Daily Horoscope Mach 08: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ ಭಾನುವಾರ ಮಾತಿನಂದ ಘಾಸಿ, ತಪ್ಪಿನ ಅರಿವು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕರ್ತವ್ಯದಲ್ಲಿ ಚ್ಯುತಿ, ದಾನದಿಂದ ಹೆಮ್ಮೆ, ಆ
Daily Numerology March 07: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 07: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 07: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ
Ustaad Bhagat Singh: ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅವುಗಳಲ್ಲಿ ಎರಡರ ಚಿತ್ರೀಕ
ದೆಹಲಿಯ ಏಳು ಸರ್ಕಾರಿ ವಸತಿ ಕಾಲನಿಗಳ ಪುನರ್ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸ್ವಯಂ-ಹಣಕಾಸು ಮಾದರಿ ಅಳವಡಿಸಿದೆ. ಸಾರ್ವಜನಿಕ ತೆರಿಗೆ ಇಲ್ಲದೆ, ಸುಮಾರು 537 ಎಕರೆ ಪ್ರದೇಶದಲ್ಲಿ 21,000ಕ್ಕೂ ಹೆಚ್ಚು ಹೊಸ ಫ್ಲ್ಯಾಟ್ಗಳನ್ನು ನಿರ್ಮ
ಹಣ ಮಾಡಲು ಹತ್ತಾರು ದಾರಿಗಳು. ಕೆಲವರು ಹಣಕ್ಕಾಗಿ ಕಷ್ಟಪಟ್ಟು ದುಡಿಯುತ್ತಿದ್ದರೆ, ಇನ್ನೂ ಕೆಲವರು ಅಡ್ಡದಾರಿಯಲ್ಲಿ ಹಣ ಮಾಡಲು ಹೊರಟ್ಟಿದ್ದಾರೆ. ಅದರಂತೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಒಂದು ಗ್ಯಾಂಗ್, ಶ್ರೀಮಂತರಿಗೆ ಗಾಳ ಹ
ಒಡಿಶಾದ ಕಿಯೊಂಜರ್ ಜಿಲ್ಲೆಯ ಬನಾಜೋಡಿ ಗ್ರಾಮದಲ್ಲಿ 30 ಅಡಿ ಆಳದ ಬಾವಿಗೆ ಕಾಡಾನೆಯೊಂದು ಬಿದ್ದಿತ್ತು. ಅರಣ್ಯ ಇಲಾಖೆಯು ಜಾಣ್ಮೆಯಿಂದ 'ಆರ್ಕಿಮಿಡೀಸ್ ತತ್ವ'ವನ್ನು ಬಳಸಿ ಬಾವಿಗೆ ನೀರು ತುಂಬಿಸಿ ಆನೆಯನ್ನು ಮೇಲೆತ್ತಿತು. ನಂತರ ಜ
India vs New Zealand T20 World Cup Final 2026: 2026ರ T20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮಾರ್ಚ್ 8ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣಸಲಿವೆ. ಸಂಜೆ 7 ಗಂಟೆಗೆ ಆರಂಭವಾಗುವ ಈ ರೋಚಕ ಪಂದ್ಯವನ್ನು ಸ್ಟಾರ್ ಸ್ಪೋರ್
Thalapathy Vijay: ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ವಿಜಯ್ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ ಎಂದು ವಿಜಯ್ ಪತ್ನಿ ಆರೋಪಿಸಿದ್ದಾರೆ. ವಿಚ್ಛೇದನದ ಸುದ್ದಿ ಬಹಿರಂಗ ಆಗುತ್ತಿದ್ದಂತೆ ವಿಜಯ್
ಸಿಲಿಗುರಿಯಲ್ಲಿ ನಡೆದ ಸ್ಯಾಂತಾಲ್ ಸಮ್ಮೇಳನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆದ ಕಹಿ ಅನುಭವದ ಬಗ್ಗೆ ಪ್ರಧಾನಿ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೇದಿಕೆ ಬದಲಾವಣೆ, ಮಮತಾ ಬ್ಯಾನರ್ಜಿ ಗೈರುಹಾಜರಿ ಬಗ್ಗೆ
2026 T20 World Cup Final:2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದ್ದು, ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಫೈನಲ್ ಪಂದ್ಯಕ್ಕಾಗಿ ಕೆಂಪು ಜೇಡಿಮಣ್ಣಿನಿಂದ ವಿಶೇಷವಾಗಿ ಸಿದ್
Bigg Boss Kannada 12: ಬಿಗ್ಬಾಸ್ ಇಂದಾಗಿ ಜನಪ್ರಿಯತೆ ಗಳಿಸಿರುವ ಡಾಗ್ ಸತೀಶ್ ಅಲಿಯಾಸ್ ಕ್ಯಾಡಬಾಮ್ ಸತೀಶ್ ಇತ್ತೀಚೆಗಷ್ಟೆ ರಜತ್ ಮತ್ತು ವಿನಯ್ ವಿರುದ್ಧ ದೂರು ನೀಡಿದ್ದರು, ಮಾತ್ರವಲ್ಲದೆ ರಜತ್ ಕಿಶನ್ ಎಂಬುವರು ಸಹ ದೂರು ನೀಡಿದ್ದು
ನೇಪಾಳದ ಇತ್ತೀಚಿನ ಸಾರ್ವತ್ರಿಕ ಚುನಾವಣೆಯಲ್ಲಿ ದೊಡ್ಡ ರಾಜಕೀಯ ಕ್ರಾಂತಿ ನಡೆದಿದೆ. ಮಾಜಿ ಕಾಠ್ಮಂಡು ಮೇಯರ್ ಬಲೇಂದ್ರ ಶಾ ಅವರ ನೂತನ ಆರ್ಎಸ್ಪಿ ಪಕ್ಷ ಭಾರಿ ಮುನ್ನಡೆ ಸಾಧಿಸಿದೆ. ಕಳೆದ 18 ವರ್ಷಗಳ ರಾಜಕೀಯ ಅಸ್ಥಿರತೆಯಿಂದ ಬೇ
ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಿಎಂ
Jana Nayagan: ಕೆವಿಎನ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ಸ್ ಒಟ್ಟಿಗೆ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಿಂದ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಅದಕ್ಕೆ ಮುಂಚೆಯೇ ಕೆವಿಎನ್ ಅವರೇ ನಿರ್ಮಿಸಿರುವ ದಳಪತಿ ವಿಜಯ್ ನಟ
ಚಾಣಕ್ಯರ ಪ್ರಕಾರ, ಒಳ್ಳೆಯ ಜನರ ಸಹವಾಸವು ಒಬ್ಬ ವ್ಯಕ್ತಿಯನ್ನು ಉತ್ತಮನನ್ನಾಗಿ ವ್ಯಕ್ತಿಯಾಗಿ ಪರಿವರ್ತಿಸಿದರೆ, ಕೆಟ್ಟ ಜನರ ಸಹವಾಸವು ವ್ಯಕ್ತಿಯ ಭವಿಷ್ಯವನ್ನೇ ಹಾಳುಮಾಡುತ್ತದೆ. ಆದ್ದರಿಂದ, ಶತ್ರುಗಳಿಗಿಂತಲೂ ತುಂಬಾನೇ ಡೇ
ಇತ್ತೀಚೆಗೆ ಪೊಲೀಸ್ ವಿಚಾರಣೆ ಹಾಗು ಸುಳ್ಳು ಕೇಸಿಗೆ ಹೆದರಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚತ್ತಲೇ ಇವೆ. ಅದರಂತೆ ಹುಬ್ಬಳ್ಳಿಯ ರೈತನೋರ್ವ, ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್
T20 World Cup Final 2026 AB de Villiers Prediction: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಎಬಿ ಡಿವಿಲಿಯರ್ಸ್ ಪ್ರಕಾರ, ತವರಿನ ಪರಿಸ್ಥಿತಿಗಳು ಮತ್ತು ಪ್ರಸ್ತುತ ಫಾರ್ಮ್ನಿಂದಾಗಿ ಭಾರತವು ಗೆಲ್ಲುವ ನೆಚ್ಚಿ
ಪ್ರತಿ ವರ್ಷ ಮಾರ್ಚ್ 8 ರಂದು, ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರ ಸಾಧನೆಗಳನ್ನು ಗೌರವಿಸಲು, ಮನೆ ಹಾಗೂ ಸಮಾಜಕ್ಕೆ ಅವರ ಕೊಡುಗೆಗಳನ್ನು ಸ್ಮರಿಸಲು ವಿಶ್ವಾದ್ಯಂತ ಈ ವಿಶೇಷ ದಿನವನ್ನು ಆಚರಿಸಲಾಗುತ
ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮಹಿಳಾ ಸುರಕ್ಷತೆ, ಸಬಲೀಕರಣ ಮತ್ತು ಮಕ್ಕಳಿಗಾಗಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉ
Love Mocktail 3: 2020 ರಲ್ಲಿ ಬಿಡುಗಡೆ ಆದ ‘ಲವ್ ಮಾಕ್ಟೆಲ್’ ಸಿನಿಮಾದ ಕತೆಯನ್ನು ಎಳೆಯುತ್ತಾ, ಹಿಂಜುತ್ತಾ ಇದೀಗ ‘ಲವ್ ಮಾಕ್ಟೆಲ್ 3’ ವರೆಗೂ ಬಂದಿದ್ದು, ಟ್ರೇಲರ್ನಲ್ಲೇ ಡಾರ್ಲಿಂಗ್ ಕೃಷ್ಣ ಅವರು ಹೇಳಿರುವಂತೆ ಇದು ‘ಲವ್ ಮಾಕ್ಟೆಲ್ 3’ ಸಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಅನ್ನು 'ಮಧ್ಯಪ್ರಾಚ್ಯದ ಸೋಲಪ್ಪಿದ ರಾಷ್ಟ್ರ' ಎಂದು ಲೇವಡಿ ಮಾಡಿ, 'ಭೀಕರ ದಾಳಿ' ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ನ ನಿರಂತರ ದಾಳಿಯಿಂದಾಗಿ ಇರಾನ್ ಶರಣಾಗಬೇಕು ಎಂದ
Dhurandhar 2: ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇಂದಿನಿಂದಲೇ ಆರಂಭವಾಗಿದ್ದು, ದೇಶದ ನಾನಾ ನಗರಗಳಲ್ಲಿ ಮಲ್ಟಿಪ್ಲೆಕ್ಸ್ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಹ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಬೆಂಗಳೂರಿನಲ್ಲಂತೂ ಟ
India vs New Zealand Final: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಅಹಮದಾಬಾದ್ನಲ್ಲಿ ಕಾದಾಡಲಿದೆ. ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ತವರಿನ ಟೀಂ ಇಂಡಿಯಾ ಕನಸಿಗೆ ಈ ನಾಲ್ಕು ಕಾಕತಾಳೀಯ ಘಟನೆಗಳು ಪೂರಕವಾಗಿ ನಿ
ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ರಿಫೈನರಿ ಘಟಕಗಳು ಕಚ್ಚಾ ತೈಲ ಕೊರತೆಯಿಂದ ಸ್ಥಗಿತಗೊಂಡಿವೆ ಎಂಬ ಸಾಮಾಜಿಕ ಜಾಲತಾಣದ ವದಂತಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಕಂಪನಿಯು ತನ್ನ ಕಾರ್ಯಾಚರಣ
ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತದ ಇಂಧನ ದಾಸ್ತಾನು ಸುಧಾರಿಸಿದ್ದು, ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹಾರ್ಮುಜ್ ಜಲಸಂಧಿ ಅವಲಂಬನೆ ಕಡಿಮೆ ಮಾಡಿ, ಇಂಧನ ಪೂರೈಕೆಯ
ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ನಡೆದಿವೆ. ಇದೀಗ ಬೆಂಗಳೂರಿನಲ್ಲಿ ನಡೆದ ಈ ಘಟನೆ ಹಲವರನ್ನು ಬೆಚ್ಚಿ ಬೀಳಿಸಿದೆ. ಒಂದು ಸಣ್ಣ ಊಟದ ವಿಚಾರಕ್ಕೆ ಬಾಂಧವ್ಯ ಕಡಿದುಹೋಗಿದೆ. ಜೊತೆಗೆ ಚಿಕ್ಕ
ಮಿಥುನ ರಾಶಿಯವರಿಗೆ 2026ರ ಯುಗಾದಿ ವರ್ಷಫಲದ ಕುರಿತು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿಶ್ಲೇಷಣೆ ನೀಡಿದ್ದಾರೆ. ಈ ವರ್ಷವು ಆರ್ಥಿಕ ಪ್ರಗತಿ, ಉದ್ಯೋಗ ಬದಲಾವಣೆ, ವ್ಯಾಪಾರ ವಿಸ್ತರಣೆ ಮತ್ತು ಕೌಟುಂಬಿಕ ಸೌಖ್ಯವನ್ನು ತರುತ್
Radhika Pandit: ಇಂದು ಸಹ ರಾಜ್ಯದ ನಾನಾ ಕಡೆಗಳಿಂದ ರಾಧಿಕಾ ಪಂಡಿತ್ ಅವರನ್ನು ಭೇಟಿ ಆಗಲು ಅಭಿಮಾನಿಗಳು ಆಗಮಿಸಿದ್ದರು. ರಾಧಿಕಾ ಪಂಡಿತ್ ಸಹ ತಮಗಾಗಿ ಬಂದ ಅಭಿಮಾನಿಗಳನ್ನು ಭೇಟಿ ಆದರು. ಅವರೊಟ್ಟಿಗೆ ಸೆಲ್ಫಿ ತೆಗೆಸಿಕೊಂಡರು. ಅವರು ಪ್ರೀ
Radhika Pandit: ನಟನೆ ಬಿಟ್ಟು ಸಾಕಷ್ಟು ವರ್ಷಗಳಾಗಿದ್ದರೂ ಸಹ ರಾಧಿಕಾ ಪಂಡಿತ್ ಅವರ ಕ್ರೇಜ್ ಅಭಿಮಾನಿಗಳಲ್ಲಿ ಇನ್ನೂ ಕಡಿಮೆ ಆಗಿಲ್ಲ. ಇಂದು ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ರಾಜ್ಯದ ಹಲವು ಮೂಲೆಗಳಿಂದ ಅಭಿಮಾನಿಗಳು ಬಂದು ತಮ್ಮ ಮೆಚ
T20 World Cup 2026 Final: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತವನ್ನು ಎದುರಿಸಲಿರುವ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್, 2023ರ ವಿಶ್ವಕಪ್ನಲ್ಲಿ ಕಮ್ಮಿನ್ಸ್ ಹೇಳಿಕೆ ನೀಡಿದಂತೆ, ಅಭಿಮಾನಿಗಳ ಹೃದಯ ಒಡೆಯಲು ಸಿದ್ಧ ಎಂದಿದ್ದಾರೆ. ಈ
ಡಾ. ಬಸವರಾಜ ಗುರೂಜಿ ಅವರು 2026ರ ಯುಗಾದಿಯ ವೃಷಭ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಈ ವರ್ಷ ಆದಾಯದಲ್ಲಿ ಏರಿಕೆ, ಆರ್ಥಿಕವಾಗಿ ಸುಧಾರಣೆ, ಹೊಸ ಯೋಜನೆಗಳಿಗೆ ಬೆಂಬಲ, ಹಾಗೂ ರಾಜಕೀಯ ಮತ್ತು ವೃತ್ತಿಪರ ಪ್ರಗತಿ ನಿರೀಕ್ಷಿಸಲಾಗಿದ
ಕರ್ನಾಟಕದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಮೊನ್ನೆ ಅಷ್ಟೇ ಅಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗದಗ, ಧಾರವಾಡ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮ
ಮಂಡ್ಯದ ಎರಡು ವರ್ಷದ ಸಾಯಿ ಚಿರಾಗ್ ಎಂಬ ಮಗು ಅಪರೂಪದ ಎಸ್ಎಂಎ (SMA) ಕಾಯಿಲೆಯಿಂದ ಬಳಲುತ್ತಿದೆ. 16 ಕೋಟಿ ರೂ. ಚಿಕಿತ್ಸೆಗೆ ಬೇಕಾಗಿದ್ದು, ಪೋಷಕರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದರು. ಕುಮಾರಸ್ವಾ
Sanju Samson 26 Runs: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ಪ್ರಶಸ್ತಿ ಕದನದಲ್ಲಿ ಸಂಜು ಸ್ಯಾಮ್ಸನ್ ಪ್ರದರ್ಶನವು ಭಾರತದ ಗೆಲುವಿಗೆ ನಿರ್ಣಾಯಕವಾಗಿದೆ. ಸಂಜು 26 ಅಥವಾ ಅದಕ್ಕಿಂತ ಹೆಚ್ಚು ರನ
Women’s Day Gift Ideas: ಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಮಹಿಳೆಯರ ಕಠಿಣ ಪರಿಶ್ರಮ, ಪ್ರೀತಿ ಮತ್ತು ಕೊಡುಗೆಗಳನ್ನು ಗೌರವಿಸುವ ವಿಶೇಷ ಸಂದರ್ಭವಾಗಿದೆ. ಇಂತಹ ಈ ವಿಶೇಷ ದಿನದಂದು
ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಆಲ್ಫಾಬೆಟ್ ಸಿಇಒ ಸುಂದರ್ ಪಿಚೈಗೆ ಮುಂದಿನ ಮೂರು ವರ್ಷಗಳಿಗೆ $692 ಮಿಲಿಯನ್ (₹63,617 ಕೋಟಿ) ಬೃಹತ್ ಸಂಭಾವನೆ ಘೋಷಿಸಿದೆ. ಗೂಗಲ್ ಮಾರುಕಟ್ಟೆ ಮೌಲ್ಯವನ್ನು $3.6 ಟ್ರಿಲಿಯನ್ಗೆ ಹೆಚ್ಚಿಸಿದ ಮತ್
ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಪರಾಭವನಾಮ ಸಂವತ್ಸರ ಮೇಷ ರಾಶಿಯವರಿಗೆ ಬಹಳ ಅನುಕೂಲಕರವಾಗಿದೆ. ಆರ್ಥಿಕವಾಗಿ ಉತ್ತಮವಾಗಿದ್ದು, ಹೊಸ ವ್ಯಾಪಾರ ಮತ್ತು ಆಸ್ತಿ ಯೋಗವಿದೆ. ಆದರೂ ಆರೋಗ್ಯದ ಬಗ್ಗೆ ಎಚ್ಚರಿಕೆ ಹಾಗೂ ಸಂಬಂಧಗಳಲ
ನಂದಿನಿ ಉತ್ಪನ್ನಗಳ ಬೇಡಿಕೆ ಹೆಚ್ಚಳದಿಂದ ಚಿಮುಲ್ 2 ಕೋಟಿ ರೂ. ಲಾಭ ಗಳಿಸಿದೆ. ಈ ಲಾಭವನ್ನು ಚಿಕ್ಕಬಳ್ಳಾಪುರ ರೈತರಿಗೆ ಹಂಚಲು ಮುಂದಾಗಿ, ಮೇ ತಿಂಗಳವರೆಗೆ ಪ್ರತಿ ಲೀಟರ್ ಹಾಲಿಗೆ 1.50 ರೂ. ಹೆಚ್ಚುವರಿ ದರ ನೀಡಲಿದೆ. ಈ ನಿರ್ಧಾರವು ರೈ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆಯಾದ ಕೆಲವೇ ದಿನಗಳಲ್ಲಿ ರಶ್ಮಿಕಾಗೆ 'ಗದ್ದರ್ ಫಿಲ್ಮ್ ಅವಾರ್ಡ್ 2025' ಪ್ರಶಸ್ತಿ ಲಭಿಸಿದೆ. 'ಗರ್ಲ್ಫ್ರೆಂಡ್' ಚಿತ್ರದ ಅತ್ಯುತ್ತಮ ನಟನೆಗಾಗಿ ತೆಲಂಗಾಣ ಸರ್ಕಾರ ನೀಡಿದ ಈ ರಾಜ್
ICC Knockout History India vs New Zealand: 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್ನಲ್ಲಿ ನಡೆಯಲಿದೆ. ಹಾಲಿ ಚಾಂಪಿಯನ್ ಭಾರತಕ್ಕೆ ಇದು ಸತತ ಎರಡನೇ ಪ್ರಶಸ್ತಿ ಗೆಲ್ಲುವ ಅವಕಾಶ. ಆದರೆ, ಐಸಿಸಿ ನಾಕೌಟ್ ಪಂದ್
ತುಮಕೂರಿನಲ್ಲಿ ಗಂಡ ಸತ್ತ ಇಪ್ಪತ್ತೇ ದಿನಕ್ಕೆ ಮತ್ತೊಂದು ಮದುವೆಯಾದವಳ ಕಹಾನಿಯೇ ರಣರೋಚಕವಾಗಿದೆ. ಪೊಲೀಸರ ತನಿಖೆಯಲ್ಲಿ ಒಂದೊಂದೇ ಸ್ಟೋರಿ ಬಯಲಾಗುತ್ತಿದೆ. ಒಬ್ಬೊಬ್ಬರಿಗೆ ಎರಡೆರಡು ಮದ್ವೆ ಕಥೆ ಕೇಳಿ ಪೊಲೀಸರಿಗೂ ಸಹ ತಲೆಕೆ
Movie Ticket: ಚಿತ್ರಮಂದಿರ, ಮಲ್ಟಿಪ್ಲೆಕ್ಸ್ಗಳಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಹಲವು ವರ್ಷಗಳಿಂದಲೂ ವಾದ-ಪ್ರತಿವಾದಗಳು ನಡೆಯುತ್ತಲೇ ಇದ್ದವು. ಸಿನಿಮಾ ಟಿಕೆಟ್ ಖರೀದಿ ಮಾಡಿದಾಗಲೇ ಚಿತ್ರಮಂದಿರದ ಅಥವಾ ಮಲ್ಟಿಪ್ಲೆಕ್ಸ
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ನಡೆದ ಪ್ರತೀಕಾರದ ಕ್ರಮವಾಗಿ ದುಬೈ, ಅಬುಧಾಬಿ ಸೇರಿದ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ-1 ಅಧಿಕಾರಿ ಹೀನಾ ಕೌಸರ್, ರೊಟ್ಟಿ ಅಂಗಡಿ ಲೈಸೆನ್ಸ್ ನೀಡಲು ₹4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1,000 ರೂ. ಪಡೆದು, ಉಳಿದ 3,500 ರೂ. ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನ
ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಶಿವರಾಜ್ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅವರು ಶಿವಣ್ಣನಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟನೆಯನ್ನು ಗುರುತಿಸುವ ಕೆಲ
ಮಂಡ್ಯದ ವಿಸಿ ಫಾರಂನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ 14 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಾರ್ಚ್ 14ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಚಿತ್ರಕೂಟ ಶಾಲೆಯೊಂದರಲ್ಲಿ ನಡೆದ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮುಖ್ಯೋಪಾಧ್ಯಾಯಿನಿ ಮಧು ರೈ ಪುಟ್ಟ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳನ
ಬಹುನಿರೀಕ್ಷಿತ 'ಧುರಂಧರ್ 2' ಸಿನಿಮಾ ಟ್ರೇಲರ್ ಬಿಡುಗಡೆಯಾಗಿ ಅಭಿಮಾನಿಗಳನ್ನು ರಂಜಿಸಿದೆ. ಆ್ಯಕ್ಷನ್ ಪ್ರಿಯರಿಗೆ ಹಬ್ಬವನ್ನೇ ಉಂಟುಮಾಡಿದ ರಣವೀರ್ ಸಿಂಗ್ ಅವರ ಪಾತ್ರ, ಸಿನಿಮಾದ ಬೃಹತ್ ಕಲೆಕ್ಷನ್ ನಿರೀಕ್ಷೆಯನ್ನು ಹುಟ್ಟುಹ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಮತ್ತೊಂದು ಅಂಕಪಟ್ಟಿ ಎಡವಟ್ಟು ಮಾಡಿದೆ. ಬಿಬಿಎ ವಿದ್ಯಾರ್ಥಿಗಳ ಫಲಿತಾಂಶದಲ್ಲಿ 700 ಗರಿಷ್ಠ ಅಂಕಗಳ ಬದಲಿಗೆ 1163 ಅಂಕಗಳನ್ನು ಮುದ್ರಿಸಿರುವುದು ಬೆಳಕಿಗೆ ಬಂದಿದೆ. ಇದು ತಾಂತ್ರ
ಯುಪಿಎಸ್ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್ಸಿ ಪರೀಕ್ಷ
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ವಾಣಿಜ್ಯ ಸಿಲಿಂಡರ್ಗಳ ಬೆಲೆ 115 ರೂಪಾಯಿ ಹೆಚ್ಚಾಗಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ತೀವ್ರ ಹೊಡೆತ ಬಿದ್ದಿದೆ. ಬೆಂಗಳೂರು ಹೋಟೆ
Dhurandha 2 Trailer : ‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಮೊದಲ ಭಾಗಕ್ಕಿಂತಲೂ ಸೀಕ್ವೆಲ್ ಹೆಚ್ಚು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಧುರಂಧರ್’ ಸ
ಮಹಿಳೆಯರಿಗೆ ತವರುಮನೆಯೊಂದಿಗಿನ ಬಾಂಧವ್ಯ ವಿಶೇಷ. ಆದರೆ, ಶಾಸ್ತ್ರಗಳ ಪ್ರಕಾರ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಪ್ರಯಾಣಿಸುವುದು ಅಷ್ಟು ಶ್ರೇಯಸ್ಕರವಲ್ಲ. ಧಾರ್ಮಿಕ, ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ದೃಷ್ಟಿಕೋನ
ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಬೆಂಗಳೂರಿನ ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಿಸಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಲೋಕಾರ್ಪಣೆ ಮಾರ್ಚ್ 8ರ ಭಾನುವಾರ ನಡೆಯಲಿದೆ. ತೆಲುಗು ಚಿತ್ರರಂಗದ ಖ್ಯಾ
ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು.
ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಚ್.ಎಂ.ಡಿ. ನವಾಜ್ ತಮ್ಮ ವಿರುದ್ಧ ಪ್ರಕಟವಾಗಿರುವ ಮಾನಹಾನಿಕರ ಆನ್ಲೈನ್ ಬರಹಗಳನ್ನು ತೆಗೆದುಹಾಕುವಂತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. 2015 ಮತ್ತು 2020ರಲ್ಲಿ ಪ್ರಕಟವಾದ
ಇಸ್ರೇಲ್-ಇರಾನ್ ಯುದ್ಧದ ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತದ ಇಂಧನ ಭದ್ರತೆ ಭದ್ರವಾಗಿದೆ. ಬೃಹತ್ ಕಚ್ಚಾ ತೈಲ ಸಂಗ್ರಹ (250 ಮಿಲಿಯನ್ ಬ್ಯಾರೆಲ್), 40 ದೇಶಗಳಿಗೆ ವಿಸ್ತರಿಸಿದ ಆಮದು ಮೂಲಗಳು, ಉನ್ನತ ಶುದ್ಧೀಕರಣ ಸಾಮರ್ಥ್ಯ ಮತ್
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನಿ ಪ್ರಜೆ ಆಸಿಫ್ ರಾಜಾ ಮರ್ಚೆಂಟ್ ದೋಷಿ ಎಂದು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಹತ್ಯೆಯಾದ ಇರಾನ್
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹವಾಗಿದ್ದು, ಇವರ ಪ್ರೀತಿಗೆ ಕನ್ನಡದ ನಟಿಯೊಬ್ಬರು ನಿಮಿತ್ತರಾಗಿದ್ದಾರೆ. 'ಗೀತ ಗೋವಿಂದಂ' ಸಿನಿಮಾ ರಶ್ಮಿಕಾ-ವಿಜಯ್ ಕೆಮಿಸ್ಟ್ರಿಗೆ ಕಾರಣವಾಯಿತು. ಆದರೆ, ಈ ಚಿತ್ರದ ಆಫರ್ ಮೊದಲ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಕಂಡಿದೆ. ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳವಾಗಿದ್ದು, ಮೈಸೂರು ಹೋಟೆಲ್ ಮಾಲೀಕರಲ್ಲಿ ಆತಂಕ ಮನೆ ಮಾಡಿದೆ. ಪೂರೈಕೆ ವ್ಯತ್ಯಯವೂ ಉ
ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ ಕೊಟ್ಟಿದ್ದಲ್ಲದೆ, ಕುರಿಗಳ ಕತ್ತು ಕುಯ್ದಾಗ ಬರುವ ರಕ್ತವನ್ನು ಅರ್ಚಕ ಹೀರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಅಕ್ಕಿನೇನಿ ನಾಗ ಚೈತನ್ಯ ಮತ್ತು ಶೋಭಿತಾ ಧೂಲಿಪಾಲ ಇತ್ತೀಚೆಗೆ ಪುರಿಯ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಅವರ ವೈವಾಹಿಕ ಜೀವನದ ಆರಂಭದ ನಂತರದ ಮೊದಲ ದೇವಸ್ಥಾನ ಭೇಟಿ ಇದಾಗಿದ್ದು, ಸಾಂಪ್ರದಾಯಿಕ
ಧನ್ವೀರ್ ಹಾಗೂ ಸಂಜನಾ ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ಬಗ್ಗೆ ಟಿವಿ9 ಎಕ್ಸ್ಪೋಸದಲ್ಲಿ ಸಂಜನಾ ಹಾಗೂ ಧನ್ವೀರ್ ಮಾತನಾಡಿದರು. ಅವರು ಚಿತ್ರವನ್ನು ಕೊಂಡಾಡಿದ್ದಾರೆ. ಎಕ್ಸ
ಶಾರುಖ್ ಖಾನ್ 'ಜೈಲರ್ 2' ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ರಜನಿಕಾಂತ್ ಅವರ ಋಣ ತೀರಿಸಿದ್ದಾರೆ. ಶಾರುಖ್ ಅವರ 'ರಾ ಒನ್' ಚಿತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದರು. ಮೋಹನ್ ಲಾಲ್ ಸ್ಟೈಲಿಸ್ಟ್ ಜಿಶಾದ್ ಈ ಮಾಹಿತ
ರಷ್ಯಾದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ ಮನವಿ ಮಾಡಿದ್ದೇವೆ ಎಂದಿರುವ ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್, ಅದರ ಹಿಂದಿರುವ ಕಾರಣವನ್ನೂ ಬಹಿರಂಗಪಡಿಸಿದ್ದಾರೆ. ಇರಾನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆ ಮೇಲಿನ ಒತ್ತಡ ಕಡ
'ಅಮೃತಧಾರೆ' ಧಾರಾವಾಹಿಯಲ್ಲಿ ಕೌಟುಂಬಿಕ ಮೋಸದ ನಂತರ ಗೌತಮ್ ಮಹತ್ವದ ನಿರ್ಧಾರ ಮಾಡಿದ್ದಾನೆ. ಈವರೆಗೂ ಉದ್ಯಮ ಆರಂಭಿಸದ ಗೌತಮ್, ಇದೀಗ ಬ್ರೋಕರ್ ಆ್ಯಪ್ ಸ್ಟಾರ್ಟ್ಅಪ್ ಶುರು ಮಾಡಿದ್ದಾನೆ. ದೀವಾನ್ ಗ್ರೂಪ್ ಎದುರಾಳಿ ಜೊತೆ ಕೈಜೋ
ಶ್ರೀ ಕೃಷ್ಣನಿಗೆ 16 ಸಾವಿರ ಪತ್ನಿಯರು ಎಂಬುದು ವಾಡಿಕೆಯ ಮಾತು. ಆದರೆ ಧರ್ಮಶಾಸ್ತ್ರಗಳ ಪ್ರಕಾರ, ನರಕಾಸುರನು ಬಂಧಿಸಿದ್ದ 16 ಸಾವಿರ ಮಹಿಳೆಯರನ್ನು ಶ್ರೀ ಕೃಷ್ಣನು ರಕ್ಷಿಸಿದನು. ಸಮಾಜದಲ್ಲಿ ಅವರ ಗೌರವ ಕಾಪಾಡಲು ಕೃಷ್ಣನು ತನ್ನ ಹ
LPG Cylinder prices increase: ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಈಗ ನೇರವಾಗಿಯೇ ಭಾರತದ ಮೇಲೆ ತಟ್ಟತೊಡಗಿದೆ. ತೈಲ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ಇತರ ಕಾರಣಗಳಿಂದ ದರ ಏರಿಕೆಯಾಗಿದೆ. ಗೃಹಬಳಕೆಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆ
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಪಾತ್ರಕ್ಕಾಗಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್ 2’ ನಂತರ ಉದ್ದ ಕೂದಲು, ಗಡ್ಡ ಬಿಟ್ಟಿದ್ದ ಯಶ್, ಈಗ ಶಾರ್ಟ್ ಹೇರ್ ಹಾಗೂ ಸಣ್ಣ ಗಡ್ಡದಲ್ಲಿ ಪ್ರೇಕ್ಷಕರ
ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 7ರ ದಿನ ಭವಿಷ್ಯವನ್ನು ವಿವರಿಸಿದ್ದಾರೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಹುಕಾಲ, ಶುಭಕಾಲ, ಮತ್ತು ಹಬ್ಬ ಹರಿ ದಿನಗಳನ್ನು ವಿವರಿಸಿದ್ದಾರೆ. ಮೇ
Daily Horoscope Mach 07: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ ಶನಿವಾರ ಅನ್ಯಾಯದಲ್ಲಿ ಅಸಹಿಷ್ಣುತೆ, ಉನ್ನತ ಸ್ಥಾನಕ್ಕೆ ಪ್ರಯತ್ನ, ತಾಳ್ಮೆ ಕಡಿಮೆ, ಮೆಚ್ಚುಗೆ, ಮನಶ್ಚಾಂಚಲ್ಯ, ರೋಗ ಭ
Daily Numerology March 07: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 07: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 07: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಮಿಮರು ಕಲ್ಲು ತೂರಾಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದು ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದರಿಂದ ಬಾಗಲಕೋಟೆಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಕಿಡಿ ಹಾರುವ ಮುನ್ನವ
India vs New Zealand T20 World Cup 2026 Final: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ 8 ರಂದು ಸಂಜೆ 7 ಗಂಟೆಗೆ ಈ ಐತಿಹಾಸಿಕ ಕದನ ನಡೆಯಲಿದೆ. ಇದು ಉಭಯ ತಂಡಗಳ
ಹಾಸನ ತಾಲೂಕಿನ ರಾಯಪುರದಲ್ಲಿ ಬಾರ್ ಎದುರು ನಿಲ್ಲಿಸಿದ್ದ ಕಾರಿನಲ್ಲಿ ದೊರೆಸ್ವಾಮಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿ, ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವಿಕೋಪ
ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಹೊಸ ಸಂಕಷ್ಟ ಶುರುವಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ. ಡಾಗ್ ಸತೀಶ್ ಜೊತೆ ಸ್ನ
ವಿಜಯಪುರದ ವಿಶೇಷ ನ್ಯಾಯಾಲಯವು ಐದು ವರ್ಷದ ಮಗಳ ಅತ್ಯಾಚಾರ ಪ್ರಕರಣದಲ್ಲಿ ತಂದೆಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಈ ಪ್ರಕರಣದಲ್ಲಿ ಆರೋಪಿ ತಂದೆ ತಪ್ಪಿತಸ್ಥರೆಂದು ಸ
ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ (Su-30MKI) ಯುದ್ಧವಿಮಾನ ನಾಪತ್ತೆಯಾಗಿತ್ತು. ರಡಾರ್ನಿಂದ ಕಣ್ಮರೆಯಾಗಿದ್ದ ಆ ವಿಮಾನ ಅಪಘಾತಕ್ಕೀಡಾಗಿದೆ. ಈ ವೇಳೆ ಅದರಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್ಗಳು ಮೃತಪಟ್ಟಿದ್ದಾರೆ. ಅವರ
ಮನೆಯಲ್ಲಿ ಮುದ್ದಾಗಿ ಸಾಕಿರುವ ನಾಯಿಗಳನ್ನು ಪ್ರತಿನಿತ್ಯ ವಾಕಿಂಗ್ ಕರೆದುಕೊಂಡು ಹೋಗುವುದು, ಅವುಗಳಿಗೆ ಊಟೋಪಚಾರ, ಕಾಳಜಿವಹಿಸುತ್ತಾರೆ. ಅದರಲ್ಲೂ ಮಕ್ಕಳಗಿಂತೂ ಹೆಚ್ಚಾಗಿ ಶ್ವಾನಗಲಿಗೆ ಹೆಚ್ಚನ ಸಮಯ ಕೊಡುತ್ತರೆ. ಆದ್ರೆ ನಾ
T20 World Cup 2026 Final: ಮಾರ್ಚ್ 8, 2026 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಸೆಣಸಲಿವೆ. ಅರಿಜಿತ್ ಸಿಂಗ್, ರಿಕಿ ಮಾರ್ಟಿನ್ ಅವರಿಂದ ಮನರಂಜನೆ ಇರಲಿದೆ.
ಬೀದರ್ನಲ್ಲಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ 252 ಕೋಟಿ ರೂ ಬಾಕಿ ಹಣಕ್ಕಾಗಿ ಪರದಾಡುತ್ತಿದ್ದಾರೆ. ಕಷ್ಟಪಟ್ಟು ಬೆಳೆದ ಕಬ್ಬಿನ ಹಣ ಸಿಗದೆ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಜಿಲ್ಲಾಧಿಕಾರಿ ಕಾರ್ಖಾನೆಗಳಿಗೆ
ಸಿಎಂ ಸಿದ್ದರಾಮಮಯ್ಯ 2026ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಸಲ ಕೂಡ 1 ಕೋಟಿ 32 ಸಾವಿರ ರೂ. ಸಾಲ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ಸಾಲ 8 ಕೋಟಿ 24 ಸಾವಿರಕ್ಕೆ ತಲುಪಿದೆ. ಹೀಗಾಗಿ ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯರದ್ದು ಸ
ಭಾರತೀಯ ಚಿತ್ರರಂಗದ ಅತಿ ಶ್ರೀಮಂತ ನಟಿಯರ ಪಟ್ಟಿಯಲ್ಲಿ ನಯನತಾರಾ ಅವರ ಹೆಸರು ಕೂಡ ಇದೆ. ದಿನದಿಂದ ದಿನಕ್ಕೆ ಅವರ ಶ್ರೀಮಂತಿಕೆ ಹೆಚ್ಚುತ್ತಲೇ ಇದೆ. ಈಗ ಅವರು ಹೊಸ ಮನೆ ಖರೀದಿಸಿದ್ದಾರೆ. ಚೆನ್ನೈನ ಪ್ರತಿಷ್ಠಿತ ಪೋಯಿಸ್ ಗಾರ್ಡನ್
ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ವೀಡಿಯೊಗಳು ವೈರಲ್ ಆಗುತ್ತಿವೆ. ವಿಶೇಷವಾಗಿ, ಹಸುಗಳ ಮೇಲಿನ ಕ್ರೌರ್ಯವನ್ನು ಚಿತ್ರಿಸುವ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅನೇಕ ಜನರು ಹಸುಗಳನ್ನು ಉಳಿಸ

23 C