2026ರ ಪದ್ಮಶ್ರೀ ಪ್ರಶಸ್ತಿಯು ಕರ್ನಾಟಕದ ಮೂವರು ಮಹನೀಯರಿಗೆ ಸಂದಿದೆ. ಹಿಮೋಫಿಲಿಯಾ ಪೀಡಿತ ಮಕ್ಕಳ ಸೇವಕ ಡಾ. ಸುರೇಶ್ ಹನಗವಾಡಿ, ಸಮಾಜ ಸೇವೆಗೆ ಜೀವನ ಮುಡಿಪಾಗಿಟ್ಟ ಸುಶೀಲಮ್ಮ ಮತ್ತು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ‘ಪುಸ್ತಕ ಮನ
77ನೇ ಗಣರಾಜ್ಯೋತ್ಸವವನ್ನು ಆಚರಿಸಲು ದೇಶಾದ್ಯಂತ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಭಾರತದಲ್ಲಿ ಪ್ರಜಾಪ್ರಭುತ್ವ ಉದಯವಾದ ಐತಿಹಾಸಿಕ ದಿನವಾದ ಜನವರಿ ಜನವರಿ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಜನವರಿ 26 ರಂದೇ ಏಕೆ
Perth Scorchers Crowned BBL 2025-26 Champions: 2025-26ರ ಬಿಗ್ ಬ್ಯಾಷ್ ಲೀಗ್ ಫೈನಲ್ನಲ್ಲಿ ಪರ್ತ್ ಸ್ಕಾರ್ಚರ್ಸ್ ಸಿಡ್ನಿ ಸಿಕ್ಸರ್ಸ್ ತಂಡವನ್ನು ಸೋಲಿಸಿ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ, ಸ್ಕಾರ್ಚರ್ಸ್ ಯ
How was Narendra Modi before becoming Gujarat CM: ಸೆಮಿಕಂಡಕ್ಟರ್ ಚಿಪ್, ಎಐ, ಯುಪಿಐ, ಡಿಜಿಟಲ್ ಇಂಡಿಯಾ ಇತ್ಯಾದಿ ತಂತ್ರಜ್ಞಾನಗಳ ವ್ಯಾಮೋಹಿಯಾದ ನರೇಂದ್ರ ಮೋದಿ ಅವರು ಹಿಂದೆ ಹೇಗಿದ್ದರು? ಬಿಸಿಸಿಐ ಉಪಾಧ್ಯಕ್ಷರೂ, ಕಾಂಗ್ರೆಸ್ ಮುಖಂಡರೂ ಮತ್ತು ಮಾಜಿ ಪತ್
ಕನಕಪುರದಲ್ಲಿ ಗೃಹಿಣಿಯೋರ್ವರ ಶವ ಸ್ವಿಮ್ಮಿಂಗ್ ಪೂಲ್ನಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಪತಿ ಆತ್ಮಹತ್ಯೆ ಎಂದರೆ, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ. ಮಹಿಳೆ ಸಾವಿನ ಸುತ್ತ ಹಲವು ಪ್ರಶ್ನೆಗಳಿದ್ದು, ಪತಿ-ಪ
Anusha Hegde: ನಟಿ ಅನುಷಾ ಹೆಗಡೆ ಸಹ ಅದೇ ಸಾಲಿಗೆ ಸೇರ್ಪಡೆಗೊಂಡಿದ್ದಾರೆ. ಅನುಷಾ ಅವರ ವಿವಾಹ ಭಾರಿ ಸದ್ದು ಮತ್ತು ಸುದ್ದಿ ಆಗಿತ್ತು. ಆದರೆ ಅವರ ದಾಂಪತ್ಯ ಆರೇ ವರ್ಷಕ್ಕೆ ಮುರಿದು ಬಿದ್ದಿದೆ. ಅನುಷಾ ಹೆಗಡೆ ಅವರು ಈ ಬಗ್ಗೆ ಇನ್ಸ್ಟಾಗ್
Patanjali Foods shares gain for 3 days:ಈ ವಾರದ ಕೊನೆಯ ಮೂರು ವಹಿವಾಟು ದಿನಗಳಲ್ಲಿ (ಜ. 21-23) ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ಕ್ಕಿಂತ ಹೆಚ್ಚು ಕುಸಿದಿದ್ದರೆ, ಪತಂಜಲಿ ಫುಡ್ಸ್ ಷೇರುಗಳು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿವೆ. ಈ ಅವಧಿಯಲ್ಲಿ, ಕಂಪನ
ರೈಲ್ವೆ ನೇಮಕಾತಿ ಮಂಡಳಿ (RRB) 312 ಐಸೊಲೇಟೆಡ್ ವರ್ಗದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಜನವರಿ 31 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್
Pakistan T20 World Cup 2026 Squad: 2026ರ ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಪಾಕ್, ಈ ಬಾರಿ ತಂಡದಲ್ಲಿ 7 ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಬಾಬರ
ಈಗಿನ ಕಾಲದ ಮಕ್ಕಳಿಗೆ ಕಷ್ಟ ಅಂದ್ರೆ ಏನು ಅಂತಾನೇ ಗೊತ್ತಿರಲ್ಲ. ಮಕ್ಕಳನ್ನು ಮುದ್ದು ಮಾಡಿ ಬೆಳೆಸುವವರೇ ಹೆಚ್ಚು. ಮಕ್ಕಳು ಕೇಳಿದ ಕೂಡಲೇ ಹೆತ್ತವರು ಎಲ್ಲವನ್ನು ತಂದು ಮುಂದೆ ಇಟ್ಟು ಬಿಡುತ್ತಾರೆ. ಹೀಗಾಗಿ ಹಣದ ಬೆಲೆ, ಕಷ್ಟ ಪಟ
2026ನೇ ಸಾಲಿನ ಪದ್ಮ ಪ್ರಶಸ್ತಿಯ ಪಟ್ಟಿ ಲಭ್ಯವಾಗಿದ್ದು, ಕರ್ನಾಟಕದ ಅಂಕೇಗೌಡ ಸೇರಿ ಹಲವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮ ಶ್ರೀ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಾಗಿ
T20 World Cup 2026: ಎಲ್ಲಾ ಊಹಾಪೋಹಗಳ ನಡುವೆ 2026ರ ಟಿ20 ವಿಶ್ವಕಪ್ಗೆ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ಭಾರತ-ಪಾಕ್ ಪಂದ್ಯ ಫೆಬ್ರವರಿ 15ರಂದು ನಡೆಯಲಿದೆ. ಈ ಸಂದರ್ಭದಲ್ಲಿ, ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್, ಭಾರತ ತಂಡ ಪಾಕಿಸ್ತಾ
Tejashwi Yadav appointed as RJD national working president: ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರು ರಾಷ್ಟ್ರೀಯ ಜನತಾ ದಳದ ಎಕ್ಸಿಕ್ಯೂಟಿವ್ ಪ್ರೆಸಿಡೆಂಟ್ ಆಗಿ ಜವಾಬ್ದಾರಿ ಪಡೆದಿದ್ದಾರೆ. ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್
ರಾಜ್ ಬಿ. ಶೆಟ್ಟಿ ಅವರು ನಟಿಸಿದ ‘ಲ್ಯಾಂಡ್ಲಾರ್ಡ್’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರ
ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣದ ಆರೋಪಿ ರಾಜೀವ್ ಗೌಡ ಬಂಧನ ವಿಳಂಬಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಗೃಹ ಸಚಿವರು ಆರೋಪಿಯ ಶೀಘ್ರ ಬಂಧನದ ಭರವಸೆ ನೀಡಿದ್ದು, ಕಳೆದ ಕೆಲ ದಿ
30 ವರ್ಷಗಳ ದಾಂಪತ್ಯಕ್ಕೆ ಮಹಿಳೆಯೊಬ್ಬಳು ಅಂತ್ಯ ಹಾಡಿದ್ದಾಳೆ. ತನ್ನ ಗಂಡ ಹೆಂಗಸರ ಒಳಉಡುಪು ಕದಿಯುವ ಅಸಹ್ಯಕರ ಅಭ್ಯಾಸವನ್ನು ಹೊಂದಿದ್ದ ಎಂದು ತಿಳಿದ ಬಳಿಕ ಕಾಮುಕ ಪತಿಯನ್ನು ತೊರೆದಿದ್ದಾಳೆ. ತನ್ನ ಸ್ನೇಹಿತೆಯರು ಮತ್ತು ನೆರ
ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿ ನಟ ಅವರಿಗೆ ಇರುವ ಫಾನ್ಸ್ ಸಂಖ್ಯೆ ಹೆಚ್ಚಾಗಿದೆ. ಬಿಗ್ ಬಾಸ್ ಬಳಿಕ ಗಿಲ್ಲಿ ನೀಡಿದ ಎಲ್ಲ ಸಂದರ್ಶನದ ತುಣುಕುಗಳು ವೈರಲ್ ಆಗುತ್ತಿವೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮುಗಿದರೂ ಕೂಡ ಗಿಲ್ಲಿ ನಟ ಅವ
T20 World Cup 2026 Pakistan Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಪಾ
U19 World Cup 2026: ಅಂಡರ್-19 ಏಕದಿನ ವಿಶ್ವಕಪ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 12 ತಂಡಗಳು ಸೂಪರ್-6 ಹಂತಕ್ಕೇರಿದೆ. ಅದರಂತೆ ಸೂಪರ್-6 ಸುತ್ತಿನಲ್ಲಿ 12 ತಂಡಗಳು 2 ಗುಂಪುಗಳಾಗಿ ಕಣಕ್ಕಿಳಿಯಲಿವೆ. ಇಲ್
T20 World Cup 2026: ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪಾಕ್ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು. ಹೀಗಾಗಿ ಪಾಕಿಸ್ತಾ
ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ರೂ ಬೃಹತ್ ದರೋಡೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತ ಕರ್ನಾಟಕ ಪೊಲೀಸರಿಂದಲೂ ದರೋಡೆ ತನಿಖೆ ಚುರುಕುಗೊಂಡಿದ್ದು, ನಾಸಿಕ್ನಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ
ರಾಜ್ಯಪಾಲರ ಭಾಷಣದ ಕುರಿತು ಸಂವಿಧಾನಾತ್ಮಕ ಅಂಶಗಳನ್ನು ವಿವರಿಸಿದ ಸಿದ್ದರಾಮಯ್ಯ, ಭಾರತೀಯ ಸಂವಿಧಾನದ 163 ಮತ್ತು 176ನೇ ವಿಧಿಗಳು ಭಾಷಣ ಮಾಡಲೇಬೇಕು ಎಂದು ಸ್ಪಷ್ಟವಾಗಿ ಬಳಸುತ್ತವೆ ಎಂದು ಹೇಳಿದರು. ನಾವು ಏನು ಬರೆದುಕೊಡುತ್ತೇವ
ಅಜಿತ್ ಕುಮಾರ್ ಅಭಿಮಾನಿಗಳನ್ನು ಕೆಣಕಲು ದಳಪತಿ ವಿಜಯ್ ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಟಿವಿಕೆ ಪಕ್ಷದ ಬಾವುಟ ಹಿಡಿದುಕೊಂಡು ಚಿತ್ರಮಂದಿರಕ್ಕೆ ಬರಲಾಗಿದೆ. ಇದರಿಂದಾಗಿ ಗಲಾಟೆ ಶುರುವಾಯಿತು. ವಿಜಯ್ ಅಭಿಮಾನಿಗೆ ಅಜಿತ್ ಫ್ಯ
ಮಕರ ರಾಶಿಯಲ್ಲಿ ಕುಜ ಗ್ರಹದ ಸಂಚಾರ, ವಿಶೇಷವಾಗಿ ಉತ್ತರಾಷಾಢ ನಕ್ಷತ್ರದಲ್ಲಿ, ಆಡಳಿತಾತ್ಮಕ ಮತ್ತು ರಾಜಕೀಯ ವ್ಯಕ್ತಿಗಳಿಗೆ ದೃಢ ನಿರ್ಧಾರ ಶಕ್ತಿ ನೀಡುತ್ತದೆ. ಮೇಷ, ವೃಶ್ಚಿಕ, ಕನ್ಯಾ ಮತ್ತು ಮೀನ ರಾಶಿಯವರಿಗೆ ಶುಭ ಫಲಗಳಿದ್ದರ
U19 World Cup 2026, India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ದೂರದ ಝಿಂಬಾಬ್ವೆಯಲ್ಲಿ. ಅಂದರೆ ಅಂಡರ್-19 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡ
ಬಳ್ಳಾರಿಯ ಜಿ ಸ್ಕೇರ್ ಬಡಾವಣೆಯ ಮಾಡೆಲ್ ಹೌಸ್ ಅಗ್ನಿಪ್ರಕರಣದಲ್ಲಿ, ಜನಾರ್ದನ ರೆಡ್ಡಿ ಪೊಲೀಸರ ತನಿಖಾ ವಿಧಾನದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಾವು ನೀಡಿದ ವಿಡಿಯೋದ ಆಧಾರದ ಮೇಲೆ ಬಂಧಿಸಲಾದವರನ್ನು ಬಲವಂತವಾಗಿ ವ
ಪ್ರಧಾನಿ ಮೋದಿ 130ನೇ ಮನ್ ಕಿ ಬಾತ್ನಲ್ಲಿ ಗಣರಾಜ್ಯೋತ್ಸವ, ಮತದಾರರ ದಿನಾಚರಣೆ ಶುಭಾಶಯ ಕೋರಿದರು. ಯುವ ಮತದಾರರ ಮಹತ್ವ, ಮತದಾನದ ಹಕ್ಕು ಬಗ್ಗೆ ಒತ್ತಿ ಹೇಳಿದರು. ಭಾರತದ ವೇಗದ ಆರ್ಥಿಕ ಪ್ರಗತಿ, ಜೈವಿಕ ತಂತ್ರಜ್ಞಾನದ ಸ್ಟಾರ್ಟ್ಅ
ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ಬಿಡುಗಡೆ ಆಯಿತು. ರಚಿತಾ ರಾಮ್, ಮಲೈಕಾ ವಸುಪಾಲ್, ರಂಗಾಯಣ ರಘು ಮುಂತಾದವರು ಕೂಡ ನಟಿಸಿದ್ದಾರೆ. ಝೈದ್ ಖಾನ್, ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದರು. ಹಲವು ಕಡೆ
Sri Lanka vs England: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.3 ಓವರ್ಗಳಲ್ಲಿ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ
ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಿಯಕರನಿಗೆ ಕಳುಹಿಸಿದ್ದ ಖಾಸಗಿ ಫೋಟೋಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿದ್ದಾಳೆ. ಅಪರಿಚಿತನೊಬ್ಬ ಫೋಟೋಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದು, ಒಂ
ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎನ್ನಲಾಗಿದೆ. ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣದಿಂದ ಈ ಪ್ರಕರಣ ಬೆಳಕಿಗೆ ಬಂದಿ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ನರಸಿಂಗ್ಡಿಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಭೌಮಿಕ್ ಅವರನ್ನು ಗ್ಯಾರೇಜ್ನಲ್ಲಿ ಜೀವಂತ ಸುಟ್ಟುಹಾಕಲಾಗಿದೆ. ಇದು ಪೂರ್ವನಿಯೋಜಿತ
National Voters' Day: ರಾಷ್ಟ್ರೀಯ ಮತದಾರರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈ-ಭಾರತ್ ಸ್ವಯಂಸೇವಕರಿಗೆ ಹಾಗೂ ಯುವಜನತೆಗೆ ಪತ್ರ ಬರೆದಿದ್ದಾರೆ. ಮತದಾನದ ಹಕ್ಕು ಮತ್ತು ಹೊಣೆಗಾರಿಕೆ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದ್ದು, ಪ್ರಜ
ಕರ್ನಾಟಕದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಮತ್ತು PSI ನೇಮಕಾತಿ ಹಗರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಒಟ್ಟು 21 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಅಕ್ರಮವಾಗಿ OMR ಶೀಟ್ ತಿದ್ದುಪಡಿ ಹಾಗೂ ಸೀಟುಗಳ ಅಕ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಪ್ರತಿನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಈ ಚಿತ್ರಗಳು ಕಣ್ಣು ಹಾಗೂ ಮೆದುಳನ್ನು ಪರೀಕ್ಷೆಗೆ ಒಳಪಡಿಸುತ್ತದೆ. ಒಂದು ಕ್ಷಣ ಇಂತಹ ಇಲ್ಯೂಷನ್ ಚಿತ್ರ ನೋಡಿದಾಗ ದಂಗಾಗು
ಹಿಂದೂ ಧರ್ಮದಲ್ಲಿ ರಥಸಪ್ತಮಿಯನ್ನು ಸೂರ್ಯ ಭಗವಾನರ ಜನ್ಮದಿನವಾಗಿ ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ತಿಥಿಯಂದು ಆಚರಿಸಲಾಗುವ ಈ ಹಬ್ಬದಲ್ಲಿ ಸೂರ್ಯ ಪೂಜೆ, ಹೋಮ, ಅರ್ಘ್ಯ ಪ್ರದಾನ ಮತ್ತು ಮಂತ್ರ ಜಪಕ್ಕೆ ವಿಶೇ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಯಿಂದ ಈಗಾಗಲೇ ಬಾಂಗ್ಲಾದೇಶ್ ತಂಡ ಹೊರಬಿದ್ದಿದ್ದು, ಅವರ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕ
ರಥಸಪ್ತಮಿಯು ಸೂರ್ಯ ಭಗವಾನರ ಜನ್ಮದಿನವಾಗಿದ್ದು, ಹಿಂದೂ ಧರ್ಮದಲ್ಲಿ ಮಹತ್ವಪೂರ್ಣವಾಗಿದೆ. ಮಾಘ ಶುಕ್ಲ ಸಪ್ತಮಿಯಂದು ಆಚರಿಸಲಾಗುವ ಈ ದಿನ, ಎಕ್ಕದ ಎಲೆಗಳ ಸ್ನಾನ ಮತ್ತು ಪವಿತ್ರ ನದಿಗಳಲ್ಲಿ ಮಿಂದು ಸೂರ್ಯನ ಆಶೀರ್ವಾದ ಪಡೆಯಲಾ
ಕುಟುಂಬವೊಂದು ಮೌನಿ ರಾಯ್ ಅವರನ್ನು ಅತಿಥಿಯಾಗಿ ಕರೆಸಿಕೊಂಡಿದೆ. ಬಳಿಕ ಕಿರುಕುಳ ನೀಡಲಾಗಿದೆ. ಹಿರಿ ವಯಸ್ಸಿನ ಗಂಡಸರು ತಮ್ಮ ಜೊತೆ ಕೆಟ್ಟದಾಗಿ ನಡೆದುಕೊಂಡರು ಎಂದು ಮೌನಿ ರಾಯ್ ಹೇಳಿದ್ದಾರೆ. ಆ ಕಹಿ ಘಟನೆಯ ವಿವರವನ್ನು ಅವರು ಇ
ಈ ಬಾರಿ ಶ್ರೀಲಂಕಾ ತಂಡಕ್ಕೆ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 49.3 ಓವರ್ಗಳಲ್ಲಿ 219 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ
T20 World Cup 2026 Schedule: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವ ಈ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಬಾಂಗ್ಲಾದೇಶ್ ಬದ
ವರ್ತೂರಿನಲ್ಲಿ ಮೂರು ದಿನ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ ದೀಪೋತ್ಸವ ಮತ್ತು ಪಲ್ಲಕ್ಕಿ ಕರಗ ಮಹೋತ್ಸವ ನಡೆಯುತ್ತಿರುವ ಹಿನ್ನೆಲೆ ಜನವರಿ 25ರಿಂದ 27ರ ವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ. ವಾಹನ ಸವಾರರು ಸಹಕರಿಸುವಂತೆ
ಕಳೆದ ವರ್ಷ ಚಿತ್ರಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದ ‘ಲವ್ ಯೂ ಮುದ್ದು’ ಸಿನಿಮಾ ಈಗ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ನೋಡಿದ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದಾರೆ. ಹಾ
ಬೆಳಗಾವಿ ಗಡಿಭಾಗದಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಮೌಲ್ಯದ ಎರಡು ಕಂಟೇನರ್ಗಳನ್ನು ಹೈಜಾಕ್ ಮಾಡಿರುವಂತಹ ಅತಿ ದೊಡ್ಡ ರಾಬರಿ ಬೆಳಕಿಗೆ ಬಂದಿದೆ. ನಾಸಿಕ್ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಾರಾಷ್ಟ್ರ ಸರ್ಕಾರ ಎಸ್
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು ತಕ್ಕ ಮಟ್ಟಿಗೆ ಸುಧಾರಿಸಿದೆ. ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಚೇತರಿಸಿದೆ. ಆದರೂ ಗಾಳಿಯ ಗುಣಮಟ್ಟ ಆತಂ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 109 ರನ್ಗಳು ಮಾತ್ರ. ಈ ಗುರಿಯನ್ನು 15.4 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ
Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚ
ಸನ್ನಿ ಡಿಯೋಲ್, ವರುಣ್ ಧವನ್ ಮುಂತಾದವರು ನಟಿಸಿದ ‘ಬಾರ್ಡರ್ 2’ ಸಿನಿಮಾಗೆ ಉತ್ತಮ ಕಲೆಕ್ಷನ್ ಆಗಿದೆ. ವೀಕೆಂಡ್ ಮತ್ತು ಗಣರಾಜ್ಯೋತ್ಸವದ ರಜೆ ಜೊತೆಯಲ್ಲಿ ಬಂದಿರುವುದರಿಂದ ಈ ಚಿತ್ರತಂಡಕ್ಕೆ ಅನುಕೂಲ ಆಗುತ್ತಿದೆ. ಶೀಘ್ರದಲ್ಲೇ
ರಥಸಪ್ತಮಿಯು ಹಿಂದೂ ಧರ್ಮದ ಮಹಾ ಪರ್ವ ಕಾಲಗಳಲ್ಲಿ ಒಂದಾಗಿದ್ದು, ಜಗದ ಚಕ್ಷು ಹಾಗೂ ಬ್ರಹ್ಮಾಂಡದ ಶಕ್ತಿ ಸೂರ್ಯ ಭಗವಾನರ ಜನ್ಮದಿನವಾಗಿ ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಏಳನೇ ದಿನವಾದ ಸಪ್ತಮಿಯಂದು ಈ ವಿಶೇಷ ಆಚರಣೆ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 25 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಸಪ್ತಮಿಯ ಜೊತೆಗೆ
Republic Day: 77ನೇ ಗಣರಾಜ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹೀಗಾಗಿ ಸಾರ್ವಜನಿಕ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಕಾರ್ಯ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಭಾನುವಾರ ಭವಿಷ್ಯ ಚಿಂತೆ, ಸಕಾರಾತ್ಮಕ ಸೂಚನೆ, ಅನಿರೀಕ್ಷಿತ ಸಹಾಯ, ದಿಕ್ಕು ಬದಲು, ಆತ್ಮಾವಲೋಕನ, ಶತ್ರು ಕಾಟ, ಬಂಧುಗಳ ಸಹಾಯ ಇವೆಲ್ಲ ಇಂದ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ
ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಬಲಿಯಾದ ಘಟನೆ ನಂತರ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ, ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ
ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಿಂದ ಅಂಗೀಕಾರ ಪಡೆದು ಸರ್ಕಾರ ಕಳುಹಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ ಇನ್ನೂ ರಾಜ್ಯಪಾಲರ
Veera Kambala movie: ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊ
Pro Wrestling League 2026: ಪ್ರೊ ಕುಸ್ತಿ ಲೀಗ್-2026 ನೋಯ್ಡಾದಲ್ಲಿ ಜನವರಿ 15 ರಿಂದ ಫೆಬ್ರವರಿ 1 ರವರೆಗೆ ನಡೆಯಲಿದ್ದು, ಒಲಿಂಪಿಕ್ ಮಟ್ಟದ ಕುಸ್ತಿಗೆ ವೃತ್ತಿಪರ ಆಯಾಮ ನೀಡುವ ಗುರಿ ಹೊಂದಿದೆ. ಈ ಲೀಗ್ ದೇಶೀಯ ಮತ್ತು ಅಂತರರಾಷ್ಟ್ರೀಯ ಕುಸ್ತಿಪಟುಗಳ
The Raja Saab producer: ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ‘ದಿ ರಾಜಾ ಸಾಬ್’ ಸಿನಿಮಾ ಬಳಿಕ ಬಾಕ್
ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್ ಹಾಗೂ ಆರ್ಬಿಐ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಬಹುನಿರೀಕ್ಷಿತ ವೇತನ ಹಾಗೂ ಪಿಂಚಣಿ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಆ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ
U19 World Cup 2026: ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಸುಲಭ ಗೆಲುವು ಸಾಧಿಸಿ ಅಜೇಯ ಓಟ ಮುಂದುವರಿಸಿದೆ. ಆರ್ಎಸ್ ಅಂಬ್ರಿಸ್ ಅವರ ನಾಲ್ಕು ವಿಕೆಟ್ಗಳ ಸಾಧನೆಗೆ ನ್ಯೂಜಿಲೆಂಡ್ 135 ರನ್ಗಳಿಗೆ
Shah Rukh Khan movie: 2024 ಹಾಗೂ 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2026ರಲ್ಲಿ ಶಾರುಖ್ ನಟನೆಯ ಸಿನಿಮಾ ನೋಡಲು ಕಾತರರಾಗಿದ್ದ ಅಭಿಮಾನಿಗಳು ಅದಕ್ಕಾಗಿ ಇನ್ನೂ ಸಾಕಷ್ಟು ಸಮಯ ಕಾಯಬೇಕಿದೆ. ಶಾರುಖ್ ಖಾನ್ ಇದೀಗ
ಚಾಮರಾಜನಗರದ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆಯನ್ನ ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಲಾಗಿದೆ. ಈ ಕೃತ್ಯ ಎಸಗಿದ ಮಹಿಳೆ ಮತ
Mohammed Shami: 2025-26ರ ರಣಜಿ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಬಂಗಾಳ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸರ್ವಿಸಸ್ ವಿರುದ್ಧದ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ ಕಬಳಿಸಿ ಬಂಗಾಳಕ್ಕೆ ಭಾರಿ ಮುನ್ನಡೆ ನೀಡಿದರು. ಒಟ್ಟು ಏಳ
ಕರ್ನಾಟಕ ಜೈಲುಗಳಲ್ಲಿ ವಿಚಾರಣಾಧೀನ ಹಾಗೂ ಇತರೆ ಕೈದಿಗಳಿಗೆ ಆಹಾರ, ಹಾಸಿಗೆ ಬಟ್ಟೆಗಳನ್ನು ಒದಗಿಸುವ ಕುರಿತು ಇದೇ ಮೊದಲ ಬಾರಿಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ. ಇಂತಹದ್ದೊಂದು ಹೊಸ ನಿಯಮವನ್ನು ಕಾರಾಗೃಹ ಮತ್ತು ಸುಧಾರಣಾ ಸ
ಹಾಸನ ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ. ಕುಮಾರಸ್ವಾಮಿ ದೇವೇಗೌಡರ ರೈತಪರ ಯೋಜನೆಗಳು ಮತ್ತು ನೀರಾವರಿ ಕೊಡುಗೆಗಳನ್ನು ಸ್ಮರಿಸಿದರು. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಗಿಂತ ದೇವೇಗೌಡರ ಕನಸು ಮುಖ್ಯ ಎಂದರು. ವೀರಪ್ಪನ್ ಪ್ರಕರಣ
Rajinikanth movie: 37 ವರ್ಷಗಳ ಹಿಂದೆ ರಜನೀಕಾಂತ್ ಹಾಗೂ ಇನ್ನೂ ಕೆಲವು ದೊಡ್ಡ ಸ್ಟಾರ್ ನಟ-ನಟಿಯರನ್ನು ಹಾಕಿಕೊಂಡು ಭಾರಿ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ
T20 World Cup 2026:2026ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆ ಅನಿಶ್ಚಿತವಾಗಿದೆ. ಬಾಂಗ್ಲಾದೇಶವನ್ನು ಹೊರಗಿಟ್ಟ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಪಾಕ್ ತಂಡದ ಭವಿಷ್ಯದ ನಿರ್ಧ
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪೊಲೀಸರು ಚಾಲಕ ಸೇರಿ ಅಕ್ಕಿ ಲಾರಿ ದರೋಡೆ ಪ್ರಕರಣದಲ್ಲಿ 8 ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈದಾಪುರದಲ್ಲಿ ಚಾಲಕನನ್ನು ಅಪಹರಿ
WPL 2026, RCB vs DC Match 15: 2026ರ WPLನ 15ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಮುಖಾಮುಖಿಯಾಗಿವೆ. ಅಜೇಯ ಆರ್ಸಿಬಿ ನೇರ ಫೈನಲ್ಗೆ ಅರ್ಹತೆ ಪಡೆಯಲು ನೋಡುತ್ತಿದೆ, ಡೆಲ್ಲಿ ಪ್ಲೇಆಫ್ ಆಸೆಗೆ ಗೆಲ್ಲಲೇಬೇಕು. ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆ
ವ್ಯಕ್ತಿಯೋರ್ವ ಕಾರಿನ ಎರಡು ಡೋರ್ ಓಪನ್ ರಸ್ತೆಯಲ್ಲೇ ನಿಂತು ಮೂತ್ರ ವಿಸರ್ಜನೆ ಮಾಡಿದ್ದಾನೆ. ಚಂದಾಪುರದ ಪ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ಚಂದಾಪುರದಿಂದ ಅತ್ತಿಬೆಲೆ ಮಾರ್ಗದಲ್ಲಿ ವಿಪರೀತ ಟ್ರಾಫಿಕ್ ಉಂಟಾಗಿದ್ದರಿಂದ ಕಾ
T20 World Cup 2026: ಭಾರತದಲ್ಲಿ ಭದ್ರತಾ ಕಾರಣಗಳಿಗಾಗಿ ತನ್ನ ತಂಡವನ್ನು ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದ್ದರಿಂದ 2026ರ ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶವನ್ನು ಐಸಿಸಿ ಹೊರಹಾಕಿದೆ. ಭಾರತದ ಹೊರಗೆ ಪಂದ್ಯಗಳನ್ನು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಡಿ ಮಾರ್ಟ್ನಿಂದ ದಿನಸಿ ಸಾಮಗ್ರಿಗಳನ್ನ
Daali Dhananjay: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಡಾಲಿ ಧನಂಜಯ್ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ವೈದ್ಯೆ ಧನ್ಯತಾ ಅವರನ್ನು ಅದ್ದೂರಿಯಾಗಿ ವಿವಾಹವಾದರು. ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಪೋಷಕರಾಗುತ್ತಿದ್ದು, ಖು
ಯಶಸ್ಸು ಸಾಧಿಸುವುದೆಂದರೆ ಅದೇನು ಸುಲಭದ ಕೆಲಸವಲ್ಲ. ಇದಕ್ಕಾಗಿ ಕಠಿಣ ಪರಿಶ್ರಮ, ಆತ್ಮವಿಶ್ವಾಸ ದೃಢ ನಿರ್ಧಾರ ಎಲ್ಲವೂ ಅಗತ್ಯವಿರುತ್ತದೆ. ಜೊತೆಗೆ ಈ ಕೆಲವೊಂದು ಜೀವನದ ರಹಸ್ಯಗಳ ಬಗ್ಗೆ ತಿಳಿದಿದ್ದರೆ ನೀವು ಜೀವನದಲ್ಲಿ ಎಂದಿ
ಜನವರಿ ನಾಲ್ಕನೇ ವಾರದಲ್ಲಿ ಮಕರ ರಾಶಿಯಲ್ಲಿ ನಾಲ್ಕು ಗ್ರಹಗಳ ಸಂಚಾರವು ವಿಶೇಷ ಪರಿಣಾಮ ಬೀರಲಿದೆ. ಶನಿ ಸ್ಥಾನದಲ್ಲಿರುವ ರವಿಯಿಂದ ಕುಟುಂಬ ಕಲಹ, ಸರ್ಕಾರಿ ಕೆಲಸಗಳಲ್ಲಿ ಅಡಚಣೆ, ಪ್ರೇಮ ಸಂಬಂಧಗಳಲ್ಲಿ ಸವಾಲುಗಳ ಸಾಧ್ಯತೆ. ಆದರೂ
ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದಕಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇನ್ನು ಪ್ರಕರಣ ರದ್ದುಕ
ಹಿಂದೂ ಧರ್ಮದಲ್ಲಿ ಕರ್ಪೂರಕ್ಕೆ ವಿಶೇಷ ಸ್ಥಾನವಿದೆ. ಸಂಜೆ ಕರ್ಪೂರ ಉರಿಸುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತದೆ. ಇದು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರವಾಗಿದ್ದು, ಆರ್ಥಿಕ ಸಮಸ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪೊಲೀಸರು ಹೊಸ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಟಾಮ್ಟಾಮ್ ವರದಿಯ ಪ್ರಕಾರ ಟ್ರಾಫಿಕ್ನಲ್ಲಿ ಬೆಂಗಳೂರು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಕೆ.ಆರ್. ಪುರಂ - ಇಬ್ಬಲೂರು ಮಾರ
ಗ್ರಾಮ ಪಂಚಾಯಿತಿ (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್ ವಾರ್ಡ್ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾ
ಗೂಗಲ್ 2026ನೇ ಸಾಲಿನ ಇಂಟರ್ನ್ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. UG, PG, PhD ವಿದ್ಯಾರ್ಥಿಗಳು ಬೆಂಗಳೂರು, ಪುಣೆ, ಹೈದರಾಬಾದ್ನ ಗೂಗಲ್ ಕಚೇರಿಗಳಲ್ಲಿ ಕೆಲಸ ಮಾಡಲು ಇದು ಸುವರ್ಣಾವಕಾಶ. Student Researcher, Silicon Engineering, Software Engineer
ಛತ್ತೀಸ್ಗಢದ ಅಬುಜ್ಮಡ್ ಅರಣ್ಯದಲ್ಲಿ ನಡೆದ 'ಆಪರೇಷನ್ ಮೇಘಬೂರು' ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 17 ನಕ್ಸಲರನ್ನು ಹತ್ಯೆ ಮಾಡಿವೆ. DRG, STF ಮತ್ತು CRPF ಪಡೆಗಳು ನಡೆಸಿದ ಈ ಜಂಟಿ ಕಾರ್ಯಾಚರಣೆ ನಕ್ಸಲ್ ಇತಿಹಾಸದಲ್ಲೇ ಅತಿ ದೊಡ್ಡ
Women's Asia Cup Rising Stars 2026: ಬಿಸಿಸಿಐ 2026ರ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್ಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಫೆಬ್ರವರಿ 13 ರಿಂದ 22 ರವರೆಗೆ ನಡೆಯುವ ಈ ಟೂರ್ನಿಗೆ 15 ಸದಸ್ಯರ ತಂಡ ರಚನೆಯಾಗಿದ್ದು, ರಾಧಾ ಯಾದವ್ ನಾಯಕಿಯಾ
ಹಾಲು ಸೇವಿಸುವುದರಿಂದ ಅನೇಕರಿಗೆ ಅಲರ್ಜಿ ಉಂಟಾಗುತ್ತದೆ. ಆದರೆ ಅಂತವರು ಮೊಸರು ಸೇವನೆ ಮಾಡುವುದನ್ನು ಕೂಡ ನಿಲ್ಲಿಸಬೇಕೇ ಎಂಬ ಗೊಂದಲ ಕಾಡುತ್ತದೆ. ವಾಸ್ತವವಾಗಿ, ಮೊಸರನ್ನು ಹಾಲಿನಿಂದ ತಯಾರಿಸಲಾಗುತ್ತದೆಯಾದರೂ ಅದನ್ನು ತಯಾ
Gilli Nata visited his school: ಗಿಲ್ಲಿ ತಮ್ಮ ಶಾಲೆಗೆ ಭೇಟಿ ನೀಡಿದ್ದು, ಹಳೆ ನೆನಪುಗಳನ್ನು ಮೆಲಕು ಹಾಕಿದ್ದಾರೆ. ಶಾಲೆಯ ಮಕ್ಕಳು, ಶಿಕ್ಷಕರುಗಳೊಟ್ಟಿಗೆ ಫೋಟೊಗಳನ್ನು ಸಹ ತೆಗೆಸಿಕೊಂಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಂಡೂರಿನ ಪ್ರೌಢಶಾಲೆಯಲ್
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ನವಜೋಡಿಗೆ ಜೀವ ಬೆದರಿಕೆ ಹಾಕಿರುವಂತಹ ಘಟನೆ ನಡೆದಿದೆ. ಅನ್ಯಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿ ಕಡೆಯವರಿಂದ ಬೆದರಿಕೆ ಆರೋಪ ಕೇಳಿಬಂದಿದೆ. ಹ
ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿ 77 ನೇ ಗಣರಾಜ್ಯೋತ್ಸವವನ್ನು ಆಚರಿಸಲಾ
ಕಾನೂನು ಸುವ್ಯವಸ್ಥೆ ಕಾಪಾಡುವುದು, ಜನರ ರಕ್ಷಣೆ, ಅಪರಾಧ ಪ್ರಕರಣಗಳನ್ನು ತಡೆಯುವುದು, ಪತ್ತೆಹಚ್ಚುವಿಕೆ ಪೊಲೀಸರ ಕರ್ತವ್ಯ. ಆದರೆ, ಅಪರಾಧ ತಡೆಯಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾವಹಿಸುತ್ತಿರುವುದು ಕಂಡುಬಂದಿದೆ. ಪ್
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು 'ಆಪರೇಷನ್ ಸಿಂಧೂರ್' ಬಗ್ಗೆ ತಮ್ಮ ನಿಲುವಿಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು ಅವರು ಸಮರ್ಥಿಸಿದ್ದಾರ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಬೆಂಗಳೂರು, ತಜ್ಞ ವೈದ್ಯರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಅಡಿಯಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯಕೀಯ ವೃತ್ತಿಜೀವನವನ್ನು

24 C