Devon Conway's Record-Breaking Test Century: ಐಪಿಎಲ್ 2026 ಹರಾಜಿನಲ್ಲಿ ಮಾರಾಟವಾಗದ ಡೆವೊನ್ ಕಾನ್ವೇ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಒಂದೇ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ದ್ವಿಶತಕ (227) ಮತ್
ಸೋಶಿಯಲ್ ಮಿಡೀಯಾದಲ್ಲಿ ಇತ್ತೀಚಿಗೆ ಲೈಕ್, ಕಾಮೆಂಟ್, ಫಾಲೋಗೋಸ್ಕರ ಹಲವಾರು ಅನೇಕ ರೀತಿಯ ಸರ್ಕಸ್, ರಿಸ್ಕ್ ಗಳನ್ನ ತೆಗೆದುಕೊಳ್ಳುತ್ತಿದ್ದಾರೆ.ಇದರಲ್ಲಿ ಒಂದಷ್ಟು ಜನ ಅಡ್ಡದಾರಿ ಕೂಡ ಹಿಡಿದ್ದಾರೆ. ಅಂತಹ ಸೋಷಿಯಲ್ ಮೀಡಿಯಾ ಅಕ
DCM DK Shivakumar: ಮಲಯಾಳಂ ಸ್ಟಾರ್ ನಟ ಮೋಹನ್ಲಾಲ್ ನಟಿಸಿ, ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಸಿನಿಮಾದ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕು
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಪುಟ್ಟಪನಗುಡಿ ಬೀದಿಯಲ್ಲಿರುವ ಪುರಾತನ ಕಾಲದ ಕಲ್ಯಾಣಿಯ ಆಳದಲ್ಲಿ ಶಿವಲಿಂಗ ಪತ್ತೆಯಾಗಿದೆ. ಸ್ಥಳೀಯ ಸೇರಿಕೊ
IND-W vs SL-W T20: ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವಿನ T20 ಸರಣಿ ಆರಂಭವಾಗಿದೆ. ಏಕದಿನ ವಿಶ್ವಕಪ್ ಗೆದ್ದ ನಂತರ ಭಾರತದ ಮೊದಲ ಪಂದ್ಯ ಇದಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಈ ಪಂದ
ಎಷ್ಟೇ ದುಡಿದರೂ ಹಣ ಕೈಯಲ್ಲಿ ನಿಲ್ಲದೆ ಸಾಲ ಹೆಚ್ಚಾಗುತ್ತಿದೆಯೇ? ವಾಸ್ತು ಸಲಹೆಗಳ ಮೂಲಕ ಆರ್ಥಿಕ ಸಮಸ್ಯೆಯಿಂದ ಹೊರಬರಲು ಸಾಧ್ಯ. ನಿಮ್ಮ ಪರ್ಸ್ನಲ್ಲಿ ಅಕ್ಕಿ ಕಾಳು, ಕುಬೇರ ಯಂತ್ರ, ಗೋಮತಿ ಚಕ್ರ ಮತ್ತು ಬೆಳ್ಳಿ ನಾಣ್ಯಗಳನ್ನು
Mark vs 45 Kannada Movie: ಸುದೀಪ್ ನಟನೆಯ ‘ಮಾರ್ಕ್’ ಮತ್ತು ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಒಂದೇ ದಿನ ಅಂದರೆ ಡಿಸೆಂಬರ್ 25ರಂದು ಬಿಡುಗಡೆ ಆಗುತ್ತಿದೆ. ಆದರೆ ಎರಡೂ ಸಿನಿಮಾ ತಂಡಗಳು ವಿಶೇಷ ಪ್ರದರ್ಶನವನ್ನು
NLC ಇಂಡಿಯಾ ಲಿಮಿಟೆಡ್ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಹತೆಯುಳ್ಳವರಿಗೆ 575 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳಿಗೆ ಆಸಕ್ತರು nlcindia.in ಮೂಲಕ ಜನವರಿ 2ರೊಳಗ
Bengali singer Lagnajita Chakraborty allegedly abused for singing Hindu religious song: ಭಕ್ತಿಯ ಹಾಡೊಂದನ್ನು ಹಾಡಿದ್ದಕ್ಕೆ ಖ್ಯಾತ ಬಂಗಾಳಿ ಗಾಯಕಿಯನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಜಾಗೋ ಮಾ ಹಾಡಿದ್ದು ಸಾಕು, ಯಾವುದಾದರೂ ಸೆಕ್ಯೂ
ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್ಸೀರಿಸ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾ
U19 Asia Cup Final 2025: 2025 ಅಂಡರ್-19 ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನ ಭಾರತವನ್ನು 191 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ. ಸಮೀರ್ ಮಿನ್ಹಾಸ್ ಅವರ ಭರ್ಜರಿ 172 ರನ್ಗಳ ನೆರವಿನಿಂದ ಪಾಕಿಸ್ತಾನ ಬೃಹತ್ ಮೊತ್ತ ಗಳಿಸಿತು. ದುಬೈನಲ್ಲಿ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) 51 ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ರಿಜಿಸ್ಟ್ರಾರ್, ಸೆಕ್ಷನ್ ಆಫೀಸರ್, ವೃತ್ತಿಪರ ಸಹಾಯಕ ಸೇರಿದಂತೆ ಹಲವು ಹುದ್ದೆಗಳು ಲಭ್ಯವಿವೆ. ಆಸಕ
Kichcha Sudeep‘s Mark Kannada Movie: ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸ
U19 Asia Cup 2025: 2025 ರ U19 ಏಷ್ಯಾಕಪ್ ಫೈನಲ್ನಲ್ಲಿ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ 172 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿದರು. ಈ ಪಂದ್ಯಾವಳಿಯಲ್ಲಿ ಒಟ್ಟು 471 ರನ್ ಗಳಿಸುವ ಮೂಲಕ, ಅಂಡರ್-19 ಏಷ್ಯಾಕಪ್ ಇತಿಹಾಸದಲ್ಲೇ ಒಂದೇ ಆವೃತ್ತಿಯಲ್ಲಿ
Bullion Market 2025 December 21st: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆದರೆ ಬೆಳ್ಳಿ ಬೆಲೆ ಬರೋಬ್ಬರಿ 5 ರೂ ಹೆಚ್ಚಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 12,300 ರೂನಲ್ಲಿ ಮುಂದುವರಿದರೆ, 24 ಕ್ಯಾರಟ್ ಚಿನ್ನದ ಬೆಲೆ 12,418 ರೂ ಇದೆ. ಬೆಳ
ಆಚಾರ್ಯ ಚಾಣಕ್ಯರು ಯಶಸ್ಸು, ವೈಯಕ್ತಿಕ ಜೀವನ ಮಾತ್ರವಲ್ಲ ಶ್ರೀಮಂತಿಕೆ ಗಳಿಕೆ, ಹಣ ಉಳಿತಾಯದ ಬಗ್ಗೆಯೂ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು, ಹಣ ಉಳಿತಾಯದ ಮಾರ್ಗಗಳೇನು
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಪಟ್ಟಣದಲ್ಲಿ ವೃದ್ಧರ ಮದುವೆ ಸಂಘರ್ಷ ನಡೆದಿದ್ದು, ಇಳಿ ವಯಸ್ಸಿನಲ್ಲಿ ಮದುವೆಯಾದ ತಂದೆ ವಿರುದ್ಧ ಮಕ್ಕಳ ಆಕ್ರೋಶಗೊಂಡಿದ್ದಾರೆ. ಮೊದಲ ಪತ್ನಿ ಮೃತಪಟ್ಟಿದ್ದರಿಂದ 68 ವರ್ಷದ ರಾಜಣ್ಣ ಎನ್ನು
Several killed by gunmen attack at South Africa: ಆಫ್ರಿಕಾ ಖಂಡದಲ್ಲೇ ಮುಂದುವರಿದ ದೇಶವೆನಿಸಿರುವ ಸೌತ್ ಆಫ್ರಿಕಾದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಪರಾಧ ಘಟನೆಗಳು ಹೆಚ್ಚುತ್ತಿವೆ. ಜೋಹಾನ್ಸ್ಬರ್ಗ್ನಿಂದ 40 ಕಿಮೀ ಹೊರಗಿರುವ ಒಂದು ಪ್ರದೇಶದಲ್ಲಿ ಭಾನ
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕೋಗಿಲು 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣ
ಇತ್ತೀಚಿನ ದಿನಗಳಲ್ಲಿ ಒತ್ತಡವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕುಟುಂಬದ ಜವಾಬ್ದಾರಿ, ಕೆಲಸ , ವೈಯಕ್ತಿಕ ಚಿಂತೆ ಇವೆಲ್ಲದರ ಚಿಂತೆಯಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಅತಿಯಾದ ಒತ್ತಡವು ಮಾನಸಿಕ ಮಾತ್ರವ
2026 T20 World Cup India squad: 2026ರ ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಜಿತ್ ಅಗರ್ಕರ್ ಸಮಿತಿ ಆಯ್ಕೆ ಮಾಡಿದ 15 ಸದಸ್ಯರ ತಂಡದಲ್ಲಿ ಮುಂಬೈ ಇಂಡಿಯನ್ಸ್ನ 4 ಆಟಗಾರರು ಸೇರಿದಂತೆ ಏಳು ಐಪಿಎಲ್ ತಂಡಗಳ ಆಟಗಾರರಿಗೆ ಸ್ಥಾನ ಸಿಕ
Kichcha Sudeep: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆ ಹುಬ್ಭಳ್ಳಿಯಲ್ಲಿ ಅದ್ಧೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಸುದೀಪ್ ಕೆಲವರಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಸುದೀಪ್ ಎಚ್ಚರಿಕೆ ನೀಡಿದ್ದು ಯಾ
ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕುಡಿದಿದ್ದ ಕಂಟೇನರ್ ಲಾರಿ ಚಾಲಕನೊಬ್ಬ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದು ನಾಲ್ವರಿಗೆ ಗಂಭೀರ ಗಾಯಗೊಳಿಸಿದ್ದಾನೆ. 14 ಕಿ.ಮೀ.ಗಳವರೆಗೂ ಪೊಲೀಸರಿಂ
Maharashtra urban local bodies election results 2025: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿ ನೇತೃತ್ವದ ಮಹಾಯುತಿ ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಗೆಲುವು ಪಡೆಯುತ್ತಿದೆ. ಒಟ್ಟು 288 ಸ್ಥಳೀಯ ಸಂಸ್ಥೆಗಳಲ್ಲಿ 214ಯಲ್ಲಿ ಮ
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪೈಲಟ್ಗಳ ಸಂಬಳ, ಆಯ್ಕೆ ವಿಧಾನ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ಇಲ್ಲಿದೆ. ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸುವ ಈ ರೈಲುಗಳನ್ನು ಚಲಾಯಿಸುವ ಪೈಲಟ್ಗಳಿಗೆ 65,000 ರೂ.ಗಳಿಂದ 85,000 ರೂ.ಗಳವರೆಗ
ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ ಹೇಳಿದ್ದಾರೆ. ಅವರಿಗೆ ಕಾವ್ಯ ಶೈವ ತಿರುಗೇಟು ನೀಡಿದ್ದಾರೆ. ‘ಕಾನ್ಫಿಡೆನ್ಸ್ ಇರಬೇಕು. ಆದರೆ ಅವಳಿಗೆ ಓವರ್ ಕಾನ್ಫಿಡೆನ್ಸ್ ಇದೆ’ ಎಂದು ಕಿಚ
Indian Railways hikes fares from Dec 26th: ಭಾರತೀಯ ರೈಲ್ವೇಸ್ ಜುಲೈ ನಂತರ ಮತ್ತೊಮ್ಮೆ ರೈಲು ಟಿಕೆಟ್ ದರಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಜನರಲ್ ಕೋಚ್ಗಳಲ್ಲಿ 215 ಕಿಮೀಗಿಂತ ಹೆಚ್ಚಿನ ದೂರದ ಪ್ರಯಾಣವಾದರೆ ಪ್ರತಿ ಕಿಮೀಗೆ 1 ಪೈಸೆಯಷ್ಟು ಬೆಲೆ ಏರಿಕ
India vs Pakistan U19 Asia Cup final: ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಏಕೆ
ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮನರೇಗಾ ಯೋಜನೆ ಹೆಸರು ಬದಲಾವಣೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮಹಾತ್ಮ ಗಾಂಧಿ ಹೆಸರನ್ನು ತೆಗೆದು ಜಿ-ರಾಮ್ ಜಿ ಬಿಲ್ ತಂ
2026 ಸಿಂಹ ರಾಶಿಯವರಿಗೆ ಸವಾಲುಗಳಿಂದ ಸುಧಾರಣೆಯತ್ತ ಸಾಗುವ ವರ್ಷವಾಗಲಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಗುರು, ಶನಿ, ರಾಹು, ಕೇತುಗಳ ಸಂಚಾರದಿಂದ ಆರ್ಥಿಕ ಪ್ರಗತಿ, ಮಾನಸಿಕ ಶಾಂತಿ, ಹೊಸ ಅವಕಾಶಗಳು ಲಭಿಸಲಿವೆ. ದೀರ್ಘಕಾ
ಅಪಘಾತಕ್ಕೆ ಒಳಗಾಗಿರುವ ನಟಿ ನೋರಾ ಫತೇಹಿ ಅವರ ಕಾರಿನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಈ ಅಪಘಾತ ಸಂಭವಿಸಿದೆ. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬರು ಕಾರು ಓಡಿಸಿದ್ದರಿಂದ ಈ ಅವಘಡ ಉಂಟಾಗಿದೆ. ನೋರಾ ಫ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ಪುಟಾಣಿ ಕರುವಿನ ವಿಡಿಯೋ ವೈರಲ್ ಆಗಿದೆ. ಕರುವಿನೊಂದಿಗೆ ಯುವಕನೊಬ್ಬ ವಾಕಿಂಗ್ ಹೋಗುತ್ತಿರುವ ದೃಶ್ಯವು ಎಲ್ಲರ ಗಮನ ಸೆಳ
India Squad For T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್
ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸೋಮವಾರದಿಂದ ಶನಿವಾರದೊಳಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಮಾಹಿತಿ ನೀಡಿದ್ದಾರೆ. ಆ ಮೂಲಕ ಹಣ ಬರುತ್ತದೆ ಎಂದ ಕಾದುಕುಳಿತವರಿಗೆ ಗುಡ್ನ್ಯೂಸ
ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ 16 ವರ್ಷದ ಬಾಲಕನ ಮೇಲೆ ಶಿಕ್ಷಕ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿ, ಖಾರದಪುಡಿ ಎರಚಿ, ಪೈಪ್ನಿಂದ ಥಳಿಸಿ ವಿಕೃತಿ ಮೆರೆದಿದ್ದರು. ಈ ಪ್ರಕರಣದ ಹಿನ್ನೆಲೆ ದಂಪತಿಯನ್ನು ಬ
2026ರ ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಲಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ಈ ಚಿತ್ರದ ಪ್ರಚಾರ ಕಾರ್ಯ ಈಗಾಗಲೇ ಶುರು ಆಗಿದೆ. ಯಶ್ ನಟನೆಯ ಈ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ಕೂಡ ಪ್ರಮುಖ ಪಾತ್ರ ಮಾಡಿದ್
ಡಿಸೆಂಬರ್ ತಿಂಗಳ 4ನೇ ವಾರ ಸೂರ್ಯ, ಶುಕ್ರ, ಕುಜ ಗ್ರಹಗಳ ಧನುರಾಶಿಯ ಯೋಗವು ಶುಭ ಫಲ ನೀಡಲಿದೆ. ಗುರುವಿನ ಪ್ರಭಾವದಿಂದ ಉತ್ಸಾಹ ಮತ್ತು ಸರ್ಕಾರಿ ಕೆಲಸಗಳಲ್ಲಿ ಯಶಸ್ಸು. ಪ್ರತಿಯೊಂದು ರಾಶಿಯವರಿಗೂ ವೃತ್ತಿ, ಆರ್ಥಿಕತೆ, ಸಂಬಂಧಗಳು ಮ
WTC Points Table: ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಪಾಯಿಂಟ್ಸ್ ಟೇಬಲ್ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ
ಹಾಸನದ ಬೇಲೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ ಕಳವು ನಡೆದಿರುವುದು ಬಯಲಾಗಿದೆ. ತನಿಖೆ ವೇಳೆ ಆಕ್ಸಿಜನ್ ಸಿಲಿಂಡರ್ಗಳು ಮತ್ತು ಐಸಿಯು ಮಾನಿಟರ್ಗಳು ಸಹ ನಾಪತ್ತೆಯಾಗಿರು
ನರೇಂದ್ರ ಮೋದಿ ಅವರ ರಾಜಕೀಯ ಮತ್ತು ಖಾಸಗಿ ಬದುಕಿನ ಕುರಿತ ಬಯೋಪಿಕ್ ‘ಮಾ ವಂದೇ’ ಸಿದ್ಧವಾಗುತ್ತಿದೆ. ಮುಂಬೈನಲ್ಲಿ ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ನೆರವೇರಿಸಲಾಗಿದ್ದು, ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಉನ್ನಿ ಮುಕುಂದ
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಡಿ.ಕೆ. ಶಿವಕುಮಾರ್ ಭೇಟಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಯಾರನ್ನಾದರೂ ಭೇಟಿ ಮಾಡಬಹುದು. ಅದರಲ್ಲಿ ಯಾವುದೇ ರಾಜಕೀಯವಿಲ್ಲ, ಪಕ್ಷ ಸಂಘಟನೆ ಕುರಿ
Australia vs England, 3rd Test: ಮೊದಲ ಇನಿಂಗ್ಸ್ನಲ್ಲಿನ 85 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ 349 ರನ್ಗಳಿಸಿ ಆಲೌಟ್ ಆಗಿತ್ತು. ಇತ್ತ ಮೊದಲ ಇನಿಂಗ್ಸ್ನಲ್ಲಿನ ಹಿನ್ನಡೆಯೊಂದಿಗೆ 435 ರನ್ಗಳ ಗುರಿ ಪಡೆದ ಇಂಗ್
ಡಿಸೆಂಬರ್ 21-27 ರ ಈ ವಾರದಲ್ಲಿ ಅನ್ಯರಿಂದ ಉದ್ಯೋಗದಲ್ಲಿ ತೊಂದರೆ, ಆರೋಗ್ಯ ವ್ಯತ್ಯಾಸಗಳು ಕೆಲಸದ ಮೇಲೆ ಪರಿಣಾಮ ಬೀರಬಹುದು. ಕರ್ಮಾಧಿಪತಿಯ ಪ್ರಭಾವದಿಂದ ಕಾರ್ಯಗಳಲ್ಲಿ ಉತ್ಸಾಹ ಹೆಚ್ಚಲಿದೆ. ರಾಜಸಮಾನರಿಂದ ಉದ್ಯಮಕ್ಕೆ ಸಹಕಾರ ಸ
ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ವದಂತಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸ್ಪಷ್ಟವಾಗಿ ನಿರಾಕರಿಸಿದೆ. ಇಂತಹ ವರದಿಗಳು ಅವೈಜ್ಞಾನಿಕ ಮತ್ತು ಆಧಾರರಹಿತವಾಗಿದ್ದು, ಯಾರು ನಂಬಬಾರದ
ಸುಮ್ಮನೆ ಕುಳಿತಿರುವಾಗ ಮೆದುಳಿಗೆ ಕೆಲಸ ಕೊಡುವ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದೆಂದರೆ ಅನೇಕರಿಗೆ ಇಷ್ಟ. ಇಂತಹ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ನಿಮ್ಮ ಬುದ್ಧಿ ಮಟ್ಟ ಹಾಗೂ ಯೋಚನಾಶಕ್ತಿಯನ್ನು ಪರೀಕ್ಷಿಸಲು ಸಹಾಯ ಮಾಡು
ಮಂಗಳೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ಜೇನುಕೃಷಿ ತರಬೇತಿ ಹೆಸರಿನಲ್ಲಿ 17 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಪೋಕ್ಸೋ ಮ
ಬಿಡುಗಡೆಗೆ ಸಜ್ಜಾಗಿರುವ ‘45’ ಚಿತ್ರದ ಕಾರ್ಯಕ್ರಮದಲ್ಲಿ ಪ್ರಮೋದ್ ಶೆಟ್ಟಿ ಅವರು ಶೆಟ್ಟಿ ಗ್ಯಾಂಗ್ ಬಿರುಕಿನ ಬಗ್ಗೆ ಮೌನ ಮುರಿದರು. ‘ಶಿವಣ್ಣ, ಉಪೇಂದ್ರ ಅವರ ಬಗ್ಗೆ ಮಾತನಾಡಿದ ಬಳಿಕ ನಾನು ರಾಜ್ ಬಿ. ಶೆಟ್ಟಿ ಬಗ್ಗೆ ಮಾತನಾಡಲೇ
ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಸೀರೆ ಬಹುಮುಖ್ಯ ಪಾತ್ರವನ್ನು ಹೊಂದಿದೆ. ಅಷ್ಟೇ ಅಲ್ಲದೆ ಸೀರೆಗಳು ಭಾರತದ ಪರಂಪರೆ ಮತ್ತು ಸಂಸ್ಕೃತಿಯೊಂದಿಗೆ ಬಹಳ ಹಿಂದಿನಿಂದಲೂ ಸಂಪರ್ಕ ಹೊಂದಿವೆ. ಹಾಗಾಗಿ ಸೀರೆಯ ಸಾಂಸ್ಕೃತಿಕ ವ
T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಿಂದ ಶುಭ್ಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಹೊರಬಿದ್ದರೆ, ಇಶಾನ್ ಕಿಶನ್ ಹಾ
ವಿವಾಹ ಹೊಂದಾಣಿಕೆಯಲ್ಲಿ ಗೋತ್ರಕ್ಕೆ ಮಹತ್ವದ ಸ್ಥಾನವಿದೆ. ಒಂದೇ ಗೋತ್ರದವರ ಮದುವೆ ಬಗ್ಗೆ ಪ್ರಶ್ನೆಗಳು ಸಹಜ. ಗೋತ್ರವನ್ನು ಜೀವನಾಡಿ ಎಂದು ಪರಿಗಣಿಸಲಾಗುತ್ತದೆ, ಇದು ಹುಟ್ಟಿಗೆ ಸಂಬಂಧಿಸಿದೆ. ವೈಜ್ಞಾನಿಕವಾಗಿ ವರ್ಣತಂತುಗಳ
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಚಿವ ರಾಜಣ್ಣ ಭೇಟಿ ಮಾಡಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್ನಲ್ಲಿನ ರಾಜಕೀಯ ಗೊಂದಲವನ್ನು ಶೀಘ್ರ ಬಗೆಹರಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ
‘ನನಗೆ ಏನಾದರೂ ಕೊರೊನಾ ಬಂದಿದೆಯಾ’ ಎಂದು ಗಿಲ್ಲಿ ನಟ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 21ರ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಸಂಚಿಕೆಯ ಪ್ರೋಮೋ ಇಲ್ಲಿದೆ. ಕಲರ್ಸ್ ಕನ್ನಡ ಚಾನೆಲ್ ಹಾಗೂ ಜಿಯೋ ಹಾಟ್ ಸ್ಟಾರ್ ಒಟಿಟಿ
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಟಿ20 ಸಿರೀಸ್ ಶುರುವಾಗಲಿದೆ. ಟಿ20 ಸರಣಿಯು ಜನವರಿ 21 ರಿಂದ ಆರಂಭವಾಗಲಿದೆ. ಅಲ್ಲದೆ ಈ ಸರಣಿ ಜನವರಿ
ಚಾಮರಾಜನಗರದಲ್ಲಿ ಇತ್ತೀಚೆಗೆ ಹುಲಿಗಳ ಹಾವಳಿ ಹೆಚ್ಚಿರುವ ಕಾರಣ, ಅರಣ್ಯ ಇಲಾಖೆಯು ಆಪರೇಷನ್ ಬೀಸ್ಟ್ ಹೆಸರಿನಲ್ಲಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ ಸಿಬ್ಬಂದಿ ಹುಲಿ ಸೆರೆ
ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 196ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಹೃದಯ ಸಂಬಂಧ
ಚಳಿ ಮತ್ತು ಗಾಳಿಗೆ ಸಿಲಿಕಾನ್ ಸಿಟಿ ಜನ ಥರಗುಟ್ಟುತ್ತಿದ್ದಾರೆ. ಜನ ಮಾಂಸಹಾರಕ್ಕೆ ಹೆಚ್ಚು ಮೊರೆ ಹೋಗುತ್ತಿದ್ದಾರೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದಿಂದಾಗಿ ಬೇಡಿಕೆ ಹೆಚ್ಚಿದ್ರಿಂದ ಮಟನ್ ರೇಟ್ ಸಾವಿರ ಗಡಿ ಮುಟ್ಟುತ್ತ
Australia vs England, 3rd Test: ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 4ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 207 ರನ್ಗಳಿಸಿದ್ದರು. ಇದೀಗ ಕೊನೆಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿರುವ ಇಂಗ್ಲೆಂಡ್ 1 ವಿಕೆಟ್ ಕಳೆದುಕೊಂ
India vs Pakistan U19 Asia Cup final: ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಏಕೆ
Karnataka Weather: ಯಾದಗಿರಿ, ರಾಯಚೂರು ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕ ಚಳಿಗಾಳಿಯಿಂದ ತತ್ತರಿಸುತ್ತಿದೆ. ರಾಜ್ಯದಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ 15 ಜಿಲ್ಲೆಗಳಿಗೆ ಯೆ
India Squad for T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್
‘ಅವತಾರ್ 3’ ಬಿಡುಗಡೆ ಆಗಿದ್ದರೂ ಕೂಡ ‘ಧುರಂಧರ್’ ಸಿನಿಮಾದ ಕಲೆಕ್ಷನ್ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅಕ್ಷಯ್ ಖನ್ನಾ, ರಣವೀರ್ ಸಿಂಗ್ ನಟನೆಯ ಈ ಸಿನಿಮಾವನ್ನು ಜನರು ಇಂದಿಗೂ ಮುಗಿಬಿದ್ದು ನೋಡುತ್ತಿದ್ದಾರೆ. ಇನ್ನಷ್ಟು ಪ್ರ
ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ILI ಮತ್ತು SARI ಪ್ರಕರಣಗಳ ಕಡ್ಡಾಯ ಪರೀಕ್ಷೆ, ಔಷಧ ಹಾಗೂ ಲಸಿಕೆಗಳ ಸಂಗ್ರಹ, ವೆಂಟಿಲೇಟರ್ ಸಿದ್ಧತೆ ಮತ್ತು ಸಮುದಾಯದಲ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ,
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 21ರ ಸೋಮವಾರದ ದಿನ ಭ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಭಾನುವಾರ ಖರೀದಿ, ಆತ್ಮೀಯರ ಭೇಟಿ, ವ್ಯಾಪಾರದಲ್ಲಿ ವ್ಯಾಪಕತೆ, ಅಧ್ಯಯನದ ಸಂತಸ, ಸಂಶೋಧನೆಗೆ ಓಡಾಟ, ಅತಿಯಾದ ಮಾತು, ಒಪ್ಪಂದದ ಮಾತುಕತೆ
Bigg Boss Kannada 12: ಅಶ್ವಿನಿ ಅವರು ಬಿಗ್ಬಾಸ್ ಮನೆಯ ಗಟ್ಟಿ ಸ್ಪರ್ಧಿ, ಆದರೆ ಪದೇ ಪದೇ ತಮ್ಮ ಕೋಪದ ಕಾರಣಕ್ಕೆ ಸುದೀಪ್ ಅವರಿಗೆ ಟೀಕೆಗೆ ಒಳಗಾಗುತ್ತಿದ್ದಾರೆ. ರಕ್ಷಿತಾರ ಸ್ಟೇಟಸ್ ಬಗ್ಗೆ ಆಡಿದ ಮಾತು, ಗೆಜ್ಜೆ ವಿಷಯದಲ್ಲಿ ರಕ್ಷಿತಾರನ್
ಪಟ್ಟದಾಟ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ಮಾಡಿದ್ದಾರೆ. ನಾಯಕರ ಈ ಭೇಟಿ ಕುತೂಹಲ ಮೂಡಿಸಿದೆ. ಬೆಂಗಳೂರಿನಲ್ಲಿ ನಡೆದ ಈ ಭೇಟಿ ಅಪೆಕ್ಸ್ ಬ್ಯಾಂಕ್ ಚುನಾವಣೆ ಕುರಿತು ಚರ್ಚೆ ನಡೆಸಿ
Bigg Boss Kannada season 12: ರಕ್ಷಿತಾ ಮತ್ತು ಧ್ರುವಂತ್ ಅವರು ಸೀಕ್ರೆಟ್ ರೂಂನಲ್ಲಿದ್ದರು. ಶನಿವಾರದ ಎಪಿಸೋಡ್ನಲ್ಲಿ ಸುದೀಪ್ ಅವರು ಪ್ರತ್ಯೇಕವಾಗಿ ಅವರೊಟ್ಟಿಗೆ ಮಾತನಾಡಿದರು. ರಕ್ಷಿತಾಗೆ ಮುಖ್ಯ ಮನೆಗೆ ಹೋಗುವ ಆಸೆ, ಆದರೆ ಧ್ರುವಂತ್
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ರಸ್ತೆ ಕಾಮಗಾರಿಯ ಸಮಯದಲ್ಲಿ ಅಗೆದ ಮಣ್ಣಿನಲ್ಲಿ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ವಿಶಾಖಪಟ್ಟಣದ ಮಧುರವಾಡದಲ್ಲಿ ಪತ್ತೆಯ
ವಿಟ್ಲದ ಕೇಪು ಜಾತ್ರೆಯ ಧಾರ್ಮಿಕ ಕೋಳಿ ಅಂಕಕ್ಕೆ ಪೊಲೀಸರು ನಿರ್ಬಂಧ ಹೇರಿದ್ದರು. ಇದನ್ನು ಧಿಕ್ಕರಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸ್ವತಃ ಮುಂದೆ ನಿಂತು, ಕೋಳಿ ಅಂಕ ನಡೆಸಲು ಅವಕಾಶ ನೀಡಿದರು. ಇದು ಧಾರ್ಮಿಕ ಆಚರಣೆ, ಜೂಜ
45 movie scene: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದೆ. ಟಿವಿ9 ಜೊತೆಗ
ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಯುವಕರು ಕುಡಿದು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಮ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ನೀಡುವ ಬಿಸಿಯೂಟದಲ್ಲಿ ಹುಳುಗಳು ಪತ್ತೆಯಾಗಿದ್ದವು. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸ
ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ
Arjun Janya movie: ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ನಿಂದಲೇ ಇದೊಂದು ಭಿನ್
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ನಿಂದ ಆಗಮಿಸಿದ ಹತ್ತಕ್ಕೂ ಹೆಚ್ಚು ನಾಗಾಸಾಧುಗಳು ಆಶೀರ್ವಾದ ನೀಡಿದ್ದಾರೆ. ಈ ಹಿಂದೆ ಸಹ ಡಿಕೆಗೆ ಆಶೀರ್ವ
Upendra Telugu Movie: ಉಪೇಂದ್ರ ಸಾಕಷ್ಟು ತೆಲುಗು ಸಿನಿ ಪ್ರಿಯರನ್ನು ಅಭಿಮಾನಿಗಳನ್ನಾಗಿ ಹೊಂದಿದ್ದಾರೆ ಉಪೇಂದ್ರ. ಆಗೊಮ್ಮೆ ಈಗೊಮ್ಮೆ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿರುತ್ತಾರೆ ಉಪೇಂದ್ರ. ಇತ್ತೀಚೆಗಷ್ಟೆ ‘ಆಂಧ್ರ ಕಿಂಗ್ ತಾಲೂಕ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ. ಸದ್ಯ ಸಿಐಡಿ ಅಧಿಕಾರಿಗಳು ಬೈರತಿ ಬ
ಭಾರತ, ಶ್ರೀಲಂಕಾ, ಅಂಡೋರಾ, ಮೆಕ್ಸಿಕೊ, ನೇಪಾಳ ಇತರ ಸದಸ್ಯ ರಾಷ್ಟ್ರಗಳು ಮತ್ತು ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿಗಳು, ಪ್ರಾಚೀನ ಪದ್ಧತಿಯಾದ ಧ್ಯಾನವನ್ನು ಆಚರಿಸಲು ಒಗ್ಗೂಡಿದ್ದಾರೆ. ಜಾಗತಿಕವಾಗಿ ಸಾಮಾಜಿಕ, ರಾಜಕೀಯ ಮತ್ತು ಮ
Thalapathy Vijay: ತಮಿಳುನಾಡಿನಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಸಮಯದಿಂದ ಸಿನಿಮಾ ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತಿವೆ. ಸಿನಿಮಾಗಳನ್ನು ರಾಜಕೀಯಕ್ಕೆ ಬಳಸುತ್ತಲೇ ಬರಲಾಗುತ್ತಿದೆ. ಸಿನಿಮಾನಲ್ಲಿ ಯಶಸ್ವಿ ಆದವರು ರಾಜಕೀಯಕ್ಕೆ
ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿಯು 16 ವರ್ಷದ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡ
Om Movie: ಶಿವರಾಜ್ ಕುಮಾರ್ ನಟಿಸಿ, ಉಪೇಂದ್ರ ನಿರ್ದೇಶನ ಮಾಡಿದ್ದ ‘ಓಂ’ ಸಿನಿಮಾ ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ಹಲವಾರು ಬಾರಿ ಮರು ಬಿಡುಗಡೆ ಆಗಿರುವ ಈ ಸಿನಿಮಾ ಪ್ರತಿಬಾರಿಯೂ ಸೂಪರ್ ಹಿಟ್ ಆಗಿದೆ. ‘ಓಂ’ ಸಿನಿಮಾ ಬಗ್ಗೆ ಹಲವ
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ
ಕರ್ನಾಟಕದಲ್ಲಿ ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ 2025 ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಆರೋಗ್ಯ ಇಲಾಖೆ ಪೊಷಕರಲ್ಲಿ ಮನವಿ ಮಾಡಿದೆ. ಮೊದಲ ದಿನ ಅಂಗನವಾಡಿ ಸೇರಿದಂತೆ ಆರೋಗ್
ರೈಲ್ವೆ ನೇಮಕಾತಿ ಮಂಡಳಿ (RRB) 311 ಐಸೋಲೇಟೆಡ್ ಕೆಟಗರೀಸ್ ಹುದ್ದೆಗಳಿಗೆ ಕಿರು ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 30 ರಿಂದ ಜನವರಿ 29 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. 18-40 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಅವರು ಬಂಗಾಳದ ಜನರಿಗೆ ಮನವಿ ಮಾಡಿದ್ದಾರೆ.
Mark Kannada movie: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಅದೇ ದಿನ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಸಹ ಬಿಡುಗಡೆ ಆಗುತ್ತಿದೆ. ಆದರೆ ಸುದೀಪ್ ಹಾಗೂ ತಂಡ ಜಾಣತನ ಪ್ರದರ್ಶಿಸಿ ಮುಂಗ
ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ಉರಿ ಬರುವುದು ಮತ್ತು ಕಣ್ಣಲ್ಲಿ ನೀರು ಬರುವುದು ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಕಣ್ಣೀರು ತರಿಸುವುದರ ಜೊತೆಗೆ ಸ್ವಲ್ಪ ಕಿರಿಕಿರಿಯನ್ನೂ ಉಂಟು ಮಾಡುತ್ತದೆ. ಹಾಗಾಗಿ ಹಲವರಿಗೆ ಈರುಳ್ಳಿ ಹ
ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಫಕೀರ್ ಲೇಔಟ್ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಲಾಗಿದೆ. ಜಿಬಿಎಗೆ ಮಂಜೂರಾಗಿದ್ದ 14 ಎಕರೆ ಜಾಗದಲ್ಲಿ ಒತ್ತುವರಿ ನಡೆದಿತ್ತು. ಯಾವುದೇ ಮಾಹಿತಿ ನೀಡದ

22 C