SENSEX
NIFTY
GOLD
USD/INR

Weather

24    C

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ, ಬಂಧನ ಭೀತಿ

ಬಿಜೆಪಿ ನಾಯಕ ಭೈರತಿ ಬಸವರಾಜುಗೆ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇದೀಗ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಕರ್ನಾಟಕ ಹೈಕೋ

19 Dec 2025 1:55 pm
ಎಕ್ಸ್​ನಲ್ಲಿ ಮೋದಿಗೆ ಇಲ್ಲ ಸರಿಸಾಟಿ; ಒಂದು ತಿಂಗಳ ಅತಿ ಮೆಚ್ಚಿನ 10 ಟ್ವೀಟ್​ಗಳಲ್ಲಿ ಮೋದಿಯದ್ದೇ 8

Narendra Modi's 8 posts among the top-10 most liked tweets in last month: ಟ್ವಿಟ್ಟರ್​ನಲ್ಲಿ (ಎಕ್ಸ್) ಕಳೆದ ಒಂದು ತಿಂಗಳಲ್ಲಿ ಅತಿಹೆಚ್ಚು ಲೈಕ್ ಪಡೆದ ಭಾರತೀಯರ ಟಾಪ್-10 ಪಟ್ಟಿಯಲ್ಲಿ ಎಂಟು ಪ್ರಧಾನಿ ನರೇಂದ್ರ ಮೋದಿ ಅವರದ್ದೇ ಇದೆ. ಈ ಟಾಪ್-10ನಲ್ಲಿ ಬೇರೆ ಭಾರತೀಯ ರಾಜಕಾ

19 Dec 2025 1:55 pm
ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಹೇಳಿರುವ ನಡುವೆ, ಅಕ್ರಮ ಬಿಪಿಎಲ್ ಕಾರ್ಡ್​​ದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಶಾಕ್ ನೀಡಿದೆ.

19 Dec 2025 1:53 pm
Yearly Horoscope 2026: 2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ

2026ರ ಮಿಥುನ ರಾಶಿ ಭವಿಷ್ಯದ ಪ್ರಕಾರ, ಗುರುಬಲವು ಆರ್ಥಿಕ ಪ್ರಗತಿ, ಸಂಪತ್ತು ಮತ್ತು ಉದ್ಯೋಗದಲ್ಲಿ ಯಶಸ್ಸನ್ನು ತರುತ್ತದೆ. ಶನಿ ಕರ್ಮ ಸ್ಥಾನದಲ್ಲಿರುವುದರಿಂದ ಪ್ರಾಮಾಣಿಕತೆ ಮತ್ತು ತಾಳ್ಮೆ ಮುಖ್ಯ. ರಾಹು ಎಂಟನೇ ಸ್ಥಾನದಲ್ಲಿ ವ

19 Dec 2025 1:45 pm
ಒಟಿಟಿಗಳ ಲಾಭಕೋರತನಕ್ಕೆ ಪ್ರೇಕ್ಷಕ ಹೈರಾಣು: ಸಿಗಲಿದೆಯೇ ಮುಕ್ತಿ?

OTTs in India: ಕೆಲ ವರ್ಷಗಳ ಹಿಂದಷ್ಟೆ ಗ್ರಾಹಕನಿಗೆ ಭರಪೂರ ಸೇವೆ ನೀಡುತ್ತಿದ್ದ ಕೆಲ ಒಟಿಟಿಗಳು ಇತ್ತೀಚೆಗೆ ಗ್ರಾಹಕನ ಜೇಬಿಗೆ ಭರ್ಜರಿ ತೂತು ಮಾಡುವ ಜೊತೆಗೆ ಜಾಹೀರಾತು ಪ್ರದರ್ಶಿಸಿ ಕಿರಿಕಿರಿ ಉಂಟು ಮಾಡುತ್ತಿವೆ. ಹಣ ಕೊಟ್ಟು ಸಬ್​

19 Dec 2025 1:11 pm
Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ಯಾರೇ ಆಗಲಿ, ತಾವು ಪ್ರೀತಿಸುವ ವಿಷ್ಯ ಹೆತ್ತವರಿಗೆ ಹೇಳಲು ಹಿಂದೇಟು ಹಾಕ್ತಾರೆ. ತಂದೆಗೆ ಈ ವಿಷ್ಯ ಗೊತ್ತಾದ್ರೆ ಏನ್ ಹೇಳ್ತಾರೆ ಅನ್ನೋ ಭಯ. ಆದರೆ ಇಲ್ಲೊಬ್ಬ ಮಗಳು ತಂದೆಗೆ ತನ್ನ ಪ್ರೀತಿ ವಿಷಯ ತಿಳಿಸಿದ್ದಾಳೆ. ಮಗಳು ಹೀಗೆನ್ನು

19 Dec 2025 1:10 pm
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು

ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋ

19 Dec 2025 12:56 pm
ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ

ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕ ಕುರಿತ ಚರ್ಚೆ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಬಿಜೆಪಿ ನಾ

19 Dec 2025 12:53 pm
IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ

IRCTC ಹೊಸ ಕರಾವಳಿ ಕರ್ನಾಟಕ ಪ್ರವಾಸ ಪ್ಯಾಕೇಜ್ ಪರಿಚಯಿಸಿದೆ. ಇದು 5 ರಾತ್ರಿ, 6 ದಿನಗಳ ಪ್ರವಾಸ ಪ್ಯಾಕೇಜ್ ಆಗಿದ್ದು. ನೀವು ಉಡುಪಿ, ಕೊಲ್ಲೂರು, ಶೃಂಗೇರಿ, ಮುರುಡೇಶ್ವರ ಮತ್ತು ಮಂಗಳೂರಿನ ಸುಂದರ ಸ್ಥಳಗಳಿಗೆ ಭೇಟಿ ನೀಡಬಹುದು. ಪ್ರಯಾ

19 Dec 2025 12:35 pm
Video: ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ

ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠ

19 Dec 2025 12:33 pm
‘ಟಾಕ್ಸಿಕ್’ಗೆ ಸ್ಪರ್ಧೆ ಕೊಡಲು ಬರುತ್ತಿದೆ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ

Peddi movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಡಿವಿಸೇಷ್ ನಟನೆಯ ‘ಡಕೈತ್’ ಸ

19 Dec 2025 12:32 pm
ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?

Know what happens if government prints more money: ಸರ್ಕಾರಗಳು ಹೆಚ್ಚೆಚ್ಚು ನೋಟುಗಳನ್ನು ಪ್ರಿಂಟ್ ಮಾಡಿ ಸಾಲ ಇತ್ಯಾದಿ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾ? ಹಾಗೆ ಮಾಡಿದಲ್ಲಿ ಅರ್ಥ ವ್ಯವಸ್ಥೆಯೇ ಹಾಳಾಗಿ ಹೋಗುತ್ತದೆ. ಅಂಥ ದುಸ್ಸಾಹಸ ಮಾಡಿದ ದೇಶಗಳು

19 Dec 2025 12:23 pm
ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ

ಹುಬ್ಬಳ್ಳಿಯಲ್ಲಿ ಡಿಸೆಂಬರ್ 27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಎಸ್ಸಾರ್ ಪ್ರಶಸ್ತಿ ಪುರಸ್ಕೃತರಾದ ದಾನಿ, 'ಸಂಯುಕ್ತ ಕರ್ನಾಟಕ'ದಲ್ಲಿ ಸಂಪಾದಕರಾಗ

19 Dec 2025 12:15 pm
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರಸ್ತುತ 5 ರೂಪಾಯಿಯಿಂದ 7 ರೂಪಾಯಿಗೆ ಏರಿಕೆ ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದರು. ರೈತರಿಗೆ ನೆರವಾಗಲು ಈ ನಿರ

19 Dec 2025 12:09 pm
ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ

ಮನೆಮುಂದೆ ತನ್ನ ಪಾಡಿಗೆ ತಾನು ಆಟವಾಡಿಕೊಂಡಿದ್ದ ಬಾಲಕನ ಮೇಲೆ ದುಷ್ಟನೊಬ್ಬ ವಿಕೃತಿ ಮೆರೆದಿದ್ದಾನೆ. ಹಿಂಬದಿಯಿಂದ ಬಂದು ಬಾಲಕನ ಬೆನ್ನಿಗೆ ಬಿದ್ದ ಕಾರಣ, ಆತ ಮುಗ್ಗರಿಸಿ ಬಿದ್ದಿದ್ದಾನೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದ

19 Dec 2025 11:54 am
ಮಧ್ಯಪ್ರದೇಶ: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್​ಐವಿ ಸೋಂಕು

ಮಧ್ಯಪ್ರದೇಶದ ಸತ್ನಾ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಬಳಿಕ ಥಲಸ್ಸೇಮಿಯಾ ಮಕ್ಕಳಲ್ಲಿ ಎಚ್‌ಐವಿ ಸೋಂಕು ದೃಢಪಟ್ಟಿದೆ. ನಾಲ್ವರು ಮಕ್ಕಳು ಸೋಂಕಿಗೆ ಒಳಗಾಗಿದ್ದು, ರಕ್ತ ನಿಧಿ ವೈದ್ಯರು ಮತ್ತು ಸಿಬ್ಬಂದಿಯನ್ನು ಅಮಾ

19 Dec 2025 11:50 am
ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು

ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಲ್ಲಿ ಈ ವಾರ ತೋರಿದ ವರ್ತನೆ ಚರ್ಚೆಗೆ ಗ್ರಾಸವಾಗಿದೆ. ರಜತ್ ‘ಸುಳ್ಳಿ’ ಎಂದಿದ್ದಕ್ಕೆ ಅವರು ಕಳೆದ ಸೀಸನ್‌ನಂತೆ ಭಾವನಾತ್ಮಕ ದೃಶ್ಯ ಸೃಷ್ಟಿಸಿದರು. ಕಣ್ಣೀರು ಹಾಕಿ, ಕುಂಕುಮ ಹಚ್ಚಿಕೊಳ್ಳುವ

19 Dec 2025 11:41 am
‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ರೆಡಿ: ಪಂಚ್ ಡೈಲಾಗ್ ಹೊಡೆದ ನಟ ಅಡಿವಿಸೇಷ್

Adivi Sesh next movie: ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಿಸಿದ ಕಾರಣ ಕೆಲವು ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಬದಲಾಯಿಸಿಕೊಂಡಿವೆ. ಆದರೆ ತೆಲುಗಿನ ‘ಡಕೈತ್’ ಸಿನಿಮಾ ಇತ

19 Dec 2025 11:41 am
Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ

ಹೆಣ್ಣು ಲಕ್ಷ್ಮಿಯ ಸ್ವರೂಪ. ಹೆಣ್ಣು ಮಗು ಹುಟ್ಟಿದರೆ ಸಂಭ್ರಮಿಸುವ ಕುಟುಂಬವನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ತಂದೆಯ ಮೊಗದಲ್ಲಿ ಹೆಣ್ಣು ಮಗು ಹುಟ್ಟಿತು ಎಂಬ ಖುಷಿಯೂ ಎದ್ದು ಕಾಣುತ್ತಿದೆ. ಈ ವಿಡಿಯೋದಲ್ಲಿ ತಂದೆಯ

19 Dec 2025 11:33 am
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಮಾರ್ಗಸೂಚಿ ಹೊರಡಿಸಿದ್ದಾರೆ. ಪ್ರವೇಶ ದ್ವಾರ

19 Dec 2025 11:27 am
ಚಪ್ಪಲಿ ಹೊರಗಡೆ ಬಿಡಿ ಅಂದಿದಷ್ಟೇ: ತಂದೆ-ಮಗನಿಂದ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ

ಚಪ್ಪಲಿ ಹೊರಗಡೆ ಬಿಟ್ಟು ಬರುವಂತೆ ಹೇಳಿದ್ದಕ್ಕೆ ತಂದೆ ಮತ್ತು ಮಗ ವೈದ್ಯರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ವೈದ್ಯ ಅನೂಪ್ ಮೇಲಿನ ಹಲ್ಲೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿ

19 Dec 2025 11:19 am
ಕೌಟುಂಬಿಕ ಕಲಹ ವ್ಯಕ್ತಿಯ ಹತ್ಯೆ, ದೇಹದಲ್ಲಿ 69 ಗುಂಡುಗಳು ಪತ್ತೆ

ದೀರ್ಘಕಾಲದ ಕೌಟುಂಬಿಕ ಕಲಹ ಹತ್ಯೆ(Murder)ಯಲ್ಲಿ ಅಂತ್ಯಗೊಂಡಿದೆ. ನವೆಂಬರ್ 30ರಂದು ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಈ ಘಟನೆ ನಡೆದಿದೆ. 52 ವರ್ಷದ ರತನ್ ಲೋಹಿಯಾ ಎಂಬುವವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.ಅವರ ದೇಹದಲ್ಲಿ 69 ಗು

19 Dec 2025 11:18 am
ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಒಂದೇ!

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 173ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ಸಮ

19 Dec 2025 10:45 am
ನಿಮಗೂ ಲಕ್ಷದ್ವೀಪಕ್ಕೆ ಹೋಗುವ ಆಸೆ ಇದೆಯೇ? ಈ ವಿಚಾರಗಳ ಬಗ್ಗೆ ತಿಳಿದುಕೊಳ್ಳದೇ ಹೋಗ್ಬೇಡಿ

Lakshadweep Trip: ನೀಲಿ ಬಣ್ಣದ ಸಮುದ್ರ, ಹೊಳೆಯುವ ಕಡಲ ತೀರಗಳು, ನಿಮ್ಮ ಮುಖವೇ ನಿಮಗೆ ಸ್ಪಷ್ಟವಾಗಿ ಕಾಣುವಂತಿರುವ ಸ್ವಚ್ಛ ನೀರು, ಶುದ್ಧ ಗಾಳಿ ಇದೆಲ್ಲವೂ ಇರುವುದು ಲಕ್ಷದ್ವೀಪದಲ್ಲಿ. ಲಕ್ಷದ್ವೀಪಕ್ಕೆ ಭೇಟಿ ನೀಡಲು ಸೂಕ್ತ ಸಮಯ ಅಕ್ಟೋಬ

19 Dec 2025 10:44 am
ಅಪ್ರಾಪ್ತೆ ಮೇಲೆ ಮ್ಯೂಸಿಕ್​​ ಮೈಲಾರಿ ಅತ್ಯಾಚಾರ ಕೇಸ್​​ಗೆ ಟ್ವಿಸ್ಟ್​​: ಸಂತ್ರಸ್ತೆ ವಿಡಿಯೋ ವೈರಲ್​​

ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಕೇಳಿಬಂದಿದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಹೊಸ ತಿರುವು ಪಡೆದಿದೆ. ಸಂತ್ರಸ್ತೆಯ ವಿಡಿಯೋವಂದು ವೈರಲ್​​ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರ

19 Dec 2025 10:31 am
Silver Shivling Benefits: ಬೆಳ್ಳಿಯ ಶಿವಲಿಂಗ ಪೂಜಿಸುವುದರಿಂದ ಸಿಗುವ ಅದ್ಭುತ ಪ್ರಯೋಜನಗಳಿವು

ಶುಕ್ರ ಮತ್ತು ಚಂದ್ರ ಗ್ರಹಗಳನ್ನು ಬಲಪಡಿಸಲು ಬೆಳ್ಳಿ ಶಿವಲಿಂಗ ಪೂಜಿಸಿ. ಇದು ನಿಮ್ಮ ಜೀವನಕ್ಕೆ ಸಂತೋಷ, ಶಾಂತಿ ಹಾಗೂ ಸಮೃದ್ಧಿ ತರುತ್ತದೆ. ಬೆಳ್ಳಿ ಶಿವಲಿಂಗದ ನಿಯಮಿತ ಪೂಜೆಯು ಮಾನಸಿಕ ನೆಮ್ಮದಿ, ಆರ್ಥಿಕ ಸ್ಥಿರತೆ ಹಾಗೂ ಉತ್ತ

19 Dec 2025 10:22 am
ಅದೇ ಖದರ್, ಅದೇ ಹೈಟ್, ಅದೇ ಲುಕ್; ದರ್ಶನ್ ರೀತಿಯೇ ಕಾಣ್ತಾರೆ ವಿನೀಶ್

ನಟ ದರ್ಶನ್ ಅವರು ಸಖತ್ ಎತ್ತರವಾಗಿದ್ದಾರೆ. ಅವರು ಯಾವಾಗಲೂ ತಮ್ಮ ಖದರ್ ಲುಕ್​ನಿಂದ ಗಮನ ಸೆಳೆಯುತ್ತಾರೆ. ಅವರ ಮಗ ವಿನೀಶ್ ಕೂಡ ಇದಕ್ಕೆ ಹೊರತಾಗಿಲ್ಲ. ಈಗ ಅವರ ಹೊಸ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗಳು ಗಮನ

19 Dec 2025 10:22 am
ನಂಜನಗೂಡು ಬಳಿ ಕೆಎಸ್​​ಆರ್​ಟಿಸಿ ಬಸ್ ಬೆಂಕಿಗಾಹುತಿ​​: ಪ್ರಯಾಣಿಕರು ಪಾರಾಗಿದ್ದೇ ರೋಚಕ

ಅಗ್ನಿ ಅನಾಹುತಕ್ಕೆ ಕೇರಳ ಸಾರಿಗೆ ಸಂಸ್ಥೆಯ ಬಸ್​​ ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಚಾಲಕನ ಮುಂಜಾಗೃತೆಯ ಕಾರಣ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದೆ. ಮೈಸೂರಿನಿಂದ

19 Dec 2025 9:53 am
Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್‌ ಆಗುತ್ತಿರುತ್ತವೆ. ಆದರೆ ಈ ಒಗಟಿನ ಚಿತ್ರ ಬಿಡಿಸುವುದರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಕೆಲವರು ಇಂತಹ ಒಗಟುಗಳ

19 Dec 2025 9:53 am
Indian Railways Update: ರೈಲ್ವೆ ಪ್ರಯಾಣಿಕರೇ ಗಮನಿಸಿ, ಇನ್ಮುಂದೆ ಟಿಕೆಟ್​ ಅನ್ನು ಮೊಬೈಲ್​ನಲ್ಲಿ ತೋರಿಸಿದ್ರೆ ಸಾಲ್ದು

ಭಾರತೀಯ ರೈಲ್ವೆ ಡಿಜಿಟಲ್ ವಂಚನೆ ತಡೆಗಟ್ಟಲು ಹೊಸ ನಿಯಮ ಜಾರಿಗೊಳಿಸಿದೆ. ಇನ್ಮುಂದೆ ಯುಟಿಎಸ್, ಎಟಿವಿಎಂ ಅಥವಾ ಕೌಂಟರ್ ಟಿಕೆಟ್‌ಗಳಿಗೆ ಮುದ್ರಿತ ಪ್ರತಿಯನ್ನು ಕೊಂಡೊಯ್ಯುವುದು ಕಡ್ಡಾಯ. AI ಬಳಸಿ ನಕಲಿ ಟಿಕೆಟ್ ಸೃಷ್ಟಿ ಪ್ರಕರ

19 Dec 2025 9:48 am
Friday Dos and Don’ts: ಶುಕ್ರವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು

ಶುಕ್ರವಾರವು ಲಕ್ಷ್ಮಿ ದೇವಿ ಮತ್ತು ಶುಕ್ರ ಗ್ರಹಕ್ಕೆ ಮೀಸಲಾಗಿದೆ. ಆರ್ಥಿಕ ಸಮಸ್ಯೆಗಳು ನಿವಾರಣೆಗೆ ಈ ದಿನ ಪೂಜೆ, ಉಪವಾಸ ಮಹತ್ವದ್ದು. ಅದರಂತೆ ಶುಕ್ರವಾರದಂದು ಕೆಲವು ಕೆಲಸಗಳನ್ನು ಎಂದಿಗೂ ಮಾಡಬಾರದು. ಈ ಕೆಲಸಗಳನ್ನು ಮಾಡುವ

19 Dec 2025 9:20 am
ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ

ಬೆಳಗಾವಿ ಚಳಿಗಾಲದ ಅಧಿವೇಶನದ ನಡುವೆ ಸಿದ್ದರಾಮಯ್ಯ ಆಪ್ತವಲಯದ ಡಿನ್ನರ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಬಗ್ಗೆ, ಅಹಿಂದಾ ಮತಗಳ ಪ್ರಾಮುಖ್ಯತೆ, ಡಿಸಿಎಂ ಡಿಕೆಶಿಗೆ ಕ

19 Dec 2025 9:14 am
ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ!

ಮೈಸೂರಿನ ಬಿ.ಎಂ. ಶ್ರೀ ನಗರದಲ್ಲಿ ಪತಿಯೊಬ್ಬ ತನ್ನ ಪತ್ನಿ ಮರ್ಯಾದೆ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲು 5 ಲಕ್ಷ ರೂ. ಸುಪಾರಿ ನೀಡಿದ್ದ ಘಟನೆ ಬೆಳಕಿಗೆ ಬಂದಿದೆ. ಮನೆಗೆ ನುಗ್ಗಿ ಕೊಲೆ ಯತ್ನಿಸಿದ್ದ ಪತಿಯ ಸ್ನೇಹಿತ

19 Dec 2025 8:57 am
ಬ್ಯಾನ್ ಮಧ್ಯೆಯೂ ‘ಧುರಂಧರ್’ ವೀಕ್ಷಿಸಿದ 20 ಲಕ್ಷ ಪಾಕ್ ಮಂದಿ

'ಧುರಂಧರ್' ಚಿತ್ರದಲ್ಲಿ ರಣವೀರ್ ಸಿಂಗ್ ಪಾಕಿಸ್ತಾನದ ಉಗ್ರ ಸಂಘಟನೆಗಳ ವಿರುದ್ಧ ಹೋರಾಡುವ ಭಾರತೀಯ ಸೈನಿಕನ ಪಾತ್ರ ಮಾಡಿದ್ದಾರೆ. ಪಾಕಿಸ್ತಾನದ ಕೆಟ್ಟ ಕೆಲಸಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಅಲ್ಲಿ ಸಿನಿಮಾ ಬ್ಯಾನ್ ಆದರ

19 Dec 2025 8:57 am
ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಬಿಗ್ ಬಾಸ್ ಮನೆಯ ಒಳಗೆ ಇಡಲಾಗಿದೆ. ಅವರು ಅಲ್ಲಿಂದಲೇ ಬಿಗ್ ಬಾಸ್ ಮನೆಯ ಆಗು ಹೋಗುಗಳನ್ನು ವೀಕ್ಷಿಸುತ್ತಿದ್ದಾರೆ. ಈಗ ಅವರಿಗೆ ಬಿಗ್ ಬಾಸ್ ವಿಶೇಷ ಅವಕಾಶ ನೀಡಿದರು. ಹಾಳಾದ ಮನೆಯನ್ನ

19 Dec 2025 8:25 am
Video: ಅಮೆರಿಕದ ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ, ನಾಸ್ಕರ್ ಚಾಲಕನ ಇಡೀ ಕುಟುಂಬವೇ ಬೆಂಕಿಯಲ್ಲಿ ಬೆಂದು ಹೋಯ್ತು

ಅಮೆರಿಕದ ಉತ್ತರ ಕರೆಲಿನಾದಲ್ಲಿ ಗುರುವಾರ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.ಈ ಅಪಘಾತದಲ್ಲಿ ನಿವೃತ್ತ NA

19 Dec 2025 8:10 am
ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ!

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಉದ್ಯಮಿಯೊಬ್ಬರು ಮನೆಯ ಮಾರಾಟದಿಂದ ಬಂದ ಹಣವನ್ನು ಬಸ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳ

19 Dec 2025 7:59 am
ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಅವರು ಮದುವೆ ಆಗಿ ವರ್ಷವೇ ಕಳೆದಿದೆ. ಇತ್ತೀಚೆಗೆ ಅವರು ಸುತ್ತಾಟ ನಡೆಸಿ ಹಾಯಾಗಿದ್ದರು. ಈಗ ಸೋನಲ್ ಅವರಿಗೆ ಯೋಗರಾಜ್ ಭಟ್ ಒಂದು ಅಚ್ಚರಿಯ ಪ್ರಶ್ನೆ ಕೇಳಿದ್ದಾರೆ. ಅವರು ತಮ್ಮ ಎರಡನೇ ಚಳಿಗ

19 Dec 2025 7:50 am
ವಿಲನ್ ಪಾತ್ರ ಮಾಡಿದರೂ ಜನರು ಒಪ್ಪಿಕೊಂಡರು; ಖುಷಿ ಹೊರಹಾಕಿದ ರುಕ್ಮಿಣಿ ವಸಂತ್

ರುಕ್ಮಿಣಿ ವಸಂತ್ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನೆಗೆಟಿವ್ ಪಾತ್ರ ನಿರ್ವಹಿಸಿದ್ದರೂ, ಅಭಿಮಾನಿಗಳು ಅವರನ್ನು ಒಪ್ಪಿಕೊಂಡಿದ್ದಾರೆ. ವೃತ್ತಿಜೀವನದ ಆರಂಭದಲ್ಲಿ ಇಂತಹ ಪಾತ್ರ ಮಾಡುವುದು ಅಪಾಯಕಾರಿ ಎಂದಿದ್ದರೂ, ಜನರಿಂದ ದ್

19 Dec 2025 7:34 am
Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್​

ಉಚಿತ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ವ್ಯಾಪಾರಿಯೊಬ್ಬರ ಮೇಲೆ ಚಾಕು ಇರಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿ ಪಾನಿಪುರಿ ಕೇಳಿದ್ದು, ವ್ಯಾಪಾರಿ ನಿರಾಕರ

19 Dec 2025 7:28 am
ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಕಲಬುರಗಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾ

19 Dec 2025 7:20 am
ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್

ಬಿಗ್ ಬಾಸ್ ಮನೆಯಲ್ಲಿ ‘ಪ್ಯಾರ್’ ಸಿನಿಮಾ ಪ್ರಚಾರಕ್ಕೆ ಬಂದಿದ್ದ ಕ್ರೇಜಿಸ್ಟಾರ್ ರವಿಚಂದ್ರನ್, ಸ್ಪರ್ಧಿ ಗಿಲ್ಲಿ ಹೇಳಿದ ಸುಳ್ಳು ಪ್ರೇಮಕಥೆಯನ್ನು ಬಯಲು ಮಾಡಿದ್ದಾರೆ. ‘ರಾಜಾಹುಲಿ’ ಚಿತ್ರದ ಪ್ರೇಮಕಥೆಯನ್ನೇ ತನ್ನದೆಂದು ಹ

19 Dec 2025 7:20 am
Video: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್‌ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು.ತಕ್

19 Dec 2025 7:07 am
ಅರ್ಧ ಲಕ್ಷಕ್ಕೆ ಕುಸಿದ ‘ಡೆವಿಲ್’ ಕಲೆಕ್ಷನ್; ಕೈ ಹಿಡಿಯಬೇಕಿದೆ ಅಭಿಮಾನಿಗಳು

'ಡೆವಿಲ್' ಸಿನಿಮಾ ಕಲೆಕ್ಷನ್ ದಿನೇ ದಿನೇ ಕುಸಿತ ಕಾಣುತ್ತಿದೆ. ಆರಂಭಿಕ ಉತ್ತಮ ಗಳಿಕೆಯ ನಂತರವೂ, ಚಿತ್ರದ ಬೃಹತ್ ಬಜೆಟ್‌ಗೆ ಹೋಲಿಸಿದರೆ ಪ್ರಸ್ತುತ ಗಳಿಕೆ ಸಾಕಾಗುತ್ತಿಲ್ಲ. ಗುರುವಾರ ಕಲೆಕ್ಷನ್ ತೀವ್ರವಾಗಿ ಇಳಿದಿದ್ದು, ಅಭಿಮ

19 Dec 2025 6:52 am
Daily Devotional: ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?

ನಿದ್ರೆಯು ಮಾನವ ದೇಹಕ್ಕೆ ಅತ್ಯಗತ್ಯ. ಇದು ಆಯುಷ್ಯ ವೃದ್ಧಿಗೂ ಸಹ ಸಹಕಾರಿ. ಆದರೆ, ರಾತ್ರಿಯ ನಿದ್ರೆ ಮತ್ತು ಮಧ್ಯಾಹ್ನದ ನಿದ್ರೆಯ ನಡುವೆ ವ್ಯತ್ಯಾಸವಿದೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿ

19 Dec 2025 6:49 am
Horoscope Today 19 December: ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು

ಡಾ. ಗುರೂಜಿ ತಿಳಿಸಿದಂತೆ, ಇಂದು ಸಂಪೂರ್ಣ ಮಹಾ ಅಮಾವಾಸ್ಯೆಯಾಗಿದ್ದು, ಇದರ ಪ್ರಭಾವವು ಮರುದಿನದವರೆಗೂ ಇರುತ್ತದೆ. ಶುಕ್ರವಾರದಂದು ಅಮಾವಾಸ್ಯೆ ಬಂದಿರುವುದು ಮಹಾಲಕ್ಷ್ಮಿ ಮತ್ತು ಶಕ್ತಿ ದೇವತೆಗಳ ಪೂಜೆಗೆ ಅತ್ಯಂತ ಶುಭಪ್ರದವ

19 Dec 2025 6:44 am
Horoscope Today 19 December: ಇಂದು ಈ ರಾಶಿಯವರಿಗೆ ನಿರುದ್ಯೋಗದ ಭಯ ಕಾಡಬಹುದು

ದಿನ ಭವಿಷ್ಯ, 19, ಡಿಸೆಂಬರ್​​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಶುಕ್ರವಾರ ಸೌಕರ್ಯ, ಅಶುಭವಾರ್ತೆ, ಅನಾಸಕ್ತಿ, ದುರುಪಯೋಗ, ಒತ್ತಡದಿಂದ ಶಾಂತಿ ಭಂಗ, ಕಾಮಗಾ

19 Dec 2025 12:33 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 19ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 19ರ ಶುಕ್ರವಾರದ ದಿ

19 Dec 2025 12:22 am
ಕಾಂಗ್ರೆಸ್​​ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ

ಕರ್ನಾಟಕ ಕಾಂಗ್ರೆಸ್​​​ನಲ್ಲಿನ ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್

18 Dec 2025 11:13 pm
ರಘು ಬಳಿಕ ಕಾವ್ಯಾಗೂ ಗೊತ್ತಾಗಿದೆ ಬಿಗ್ ಬಾಸ್ ಸೀಕ್ರೆಟ್ ರೂಮ್ ರಹಸ್ಯ

ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ ಸೀಕ್ರೆಟ್ ರೂಮ್​​ನಲ್ಲಿ ಇದ್ದಾರೆ ಎಂಬುದು ಈಗ ಒಬ್ಬೊಬ್ಬರಿಗೆ ತಿಳಿಯುತ್ತಿದೆ. ಈ ಮೊದಲು ರಘು ಅವರಿಗೆ ಅನುಮಾನ ಬಂದಿತ್ತು. ಅಲ್ಲದೇ ಅವರು ಆ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದರು. ಈಗ ಕಾವ್

18 Dec 2025 10:56 pm
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ

ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಕಾರು ಬೆಳಗಾವಿಯ ಸವದತ್ತಿ ಹೊರವಲಯದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗ

18 Dec 2025 10:38 pm
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

‘ಲ್ಯಾಂಡ್ ಲಾರ್ಡ್’ ಚಿತ್ರದ ‘ನಿಂಗವ್ವ ನಿಂಗವ್ವ..’ ಸಾಂಗ್ ರಿಲೀಸ್ ಆಗಿದೆ. ಈ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಕಂಠದಲ್ಲಿ ಸಾಂಗ್ ಮೂಡಿಬಂದಿದೆ. ಹಾಡಿನ ರಿಲೀಸ್ ವೇಳೆ ಯೋಗರಾಜ್ ಭಟ್ ಅವರು ನೇರವ

18 Dec 2025 10:30 pm
ಕರಾವಳಿಗರು ಬೆಂಕಿ ಹಚ್ಚೋರು ಎಂದ ಸಚಿವ ಭೈರತಿ ಸುರೇಶ್ ವಿರುದ್ಧ ಭುಗಿಲೆದ್ದ ಆಕ್ರೋಶ

ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಇಂದು ಅಂಗೀಕಾರಗೊಂಡಿತು. ಇದರ ನಡುವೆ ಸಚಿವ ಭೈರತಿ ಸುರೇಶ್ 'ನೀವು ಕರಾವಳಿಯವರ

18 Dec 2025 10:29 pm
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂ

18 Dec 2025 10:28 pm
ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ

ಕಾಂಗ್ರೆಸ್ ಮುಖಂಡ ವಿರುದ್ಧ ಬಿಪಿಎಲ್ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕರ್ನಾಟಕ ರಾಷ್ಟ್ರ ಸಮಿತಿ ಈ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದು, ಎರಡೂ ಗುಂಪುಗಳ ನಡುವೆ ಗಲಾಟೆ ಉಂಟಾಗಿದೆ. ಪ

18 Dec 2025 9:59 pm
ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್

ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಎದುರಾಗಿದೆ. ಕೇಸ್ ದಾಖಲಾದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಅವರಿಗೆ ಸೇರಿದ ಜಾಗಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ

18 Dec 2025 9:59 pm
ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಭೂಮಿ ಎಲ್ಲಿ? ಹೇಗಿದೆ ನೋಡಿ

ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್‌ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್‌ ಇಮೇಜ್‌ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹ

18 Dec 2025 9:42 pm
ಬಾಬಾ ರಾಮದೇವ್ ಅವರ ದೇಸೀ ಬಾಜ್ರಾ ಪಿಜ್ಜಾ; ಈ ಚಳಿಗಾಲದ ಸೂಪರ್​ಫುಡ್ ತಯಾರಿಸುವ ಕ್ರಮ

Recipe for desi Bajra Pizza, recommended by Patanjali founder: ಬಾಬಾ ರಾಮದೇವ್ ಅವರು ಯೋಗ, ಆಯುರ್ವೇದ ಮತ್ತು ದೇಶೀಯ ಉತ್ಪನ್ನಗಳ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ತುಂಬಾ ಸಕ್ರಿಯರಾಗಿದ್ದಾರೆ. ಅಲ್ಲಿ ಅವರು ನಿಯಮಿತವಾಗಿ ಆರೋಗ್ಯ

18 Dec 2025 9:23 pm
ಯಾದಗಿರಿ: ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ; ಅಧಿಕಾರಿಗಳು ದಾಳಿ, ಕೋಟ್ಯಂತರ ರೂ ಮೌಲ್ಯದ ಮರಳು ಜಪ್ತಿ

ಯಾದಗಿರಿ ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದ ದಂಧೆಕೋರರ ವಿರುದ್ಧ ದಾಳಿ ನಡೆಸಿ, 67 ಸಾವಿರ ಮೆಟ್ರಿಕ್ ಟನ್

18 Dec 2025 9:08 pm
ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ

ಬುರ್ಖಾ ಧರಿಸದಿದ್ದಕ್ಕಾಗಿ ಉತ್ತರ ಪ್ರದೇಶದ ವ್ಯಕ್ತಿ ತನ್ನ ಪತ್ನಿ ಮತ್ತು ಹೆಣ್ಣುಮಕ್ಕಳನ್ನು ಕೊಂದಿದ್ದಾನೆ. ಅವರ ಕಣ್ಣುಗಳನ್ನು ಕಿತ್ತುಹಾಕಿದ್ದಾನೆ. ಮದುವೆ ಸಮಾರಂಭಗಳಲ್ಲಿ ಅಡುಗೆಯವನಾಗಿ ಕೆಲಸ ಮಾಡುತ್ತಿದ್ದ ಫಾರೂಕ್,

18 Dec 2025 9:07 pm
30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ…

ಮಾಂಸ ಪ್ರಿಯರು ಒಂದು ತಿಂಗಳು ಮಾಂಸಾಹಾರ ಸೇವನೆ ಮಾಡುವುದನ್ನು ಬಿಟ್ಟರೆ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನೀವು ಕೂಡ ಈ ಚಾಲೆಂಚ್ ಮಾಡಲು ಸಿದ್ಧರಿದ್ದರೆ ಕೆಲವು ವಿಷಯಗಳನ್ನು ತಿಳಿಯ

18 Dec 2025 8:31 pm
ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು

ವಿನೋದ್ ಪ್ರಭಾಕರ್ ನಟನೆಯ 25ನೇ ಸಿನಿಮಾ ‘ಬಲರಾಮನ ದಿನಗಳು’. ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ. ಟಿ-ಸಿರೀಸ್ ಸಂಸ್ಥೆಯು ಈ ಚಿತ್ರದ ಹಾಡುಗಳ ಪ್ರಸಾರ ಹಕ್ಕುಗಳನ್ನು ಖರೀದಿ ಮಾಡಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಯಿತು. ಕ

18 Dec 2025 8:24 pm
ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ನೂರಾರು ಎಕರೆ ಜಮೀನು ಅತಿಕ್ರಮಣಕ್ಕೊಳಗಾಗಿದೆ. ಹಿಂದಿನ ಪ್ರಯತ್ನಗಳು ವಿಫಲವಾಗಿದ್ದವು. ಈಗ ನೂತನ ಕುಲಪತಿ ಈ ಸಮಸ್ಯೆಯನ್ನು ಬಗೆಹರಿಸಲು ದೃಢ ನಿರ್ಧಾರ ಕೈಗೊಂಡಿದ್ದಾರೆ. ಡ್ರೋನ್ ತಂತ್ರಜ್

18 Dec 2025 8:08 pm
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರ ಸಹೋದರ ಮತ್ತು ಸುಲ್ತಾನರ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳಿದರು. ಎ

18 Dec 2025 7:49 pm
ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

ತೆಲುಗಿನ ‘ದಿ ರಾಜಾ ಸಾಬ್’ ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದ ವೇಳೆ ಈ ಕಹಿ ಘಟನೆ ನಡೆದಿದೆ. ಈ ಸಿನಿಮಾದ ನಟಿ ನಿಧಿ ಅಗರ್​ವಾಲ್ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದ್​ದಾರೆ. ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂ

18 Dec 2025 7:25 pm
ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1

IDFC First Private and Hurun India's Top-100 self-made entrepreneurs of Millenia 2025: ಐಡಿಎಫ್​ಸಿ ಫಸ್ಟ್ ಪ್ರೈವೇಟ್ ಅಂಟ್ ಹುರೂನ್ ಇಂಡಿಯಾ ಟಾಪ್ 200 ಸೆಲ್ಫ್ ಮೇಡ್ ಆಂಟ್ರಪ್ರನ್ಯೂರ್ಸ್ ಆಫ್ ಮಿಲೇನಿಯಾ ಪಟ್ಟಿ ಬಿಡುಗಡೆ ಆಗಿದೆ. 2000ದಿಂದೀಚೆ ಸ್ವಂತ ಬಲದಲ್ಲಿ ಉದ್ಯಮ ಸ್ಥಾಪಿಸಿ

18 Dec 2025 7:20 pm
ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು

ಬೆಂಗಳೂರಿನ ಎಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ರಿಕ್ಸ್ ಬಿದ್ದು 4 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ. ನಾಲ್ಕನೇ ಮಹಡಿಯಿಂದ ಇಟ್ಟಿಗೆಗಳು ಬಿದ್ದ ಪರಿಣಾಮ

18 Dec 2025 7:19 pm
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಪ್ರಧಾನಿ ಮೋದಿ ಓಮನ್​ನಲ್ಲಿ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು. ಈ ವೇಳೆ ಅವರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಿದರು ಮತ್ತು ಓಮನ್‌ನ ಮಸ್ಕತ್‌ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರ ಕೊಡುಗೆಗಳನ

18 Dec 2025 7:14 pm
ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ

ಹುಡುಗಿಯರ ಬಳಿ ಮೊಬೈಲ್​ ನಂಬರ್​​ ಕೇಳಿದ ವಿಚಾರಕ್ಕೆ ಶುರುವಾದ ಕಿರಿಕ್​​ ಫೈಟ್​​ ಹಂತಕ್ಕೆ ಹೋಗಿರುವ ಘಟನೆ ಬೆಂಗಳೂರಿನ ನಾಗರಭಾವಿ ರಸ್ತೆಯಲ್ಲಿರುವ ಪಬ್ನಲ್ಲಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ದೊಡ್ಡ ಗಲಾಟೆ

18 Dec 2025 7:13 pm
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

Bigg Boss season 10: ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್

18 Dec 2025 6:53 pm
ಕೆನಡಾನಲ್ಲಿ ‘45’ ಅಬ್ಬರ, ಟಿಕೆಟ್ ಸೋಲ್ಡ್ ಔಟ್, ಮುಂಚಿತವಾಗಿ ರಿಲೀಸ್

45 Kannada movie: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಕ್ರೇಜ್ ಹುಟ್ಟಿಸಿದ್ದು, ಕೆನಡಾನಲ್ಲಿ ಸಿನಿಮಾ

18 Dec 2025 6:44 pm
ಮದ್ಯಪ್ರಿಯರೇ…ಬಿಯರ್ ಕುಡಿಯೋಕೆ ಈ ಟೈಮ್ ದಿ ಬೆಸ್ಟ್ ಅಂತೆ!

ಒತ್ತಡ ಆಯಾಸದಿಂದ ಮುಕ್ತಿ ಪಡೆಯಲು ಕೆಲವರು ಬಿಯರ್ ಕುಡಿಯುತ್ತಾರೆ. ಆದರೆ ಇದನ್ನು ಕುಡಿಯುವ ಸಮಯ ಕೂಡ ಮುಖ್ಯವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ... ಹೌದು, ಇದರಿಂದ ಪ್ರಯೋಜನ ಪಡೆಯಲು ನೀವು ಯಾವ ಸಮಯದಲ್ಲಿ ಸೇವನೆ ಮಾಡುತ್ತೀ

18 Dec 2025 6:32 pm
Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ?

Karnataka Weather Tomorrow: ರಾಜ್ಯದ ಹಲವೆಡೆ ನಾಳೆಯೂ ಶೀತಗಾಳಿ ಮುಂದುವರಿಯಲಿದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಇರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹಾಗೂ ಸಾಧಾರಣ ಚಳಿಯ ವಾತಾವರಣ ಕಂಡುಬರು

18 Dec 2025 6:29 pm
ಕಾಂಗ್ರೆಸ್ ಪ್ರತಿಭಟನೆಯಲ್ಲೇ ASI ಮಾಂಗಲ್ಯ ಸರ ಕಳವು, ಲೇಡಿ ಪೊಲೀಸ್ ಚೈನ್ ಕದ್ದ ಆ ಕೈ ಯಾವುದು?

ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿಕೊಂಡು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆ ವೇಳೆ ನೂಕುನುಗ್ಗಲಿನಲ್ಲಿ ಬಂದೋಬಸ್ತ್​​ನಲ್ಲಿದ

18 Dec 2025 6:25 pm
ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ

ಚಾಮರಾಜನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸ್ಥಾನಕ್ಕಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ತೀವ್ರ ಕಾದಾಟ ನಡೆಯುತ್ತಿದೆ. ವರ್ಗಾವಣೆಗೊಂಡ ಅಧಿಕಾರಿ ನ್ಯಾಯಾಲಯದಿಂದ ತಡೆ ತಂದಿದ್ದರೆ, ಮತ್ತೋರ್ವ ಅಧ

18 Dec 2025 6:21 pm
ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

China's 'Manhattan Project' is on the way: ಚೀನಾ ದೇಶವು ಬಹಳ ಸಂಕೀರ್ಣ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಬೇಡುವ ಇಯುವಿ ಮೆಷೀನ್ ಅನ್ನು ಅಭಿವೃದ್ಧಿಪಡಿಸಿದೆ. ಎಐ ಅಭಿವೃದ್ಧಿಗೆ ಬೇಕಾದ ಸೂಕ್ಷ್ಮ ಮತ್ತು ಶಕ್ತಿಶಾಲಿ ಚಿಪ್​ಗಳನ್ನು ತಯಾರಿಸಲು ಈ ಇಯುವಿ

18 Dec 2025 5:47 pm
ನಮ್ಮ ಮೆಟ್ರೋ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು

ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ 7ನೇ ಚಾಲಕರಹಿತ ರೈಲು ಬೆಂಗಳೂರು ತಲುಪಿದೆ. ಇದು ಜನವರಿಯಲ್ಲಿ ವಾಣಿಜ್ಯ ಸಂಚಾರ ಆರಂಭಿಸಿ, ರೈಲುಗಳ ನಡುವಿನ ಓಡಾಟದ ಸಮಯವನ್ನು 8-10 ನಿಮಿಷಗಳಿಗೆ ಇಳಿಸಲಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕ

18 Dec 2025 5:45 pm
ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ?

ಸ್ನಾನವು ನಮ್ಮ ದೇಹವನ್ನು ಶುದ್ಧೀಕರಿಸಲು ಮಾತ್ರವಲ್ಲದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೂ ಅತ್ಯಂತ ಪ್ರಯೋಜನಕಾರಿಯಾಗಿದೆ. ಹಾಗಾಗಿ ಪ್ರತಿಯೊಬ್ನರೂ ಪ್ರತಿನಿತ್ಯ ಸ್ನಾನ ಮಾಡ್ತಾರೆ. ಕೆಲವು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ

18 Dec 2025 5:36 pm
ಪ್ರೀತಿ ಹೆಸರಲ್ಲಿ ಕಾಮದ ತೀಟೆ ತೀರಿಸಿಕೊಂಡ ಪ್ರಿಯಕರ: ಸಾಲದಕ್ಕೆ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ

ಆಕೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿ. ಆಕೆಯನ್ನ ಆದೊಬ್ಬ ಕಾಮುಕ ಪ್ರೀತಿಯ ಹೆಸರಲ್ಲಿ ‌ತನ್ನ ಬಲೆಗೆ ಬೀಳಿಸಿಕೊಂಡಿದ್ದ. ಆನಂತರ ಬಣ್ಣ ಬಣ್ಣದ‌ ಮಾತುಗಳೊಂದಿಗೆ ಆಕೆಯನ್ನು ಮಂಚಕ್ಕೆ ಕರೆಸಿಕೊಂಡು ತನ್ನ ಕಾಮ

18 Dec 2025 5:23 pm
‘ಪವನ್ ಕಲ್ಯಾಣ್ ಪುತ್ರನಿಗಾಗಿ ನೂರಾರು ಕೋಟಿ ಸುರಿಯಲು ರೆಡಿ’

Pawan Kalyan son: ಪವನ್ ಕಲ್ಯಾಣ್ ಪುತ್ರ ಅಕಿರ 21 ವರ್ಷ ವಯಸ್ಸಿನವರಾಗಿದ್ದು ಶಿಕ್ಷಣದಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಕಿರ ಅವರ ಚಿತ್ರರಂಗ ಪ್ರವೇಶದ ಬಗ್ಗೆ ಚರ್ಚೆಗಳು ಜೋರಾಗಿ ನಡೆದಿವೆ. ಪವನ್ ನಟಿಸಿದ್ದ ಈ ಹಿಂದಿನ ಸಿನಿಮಾ ‘ಓಜಿ’ಯಲ

18 Dec 2025 5:23 pm
NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ

ಧಾರವಾಡದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU), ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. M.Sc, ME/M.Tech, Ph.D ಅರ್ಹತೆಯುಳ್ಳ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆಯಾದವರಿಗೆ ತಿಂ

18 Dec 2025 5:14 pm
ದೇಶಭ್ರಷ್ಟರಿಬ್ಬರ ಸಂಭ್ರಮ; ವಿಜಯ್ ಮಲ್ಯ 70ನೇ ಹುಟ್ಟುಹಬ್ಬಕ್ಕೆ ಪಾರ್ಟಿ ಕೊಟ್ಟ ಲಲಿತ್ ಮೋದಿ

ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಉದ್ಯಮಿ ವಿಜಯ್ ಮಲ್ಯ ಹಾಗೂ ಲಲಿತ್ ಮೋದಿ ಭಾರತ ಬಿಟ್ಟು ಪರಾರಿಯಾಗಿದ್ದಾರೆ. ವಿಜಯ್ ಮಲ್ಯ ಮತ್ತು ಲಲಿತ್ ಮೋದಿ ಇಬ್ಬರೂ ಲಂಡನ್​​ನಲ್ಲೇ ವಾಸವಾಗಿದ್ದಾರೆ. ಲಂಡನ್‌ನಲ್ಲಿ ವಿಜಯ್ ಮಲ್

18 Dec 2025 5:05 pm
ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ: ಬಂದೂಕಿಗೆ ಪೂಜೆ, ಗುಂಡು ಹೊಡೆದು ಶೌರ್ಯ ಮೆರೆದ ಕೊಡವರು

ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ ನಡೆಯುತ್ತದೆ. ಈ ಕೋವಿ ಹಬ್ಬದಲ್ಲಿ ಕೊಡಗಿನ ಮೂಲನಿವಾಸಿಗಳ ಬಳಿಯಿರುವ ಬಂದೂಕನ್ನು ಪೂಜಿಸಲಾಗುತ್ತದೆ. ಬ್ರಿಟಿಷರ ಕಾಲದಿಂದಲೇ ಕೊಡಗಿನ ಮೂಲನಿವಾಸಿಗಳಿಗೆ ಬಂದೂಕು ಹೊಂದುವ ವಿಶೇಷ ಅಧಿಕಾರವಿ

18 Dec 2025 5:02 pm
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ: ಕಂಗಾಲಾದ ಧ್ರುವಂತ್

ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಸೀಕ್ರೆಟ್​​ ರೂಮ್​​ನಲ್ಲಿ ಇದ್ದಾರೆ. ಅಲ್ಲಿಯೂ ಅವರಿಗೆ ಚಟುವಟಿಕೆಗಳನ್ನು ನೀಡಲಾಗಿದೆ. ಆದರೆ ಅನೇಕ ಸಂದರ್ಭಗಳಲ್ಲಿ ಅವರಿಬ್ಬರ ನಡುವೆ ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಪದೇ ಪದೇ ಜಗಳ ಆಡ

18 Dec 2025 5:00 pm
ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು!

ಹೆಚ್ಚಿನ ಮಕ್ಕಳು ರಾತ್ರಿ ಮಲಗುವಾಗ ಹಾಸಿಗೆ ಒದ್ದೆ ಮಾಡುತ್ತಾರೆ. 5 ವರ್ಷಕ್ಕಿಂತ ಮೊದಲು ಮಕ್ಕಳು ಈ ರೀತಿ ಮಾಡುವುದು ಸಹಜ. ಆದರೆ ನಂತರವೂ ಈ ರೀತಿಯ ಸಮಸ್ಯೆ ಕಂಡುಬಂದರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಈ ರೀತಿಯಾಗುವ

18 Dec 2025 4:50 pm
ಸಿನಿಮಾ ಬಗ್ಗೆ ಇದ್ದ ಈ ತಪ್ಪು ಗ್ರಹಿಕೆ ಈ ವರ್ಷ ಮಾಯವಾಯ್ತು

Movie duration: 90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದ

18 Dec 2025 4:40 pm
ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಲೋಕಾಯುಕ್ತ ಬಿ-ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ತನ

18 Dec 2025 4:30 pm
‘ಚಾರ್ಜ್​ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್​ ಭಾರದ್ವಾಜ್

‘ಹೈನಾ’ ಮತ್ತು ‘ಹೇ ಪ್ರಭು’ ಸಿನಿಮಾಗಳ ಬಿಡುಗಡೆ ನಂತರ ಇನ್ನೆರಡು ಸಿನಿಮಾಗಳಿಗೆ ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ‘ಜಾರ್ಜ್​ಶೀಟ್’ ಮತ್ತು ‘ರಕ್ಕಿ’ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿವೆ. ಆ ಬಗ್ಗೆ ಚಿತ್ರತಂಡಗಳ

18 Dec 2025 4:27 pm
ಮೊದಲ ಬಾರಿಗೆ ಡಿಕೆಶಿ ವಿರುದ್ಧ ಅಬ್ಬರಿಸಿ ತೊಡೆ ತಟ್ಟಿದ ವಿಜಯೇಂದ್ರ, ಡಿಸಿಎಂ ತಾಕತ್ತಿಗೆ ಸವಾಲ್

ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಕದನಕ್ಕೆ ಅಲ್ಪವಿರಾಮದ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯಗೆ ಔಟ್​ಗೋಯಿಂಗ್ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದು, ಸಿಎಂ ಆಪ್ತರನ್ನ ಕೆರಳಿಸುವಂತೆ ಮಾಡಿದೆ

18 Dec 2025 4:22 pm
World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ

ಕಳೆದ ವರ್ಷ ಡಿಸೆಂಬರ್ 21ನ್ನು ವಿಶ್ವ ಸಂಸ್ಥೆ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿದ ಐತಿಹಾಸಿಕ ದಿನದಂದು 8.5 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸಾಮೂಹಿಕ ಧ್ಯಾನದಲ್ಲಿ ಭಾಗವಹಿಸಿ ದಾಖಲೆ ಸೃಷ್ಟಿಸಿದರು. ಜಾಗತಿಕ ಆಧ್ಯಾತ್ಮಿಕ ನಾಯಕ

18 Dec 2025 4:15 pm