SENSEX
NIFTY
GOLD
USD/INR

Weather

20    C

ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಪ್ರತ್ಯಕ್ಷ!

ಭಾರತೀಯ ಸೇನಾ ಮುಖ್ಯಸ್ಥಜನರಲ್ ಉಪೇಂದ್ರ ದ್ವಿವೇದಿ ಭಾರತದ ಗಡಿಯೊಳಗೆ ಪಾಕಿಸ್ತಾನದ ಡ್ರೋನ್ ಚಟುಟವಿಕೆಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಎಲ್‌

13 Jan 2026 10:46 pm
ನಾನು ಕಳಪೆ ಆಗಬೇಕು: ಬಿಗ್​ ಬಾಸ್ ಮನೆಯಲ್ಲಿ ಕಾವ್ಯಾ ಶೈವ ವಿಚಿತ್ರ ಆಸೆ

ಬಿಗ್ ಬಾಸ್ ಫಿನಾಲೆ ವಾರದಲ್ಲಿ ಕಾವ್ಯಾ ಶೈವ ಅವರು ಕಳಪೆ ಪಟ್ಟ ಪಡೆದು ಜೈಲಿಗೆ ಹೋಗಲು ನಿರ್ಧರಿಸಿದ್ದಾರೆ. ಅವರು ಈ ರೀತಿ ನಿರ್ಧಾರ ಮಾಡಲು ಕಾರಣ ಕೂಡ ಇದೆ. ಅದನ್ನು ಕ್ಯಾಮರಾ ಎದುರು ಅವರು ಹೇಳಿಕೊಂಡಿದ್ದಾರೆ. ಇನ್ನುಳಿದ ಸ್ಪರ್ಧ

13 Jan 2026 10:39 pm
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ

ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು

13 Jan 2026 10:03 pm
ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು

ದರ್ಶನ ಎನ್ನುವ ಯುವಕನ ಸಾವು ಪ್ರಕರಣ ಸಂಬಂಧ ಲಾಕ್ ಡೆತ್ ಎಂದು ಪೊಲೀಸರ ವಿರುದ್ಧವೇ ಕೊಲೆ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಸ್ಪೆಂಡ್ ಆಗಿ ಸಿಐಡಿ ತನಿಖೆಗೆ ಇಳಿದಿತ್ತು. ಇದೀಗ ಸಿಐಡಿ ತನಿಖ

13 Jan 2026 9:52 pm
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ; ಹಾಡು, ನೃತ್ಯದ ವಿಡಿಯೋ ಇಲ್ಲಿದೆ

ಪೊಂಗಲ್ ಅಥವಾ ಸಂಕ್ರಾಂತಿ ಭಾರತದ ಅತ್ಯಂತ ವ್ಯಾಪಕವಾಗಿ ಗುರುತಿಸಲ್ಪಟ್ಟ ಹಿಂದೂ ಸುಗ್ಗಿಯ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ಭಾರತ ಮತ್ತು ಪ್ರಪಂಚದಾದ್ಯಂತ ತಮಿಳರು ಮತ್ತು ಕನ್ನಡಿಗರು ಆಚರಿಸುತ್ತಾರೆ. ಸೂರ್ಯ ದೇವರಿಗೆ ಸಮರ್

13 Jan 2026 9:44 pm
ಕನಸಲ್ಲಿ ಕಾಡಿದ 3 ಮಹಿಳೆಯರು; ಭಯದಿಂದ ಪ್ರಾಣವನ್ನೇ ಕಳೆದುಕೊಂಡ ಯುವಕ

ಕನಸಿನಲ್ಲಿ ಮೂವರು ಮಹಿಳೆಯರು ಬಂದು ಕಾಡಿದ್ದರಿಂದ ಭಯಭೀತರಾಗಿದ್ದ ವ್ಯಕ್ತಿಯೊಬ್ಬರನ್ನು ಮಾಂತ್ರಿಕನ ಬಳಿಗೆ ಕರೆದೊಯ್ಯಲಾಗಿತ್ತು. ನಂತರ ಅನಿರೀಕ್ಷಿತ ಘಟನೆಯೊಂದು ನಡೆಯಿತು. ರಾತ್ರಿ ನಿದ್ರೆಯಲ್ಲಿ ಬಿದ್ದ ಆ ಕನಸು ಅವರ ಜೀವ

13 Jan 2026 9:26 pm
ಕುಟುಂಬಕ್ಕೆ ಸಂಕಷ್ಟ ತಂದಿಟ್ಟ ವೈರಲ್ ವಿಡಿಯೋ: ಕೊಪ್ಪಳ ಗವಿಮಠ ಜಾತ್ರೆಯಲ್ಲಿ ಅವಳಲ್ಲ ಅವನಾದ ಕಥೆ

ಅಲೆಮಾರಿ ಕುಟುಂಬವೊಂದು ಜಾತ್ರೆ ಜಾತ್ರೆ ಅಲೆದಾಡಿ ಸಾಹಸ ಪ್ರದರ್ಶನಗಳನ್ನ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿತ್ತು.ಸಾಹಸ ಪ್ರದರ್ಶನಕ್ಕೆ ಆ ಕುಟುಂಬ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಳ್ಳುತ್ತಿತ್ತು.10 ವರ್ಷದ ಪುಟ್ಟ ಬಾಲಕಿ

13 Jan 2026 9:05 pm
ಗರ್ಭಿಣಿಯರಲ್ಲಿ ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ?

ಸಾಮಾನ್ಯವಾಗಿ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆಯಾಗುತ್ತದೆ. ಹಾಗಾಗಿ ಜನ ನೀರು ಕುಡಿಯುವ ಪ್ರಮಾಣವನ್ನು ಕಡಿಮೆ ಮಾಡುತ್ತಾರೆ. ಆದರೆ ದೇಹಕ್ಕೆ ನೀರಿನ ಅವಶ್ಯಕತೆ ಇರುತ್ತದೆ ಎಂಬುದನ್ನು ಮರೆಯಬಾರದು. ಅದರಲ್ಲಿಯೂ ಚಳಿಗಾಲದಲ್ಲಿ

13 Jan 2026 8:53 pm
ಬೇಲಿಯೇ ಎದ್ದು ಹೊಲ ಮೇಯ್ದಂತೆ; ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಲೈಂಗಿಕ ದೌರ್ಜನ್ಯ

ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಸಿಕ್ಕಿಬಿದ್ದಿದ್ದಾರೆ. ಈ ಮೂಲಕ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬ

13 Jan 2026 8:38 pm
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು

ಯಶ್ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಲ್ಫ್​​ ಕ್ಲಬ್​ ರಸ್ತೆ ಬಳಿಯಿರುವ ನಿವಾಸದ ಎದುರು ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ದೂರು ನೀಡಲಾಗಿತ್ತು. ಕರ್ನಾಟಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆಯಡಿ ಕೇಸ್​ ಹಾಕಲಾಗ

13 Jan 2026 8:34 pm
Crime News: ತಾಯಿ, ಹೆಂಡತಿಯನ್ನು ಕೊಂದು ಮಾಂಸ ಬಗೆದು ತಿಂದ ಕಿರಾತಕ!

ಉತ್ತರ ಪ್ರದೇಶದ ಖುಷಿ ನಗರದ ಹಳ್ಳಿಯೊಂದು ನಿನ್ನೆ ಬೆಳಿಗ್ಗೆ ಊಹಿಸಲಾಗದ ಭಯಾನಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹವು ಅಪರಾಧವಾಗಿ ಮಾರ್ಪಟ್ಟು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಖುಷಿ ನಗರದಲ್ಲಿ ತಾಯಿ ಮತ್ತು ಹೆಂಡತಿಯನ್ನು

13 Jan 2026 8:15 pm
ಆರೋಗ್ಯವಾಗಿರಲು ಮಾತ್ರೆ ತಗೋಳೋದು ಬಿಟ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವತ್ತ ಗಮನಕೊಡಿ!

ಆರೋಗ್ಯವಾಗಿರಲು ದೇಹದಲ್ಲಿನ ರೋಗನಿರೋಧಕ ವ್ಯವಸ್ಥೆ ಸರಿಯಾಗಿರುವುದು ಬಹಳ ಮುಖ್ಯ. ನಿಮ್ಮ ರೋಗನಿರೋಧಕ ಶಕ್ತಿ ಬಲವಾಗಿದ್ದಷ್ಟೂ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ರೋಗನಿರೋಧಕ ಶಕ್ತಿ ದುರ್ಬಲಗೊಂಡರೆ, ಅನೇಕ ರೀತಿಯ ಆರೋಗ್

13 Jan 2026 8:01 pm
ಚಳಿಗಾಲದಲ್ಲಿ ಮೈ ಬೆಚ್ಚಗಿಡುವ ಕಾಕಡ ಸಿಂಗಿ; ಆಯುರ್ವೇದ ಔಷಧ ಬಗ್ಗೆ ಬಾಬಾ ರಾಮದೇವ್ ಮಾಹಿತಿ

Baba Ramdev explains health benefits of Kakada Singi herbal medicine: ಯೋಗ ಗುರು ಬಾಬಾ ರಾಮ್‌ದೇವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಆರೋಗ್ಯದ ಬಗ್ಗೆ ಸಲಹೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕೊರೆಯುವ ಚಳಿಯಲ್ಲಿ ಆರೋಗ್ಯ ಕಾಪಾಡಲು ಉಪಯುಕ್ತವಾದ ಆಯುರ್ವೇದ ಔಷಧಗಳ

13 Jan 2026 7:39 pm
ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ?

ಬಹುತೇಕ ಎಲ್ಲರೂ ಪ್ರತಿದಿನ ಸ್ನಾನ ಮಾಡುತ್ತಾರೆ. ಆದರೆ ತಲೆಸ್ನಾನ ವಾರಕ್ಕೆ ಎರಡು ಅಥವಾ ಮೂರು ಬಾರಿ ಮಾಡುತ್ತಾರೆ. ಹೀಗೆ ತಲೆ ಸ್ನಾನ ಮಾಡಲು ಹೆಚ್ಚಿನವರು ಬಿಸಿಬಿಸಿ ನೀರನ್ನು ಬಳಕೆ ಮಾಡುತ್ತಾರೆ. ನೀವು ಕೂಡ ಸ್ನಾನಕ್ಕೆ ಬಿಸಿ ನ

13 Jan 2026 7:37 pm
ಚಿಕ್ಕಮಗಳೂರಿನ ಹಲವೆಡೆ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ

ವರ್ಷದ ಮೊದಲ ಮಳೆಗೆ ಚಿಕ್ಕಮಗಳೂರು ಮಂದಿ ಕಂಗಾಲಾಗಿದ್ದಾರೆ. ಏಕಾಏಕಿ ವರುಣ ಅಬ್ಬರಿಸಿದ್ದು, ಒಣ‌ ಹಾಕಿದ ಕಾಫಿ ಮಳೆಯಿಂದ ಸಂಪೂರ್ಣ ನೆನೆದು ಹಾಳಾಗಿದೆ. ಕೆಲವೆಡೆ ಬೆಳೆ ನೀರಲ್ಲಿ ಕೊಚ್ಚಿ ಹೋದ ಪರಿಣಾಮ ಬೆಳೆಗಾರರಿಗೆ ಭರ್ಜರಿ ನಷ

13 Jan 2026 7:30 pm
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ​ ಮಹತ್ವದ ಸಂದೇಶ

ಸಿಎಂ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಭೇಟಿಗೆ ಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧ

13 Jan 2026 7:27 pm
‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು?

Parasakthi movie: ‘ಜನ ನಾಯಗನ್’ ರೀತಿ ‘ಪರಾಶಕ್ತಿ’ ತಮಿಳು ಸಿನಿಮಾಕ್ಕೆ ಸಹ ಸಮಸ್ಯೆಗಳು ಎದುರಾಗುತ್ತಲೇ ಇವೆ. ‘ಪರಾಶಕ್ತಿ’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ವಿರೋಧ ವ್ಯಕ್ತಪಡಿಸಿ, 23 ಕಟ್​​ಗಳನ್ನು ಸೂಚಿಸಿತ್ತು. ಕೊನೆಗೂ ನಿಗದಿತ ದಿನಾಂ

13 Jan 2026 7:21 pm
ಟಾಕ್ಸಿಕ್: ದಕ್ಷಿಣದ ಹೀರೋಗಳ ಆರಾಧನೆ ಅಂತ್ಯ ಆಗಬಹುದು; ಆರ್​ಜಿವಿ ಭವಿಷ್ಯ

ಈ ವರ್ಷ ಮಾರ್ಚ್ 19ರಂದು ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಸಿನಿಮಾಗಳು ತೆರೆಕಾಣಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಹೇಗೆ ಇರಬಹುದ

13 Jan 2026 7:20 pm
ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು

ತಮಿಳುನಾಡಿನ ಈರೋಡ್‌ನಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಆನೆ ಮರಿಯೊಂದು ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನನ್ನು ಬಂಧಿಸಲಾಗಿದೆ. ತಮಿಳುನಾಡಿನ ಕಾಡಿನಲ್ಲಿ ಕಾಡುಹಂದಿಗಳಿಗಾಗಿ ಇಟ್ಟಿದ್ದ ದೇಶಿ ನಿರ್ಮಿತ ಬಾಂಬ್ ಅನ್

13 Jan 2026 6:54 pm
ಸ್ಟಾರ್ ನಿರ್ದೇಶಕನ ಜೊತೆ ಕೈ ಜೋಡಿಸಲಿರುವ ಕಮಲ್ ಹಾಸನ್

Kamal Haasan movie: ಕಮಲ್ ನಟನೆಯ ಕೊನೆಯ ಸಿನಿಮಾ ‘ಥಗ್ ಲೈಫ್’ ಸಿನಿಮಾ ದೊಡ್ಡ ಫ್ಲಾಪ್ ಆಗಿದೆ. ಆದರೆ ಇದೀಗ ಬಲು ಚರ್ಚಿತ, ಸ್ಟಾರ್ ನಿರ್ದೇಶಕರ ಸಿನಿಮಾನಲ್ಲಿ ನಟಿಸಲು ಕಮಲ್ ಹಾಸನ್ ಸಜ್ಜಾಗುತ್ತಿದ್ದಾರೆ. ಕಮಲ್ ಅಭಿಮಾನಿಗಳ ಜೊತೆಗೆ ಸಿನಿಮಾ

13 Jan 2026 6:53 pm
ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ?

ಅಪ್ರಾಪ್ತ ವಿದ್ಯಾರ್ಥಿನಿಗೆ ಡ್ರಾಪ್ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಪೂರ್ತಿ ಕಾರ್ಯಾಚರಣೆ ನ

13 Jan 2026 6:52 pm
ಬರೀ 5,000 ರೂ ಎಸ್​ಐಪಿಗೆ ಸೀಮಿತವಾದರೆ ಸಂಪತ್ತು ಹೆಚ್ಚೋದಿಲ್ಲ; ಹೀಗೆ ಮಾಡಿ

Step-up SIP can make a big difference in investment and wealth gain: ನೀವು ನಿಯಮಿತವಾಗಿಯೇ ಆದರೂ ಕಡಿಮೆ ಮೊತ್ತದ ಹೂಡಿಕೆ ಮಾಡಿದಾಗ ಅದು ಕೊಡುವ ರಿಟರ್ನ್ ನಿರಾಶಾದಾಯಕವೆಂಬ ಭಾವನೆ ಕೊಡುತ್ತದೆ. ಸಣ್ಣ ಮೊತ್ತದಿಂದಲೇ ಹೂಡಿಕೆ ಆರಂಭಿಸಿದರೂ ಕ್ರಮೇಣವಾಗಿ ಹೂಡಿಕೆ ಮೊತ

13 Jan 2026 6:43 pm
ಸಿಎಂ, ಡಿಸಿಎಂಗೆ ಮಾತಲ್ಲೇ ತಿವಿದ ವಿಪಕ್ಷ ನಾಯಕ: ಎಕ್ಸ್​​ ಪೋಸ್ಟ್​​ ಮಾಡಿ ಅಶೋಕ್​​ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ವಿಪಕ್ಷ ನಾಯಕ ಆರ್‌. ಅಶೋಕ್ ಅವರು ಕಟುವಾಗಿ ಟೀಕಿಸಿದ್ದಾರೆ. ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಭೇಟಿ ನೀಡಿದ್ದಾಗ, ರಾಜ್ಯದ ಮುಖ್ಯಮಂತ್ರಿ ಮತ್ತ

13 Jan 2026 6:23 pm
India Post Recruitment 2026: ಅಂಚೆ ಇಲಾಖೆಯಲ್ಲಿ 25,000 ಕ್ಕೂ ಅಧಿಕ ಉದ್ಯೋಗವಕಾಶ; ಶೀರ್ಘದಲ್ಲೇ ಅಧಿಸೂಚನೆ ಬಿಡುಗಡೆ

ಅಂಚೆ ಇಲಾಖೆಯು 2026 ರ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಸಿದ್ಧವಾಗಿದ್ದು, 25,000ಕ್ಕೂ ಹೆಚ್ಚು ಹುದ್ದೆಗಳಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಜನವರಿ 20ರ ನಂತರ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, 10ನೇ ತರಗತಿ ಪಾಸಾದವರು

13 Jan 2026 5:56 pm
Chanakya Niti: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಈ ಬದಲಾವಣೆಗಳು ಕಾಣಿಸುತ್ತವಂತೆ

ಕಠಿಣ ಪರಿಶ್ರಮದಿಂದ ಶ್ರೀಮಂತಿಕೆ, ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಹೇಳಲಾಗುತ್ತದೆ. ಇದರ ಜೊತೆಗೆ ವ್ಯಕ್ತಿಯ ಜೀವನದಲ್ಲಿ ಈ ಕೆಲವು ಬದಲಾವಣೆಗಳು ಕಂಡು ಬಂದರೆ ಆತ ಶ್ರೀಮಂತಿಕೆಯನ್ನು ಗಳಿಸಲು ಸಾಧ್ಯ ಜೊತೆಗೆ ಶ್ರೀಮಂತಿಕೆ ಗಳ

13 Jan 2026 5:53 pm
ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ನೆರೆಯ ದೇಶ ಪಾಕಿಸ್ತಾನದಿಂದ ಭಾರತಕ್ಕೆ ಡ್ರೋನ್ ಒಳನುಸುಳಿದೆ ಎಂದು ಭಾರತ ಹೇಳಿದೆ. ಈ ಬಗ್ಗೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಭಾರತೀಯ ಸೇನೆಯ ವಾರ್ಷಿ

13 Jan 2026 5:51 pm
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಹೆಬ್ಬಾಳ್ಕರ್

ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೆನಪಿಸಿಕೊಂಡಿದ್ದಾರೆ. ಇಂದು (ಜನವರಿ 13) ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕಾರ

13 Jan 2026 5:48 pm
ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​

ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಪುರುಷರ ಶರ್ಟ್‌ಗಳಲ್ಲಿ ಅಡಗಿಸಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿ ಮಂಗಳ

13 Jan 2026 5:34 pm
ಗಿಲ್ಲಿ ನೆರಳಲ್ಲೇ ಕಾವ್ಯಾ ಇದ್ದಾರಾ? ಎಲಿಮಿನೇಟ್ ಆದ ರಾಶಿಕಾ ಶೆಟ್ಟಿ ಹೇಳಿದ್ದಿಷ್ಟು..

ನಟಿ ರಾಶಿಕಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಿಂದ ಔಟ್ ಆಗಿದ್ದಾರೆ. ಕಾವ್ಯಾ ಶೈವ ಅವರು ಕಳೆದ ವಾರ ಎಲಿಮಿನೇಟ್ ಆಗಬಹುದು ಎಂದು ಹಲವರು ಊಹಿಸಿದ್ದರು. ಗಿಲ್ಲಿ ನಟ ಮತ್ತು ಕಾವ್ಯಾ ಆಪ್ತವಾಗಿ ಇರುವುದೇ ಕ

13 Jan 2026 5:33 pm
ಒಸಡುಗಳಲ್ಲಿ ರಕ್ತ ಬರುವುದು ಡಯಾಬಿಟಿಸ್ ಬರುವ ಮುನ್ಸೂಚನೆಯೇ? ಈ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ

ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವನೆ ಮಾಡಿದಾಗ ಒಸಡುಗಳಿಂದ ರಕ್ತಸ್ರಾವವಾಗುತ್ತದೆ. ಈ ರೀತಿಯಾದಾಗ ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಆದರೆ ಈ ರೀತಿ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು ಎಂದ

13 Jan 2026 5:25 pm
ಭಾರತ ಸೇವಕ ಅಲ್ಲ ಉತ್ಪಾದಕ ಆಗಬೇಕು: ಉದ್ಯಮಿ ಬಾಬಾ ಕಲ್ಯಾಣಿ ಸಲಹೆ

Bharat Forge chairman Baba Kalyani says India has to focus on manufacturing sector: ಭಾರತವು ಸರ್ವಿಸ್ ಸೆಕ್ಟರ್ ಮೇಲಿನ ಅವಲಂಬನೆ ಕಡಿಮೆ ಮಾಡಿ, ಪ್ರಾಡಕ್ಟ್ ತಯಾರಿಕೆಗೆ ಗಮನ ಕೊಡಬೇಕು ಎಂದು ಉದ್ಯಮಿ ಬಾಬಾ ಕಲ್ಯಾಣಿ ಕರೆ ನೀಡಿದ್ದಾರೆ. ಭಾರತದ ಜಿಡಿಪಿಗೆ ಶೇ. 25ರಷ್ಟು ಕೊಡುಗೆ

13 Jan 2026 5:12 pm
ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆ; ರಾಜಕಾರಣಿಗಳ ಆಸೆಗೆ ಪಶ್ಚಿಮ ಘಟ್ಟ ಬಲಿ?

ನದಿ ಜೋಡಣೆ ಅಥವಾ ನದಿ ತಿರುವು ಯೋಜನೆಗಳ ಪರಿಕಲ್ಪನೆ ಹುಟ್ಟಿದ್ದೇ- ಆರ್ಥಿಕ ತಜ್ಞರು ಮತ್ತು ಸರಕಾರಿ ಅಧಿಕಾರಿಗಳ ಕಲಬರೆಕೆ ವಿಚಾರಧಾರೆಯಿಂದ. ಭೂ ಕುಸಿತ ಮತ್ತು ಅತಿ ವೃಷ್ಟಿಯಂತಹ ನೈಸರ್ಗಿಕ ವೈಪರಿತ್ಯದಿಂದ ನಲುಗಿರುವ ಪಶ್ಚಿಮ

13 Jan 2026 4:31 pm
Apply Now: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಸಾಕು!

ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ವಾಯು ನೇಮಕಾತಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಫೆಬ್ರವರಿ 1 ಕೊನೆಯ ದಿನಾಂಕ. 12ನೇ ತರಗತಿ ಪಾಸಾದವರು (ಗಣಿತ, ಭೌತಶಾಸ್ತ್ರ, ಇಂಗ್ಲಿಷ್‌ನಲ್ಲಿ ಶೇ.50 ಅಂಕಗಳು) 21 ವರ್ಷದೊಳಗಿನವರು ಅರ್ಜಿ ಸಲ್ಲಿ

13 Jan 2026 4:26 pm
Shaksgam Valley: ಭಾರತ-ಚೀನಾ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾದ ಶಕ್ಸ್‌ಗಮ್ ಕಣಿವೆ ಎಲ್ಲಿದೆ? ಏನಿದು ವಿವಾದ?

Explainer: ಭಾರತಕ್ಕೆ ಎಲ್ಲ ದಿಕ್ಕುಗಳಿಂದಲೂ ಗಡಿ ಭಾಗಗಳಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇದೆ. ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳದ ಬಳಿಕ ಚೀನಾ ಕೂಡ ಗಡಿಯಲ್ಲಿ ಮತ್ತೆ ತಗಾದೆ ತೆಗೆದಿದೆ. ಜಮ್ಮು ಮತ್ತು ಕಾಶ್ಮೀರದಲ್

13 Jan 2026 4:17 pm
ಏಯ್ ನೋಡ್ರಪ್ಪ ಅದೇ ಫೈನಲ್: ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?

ಕರ್ನಾಟಕ ಕಾಂಗ್ರೆಸ್‌ನಲ್ಲಿ‌ (Congress) ನವೆಂಬರ​​ನಿಂದಲೇ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ (Siddaramaiah) ಹೈಕಮಾಂಡ

13 Jan 2026 4:13 pm
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್

Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಇದೀಗ ಚಾಲ್ತಿಯಲ್ಲಿದೆ. ಇದೀಗ ಬಿಗ್​​ಬಾಸ್ ಮನೆಗೆ ಪ್ರೇಕ್ಷಕರು ಬಂದಿದ್ದಾರೆ. ಪ್ರೇಕ್ಷಕರ ಮುಂದೆ ಸ್ಪರ್ಧಿಗಳು ತಮ್ಮ ಜರ್ನಿಯ ಬಗ್ಗೆ ಹೇಳಬೇಕಿದೆ. ಧ್ರುವಂತ್, ತಾವು ಇಡೀ ಸ

13 Jan 2026 4:03 pm
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದ ರೌಡಿಶೀಟರ್​​ ತಂದಿದ್ದು ನಕಲಿ ಬಂದೂಕು!

ಬೆಂಗಳೂರಿನ ಹೊಸಕೋಟೆಯಲ್ಲಿ ರೌಡಿಶೀಟರ್ ವಾಹಿದ್ ಖಾನ್ ಎಂಬಾತ ನಕಲಿ ಗನ್ ಬಳಸಿ ಕ್ಯಾಷಿಯರ್‌ಗೆ ಬೆದರಿಸಿ ಉಚಿತ ಮದ್ಯ ಪಡೆಯಲು ಯತ್ನಿಸಿದ್ದಾನೆ. ತನ್ನ ಸಹಚರನೊಂದಿಗೆ ತೆರಳಿದ್ದ ಆರೋಪಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್

13 Jan 2026 3:59 pm
ಗಮನಿಸಿ…! ಕೆಲಸ ಬಿಟ್ಟು 3 ವರ್ಷಕ್ಕೆ ಇಪಿಎಫ್ ಅಕೌಂಟ್​ಗೆ ಬಡ್ಡಿ ಸಿಗಲ್ಲ ಅನ್ನೋದು ನಿಜ ಅಲ್ಲ; ಇಲ್ಲಿದೆ ಸತ್ಯಾಂಶ

EPF account keeps earning interest even after changing job: ಇಪಿಎಫ್ ಅಕೌಂಟ್​ಗೆ ಮೂರು ವರ್ಷದಿಂದ ಎಂಪ್ಲಾಯರ್​​ನ ಕಾಂಟ್ರಿಬ್ಯೂಶನ್ ಬರದೇ ಹೋದಲ್ಲಿ ಅದಕ್ಕೆ ಬಡ್ಡಿ ಸಂದಾಯವಾಗುವುದು ನಿಲ್ಲುತ್ತದಾ? ಹಳೆಯ ಪಿಎಫ್ ನಿಯಮಗಳ ಪ್ರಕಾರ ಹೌದು. ಆದರೆ, ಹೊಸ ನಿಯಮ ಪ್ರಕ

13 Jan 2026 3:55 pm
‘ಟಾಕ್ಸಿಕ್’ ಟೀಸರ್​​ನಲ್ಲಿ ತಪ್ಪು: ವೀಕ್ಷಕರ ದಾರಿ ತಪ್ಪಿಸಲಾಗಿದೆಯೇ?

Toxic movie teaser: ‘ಟಾಕ್ಸಿಕ್’ ಟೀಸರ್​​ನಲ್ಲಿರುವ ಆಕ್ಷನ್ ಜೊತೆಗೆ ಕಾರಿನ ಒಳಗೆ ನಡೆಯುತ್ತಿರುವ ದೃಶ್ಯದ ಬಗ್ಗೆಯೂ ಜೋರಾಗಿ ಚರ್ಚೆ ನಡೆದಿದೆ. ಕಾರಿನ ಒಳಗೆ ಯಶ್ ಪಾತ್ರ ಲೈಂಗಿಕ್ ಕ್ರಿಯೆಯಲ್ಲಿ ತೊಡಗಿರುತ್ತದೆ. ಆ ಕ್ರಿಯೆಯ ಉತ್ಪತ್ತಿ

13 Jan 2026 3:46 pm
ಲಕ್ಕುಂಡಿ ನಿಧಿ: ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್

ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕಿದರೂ ಅದನ್ನ 8ನೇ ತರಗತಿ ಬಾಲಕ ಪ್ರಜ್ವಲ್ ರಿತ್ತಿ, ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದಾನೆ. ಆದರೆ, ಈ ನಿಧಿಯನ್ನು ಕಾಯಲು ಸರ್ಪವೊಂದು ಇರುತ್ತೆ ಎಂದು ಗ್ರಾಮ

13 Jan 2026 3:36 pm
ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ ಆರೋಪ: ಸಂತ್ರಸ್ತೆ ಹೇಳಿದ್ದೇನು?

ಭದ್ರಾವತಿಯ ಎನ್​ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲ ಶ್ರೀಪಾದ್ ಹೆಗಡೆಯಿಂದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದೆ. ಸಂತ್ರಸ್ತೆ ದೂರು ನೀಡಿದರೂ ಆರೋಪಿಯನ್ನು ಬಂಧಿಸಿ

13 Jan 2026 3:29 pm
ಧ್ರುವಂತ್​ಗೆ ಸೀಸನ್ ಚಪ್ಪಾಳೆ ಬದಲು ವಾರದ ಚಪ್ಪಾಳೆ; ನಿರ್ಧಾರ ಬದಲಿಸಿದ ಬಿಗ್ ಬಾಸ್

ಈ ಮೊದಲು ಧ್ರುವಂತ್ ಅವರಿಗೆ ಇಡೀ ಸೀಸನ್​​ನ ಕಿಚ್ಚನ ಚಪ್ಪಾಳೆ ನೀಡಲಾಗಿತ್ತು. ಆದರೆ ಈಗ ಅದು ಬದಲಾಗಿದೆ. ‘ಸೀಸನ್​ನ ಚಪ್ಪಾಳೆ’ ಬದಲು ‘ವಾರದ ಚಪ್ಪಾಳೆ’ ಎಂದು ಬದಲಾಯಿಸಿ ಹೊಸದಾಗಿ ಪೋಸ್ಟ್ ಮಾಡಲಾಗಿದೆ. ಹಾಗಾಗಿ ಒಂದೇ ವಾರ ಅಶ್ವಿ

13 Jan 2026 3:28 pm
ಅಡುಗೆಗೆ ಮಾತ್ರವಲ್ಲ, ಗೃಹಪಯೋಗಿ ವಸ್ತುಗಳ ಸ್ವಚ್ಛತೆಗೂ ಬಳಸಬಹುದು ಉಪ್ಪು

ಆಹಾರದ ರುಚಿ ಹೆಚ್ಚಿಸಲು ಉಪ್ಪು ಬೇಕೇ ಬೇಕು. ಆದ್ರೆ ಉಪ್ಪು ರುಚಿ ಹೆಚ್ಚಿಸಲು ಮಾತ್ರಲ್ಲ ಗೃಹಪಯೋಗಿ ವಸ್ತುಗಳ ಸ್ವಚ್ಛತೆಗೂ ಸಹಕಾರಿ. ಹೌದು ಗೃಹೋಪಯೋಗಿ ವಸ್ತುಗಳಿಂದ ಕಲೆಗಳು, ತುಕ್ಕು ಮತ್ತು ಇತರ ಕಲೆಗಳನ್ನು ತೆಗೆದುಹಾಕುವಲ್

13 Jan 2026 3:26 pm
Indian Navy Recruitment 2026: ಭಾರತೀಯ ನೌಕಾಪಡೆಯಲ್ಲಿ 260 ಹುದ್ದೆಗೆ ಅರ್ಜಿ ಆಹ್ವಾನ; ತಿಂಗಳಿಗೆ 1 ಲಕ್ಷ ರೂ. ಸಂಬಳ

ಭಾರತೀಯ ನೌಕಾ ಅಕಾಡೆಮಿ (INA) 260 ಶಾರ್ಟ್ ಸರ್ವಿಸ್ ಕಮಿಷನ್ (SSC) ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ವಿವಿಧ ಶಾಖೆಗಳಲ್ಲಿ ಉದ್ಯೋಗ ಪಡೆಯಬಹುದು. ಪದವಿ, ಇಂಜಿನಿಯರಿಂಗ್, ಸ್ನಾತಕೋತ

13 Jan 2026 3:18 pm
ರಾಶಿಕಾ ಬಟ್ಟೆಗೆ ಖರ್ಚಾಗಿದ್ದು ಇಷ್ಟೊಂದಾ? ವಿವರಿಸಿದ ಬಿಗ್ ಬಾಸ್ ಸ್ಪರ್ಧಿ

ಬಿಗ್ ಬಾಸ್‌ನಿಂದ ಎಲಿಮಿನೇಟ್ ಆದ ರಾಶಿಕಾ ಶೆಟ್ಟಿ ತಮ್ಮ ಬಟ್ಟೆ ಖರ್ಚಿನ ಬಗ್ಗೆ ಮಾತನಾಡಿದ್ದಾರೆ. ಶೋಗೆ ಹೋಗುವಾಗ ಲಕ್ಷ ಲಕ್ಷ ಹಣಕ್ಕೆ ಶಾಪಿಂಗ್ ಮಾಡಿದ್ದು, ನಂತರ ಕುಟುಂಬದವರು ಬಟ್ಟೆ ಕಳುಹಿಸಿದ್ದಾರೆ. ಫಿನಾಲೆಗಾಗಿ ಕುಟುಂಬವ

13 Jan 2026 3:10 pm
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ

ಗದಗದ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕಿದರೂ ಅದನ್ನ 8ನೇ ತರಗತಿ ಬಾಲಕ ಪ್ರಜ್ವಲ್ ರಿತ್ತಿ, ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದಾನೆ. ಆದರೆ, ಈ ನಿಧಿಯನ್ನು ಕಾಯಲು ಸರ್ಪವೊಂದು ಇರುತ್ತೆ ಎಂದು ಗ್ರಾಮದ ಹಿ

13 Jan 2026 3:05 pm
Blinkit:ಹತ್ತು ನಿಮಿಷಗಳಲ್ಲಿ ಮನೆ ಮನೆಗೆ ಡೆಲಿವರಿ ವ್ಯವಸ್ಥೆ ಕೈಬಿಟ್ಟ ಬ್ಲಿಂಕಿಟ್

ಗಿಗ್ ಕಾರ್ಮಿಕರ ಮುಷ್ಕರ ಮತ್ತು ಸುರಕ್ಷತೆಯ ಕಳವಳಗಳ ಹಿನ್ನೆಲೆಯಲ್ಲಿ ಬ್ಲಿಂಕಿಟ್ ತನ್ನ 10 ನಿಮಿಷಗಳ ಮನೆ ಮನೆಗೆ ಡೆಲಿವರಿ ವ್ಯವಸ್ಥೆಯನ್ನು ಕೈಬಿಟ್ಟಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಮಧ್ಯ ಪ್ರವೇಶಿಸಿ, ಕಂಪನ

13 Jan 2026 2:39 pm
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ: ನೋಡುತ್ತಾ ನಿಂತ ವಾಹನ ಸವಾರರು!

ಭಾರಿ ಗಾತ್ರದ ಕಾಡಾನೆಯೊಂದು ಮಹದೇಶ್ವರ ಬೆಟ್ಟದ ರಾಮಾಪುರ ರಸ್ತೆಯಲ್ಲಿ ಸಾಗುತ್ತಿರುವ ದೃಶ್ಯ ವಾಹನ ಸವಾರರ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ, ಈ ಜಾಗದಲ್ಲಿ ವಾಹನ ಸವಾರರು ಆನೆಯ ವಿಡಿಯೋ ಮಾಡುತ್ತಾ ನಿಲ್ಲುವುದು ಅ

13 Jan 2026 2:29 pm
‘ಟಾಕ್ಸಿಕ್’ಗೆ ಮತ್ತೊಂದು ಸಂಕಷ್ಟ: ಸಿಬಿಎಫ್​​ಸಿಗೆ ದೂರು ಸಲ್ಲಿಕೆ

Toxic movie teaser: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಜನವರಿ 08 ರಂದು ಬಿಡುಗಡೆ ಆಗಿದೆ. ಟೀಸರ್​​ನಲ್ಲಿ ಲೈಂಗಿಕತೆಗೆ ಸಂಬಂಧಿಸಿದ ಕೆಲ ದೃಶ್ಯಗಳು ಇದ್ದು, ಇವು ಟೀಸರ್​​ನ ಬಗ್ಗೆ ಚರ್ಚೆ ಹೆಚ್ಚಾಗಲು ಕಾರಣವಾಗಿವೆ. ಈಗಾಗಲೇ ‘ಟಾಕ್ಸ

13 Jan 2026 2:26 pm
Video: ನಾಯಿ ಮರಿಗಳ ಹೆಜ್ಜೆ ಗುರುತಿನಿಂದ ಮನೆ ಬಾಗಿಲನ್ನು ಅಲಂಕರಿಸಿದ ಯುವತಿಯರು

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡುತ್ತದೆ. ಆದರೆ ಇದೀಗ ಮನೆ ಬಾಗಿಲಿನ ಅಲಂಕಾರಕ್ಕೆ ಯುವತಿಯರಿಬ್ಬರೂ ಕಂಡುಕೊಂಡ ಮಾರ್ಗದ ವಿಡಿಯೋ ಸದ್ಯ ವೈರಲ್ ಆಗಿದೆ. ಈ ದೃಶ್ಯ ನೋಡ

13 Jan 2026 2:18 pm
ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಶೋಭಾ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಮೃತದೇಹ ಕೊಂಡೊಯ್ಯಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದಾರೆ. 50 ಲಕ್ಷ ರೂ. ಪರಿಹ

13 Jan 2026 2:06 pm
ಬೀದಿ ನಾಯಿಗಳು ಕಚ್ಚಿದ್ರೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ

ಬೀದಿ ನಾಯಿ ಕಡಿತದಿಂದ ಸಾವು ಅಥವಾ ಗಾಯಗಳಾದಲ್ಲಿ ಸರ್ಕಾರವೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಕ್ಕಳು ಮತ್ತು ವೃದ್ಧರ ಮೇಲಿನ ದಾಳಿಗಳಿಗೆ ಯಾರು ಹೊಣೆ ಎಂದು ಪ್ರಶ್ನಿಸಿದ ನ್ಯಾಯಾಲಯ, ನಾಯಿ ಪೋಷಕರು ತ

13 Jan 2026 2:02 pm
ಭಾರತ-ಅಮೆರಿಕದ ಮಧ್ಯೆ ಮುಖ್ಯ ಖನಿಜಗಳ ವಿಚಾರಕ್ಕೆ ಸಭೆ; ಭಾರತಕ್ಕೇನು ಲಾಭ?

Ashwini Vaishnaw participates in US-India critical minerals meet: ಅಮೆರಿಕದಲ್ಲಿ ಅತ್ಯಗತ್ಯ ಖನಿಜಗಳ ಪೂರೈಕೆ ಸರಪಳಿ ವಿಚಾರವಾಗಿ ಸಭೆ ನಡೆದಿದೆ. ಭಾರತದ ಸಚಿವ ಅಶ್ವಿನಿ ವೈಷ್ಣವ್ ಇದರಲ್ಲಿ ಭಾಗವಹಿಸಿದ್ದಾರೆ. ಈ ಸಭೆ ಯಾಕಾಗಿ ನಡೆಯಿತು, ಇದರಲ್ಲಿ ಚರ್ಚಿತವಾದ ವಿಷಯವ

13 Jan 2026 1:35 pm
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?: ಹಾಸನದಲ್ಲೊಂದು ಡೆಡ್ಲಿ ಮರ್ಡರ್​​

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಪತಿ ಕುಮಾರ್ ತನ್ನ ಮೊದಲ ಪತ್ನಿ ರಾಧಾ (40) ರನ್ನು ಹತ್ಯೆ ಮಾಡಿದ್ದಾನೆ. ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ, ಶಬರಿಮಲೆಗೆ ಹೋಗಿ ಬಂದ ದಿನವೇ ಪತ್ನಿಯನ್ನು ಕಂದಿದ್ದಾನೆ.

13 Jan 2026 1:32 pm
ಬೆಂಗಳೂರಿಗರಿಗೆ ಶುಭ ಸುದ್ದಿ: ಆರೆಂಜ್ ಲೈನ್ ಮೆಟ್ರೋಗೆ ಸಿವಿಲ್ ಟೆಂಡರ್ ಆಹ್ವಾನಿಸಿದ BMRCL

ಬೆಂಗಳೂರಿನ ಬಹುನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ BMRCL ಸಿವಿಲ್ ಟೆಂಡರ್ ಆಹ್ವಾನಿಸಿದೆ. ಮೂರು ಪ್ಯಾಕೇಜ್ನಲ್ಲಿ BMRCL ಸಿವಿಲ್​​ ಟೆಂಡರ್​​ ಕರೆದಿದ್ದು, ಪ್ರತ್ಯೇಕ ಬಜೆಟ್​​ ನೀಡಲಾಗಿದೆ. ಫೆಬ್ರವರಿ 20ರಿಂದ 25ರೊಳಗೆ ಟೆಂ

13 Jan 2026 1:08 pm
Video: ಏನಾದ್ರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ

ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದ

13 Jan 2026 12:56 pm
ನಿರ್ಮಲಾ ಸೀತಾರಾಮನ್​ಗಿದು 9ನೇ ಬಜೆಟ್; ಅವರ ಹಿಂದಿನ ಬಜೆಟ್​ಗಳ ವಿಶೇಷತೆಯೇನು?

Nirmala Sitharaman's previous 8 budgets and highlights: ನಿರ್ಮಲಾ ಸೀತಾರಾಮನ್ ಅವರು ಒಂದು ಮಧ್ಯಂತರ ಬಜೆಟ್ ಸೇರಿ ಈವರೆಗೆ 8 ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯದ್ದು (2026-27) 9ನೇ ಬಜೆಟ್. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ಮೊತ್ತಮೊದಲ ಭಾರತೀಯ ವ್

13 Jan 2026 12:55 pm
ಮತ್ತೊಂದು ಅರುಣ್ ಸಾಗರ್ ಆಗ್ತಾರಾ ಗಿಲ್ಲಿ ನಟ? ರನ್ನರ್ ಅಪ್ ಸ್ಥಾನ ಫಿಕ್ಸ್?

ಬಿಗ್ ಬಾಸ್ ಕನ್ನಡದಲ್ಲಿ ಹಾಸ್ಯ ನಟ ಗಿಲ್ಲಿ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಅವರು ವಿಜೇತರಾಗುತ್ತಾರೆಯೇ ಅಥವಾ ಅರುಣ್ ಸಾಗರ್ ಅವರಂತೆ ರನ್ನರ್ ಅಪ್ ಆಗುತ್ತಾರೆಯೇ ಎಂಬ ಚರ್ಚೆ ನಡೆಯುತ್ತಿದೆ. ಹಲವು ಶೋಗಳಲ್ಲಿ ರನ್ನರ್ ಅಪ್ ಆ

13 Jan 2026 12:45 pm
Video: ಅಪಹರಣಕಾರರಿಗೆ ಸಿಗುವ ಮುನ್ನವೇ ಸಮಯಪ್ರಜ್ಞೆಯಿಂದ ಮಗಳ ಕಾಪಾಡಿದ ತಾಯಿ

ಅಪಹರಣಕಾರರ ಕೈಗೆ ಸಿಗುವ ಮುನ್ನವೇ ತಾಯಿಯೊಬ್ಬಳು ತನ್ನ ಮಗಳನ್ನು ಕಾಪಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಮಾರು 5-6 ವರ್ಷ ವಯಸ್ಸಿನ ಬಾಲಕಿ ಮನೆಯ ಹೊರಗೆ ಆಟವಾಡುತ್ತಿರುವಾಗ ಬಿಳಿ ವ್ಯಾನ್ ನಿಧಾನವಾಗ

13 Jan 2026 12:33 pm
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ! ಮುತ್ತು, ಹವಳ, ನೀಲಮಣಿ ಸೇರಿ ಏನೇನು ಸಿಕ್ತು? ಇಲ್ಲಿದೆ ನೋಡಿ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳ ನಿಧಿ ಪತ್ತೆಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬಸಪ್ಪ ಬಡಿಗೇರ ಎಂಬವರಿಗೆ ಮುತ್ತು, ಹವಳ, ನೀಲಮಣಿ, ಸ್ಫಟಿಕ, ಬಿಳಿ ಹವಳ, ಕರಿಪುಕ್ಕಾ ಸೇರಿದಂತೆ ಹಲವು ಅಪರೂಪ

13 Jan 2026 12:32 pm
ಧಾರುಣವಾಗಿ ಕುಸಿದ ‘ರಾಜಾ ಸಾಬ್’ ಗಳಿಕೆ, ‘ಆದಿಪುರುಷ್’, ‘ಸಾಹೋ’ಗಿಂತಲೂ ಕಳಪೆ

The Raja Saab collection: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಮೊದಲ ದಿನ ಸುಮಾರು 112 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿತ್ತು. ಆದರೆ ಮೊದಲ ದಿನ ಸಿನಿಮಾ ನೋಡಿದವರು ನೆಗೆಟಿವ್ ಅಭಿಪ್ರಾಯಗಳನ್ನು ಹಂಚಿಕೊಂಡರು. ಬಹಳ ಕ್ರಿಂಜ್ ಆದ ಕತೆ, ದೃ

13 Jan 2026 12:32 pm
ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ: ಸಿನಿಮಾ ಸ್ಟೈಲ್​​ನಲ್ಲಿ ನಡೀತು ಹತ್ಯೆ!

ಶಬರಿಮಲೆ ಯಾತ್ರೆಯಿಂದ ಹಿಂದಿರುಗಿದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲೂಕಿನಲ್ಲಿ ನಡೆದಿದೆ. ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ತನ್ನ ಮೊದಲ ಹೆಂಡತಿಯನ್ನು ವ್ಯಕ್ತಿ ಹತ್ಯೆ ಮಾಡಿದ್ದಾನೆ.

13 Jan 2026 12:30 pm
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ

ಬಾಂಗ್ಲಾದೇಶದ ಅಕ್ರಮ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಕಳೆದ ಒಂದು ವಾರದಲ್ಲಿ 34 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ, ವೀಸಾ ಅವಧಿ

13 Jan 2026 12:16 pm
Video: ತನ್ನ ಸ್ನೇಹಿತೆಯ ಜತೆಗೆ ರಸ್ತೆ ದಾಟಲು ಹರಸಾಹಸ ಪಡುತ್ತಿರುವ ವಿದೇಶಿ ಮಹಿಳೆ

ದೊಡ್ಡ ದೊಡ್ಡ ನಗರಗಳಲ್ಲಿ ಸಂಚಾರದಟ್ಟಣೆ, ಟ್ರಾಫಿಕ್ ಸಮಸ್ಯೆ, ಜನನಿಬಿಡ ಪ್ರದೇಶಗಳು ಕಾಣಸಿಗುವುದು ಸರ್ವೇ ಸಾಮಾನ್ಯವಾಗಿರುತ್ತದೆ. ಹೀಗಾಗಿ ಪಾದಚಾರಿಗಳಿಗೆ ರಸ್ತೆ ದಾಟುವುದೇ ಬಹುದೊಡ್ಡ ಸವಾಲು. ಇದೀಗ ವಿದೇಶಿ ಮಹಿಳೆಯೊಬ್ಬಳ

13 Jan 2026 12:09 pm
ಕೊನೆಗೂ ಗೆದ್ದ ಚಿರಂಜೀವಿ: ‘ಶಂಕರ ವರ ಪ್ರಸಾದ್’ ಗಳಿಸಿದ್ದೆಷ್ಟು?

Mana Shankara Vara Prasad Garu: ಸತತ ಸೋಲು ಕಂಡಿದ್ದ ಮೆಗಾಸ್ಟಾರ್ ಚಿರಂಜೀವಿಗೆ ಈ ಸಂಕ್ರಾಂತಿ ಹಬ್ಬಕ್ಕೆ ಗೆಲುವು ಧಕ್ಕಿದಂತಿದೆ. ಚಿರಂಜೀವಿ ನಟಿಸಿದ್ದ ಹಾಸ್ಯ ಪ್ರಧಾನ ಆಕ್ಷನ್ ಸಿನಿಮಾ ‘ಮನ ಶಂಕರ ವರ ಪ್ರಸಾದ್ ಗಾರು’ ಮೊದಲ ದಿನ ನಿರೀಕ್ಷೆಗೂ ಮ

13 Jan 2026 12:08 pm
ರಾಜಮೌಳಿಯ ‘ವಾರಣಾಸಿ’ಗಿಂತ ಮೂರು ಪಟ್ಟು ಹೆಚ್ಚು ವೀವ್ಸ್ ಪಡೆದ ‘ಟಾಕ್ಸಿಕ್’ ಟೀಸರ್

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದ ಟೀಸರ್ ಬಿಡುಗಡೆಯಾಗಿ ಐದೇ ದಿನಕ್ಕೆ 8.5 ಕೋಟಿ ವೀಕ್ಷಣೆ ಪಡೆದು ದಾಖಲೆ ನಿರ್ಮಿಸಿದೆ. ಬೋಲ್ಡ್ ದೃಶ್ಯಗಳ ಕಾರಣದಿಂದ ಚರ್ಚೆಗೆ ಗ್ರಾಸವಾಗಿದ್ದರೂ, ಯಶ್ ಜನಪ್ರಿಯತೆ ಮತ್ತು ಟೀಸರ್‌ನ ಆಕರ್ಷಣೆ ಭಾರ

13 Jan 2026 12:03 pm
ಗಾಜಿಯಾಬಾದ್: ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಯುವಕ

ಯುವಕನೊಬ್ಬ ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​(Apartment)ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. 11 ನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಿಂದ ಹಾರಿ 28 ವರ್ಷದ ಯಜ್

13 Jan 2026 11:49 am
Bengaluru: ಟ್ರಾಫಿಕ್​​ ನಿಯಮ ಉಲ್ಲಂಘಿಸುವ ಮುನ್ನ ಜೋಕೆ: ಇನ್ಮುಂದೆ ದಾಖಲಾಗುತ್ತೆ FIR

ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆರಂಭಿಸಿದ್ದಾರೆ. ಸಿಗ್ನಲ್ ಜಂಪ್, ಏಕಮಾರ್ಗ ರಸ್ತೆಯಲ್ಲಿ ಸಂಚಾರ ಮಾಡುವವರ ವಾಹನ ಜಪ್ತಿ ಆಗಲಿದ್ದು ನ್ಯಾಯಾಲಯದಲ್ಲಿ ದಂಡ ಪಾವತಿ

13 Jan 2026 11:41 am
ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು! ಬಿಜೆಪಿ ಪ್ರತಿಭಟನೆ

ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧೀಜಿ ಹೆಸರು ಕೈ ಬಿಟ್ಟಿರುವುದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದೆ. ಆದರೆ ಇದರ ಬೆನ್ನಲ್ಲೇ ತುಮಕೂರಿನ ಮಾಹತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಅದೇ ಕಾಂಗ್ರೆಸ್ ನಾಯಕ ಗೃಹ

13 Jan 2026 11:34 am
ಬಾಂಗ್ಲಾದೇಶ: ಪೊಲೀಸ್ ಕಸ್ಟಡಿಯಲ್ಲಿ ಶೇಖ್ ಹಸೀನಾ ಪಕ್ಷದ ಹಿಂದೂ ನಾಯಕ ಚಾಕಿ ಸಾವು

ಬಾಂಗ್ಲಾದೇಶದಲ್ಲಿ ಅವಾಮಿ ಲೀಗ್‌ನ ಹಿಂದೂ ನಾಯಕ ಪ್ರೊಲೋಯ್ ಚಾಕಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಕುಟುಂಬ ವೈದ್ಯಕೀಯ ನಿರ್ಲಕ್ಷ್ಯ ಆರೋಪಿಸಿದ್ದು, ಆರೋಗ್ಯ ಸಮಸ್ಯೆಗಳೇ ಕಾರಣವೆಂದು ಜೈಲು ಅಧಿಕಾರಿಗಳು ಸಮರ್ಥಿ

13 Jan 2026 11:26 am
Makar Sankranti 2026: ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಏಕೆ ಹಾರಿಸಲಾಗುತ್ತದೆ ಎಂದು ತಿಳಿದಿದೆಯೇ?

ಈ ವರ್ಷ ಮಕರ ಸಂಕ್ರಾಂತಿ ಜನವರಿ 14 ರಂದು ಬಂದಿದೆ. ಈ ಹಬ್ಬವನ್ನು ಭಾರತದಾದ್ಯಂತ ವಿವಿಧ ಹೆಸರುಗಳಲ್ಲಿ ಮತ್ತು ಸಂಪ್ರದಾಯಗಳೊಂದಿಗೆ ಆಚರಿಸುತ್ತಾರೆ. ಅದರಂತೆ ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯವೂ ಇದೆ. ಆದರೆ ಗಾಳಿಪಟಗಳನ್ನು ಹ

13 Jan 2026 11:15 am
ಜೈ ಬಾಂಗ್ಲಾ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮುಸ್ಲಿಂ ಮಹಿಳೆಯ ಬಂಧನ

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣಗಳು ಈ ಹಿಂದೆ ಬೆಂಗಳೂರು ಹಾಗೂ ಕರ್ನಾಟಕದ ಇತರ ಕೆಲವು ಕಡೆಗಳಲ್ಲಿ ವರದಿಯಾಗಿದ್ದವು. ಆದರೆ, ಈಗ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ ಘಟನೆ ವರದಿಯಾಗಿದೆ. ಈ ರೀತಿ ಘೋಷಣೆ ಕೂಗಿ

13 Jan 2026 11:14 am
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಯಾವುದೇ ಬಿಗ್ ಬಾಸ್ ಸ್ಪರ್ಧಿಯನ್ನು ಬೆಂಬಲಿಸೋದಿಲ್ಲ. ಈಗ ಸುದೀಪ್ ಎದುರೇ ಅವರು ಕಿಚ್ಚ ಕಿಚ್ಚ ಎಂದು ಕೂಗಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಗಿಲ್ಲಿ ನಟ ಅವರ ಅಭಿಮಾನ ಏನು ಎಂಬುದು ಗೊತ್ತಾ

13 Jan 2026 11:02 am
ಬಿಗ್ ಬಾಸ್ ಎದುರು ವಿಚಿತ್ರ ಆಸೆ ಹೇಳಿಕೊಂಡ ಗಿಲ್ಲಿ ನಟ; ಈಡೇರುತ್ತಾ ಬಯಕೆ?

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ತಮ್ಮ ಆಸೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಗಿಲ್ಲಿ ನಟ ಬಿಗ್ ಬಾಸ್ ಎದುರು ವಿಚಿತ್ರ ಬೇಡಿಕೆಗಳನ್ನಿಟ್ಟಿದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ. ದೊಡ್ಡಮನೆಯ ಟಿವಿಯಲ್ಲಿ ಸಿನಿಮಾ ವೀಕ್ಷ

13 Jan 2026 10:47 am
ನಮಸ್ಕಾರ ಬೆಂಗಳೂರು! ಕನ್ನಡ ಮಾತನಾಡಿ ಗಮನ ಸೆಳೆದ ಜಪಾನ್ ಯುವತಿ: ವಿಡಿಯೋ ವೈರಲ್

ಜಪಾನ್ ಮೂಲದ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರರ್ಗಳವಾಗಿ ಹಿಂದಿಯಲ್ಲಿ ಮಾತನಾಡುತ್ತಿದ್ದು, ನಡುವೆ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿ ಸಾಮಾಜಿಕ ಮಾಧ್ಯಮದಲ್ಲಿ ಕನ್ನಡಿಗರ ಮನ ಗೆದ್ದಿದ

13 Jan 2026 10:31 am
Daily Devotional: ಈ ದಿನ ತಪ್ಪಿಯೂ ಹುಳಿ ಪದಾರ್ಥ ಸೇವಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಶುಕ್ರವಾರ ಮಹಾಲಕ್ಷ್ಮಿಗೆ ಮೀಸಲಾದ ದಿನ. ಈ ದಿನ ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ಧಾರ್ಮಿಕವಾಗಿ ಅಶುಭವೆಂದು ನಂಬಲಾಗಿದೆ. ಹುಳಿ ತ್ಯಜಿಸಿ ಪೂಜೆ ಸಲ್ಲಿಸುವುದರಿಂದ ಲಕ್ಷ್ಮಿಯ ಕೃಪೆಗೆ ಪಾತ್ರರಾಗಿ ಸಂಪತ್ತು, ಆರೋಗ್ಯ ಹಾ

13 Jan 2026 10:26 am
‘ಕಿತ್ತೋದ್ ಕೆಲಸ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೆಯುತ್ತಿದೆ’; ಸುದೀಪ್

ಬಿಗ್ ಬಾಸ್ ಕನ್ನಡದಲ್ಲಿ ಧ್ರುವಂತ್‌ಗೆ ಕಿಚ್ಚ ಸುದೀಪ್ ಅವರ 'ಕಿಚ್ಚನ ಚಪ್ಪಾಳೆ' ಗಿಲ್ಲಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಗಿಲ್ಲಿ ಹೆಚ್ಚು ಮನರಂಜನೆ ನೀಡಿದ್ದಾರೆ ಎಂದು ವಾದಿಸಿದ್ದಾರೆ. ಸುದೀಪ್ ಅಭಿಮಾನಿಗಳು, ಟ್ರೋಲ್

13 Jan 2026 10:23 am
ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ ಹಚ್ಚಿದ ವ್ಯಕ್ತಿ

ಮುಂಬೈನಲ್ಲಿ ಸಿಗರೇಟ್ ನಿರಾಕರಿಸಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ನಾಗೇಂದ್ರ ಯ

13 Jan 2026 10:23 am
Video: ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ, ಆ ರಾತ್ರಿ ನಡೆದಿದ್ದೇನು?

ಭಾರತಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಮಹಿಳೆ ಅಕ್ಷರಶಃ ಭಯಭೀತರಾಗಿದ್ದರು. ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ್ದರು. ಆಗ ರಾತ್ರಿ ಹತ್ತು ಗಂಟೆಯಾಗಿತ್ತು, ಎಲ್ಲಿಗೆ ಹೋಗುವುದು, ಏನು ಮಾಡುವುದು ಎಂದು ಅರಿಯದ

13 Jan 2026 9:58 am
Spiritual Benefits: ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಹರಳೆಣ್ಣೆ ಸ್ನಾನ ಮಾಡಿಸಿ; ಪ್ರಯೋಜನ ಸಾಕಷ್ಟಿವೆ

ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಹರಳೆಣ್ಣೆ ಅಭ್ಯಂಜನ ಸ್ನಾನ ಮಾಡಿಸುವುದು ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಇದು ದೇಹದ ಉಷ್ಣಾಂಶವನ್ನು ಸಮತೋಲನಗೊಳಿಸಿ, ಮಲಬದ್ಧತೆಯನ್ನು ನಿವಾರಿಸುತ್ತದೆ. ಜ್ಯೋತಿಷ್ಯ ರೀತ್ಯಾ ಕರ್ಮಫಲ

13 Jan 2026 9:55 am
ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್​ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾಮಾನ್ಯವಾಗಿಬಿಟ್ಟಿದೆ. ವಯಸ್ಸು 20 ದಾಟಿರಲ್ಲ, ಆಗಲೇ ಕೆಲವರ ಹೃದಯಕ್ಕೆ ಸ್ಟೆಂಟ್ ಅಳವಡಿಸಿರಲಾಗುತ್ತದೆ. ಕಳೆದ 10 ವರ್ಷಗಳ ಪೈಕಿ ಕಳೆದ ಎರಡು ವರ್ಷಗಳಲ್ಲಿ ಹೃದಯಾಘಾತದ ಪ್ರಕರಣಗಳು ಸರಾಸರಿ ಶೇ

13 Jan 2026 9:50 am
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ

ನಟಿ ರಾಶಿಕಾ ಶೆಟ್ಟಿ ಅವರು ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದರು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಬಳಗ ಹಿರಿದಾಗಿದೆ. ಈಗ ಗಿಲ್ಲಿ ನಟ ಅವರು ಸರ್​​ಪ್ರೈಸ್ ಪಾರ್ಟಿ ನೀಡಿದ್ದಾರೆ. ಕುಟುಂಬದವರೇ ಇದನ್ನು ಆಯೋಜನೆ ಮ

13 Jan 2026 9:49 am
ಅಪಹರಿಸಿ ಆರ್ಕೆಸ್ಟ್ರಾ ಡ್ಯಾನ್ಸರ್​ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಯ ಫೋನ್ ಕದ್ದು ಪೊಲೀಸರಿಗೆ ಕರೆ ಮಾಡಿದ ಮಹಿಳೆ

ಬಿಹಾರದಲ್ಲಿ ಆರ್ಕೆಸ್ಟ್ರಾ ನರ್ತಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಪಹರಣಕ್ಕೊಳಗಾದ 24 ವರ್ಷದ ಮಹಿಳೆ, ಕುಡಿದ ಮತ್ತಿನಲ್ಲಿದ್ದ ಆರೋಪಿಯ ಫೋನ್ ಬಳಸಿ 112 ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್

13 Jan 2026 9:32 am
Video: ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ರಾಜೇಂದ್ರ ಸಿಸೋಡಿಯಾ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಥುರಾದಲ್ಲಿ ನಡೆದಿದೆ. ಆತನಿಗೆ 50 ವರ್ಷ ವಯಸ್ಸು. ಆತ ಬಾಲಕಿ ಮೇಲೆ ಅತ್ಯಾಚಾರವೆಸಗಿ

13 Jan 2026 9:02 am
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಸ್ಪರ್ಧಿಗಳು ಭಾಗಿ ಆಗಿದ್ದಾರೆ. ಈ ವಾರ ಫಿನಾಲೆ ಕೂಡ ನಡೆಯಲಿದೆ. ಇದಕ್ಕೂ ಮೊದಲು ಸ್ಪರ್ಧಿಗಳಿಗೆ ಫಿನಾಲೆ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಕಾರ್ಯಕ್ರಮವನ್ನು ಅವರು

13 Jan 2026 8:55 am
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿ ಏನೇನು ಚಿನ್ನಾಭರಣಗಳಿದ್ದವು ಗೊತ್ತೇ? ಕೊನೆಗೂ ಸಿಕ್ತು ಅಧಿಕೃತ ಮಾಹಿತಿ

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ದೊರೆತ ಚಿನ್ನದ ನಿಧಿಯ ಕುರಿತು ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ ಅಧಿಕೃತ ಮಾಹಿತಿ ನೀಡಿದ್ದಾರೆ. ಮನೆ ಪಾಯದ ಕೆಲಸದ ವೇಳೆ ಪತ್ತೆಯಾದ 466 ಗ್ರಾಂ ಚಿನ್ನದ ಆಭರಣಗಳು ಮತ್ತು ತಾಮ್ರದ ವಸ್ತುಗಳ ವಿವರಗಳ

13 Jan 2026 8:43 am
‘ಜನ ನಾಯಗನ್’ ಪ್ರಕರಣ ಕೋರ್ಟ್​​ನಲ್ಲಿರುವಾಗ ವಿಜಯ್​ಗೆ ಸಿಬಿಐನಿಂದ ಸಂಕಷ್ಟ

ನಟ ದಳಪತಿ ವಿಜಯ್ ಕರೂರು ಕಾಲ್ತುಳಿತ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಪಕ್ಷದ ಸಮಾವೇಶದಲ್ಲಿ 41 ಮಂದಿ ಮೃತಪಟ್ಟಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ಸಿಬಿಐ ತನಿಖೆ ನಡೆಸುತ್ತಿದೆ. ಇದೇ ವೇಳೆ, ವಿಜಯ್

13 Jan 2026 8:41 am
ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್​​​ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು

ಕಳೆದ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ 'ಮನ ಶಂಕರ ವರ ಪ್ರಸಾದ್ ಗಾರು' ಸಿನಿಮಾ ರಿಲೀಸ್ ಆಗಿ ಬ್ಲಾಕ್‌ಬಸ್ಟರ್ ಆಗಿದೆ. ಚಿರಂಜೀವಿ ಹಲವು ವರ್ಷಗಳ ಬಳಿಕ ಗೆಲುವು ಕಂಡಿದ್ದು, ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ. ಆದರೆ, ಹೈದರಾಬಾದ್

13 Jan 2026 8:12 am
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ, ಮನೆಗೆ ಮರುಳುತ್ತಿದ್ದ ಆಟೋ ಚಾಲಕನನ್ನು ಇರಿದು ಕೊಂದ ದುಷ್ಕರ್ಮಿಗಳು

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಆಟೋ ಚಾಲಕ ಸಮೀರ್ ಕುಮಾರ್ ದಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಕಳೆದ 23 ದಿನಗಳಲ್ಲಿ ನಡೆದ 7ನೇ ಹಿಂದೂ ಹತ್ಯೆ ಇದಾಗಿದೆ. ಆಟೋ ಕಳವು ಮಾಡಿ, ಹರಿತವಾದ ಆಯುಧಗಳಿಂದ ಚಾಲಕನನ್ನು ಇರಿದು ಕೊಲ್ಲಲಾಗ

13 Jan 2026 8:12 am
ಅಮಿತಾಭ್ ಬಚ್ಚನ್ ಸಹೋದರ ಏನು ಮಾಡ್ತಿದ್ದಾರೆ ಗೊತ್ತಾ?

ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಸಹೋದರ ಅಜಿತಾಭ್ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಅವರ ತಂದೆ ನಿಧನದ ನಂತರ ಮತ್ತು ಅಮಿತಾಭ್ ರಾಜಕೀಯ ಪ್ರವೇಶಿಸಿದಾಗ ಇಬ್ಬರ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಯಿತು. ಅಜಿತಾಭ್ ಕುಟುಂಬ ವಿದೇಶದಲ್ಲ

13 Jan 2026 7:55 am