SENSEX
NIFTY
GOLD
USD/INR

Weather

24    C

ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು

ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ನಿನ್ನೆಯೇ (ಜನವರಿ 19) ದಂಪತಿ ಸಾವನ್ನಪ್ಪಿದ್ದು, ಇಂದು (ಜನವರಿ 20) ಬೆಳಕಿಗೆ ಬಂದಿದೆ. ಇನ್ನು ಮಾಹಿತಿ ತಿಳಿ

20 Jan 2026 7:57 pm
ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್​​ಗಳ ಅಂದ

ವಾಯುವ್ಯ ಸಾರಿಗೆ ಸಂಸ್ಥೆಯು ಆದಾಯಕ್ಕಾಗಿ ಧಾರವಾಡ-ಬೆಳಗಾವಿ ಬಸ್‌ಗಳಿಗೆ ಕಪ್ಪು ಜಾಹೀರಾತು ಸ್ಟಿಕ್ಕರ್‌ಗಳನ್ನು ಅಂಟಿಸಿ ವಿರೂಪಗೊಳಿಸಿದೆ. ಇದರಿಂದ ಬಸ್‌ಗಳ ಸೌಂದರ್ಯ ಕೆಟ್ಟು, ರಾತ್ರಿ ಕಾಣಿಸದೆ ಅಪಘಾತ ಭೀತಿ ಹೆಚ್ಚಿದೆ. ಸಾ

20 Jan 2026 7:55 pm
ಬಾಯಲ್ಲಿ ಪದೇ ಪದೇ ಹುಣ್ಣಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಗಟ್ಟಲು ಈ ಸಿಂಪಲ್ ಟ್ರಿಕ್ಸ್ ಪಾಲಿಸಿ

ಬಾಯಿ ಹುಣ್ಣುಗಳಿಗೆ ಹಲವು ಕಾರಣಗಳಿವೆ. ಸೋಂಕುಗಳಿಂದ ಹಿಡಿದು ಜೀರ್ಣಕಾರಿ ಸಮಸ್ಯೆಗಳವರೆಗೆ. ಆದರೆ ಅವು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದರೆ, ಅದು ಎಚ್ಚರಿಕೆಯ ಸಂಕೇತವಾಗಿರಬಹುದು. ಹೌದು, ನಿರಂತರವಾಗಿ ಬಾಯಿಯಲ್ಲಿ ಹುಣ್ಣುಗಳ

20 Jan 2026 7:52 pm
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು

Bigg Boss Kannada: ಟಿವಿ9 ಜೊತೆಗೆ ಮಾತನಾಡಿರುವ ಕಾವ್ಯಾ, ಬಿಗ್​​ಬಾಸ್​​ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಗಿಲ್ಲಿ ಜೊತೆಗಿನ ಗೆಳೆತನ, ಅಚ್ಚರಿ ರೀತಿ ರಕ್ಷಿತಾ ರನ್ನರ್ ಅಪ್ ಆಗಿದ್ದು, ಇವುಗಳ ಜೊತೆಗೆ ಬಿಗ್​​ಬಾಸ್​​ಗಾಗಿ ತಾವು ಪಡೆದ

20 Jan 2026 7:25 pm
ವಿದ್ಯಾರ್ಥಿನಿಯನ್ನ ಬೆನ್ನಟ್ಟಿ ಬಂದ ಆಸಾಮಿ: ಆಗಂತುಕನಿಂದ ಬಾಲಕಿ ಗ್ರೇಟ್ ಎಸ್ಕೇಪ್

ಹಾಸನದಲ್ಲಿ ನಡೆದಿರುವ ಬೆಚ್ಚಿಬೀಳಿಸುವ ಘಟನೆಯೊಂದು ಸದ್ಯ ರಾಜ್ಯದ ಪೋಷಕರಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಶಾಲಾ ಬಾಲಕಿಯನ್ನ ಓರ್ವ ಕಿಡಿಗೇಡಿ ಹಿಂಬಾಲಿಸಿಲಕೊಂಡು ಬಂದು ಆತಂಕ ಸೃಷ್ಟಿಸಿದ್ದಾನೆ. ಓಡಿ ಹೋಗಿ ಮನೆ ಸೇರಿಕೊಳ್ಳುವ

20 Jan 2026 6:58 pm
ಚಿಕ್ಕಮಗಳೂರು ಕೋರ್ಟ್​​​ನಲ್ಲಿ ಗಣಪತಿ ದೇಗುಲಕ್ಕೆ ವಿರೋಧ: 1970ರಲ್ಲಿ ಬಂದ ವಿಘ್ನನಿವಾರಕನಿಗೆ ವಿಘ್ನ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೊಸ ವಿವಾದವೊಂದು ಬೆಳಕಿಗೆ ಬಂದಿದೆ. ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗಣಪತಿ ದೇವಾಲಯ ನಿರ್ಮಾಣಕ್ಕೆ ದಲಿತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಕೋರ್ಟ್​ ಆವರ

20 Jan 2026 6:50 pm
ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಶವ ಹೊರತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ; ಕಾರಣ ಇಲ್ಲಿದೆ

ಜೆಡಿಎಸ್ ನಾಯಕಿ ಪುತ್ರನ ಕಿರುಕುಳದಿಂದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಗಳ ಮೇಲೆ ಅತ್ಯಾಚಾರ ನಡೆಸಿ ಆತ್ಮಹತ್ಯೆಗೆ ಪ್ರಚೋದಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿ, ಮರು ಪೋಸ್ಟ್‌ಮಾರ್ಟಮ್‌ಗೆ ಆಗ

20 Jan 2026 6:34 pm
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ

Bigg Boss Kannada 12: ಬಿಗ್​​ಬಾಸ್ ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎ

20 Jan 2026 6:20 pm
ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡದಲ್ಲಿ ಕಾರ್ಯಾಚರಣೆ ವೇಳೆ ಸಿಕ್ಕ ಮಾನವರ 7 ಅಸ್ಥಿಪಂಜರಗಳ ರಹಸ್ಯ ಭೇದಿಸಲು ಎಸ್​ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಸಿಕ್ಕ 7 ಅಸ್ಥಿಪಂ

20 Jan 2026 5:49 pm
ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ಕೇಸ್​​​​: ಸರ್ಕಾರದ ಮುಂದಿರುವ ಸವಾಲುಗಳೇನು?

ಕಚೇರಿಯಲ್ಲಿಯೇ ಮಹಿಳೆಯೋರ್ವರ ಜೊತೆಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆದ ನಂತರ ಡಿಜಿಪಿ ರಾಮಚಂದ್ರ ರಾವ್​​ರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರವೇನೋ ಆದೇಶಿಸಿದೆ. ಈ ಘಟನೆಯು ಕರ್ನಾಟಕ ಪೊಲೀಸ್ ಇಲಾಖೆಗೆ ಮುಜುಗರ ತಂದಿ

20 Jan 2026 5:46 pm
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?

Rakshita Shetty: ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್

20 Jan 2026 5:44 pm
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್​​​​​ ವಂಡರ್‌ಫುಲ್‌ ಎಂದ ಜಪಾನಿನ ವ್ಯಕ್ತಿ!

ಬೆಂಗಳೂರಿನ ವೈವಿಧ್ಯಮಯ ಆಹಾರ ಸಂಸ್ಕೃತಿಯನ್ನು ಜಪಾನಿ ಕಂಟೆಂಟ್ ಕ್ರಿಯೇಟರ್ ಶೋ ಟೇಕಿ ಮೆಚ್ಚಿಕೊಂಡಿದ್ದಾರೆ. ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ ಅವರು, ತಮ್ಮ ದೇಶದ ಆಹಾರದ ಬದಲು ಕರ್ನಾಟಕ ಶೈಲಿಯ ರಾಗಿ ಮುದ್ದೆ ಊಟವನ್ನು ಕೇಳಿ

20 Jan 2026 5:44 pm
Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ

ದೈಹಿಕವಾಗಿ ಬಲಶಾಲಿಯಾಗಿರುವಂತೆ ಮಾನಸಿಕವಾಗಿ ಬಲಿಷ್ಠರಾಗಿರುವುದು ಸಹ ಮುಖ್ಯ. ದೈಹಿಕವಾಗಿ ಬಲಿಷ್ಠವಾಗಿರಲು ದೈಹಿಕ ಚಟುವಟಿಕೆಗಳನ್ನು ಅಭ್ಯಾಸ ಮಾಡುತ್ತೇವೆ, ಆರೋಗ್ಯಕರ ಆಹಾರವನ್ನು ಸೇವನೆ ಮಾಡುತ್ತೇವೆ. ಆದರೆ ಮಾನಸಿಕವಾಗ

20 Jan 2026 5:38 pm
‘ಹ್ಯಾಟ್ರಿಕ್ ಹೀರೋ’ ಜೊತೆ ನಟಿಸಲಿದ್ದಾರೆ ಶ್ರೀಲೀಲಾ

Pradeep Ranganathan: ಕನ್ನಡದ ನಟಿ ಶ್ರೀಲೀಲಾ, ಟಾಲಿವುಡ್​​ನ ಟಾಪ್ ನಟಿಯಾದ ಬಳಿಕ ಇದೀಗ ಬಾಲಿವುಡ್​ ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದೂ ಎರಡೂ ಕಡೆ ಒಂದರ ಹಿಂದೊಂದು ದೊಡ್ಡ ಸಿನಿಮಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗ

20 Jan 2026 5:33 pm
ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಶೋಗೆ ಬರುವುದಕ್ಕೂ ಮೊದಲೇ ಮುಂಬೈನಲ್ಲಿ ಮನೆ ಖರೀದಿಸಿದ್ದರು. ಚಿಕ್ಕ ವಯಸ್ಸಲ್ಲಿ ಅದು ಹೇಗೆ ಸಾಧ್ಯ ಆಯ್ತು ಎಂಬುದನ್ನು ಅವರು ಟಿವಿ9 ಸಂದರ್ಶನದಲ್ಲಿ ವಿವರಿಸಿದ್ದಾರೆ. ಡೌನ್ ಪೇಮೆಂಟ್ ಮಾಡಿ

20 Jan 2026 5:19 pm
ಮೂತ್ರ ವಿಸರ್ಜನೆ ಮಾಡುವಾಗ ಅತಿಯಾಗಿ ನೊರೆ ಬರುವುದು ನಿರ್ಜಲೀಕರಣವೇ ಅಥವಾ ಮಧುಮೇಹದ ಸಂಕೇತವೇ ತಿಳಿದುಕೊಳ್ಳಿ

ಮೂತ್ರ ವಿಸರ್ಜನೆ ಮಾಡುವಾಗ ಮೂತ್ರದಲ್ಲಿ ನೊರೆ ಕಾಣಿಸಿಕೊಂಡಲ್ಲಿ ಅದನ್ನು ಹಗುರವಾಗಿ ಪರಿಗಣಿಸಬೇಡಿ. ಸಾಮಾನ್ಯವಾಗಿ ಒತ್ತಡದಲ್ಲಿದ್ದಾಗ ಮೂತ್ರ ವಿಸರ್ಜಿಸುವಾಗ ಕೆಲವು ಸೆಕೆಂಡು ನೊರೆ ಬಂದು ಕಣ್ಮರೆಯಾಗುತ್ತಿದ್ದರೆ, ಅದು ಚ

20 Jan 2026 5:16 pm
ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ

ರಾಯಚೂರಿನ ಹಲವೆಡೆ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲೂ ದಂಧೆಕೋರರಿಂದ ದೇವದುರ್ಗ ತಾಲೂಕಿನಲ್ಲಿ ಕೃಷ್ಣಾ ನದಿಯನ್ನು ಬಗೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ಅವರು ಮ

20 Jan 2026 5:03 pm
Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ

ಇಲಾನ್ ಮಸ್ಕ್ ಅವರ ಟೆಸ್ಲಾ ಭಾರತೀಯ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ನೀಡುತ್ತಿದೆ. ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಆರಂಭಿಸಿದ್ದು, 8 ಪ್ರಮುಖ ನಗರಗಳಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು

20 Jan 2026 4:43 pm
ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು: ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು!

ಬಹು ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಆರ್ಥಿಕ ಹಾಗೂ ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸದ ಕಾರಣ ಮತ್ತು ಕಡಿಮೆ ಬೇಡಿಕೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ

20 Jan 2026 4:34 pm
Oxfam Report: ವಿಶ್ವದ 400 ಕೋಟಿ ಜನರದ್ದಕ್ಕೆ ಸಮ ಈ 12 ಮಂದಿಯ ಶ್ರೀಮಂತಿಕೆ

Billionaires count crosses 3,000: 2025ರಲ್ಲಿ ಜಗತ್ತಿನಾದ್ಯಂತ ಬಿಲಿಯನೇರ್​ಗಳ ಸಂಖ್ಯೆ 3,000 ದಾಟಿದೆ. ಶತಕೋಟ್ಯಾಧಿಪತಿಗಳ ಸಂಖ್ಯೆ ಅತಿಹೆಚ್ಚು ಹೆಚ್ಚಳ ಆಗಿರುವುದು ಅಮೆರಿಕದಲ್ಲಿ. ಆಕ್ಸ್​ಫ್ಯಾಮ್ ವರದಿ ಪ್ರಕಾರ ವಿಶ್ವದ ಟಾಪ್-12 ಶ್ರೀಮಂತರ ಬಳಿ ಇರು

20 Jan 2026 4:29 pm
Bengaluru: ಜಿಬಿಎ ಅಧಿಕಾರಿ ಮೇಲೆ ಗುತ್ತಗೆದಾರನಿಂದ ದರ್ಪ, ಅವಾಚ್ಯ ಪದಗಳಿಂದ ನಿಂದನೆ

ಬೆಂಗಳೂರಿನಲ್ಲಿ ಜಿಬಿಎ ಮಹಿಳಾ ಅಧಿಕಾರಿಗೆ ಗುತ್ತಿಗೆದಾರನೋರ್ವ ಬೆದರಿಕೆ ಹಾಕಿ, ನಿಂದಿಸಿರುವ ಘಟನೆ ನಡೆದಿದೆ. ಟೆಂಡರ್ ಫೈಲ್ ವಿಚಾರವಾಗಿ ಧಮ್ಕಿ ಹಾಕಿ, ದಾಖಲೆಗಳನ್ನು ಹರಿದುಹಾಕಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಪ

20 Jan 2026 4:24 pm
ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು: ರಾಜೀವ್ ಗೌಡಗೆ ಕೋರ್ಟ್ ತರಾಟೆ

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ FIR ರದ್ದತಿಗೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ಮಾಡಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ರಾ

20 Jan 2026 4:23 pm
Video: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ

ಪ್ರಾಣಿ ಸಾಮ್ರಾಜ್ಯದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ದೃಶ್ಯಗಳು ಬಹುಬೇಗನೆ ನೆಟ್ಟಿಗರ ಮನಸ್ಸನ್ನು ಗೆಲ್ಲುತ್ತವೆ. ಇದೀಗ ಈ ದೃಶ್ಯವು ಆನೆ ಹಾಗೂ ಶ್ವಾನದ ಕಿತ್ತಾಟದ್ದಾಗಿದೆ. ತನಗೆ ಬೊಗಳಿ

20 Jan 2026 3:58 pm
ಬಿಗ್ ಬಾಸ್: ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ

ಗಿಲ್ಲಿ ನಟ ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಜೊತೆ ಕಾವ್ಯಾ ಶೈವ ತುಂಬ ಕ್ಲೋಸ್ ಆಗಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಕಾವ್

20 Jan 2026 3:56 pm
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಈ ಸಿಂಪಲ್‌ ಟ್ರಿಕ್‌ ಪಾಲಿಸಿ

ಬೈಕ್‌, ಸ್ಕೂಟಿ ಮತ್ತು ಆಟೋದಲ್ಲಿ ಪ್ರಯಾಣಿಸುವಾಗ ಬಲವಾದ ಮತ್ತು ತಂಪಾದ ಗಾಳಿಯು ನೇರವಾಗಿ ದೇಹಕ್ಕೆ ಬಡಿದು ಸಿಕ್ಕಾಪಟ್ಟೆ ಚಳಿಯಾಗಿ ಕೈಕಾಲುಗಳು ಮರಗಟ್ಟಿದಂತಾಗುತ್ತದೆ. ದ್ವಿಚಕ್ರ ವಾಹನದಲ್ಲಿ ಪ್ರತಿದಿನ ಕಾಲೇಜು ಅಥವಾ ಕೆಲ

20 Jan 2026 3:52 pm
ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು?

Pooja Hegde: ಪೂಜಾ ಹೆಗ್ಡೆಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮಾಡುವಾಗ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ನಟರೊಬ್ಬರು ನನಗಾಗಿ ಮೀಸಲಿದ್ದ ಕ್ಯಾರಾವ್ಯಾನ್ ಒಳಕ್

20 Jan 2026 3:40 pm
ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ

ಗದಗ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮೇಲಾಧಿಕಾರಿಗಳ ಕಿರುಕುಳ ಹಾಗೂ ವೇತನ ತಡೆಹಿಡಿದಿರುವುದಕ್ಕೆ ಬೇಸತ್ತು ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಮಾನಸಿಕ ಹಿಂಸೆ ಮತ್ತು ಆರ್ಥಿಕ ಸಂಕಷ್ಟದಿಂದ ಜೀವನ

20 Jan 2026 3:39 pm
ಜಯತೀರ್ಥ ಮೆಚ್ಚಿದ ‘ವಿಕಲ್ಪ’ ಸಿನಿಮಾ ಟ್ರೇಲರ್; ಜನವರಿ 30ಕ್ಕೆ ಚಿತ್ರ ರಿಲೀಸ್

ಜನವರಿ 30ರಂದು ಬಿಡುಗಡೆ ಆಗಲಿರುವ ‘ವಿಕಲ್ಪ’ ಸಿನಿಮಾದ ಟ್ರೇಲರ್ ಡಿಫರೆಂಟ್ ಆಗಿದೆ. ಪೃಥ್ವಿರಾಜ್‌ ಪಾಟೀಲ್‌, ನಾಗಶ್ರೀ ಹೆಬ್ಬಾರ್‌, ಹರಿಣಿ ಶ್ರೀಕಾಂತ್‌ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪೋಸ್ಟ್‌ ಟ್ರಾಮಾಟಿಕ್‌ ಸ

20 Jan 2026 3:36 pm
ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್​​ ಶಾಕ್: ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್

Cervical Cancer in Rural Karnataka: ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿ ಇದು ಹೆಚ್ಚಾಗಿದೆ. ಅರಿವಿನ ಕೊರತೆ, ತಡವಾದ ರೋಗನಿರ್ಣಯ, ಮತ್ತು ನೈರ್ಮಲ್ಯದ ಕೊರತೆಯು ಇದಕ್ಕೆ ಪ್ರಮುಖ ಕಾರಣ. HPV

20 Jan 2026 3:30 pm
RRB Recruitment 2026: ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ 22,000 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. 10ನೇ ತರಗತಿ ಪಾಸಾದ ಮತ್ತು ITI ಹೊಂದಿರುವ ಅಭ್ಯರ್ಥಿಗಳು ಅರ್ಹರು. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 31 ರಿಂದ ಮಾರ್ಚ್ 2 ರವರೆಗೆ ನಡ

20 Jan 2026 3:30 pm
ಗಾಜಾ ಶಾಂತಿ ಮಂಡಳಿ ಸೇರಲು ನಿರಾಕರಿಸಿದ್ದಕ್ಕೆ ಫ್ರಾನ್ಸ್​​ಗೆ ಶೇ.200ರಷ್ಟು ಸುಂಕದ ಎಚ್ಚರಿಕೆ ಕೊಟ್ಟ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಫ್ರಾನ್ಸ್ ಮೇಲೆ ಕೋಪಗೊಂಡಿದ್ದಾರೆ. ಫ್ರಾನ್ಸ್ ಮೇಲೆ 200 ಪ್ರತಿಶತ ಸುಂಕ ವಿಧಿಸುವುದಾಗಿ ಅವರು ಬೆದರಿಕೆ ಹಾಕಿದ್ದಾರೆ. ಈ ಸುಂಕವನ್ನು ಎರಡು ಫ್ರೆಂಚ್ ಉತ್ಪನ್ನಗಳ ಮೇಲೆ ವಿಧಿಸಬಹುದು, ವ

20 Jan 2026 3:16 pm
ಮೂವರು ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

India vs New Zealand: ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಸೋತಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗಾಗಿ ಸಜ್ಜಾಗಿದೆ. ನಾಗ್​ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​

20 Jan 2026 3:11 pm
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ತಕ್ಷ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ವೀರಶೈವ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಚಿವ ಈಶ್ವರ್

20 Jan 2026 3:08 pm
ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ

ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯ ಕುರಿತು NGT ಮಹತ್ವದ ಆದೇಶ ನೀಡಿದೆ. ದೇವಸ್ಥಾನದ ಸುತ್ತಲಿನ ವಾಣಿಜ್ಯ ಕಟ್ಟಡಗಳಿಂದ ಹರಿಯುವ ಕಲುಷಿತ ನೀರು ನದಿಯನ್ನು ಹಾಳುಮಾಡುತ್ತಿದೆ. NGT ಉಡುಪಿ ಜಿಲ್ಲಾಧಿಕಾರಿ ಮತ್ತು KUWSDBಗೆ ಸಮಗ್ರ ವರದಿ

20 Jan 2026 3:08 pm
‘ವೋಟ್​​​ ನಂಬರ್ ಆಚೆ ಬಂದ್ರೆ ನಾನೇ ವಿನ್ನರ್’; ಅಶ್ವಿನಿ ಗೌಡ ನೇರ ಮಾತು

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ಗೆಲುವಿನ ಬಗ್ಗೆ ಅಶ್ವಿನಿ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಜವಾದ ಮತಗಳನ್ನು ಹೊರಹಾಕಿದರೆ ತಾನೇ ವಿನ್ನರ್ ಎಂದು ಅವರು ಪ್ರತಿಪಾದಿಸಿದ್ದಾರೆ. ಗಿಲ್ಲಿ ಬಡವ ಎಂಬ ಸಹಾನುಭೂತಿ

20 Jan 2026 3:01 pm
ನೈಜೀರಿಯಾದಲ್ಲಿ ಕುಳಿತು ಬೆಂಗಳೂರು ಮೂಲದ ವ್ಯಕ್ತಿಗೆ ದೋಖಾ: 2.16 ಕೋಟಿ ರೂ. ಮರಳಿಸಿದ್ದು ಗೋಲ್ಡನ್​​ ಅವರ್​​!

ಬೆಂಗಳೂರಿನಲ್ಲಿ ನಡೆದ 2.16 ಕೋಟಿ ರೂ. ಸೈಬರ್ ವಂಚನೆ ಪ್ರಕರಣದಲ್ಲಿ, ಸಂತ್ರಸ್ತರು 'ಗೋಲ್ಡನ್ ಅವರ್'ನಲ್ಲಿ ದೂರು ನೀಡಿದ ಕಾರಣ ಸಂಪೂರ್ಣ ಹಣ ಮರಳಿ ಸಿಕ್ಕಿದೆ. ನೈಜೀರಿಯಾದಿಂದ ನಡೆದ ಈ ಮೋಸದಲ್ಲಿ, ಸೈಬರ್ ಕ್ರೈಂ ಪೊಲೀಸರು ತ್ವರಿತವಾಗ

20 Jan 2026 2:54 pm
ಶಾಂತಿ ಪುರಸ್ಕಾರ ಇಲ್ಲ, ಶಾಂತಿ ನನ್ನ ಜವಾಬ್ದಾರಿಯಲ್ಲ ಎನ್ನುತ್ತಾ ಗಾಜಾ ಶಾಂತಿ ಮಂಡಳಿ ತೆರೆದ ಟ್ರಂಪ್, 2 ದಿನಗಳಲ್ಲಿ ಕೊಟ್ಟ ಹೇಳಿಕೆಗಳೇನು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ವಿವಾದಾತ್ಮಕ ಹೇಳಿಕೆಗಳು ಮತ್ತು ನಿರ್ಧಾರಗಳ ಕುರಿತ ಸುದ್ದಿ ಇದು. ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿರುವ ನಿರಾಶೆ, ಶಾಂತಿ ಕುರಿತ ಬದಲಾದ ದೃಷ್ಟಿಕೋನ, ಗಾಜಾ ಶಾಂತಿ ಮಂಡಳಿ ರ

20 Jan 2026 2:44 pm
ವಾಹನ ಸವಾರರೇ ಈ ಕಾನೂನಿನ ಬಗ್ಗೆ ಗೊತ್ತಾ?: ನೋ-ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ್ರೆ ಪೊಲೀಸರು ಹೀಗೆ ಮಾಡುವಂತಿಲ್ಲ

ನೋ-ಪಾರ್ಕಿಂಗ್ ನಿಯಮಗಳು ಮತ್ತು ಪೊಲೀಸರ ಅಧಿಕಾರ ಬಗ್ಗೆ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ದಂಡದ ರಸೀದಿ, ವ್ಹೀಲ್ ಕ್ಲ್ಯಾಂಪ್, ಮತ್ತು ವಾಹನ ಟೋಯಿಂಗ್ ಕಾನೂನುಬದ್ಧ ಕ್ರಮಗಳಾಗಿವೆ. ಆದರೆ, ಟೈರ್ ಗಾಳಿ ತ

20 Jan 2026 2:36 pm
ಭಾರತದ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್​ಗೆ ಆಘಾತ

India vs New Zealand: India vs New zealand t20 series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಜನವರಿ 21 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳನ್ನಾಡಲಿದೆ. ಈ ಸರಣಿಯ ಮುಕ್ತಾಯದ ಬೆನ್ನಲ್ಲೇ ಎರಡೂ ತಂಡಗಳು ಟಿ20 ವಿಶ್ವಕಪ್​

20 Jan 2026 2:24 pm
EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು MBA/CA ಪದವಿ ಹೊಂದಿದ್ದು, 21-28 ವಯಸ್ಸಿನವರಾಗಿರಬೇಕು. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ

20 Jan 2026 2:23 pm
ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್​​: ತಲೆಮರೆಸಿಕೊಂಡವನ ಮೇಲಿದೆ 40ಕ್ಕೂ ಹೆಚ್ಚು ಕೇಸ್​!

ಮಂಡ್ಯದ ಅಲಗೂರು ಗ್ರಾಮದಲ್ಲಿ ನಡೆದ ಮನೆಗಳ್ಳತನ ಪ್ರಕರಣ ಸಂಬಂಧ ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 40ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಈತನ ಸಹಚರ, ಮತ್ತೋರ್ವ ಆರೋಪಿಗಾಗಿ ತೀವ್

20 Jan 2026 2:13 pm
Viral: ಬೆಂಗಳೂರಿನಲ್ಲಿ 90 ಲಕ್ಷ ರೂ ಉತ್ತಮ ಸಂಬಳವೇ: ಅನಿವಾಸಿ ಭಾರತೀಯ ಹೀಗೆ ಕೇಳಿದ್ದೇಕೆ?

ಎಷ್ಟೇ ದುಡಿದ್ರು ತಿಂಗಳ ಕೊನೆಯಲ್ಲಿ ಒಂದೇ ಒಂದು ರೂಪಾಯಿ ಉಳಿಯಲ್ಲ, ಉದ್ಯೋಗದಲ್ಲಿರುವ ಅದೆಷ್ಟೋ ಜನರು ಹೇಳುವುದು ಹೀಗಯೇ. ಹೀಗಿರುವಾಗ ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರೊಬ್ಬರು ಬೆಂಗಳೂರಿಗೆ ಮರಳಲು ಮುಂದಾಗಿದ್

20 Jan 2026 2:03 pm
ಚಿರಂಜೀವಿ ಕ್ರೇಜ್: ಒಂದೇ ಕುಟುಂಬದ 140 ಮಂದಿಯಿಂದ ಸಿನಿಮಾ ವೀಕ್ಷಣೆ

Megastar Chiranjeevi: ಚಿರಂಜೀವಿ ನಟಿಸಿದ ಸಿನಿಮಾಗಳು ಒಂದರ ಹಿಂದೊಂದರಂತೆ ಫ್ಲಾಪ್ ಆಗಿದ್ದವು. ಚಿರಂಜೀವಿ ಎಂದರೆ ಕಲೆಕ್ಷನ್ ಇಲ್ಲದ ನಟ ಎಂಬ ಅಭಿಪ್ರಾಯ ಹೊಸ ತೆಲುಗು ಸಿನಿಮಾ ವೀಕ್ಷಕರಲ್ಲಿ ಮೂಡಿಬಿಟ್ಟಿತ್ತು. ಆದರೆ ನಿಜಕ್ಕೂ ಚಿರಂಜೀವಿಯ

20 Jan 2026 2:02 pm
ಹಬ್ಬಕ್ಕೆ ಅಮ್ಮ ಸೀರೆ ಕೊಡಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕಿ

ತಾಯಿ ಸೀರೆ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಅಮ್ಮ ಸೀರೆ ಕೊಡಿಸಿಲ್ಲವೆಂದು ಈ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ತಂದೆ ಟೈಲರ್ ಆ

20 Jan 2026 2:02 pm
ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಮೂಲಭೂತ ಹಕ್ಕುಗಳಿಲ್ಲದೆ ಗುಡಿಸಲಲ್ಲಿ ಬದುಕುತ್ತಿದೆ ಹಕ್ಕಿಪಿಕ್ಕಿ ಸಮುದಾಯ

ಬೀದರ್‌ನ ಔರಾದ್‌ನಲ್ಲಿ ಹಕ್ಕಿಪಿಕ್ಕಿ ಅಲೆಮಾರಿ ಸಮುದಾಯವು ದಶಕಗಳಿಂದ ಸೂರುರಹಿತರಾಗಿ ಗುಡಿಸಲುಗಳಲ್ಲಿ ವಾಸಿಸುತ್ತಿದೆ. 50 ವರ್ಷಗಳಿಂದ ಮನೆ, ವಿದ್ಯುತ್, ನೀರು, ಶೌಚಾಲಯವಿಲ್ಲದೆ ಬವಣೆ ಪಡುತ್ತಿದ್ದು, ಮಕ್ಕಳ ಆರೋಗ್ಯ, ಶಿಕ್ಷ

20 Jan 2026 1:57 pm
ಆಧಾರ್ ಕಾರ್ಡ್​ಗೆ ನೀಡಿರುವ ಮೊಬೈಲ್ ನಂಬರ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ವಿಧಾನ

Steps to verify mobile number and email linked to Aadhaar: ವ್ಯಕ್ತಿಯ ಗುರುತಿನ ದಾಖಲೆಯಾದ ಆಧಾರ್ ಕಾರ್ಡ್​ಗೆ ಮೊಬೈಲ್ ನಂಬರ್ ಲಿಂಕ್ ಮಾಡುವ ಅವಕಾಶ ಕೊಡಲಾಗುತ್ತದೆ. ಇದರಿಂದ ಒಟಿಪಿ ಮೂಲಕ ಆಧಾರ್ ದೃಢೀಕರಣ ಪಡೆಯಬಹುದು. ಅಧಾರ್​ಗೆ ಲಿಂಕ್ ಆದ ಮೊಬೈಲ್ ನಂಬರ್ ಮತ

20 Jan 2026 1:41 pm
ಮತ್ತೆ ತಂದೆ ಆಗುತ್ತಿದ್ದಾರೆ ಖ್ಯಾತ ನಿರ್ದೇಶಕ ಅಟ್ಲಿ; ಇಲ್ಲಿವೆ ಫೋಟೋಸ್

ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರು ಫ್ಯಾನ್ಸ್​​ ಬಳಿ ಒಂದು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಅವರು ಎರಡನೇ ಬಾರಿಗೆ ತಂದೆ ಆಗುತ್ತಿದ್ದಾರೆ. ಪ್ರಿಯಾ ಹಾಗೂ ಅಟ್

20 Jan 2026 1:10 pm
ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್!

ಡಿ.ಕೆ. ಸುರೇಶ್ ಅವರು ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ನಿಷ್ಠೆಯನ್ನು ಉಲ್ಲೇಖಿಸಿ, ಅಧಿಕಾರ ಹಂಚಿಕೆ ಕುರಿತು ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಪಂಚಾಯಿತಿ ಚೇರ್ಮನ್‌ ಸ್ಥಾನಗಳ ಉದಾಹರಣೆ ನೀಡಿ, ಆರಂಭದಲ್ಲಿ ಅಧಿಕಾರ ಬೇಡವೆಂದರೂ ಸ

20 Jan 2026 1:08 pm
SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಜನವರಿ 27 ರಿಂದ ಫೆಬ್ರವರಿ 2ರ ವರೆಗೆ ನಡೆಯುವ ದ್ವಿತೀಯ ಪೂರ್ವಸಿದ್ಧತಾ ಪರೀಕ್ಷೆಗಳು ಬೆ

20 Jan 2026 12:55 pm
‘ನಾನು ಇಲ್ಲಿಗೆ ಬಂದು ದೊಡ್ಡ ತಪ್ಪು ಮಾಡಿದೆ’: ಮತಾಂತರಗೊಂಡು ಪಾಕ್​​​ ವ್ಯಕ್ತಿಯನ್ನು ಮದುವೆಯಾಗಿ ಕಣ್ಣೀರು ಹಾಕಿದ ಭಾರತದ ಮಹಿಳೆ

ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಸರಬ್ಜೀತ್ ಕೌರ್ ಭಾರತಕ್ಕೆ ಮರಳಲು ಮೊರೆ ಇಟ್ಟಿದ್ದಾರೆ. ಸಿಖ್ ಯಾತ್ರೆಗೆ ತೆರಳಿದ್ದ ಕೌರ್, ಅಲ್ಲಿ ಮತಾಂತರಗೊಂಡು ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದರು. ಇದೀಗ ಪತಿ ಮತ್ತು ಅತ

20 Jan 2026 12:48 pm
Video:ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ

ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಬಿಜೆಪಿ ಒಂದ

20 Jan 2026 12:45 pm
ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ?

Govt has proposal of joint taxation system for married couples: 2026-27ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಘೋಷಿಸುವ ನಿರೀಕ್ಷೆ ಇದೆ. ಹಿಂದಿನ ವರ್ಷದ ಬಜೆಟ್​ನಲ್ಲಿ ಸಾಕಷ್ಟು ಟ್ಯಾಕ್ಸ್ ತಗ್ಗಿಸಿದ್ದ ಸರ್ಕಾರ ಈ ಬಜೆಟ್​ನಲ

20 Jan 2026 12:42 pm
Shani Transit 2026: ಇಂದು ಉತ್ತರ ಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶ; ಈ ಮೂರು ರಾಶಿಗೆ ಅದೃಷ್ಟ

ಕರ್ಮದ ನ್ಯಾಯಾಧೀಶ ಶನಿ ದೇವರು ಜನವರಿ 20 ರಂದು ಉತ್ತರ ಭಾದ್ರಪದ ನಕ್ಷತ್ರ ಪ್ರವೇಶಿಸಲಿದ್ದಾರೆ. ಈ ಮಹತ್ವದ ಬದಲಾವಣೆಯು ಮಕರ, ಕರ್ಕಾಟಕ ಮತ್ತು ಮಿಥುನ ರಾಶಿಗಳಿಗೆ ಶುಭ ತರಲಿದೆ. ಈ ರಾಶಿಗಳಿಗೆ ಆರ್ಥಿಕ ಲಾಭ, ವೃತ್ತಿ ಪ್ರಗತಿ, ಆತ್ಮ

20 Jan 2026 12:40 pm
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆಯೊಳಗೆ ಹುದುಗಿದ ಪುರಾತನ ದೇವಾಲಯಗಳು ಪತ್ತೆಯಾಗಿವೆ. ಇವು ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದ ದೇಗುಲಗಳಾಗಿವೆ ಎಂದು ಇತಿಹಾಸ ತಜ್ಞರು ಹೇಳಿದ್ದಾರೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿ

20 Jan 2026 12:26 pm
ಹಾಲಿವುಡ್ ಸ್ಟಾರ್ ನಟನಿಗೆ ಭಾರತದ ಈ ನಿರ್ದೇಶಕನೊಟ್ಟಿಗೆ ಕೆಲಸ ಮಾಡುವ ಆಸೆ

Hollywood actor: ಭಾರತೀಯ ಸಿನಿಮಾಗಳನ್ನು ಪಾಶ್ಚಾತ್ಯರು ಕಡೆಗಣಿಸುತ್ತಿದ್ದ ಕಾಲವೊಂದಿತ್ತು. ಈಗ ಪರಿಸ್ಥಿತಿ ಹೇಗಿದೆಯೆಂದರೆ ಹಾಲಿವುಡ್​ನ ಭಾರಿ ದೊಡ್ಡ ಸ್ಟಾರ್ ನಟರುಗಳು ಸಹ ಭಾರತದ ಸಿನಿಮಾಗಳಲ್ಲಿ ಕೆಲಸ ಮಾಡಲು ಕಾತರರಾಗಿದ್ದಾರೆ, ಮ

20 Jan 2026 12:19 pm
ಗೂಡ್ಸ್​​ ವಾಹನದಲ್ಲಿ ಗಾಂಜಾ ಸಾಗಾಟ: ಫಿಲ್ಮಿ ಸ್ಟೈಲ್​​ನಲ್ಲಿ ಖಾಕಿ ರೇಡ್​ ; ಇಬ್ಬರು ಅರೆಸ್ಟ್​​

ದಕ್ಷಿಣ ಕನ್ನಡ ಪೊಲೀಸರು ಡ್ರಗ್ಸ್ ದಂಧೆಕೋರರ ವಿರುದ್ಧ ಬಿರುಸಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 106 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದು, ಪ್ರಕರಣ ಸಂ

20 Jan 2026 12:14 pm
ಬೆಳಗಾವಿ: ಅಪ್ರಾಪ್ತ ಬಾಲಕಿಯ ಕಾಮಿಸಿ ಕಾಟಕೊಡುತ್ತಿದ್ದ ಪೂಜಾರಿ, ಸಂತ್ರಸ್ತೆಯ ತಮ್ಮನಿಂದಲೇ ಭೀಕರ ಕೊಲೆ

ಬೆಳಗಾವಿಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕಾಮಿಸಿ ಕಾಡುತ್ತಿದ್ದ ಪೂಜಾರಿಯೊಬ್ಬನನ್ನು ಸಂತ್ರಸ್ತೆಯ ತಮ್ಮನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸದ್ಯ ಸ್ತಳೀಯರು ನೀಡಿದ ಮಾಹಿತಿ ಮೇರೆಗ

20 Jan 2026 12:06 pm
ಕೋಮು ಸೂಕ್ಷ್ಮ ಉದಯಗಿರಿಯಲ್ಲಿ ಮತ್ತೊಮ್ಮೆ ಹೊತ್ತಿದ ಅಪರಾಧದ ಕಿಡಿ! ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರಿನ ಉದಯಗಿರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಚಾಕು ಇರಿತದ ಕೊಲೆಯು ಜನರನ್ನು ಬೆಚ್ಚಿಬೀಳಿಸಿದೆ. ಕಳೆದ ವರ್ಷ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ಇತ್ತೀಚೆಗೆ ಯುವಕರು ಮಚ್ಚು ಹಿಡಿದು ಓಡಾಡಿದ ಘಟನೆಗಳ ಬೆನ್ನಲ್

20 Jan 2026 11:57 am
ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು

ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆ ದೊಡ್ಡ ಪ್ರಶ್ನೆಯಾಗಿದೆ. ಇತ್ತೀಚೆಗೆ ಆವಲಹಳ್ಳಿ ಅರಣ್ಯದಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಗೆ ಅಪ್ರಾಪ್ತ ಬಾಲಕರು ಲೈಂಗಿಕ ಕಿರು

20 Jan 2026 11:56 am
ಸೌತ್ ಆಫ್ರಿಕಾ ತಂಡಕ್ಕೆ 329 ರನ್​ಗಳ ವಿಶ್ವ ದಾಖಲೆಯ ವಿಜಯ

South Africa Record: ಸೌತ್ ಆಫ್ರಿಕಾ ತಂಡದ ಈ ಅಮೋಘ ಗೆಲುವು ಅಂಡರ್-19 ವಿಶ್ವಕಪ್​ನಲ್ಲಿ ಮೂಡಿಬಂದ 2ನೇ ದಾಖಲೆಯ ವಿಜಯ. ಅಂದರೆ ಕಿರಿಯರ ವಿಶ್ವಕಪ್​ನಲ್ಲಿ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ 2ನೇ ತಂಡವೆಂಬ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ

20 Jan 2026 11:53 am
ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್

ರಾಜಸ್ಥಾನದಲ್ಲಿ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಅಪರಿಚಿತರೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಫೋಟೋಗ್ರಾಫರ್ ಓಂಪ್ರಕಾಶ್ ಬಾಲಕಿ ಮೇಲೆ ಆ್ಯಸಿಡ್ ಎಸೆದಿದ್ದಾನೆ. ಈ ಘಟನೆ ಜೈಪುರದಲ್ಲಿ ನಡೆದಿದ

20 Jan 2026 11:51 am
Vasthu Shastra: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇಡುವ ಮುನ್ನ ಈ ವಾಸ್ತು ನಿಯಮ ತಿಳಿಯಿರಿ

ಮನೆಯಲ್ಲಿ ಶಾಂತಿ, ಸಕಾರಾತ್ಮಕ ಶಕ್ತಿ ಹಾಗೂ ಸಮೃದ್ಧಿಯನ್ನು ತರಲು ಜೋಡಿ ಹಂಸಗಳ ಚಿತ್ರವನ್ನು ಇಡುವುದು ಒಂದು ವಿಶೇಷ ವಿಧಾನ. ವಾಸ್ತು ಶಾಸ್ತ್ರದ ಪ್ರಕಾರ, ಇದು ಲಕ್ಷ್ಮಿಯ ಸ್ವರೂಪವಾಗಿದ್ದು, ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ

20 Jan 2026 11:49 am
‘ಕೆಜಿಎಫ್’ ಸಿನಿಮಾದಿಂದ ದೊಡ್ಡ ಪಾಠ ಕಲಿತ ಪ್ರಭಾಸ್: ಏನದು?

Prabhas movie: ಕಮರ್ಶಿಯಲ್ ಸಿನಿಮಾ ನಿರ್ದೇಶಕರುಗಳಿಗೆ ಒಂದು ಮಾದರಿಯನ್ನು ಹಾಕಿಕೊಟ್ಟ ಸಿನಿಮಾ ‘ಕೆಜಿಎಫ್’. ಅದೇ ಸಿನಿಮಾದ ಸೂತ್ರಗಳ ಇರಿಸಿಕೊಂಡು ಆ ನಂತರ ಹಲವು ಸಿನಿಮಾಗಳು ಬಂದವು. ಸೂಪರ್ ಸ್ಟಾರ್ ನಟರುಗಳು ಸಹ ‘ಕೆಜಿಎಫ್’ ಮೂಲಕ ಸಾ

20 Jan 2026 11:38 am
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್

ಬಿಗ್ ಬಾಸ್ ಮನೆಯಲ್ಲಿ ಹಲವು ದಿನಗಳ ಕಾಲ ಇದ್ದ ಧನುಶ್ ಅವರು ಆರನೇ ಸ್ಥಾನಕ್ಕೆ ಖುಷಿಪಟ್ಟಿದ್ದಾರೆ. ಅವರು ಮೊದಲು ಔಟ್ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ಮೊದಲ ವಾರವೇ ಎಲಿಮಿನೇಟ್ ಆಗಿದ್ದ

20 Jan 2026 11:32 am
Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 3,200 ರೂ ಏರಿಕೆ

Bullion Market 2026 January 20th: ಚಿನ್ನ, ಬೆಳ್ಳಿ ಬೆಲೆಗಳು ನಿನ್ನೆ ಸೋಮವಾರದಂತೆ ಇವತ್ತು ಮಂಗಳವಾರವೂ ಭರ್ಜರಿಯಾಗಿ ಹೆಚ್ಚಿವೆ. ಆಭರಣ ಚಿನ್ನದ ಬೆಲೆ 13,355 ರೂ ಇದ್ದದ್ದು 13,500 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,728 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗ

20 Jan 2026 11:31 am
ರಾಷ್ಟ್ರಗೀತೆಗೆ ಅಗೌರವ, ಈ ವರ್ಷವೂ ಭಾಷಣ ಮಾಡದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ ರವಿ

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ, ಸತತ ಎರಡನೇ ವರ್ಷವೂ ವಿಧಾನಸಭೆ ಅಧಿವೇಶನದಿಂದ ಹೊರನಡೆದಿದ್ದಾರೆ. ತಮಿಳು ಗೀತೆಯ ನಂತರ ರಾಷ್ಟ್ರಗೀತೆ ಹಾಡಬೇಕೆಂಬ ಅವರ ಒತ್ತಾಯ

20 Jan 2026 11:20 am
ಕರ್ನಾಟಕದ ಮಾನ ಗುಜರಾತ್​ನಲ್ಲಿ ಹರಾಜಿಗಿಟ್ಟ ಆರ್​ಟಿಒ ಅಧಿಕಾರಿಗಳು! ಕಾಸು ಕೊಟ್ರೆ ವಾಹನ ತಪಾಸಣೆಯೇ ಮಾಡದೆ ಕೊಡ್ತಾರೆ ಎಫ್​ಸಿ

ಬೆಂಗಳೂರಿನ ಕೋರಮಂಗಲ RTO ಕಚೇರಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ. ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿರುವ ವಾಹನಗಳಿಗೆ, ಯಾವುದೇ ತಪಾಸಣೆ ಇಲ್ಲದೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್‌ಗಳನ್ನು ನ

20 Jan 2026 11:15 am
ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​: KSTDC ವಿಶೇಷ ಪ್ಯಾಕೇಜ್

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಬೆಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ಇದು ರಾಘವೇಂದ್ರ ಸ್ವಾಮಿ ಮತ್ತು ಪಂಚಮುಖಿ ಆಂಜನೇಯ ದೇವಸ್ಥಾನಗಳ ದರ್ಶನವನ್ನು ಒಳಗೊಂಡಿದೆ. ಪ್ರತ

20 Jan 2026 11:04 am
ಅಪಘಾತಕ್ಕೆ ಒಳಗಾದ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿ ಕಾರು; ನಟ ಜಸ್ಟ್ ಪಾರು

ಬಾಲಿವುಡ್ ನಟ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿಯ ಕಾರು ಮುಂಬೈನಲ್ಲಿ ಅಪಘಾತಕ್ಕೀಡಾಗಿದೆ. ವಿದೇಶದಿಂದ ಮರಳುತ್ತಿದ್ದಾಗ, ಮರ್ಸಿಡಿಸ್ ಕಾರು ನಿಯಂತ್ರಣ ಕಳೆದುಕೊಂಡು ಆಟೋ ಮತ್ತು ಭದ್ರತಾ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗ

20 Jan 2026 10:49 am
ಬಾಲ್ಯದ ಗೆಳೆಯನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ

ಮಧ್ಯಪ್ರದೇಶದ ಖಾಂಡ್ವಾದಲ್ಲಿ ಪ್ರೀತಿಯು ಧರ್ಮವನ್ನು ಮೀರಿದ ಘಟನೆ ನಡೆದಿದೆ. ಸಫೀನಾ ಎಂಬ ಮುಸ್ಲಿಂ ಯುವತಿ ತನ್ನ ಬಾಲ್ಯದ ಗೆಳೆಯ ಸಂತ ಕುಮಾರ್ ಠಾಕೂರ್ ಅವರನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊ

20 Jan 2026 10:44 am
Saina Nehwal: ನಿವೃತ್ತಿ ಘೋಷಿಸಿದ ಸೈನಾ ನೆಹ್ವಾಲ್

Saina Nehwal Retirement: ಸೈನಾ ನೆಹ್ವಾಲ್ 2015 ರಲ್ಲಿ ವಿಶ್ವದ ನಂ. 1 ಸ್ಥಾನ ಬ್ಯಾಡ್ಮಿಂಟನ್ ತಾರೆಯಾಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ 2009 ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 2010 ರಲ್ಲಿ ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ

20 Jan 2026 10:30 am
ಪಿಯುಸಿ ಮಕ್ಕಳಿಗೆ ಇನ್ಮುಂದೆ ಸ್ಟಡಿ ಹಾಲಿಡೇ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಶಾಕ್ ನೀಡಿದೆ. ಫಲಿತಾಂಶ ಸುಧಾರಣೆ ದೃಷ್ಟಿಯಿಂದ ಈವರೆಗೆ ನೀಡಲಾಗುತ್ತಿದ್ದ ಸ್ಟಡಿ ಹಾಲಿಡೇ ರದ್ದುಗೊಳಿಸಲಾಗಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ವಿದ

20 Jan 2026 10:19 am
ಪಾಟ್ನಾದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆ

ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ಕತ್ತರಿಸಿದ ರುಂಡ ಪತ್ತೆಯಾಗಿ ತೀವ್ರ ಆತಂಕ ಮೂಡಿಸಿದೆ. ನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಕ್ಕಿದ ಈ ರುಂಡವನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹರಿತ ಆಯುಧದಿಂದ ಕ

20 Jan 2026 10:17 am
‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’; ಗಿಲ್ಲಿ ಗೆಲುವಿಗೆ ಮನಸಾರೆ ಹಾರೈಸಿದ ಕಾವ್ಯಾ

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಮತ್ತು ಗಿಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದರು. ಹೊರಬಂದ ಬಳಿಕ ಕಾವ್ಯಾ, ‘ಜೀರೋದಿಂದ ಹೀರೋ ಆದ ಗಿಲ್ಲಿ ನೀನು ಇದಕ್ಕೆ ಅರ್ಹ’ ಎಂದು ಮನಸಾರೆ ಶುಭ ಹಾರೈಸಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ. ಕಾವ್

20 Jan 2026 10:12 am
ಯಾರು ಈ ರಾಮಚಂದ್ರ ರಾವ್​​? ಕಚೇರಿಯಲ್ಲೇ ರಾಸಲೀಲೆ ಮಾಡಿ ಸಿಕ್ಕಿಬಿದ್ದ ಡಿಜಿಪಿ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ

ಡಿಜಿಪಿ ಕೆ ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆ ಜೊತೆಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಸರ್ಕಾರ ಅವರನ್ನು ಅಮಾನತುಗೊಳಿಸಿದೆ. 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಇವರ ಹೆಸರು ನಟಿ ರನ್

20 Jan 2026 10:04 am
Penguin Awareness Day 2026: ಬದಲಾಗುತ್ತಿರುವ ಹವಾಮಾನದಿಂದಾಗಿ ಪೆಂಗ್ವಿನ್‌ಗಳ ಅಸ್ತಿತ್ವಕ್ಕೆ ಎದುರಾಗಿದೆ ಅಪಾಯ

ವಿಪರೀತ ಜಾಗತಿಕ ತಾಪಮಾನದ ಕಾರಣದಿಂದಾಗಿ ಪೆಂಗ್ವಿನ್‌ಗಳ ಸಂತತಿ ಕ್ಷೀಣಿಸುತ್ತಿದೆ. ಇವುಗಳು ಸಮುದ್ರ ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು, ಈ ಪಕ್ಷಿಯ ಸಂತಾನವನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶದಿಂದ ಪ್ರತಿವರ

20 Jan 2026 10:01 am
ಆಸ್ಟ್ರೇಲಿಯಾದ ಬೀಚ್​ನಲ್ಲಿ ಕೆನಡಾ ಯುವತಿಯ ರಕ್ತಸಿಕ್ತ ಶವ ಪತ್ತೆ, ಡಿಂಗೊ ದಾಳಿ ಶಂಕೆ

ಆಸ್ಟ್ರೇಲಿಯಾದ ಜನಪ್ರಿಯ ಕಗರಿಯಾ ಬೀಚ್‌ನಲ್ಲಿ 19 ವರ್ಷದ ಕೆನಡಾ ಯುವತಿಯ ರಕ್ತಸಿಕ್ತ ಶವ ಪತ್ತೆಯಾಗಿದೆ. ಡಿಂಗೊ ಕಾಡು ನಾಯಿಗಳ ದಾಳಿಯಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು,

20 Jan 2026 9:58 am
ಐರ್ಲೆಂಡ್ ಗ್ರೂಪ್ ಬದಲಿಸಿ…ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ!

T20 World Cup 2026: ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲ ಮೂರು ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿಗದಿಯಾದರೆ, ಕೊನೆಯ ಪಂದ್ಯವನ್ನು ಮುಂಬೈನಲ

20 Jan 2026 9:53 am
ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

ಕಚೇರಿಯಲ್ಲಿ ಮಹಿಳೆಯೊಂದಿಗೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಅವರನ್ನು ಅಮಾನತುಗೊಳಿಸಿದೆ. ಈ ಪ್ರಕರಣದಿಂದ ಸರ್ಕಾರಕ್ಕೆ ಸಾಕಷ್ಟು ಮುಜುಗರ ಉಂಟ

20 Jan 2026 9:20 am
Viral Video: ಒಂದು ರೀಲ್ಸ್​ಗಾಗಿ ಜನ ಏನೆಲ್ಲಾ ಮಾಡ್ತಾರೆ, ಚಲಿಸುತ್ತಿರುವ ಟ್ರಕ್​ನಡಿ ಬೈಕ್ ಓಡಿಸಿದ ವ್ಯಕ್ತಿ

ಕೇವಲ ರೀಲ್ಸ್​ಗಾಗಿ ವ್ಯಕ್ತಿಯೊಬ್ಬ ಅಪಾಯಕಾರ ಸಾಹಸ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇಂದಿನ ವೇಗದ ಮತ್ತು ನಿರಂತರವಾಗಿ ಬದಲಾಗುತ್ತಿರುವ ಜೀವನಶೈಲಿಯಲ್ಲಿ, ಪ್ರತಿಯೊಬ್ಬರೂ ತನ್ನನ್ನು ಎಲ್ಲರೂ ಗುರುತಿಸಬೇಕು ಎನ್ನುವ ಹಪಹಪಿ

20 Jan 2026 9:14 am
ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ

2019ರ ಬ್ಲಾಕ್‌ಬಸ್ಟರ್ ‘ಕೈದಿ’ ಚಿತ್ರದ ಸೀಕ್ವೆಲ್ ‘ಕೈದಿ 2’ ಏಳು ವರ್ಷಗಳಾದರೂ ಸೆಟ್ಟೇರಿಲ್ಲ. ನಿರ್ದೇಶಕ ಲೋಕೇಶ್ ಕನಕರಾಜ್ ಅವರ 75 ಕೋಟಿ ಸಂಭಾವನೆಯ ಬೇಡಿಕೆ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ನಿರ್ಮಾಪಕರು ಭಾರಿ ಬಜೆಟ್ ಬಗ್ಗೆ

20 Jan 2026 9:03 am
ಶಮರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

ED Raid: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ಬೆಳ್ಳಂಬೆಳಗ್ಗೆ ಕರ್ನಾಟಕದ ಬೆಂಗಳೂರು, ಬಳ್ಳಾರಿ ಮತ್ತು ಕೇರಳದ ತಿರುವನಂತಪುರ ಸೇರಿದಂತೆ ವಿವಿಧ

20 Jan 2026 9:02 am
VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ

ಅಂಡರ್-19 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಯುವ ಆಟಗಾರ ಅಹ್ಮದ್ ಹುಸೇನ್ ಹಿಡಿದ ಕ್ಯಾಚ್​ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಸ್ಕಾಟ್ಲೆಂಡ್ ಬ್ಯಾಟ್ಸ್‌ಮನ್ ಮನು ಸಾರಸ್ವತ್, ಪಾಕ್ ಬೌಲರ

20 Jan 2026 8:58 am
ಗದಗ: ಮನೆ ಮುಂದೆ ಹಾರ್ನ್​ ಹೊಡೆದಿಕ್ಕೆ ನಡೆಯಿತು ರಕ್ತಪಾತ! ಗಂಭೀರ ಸ್ಥಿತಿಯಲ್ಲಿ ತಂದೆ-ಮಗ

ಗದಗ ಜಿಲ್ಲೆಯ ಅಡವಿ ಸೋಮಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಲಾಗಿದ್ದು, ಗದಗ ಜಿಮ್ಸ್‌ಗೆ ದಾಖಲಿಸಲಾಗಿದೆ. ಕುಟುಂಬಗಳ ನಡುವೆ ಹಿಂದಿನ ವೈಷಮ್ಯವಿದ್ದು, ಅದೇ ದ್ವೇಷಕ್ಕೆ

20 Jan 2026 8:53 am
‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಸೀಸನ್ ಚಪ್ಪಾಳೆ ಬದಲಿಸಿದ ಬಗ್ಗೆ ಧ್ರುವಂತ್ ಮಾತು

Dhruvanth About Season Chappale: ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಧ್ರುವಂತ್ ಅವರು ಈಗ ಮೊದಲ ಬಾರಿಗೆ ಮಾತನಾಡಿದ್ದಾರೆ. ಅವರು ಬಿಗ್ ಬಾಸ್ ಅಲ್ಲಿ ಮಧ್ಯವಾರವೇ ಹೊರ ಹೋಗಿದ್ದರು. ಈ ಕಾರಣದಿಂದ ಅವರು ಮಾತಿಗೆ ಸಿಕ್ಕಿರಲಿಲ್ಲ. ಆ ಬಗ್ಗೆ ಅವರು ಏನ್

20 Jan 2026 8:32 am
ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಒಂದೇ ಒಂದು ಸೋಲು ಕಾಣದೇ 10 ಅಂಕಗಳನ್ನು ಪಡೆದಿರುವ ಏಕೈಕ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಈ 10 ಅಂಕಗಳೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನ

20 Jan 2026 8:23 am
Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ

ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು

20 Jan 2026 8:11 am
ಹಿಂದೂ ಆಗಿದ್ದ ಎಆರ್​ ರೆಹಮಾನ್ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೇಕೆ ಗೊತ್ತೇ?

ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಮೂಲತಃ ಹಿಂದೂ ಧರ್ಮದ ದಿಲೀಪ್ ಕುಮಾರ್. 23ನೇ ವಯಸ್ಸಿನಲ್ಲಿ ಕುಟುಂಬದೊಂದಿಗೆ ಇಸ್ಲಾಂಗೆ ಮತಾಂತರಗೊಂಡರು. ತಂದೆಯ ನಿಧನದ ನಂತರ ಆರ್ಥಿಕ ಸಂಕಷ್ಟ ಎದುರಿಸಿದ ಕುಟುಂಬಕ್ಕೆ ಸೂಫಿ

20 Jan 2026 8:09 am
Bengaluru Air Quality: ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ

ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಿಸಿರುವಂತೆ ಕಂಡಿತ್ತು. ಆದರೆ ಇಂದೂ ಗಾಳಿಯ ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೇ ಇದ್ದು, ಹೀಗೆ ಮುಂದುವರೆದರೆ ಈ ವರ್ಷವೂ

20 Jan 2026 8:07 am
ಬಸ್​ಗಳಲ್ಲೂ ವಿಮಾನದ ಗಗನಸಖಿಯರ ರೀತಿ ಸಂದೇಶ! ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಹೊಸ ನಿಯಮ

ಕಳೆದ ತಿಂಗಳು ಚಿತ್ರದುರ್ಗದ ಹಿರಿಯೂರಿನ ಬಳಿ ಖಾಸಗಿ ಬಸ್ ಅಗ್ನಿ ದುರಂತಕ್ಕೀಡಾದ ನಂತರ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ, ಖಾಸಗಿ ಬಸ್​ಗಳಿಗೆ ಕೆಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಅಲ್ಲದೆ, ಅವುಗಳನ್ನು ಅನ

20 Jan 2026 8:02 am