ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯನ್ನು ಮುಖ್ಯವಾಗಿ ಅದರ ನೆರೆಹೊರೆಯ ಮೇಲೆ ಕ
ಬೀದರ್ನಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವೆ ಶೋಭಾ ಕರಂದ್ಲಾಜೆ ಪೊರಕೆ ಹಿಡಿದು ಕಸ ಗುಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಬೀದರ
Kantara Chapter 1: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹವಾ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಜೋರಾಗಿದೆ. ಅಮೆರಿಕದಲ್ಲಿ ಸಿನಿಮಾದ ಪ್ರೀಮಿಯರ್ ಶೋ ದಿನಾಂಕ ನಿಗದಿ ಆಗಿದ್ದು, ಅಡ್ವಾನ್ಸ್ ಬುಕಿಂಗ್ ಸಹ ಆರಂಭ
ಹಿಂದೂ ಮತ್ತು ಲಿಂಗಾಯತ ಧರ್ಮದ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಾರದ ಮಾತುಗಳನ್ನಾಡಿದ್ದಾರೆ. ಹಿಂದೂ ಧರ್ಮದ ಆಚಾರ ವಿಚಾರಗಳನ್ನು ಸದಾ ಪ್ರಶ್ನೆ ಮಾಡುವ ನಿಜಗುಣಾನಂದ ಸ್ವಾಮೀಜಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತ
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿ
Quant MF launches India’s first equity long-short SIF: ಕ್ವಾಂಟ್ ಮ್ಯುಚುವಲ್ ಫಂಡ್ನಿಂದ ಕ್ಯುಎಸ್ಐಎಫ್ ಈಕ್ವಿಟಿ ಲಾಂಗ್-ಶಾರ್ಟ್ ಫಂಡ್ನ ಎನ್ಎಫ್ಒ ಆಫರ್ ಮಾಡಿದೆ. ಈ ಕೆಟಗರಿಯಲ್ಲಿ ಭಾರತದಲ್ಲಿ ಇದು ಮೊದಲ ಎಸ್ಐಎಫ್ ಆಗಿದೆ. ಮ್ಯೂಚುವಲ್ ಫಂಡ್ ಹಾಗೂ ಪಿ
ಪುಟ್ಟ ಕಂದಮ್ಮಗಳ ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ಅದರಲ್ಲಿ ತಿಂಡಿ ತಿನಿಸನ್ನು ಬಾಯಿಗೆ ಇಟ್ಟರೆ ಪುಟಾಣಿಗಳು ನೀಡುವ ರಿಯಾಕ್ಷನ್ ಮಾತ್ರ ಮುದ್ದಾಗಿ ಇರುತ್ತದೆ. ಆದರೆ ಇದೀಗ ಇಲ್ಲೊಂದು ಕಂದಮ್ಮ ಮೊದಲ ಬಾರಿಗೆ ಐಸ
Dasara School Holiday: ಕರ್ನಾಟಕ ಶಿಕ್ಷಣ ಇಲಾಖೆ ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ 18 ದಿನ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಆ ಮೂಲಕ ಶಾಲಾ ಮಕ್ಕಳಿಗೆ ಭರ್ಜರಿ ರಜೆ ನೀಡಲಾಗಿದೆ. ಆದರೆ ಗಾಂಧಿ ಜಯಂತಿ ಮತ್
Kantara Chapter 1: ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಬಿಡುಗಡೆ ಆಗಿಲ್ಲ, ಸಿನಿಮಾದ ಬಗ್ಗೆ ಯಾವುದೇ ಸುದ್ದಿಗೋಷ್ಠಿ, ಪ್ರೀ ರಿಲೀಸ್ ಕಾರ್ಯಕ್ರಮದ ಘೋಷಣೆ ಆಗಿಲ್ಲ. ಹಾಡುಗಳು ಬಿಡುಗಡೆ ಆಗಿಲ್ಲ ಎಂಬ ದೂರುಗಳು ವ್ಯಕ್ತವಾಗಿದ್ದವು. ಇದೀಗ
ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದರೊಂದಿಗೆ ಪಾರ್ಕಿಂಗ್ ಸಮಸ್ಯೆ ಮತ್ತು ಸಿಬ್ಬಂದಿಗಳ ಕೊರತೆಯೂ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೇಸರವನ್ನುಂಟುಮಾಡಿದೆ.
ಮಲಯಾಳಂ ಬಿಗ್ ಬಾಸ್ನಲ್ಲಿ ಲೆಸ್ಬಿಯನ್ ಜೋಡಿ ಅಧಿಲಾ ಮತ್ತು ನೂರಾ ಭಾಗವಹಿಸಿದ್ದಾರೆ. ಕೆಲವು ಸ್ಪರ್ಧಿಗಳು ಅವರನ್ನು ವಿರೋಧಿಸಿದರೆ, ನಿರೂಪಕ ಮೋಹನ್ಲಾಲ್ ಅವರು ದಂಪತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರ ಸಂಬಂಧದ ಬಗ್ಗೆ ಸ
ಪಾರ್ಕ್ನಲ್ಲಿ ತಾನು ಯುವತಿಯ ಕೈ ಹಿಡಿದು ಕುಳಿತಿರುವಂತಹ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಇನ್ಸ್ಟಾಗ್ರಾಮ್ನಲ್ಲಿ ಹರಿಬಿಟ್ಟಿದ್ದಕ್ಕೆ ಯುವಕನೊಬ್ಬ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಹಾಸನದಲ್ಲ
Reasons why ITR refunds getting delayed this year: ಸಾಮಾನ್ಯವಾಗಿ ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಸಿ ರೀಫಂಡ್ಗೆ ಕ್ಲೇಮ್ ಮಾಡಿದವರಿಗೆ ಒಂದು ತಿಂಗಳಲ್ಲಿ ಹಣ ಸಿಗುತ್ತೆ. ಆಗಸ್ಟ್ನಲ್ಲೇ ಐಟಿಆರ್ ಸಲ್ಲಿಸಿದವರಿಗೆ ಇನ್ನೂ ರೀಫಂಡ್ ಸಿಕ್ಕಿಲ್ಲ. ಆದರೆ,
ಐಫೋನ್ 17 ಸರಣಿಯ ಮುಂಗಡ ಬುಕಿಂಗ್ ನಂತರ, ಆಪಲ್ನ ಹೊಸ ಫ್ಲ್ಯಾಗ್ಶಿಪ್ ಸರಣಿಯ ಮಾರಾಟ ಇಂದು (ಸೆಪ್ಟೆಂಬರ್ 19) ಪ್ರಾರಂಭವಾಗಿದೆ. ವಿಶೇಷ ಎಂದರೆ ಈ ವರ್ಷ, ಜನರು ಐಫೋನ್ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಮತ್ತು ಅಂಗಡಿಗಳು ತೆರೆ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಬಗ್ಗೆ ಮಾತನಾಡಿದ್ದು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವಿನ ಭೇದಾಭಿಪ್ರಾಯಗಳನ್ನು ತಪ್ಪಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ಧಾರವಾಡದ ನಗರಕರ್ ಕಾಲನಿಯಲ್ಲಿ ಮಧ್ಯರಾತ್ರಿ ಕುಡಿದು ಬಂದು ಡ್ಯಾನ್ಸ್ ಮಾಡುತ್ತಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕಾಗಿ ಮಾಜಿ ಸೈನಿಕ ಕೆ. ಮಡಿವಾಳಯ್ಯ ಪೂಜಾರ್ ಅವರ ಮನೆಗೆ ಕಲ್ಲು ತೂರಾಟ ಮಾಡಿದ್ದಾರೆ. ಈ ಘಟನೆ ಸಿಸಿಟಿವಿ
ಈ ವರ್ಷದ ನವರಾತ್ರಿಯಲ್ಲಿ ಸಕಾರಾತ್ಮಕತೆ ಮತ್ತು ಸಮೃದ್ಧಿಯನ್ನು ಆಕರ್ಷಿಸಲು ವಾಸ್ತು ಶಾಸ್ತ್ರದ ಪ್ರಮುಖ ಸಲಹೆಗಳನ್ನು ಅನುಸರಿಸುವುದು ಅಗತ್ಯ. ಮನೆಯ ಸ್ವಚ್ಛತೆ, ವಿಶೇಷವಾಗಿ ಈಶಾನ್ಯ ಮತ್ತು ನೈಋತ್ಯ ದಿಕ್ಕುಗಳು, ಮುಖ್ಯ ದ್ವ
Toxic Movie: ರಾಕಿಂಗ್ ಸ್ಟಾರ್ ಯಶ್ ಅವರ ‘ಟಾಕ್ಸಿಕ್’ ಚಿತ್ರದ ಮುಂಬೈ ಶೂಟಿಂಗ್ ಮುಗಿದ ನಂತರ, ಅವರು ಲಂಡನ್ಗೆ ತೆರಳಿದ್ದಾರೆ. ಹಾಲಿವುಡ್ ಆ್ಯಕ್ಷನ್ ನಿರ್ದೇಶಕರ ಸಹಯೋಗದೊಂದಿಗೆ ಚಿತ್ರೀಕರಣ ನಡೆದಿದೆ. ಲಂಡನ್ನಲ್ಲಿ ಅಂತರರಾಷ್ಟ್ರ
ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅಧ್ಯಕ್ಷ ವಿಜಯ್ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನೀಲಂಕರೈ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂ
Little hearts movie collection: ಪ್ರೇಕ್ಷಕರು ಸಿನಿಮಾಕ್ಕೆ ಬರುತ್ತಿಲ್ಲ ಎಂಬ ದೂರು ಕೇಳಿ ಬರುತ್ತಲೇ ಇದೆ. ಜನರನ್ನು ಸಿನಿಮಾಕ್ಕೆ ಕರೆದುಕೊಂಡು ಬರಲು ಸ್ಟಾರ್ ನಟರು ಭಾರಿ ಬಜೆಟ್ನ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆದರೆ ಕೇವಲ 2 ಕೋಟಿ ಬಜೆಟ
EPFO brings more reforms and features: ಇಪಿಎಫ್ಒ ಸಂಸ್ಥೆ ಮತ್ತೆ ಹೊಸ ಸುಧಾರಣೆಗಳನ್ನು ಮಾಡಿಕೊಂಡಿದೆ. ಹೊಸ ಫೀಚರ್ಗಳನ್ನೂ ಪರಿಚಯಿಸಿದೆ. ಪೋರ್ಟಲ್ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ಸದಸ್ಯರಿಗೆ ಸುಲಭ ಮಾಡಲು ಪಾಸ್ಬುಕ್ ಲೈಟ್ ಫೀಚರ್ ತಂದಿದೆ.
ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಮಾರತಹಳ್ಳಿ ಮತ್ತು ಬೆಳ್ಳಂದೂರು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ನಿಭಾಯಿಸಲು, ಒಂದು ವಾರದ ಪ್ರಾಯೋಗಿಕ ಯೋಜನೆಯಡಿ ಮಾರ್ಗ ಬದಲಾವಣೆಯನ್ನು ಹೆಚ್ಎಎಲ್ ಸಂಚಾರ ಪೊಲೀಸರು
Asia Cup 2025, Super 4 Full Schedule: ಭಾರತ ಮತ್ತು ಪಾಕಿಸ್ತಾನ ತಂಡಗಳು 'ಎ' ಗುಂಪಿನಿಂದ ಸೂಪರ್ ಫೋರ್ಗೆ ಅರ್ಹತೆ ಪಡೆದಿವೆ. ಅತ್ತ ಶ್ರೀಲಂಕಾ ಮತ್ತು ಬಾಂಗ್ಲಾದೇಶ 'ಬಿ' ಗುಂಪಿನಿಂದ ಸೂಪರ್ ಫೋರ್ಗೆ ಪ್ರವೇಶಿಸಿವೆ. ಸೆಪ್ಟೆಂಬರ್ 20 ರಿಂದ ಅಂದರೆ ನಾಳೆ
ಆಳಂದದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. 6018 ಮತದಾರರ ಹೆಸರುಗಳನ್ನು ಡಿಲೀಟ್ ಮಾಡುವ ಬಗ್ಗೆ ಬಂದ ಅರ್ಜಿಗಳ ಪೈಕಿ 24 ಮಾತ್ರ ನಿಜವಾಗಿದ್ದವು ಎಂದು ತಿಳಿಸಿದೆ. ಉಳಿದ ಅ
ಕನ್ನಡದ ಶಿವಾನಿ ಅವರು ತಮಿಳು ಸರಿಗಮಪ ಶೋನಲ್ಲಿ ಮಿಂಚುತ್ತಿದ್ದಾರೆ. ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರಜನಿಕಾಂತ್ ಸಿನಿಮಾ ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ. ಈ ಹಾಡು ಸಾಕಷ್ಟು ಗಮನ ಸೆಳೆದಿದೆ.
ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಡಿವೈಡರ್ಗೆ ಡಿಕ್ಕ
ಕುಡಿತದ ಚಟಕ್ಕೆ ಅಂಗಡಿಯಿಂದ ಹಣ ಕದ್ದೊಯ್ಯುತ್ತಿದ್ದ ತಂದೆಯನ್ನು ತಡೆದಿದ್ದಕ್ಕೆ, ಮಗಳನ್ನೇ ಕೊಲೆ ಮಾಡಿರುವ ಘಟನೆ ಗ್ವಾಲಿಯರ್ನಲ್ಲಿ ನಡೆದಿದೆ. ಮಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡುವ ಮೊದಲು, ಆಕೆಯ ಕಣ್ಣಿಗೆ ಮೆಣಸಿನ ಪುಡಿಯ
ರಸ್ತೆಗುಂಡಿಯಿಂದ ರೋಸಿ ಹೋಗಿರುವ ಐಟಿ ಕಂಪನಿಗಳು ಬೆಂಗಳೂರು ತೊರೆಯುವ ನಿರ್ಧಾರಕ್ಕೆ ಮುಂದಾಗಿದ್ದವು. ಈ ವಿಚಾರ ಸಾಕಷ್ಟು ಚರ್ಚೆಗೆ ಕೂಡ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಬ್ಲಾಕ್ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ ಟ
ಪ್ರಸಿದ್ಧ ಗಾಯಕ ಕುಮಾರ್ ಸಾನು ಅವರ ಖಾಸಗಿ ಜೀವನದ ಬಗ್ಗೆ ಹಲವು ವದಂತಿಗಳಿವೆ. ಸ್ತ್ರೀಲೋಲ ಎಂಬ ಆರೋಪಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೊದಲ ವಿವಾಹ ಮತ್ತು ನಂತರದ ಸಂಬಂಧಗಳ ಬಗ್ಗೆ ಮಾತನಾಡುತ್ತಾ, ಅವರು ಎಲ್ಲಾ ಆರೋಪಗಳ
ಮಹಾಲಯ ಅಮಾವಾಸ್ಯೆಯಂದು ಪಿತೃಗಳನ್ನು ತೃಪ್ತಿಪಡಿಸಲು ಮತ್ತು ಆಶೀರ್ವಾದ ಪಡೆಯಲು ಅಶ್ವತ್ಥ, ಆಲ, ನೆಲ್ಲಿಕಾಯಿ, ಬಿಲ್ವಪತ್ರೆ ಮತ್ತು ತುಳಸಿ ಮರಗಳ ಪೂಜೆ ಮಹತ್ವದ್ದಾಗಿದೆ. ಈ ಮರಗಳಿಗೆ ನೀರು ಅರ್ಪಿಸುವುದು, ದೀಪ ಹಚ್ಚುವುದು ಮತ್
ಬಾಲಿವುಡ್ ನಟಿ ಮತ್ತು ಮಂಡಿ ಸಂಸದೆ ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ತಮಿಳುನಾಡು ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಸ್. ಅಳಗಿರಿ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಕಂಗನಾ ತಮಿಳುನಾಡಿನಲ್ಲಿ ಕಾಣಿಸ
Bullion Market 2025 September 19th: ಬುಧವಾರ ಮತ್ತು ಗುರುವಾರ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರ ಇಳಿದಿವೆ. ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ ಮತ್ತೊಮ್ಮೆ 10,200 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 11,133 ರೂಗೆ ಏರಿದೆ. ಬೆಳ್ಳಿ
ಸಿಎಂ ಸಿದ್ದರಾಮಯ್ಯರ ಗೃಹಲಕ್ಷ್ಮಿ ಫಲಾನುಭವಿಗಳು ಹಲವಾರು ರೀತಿಯಲ್ಲಿ ಗೃಹಲಕ್ಷ್ಮಿ ಹಣವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಅದರಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ 15 ತಿಂಗ
Asia Cup 2025, India vs Oman: 2025 ರ ಏಷ್ಯಾಕಪ್ನಲ್ಲಿ, ಭಾರತ ತಂಡವು ಗ್ರೂಪ್ A ನ ತನ್ನ ಕೊನೆಯ ಪಂದ್ಯದಲ್ಲಿ ಓಮನ್ ತಂಡವನ್ನು ಎದುರಿಸಲಿದೆ, ಇದರಲ್ಲಿ ಉಭಯ ತಂಡಗಳ ನಡುವಿನ ಈ ಪಂದ್ಯವು ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಾಗಾ
ಹಾವೇರಿ ಮಹಾಗಣಪತಿ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಮಿಸಿದ್ದು, ಕಾರ್ಯಕರ್ತರು ಹೂ ಮಳೆ ಸುರಿಸಿ, ಜೈಕಾರ ಕೂಗಿ ಸ್ವಾಗತಿಸಿದರು. ಯತ್ನಾಳ್ಗೆ ಭರ್ಜರಿ ಸ್ವಾಗತ ದೊರೆತಿದ್ದನ್ನು ನೋಡಿ ಪೊ
ಲೈಫಲ್ಲಿ ಸಕ್ಸಸ್ ಆಗ್ಬೇಕು, ಯಶಸ್ವಿ ಜೀವನವನ್ನು ನಡೆಸಬೇಕು ಎಂದು ಎಲ್ಲರೂ ಬಯಸುತ್ತಾರೆ. ಈ ಯಶಸ್ಸಿಗೆ ಕಠಿಣ ಪರಿಶ್ರಮ ಎಷ್ಟು ಮುಖ್ಯವೋ, ಅದೇ ರೀತಿ ಉತ್ತಮ ತಂತ್ರದ ಅಗತ್ಯವೂ ಇದೆ. ಹೌದು ಜೀವನದಲ್ಲಿ ಯಶಸ್ವಿಯಾಗಲು, ನೀವು ಆಚಾರ
ಈ ತಿಂಗಳ ಆರಂಭದಲ್ಲಿ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಮೆಹಬೂಬ್ನಗರ ಜಿಲ್ಲೆಯ 29 ವರ್ಷದ ಭಾರತೀಯ ಟೆಕ್ಕಿ ಮೊಹಮ್ಮದ್ ನಿಜಾಮುದ್ದೀನ್ ಅವರನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸೆಪ್ಟೆಂಬರ್ 3
ಮಾದೇಶ್ವರ ಮತ್ತೆ ಕೋಟ್ಯಧಿಪತಿಯಾಗಿದ್ದಾನೆ. ಅದೂ ಕೇವಲ 29 ದಿನಗಲ್ಲಿ! ಮಲೆಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 1.70 ಕೋಟಿ ರೂ. ನಗದು ಸಂಗ್ರಹವಾಗಿದೆ. ಉಳಿದಂತೆ, ಚಿನ್ನ-ಬೆಳ್ಳಿ ಇತ್ಯಾದಿ ಆಭರಣಗಳು ಮತ್ತು ವಸ್ತುಗ
ಯುವಕನೊಬ್ಬ ಎರಡನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಬಿದ್ದಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ನೀರು ಕುಡಿಯುತ್ತಾ ಹಿಂದಕ್ಕೆ ಹೆಜ್ಜೆ ಇಟ್ಟ ಪರಿಣಾಮ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಬಾಲ್ಕನಿಯ ಗೋಡೆ ಸಾಕಷ್ಟು
ಸೆಪ್ಟೆಂಬರ್ 21ರಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಆ ಮೂಲಕ ಮತ್ತೊಮ್ಮೆ ಕೌತುಕ ಕಣ್ತುಂಬಿಕೊಳ್ಳಲು ಜನರೊಂದಿಗೆ ಇಡೀ ವಿಜ್ಞಾನ ಲೋಕವೆ ಸಜ್ಜಾಗಿದೆ. ಹಾಗಾದರೆ ಸೂರ್ಯಗ್ರಹಣ ಸಂಭವಿಸುವ ಸಮಯ, ಭಾರತದಲ್ಲಿ ಈ ಗ್ರಹಣ ಗೋ
ಪ್ರಸಿದ್ಧ ತಮಿಳು ನಟ ರೋಬೋ ಶಂಕರ್ ಅವರು ಕೇವಲ 46ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಧನುಷ್, ವಿಜಯ್ ಮುಂತಾದ ಪ್ರಮುಖ ನಟರೊಂದಿಗೆ ಅವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಆಕಸ್ಮಿಕ ಮರಣ ತಮಿಳು ಚಿತ್ರರಂಗಕ್ಕೆ ಆಘಾತವನ್
Bengaluru Power Cut: ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ರಿಂದ 30 ರವರೆಗೆ ಅಂದರೆ 15 ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಕಡಿತಗ
ಇತ್ತೀಚೆಗೆ ಬೆಂಗಳೂರಿನಲ್ಲಿ ಕಾರು, ಬೈಕ್ ನಂಬರ್ ಪ್ಲೇಟ್ ಮೇಲೆ ಸಂಘ-ಸಂಸ್ಥೆಗಳ ಹುದ್ದೆಗಳ ಹೆಸರು, ಲಾಂಛನ ಹಾಕಿ ಪೋಸ್ ನೀಡ್ತಿದ್ದ ಪುಢಾರಿಗಳಿಗೆ ಸಾರಿಗೆ ಇಲಾಖೆ ಬಿಸಿ ಮುಟ್ಟಿಸಲು ಮುಂದಾಗಿದೆ. ಮೊದಲ ಸಲ 500 ರೂ. ಎರಡನೇ ಸಲ 1000 ರೂಪ
ಆರ್ಯನ್ ಖಾನ್ ಅವರ ನಿರ್ದೇಶನದ ಚೊಚ್ಚಲ ಚಿತ್ರ ದಿ ಬ್ಯಾಡ್ಸ್ ಆಫ್ ಬಾಲಿವುಡ್ ನ ಪ್ರದರ್ಶನದಲ್ಲಿ ಅವರ ಗೆಳತಿ ಲಾರಿಸ್ಸಾ ಬೊನ್ಸಿ ಗಮನ ಸೆಳೆದಿದ್ದಾರೆ. ಲಾರಿಸ್ಸಾ ಬ್ರೆಜಿಲಿಯನ್ ನಟಿ ಮತ್ತು ಮಾಡೆಲ್ ಆಗಿದ್ದು, ಸಾಮಾಜಿಕ ಜಾಲತಾ
ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ ಎಂದು ವಿರೋಧಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನಮ್ಮ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವುದೇ ಹೊರತು ಅದ
Asia Cup, India vs Oman Preview: ಭಾರತ ತಂಡವು ಏಷ್ಯಾಕಪ್ನ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಓಮನ್ ತಂಡವನ್ನು ಇಂದು ಎದುರಿಸಲಿದೆ. ನಂತರ ಸೂಪರ್ ಫೋರ್ ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಸೂರ್ಯ ಅವರ ತಂಡವು ಓಮನ್ ವಿರುದ್ಧ ಬ್ಯಾಟಿಂಗ್ ಕ
ಅತ್ಯಾಚಾರ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ವಿರುದ್ಧ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನ್ಯೂ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಮೀರ್ ಮೋದಿಯನ್ನು
ಸೌಂದರ್ಯಾ ಅವರ ವಿಮಾನ ಅಪಘಾತದ ಬಗ್ಗೆ ನಟಿ ಮೀನಾ ಅವರು ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಸೌಂದರ್ಯಾ ಅವರ ಆಪ್ತ ಗೆಳತಿಯಾಗಿದ್ದ ಮೀನಾ, ಅಂದು ಅವರ ಜೊತೆ ವಿಮಾನದಲ್ಲಿ ಇರಬೇಕಿತ್ತು. ಆದರೆ ಅವರು ಹೋಗಿರಲಿಲ್ಲ. ಈ ಘಟನೆಯ ನೆ
ಹಿಂದೂ ಧರ್ಮದಲ್ಲಿ ಪೂಜೆ ಮತ್ತು ಆಧ್ಯಾತ್ಮಿಕ ಆಚರಣೆಗಳಲ್ಲಿ ದೀಪಗಳಿಗೆ ಅತ್ಯಂತ ಪ್ರಾಮುಖ್ಯತೆ ನೀಡಲಾಗುತ್ತದೆ. ಕೊಬ್ಬರಿ ಎಣ್ಣೆ ಬಳಸಿ ದೀಪ ಹಚ್ಚುವುದು ಮಾನಸಿಕ ಶಾಂತಿ, ಆರೋಗ್ಯ, ಮತ್ತು ದೇವರ ಅನುಗ್ರಹವನ್ನು ಪಡೆಯಲು ಸಹಾಯ ಮ
Bengaluru Rains and Karnataka rains: ಕೆಲವು ದಿನಗಳಿಂದ ತುಸು ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಗಿರಿನಗರ, ನಂಜಪ್ಪ ಸರ್ಕಲ್ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಗುರುವಾರ ರಾತ್ರಿಯಿ
ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾ
‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ದೀಪಿಕಾ ಪಡುಕೋಣೆ ಇಲ್ಲದಿರುವುದು ಚರ್ಚೆಗೆ ಕಾರಣವಾಗಿದೆ. ನಾಗ್ ಅಶ್ವಿನ್ ಅವರ ಅನುಮಾನಾಸ್ಪದ ಪೋಸ್ಟ್ ಕೂಡಾ ಗಮನ ಸೆಳೆದಿದೆ. ಹಣ ಮತ್ತು ಕೆಲಸದ ಸಮಯದ ವಿಚಾರಗಳಿಂದಾಗಿ ದೀಪಿಕಾ ಸಿನ
Karnataka Caste Census; ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಾಲಿಗೆ ಜಾತಿಗಣತಿ ಕರಾಳ ಕನಸಿನಂತೆ ಆಗಿದೆ. ಯಾವಾಗ ಈ ಜೇನುಗೂಡಿಗೆ ಕೈಹಾಕಿದರೂ ಯಮಯಾತನೆ ಅನುಭವಿಸುತ್ತಿದೆ. ಈ ಹಿಂದಿನ ಜಾತಿಗಣತಿ ವರದಿಗೆ ಪ್ರಬಲ ಸಮುದಾಯಗಳು ಭಾರಿ ವಿರೋಧ ವ್ಯಕ್ತ
ನವಗ್ರಹಗಳು ಮತ್ತು ಅವುಗಳಿಂದ ಉಂಟಾಗುವ ಕಾಯಿಲೆಗಳ ಬಗ್ಗೆ ಚರ್ಚಿಸಲಾಗಿದೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತುಗಳ ಪ್ರಭಾವದಿಂದ ಉಂಟಾಗುವ ವಿವಿಧ ಆರೋಗ್ಯ ಸಮಸ್ಯೆಗಳನ್ನು ವಿವರಿಸಲಾಗಿದೆ. ಪ್ರತಿಯ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ ಶುಕ್ರವಾರ ವಿಫಲಪ್ರೇಮದಿಂದ ಹತಾಶೆ, ಸಂತಾನಕ್ಕೆ ಚಿಂತನೆ, ಸಂಧಾನ ಫಲಿಸುವುದು, ದೈವಭಕ್ತಿಯಿಂದ ಕಾರ್ಯ, ಅನ್ಯರಿಗೆ ಹಣ ಇವೆಲ್ಲ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 19ರ ಶುಕ್ರವಾರದ
ಭಾರತದೊಂದಿಗಿನ ವ್ಯಾಪಾರದ ಮಾತುಕತೆಗಳ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮತ್ತೊಮ್ಮೆ ತಮ್ಮ ಮತ್ತು ಭಾರತದ ಸಂಬಂಧದ ಬಗ್ಗೆ ಇಂಗ್ಲೆಂಡ್ನಲ್ಲಿ ದೃಢೀಕರಣ ನೀಡಿದ್ದಾರೆ. 'ನಾನು ಭಾರತಕ್ಕೆ ತುಂಬಾ ಹತ್ತಿರವಾಗಿ
Mohammad Nabi Hits 5 Sixes in Final Over: ಏಷ್ಯಾಕಪ್ 2025ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೊನೆಯ ಓವರ್ನಲ್ಲಿ ಐದು ಸಿಕ್ಸರ್ಗಳನ್ನು ಬಾರಿಸಿ ತಮ್ಮ ತಂಡವನ್ನು ಸ
Nandini products price cut: ಜಿಎಸ್ಟಿ ಕಡಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಟೊಮೊಬೈಲ್ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಕಡಿಮೆ ಮಾಡುತ್ತಿವೆ. ಅಲ್ಲದೇ ಎನ್ಡಿಡಿಬಿ (ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್) ಅಂಗಸಂಸ್
ಭಾರತೀಯ ರಕ್ಷಣಾ ಪಡೆಗಳು ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವಾಗಿದೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪ್ರತಿಪಾದಿಸಿದ್ದಾರೆ. ಮಕ್ಕಳು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ಸ್ಥಳಗಳನ್ನು ಅನ್ವೇಷಿಸಲು
ಹಾಸ್ಯ ನಟ ಮಹಂತೇಶ್ ಹಿರೇಮಠ ಅವರು ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕಾಮಿಡಿ ಮೂಲಕ ಜನರನ್ನು ನಗಿಸಿದ್ದಾರೆ. ಈಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಸಿನಿಮಾ ಮೂಲಕ ಹೀರೋ ಆಗಿದ್ದಾರೆ. ಸೆಪ್ಟೆಂಬರ್ 19ರಂದು ಈ ಸಿನಿಮಾದ ಬಿಡುಗಡೆ. ಅದಕ್
ಹಿಂಡೆನ್ಬರ್ಗ್ ರಿಸರ್ಚ್ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಭಾರತದ ಉದ್ಯಮಿ ಗೌತಮ್ ಅದಾನಿಗೆ ದೊಡ್ಡ ಜಯ ಸಿಕ್ಕಿದೆ. ಅದಾನಿ ಗ್ರೂಪ್ಗೆ ಸೆಬಿ ಇಂದು ಕ್ಲೀನ್ ಚಿಟ್ ನೀಡಿದೆ. ಈ ಕುರಿತಾದ ತನಿಖೆಯಲ್ಲಿ ಗೌತಮ್ ಅದಾನಿ ಸಮೂಹದ ವಿ
ಹಿಂಡೆನ್ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅದಾನಿ ಗ್ರೂಪ್ಗೆ ಸೆಬಿ ಕ್ಲೀನ್ ಚಿಟ್ ನೀಡಿದೆ. ಇಂದು (ಸೆಪ್ಟೆಂಬರ್ 18) ತನ್ನ ಅಂತಿಮ ಆದೇಶದಲ್ಲಿ ಸೆಬಿ (ಬಂಡವಾಳ ಮಾರುಕಟ್ಟೆ ನಿಯಂತ್ರಕ) ಹಿಂಡೆನ್ಬರ್ಗ್ ಮಾಡಿದ ಆರೋಪಗಳಿಗೆ ಸಂ
R Ashwin Returns to Cricket: 2024ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಆರ್. ಅಶ್ವಿನ್ ಅವರು ಹಾಂಗ್ ಕಾಂಗ್ ಸಿಕ್ಸಸ್ನಲ್ಲಿ ಮತ್ತೆ ಆಡಲು ಸಜ್ಜಾಗಿದ್ದಾರೆ. ನವೆಂಬರ್ 7 ರಿಂದ 9 ರವರೆಗೆ ನಡೆಯುವ ಈ ಟೂರ್ನಮೆಂಟ್ನಲ್ಲಿ ಭಾರತ ತಂಡ
ಪ್ರತಿ ಶುಕ್ರವಾರದಂತೆ ಈ ಶುಕ್ರವಾರ (ಸೆಪ್ಟೆಂಬರ್ 19) ಕೂಡ ಬಾಕ್ಸ್ ಆಫೀಸ್ನಲ್ಲಿ ಪೈಪೋಟಿ ಏರ್ಪಡುತ್ತಿದೆ. ಪ್ರೇಕ್ಷಕರಿಗೆ ಸಿನಿಮಾ ನೋಡಿ ಆನಂದಿಸಲು ಬೇರೆ ಬೇರೆ ಆಯ್ಕೆಗಳಿವೆ. ಕಾಮಿಡಿ, ಸಸ್ಪನ್ಸ್, ಥ್ರಿಲ್ಲರ್ ಬಯಸುವ ಪ್ರೇಕ
ಇಂಗ್ಲೆಂಡ್ನ ಹೌಸ್ ಆಫ್ ಕಾಮನ್ಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಬ್ರಿಟಿಷ್ ಸಂಸದ ಬಾಬ್ ಬ್ಲಾಕ್ಮನ್ ಆಯೋಜಿಸಿದ್ದರು. ಈ ವೇಳೆ ಯುಕೆ ಸಂಸದರು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾಸ್
Zaheer Khan Resigns: ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಾಜಿ ಕ್ರಿಕೆಟ್ ಆಟಗಾರ ಜಹೀರ್ ಖಾನ್ ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿದ್ದಾರೆ. ಮುಖ್ಯ ಕೋಚ್ ಮತ್ತು ತಂಡದ ಮಾಲೀಕರೊಂದಿಗಿನ ಭಿನ್ನಾಭ
ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಸದ್ಯ ಸಾಕಷ್ಟು ಚರ್ಚೆಗಳು ಶುರುವಾಗಿವೆ. ಐಟಿ ದಿಗ್ಗಜರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಗುಂಡಿ ಹಾಗೂ ಟ್ರಾಫಿಕ್ ನಿಂದ ಬೇಸತ್ತ ಕಂಪನಿಗಳ
ಪಹಲ್ಗಾಮ್ ದಾಳಿಯ ನಂತರ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಮೇ 7ರ ಮಧ್ಯರಾತ್ರಿ ದಾಳಿಯನ್ನು ನಡೆಸಿದೆವು. ಆಪರೇಷನ್ ಸಿಂಧೂರ್ ಸಮಯದಲ್ಲಿ ನಡೆಸಲಾದ ನಿಖರ ದಾಳಿಗಳನ
ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಹೊಸಬರ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ‘ಆರಂಭ್ 2025’ ಎಂದು ಹೆಸರಿಸಲಾದ ಈ ದಿನವು ತಮ್ಮ ಕಾಲೇಜು ಜೀವನವನ್ನು ಪ್ರಾರಂಭಿಸಿದ ವಿದ್ಯಾರ್ಥಿಗಳಿಗೆ ಸ್ಮರಣೀಯ ದಿನವಾಗ
Automobile companies reducing car rates: ಜಿಎಸ್ಟಿ ಕಡಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಟೊಮೊಬೈಲ್ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಕಡಿಮೆ ಮಾಡುತ್ತಿವೆ. ಜಿಎಸ್ಟಿ ಕಡಿತದ ಲಾಭವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ವರ್ಗಾಯಿ
ಧೂಮಪಾನವನ್ನು ಬಿಡುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆಯೇ? ತಜ್ಞರು ಹೇಳುವಂತೆ ಇದು ಸ್ಥಿತಿಯನ್ನು ಗುಣಪಡಿಸಲು ಸಾಧ್ಯವಾಗದಿದ್ದರೂ ಇದು ರಕ್ತದಲ್ಲಿನ ಸಕ್ಕರೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಇನ್ಸುಲಿನ್ ಸೂಕ
ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಎಸ್ಐಟಿ ಪಡೆಗೆ 7 ಕಳೇಬರಗಳು ದೊರಕಿವೆ. ಸೌಜನ್ಯ ಮಾವ ವಿಠ್ಠಲಗೌಡರ ಮಾಹಿತಿಯಡಿ ಎಸ್ಐಟಿ ಪಡೆ ತನಿಖೆ ನಡೆಸ್ತಿದ್ದು, ಎರಡು ದಿನದಲ್ಲಿ ಏಳು ಅಸ್ಥಿ ಪಂಜರವನ್ನ ಸಂಗ್ರಹಿಸಿದ್ದಾರೆ. ಹಾಗೇ ದೊರಕಿ
ಹೊಕ್ಕಳಿಗೆ ಎಣ್ಣೆ ಹಚ್ಚುವುದರಿಂದ ದೇಹದ ಆರೋಗ್ಯದಲ್ಲಿ ಉತ್ತಮ ಬದಲಾವಣೆಗಳನ್ನು ಕಾಣಬಹುದು. ಆ ಬದಲಾವಣೆಗಳು ಯಾವುವು ಎಂಬುದನ್ನು ಇಲ್ಲಿದೆ. ಹೊಕ್ಕಳಿಗೆ ಎಣ್ಣೆ ಹಚ್ಚಿದ್ರೆ ಹಲವಾರು ಪ್ರಯೋಜನಗಳಿದ್ದು, ಖ್ಯಾತ ಯೋಗ ಗುರು ಮತ್
ಮಂಗಗಳು ಬುದ್ಧಿವಂತ ಪ್ರಾಣಿಗಳು. ಹೀಗಾಗಿ ಅವುಗಳ ನಡವಳಿಕೆ ಹಾಗೂ ವರ್ತನೆಗಳು ಮನುಷ್ಯರನ್ನು ಹೋಲುತ್ತವೆ. ಆದರೆ ಈ ಕೋತಿ ಮಾತ್ರ ನೋಡುವುದಕ್ಕೆ ಸ್ವಲ್ಪ ವಿಭಿನ್ನ. ತನ್ನ ನೀಳವಾದ ಮೂಗಿನಿಂದ ಎಲ್ಲರ ಹುಬ್ಬೇರಿಸುವಂತೆ ಮಾಡುವ ಈ ಕ
ಬಿಗ್ ಬಾಸ್ ಖ್ಯಾತಿಯ ನಟ ರಂಜಿತ್ ಅವರ ಮನೆಯಲ್ಲಿ ಜಗಳ ಆಗಿದೆ. ರಂಜಿತ್ ಪತ್ನಿ ಹಾಗೂ ಅಕ್ಕನ ನಡುವೆ ಗಲಾಟೆ ನಡೆದಿದೆ. ಇಬ್ಬರೂ ಪರಸ್ಪರ ಬೈಯ್ದುಕೊಂಡಿದ್ದಾರೆ. ಕೈ ಮಾಡುವ ಹಂತಕ್ಕೂ ಹೋಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಆ ವಿ
Dhruv Jurel's Century: ಆಸ್ಟ್ರೇಲಿಯಾ ಎ ವಿರುದ್ಧ ನಡೆದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧ್ರುವ ಜುರೇಲ್ ಅವರು ಅದ್ಭುತ ಶತಕ ಸಿಡಿಸಿದ್ದಾರೆ. ಇದು ಅವರ ಪ್ರಥಮ ದರ್ಜೆ ವೃತ್ತಿ ಜೀವನದಲ್ಲಿ ಎರಡನೇ
ನಿನ್ನೆ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಇಂದು (ಸೆಪ್ಟೆಂಬರ್ 18) ಸಹ ಸಂಜೆಯಾಗುತ್ತಿದ್ದಂತೆಯೇ ಮಳೆರಾಯ ತನ್ನ ರುದ್ರನರ್ತನ ತೋರಿದ್ದಾನೆ. ನಗರದಾದ್ಯಂತ ಭಾರೀ ಮಳೆಯಾಗಿದ್ದು, ಸಂಜೆ ಆಫೀಷ್ ಕೆಸಲ ಮ
ಸೆಪ್ಟೆಂಬರ್ ಮೂರನೇ ವಾರದಲ್ಲಿ ಈ ರಾಶಿಯವರಿಗೆ ಒಳ್ಳೆಯ ದಿನ ಆರಂಭವಾಗಲಿದೆ. ಇಲ್ಲಿಂದ ನಿಮ್ಮ ಪ್ರೀತಿಗೆ ಒಂದು ಅರ್ಥಪೂರ್ಣ ದಾರಿ ಸಿಗಲಿದೆ. ಕುಜ ಹಾಗು ಶುಕ್ರರು ಪ್ರೇಮಕ್ಕೆ ಕಾರಣವಾಗಿದ್ದರೂ ಉಳಿದ ಗ್ರಹಗಳೂ ಕೆಲವು ಸಹಯೋಗವ
Abhishek Bachchan: ಬಾಲಿವುಡ್ನ ಸಂಜಯ್ ದತ್, ಸೈಫ್ ಅಲಿ ಖಾನ್, ಅಮಿತಾಬ್ ಬಚ್ಚನ್, ಇಮ್ರಾನ್ ಹಶ್ಮಿ, ಆಮಿರ್ ಖಾನ್ ಸಹ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಇದೇ ಸಾಲಿಗೆ ಮತ್ತೊಬ್ಬ ಬಾಲಿವುಡ್ ಸ್ಟಾರ್ ಸೇರಿಕೊಳ್ಳುತ್ತಿದ್
IND vs OMA Asia Cup 2025 Live Streaming: ಭಾರತ ತಂಡವು 2025ರ ಏಷ್ಯಾಕಪ್ನಲ್ಲಿ ಯುಎಇ ಮತ್ತು ಪಾಕಿಸ್ತಾನವನ್ನು ಸೋಲಿಸಿ ಸೂಪರ್ 4 ಹಂತಕ್ಕೆ ಲಗ್ಗೆ ಇಟ್ಟಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ತಂಡ ಒಮಾನ್ ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯವನ್ನು ಆಡ
ಸಿದ್ದರಾಮಯ್ಯ (Siddaramaiah) ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ (Caste Census) ಸಚಿವರ ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಇಂದು(ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಏರು ಧ್ವನಿಯಲ್ಲಿ ಕೆಲ ಸಚಿವರಿಂದ ಆಕ್ಷೇಪ ವ
ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡದಲ್ಲಿ ಬುಧವಾರದಿಂದ ಎಸ್ಐಟಿ ಶೋಧ ತೀವ್ರಗೊಳಿಸಿ 5 ತಲೆಬುರುಡೆ ಮತ್ತು ಕೆಲವು ಅಸ್ಥಿಪಂಜರಗಳು ಪತ್ತೆಯಾಗಿತ್ತು. ಇಂದು ಮತ್ತೆರಡು ತಲೆಬುರುಡೆ , ವಾಕಿಂಗ್ ಸ್ಟಿಕ್ ಸೇರಿ ಮತ್ತಷ್ಟು ಅಸ್ಥಿಪಂಜ
Indian Railways online ticket booking rules: ಅಕ್ಟೋಬರ್ 1ರಿಂದ ರೈಲು ಟಿಕೆಟ್ ಬುಕಿಂಗ್ಗೆ ಆಧಾರ್ ಅಥೆಂಟಿಕೇಶನ್ ನಿಯಮ ಮಾಡಲಾಗುತ್ತಿದೆ. ಎರಡು ತಿಂಗಳ ಬುಕಿಂಗ್ ವಿಂಡೋದಲ್ಲಿ ಮೊದಲ 15 ನಿಮಿಷಗಳಲ್ಲಿ ಟಿಕೆಟ್ ಬುಕಿಂಗ್ ಮಾಡುವವರು ಆಧಾರ್ ದೃಢೀಕರಣ ನೀಡು
ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ (NUSRL) ಕಾನೂನು ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ ನಡೆಸುತ್ತಿದೆ. ಪಿಎಚ್ಡಿ ಮತ್ತು ಎಲ್ಎಲ್ಎಂ ಪದವಿ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗೆ ಅ
ಮನೆಯವರ ಆರೋಗ್ಯಕ್ಕಾಗಿ ಮನೆಯ ಒಳಗೆ ಇರುವ ಈ ವಸ್ತುಗಳನ್ನು ಹೊರಗೆ ಹಾಕಿ, ಇಲ್ಲದಿದ್ದರೆ ಖಂಡಿತ ಇದು ಆರೋಗ್ಯದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ಆ ವಸ್ತುಗಳು ಯಾವುವು? ಅದರಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳೇನು?
ಇಂದು ಬಿಹಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿಯವರ ಯಾತ್ರೆ ಒಳನುಸುಳುಕೋರರನ್ನು ರಕ್ಷಿಸುವ ಉದ್ದೇಶವನ್ನು ಹೊಂದಿದೆ ಎಂದು ಅಮಿತ್ ಶ
ಕಿರುತೆರೆ ನಟ, ಬಿಗ್ ಬಾಸ್ ಖ್ಯಾತಿಯ ರಂಜಿತ್ ಅವರ ಕುಟುಂಬದ ಜಗಳ ಬಹಿರಂಗ ಆಗಿದೆ. ಅಪಾರ್ಟ್ಮೆಂಟ್ ಫ್ಲ್ಯಾಟ್ ಒಡೆತನಕ್ಕೆ ಸಂಬಂಧಿಸಿದಂತೆ ರಂಜಿತ್ ಹಾಗೂ ಅವರ ಅಕ್ಕನ ನಡುವೆ ಜಗಳ ಆಗಿದೆ. ಕೆಲವು ವಿಡಿಯೋಗಳು ವೈರಲ್ ಆಗಿವೆ. ಈ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಮಾವ ಮಾಡಿರುವ ಆರೋಪ ಮೇಲೆ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡ ಜಾಲಾಡುತ್ತಿದ್ದು, ಈ ವೇಳೆ ಅಸ್ಥಿಪಂಜರ, ತಲೆಬುರುಡೆ, ಮೂಳೆಗಳು ಪತ್ತೆಯಾಗಿದ್ದು, ಅವುಗಳನ್ನು ಸಂಗ್ರಹಿಸಿ ಸ
India-Pakistan Handshake Controversy: ಭಾರತ-ಪಾಕಿಸ್ತಾನ ಪಂದ್ಯದಲ್ಲಿ ನಡೆದ ಹ್ಯಾಂಡ್ಶೇಕ್ ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಿಸಿಬಿ ಆರೋಪಿಸಿದಂತೆ, ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರಲ್ಲ, ಎಸಿಸಿಯೇ ಕೈಕುಲುಕದಂತೆ ಆದೇಶಿಸಿತ್ತು ಎಂ