Bigg Boss Kannada 12: ಬಿಗ್ಬಾಸ್ ಕನ್ನಡ 12 ಇಂದಿನ ಎಪಿಸೋಡ್ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’
Allu Arjun movie: ಅಲ್ಲು ಅರ್ಜುನ್ ತಮಿಳಿನ ಅಟ್ಲಿ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾವನ್ನು ಹಾಲಿವುಡ್ ಸ್ಟುಡಿಯೋಗಳ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಈ ಸಿನಿಮಾ ಮೂಲಕ ಹಾಲಿವುಡ್ ಕದ ತಟ್ಟುವ ಆಲೋಚನೆ
ಪುಟ್ಟ ಬಾಲಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಳಿ ಹೋಗಿ ಕಿವಿಯಲ್ಲಿ ಪಿಸುಗುಟ್ಟಿದ್ದಾನೆ. ಏನೋ ದೊಡ್ಡ ಬೇಡಿಕೆಯಲ್ಲ ಕೇಳಿದ್ದು ಒಂದು ಪ್ಯಾಕೆಟ್ ಚಿಪ್ಸ್. ಆ ವಿಡಿಯೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ
ಚಿತ್ರದುರ್ಗದ ಭೀಮಸಮುದ್ರದಲ್ಲಿ ಗಣಿಗಾರಿಕೆ ಲಾರಿಗಳ ಅತಿಯಾದ ಸಂಚಾರದಿಂದ ಬೆಳೆಗಳಿಗೆ ಹಾನಿಯಾಗಿ, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ನಿಯಮ ಉಲ್ಲಂಘಿಸಿ ಓಡಾಡುವ ಲಾರಿಗಳು ಧೂಳು ಸೃಷ್ಟಿಸುತ್ತಿದ್ದು, ಜಿಲ್ಲಾಡಳಿತದ
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಮತ್ತು ಅಶ್ವಿನಿ ಗೌಡ ನಡುವೆ ಹಲವು ಬಾರಿ ಕಿತ್ತಾಟ ನಡೆದಿತ್ತು. ಆದರೆ, ಇತ್ತೀಚಿನ ಬಿಗ್ ಬಾಸ್ ಚಟುವಟಿಕೆಯಲ್ಲಿ ಇಬ್ಬರೂ ಪರಸ್ಪರ ಕ್ಷಮೆ ಕೇಳಿದ್ದಾರೆ. ತಮ್ಮ ಕೋಪಕ್ಕೆ ಕಾರಣಗಳನ್ನು ಅಶ್ವಿನಿ ವಿವ
ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು
‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಗಿಲ್ಲಿ-ಕಾವ್ಯಾ ನಡುವಿನ ಗೆಳೆತನ ವೀಕ್ಷಕರಿಗೆ ಇಷ್ಟವಾಗಿದೆ. ಈ ಗೆಳೆತನದಲ್ಲಿ ಕೆಲವೊಮ್ಮೆ ಗಿಲ್ಲಿಗೆ ನೋವು ಮಾಡಿದ್ದೇನೆ ಎಂದು ಕಾವ್ಯಾ ಈಗ ಕ್ಷಮೆ ಕೇಳಿದ್ದಾರೆ. ಬಿಗ್ ಬಾಸ್ ನೀಡಿದ ಚ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ವರ್ಷ RCB ಪಂದ್ಯ ನಡೆಯುವುದು ಅನುಮಾನ. ಅಂದು ನಡೆದ ಆ ಒಂದು ಘಟನೆಯಿಂದ ಮತ್ತೆ ಚೇತರಿಸಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂಗೆ ಸಾಧ್ಯವಾಗುತ್ತಿಲ್ಲ. ಕೆಎಸ್ಸಿಎಗೆ ಹೊಸ ಆಡಳಿತ ಬಂದಮೇಲೆ ಮತ್ತೆ R
Bigg Boss Kannada 12: ಗಿಲ್ಲಿ ಮತ್ತು ಅಶ್ವಿನಿ, ಈ ಇಬ್ಬರಲ್ಲಿ ಒಬ್ಬರು ಗೆಲ್ಲುವುದು ಖಾಯಂ ಎನ್ನಲಾಗುತ್ತಿದೆ. ಇಬ್ಬರಿಗೂ ಹೊರಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಶ್ವಿನಿ ಗೌಡ ನಟಿ ಆಗಿರುವ ಜೊತೆಗೆ ರಕ್ಷಣಾ ವೇದಿಕೆ ಸಂಘಟನೆಯಲ್ಲಿ
ಬೆಂಗಳೂರಿನ ಕಬ್ಬನ್ ಪಾರ್ಕ್ನ ಬಾಲಭವನದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸ್ಕೇಟಿಂಗ್ ಬೋರ್ಡ್ ಪಾರ್ಕ್ ನಿರ್ಮಾಣವಾಗಲಿದೆ. ಜನವರಿ ಅಂತ್ಯದಲ್ಲಿ ಕಾಮಗಾರಿ ಆರಂಭವಾಗಿ, ಮೇ ತಿಂಗಳ ವೇಳೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷ
Jana Nayagan movie controversy: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಆಗಿದೆ. ಮದ್ರಾಸ್ ಹೈಕೋರ್ಟ್ನಲ್ಲಿ ಪ್ರಕರಣ ಮತ್ತಷ್ಟು ವಿಳಂಬವೇ ಆಗುತ್ತಿದೆ. ಇದೇ ಕಾರಣಕ್ಕೆ ನಿರ್ಮಾಪಕರು ಸುಪ್ರೀಂಕೋರ್ಟ್ ಮೆಟ್ಟಿಲೇರ
ಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿ
ಕಳೆದ ತಿಂಗಳು ಬೆಂಗಳೂರಿನ ಹಲವು ಪ್ರದೇಶಗಳ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿತ್ತು.ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಿಸಿರುವಂತೆ ಕಂಡಿತ್ತು. ಆದರೆ ಇಂದು
ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಡೊನಾಲ್ಡ್ ಟ್ರಂಪ್ಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಟ್ರಂಪ್ ಈ ಪ್ರಶಸ್ತಿಯನ್ನು ಬಹುಕಾಲದಿಂದ ಬಯಸಿದ್ದರು. ನೊಬೆಲ್ ಸಮಿತಿಯ ನಿಯಮದಂ
Zubeen Garg death: ಅಸ್ಸಾಂನ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು ಅಸ್ಸಾಂ ಜನರನ್ನು ತೀವ್ರ ದುಃಖಕ್ಕೆ ತಳ್ಳಿತ್ತು. ಜುಬೀನ್ ಗರ್ಗ್ ಸಾವಿನ ಬಗ್ಗೆ ಅನುಮಾನಗಳು ಹಲವು ಪ್ರಶ್ನೆಗಳು ಎದ್ದಿದ್ದವು. ಅಸ್ಸಾಂ ಸಿಎಂ, ಜುಬೀನ್ ಅವರದ್ದ ಸಾವು ಆಕಸ್ಮ
ಸೂರತ್ನಲ್ಲಿ ಮಕರ ಸಂಕ್ರಾಂತಿ ದಿನದಂದು ಗಾಳಿಪಟ ದಾರ ತಪ್ಪಿಸಲು ಹೋಗಿ ಬೈಕ್ ಸವಾರ ಕುಟುಂಬದ ಮೂವರು ಸೇತುವೆಯಿಂದ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. 70 ಅಡಿ ಕೆಳಗೆ ಬಿದ್ದ ರಹೀಮ್, ಅವರ ಪತ್ನಿ ಮತ್ತು ಮಗಳು ಸ್ಥಳದಲ್
ಮಹಿಳಾ ಅಧಿಕಾರಿಗೆ ಅವಾಜ್ ಹಾಕಿ, ದೌಲತ್ತು ತೋರಿಸಿ ಬಿಲ ಸೇರಿಕೊಂಡಿರುವ ರಾಜೀವ್ ಗೌಡರನ್ನು ಬಂಧಿಸಲು ಪೊಲೀಸರು 3 ತಂಡ ರಚನೆ ಮಾಡಿ ಹುಡುಕಾಡುತ್ತಿದ್ದಾರೆ. ಮತ್ತೊಂದೆಡೆ ಮುಜುಗರದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ
ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 16 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಪ
ಡಿಸಿಎಂ ಡಿಕೆ ಶಿವಕುಮಾರ್ ಇಂದಿನಿಂದ 2 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆಶಿ ದೆಹಲಿ ಯಾತ್ರೆ ಕುತೂಹಲ ಕೆರಳಿಸಿದೆ. ಅಸ್ಸಾಂ ಚುನಾವಣೆ ನೆಪವಾದರೂ ಕುರ್ಚಿ ಆಟ
ಧ್ರುವಂತ್ ಅವರು ಫಿನಾಲೆಗೂ ಮೊದಲು ವಾರದ ಮಧ್ಯವೇ ಎಲಿಮಿನೇಟ್ ಆಗಿದ್ದಾರೆ. ಕಡಿಮೆ ವೋಟ್ ಪಡೆದು ಅವರು ಹೊರ ಹೋದರು. ಇದಕ್ಕೂ ಮೊದಲು ಬಿಗ್ ಬಾಸ್ ಮನೆಗೆ ಬಂದ ಜನರ ಎದುರು ಅವರು ಆವೇಶದಿಂದ ಮಾತನಾಡಿದ್ದರು. ಆ ವಿಡಿಯೋನ ವೈರಲ್ ಮಾಡಿ ಚ
ದೀಪ್ಶಿಖಾ ನಾಗ್ಪಾಲ್ ಅವರು ಹಿಂದಿ ನಟಿ. ಇದರ ಜೊತೆ ಕಿರುತೆರೆ ನಟಿ ಕೂಡ ಹೌದು. ಅವರು ಪ್ರಸ್ತುತ ತಮ್ಮ ಸೌಂದರ್ಯ ಮತ್ತು ವೈಯಕ್ತಿಕ ಜೀವನದಿಂದಲೂ ಸುದ್ದಿಯಲ್ಲಿದ್ದಾರೆ.ಎರಡು ಬಾರಿ ವಿಚ್ಛೇದನ ಪಡೆದ ನಂತರ, ನಟಿ ದೀಪ್ಶಿಖಾ ಅನೇಕ ವ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದು
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದು
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್
Harleen Deol's Fiery Reply: ಹರ್ಲೀನ್ ಡಿಯೋಲ್ ಅವರ ಅಜೇಯ 64 ರನ್ಗಳ ನೆರವಿನಿಂದ, ಯುಪಿ ವಾರಿಯರ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಗೆಲುವು ಸಾಧಿಸಿ, WPL 2026 ರಲ್ಲಿ ಮೊದಲ ಅಂಕ ಗಳಿಸಿತು. ಹಿಂದಿನ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ಗಾಗ
ಅಶ್ವಿನಿ ಗೌಡ ಅವರನ್ನು ಏಕವಚನದಲ್ಲಿ ಮಾತಾಡಿಸಿ, ಮುದುಕಿ ಎಂದು ಗಿಲ್ಲಿ ನಟ ಅವರು ಹೀಯಾಳಿಸಿದ್ದರು. ಈಗ ಅವರಿಗೆ ತಮ್ಮ ತಪ್ಪಿನ ಅರಿವು ಆಗಿದೆ. ಎಲ್ಲರ ಎದುರಲ್ಲೂ ಈ ವಿಚಾರಕ್ಕೆ ಮನಸಾರೆ ಕ್ಷಮೆ ಕೇಳಿದ್ದಾರೆ. ಗಿಲ್ಲಿಯನ್ನು ಅಶ್ವ
WPL 2026: ಮಹಿಳಾ ಪ್ರೀಮಿಯರ್ ಲೀಗ್ನ 4ನೇ ಆವೃತ್ತಿಯ 8ನೇ ಪಂದ್ಯದಲ್ಲಿ, ಯುಪಿ ವಾರಿಯರ್ಸ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಆಘಾತ ನೀಡಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಯುಪಿ ತಂಡದ ಇದು ಮೊದಲ ಗೆಲುವು. ಹರ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 91 ವರ್ಷದ ತೋಟಕಾಯ ಕಾಶಯ್ಯ ಪತ್ರಿಮಠ ಅವರು ಚಿನ್ನ, ವಜ್ರ, ಪಂಚ ನೀಲ ಸೇರಿ ಅಪರೂಪದ ಪುರಾತನ ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಈ ಹೊಸ ಆವಿಷ್ಕಾ
ಉತ್ತರಾಖಂಡದ ಚಮೋಲಿ ಆಡಳಿತವು ಹೈ ಅಲರ್ಟ್ನಲ್ಲಿದೆ. ನಂದಾ ದೇವಿ ಕಾಡಿನ ಬೆಂಕಿಯನ್ನು ನಂದಿಸಲು ಹೆಲಿಕಾಪ್ಟರ್ ನಿಯೋಜಿಸಲಾಗಿದೆ. ಚಳಿಗಾಲದ ಹಿಮಪಾತದ ಕೊರತೆ ಮತ್ತು ಮಳೆಯ ಕೊರತೆಯೇ ಈ ರೀತಿಯ ಬೆಂಕಿಗೆ ಕಾರಣ ಎಂದು ತಜ್ಞರು ಹೇಳು
Vijay Hazare Semi-Final: ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ನಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ವಿದರ್ಭ ವಿರುದ್ಧ ಸೋಲನುಭವಿಸಿದೆ. ಕಳೆದ ಆವೃತ್ತಿಯಲ್ಲಿ ಫೈನಲ್ನಲ್ಲಿ ಸೋಲಿಸಿದ್ದ ತಂಡದ ವಿರುದ್ಧವೇ ಈ ಬಾರಿ ಸೋತಿದೆ. ಕರ್ನಾಟಕದ ಆಟಗಾ
ಪೊಂಗಲ್ ಹಬ್ಬದ ಭಾಗವಾಗಿ ನಡೆಯುವ ತಮಿಳುನಾಡಿನ ಸಾಂಪ್ರದಾಯಿಕ ಹೋರಿ ಓಟದ ಸ್ಪರ್ಧೆಯಾದ ಜಲ್ಲಿಕಟ್ಟು ಇಂದು ಮಧುರೈನಲ್ಲಿ ಪ್ರಾರಂಭವಾಯಿತು. ಅವನಿಯಪುರಂ ಜಲ್ಲಿಕಟ್ಟಿನಲ್ಲಿ ಇಂದು ಸುಮಾರು 550 ಜನರು ಭಾಗವಹಿಸಿದ್ದರು. ಎರಡನೇ ಮತ್
ಕಾಮಿಡಿ ಕಲಾವಿದ ಗಿಲ್ಲಿ ನಟ, ಕನ್ನಡ ಪರ ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಫಿನಾಲೆ ತಲುಪಿದ್ದಾರೆ. ಅವರಿಬ್ಬರ ನಡುವೆ ಪೈಪೋಟಿ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬೆಂಬಲಿಗರು ಪ್ರಚಾರಕ್ಕೆ ಇಳಿದಿದ್ದಾರೆ. ಬಿಗ್ ಬಾಸ್ ಪ್ರಚಾರದ
BBL 2025-26: ಬಿಗ್ ಬ್ಯಾಷ್ ಲೀಗ್ 2025-26 ರಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಆಟಗಾರ ಹ್ಯಾರಿ ಡಿಕ್ಸನ್ ಪರ್ತ್ ಸ್ಕಾರ್ಚರ್ಸ್ ವಿರುದ್ಧದ ಪಂದ್ಯದಲ್ಲಿ ಗಂಭೀರ ಗಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಹ್ಲಿ ಬಿಯರ್ಡ್ಮನ್ ಎಸೆದ ಶ
ಭಾರತೀಯ ಕರಾವಳಿ ಕಾವಲು ಪಡೆ ನಿನ್ನೆ ರಾತ್ರಿ ಭಾರತೀಯ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಪಾಕಿಸ್ತಾನದ ಹಡಗನ್ನು ವಶಕ್ಕೆ ಪಡೆದಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕಿಸ್ತಾನದ 9 ಸಿಬ್ಬಂದಿಯನ್ನು ವಶಕ್ಕೆ ಪಡೆ
ಬೆಂಗಳೂರಿನ ಚಿಕ್ಕಪೇಟೆ ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂದರ್ಭ ವೇಳೆ ಅಗ್ನಿ ಅವಘಡ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ. ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ವೇಳೆ ಸ್ಥಳೀಯರು ಸಿಡಿಸಿದ ಪಟಾಕಿ ಕಿಡಿಯಿಂ
Baba Ramdev explains the health benefits of eating Bottle Gourd: ಯೋಗ ಗುರು ಬಾಬಾ ರಾಮದೇವ್ ತಮ್ಮ ಆಯುರ್ವೇದ ಪರಿಹಾರಗಳಿಗೆ ಹೆಸರುವಾಸಿಯಾಗಿದ್ದಾರೆ. ಯೋಗದ ಜೊತೆಗೆ, ಸ್ವಾಮೀಜಿ ಮನೆಯಲ್ಲಿ ವಿವಿಧ ಕಾಯಿಲೆಗಳು ಮತ್ತು ಆರೋಗ್ಯ ಸಮಸ್ಯೆಗಳನ್ನು ಹೇಗೆ ತೊಡೆದುಹಾಕಬೇ
India U19 Dominates USA in World Cup Opener: ಇಂದಿನಿಂದ ಆರಂಭವಾದ U19 ಏಕದಿನ ವಿಶ್ವಕಪ್ನಲ್ಲಿ ಭಾರತ ಯುವ ತಂಡ ಅಮೆರಿಕವನ್ನು 6 ವಿಕೆಟ್ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಮಳೆ ಪೀಡಿತ ಪಂದ್ಯದಲ್ಲಿ ಅಭಿಗ್ಯಾನ್ ಕುಂಡು (ಅಜೇಯ 42) ಬ್ಯಾಟಿಂಗ್ನಲ್ಲಿ, ಹೆನಿ
ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆ
ಮಹಾರಾಷ್ಟ್ರದ ಬಿಎಂಸಿ ಸೇರಿದಂತೆ 29 ಪುರಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಕೂಡ ಬಿಡುಗಡೆಯಾಗಿವೆ. ಈ ಎಕ್ಸಿಟ್ ಪೋಲ್ ಪ್ರಕಾರ ಈ ಬಾರಿ ಬಿಜೆಪಿ ಭಾರೀ ಬಹುಮತವನ್ನು ಗಳಿಸ
ವಿಜಯಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದ 115ನೇ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣದ ವೇಳೆ ಸಂಭ್ರಮದಿಂದ ನಡೆಯುತ್ತದೆ. 8 ದಿನಗಳ ಈ ಜಾತ್ರೆಯಲ್ಲಿ ನಂದಿಕೋಲು ಮೆರವಣಿಗೆ, ಹೋಮ-ಹವನ, ಸಿದ್ದರಾಮ ಮಂತ್ರದಂಡ ವಿವಾಹದಂತಹ ಧಾರ್ಮಿಕ ಆಚ
ಜನವರಿ 16ರಂದು ಮೆಜೆಸ್ಟಿಕ್ ಸರ್ಕಲ್ನಲ್ಲಿ ‘ಎಎಂಬಿ ಸಿನಿಮಾಸ್’ (AMB Cinemas) ಉದ್ಘಾಟನೆ ಆಗಲಿದೆ. ಇದು ದಕ್ಷಿಣ ಭಾರತದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಆಗಿದೆ. ಈಗಾಗಲೇ ಹೈದರಾಬಾದ್ನಲ್ಲಿ ಅತ್ಯುತ್ತಮ ಸಿನಿಮಾ ಅನುಭವಕ್ಕೆ ‘ಎಎಂಬಿ ಸ
ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರ
ಇರಾನ್ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಉದ್ವಿಗ್ನತೆ ಹೆಚ್ಚಾಗಿದೆ. ಹೀಗಾಗಿ, ಇರಾನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇರಾನ್ನಿಂದ ಮೊದ
Bangladesh Cricket Crisis: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಆಟಗಾರರ ನಡುವಿನ ಭಿನ್ನಾಭಿಪ್ರಾಯದಿಂದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಪಂದ್ಯಗಳು ರದ್ದಾಗಿವೆ. ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಂರ ವಿವಾದಾತ್ಮಕ ಹೇಳಿಕೆಗಳಿಂದ ಕ
ಮೂರು ಮಕ್ಕಳ ತಾಯಿಯನ್ನ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಪರಿಚಯ ವ್ಯಕ್ತಿಯೇ ಮಹಿಳೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಸದ್ಯ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕ
ದೇಹದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗುವುದರ ಬಗ್ಗೆ ನೀವು ಕೇಳಿರಬಹುದು. ಇದು ರಕ್ತದ ಪ್ರಮುಖ ಭಾಗವಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಗೆ ಮತ್ತು ಗಾಯಗೊಂಡಾಗ ಅತಿಯಾದ ರಕ್ತಸ್ರಾವವನ್ನು ತಡೆಯಲು ಕಾರಣವಾಗುತ್ತದೆ. ಆದರೆ ಇದರ ಕ
U19 World Cup 2026: ಇಂದಿನ ಅಂಡರ್-19 ವಿಶ್ವಕಪ್ನ ಮೊದಲ ಪಂದ್ಯದಲ್ಲಿ USA ತಂಡದ ಭಾರತೀಯ ಮೂಲದ ಆಲ್ರೌಂಡರ್ ರಿತ್ವಿಕ್ ಅಪಿಡಿ, ಭಾರತದ ವೈಭವ್ ಸೂರ್ಯವಂಶಿ ವಿಕೆಟ್ ಪಡೆದರು. ಕೇವಲ 17ರ ಹರೆಯದ ರಿತ್ವಿಕ್, ವಿರಾಟ್ ಕೊಹ್ಲಿ ಅಭಿಮಾನಿಯಾಗಿದ್ದು, ತ
ಆರೋಗ್ಯವಂತ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ನಿದ್ರೆ ಬೇಕು ಎಂದು ವೈದ್ಯಕೀಯ ವಿಜ್ಞಾನ ಹೇಳುತ್ತದೆ. ನಿದ್ರೆಯ ಕೊರತೆಯು ದೇಹ ಮತ್ತು ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ, ಪ್ರತಿಯೊಬ್ಬರಿಗೂ ಉತ್ತರ ನಿದ್ರೆ
Iran crisis, why India has to worry about this Islamic nation?: ಇರಾನ್ ಬಿಕ್ಕಟ್ಟು ಭಾರತಕ್ಕೆ ಚಿಂತೆಗೀಡು ಮಾಡುವ ವಿಚಾರವಾಗಿದೆ. ಇರಾನ್ ಆಪ್ತ ರಾಷ್ಟ್ರವಲ್ಲವಾದರೂ ಬೇರೆ ಬೇರೆ ಕಾರಣಕ್ಕೆ ಭಾರತಕ್ಕೆ ಅದು ಬೇಕಾಗಿರುವ ದೇಶ. ಪಾಕಿಸ್ತಾನವನ್ನು ಬೈಪಾಸ್ ಮಾಡಿ ಅಫ್
ಪ್ರತಿಯೊಬ್ಬರೂ ತಮಗೆ ಸಂಬಂಧಿಸಿ ಒಂದಷ್ಟು ವಿಚಾರಗಳನ್ನು ತಮ್ಮ ಸ್ನೇಹಿತರು, ಆತ್ಮೀಯರ ಬಳಿ ಹಂಚಿಕೊಳ್ಳುತ್ತಾರೆ. ಹೀಗೆ ಪ್ರತಿಯೊಂದು ವಿಚಾರಗಳನ್ನು ಹಂಚಿಕೊಳ್ಳುವುದು ಒಳ್ಳೆಯದಲ್ಲ. ಅದರಲ್ಲೂ ವಿಶೇಷವಾಗಿ ಈ ಕೆಲವೊಂದು ವೈಯಕ
ಬಿಗ್ ಬಾಸ್ ಫಿನಾಲೆ ತಲುಪಿರುವ ಗಿಲ್ಲಿ ನಟ ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗ
ಐ-ಪಿಎಸಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಇಡಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಇಡಿ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ
ವಾಡಿಕೆಯಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ ಸೂರ್ಯ ರಶ್ಮಿ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದೆ. ಸುಮಾರು 2 ನಿಮಿಷ ಶಿವಲಿಂಗವನ್ನು ಸುರ್ಯ ರಶ್ಮಿ ಸ್
ತರಕಾರಿ ಮಾರಿ ತೇರದಾಳ ಪಟ್ಟಣದ ಪ್ರಭುಲಿಂಗ ದೇವರಿಗೆ 12 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ದಾನಜ್ಜಿ ಎಂದು ಹೆಸರಾಗಿದ್ದ ಚಂದ್ರವ್ವ ನಿಲಜಗಿ ಅಜ್ಜಿ ಕೊಲೆಯಾಗಿದೆ. ಬಾಗಲಕೋಟೆ (Bagalkot) ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂ
ಭಾರತೀಯ ರಿಸರ್ವ್ ಬ್ಯಾಂಕ್ 10ನೇ ತರಗತಿ ಪಾಸಾದವರಿಗೆ 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 15 ರಿಂದ ಫೆಬ್ರವರಿ 4 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕತ್ತು ಹಿಸುಕ
ಮಡಿಕೇರಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನ ಸಾವಿನ ಪ್ರಕರಣಕ್ಕೆ ಸಿನಿಮೀಯ ತಿರುವು ಸಿಕ್ಕಿದೆ. ಆರಂಭದಲ್ಲಿ ಅಸಹಜ ಸಾವು ಎಂದು ಬಿಂಬಿಸಿಲಾಗಿತ್ತಾದರೂ, ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ ಎಂಬುದು ತನಿಖೆಯ
ವರ್ಷಗಟ್ಟಲೆ ಕಷ್ಟಪಟ್ಟು, ಕೋಟಿಗಟ್ಟಲೆ ಹಣ ಸುರಿದ ಚಿತ್ರತಂಡಕ್ಕೆ ಪೈರಸಿಯಿಂದ ನಷ್ಟ ಆಗುತ್ತದೆ. ಚಿತ್ರರಂಗಕ್ಕೆ ಪೈರಸಿ ಎಂಬುದು ಮಾರಕ ಆಗಿದೆ. ಪೈರಸಿ ವಿರುದ್ಧ ಜಗ್ಗೇಶ್ ಅವರು ಹೋರಾಟಕ್ಕೆ ಇಳಿದಿದ್ದಾರೆ. ರಾಜ್ಯಸಭೆಯಲ್ಲಿ ಜ
Bangaloreans can test drive Tesla Model Y car from Jan 15th to 31st: ಇಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ಶೋರೂಮ್ ತೆರೆಯಲಿದೆ. ಭಾರತದಲ್ಲಿ ಇದರ ನಾಲ್ಕನೇ ಶೋರೂಮ್ ಇದಾಗುತ್ತದೆ. ಆಕೋ ಡ್ರೈವ್ ಪ್ಲಾಟ್ಫಾರ್ಮ್ನಿಂದ ಟೆಸ್ಲಾದ ಮಾಡಲ್ ವೈ ಕಾರ
U19 World Cup 2026: ಅಂಡರ್-19 ವಿಶ್ವಕಪ್ನಲ್ಲಿ ಭಾರತದ ಯುವ ವೇಗಿ ಹೆನಿಲ್ ಪಟೇಲ್ ಅಮೆರಿಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಬುಲವಾಯೋ ಪಿಚ್ನಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಕೇವಲ 16 ರನ್ಗಳಿಗೆ 5 ವಿಕೆಟ್ ಪಡೆ
ರೇಷ್ಮೆನಗರಿ ರಾಮನಗರದಲ್ಲಿ (Ramanagara( ನಾಲ್ಕು ದಿನ ರಾಮೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು (ಜನವರಿ 15( ಮಕರ ಸಂಕ್ರಾಂತಿ ದಿನದಂದು ಶ್ರೀ ರಾಮತಾರಕ ಜಪ ಯಜ್ಞ ಪೂಜೆ ಮಾಡಲಾಗಿದೆ. ಅಚ್ಚರಿ ಅಂದ್ರೆ ಈ ಪ
ಕನ್ನಡದ ನಟಿ ನಂದಿತಾ ಶ್ವೇತಾ ಅವರು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದೇ ಜಾಸ್ತಿ. ಈಗ ಅವರು ಕನ್ನಡದ ‘ಬೆನ್ನಿ’ ಸಿನಿಮಾಗೆ ನಾಯಕಿ ಆಗಿದ್ದಾರೆ. ಸಂಕ್ರಾಂತಿಗೆ ಈ ಚಿತ್ರ ಅನೌನ್ಸ್ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯು
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಗ್ರಾಮದ ಕಲ್ಲು ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ತಂದೆಯ ಕಣ್ಣೆದುರೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಕುಟ
ಬೆಳಗಾವಿ ಜಿಲ್ಲೆಯ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣದ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಸರ್ಕಾರಿ ಜಾಗದಲ್ಲಿ ಭವನ ನಿರ್ಮಿಸಲು ಮುಂದಾದಾಗ ಜಾಗದ ವಿವಾದದ ಕಾರಣಕ್ಕೆ ಕಲ್ಲು ತೂರಾಟ, ಮನೆ ಧ್ವಂಸ ಮತ್ತು ಹಲ
Canada's T20 World Cup 2026 Squad Announced: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್ಗೆ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ದಿಲ್ಪ್ರೀತ್ ಬಾಜ್
ಇತ್ತೀಚಿನ ದಿನಗಳಲ್ಲಿ ಹಲವರ ಜೀವನಶೈಲಿ ಬದಲಾಗಿದೆ, ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು, ಸಾಕಷ್ಟು ನಿದ್ರೆ ಮಾಡದಿರುವುದು, ವ್ಯಾಯಾಮದ ಕೊರತೆ ಹೀಗೆ ಅನೇಕ ಅನಾರೋಗ್ಯಕರ ಅಭ್ಯಾಸಗಳು ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವ
ವಿಟಮಿನ್ ಸಿ ಹಾಗೂ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ಹಣ್ಣು ಮಾತ್ರವಲ್ಲ ಅದರ ಸಿಪ್ಪೆಯೂ ಔಷಧೀಯ ಗುಣಗಳಿಂದ ಕೂಡಿದೆ. ಆದರೆ ಅನೇಕರು ಕಿತ್ತಳೆ ಹಣ್ಣನ್ನು ತಿಂದು ಅದರ
ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್
Chowkidhar Kannada movie: ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವ
Robert Kiyosaki warns that Silver price may crash soon: ಕಳೆದ ಒಂದೆರಡು ವರ್ಷದಿಂದ ಯದ್ವಾತದ್ವಾ ಏರುತ್ತಿರುವ ಬೆಳ್ಳಿ ಬೆಲೆ ಸದ್ಯದಲ್ಲೇ ಕುಸಿಯಬಹುದು ರಾಬರ್ಟ್ ಕಿಯೋಸಾಕಿ ಭವಿಷ್ಯ ಹೇಳಿದ್ದಾರೆ. ಸ್ಪೆಕುಲೇಟರ್ಗಳು ಬೆಳ್ಳಿಯನ್ನು ಮಾರಾಟ ಮಾಡುವುದು ಹೆಚ್
ರಾಜ್ಯದಲ್ಲಿ ಶಿಕ್ಷಕರ ಕೊರತೆ ಮತ್ತು ಏಕೋಪಾಧ್ಯಾಯ ಶಾಲೆಗಳ ಹೆಚ್ಚಳದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ಇದನ್ನು ನಿಭಾಯಿಸಲು ಶಿಕ್ಷಣ ಇಲಾಖೆ 'ಮಾಸ್ಟರ್ ಪ್ಲಾನ್' ರೂಪಿಸಿದೆ. ಉಚಿತ ನೋಟ್ಬುಕ್ಗಳು, ವಾರಕ್
ಕೆಲವರ ಒಳ್ಳೆತನವು ನಡೆ ನುಡಿಯಲ್ಲಿ ವ್ಯಕ್ತವಾಗುತ್ತದೆ. ಹೌದು, ಹಸಿವು ಎಂದವರಿಗೆ, ಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಯುವಕನೊಬ್ಬ ವೃದ್ಧನ ಹಸಿವು ನೀಗಿಸಿದ್ದಾನೆ. ಈ ಯ
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನನ್ನು ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ (ಜನವರಿ 14) ಸಂಜೆ ಈ ಘಟನೆ ನಡೆದಿದ್ದು, ಅಚ್ಚರಿ ಅಂದರೆ 9ನೇ ತರಗತಿ ವಿದ್ಯಾರ್ಥಿಯೇ ತನಗಿಂತ
Amulya re entry: ನಟಿ ಅಮೂಲ್ಯ 2017 ರಲ್ಲಿ ಬಿಡುಗಡೆ ಆಗಿದ್ದ ಗಣೇಶ್ ನಟನೆಯ ‘ಮುಗುಳು ನಗೆ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದೇ ಕೊನೆ ಅದಾದ ಬಳಿಕ ಇನ್ಯಾವ ಸಿನಿಮಾನಲ್ಲಿಯೂ ನಟಿಸಿರಲಿಲ್ಲ. ಇದೀಗ ಒಂಬತ್ತು ವರ್ಷಗಳ ಬಳಿಕ ಅಮೂಲ್ಯ ಮತ್
ಕೋಲಾರ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಸಂಕ್ರಮಣದ ಹಬ್ಬದಂದೇ ಭೀಕರ ಕೊಲೆ ನಡೆದಿದೆ. ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೆ.ಎಚ್. ಮುನಿಯಪ್ಪ ಅವರು ದಲಿತ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಗಳ ಬಗ್ಗೆ ಮಾತನಾಡಿದ್ದು, ಈ ನಿರ್ಧಾರವನ್ನು ಹೈಕಮಾಂಡ್ಗೆ ಬಿಡಲಾಗಿದೆ ಎಂದರು. ಮಲ್ಲಿಕಾರ್ಜುನ ಖರ್ಗೆ ಉದಾಹರಣೆ ನೀಡಿದ ಅವರು, 2028ಕ್ಕೆ ಕಾಂಗ್ರೆಸ್ ಅಧಿಕಾರಕ್
ಯುವತಿಯೊಬ್ಬಳು ಅಪಘಾತವಾಗುವುದನ್ನು ತಡೆದು ಇಡೀ ಕುಟುಂಬನ್ನೇ ರಕ್ಷಿಸಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಕಾರನ್ನು ಸರಿಯಾಗಿ ಪಾರ್ಕ್ ಮಾಡದೆ ವ್ಯಕ್ತಿಯೊಬ್ಬರು ಕಾರಿನಲ್ಲಿ ತಾಯಿ ಹಾಗೂ ಮಕ್ಕಳನ್ನು ಬಿಟ್ಟು ಹೋಗಿ
ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಏರುತ್ತಿದ್ದು, ಯುವಕರ ಆನ್ಲೈನ್ ವಂಚನೆ ಜಾಲಗಳು ಸಕ್ರಿಯವಾಗಿವೆ. ಕಾಲೇಜು ಬಿಟ್ಟ ಮೊಹಮ್ಮದ್ ಉಜೈಫ್, ತನ್ನ ತಾಯಿ ಜೊತೆ ಸೇರಿ 4200 ಬ್ಯಾಂಕ್ ಖಾತೆಗಳನ್ನು ನಿರ್ವಹಿಸಿ 24 ಕೋಟಿ ರೂ.ಗೂ ಹೆಚ್ಚು ಹಣ
ಬೆಂಗಳೂರು ಮೆಟ್ರೋದ ಯೆಲ್ಲೋ ಲೈನ್ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ ಆರಂಭಗೊಂಡಿದೆ. ಹೊಸ ರೈಲಿನ ಸೇರ್ಪಡೆಯಿಂದಾಗಿ, ರೈಲಿಗೆ ಪ್ರಯಾಣಿಕರು ಕಾಯಬೇಕಾದ ಸಮಯ ಇಳಿಕೆಯಾಗಿದೆ. ನಮ್ಮ ಮೆಟ್ರೋ ಒಟ್ಟು 16 ರೈಲುಗಳಿಗೆ ಆರ್ಡರ್ ನೀಡಿದ್
ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಜಗದಾಳ ಗ್ರಾಮದಲ್ಲಿ 80 ವರ್ಷದ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು 11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳೇ ಹತ್ಯೆ ಮಾಡಿದ್ದಾರೆ. ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಬ
ಲೈಟ್ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅರ್ಧಕ್ಕೆ ಪತ್ರಿಕಾಗೋಷ್ಠಿ ಮೊಟಕುಗೊಳಿಸಿ ತೆರಳಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಅವರು ಪಕ್ಷ ಮತ್ತು ಮೈತ್ರಿಕೂಟದ ಸಾಧನೆಗಳ ಬಗ್ಗ
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡ ನಿಂದನೆ ವಿಚಾರ ಸಂಬಂಧ ಸಚಿವ ಕೆ.ಎಚ್. ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಬ್ಯಾನರ್ಗಳನ್ನು ತೆಗೆಯದ ಮುನ್ಸಿಪಲ್ ಆಯುಕ್ತರು ತಮ್ಮ ಬ್ಯಾನರ್ಗಳನ್ನು ತೆಗೆದಿ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡ
Yash mother Pushpa: ಹಾಸನದಲ್ಲಿ ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ ಮನೆಗೆ ಹೊಂದಿಕೊಂಡಂತೆ 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಆದರೆ ಇದನ
US immigrant visa freeze on 75 countries from 2026 January 21st: ಅಮೆರಿಕ ಸರ್ಕಾರ 75 ದೇಶಗಳ ಜನರ ವಲಸೆ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ವಲಸಿಗರಿಗೆ ಕಡಿವಾಣ ಹಾಕುವ ನೀತಿಯ ಭಾಗವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಜನವ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಯಾಣಿಕರಿಗೆ 1, 3 ಮತ್ತು 5 ದಿನಗಳ ಅನಿಯಮಿತ QR ಕೋಡ್ ಪಾಸ್ಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಡಿಜಿಟಲ್ ಪಾಸ್ಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ಲಭ್ಯವಿದ್ದು, ಪ್ರಯಾಣಿಕರಿಗೆ ಕ್ಯೂ ನಿ
ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀವ್ ಗೌಡರ ಅವಾಚ್ಯ ನುಡಿಗಳನ್ನು ಖಂಡಿಸಿ, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದರು. ಆದರೆ, ಬಿಜೆಪಿಯ ರಾಜಕೀಯ ಸಂಸ್ಕೃತಿಯನ್ನು ಪ್ರಶ್ನಿಸಿದ ಅವರು, ಮುನಿರತ್ನ ಮತ್ತು ಸಿ.ಟಿ. ರವಿ ಅವರು ಈ ಹಿಂದ
ಭಾರತೀಯ ಸಂಪ್ರದಾಯದಲ್ಲಿ ಮುತ್ತು ಅತ್ಯಂತ ಶುಭ ರತ್ನ. ಇದು ಚಂದ್ರ ಗ್ರಹಕ್ಕೆ ಸಂಬಂಧಿಸಿದೆ, ಮಾನಸಿಕ ಶಾಂತಿ, ಆರ್ಥಿಕ ಸ್ಥಿರತೆ ಮತ್ತು ಉತ್ತಮ ಆರೋಗ್ಯ ನೀಡುತ್ತದೆ. ನಿದ್ರಾಹೀನತೆ, ಆತಂಕ ನಿವಾರಿಸಿ, ಮಹಿಳೆಯರಿಗೆ ವಿಶೇಷ ಪ್ರಯೋಜ
ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯ, ಆಚಾರ ವಿಚಾರ, ಉಡುಗೆ ತೊಡುಗೆ ಹಾಗೂ ಸಂಸ್ಕೃತಿಗೆ ಮನಸೋಲುತ್ತಾರೆ. ಇದೀಗ ಭಾರತದಲ್ಲಿ ನೆಲೆಸಿರುವ ಫ್ರಾನ್ಸ್ ಮಹಿಳೆಯೂ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು

19 C