರಾಳಿಗಳಾದ
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಟಿ20 ಸಿರೀಸ್ ಶುರುವಾಗಲಿದೆ. ಟಿ20 ಸರಣಿಯು ಜನವರಿ 21 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಆಯ್ಕೆಯಾ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಈ ಸಾಕು ಗಿಳಿಯೂ ಮನೆಯೊಡತಿ ಜತೆಗೆ ನಡೆಸಿದ ಸಂಭಾಷಣೆ ಸದ್ಯ ವೈರಲ್ ಆಗಿದೆ. ಮನೆಯ ಮುದ್ದಿನ ಸಾಕು ಗಿಳಿಯೂ ತನ್ನ ಮನೆಯೊಡತಿಗೆ ಬೆದರಿಕೆ ಹ
ಹೊಟ್ಟೆಯ ಮೇಲಿನ ಮಚ್ಚೆಗಳ ಬಗ್ಗೆ ಸಾಮುದ್ರಿಕ ಶಾಸ್ತ್ರವು ಆಳವಾದ ಮಾಹಿತಿ ನೀಡುತ್ತದೆ. ಪುರುಷರಿಗೆ ವೃತ್ತಿಜೀವನದಲ್ಲಿ ಯಶಸ್ಸು, ಮಹಿಳೆಯರಿಗೆ ಸಂತೋಷದ ವೈವಾಹಿಕ ಜೀವನ. ಎಡಭಾಗದ ಮಚ್ಚೆ ಅದೃಷ್ಟ ಮತ್ತು ಸ್ಪಷ್ಟ ಗುರಿಗಳನ್ನು ಸ
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 1ರ ಪಿಕಪ್ ಪಾಯಿಂಟ್ನಿಂದ ಟ್ಯಾಕ್ಸಿಗಳಿಗೆ ನಿರ್ಬಂಧ ಹೇರಿದ್ದರಿಂದ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೂರುಗಳ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏರ
ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ
ತುಮಕೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 60 ವಷ್ಧ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಸೊಸೆ ಕಾಟಕವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿಯ
Indian Coffee exports register new milestone of 2 billion USD: 2025ರ ಕ್ಯಾಲಂಡರ್ ವರ್ಷದಲ್ಲಿ ಭಾರತದಿಂದ 2 ಬಿಲಿಯನ್ ಡಾಲರ್ ಮೌಲ್ಯದಷ್ಟು ಕಾಫಿ ರಫ್ತಾಗಿದೆ. ಜಗತ್ತಿನಲ್ಲಿ ಅತಿಹೆಚ್ಚು ಕಾಫಿ ಉತ್ಪಾದಿಸುವ ದೇಶಗಳಲ್ಲಿ ಭಾರತದ್ದು 7ನೇ ಸ್ಥಾನ. ಭಾರತದ ಶೇ. 70ರಷ್ಟು ಕಾಫ
Toxic movie teaser: ಯಶ್ ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಜನವರಿ 08) ಬಿಡುಗಡೆ ಆಗಿದೆ. ಹಾಲಿವುಡ್ ಗುಣಮಟ್ಟದಲ್ಲಿ ಸಿನಿಮಾ ನಿರ್ಮಾಣ ಮಾಡಿರುವುದು ಟೀಸರ್ ನಿಂದಲೇ ಗೊತ್ತಾಗುತ್ತಿದೆ. ಆದರೆ ಟೀಸರ್ ನೋಡಿದವರಿಗೆ ‘ಟಾಕ್ಸಿಕ್’
ಬಳ್ಳಾರಿ ಗಲಭೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, 107 ಜನರಿಗೆ ನೋಟಿಸ್ ನೀಡಿದ್ದಾರೆ. ಇದರಲ್ಲಿ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಹಾಗೂ 33 ಬಿಜೆಪಿ ನಾಯಕರು (ರೆಡ್ಡಿ ಸಹೋದರರು ಸೇರಿ) ಇದ್ದಾರೆ. ಗಲಭೆ ವಿ
‘ಟಾಕ್ಸಿಕ್’ ಸಿನಿಮಾ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತ್ತು.ಈ ಪೋಸ್ಟರ್ ಅಲ್ಲಿ ಯಶ್ ಅವರ ಲುಕ್ ರಿವೀಲ್ ಆಗಿರಲಿಲ್ಲ. ಅವರನ್ನು ಹಿಂದಿನಿಂದ ತೋರಿಸಲಾಗಿತ್ತು. ನಯನತಾರಾ, ರುಕ್ಮಿಣಿ ವಸಂತ್ ಸೇರಿದಂತೆ ಇತರ ಹೀರೋಯಿನ್ಗಳ ಪೋಸ
ರಸ್ತೆಯ ಪಕ್ಕದಲ್ಲಿ ನಿಂತು ಹೋಗಿ ಬರುವ ವಾಹನಗಳಿಂದ ಮಹಿಳೆಯರು ಹಣವನ್ನು ವಸೂಲಿ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮೊಳೆಯನ್ನು ಕೋಲಿಗೆ ಅಂಟಿಸಿಕೊಂಡು ರಸ್ತೆಯಲ್ಲಿ ನಿಂತಿರುವ ಮಹಿಳೆಯರು ಅಲ್ಲಿ ಹೋಗಿ ಬರುವ ಟ್
Perth Scorchers vs Melbourne Renegades: ಆರೋನ್ ಹಾರ್ಡಿ ಎಸೆದ 20ನೇ ಓವರ್ನ ಮೊದಲ ಎಸೆತದಲ್ಲಿ ಒಲಿವರ್ ಪೀಕ್ 2 ರನ್ ಕಲೆಹಾಕಿದರು. 2ನೇ ಎಸೆತದಲ್ಲಿ ಒಂದು ರನ್ ಓಡಿದರು. 3ನೇ ಎಸೆತದಲ್ಲಿ ಸ್ಯಾಮ್ ಎಲಿಯೆಟ್ ಒಂದು ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಒಲಿವರ್
Somnath Swabhiman Parv: ಸೋಮನಾಥ ಸ್ವಾಭಿಮಾನ ಪರ್ವ ಕಾರ್ಯಕ್ರಮ ಜನವರಿ 8ರಿಂದ 11ರವರೆಗೆ ಗುಜರಾತ್ನ ಸೋಮನಾಥ ದೇವಾಲಯದಲ್ಲಿ ನಡೆಯಲಿದೆ. ಸೋಮನಾಥ ದೇವಾಲಯದ ಭೇಟಿಯ ಫೋಟೋಗಳನ್ನು ಹಂಚಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಕ
ಜ್ಯೋತಿಷ್ಯದ ಪ್ರಕಾರ, ಜಾತಕದ ಐದನೇ ಮನೆ ಪ್ರೇಮ ಸಂಬಂಧಗಳು ಮತ್ತು ಹೃದಯದ ಭಾವನೆಗಳನ್ನು ನಿಯಂತ್ರಿಸುತ್ತದೆ. ಶನಿ, ಮಂಗಳ ಅಥವಾ ಸೂರ್ಯ ದುರ್ಬಲ ಸ್ಥಾನದಲ್ಲಿದ್ದರೆ ಪ್ರೀತಿಯಲ್ಲಿ ಸಮಸ್ಯೆಗಳುಂಟಾಗಬಹುದು. ಐದನೇ ಮನೆಯನ್ನು ಬಲಪ
ಗವಿ ಮಠದ ಮಹಾದಾಸೋಹದಲ್ಲಿ ಈಗಾಗಲೇ 6 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವನೆ ಮಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಗವಿ ಮಠಕ್ಕೆ ಆಗಮಿಸುತ್ತಿದ್ದು, ದಾಸೋಹದ ಸೇವೆಯಲ್ಲಿ ಪಾ
ಮೆದುಳಿಗೆ ಕಸರತ್ತು ನೀಡುವ ಆಟಗಳನ್ನು ಆಡುವುದರಲ್ಲಿರುವ ಮಜಾನೇ ಬೇರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಟ್ರಿಕ್ಕಿ ಒಗಟಿನ ಆಟಗಳು ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಈ ಚಿತ್ರವು ನಿಮ್ಮ ಮೆದುಳಿಗೆ ಹುಳ ಬಿಡುತ್ತದೆ.
ಫರೀದಾಬಾದ್ನಲ್ಲಿ ರಾಷ್ಟ್ರೀಯ ಕೋಚ್ ಅಂಕುಶ್ ಭಾರದ್ವಾಜ್ 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಅಮಾನತುಗೊಂಡಿದ್ದಾರೆ. ಹೋಟೆಲ್ನಲ್ಲಿ ವೃತ್ತಿಜೀವನ ಹಾಳು ಮಾಡುವ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎ
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿದ್ದ ಒಂದು ಹೇಳಿಕೆ ಈಗ ಮೈಸೂರು ಬಿಜೆಪಿಯಲ್ಲಿ ಕಿಡಿಹೊತ್ತಿಸಿದೆ! ಇದು ಪ್ರತಾಪ್ ಸಿಂಹ ರಾಜ್ಯ ರಾಜಕಾರಣ ಪ್ರವೇಶದ ಮೇಲೂ ಪರಿಣಾಮ ಬೀರುತ್ತಾ? ಅಷ್ಟಕ್ಕೂ ಮೈಸೂರಲ್ಲಿ ಪ್ರತಾಪ್ ಹೇಳಿಕೆಗೆ
ಚಾಮರಾಜನಗರದಲ್ಲಿ ಅಂತರ್ಜಾತಿ ವಿವಾಹವಾದ ಕೃಷ್ಣರಾಜು ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ವಿಧಿಸಲಾಗಿದೆ. ಮಗಳಿಗೆ ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸಿದ್ದಕ್ಕೆ ಗ್ರಾಮಸ್ಥರಿಂದ ಈ ಬಹಿಷ್ಕಾರ ಎದುರಾಗಿದೆ. 5 ಲಕ್ಷ ರೂ. ದಂ
Usman Khawaja retirement: ಆಸ್ಟ್ರೇಲಿಯಾ ಟೆಸ್ಟ್ ತಂಡದ ಸ್ಟಾರ್ ಬ್ಯಾಟರ್ ಉಸ್ಮಾನ್ ಖ್ವಾಜಾ ಇಂಟರ್ನ್ಯಾಷನಲ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್
ಅಲ್ಲು ಅರ್ಜುನ್ ಅವರು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್ ಹೊಂದಿರೋದು ಗೊತ್ತೇ ಇದೆ. ಈಗ ಅವರು ಹೈದರಾಬಾದ್ ಅಲ್ಲಿ ಹೊಸದಾದ ಥಿಯೇಟರ್ ಆರಂಭಿಸುತ್ತಿದ್ದಾರೆ. ಸಂಕ್ರಾಂತಿ ಸಮಯದಲ್ಲಿ ಇದು ಓಪನ್ ಆಗಲಿದೆ. ಇದನ್ನು ನೋಡಿ ಫ್ಯಾನ್ಸ್
ಮಗಳೊಬ್ಬಳು ತನಗೆ ಜನ್ಮಕೊಟ್ಟ ತಂದೆಗೆ ಮನಬಂದಂತೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಿಲ್ಲ, ಆಕೆ ತನ್ನ ಕೆಟ್ಟ ಚಟಗಳಿಗಾಗಿ ಅಮ್ಮನ 18 ಲಕ್ಷ ರೂ. ಹಣವನ್ನು ನೀರಿನನಲ್ಲಿ ಹೋಮ ಮಾಡಿದಂ
2026ರಲ್ಲಿ ಕರ್ಕಾಟಕ, ಸಿಂಹ, ಕುಂಭ, ಮೀನ ರಾಶಿಯ ಮಹಿಳೆಯರಿಗೆ ಅಪಾರ ಅದೃಷ್ಟ ಕೂಡಿಬರಲಿದೆ. ಗ್ರಹಗಳ ಪ್ರಭಾವದಿಂದ ಈ ರಾಶಿಯವರಿಗೆ ವೃತ್ತಿ, ಆರೋಗ್ಯ, ಕುಟುಂಬ ಮತ್ತು ವೈಯಕ್ತಿಕ ಜೀವನದಲ್ಲಿ ಯಶಸ್ಸು ದೊರೆಯಲಿದೆ. ತಾಳ್ಮೆ ಮತ್ತು ಸರಿಯ
ಉದ್ಯೋಗ ಮತ್ತು ವಾಸಕ್ಕೆ ಬೆಂಗಳೂರು ಮಹಿಳೆಯರಿಗೆ ದೇಶದಲ್ಲೇ ಅತ್ಯಂತ ಅನುಕೂಲಕರ ನಗರವಾಗಿ ಬೆಂಗಳೂರು ಹೊರಹೊಮ್ಮಿರುವುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ತಂತ್ರಜ್ಞಾನ, ಸೇವಾ ಕ್ಷೇತ್ರಗಳಲ್ಲಿನ ಅವಕಾಶಗಳು, ಸುರಕ್ಷತೆ
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ ಇನ್ಸ್ಟಾಗ್ರಾಮ್ನಲ್ಲಿ 1 ಮಿಲಿಯನ್ ಫಾಲೋವರ್ಸ್ ಆಗಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಅವರ ಈ ಬೇಡಿಕೆಯನ್ನು ಅಭಿಮಾನಿಗಳು ಗಂಭೀರವಾಗಿ ತೆಗೆದುಕೊಂಡು ಅಭಿಯಾನ ಆರಂಭಿಸಿದ್
5 ತಿಂಗಳಿಂದ ಅರಣ್ಯಾಧಿಕಾರಿಗಳಿಗೆ ಸವಾಲಾಗಿದ್ದ 'ಮರಿ ವೀರಪ್ಪನ್' ಗೋವಿಂದನನ್ನು ಕೊನೆಗೂ ಮೈಸೂರಿನಲ್ಲಿ ಬಂಧಿಸಲಾಗಿದೆ. ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಗೆ ವಿಷವಿಟ್ಟು ಕೊಂದ ಪ್ರಕರಣದಲ್ಲಿ ಈತ ಪ್ರಮುಖ ಆರ
ಬಾಲ್ಕನಿಯಲ್ಲಿ ಸಿಲುಕಿದ್ದ ಇಬ್ಬರನ್ನು ಬ್ಲಿಂಕಿಟ್ ಡೆಲಿವರಿ ಏಜೆಂಟ್ ರಕ್ಷಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬ್ಲಿಂಕ್ ಇಟ್ಗೆ ಆರ್ಡರ್ ನೋಟಿಫಿಕೇಷನ್ ಬಂದಿತ್ತು, ಡೆಲಿವರಿ ಏಜೆಂಟ್ ಒಬ್ಬ
Vasuki Koushik World Record: ಏಕದಿನ ಕ್ರಿಕೆಟ್ನಲ್ಲಿ ಅತ್ಯುತ್ತಮ ಬೌಲಿಂಗ್ ಸರಾಸರಿ ಹೊಂದಿರುವ ಬೌಲರ್ಗಳ ಪಟ್ಟಿಯಲ್ಲಿ ಕನ್ನಡಿಗ ವಾಸುಕಿ ಕೌಶಿಕ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡೀಸ್ನ ಕ
ಗಿಲ್ಲಿ ನಟ ಅವರು ಯಾವಾಗಲೂ ಏನಾದರೂ ಪಿಟ್ಟಿಂಗ್ ಇಡಲು ಅವಕಾಶ ಸಿಗುತ್ತದೆಯೇ ಎಂಬುದನ್ನು ಕಾಯುತ್ತಾ ಇರುತ್ತಾರೆ. ಈಗ ಹಾಗೆಯೇ ಆಗಿದೆ. ಧ್ರುವಂತ್ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಇದನ್ನು ಗಿಲ್ಲಿ ನಟ ಬಳಸಿಕೊಳ್ಳಲು ಪ್ರಯ
ಇತ್ತೀಚೆಗೆ ಭಾರೀ ಏರಿಕೆ ಕಂಡಿದ್ದ ಟೊಮ್ಯಾಟೊ ಬೆಲೆ ಮತ್ತೆ ಕುಸಿತ ಕಂಡಿದೆ. ಕರ್ನಾಟಕದ ರೈತರು, ವಿಶೇಷವಾಗಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಗಣೆ, ಗೊಬ್ಬರ, ಕೂಲಿ ಸೇರಿದಂತೆ ಎ
ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನರಾಗಿದ್ದಾರೆ. ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಅವರು ಮುಡಿಪಾಗಿಟ್ಟಿದ್ದರು. ಅವರು ಪುಣೆಯಲ್ಲಿ ಕೊನೆಯುಸಿರೆಳೆದಿದ್ದು ಅವರಿಗೆ 83 ವರ್ಷ ವಯಸ್
Women’s Premier League (WPL 2026): ವುಮೆನ್ಸ್ ಪ್ರೀಮಿಯರ್ ಲೀಗ್ನ ಚೊಚ್ಚಲ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂ
ವಾರಾಣಸಿಯಲ್ಲಿ ಟೆಕ್ಕಿಯೊಬ್ಬರು ಕಳೆದುಕೊಂಡ ಮೊಬೈಲ್ ಪತ್ತೆ ಮಾಡಲು ಪೊಲೀಸರು ನಿರ್ಲಕ್ಷ್ಯ ತೋರಿದ್ದರು. ದೂರು ದಾಖಲಿಸಿದ್ದರೂ, ಸಹಾಯ ಮಾಡದಿದ್ದಾಗ, ಟೆಕ್ಕಿ ಅಂಕಿತಾ ಗುಪ್ತಾ ತಮ್ಮ ಸ್ನೇಹಿತರ ಸಹಾಯದಿಂದ ಮೊಬೈಲ್ ಇರುವ ಸ್ಥಳ
Yash Birthday: ನಟ ಯಶ್ ಅವರ 40ನೇ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಜನ್ಮದಿನವನ್ನು ಆಚರಿಸುತ್ತಿದ್ದಾರೆ. 'ಕೆಜಿಎಫ್ 2' ಬಿಡುಗಡೆಯಾಗಿ ಹಲವು ವರ್ಷಗಳಾಗಿದ್ದು, 'ಕೆಜಿಎಫ್ 3' ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೊಂಬ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿ ಅರೆನಗ್ನಗೊಳಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣಾ ಕಲಕುಂಟ್ಲಾ ಸೇರಿ 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ ಗಂಭೀರ ಸೆಕ್ಷನ್ಗಳ ಅಡಿ ಎಫ್
ಕರ್ನಾಟಕದಲ್ಲಿ (ಜನವರಿ 8, 2026) ವಾಯು ಗುಣಮಟ್ಟವು (AQI) ಚಳಿಗಾಲ ಮತ್ತು ವಾಹನ ದಟ್ಟಣೆಯಿಂದಾಗಿ ಕೆಲವು ಪ್ರಮುಖ ನಗರಗಳಲ್ಲಿ ಹದಗೆಟ್ಟಿದೆ. ಬೆಂಗಳೂರಿನ ಹೆಬ್ಬಾಳ, ಬಿಟಿಎಂ, ಪೀಣ್ಯದಲ್ಲಿ ಮಾಲಿನ್ಯ ಹೆಚ್ಚಿದ್ದು, ಮಂಗಳೂರಿನಲ್ಲಿ 'ಅನಾರ
ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಅವರ ಅಭಿಮಾನಿ ಬಳಗ ಭಾರಿ ಪ್ರಮಾಣದಲ್ಲಿ ಬೆಳೆಯುತ್ತಿದೆ. ಹಾಸ್ಯಪ್ರಜ್ಞೆ ಹಾಗೂ ದಿಟ್ಟ ಪ್ರತಿಕ್ರಿಯೆಗಳಿಂದ ಗಮನ ಸೆಳೆದಿರುವ ಗಿಲ್ಲಿ ಕಪ್ ಗೆಲ್ಲಬೇಕೆಂದು ಅಭಿಮಾನಿಗಳು ಪ್ರಸಾದ ಕೇಳಿದ್ದಾರೆ. ಕ
ಭಾರತದ 2027ರ ಜನಗಣತಿಯ ಮೊದಲ ಹಂತವಾದ ಡಿಜಿಟಲ್ ಮನೆ ಪಟ್ಟಿ ಅಭಿಯಾನವು ಏಪ್ರಿಲ್ 1, 2026ರಿಂದ ಸೆಪ್ಟೆಂಬರ್ 30, 2026ರವರೆಗೆ ನಡೆಯಲಿದೆ. ಇದು ದೇಶದ ಮೊದಲ ಡಿಜಿಟಲ್ ಜನಗಣತಿಯಾಗಿದ್ದು, ಸ್ವಯಂ-ಗಣತಿಗೂ ಅವಕಾಶವಿದೆ. ಕೋವಿಡ್-19 ಕಾರಣದಿಂದ ಮುಂ
India u19 vs South Africa u19: ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಅಂಡರ್-19 ತಂಡವು 50 ಓವರ್ಗಳಲ್ಲಿ 393 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೇವಲ 160 ರನ್ ಗಳಿ
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಅಕ್ರಮ ಮನೆಗಳನ್ನು ನಿರ್ಮಿಸಿದ್ದ ಪ್ರಕರಣದ ಸ್ಫೋಟಕ ಮಾಹಿತಿ ಈಗ ಬೆಳಕಿಗೆ ಬಂದಿದೆ. ಭೂ ಮಾಫಿಯಾ ಅಕ್ರಮ ಮನೆ ನಿರ್ಮಾಣಕ್ಕೆ ಹಣ ಪಡೆದಿರುವುದು ಬಯಲಾಗಿದ್ದು,
Jana Nayagan Postponed: ದಳಪತಿ ವಿಜಯ್ ಅವರ ಕೊನೆಯ ಚಿತ್ರ 'ಜನ ನಾಯಗನ್' ಸೆನ್ಸಾರ್ ಮಂಡಳಿಯ ತಡೆಯಿಂದಾಗಿ ಮುಂದೂಡಲ್ಪಟ್ಟಿದೆ. ಸಿನಿಮಾ ತಂಡ ಕೆವಿಎನ್ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಜನವರಿ 9ರಂದು ತೀರ್ಪು ನಿರೀಕ್ಷಿಸಲಾಗಿದೆ. ರಾಜಕೀಯ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದೆಂದು ಹಿರಿಯರು ಮತ್ತು ಧರ್ಮಗ್ರಂಥಗಳು ಹೇಳುತ್ತವೆ. ಹೀಗೆ ಮಾತನಾಡುವುದು ನಮ್ಮ ಮನಸ್ಸು, ನಡವಳಿಕೆ, ಗ್ರಹಗತಿ ಹಾಗೂ ಶುಭ ಸಂದರ್ಭಗಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಮನುಸ್ಮೃತ
ಅಗ್ರಿಗೇಟರ್ ಕ್ಯಾಬ್ ಕಂಪನಿಗಳ ಟಿಪ್ಸ್ ವಸೂಲಿ ನಿಯಮಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಓಲಾ, ಊಬರ್, ರ್ಯಾಪಿಡೋ ಆ್ಯಪ್ಗಳಲ್ಲಿ ಕಡ್ಡಾಯ ಟಿಪ್ಸ್ ಆಯ್ಕೆ ಇನ್ಮುಂದೆ ಇರುವುದಿಲ್ಲ. ಟ್ರಿಪ್ ಮುಗಿದ ನಂತರ ಗ್ರಾಹಕರು ಸ್ವಯಂ
ಟಿವಿ9 ಡಿಜಿಟಲ್ನ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8ರ ದ್ವಾದಶ ರಾಶಿಗಳ ಸಂಪೂರ್ಣ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಗ್ರಹಗಳ ಸಂಚಾರ ಹಾಗೂ ಪ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ ಗುರುವಾರ ಅಶಾಂತಿ, ದುರಭ್ಯಾಸ, ಆತ್ಮೀಯರ ಭೇಟಿ, ಪ್ರೇಮ ಸಲ್ಲಾಪ, ಉದ್ಯೋಗ ವಿಮರ್ಶೆ, ದೂರ ಪ್ರಯಾಣ, ಆರೋಗ್ಯ ಸುಧಾರಣೆ ಇವೆಲ್ಲ ಇಂದಿನ ವಿಶೇಷ
ಜನವರಿ 8ರ ಸಂಖ್ಯಾಶಾಸ್ತ್ರದ ಭವಿಷ್ಯವು ಜನ್ಮಸಂಖ್ಯೆ 4, 5, 6ರವರಿಗೆ ಮಹತ್ವದ ಸೂಚನೆಗಳನ್ನು ನೀಡುತ್ತದೆ. ಜನ್ಮಸಂಖ್ಯೆ 4ರವರು ವಿಶ್ರಾಂತಿ ಮತ್ತು ಮಾನಸಿಕ ಸ್ಥಿರತೆಗೆ ಗಮನ ನೀಡಬೇಕು. ಜನ್ಮಸಂಖ್ಯೆ 5ರವರಿಗೆ ಆಕಸ್ಮಿಕ ಧನ ಲಾಭದ ಯೋಗ
ಜನ್ಮಸಂಖ್ಯೆ 1, 2, 3ರ ಜನವರಿ 8ರ ಗುರುವಾರದ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ಕ್ಕೆ ಇಂದು ನಿಧಾನಗತಿಯ ಪ್ರಗತಿ, ಆರ್ಥಿಕ ಎಚ್ಚರಿಕೆ ಅಗತ್ಯ. ಜನ್ಮಸಂಖ್ಯೆ 2ಕ್ಕೆ ಬೇಸರದ ನಂತರ ಶುಭ ಸುದ್ದಿ, ವಾಹನ ಚಾಲನೆಯಲ್ಲಿ ಜಾಗ್ರತೆ ಮುಖ್ಯ. ಜನ
Indian economy projected to grow by 7.4pc in 2025-26 as per govt estimates: ಸರ್ಕಾರ ಪ್ರಸಕ್ತ ವರ್ಷದ ಆರ್ಥಿಕ ಬೆಳವಣಿಗೆಗೆ ಮಾಡಿರುವ ಅಂದಾಜು ಪ್ರಕಾರ ಜಿಡಿಪಿ ದರ ಶೇ. 7.4ರಷ್ಟಿರಬಹುದು. 2025-26ರಲ್ಲಿ ರಿಯಲ್ ಜಿಡಿಪಿ 201.90 ಲಕ್ಷ ಕೋಟಿ ರೂ ಇರಬಹುದು. ಕಳೆದ ವರ್ಷಕ್ಕೆ ಹೋಲಿಸಿದರ
ರಕ್ಷಿತಾ ಶೆಟ್ಟಿ ಅವರು ಅಷ್ಟು ಸುಲಭಕ್ಕೆ ಸೋಲುವವರಲ್ಲ. ಆದರೆ ರಘು ಮೇಲಿನ ಎಮೋಷನ್ಗೆ ಅವರು ಸೋತಿದ್ದಾರೆ. ‘ಟಿಕೆಟ್ ಟು ಟಾಪ್ 6’ ಟಾಸ್ಕ್ ಆಡುವಾಗ ರಕ್ಷಿತಾ ಶೆಟ್ಟಿ ಔಟ್ ಆಗಿ, ರಘು ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ
ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿಕೊಂಡು ವಾಪಸ್ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕೆ 16ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದು, ಮೇಲ್ನ
WPL 2026 RCB Full Schedule: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿ ಜನವರಿ 9 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದೆ. ನವಿ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಾವಳಿ ಆತಿಥ್ಯ ವಹಿಸಲಿದೆ. ಆರ್ಸಿಬಿ ಆಡಲಿರುವ 8 ಪಂದ್ಯಗಳ ಸಂಪೂರ್ಣ ವೇಳಾಪಟ್
ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತ
ಅಟ್ಲಾಂಟಿಕ್ ಸಾಗರದಲ್ಲಿ ರಷ್ಯಾದ ಧ್ವಜವಿದ್ದ ವೆನೆಜುವೆಲಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್ ಹಡಗನ್ನು ಅಮೆರಿಕ ವಶಪಡಿಸಿಕೊಂಡಿದೆ. ಇದರಿಂದಾಗಿ ರಷ್ಯಾದೊಂದಿಗೂ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ರಷ್ಯಾ ನೌಕಾಪಡೆ
ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ನಟಿಸುವ ಅವಕಾಶವನ್ನು ನಿತ್ಯಶ್ರೀ ಪಡೆದುಕೊಂಡರು. ಆದರೆ ಅನೇಕರು ನಿತ್ಯಶ್ರೀ ಅವರನ್ನು ಟ್ರೋಲ್ ಮಾಡಿದ್ದಾರೆ. ಅಂಥವರಿಗೆ ವಿಡಿಯೋ ಮೂಲಕ ನಿತ್ಯಶ್ರೀ ಉತ್ತರ ನೀಡಿದ್ದಾರೆ.
Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲ
ಯಾರದ್ದಾದ್ರೂ ಮೇಲೆ ಆರೋಪ ಬಂದ್ರೆ, ಕೇಸ್ ದಾಖಲಾದ್ರೆ ಅವರನ್ನ ಬಂಧಿಸುವುದು ಪೊಲೀಸರ ಕರ್ತವ್ಯ. ಇದೇ ರೀತಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣವೊಂದರಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನ ಬಂಧಿಸಲು ಹೋಗಿದ್ರು
ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರ ಜನವರಿ 12ಕ್ಕೆ ತೆರೆಕಾಣಲಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಎರಡೂ ಸಿನಿ
India U19 vs South Africa U19: ಭಾರತ ಅಂಡರ್-19 ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ನಾಯಕ ವೈಭವ್ ಸೂರ್ಯವಂಶಿ ಅವರ ಅದ್ಭುತ ಶತಕ ಮತ್ತು ಕಿರಿಯ ನಾಯಕನಾಗಿ ಕ್
ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ನೆಂಟರ ಮನೆಗೆ ಹೋಗಿದ್ದ ದಂಪತಿ ಮನೆಗೆ ಬಂದು ನೋಡಿದಾಗ ಅವರಿಗೆ ಶಾಕ್ ಕಾದಿತ್ತು. ಅಡುಗೆಮನೆಯ ಎಕ್ಸಾಸ್ಟ್ ಫ್ಯಾನ್ನ ರಂಧ್ರದಲ್ಲಿ ಕಳ್ಳ ನೇತಾಡುತ್ತಿರುವುದು ಕಂ
Virat Kohli: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಜಮಾಯಿಸಿ 'ಕೊಹ್ಲಿ.. ಕೊಹ್ಲಿ..' ಎಂದು ಘೋಷಣೆ ಕೂಗಿ
ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್
ತಮಿಳುನಾಡಿನ ಊಟಿಯಿಂದ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. 17 ಪುರುಷರು, 12 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 32 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್
Women's Premier League 2026 schedule: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಸೀಸನ್ ಜನವರಿ 9, 2026 ರಂದು ಆರಂಭಗೊಳ್ಳಲಿದೆ. 28 ದಿನಗಳ ಈ ಪಂದ್ಯಾವಳಿಯಲ್ಲಿ 5 ತಂಡಗಳು 22 ಪಂದ್ಯಗಳನ್ನು ಆಡಲಿವೆ. ಡಿವೈ ಪಾಟೀಲ್ ಮತ್ತು ಬಿಸಿಎ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಲಕ್ಸೆಂಬರ್ಗ್ ದೇಶಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವ ಎಸ್. ಜೈಶಂಕರ್ ಅವರು ಲಕ್ಸೆಂಬರ್ಗ್ ಭಾರತದ ಪ್ರಮುಖ ಪಾಲುದಾರ ಎಂದು ಕರೆದಿದ್ದಾರೆ. ಈ ಪುಟ್
ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮಗುವಿಗೆ ನಾಮಕರಣ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರು ಇಟ್ಟಿದ್ದಾರೆ. ಮಗುವಿನ ಮುಖವನ್ನು ಇನ್ನೂ ತೋರಿಸಿಲ್ಲ. ಮಗುವಿನ ಕೈ ಫೋಟೋ ವೈರಲ್ ಆಗಿದೆ. ಫ್ಯ
Shreyas Iyer fitness update: ಶ್ರೇಯಸ್ ಅಯ್ಯರ್ ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಗೆ ಸಂಪೂರ್ಣ ಫಿಟ್ ಆಗಿದ್ದಾರೆ. ಗಾಯದಿಂದ ಚೇತರಿಸಿಕೊಂಡು ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಮಿಂಚಿದ ಅಯ್ಯರ್ ಫಿಟ್ನೆಸ್ ಅನ್ನು ಬಿಸಿಸಿಐ ದೃಢಪಡಿಸಿದೆ.
Sreeleela movie: ಶ್ರೀಲೀಲಾ ಕೆಲ ವರ್ಷಗಳ ಹಿಂದೆ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದರು. ಕೆಲ ತಿಂಗಳ ಹಿಂದೆ ಮತ್ತೊಬ್ಬ ಬಾಲಕಿಯನ್ನು ಸಹ ದತ್ತು ಪಡೆದರು. ಈ ಬಗ್ಗೆ ಹೆಚ್ಚಾಗಿ ಶ್ರೀಲೀಲಾ ಮಾತನಾಡಿಲ್ಲ. ಆದರೆ ಅವರ ನಟನೆಯ ತಮಿಳು ಸಿನಿಮಾ
ಅಣ್ಣ-ತಂಗಿ ಸಂಬಂಧವು ಪ್ರೀತಿ, ರಕ್ಷಣೆ, ಗೌರವ ಮತ್ತು ನಂಬಿಕೆಯ ಆಧಾರದ ಮೇಲೆ ಬೆಳೆದು ನಿಲ್ಲುವ ಒಂದು ಪವಿತ್ರ ಮತ್ತು ಅನ್ಯೋನ್ಯ ಬಾಂಧವ್ಯವಾಗಿದ್ದು, ಇದು ತಂದೆ-ತಾಯಿಯ ಸಂಬಂಧದಷ್ಟೇ ಆಳವಾಗಿರುತ್ತೆ. ಅಣ್ಣ ತಂಗಿಯನ್ನು ರಕ್ಷಿಸು
‘ರಾಕಿಂಗ್ ಸ್ಟಾರ್’ ಯಶ್ ಅವರು ಈಗ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ. ಆದ್ದರಿಂದ ಹುಟ್ಟುಹಬ್ಬದ ದಿನ ತಮ್ಮ ಅಭಿಮಾನಿಗಳ ಜೊತೆ ಸೆಲೆಬ್ರೇಟ್ ಮಾಡಲು ಅವರಿಗೆ ಸಮಯ ಸಿಗುತ್ತಿಲ್ಲ. ಸೋಶಿಯಲ್
Jana Nayagan movie release: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಜನವರಿ 09 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾಕ್ಕೆ ಸಿಬಿಎಫ್ಸಿ ಸಮಸ್ಯೆ ಎದುರಾಗಿದೆ. ಸಿನಿಮಾಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದ ಮೆಟ್
ಮಹಾರಾಷ್ಟ್ರದ ಅಂಬರ್ನಾಥ್ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಪಕ್ಷದ 12 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಈ ಮೈತ್ರಿಯ ಬಗ್ಗೆ ಬಿಜೆಪಿ ಕೂಡ ಅಸಮಾಧಾನ ಹೊರಹಾಕಿತ್ತು. ಮಹಾರಾಷ್ಟ್ರದ ಮುಖ್ಯಮಂತ್ರಿ ದೇ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಇನ್ನು ಕಾರ್ಖಾನೆಯಲ್ಲಿ ಕೆಲಸ ಮ
ಫ್ರಾನ್ಸ್ನ ಕ್ಯಾಪ್ ಡಿ'ಅಗ್ಡೆ ವಿಶ್ವದ ಏಕೈಕ ನಗ್ನ ನಗರ ಎಂದೇ ಹೆಸರುವಾಸಿಯಾಗಿದೆ. ಇಲ್ಲಿ ಪ್ರವಾಸಿಗರಿಗೆ ಬಟ್ಟೆ ಇಲ್ಲದೆ ತಿರುಗಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ಇತ್ತೀಚಿನ ದಿನಗಳಲ್ಲಿ ಈ ತಾಣ ಹನಿಮೂನ್ ಪಾಯಿಂಟ್ ಆಗಿ ಜನ
ಬಾಗಲಕೋಟೆಯಲ್ಲಿ ಟಿವಿ9 ನಡೆಸಿದ ರಿಯಾಲಿಟಿ ಚೆಕ್ ಸರ್ಕಾರಿ ಬಸ್ಗಳ ದುಸ್ಥಿತಿಯನ್ನು ಬಯಲು ಮಾಡಿದೆ. ಕಿತ್ತುಹೋದ ಮೆಟ್ಟಿಲುಗಳು, ತುಕ್ಕು ಹಿಡಿದ ಭಾಗಗಳು ಮತ್ತು ಹಳೆಯ ವಯಸ್ಸಿನ ಡಕೋಟಾ ಬಸ್ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸ
Actress Ramya: ನಟಿ ರಮ್ಯಾ, ಸಿನಿಮಾ ಮತ್ತು ಸಕ್ರಿಯ ರಾಜಕಾರಣಕ್ಕೆ ದೂರಾದರೂ ಸಹ ಸಾಮಾಜಿಕ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಾ ಸಕ್ರಿಯವಾಗಿದ್ದಾರೆ. ಪ್ರಾಣಿ ಪ್ರಿಯೆ ಆಗಿರುವ ರಮ್ಯಾ, ಪ್ರಾಣಿಗಳ ಹಕ್ಕು ರಕ್ಷಣೆ, ವಿಶೇಷವಾಗಿ
New Income Tax law come into effect from 2026 April 1st: 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಆದಾಯ ತೆರಿಗೆ ಕಾಯ್ದೆ ರೂಪಿಸಲಾಗಿದೆ. ಮುಂಬರುವ ಬಜೆಟ್ನಲ್ಲಿ ಇದನ್ನು ಘೋಷಿಸಲಾಗುತ್ತಿದ್ದು, ಏಪ್ರಿಲ್ 1ರಂದು ಜಾರಿಗೆ ತರಲಾಗುತ್ತದೆ. ಈ ಕ
ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇನ್ನೂ ಹೆಚ್ಚು ದೃಢನಿಶ್ಚಯದಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುವ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚ
ಬಾಲಿವುಡ್ ಸ್ಟಾರ್ ನಟ ಅನಿಲ್ ಕಪೂರ್ ಅವರು ‘ಪಲ್ಲವಿ ಅನುಪಲ್ಲವಿ’ ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ. 1983ರ ಜನವರಿ 7ರಂದು ಕನ್ನಡದ ಆ ಸಿನಿಮಾ ರಿಲೀಸ್ ಆಗಿತ್ತು. ಇಂದಿಗೆ 43 ವರ್ಷಗಳು ಕಳೆದಿವೆ. ಮತ್ತೆ ಕನ್ನಡ ಸಿನಿಮಾಗಳಲ್ಲಿ ನ
ಬೆಂಗಳೂರಿನ ಪಬ್ನಲ್ಲಿ ಮಹಿಳಾ ಪೈರೋ ಟೆಕ್ನಿಷಿಯನ್ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. ಗ್ರಾಹಕನೊಬ್ಬ ಅನುಚಿತವಾಗಿ ವರ್ತಿಸಿದ ನಂತರ, ಪಬ್ ಸಿಬ್ಬಂದಿ ಮತ್ತು ಪೊಲೀಸರಿಂದ ಸೂಕ್ತ ಬೆಂಬಲ ಸಿಗಲಿಲ್ಲ. ಆರಂಭದಲ್ಲಿ ದೂರು ದಾಖಲಾದರ
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ
India U19 Blazes 392 vs SA: ದಕ್ಷಿಣ ಆಫ್ರಿಕಾ ವಿರುದ್ಧದ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ U19 ತಂಡ 392 ರನ್ ಗಳಿಸಿ ಬೃಹತ್ ಮೊತ್ತ ಕಲೆಹಾಕಿದೆ. ನಾಯಕ ವೈಭವ್ ಸೂರ್ಯವಂಶಿ (127) ಮತ್ತು ಆರನ್ ಜಾರ್ಜ್ (118) ಶತಕ ಸಿಡಿಸಿ ಮಿಂಚಿದರು. ಸರಣಿ ಕ್ಲ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ನಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವುದು ಮಾತ್ರವಲ್ಲದೆ ವ್ಯಕ್ತಿಯ ವ್ಯಕ್ತಿತ್ವದ ರಹಸ್ಯಗಳ ಬಗ್ಗೆಯೂ ಸಾಕಷ್ಟು ತಿಳಿಸುತ್ತವೆ. ಹೌದು ಈ ಚಿತ್ರಗಳ ಮುಖಾಂತರ ನೀವು ಅಂತರ್ಮುಖಿಯೇ, ಬಹಿ
ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು...ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿ

24 C