SENSEX
NIFTY
GOLD
USD/INR

Weather

15    C

WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 178 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಜೈಂಟ್ಸ್ ತಂಡ 20 ಓವರ್‌ಗಳಲ್ಲ

20 Jan 2026 7:24 am
ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್​ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ

‘ಶಕ್ತಿ’ ಯೋಜನೆ, ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಸ್ಕೀಂ. ಈ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ದರೆ, ಇತ್ತ ಬಿಎಂಟಿಸಿಯ ಕೆಲ ಕಿಲಾಡಿ ಕಂಡಕ್ಟರ್​ಗಳು ಮಾತ್ರ, ಅನ್ನ ತಿಂದ

20 Jan 2026 7:15 am
ತಮಿಳುನಾಡು: ಕಲ್ಲಕುರಿಚಿಯಲ್ಲಿ ಹೀಲಿಯಂ ಸಿಲಂಡರ್ ಸ್ಫೋಟ, ಮಹಿಳೆ ಸಾವು, 18 ಮಂದಿಗೆ ಗಾಯ

ಕಲ್ಲಕುರಿಚಿ ಜಿಲ್ಲೆಯ ಮನಲೂರ್ಪೆಟ್ಟೈನಲ್ಲಿ ಸೋಮವಾರ ರಾತ್ರಿ ಬಲೂನ್‌ಗಳಿಗೆ ಹೀಲಿಯಂ ಅನಿಲ ತುಂಬಲು ಬಳಸುವ ಸಿಲಿಂಡರ್ ಸ್ಫೋಟಗೊಂಡು 50 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಕನಿಷ್ಠ 12 ಜನರು ಗಾಯಗೊಂಡಿದ್ದಾರೆ.ತಮಿಳು ಹಬ

20 Jan 2026 7:14 am
Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ?

ಆಧ್ಯಾತ್ಮಿಕವಾಗಿ, ಬೇವಿನ ಮರವನ್ನು ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಿವಾಹ ಸಮಸ್ಯೆಗಳು, ಮಾಟಮಂತ್ರ ಅಥವಾ ನಕಾರಾತ್ಮಕ ಶಕ್ತಿಗಳಿಂದ ಬಳಲುತ್ತಿರುವವರು ಈ ಮರಕ್ಕೆ ಅರಿಶಿಣ-ಕುಂಕುಮ ಹಚ್ಚಿ ಪೂಜಿಸುವುದರಿಂದ ಶುಭಫಲಗ

20 Jan 2026 7:11 am
Horoscope Today 20 January: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಇಂದು ಮಕರ ರಾಶಿಯ ಶ್ರವಣ ನಕ್ಷತ್ರದಲ್ಲಿ ಚಂದ್ರ ಸಂಚರಿಸಲಿದ್ದಾನೆ. ಈ ದಿನದ ರಾಹುಕಾಲ ಮಧ್ಯಾಹ್ನ 3:23 ರಿಂದ 4:49 ರವರೆಗೆ ಇರಲಿದೆ. ಸಂಕಲ್ಪ ಕಾಲ ಅಥವಾ ಶುಭಕಾಲ ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:30 ರವರೆಗೆ ನಿಗದಿಪಡಿಸಲಾಗಿದೆ. ಸುಬ್ರಹ್

20 Jan 2026 7:06 am
‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ

ಬಿಗ್ ಬಾಸ್ ಕನ್ನಡ 12ರ ವಿಜೇತ ಗಿಲ್ಲಿ, ಅಶ್ವಿನಿ ಗೌಡ ಅವರ ಆರೋಪಗಳಿಗೆ ಸೌಜನ್ಯದಿಂದ ಉತ್ತರಿಸಿದ್ದಾರೆ. ಅಶ್ವಿನಿ ಗೌಡ ಮೊದಲು ಅಭಿನಂದಿಸಿ ನಂತರ ತಮ್ಮ ಮಾತು ಬದಲಾಯಿಸಿದ್ದಾರೆ. ಗಿಲ್ಲಿ ಗೆಲುವಿನ ಬಗ್ಗೆ ಅಪಸ್ವರ ಎತ್ತಿದ್ದಾರೆ.

20 Jan 2026 7:00 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 20ರ ದಿನಭವಿಷ್ಯ

ಸಂಖ್ಯಾಶಾಸ್ತ್ರದ ಪ್ರಕಾರ ಜನವರಿ 20ರಂದು ಜನ್ಮಸಂಖ್ಯೆ 7, 8, 9ರವರಿಗೆ ದಿನವು ಹೇಗಿರಲಿದೆ ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಣಕಾಸು, ಆರೋಗ್ಯ, ಪ್ರಯಾಣ, ಸಂಬಂಧಗಳು ಮತ್ತು ವೃತ್ತಿಜೀವನದ ಬಗ್ಗೆ ಪ್ರಮುಖ ಒಳನೋಟಗಳನ್ನು ನೀಡಲಾಗಿದ

20 Jan 2026 3:57 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 20ರ ದಿನಭವಿಷ್ಯ

ಈ ಲೇಖನವು ಜನವರಿ 20ರ ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ಸಂಖ್ಯಾಶಾಸ್ತ್ರ ಆಧಾರದಲ್ಲಿ ನೀಡುತ್ತದೆ. ಜನ್ಮಸಂಖ್ಯೆ 4ರವರು ಹಣಕಾಸು, ಆರೋಗ್ಯ, ಪಿತ್ರಾರ್ಜಿತ ಆಸ್ತಿ ಬಗ್ಗೆ ಚಿಂತಿಸಿದರೆ, 5ರವರು ನಿಲ್ಲಿಸಿದ್ದ ಕೆಲಸ ಮುಂದುವರಿಸ

20 Jan 2026 2:53 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 20ರ ದಿನಭವಿಷ್ಯ

ಜನವರಿ 20ರಂದು ಜನ್ಮಸಂಖ್ಯೆ 1, 2, 3ರವರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ರವರು ವಾದ-ವಿವಾದಗಳಿಂದ ದೂರವಿರಿ, ಉನ್ನತ ಹುದ್ದೆ ಸಿಗಬಹುದು. ಜನ್ಮಸಂಖ್ಯೆ 2ರ ಖ್ಯಾತಿ ಹೆಚ್ಚಾಗಲಿದೆ, ಆದಾಯ ವೃದ್ಧಿ. ಜನ್ಮಸಂಖ್ಯೆ 3ರ ಕಲಾವಿದರಿಗೆ ಶುಭ

20 Jan 2026 1:48 am
Horoscope Today 20 January : ಇಂದು ಈ ರಾಶಿಯವರು ತಮ್ಮನ್ನು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳುವರು

ಶಾಲಿವಾಹನ ಶಕ 1948ರ ಮಾಘ ಮಾಸ, ಮಂಗಳವಾರದ ದ್ವಿತೀಯಾ ತಿಥಿಯ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರವಾಗಿ ನೀಡಲಾಗಿದೆ. ಮೇಷದಿಂದ ಕನ್ಯಾ ರಾಶಿಯವರೆಗಿನ ಪ್ರತಿಯೊಂದು ರಾಶಿಚಕ್ರದ ಚಿಹ್ನೆಗಳಿಗೆ ಸಂಬಂಧಿಸಿದಂತೆ ಆರೋಗ್ಯ, ಸಂಪತ್ತು

20 Jan 2026 12:43 am
WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ

RCB Playoffs Qualification: ಆರ್‌ಸಿಬಿ ವಡೋದರಾದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. ತವರು ನೆಲದಲ್ಲಿ ಸೇಡು ತೀರಿಸಿಕೊಳ್ಳುವ ಗುಜರಾತ್ ನಿರೀಕ್ಷೆ ಹುಸಿಯಾಗಿದೆ. ಆರ್

19 Jan 2026 10:59 pm
ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್

ಗಿಲ್ಲಿ ಗೆಲುವಿನ ನಂತರ ಅಶ್ವಿನಿ ಗೌಡ ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಗಿಲ್ಲಿ ನಟ ಬಡವನ ರೀತಿ ನಟಿಸಿದ್ದರು ಎಂಬ ಅರ್ಥದಲ್ಲಿ ಅಶ್ವಿನಿ ಮಾತನಾಡಿದ್ದಾರೆ. ಆ ಮೂಲಕ ಬಿಗ್ ಬಾಸ್ ಮುಗಿದ ಮೇಲೂ ಅವರು ಕೆಣಕಿದ್ದಾರೆ. ಅಶ್ವಿನಿ ನೀ

19 Jan 2026 10:48 pm
BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಕಂಡಕ್ಟರ್​ಗಳು: ತನಿಖೆ ವೇಳೆ ಕಳ್ಳಾಟ ಬಯಲು

ಬಿಎಂಟಿಸಿ ಕಂಡಕ್ಟರ್‌ಗಳು ಶಕ್ತಿ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಯಾಣಿಕರಿಗೆ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ನಿಗಮದ ಯುಪಿಐ ಸ್ಕ್ಯಾನರ್‌ಗಳನ್ನು ತೆಗೆದು ತಮ್ಮ ವೈಯಕ್ತಿಕ ಸ್ಕ್ಯಾನರ್‌ಗಳನ್ನು ಬಳಸಿ ಲಕ್

19 Jan 2026 10:47 pm
ನೊಯ್ಡಾ ಟೆಕ್ಕಿ ಸಾವಿನ ಬಗ್ಗೆ ಎಸ್​ಐಟಿ ತನಿಖೆಗೆ ಆದೇಶಿಸಿದ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಫ್ಟ್​ವೇರ್ ಸಾವಿನ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ. ಹಾಗೇ, ನೊಯ್ಡಾದ ಸಿಇಒ ಅವರನ್ನು ವಜಾಗೊಳಿಸಲಾಗಿದೆ. ದಟ್ಟವಾದ ಮಂಜಿನ ನಡುವೆ ನೊಯ್ಡಾ ಸೆಕ್ಟರ್ 150ರಲ

19 Jan 2026 10:05 pm
ಡಿಜಿಪಿಯ ರಾಸಲೀಲೆ ಪ್ರಕರಣ: ರಾಮಚಂದ್ರ ರಾವ್​​ ಮೇಲಿವೆ ಹಲವು ಆರೋಪಗಳು

ಡಿಜಿಪಿ ರಾಮಚಂದ್ರ ರಾವ್ ಅವರ ವಿಡಿಯೋ ವೈರಲ್​​ ಬೆನ್ನಲ್ಲೇ ಅವರ ಮೇಲಿರುವ ಈ ಹಿಂದಿನ ಹಲವು ಗಂಭೀರ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ಕಳ್ಳಸಾಗಣೆ, ಬಿಟ್‌ಕಾಯಿನ್, ಹಣ ದುರುಪಯೋಗ, ಎನ್‌ಕೌಂಟರ್​​ ಸೇರಿದಂತೆ ಇತ್ತೀಚೆಗೆ ತ

19 Jan 2026 10:02 pm
WPL 2026: ಬೆತ್ ಮೂನಿ, ಸೋಫಿ ಡಿವೈನ್ ವಿಕೆಟ್ ಉರುಳಿಸಿದ ಸಯಾಲಿ ಸತ್ಘರೆ

RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಜೈಂಟ್ಸ್ ವಿರುದ್ಧ 176 ರನ್‌ಗಳ ಗುರಿ ನೀಡಿದೆ. ಗುರಿ ಬೆನ್ನಟ್ಟಿದ ಗುಜರಾತ್, ಕೇವಲ ಎರಡನೇ ಓವರ್‌ನಲ್ಲಿ ಓಪನರ್‌ಗಳಾದ ಬೆತ್ ಮೂ

19 Jan 2026 9:54 pm
ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ

ಎಲ್ಲ ಊರುಗಳಲ್ಲಿ ಗಿಲ್ಲಿ ನಟ ಜೊತೆ ಫೋಟೋ ತೆಗೆಸಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬಿದ್ದರು. ಕಿಕ್ಕಿರಿದು ಸೇರಿದ್ದ ಗಿಲ್ಲಿ ನಟ ಅವರ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಸ್ವಗ್ರಾಮದ

19 Jan 2026 9:50 pm
ಕಾಬೂಲ್‌ನಲ್ಲಿ ಭೀಕರ ಸ್ಫೋಟ; 7 ಮಂದಿ ಸಾವು, 13 ಜನರಿಗೆ ಗಾಯ

ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹ

19 Jan 2026 9:27 pm
ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ನಡೆಯಿತು. ಗೋಪಾಲಕರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವ

19 Jan 2026 9:01 pm
ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ

Cooch Behar Trophy: ಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡಿ ಕೂಚ್ ಬೆಹಾರ್ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿ ಪ್ರಶಸ್ತಿ ಗೆದ್ದಿದೆ. ಆಲ್‌ರೌಂಡರ್ ಯಶವರ್ಧನ್ ಸಿಂಗ್ ಚೌಹಾಣ್ ತಮ್ಮ

19 Jan 2026 9:00 pm
ಯುಎಇ ಅಧ್ಯಕ್ಷರಿಗೆ ಉಡುಗೊರೆಯಾಗಿ ಕುಸುರಿ ಕೆತ್ತನೆಯ ಮರದ ಉಯ್ಯಾಲೆ ನೀಡಿದ ಮೋದಿ

ಭಾರತಕ್ಕೆ ಕೇವಲ 2 ಗಂಟೆಗಳ ಭೇಟಿಗೆ ಆಗಮಿಸಿದ್ದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಗುಜರಾತಿನ ಕರಕುಶಲಕರ್ಮಿಗಳು ಕೆತ್ತಿದ ಮರದ ಉಯ್ಯಾಲೆಯನ್ನು ಯುಎಇ ಅಧ್ಯಕ್ಷರಿಗೆ ನೀಡಲಾಯಿತು

19 Jan 2026 9:00 pm
ಟೈಪ್-1 ಡಯಾಬಿಟಿಸ್ ಏನು? ಇದನ್ನು ನಿಯಂತ್ರಿಸುವ ಆಹಾರಕ್ರಮ ಮತ್ತು ಯೋಗಕ್ರಮಗಳೇನು? ಇಲ್ಲಿದೆ ಬಾಬಾ ರಾಮದೇವ್ ಸಲಹೆ

Foods and Yogasanas to reverse type-1 diabetes: ಬಾಬಾ ರಾಮದೇವ್ ಅವರು ಯೋಗ, ಪ್ರಾಣಾಯಾಮ ಮತ್ತು ದೇಶೀಯ ಉತ್ಪನ್ನಗಳಿಗೆ ಹೆಸರುವಾಸಿಯಾಗಿದ್ದಾರೆ. ನೈಸರ್ಗಿಕ ಪದಾರ್ಥಗಳನ್ನು ಬಳಸಿ ಜನರಿಗೆ ಆರೋಗ್ಯವಾಗಿರುವುದು ಹೇಗೆ ಎಂದು ಅವರು ಕಲಿಸುತ್ತಾರೆ. ಈಗ, ಆಹಾರ

19 Jan 2026 8:46 pm
ವಾರಕ್ಕೊಮ್ಮೆಯೂ ಪವಿತ್ರಾ ಗೌಡಗೆ ಮನೆ ಊಟ ಸಿಗೋದು ಅನುಮಾನ: ಹೆಚ್ಚಿತು ಸಂಕಷ್ಟ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಪವಿತ್ರಾ ಗೌಡ ಅವರು ಮನೆ ಊಟ ಪಡೆಯಲು ಪರದಾಡುತ್ತಿದ್ದಾರೆ. ಜೈಲೂಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಪವಿತ್ರಾ ಗೌಡ ಅವರು ವಾದ ಮುಂದಿಟ್ಟಿದ್ದರು. ಹಾಗಾಗಿ ವಾರಕೊಮ್ಮೆ ಮನೆ ಊಟ ನೀಡಲು

19 Jan 2026 8:38 pm
ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರಿಗೆ ಶುಭ ಸುದ್ದಿ; 37 ಕೋಟಿ ರೂ. ಆರ್ಥಿಕ ನಿಧಿ ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್

ಅಬುಧಾಬಿಯ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾ (MENA) ಪ್ರದೇಶದ ಪ್ರಮುಖ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಯಾದ ಬುರ್ಜೀಲ್ ಹೋಲ್ಡಿಂಗ್ಸ್ ಆಯೋಜಿಸಿದ್ದ ಯುಎಇಯ ಕಾರ್ಯಕ್ರಮದಲ್ಲಿ ಸಾವಿರಾರು ಫ್ರಂಟ್​​ಲೈ

19 Jan 2026 8:27 pm
Chanakya Niti: ಚಾಣಕ್ಯರ ಈ ಮೂರು ಸಲಹೆಗಳನ್ನು ಅನುಸರಿಸಿದರೆ ಯಶಸ್ಸು ನಿಮ್ಮದಾಗುತ್ತದೆ

ಆಚಾರ್ಯ ಚಾಣಕ್ಯರು ಯಶಸ್ಸು, ಯಶಸ್ವಿ ಜೀವನದ ರಹಸ್ಯಗಳ ಬಗ್ಗೆ ಸಾಕಷ್ಟು ವಿಚಾರಗಳನ್ನು ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಆ ರಹಸ್ಯ ಸಲಹೆಗಳನ್ನು ಪಾಲಿಸುವ ಮೂಲಕ ಒಬ್ಬ ವ್ಯಕ್ತಿ ಖಂಡಿತವಾಗಿಯೂ ಜೀವನದಲ್ಲಿ ಉತ

19 Jan 2026 8:11 pm
ಭಾರತದ ಮುಂದಿನ ಏಕದಿನ ಸರಣಿ ಯಾವಾಗ? ರೋಹಿತ್, ಕೊಹ್ಲಿ ಆಡ್ತಾರಾ?

India's 2026 ODI Series: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ 2026ರ ಮೊದಲ ODI ಸರಣಿಯನ್ನು ನ್ಯೂಜಿಲೆಂಡ್ ವಿರುದ್ಧ ಸೋತಿತು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದಲ್ಲಿದ್ದರೂ ಗೆಲುವು ತರಲಾಗಲಿಲ್ಲ. ಈ ದಿಗ್ಗಜರು ಪ್ರಸ್ತುತ ಏಕದಿನ ಕ್

19 Jan 2026 8:05 pm
ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ

ರಾತ್ರಿ ನಿದ್ರೆ ಸರಿಯಾಗಿ ಬರ್ತ್ತಿಲ್ವಾ? ಪದೇ ಪದೇ ಎಚ್ಚರವಾಗಿ ನಿದ್ದೆ ಹಾಳಾಗ್ತಿದ್ಯಾ? ಈ ರೀತಿ ನಿಮಗೂ ಆಗ್ತಾ ಇದ್ರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ. ರಾತ್ರಿ 7 ರಿಂದ 8 ಗಂಟೆ ನಿದ್ರೆ ಮಾಡುವುದು ಬಹಳ ಮುಖ್ಯ. ಅದು ಸರಿಯಾಗಿ ಆಗದ

19 Jan 2026 8:00 pm
ಕರೋನಾ ರೀತಿಯ ಮಾರಣಾಂತಿಕ ರೋಗ: ಇಂದಿರಾ ಪ್ರಿಯದರ್ಶಿನಿ ಮೃಗಾಲಯ ಬಂದ್

ಕೆಲ ದಿನಗಳ ಹಿಂದೆ ಬೆಳಗಾವಿ ಮೃಗಾಲಯದೊಂದರಲ್ಲಿ ರಾಶಿ ರಾಶಿ ಜಿಂಕೆಗಳು ಸಾವನ್ನಪ್ಪಿದ ಬೆನ್ನಲ್ಲೇ ಇದೀಗದಾವಣಗೆರೆಯ ಆನಗೋಡು ಮೃಗಾಲಯದಲ್ಲಿ ಏಕಾಏಕಿ ಚುಕ್ಕೆ ಜಿಂಕೆಗಳು ಸಾಯುತ್ತಿದ್ದಾವೆ. ವಿಚಿತ್ರ ಸಾಂಕ್ರಾಮಿಕ ರೋಗ ಹರಡಿ

19 Jan 2026 7:59 pm
Inspiring Story: ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವ ದೀಪಾ ದೇವರಾಜನ್

Purple Dreams ಸಂಸ್ಥಾಪಕಿ ದೀಪಾ ದೇವರಾಜನ್ ಅವರು, ಆಕಾಶದ ಆಚೆ ಇನ್ನೊಂದು ಆಕಾಶ ಇರಬಹುದೆಂಬ ಆಲೋಚನೆಯೊಂದಿಗೆ ತನ್ನ ದಿನವನ್ನು ಪ್ರಾರಂಭಿಸುತ್ತಾರಂತೆ. ಮಗು, ನಾವು ದಕ್ಷಿಣದವರು, ನೀನು ಯಾವುದೇ ವ್ಯವಹಾರ ನಡೆಸಲು ಸಾಧ್ಯವಾಗುವುದಿಲ್ಲ.

19 Jan 2026 7:57 pm
ಬಗೆದಷ್ಟು ಕೌತಕ: ಲಕ್ಕುಂಡಿಯಲ್ಲಿ 4ನೇ ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಗದಗ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ನಂತರ ನಡೆಯುತ್ತಿರುವ ಉತ್ಖನನ ಕಾರ್ಯದ ನಾಲ್ಕನೇ ದಿನದಂದು ಶಿಲಾಯುಗದ ಕೊಡಲಿ, ಪ್ರಾಚೀನ ದೇವಸ್ಥಾನದ ಅವಶೇಷಗಳು ಪತ್ತೆಯಾಗಿವೆ. ಲಕ್ಕುಂಡಿಯ ಕಲಾ ಶ್ರೀಮಂತಿಕೆಯನ್ನು ಈ ಶಿಲ್ಪಕಲೆಗಳ

19 Jan 2026 7:50 pm
ವಿಡಿಯೋ ವೈರಲ್​​ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್​​ ಅಜ್ಞಾತ ಸ್ಥಳಕ್ಕೆ: ಕಾನೂನು ಹೋರಾಟದ ಕುರಿತು ಚರ್ಚೆ

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ಡಾ.ರಾಮಚಂದ್ರ ರಾವ್ 10 ದಿನ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕಾನೂನು ಹೋರಾಟಕ್ಕೆ ವಕೀಲರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಇತ್ತ ರಾಜ್ಯ ಸರ್ಕಾರ ಅವ

19 Jan 2026 7:17 pm
WPL 2026: ವಡೋದರಾದಲ್ಲಿ ಟಾಸ್ ಸೋತ ಆರ್​ಸಿಬಿ; ಪ್ಲೇಯಿಂಗ್ 11 ಹೀಗಿದೆ

WPL 2026 RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ 2ನೇ ಹಂತ ಇಂದಿನಿಂದ ವಡೋದರಾದಲ್ಲಿ ಆರಂಭಗೊಂಡಿದೆ. ಅಜೇಯವಾಗಿ ಉಳಿದಿರುವ ಆರ್​ಸಿಬಿ, ತಮ್ಮ 5ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಸೆಣಸುತ್ತಿದೆ. ಗುಜರಾತ್ ತಂಡದಲ

19 Jan 2026 7:09 pm
Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಿತಿನ್ ನಬಿನ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅವರು ಅವಿರೋಧವಾಗಿ ಆಯ್

19 Jan 2026 7:07 pm
ಅಭಿಮಾನಿಗಳಿಗೆ ರಸದೌತಣ; ಒಂದೇ ದಿನ ಭಾರತ- ಪಾಕ್ ನಡುವೆ 2 ಪಂದ್ಯಗಳು! ಯಾವಾಗ ಗೊತ್ತಾ?

India vs Pak Cricket: ಫೆಬ್ರವರಿ 15, 2026 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ದ್ವಿಗುಣ ಹಬ್ಬ ಕಾದಿದೆ. ಐಸಿಸಿ ಟಿ20 ವಿಶ್ವಕಪ್ 2026 ರಲ್ಲಿ ಪುರುಷರ ತಂಡಗಳ ನಡುವೆ ಒಂದು ಪಂದ್ಯ ನಡೆಯಲಿದ್ದರೆ, ಅದೇ ದಿನ ಮಹಿಳಾ ಏಷ್ಯಾ ಕ

19 Jan 2026 6:45 pm
ಮಾಟ-ಮಂತ್ರ ಮಾಡುತ್ತಿದ್ದ ಪೂಜಾರಿಯ ಬರ್ಬರ ಹತ್ಯೆ: ಅಮಾವಾಸ್ಯೆಯಂದೇ ಕೃತ್ಯವೆಸಗಿದ ದುಷ್ಕರ್ಮಿಗಳು

ಕೋಲಾರದ ಮಾಲೂರು ತಾಲೂಕಿನ ಹುಲ್ಕೂರಿನ ಕಾಳಿ ದೇವಾಲಯದ ಪೂಜಾರಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪುಷ್ಯ ಅಮಾವಾಸ್ಯೆ ಪೂಜೆ ಮುಗಿಸಿ ಬರುವಾಗ ದುಷ್ಕರ್ಮಿಗಳು ಲಾಂಗಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮಾಟ-ಮಂತ್ರ, ದೆವ್ವ ಬಿಡಿ

19 Jan 2026 6:39 pm
ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ಈ ರೀತಿಯಾಗಿ ಉಪಯೋಗಿಸಿ

ಸಾಮಾನ್ಯವಾಗಿ ಹೆಚ್ಚಿನ ಮನೆಗಳಲ್ಲಿ ಅಕ್ಕಿ ತೊಳೆದ ನೀರನ್ನು ಅನುಪಯುಕ್ತ, ಅದರಿಂದ ಯಾವುದೇ ಉಪಯೋಗವಿಲ್ಲ ಎಂದು ಚೆಲ್ಲಿಬಿಡುತ್ತಾರೆ. ವೇಸ್ಟ್‌ ಎಂದು ಚೆಲ್ಲುವ ಈ ನೀರಿನಲ್ಲೂ ಸಾಕಷ್ಟು ಉಪಯೋಗಗಳಿದ್ದು, ಈ ಬಗ್ಗೆ ಬಹುತೇಕರಿಗೆ

19 Jan 2026 6:39 pm
ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ

ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಕೆಲವೇ ಗಂಟೆಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಅವರ ಈ ಭೇಟಿ ಭಾರೀ ಕುತೂಹಲ ಮೂಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮ

19 Jan 2026 6:31 pm
ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು

IMF upgrades India's GDP growth projection to 7.3pc in 2025: ಕಳೆದ ವರ್ಷ (2025) ಭಾರತದ ಜಿಡಿಪಿ ಶೇ. 7.3ರಷ್ಟು ವೃದ್ಧಿಯಾಗಿರುವ ಸಾಧ್ಯತೆ ಇದೆ ಎಂದು ಐಎಂಎಫ್ ಅಂದಾಜು ಮಾಡಿದೆ. ಇನ್ನು, ಮೂಡೀಸ್ ರೇಟಿಂಗ್ ಏಜೆನ್ಸಿ ಮಾಡಿರುವ ಅಂದಾಜು ಪರಿಷ್ಕರಣೆ ಪ್ರಕಾರ 2025-26ರಲ್ಲೂ ಜಿಡ

19 Jan 2026 6:30 pm
ಭಯ ಜಾಸ್ತಿ ಆಗಿದೆ: ಜನರ ಪ್ರೀತಿ ನೋಡಿ ಬೆಚ್ಚಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆದ ಬಳಿಕ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ತಾವು ಹೋದ ಕಡೆಗಳಲ್ಲೆಲ್ಲ ಜನರು ತೋರಿಸುತ್ತಿರುವ ಪ್ರೀತಿಯನ್ನು ಕಂಡು ಗಿಲ್ಲಿ ನಟ ಅವರು ಬೆರಗಾಗಿದ್ದಾರೆ. ಈ ಬಗ್ಗೆ ಟಿವ

19 Jan 2026 6:02 pm
ತಮ್ಮ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆ

ಐಜಿಪಿ ರಾಮಚಂದ್ರ ರಾವ್ (DGP Ramachandra rao) ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ

19 Jan 2026 5:51 pm
ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ

ನಮ್ಮ ನೆರೆಹೊರೆಯಲ್ಲಿ (ಪಾಕಿಸ್ತಾನ) ಭಯೋತ್ಪಾದನೆಗೆ ಉತ್ತೇಜನ ನೀಡಬೇಡಿ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪೋಲೆಂಡ್ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಅವರಿಗೆ ಹೇಳಿದ್ದಾರೆ. ಪೋಲೆಂಡ್ ಭ

19 Jan 2026 5:46 pm
ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ನಾಲ್ಕನೇ ದಿನದಂದು ಕೋಟೆ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಮತ್ತೊಂದು ಪುರಾತನ ಶಿಲೆ ಪತ್ತೆಯಾಗಿದೆ. ಈ ಹಿಂದೆ ಶಿವಲಿಂಗ ಪಾಣಿಪೀಠ,

19 Jan 2026 5:44 pm
ಕಳಪೆ ಕಾಮಗಾರಿ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್​​, ಹಲ್ಲೆ: ನಕಲಿ ಪತ್ರಕರ್ತರು ಅಂದರ್​

ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಯಳಂದೂರಿನ ರಸ್ತೆ ಕಾಮಗಾರಿ ಕಳಪೆಯೆಂದು ಆರೋಪಿಸಿ ಮೇಸ್ತ್ರಿ ಬಳಿ 2.5 ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ನಡೆದಿದೆ. ಆತ ಹಣ ನೀಡಲು ಒಪ್ಪದ ಕಾರಣ ಮಾರ

19 Jan 2026 5:38 pm
ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಯುವತಿಗೆ 1.7 ಕೋಟಿ ರೂ. ವಂಚಿಸಿದ ವ್ಯಕ್ತಿ

ಬೆಂಗಳೂರಿನ ನವ್ಯಾ ಎಂಬ ಯುವತಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಉದ್ಯಮಿ ಎಂದು ಹೇಳಿಕೊಂಡ ವಿಜಯ್‌ನಿಂದ ಕೋಟಿಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ವಿಜಯ್ ತನ್ನ ಕುಟುಂಬದವರೊಂದಿಗೆ ಸೇರಿ ನವ್ಯಾ ಮತ್ತು ಆಕೆಯ ಕುಟುಂಬಕ್ಕೆ ಮದುವೆ, ವ್

19 Jan 2026 5:35 pm
ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಮದ್ದೂರು ಫ್ಯಾನ್ಸ್

ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿ ಗೆಲ್ಲಲಿ ಎಂದು ಕರ್ನಾಟಕದ ಜನರು ಬೆಂಬಲಿಸಿದ್ದರು. ಅದರಂತೆಯೇ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿ ಗಿಲ್ಲಿ ನಟ ಹೊರಹೊಮ್ಮಿದ್ದಾರೆ. ಕಪ್ ಗೆದ್ದ ಬಳಿಕ ಅವರು ಮಂಡ್ಯ, ಮಳವಳ್ಳಿ, ಮದ್

19 Jan 2026 5:20 pm
ಬಂಗಾಳದ ಎಸ್​ಐಆರ್; ಹೊಂದಿಕೆಯಾಗದ 1.25 ಕೋಟಿ ಮತದಾರರ ಹೆಸರು ಘೋಷಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಪಂಚಾಯತ್ ಭವನಗಳು ಮತ್ತು ಬ್ಲಾಕ್ ಕಚೇರಿಗಳಲ್ಲಿ ದಾಖಲೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸೌಲಭ್ಯಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ಆ

19 Jan 2026 5:12 pm
ಕಚೇರಿಯಲ್ಲೇ ಮಹಿಳೆಯರ ಜತೆ ಡಿಜಿಪಿ ಸರಸ ಸಲ್ಲಾಪ: ರಾಮಚಂದ್ರ ರಾವ್​​ಗೆ ಸಂಕಷ್ಟ!

ಕರ್ನಾಟಕದಲ್ಲಿ ಮತ್ತೊಂದು ರಾಸಲೀಲೆ ವಿಡಿಯೋ ಬಿಡುಗಡೆಯಾಗಿದೆ. ಇದರಲ್ಲಿ ಭಾಗಿಯಾಗಿರುವುದು ಯಾರೋ ರಾಜಕಾರಣಿಯಲ್ಲ. ರಾಜ್ಯದ ಡಿಜಿಪಿಯ ರಾಸಲೀಲೆ ವಿಡಿಯೋ ಬಿಡುಗಡೆಯಾಗಿದೆ. ಹೌದು.. ಕರ್ನಾಟಕದ ಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರ

19 Jan 2026 5:01 pm
ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ?

ಜೆಡಿಎಸ್ ಪಕ್ಷ ತೊರೆಯುವ ವದಂತಿಗಳಿಗೆ ಹಾಲಿ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ತಮಗೆ ಕೆಲ ವಿಚಾರಗಳಲ್ಲಿ ನೋವಾಗಿದ್ದರೂ, ಪಕ್ಷದಿಂದ ಹೊರಬರುವುದಿಲ್ಲ ಎಂದಿದ್ದಾರೆ. ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಜೊತೆ

19 Jan 2026 4:53 pm
ಬಾಳೆಹಣ್ಣನ್ನು ಈ ಸಮಯದಲ್ಲಿ ತಿನ್ನುವುದರಿಂದ ಸಿಗುತ್ತೆ ಊಹಿಸಲೂ ಸಾಧ್ಯವಾಗದ ಪ್ರಯೋಜನ!

ಬಾಳೆಹಣ್ಣು ಎಲ್ಲಾ ಕಾಲದಲ್ಲಿಯೂ ಲಭ್ಯವಿರುತ್ತದೆ. ಹಾಗಾಗಿ ವರ್ಷಪೂರ್ತಿ ಈ ಹಣ್ಣುಗಳಿಗೆ ಬರ ಇರುವುದಿಲ್ಲ. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಕೂಡ ಈ ಹಣ್ಣನ್ನು ಸೇವನೆ ಮಾಡಲು ಇಷ್ಟಪಡುತ್ತಾರೆ. ಆದರೆ ಬಾಳೆಹಣ್ಣನ್ನು

19 Jan 2026 4:51 pm
T20 World Cup 2026: ಪಾಕಿಸ್ತಾನ ಮೂಲದ 42 ಆಟಗಾರರು, ಸಿಬ್ಬಂದಿಗೆ ಭಾರತೀಯ ವೀಸಾ

T20 World Cup 2026: 2026ರ ಟಿ20 ವಿಶ್ವಕಪ್‌ಗಾಗಿ ಭಾರತಕ್ಕೆ ಬರುವ ಪಾಕ್ ಮೂಲದ ಆಟಗಾರರು ಮತ್ತು ಅಧಿಕಾರಿಗಳಿಗೆ ವೀಸಾ ಸಮಸ್ಯೆ ಎದುರಾಗಿತ್ತು. ಭಾರತದ ಕಠಿಣ ವೀಸಾ ನೀತಿಯಿಂದಾಗಿ ಉಂಟಾದ ಈ ವಿಳಂಬ, ಇಂಗ್ಲೆಂಡ್, ನೆದರ್‌ಲ್ಯಾಂಡ್ಸ್, ಯುಎಸ್‌ಎ ಸೇ

19 Jan 2026 4:32 pm
ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ

ಗಿಲ್ಲಿ ನಟ ಅವರು ಬಡವನೋ ಅಥವಾ ಶ್ರೀಮಂತನೋ ಎಂಬ ಚರ್ಚೆ ಮೊದಲಿನಿಂದಲೂ ನಡೆಯುತ್ತಿತ್ತು. ಕೃಷಿಕ ಕುಟುಂಬದಿಂದ ಬಂದಿರುವ ಗಿಲ್ಲಿ ನಟ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿದ್ದಾರೆ. 2ನೇ ರನ್ನರ್ ಅಪ್ ಸ್ಥಾನ ಪಡೆದ ಅ

19 Jan 2026 4:27 pm
JDS ಮುಖಂಡೆ ಪುತ್ರನ ಕಿರುಕುಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ: ಸಿಡಿದೆದ್ದ ಕ್ರಿಶ್ಚಿಯನ್ ಸಮುದಾಯ

ಉತ್ತರ ಕನ್ನಡದ ಕಾರವಾರದಲ್ಲಿ ಜೆಡಿಎಸ್ ಮುಖಂಡೆಯ ಪುತ್ರನ ಕಿರುಕುಳದಿಂದ ಯುವತಿ ರಿಶೇಲ ಆತ್ಮಹತ್ಯೆ ಪ್ರಕರಣ ರಾಜಕೀಯ ಪ್ರಭಾವಕ್ಕೆ ಒಳಗಾಗಿದೆ ಎಂದು ಮೃತಳ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮರು ಮರಣೋತ್ತರ ಪರೀಕ್ಷೆ ಹಾಗೂ ತಪ್

19 Jan 2026 4:21 pm
ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ಗುಡ್​​​ ನ್ಯೂಸ್: ಕೊನೆಗೂ ಈ ರಸ್ತೆ ನಿರ್ಮಾಣಕ್ಕೆ NHAI ಒಪ್ಪಿಗೆ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಸಾದಹಳ್ಳಿ ಜಂಕ್ಷನ್‌ನಲ್ಲಿನ ಟ್ರಾಫಿಕ್ ಸಮಸ್ಯೆಗೆ ಎನ್‌ಎಚ್‌ಎಐ ಮುಕ್ತಿ ನೀಡುತ್ತಿದೆ. 35 ಕೋಟಿ ರೂ. ವೆಚ್ಚದಲ್ಲಿ 750 ಮೀಟರ್ ಉದ್ದದ ಆರು ಪಥಗಳ ಅಂಡರ್‌ಪಾಸ್ ನಿರ್ಮಾಣವಾಗಲ

19 Jan 2026 4:04 pm
ಜೀವನದಲ್ಲಿ ಸಂತೋಷ ಬೇಕೆಂದರೆ ನೀವು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಜೀವನದಲ್ಲಿ ಸಂತೋಷವಾಗಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಜೀವನಶೈಲಿಯಲ್ಲಿ ಕೆಲವು ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಂತೋಷವನ್ನು ಕಂಡುಕೊಳ್ಳಬಹುದು. ಈ ಅಭ್ಯಾಸಗಳು ನಿಮ್ಮ ಮನಸ್ಥಿತಿಯನ್ನು ಸುಧಾರಿಸು

19 Jan 2026 4:01 pm
ಇಂದೋರ್​ನ ಈ ಕೋಟ್ಯಧಿಪತಿ ಭಿಕ್ಷುಕನ ಬಳಿಯಿದೆ 3 ಮನೆ, ಕಾರುಗಳು!

ಇಂದೋರ್‌ನ ಕೋಟ್ಯಾಧಿಪತಿಯೊಬ್ಬರಿಗೆ ಭಿಕ್ಷೆ ಬೇಡುವುದು ಪಾರ್ಟ್ ಟೈಂ ಕೆಲಸ! ಭಿಕ್ಷೆ ಬೇಡಿದ ಹಣದಿಂದ ಇವರು 3 ಮನೆಗಳನ್ನು ನಿರ್ಮಿಸಿದ್ದು, 3 ಆಟೋಗಳು, 2 ಕಾರುಗಳನ್ನು ಕೂಡ ಹೊಂದಿದ್ದಾರೆ. ಈ ಶ್ರೀಮಂತ ಭಿಕ್ಷುಕ ಬೇರೆಯವರಿಗೆ ಹಣವನ

19 Jan 2026 3:43 pm
ಗಿಲ್ಲಿ ನಟ ವಿನ್ನರ್: ಅಶ್ವಿನಿ ಗೌಡ ಮೊದಲ ಪ್ರತಿಕ್ರಿಯೆ; ನಿರಾಸೆ ವ್ಯಕ್ತಪಡಿಸಿದ ಛಲಗಾರ್ತಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿದೆ. ಅಶ್ವಿನಿ ಗೌಡ ಅವರು 2ನೇ ರನ್ನರ್ ಅಪ್ ಆಗಿದ್ದಾರೆ. ಫಿನಾಲೆಯಲ್ಲಿ ಟ್ರೋಫಿ ಗೆಲ್ಲಬೇಕು ಎಂದುಕೊಂಡಿದ್ದ ಅಶ್ವಿನಿ ಅವರಿಗೆ ನಿರಾಸೆ ಆಗಿದೆ. ಗಿಲ್ಲಿ ನಟ ವಿನ್ ಆಗಿದ್ದಾರೆ. 112 ದಿನ

19 Jan 2026 3:33 pm
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​: ಪೊಲೀಸ್​​ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ

ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯೊಂದಿಗೆ ಸರಸ ನಡೆಸುವ ದೃಶ್ಯಗಳು ಇದರಲ್ಲಿವೆ. ಇದು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೂ ಮುನ್ನ ನಡೆದಿರುವುದು ಎಂಬುದ

19 Jan 2026 3:21 pm
ಗಣರಾಜ್ಯೋತ್ಸವದಂದು ದೆಹಲಿಯ ಕರ್ತವ್ಯ ಪಥದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ಮುಖ್ಯ ಅತಿಥಿಗಳ್ಯಾರು?

Republic Day 2026: ಈ ವರ್ಷದ ಗಣರಾಜ್ಯೋತ್ಸವವನ್ನು ದೆಹಲಿಯ ಕರ್ತವ್ಯ ಪಥದಲ್ಲಿ ವಂದೇ ಮಾತರಂ ಥೀಮ್‌ನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮೆರವಣಿಗೆ, ರಾಜ್ಯಗಳ ಸಾಂಸ್ಕೃತಿಕ ಸ್ತಬ್ಧಚಿತ್ರಗ

19 Jan 2026 3:18 pm
ಮೈಸೂರಿನ ಹೋಟೆಲ್​ನಲ್ಲಿ ಸರ್ಕಾರಿ ಅಧಿಕಾರಿ ಶವ ಪತ್ತೆ: RFO ಸಾವಿನ ಸುತ್ತ ಅನುಮಾನದ ಹುತ್ತ

ಮೈಸೂರು ಕೇಂದ್ರ ಬಸ್​ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್​ನಲ್ಲಿ ಟಿ. ನರಸೀಪುರ ಆರ್​ಎಫ್​ಒ ಶವವಾಗಿ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಇತ್ತೀಚೆಗಷ್ಟೇ ವರ್ಗಾವಣೆಯಾಗಿದ್ದರು. ಸದ್ಯ ಅಧಿಕಾರಿಯ ಸಾವು ಸಾಕಷ್ಟು ಅನುಮಾನಕ್ಕೆ ಕಾ

19 Jan 2026 3:15 pm
ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ

19 Jan 2026 3:12 pm
ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ?

Kichcha Sudeep Jacket: ಕಳೆದ ಬಾರಿ ಕಿಚ್ಚ ಧರಿಸಿದ್ದ ಜಾಕೇಟ್​​ಗಳ ಪೈಕಿ ಕೆಲವನ್ನು ಉಡುಗೊರೆಯಾಗಿ ನೀಡಿದ್ದರು. ರಜತ್ ಅವರು ಜಾಕೆಟ್​​​ನ ಉಡುಗೊರೆಯಾಗಿ ಕೇಳಿ ಪಡೆದಕೊಂಡಿದ್ದರು. ಈ ಬಾರಿಯೂ ಅವ ಜಾಕೆಟ್ ಓರ್ವ ಸ್ಪರ್ಧಿಗೆ ಗಿಫ್ಟ್ ಆಗಿ ಸಿಕ

19 Jan 2026 3:09 pm
ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ! ಶುರುವಾಯ್ತು ಚರ್ಚೆ

ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ನಿರಾಕರಿಸಿ ವಾಪಸ್ ಕೊಟ್ಟ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ವಿಚಾರ ಮುಂದಿಟ್ಟುಕೊಂಡು ಸಿದ್

19 Jan 2026 2:50 pm
‘ಗಿಲ್ಲಿ-ಕಾವ್ಯಾ ಮದುವೆ ನಡೆಯುತ್ತಾ’? ಉತ್ತರಿಸಿದ ತಾಯಿ

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ವಿನ್ನರ್ ಆದರು. ಕಾವ್ಯಾ ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇವರ ಮದುವೆ ಬಗ್ಗೆ ಈಗ ಉತ್ತರ ಸಿಕ್ಕಿದೆ. ಗಿಲ್ಲಿ ಹಾಗೂ ಕಾವ್ಯಾ ಅವರ ಮದುವೆ ನಡೆಯುತ್ತಾ ಎಂಬ ಪ್ರಶ್ನ

19 Jan 2026 2:38 pm
ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ: ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ವಿರುದ್ಧ ಲಂಚ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಬಾರ್ ಪರವಾನಗಿ ನೀಡಲು ಲಂಚ ಕೇಳಿದ ಆರೋಪವಿದ್ದು, ಯಾದಗಿರಿ ಡಿಸಿ ಜಗದೀಶ್ ನಾಯಕ್ ಆಡಿಯೋ ಆಧರಿಸಿ ದೂರು ನೀಡಲಾಗಿದೆ. ಬಿಜೆಪ

19 Jan 2026 2:20 pm
ಜಿಬಿಎ ಕರಡು ಮತದಾರರ ಪಟ್ಟಿ ಪ್ರಕಟ; ತಿದ್ದುಪಡಿಗೆ ಲಾಸ್ಟ್ ಡೇ ಯಾವಾಗ ಗೊತ್ತಾ?

ಮೇ 25ಕ್ಕೆ ನಿಗದಿಯಾಗಿರುವ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ಫೆಬ್ರವರಿ 6ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಬೂತ್ ಲೆವೆಲ್ ಅಧಿಕಾರಿಗಳು ಮನೆ ಮನೆಗ

19 Jan 2026 2:18 pm
ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್​​​, ಬಿಗ್​​​ಬಾಸ್​​​ ವಿನ್ನರ್ ತಂದೆ ಹೇಳಿದ್ದೇನು?

ಬಿಗ್ ಬಾಸ್ ವಿನ್ನರ್ ಗಿಲ್ಲಿಯ ತಂದೆ ಮಗನ ಸಾಧನೆ ಬಗ್ಗೆ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಮದುವೆ ಕುರಿತು, ಗಿಲ್ಲಿ ಯಾವ ಹುಡುಗಿಯನ್ನು ಒಪ್ಪುತ್ತಾನೋ, ಆ ಹುಡುಗಿಯೊಂದಿಗೆ ಮದುವೆ ಮಾಡಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದ

19 Jan 2026 2:17 pm
ತಮಿಳುನಾಡು ಚುನಾವಣೆ, ಜನವರಿ 23ರಂದು ಎನ್​ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ಇದೇ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ದಿನಾಂಕ ಘೋಷಣೆಯಾಗುವ ಮುನ್ನವೇ ಎನ್​ಡಿಎ ಪ್ರಚಾರಕಾರ್ಯವನ್ನು ಆರಂಬಿಸಲು ಮುಂದಾಗಿದೆ. ಜನವರಿ 23ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಶುರು ಮಾಡಲಿದ್ದಾರೆ.

19 Jan 2026 2:13 pm
ಟಿ20 ವಿಶ್ವಕಪ್​​​ನಿಂದ ಹಿಂದೆ ಸರಿಯಲು ಪಾಕಿಸ್ತಾನ್ ಚಿಂತನೆ..!

T20 World Cup 2026: ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯವಾಡಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಹಿಂದೇಟು ಹಾಕಿದೆ. ಬಾಂಗ್ಲಾದೇಶ್ ಆಟಗಾರರ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಿಸಿಬಿ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಮನವಿ ಮಾಡಿದೆ

19 Jan 2026 2:09 pm
Video: ಹೆಣ್ಮಕ್ಕಳಿಗೆ ಬೆಂಗಳೂರಿನ ಈ ಪ್ರದೇಶ ಸೇಫ್ ಅಲ್ಲ; ಮಹಿಳೆ ಹೀಗೆನ್ನಲು ಕಾರಣ ಇದೇ ನೋಡಿ

ರಾತ್ರಿ ಹೊತ್ತಿನಲ್ಲಿ ಬಿಡಿ, ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಹೀಗಿರುವಾಗ ಬೆಂಗಳೂರಿನ ಹೊರವಲಯವು ರಾತ್ರಿಯ ವೇಳೆ ಅಸುರಕ್ಷಿತವೆನಿಸುತ್ತದೆ ಎಂದು ಮಹಿಳೆಯೊಬ್ಬರು ಹೇಳಿಕೊಂಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀ

19 Jan 2026 2:08 pm
ಜ. 21ರಂದು ಟಿವಿ9 ನೆಟ್ವರ್ಕ್​ನ ‘Auto9 Awards 2026’; ನಿತಿನ್ ಗಡ್ಕರಿ ಮುಖ್ಯ ಅತಿಥಿ

Auto9 Awards 2026: Nitin Gadkari to Grace TV9 Network’s Biggest Celebration of Automotive Excellence: ದೆಹಲಿಯ ತಾಜ್ ಪ್ಯಾಲೇಸ್​ನಲ್ಲಿ ‘ಆಟೊ9 ಅವಾರ್ಡ್ಸ್ 2026’ ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ. ಟಿವಿ9 ನೆಟ್ವರ್ಕ್ ಸಂಸ್ಥೆ ಆಯೋಜಿಸಿರುವ ಈ ಪ್ರಶಸ್ತಿ ಕಾರ್ಯಕ್ರಮಕ್ಕೆ ಕೇಂದ್ರ ಸಚ

19 Jan 2026 1:59 pm
ಸತೀಶ್​​​ನ ಬೇರೆಯದೇ ಲೆವಲ್​​ ಅಲ್ಲಿ ರೋಸ್ಟ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ಅವರು ಡಾಗ್ ಸತೀಶ್​​ನ ಬೆರೆಯದೇ ಲೆವೆಲ್​​ಗೆ ರೋಸ್ಟ್ ಮಾಡಿದ್ದಾರೆ ಎಂದರೂ ತಪ್ಪಾಗಿಕ್ಕಿಲ್ಲ. ಅವರ ಈ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ. ಸುದೀಪ್ ಅವರ ರೋಸ್ಟ್​ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅಷ್

19 Jan 2026 1:30 pm
ಗಿಲ್ಲಿ ಗೆದ್ರೆ ಕಾಲ ಕೆಳಗೆ ನುಗ್ತೀನಿ ಎಂದಿದ್ದ ಸತೀಶ್; ನುಡಿದಂತೆ ನಡೀತಾರಾ?

ಬಿಗ್ ಬಾಸ್ ಕನ್ನಡ 12ರ ವಿಜೇತರಾಗಿ ಗಿಲ್ಲಿ ಹೊರಹೊಮ್ಮಿದ್ದಾರೆ. ಗಿಲ್ಲಿ ಗೆಲ್ಲಬಾರದು ಎಂದು ಆಶಿಸಿದ್ದ ಸ್ಪರ್ಧಿ ಸತೀಶ್, ಒಂದು ವೇಳೆ ಗೆದ್ದರೆ ಅವರ ಕಾಲಿನಡಿಗೆ ನುಸುಳೋದಾಗಿ ಹೇಳಿದ್ದರು. 40 ಕೋಟಿಗೂ ಅಧಿಕ ಮತಗಳೊಂದಿಗೆ ಗಿಲ್ಲಿ

19 Jan 2026 1:12 pm
ಮೂರು ದಿನಗಳಿಂದ ದೆಹಲೀಲಿದ್ದರೂ ಡಿಕೆ ಶಿವಕುಮಾರ್​ಗೆ ಸಿಗುತ್ತಿಲ್ಲ ರಾಹುಲ್ ಗಾಂಧಿ ಭೇಟಿ ಅವಕಾಶ!

ಮೈಸೂರಿನಲ್ಲಿ ರಾಹುಲ್ ಗಾಂಧಿ ದೆಹಲಿಗೆ ಕರೆಸಿ ಮಾತನಾಡುವ ಭರವಸೆ ನೀಡಿದ್ದರೂ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೆ ಮತ್ತೆ ಅವಕಾಶ ಸಿಗುತ್ತಿಲ್ಲ. ಶುಕ್ರವಾರ ಒಮ್ಮೆ ಮಾತನಾಡಲು ಸಿಕ್ಕಿದ್

19 Jan 2026 1:09 pm
ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ: ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಯಂಘೋಷಿತ ಪವಾಡ ಪುರುಷ!

ಲಕ್ಕುಂಡಿಯ ಉತ್ಖನನ ಸ್ಥಳಕ್ಕೆ ಬಂದ ಸ್ವಾಮೀಜಿಯೊಬ್ಬರು ಹೈಡ್ರಾಮಾ ನಡೆಸಿದ್ದಾರೆ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಹೇಳಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ

19 Jan 2026 1:05 pm
25 ಲಕ್ಷ ರೂಪಾಯಿ ಹಣವನ್ನು ಏನ್​​ ಮಾಡ್ತೀರಾ? ಇದನ್ನು ಖರೀದಿಸುವುದು ನನ್ನ ಆಸೆ ಎಂದ ರಕ್ಷಿತಾ

ಬಿಗ್ ಬಾಸ್ ಕನ್ನಡ 12 ರನ್ನರ್-ಅಪ್ ರಕ್ಷಿತಾ ಶೆಟ್ಟಿ ಅವರು 25 ಲಕ್ಷ ರೂಪಾಯಿ ಬಹುಮಾನದ ಹಣವನ್ನು 20 ಹಸುಗಳನ್ನು ಖರೀದಿಸಲು ಬಳಸಲು ಯೋಜಿಸಿದ್ದಾರೆ. ಹೆಚ್ಚುವರಿ 5 ಲಕ್ಷ ರೂಪಾಯಿಗಳನ್ನು ಹಸುಗಳ ನಿರ್ವಹಣೆ ಮತ್ತು ಆಹಾರಕ್ಕಾಗಿ ಮೀಸಲಿ

19 Jan 2026 12:54 pm
ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ

Vande Bharat Sleeper Train ticket cancellation rules: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ ಜನವರಿ 17ರಂದು ಚಾಲನೆಗೊಂಡಿದೆ. ಈ ಹೈ ಸ್ಪೀಡ್ ಟ್ರೈನ್​ನಲ್ಲಿ ಟಿಕೆಟ್ ದರ ದುಬಾರಿಯಾಗಿದೆಯಾದರೂ ರೈಲಿನಲ್ಲಿ ಹೊಸ ಹೊಸ ಫೀಚರ್​ಗಳನ್ನು ಪರಿಚಯಿಸಲಾಗಿದೆ. ಇದ

19 Jan 2026 12:36 pm
Namma Metro: ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು !

ಬೆಂಗಳೂರು ನಮ್ಮ ಮೆಟ್ರೋದ ಯೆಲ್ಲೋ ಲೈನ್‌ಗೆ ಎಂಟನೇ ಚಾಲಕರಹಿತ ಮೆಟ್ರೋ ರೈಲು ಆಗಮಿಸಿದೆ. ಕೋಲ್ಕತ್ತಾದಿಂದ ಬಂದಿರುವ ಈ ರೈಲು, ಹೆಬ್ಬಗೊಡಿ ಡಿಪೋದಲ್ಲಿ ತಾಂತ್ರಿಕ ಪರಿಶೀಲನೆಗೆ ಒಳಗಾಗಲಿದೆ. ಪ್ರಸ್ತುತ ಏಳು ರೈಲುಗಳು ಸಂಚರಿಸು

19 Jan 2026 12:36 pm
ಪುಟ್ಟ ಮನೆಯಲ್ಲಿ ಸಾಧನೆಯ ಭಂಡಾರ: ಹೇಗಿದೆ ನೋಡಿ ಗಿಲ್ಲಿಯ ಸಣ್ಣ ಸೂರು

ಬಿಗ್​​ಬಾಸ್​ ಕನ್ನಡ 12 ವಿಜೇತ ಗಿಲ್ಲಿಗೆ ದಡದಪುರದಲ್ಲಿ ಅದ್ಧೂರಿ ಸ್ವಾಗತ ಸಿದ್ಧವಾಗಿದೆ. ಇಡೀ ಗ್ರಾಮವೇ ಸಂಭ್ರಮದಲ್ಲಿ ಮುಳುಗಿದೆ. ಬಡತನದ ಹಿನ್ನೆಲೆಯಿಂದ ಬಂದ ಗಿಲ್ಲಿ, ಯೂಟ್ಯೂಬ್ ಮೂಲಕ ಜನಪ್ರಿಯತೆ ಗಳಿಸಿ ಬೆಳ್ಳಿ ಪರದೆಗೂ

19 Jan 2026 12:27 pm
ಗ್ರಾಮ ದೇವತೆ ಮೆರವಣಿಗೆ ವೇಳೆ ಗುಂಪು ಘರ್ಷಣೆ: ರಸ್ತೆಯಲ್ಲಿ ಅನಾಥವಾದ ವಿಗ್ರಹ!

ಚಿಕ್ಕಬಳ್ಳಾಪುರ ತಾಲೂಕಿನ ಎ. ಕೊತ್ತೂರು ಗ್ರಾಮದಲ್ಲಿ ಗ್ರಾಮ ದೇವತೆ ಮೆರವಣಿಗೆ ವೇಳೆ ದಲಿತರು ಮತ್ತು ಸವರ್ಣೀಯರ ನಡುವೆ ಗುಂಪು ಘರ್ಷಣೆ ನಡೆದಿದೆ. ದೇವತಾ ವಿಗ್ರಹವನ್ನು ಮುಟ್ಟದಂತೆ ಸವರ್ಣೀಯರು ತಡೆದಿದ್ದರಿಂದ ದಲಿತ ಯುವಕರ

19 Jan 2026 12:23 pm
Video: ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ

ಕ್ಯಾನ್ಸರ್ ಎಂಬುದು ಮನುಷ್ಯನ ಇಡೀ ಜೀವನವನ್ನೇ ನರಕಕ್ಕೆ ತಳ್ಳಿಬಿಡುತ್ತದೆ. ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಲ್ಲ ಚಿಕಿತ್ಸೆಗಳು ಲಭ್ಯವಿಲ್ಲದ ಕಾರಣ ಜನರು ಕಷ್ಟದಲ್ಲೇ ದಿನದೂಡಬೇಕಾಗುತ್ತದೆ. ಶಾಲಾ ವಿದ್ಯಾರ್ಥಿ

19 Jan 2026 12:03 pm
ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ

ಸೇಫ್ ಸಿಟಿ ಯೋಜನೆ ಮತ್ತು ನಮ್ಮ-112 ತುರ್ತು ವ್ಯವಸ್ಥೆಯಡಿ ಬೆಂಗಳೂರು ಪೊಲೀಸರು ಕಳೆದ 12 ದಿನಗಳಲ್ಲಿ ತಂತ್ರಜ್ಞಾನ ಆಧಾರಿತ ತ್ವರಿತ ಕಾರ್ಯಾಚರಣೆಗಳ ಮೂಲಕ ಕಾಣೆಯಾದ ಮತ್ತು ನಿರ್ಲಕ್ಷ್ಯಕ್ಕೊಳಗಾದ ಹಲವು ಮಕ್ಕಳನ್ನು ಕೆಲವೇ ನಿಮಿ

19 Jan 2026 12:03 pm
Viral: ಬೆಂಗಳೂರಿನಲ್ಲಿ ಆಟೋ ಓಡಿಸಿ ತಿಂಗಳಿಗೆ 45 ಸಾವಿರ ರೂ ಸಂಪಾದಿಸುವ ಮಹಿಳೆ

ದುಡಿಮೆ ಯಾವುದಾದರೇನು, ಪ್ರಾಮಾಣಿಕವಾಗಿ ದುಡಿದರೆ ಅದರಲ್ಲಿ ಸಿಗುವ ತೃಪ್ತಿ ಮತ್ಯಾವುದರಲ್ಲಿ ಸಿಗುವುದಿಲ್ಲ. ಆಟೋವನ್ನೇ ಬದುಕಿಗೆ ಆಧಾರವಾಗಿಸಿಕೊಂಡಿರುವ ಬೆಂಗಳೂರಿನ ಈ ಮಹಿಳೆಯ ತಿಂಗಳ ಸಂಪಾದನೆಯ ಬಗ್ಗೆ ಕೇಳಿದ್ರೆ ನೀವು ಶ

19 Jan 2026 12:00 pm
ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ

ಅದು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ತೆರಳುವ ಹಾಸನ-ಸೋಲಾಪುರ ಎಕ್ಸ್​ಪ್ರೆಸ್ ರೈಲು. ಸೋಮವಾರ ಬೆಳಗ್ಗೆ ಕಲಬುರಗಿ ತಲುಪಿದಾಗ ರೈಲಿನಲ್ಲಿ ನೀರು ಬಾರದೆ ಪ್ರಯಾಣಿಕರು ಪರದಾಡಿದರು. ಎಕ್ಸ್​ಪ್ರೆಸ್ ರೈಲಿನಲ್ಲೂ ಸರಿಯಾದ ವ್ಯವಸ್

19 Jan 2026 12:00 pm
ವಿಜಯ್ ರಾಘವೇಂದ್ರ to ಗಿಲ್ಲಿ ನಟ; ಬಿಗ್ ಬಾಸ್ ಎಲ್ಲಾ ಸೀಸನ್​​ಗಳ ವಿನ್ನರ್ಸ್ ವಿವರ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಘೋಷಣೆ ಆಗಿದೆ. ಗಿಲ್ಲಿ ನಟ ಅವರು ಸಾಕಷ್ಟು ದೊಡ್ಡ ಮಟ್ಟದ ಲೀಡ್​​ನಲ್ಲಿ ಗೆಲುವು ಸಾಧಿಸಿದ್ದಾರೆ. ರಕ್ಷಿತಾ ಮೊದಲ ರನ್ನರ್ ಅಪ್ ಆದರೆ, ಅಶ್ವಿನಿ ಗೌಡ ಅವರು ಎರಡನೇ ರನ್ನರ್ ಅಪ್ ಸ್ಥಾನಕ್

19 Jan 2026 11:58 am
Video: ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು

ಅಡುಗೆ ಮನೆಯಲ್ಲಿ ಒಂದು ಜಿರಳೆ ಬಂದರೆ ಹೆಣ್ಣುಮಕ್ಕಳು ಹೌಹಾರುತ್ತಾರೆ. ಅಂಥಹುದರಲ್ಲಿ ಪಾತ್ರೆಯೊಳಗೆ ಹಾವು ಬಿದ್ದರೆ ಹೇಗಾಗಬೇಡ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಮಹಿಳೆ ಎಂದಿನಂತೆ ಅಡುಗೆ ಮಾಡುತ

19 Jan 2026 11:38 am
ಗಿಲ್ಲಿ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ ಭವಿಷ್ಯ ಸುಳ್ಳಾಯ್ತು; ಸೋಶಿಯಲ್ ಮೀಡಿಯಾದಲ್ಲಿ ಟೀಕೆ

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಬಗ್ಗೆ ಜ್ಯೋತಿಷಿ ಪ್ರಶಾಂತ್ ಕಿಣಿ ನುಡಿದ ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಗೆಲ್ಲುವುದಿಲ್ಲ ಎಂದಿದ್ದ ಭವಿಷ್ಯವಾಣಿ ಸುಳ್ಳಾಗಿ, ಗಿಲ್ಲಿಯೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಇದರ

19 Jan 2026 11:37 am
ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ

ಬಿಗ್ ಬಾಸ್ ವಿನ್ನರ್ ಗಿಲ್ಲಿ ತಮ್ಮ ಪಯಣದ ಕುರಿತು ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅವರ ಚಪ್ಪಾಳೆ, ಶಿವಣ್ಣ ಅವರ ಶುಭ ಹಾರೈಕೆ ಹಾಗೂ ಡೆವಿಲ್ ಚಿತ್ರೀಕರಣದ ವೇಳೆ ಡಿ-ಬಾಸ್ ದರ್ಶನ್ ತಮ್ಮ ಹಾಸ್ಯ ಪ್ರಜ್ಞೆಯನ್ನು ಮೆಚ್ಚಿದ್ದು ಮರೆ

19 Jan 2026 11:37 am
Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 1,750 ರೂ ಏರಿಕೆ

Bullion Market 2026 January 19th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಸೋಮವಾರ ಹೆಚ್ಚಿವೆ. ಚಿನ್ನದ ಬೆಲೆ 175 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ದುಬಾರಿಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 13,180 ರೂನಿಂದ 13,355 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,569 ರೂಗೆ

19 Jan 2026 11:33 am
ಚಿನ್ನ ಮಾತ್ರವಲ್ಲ, ಕಲೆಗಳಲ್ಲೂ ಶ್ರೀಮಂತ ಲಕ್ಕುಂಡಿ! ನಾಲ್ಕು ದಿನಗಳ ಉತ್ಖನನದಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ?

ಗದಗ ಲಕ್ಕುಂಡಿಯಲ್ಲಿ ನಿಧಿ ಪತ್ತೆಯ ನಂತರ ಆರಂಭವಾದ ಉತ್ಖನನದಿಂದ ಪ್ರಾಚೀನ ಕೋಟೆ ಗೋಡೆ, ದೇವಾಲಯಗಳ ಅವಶೇಷಗಳು ಮತ್ತು ಅಪಾರ ಶಿಲ್ಪಕಲೆಗಳು ಪತ್ತೆಯಾಗಿವೆ. ಚಾಲುಕ್ಯ, ಹೊಯ್ಸಳ, ವಿಜಯನಗರ ಕಾಲದ ಐತಿಹಾಸಿಕ ಮಹತ್ವವನ್ನು ಸಾರುತ್ತ

19 Jan 2026 11:32 am
ಶಾಲಾ ಮಕ್ಕಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ? ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್!

ಕರ್ನಾಟಕದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಬದಲಿಗೆ ಚಪ್ಪಲಿ ವಿತರಿಸುವ ಮಹತ್ವದ ಚಿಂತನೆ ನಡೆದಿದೆ. ಹವಾಮಾನ ವೈಪರೀತ್ಯ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಬದಲಾವಣೆ ಅವಶ್ಯಕ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ

19 Jan 2026 11:27 am