ಆಡುವ ಮಾತುಗಳು ಸರಿಯಾಗಿ ಇರಬೇಕು ಎಂದು ಗಿಲ್ಲಿ ಅವರಿಗೆ ಸುದೀಪ್ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಹಾಗಿದ್ದರೂ ಕೂಡ ಗಿಲ್ಲಿ ತನ್ನ ತಪ್ಪು ತಿದ್ದಿಕೊಂಡಿಲ್ಲ. ಮಾತು ಮಿತಿ ಮೀರಿದ್ದಕ್ಕೆ ಅವರು ಕಳಪೆ ಆಗಿದ್ದಾರೆ. ಬಿಗ್ ಬಾಸ್ ಮನೆ
ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆ ವೈದ್ಯೆ ಮತ್ತು ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ. ಇತ್ತೀಚೆಗೆ ಇದೇ ಸೊಸೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರ
ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು.ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಡಿವೈಡರ್ಗೆ ಡಿಕ್ಕಿಯಾ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ 2 ದಿನಗಳ ಭಾರತ ಭೇಟಿಯನ್ನು ಮುಗಿಸಿದ ನಂತರ ದೆಹಲಿಯಿಂದ ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗ
India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿಯ 3ನೇ ಮತ್ತು ಅಂತಿಮ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಸರಣಿ 1-1 ಸಮಬಲಗೊಂಡಿರುವುದರಿಂದ ಈ ಪಂದ್ಯ ನಿರ್ಣಾಯಕ. ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆ ಕಡಿಮೆ. ಪಂದ್ಯ ರ
ಕೇಂದ್ರ ಜಿಎಸ್ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದ
ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಭಾರತೀಯ ಕರಕುಶಲ ಮತ್ತು ಸಾಂಸ್ಕೃತಿಕ ಸಂಪತ್ತುಗಳನ್ನು ಒಳಗೊಂಡ ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲ
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ
ಅನ್ಯಕೋಮಿನ ವ್ಯಕ್ತಿಯ ಕಿರುಕುಳಕ್ಕೆ ಗೃಹಿಣಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಣಗನೂರು ಗ್ರಾಮದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ಸದ್ಯ
‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಡಿ.6ರಂದು ಈ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವ
Syed Mushtaq Ali Trophy: ಇಂಡಿಗೋ ವಿಮಾನಗಳ ರದ್ದತಿ ಇಡೀ ಭಾರತದ ಮೇಲೆ ಪರಿಣಾಮ ಬೀರಿದೆ. ಇದರ ಬಿಸಿ ಬಿಸಿಸಿಐಗೂ ತಟ್ಟಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳನ್ನು ಇಂದೋರ್ನಿಂದ ಪುಣೆಗೆ ಸ್ಥಳಾಂತರಿಸಲಾಗಿದೆ. ವಿಮಾನ ಬಿಕ್
ಇಂಡಿಗೋ ಏರ್ಲೈನ್ಸ್ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೀಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಏರ್ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿ ಆಕ್ರ
ಭಾರತದ ವಿಮಾನಯಾನ ಕ್ಷೇತ್ರವು ಪ್ರಸ್ತುತ ಒಂದು ಕಠಿಣ ವಾಸ್ತವವನ್ನು ಎದುರಿಸುತ್ತಿದೆ. ಮಾರುಕಟ್ಟೆಯಲ್ಲಿ ಬಹುತೇಕ ಏಕಸ್ವಾಮ್ಯವನ್ನು ಸಾಧಿಸಿರುವ ಇಂಡಿಗೋ (IndiGo) ವಿಮಾನಯಾನ ಸಂಸ್ಥೆಯ ಇತ್ತೀಚಿನ ತಲ್ಲಣಗಳು, ಕೇವಲ ತಾಂತ್ರಿಕ ದೋ
ದಾವಣಗೆರೆ ಹೊರವಲಯದ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್ ವೀಲರ್ ನಾಯಿಗಳ ಡೆಡ್ಲಿ ದಾಳಿಗೆ 38 ವರ್ಷದ ಮಹಿಳೆ ಬಲಿ ಆಗಿರುವಂತಹ ಘಟನೆ ನಡೆದಿದೆ. ನಾಯಿ ಮಾಲೀಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರ
ಡಿಸೆಂಬರ್ 12ರ ಆಸುಪಾಸಿನಲ್ಲಿ ಬಿಡುಗಡೆ ಆಗುವ ಹೊಸ ಸಿನಿಮಾಗಳಿಗೆ ‘ಶೋಲೆ’ ಪಕ್ಕಾ ಪೈಪೋಟಿ ನೀಡಲಿದೆ. 50 ವರ್ಷಗಳ ಹಿಂದಿನ ಈ ಸಿನಿಮಾಗೆ ಈಗಲೂ ದೊಡ್ಡ ಪ್ರೇಕ್ಷಕ ವರ್ಗ ಇದೆ. ಹೊಸ ಟ್ರೇಲರ್ ಗಮನ ಸೆಳೆದಿದೆ. ಧರ್ಮೇಂದ್ರ ಅವರ ನಿಧನದ ಹಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಪುಟಿನ್ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಪುಟಿನ್ ಅವರಿಗೆ ಭಗವದ್ಗೀತೆ ಪುಸ
Smriti Mandhana: ಸ್ಮೃತಿ ಮಂಧಾನ ಅವರ ಮದುವೆ ತಂದೆಯ ಅನಾರೋಗ್ಯದಿಂದ ಮುಂದೂಡಲ್ಪಟ್ಟ ನಂತರ ಹಲವು ವದಂತಿಗಳು ಹರಡಿವೆ. ಇದರ ಮಧ್ಯೆ, 12 ದಿನಗಳ ನಂತರ ಸ್ಮೃತಿ ಇನ್ಸ್ಟಾಗ್ರಾಮ್ನಲ್ಲಿ ಬ್ರ್ಯಾಂಡ್ ಪ್ರಚಾರದ ವೀಡಿಯೊ ಹಂಚಿಕೊಂಡಿದ್ದಾರೆ. ಇದ
ಎಳ್ಳು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಇದನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಪರಿಮಳ ಮಾತ್ರ ವಿಶೇಷವಲ್ಲ, ಇವುಗಳಲ್ಲಿರುವ ಪೋಷಕಾಂಶಗಳು ಸಹ ಆರೋಗ್ಯಕ್ಕೆ ಒಳ್ಳೆಯದು. ಆದರೆ ಚಳಿಗಾಲದಲ್ಲೇಕೆ ಇವ
ಅತಿ ಹಿಂದುಳಿದ ವರ್ಗಗಳ 11 ಸ್ವಾಮೀಜಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಅವರು ಸಿಎಂ ಆಗಬೇಕೆಂದು ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಡಿಕೆಶಿ ನೇತೃತ್ವದಲ್ಲಿ ಸಮಾವೇಶದ ಬೇಡಿಕೆಯನ್ನೂ ಇಟ್ಟಿದ್ದಾರೆ. ಹೀಗಾ
ಗಿಲ್ಲಿ ನಟ ಆಡಿದ ಕೆಲವು ಮಾತಿನಿಂದ ಚೈತ್ರಾ ಕುಂದಾಪುರ ಅವರಿಗೆ ಬೇಸರ ಆಗಿದೆ. ವಯಸ್ಸಿನ ವಿಚಾರದಲ್ಲಿ ವ್ಯಂಗ್ಯವಾಡಿದ ಗಿಲ್ಲಿಗೆ ಚೈತ್ರಾ ಅವರು ತಿರುಗೇಟು ನೀಡಿದ್ದಾರೆ. ಒಂದೆರಡು ಬಾರಿ ಎಚ್ಚರಿಕೆ ನೀಡಿದ ನಂತರವೂ ಗಿಲ್ಲಿ ಬದಲ
India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ಪಂದ್ಯ ಸರಣಿ ನಿರ್ಧಾರಕವಾಗಿದೆ. ಹಿಂದಿನ ಪಂದ್ಯಗಳಲ್ಲಿ ಬೌಲಿಂಗ್ ಹಾಗೂ ಆಲ್ರೌಂಡರ್ ವಿಭಾಗದ ಕಳಪೆ ಪ್ರದರ್ಶನದಿಂದ ಭಾರತ ಸೋತಿತ್ತು. ತಂಡದ ಸಮತೋಲನಕ್ಕಾಗಿ ನಿತೀಶ್ ರ
ಶಿವಮೊಗ್ಗದ ಹರಮಘಟ್ಟ ಗ್ರಾಮದ ರೈತನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿಗೆ ಶಿವಮೊಗ್ಗ 2 ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ ಆ
ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಾರಂಭವಾದ ಸ್ನೇಹವು ಯುವಕನೊಬ್ಬನಿಗೆ ಮದುವೆಯ ಕನಸು ಕಾಣುವಂತೆ ಮಾಡಿತು. ಆದರೆ, ಮದುವೆಯ ದಿನದಂದು ಆ ಕನಸುಗಳು ನನಸಾಗುವ ಮೊದಲೇ ಆತನ ಮದುವೆ ಮುರಿದುಬಿದ್ದಿತು.
‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂ
Simone Tata passes away at 95: ರತನ್ ಟಾಟಾ ಅವರ ಮಲತಾಯಿಯಾಗಿದ್ದ 95 ವರ್ಷದ ಸಿಮೋನ್ ಟಾಟಾ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮರಣ ಅಪ್ಪಿದ್ದಾರೆ. ರತನ್ ಟಾಟಾರಂತೆ ಸಿಮೋನ್ ಕೂಡ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದರು. ಸ್ವಿಟ್ಜರ
ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಟೆಕ್ಕಿಯಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳಿಂದ ಶವ ಕೊಳೆತು ನಾರುತ್ತಿತ್ತು. ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿ
ಹೆತ್ತ ತಂದೆಯೇ ಮದ್ಯದ ಅಮಲಿನಲ್ಲಿ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ಮಾಡಿರುವ ಅಮಾನವೀಯ ಮತ್ತು ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುದ್ದಿ ಕೇಳಿ ಗ್ರಾಮಸ್
ಪುಟಾಣಿಗಳು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟ್ಟ ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿಯೊಂದು ಅಜ್ಜಿಯನ್ನು ಸೈಕಲ್ನಲ್ಲಿ ಕೂರಿಸಿಕೊಂಡು ಮುಗ್ಗರಿಸಿ ಬಿದ್ದಿರುವ ವಿಡಿಯೋ ವೈ
Vaibhav Suryavanshi: 2025ರಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಕ್ರಿಕೆಟ್ನಲ್ಲಿ ದೊಡ್ಡ ಸಂಚಲನ ಮೂಡಿಸಿದ್ದಾರೆ. ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಿರಿಯ ವಯಸ್ಸಿನಲ್ಲಿ ಶತಕ ಬಾರಿಸಿ, ಭಾರತೀಯರಲ್ಲಿ ಅತಿ ವೇಗದ ಶತಕದ ದಾಖಲೆ ಬರೆ
ದೇಶಾದ್ಯಂತ ಇಂಡಿಯೋ ಏರ್ಲೈನ್ಸ್ ಸಂಸ್ಥೆಯ ವಿಮಾನಗಳ ಹಾರಾಟಕ್ಕೆ ಬ್ರೇಕ್ ಬಿದ್ದಿದೆ. ವಿಮಾನಗಳ ದಿಢೀರ್ ರದ್ದತಿಯಿಂದಾಗಿ ದೇಶಾದ್ಯಂತ ಏರ್ಪೋರ್ಟ್ಗಳಲ್ಲಿ ಅವ್ಯವಸ್ಥೆ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಊಟ, ತಿಂಡಿ,
India Russia sign economic cooperation agreement: ಭಾರತ-ರಷ್ಯಾ 23ನೇ ದ್ವಿಪಕ್ಷೀಯ ಸಭೆಗೆ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ಎರಡೂ ದೇಶಗಳು 2030ರವರೆಗೆ ಆರ್ಥಿಕ ಸಹಕಾರ
Karnataka Weather Tomorrow: ಡಿಸೆಂಬರ್ 5ರಿಂದ ರಾಜ್ಯದಲ್ಲಿ 4 ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಕಳೆದ ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಬ್ರೇಕ್ ಬೀಳಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕ
ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಘಟನೆಗಳನ್ನು ಕಂಡಾಗ ನಿಜಕ್ಕೂ ಅಚ್ಚರಿಯಾಗುತ್ತದೆ. ಸಣ್ಣ ಪುಟ್ಟ ಎಡವಟ್ಟುಗಳಿಂದ ಪ್ರಾಣ ಪಕ್ಷಿಯೇ ಹಾರಿಹೋಗುತ್ತದೆ. ಕಟ್ಟಡದ ಮೇಲಿಂದ ಬಿದ್ದು ಪ್ರಾಣವೇ ಕಳೆದುಕೊಂಡ ಘಟನೆಗಳ ಬಗ್ಗೆ ಕೇಳಿ
ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಡೆತ್ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ನೋಡಿ ಮಗ
ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರನ್ನು ನಿನ್ನೆ ರಾತ್ರಿ ಪ್ರಧಾನಿ ಮೋದಿಯವರೇ ಸ್ವಾಗತಿಸಿದ್ದರು. ಈ ವೇಳೆ ಬಿಗಿಯಾದ ಅಪ್ಪುಗೆ ಹಾಗೂ ಹಸ್ತಲಾಘವ ನೀಡ
ಕೋಲ್ಕತ್ತಾ ಮೆಟ್ರೋ ರೈಲ್ವೆಯಲ್ಲಿ 128 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ಐಟಿಐ ಪಾಸಾದ 15-24 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್ ಹುದ್ದೆಗಳಿಗೆ ಜ
ಟೊಮೇಟೊ ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಅಥವಾ ಆಹಾರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡುವುದರಿಂದ ಮೂತ್ರಪಿಂಡದ ಕಲ್ಲುಗಳು ಅಂದರೆ ಕಿಡ್ನಿ ಸ್ಟೋನ್ ಉಂಟಾಗುತ್ತವೆ ಎಂಬುದು ಹಲವರ ನಂಬಿಕೆ. ಇದು ಕೆಲವರಿ
Bigg Boss Kannada: ವೀಕೆಂಡ್ ನಲ್ಲಿ ಸುದೀಪ್ ಅವರು ಎಲ್ಲರ ಆಟದ ಪರಾಮರ್ಶೆ ಮಾಡುವ ಮುನ್ನ ಸ್ಪರ್ಧಿಗಳಿಗೇ ಈ ಅವಕಾಶವನ್ನು ಬಿಗ್ಬಾಸ್ ನೀಡಿದ್ದಾರೆ. ಯಾರಿಗೆ ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇದೆ, ಯಾರಿಗೆ ಇಲ್ಲ ಎಂಬುದನ್ನು ನಿಶ್ಚಯ
ವಾಟ್ಸಪ್ನಲ್ಲಿ ಬರುವ ನಕಲಿ ಮದುವೆ ಕಾರ್ಡ್ಗಳ ಮೂಲಕ ಸೈಬರ್ ವಂಚನೆ ಹೆಚ್ಚುತ್ತಿದೆ. ಅಪರಿಚಿತ APK ಫೈಲ್ಗಳನ್ನು ಡೌನ್ಲೋಡ್ ಮಾಡಿದರೆ, ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸೋರಿಕೆ ಆಗಿ ಹಣ ಕಳುವಾಗಬಹುದು. ಉತ್ತರ ಪ್ರದೇಶದಲ್ಲಿ ಇ
ಇಂಡಿಗೋ ವಿಮಾನಗಳ ರದ್ದತಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಪ್ರಯಾಣಿಕರಿಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿದೆ. ವಿಮಾನಯಾನ ಸೇವೆಗಳ ಅಸ್ಥಿರತೆಯನ್ನು ತಕ್ಷಣವೇ ಸರಿಪಡಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಲ
ಡಿಸಿಎಂ ಡಿಕೆ ಶಿವಕುಮಾರ್ ಅವರು ಧರಿಸುವ 24 ಲಕ್ಷ ಮೌಲ್ಯದ ಕಾರ್ಟಿಯಾರ್ ವಾಚ್ (Cartier Watches) ಭಾರೀ ಸದ್ದು ಮಾಡುತ್ತಿದೆ. ಈ ವಾಚಿನ ವಿಚಾರವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಡಿಕೆ ಶಿವಕುಮಾರ್ ನಡುವೆ ಮಾತ
ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕ
LIC starts 2 new policies, protection plus and Bima Kavach: ಭಾರತೀಯ ಜೀವ ವಿಮಾ ನಿಗಮವು ಪ್ರೊಟೆಕ್ಷನ್ ಪ್ಲಸ್ ಮತ್ತು ಬಿಮಾ ಕವಚ್ ಎನ್ನುವ ಎರಡು ಹೊಸ ಪ್ಲಾನ್ಗಳನ್ನು ಬಿಡುಗಡೆ ಮಾಡಿದೆ. ಎಲ್ಐಸಿ ಪ್ರೊಟೆಕ್ಷನ್ ಪ್ಲಸ್ ಪ್ಲಾನ್ ಮಾರುಕಟ್ಟೆಗೆ ಲಿಂಕ್ ಆಗಿದ್ದು,
ಮೇಷ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ವರ್ಷ ಭವಿಷ್ಯದ ವಿವರ ಇಲ್ಲಿದೆ. ಇದು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸುವಂಥ ಭವಿಷ್ಯವಾಗಿದೆ. ಹೆಚ್ಚು ಅವಧಿಗೆ ಒಂದೇ ರಾಶಿಯಲ್ಲಿ ಸ್ಥಿತವಾಗಿರುವಂಥ ಶನಿ, ರ
ಕರ್ನಾಟಕದಲ್ಲಿ 63 ಪರ್ಸೆಂಟ್ ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತ ವೀರಪ್ಪ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣಸಲ್ಲಿ ಸಂಚಲನ ಮೂಡಿಸಿದ್ದು, ಇದರ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಭಾರೀ ಭ್ರಷ್ಟ
ಮೈಸೂರಿನ ನಂಜನಗೂಡು ತಾಲ್ಲೂಕಿನ ಮಹಾದೇವನಗರದ ಕೋಡಹಳ್ಳಿ ಬಳಿ ದೈತ್ಯ ಹೆಬ್ಬಾವು ಸೆರೆಹಿಡಿಯಲಾಗಿದೆ. ರೈತರ ಕುರಿ ಮತ್ತು ಮೇಕೆಗಳನ್ನು ನುಂಗಿ ಭಾರೀ ತೊಂದರೆ ನೀಡುತ್ತಿದ್ದ ಈ ಹೆಬ್ಬಾವು ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಅರಣ
Sandhya Theater tragedy: ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಿ ಐದು ವರ್ಷಗಳಾಯ್ತು. ಅಂತೆಯೇ ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ನಡೆದು ಸಹ ಐದು ವರ್ಷಗಳಾಯ್ತು. ಆಗ ಕೋಮಾಕ್ಕೆ ಹೋಗಿದ್ದ ಬಾಲಕ ಈಗ ಹೇಗಿದ್ದಾನೆ? ಅಲ್ಲು ಅರ್ಜುನ್ ಸಹಾಯ ನಿಂತಿದೆಯೇ?
ಟಿವಿ9 ನೆಟ್ವರ್ಕ್ನ ಅಂಗಸಂಸ್ಥೆಯಾದ ‘ಸ್ಟುಡಿಯೋ9’, 30ನೇ ಏಷ್ಯನ್ ಟೆಲಿವಿಷನ್ ಅವಾರ್ಡ್ಸ್-2025ರಲ್ಲಿ ದೇಶಕ್ಕೆ ತನ್ನ ಮೊದಲ ಸಾಕ್ಷ್ಯಚಿತ್ರದ ಗೆಲುವನ್ನು ತಂದುಕೊಟ್ಟಿದೆ. ಡಾಕ್ಯುಬೇಯಲ್ಲಿ ಪ್ರಸಾರವಾಗುವ ‘ಫೆನಾಟಿಕ್ಸ್’ ಸಾಕ
ರಾಜ್ಯ ಸರ್ಕಾರ ಕೈಗೊಂಡಿರುವ ದಿಟ್ಟ ಕ್ರಮಗಳಿಂದಾಗಿ ಕಳೆದ ವರ್ಷಗಳಿಗೆ ಹೋಲಿಸಿದರೆ 2025ರಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಕರ್ನಾಟಕದಲ್ಲಿ ಗಣನೀಯವಾಗಿ ಇಳಿಕೆ ಕಂಡಿವೆ. ಡಿಜಿಪಿ ನೇಮಕ, ಹೆಚ್ಚಿನ ಸೆನ್ ಠಾಣೆಗಳು, ಮತ್ತು ಸಹಾಯವಾಣಿ
ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ. ಭಾರತ-ರಷ್ಯ
Bharatiya Antariksh Nildan's configuration complete: ಭಾರತ ಮೊದಲ ಬಾಹ್ಯಾಕಾಶ ನಿಲ್ದಾಣದ ಪೂರ್ಣ ರೂಪುರೇಖೆಯನ್ನು ಅಥವಾ ಕಾನ್ಫಿಗರೇಶನ್ ಅನ್ನು ಇಸ್ರೋ ಪೂರ್ಣಗೊಳಿಸಿದೆ. ಈ ವಿನ್ಯಾಸಕ್ಕೆ ಕೇಂದ್ರ ಸರ್ಕಾರವೂ ಕೂಡ ಹಸಿರುನಿಶಾನೆ ಕೊಟ್ಟಿದೆ. ಎಲ್ಲಾ ಅಂದುಕೊಂ
ವಿಮಾನ ಪ್ರಯಾಣಿಕರ ಅಚ್ಚು ಮೆಚ್ಚಿನ ಏರ್ಲೈನ್ಸ್ ಆಗಿದ್ದ ಇಂಡಿಗೋ ವಿರುದ್ಧ ಈಗ ಪ್ರಯಾಣಿಕರು ಆಕ್ರೋಶ ಹೊರ ಹಾಕ್ತಿದ್ದಾರೆ. ಯಾಕಂದ್ರೆ ಕಳೆದ 4 ದಿನಗಳಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರೀ ಏರುಪೇರಾಗಿದೆ. ನಿತ್ಯ 500, 600 ವಿಮಾನಗ
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, ಭಾರತ ನಿನ್ನೆ ಆಯೋಜಿಸಿದ್ದ ಔತಣಕೂಟಕ್ಕೆ ನನ್ನ ಧನ್ಯವಾದಗಳು. ನಾವಿಬ್ಬರೂ ಜಾಗತಿಕ ಹಾಗೂ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಉಭಯ ರಾಷ್ಟ್
ಮಾಲ್ಡೀವ್ಸ್ 2025ರ ನವೆಂಬರ್ 1ರಿಂದ ವಿಶ್ವದ ಮೊದಲ ತಂಬಾಕು ಮುಕ್ತ ದೇಶವಾಗಲಿದೆ. ಜನವರಿ 1, 2007ರ ನಂತರ ಜನಿಸಿದವರಿಗೆ ಧೂಮಪಾನ ನಿಷೇಧಿಸಲಾಗಿದೆ, ಇದು ಪ್ರವಾಸಿಗರಿಗೂ ಅನ್ವಯಿಸುತ್ತದೆ. ಸಾರ್ವಜನಿಕ ಆರೋಗ್ಯ ಸುಧಾರಿಸುವುದು ಮತ್ತು ಭ
ವಿಧಾನಸೌಧದಲ್ಲಿ ಜೆಡಿಎಸ್ ಶಾಸಕ ಹೆಚ್.ಟಿ ಮಂಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಗಂಧದ ಎಣ್ಣೆ ಖರೀದಿಯಲ್ಲಿ ಭ್ರಷ್ಟಾಚಾ
ಕರ್ನಾಟಕದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ನಡುವೆ ಮಾತಿನ ಸಮರ ತೀವ್ರಗೊಂಡಿದೆ. ಉಪ ಲೋಕಾಯುಕ್ತರ ಹೇಳಿಕೆ ಆಧರಿಸಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆದಿದೆ. ಸಾಮಾಜಿಕ ಜಾಲತಾ
Nandamuri Balakrishna: ನಂದಮೂರಿ ಬಾಲಕೃಷ್ಣ ನಟಿಸಿದ್ದ ‘ಅಖಂಡ 2’ ಸಿನಿಮಾ ಇಂದು (ಡಿಸೆಂಬರ್ 05) ಬಿಡುಗಡೆ ಆಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಿನಿಮಾದ ಬಿಡುಗಡೆ ರದ್ದಾಗಿದೆ. ಈ ಸಿನಿಮಾವನ್ನು 14 ರೀಲ್ ಪ್ಲಸ್ ಎಂಟರ್ಟೈನ್ಮೆಂಟ್ ಸಂಸ
ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಡಿಗೋದ ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವ
ಇಂಡಿಗೋ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ತಿ ವಿಸರ್ಜನೆಗೆಂದು ಹರಿದ್ವಾರಕ್ಕೆ ಟಿಕೆಟ್ ಬುಕ್ ಮಾಡಿದ್ದ ಕುಟುಂಬಸ್ಥರಿಗೂ ಸಹ ವಿಮಾನ ಸಿಗದ ಪರದಾಡುವ ಸ್ಥಿತಿ ಎದುರಾಗಿದ
ಎನ್.ಹೆಚ್.ಎಂ.ನಲ್ಲಿ 30,000 ಹುದ್ದೆಗಳ ಮರು ನೇಮಕಾತಿ ಕುರಿತು ಸ್ಪಷ್ಟನೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಈ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ. ಕೆಲವು ಪ್ರಪೋಸಲ್ಸ್ ಇವೆ. ಆದರೆ ಅಂತಿಮ ತೀರ್ಮಾನವಾಗಿಲ್ಲ. ಅಂತಿಮ ನಿರ್ಧಾರದ ನ
Virat Kohli Magic: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದ್ದು, ವಿಶಾಖಪಟ್ಟಣಂನಲ್ಲಿ ನಡೆಯುವ ನಿರ್ಣಾಯಕ 3ನೇ ಪಂದ್ಯ ಕುತೂಹಲ ಮೂಡಿಸಿದೆ. ವಿರಾಟ್ ಕೊಹ್ಲಿ ಸರಣಿಯಲ್ಲಿ ಎರಡು ಶತಕ ಬಾರಿಸಿದ್ದು, ವಿಶೇಷವಾಗಿ ರಾಂಚಿ ಶತಕದ
ಜ್ಯೋತಿಷ್ಯದಲ್ಲಿ ಕೇತು ಸಂಚಾರವು ಮಹತ್ವಪೂರ್ಣ. ಕೇತು ಹಿಮ್ಮುಖ ಚಲನೆಯಿಂದ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಪ್ರಸ್ತುತ ಸಿಂಹ ರಾಶಿಯಲ್ಲಿರುವ ಕೇತು, ಮುಂದಿನ ವರ್ಷ ಮಾಘ ಮತ್ತು ಆಶ್ಲೇಷ ನಕ್ಷತ್ರಗಳಿಗೆ ಸಂಚರಿಸಲಿದೆ. ಈ ಅವ
Mohammed Shami's Stunning Comeback: ಇಂಜುರಿಯಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ, ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಬಂಗಾಳ ಪರ ಆಡಿದ ಶಮಿ, ಸರ್ವಿಸಸ್ ವಿರುದ್ಧ 20 ಎಸೆತಗಳಲ್ಲಿ 13 ರನ್ ನೀಡಿ 4 ವಿಕೆಟ್
ಬೆಲ್ಜಿಯಂನ 15 ವರ್ಷದ ಲಾರೆಂಟ್ ಸೈಮನ್ಸ್ ಕ್ವಾಂಟಮ್ ಭೌತಶಾಸ್ತ್ರದಲ್ಲಿ ಪಿಎಚ್ಡಿ ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದ್ದಾನೆ. 'ಬೆಲ್ಜಿಯಂ ಐನ್ಸ್ಟೈನ್' ಎಂದೇ ಖ್ಯಾತಿ ಪಡೆದಿರುವ ಈ ಬಾಲಕ, ಮಾನವನ ಜೀವಿತಾವಧಿಯನ್ನು ವಿಸ್ತರಿಸ
ಕೊಡಗಿನಲ್ಲಿ ಇಂದು ಹುತ್ತರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇದು ಹೊಸ ಅಕ್ಕಿ ಅಥವಾ ಸುಗ್ಗಿಯ ಹಬ್ಬ ಎಂದೇ ಪ್ರಸಿದ್ಧ. ಈ ಹಬ್ಬದಲ್ಲಿ ಭತ್ತದ ಗದ್ದೆಯಿಂದ ಧಾನ್ಯಲಕ್ಷ್ಮಿಯನ್ನು ಮನೆಗೆ ಸ್ವಾಗತಿಸಲಾಗುತ್ತದೆ. ಸಾಂಪ್ರದಾಯಿಕ ಉಡುಗೆ
Upendra in Tollywood: ಉಪೇಂದ್ರ ಕನ್ನಡದಲ್ಲಿ ಮಾತ್ರವಲ್ಲ ತೆಲುಗಿನಲ್ಲಿಯೂ ಜನಪ್ರಿಯ ನಟ, ನಿರ್ದೇಶಕ. ಉಪೇಂದ್ರ ಅವರು 1997 ರಲ್ಲಿ ಮೊದಲ ತೆಲುಗು ಸಿನಿಮಾ ‘ಓಂಕಾರ’ ನಿರ್ದೇಶಿಸಿದ್ದರು. ಆಗ ಅವರೊಟ್ಟಿಗೆ ಕೆಲಸ ಮಾಡಿದ್ದ ಹಿರಿಯ ನಟ, ಸಂಭಾಷಣೆಕಾ
ಕರ್ನಾಟಕ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಚರ್ಚೆ ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾಲೂರು ಮುಖಂಡರ ಪಕ್ಷ ಸೇರ್ಪಡೆ ಈಗ ಗಮನ ಸೆಳೆದಿದೆ. ಈಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸತೀಶ
ಬಾಳೆಹಣ್ಣು ಮಾರುಕಟ್ಟೆಯಲ್ಲಿ ಎಲ್ಲಾ ಸಮಯದಲ್ಲೂ ಸುಲಭವಾಗಿ ಲಭ್ಯವಿರುವ ಒಂದು ಸೂಪರ್ಫುಡ್. ಆದರೆ ಅನೇಕರಿಗೆ ಈ ಹಣ್ಣಿನ ಸೇವನೆ ಮಾಡುವುದಕ್ಕೆ ಇಷ್ಟವಾಗುವುದಿಲ್ಲ. ಇದನ್ನು ಇಷ್ಟಪಟ್ಟು ತಿನ್ನುವವರಿಗಿಂತ ಇಷ್ಟಪಡದವರ ಸಂಖ್
KSRTC ಬಸ್ ಚಾಲಕನ ಯಡವಟ್ಟಿನಿಂದ ಆನೇಕಲ್ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದರೆ, ಕಾರಿಗೆ ಹಿಂಬದಿಯಿಂದ ಬೈಕ್ ಗುದ್ದಿದ ಪರಿಣಾಮ ಬೈಕ್
‘ಧುರಂಧರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಎಂದರೆ ಅದು ಚಿತ್ರದ ಅವಧಿ. ಈ ಸಿನಿಮಾದ ಅವಧಿ 3 ಗಂಟೆ 36 ನಿಮಿಷ ಇದೆ. ಹೀಗಾಗಿ ಸಿನಿಮಾದ ಅವಧಿಯೇ ಚಿತ್ರಕ್ಕೆ ಹಿನ್ನಡೆ ಆಗಿದೆ. ಮೊದಲಾರ್ಧದಲ್ಲಿ ಲವ್ ಸ್ಟೋರಿ ಸೇರಿದಂತೆ ಅನೇಕ ವಿಷಯಗಳನ್ನ
ದುಡಿದು ತಿನ್ನುವ ಮನಸ್ಸಿದ್ದರೆ ವಯಸ್ಸು ಲೆಕ್ಕಕ್ಕೆ ಬರಲ್ಲ. ಇದಕ್ಕೆ ಈ ಅಜ್ಜಿಯೇ ನೈಜ ಉದಾಹರಣೆ. ಬೆಳಗ್ಗೆ 3 ಗಂಟೆಗೆ ಎದ್ದು ತಮ್ಮ ಕೈಯಾರೆ ದೋಸೆ, ಚಪಾತಿ ಸೇರಿದಂತೆ ವಿವಿಧ ಬಗೆಯ ರುಚಿಕರ ತಿಂಡಿಗಳನ್ನು ಮನೆಯಲ್ಲೇ ತಯಾರಿಸಿ ತಂ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ ಎಂದು ಪುಟಿನ್ ಬಳಿ ಪ್ರಧಾನಿ ಮೋದಿ ಭರವಸೆಯ ಮಾತುಗಳನ್ನಾಡಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದಾರೆ. ಇಂದು ಹ
ಚೀನಾ ದೇಶವು ಕುಸಿಯುತ್ತಿರುವ ಜನಸಂಖ್ಯೆಯನ್ನು ಹೆಚ್ಚಿಸಲು ಹೊಸ ಮಾರ್ಗಗಳನ್ನು ಅನುಸರಿಸುತ್ತಿದೆ. ಜನನ ಪ್ರಮಾಣ ಹೆಚ್ಚಿಸುವ ಸಲುವಾಗಿ, ಚೀನಾ ಸರ್ಕಾರವು ಕಾಂಡೋಮ್ಗಳು ಹಾಗೂ ಇತರ ಗರ್ಭನಿರೋಧಕಗಳ ಮೇಲೆ 13% ತೆರಿಗೆ ವಿಧಿಸಲು ಮ
ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:15ರ ಸುಮಾರಿಗೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಮೂಲದ 38 ವರ್ಷದ ಸಾಫ್ಟ್ವೇರ್ ಉದ್ಯೋಗಿ ಶಾಂತನಗೌಡ ಎಂಬುವವರು ಮೆಟ್ರೋ ಹಳಿಗೆ ಹಾರಿ ಆತ
ಪಿಎಚ್ಡಿ ಪದವಿ ನೀಡದೆ ಸತಾಯಿಸಲಾಗ್ತಿದೆ ಎಂದು ಆರೋಪಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಪ್ರಕರಣ ವಿಚಾರವಾಗಿ ಸಿಂಡಿಕೇಟ್ ಸಭೆ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅಲ್ಲದೆ, ಕಿರು
ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಯಾಯಿತು ಎನ್ನುವಷ್ಟರಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇ
ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಎರಡನೇ ದಿನ. ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಇಂದು ಭಾರತೀಯ ಕೈಗಾರಿಕೋದ್ಯಮಿಗಳನ್ನು ಭೇಟಿ
ಶನಿವಾರದಂದು ಸುಂದರಕಾಂಡ ಪಠಣವು ಶನಿ ದೋಷ, ಸಾಡೇ ಸಾತಿ ಮತ್ತು ಗ್ರಹಗಳ ತೊಂದರೆಗಳಿಂದ ಮುಕ್ತಿ ನೀಡುತ್ತದೆ. ಹನುಮಾನ್ ಮತ್ತು ಶನಿ ದೇವರ ಆಶೀರ್ವಾದ ಪಡೆಯಲು ಇದು ಉತ್ತಮ ಮಾರ್ಗ. ಆತ್ಮವಿಶ್ವಾಸ ಹೆಚ್ಚಿಸಿ, ಆಸೆಗಳನ್ನು ಈಡೇರಿಸುತ
ಇಂಡಿಗೋ ವಿಮಾನ ರದ್ದಾದ ಕಾರಣ ನವೆಂಬರ್ 23ರಂದು ವಿವಾಹವಾದ ವಧು-ವರರು ಭುವನೇಶ್ವರದಿಂದ ಹುಬ್ಬಳ್ಳಿಗೆ ಬರಲಾಗದೆ ಪರದಾಡಿದರು. ನಿಗದಿಯಾಗಿದ್ದ ಆರತಕ್ಷತೆಗೆ ಬರಲಾಗದಿದ್ದಾಗ, ಕುಟುಂಬದವರು ಅನಿವಾರ್ಯವಾಗಿ ಆನ್ಲೈನ್ ಮೂಲಕ ಆರತಕ
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮುಂದುವರಿದಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ನೂರಾರು ವಿಮಾನಗಳು ರದ್ದುಗೊಂಡಿವೆ, ಹಲವು ವಿಳಂಬವಾಗಿವೆ. ಇದರಿಂದ ಪ್ರಯಾಣಿಕರು ತೀವ್ರ ಆಕ್ರೋಶಗೊಂಡಿದ್ದು,
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ, ಅವರ ಭದ್ರತಾ ವ್ಯವಸ್ಥೆಗಳನ್ನು ಜಗತ್ತು ಆಶ್ಚರ್ಯದಿಂದ ಗಮನಿಸುತ್ತದೆ.ಈ ಬಾರಿ, ಅವರ ಭಾರತ ಭೇಟಿಯೊಂದಿಗೆ, ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಪುಟಿನ್ ಅ
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವಾಗಲೇ ಅವರ 'ಡೆವಿಲ್' ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ನಲ್ಲಿನ 'ಸೂರ್ಯಂಗೆ ಗ್ರಹಣ ಹಿಡ್ಯಲ್ಲ, ನಾನು ಬರ್ತಾ ಇದೀನಿ ಚಿನ್ನ' ಎಂಬ ಡೈಲಾಗ್ ಅಭಿಮಾನಿಗಳ
Darshan Thoogudeepa: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಟ್ರೈಲರ್ ಇಂದು (ಡಿಸೆಂಬರ್ 05) ಬಿಡುಗಡೆ ಆಗಿದೆ. ಟ್ರೈಲರ್ ಕುತೂಹಲ ಮೂಡಿಸುವಂತಿದ್ದು, ದರ್ಶನ್ ಹಲವು ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಟ್ರೈಲರ್ ನೋಡಿದವರಿಗೆ ದರ್ಶನ್ ಪಾತ್ರವ
ಬೆಂಗಳೂರಿನಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅರ್ಚಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮದುವೆ ಮಾಡಿಸಿದ ಅರ್ಚಕರು ಸಾಕ್ಷಿ ಹೇಳಲು ಬೇರೆ ರಾಜ್ಯಗಳ ಕೋರ್ಟ್ಗಳಿಗೂ ಅಲೆದಾಡಬೇಕಾದ ಪರಿಸ್ಥಿತಿ ಬ
RBI announces decisions of Rs 1 lakh crore OMO purchase and 5 billion USD currency swap: ಭಾರತೀಯ ರಿಸರ್ವ್ ಬ್ಯಾಂಕ್ನ ಎಂಪಿಸಿ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳಲ್ಲಿ ಓಪನ್ ಮಾರ್ಕೆಟ್ ಆಪರೇಷನ್ಸ್ ಖರೀದಿಯೂ ಒಂದು. ಈ ತಿಂಗಳು ಆರ್ಬಿಐ 1 ಲಕ್ಷ ಕೋಟಿ ರೂ ಮೊತ್ತದಷ್
ಬೆಂಗಳೂರು ಸೇರಿ ದೇಶಾದ್ಯಂತ ಇಂಡಿಗೋ ವಿಮಾನಗಳ ವಿಳಂಬ, ರದ್ದತಿಯಿಂದ ಮೂರು ದಿನಗಳಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. 600ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಬ್ಯಾಗ್ ಕಳೆದುಹೋಗಿರುವ ಘಟನೆಗಳೂ ವರದಿಯಾಗಿವೆ. ವಿಮಾನಯಾ
ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಪ್ರೀತಿಯನ್ನು ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯನ್ನು ಶಾಲೆಗೆ ಬಿಟ್ಟು ಬರಲು ಮರಿಯಾನೆಯ ವಿಡಿಯೋ ವೈರಲ್ ಆಗಿದೆ. ಈ ಮುದ್ದಾದ ವಿ
Bengaluru Weather Update: ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ತಂಪಾದ ಮತ್ತು ಮೋಡ ಕವಿದ ವಾತಾವರಣವಿದೆ. ಇಡೀ ನಗರದಾದ್ಯಂತ ಮೋಡಗಳಿಂದ ಆವೃತವಾಗಿದ್ದು, ತಂಪಾದ ಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಧ್ಯಾಹ್ನದ ನಂತರವೂ

21 C