Daily Horoscope 6 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ ಶುಕ್ರವಾರ ಸಹನೆ, ಕೌಶಲ, ಸಾಲದಿಂದ ಮುಕ್ತಿ, ಅಧಿಕ ಕಾರ್ಯ, ಬೋಧನೆ, ಪ್ರಭಾವಿಭೇಟಿ, ವಿಜಯ ಇವೆಲ್ಲ ಇಂದಿನ ವಿಶೇಷ.
Daily Numerology February 06: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 6ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
*RCB Wins WPL Final: ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ಗಳಿಂದ ರೋಚಕ ಗೆಲುವು ಸಾಧಿಸಿ, ಎರಡನೇ ಬಾರಿಗೆ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂ
Daily Numerology February 06: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 6ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 06: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 6ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದು
WPL 2026 Prize Money: ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆರು ವಿಕೆಟ್ಗಳಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿತು. ಇದು ಆರ್ಸಿಬಿಯ ಎರಡನೇ ಡಬ್ಲ್ಯುಪಿಎಲ್ ಪ್ರಶಸ್
RCB Crowned WPL 2026 Champions: 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಡೋದರಾದ ಕೋಟಂಬಿ ಕ್ರೀಡ
ರಾತ್ರಿ ವೇಳೆ ವಿವಾಹಿತ ಹಿಂದೂ ಮಹಿಳೆಯ ಜೊತೆ ಇದ್ದ ಕಾಂಗ್ರೆಸ್ ಮುಖಂಡ ರಾಹಿಲ್ನ್ನು ಅಕ್ಕಪಕ್ಕದ ಮನೆಯ ಯುವಕರು ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದ್ದು, ಇದೀಗ ಈ ಪ್ರಕರಣ ಬೇರೆ ಸ್ವರೂಪ ಪಡೆದುಕೊಂ
Smriti Mandhana's Fastest WPL Fifty:ವಡೋದರಾದಲ್ಲಿ ನಡೆದ 2026 ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಗಳಿಸಿತು. ಆರ್ಸಿಬಿ ನಾಯಕಿ
ಬೆಂಗಳೂರು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದರ ಏರಿಕೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ದರ ಏ
ರಸ್ತೆಯಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಬೀದಿ ನಾಯಿ ಅಟ್ಟಿಸಿಕೊಂಡು ಬಂದಿತ್ತು. ಹೀಗಾಗಿ, ಆ ನಾಯಿಯಿಂದ ತನ್ನನ್ನು ಕಾಪಾಡಿಕೊಳ್ಳಲು ಬೇರೆ ದಾರಿ ಕಾಣದೆ ಆತ ಪಕ್ಕದಲ್ಲೇ ಇದ್ದ ಮನೆಯೊಂದರ ಗೇಟ್ ಹಾರಿ ಒಳಗೆ ಹೋಗಿದ್ದ. ಆದರೆ
‘ಬಿಗ್ ಬಾಸ್ ಕನ್ನಡ’ ಶೋ ಮೂಲಕ ಫೇಮಸ್ ಆದ ರಜತ್ ಕಿಶನ್ ಈಗ ಮತ್ತೆ ವಿವಾದದ ಕೇಂದ್ರಬಿಂದು ಆಗಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಬಿಂದಾಸ್ ಫೋಟೋ ಶೂಟ್ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭ
India vs Pakistan T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯ ಪಾಕಿಸ್ತಾನ ಸರ್ಕಾರದ ನಿರ್ಧಾರದಿಂದ ರದ್ದಾಗಿದೆ. ಈ ಬಹಿಷ್ಕಾರ ಲೀಗ್ ಹಂತದಲ್ಲಿ ಪಾಕ್ಗೆ 2 ಅಂಕಗಳ ನಷ್ಟ ತರಲಿದೆ. ಸೆಮಿಫೈನಲ್ ಅಥವಾ ಫೈನಲ
ಪಂಜಾಬ್ ರಾಜ್ಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹಸಿವಿನಿಂದ ಆಹಾರಕ್ಕಾಗಿ ಅಳುತ್ತಿದ್ದ 5 ವರ್ಷದ ಮಗಳಿಗೆ ತನ್ನ ಬಳಿಯಿದ್ದ ಆಲ್ಕೋಹಾಲ್ ಕುಡಿಸಿದರೂ ಆಕೆ ಅಳು ನಿಲ್ಲಿಸಲಿಲ್ಲ. ಇದರಿಂದ ಕೋಪಗೊಂಡ ಕುಡುಕ ಆಕೆಯ ಕತ್ತು ಹಿಸ
20 ವರ್ಷದ ಮಾನಸಿಕ ಅಸ್ವಸ್ಥ ಯುವತಿಯೊಬ್ಬಳು ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು. ಆದರೆ, ಆಕೆಗೆ ತನ್ನ ಮೇಲೆ ಈ ಕೃತ್ಯ ನಡೆಸಿದವರನ್ನು ಗುರುತಿಸಲು ಸಾಧ್ಯವಿರಲಿಲ್ಲ. ಹೀಗಾಗಿ, ಅನುಮಾನ ಬಂದ ಒಟ್ಟು 17 ಜನರ ಡಿಎನ
ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯವಾದ ಹಿನ್ನೆಲೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇನ್ನೊಂದೆಡೆ ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ
Mustafizur Rahman: ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಐಪಿಎಲ್ ಮಿನಿ ಹರಾಜಿನಲ್ಲಿ 9.20 ಕೋಟಿಗೆ ಕೆಕೆಆರ್ ಸೇರಿದ್ದರು. ಹಿಂದೂಗಳ ಮೇಲಿನ ಹಿಂಸಾಚಾರದಿಂದ ಬಿಸಿಸಿಐ ಅವರನ್ನು ಐಪಿಎಲ್ನಿಂದ ಹೊರಹಾಕಿತ್ತು. ಈ ನಿರ್ಧಾರದಿಂದ ಕ್ರ
ಶುಕ್ರವಾರ (ಫೆ.6) ನಡೆಯಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ಈ ವೇದಿಕೆಯಲ್ಲಿ ಹಂಸಲೇಖ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಲಾಗುತ್ತದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ಣಗೊಳ್ಳುತ್ತಿದೆ. ಫೆಬ್ರವರಿ 6ರಂದು ಅಂತಿಮ ದಿನ. ಅಂದು ಲುಲು ಮಾಲ್ ಪರದೆಗಳಲ್ಲಿ ನೋಡಬಹುದಾದ ಅತ್ಯುತ್ತಮ 10 ಚಲನಚಿತ್ರಗಳ ಪಟ್ಟಿ ಇಲ್ಲಿದೆ. ಈಗಾಗಲೇ ಹಲವು ದೇಶಗಳ 225ಕ್ಕೂ ಅ
ಬೀದರ್ನ ಡಾಕುಳಗಿ ಗ್ರಾಮದಲ್ಲಿ ಭೂಮಿಯಿಂದ ನಿರಂತರವಾಗಿ ವಿಚಿತ್ರ ಶಬ್ದಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ. ರಾತ್ರಿ ವೇಳೆಯಲ್ಲಿ ಬಾಂಬ್ ಸ್ಫೋಟದಂತಹ ಶಬ್ದಗಳು ಕೇಳಿ, ಭೂಮಿ ಕಂಪಿಸಿದ ಅನುಭವ ಉಂ
Rose Day Special Recipe: ಪ್ರೇಮಿಗಳ ವಾರವು ಗುಲಾಬಿ ದಿನದೊಂದಿಗೆ ಪ್ರಾರಂಭವಾಗುತ್ತದೆ. ಈ ಇಡೀ ವ್ಯಾಲೆಂಟೈನ್ ವೀಕ್ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಮತ್ತು ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಲು ಮೀಸಲಾಗಿರುತ್ತದೆ. ಸಾಮಾನ್ಯವಾಗಿ ಗ
ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು ಕ್ರೂರ ಸರ್ಕಾರ ಎಂದು ಟೀಕಿಸಿದ ಮೋದಿ, ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೆ, ನಮ್ಮ ದೇಶದಲ್ಲಿ ಕೆಲವು ಪಕ್ಷಗಳು
ಜೆಫ್ರಿ ಎಪ್ಸ್ಟೀನ್ ನಡೆಸಿದ ಲೈಂಗಿಕ ಕರ್ಮಕಾಂಡದ ವಿವರಗಳು ಜಗತ್ತನ್ನೇ ಬೆಚ್ಚಿ ಬೀಳಿಸಿವೆ. ಆತನ ಅಪರಾಧದ ವಿವರಗಳು ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಅವು ಕರಾಳವಾಗಿವೆ. ಎಪ್ಸ್ಟೀನ್ ಫೈಲ್ಸ್ ಪುಟಗಳಲ್ಲಿ ಭಾರತದ ಕೆಲವು ಪ್ರಭ
ಮೇಘಾಲಯದ ಪೂರ್ವ ಜೈಂಟಿಯಾ ಬೆಟ್ಟಗಳಲ್ಲಿ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಸ್ಫೋಟದ ವೇಳೆ ಹಲವಾರು ಜನರು ಒಳಗೆ ಸಿಲುಕಿಕೊಂಡಿರುವ ಅನುಮಾನ ಇದೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ
Biggest T20 World Cup Upsets: ಟಿ20 ಕ್ರಿಕೆಟ್ ಅನಿರೀಕ್ಷಿತತೆಯ ಆಟ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಹಲವು ದುರ್ಬಲ ತಂಡಗಳು ಬಲಿಷ್ಠ ತಂಡಗಳನ್ನು ಸೋಲಿಸಿ ಅಚ್ಚರಿ ಮೂಡಿಸಿವೆ. 2024ರಲ್ಲಿ ಅಮೆರಿಕ ಪಾಕಿಸ್ತಾನವನ್ನು, ಅಫ್ಘಾನಿಸ್ತಾನ ಆಸ್ಟ್ರೇಲಿಯಾವ
ಕೊಲೆ ಕೇಸ್ನಲ್ಲಿ (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ನಿತ್ಯಪೂಜೆ ಅಂತಾ ಬೆಳ್ಳಂ ಬೆಳಗ್ಗೆ ಟ
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ರೂ ಹಣ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ. ಸೈಬರ್ ಅಪರಾಧ ಪ್ರಕರಣಗಳ ಬೆನ್ನತ್ತಿದಾಗ ಈ ಅಚ್ಚರಿಯ ಸಂಗತಿ ಬಯಲಾಗಿದ್ದು, ಪೊಲೀಸರು ಸ್ವತಃ ಅಚ್ಚರಿಗೊಂಡಿದ್ದಾರೆ. ವಿವಿಧ ಖ
ರವನೀತ್ ಸಿಂಗ್ ಬಿಟ್ಟು ಅವರನ್ನು ದೇಶದ್ರೋಹಿ ಎಂದು ಕರೆಯಲು ಅವರು ಸಿಖ್ ಸಮುದಾಯದವರು ಎಂಬುದೇ ಕಾರಣ. ಇದು ಸಿಖ್ಖರಿಗೆ ಮಾಡಿದ ಅವಮಾನ, ಗುರುಗಳಿಗೆ ಮಾಡಿದ ಅವಮಾನ. ಇದು ಕಾಂಗ್ರೆಸ್ನಲ್ಲಿ ತುಂಬಿರುವ ಸಿಖ್ಖರ ಮೇಲಿನ ದ್ವೇಷದ ಅಭ
Baba Ramdev suggests best 10 home remedies to keep body warm during winters: ಪತಂಜಲಿಯ ಸ್ಥಾಪಕ ಮತ್ತು ಭಾರತದಲ್ಲಿ ಯೋಗಕ್ಕೆ ವಿಶಿಷ್ಟ ಗುರುತನ್ನು ನೀಡಿದ ಬಾಬಾ ರಾಮದೇವ್, ಚಳಿಗಾಲದಲ್ಲಿ ನಿಮ್ಮ ದೇಹವನ್ನು ನೈಸರ್ಗಿಕವಾಗಿ ಬೆಚ್ಚಗಾಗಿಸುವ ಮಾರ್ಗಗಳನ್ನು ಹಂಚಿಕೊಂಡಿದ
ನಮ್ಮ ಮೆಟ್ರೋ ಬೆಂಗಳೂರಿಗರ (Bengaluru Namma Metro) ಜೀವನಾಡಿಗಳಲ್ಲಿ ಒಂದು.ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನ ಮೆಟ್ರೋ ಹತ್ತುತ್ತಾರೆ. ಆದ್ರೆ ಮೆಟ್ರೋ ಟಿಕೆಟ್ ದರವೇ ಸಿಟಿ ಮಂದಿಗೆ ದೊಡ್ಡ ಕಿರಿಕಿರಿಯಾಗಿ ಬದಲಾಗ
Dhurandhar movie: ‘ಧುರಂಧರ್’ ಸಿನಿಮಾದ ಕ್ರೆಡಿಟ್ಸ್ನಲ್ಲಿ ರಾಹುಲ್ ಗಾಂಧಿ ಹೆಸರು ಕಂಡು ಹಲವರು ಅಚ್ಚರಿ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೇ ಈ ಸಿನಿಮಾವನ್ನು ನಿರ್ಮಿಸಿದ್ದಾರೆಯೇ? ಎಂಬ ಅನುಮಾನವನ್ನು ವ್ಯಕ್
ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಪ್ರಧಾನಿ ಮೋದಿಯವರಿಗೆ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಇಂದು ರಾಜ್ಯಸಭಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಹಾಗೂ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡ
Depending on commercial viability, India might crude oil from Venezuela and other regions, says MEA spokesperson: ಕಮರ್ಷಿಯಲ್ ಆಗಿ ಲಾಭ ಆಗುವಂತಿದ್ದರೆ ವೆನೆಜುವೆಲಾ ಹಾಗು ಇತರ ಪ್ರದೇಶಗಳಿಂದ ಕಚ್ಛಾ ತೈಲ ಪಡೆಯಲು ಸಮಸ್ಯೆ ಇಲ್ಲ ಎಂದು ಭಾರತ ಸರ್ಕಾರ ಹೇಳಿದೆ. ರಷ್ಯನ್ ತೈಲ ಖರೀದಿಸುವುದನ್ನು
Royal Challengers Bengaluru vs Delhi Capitals Live Score in Kannada: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದೆ. ಲೀಗ್ ಫೈನಲ್ನಲ್ಲಿ ಎರಡೂ ತಂಡಗಳು
ನಮ್ಮ ಮೆಟ್ರೋ ದರ ಏರಿಕೆ ಮಾಡಿರುವುದು ಅವೈಜ್ಞಾನಿಕ, ಇದರಿಂದ ಪ್ರಯಾಣಿಕರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಿಸಿದ್ದಾರೆ. ಹೀಗಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್
ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಮೂಲಕ ಸದ್ದು ಮಾಡಿದೆ. ಪ್ರಖ್ಯಾತ್ ಅಭಿನಯದ ‘ಜೆಸಿ ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಟ್ರೇಲರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ಇವುಗಳ ಜೊತೆಯಲ್ಲಿ
T20 World Cup 2026 Pakistan: 2026ರ ಟಿ20 ವಿಶ್ವಕಪ್ನಲ್ಲಿ ಭಾರತದೊಂದಿಗೆ ಆಡಲು ನಿರಾಕರಿಸಿದ ಪಾಕಿಸ್ತಾನ ತಂಡ, 2 ಅಂಕ ಕಳೆದುಕೊಂಡರೂ ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯುವ ಪ್ರಬಲ ಅವಕಾಶವನ್ನು ಹೊಂದಿದೆ. ನಮೀಬಿಯಾ, ಯುಎಸ್ಎ ಮತ್ತು ನೆದರ್ಲ್ಯಾಂಡ್
ಫೆಬ್ರವರಿ ತಿಂಗಳು ಪ್ರತಿಯೊಬ್ಬ ಪ್ರೇಮಿಗೂ ಬಹಳ ವಿಶೇಷವಾಗಿದೆ. ಪ್ರೀತಿಯ ತಿಂಗಳೆಂದೇ ಕರೆಯುವ ಫೆಬ್ರವರಿ ಕೇವಲ ಪ್ರಣಯ ಮಾತ್ರವಲ್ಲ, ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯ. ಇನ
India has unique combination of high growth and low inflation, PM Modi says in Rajya Sabha: ವೇಗವಾಗಿ ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಭಾರತವು ಗ್ಲೋಬಲ್ ಫೋರ್ಸ್ ಆಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ರಾಜ್ಯಸಭೆಯಲ್ಲಿ ವಂದನಾ ನಿ
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುತ್ತಿರುವಾಗ ರಾಜ್ಯಸಭೆ ಅಧಿವೇಶನದಿಂದ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದ್ದಾರೆ. ಇದು ಮೇಲ್ಮನೆಯಲ್ಲಿ ಕೋಲಾಹಲದ ವಾತಾವರಣಕ್ಕೆ ಕಾ
ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರ
India vs Pakistan T20 World Cup Boycott: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿರುವ ನಿರ್ಧಾರದಿಂದ ಕ್ರಿಕೆಟ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ. ಐಸಿಸಿ ಮತ್ತು ಎರಡೂ ಮಂಡಳಿಗಳಿಗೆ ನಷ್ಟವಾಗುವ ಸಾಧ್ಯತ
ಆದಾಯ ತೆರಿಗೆ ಇಲಾಖೆಯು ಕ್ರೀಡಾ ಕೋಟಾದಡಿ MTS ಮತ್ತು ತೆರಿಗೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 46 ಹುದ್ದೆಗಳಿಗೆ ಕ್ರೀಡಾ ಸಾಧನೆ ಮಾಡಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 21
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ನೆಟ್ಫ್ಲಿಕ್ಸ್ ಒಟಿಟಿಯಲ್ಲಿ 7.6 ಮಿಲಿಯನ್ ವೀಕ್ಷಣೆ ಪಡೆದಿದೆ. ಮೂರೇ ದಿನಕ್ಕೆ ಈ ಪರಿ ವೀಕ್ಷಣೆ ಕಾಣುವ ಮೂಲಕ ‘ಅನಿಮಲ್’ ಮತ್ತು ‘ಪುಷ್ಪ 2’ ದಾಖಲೆಗಳನ್ನು ಮುರಿದಿದೆ. ಒಟಿಟಿಯಲ
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್ಸಿ/ಎಸ್ಟಿ ಪಿಎಚ್ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,350 ರೂ.ನಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಮಾರ್ಚ್ 19 ರಂದು ಬಿಡುಗಡೆಯಾಗಲಿದ್ದು, ಪ್ರಚಾರದಲ್ಲಿ ಆಗುತ್ತಿರುವ ವಿಳಂಬ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ರಾಜಮೌಳಿಯಂತಹ ನಿರ್ದೇಶಕರು ಬಿಡುಗಡೆಗೆ ವರ್ಷವಿರುವಾಗಲೇ ಪ್
ಕೇಂದ್ರ ಲೋಕಸೇವಾ ಆಯೋಗವು (UPSC) 2026ರ CSE ಮತ್ತು IFS ಪರೀಕ್ಷೆಗಳಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 933 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನಾಂಕ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹು
Elon Musk becomes first person in the world to have assets valued 800 billion USD: ವಿಶ್ವದ ನಂಬರ್ ಒನ್ ಶ್ರೀಮಂತ ಇಲಾನ್ ಮಸ್ಕ್ ಅವರ ಆಸ್ತಿ ಮೌಲ್ಯ ಇನ್ನೂ ಹೆಚ್ಚಾಗಿದೆ. ನಾಲ್ಕು ತಿಂಗಳಲ್ಲಿ ಅವರ ಆಸ್ತಿಮೌಲ್ಯ 400 ಬಿಲಿಯನ್ ಡಾಲರ್ನಷ್ಟು ಏರಿದೆ. ಅವರ ಒಟ್ಟು ಆಸ್ತಿ ಮೌಲ್ಯ 841
ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 11 ಹಸುಗಳ ನಿಗೂಢ ಸಾವಿನಿಂದ ರೈತರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹನೂರು ತಾಲೂಕಿನ ಶೆಟ್ಟಿಹಳ್ಳಿ ಮತ್ತು ಗೋಪಿಶೆಟ್ಟಿಯೂರು ಗ್ರಾಮಗಳಲ್ಲಿ ಈ ಘಟನೆಗಳು ನಡೆದಿವೆ. ವಿಷಪೂರಿ
ಮೋದಿ ಭಾಷಣ ನೇರಪ್ರಸಾರ: ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನ
‘ರೀಲ್ಸ್ ಮೂಲಕ ಸಮಾಜಕ್ಕೆ ಸಂದೇಶ ನೀಡಬೇಕು. ರಾಜ್ಕುಮಾರ್ ಸಿನಿಮಾಗಳಲ್ಲಿ ಉತ್ತಮ ಸಂದೇಶ ಇರುತ್ತಿತ್ತು. ಆದರೆ ರಜತ್ ಅವರು ಇಂಥ ರೀಲ್ಸ್ ಮಾಡಿದ್ದು ಸರಿಯಲ್ಲ. ಕೆಟ್ಟ ಸಂದೇಶ ನೀಡುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ‘
ಮೇಘಾಲಯದಲ್ಲಿ ಹನಿಮೂನ್ಗೆ ಹೋಗಿದ್ದ ಸೋನಂ ತನ್ನ ಗಂಡ ರಾಜಾ ರಘುವಂಶಿಯನ್ನು ಕೊಲ್ಲಲು ತಾನೇ ಸುಪಾರಿ ಕೊಟ್ಟು, ಯಾರೋ ದರೋಡೆಕೋರರು ಕೊಂದಿದ್ದಾರೆ ಎಂದು ಕತೆ ಕಟ್ಟಿದ್ದಳು. ಈ ರಾಜಾ ರಘುವಂಶಿಯ ಸಾವಿನ ಭಯಾನಕ ಸಾವಿನ ಘಟನೆಯ ನೆನಪ
T20 World Cup History: 2026ರ ಟಿ20 ವಿಶ್ವಕಪ್ ಸಿದ್ಧವಾಗುತ್ತಿದ್ದಂತೆ, ಹಿಂದಿನ 9 ಆವೃತ್ತಿಗಳ ಇತಿಹಾಸದತ್ತ ನೋಡೋಣ. ಭಾರತ, ವೆಸ್ಟ್ ಇಂಡೀಸ್, ಇಂಗ್ಲೆಂಡ್ ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಶ್ರೀಲಂಕಾ ಅತ್ಯಧಿಕ ತಂಡದ ಮೊತ್ತ, ನೆದರ್ಲ್ಯಾಂಡ್ಸ್
Reason why HAL out of race for AMCA fighter jet project: ಅತ್ಯಾಧುನಿಕ ಫೈಟರ್ ಜೆಟ್ಗಳನ್ನು ನಿರ್ಮಿಸುವ ಎಎಂಸಿಎ ಪ್ರಾಜೆಕ್ಟ್ನಿಂದ ಎಚ್ಎಎಲ್ ಅನ್ನು ಕೈಬಿಡಲಾಗಿದೆ. ಕಲ್ಯಾಣಿ ಗ್ರೂಪ್ ನೇತೃತ್ವದ ಕನ್ಸಾರ್ಟಿಯಂ, ಎಲ್ ಅಂಡ್ ಟಿ ನೇತೃತ್ವದ ಕನ್ಸಾರ್ಟಿಯಂ ಮ
ಭಾರತದಲ್ಲಿ ಮಾನಸಿಕ ಕಾಯಿಲೆ ಹೆಚ್ಚಾಗಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೇ ಕಂಡುಬರುತ್ತಿವೆ. ಈ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಮಾನಸಿಕ ಆರೋಗ್ಯ ಕ್ಷೀಣಿಸುವುದಕ್ಕೆ ಹಲವು ಕಾರಣಗಳಿರಬಹುದು. ಆದರೆ ಈ ಬಗ್ಗೆ ಸರಿಯಾಗಿ ತಿ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿದೆ. ಮಾರ್ಕೆಟಿಂಗ್ ಮತ್ತು ವಿದೇಶಿ ವಿನಿಮಯ ವಿಭಾಗಗಳಲ್ಲಿರುವ ಈ ಹು
ಯುನೈಟೆಡ್ ಅರಬ್ ಎಮಿರೇಟ್ಸ್ ನ (ಯುಎಇ) ಪ್ರತಿಷ್ಠಿತ ನಗರವಾದ ಅಬುಧಾಬಿಯಲ್ಲಿ ಮಾರಾಟವಾಗುವ ಬಿಗ್ ಲಾಟರಿಯ ಟಿಕೆಟ್ ಲಕ್ಕಿ ಡ್ರಾನಲ್ಲಿ ಕರ್ನಾಟಕದ ಯುವಕನಿಗೆ ಜಾಕ್ಪಾಟ್ ಹೊಡೆದಿದೆ. ಓಮನ್ ನಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರ
Aditya Birla group: ಮುಂಚೆಯೆಲ್ಲ ಸಿನಿಮಾ ನಿರ್ಮಾಣ ಎಂಬುದು ವ್ಯವಹಾರದ ಜೊತೆಗೆ ಕಲಾಸಕ್ತಿ ಸಹ ಆಗಿತ್ತು. ಆದರೆ ಈಗ ಕಾರ್ಪೊರೇಟ್ ವ್ಯವಹಾರವಾಗಿದೆ, ಕೆಲವು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ವ್ಯವಸ್ಥಿತ ಉದ್ಯಮವಾಗಿ ಸಿನಿಮಾ ನಿರ್ಮಾಣವನ್
ಮಾಲೂರು ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಗೆಲುವು ಖಚಿತವಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನಡೆದ ಮರು ಎಣಿಕೆಯಲ್ಲಿ ನಂಜೇಗೌಡರು 250 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡರನ್ನು
RCB vs DC WPL 2026 Final: 2026ರ WPL ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಡೋದರಾದಲ್ಲಿ ಕಾದಾಡಲಿವೆ. 2024ರ ಫೈನಲ್ನಲ್ಲಿ RCB ಗೆದ್ದಿತ್ತು, ಈಗ ಡೆಲ್ಲಿ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. DC ತನ್ನ ಮೊದಲ ಟ್ರ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಬಹಳ ಅದ್ದೂರಿಯಾಗಿ ನಡೆಯಲಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇವೆ. ಆದರೂ ಕೂಡ ರಶ್ಮಿಕಾ ಮಂದಣ್ಣ ಶೂಟಿಂಗ್ ಮಾಡುತ್ತಿದ್ದಾರೆ. ‘ಪುಷ್ಪ 2’ ಬಳಿಕ ಅಲ್ಲು ಅರ್ಜುನ್ ಜೊತೆಗಿನ ಹೊ
ರಾಜಸ್ಥಾನದ ಉದಯಪುರದ ಬಳಿಯ ನಾಥದ್ವಾರದಲ್ಲಿ ಭಾರತದ ಮೊಟ್ಟ ಮೊದಲ ಹೋಟೆಲ್ ಸಂಪರ್ಕಿತ ಕ್ರಿಕೆಟ್ ಸ್ಟೇಡಿಯಂ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ಮಿರಾಜ್ ಗ್ರೂಪ್ನ ಉಪಕ್ರಮದಡಿಯಲ್ಲಿ ಮತ್ತು ರಾಡಿಸನ್ ಹೋಟೆಲ್ ಗ್ರೂಪ್ನ
ಇದು ಭಾರತದಲ್ಲಿ ಹಿಂದೆಂದೂ ಕೇಳಿರದ ವಿಷಯ. ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬರೋಬ್ಬರಿ 42 ವರ್ಷಗಳ ಬಳಿಕ ಕೊಲೆ ಪ್ರಕರಣವೊಂದರ ಅಪರಾಧಿಯನ್ನು ಆರೋಪಮುಕ್ತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಜೀವಾವಧಿ ಶಿಕ್
ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದಕ್ಕೆ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್ ಪ್ರಶ್ನಿಸಿ ಪುನೀತ್ ಅರ್ಜಿ ಸಲ್ಲಿಸಿದ್ದರು. ಪ
India and US may sign more comprehensive trade deal in mid-March, says Piyush Goyal: ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ ಎರಡೂ ದೇಶಗಳಿಂದ ಜಂಟಿ ಹೇಳಿಕೆ ಕೆಲವೇ ದಿನಗಳಲ್ಲಿ ಬರಲಿದೆ ಎಂದು ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಹೇಳಿದ್ದಾರೆ. ಮಾರ್ಚ
ಜನರು ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ವ್ಯಾಯಾಮ ಕಡಿಮೆ ಮಾಡುತ್ತಾರೆ. ಹಾಗಾಗಿ ದೇಹದಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭವಾಗುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು. ಇಂತಹ ಪರಿಸ್ಥಿತಿಯಲ್ಲಿ, ಬಹಳ ಜಾಗರ
ಯುಪಿಎಸ್ಸಿ 2026ರ ನಾಗರಿಕ ಸೇವಾ ಪರೀಕ್ಷೆಗೆ ಹೊಸ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಸೇವೆಯಲ್ಲಿರುವ ಐಎಎಸ್ ಮತ್ತು ಐಎಫ್ಎಸ್ ಅಧಿಕಾರಿಗಳು ಮತ್ತೆ ಪರೀಕ್ಷೆ ಬರೆಯುವುದನ್ನು ನಿರ್ಬಂಧಿಸಲಾಗಿದೆ. ಐಪಿಎಸ್ ಮತ್ತು ಗ್ರ
ಕಮಲಾಕರ್ ಭಟ್ ಕೊಲೆ ಆರೋಪದಲ್ಲಿ ಜೈಲುವಾಸದಲ್ಲಿದ್ದಾನೆ. ಆದ್ರೆ ಕಮಲಾಕರ್ ಭಟ್ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾಳ ಬಂಡವಾಳ ಬಯಲಾಗುತ್ತಲೇ ಇದೆ. ಈ ನಡುವೆ ಇಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್
ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಸಿಗರೇಟ್ ಹಚ್ಚಿ ವಿಡಿಯೋ ಮಾಡಿದ ಆರೋಪ ಅವರ ಮೇಲಿದೆ. ಈ ಕುರಿತು ಲಕ್ಷ್ಮಿಪುರಂ ಪೊಲೀಸ್ ಠಾಣೆ
ಶಾಸಕ ಶಿವಲಿಂಗೇಗೌಡರು ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮನ್ನು 'ಕೊಬ್ಬರಿ ಕಳ್ಳ' ಎಂದು ಪ್ರಚೋದಿಸಿದ್ದರಿಂದ ಪ್ರತಿಕ್ರಿಯಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಜೆಡಿಎ
India's trade deal with EU and US is bigger moment than 1991, says Arvind Panagariya: ಯೂರೋಪಿಯನ್ ಯೂನಿಯನ್ ಮತ್ತು ಅಮೆರಿಕದ ಜೊತೆಗೆ ಭಾರತ ಮಾಡಿಕೊಂಡಿರುವ ಟ್ರೇಡ್ ಡೀಲ್ಗಳು ಬಹಳ ದೊಡ್ಡ ಬೆಳವಣಿಗೆ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ್ ಪಣಗರಿಯಾ ಅಭಿಪ್ರಾಯಪಟ್ಟಿ
ವಯಸ್ಸಾದ ಕಾಲದಲ್ಲೂ ಸ್ವಾಭಿಮಾನದಿಂದಲೇ ದುಡಿದು ತಿನ್ನುವ ಹಿರಿಜೀವಗಳನ್ನು ಕಂಡಾಗ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ಆದರೆ ಇದೀಗ ವೃದ್ಧೆಯೊಬ್ಬರು ಮುಂಬೈನ ಲೋಕಲ್ ರೈಲಿನಲ್ಲಿ ಬ್ರೇಸ್ಲೆಟ್ಗಳನ್ನು ಮಾರುತ್ತಿರುವ ವಿಡಿಯೋ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ 2026 ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ವಿಶ್ವಕಪ್ನಲ್ಲಿ ಇಬ್ಬರು ಹಿರಿಯ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಕಳೆದ 9 ಆವೃತ್ತಿ
ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಮೇಲಿಂದ ಮೇಲೆ ನವರದಿಯಾಗುತ್ತಿದ್ದು, ಕಾರಿಗೆ ಬೈಕ್ನಿಂದ ಡಿಕ್ಕಿ ಹೊಡೆದು ಸವಾರ ಕಿರಿಕ್ ಮಾಡಿರುವ ಘಟನೆ ಮಾದವಾರ ಜಂಕ್ಷನ್ ಬಳಿ ನಡೆದಿದೆ. ನೆಲಮಂಗಲದಿಂದ ಮಾನ್ಯತಾ ಟೆಕ್ಪಾರ್ಕ್
Disha Patani boy friend: ದಿಶಾ ಪಟಾನಿ ಈ ಹಿಂದೆ ಬಾಲಿವುಡ್ ಸ್ಟಾರ್ ನಟ ಟೈಗರ್ ಶ್ರಾಫ್ ಜೊತೆಗೆ ಪ್ರೀತಿಯಲ್ಲಿದ್ದರು. ಇವರಿಬ್ಬರ ಪ್ರೇಮ ಸಂಬಂಧ ಕೆಲ ವರ್ಷ ನಡೆಯಿತು, ಬಳಿಕ ಇಬ್ಬರೂ ದೂರಾದರು. ಬಳಿಕ ದಿಶಾ ಹೆಸರು ವಿದೇಶಿ ವ್ಯಕ್ತಿಯೊಬ್ಬನ ಜೊತೆ
ಡಿಜಿಪಿ ಅಲೋಕ್ ಕುಮಾರ್ ರಾಜ್ಯದ ಜೈಲುಗಳಲ್ಲಿನ ಭ್ರಷ್ಟಾಚಾರ ಮತ್ತು ಖೈದಿಗಳಿಗೆ ನೀಡುವ ರಾಜಾತಿಥ್ಯ ತಡೆಯಲು 'ವರ್ಗಾವಣೆ ಅಸ್ತ್ರ' ಪ್ರಯೋಗಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ವಿವಿಧ ಕಾರಾಗೃಹಗಳಲ್ಲಿ ದೀರ್ಘಕಾಲ
ನಿವೀನ್ ಪೌಳಿ 'ಸರ್ವಮ್ ಮಾಯಾ' ಚಿತ್ರದ ಮೂಲಕ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ಮಲಯಾಳಂ ಜೊತೆ ಕನ್ನಡದಲ್ಲೂ ಹಾಟ್ಸ್ಟಾರ್ನಲ್ಲಿ ಲಭ್ಯವಿರುವ ಈ ಚಿತ್ರ, ಹಾಸ್ಯ, ಪ್ರೀತಿ ಮತ್ತು ವಿಶಿಷ್ಟ ಆತ್ಮದ ಕಥೆಯನ್ನು ಒಳಗೊಂಡಿದೆ. ಇದು
ಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸ್ಫೋಟಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಸವನಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಫೆಬ್ರವರಿಯಲ್ಲೇ ಆರಂಭಗೊಂಡಿರುವ ಈ ಸಮಸ್ಯೆ ಗ್ರಾಮಸ್ಥರನ್ನು, ವಿಶೇಷವಾಗಿ ಆದಿವಾಸಿ ಕುಟುಂಬಗಳನ್ನ
Ajit Doval's blunt message to Marco Rubio effected India-US trade deal to become reality: ಡೊನಾಲ್ಡ್ ಟ್ರಂಪ್ ಆಟಾಟೋಪದ ಮಧ್ಯೆ ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುದುರುವುದು ಅನುಮಾನ ಇತ್ತು. ಆದರೂ ಟ್ರೇಡ್ ಡೀಲ್ ಏರ್ಪಟ್ಟಿರುವ ವಿಚಾರವನ್ನು ಸ್ವತಃ ಟ್ರಂಪ್ ಅವರೇ
ಬೆಂಗಳೂರಿನಲ್ಲಿ ನಡೆದ ವಿಚಿತ್ರ ಪ್ರಕರಣವೊಂದರಲ್ಲಿ, ಮೊದಲ ಬಾರಿಗೆ ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ವ್ಯಕ್ತಿ ಮನೆ ಮಾಲೀಕರಿಂದ ಹಲ್ಲೆಗೊಳಗಾಗಿದ್ದಾನೆ. ತಾನು ಕೂಡ ಮನೆ ಮಾಲೀಕರ ಮೇಲೆ ಹಲ್ಲೆ ಮಾಡಿದ್ದರೂ ತನ್ನ ಮೇಲೆ ಹಲ್ಲೆ
ಬೆಂಗಳೂರು ಮೆಟ್ರೋ ದರ ಮತ್ತೆ 5% ರಷ್ಟು ಏರಿಕೆಯಾಗಲು ಸಿದ್ಧವಾಗಿದೆ. ಕಳೆದ ವರ್ಷದ ಫೆಬ್ರವರಿ 9ರಂದು ಭಾರಿ ದರ ಹೆಚ್ಚಳವಾಗಿ, ಬಳಿಕ ಪ್ರಯಾಣಿಕರ ಆಕ್ರೋಶದಿಂದ ಇಳಿಕೆಯಾಗಿತ್ತು. ಇದೀಗ ಅದೇ ದಿನಾಂಕದಂದು ಮತ್ತೊಮ್ಮೆ ಏರಿಕೆಗೆ ಮೆಟ
Jana Nayagan movie: ‘ಜನ ನಾಯಗನ್’ ಸಿನಿಮಾ ಪ್ರಕರಣ ನ್ಯಾಯಾಲಯದಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡ ಆಗುವ ಸಾಧ್ಯತೆ ದಟ್ಟವಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಸಿನಿಮಾ ಬಿಡುಗಡೆ ಆಗುವುದಿಲ್ಲ ಎಂಬ ಅಭಿಪ್ರ
ಧನುಶ್ ಹುಟ್ಟೂರು ಚೆನ್ನೈ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ನಟಿ ಮೃಣಾಲ್ ಠಾಕೂರ್ ನಾಚಿ ನೀರಾದರು. ಇತ್ತೀಚೆಗೆ ಧನುಶ್ ಜೊತೆಗಿನ ಮದುವೆ ವದಂತಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ಧಾಂತ
ಬೆಂಗಳೂರಿನ ಇಬ್ಬಲೂರು ಜಂಕ್ಷನ್ನಲ್ಲಿನ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಖ್ಯ ಆಯುಕ
Official launch of Bharat Taxi: ಗೃಹ ಸಚಿವ ಅಮಿತ್ ಶಾ ಅವರು ಫೆಬ್ರುವರಿ 5ರಂದು ದೆಹಲಿ ಎನ್ಸಿಆರ್ನಲ್ಲಿ ಭಾರತ್ ಟ್ಯಾಕ್ಸಿಗೆ ಅಧಿಕೃತ ಚಾಲನೆ ಕೊಡುತ್ತಿದ್ದಾರೆ. ಸಹಕಾರಿ ತತ್ವದಲ್ಲಿ ನಿರ್ಮಿತವಾಗಿರುವ ಭಾರತ್ ಟ್ಯಾಕ್ಸಿಯನ್ನು ಸಹಕಾರ್ ಟ್ಯಾ
ಅಕ್ರಮ ಬಾಂಗ್ಲಾ ವಲಸಿಗರು ಮತ್ತು ಇತರ ವಿದೇಶಿಯರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರ ವಿಶೇಷ ಕಾರ್ಯಾಚರಣೆಗೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಇಲಾಖೆಗೆ ನಿರ್ದೇಶನ ನೀಡಿದ್ದು, ಹೈಕೋರ್ಟ್ ಸೂಚನೆಯ ಹಿನ
ಉತ್ತರ ಪ್ರದೇಶದ ಮೈನ್ಪುರಿಯಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಭೀಕರ ದಾಳಿ ನಡೆಸಿದ್ದಾನೆ. ರಸ್ತೆಯಲ್ಲೇ ಶಿಕ್ಷಕಿಯ ತುಟಿಗಳನ್ನು ಕಚ್ಚಿ ತುಂಡರಿಸಿದ ಘಟನೆ
ಕಲಬುರಗಿ ಆರ್ಟಿಓ ಕಚೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿ ಲಂಚ ಪಡೆದು ಆರ್ಸಿ ಕಾರ್ಡ್ ಸೇರಿದಂತೆ ಸರ್ಕಾರಿ ದಾಖಲೆಗಳನ್ನು ವಿತರಿಸುತ್ತಿರುವುದನ್ನು ‘ಟಿವಿ9’ ಬಯಲಿಗೆಳೆದಿದೆ. ಪ್ರತಿ ಕಾರ್ಡ್ಗೆ 200-300 ರೂಪಾಯಿ ಲಂಚ ಪಡೆದು
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗ್ರೂಪ್ಗಳ

19 C