ಬೆಂಗಳೂರು ನಾರ್ತ್ ಯೂನಿವರ್ಸಿಟಿ 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಸಹಾಯಕ ಗ್ರಂಥಪಾಲಕ ಮತ್ತು ದೈಹಿಕ ನಿರ್ದೇಶಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಎಂಪಿಇಡಿ/ಪಿಜಿ, ಎಂ.ಎಲ್.ಐ.ಎಸ್.ಸಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಬೆಂಗಳೂರಿನ ಉಬರ್ ಚಾಲಕನೊಬ್ಬನು ತಮ್ಮ ಕೆಲಸದ ನಡುವೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಂಬೈ ಮಹಿಳೆಗೆ ಸ್ಯಾಂಡ್ವಿಚ್ ತ
ಧಾರವಾಡದಲ್ಲೊಂದು ಘೋರ ದುರಂತ ನಡೆದು ಹೋಗಿದೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ಚಿಕ್ಕ ಮಕ್ಕಳನ್ನು ಸಮೇತ ದಂಪತಿ ಸಹ ದುರಂತ ಅಂತ್ಯಕಂಡಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಈ ಘ
ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಹಿನ್ನೆಲೆ, ಇತ್ತ ಕೊಪ್ಪಳ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಶುರುವಾಗಿದೆ. ಹಾಲಿ ಸಚಿವ ಶಿವರಾಜ್ ತಂಗಡಗಿ, ಸಿದ್ದರಾಮಯ್ಯ ಆಪ್ತ ರಾಘವೇಂದ್ರ ಹಿಟ್ನಾಳ್ ಮತ್ತು ಸಿ
Four labour codes replace old 29 labour laws in India: ಕಾರ್ಮಿಕ ಕ್ಷೇತ್ರದಲ್ಲಿ ಸರ್ಕಾರ ಗಮನಾರ್ಹ ಸುಧಾರಣೆ ತಂದಿದೆ. ಹಳೆಯ ಹಾಗೂ ಅಪ್ರಸ್ತುತವೆನಿಸುವ 29 ಕಾರ್ಮಿಕ ಕಾನೂನುಗಳನ್ನು ಕೈಬಿಡಲಾಗಿದೆ. ಇವುಗಳ ಬದಲಿಗೆ 4 ಹೊಸ ಕಾರ್ಮಿಕ ಸಂಹಿತೆಗಳನ್ನು ಇಂದಿನಿಂದ
Dubai Air Show 2025: ದುಬೈ ವಾಯು ಪ್ರದರ್ಶನದಲ್ಲಿ ಭಾರತೀಯ ವಾಯುಪಡೆಯ ತೇಜಸ್ ಜೆಟ್ ಪತನವಾಗಿದೆ. ಭಾರತೀಯ ಯುದ್ಧವಿಮಾನ ಬೆಂಕಿಯ ಉಂಡೆಯಾಗಿ ಸ್ಫೋಟವಾಗಿದೆ. ಈ ಘಟನೆಯನ್ನು ಕ್ಯಾಮೆರಾದಲ್ಲಿಯೂ ಸೆರೆಹಿಡಿಯಲಾಗಿದೆ ಮತ್ತು ಈಗ ವೀಡಿಯೊ ವೈರಲ್
ಸ್ನೇಹಿತನ ಮದುವೆಗೆಂದು ಬಂದಿದ್ದ ಯುವಕ ದುರಂತ ಸಾವು ಕಂಡಿದ್ದಾನೆ. ಗೆಳೆಯನ ಮದುವೆಗೆಂದು ತೇಜಸ್ ಗೌಡ ಜರ್ಮನಿಂದ ಮೂರು ದಿನಗಳ ಹಿಂದೆ ಹೂಟ್ಟೂರಿನ ನೆಲಮಂಗಲಕ್ಕೆ ಬಂದಿದ್ದ. ರಿಸೆಪ್ಷನ್ ಮುಗಿಸಿ ಬೈಕ್ನಲ್ಲಿ ತೆರಳುವ ವೇಳೆ ಈ ಘ
ಶರತ್ ಶಿಡ್ಲಘಟ್ಟ ನಿರ್ದೇಶನ ಮಾಡುತ್ತಿರುವ ‘ರುಧ’ ಸಿನಿಮಾಗೆ ಪುಟ್ಟರಾಜು ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಅನು ಪ್ರಭಾಕರ್ ಹಾಗೂ ರಘು ಮುಖರ್ಜಿ ಬಂದು ಕ್ಲ್ಯಾಪ್ ಮಾಡಿದರು. ವರಲಕ್ಷೀ, ಮಾನಸ
ಬ್ಯಾಂಕ್ ಆಫ್ ಇಂಡಿಯಾ 115 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಉತ್ತಮ ಸಂಬಳ ನೀಡುತ್ತಿದ್ದು, ಲಿಖಿತ ಪರೀಕ್
ನೆಲಮಂಗಲದಲ್ಲಿ ಫ್ಲೆಕ್ಸ್ ಬ್ಯಾನರ್ಗಳ ಹಾವಳಿ ಮತ್ತೊಂದು ಜೀವ ಬಲಿ ಪಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದಾಗ ಫ್ಲೆಕ್ಸ್ ತಗುಲಿ ರಸ್ತೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ನಗರಸಭೆಯ ನಿರ್ಲಕ್ಷ್ಯ
Bigg Boss Kannada: ಮಾಳು ಯಾರ ಮೇಲೂ ಪರಸ್ಪರ ಬೈದಾಡುಕೊಳ್ಳುವಂತೆ ಜಗಳ ಮಾಡಿದ್ದಿಲ್ಲ ಆದರೆ ರಿಶಾ ಮೇಲೆ ಜಗಳಕ್ಕೆ ಬಿದ್ದಿದ್ದಾರೆ. ರಿಶಾ, ಬಂದಾಗಿನಿಂದಲೂ ವಾರಕ್ಕೊಬ್ಬರಂತೆ ಹೆಕ್ಕಿ ಜಗಳ ಮಾಡುತ್ತಿದ್ದಾರೆ. ಈ ಬಾರಿ ಮಾಳು ವಿರುದ್ಧ ಜಗಳ ಮ
Who is Immadi Ravi: ಕೆಲ ದಿನಗಳ ಹಿಂದೆಯಷ್ಟೆ ಸೈಬರಾಬಾದ್ ಪೊಲೀಸರು ಇಮ್ಮಡಿ ರವಿ ಹೆಸರಿನ ವ್ಯಕ್ತಿಯನ್ನು ಬಂಧಿಸಿದರು. ಈತನ ಬಂಧನದಿಂದ ತೆಲುಗು ಚಿತ್ರರಂಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು. ಈತನೊಬ್ಬನಿಂದ ಚಿತ್ರರಂಗಕ್ಕೆ 3700 ಕೋಟಿ ರ
ಕೋಳಿ ದರ ಏರುತ್ತಿದ್ದರೂ, ವಿಜಯನಗರಂನ ರಾಜಂನಲ್ಲಿರುವ ಚಿಕನ್ ಅಂಗಡಿಯ ಮಾಲೀಕ ನವೀನ್, 1 ರೂಪಾಯಿ ನೋಟಿಗೆ ಅರ್ಧ ಕೆಜಿ ಕೋಳಿ ನೀಡುವ ವೈರಲ್ ಆಫರ್ ನೀಡಿದ್ದಾರೆ. ಹಳೆಯ ನೋಟುಗಳನ್ನು ಸಂಗ್ರಹಿಸಿ ಕಲಾ ಕರಕುಶಲ ವಸ್ತುಗಳನ್ನು ತಯಾರಿಸ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಸ್ಐಆರ್ ಸ್ಥಗಿತಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. SIR ಭಾರತದ ಪ್ರಜಾಪ
ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರ ನಡುವೆ ಈ ಸ್ಥಾನಕ್ಕಾಗಿ
EPF rules, salary limit to be raised to Rs 25,000: ಇಪಿಎಫ್ ಸ್ಕೀಮ್ಗೆ ಅರ್ಹತೆ ಪಡೆಯಲು ನಿಗದಿಪಡಿಸಲಾದ 15,000 ರೂ ವೇತನ ಮಿತಿಯನ್ನು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಈ ಮಿತಿಯನ್ನು 25,000 ರೂಗೆ ಏರಿಸುವ ಸಾಧ್ಯತೆ ಇದೆ. ಅಂದರೆ, 25,000 ರೂ ಹಾಗೂ ಅದಕ್ಕಿಂತ
ಕಲಬುರಗಿಯ ಕಲ್ಲಹಂಗರಗಾ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 17 ವರ್ಷದ ವಿಕಲಚೇತನ ಮಗಳನ್ನು ತಂದೆ ಕೊಲೆ ಮಾಡಿ, ಬಳಿಕ ಅದನ್ನು ಆತ್ಮಹತ್ಯೆಯಂತೆ ಬಿಂಬಿಸಲು ಹೋಗಿ ಕೊನೆಗೆ ಪೊಲೀಸರ ಅತಿಥಿ ಆಗಿರುವಂತಹ ಘಟನೆ ನಡೆದಿದೆ. ಸ
74ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಮೆಕ್ಸಿಕೋದ ಫಾತಿಮಾ ಬೋಷ್ ವಿಜೇತರಾಗಿದ್ದಾರೆ. ಗಾಯ ಮತ್ತು ವಿವಾದಗಳ ನಡುವೆಯೂ ಅವರು ಕಿರೀಟ ಗೆದ್ದಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ಮಾಣಿಕಾ ವಿಶ್ವಕರ್ಮ ಟಾಪ್ 12 ಹಂತಕ್ಕೆ ತಲುಪ
ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಸ್ಪತ್ರೆಯ ವಾರ್ಡ್ ಒಳಗೆ ಫಿಯಾನ್ಸಿ ಜತೆ ಡ್ಯುಯೆಟ್ ಹಾಡಿ ಕೆಲಸ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಾ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಕೋಣೆಯಲ್ಲಿ ಇಬ್ಬರೂ ನೃ
ಋತುಚಕ್ರ ಅಥವಾ ಮುಟ್ಟಿನ ಸಮಯದಲ್ಲಿ, ಮಹಿಳೆಯರು ತೀವ್ರ ಹೊಟ್ಟೆ ನೋವು, ಕಾಲು ಮತ್ತು ಕೈ ನೋವು ಮತ್ತು ಇತರ ಸಮಸ್ಯೆಗಳಿಂದ ಬಳಲುವುದು ಸಹಜ. ಇಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಲು ಮತ್ತು ಶಕ್ತಿಯನ್ನು ಹೆಚ್ಚಿಸುಕೊಳ್ಳಲು ಆಹಾರದ ಮ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿಕೆ ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲ
ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಾಗಿದೆ. ಬಿಗ್ ಬಾಸ್ ನಿರೂಪಣೆ ಮಾಡುವಾಗ ರಕ್ಷಿತಾ ಶೆಟ್ಟಿ ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ್ತಿ
ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರಾಬರಿ ಪ್ರಕರಣದಲ್ಲಿ, ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ಮತ್ತು ಮಾಜಿ ಸಿಎಂಎಸ್ ಉದ್ಯೋಗಿ ಜೇವಿಯರ್ ಈ
ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಹೌದು...ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ. ನಾಯಕತ್ವ ಬದಲಾವಣೆಗೆ ಡಿಕ
ಪಾಕಿಸ್ತಾನದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್ಪುರದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ
ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ದೆಹಲಿಗೆ ತೆರಳಿದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಡಿ.ಕೆ. ಸುರೇಶ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಡಿಕೆಶಿ ಆಪ್ತ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ ಡಿಕೆ ಶಿವಕುಮಾರ್ಗೆ ಸಿಎಂ ಸ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ಮೀಟಿಂಗ್ನಲ್ಲಿ, ಸಿಎಂ ಸಿದ್ದರಾಮಯ್ಯ ಆಪ್ತ ಬಣವು ಪಕ್ಷದೊಳಗಿನ ಗೊಂದಲ, ಗುಂಪುಗಾರಿಕೆ ಕುರಿತು ಚರ್ಚಿಸಿದೆ. ದೆಹಲಿಗೆ ಹೋಗುವುದರ ಬದಲು ಹೈಕಮಾಂಡ್ ನಾಯಕರನ್ನೇ ರಾಜ್ಯಕ್ಕೆ ಕ
Akkineni Nagarjuna: ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಈಗಾಗಲೇ ನಾಗಾರ್ಜುನಗೆ ಸೇರಿದ ಕಲ್ಯಾಣ ಮಂಟಪವನ್ನು ನೆಲಸಮ ಮಾಡಿದೆ. ಇದೀಗ ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ನೊಟೀಸ್ ಜಾರಿ ಮಾಡಿದೆ. ಅ
ಕರಾವಳಿ ಗಂಡು ಕಲೆ ಯಕ್ಷಗಾನ ಎಂದರೇನೇ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಯಕ್ಷಗಾನ ಕಲಾವಿದರ ತಮಾಷೆಭರಿತ ಮಾತುಕತೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಆಟ ನೋಡಲು ವಿಶೇಷ ಅತಿಥಿ ರಂಗಸ್ಥ
ಮಾರ್ಗಶಿರ ಮಾಸವು ಭಗವಾನ್ ಶ್ರೀಕೃಷ್ಣ ಮತ್ತು ಲಕ್ಷ್ಮೀದೇವಿಗೆ ಪ್ರಿಯವಾದ ಮಾಸ. ಬ್ರಾಹ್ಮೀ ಮುಹೂರ್ತದಲ್ಲಿ ವಿಷ್ಣುವಿನ ಆರಾಧನೆ, ಅನ್ನದಾನ, ಶಂಖ ಪೂಜೆ, ತೀರ್ಥಸ್ನಾನದಂತಹ ಆಚರಣೆಗಳಿಂದ ಆರೋಗ್ಯ, ಐಶ್ವರ್ಯ ವೃದ್ಧಿಯಾಗಿ ಸಕಲ ದೋ
ಅರಣ್ಯಾಧಿಕಾರಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ(Murder) ಮಾಡಿ ಹೂತುಹಾಕಿರುವ ಘಟನೆ ಗುಜರಾತ್ನ ಭಾವನಗರದಲ್ಲಿ ನಡೆದಿದೆ. ಆತ ಕಳೆದ ನಾಲ್ಕು ವರ್ಷಗಳಿಂದ ತನ್ನ ಸಹೋದ್ಯೋಗಿ ಜತೆ ಅಕ್ರಮ ಸಂಬಂಧ ಹೊಂದಿದ್ದ, ಕುಟು
Shubman Gill out: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ನವೆಂಬರ್ 22 ರಿಂದ ಗುವಾಹಟಿಯಲ್ಲಿ ನಡೆಯಲಿದೆ. ಇದಕ್ಕೂ ಒಂದು ದಿನ ಮೊದಲು, ನಾಯಕ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ, ಇದನ್ನು ಬಿಸಿಸಿಐ ಅಧಿಕ
ರೆಸೋನೆನ್ಸ್ ಕನ್ಸಲ್ಟೆನ್ಸಿ 2025-26ರ ವಿಶ್ವದ ಅತ್ಯುತ್ತಮ ನಗರಗಳ ಪಟ್ಟಿಯನ್ನು ಪ್ರಕಟಿಸಿದ್ದು, ಬೆಂಗಳೂರು ಟಾಪ್ 30 ನಗರಗಳಲ್ಲಿ 29ನೇ ಸ್ಥಾನ ಗಳಿಸಿದೆ. ಇದು ನಗರಕ್ಕೆ ದೊರೆತ ದೊಡ್ಡ ಗೌರವವಾಗಿದೆ. ತಂತ್ರಜ್ಞಾನ, ಪರಿಸರ, ಆಹಾರ ಸಂಸ್
ಫ್ಯಾಮಿಲಿ ಮ್ಯಾನ್ 3 ಸರಣಿ ಇಂದು (ನವೆಂಬರ್ 21) ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಗಳಿಸಿದೆ. ಈ ಸೀಸನ್ ಈಶಾನ್ಯ ಭಾರತದಲ್ಲಿ ನಡೆಯುವ ದಂಗೆಗಳು ಮತ್ತು ವಿದೇಶಿ ಶಕ್ತಿಗಳ ಪಿತೂರಿಗಳನ್ನು ಕೇಂದ್ರೀಕರಿಸುತ್
ಉಡುಪಿಯ ಮಲ್ಪೆಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ. ಕೊಚ್ಚಿನ್ ಶಿಪ್ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಸಂತ್ರಿ, ಒಂದೂವರೆ ವರ್ಷಗಳಿಂದ
7 different types of mutual funds: ಮ್ಯುಚುವಲ್ ಫಂಡ್ಗಳು ಭಾರತದಲ್ಲಿ ಜನಪ್ರಿಯ ಮತ್ತು ನೆಚ್ಚಿನ ಹೂಡಿಕೆಸ್ಥಳಗಳಾಗಿವೆ. ಕೋಟ್ಯಂತರ ಜನರು ಇದರಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದಲ್ಲಿ 2,500ಕ್ಕೂ ಅಧಿಕ ಮ್ಯೂಚುವಲ್ ಫಂಡ್ ಸ್ಕೀಮ್ಗಳಿದ್ದು ಅವುಗಳ
ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿದೆ. ಆರಂಭದಲ್ಲಿ ಇದನ್ನು ಕೋಮು ಘಟನೆ ಎಂದು ಭಾವಿಸಲಾಗಿತ್ತಾದರೂ ತನಿಖೆ ವೇಳೆ ಹಲ್ಲೆಕೋರರ ಗ್ಯಾಂಗ್ನಲ್ಲಿ ಹಿಂದೂಗಳು ಕೂಡ
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹೊಸ ಸೀಸನ್ ಆರಂಭ ಆಗಿದೆ. ಈ ವೇದಿಕೆ ಮೇಲೆ ಆಡಿಷನ್ ಮಾಡಿದ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಅವರಲ್ಲಿ ಏಳು ವರ್ಷದ ಬಾಲಕ ಕೂಡ ಇದ್ದ. ಅವನ ಡ್ಯಾನ್ಸ್ ನೋಡಿ ಅನೇಕರು ಶಾಕ್ ಆಗಿದ್ದಾರೆ. ಅದಕ್ಕ
ಅನೇಕರಿಗೆ ಸಾಲದ ಹೊರೆ ಕಾಡುತ್ತದೆ. ಇದು ಮಾನಸಿಕವಾಗಿ ಖಿನ್ನತೆಗೆ ಒಳಗಾಗುವಂತೆ ಮಾಡುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ, ಬುಧವಾರದಂದು ಗಣೇಶನನ್ನು ಪೂಜಿಸಿ ವಿಶೇಷ ಮಂತ್ರಗಳನ್ನು ಪಠಿಸುವುದರಿಂದ ಸಾಲದಿಂದ ಮುಕ್ತಿ ಪಡೆಯಬಹುದ
ಬೆಂಗಳೂರಿನಲ್ಲಿ ನಡೆದ 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಮಾತ್ರವಲ್ಲದೆ CMS ಸಂಸ್ಥೆಯ ಮಾಜಿ ಉದ್ಯೋಗಿ ಕೂಡ ದರೋಡೆಯ ಹಿಂದಿನ ಪ್ರಮುಖ ರೂವಾರಿ ಎಂದು ಪೊಲೀಸ
ಕಮಲ್ ಹಾಸನ್ ಅವರ ಬಹುನಿರೀಕ್ಷಿತ ‘ಮರುಧನಾಯಗಂ’ ಸಿನಿಮಾ 1996ರಲ್ಲಿ ಶುರುವಾಗಿ ಹಣಕಾಸಿನ ಕಾರಣಗಳಿಂದ ಸ್ಥಗಿತಗೊಂಡಿತ್ತು. ಕ್ವೀನ್ ಎಲಿಜಬೆತ್ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಲಾಂಚ್ ಆಗಿದ್ದ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ವ
Team India No. 3 Batters: ಗೌತಮ್ ಗಂಭೀರ್ ಕಳೆದ ಒಂದೂವರೆ ವರ್ಷದಿಂದ ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿದ್ದಾರೆ, ಈ ಸಮಯದಲ್ಲಿ, ಭಾರತ ತಂಡವು ಬಿಳಿ ಚೆಂಡಿನ ಪಂದ್ಯಾವಳಿಗಳಲ್ಲಿ ಯಶಸ್ಸನ್ನು ಸಾಧಿಸಿದೆ. ಆದಾಗ್ಯೂ, ಕೆಂಪು ಚೆಂಡಿನ ಪಂದ್ಯಾ
ಪುಟಾಣಿಗಳು ಏನು ಮಾಡಿದ್ರು ಚಂದನೇ. ಈ ಮುದ್ದು ಮಕ್ಕಳ ಆಟ ತುಂಟಾಟ ಹಾಗೂ ಮುಗ್ಧತೆ ಕೆಲಸವನ್ನು ಕಂಡಾಗ ಅಪ್ಪಿ ಮುದ್ದಾಡಬೇಕು ಎಂದೆನಿಸುವುದು ಸಹಜ. ಆದರೆ ಇಲ್ಲೊಂದು ಪುಟಾಣಿ ಸೊಳ್ಳೆ ಹೊಡೆಯುತ್ತಾ ಸಖತ್ ಎಂಜಾಯ್ ಮಾಡ್ತಿದೆ. ಈ ಮುದ
Alia Bhatt and Kapoor family: ಕಪೂರ್ ಕುಟುಂಬದ ನಾಲ್ಕನೇ ತಲೆಮಾರಾದ ರಣ್ಬೀರ್ ಕಪೂರ್, ಕರೀನಾ ಕಪೂರ್ ಇನ್ನಿತರೆಯವರುಗಳು ಚಿತ್ರರಂಗದಲ್ಲಿ ಸ್ಟಾರ್ಗಳಾಗಿ ಮಿಂಚುತ್ತಿದ್ದಾರೆ. ಕಪೂರ್ ಕುಟುಂಬ ಬಾಲಿವುಡ್ನ ಬಲು ದೊಡ್ಡ ಕುಟುಂಬ. ಆದರೆ ಈ ಕಪ
Bullion Market 2025 November 21st: ಇಂದು ಶುಕ್ರವಾರ ಚಿನ್ನದ ಬೆಲೆ ತುಸು ಏರಿದರೆ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 11,390 ರೂನಿಂದ 11,410 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,448 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಮುಂಬೈ, ಬೆ
ಮಂದಾರ್ತಿ ಯಕ್ಷಗಾನ ಮೇಳದ ಕಲಾವಿದ ಈಶ್ವರ ಗೌಡ, ಮಹಿಷಾಸುರ ಪಾತ್ರ ನಿರ್ವಹಿಸಿ ಚೌಕಿಗೆ ಬಂದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಂದಾಪುರದ ಸೌಡದಲ್ಲಿ ನಡೆದ ಈ ದುರಂತ ಯಕ್ಷಗಾನ ಲೋಕಕ್ಕೆ ಆಘಾತ ತಂದಿದೆ. ಮಹಿಷಾಸುರ ಪಾತ್ರ ಮ
ದೈನಂದಿನ ಪೂಜೆಗೆ ಬೆಳಗ್ಗೆ ಅಥವಾ ಸಂಧ್ಯಾ ಕಾಲ ಯಾವುದು ಉತ್ತಮ ಎಂಬ ಪ್ರಶ್ನೆಗೆ ಡಾ. ಬಸವರಾಜ್ ಗುರೂಜಿ ಉತ್ತರ ನೀಡಿದ್ದಾರೆ . ಬ್ರಾಹ್ಮೀ ಮುಹೂರ್ತ ಮತ್ತು ಗೋದೋಳಿ ಮುಹೂರ್ತ ಎರಡಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಕೇವಲ ಸಮಯಕ್ಕಿಂತ
ಕಲಬುರಗಿಯ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ನನ್ನು ಕೊಲೆ ಯತ್ನ ಆರೋಪದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ರಾಠೋಡ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿ
ಇಸ್ರೇಲ್ ರಕ್ಷಣಾ ಪಡೆಗಳು ಗಾಜಾಪಟ್ಟಿಯಲ್ಲಿ ಒಂದು ಹಮಾಸ್ ಸುರಂಗ ಅಡಗುದಾಣವನ್ನು ಪತ್ತೆ ಹಚ್ಚಿದ್ದಾರೆ. ಇತ್ತೀಚೆಗೆ ಭಯೋತ್ಪಾದಕ ಗುಂಪು ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಹಿಡಿದಿಟ್ಟುಕೊಂಡಿತ್ತು. 2024 ರ ಇಸ್ರೇ
ಬಾಲಿವುಡ್ ಸೂಪರ್ಸ್ಟಾರ್ ಅಮಿತಾಭ್ ಬಚ್ಚನ್ ಅವರ ಅಭಿಮಾನ ಸೀಮಿತವಲ್ಲ. ನಟ ಜೈದೀಪ್ ಅಹ್ಲಾವತ್ ಹಂಚಿಕೊಂಡ ಹೃದಯಸ್ಪರ್ಶಿ ಕಥೆ ಹೇಳಿದ್ದಾರೆ. ಅವರ ಹಳ್ಳಿಯಲ್ಲಿ ಮಗು ಜನಿಸಿದರೆ ಅಮಿತಾಭ್ ಬಚ್ಚನ್ ಚಿತ್ರಗಳನ್ನು ವೀಕ್ಷಿಸುವ ವಿ
ರಾಜಕಾರಣ ನಿಂತ ನೀರಲ್ಲ, ಚಲನಶೀಲ ಪ್ರಕ್ರಿಯೆ ಎಂದು ಕೆಎನ್ ರಾಜಣ್ಣ ಬಣ್ಣಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿ ಮುಂದುವರಿಯುವ ಕುರಿತು ಎಐಸಿಸಿ ನಿರ್ಧಾರ ಆಗಿತ್ತು ಎಂದಿ ಅ
ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಹಾಗೂ ಒಗಟಿನ ಆಟಗಳು ಬಿಡಿಸುವುದರಲ್ಲಿ ಇರುವ ಖುಷಿಯೇ ಬೇರೆ. ಟ್ರಿಕ್ಕಿ ಹಾಗೂ ಮೆದುಳಿಗೆ ಕೈ ಹಾಕುವ ಬಹಳ ಕಷ್ಟಕರವಾದ ಆಪ್ಟಿಕಲ್ ಇಲ್ಯೂಷನ್ ಚಿತ್ರವೊಂದು ವೈರ
ಸಂಸತ್ ಚಳಿಗಾಲದ ಅಧಿವೇಶನ(Parliament Winter Session) ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್
ಶಿಕ್ಷಣ, ಮನರಂಜನೆ, ರಾಜಕೀಯ ಚಟುವಟಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡುತ್ತಾ ಸಮೂಹ ಸಂವಹನದ ಪ್ರಬಲ ಮಾಧ್ಯಮವಾಗಿ ಬೆಳೆದು ನಿಂತಿರುವ ದೂರದರ್ಶನ, ಇಂಟರ್ನೆಟ್, ಸ್ಮಾರ್ಟ್ಫೋನ್ಗಳ ಈ ಡಿಜಿಟಲ್ ಯುಗದಲ್ಲೂ ತನ್
ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕಾಗಿ ನಿರ್ಮಾಣ ಮಾಡಲು ಹೊರಟಿದ್ದ ಟನಲ್ ರಸ್ತೆಗೆ ಸಾಲು ಸಾಲು ವಿರೋಧ ವ್ಯಕ್ತವಾಗಿತ್ತು. ಇತ್ತ ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಕೂಡ ಲಾಲ್ ಬಾಗ್, ಸ್ಯಾಂಕಿ ಕೆರೆಯಲ್ಲಿ ಪ್ರತ
ರೈಲಿನಲ್ಲಿ ಹಿಂದಿ(Hindi) ಭಾಷೆಯಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಯನ್ನು ಜನರು ಥಳಿಸಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್ನಲ್ಲಿ ನಡೆದಿದೆ. ಆದರೆ ಆಘಾತಕಾರಿ ಘಟನೆ ಏನೆಂದರೆ ವಿದ್ಯಾರ್ಥಿ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶ
India vs South Africa second test pitch report: ಗುವಾಹಟಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ಪಿಚ್ ಕೋಲ್ಕತ್ತಾಕ್ಕಿಂತ ಬ್ಯಾಟಿಂಗ್ಗೆ ಹೆಚ್ಚು ಅನುಕೂಲಕರವಾಗಿರಬಹುದು. ದಕ್ಷಿಣ ಆಫ್ರಿಕಾದ ಬೌಲಿಂಗ್ ಕೋಚ್ ಪಿಯೆಟ್ ಬೋಥಾ ಪಿಚ್ ಅನ್ನು ಪರಿಶೀಲಿ
Bigg Boss: ಬಿಗ್ ಬಾಸ್ ಕನ್ನಡ 12ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಡುವಿನ ಜಗಳ ತೀವ್ರಗೊಂಡಿದೆ. ಗಿಲ್ಲಿ ಅಶ್ವಿನಿಯವರ 'ವೀಕೆಂಡ್ ವರ್ತನೆ'ಯನ್ನು ಮಿಮಿಕ್ರಿ ಮಾಡಿ ಗಮನ ಸೆಳೆದಿದ್ದಾರೆ. ಅಶ್ವಿನಿ ವಾರದ ದಿನ ಏಕವಚನದಲ್ಲಿ ಮಾತನಾಡಿ, ಕ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಅನೇಕ ಬಾರಿ ಟ್ರೋಲ್ ಕೂಡ ಆದರು. ಅವರು ಈಗ ಅಶ್ವಿನಿಗೆ ಕಾಲೆಳೆದಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆ
ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಕೆಯಾಗಿರುವ ಭಾರತ ಮೂಲದ ಜೋಹ್ರಾನ್ ಮಮ್ದಾನಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಹಲವು ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರೂ, ನ್ಯೂಯಾರ್ಕ್ ನಿವಾಸಿಗಳಿಗೆ ಪ್ರಯೋಜನವಾಗುವ ಯಾವುದೇ
ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ, ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಯೊಂದಿಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ನೀಡಿದ ಮಾರ್ಮಿಕ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಕುರಿತ ಗೊಂದಲ ತಾರಕಕ್ಕೇರಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಶಾಸಕರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೆ, ಬೆಂಗಳೂರಿನಲ್ಲಿ ಸಿಎಂ ಸ
ಬೆಂಗಳೂರಿನಲ್ಲಿ ನಡೆಯುತ್ತಿರುವ ತಂತ್ರಜ್ಞಾನ ಶೃಂಗಸಭೆಯಲ್ಲಿ ಗಗನಯಾತ್ರಿ ಶುಭಾಂಶು ಶುಕ್ಲ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿರುವ ಅವರು ‘‘ಬಾಹ್ಯಾಕಾಶದಿಂದ ಬೆಂಗಳೂರಿಗೆ ಬರುವುದು ಸುಲಭ ಆದರೆ ಮಾರತ್ತಹಳ್ಳಿಯಿಂದ ಮಾದಾ
Hardik Pandya and Mahieka sharma Engaged: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ನಿಶ್ಚಿತಾರ್ಥದ ಸುದ್ದಿ ಸದ್ದು ಮಾಡುತ್ತಿದೆ. ಅವರು ತಮ್ಮ ಹೊಸ ಗೆಳತಿ ಮಹಿಕಾ ಶರ್ಮಾ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮಹಿಕಾ ಅವರ ಬೆರಳಿನಲ್ಲಿ ಕಾಣು
ನಟರ ಜನಪ್ರಿಯತೆಯು ಜನರೇಶನ್ನಿಂದ ಜನರೇಶನ್ಗೆ ಬದಲಾಗುತ್ತದೆ ಎಂಬ ವಿವೇಕ್ ಓಬೆರಾಯ್ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಭವಿಷ್ಯದಲ್ಲಿ ಶಾರುಖ್ ಖಾನ್ ಕೂಡ ರಾಜ್ ಕಪೂರ್ನಂತೆ ಮರೆತುಹೋಗಬಹುದು ಎಂದಿದ್ದಾರೆ. ಆದರೆ, ಇದಕ್ಕೆ
ಬೆಂಗಳೂರಿನಲ್ಲಿ ನಡೆದಿರುವ ಎಟಿಎಂ ವಾಹನದ ಹಗಲು ದರೋಡೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಪೊಲೀಸರು ದರೋಡೆ ಗ್ಯಾಂಗ್ಗೆ ಬಲೆ ಬೀಸಿದ್ದು ತಮಿಳುನಾಡು, ಆಂಧ್ರ ಹೀಗೆ ಬೇರೆ ಬೇರೆ ರಾಜ್ಯಗಳಿಗೂ ತನಿಖಾ ತಂಡಗಳು ತೆರಳಿವೆ. ನೂ
ಬಿಗ್ ಬಾಸ್ ಕನ್ನಡ ಮನೆಯಲ್ಲಿ ಗಿಲ್ಲಿ ಹಾಗೂ ರಾಶಿಕಾ ನಡುವಿನ ವೈರತ್ವ ಕೊನೆಗೊಂಡಿದೆ. ತಂಡಕ್ಕಾಗಿ ರಾಶಿಕಾ ಅವರ ಅಸಾಮಾನ್ಯ ಶ್ರಮವನ್ನು ಗುರುತಿಸಿದ ಗಿಲ್ಲಿ, ಅವರನ್ನು ಕ್ಯಾಪ್ಟನ್ಸಿ ರೇಸ್ಗೆ ಆಯ್ಕೆ ಮಾಡಿದ್ದಾರೆ. ಹಿಂದಿನ ತಪ
ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಲಿದೆ. ನವೆಂಬರ್ 27ರ ಒಳಗೆ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರ
ಮಾರ್ಗಶಿರ ಮಾಸವು ಭಗವಾನ್ ಶ್ರೀಕೃಷ್ಣ ಮತ್ತು ಲಕ್ಷ್ಮೀದೇವಿಗೆ ಪ್ರಿಯವಾದ ಮಾಸ. ಬ್ರಾಹ್ಮೀ ಮುಹೂರ್ತದಲ್ಲಿ ವಿಷ್ಣುವಿನ ಆರಾಧನೆ, ಅನ್ನದಾನ, ಶಂಖ ಪೂಜೆ, ತೀರ್ಥಸ್ನಾನದಂತಹ ಆಚರಣೆಗಳಿಂದ ಆರೋಗ್ಯ, ಐಶ್ವರ್ಯ ವೃದ್ಧಿಯಾಗಿ ಸಕಲ ದೋ
ಟಿವಿ9 ಡಿಜಿಟಲ್ ವಾಹಿನಿಯ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ಅವರು 21 ನವೆಂಬರ್ 2025 ರ ರಾಶಿಫಲವನ್ನು ನೀಡಿದ್ದಾರೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಅದೃಷ್ಟ ಮತ್ತು ವ್ಯಾಪಾರದಲ್ಲಿ ಉತ್ತಮ ಯೋಗವನ್ನು ಸೂಚ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 21ರ ಶುಕ್ರವಾರದ ದಿನ
ದಿನ ಭವಿಷ್ಯ, 21, ನವೆಂಬರ್ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ ಶುಕ್ರವಾರ ಶಿಕ್ಷಣದಲ್ಲಿ ಪ್ರಗತಿ, ಹೂಡಿಕೆಗೆ ಮಹತ್ತ್ವ, ದಾಂಪತ್ಯದಲ್ಲಿ ಭಿನ್ನತೆ, ಗುರಿ ಬದ
India's defence sector production hits Rs 1,50,000 crore in 25fy: ಭಾರತದ ಡಿಫೆನ್ಸ್ ಸೆಕ್ಟರ್ ವರ್ಷದಿಂದ ವರ್ಷಕ್ಕೆ ಬಲಗೊಳ್ಳುತ್ತಿದೆ. 2023-24ರಲ್ಲಿ 1.27 ಲಕ್ಷ ಕೋಟಿ ರೂ ಇದ್ದ ಉತ್ಪಾದನೆ, 2024-25ರಲ್ಲಿ 1.50 ಲಕ್ಷ ಕೋಟಿ ರೂ ದಾಟಿದೆ. ರಫ್ತು ಕೂಡ 23 ಸಾವಿರ ಕೋಟಿ ರೂ ದಾಟಿದೆ. 2029ರಲ
ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಬಳಿಕ ಜಿಬಿಎ ಚುನಾವಣೆಯ ಚರ್ಚೆ ನಡೆಯುತ್ತಿರೋ ಹೊತ್ತಲ್ಲೇ ಬೆಂಗಳೂರಿನ ಐದು ಪಾಲಿಕೆಗಳ ಹೊಸ ವಾರ್ಡ್ ರಚನೆ ಅಂತಿಮಗೊಳಿಸಿರೋ ಸರ್ಕಾರ, ಇದೀಗ ಅಂತಿಮ ವಾರ್ಡ್ ಪಟ್ಟಿ ರಿಲೀಸ್ ಮಾಡಿದೆ. ಸದ್ಯ ಜ
ನೀವು ಸಾಮಾಜಿಕ ಮಾಧ್ಯಮದಲ್ಲಿ ಜಿಮ್ ಅಪಘಾತಗಳ ಹಲವಾರು ವೀಡಿಯೊಗಳನ್ನು ನೋಡಿರಬಹುದು. ಕೆಲವು ಅಪಾಯಕಾರಿಯಾಗಿದ್ದು, ಜಿಮ್ಗೆ ಕಾಲಿಡುವ ಮೊದಲು ಜನರು ಎರಡು ಬಾರಿ ಯೋಚಿಸುವಂತೆ ಮಾಡುತ್ತವೆ. ಇತ್ತೀಚೆಗೆ, ಅಂತಹ ಒಂದು ವೀಡಿಯೊ ವೈರ
ಗೌರವ ಕೊಟ್ಟು ಮಾತನಾಡಿಸಿಲ್ಲ ಎಂಬ ಕಾರಣಕ್ಕೆ ಅಶ್ವಿನಿ ಗೌಡ ಹಾಗೂ ರಘು ನಡುವೆ ಜಗಳ ಆಗಿದೆ. ‘ಅಶ್ವಿನಿ ಅಲ್ಲ.. ಅಶ್ವಿನಿ ಗೌಡ ಅವರೇ ಅಂತ ಕರೆಯಬೇಕು’ ಎಂದು ಅಶ್ವಿನಿ ಗೌಡ ಹಠ ಹಿಡಿದಿದ್ದಾರೆ. ತಮಗೆ ನೋವಾಗಿದೆ ಎಂದು ವಾದಿಸಿದ ಅಶ್ವ
ಹಾಸನದಲ್ಲಿ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಶವ ಬೆತ್ತಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆ ಮಾಲೀಕರ ಹೇಳಿಕೆಯ ಪ್ರಕಾರ, ಮೃತರು ಮಲ್ಲೇನಹಳ್ಳಿ ಮೂಲದವರಾಗಿದ್ದು, ಬಾಡಿಗೆಗೆ ಬಂದ ಕೆಲವು ದಿನಗಳ ನಂತರವೇ ಘಟನೆ ನಡೆದಿದೆ. ಸುಮಾ
ನವೆಂಬರ್ 17 ಮತ್ತು 18ರ ಮಧ್ಯರಾತ್ರಿ ರಾಯಗಢದ ತಮ್ಹಿನಿ ಘಾಟ್ ನಲ್ಲಿ ಥಾರ್ ಎಸ್ಯುವಿ ಕಾರು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಪ್ರವಾಸಕ್ಕೆ ತೆರಳಿದ್ದ 6 ಯುವಕರು ಮೃತಪಟ್ಟಿದ್ದಾರೆ. ಕೊನೆಗೆ ಇಂದು ಬೆಳಗ್ಗೆ ಪೊಲೀಸರು ಮತ್ತು ರಕ್
India and Israel sign Terms of Reference for FTA: ಭಾರತ ಮತ್ತು ಇಸ್ರೇಲ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಾನದಂಡವಾಗಿ ರೂಪಿಸಲಾಗಿರುವ ಟರ್ಮ್ಸ್ ಆಫ್ ರೆಫರೆನ್ಸ್ಗೆ ಎರಡೂ ದೇಶಗಳು ಸಹಿ ಹಾಕಿವೆ. ಈ ಟಿಒಆರ್ ಆಧಾರವಾಗಿ ಮುಕ್ತ ವ್ಯಾಪಾರ ಒಪ್ಪಂದ ಅಂ
‘ಬಿಗ್ ಬಾಸ್ ಕನ್ನಡ 12’ ಶೋನಿಂದ ಮಲ್ಲಮ್ಮ ಕೆಲವೇ ವಾರದಲ್ಲಿ ಎಲಿಮಿನೇಟ್ ಆದರು. ಅವರು ತಮ್ಮ ಮುಗ್ಧತೆಯಿಂದ ವೀಕ್ಷಕರ ಗಮನ ಸೆಳೆದರು. ಇನ್ನಷ್ಟು ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇರಬೇಕು ಎಂದು ಅವರು ಆಸೆ ಇಟ್ಟುಕೊಂಡಿದ್ದರು. ಆದ
ಕರ್ನಾಟಕ ಕಾಂಗ್ರೆಸ್ ಮನೆಯ ಕುರ್ಚಿ ಆಟ ರೋಚಕ ಘಟ್ಟ ತಲುಪಿದೆ. ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ನವೆಂಬರ್ ಕ್ರಾಂತಿ ಗರಿಗೆದರಿದೆ. ಸಂಪುಟ ಪುನಾರಚನೆ ಸಂಬಂಧ ಸಿಎಂ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ
ಬೆಂಗಳೂರಿನ ಹುಳಿಮಾವಿನಲ್ಲಿ ಹದಗೆಟ್ಟ ರಸ್ತೆಗಳಿಂದಾಗಿ ಭೀಕರ ಅಪಘಾತವೊಂದು ನಡೆದಿದೆ. ದುರಂತದಲ್ಲಿ ಗೋಕಾಕ್ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಳಾದ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಭಾರತೀಯ ಮೂಲದ ಹೆಣ್ಣು ಚೀತಾವೊಂದು 5 ಮರಿಗಳಿಗೆ ಜನ್ಮ ನೀಡಿದೆ. ಈ ಚೀತಾ ಮಾರ್ಚ್ 2023ರಲ್ಲಿ ನಮೀಬಿಯಾದ ಚೀತಾ ಜ್ವಾಲಾಗೆ ಜನಿಸಿತು. ಇದೀಗ 5 ಮರಿಗಳ ಜನನವು ದೇಶದಲ್ಲಿ ಭಾರತದ ಮಹತ್ವಾಕಾಂಕ್ಷೆಯ ಚಿ
Elon Musk says there will be no poverty in future: ಬಡತನ ಎನ್ನುವುದು ಇಷ್ಟು ದಿನ ಸಾಮಾಜಿಕ ಸಮಸ್ಯೆಯಾಗಿತ್ತು. ಈಗ ಅದು ಎಂಜಿನಿಯರಿಂಗ್ ಸಮಸ್ಯೆ ಎಂದು ಇಲಾನ್ ಮಸ್ಕ್ ಹೇಳಿದ್ಧಾರೆ. ಇತ್ತೀಚೆಗೆ ನಡೆದ ಅಮೆರಿಕ ಸೌದಿ ಇನ್ವೆಸ್ಟ್ಮೆಂಟ್ ಫೋರಂನಲ್ಲಿ ಮಾತನಾ
ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಯುವಕನೊಬ್ಬ ವಿವಾಹಿತ ಮಹಿಳೆಯರನ್ನು ಮರು ಮದುವೆಯಾಗುವ ನೆಪದಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್ ಮೂಲಕ ಪರಿಚಯಿಸಿಕೊಂಡು ಲಕ್ಷಾಂತರ ರೂ. ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದ
ಗೋಪಿಸುಂದರ್ ಅವರ ಸಂಗೀತದಲ್ಲಿ ‘ಕೊರಗಜ್ಜ’ ಸಿನಿಮಾದ ‘ಗುಳಿಗ ಗುಳಿಗ ಘೋರ ಗುಳಿಗ’ ಹಾಡು ಮೂಡಿಬಂದಿದೆ. ಖ್ಯಾತ ಬಾಲಿವುಡ್ ಗಾಯಕ ಜಾವೆದ್ ಆಲಿ ಜತೆ ಸುಧೀರ್ ಅತ್ತಾವರ್ ಕೂಡ ಹಾಡಿದ್ದಾರೆ. ಕೆಲವು ಭಾಗಗಳಲ್ಲಿ ಗೋಪಿ ಸುಂದರ್ ಸಹ ಧ್
ಉತ್ತರ ಪ್ರದೇಶದ ಮೀರತ್ನ ವೈದ್ಯರೊಬ್ಬರು ಮಗುವಿನ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ಅಂಟಿಸಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಮಗುವಿನ ಕುಟುಂಬ ದೂರು ದಾಖಲಿಸಿದೆ. ತನಿಖಾ ಸಮಿತಿಯನ್ನ
ಸ್ಕ್ಯಾನ್ ಮಾಡಿಸಿಕೊಳ್ಳಲು ಬಂದಿದ್ದ ಮಹಿಳೆಯ ಖಾಸಗಿ ಅಂಗಕ್ಕೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಲೈಂಗಿಕ ಕಿರುಕುಳ ನೀಡಿದ್ದ ರೆಡಿಯಾಲಜಿಸ್ಟ್ ವಿರುದ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾರೆಂದು ಅಪಪ್ರಚಾರ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ. SIT ಬೆಳ್ತಂಗಡಿ ನ್ಯಾಯಾಲಯಕ್ಕೆ 3,932 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಪ್ರಮುಖ ಆರೋಪಿ ಚಿನ್ನಯ್ಯ ಹಾಗೂ ಮಹೇಶ್ ಶೆಟ್ಟಿ ತಿಮ

26 C