SENSEX
NIFTY
GOLD
USD/INR

Weather

21    C

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವ

25 Dec 2025 8:53 pm
ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’

ಧರ್ಮ ಕೀರ್ತಿರಾಜ್ ಅವರ 25ನೇ ಸಿನಿಮಾಗೆ ಶುಭ ಕೋರಲು ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ಪ್ರಿಯಾಂಕಾ ಉಪೇಂದ್ರ, ವಿನೋದ್ ಪ್ರಭಾಕರ್ ಅವರು ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ವಿಶ್ ಮಾಡಿದರು. ನವೀನ್ ಶಂಕರ್, ಸಿಂಧೂ ಲೋಕನಾ

25 Dec 2025 8:32 pm
Infra Achievements: 2025ರಲ್ಲಿ ಭಾರತದಲ್ಲಿ ಅದೆಷ್ಟು ಮೂಲಸೌಕರ್ಯ ಯೋಜನೆಗಳು, ಮೈಲಿಗಲ್ಲುಗಳು, ಮೊದಲುಗಳು

Building the New India: 2025 - A Year of Infrastructure Breakthroughs: 2025 ಮುಗಿದು 2026 ಬರುತ್ತಿದೆ. 2025ರ ವರ್ಷದಲ್ಲಿ ಭಾರತದ ಪಾಲಿಗೆ ಅನೇಕ ಅವಿಸ್ಮರಣೀಯ ಅಂಶಗಳಿವೆ. ಅನೇಕ ಮೊದಲುಗಳಿವೆ, ಮೈಲಿಗಲ್ಲುಗಳಿವೆ. ಸ್ವಾತಂತ್ರ್ಯ ಬಂದ ಬಳಿಕ ಒಂದು ರಾಜ್ಯಕ್ಕೆ ಮೊದಲ ಬಾರಿಗೆ ರೈಲ

25 Dec 2025 8:17 pm
ಕರ್ನಾಟಕದಲ್ಲಿ ಸಾಲು ಸಾಲು ಅಗ್ನಿ ದುರಂತ: ಬೆಳೆ ರಕ್ಷಿಸಿಕೊಳ್ಳಲು ಹೋಗಿ ರೈತ ಸಜೀವದಹನ

ಹೊಸ ವರ್ಷದ ಹೊಸ್ತಿಲಿನಲ್ಲಿ ಘೋರ, ಘನಘೋರ ದುರಂತ ನಡೆದು ಹೋಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಗೊರ್ಲತ್ತು ಕ್ರಾಸ್​​​ಬಳಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್​ನಲ್ಲಿದ್ದ 6 ಮಂದಿ ಸಜೀವ ದಹನ ಆಗಿದ್ದು, ಈ ದುರ

25 Dec 2025 7:36 pm
ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್​​: ಕಳ್ಳಿಯರ ಗ್ಯಾಂಗ್​​ ಭೇದಿಸಿದ ಖಾಕಿ

ಕಲಬುರಗಿಯಲ್ಲಿ ಶಕ್ತಿ ಯೋಜನೆ ದುರ್ಬಳಕೆ ಮಾಡಿಕೊಂಡು ಪ್ರಯಾಣಿಕರ ಆಭರಣ ಕದಿಯುತ್ತಿದ್ದ ಮೂವರು ಕಳ್ಳಿಯರ ಗ್ಯಾಂಗ್​​ನ ಪೊಲೀಸರು ಬಂಧಿಸಿದ್ದಾರೆ. ಬಸ್ ನಿಲ್ದಾಣ ಮತ್ತು ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ನೆಕ್

25 Dec 2025 7:35 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ದುರುಳರ ಹಿಂಸಾಚಾರಕ್ಕೆ 29 ವರ್ಷದ ಸಾಮ್ರಾಟ್ ಬಲಿ

Bangladesh violence, Hindu man killed: ಬಾಂಗ್ಲಾದೇಶದಲ್ಲಿ ಒಂದೇ ವಾರದ ಅಂತರದಲ್ಲಿ ಎರಡನೇ ಹಿಂದೂ ವ್ಯಕ್ತಿಯ ಕಗ್ಗೊಲೆಯಾಗಿದೆ. ದೀಪು ಚಂದ್ರದಾಸ್ ಹತ್ಯೆಯಾದ ಕೆಲ ದಿನಗಳಲ್ಲಿ ಅಮೃತ್ ಮಂಡಲ್ ಎನ್ನುವ ಹಿಂದೂ ಧರ್ಮೀಯನನ್ನು ದುರುಳರ ಗುಂಪು ಬಲಿಪಡೆದ

25 Dec 2025 7:03 pm
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ‘45’ ಚಿತ್ರದ ಮೂಲಕ ಡೈರೆಕ್ಟರ್ ಆಗಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಮೊದಲ ದಿನ ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ವಿಮರ್ಶೆ ತಿಳಿಸುತ್ತಿದ್

25 Dec 2025 6:32 pm
ಗರ್ಭಿಣಿಯರೇ…ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ

ಚಳಿಗಾಲದಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅನಿವಾರ್ಯ. ಅದರಲ್ಲಿಯೂ ಇತ್ತೀಚಿನ ಸಂಶೋಧನೆಯೊಂದು ಕಡಿಮೆ ತಾಪಮಾನವು ನವಜಾತ ಶಿಶುಗಳ ಜನನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿಕೊಂಡಿದೆ.

25 Dec 2025 6:25 pm
Personality Test: ಕಣ್ಣಿನ ಬಣ್ಣದಿಂದ ತಿಳಿಯಬಹುದು ವ್ಯಕ್ತಿಯ ವ್ಯಕ್ತಿತ್ವದ ರಹಸ್ಯ

ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳಿವೆ. ಇವುಗಳ ಸಹಾಯದಿಂದ ಸ್ವತಃ ನಾವೇ ನಮ್ಮ ರಹಸ್ಯ ವ್ಯಕ್ತಿತ್ವ, ಗುಣ ಸ್ವಭಾವ, ಭಾವನಾತ್ಮಕ ನಿಲುವು, ಅಂತರ್ಮುಖಿಯೇ, ಬಹಿರ್ಮುಖಿಯೇ, ಶಾಂತ ಸ್ವಭಾವದವರೇ, ಕೋಪಿಷ್ಠರೇ ಇತ್ಯಾದಿ ರಹಸ್ಯಗಳ ಬ

25 Dec 2025 6:15 pm
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

Bigg Boss Kannada: ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್​​ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿ

25 Dec 2025 6:02 pm
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

Shiva Rajkumar: ‘45’ ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ

25 Dec 2025 5:52 pm
KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​

ಊಟಕ್ಕೆಂದು KSRTC ಎಸಿ ಸ್ಲೀಪರ್ ಬಸ್‌ ನಿಲ್ಲಿಸಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ ಪ್ರಯಾಣಿಕರೊಬ್ಬರ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ವ್ಯಕ್ತಿ ಬಂಧಿತನಾಗಿ

25 Dec 2025 5:48 pm
ವಿದೇಶದಲ್ಲಿ ವಿಜಯ್ ಅದ್ಧೂರಿ ಆಡಿಯೋ ಲಾಂಚ್: ಕಠಿಣ ನಿಯಮ ಹೇರಿದ ಪೊಲೀಸರು

Thalapathy Vijay: ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಶೀಘ್ರವೇ ನಡೆಯಲಿದ್ದು, ಕಾರ್ಯಕ್ರಮವನ್ನು ವಿದೇಶದಲ್ಲಿ ಆಯೋಜನೆ ಮಾಡಲಾಗಿದೆ. ಆದರೆ ಅಲ್ಲಿನ ಸ್ಥಳ

25 Dec 2025 5:44 pm
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಎಚ್ಚರಿಕೆ ಕೊಟ್ಟ ಕೈ ಶಾಸಕನ ವಿಡಿಯೋ ವೈರಲ್

ಮಾಗಡಿ ಕಾಂಗ್ರೆಸ್ ಶಾಸಕ ಶಾಸಕ ಬಾಲಕೃಷ್ಣ ಅವರು ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.ಮಾಗಡಿ ತಾಲೂಕು ಪಂಚಾಯಿತಿಯಲ್ಲಿಂದು ಜನರ ಕುಂದುಕೊರತೆ ಆಲಿಸುವ ಸಭೆಯಲ್ಲಿ ತಹಶೀಲ್ದಾರ್ ಡಿ.ಪಿ.ಶರತ್ ಕುಮಾರ್ ಆಕ್ರೋಶಗೊಂ

25 Dec 2025 5:35 pm
ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್

Ex Bangla PM Khaleda Zia's son Tarique Rahman comes back to Bangladesh after 17 years in exile: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಿಎನ್​ಪಿ ಛೇರ್ಮನ್ ಖಾಲಿದಾ ಜಿಯಾ ಅವರ ಮಗ ತಾರೀಖ್ ರಹಮಾನ್ 17 ವರ್ಷದ ಬಳಿಕ ವಾಪಸ್ಸಾಗಿದ್ದಾರೆ. ಲಂಡನ್​ನಲ್ಲಿ ಇದ್ದ ರಹಮಾನ್, ಇದೀಗ ತಮ್ಮ ತಾಯಿಯ

25 Dec 2025 5:11 pm
BOI Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು

ಬ್ಯಾಂಕ್ ಆಫ್ ಇಂಡಿಯಾ 400 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಪ್ರಕ್ರಿಯೆ ಡಿಸೆಂಬರ್ 25 ರಿಂದ ಪ್ರಾರಂಭವಾಗಿದ್ದು, ಜನವರಿ 10 ಕೊನೆಯ ದಿನಾಂಕ. ಪದವೀಧರ ಅಭ್ಯರ್ಥಿಗಳು (20-28 ವಯಸ್ಸು) bankofindia.bank.in ನಲ್ಲಿ ಆನ್

25 Dec 2025 4:58 pm
ಹುಬ್ಬಳ್ಳಿ ಮರ್ಯಾದೆ ಹತ್ಯೆ: ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಕೆಂಡಾಮಂಡಲ

ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಮರ್ಯಾದೆ ಹತ್ಯೆಯನ್ನು ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. ಹೊಡ

25 Dec 2025 4:57 pm
Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ

ಅದು ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಸ್ಲೀಪರ್​​ ಬಸ್​​. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಆದ್ರೆ ಆ ವೇಳೆಗೆ ನಡೆದ ವಿಧಿಯಾಟ ಹಲವರ ಬದುಕನ್ನ ಅಂತ್ಯಗೊಳಿಸಿದೆ. ಇನ್ನು ಕೆಲವರು ಆಸ್ಪತ್

25 Dec 2025 4:38 pm
ಫಾಕ್ಸ್​ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ

Union minister Vaishnaw gives cheeky reply to Rahul Gandhi on Foxconn factory: ದೇವನಹಳ್ಳಿಯಲ್ಲಿ ಫಾಕ್ಸ್​ಕಾನ್ ಘಟಕ ಸ್ಥಾಪನೆ ಬಗ್ಗೆ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಅವರು ಕರ್ನಾಟಕ ಮಾದರಿಯಾಗಿದೆ ಎಂದಿದ್ದಾರೆ. ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸ

25 Dec 2025 4:24 pm
ನಟಿ ರುಕ್ಮಿಣಿ ವಸಂತ್ ಆಕಾಂಕ್ಷೆ ಬೇರೆಯೇ ಇತ್ತು: ಚಿತ್ರರಂಗಕ್ಕೆ ಬಂದಿದ್ದು ಹೇಗೆ?

Rukmini Vasanth: ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ಅವರ ನಟನೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪರ ಭಾಷೆಯ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ರುಕ್ಮಿಣಿ ನಟಿಸುತ್ತ

25 Dec 2025 4:24 pm
ಸಭೆಗೆ ಆಹ್ವಾನವಿಲ್ಲ: ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ನಾಳೆ(ಡಿಸೆಂಬರ್ 26) ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ ಬೆಳವಣಿಗೆ

25 Dec 2025 4:04 pm
Yearly Horoscope 2026: 2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗವಿದೆ

2026ರ ಧನುಸ್ಸು ರಾಶಿಯವರಿಗೆ ಗುರು, ಶನಿ, ರಾಹು, ಕೇತುಗಳ ಸಂಚಾರವು ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗ ತರುತ್ತದೆ. ಜೂನ್ ನಂತರ ಅಷ್ಟಮ ಗುರು ವಿಪರೀತ ರಾಜಯೋಗ ನೀಡಿದರೂ, ಅರ್ಧಾಷ್ಟಮ ಶನಿಯಿಂದ ಆರೋಗ್ಯ ಮತ್ತು ವಾಹನ ಸಮಸ್ಯೆಗಳ

25 Dec 2025 3:43 pm
ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ

ಬಾಗಲಕೋಟೆಯ ಕಾಕನೂರು ಎಸ್‌ಬಿಐ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಿಂದ 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ, ಹಣ ಹಾಗೂ ದರೋಡೆಗೆ ಬಳಸಿದ ವಸ್ತುಗಳನ

25 Dec 2025 3:34 pm
ಸಿಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸಿಬರ್ಡ್​ ಬಸ್ ಗೆ ಲಾಡಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟ

25 Dec 2025 3:26 pm
Maoists Encounter: ಒಡಿಶಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಐವರು ನಕ್ಸಲರ ಹತ್ಯೆ

Anti-naxal operations in Odisha: ಒಡಿಶಾದ ಕಂಧಮಾಲ್ ಮತ್ತು ಗಂಜಾಮ್​ನ ಅರಣ್ಯಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ತಂಡಗಳ ಜಂಟಿ ಕಾರ್ಯಾಚರಣೆಯಲ್ಲಿ ಐವರನ್ನು ಹತ್ಯೆ ಮಾಡಲಾಗಿದೆ. ಬುಧವಾರ ಮತ್ತು ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ವಿಶೇಷ ತಂಡಗಳು,

25 Dec 2025 3:15 pm
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ?

Virat Kohli - Rohit Sharma: ವಿಜಯ ಹಝಾರೆ ಟೂರ್ನಿಯ ದ್ವಿತೀಯ ಪಂದ್ಯಗಳು ಡಿಸೆಂಬರ್ 26 ರಂದು ನಡೆಯಲಿದೆ. ಮೊದಲ ದಿನದಂತೆ ಶುಕ್ರವಾರ ಕೂಡ 32 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ ದೆಹಲಿ ಹಾಗೂ ಮುಂಬೈ ತಂಡಗಳು ಸೇರಿವೆ. ಹೀಗಾಗಿ ರೋಹಿತ್ ಶರ್ಮಾ ಹಾಗೂ

25 Dec 2025 3:13 pm
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಇತ್ತೀಚಿನ ದಿನಗಳಲ್ಲಿ ಫ್ಯಾನ್ಸ್ ವಾರ್ ಜೋರಾಗಿದೆ. ಕಿಚ್ಚ ಸುದೀಪ್ ಅಭಿಮಾನಿಗಳು ಮತ್ತು ದರ್ಶನ್ ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ. ಕೆಟ್ಟ ಕಮೆಂಟ್​​ಗಳನ್ನು ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಮೇಲೆ ಪ

25 Dec 2025 3:13 pm
SBI Recruitment 2025: SBIನಲ್ಲಿ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SEO) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗಡುವನ್ನು ಜನವರಿ 5 ರವರೆಗೆ ವಿಸ್ತರಿಸಿದೆ. ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಆಸಕ್ತ ಅಭ್ಯರ್ಥಿಗಳು sbi.co.in ಅಧಿಕೃತ ವೆಬ

25 Dec 2025 3:06 pm
ನಿಧಿಯ ಉಡುಗೆ ಜನರನ್ನು ಕೆರಳಿಸಿತು; ವಿವಾದಾತ್ಮಕ ಹೇಳಿಕೆ ಕೊಟ್ಟ ನಟ

ಹೈದರಾಬಾದ್ ಮಾಲ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್ವಾಲ್ ಅವರಿಗೆ ಆದ ಅನುಭವದ ಬಗ್ಗೆ ತೆಲುಗು ನಟ ಶಿವಾಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟಿಯ ಉಡುಗೆಯೇ ಜನರನ್ನು ಕೆರಳಿಸಿತು ಎಂದು ಶಿವಾಜಿ ಆರೋಪಿಸಿದ್ದಾರೆ. ಇದಕ್ಕೆ ಪ

25 Dec 2025 3:01 pm
ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ

ರಾಜ್ಯದ 6 ಸಾವಿರಕ್ಕೂ ಹೆಚ್ಚಿನ ಸಂಖ್ಯೆ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಈ ಶಿಕ್ಷಕರು ಎಲ್ಲ ಮಕ್ಕಳನ್ನೂ ಒಂದೇ ತರಗತಿಯಲ್ಲಿ ಸೇರಿಸಿ ಪಾಠ ಮಾಡುವುದರ ಹೊರತು ಅವರಿಗೆ ಬೇರೆ ಆಯ

25 Dec 2025 2:52 pm
ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ

ಜಿಗಣೆ ಥೆರಪಿ ವಿವಿಧ ರೀತಿಯ ಕಾಯಿಲೆಗಳಿಗೆ ಅದರಲ್ಲಿಯೂ ಕೀಲು ನೋವು, ಚರ್ಮದ ಕಿರಿಕಿರಿ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಇದು ರಕ್ತದಿಂದ ಕಲ್ಮಶಗಳನ್ನು ತೆಗೆದುಹಾಕಲು, ಉರಿಯೂತ ಮತ್ತು ನೋವನ್ನು ಕಡಿಮೆ ಮಾಡ

25 Dec 2025 2:45 pm
Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ಕ್ಕೆ ಪವರ್ ಕಟ್

ಬೆಂಗಳೂರು ಪವರ್ ಕಟ್: ಗುರುವಾರ ಹೇಗೂ ಕ್ರಿಸ್ಮಸ್ ರಜೆ. ಶನಿವಾರ, ಭಾನುವಾರ ರಜೆ. ಶುಕ್ರವಾರ ಒಂದು ದಿನ ವರ್ಕ್ ಫ್ರಂ ಹೋಂ ಮಾಡಿದರೆ ಒಟ್ಟು 4 ದಿನ ಕಚೇರಿಗೆ ಹೋಗೋದು ತಪ್ಪುತ್ತೆ ಎಂದು ಏನಾದರೂ ಪ್ಲಾನ್ ಮಾಡಿದ್ದೀರಾ? ಡಿಸೆಂಬರ್ 26 ರಂ

25 Dec 2025 2:37 pm
ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ

ಚಾಮರಾಜನಗರದ ದೇಪಾಪುರ ಗ್ರಾಮದಲ್ಲಿ ಕಳೆದ ಮೂರು ತಿಂಗಳಿಂದ ಜನರನ್ನು ಭಯಭೀತರನ್ನಾಗಿಸಿದ್ದ ಹುಲಿಯ ಉಪಟಳ ಕೊನೆಗೊಂಡಿದೆ. ಅರಣ್ಯಾಧಿಕಾರಿಗಳು ಇಟ್ಟ ಬೋನಿಗೆ ಹುಲಿ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬ

25 Dec 2025 2:17 pm
Yearly Horoscope 2026 : 2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ವೃಶ್ಚಿಕ ರಾಶಿಯವರಿಗೆ 2026ರ ವಾರ್ಷಿಕ ಭವಿಷ್ಯ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಗುರು ಗ್ರಹದ ಸಂಚಾರದಿಂದ ಆರ್ಥಿಕ ಪ್ರಗತಿ, ಆದಾಯದಲ್ಲಿ ಏರಿಕೆ ಇರಲಿದೆ. ಮಕ್ಕಳ ಚಿಂತೆ, ಆಂತರಿಕ ಅಸಂತೃಪ್ತಿ ಹಾಗೂ

25 Dec 2025 2:07 pm
ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು?

Shah Rukh Khan Tamil movie: ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ದಕ್ಷಿಣದ ಸಿನಿಮಾಗಳಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಬೇಕೆಂದರೆ ಅದಕ್ಕೆ ಬಹಳ ಮಹತ್ವದ ಕಾರಣ ಇರಬೇಕು, ಇದೀಗ ಶಾರುಖ್ ಖಾನ್ ತಮಿಳ

25 Dec 2025 1:50 pm
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ? ತಜ್ಞ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ ನೋಡಿ

ಚಿತ್ರದುರ್ಗದ ಖಾಸಗಿ ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಕಾರ್ಯ ಸವಾಲಾಗಿ ಪರಿಣಮಿಸಿದೆ. ಚಿತ್ರದುರ್ಗ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಅವರು ತಿಳಿಸಿದಂತೆ, ಡಿಎನ್‌ಎ ಪರೀಕ್ಷೆ ಮೂಲಕ ಗು

25 Dec 2025 1:49 pm
Viral: ಕೋವಿಡ್ ತಂದ ಸಂಕಷ್ಟ; ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ

ಬದುಕು ನಾವಂದುಕೊಂಡಂತೆ ಇರಲ್ಲ. ಹೇಳದೇನೆ ಕಷ್ಟಗಳು ಬರುತ್ತವೆ. ಕೋವಿಡ್ ಸಮಯದಲ್ಲಿ ಸಾಕಷ್ಟು ಜನ ಕೆಲಸ ಕಳೆದುಕೊಂಡರು. ಜೀವನ ನಿರ್ವಹಣೆಗಾಗಿ ಬೇರೆ ಉದ್ಯೋಗದತ್ತ ಮುಖ ಮಾಡಿದರು. ಆದರೆ ಬೈಕ್‌ನಲ್ಲಿ ರ‍್ಯಾಪಿಡೋ ಚಾಲಕನಾಗಿ ಜೀವನ

25 Dec 2025 1:45 pm
‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’

`ಬುಕ್ ಮೈ ಶೋನಲ್ಲಿ ದ್ವೇಷಪೂರಿತ ವಿಮರ್ಶೆಗಳಿಂದ ಸಿನಿಮಾಗಳ ರೇಟಿಂಗ್ ಕುಸಿಯುವುದನ್ನು ತಡೆಯಲು ಕನ್ನಡ ಚಿತ್ರತಂಡಗಳು ಹೊಸ ತಂತ್ರಕ್ಕೆ ಮೊರೆ ಹೋಗಿವೆ. 'ಡೆವಿಲ್' ಚಿತ್ರದ ನಂತರ ಈಗ 'ಮಾರ್ಕ್' ಮತ್ತು '45' ತಂಡಗಳು ಕೋರ್ಟ್ ಆದೇಶದ ಮೂ

25 Dec 2025 1:45 pm
ಹೋಟೆಲ್, ರೆಸ್ಟೋರೆಂಟ್, ಬೇಕರಿಗಳ ಮೇಲೆ ಅಧಿಕಾರಿಗಳ ದಾಳಿ: 2-3 ದಿನದ ಹಳೆಯ ಮಾಂಸ, ಪನ್ನೀರ್ ಪತ್ತೆ

ರಾಯಚೂರಿನ ಹೋಟೆಲ್‌, ರೆಸ್ಟೋರೆಂಟ್‌, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿ, ಕಳಪೆ ಹಾಗೂ ಕಲಬೆರಕೆ ಆಹಾರ ಪದಾರ್ಥಗಳನ್ನು ಪತ್ತೆ ಮಾಡಿದೆ. ಹಳೆಯ ಮಾಂಸ, ಪನ್ನೀರ್, ಅನೈರ್ಮಲ್ಯ ಮತ್ತು ಪರವಾನಗಿ ಇಲ್ಲದಿರುವುದು ಕಂ

25 Dec 2025 1:06 pm
ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್​ಕ್ಲೇಮ್ಡ್ ಡೆಪಾಸಿಟ್ ಮರಳಿಪಡೆಯುವುದು ಹೇಗೆ?

RBI campaign to return unclaimed bank deposits: ಹತ್ತಕ್ಕೂ ಹೆಚ್ಚು ವರ್ಷಗಳಿಂದ ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗಳು ಮತ್ತು ಠೇವಣಿಗಳನ್ನು ವಿಶೇಷ ನಿಧಿಗೆ ವರ್ಗಾವಣೆ ಮಾಡಲಾಗುತ್ತದೆ. ಈ ರೀತಿ ದೇಶಾದ್ಯಂತ 75,000 ಕೋಟಿ ರೂನಷ್ಟು ಮೊತ್ತದ ಹಣ ಈ ನಿಧಿಯಲ್

25 Dec 2025 12:58 pm
‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

45 Movie Twitter Review: ‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್

25 Dec 2025 12:50 pm
PM Modi Christmas: ದೆಹಲಿಯ ಚರ್ಚ್‌ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಮೋದಿ ಭಾಗಿ; ಕ್ಯಾಥೆಡ್ರಲ್ ಚರ್ಚ್‌ನ ವಿಶೇಷತೆ ಇಲ್ಲಿದೆ

ಪ್ರಧಾನಿ ಮೋದಿ ಇಂದು ದೆಹಲಿಯ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಹಮ್ಮಿಕೊಂಡಿದ್ದ ಕ್ರಿಸ್‌ಮಸ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಈ ಭೇಟಿ ಧಾರ್ಮಿಕ ಸಾಮರಸ್ಯದ ಸಂದೇಶ ನೀಡುವುದರ ಜೊತೆಗೆ ಈ ಐತಿಹಾಸಿಕ ಚರ್ಚ್ ಅನ

25 Dec 2025 12:40 pm
ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು

ನವ ವಿವಾಹಿತೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಪತಿಯೇ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವದರ ಒಳಗೆಯೇ ಆತ ಆಕೆಗೆ ಕಿರುಕುಳ ನೀಡುತ್ತ

25 Dec 2025 12:39 pm
‘ಮಾರ್ಕ್’ ಸಿನಿಮಾ ನೋಡಿದವರು ಹೇಳಿದ್ದೇನು? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ

Mark twitter review: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ಬಿಡುಗಡೆ ಆಗಿದೆ. ಬೆಳ್ಳಂಬೆಳಿಗ್ಗೆ ‘ಮಾರ್ಕ್’ ಸಿನಿಮಾ ವೀಕ್ಷಿಸಿದವರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರ

25 Dec 2025 12:37 pm
ಗ್ರಾಮಸ್ಥರ ಬೆಚ್ಚಿಬೀಳಿಸಿದ ಗಜಪಡೆ: ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!

ಆನೇಕಲ್ ಪ್ರದೇಶದ ತಮಿಳುನಾಡು ಗಡಿ ಭಾಗದ ಗ್ರಾಮಗಳಲ್ಲಿ ಕಾಡಾನೆಗಳ ನಿರಂತರ ಓಡಾಟ, ಉಪಟಳ ಹೆಚ್ಚಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಕಾಡಾನೆ

25 Dec 2025 12:30 pm
ಬಾಕ್ಸಿಂಗ್ ಡೇ ಟೆಸ್ಟ್​ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ

Australia vs England: ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಯನ್ನು ಆಸ್ಟ್ರೇಲಿಯಾ ತಂಡ ವಶಪಡಿಸಿಕೊಂಡಿದೆ. ಇಂಗ್ಲೆಂಡ್ ವಿರುದ್ಧದ ಈ ಸರಣಿಯ ಮೊದಲ ಮೂರು ಮ್ಯಾಚ್​ಗಳನ್ನು ಆಸೀಸ್ ಪಡೆ ಗೆದ್ದುಕೊಂಡಿದ್ದ

25 Dec 2025 12:18 pm
Optical Illusion: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಒಗಟಿನ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಈ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ಸವಾಲೊಡ್ದುವುದು ಮಾತ್ರವಲ್ಲ ಮೆದುಳಿಗೆ ವ್ಯಾಯಾಮ ನೀಡುತ್

25 Dec 2025 12:04 pm
ಪದೇ ಪದೇ ಕರೆಂಟ್​​ ತೆಗೆಯುತ್ತಿದ್ದ ಪವರ್​​ ಅಧಿಕಾರಿಗಳಿಗೆ ಶಾಕ್​​ ಕೊಟ್ಟ ಶಾಸಕ

ಹರಿದ್ವಾರದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸಾರ

25 Dec 2025 12:03 pm
ವಿಶ್ವ ಬಾಕ್ಸ್ ಆಫೀಸ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’

ರಣವೀರ್ ಸಿಂಗ್ ನಟನೆಯ 'ಧುರಂದರ್' 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿ ಹೊರಹೊಮ್ಮಿದೆ. 935 ಕೋಟಿ ಗಳಿಸಿ, 'ಕಾಂತಾರ: ಚಾಪ್ಟರ್ 1' ದಾಖಲೆ ಮುರಿದಿದೆ. ಭಾರತದಲ್ಲಿ 600 ಕೋಟಿ ಗಳಿಸಿದ್ದು, ಅಲ್ಪಾವಧಿಯಲ್ಲೇ 1000 ಕೋಟಿ ಕ್ಲಬ್ ಸೇರ

25 Dec 2025 11:58 am
Garuda Purana: ಅವಿವಾಹಿತ ವ್ಯಕ್ತಿಯ ಶ್ರಾದ್ಧವನ್ನು ಯಾರು ಮಾಡಬಹುದು? ಈ ಬಗ್ಗೆ ಗರುಡ ಪುರಾಣ ಹೇಳುವುದೇನು?

ಗರುಡ ಪುರಾಣವು ಅವಿವಾಹಿತರು ಮರಣಹೊಂದಿದರೆ, ಅವರ ಶ್ರಾದ್ಧ ಮಾಡುವ ಹಕ್ಕಿನ ಬಗ್ಗೆ ಸ್ಪಷ್ಟವಾಗಿ ವಿವರಿಸುತ್ತದೆ. ಆತ್ಮ ಶಾಂತಿಗಾಗಿ ನಡೆಸುವ ಈ ಆಚರಣೆಯನ್ನು ತಂದೆ, ಸಹೋದರರು ಅಥವಾ ಚಿಕ್ಕಪ್ಪ ನಿರ್ವಹಿಸಬಹುದು. ಅಕಾಲಿಕ ಮರಣ ಹೊ

25 Dec 2025 11:47 am
ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡು 9ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಪ್ರಧಾನಿ ಮೋದಿ, ಸಿಎಂ ಸಿದ್ಧರ

25 Dec 2025 11:37 am
ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್​​

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತದಿಂದಾಗಿ, ಮಂಗಳೂರು ವಿಶ್ವವಿದ್ಯಾಲಯವು 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಕಾರ್ಯನ

25 Dec 2025 11:36 am
ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಕ್ರಿಸ್ಮಸ್ 2025: ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ದೇಶದ ಜನತೆಗೆ ಶುಭ ಹಾರೈಸಿದ

25 Dec 2025 11:36 am
ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ

Aligarh Muslim University teacher Rao Danish Ali shot dead: ಉತ್ತರಪ್ರದೇಶದ ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ ಎಬಿಕೆ ಸ್ಕೂಲ್​ನ ಟೀಚರ್ ರಾವ್ ದಾನಿಶ್ ಅಲಿ ಅವರನ್ನು ಹತ್ಯೆಗೈಯಲಾಗಿದೆ. ಯೂನಿವರ್ಸಿಟಿ ಕ್ಯಾಂಪಸ್ ಪ್ರದೇಶದಲ್ಲೇ ಡಿಸೆಂಬರ್ 24ರಂದು ರಾತ್ರಿ 9ಗಂ

25 Dec 2025 11:34 am
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್

‘ಮಾರ್ಕ್’ ಸಿನಿಮಾ ನೋಡಿ ಅಭಿಮಾನಿಗಳು ಕಾದು ಕುಳಿತಿದ್ದರು. ಕೊನೆಗೂ ಆ ಸಮಯ ಬಂದೇ ಬಿಟ್ಟಿದೆ. ‘ಮಾರ್ಕ್’ ಚಿತ್ರವನ್ನು ಫ್ಯಾನ್ಸ್ ಕಣ್ತುಂಬಿಕೊಂಡಿದ್ದಾರೆ. ಸುದೀಪ್ ನಟನೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈ ಚಿತ್ರ

25 Dec 2025 11:08 am
Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು?

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25ಕ್ಕೆ ‘ಮಾರ್ಕ್’ ಸಿನಿಮಾ ಕನ್ನಡ ಮತ್ತು ತಮಿಳಿನಲ್ಲಿ ಬಿಡುಗಡೆ ಆಗಿದೆ. ‘ಮ್ಯಾಕ್ಸ್’ ಖ್ಯಾತಿಯ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದ

25 Dec 2025 10:58 am
Gold Rate Today Bangalore: ಗುರುವಾರವೂ ಹೆಚ್ಚಿದ ಚಿನ್ನ, ಬೆಳ್ಳಿ ಬೆಲೆ

Bullion Market 2025 December 25th: ಕ್ರಿಸ್ಮಸ್ ಹಬ್ಬದ ದಿನವಾದ ಇಂದು ಚಿನ್ನ, ಬೆಳ್ಳಿ ಬೆಲೆಗಳು ಅಲ್ಪ ಏರಿಕೆ ಆಗಿವೆ. ಚಿನ್ನದ ಬೆಲೆ 30 ರೂ, ಬೆಳ್ಳಿ ಬೆಲೆ 1 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 12,735 ರೂನಿಂದ 12,765 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲ

25 Dec 2025 10:55 am
Office Desk Vastu: ಕಚೇರಿಯ ಮೇಜಿನ ಮೇಲೆ ಈ ವಸ್ತುಗಳನ್ನು ಇಡಲೇಬೇಡಿ; ಇದು ನಿಮ್ಮ ಪ್ರಗತಿಗೆ ಅಡ್ಡಿ

ವಾಸ್ತು ಶಾಸ್ತ್ರದ ಪ್ರಕಾರ, ಕಚೇರಿ ಮೇಜಿನ ಮೇಲಿನ ಕೆಲವು ವಸ್ತುಗಳು ನಿಮ್ಮ ವೃತ್ತಿಜೀವನದ ಯಶಸ್ಸು ಮತ್ತು ಪ್ರಗತಿಯ ಮೇಲೆ ಅಡ್ಡ ಪರಿಣಾಮ ಬೀರಬಹುದು. ಉಳಿದ ಆಹಾರ, ಹಿಂಸಾತ್ಮಕ ಚಿತ್ರಗಳು, ಒಣಗಿದ ಹೂವುಗಳು, ಹಳೆಯ ದಾಖಲೆಗಳು ಮತ್

25 Dec 2025 10:41 am
ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ!

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಚಹಾ ತಣ್ಣಗಾಯ್ತು ಅಂತಾ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯಕ್ಕೆ ಎಷ್ಟ

25 Dec 2025 10:36 am
ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿಕ್ಕಿಯಾಗಿ ಸ್ಲೀಪರ್ ಕೋಚ್ ಬಸ್ ಬೆಂಕಿ ಹೊತ್ತಿಕೊಂಡ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದ

25 Dec 2025 10:36 am
Viral: ಕಾಂಡೋಮ್‌ಗಾಗಿ ಬರೋಬ್ಬರಿ 1 ಲಕ್ಷ ರೂ ಖರ್ಚು ಮಾಡಿದ ಚೆನ್ನೈ ವ್ಯಕ್ತಿ

ಸಾಮಾನ್ಯವಾಗಿ ಬಟ್ಟೆ, ಶೂ, ಮೇಕಪ್ ಕಿಟ್ ಸೇರಿದಂತೆ ಇನ್ನಿತ್ತರ ವಸ್ತುಗಳನ್ನು ಖರೀದಿಸಿ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡುವವರನ್ನು ನೀವು ನೋಡಿರುತ್ತೀರಿ. ಸ್ವಿಗ್ಗಿಯ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಇನ್‌ಸ್ಟಾಮಾರ್ಟ್‌ನ

25 Dec 2025 10:34 am
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!

Dubai Capitals vs Sharjah Warriorz: ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್

25 Dec 2025 10:24 am
Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಜಯಂತಿಯ ಪ್ರಯುಕ್ತ ಪ್ರತಿ ವರ್ಷ ಭಾರತದಲ್ಲಿ 'ಉತ್ತ

25 Dec 2025 10:01 am
ಒಂದೇ ದಿನ ಮೂರು ಸ್ಫೋಟಕ ಸೆಂಚುರೀಸ್..!

Vijay Hazare Trophy 2025: ವಿಜಯ ಹಝಾರೆ ಟೂರ್ನಿಯ ಮೊದಲ ದಿನವೇ ಬರೋಬ್ಬರಿ 22 ಶತಕಗಳು ಮೂಡಿಬಂದಿವೆ. ಈ ಇಪ್ಪತ್ತೆರಡು ಸೆಂಚುರಿಗಳಲ್ಲಿ ಮೂರು ವಿಸ್ಫೋಟಕ ಶತಕಗಳು ಕೂಡ ಸೇರಿವೆ. ಅಂದರೆ ವಿಜಯ ಹಝಾರೆ ಟೂರ್ನಿಯ ದಾಖಲೆಯ ಎರಡು ಸೆಂಚುರಿಗಳು ಒಂದೇ ದಿ

25 Dec 2025 10:00 am
ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗದ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ

25 Dec 2025 9:49 am
Video: ಚಿತ್ರದುರ್ಗ ಬಸ್ ದುರಂತ: ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ, 42 ಶಾಲಾ ಮಕ್ಕಳು ಪವಾಡಸದೃಶ ಪಾರು

ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್-ಲಾರಿ ಅಪಘಾತದಲ್ಲಿ ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಸಮಾನಾಂತರವಾಗಿ ಸಾಗುತ್ತಿದ್ದ ಶಾಲಾ ಮಕ್ಕಳ ಬಸ್ಸು ಡಿಕ್ಕಿಯ ಹೊರತಾಗಿಯೂ ಅದೃಷ್ಟವಶಾತ್ 42 ಮಕ್ಕಳ

25 Dec 2025 9:47 am
VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ?

Virat Kohli - Rohit Sharma: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಒಂದು ಏಕದಿನ ಅಂತಾರಾಷ್ಟ್ರೀಯ ಪಂದ್ಯವಾಡಿದರೆ ಸಿಗುವ ಸಂಭಾವನೆ ಬರೋಬ್ಬರಿ 6 ಲಕ್ಷ ರೂ. ಹಾಗೆಯೇ ಟೆಸ್ಟ್ ಮ್ಯಾಚ್​ ಆಡಿದಾಗ ಪ್ರತಿ ಪಂದ್ಯಕ್ಕೆ 15 ಲಕ್ಷ ರೂ. ಪಡೆಯುತ್ತಿದ್ದರು. ಇ

25 Dec 2025 9:34 am
ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್

ಹಿರಿಯೂರಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಘಟನೆಯ ಭಯಾನಕತೆ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾತನಾಡಿದ್ದಾರೆ. ಅವರು ಬಚಾವಾಗಿದ್ಹೇಗೆ ಎಂದು ತಿಳಿಸಿದ್ದಾರೆ. ಸದ್ಯ ಅವರು ಆಸ್

25 Dec 2025 9:27 am
ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ಕಡಲೂರಿನಲ್ಲಿ ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಟೈರ್ ಸ್ಫೋಟಗೊಂಡು ಬಸ್ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತ

25 Dec 2025 9:23 am
ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು?

ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವೀಕ್ ಜೋರಾಗಿಯೇ ನಡೆದಿದೆ. ಗಿಲ್ಲಿ ಕುಟುಂಬದವರು ಆಗಮಿಸಿ ಇಡೀ ಮನೆಯ ಖುಷಿಯನ್ನು ಹೆಚ್ಚಿಸಿದ್ದಾರೆ. ಪ್ರೀತಿಯಿಂದ ಗಿಲ್ಲಿಯನ್ನು ಅಪ್ಪಿದ್ದಾರೆ. ಇದರ ಜೊತೆಗೆ ಕೂದಲು ಬಾಚಿಕೊಳ್ಳುವ ಬಗ

25 Dec 2025 9:00 am
ಮೂರು ವರ್ಷ, ಐದು ದೊಡ್ಡ ಸಿನಿಮಾ; ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಹಬ್ಬ

ಪುಷ್ಪ ಚಿತ್ರದ ಯಶಸ್ಸಿನ ನಂತರ ಜಾಗತಿಕ ಮನ್ನಣೆ ಗಳಿಸಿದ ಅಲ್ಲು ಅರ್ಜುನ್, ತಮ್ಮ ಮುಂದಿನ ಮೂರು ವರ್ಷಗಳ ಐದು ದೊಡ್ಡ ಯೋಜನೆಗಳನ್ನು ಎಚ್ಚರಿಕೆಯಿಂದ ಯೋಜಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಈ ಚಿತ್

25 Dec 2025 8:42 am
ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇರುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ನಿಲ್ದಾಣಕ್ಕೆ ಹೋದ ನಂತರ ವಾಹನವನ್ನು ಎಲ್ಲಿ ಪಾರ್ಕ್ ಮಾಡುವುದು ಎಂಬುದೇ ತಲೆನೋವಾಗಿರುತ್ತದೆ. ಇದೀಗ ಸಮಸ್ಯೆಗೆ ಬ್ರೇಕ್ ಹಾಕಲು ಡಿಸಿ

25 Dec 2025 8:26 am
ಒಂದೇ ಒಂದು ರನ್​​ನೊಂದಿಗೆ ವರ್ಲ್ಡ್​ ರೆಕಾರ್ಡ್ ಮುರಿದ ವಿರಾಟ್ ಕೊಹ್ಲಿ

Virat Kohli: ಬೆಂಗಳೂರಿನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು 50 ಓವರ್​ಗಳಲ್ಲಿ 298 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ದೆಹಲಿ ಪರ ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 3 ಸಿಕ್

25 Dec 2025 8:25 am
Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ

Mark First Half Review: ಭಾರಿ ನಿರೀಕ್ಷೆ ಮೂಡಿಸಿದ್ದ ‘ಮಾರ್ಕ್’ ಸಿನಿಮಾ ತೆರೆಕಂಡಿದೆ. ಮುಂಜಾನೆಯೇ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಕಿಚ್ಚ ಸುದೀಪ್ ಜೊತೆ ಶೈನ್ ಟಾಮ್ ಚಾಕೋ, ಯೋಗಿ ಬಾಬು ಮುಂತಾದ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ.

25 Dec 2025 8:20 am
ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ

‘45’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ನಿರೀಕ್ಷಯನ್ನು ಮೀರಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಪ್ರೀಮೀಯರ್ ಶೋಗಳು ನಡೆದಿವೆ. ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿ ಸಿನಿಮಾಗೆ ಬೆಂಬಲ ನ

25 Dec 2025 8:04 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ

Karnataka Weather Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು ಆವರಿಸಿದೆ. ಬೆಂಗಳೂರಿನಲ್ಲಿ ತಾಪಮಾನ 17C ಇರಲಿದ್ದು, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಹೆಚ್ಚಾಗಿ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ

25 Dec 2025 8:00 am
ಕರ್ನಾಟಕ ತಂಡದ ವಿಶ್ವ ದಾಖಲೆಯ ಚೇಸಿಂಗ್

Vijay Hazare Trophy 2025: ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ದಾಖಲೆಯ ಮೊತ್ತ ಚೇಸ್ ಮಾಡುವ ಮೂಲಕ. ಅಂದರೆ ಲಿಸ್ಟ್ ಎ ಕ್ರಿಕೆಟ್​ನಲ್ಲಿ 400+ ರನ್​ಗಳನ್ನು ಚೇಸ್ ಮಾಡಿ ವಿಶ್ವ ದಾಖಲೆ ಬರೆಯ

25 Dec 2025 7:54 am
ಹೃತಿಕ್ ಮನೆಯಲ್ಲಿ ಮದುವೆ ಸಂಭ್ರಮ; ತಂದೆ, ಮಕ್ಕಳ ಜೊತೆ ಹಾಡಿ ಕುಣಿದ ನಟ

ನಟ ಹೃತಿಕ್ ರೋಷನ್ ಸೋದರಸಂಬಂಧಿ ಇಶಾನ್ ರೋಷನ್ ವಿವಾಹ ಸಂಭ್ರಮದಲ್ಲಿ ಹೃತಿಕ್ ಮತ್ತು ಅವರ ಮಕ್ಕಳು ನೃತ್ಯ ಮಾಡಿ ಗಮನ ಸೆಳೆದಿದ್ದಾರೆ. ಈ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇದೇ ವೇಳೆ, ಹೃತಿಕ್ ಗೆಳತಿ ಸಬಾ ಆಜಾದ

25 Dec 2025 7:47 am
ಕಾಮಿಡಿ ವಿಷಯದಲ್ಲಿ ಗಿಲ್ಲಿನ ತೆಗಳಿದ್ದ ಧನುಷ್​​ಗೆ ತಾಯಿಯಿಂದಲೇ ಮುಖಭಂಗ

ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದ್ದು, ಧನುಷ್ ತಾಯಿ ದೊಡ್ಮನೆಗೆ ಆಗಮಿಸಿದ್ದಾರೆ. ಯಾವಾಗಲೂ ಗಿಲ್ಲಿ ಕಾಮಿಡಿಯನ್ನು ಟೀಕಿಸುತ್ತಿದ್ದ ಧನುಷ್‌ಗೆ ಅವರ ತಾಯಿಯಿಂದಲೇ ಮುಖಭಂಗವಾಗಿದೆ. ತಾಯಿ ಗಿಲ್ಲಿ ಕಾಮಿಡಿಯನ

25 Dec 2025 7:31 am
Daily Devotional: ಮನೆಯಲ್ಲಿ ಪುರುಷರು ಕಸ ಗುಡಿಸುವುದರಿಂದ ಇದೆ ಅಪಾರ ಲಾಭ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಪುರುಷರು ಮನೆಯನ್ನು ಗುಡಿಸುವುದು ಕೇವಲ ಸ್ವಚ್ಛತೆಯಲ್ಲ, ಬದಲಾಗಿ ಆಧ್ಯಾತ್ಮಿಕವಾಗಿ ಮಹತ್ತರ ಫಲಗಳನ್ನು ನೀಡುತ್ತದೆ. ಇದರಿಂದ ಬಡತನ ನಿವಾರಣೆಯಾಗಿ ಸಂಪತ್ತು ವೃದ್ಧಿಯಾಗುತ್ತದೆ, ಮನೆಯಲ್ಲಿ ಶಾಂತಿ ನೆಲೆಸುತ್ತದೆ ಹಾಗೂ ಮಹಾಲ

25 Dec 2025 7:29 am
Daily Devotional: ದೇವರ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಎಚ್ಚರ: ಈ ಕ್ರಮ ಪಾಲಿಸಲು ಮರೆಯಬೇಡಿ

ದೇವರ ಟ್ಯಾಟೂಗಳು ಭಕ್ತಿಯ ಸಂಕೇತವಾದರೂ, ಅವುಗಳನ್ನು ದೇಹದ ಮೇಲೆ ಹಾಕಿಸಿಕೊಳ್ಳುವಾಗ ಶುದ್ಧ ಮನಸ್ಸು ಮತ್ತು ಉತ್ತಮ ನಡತೆ ಅವಶ್ಯಕ. ಇದನ್ನು ದೀಕ್ಷೆಯಾಗಿ ಸ್ವೀಕರಿಸಬೇಕು. ಕೇವಲ ಪ್ರದರ್ಶನಕ್ಕಾಗಿ ಟ್ಯಾಟೂ ಹಾಕಿಸಿಕೊಂಡರೆ ಅದ

25 Dec 2025 7:23 am
ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು

ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂ

25 Dec 2025 7:15 am
ವೈಭವ್ ಆರ್ಭಟಕ್ಕೆ ದಾಖಲೆಗಳೇ ಧೂಳೀಪಟ..!

Vaibhav Suryavanshi Records: ವಿಜಯ ಹಝಾರೆ ಟೂರ್ನಿಯಲ್ಲಿ ನಡೆದ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 190 ರನ್ ಬಾರಿಸಿದ್ದಾರೆ. ಈ

25 Dec 2025 7:10 am
Horoscope Today 25 Decembe: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇದೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 25ರ ದಿನಭವಿಷ್ಯವನ್ನು ನೀಡಿದ್ದಾರೆ. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ರಾಶಿಚಕ್ರ ಚಿಹ್ನೆ

25 Dec 2025 7:10 am
‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ?

'ಡೆವಿಲ್‌' ಸಿನಿಮಾಕ್ಕೆ 'ಮಾರ್ಕ್' ಹಾಗೂ '45' ಚಿತ್ರಗಳಿಂದ ದೊಡ್ಡ ಸ್ಪರ್ಧೆ ಎದುರಾಗಿದೆ. ಈ ಹೊಸ ಕನ್ನಡ ಸಿನಿಮಾಗಳ ಆಗಮನದಿಂದ 'ಡೆವಿಲ್‌'ಗೆ ಸಿಕ್ಕಿದ್ದ ಚಿತ್ರಮಂದಿರಗಳು ಮತ್ತು ಶೋಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರಿಂದ ಚಿತ್ರ

25 Dec 2025 7:06 am
ಚಿಕ್ಕಬಳ್ಳಾಪುರ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ? ಚೇಳೂರಿನಲ್ಲಿ ಮರ್ಯಾದಾ ಹತ್ಯೆ ಶಂಕೆ

ಹುಬ್ಬಳ್ಳಿಯಲ್ಲಿ ನಡೆದ ಭೀಕರ ಮರ್ಯಾದಾ ಹತ್ಯೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ. 40 ದಿನಗಳ ಗಂಡುಶಿಶುವಿನ ಸಾವಿಗೆ ಮುತ್ತಜ್ಜಿಯ

25 Dec 2025 6:50 am
ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ

Chitradurga Bus Accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ಘಟನೆ

25 Dec 2025 6:18 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 25ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 25ರ ಗುರುವಾರದ ದಿನ

25 Dec 2025 12:45 am
Horoscope Today 25 December : ಇಂದು ಈ ರಾಶಿಯವರಿಗೆ ಯಾವುದೂ ಸುಲಭವಾಗಿ ಸಿಗಲ್ಲ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಪಂಚಮೀ ತಿಥಿ ಗುರುವಾರ ಪ್ರಚೋದನೆ, ವೈರಾಗ್ಯಭಾವ, ಧಾರ್ಮಿಕ ನಂಬಿಕೆ, ವಂಚನೆ, ಅಧಿಕ ಸಂಚಾರ, ಒತ್ತಡ ಕಾರ್ಯ, ಆದಾಯದ ಯೋಚನೆ, ಅನಾರೋಗ್ಯ ಪೀಡೆ, ಪರಿಹಾರೋಪಾ

25 Dec 2025 12:30 am
ಶಿವಣ್ಣ ಫ್ಯಾನ್ಸ್ ಕ್ರೇಜ್ ಯಾವತ್ತೂ ಕಡಿಮೆ ಆಗಲ್ಲ: ಸಾಕ್ಷಿ ತೋರಿಸಿದ ಕೆ.ಪಿ. ಶ್ರೀಕಾಂತ್

ಅರ್ಜುನ್ ಜನ್ಯ ಅವರು ಆ್ಯಕ್ಷನ್-ಕಟ್ ಹೇಳಿರುವ ‘45’ ಸಿನಿಮಾದ ಪ್ರೀಮಿಯರ್ ಶೋ ಯಶಸ್ವಿ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರ ಅಭಿನಯ ನೋಡಿ ಅವರ ಅಭಿಮಾನಿಗಳಿಗೆ ಬಹಳ ಖುಷಿಯಾಗಿದೆ. ಸಿನಿಮಾ ನೋಡಲು ಬಂದ ಕೆ.ಪಿ. ಶ್ರೀಕಾಂ

24 Dec 2025 10:55 pm