SENSEX
NIFTY
GOLD
USD/INR

Weather

26    C

Video: ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದ ಸ್ಯಾಮ್ ಪಿತ್ರೋಡಾ

ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯನ್ನು ಮುಖ್ಯವಾಗಿ ಅದರ ನೆರೆಹೊರೆಯ ಮೇಲೆ ಕ

19 Sep 2025 2:12 pm
ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ ಬೀದರ್‌ನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸ್ವಚ್ಛತಾ ಅಭಿಯಾನ

ಬೀದರ್‌ನಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವೆ ಶೋಭಾ ಕರಂದ್ಲಾಜೆ ಪೊರಕೆ ಹಿಡಿದು ಕಸ ಗುಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಬೀದರ

19 Sep 2025 2:10 pm
ಅಮೆರಿಕನಲ್ಲಿ ಶುರು ‘ಕಾಂತಾರ’ ಹವಾ, ಪ್ರೀಮಿಯರ್ ಶೋ ಬುಕಿಂಗ್ ಆರಂಭ

Kantara Chapter 1: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹವಾ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಜೋರಾಗಿದೆ. ಅಮೆರಿಕದಲ್ಲಿ ಸಿನಿಮಾದ ಪ್ರೀಮಿಯರ್ ಶೋ ದಿನಾಂಕ ನಿಗದಿ ಆಗಿದ್ದು, ಅಡ್ವಾನ್ಸ್ ಬುಕಿಂಗ್ ಸಹ ಆರಂಭ

19 Sep 2025 2:06 pm
ಸಗಣಿದೇ ವಿಭೂತಿ ಯಾಕೆ ಮಾಡ್ಕೋಬೇಕು ಅಂತಾನೆ ಆ ಸ್ವಾಮಿ! ನಾಯಿದೋ ಹಂದಿದೋ ಮಾಡಿ ಹಚ್ಕೊಳ್ಲಿ: ಯತ್ನಾಳ್ ವ್ಯಂಗ್ಯ

ಹಿಂದೂ ಮತ್ತು ಲಿಂಗಾಯತ ಧರ್ಮದ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಾರದ ಮಾತುಗಳನ್ನಾಡಿದ್ದಾರೆ. ಹಿಂದೂ ಧರ್ಮದ ಆಚಾರ ವಿಚಾರಗಳನ್ನು ಸದಾ ಪ್ರಶ್ನೆ ಮಾಡುವ ನಿಜಗುಣಾನಂದ ಸ್ವಾಮೀಜಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತ

19 Sep 2025 2:02 pm
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿ

19 Sep 2025 1:32 pm
ಕ್ವಾಂಟ್​ನಿಂದ ಭಾರತದ ಮೊದಲ ಈಕ್ವಿಟಿ ಲಾಂಗ್-ಶಾರ್ಟ್ ಎಸ್​ಐಎಫ್; ಮ್ಯುಚುವಲ್ ಫಂಡ್​ಗಿಂತ ಇದು ಲಾಭದಾಯಕವಾ?

Quant MF launches India’s first equity long-short SIF: ಕ್ವಾಂಟ್ ಮ್ಯುಚುವಲ್ ಫಂಡ್​ನಿಂದ ಕ್ಯುಎಸ್​ಐಎಫ್ ಈಕ್ವಿಟಿ ಲಾಂಗ್-ಶಾರ್ಟ್ ಫಂಡ್​ನ ಎನ್​ಎಫ್​ಒ ಆಫರ್ ಮಾಡಿದೆ. ಈ ಕೆಟಗರಿಯಲ್ಲಿ ಭಾರತದಲ್ಲಿ ಇದು ಮೊದಲ ಎಸ್​ಐಎಫ್ ಆಗಿದೆ. ಮ್ಯೂಚುವಲ್ ಫಂಡ್ ಹಾಗೂ ಪಿ

19 Sep 2025 1:28 pm
Video: ಮೊದಲ ಬಾರಿ ಐಸ್​​​ಕ್ರೀಮ್​​​ ತಿಂದ ಮಗು, ಕಂದಮ್ಮನ ರಿಯಾಕ್ಷನ್​​ ಹೇಗಿತ್ತು ನೋಡಿ

ಪುಟ್ಟ ಕಂದಮ್ಮಗಳ ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ಅದರಲ್ಲಿ ತಿಂಡಿ ತಿನಿಸನ್ನು ಬಾಯಿಗೆ ಇಟ್ಟರೆ ಪುಟಾಣಿಗಳು ನೀಡುವ ರಿಯಾಕ್ಷನ್ ಮಾತ್ರ ಮುದ್ದಾಗಿ ಇರುತ್ತದೆ. ಆದರೆ ಇದೀಗ ಇಲ್ಲೊಂದು ಕಂದಮ್ಮ ಮೊದಲ ಬಾರಿಗೆ ಐಸ

19 Sep 2025 1:18 pm
ಮೈಸೂರು ದಸರಾ: ಎರಡು ದಿನ ಹೊರತು ಪಡಿಸಿ 18 ದಿನ ರಜೆ, ಮಕ್ಕಳಿಗೆ ಹಬ್ಬವೋ ಹಬ್ಬ!

Dasara School Holiday: ಕರ್ನಾಟಕ ಶಿಕ್ಷಣ ಇಲಾಖೆ ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ 18 ದಿನ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಆ ಮೂಲಕ ಶಾಲಾ ಮಕ್ಕಳಿಗೆ ಭರ್ಜರಿ ರಜೆ ನೀಡಲಾಗಿದೆ. ಆದರೆ ಗಾಂಧಿ ಜಯಂತಿ ಮತ್

19 Sep 2025 1:02 pm
‘ಕಾಂತಾರ: ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

Kantara Chapter 1: ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಬಿಡುಗಡೆ ಆಗಿಲ್ಲ, ಸಿನಿಮಾದ ಬಗ್ಗೆ ಯಾವುದೇ ಸುದ್ದಿಗೋಷ್ಠಿ, ಪ್ರೀ ರಿಲೀಸ್ ಕಾರ್ಯಕ್ರಮದ ಘೋಷಣೆ ಆಗಿಲ್ಲ. ಹಾಡುಗಳು ಬಿಡುಗಡೆ ಆಗಿಲ್ಲ ಎಂಬ ದೂರುಗಳು ವ್ಯಕ್ತವಾಗಿದ್ದವು. ಇದೀಗ

19 Sep 2025 1:02 pm
ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ಮಾಡೋದೇ ದೊಡ್ಡ ಸವಾಲು: ಯೆಲ್ಲೋ ಲೈನ್​ನಲ್ಲಿ ಭಾರಿ ಸಮಸ್ಯೆ

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದರೊಂದಿಗೆ ಪಾರ್ಕಿಂಗ್ ಸಮಸ್ಯೆ ಮತ್ತು ಸಿಬ್ಬಂದಿಗಳ ಕೊರತೆಯೂ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೇಸರವನ್ನುಂಟುಮಾಡಿದೆ.

19 Sep 2025 12:49 pm
ಬಿಗ್ ಬಾಸ್​​ನಲ್ಲಿ ಲೆಸ್ಬಿಯನ್ ಕಪಲ್; ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

ಮಲಯಾಳಂ ಬಿಗ್ ಬಾಸ್‌ನಲ್ಲಿ ಲೆಸ್ಬಿಯನ್ ಜೋಡಿ ಅಧಿಲಾ ಮತ್ತು ನೂರಾ ಭಾಗವಹಿಸಿದ್ದಾರೆ. ಕೆಲವು ಸ್ಪರ್ಧಿಗಳು ಅವರನ್ನು ವಿರೋಧಿಸಿದರೆ, ನಿರೂಪಕ ಮೋಹನ್‌ಲಾಲ್ ಅವರು ದಂಪತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರ ಸಂಬಂಧದ ಬಗ್ಗೆ ಸ

19 Sep 2025 12:46 pm
ತನ್ನ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆಯಿತೆಂದು ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಪಾರ್ಕ್‌ನಲ್ಲಿ ತಾನು ಯುವತಿಯ ಕೈ ಹಿಡಿದು ಕುಳಿತಿರುವಂತಹ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಟ್ಟಿದ್ದಕ್ಕೆ ಯುವಕನೊಬ್ಬ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಹಾಸನದಲ್ಲ

19 Sep 2025 12:38 pm
Income Tax Refund Delay: ಇನ್ನೂ ರೀಫಂಡ್ ಬಂದಿಲ್ಲವಾ? ಏನು ಕಾರಣ? ಬಡ್ಡಿ ಸಮೇತ ಸಿಗುತ್ತಾ ಹಣ?

Reasons why ITR refunds getting delayed this year: ಸಾಮಾನ್ಯವಾಗಿ ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಸಿ ರೀಫಂಡ್​ಗೆ ಕ್ಲೇಮ್ ಮಾಡಿದವರಿಗೆ ಒಂದು ತಿಂಗಳಲ್ಲಿ ಹಣ ಸಿಗುತ್ತೆ. ಆಗಸ್ಟ್​ನಲ್ಲೇ ಐಟಿಆರ್ ಸಲ್ಲಿಸಿದವರಿಗೆ ಇನ್ನೂ ರೀಫಂಡ್ ಸಿಕ್ಕಿಲ್ಲ. ಆದರೆ,

19 Sep 2025 12:36 pm
iPhone 17 Sale: ಐಫೋನ್ 17 ಸರಣಿ ಖರೀದಿಗೆ ರಾತ್ರಿಯಿಂದಲೇ ಕ್ಯೂ ನಿಂತ ಜನರು: ಈ ಬಾರಿ ದಾಖಲೆ ಖಚಿತ

ಐಫೋನ್ 17 ಸರಣಿಯ ಮುಂಗಡ ಬುಕಿಂಗ್ ನಂತರ, ಆಪಲ್‌ನ ಹೊಸ ಫ್ಲ್ಯಾಗ್‌ಶಿಪ್ ಸರಣಿಯ ಮಾರಾಟ ಇಂದು (ಸೆಪ್ಟೆಂಬರ್ 19) ಪ್ರಾರಂಭವಾಗಿದೆ. ವಿಶೇಷ ಎಂದರೆ ಈ ವರ್ಷ, ಜನರು ಐಫೋನ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಮತ್ತು ಅಂಗಡಿಗಳು ತೆರೆ

19 Sep 2025 12:32 pm
ಹಿಂದೂ ಧರ್ಮದಿಂದ ಲಿಂಗಾಯತರ ದೂರ ಮಾಡಲು ಕಮ್ಯೂನಿಸ್ಟ್ ಮೈಂಡೆಡ್ ಸ್ವಾಮೀಜಿಗಳ ಸಂಚು: ಯತ್ನಾಳ್ ಕಿಡಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಬಗ್ಗೆ ಮಾತನಾಡಿದ್ದು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವಿನ ಭೇದಾಭಿಪ್ರಾಯಗಳನ್ನು ತಪ್ಪಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

19 Sep 2025 12:26 pm
ಕುಡಿದು ಬಂದು ಯುವಕರಿಂದ ಡ್ಯಾನ್ಸ್: ಪ್ರಶ್ನಿಸಿದ್ದಕ್ಕೆ ಮಾಜಿ ಸೈನಿಕನ ಮನೆಗೆ ಕಲ್ಲೆಸೆತ

ಧಾರವಾಡದ ನಗರಕರ್ ಕಾಲನಿಯಲ್ಲಿ ಮಧ್ಯರಾತ್ರಿ ಕುಡಿದು ಬಂದು ಡ್ಯಾನ್ಸ್​​ ಮಾಡುತ್ತಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕಾಗಿ ಮಾಜಿ ಸೈನಿಕ ಕೆ. ಮಡಿವಾಳಯ್ಯ ಪೂಜಾರ್ ಅವರ ಮನೆಗೆ ಕಲ್ಲು ತೂರಾಟ ಮಾಡಿದ್ದಾರೆ. ಈ ಘಟನೆ ಸಿಸಿಟಿವಿ

19 Sep 2025 12:11 pm
Navaratri 2025: ನವರಾತ್ರಿ ಪ್ರಾರಂಭಕ್ಕೂ ಮುನ್ನ ಮನೆಯಲ್ಲಿ ಈ ವಾಸ್ತು ಸಲಹೆಗಳನ್ನು ಅನುಸರಿಸಿ

ಈ ವರ್ಷದ ನವರಾತ್ರಿಯಲ್ಲಿ ಸಕಾರಾತ್ಮಕತೆ ಮತ್ತು ಸಮೃದ್ಧಿಯನ್ನು ಆಕರ್ಷಿಸಲು ವಾಸ್ತು ಶಾಸ್ತ್ರದ ಪ್ರಮುಖ ಸಲಹೆಗಳನ್ನು ಅನುಸರಿಸುವುದು ಅಗತ್ಯ. ಮನೆಯ ಸ್ವಚ್ಛತೆ, ವಿಶೇಷವಾಗಿ ಈಶಾನ್ಯ ಮತ್ತು ನೈಋತ್ಯ ದಿಕ್ಕುಗಳು, ಮುಖ್ಯ ದ್ವ

19 Sep 2025 12:08 pm
‘ಟಾಕ್ಸಿಕ್​​’ ಚಿತ್ರಕ್ಕಾಗಿ ಲಂಡನ್​ಗೆ ಹಾರಿದ ಯಶ್; ನಡೆಯುತ್ತಿದೆ ದೊಡ್ಡ ಕೊಲಾಬರೇಷನ್

Toxic Movie: ರಾಕಿಂಗ್ ಸ್ಟಾರ್ ಯಶ್ ಅವರ ‘ಟಾಕ್ಸಿಕ್’ ಚಿತ್ರದ ಮುಂಬೈ ಶೂಟಿಂಗ್ ಮುಗಿದ ನಂತರ, ಅವರು ಲಂಡನ್‌ಗೆ ತೆರಳಿದ್ದಾರೆ. ಹಾಲಿವುಡ್ ಆ್ಯಕ್ಷನ್ ನಿರ್ದೇಶಕರ ಸಹಯೋಗದೊಂದಿಗೆ ಚಿತ್ರೀಕರಣ ನಡೆದಿದೆ. ಲಂಡನ್‌ನಲ್ಲಿ ಅಂತರರಾಷ್ಟ್ರ

19 Sep 2025 11:52 am
ತಮಿಳು ನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ನುಗ್ಗಿದ ವ್ಯಕ್ತಿ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅಧ್ಯಕ್ಷ ವಿಜಯ್ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನೀಲಂಕರೈ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂ

19 Sep 2025 11:49 am
ಯೂಟ್ಯೂಬರ್​​​ಗಳ ಸಿನಿಮಾ: ಬಜೆಟ್ 2 ಕೋಟಿ ಗಳಿಸಿದ್ದು 50 ಕೋಟಿ

Little hearts movie collection: ಪ್ರೇಕ್ಷಕರು ಸಿನಿಮಾಕ್ಕೆ ಬರುತ್ತಿಲ್ಲ ಎಂಬ ದೂರು ಕೇಳಿ ಬರುತ್ತಲೇ ಇದೆ. ಜನರನ್ನು ಸಿನಿಮಾಕ್ಕೆ ಕರೆದುಕೊಂಡು ಬರಲು ಸ್ಟಾರ್ ನಟರು ಭಾರಿ ಬಜೆಟ್​​ನ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆದರೆ ಕೇವಲ 2 ಕೋಟಿ ಬಜೆಟ

19 Sep 2025 11:49 am
ಇಪಿಎಫ್​ಒನಲ್ಲಿ ಹೊಸ ಫೀಚರ್ಸ್; ಪಾಸ್​ಬುಕ್ ಲೈಟ್, ಟ್ರಾನ್ಸ್ಫರ್ ಸರ್ಟಿಫಿಕೇಟ್, ತ್ವರಿತ ಅನುಮೋದನೆ

EPFO brings more reforms and features: ಇಪಿಎಫ್​ಒ ಸಂಸ್ಥೆ ಮತ್ತೆ ಹೊಸ ಸುಧಾರಣೆಗಳನ್ನು ಮಾಡಿಕೊಂಡಿದೆ. ಹೊಸ ಫೀಚರ್​ಗಳನ್ನೂ ಪರಿಚಯಿಸಿದೆ. ಪೋರ್ಟಲ್ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ಸದಸ್ಯರಿಗೆ ಸುಲಭ ಮಾಡಲು ಪಾಸ್​ಬುಕ್ ಲೈಟ್ ಫೀಚರ್ ತಂದಿದೆ.

19 Sep 2025 11:34 am
Bengaluru Traffic: ಬೆಳ್ಳಂದೂರು, ಮಾರತ್ತಹಳ್ಳಿ ಸುತ್ತಮುತ್ತ ಸಂಚಾರ ದಟ್ಟಣೆ ನಿವಾರಣೆಗೆ ಹೊಸ ಪ್ಲಾನ್!

ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಮಾರತಹಳ್ಳಿ ಮತ್ತು ಬೆಳ್ಳಂದೂರು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್‌ ನಿಭಾಯಿಸಲು, ಒಂದು ವಾರದ ಪ್ರಾಯೋಗಿಕ ಯೋಜನೆಯಡಿ ಮಾರ್ಗ ಬದಲಾವಣೆಯನ್ನು ಹೆಚ್ಎಎಲ್ ಸಂಚಾರ ಪೊಲೀಸರು

19 Sep 2025 11:25 am
Asia Cup 2025: ಸೂಪರ್ 4 ಹಂತಕ್ಕೆ 4 ತಂಡಗಳು ಫೈನಲ್: ಇಲ್ಲಿದೆ ಮುಂದಿನ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ

Asia Cup 2025, Super 4 Full Schedule: ಭಾರತ ಮತ್ತು ಪಾಕಿಸ್ತಾನ ತಂಡಗಳು 'ಎ' ಗುಂಪಿನಿಂದ ಸೂಪರ್ ಫೋರ್‌ಗೆ ಅರ್ಹತೆ ಪಡೆದಿವೆ. ಅತ್ತ ಶ್ರೀಲಂಕಾ ಮತ್ತು ಬಾಂಗ್ಲಾದೇಶ 'ಬಿ' ಗುಂಪಿನಿಂದ ಸೂಪರ್ ಫೋರ್‌ಗೆ ಪ್ರವೇಶಿಸಿವೆ. ಸೆಪ್ಟೆಂಬರ್ 20 ರಿಂದ ಅಂದರೆ ನಾಳೆ

19 Sep 2025 10:59 am
ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಅಂಕಿಅಂಶ ಸಮೇತ ರಾಹುಲ್ ಗಾಂಧಿ ಆರೋಪಕ್ಕೆ ಚುನಾವಣಾ ಆಯೋಗ ತೀರುಗೇಟು

ಆಳಂದದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. 6018 ಮತದಾರರ ಹೆಸರುಗಳನ್ನು ಡಿಲೀಟ್ ಮಾಡುವ ಬಗ್ಗೆ ಬಂದ ಅರ್ಜಿಗಳ ಪೈಕಿ 24 ಮಾತ್ರ ನಿಜವಾಗಿದ್ದವು ಎಂದು ತಿಳಿಸಿದೆ. ಉಳಿದ ಅ

19 Sep 2025 10:54 am
ತಮಿಳು ಸರಿಗಮಪದಲ್ಲಿ ರಜನಿ ಫೇವರಿಟ್ ಹಾಡು ಹಾಡಿದ ಕನ್ನಡದ ಶಿವಾನಿ; ಜಡ್ಜ್​ಗಳು ಶಾಕ್

ಕನ್ನಡದ ಶಿವಾನಿ ಅವರು ತಮಿಳು ಸರಿಗಮಪ ಶೋನಲ್ಲಿ ಮಿಂಚುತ್ತಿದ್ದಾರೆ. ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರಜನಿಕಾಂತ್ ಸಿನಿಮಾ ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ. ಈ ಹಾಡು ಸಾಕಷ್ಟು ಗಮನ ಸೆಳೆದಿದೆ.

19 Sep 2025 10:50 am
ಗದಗ ಭೀಕರ ಅಪಘಾತ: ಹಸೆಮಣೆ ಏರಬೇಕಿದ್ದ ಇಬ್ಬರು ಪೊಲೀಸ್​ ಕಾನ್ಸ್​​ಟೇಬಲ್​​​ ಸೇರಿ ಮೂವರು ಸಾವು

ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕ

19 Sep 2025 10:50 am
ಮಗಳ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಚೂರಿಯಿಂದ ಇರಿದು ಹತ್ಯೆ ಮಾಡಿದ ತಂದೆ

ಕುಡಿತದ ಚಟಕ್ಕೆ ಅಂಗಡಿಯಿಂದ ಹಣ ಕದ್ದೊಯ್ಯುತ್ತಿದ್ದ ತಂದೆಯನ್ನು ತಡೆದಿದ್ದಕ್ಕೆ, ಮಗಳನ್ನೇ ಕೊಲೆ ಮಾಡಿರುವ ಘಟನೆ ಗ್ವಾಲಿಯರ್​ನಲ್ಲಿ ನಡೆದಿದೆ. ಮಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡುವ ಮೊದಲು, ಆಕೆಯ ಕಣ್ಣಿಗೆ ಮೆಣಸಿನ ಪುಡಿಯ

19 Sep 2025 10:50 am
ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ: ಬ್ಲಾಕ್‌ಬಕ್‌ ಕಂಪನಿ ಸಿಇಒ ರಾಜೇಶ್ ಯಾಬಾಜಿ ಸ್ಪಷ್ಟನೆ

ರಸ್ತೆಗುಂಡಿಯಿಂದ ರೋಸಿ ಹೋಗಿರುವ ಐಟಿ ಕಂಪನಿಗಳು ಬೆಂಗಳೂರು ತೊರೆಯುವ ನಿರ್ಧಾರಕ್ಕೆ ಮುಂದಾಗಿದ್ದವು. ಈ ವಿಚಾರ ಸಾಕಷ್ಟು ಚರ್ಚೆಗೆ ಕೂಡ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಬ್ಲಾಕ್‌ಬಕ್‌ ಕಂಪನಿ ಸಿಇಒ ರಾಜೇಶ್​ ಯಾಬಾಜಿ ಟ

19 Sep 2025 10:33 am
‘ಸ್ತ್ರೀಲೋಲ’ ಟ್ಯಾಗ್​​ಗೆ ಕೂಲ್ ಆಗಿಯೇ ಉತ್ತರ ನೀಡಿದ ಗಾಯಕ ಕುಮಾರ್ ಸಾನು

ಪ್ರಸಿದ್ಧ ಗಾಯಕ ಕುಮಾರ್ ಸಾನು ಅವರ ಖಾಸಗಿ ಜೀವನದ ಬಗ್ಗೆ ಹಲವು ವದಂತಿಗಳಿವೆ. ಸ್ತ್ರೀಲೋಲ ಎಂಬ ಆರೋಪಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೊದಲ ವಿವಾಹ ಮತ್ತು ನಂತರದ ಸಂಬಂಧಗಳ ಬಗ್ಗೆ ಮಾತನಾಡುತ್ತಾ, ಅವರು ಎಲ್ಲಾ ಆರೋಪಗಳ

19 Sep 2025 10:30 am
Pitru Paksha 2025: ಪೂರ್ವಜರ ಆಶೀರ್ವಾದ ಪಡೆಯಲು ಮಹಾಲಯ ಅಮಾವಾಸ್ಯೆಯಂದು ಈ ಪವಿತ್ರ ವೃಕ್ಷಗಳನ್ನು ಪೂಜಿಸಿ

ಮಹಾಲಯ ಅಮಾವಾಸ್ಯೆಯಂದು ಪಿತೃಗಳನ್ನು ತೃಪ್ತಿಪಡಿಸಲು ಮತ್ತು ಆಶೀರ್ವಾದ ಪಡೆಯಲು ಅಶ್ವತ್ಥ, ಆಲ, ನೆಲ್ಲಿಕಾಯಿ, ಬಿಲ್ವಪತ್ರೆ ಮತ್ತು ತುಳಸಿ ಮರಗಳ ಪೂಜೆ ಮಹತ್ವದ್ದಾಗಿದೆ. ಈ ಮರಗಳಿಗೆ ನೀರು ಅರ್ಪಿಸುವುದು, ದೀಪ ಹಚ್ಚುವುದು ಮತ್

19 Sep 2025 10:26 am
ಕಂಗನಾ ತಮಿಳುನಾಡಿಗೇನಾದ್ರೂ ಬಂದ್ರೆ ಕಪಾಳಕ್ಕೆ ಬಾರಿಸಿ, ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

ಬಾಲಿವುಡ್ ನಟಿ ಮತ್ತು ಮಂಡಿ ಸಂಸದೆ ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ತಮಿಳುನಾಡು ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಸ್. ಅಳಗಿರಿ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಕಂಗನಾ ತಮಿಳುನಾಡಿನಲ್ಲಿ ಕಾಣಿಸ

19 Sep 2025 10:25 am
Gold Rate Today Bangalore: ಚಿನ್ನದ ಬೆಲೆ 15 ರೂ ಏರಿಕೆ; ಬೆಳ್ಳಿ 2 ರೂ ಜಿಗಿತ

Bullion Market 2025 September 19th: ಬುಧವಾರ ಮತ್ತು ಗುರುವಾರ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರ ಇಳಿದಿವೆ. ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ ಮತ್ತೊಮ್ಮೆ 10,200 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 11,133 ರೂಗೆ ಏರಿದೆ. ಬೆಳ್ಳಿ

19 Sep 2025 10:24 am
ಗೃಹಲಕ್ಷ್ಮಿ ಹಣದಲ್ಲಿ ಮನೆ ಬಾಗಿಲಿಗೆ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಫಲಾನುಭವಿ!

ಸಿಎಂ ಸಿದ್ದರಾಮಯ್ಯರ ಗೃಹಲಕ್ಷ್ಮಿ ಫಲಾನುಭವಿಗಳು ಹಲವಾರು ರೀತಿಯಲ್ಲಿ ಗೃಹಲಕ್ಷ್ಮಿ ಹಣವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಅದರಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ 15 ತಿಂಗ

19 Sep 2025 10:16 am
IND vs OMA Weather Report: ಟೀಮ್ ಇಂಡಿಯಾಕ್ಕೆ ಹವಮಾನದ್ದೇ ಚಿಂತೆ: ಇಂದಿನ ಪಂದ್ಯಕ್ಕೆ ಮಳೆ ಇಲ್ಲ ಆದರೆ..

Asia Cup 2025, India vs Oman: 2025 ರ ಏಷ್ಯಾಕಪ್‌ನಲ್ಲಿ, ಭಾರತ ತಂಡವು ಗ್ರೂಪ್ A ನ ತನ್ನ ಕೊನೆಯ ಪಂದ್ಯದಲ್ಲಿ ಓಮನ್ ತಂಡವನ್ನು ಎದುರಿಸಲಿದೆ, ಇದರಲ್ಲಿ ಉಭಯ ತಂಡಗಳ ನಡುವಿನ ಈ ಪಂದ್ಯವು ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಾಗಾ

19 Sep 2025 10:12 am
ಅಬ್ಬಾ, ಹಾವೇರಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹವಾ ನೋಡಿ ಪೊಲೀಸರೇ ಶಾಕ್!

ಹಾವೇರಿ ಮಹಾಗಣಪತಿ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಮಿಸಿದ್ದು, ಕಾರ್ಯಕರ್ತರು ಹೂ ಮಳೆ ಸುರಿಸಿ, ಜೈಕಾರ ಕೂಗಿ ಸ್ವಾಗತಿಸಿದರು. ಯತ್ನಾಳ್​ಗೆ ಭರ್ಜರಿ ಸ್ವಾಗತ ದೊರೆತಿದ್ದನ್ನು ನೋಡಿ ಪೊ

19 Sep 2025 10:00 am
Chanakya Niti: ಲೈಫಲ್ಲಿ ಸಕ್ಸಸ್‌ ಸಿಗ್ಬೇಕಂದ್ರೆ ಚಾಣಕ್ಯರು ಹೇಳಿದ ಈ ತಂತ್ರಗಳನ್ನು ಅನುಸರಿಸಿ

ಲೈಫಲ್ಲಿ ಸಕ್ಸಸ್‌ ಆಗ್ಬೇಕು, ಯಶಸ್ವಿ ಜೀವನವನ್ನು ನಡೆಸಬೇಕು ಎಂದು ಎಲ್ಲರೂ ಬಯಸುತ್ತಾರೆ. ಈ ಯಶಸ್ಸಿಗೆ ಕಠಿಣ ಪರಿಶ್ರಮ ಎಷ್ಟು ಮುಖ್ಯವೋ, ಅದೇ ರೀತಿ ಉತ್ತಮ ತಂತ್ರದ ಅಗತ್ಯವೂ ಇದೆ. ಹೌದು ಜೀವನದಲ್ಲಿ ಯಶಸ್ವಿಯಾಗಲು, ನೀವು ಆಚಾರ

19 Sep 2025 9:59 am
ಕ್ಯಾಲಿಫೋರ್ನಿಯಾ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

ಈ ತಿಂಗಳ ಆರಂಭದಲ್ಲಿ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ 29 ವರ್ಷದ ಭಾರತೀಯ ಟೆಕ್ಕಿ ಮೊಹಮ್ಮದ್ ನಿಜಾಮುದ್ದೀನ್ ಅವರನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸೆಪ್ಟೆಂಬರ್ 3

19 Sep 2025 9:41 am
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 29 ದಿನಗಳಲ್ಲಿ 1.70 ಕೋಟಿ ರೂ. ಸಂಗ್ರಹ!

ಮಾದೇಶ್ವರ ಮತ್ತೆ ಕೋಟ್ಯಧಿಪತಿಯಾಗಿದ್ದಾನೆ. ಅದೂ ಕೇವಲ 29 ದಿನಗಲ್ಲಿ! ಮಲೆಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 1.70 ಕೋಟಿ ರೂ. ನಗದು ಸಂಗ್ರಹವಾಗಿದೆ. ಉಳಿದಂತೆ, ಚಿನ್ನ-ಬೆಳ್ಳಿ ಇತ್ಯಾದಿ ಆಭರಣಗಳು ಮತ್ತು ವಸ್ತುಗ

19 Sep 2025 9:24 am
Video: ಗೊತ್ತಿಲ್ಲದೆ ಹಿಂದಕ್ಕೆ ಹೆಜ್ಜೆ ಇಟ್ಟು ಎರಡನೇ ಮಹಡಿಯ ಬಾಲ್ಕನಿಯಿಂದ ಬಿದ್ದ ಯುವಕ

ಯುವಕನೊಬ್ಬ ಎರಡನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಬಿದ್ದಿರುವ ಘಟನೆ ರಾಜಸ್ಥಾನದ ಜೋಧ್​​ಪುರದಲ್ಲಿ ನಡೆದಿದೆ. ನೀರು ಕುಡಿಯುತ್ತಾ ಹಿಂದಕ್ಕೆ ಹೆಜ್ಜೆ ಇಟ್ಟ ಪರಿಣಾಮ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಬಾಲ್ಕನಿಯ ಗೋಡೆ ಸಾಕಷ್ಟು

19 Sep 2025 9:08 am
Solar Eclipse 2025: ಖಗೋಳದಲ್ಲಿ ಮತ್ತೊಂದು ವಿಸ್ಮಯ; ಸೆ 21 ರಂದು ಈ ವರ್ಷದ ಕೊನೆಯ ಸೂರ್ಯಗ್ರಹಣ!

ಸೆಪ್ಟೆಂಬರ್ 21ರಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಆ ಮೂಲಕ ಮತ್ತೊಮ್ಮೆ ಕೌತುಕ ಕಣ್ತುಂಬಿಕೊಳ್ಳಲು ಜನರೊಂದಿಗೆ ಇಡೀ ವಿಜ್ಞಾನ ಲೋಕವೆ ಸಜ್ಜಾಗಿದೆ. ಹಾಗಾದರೆ ಸೂರ್ಯಗ್ರಹಣ ಸಂಭವಿಸುವ ಸಮಯ, ಭಾರತದಲ್ಲಿ ಈ ಗ್ರಹಣ ಗೋ

19 Sep 2025 9:06 am
ಸಣ್ಣ ವಯಸ್ಸಲ್ಲೇ ನಿಧನ ಹೊಂದಿದ ತಮಿಳು ನಟ; ಕುಸಿದು ಬಿದ್ದವರು ಏಳಲೇ ಇಲ್ಲ

ಪ್ರಸಿದ್ಧ ತಮಿಳು ನಟ ರೋಬೋ ಶಂಕರ್ ಅವರು ಕೇವಲ 46ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಧನುಷ್, ವಿಜಯ್ ಮುಂತಾದ ಪ್ರಮುಖ ನಟರೊಂದಿಗೆ ಅವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಆಕಸ್ಮಿಕ ಮರಣ ತಮಿಳು ಚಿತ್ರರಂಗಕ್ಕೆ ಆಘಾತವನ್

19 Sep 2025 8:54 am
Bescom Power Cut: ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಇಂದಿನಿಂದ ಸೆ 30ರವರೆಗೆ ವಿದ್ಯುತ್ ವ್ಯತ್ಯಯ!

Bengaluru Power Cut: ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ರಿಂದ 30 ರವರೆಗೆ ಅಂದರೆ 15 ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಕಡಿತಗ

19 Sep 2025 8:20 am
ವಾಹನದ ನಂಬರ್ ಪ್ಲೇಟ್​ನಲ್ಲಿ ಹೆಸರು, ಲಾಂಛನ ಹಾಕಿಸಿದ್ದೀರಾ? ಈಗಲೇ ತೆಗೆಸಿಬಿಡಿ, ಇಲ್ಲಾಂದ್ರೆ ಬೀಳುತ್ತೆ ಭಾರಿ ದಂಡ

ಇತ್ತೀಚೆಗೆ ಬೆಂಗಳೂರಿನಲ್ಲಿ ಕಾರು, ಬೈಕ್ ನಂಬರ್ ಪ್ಲೇಟ್ ಮೇಲೆ ಸಂಘ-ಸಂಸ್ಥೆಗಳ ಹುದ್ದೆಗಳ ಹೆಸರು, ಲಾಂಛನ ಹಾಕಿ ಪೋಸ್ ನೀಡ್ತಿದ್ದ ಪುಢಾರಿಗಳಿಗೆ ಸಾರಿಗೆ ಇಲಾಖೆ ಬಿಸಿ ಮುಟ್ಟಿಸಲು ಮುಂದಾಗಿದೆ. ಮೊದಲ ಸಲ 500 ರೂ. ಎರಡನೇ ಸಲ 1000 ರೂಪ

19 Sep 2025 8:18 am
ಇವರೇ ಶಾರುಖ್ ಖಾನ್ ಸೊಸೆ? ಈ ಮಾಡೆಲ್ ಆರ್ಯನ್ ಖಾನ್ ಮನದರಸಿ

ಆರ್ಯನ್ ಖಾನ್ ಅವರ ನಿರ್ದೇಶನದ ಚೊಚ್ಚಲ ಚಿತ್ರ ದಿ ಬ್ಯಾಡ್ಸ್ ಆಫ್ ಬಾಲಿವುಡ್ ನ ಪ್ರದರ್ಶನದಲ್ಲಿ ಅವರ ಗೆಳತಿ ಲಾರಿಸ್ಸಾ ಬೊನ್ಸಿ ಗಮನ ಸೆಳೆದಿದ್ದಾರೆ. ಲಾರಿಸ್ಸಾ ಬ್ರೆಜಿಲಿಯನ್ ನಟಿ ಮತ್ತು ಮಾಡೆಲ್ ಆಗಿದ್ದು, ಸಾಮಾಜಿಕ ಜಾಲತಾ

19 Sep 2025 8:13 am
Video: ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ: ರಾಹುಲ್ ಗಾಂಧಿ

ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ ಎಂದು ವಿರೋಧಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನಮ್ಮ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವುದೇ ಹೊರತು ಅದ

19 Sep 2025 8:08 am
Asia Cup, IND vs OMA: ಇಂದು ಓಮನ್ ವಿರುದ್ಧ ಔಪಚಾರಿಕ ಪಂದ್ಯ: ಪರೀಕ್ಷೆ ನಡೆಸಲಿದೆ ಟೀಮ್ ಇಂಡಿಯಾ

Asia Cup, India vs Oman Preview: ಭಾರತ ತಂಡವು ಏಷ್ಯಾಕಪ್​ನ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಓಮನ್ ತಂಡವನ್ನು ಇಂದು ಎದುರಿಸಲಿದೆ. ನಂತರ ಸೂಪರ್ ಫೋರ್ ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಸೂರ್ಯ ಅವರ ತಂಡವು ಓಮನ್ ವಿರುದ್ಧ ಬ್ಯಾಟಿಂಗ್ ಕ

19 Sep 2025 8:07 am
Samir Modi: ಅತ್ಯಾಚಾರ ಪ್ರಕರಣ, ದೆಹಲಿ ಏರ್​ಪೋರ್ಟ್​​ನಲ್ಲಿ ಉದ್ಯಮಿ ಲಲಿತ್ ಮೋದಿ ಸಹೋದರ ಸಮೀರ್ ಬಂಧನ

ಅತ್ಯಾಚಾರ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ವಿರುದ್ಧ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನ್ಯೂ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಮೀರ್ ಮೋದಿಯನ್ನು

19 Sep 2025 7:49 am
ಸೌಂದರ್ಯಾ ವಿಮಾನದಲ್ಲಿ ಕನ್ನಡದ ಈ ನಟಿಯೂ ಇರಬೇಕಿತ್ತು; ಆ ಒಂದು ನಿರ್ಧಾರ ಪ್ರಾಣ ಉಳಿಸಿತು

ಸೌಂದರ್ಯಾ ಅವರ ವಿಮಾನ ಅಪಘಾತದ ಬಗ್ಗೆ ನಟಿ ಮೀನಾ ಅವರು ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಸೌಂದರ್ಯಾ ಅವರ ಆಪ್ತ ಗೆಳತಿಯಾಗಿದ್ದ ಮೀನಾ, ಅಂದು ಅವರ ಜೊತೆ ವಿಮಾನದಲ್ಲಿ ಇರಬೇಕಿತ್ತು. ಆದರೆ ಅವರು ಹೋಗಿರಲಿಲ್ಲ. ಈ ಘಟನೆಯ ನೆ

19 Sep 2025 7:40 am
Daily Devotional: ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚಿ; ಪ್ರಯೋಜನ ಸಾಕಷ್ಟಿವೆ

ಹಿಂದೂ ಧರ್ಮದಲ್ಲಿ ಪೂಜೆ ಮತ್ತು ಆಧ್ಯಾತ್ಮಿಕ ಆಚರಣೆಗಳಲ್ಲಿ ದೀಪಗಳಿಗೆ ಅತ್ಯಂತ ಪ್ರಾಮುಖ್ಯತೆ ನೀಡಲಾಗುತ್ತದೆ. ಕೊಬ್ಬರಿ ಎಣ್ಣೆ ಬಳಸಿ ದೀಪ ಹಚ್ಚುವುದು ಮಾನಸಿಕ ಶಾಂತಿ, ಆರೋಗ್ಯ, ಮತ್ತು ದೇವರ ಅನುಗ್ರಹವನ್ನು ಪಡೆಯಲು ಸಹಾಯ ಮ

19 Sep 2025 7:37 am
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಭಾರಿ ಮಳೆ: ಎಲ್ಲೆಲ್ಲಿ ಏನೇನಾಯ್ತು ನೋಡಿ

Bengaluru Rains and Karnataka rains: ಕೆಲವು ದಿನಗಳಿಂದ ತುಸು ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಗಿರಿನಗರ, ನಂಜಪ್ಪ ಸರ್ಕಲ್ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಗುರುವಾರ ರಾತ್ರಿಯಿ

19 Sep 2025 7:32 am
Karnataka Weather: ಈ ವಾರಾಂತ್ಯ ಬೆಂಗಳೂರಿನಲ್ಲಿ ಧಾರಾಕಾರ ಮಳೆ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾ

19 Sep 2025 7:30 am
‘ಏನಾಗಿದೆ ಅದನ್ನು ಬದಲಿಸಲು ಸಾಧ್ಯವಿಲ್ಲ’; ದೀಪಿಕಾ ಬಗ್ಗೆ ನಾಗ್ ಅಶ್ವಿನ್ ಬೇಸರ?

‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್‌ನಲ್ಲಿ ದೀಪಿಕಾ ಪಡುಕೋಣೆ ಇಲ್ಲದಿರುವುದು ಚರ್ಚೆಗೆ ಕಾರಣವಾಗಿದೆ. ನಾಗ್ ಅಶ್ವಿನ್ ಅವರ ಅನುಮಾನಾಸ್ಪದ ಪೋಸ್ಟ್ ಕೂಡಾ ಗಮನ ಸೆಳೆದಿದೆ. ಹಣ ಮತ್ತು ಕೆಲಸದ ಸಮಯದ ವಿಚಾರಗಳಿಂದಾಗಿ ದೀಪಿಕಾ ಸಿನ

19 Sep 2025 7:06 am
ವಿರೋಧಕ್ಕೆ ಮಣಿದ ಸರ್ಕಾರ: ‘ವಿವಾದಿತ ಜಾತಿ’ಗಳಿಗೆ ಕೊಕ್‌, ಕ್ರಿಶ್ಚಿಯನ್‌ ಜತೆ ಹಿಂದೂ ಜಾತಿಗಳ ಕಲಂ ತೆಗೆಯಲು ಸೂಚನೆ

Karnataka Caste Census; ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಾಲಿಗೆ ಜಾತಿಗಣತಿ ಕರಾಳ ಕನಸಿನಂತೆ ಆಗಿದೆ. ಯಾವಾಗ ಈ ಜೇನುಗೂಡಿಗೆ ಕೈಹಾಕಿದರೂ ಯಮಯಾತನೆ ಅನುಭವಿಸುತ್ತಿದೆ. ಈ ಹಿಂದಿನ ಜಾತಿಗಣತಿ ವರದಿಗೆ ಪ್ರಬಲ ಸಮುದಾಯಗಳು ಭಾರಿ ವಿರೋಧ ವ್ಯಕ್ತ

19 Sep 2025 7:03 am
Daily Devotional: ನವಗ್ರಹಗಳಿಂದ ಉಂಟಾಗುವ ಖಾಯಿಲೆಗಳೇನು ತಿಳಿಯಿರಿ

ನವಗ್ರಹಗಳು ಮತ್ತು ಅವುಗಳಿಂದ ಉಂಟಾಗುವ ಕಾಯಿಲೆಗಳ ಬಗ್ಗೆ ಚರ್ಚಿಸಲಾಗಿದೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತುಗಳ ಪ್ರಭಾವದಿಂದ ಉಂಟಾಗುವ ವಿವಿಧ ಆರೋಗ್ಯ ಸಮಸ್ಯೆಗಳನ್ನು ವಿವರಿಸಲಾಗಿದೆ. ಪ್ರತಿಯ

19 Sep 2025 7:03 am
Horoscope Today 19 September : ಈ ರಾಶಿಯವರಿಗೆ ಇಂದು ಇನ್ನೊಬ್ಬರ ಬಳಿ ಇರುವ ನಿಮ್ಮ ವಸ್ತು ಸಿಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ ಶುಕ್ರವಾರ ವಿಫಲ‌ಪ್ರೇಮದಿಂದ‌ ಹತಾಶೆ, ಸಂತಾನಕ್ಕೆ ಚಿಂತನೆ, ಸಂಧಾನ ಫಲಿಸುವುದು, ದೈವಭಕ್ತಿಯಿಂದ ಕಾರ್ಯ, ಅನ್ಯರಿಗೆ ಹಣ ಇವೆಲ್ಲ

19 Sep 2025 4:57 am
Numerology Horoscope 19 September: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಸೆಪ್ಟೆಂಬರ್ 19ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 19ರ ಶುಕ್ರವಾರದ

19 Sep 2025 1:57 am
‘ನಾನು ಮೋದಿಗೆ ತುಂಬಾ ಆಪ್ತ’; ಭಾರತದೊಂದಿಗಿನ ವ್ಯಾಪಾರದ ಮಾತುಕತೆಗಳ ಬೆನ್ನಲ್ಲೇ ಟ್ರಂಪ್ ಹೇಳಿಕೆ

ಭಾರತದೊಂದಿಗಿನ ವ್ಯಾಪಾರದ ಮಾತುಕತೆಗಳ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮತ್ತೊಮ್ಮೆ ತಮ್ಮ ಮತ್ತು ಭಾರತದ ಸಂಬಂಧದ ಬಗ್ಗೆ ಇಂಗ್ಲೆಂಡ್​​ನಲ್ಲಿ ದೃಢೀಕರಣ ನೀಡಿದ್ದಾರೆ. 'ನಾನು ಭಾರತಕ್ಕೆ ತುಂಬಾ ಹತ್ತಿರವಾಗಿ

18 Sep 2025 10:53 pm
Asia Cup 2025: ಒಂದೇ ಓವರ್‌ನಲ್ಲಿ 5 ಸಿಕ್ಸರ್ ಬಾರಿಸಿದ ಮೊಹಮ್ಮದ್ ನಬಿ; ವಿಡಿಯೋ

Mohammad Nabi Hits 5 Sixes in Final Over: ಏಷ್ಯಾಕಪ್ 2025ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೊನೆಯ ಓವರ್‌ನಲ್ಲಿ ಐದು ಸಿಕ್ಸರ್‌ಗಳನ್ನು ಬಾರಿಸಿ ತಮ್ಮ ತಂಡವನ್ನು ಸ

18 Sep 2025 10:52 pm
ಗುಡ್​ ನ್ಯೂಸ್: ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರ ಇಳಿಕೆ ಸಾಧ್ಯತೆ

Nandini products price cut: ಜಿಎಸ್​ಟಿ ಕಡಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಟೊಮೊಬೈಲ್ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಕಡಿಮೆ ಮಾಡುತ್ತಿವೆ. ಅಲ್ಲದೇ ಎನ್​ಡಿಡಿಬಿ (ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್) ಅಂಗಸಂಸ್

18 Sep 2025 10:33 pm
ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಹೇಳಿಕೆ

ಭಾರತೀಯ ರಕ್ಷಣಾ ಪಡೆಗಳು ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವಾಗಿದೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪ್ರತಿಪಾದಿಸಿದ್ದಾರೆ. ಮಕ್ಕಳು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ಸ್ಥಳಗಳನ್ನು ಅನ್ವೇಷಿಸಲು

18 Sep 2025 10:31 pm
ಪ್ರೀಮಿಯರ್ ಶೋನಲ್ಲೇ ಪ್ರೇಕ್ಷಕರ ಮನ ಗೆದ್ದ ‘ಅರಸಯ್ಯನ ಪ್ರೇಮಪ್ರಸಂಗ’ ಸಿನಿಮಾ

ಹಾಸ್ಯ ನಟ ಮಹಂತೇಶ್ ಹಿರೇಮಠ ಅವರು ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕಾಮಿಡಿ ಮೂಲಕ ಜನರನ್ನು ನಗಿಸಿದ್ದಾರೆ. ಈಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಸಿನಿಮಾ ಮೂಲಕ ಹೀರೋ ಆಗಿದ್ದಾರೆ. ಸೆಪ್ಟೆಂಬರ್ 19ರಂದು ಈ ಸಿನಿಮಾದ ಬಿಡುಗಡೆ. ಅದಕ್

18 Sep 2025 10:19 pm
Gautam Adani: ಹಿಂಡೆನ್‌ಬರ್ಗ್ ಆರೋಪ ಆಧಾರರಹಿತವಾಗಿತ್ತು, ಸತ್ಯಮೇವ ಜಯತೇ!; ಕ್ಲೀನ್​ಚಿಟ್​ಗೆ ಗೌತಮ್ ಅದಾನಿ ಪ್ರತಿಕ್ರಿಯೆ

ಹಿಂಡೆನ್‌ಬರ್ಗ್ ರಿಸರ್ಚ್ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಭಾರತದ ಉದ್ಯಮಿ ಗೌತಮ್ ಅದಾನಿಗೆ ದೊಡ್ಡ ಜಯ ಸಿಕ್ಕಿದೆ. ಅದಾನಿ ಗ್ರೂಪ್​ಗೆ ಸೆಬಿ ಇಂದು ಕ್ಲೀನ್ ಚಿಟ್ ನೀಡಿದೆ. ಈ ಕುರಿತಾದ ತನಿಖೆಯಲ್ಲಿ ಗೌತಮ್ ಅದಾನಿ ಸಮೂಹದ ವಿ

18 Sep 2025 10:15 pm
Hindenburg case: ಹಿಂಡೆನ್‌ಬರ್ಗ್ ಪ್ರಕರಣದಲ್ಲಿ ಗೌತಮ್ ಅದಾನಿಗೆ ಕ್ಲೀನ್ ಚಿಟ್

ಹಿಂಡೆನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅದಾನಿ ಗ್ರೂಪ್‌ಗೆ ಸೆಬಿ ಕ್ಲೀನ್ ಚಿಟ್ ನೀಡಿದೆ. ಇಂದು (ಸೆಪ್ಟೆಂಬರ್ 18) ತನ್ನ ಅಂತಿಮ ಆದೇಶದಲ್ಲಿ ಸೆಬಿ (ಬಂಡವಾಳ ಮಾರುಕಟ್ಟೆ ನಿಯಂತ್ರಕ) ಹಿಂಡೆನ್‌ಬರ್ಗ್ ಮಾಡಿದ ಆರೋಪಗಳಿಗೆ ಸಂ

18 Sep 2025 9:49 pm
R Ashwin Returns to Cricket: ಟೀಂ ಇಂಡಿಯಾ ಪರ ಮತ್ತೆ ಕಣಕ್ಕಿಳಿಯಲಿದ್ದಾರೆ ಆರ್. ಅಶ್ವಿನ್

R Ashwin Returns to Cricket: 2024ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆರ್. ಅಶ್ವಿನ್ ಅವರು ಹಾಂಗ್ ಕಾಂಗ್ ಸಿಕ್ಸಸ್‌ನಲ್ಲಿ ಮತ್ತೆ ಆಡಲು ಸಜ್ಜಾಗಿದ್ದಾರೆ. ನವೆಂಬರ್ 7 ರಿಂದ 9 ರವರೆಗೆ ನಡೆಯುವ ಈ ಟೂರ್ನಮೆಂಟ್‌ನಲ್ಲಿ ಭಾರತ ತಂಡ

18 Sep 2025 9:45 pm
ಜಾಲಿ ಎಲ್​ಎಲ್​ಬಿ 3, ಅರಸಯ್ಯನ ಪ್ರೇಮ ಪ್ರಸಂಗ, ಕಮಲ್ ಶ್ರೀದೇವಿ ನಡುವೆ ಈ ವಾರ ಪೈಪೋಟಿ

ಪ್ರತಿ ಶುಕ್ರವಾರದಂತೆ ಈ ಶುಕ್ರವಾರ (ಸೆಪ್ಟೆಂಬರ್ 19) ಕೂಡ ಬಾಕ್ಸ್ ಆಫೀಸ್​​ನಲ್ಲಿ ಪೈಪೋಟಿ ಏರ್ಪಡುತ್ತಿದೆ. ಪ್ರೇಕ್ಷಕರಿಗೆ ಸಿನಿಮಾ ನೋಡಿ ಆನಂದಿಸಲು ಬೇರೆ ಬೇರೆ ಆಯ್ಕೆಗಳಿವೆ. ಕಾಮಿಡಿ, ಸಸ್ಪನ್ಸ್, ಥ್ರಿಲ್ಲರ್ ಬಯಸುವ ಪ್ರೇಕ

18 Sep 2025 9:27 pm
ಮೋದಿಯ ಮಾಸ್ಕ್ ಧರಿಸಿ ಇಂಗ್ಲೆಂಡ್​​ನ ಸಂಸದರಿಂದ ಭಾರತದ ಪ್ರಧಾನಿಯ ಹುಟ್ಟುಹಬ್ಬ ಆಚರಣೆ

ಇಂಗ್ಲೆಂಡ್​​ನ ಹೌಸ್ ಆಫ್ ಕಾಮನ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಬ್ರಿಟಿಷ್ ಸಂಸದ ಬಾಬ್ ಬ್ಲಾಕ್‌ಮನ್ ಆಯೋಜಿಸಿದ್ದರು. ಈ ವೇಳೆ ಯುಕೆ ಸಂಸದರು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾಸ್

18 Sep 2025 9:20 pm
ಜಹೀರ್ ಖಾನ್​ಗೆ ಒಂದೇ ವರ್ಷಕ್ಕೆ ಸಾಕಾಯ್ತು ಲಕ್ನೋ ತಂಡದ ಸಹವಾಸ

Zaheer Khan Resigns: ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಾಜಿ ಕ್ರಿಕೆಟ್ ಆಟಗಾರ ಜಹೀರ್ ಖಾನ್ ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿದ್ದಾರೆ. ಮುಖ್ಯ ಕೋಚ್ ಮತ್ತು ತಂಡದ ಮಾಲೀಕರೊಂದಿಗಿನ ಭಿನ್ನಾಭ

18 Sep 2025 9:10 pm
ಬೆಂಗಳೂರಿನ ಬಗ್ಗೆ ತೃಪ್ತಿ ಇಲ್ಲವೆಂದು ಹೋಗೋರನ್ನ ತಡೆಯಲ್ಲ;ಡಿಕೆಶಿ ಖಡಕ್ ಮಾತು

ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಸದ್ಯ ಸಾಕಷ್ಟು ಚರ್ಚೆಗಳು ಶುರುವಾಗಿವೆ. ಐಟಿ ದಿಗ್ಗಜರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಗುಂಡಿ ಹಾಗೂ ಟ್ರಾಫಿಕ್​​ ನಿಂದ ಬೇಸತ್ತ ಕಂಪನಿಗಳ

18 Sep 2025 8:46 pm
ಪಾಕಿಸ್ತಾನದ ಅಮಾಯಕರ ಸಾವು ತಪ್ಪಿಸಲು ಮಧ್ಯರಾತ್ರಿ ಆಪರೇಷನ್ ಸಿಂಧೂರ್‌ ದಾಳಿ ನಡೆಸಿದೆವು; ಸಿಡಿಎಸ್ ಅನಿಲ್ ಚೌಹಾಣ್

ಪಹಲ್ಗಾಮ್ ದಾಳಿಯ ನಂತರ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಮೇ 7ರ ಮಧ್ಯರಾತ್ರಿ ದಾಳಿಯನ್ನು ನಡೆಸಿದೆವು. ಆಪರೇಷನ್ ಸಿಂಧೂರ್ ಸಮಯದಲ್ಲಿ ನಡೆಸಲಾದ ನಿಖರ ದಾಳಿಗಳನ

18 Sep 2025 8:27 pm
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ‘ಆರಂಭ್ 2025’: ಹೊಸಬರ ದಿನದಂದು ಮಿಂಚಿದ ನಕ್ಷತ್ರಗಳು

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಹೊಸಬರ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ‘ಆರಂಭ್ 2025’ ಎಂದು ಹೆಸರಿಸಲಾದ ಈ ದಿನವು ತಮ್ಮ ಕಾಲೇಜು ಜೀವನವನ್ನು ಪ್ರಾರಂಭಿಸಿದ ವಿದ್ಯಾರ್ಥಿಗಳಿಗೆ ಸ್ಮರಣೀಯ ದಿನವಾಗ

18 Sep 2025 8:12 pm
Car Prices After GST Cut: ಮಾರುತಿಯಿಂದ ಆಡಿವರೆಗೆ ಕಾರುಗಳ ಬೆಲೆ 30 ಲಕ್ಷ ರೂವರೆಗೆ ಇಳಿಕೆ

Automobile companies reducing car rates: ಜಿಎಸ್​ಟಿ ಕಡಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಟೊಮೊಬೈಲ್ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಕಡಿಮೆ ಮಾಡುತ್ತಿವೆ. ಜಿಎಸ್​ಟಿ ಕಡಿತದ ಲಾಭವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ವರ್ಗಾಯಿ

18 Sep 2025 8:00 pm
ಧೂಮಪಾನ ಬಿಟ್ಟರೆ ಮಧುಮೇಹದ ಅಪಾಯ ಕಡಿಮೆಯಾಗುತ್ತಾ? ವೈದ್ಯರು ಬಿಚ್ಚಿಟ್ಟ ಸತ್ಯ ಇಲ್ಲಿದೆ

ಧೂಮಪಾನವನ್ನು ಬಿಡುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆಯೇ? ತಜ್ಞರು ಹೇಳುವಂತೆ ಇದು ಸ್ಥಿತಿಯನ್ನು ಗುಣಪಡಿಸಲು ಸಾಧ್ಯವಾಗದಿದ್ದರೂ ಇದು ರಕ್ತದಲ್ಲಿನ ಸಕ್ಕರೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಇನ್ಸುಲಿನ್ ಸೂಕ

18 Sep 2025 7:43 pm
ಧರ್ಮಸ್ಥಳ ಕೇಸ್: ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಅಸಲಿ ಸತ್ಯ ಬಿಚ್ಚಿಟ್ಟ ಅಯ್ಯಪ್ಪನ ಪುತ್ರ

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಎಸ್​ಐಟಿ ಪಡೆಗೆ 7 ಕಳೇಬರಗಳು ದೊರಕಿವೆ. ಸೌಜನ್ಯ ಮಾವ ವಿಠ್ಠಲಗೌಡರ ಮಾಹಿತಿಯಡಿ ಎಸ್​ಐಟಿ ಪಡೆ ತನಿಖೆ ನಡೆಸ್ತಿದ್ದು, ಎರಡು ದಿನದಲ್ಲಿ ಏಳು ಅಸ್ಥಿ ಪಂಜರವನ್ನ ಸಂಗ್ರಹಿಸಿದ್ದಾರೆ. ಹಾಗೇ ದೊರಕಿ

18 Sep 2025 7:39 pm
ಹೊಕ್ಕಳಿಗೆ ಈ 5 ಎಣ್ಣೆಗಳನ್ನು ಹಚ್ಚಿ, ಮತ್ತೆ ದೇಹದಲ್ಲಾಗುವ ಬದಲಾವಣೆ ನೋಡಿ

ಹೊಕ್ಕಳಿಗೆ ಎಣ್ಣೆ ಹಚ್ಚುವುದರಿಂದ ದೇಹದ ಆರೋಗ್ಯದಲ್ಲಿ ಉತ್ತಮ ಬದಲಾವಣೆಗಳನ್ನು ಕಾಣಬಹುದು. ಆ ಬದಲಾವಣೆಗಳು ಯಾವುವು ಎಂಬುದನ್ನು ಇಲ್ಲಿದೆ. ಹೊಕ್ಕಳಿಗೆ ಎಣ್ಣೆ ಹಚ್ಚಿದ್ರೆ ಹಲವಾರು ಪ್ರಯೋಜನಗಳಿದ್ದು, ಖ್ಯಾತ ಯೋಗ ಗುರು ಮತ್

18 Sep 2025 7:30 pm
ಕೋತಿಗಳ ಸಾಮ್ರಾಜ್ಯದಲ್ಲಿ ಆಕರ್ಷಕ ಪ್ರೊಬೊಸ್ಕಿಸ್ ತಳಿ; ಉದ್ದನೆಯ ಮೂಗುಳ್ಳ ಈ ಕೋತಿಯ ವಿಶೇಷತೆಯೇನು?

ಮಂಗಗಳು ಬುದ್ಧಿವಂತ ಪ್ರಾಣಿಗಳು. ಹೀಗಾಗಿ ಅವುಗಳ ನಡವಳಿಕೆ ಹಾಗೂ ವರ್ತನೆಗಳು ಮನುಷ್ಯರನ್ನು ಹೋಲುತ್ತವೆ. ಆದರೆ ಈ ಕೋತಿ ಮಾತ್ರ ನೋಡುವುದಕ್ಕೆ ಸ್ವಲ್ಪ ವಿಭಿನ್ನ. ತನ್ನ ನೀಳವಾದ ಮೂಗಿನಿಂದ ಎಲ್ಲರ ಹುಬ್ಬೇರಿಸುವಂತೆ ಮಾಡುವ ಈ ಕ

18 Sep 2025 6:59 pm
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ

ಬಿಗ್ ಬಾಸ್ ಖ್ಯಾತಿಯ ನಟ ರಂಜಿತ್ ಅವರ ಮನೆಯಲ್ಲಿ ಜಗಳ ಆಗಿದೆ. ರಂಜಿತ್ ಪತ್ನಿ ಹಾಗೂ ಅಕ್ಕನ ನಡುವೆ ಗಲಾಟೆ ನಡೆದಿದೆ. ಇಬ್ಬರೂ ಪರಸ್ಪರ ಬೈಯ್ದುಕೊಂಡಿದ್ದಾರೆ. ಕೈ ಮಾಡುವ ಹಂತಕ್ಕೂ ಹೋಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಆ ವಿ

18 Sep 2025 6:56 pm
IND A vs AUS A: ಆಸ್ಟ್ರೇಲಿಯಾ ಎ ವಿರುದ್ಧ ಭರ್ಜರಿ ಶತಕ ಬಾರಿಸಿದ ಧ್ರುವ್ ಜುರೆಲ್

Dhruv Jurel's Century: ಆಸ್ಟ್ರೇಲಿಯಾ ಎ ವಿರುದ್ಧ ನಡೆದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧ್ರುವ ಜುರೇಲ್ ಅವರು ಅದ್ಭುತ ಶತಕ ಸಿಡಿಸಿದ್ದಾರೆ. ಇದು ಅವರ ಪ್ರಥಮ ದರ್ಜೆ ವೃತ್ತಿ ಜೀವನದಲ್ಲಿ ಎರಡನೇ

18 Sep 2025 6:42 pm
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ

ನಿನ್ನೆ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಇಂದು (ಸೆಪ್ಟೆಂಬರ್ 18) ಸಹ ಸಂಜೆಯಾಗುತ್ತಿದ್ದಂತೆಯೇ ಮಳೆರಾಯ ತನ್ನ ರುದ್ರನರ್ತನ ತೋರಿದ್ದಾನೆ. ನಗರದಾದ್ಯಂತ ಭಾರೀ ಮಳೆಯಾಗಿದ್ದು, ಸಂಜೆ ಆಫೀಷ್ ಕೆಸಲ ಮ

18 Sep 2025 6:25 pm
Weekly Love Horoscope: ಸೆಪ್ಟೆಂಬರ್​ ಮೂರನೇ ವಾರದಲ್ಲಿ ಈ ರಾಶಿಯವರ ಪ್ರೀತಿಗೆ ಸಿಗಲಿದೆ ಸಿಹಿಸುದ್ದಿ

ಸೆಪ್ಟೆಂಬರ್​ ಮೂರನೇ ವಾರದಲ್ಲಿ ಈ ರಾಶಿಯವರಿಗೆ ಒಳ್ಳೆಯ ದಿನ ಆರಂಭವಾಗಲಿದೆ. ಇಲ್ಲಿಂದ ನಿಮ್ಮ ಪ್ರೀತಿಗೆ ಒಂದು ಅರ್ಥಪೂರ್ಣ ದಾರಿ ಸಿಗಲಿದೆ. ‌ಕುಜ ಹಾಗು ಶುಕ್ರರು ಪ್ರೇಮಕ್ಕೆ ಕಾರಣವಾಗಿದ್ದರೂ ಉಳಿದ ಗ್ರಹಗಳೂ ಕೆಲವು ಸಹಯೋಗವ

18 Sep 2025 6:08 pm
ಅಮಿತಾಬ್ ಬಳಿಕ ಪ್ರಭಾಸ್ ಜೊತೆ ನಟಿಸಲಿದ್ದಾರೆ ಅಭಿಷೇಕ್ ಬಚ್ಚನ್

Abhishek Bachchan: ಬಾಲಿವುಡ್​​ನ ಸಂಜಯ್ ದತ್, ಸೈಫ್ ಅಲಿ ಖಾನ್, ಅಮಿತಾಬ್ ಬಚ್ಚನ್, ಇಮ್ರಾನ್ ಹಶ್ಮಿ, ಆಮಿರ್ ಖಾನ್ ಸಹ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಇದೇ ಸಾಲಿಗೆ ಮತ್ತೊಬ್ಬ ಬಾಲಿವುಡ್ ಸ್ಟಾರ್ ಸೇರಿಕೊಳ್ಳುತ್ತಿದ್

18 Sep 2025 6:02 pm
Asia Cup 2025: ಭಾರತದ ಕೊನೆಯ ಲೀಗ್ ಪಂದ್ಯಕ್ಕೆ ಅಖಾಡ ಸಜ್ಜು; ಎದುರಾಳಿ ಯಾರು?

IND vs OMA Asia Cup 2025 Live Streaming: ಭಾರತ ತಂಡವು 2025ರ ಏಷ್ಯಾಕಪ್​ನಲ್ಲಿ ಯುಎಇ ಮತ್ತು ಪಾಕಿಸ್ತಾನವನ್ನು ಸೋಲಿಸಿ ಸೂಪರ್ 4 ಹಂತಕ್ಕೆ ಲಗ್ಗೆ ಇಟ್ಟಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ತಂಡ ಒಮಾನ್ ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯವನ್ನು ಆಡ

18 Sep 2025 5:50 pm
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ,ಜಾತಿಗಣತಿ ಮುಂದೂಡಿಕೆ ಆಗುತ್ತಾ?

ಸಿದ್ದರಾಮಯ್ಯ (Siddaramaiah) ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ (Caste Census) ಸಚಿವರ ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಇಂದು(ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಏರು ಧ್ವನಿಯಲ್ಲಿ ಕೆಲ ಸಚಿವರಿಂದ ಆಕ್ಷೇಪ ವ

18 Sep 2025 5:48 pm
ಧರ್ಮಸ್ಥಳ ಕೇಸ್: ಬಂಗ್ಲೆಗುಡ್ಡದಲ್ಲಿ ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ, 2 ದಿನದಲ್ಲಿ ಸಿಕ್ಕಿದ್ದೆಷ್ಟು? ಗೊತ್ತಾ?

ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡದಲ್ಲಿ ಬುಧವಾರದಿಂದ ಎಸ್ಐಟಿ ಶೋಧ ತೀವ್ರಗೊಳಿಸಿ 5 ತಲೆಬುರುಡೆ ಮತ್ತು ಕೆಲವು ಅಸ್ಥಿಪಂಜರಗಳು ಪತ್ತೆಯಾಗಿತ್ತು. ಇಂದು ಮತ್ತೆರಡು ತಲೆಬುರುಡೆ , ವಾಕಿಂಗ್ ಸ್ಟಿಕ್ ಸೇರಿ ಮತ್ತಷ್ಟು ಅಸ್ಥಿಪಂಜ

18 Sep 2025 5:37 pm
ರೈಲು ಟಿಕೆಟ್ ಬುಕಿಂಗ್ ಮಾಡಬೇಕೆನ್ನುವವರ ಗಮನಕ್ಕೆ: ಅ. 1ರಿಂದ ಹೊಸ ಆಧಾರ್ ನಿಯಮ

Indian Railways online ticket booking rules: ಅಕ್ಟೋಬರ್ 1ರಿಂದ ರೈಲು ಟಿಕೆಟ್ ಬುಕಿಂಗ್​ಗೆ ಆಧಾರ್ ಅಥೆಂಟಿಕೇಶನ್ ನಿಯಮ ಮಾಡಲಾಗುತ್ತಿದೆ. ಎರಡು ತಿಂಗಳ ಬುಕಿಂಗ್ ವಿಂಡೋದಲ್ಲಿ ಮೊದಲ 15 ನಿಮಿಷಗಳಲ್ಲಿ ಟಿಕೆಟ್ ಬುಕಿಂಗ್ ಮಾಡುವವರು ಆಧಾರ್ ದೃಢೀಕರಣ ನೀಡು

18 Sep 2025 5:30 pm
Law Professor Recruitment 2025: ಕಾನೂನು ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ; ತಿಂಗಳಿಗೆ 1ರಿಂದ 2ಲಕ್ಷ ರೂ. ವರೆಗೆ ವೇತನ

ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ (NUSRL) ಕಾನೂನು ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ ನಡೆಸುತ್ತಿದೆ. ಪಿಎಚ್‌ಡಿ ಮತ್ತು ಎಲ್‌ಎಲ್‌ಎಂ ಪದವಿ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗೆ ಅ

18 Sep 2025 5:26 pm
ಮನೆಯಲ್ಲಿರುವ ಈ 6 ವಸ್ತುಗಳನ್ನು ಈಗಲೇ ಹೊರಗೆ ಹಾಕಿ, ಇದು ಆರೋಗ್ಯಕ್ಕೆ ಒಳ್ಳೆಯದಲ್ಲ

ಮನೆಯವರ ಆರೋಗ್ಯಕ್ಕಾಗಿ ಮನೆಯ ಒಳಗೆ ಇರುವ ಈ ವಸ್ತುಗಳನ್ನು ಹೊರಗೆ ಹಾಕಿ, ಇಲ್ಲದಿದ್ದರೆ ಖಂಡಿತ ಇದು ಆರೋಗ್ಯದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ಆ ವಸ್ತುಗಳು ಯಾವುವು? ಅದರಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳೇನು?

18 Sep 2025 5:21 pm
ಒಳನುಸುಳುಕೋರರನ್ನು ರಕ್ಷಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ

ಇಂದು ಬಿಹಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿಯವರ ಯಾತ್ರೆ ಒಳನುಸುಳುಕೋರರನ್ನು ರಕ್ಷಿಸುವ ಉದ್ದೇಶವನ್ನು ಹೊಂದಿದೆ ಎಂದು ಅಮಿತ್ ಶ

18 Sep 2025 5:14 pm
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಕಿರಿಕ್: ವಿಡಿಯೋ ವೈರಲ್ ಆಗಲು ಕಾರಣ ಇಲ್ಲಿದೆ..

ಕಿರುತೆರೆ ನಟ, ಬಿಗ್ ಬಾಸ್ ಖ್ಯಾತಿಯ ರಂಜಿತ್ ಅವರ ಕುಟುಂಬದ ಜಗಳ ಬಹಿರಂಗ ಆಗಿದೆ. ಅಪಾರ್ಟ್​​ಮೆಂಟ್ ಫ್ಲ್ಯಾಟ್​​ ಒಡೆತನಕ್ಕೆ ಸಂಬಂಧಿಸಿದಂತೆ ರಂಜಿತ್ ಹಾಗೂ ಅವರ ಅಕ್ಕನ ನಡುವೆ ಜಗಳ ಆಗಿದೆ. ಕೆಲವು ವಿಡಿಯೋಗಳು ವೈರಲ್ ಆಗಿವೆ. ಈ

18 Sep 2025 5:06 pm
ಧರ್ಮಸ್ಥಳ ಕೇಸಿಗೆ ರೋಚಕ ತಿರುವು: ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್​​ ವ್ಯಕ್ತಿ ರಹಸ್ಯ ಬಯಲಿಗೆ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಮಾವ ಮಾಡಿರುವ ಆರೋಪ ಮೇಲೆ ಎಸ್​ಐಟಿ ಅಧಿಕಾರಿಗಳು ಬಂಗ್ಲೆಗುಡ್ಡ ಜಾಲಾಡುತ್ತಿದ್ದು, ಈ ವೇಳೆ ಅಸ್ಥಿಪಂಜರ, ತಲೆಬುರುಡೆ, ಮೂಳೆಗಳು ಪತ್ತೆಯಾಗಿದ್ದು, ಅವುಗಳನ್ನು ಸಂಗ್ರಹಿಸಿ ಸ

18 Sep 2025 5:02 pm
Asia Cup 2025: ಹ್ಯಾಂಡ್‌ಶೇಕ್‌ ಮಾಡದಂತೆ ಸೂಚಿಸಿದ್ದೇ ಎಸಿಸಿ..! ಸ್ಫೋಟಕ ಮಾಹಿತಿ ಬಹಿರಂಗ

India-Pakistan Handshake Controversy: ಭಾರತ-ಪಾಕಿಸ್ತಾನ ಪಂದ್ಯದಲ್ಲಿ ನಡೆದ ಹ್ಯಾಂಡ್​ಶೇಕ್ ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಿಸಿಬಿ ಆರೋಪಿಸಿದಂತೆ, ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರಲ್ಲ, ಎಸಿಸಿಯೇ ಕೈಕುಲುಕದಂತೆ ಆದೇಶಿಸಿತ್ತು ಎಂ

18 Sep 2025 4:48 pm