SENSEX
NIFTY
GOLD
USD/INR

Weather

17    C

Horoscope Today 28 December: ಇಂದು ಈ ರಾಶಿಯವರು ತಂತ್ರಕ್ಕೆ ಬಲಿ ಹಾಗೂ ಅತಿಯಾದ ಪ್ರಯತ್ನದಿಂದ ಗೆಲವು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಭಾನುವಾರ ಹೊಸ ಕಾರ್ಯ, ಮಾರಾಟದಲ್ಲಿ ಚುರುಕು, ಖಾಸಗಿಯಾಗಿ ದುಡಿಮೆ, ಪ್ರತಿಕೂಲ, ಸಾಹಸಕ್ಕೆ ಮುನ್ನಡೆ, ಅಗತ್ಯ ಪೂರೈಕೆ, ಸಂಚು ಬಯಲು ಎಲ್ಲವ

28 Dec 2025 12:53 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 28ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 28ರ ಭಾನುವಾರದ ದಿನ

28 Dec 2025 12:01 am
ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್

Bigg Boss Kannada 12 Elimination: ಬಿಗ್ ಬಾಸ್ ಕನ್ನಡ 12ರಲ್ಲಿ ಈ ವಾರ ಸುದೀಪ್ ಅನುಪಸ್ಥಿತಿಯಲ್ಲಿ ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ ನಡೆದಿದೆ. ಮನೆಯವರಿಗೆ ಶಾಕ್ ನೀಡಿ ಒಬ್ಬರನ್ನು ಹೊರಹಾಕಲಾಗಿದೆ. ಡಬಲ್ ಎಲಿಮಿನೇಷನ್ ಭಾನುವಾರ ನಡೆಯುತ್ತದೆ

27 Dec 2025 10:51 pm
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಸುಳ್ಳು ಧರ್ಮನಿಂದನೆ ಆರೋಪಗಳು; 6 ತಿಂಗಳಲ್ಲಿ 71 ಹಲ್ಲೆ ಘಟನೆಗಳು

Over 71 incidents of attack on Hindus reported across Bangladesh over blasphemy charges: ಬಾಂಗ್ಲಾದೇಶದಲ್ಲಿ 2024ರ ಡಿಸೆಂಬರ್​ನಿಂದ 2025ರ ಜೂನ್​ವರೆಗೆ ಹಿಂದೂಗಳ ವಿರುದ್ಧ ಧರ್ಮನಿಂದನೆ ಆರೋಪದಡಿ 71 ದಾಳಿ ಘಟನೆಗಳಾಗಿವೆ. ಬಾಂಗ್ಲಾದೇಶದ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಲ್ಲೆ ಘಟನ

27 Dec 2025 10:50 pm
IND-W vs SL-W: ಭಾರತ- ಲಂಕಾ ನಡುವಿನ 4ನೇ ಟಿ20 ಪಂದ್ಯ ಎಲ್ಲಿ ಯಾವಾಗ ಎಷ್ಟು ಗಂಟೆಗೆ ಆರಂಭ?

India vs Sri Lanka Women 4th T20: ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಟಿ20 ಸರಣಿಯ 4ನೇ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿವೆ. ಹರ್ಮನ್​ ಪಡೆ ಸರಣಿಯನ್ನು ಈಗಾಗಲೇ 3-0 ಅಂತರದಲ್ಲಿ ಗೆದ್ದಿದೆ. ಮುಂದಿನ ವರ್ಷದ ಮಹಿಳಾ ಟಿ20 ವಿಶ್ವಕಪ್‌ಗೆ ಇದು ಮ

27 Dec 2025 10:50 pm
IND vs PAK: 2026 ರಲ್ಲಿ ಕನಿಷ್ಠ 3 ಬಾರಿ ಮುಖಾಮುಖಿಯಾಗಲಿವೆ ಭಾರತ- ಪಾಕ್

India vs Pakistan 2026: 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಹಲವು ಬಾರಿ ಮುಖಾಮುಖಿಯಾಗಲಿವೆ. ಪುರುಷರ ಟಿ20 ವಿಶ್ವಕಪ್, ಅಂಡರ್-19 ವಿಶ್ವಕಪ್ ಹಾಗೂ ಮಹಿಳಾ ಟಿ20 ವಿಶ್ವಕಪ್‌ಗಳಲ್ಲಿ ಈ ಬದ್ಧವೈರಿಗಳ ಕದನ ನಡೆಯಲಿದೆ. ಕೊಲಂಬೊದಲ್

27 Dec 2025 10:33 pm
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ, ಬೆಂಗಳೂರು ನಗರ ಪೊಲೀಸ್ ಕಮಿ

27 Dec 2025 10:20 pm
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಮೇಲ್ಜಾತಿ ಯುವತಿಯನ್ನ ಮದ್ವೆಯಾಗಿದ್ದಕ್ಕೆ ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ

ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆ ಹತ್ಯೆ ಇಡೀ ಮಾನವ ಕುಲವೇ ನಾಚುವಂತಹ ಅಮಾನವೀಯ ಘಟನೆ. ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಬರ್ಬರ ಕೊಲೆ ಮಾಡಿದ್ದ. ಈ ಘಟನೆ ಇಡೀ ದೇಶಾದ್ಯಂತ ದೊಡ್ಡ ಸದ್ದು ಮಾಡಿದ

27 Dec 2025 9:56 pm
ಬಿಗ್ ಬಾಸ್ ಆದೇಶಕ್ಕೆ ನಲುಗಿ ಹೋದ ಗಿಲ್ಲಿ ನಟ; ಇದಕ್ಕೆ ಕಾರಣ ರಘು-ಸೂರಜ್?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟರು ತಾವು ಈ ವಾರ ಕ್ಯಾಪ್ಟನ್ ಎಂದು ಭಾವಿಸಿದ್ದರು. ಫ್ಯಾಮಿಲಿ ವೀಕ್‌ನಲ್ಲಿ ಅವರಿಗೆ ಹೆಚ್ಚು ವೋಟ್ ಬಿದ್ದಿದ್ದವು. ಆದರೆ, ಬಿಗ್ ಬಾಸ್ ಅನಿರೀಕ್ಷಿತ ಟ್ವಿಸ್ಟ್ ನೀಡಿದ್ದು, ಗಿಲ್ಲಿಗೆ

27 Dec 2025 9:41 pm
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ವೈಭವ್​ ಸೂರ್ಯವಂಶಿಗೆ ನಾಯಕತ್ವ

India U19 Squad for SA Tour: ಅಂಡರ್-19 ವಿಶ್ವಕಪ್‌ಗೆ ಮುನ್ನ ದಕ್ಷಿಣ ಆಫ್ರಿಕಾ ಪ್ರವಾಸವು ಯುವ ಭಾರತ ತಂಡಕ್ಕೆ ನಿರ್ಣಾಯಕವಾಗಿದೆ. ಗಾಯಗೊಂಡ ಆಯುಷ್ ಮ್ಹಾತ್ರೆ ಮತ್ತು ವಿಹಾನ್ ಮಲ್ಹೋತ್ರಾ ಲಭ್ಯರಿಲ್ಲ. ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆ

27 Dec 2025 9:40 pm
ಪ್ರಶಸ್ತಿಗಳು ಪದವಿಗಳಲ್ಲ…ವ್ಯಕ್ತಿಯ ಹೆಸರಿಗೆ ಭಾರತ ರತ್ನ, ಪದ್ಮಪ್ರಶಸ್ತಿಗಳನ್ನು ಸೇರಿಸುವಂತಿಲ್ಲ: ಬಾಂಬೆ ಹೈಕೋರ್ಟ್

Bharat Ratna, Padma Awards Not Titles, Can’t Be Used As Prefix, Suffix, says Bombay High Court: ನಾಗರಿಕ ಪ್ರಶಸ್ತಿಗಳು ವ್ಯಕ್ತಿಗಳ ಸಾಧನೆಗೆ ನೀಡುವ ಗೌರವ. ವ್ಯಕ್ತಿಯ ಹೆಸರಿಗೆ ಅವನ್ನು ಸೇರಿಸಲು ಅವು ಪದವಿಗಳಲ್ಲ ಎಂದು ಕೋರ್ಟ್ ಹೇಳಿದೆ. ಅಂದರೆ, ಅಧಿಕೃತ ದಾಖಲೆಗಳಲ್ಲಿ ವ್ಯಕ್ತಿ

27 Dec 2025 9:36 pm
SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ

ಎಸ್​ಎಸ್​​ಎಲ್​​ಸಿ ಫಲಿತಾಂಶ ಕುಸಿತವಾಗುತ್ತಿದೆ. ಇದರಿಂದ ಸರ್ಕಾರ ಮೇಲೇತ್ತಲು ಹೊಸ ತಂತ್ರರೂಪಿಸಿದೆ. 2025-26 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಈ ವರ್ಷ 75% ಫಲಿತಾಂಶ ಸಾಧಿಸುವ ಟಾರ್ಗೇಟ್ ಸಿಎಂ ಸಿದ್ಧರಾಮಯ್ಯ ನೀಡಿದ್ದಾ

27 Dec 2025 9:16 pm
ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ: ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ?

ಕೊಪ್ಪಳದ ಗವಿಮಠ ಜಾತ್ರೆ ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧ. ಜನವರಿ 1 ರಿಂದ 18 ರವರೆಗೆ ನಡೆಯುವ ಮಹಾ ದಾಸೋಹದಲ್ಲಿ ಲಕ್ಷಾಂತರ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ರಾಜ್ಯಪಾಲರ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ

27 Dec 2025 8:46 pm
U19 World Cup: ಅಂಡರ್-19 ವಿಶ್ವಕಪ್​ಗೆ 15 ಸದಸ್ಯರ ಭಾರತ ತಂಡ ಪ್ರಕಟ

India U19 World Cup Squad Announced: ಮುಂಬರುವ ಐಸಿಸಿ ಅಂಡರ್-19 ವಿಶ್ವಕಪ್‌ಗಾಗಿ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಡಿಸೆಂಬರ್ 27 ರಂದು 15 ಸದಸ್ಯರ ತಂಡವನ್ನು ಘೋಷಿಸಿದ್ದು, ಆಯುಷ್ ಮ್ಹಾತ್ರೆ ನಾಯಕತ್ವ ವಹಿಸಲಿದ್ದಾರೆ. 14 ವರ್ಷದ ಪ್ರತಿಭ

27 Dec 2025 8:30 pm
ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್

BPL Tragedy: 2025-26ರ ಬಿಪಿಎಲ್ ಪಂದ್ಯಕ್ಕೂ ಮುನ್ನ ಢಾಕಾ ಕ್ಯಾಪಿಟಲ್ಸ್ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ ಸಿಲ್ಹೆಟ್ ಕ್ರೀಡಾಂಗಣದಲ್ಲಿ ಹೃದಯಾಘಾತದಿಂದ ಕುಸಿದು ನಿಧನರಾಗಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರನ್ನು ಉಳಿಸಲಾಗ

27 Dec 2025 7:53 pm
ಸೊಮಾಲಿಲ್ಯಾಂಡ್​ಗೆ ಮಾನ್ಯತೆ ಕೊಟ್ಟ ವಿಶ್ವದ ಏಕೈಕ ದೇಶ ಇಸ್ರೇಲ್; ಯಾವುದಿದು ಆಫ್ರಿಕನ್ ನಾಡು?

Israel becomes first country to recognize Somaliland: 1991ರಲ್ಲಿ ಸೊಮಾಲಿಯಾದಿಂದ ಪ್ರತ್ಯೇಕಗೊಂಡಿದ್ದ ಸೊಮಾಲಿಲ್ಯಾಂಡ್ ಅನ್ನು ಪ್ರತ್ಯೇಕ ದೇಶವೆಂದು ಇಸ್ರೇಲ್ ಮಾನ್ಯ ಮಾಡಿದೆ. ಹಾಗೆ ಅಧಿಕೃತವಾಗಿ ಒಪ್ಪಿಕೊಂಡ ವಿಶ್ವದ ಏಕೈಕ ದೇಶ ಇಸ್ರೇಲ್. ಸೊಮಾಲಿಲ್ಯಾಂಡ್

27 Dec 2025 7:53 pm
ಗೋಮಾಂಸ ಸಾಗಿಸುವಾಗ ತಡೆದು ನೈತಿಕ ಪೊಲೀಸ್​ಗಿರಿ: ಮಗಳನ್ನು ಬಿಟ್ಟು ಓಡಿಹೋದ ತಂದೆ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನೈತಿಕ ಪೊಲೀಸ್ ಗಿರಿ ನಡೆಸಿದವರ ವಿರುದ್ಧ ಹಾಗೂ ಅಕ್ರಮ ಗೋಮಾಂಸ ಸಾಗಾಟ ಮಾಡಿದವ

27 Dec 2025 7:36 pm
ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ?

ರಾಷ್ಟ್ರ ರಾಜಕಾರಣದ ಹೆಡ್​ ಕ್ವಾಟ್ರಸ್ ದೆಹಲಿ ಇಂದು (ಡಿಸೆಂಬರ್ 27) ರಾಜ್ಯದ ಸಿಎಂ ಕುರ್ಚಿ ಬೆಳವಣಿಗೆಗೆ ಏನಾದ್ರು ಸಾಕ್ಷಿ ಆಗಲಿದ್ಯಾ ಎಂಬ ಕುತೂಹಲ ಮೂಡಿತ್ತು. ಯಾಕಂದ್ರೆ ಸಿಎಂ ಸಿದ್ದರಾಮಯ್ಯ CWC ಸಭೆಯಲ್ಲಿ ಭಾಗವಹಿಸಿದ್ದರು. ಸ

27 Dec 2025 7:33 pm
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ಕಿಚ್ಚ ಸುದೀಪ್ ಅವರು ಯುದ್ಧ ಮಾಡೋದಿಲ್ಲ ಎಂದಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅವರು ನೀಡಿದ ಹೇಳಿಕೆ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ಹೇಳಿಕೆ ಸಂಬಂಧ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಚಿತ್ರರಂಗಕ್ಕೆ ಬಂದಿದ್ದು

27 Dec 2025 7:30 pm
Ashes: ಪ್ರತಿಷ್ಠಿತ ಆಶಸ್ ಸರಣಿಯಿಂದ ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ 90 ಕೋಟಿ ರೂ. ನಷ್ಟ

Ashes Loss: ಆಶಸ್ ಸರಣಿಯಲ್ಲಿ ಮೆಲ್ಬೋರ್ನ್ ಟೆಸ್ಟ್ ಕೇವಲ ಎರಡು ದಿನಗಳಲ್ಲಿ ಮುಗಿದಿದ್ದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಭಾರಿ ಆರ್ಥಿಕ ನಷ್ಟವಾಗಿದೆ. ಇಂಗ್ಲೆಂಡ್ 15 ವರ್ಷಗಳ ನಂತರ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಗೆದ್ದರೂ, ಪಂದ್ಯ ಬ

27 Dec 2025 7:26 pm
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ

ಕಿಚ್ಚ ಸುದೀಪ್ ಅವರನ್ನು ಅನೇಕರು ಹತ್ತಿರದಿಂದ ನೋಡಿರುತ್ತಾರೆ. ಅವರೆಲ್ಲರಿಗೂ ಸುದೀಪ್ ಉತ್ತರ ಕೊಟ್ಟಿದ್ದಾರೆ. ಈಗ ಅವರನ್ನು ಹತ್ತಿರದಿಂದ ನೋಡಿದವರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ. ತಮಿಳು ನಟ ನವೀನ್ ಅವರು ಈ ಬಗ್ಗೆ ಮಾ

27 Dec 2025 7:16 pm
ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ಅಲ್ಲು ಅರ್ಜುನ್ ಎಷ್ಟನೇ ಆರೋಪಿ?

ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಹೈದರಾಬಾದ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಂದು ವರ್ಷದ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಅಲ್ಲು ಅರ್ಜುನ್ ಅವರನ್ನು A11 ಆರೋಪಿ ಎಂದು ಹೆಸರಿಸಲಾಗಿದೆ. ಸಂಧ್ಯಾ ಥಿಯೇಟರ್ ಮ್ಯಾ

27 Dec 2025 6:47 pm
ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ

BJP MP Sudhanshu Trivedi alleges that congress is part of Global Progressive Alliance that has anti-India narrative: ಜಾರ್ಜ್ ಸೋರೋಸ್ ಬೆಂಬಲಿತ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಜೊತೆ ಕಾಂಗ್ರೆಸ್ ಸಂಬಂಧವೇನು ಎಂದು ಬಿಜೆಪಿ ಪ್ರಶ್ನಿಸಿದೆ. ರಾಹುಲ್ ಗಾಂಧಿ ಜರ್ಮನಿಗೆ ಹೋಗಿದ್ದು ಯಾಕೆ

27 Dec 2025 6:44 pm
ದೂರು ನೀಡಿದ ವಿವಾಹಿತ ಮಹಿಳೆಯನ್ನೇ ಪಟಾಯಿಸಿದ ‘ಪೋಲಿ’ಸಪ್ಪ: ನ್ಯಾಯಕ್ಕಾಗಿ ಪತಿ ಹೋರಾಟ

ಕೌಟುಂಬಿಕ ಕಲಹದಿಂದ ದೂರು ನೀಡಿದ್ದ ಮಹಿಳೆಯೊಂದಿಗೆ ಓರ್ವ ಪೊಲೀಸ್ ಅಧಿಕಾರಿ ಅನೈತಿಕ ಸಂಬಂಧ ಬೆಳೆಸಿ, ಸಂಸಾರವನ್ನೇ ಹಾಳು ಮಾಡಿರುವಂತಹ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವುದೂ ಬೆಳಕಿಗೆ ಬಂದ

27 Dec 2025 6:42 pm
ರಾತ್ರಿ ಮಲಗುವ ಮುನ್ನ ಒಂದು ಸ್ಪೂನ್‌ ಜೇನುತುಪ್ಪ ಸೇವಿಸುದರಿಂದ ಲಭಿಸುವ ಲಾಭಗಳೇನು?

ನೈಸರ್ಗಿಕ ಸಿಹಿಕಾರಕವಾಗಿರುವ ಹಾಗೂ ಆಂಟಿಆಕ್ಸಿಡೆಂಟ್‌ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣ ಸೇರಿದಂತೆ ಇತ್ಯಾದಿ ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಜೇನುತುಪ್ಪ ದೇಹಕ್ಕೆ ಪೋಷಣೆಯನ್ನು ಒದಗಿಸುವುದಲ್ಲದೆ ನಮ್ಮ ಆರೋಗ್ಯವ

27 Dec 2025 6:06 pm
VHT 2025-26: ತನ್ನ ವಿಕೆಟ್ ಉರುಳಿಸಿದ ಸ್ಪಿನ್ನರ್​ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ

Virat Kohli's Gesture: ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ 77 ರನ್ ಗಳಿಸಿ ಮಿಂಚಿದರು. ಗುಜರಾತ್‌ನ ಯುವ ಸ್ಪಿನ್ನರ್ ವಿಶಾಲ್ ಜೈಸ್ವಾಲ್ ಅವರ ಎಸೆತದಲ್ಲಿ ಕೊಹ್ಲಿ ಸ್ಟಂಪ್ ಔಟ್ ಆದರು. ಪಂದ್ಯದ ನಂತರ, ಕೊಹ್ಲಿ ವಿಶಾಲ್ ಜೈಸ್ವಾಲ್‌

27 Dec 2025 5:51 pm
‘ಟಾಕ್ಸಿಕ್​​’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್

ಸಲ್ಮಾನ್ ಖಾನ್ ಯಶ್ ಅವರ ‘ಟಾಕ್ಸಿಕ್’ ಸಿನಿಮಾಗೆ ಹೆದರಿ ತಮ್ಮ ಈದ್ ಬಿಡುಗಡೆ ಸಂಪ್ರದಾಯ ಮುರಿದಿದ್ದಾರೆ. ಈ ಹಿಂದೆ ಯಶ್ ‘ಕೆಜಿಎಫ್’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಹೆಸರು ಮಾಡಿದ್ದವು. ಮಾರ್ಚ್ 19ರಂದು ‘ಟಾಕ್ಸಿಕ್’ ಜ

27 Dec 2025 5:44 pm
ಚಾಮರಾಜನಗರ: ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮರಳಹಳ್ಳಿ ಬಳಿ ಹುಲಿ ದಾಳಿಗೆ ಅರಣ್ಯ ಇಲಾಖೆಯ ಕಳ್ಳಬೇಟೆ ತಡೆ ಶಿಬಿರದ ವಾಚರ್ ಸ್ಥಳದಲ್ಲೇ ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಗಸ್ತಿಗೆ ತೆರಳಿದ್ದ ವೇಳೆ ಹುಲಿ ಏಕಾಏಕ

27 Dec 2025 5:37 pm
ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ

Digvijaya Singh shares Narendra Modi's old photo, praises organizational power of RSS: ಆರೆಸ್ಸೆಸ್ ಸಂಘಟನೆಯ ಶಕ್ತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೊಗಳಿದ್ದಾರೆ. ತೊಂಬತ್ತರ ದಶಕದಲ್ಲಿ ಎಲ್.ಕೆ. ಆಡ್ವಾಣಿ ಕಾಲ ಕೆಳಗೆ ಮುಂಭಾಗದಲ್ಲಿ ನರೇಂದ್ರ ಮೋದಿ ಕುಳಿ

27 Dec 2025 5:34 pm
ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ದೀಪ್ತಿ ಶರ್ಮಾ

Deepti Sharma's T20I World Record: ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧ 3-0 T20 ಸರಣಿ ಗೆದ್ದು ಬೀಗಿದೆ. ಈ ವಿಜಯದಲ್ಲಿ ಆಲ್‌ರೌಂಡರ್ ದೀಪ್ತಿ ಶರ್ಮಾ ಪ್ರಮುಖ ಪಾತ್ರ ವಹಿಸಿದರು. ಅವರು 3 ವಿಕೆಟ್ ಪಡೆದು ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ 1000 ರನ್‌

27 Dec 2025 5:21 pm
ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು?

ವಿಜಯಪುರ ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ದಿವಟಗೇರಿ ಗಲ್ಲಿಯಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ದಾಳಿ ನಡೆಸಿ ಕಿವಿ ಕತ್ತರಿಸಿ ಚಿನ್ನದ ಮಾಂಗಲ್ಯ ಮತ್ತು ಕಿವಿಯೋಲೆಯನ್ನು ಮುಸುಕುಧಾರಿಗಳು ಕಳವು ಮಾಡಿರು

27 Dec 2025 4:55 pm
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್

ಸುದೀಪ್ ಅವರು ಸಿನಿಮಾ ಮೂಲಕ ಫೇಮಸ್ ಆದವರು. ಅವರ ಸಿನಿಮಾಗಳಲ್ಲಿ ಬರುವ ಡೈಲಾಗ್ ಅವರ ಸಿನಿಮಾಗೆ ಟಾಂಟ್ ಕೊಡುವ ರೀತಿಯಲ್ಲಿ ಇರುತ್ತದೆ ಎಂದು ಹೇಳಲಾಗಿತ್ತು. ಆದರೆ, ಹಾಗೆ ಎಂದಿಗೂ ಹೇಳಲ್ಲ ಎಂದು ಸುದೀಪ್ ಅವರು ಹೇಳಿದ್ದಾರೆ. ಈ ಬಗ್

27 Dec 2025 4:54 pm
ಅವರೇ ಮೇಳದಲ್ಲಿ ಮಹಿಳೆಯೊಬ್ಬರು ಡಿಕೆಶಿಗೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ

27 Dec 2025 4:47 pm
ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅನಧಿಕೃತ ಮನೆಗಳನ್ನು ತೆರವುಗೊಳಿಸಲಾಗಿದೆ. 2021ರಿಂದ ಅನಾಥರೈಸ್ಡ್ ಆಗಿದ್ದ ಈ ವಸತಿಗಳು ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದವು. ನೋಟಿಸ್ ನೀಡಿದರೂ ಖಾಲಿ ಮಾಡದ ಕಾರಣ ತೆರವು ಕಾರ್ಯಾಚ

27 Dec 2025 4:45 pm
Ambedkar University Delhi: ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ 71 ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ನೇಮಕಾತಿ

ದೆಹಲಿಯ ಅಂಬೇಡ್ಕರ್ ವಿಶ್ವವಿದ್ಯಾಲಯವು (AUD) 71 ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಜನವರಿ 9 ಕೊನೆಯ ದಿನಾಂಕ. ಅರ್ಹ ಅಭ್ಯರ್ಥಿಗಳು audrec.samarth.edu.in ಮೂಲಕ ಅರ್ಜಿ ಸಲ್ಲಿಸಿ, ಹಾ

27 Dec 2025 4:35 pm
Gold Rate Today Bangalore: ಮೈಝುಮ್ಮೆನಿಸುವಷ್ಟು ಜಿಗಿದ ಚಿನ್ನ, ಬೆಳ್ಳಿ ಬೆಲೆ

Bullion Market 2025 December 27th: ಇಂದು ಶನಿವಾರ ಚಿನ್ನ, ಬೆಳ್ಳಿ ಬೆಲೆಗಳರಡೂ ಹೆಚ್ಚಿವೆ. ಚಿನ್ನದ ಬೆಲೆ 110 ರೂ ಏರಿದರೆ, ಬೆಳ್ಳಿ ಬೆಲೆ 11 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,835 ರೂನಿಂದ 12,945 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,122 ರೂ ಆಗಿದೆ. ಬ

27 Dec 2025 4:28 pm
‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ

‘ಮಾರ್ಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಾಣುತ್ತಿದೆ. ಈ ಚಿತ್ರದ ಸಕ್ಸಸ್​ ಮೀಟ್​​ನ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸುದೀಪ್ ಅವರು ಒಂದಷ್ಟು ವಿಷಯಗಳ

27 Dec 2025 4:26 pm
ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು

ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ

27 Dec 2025 4:15 pm
Video: 4.5 ಲಕ್ಷ ರೂ. ಮೌಲ್ಯದ ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್

ಬೆಂಗಳೂರಿನ ಸಂಪಿಗೇಹಳ್ಳಿಯ ಮಂಜುನಾಥ ಲೇಔಟ್‌ನಲ್ಲಿ ₹4.5 ಲಕ್ಷ ಮೌಲ್ಯದ 3 ಹಸುಗಳನ್ನು ಕಳ್ಳತನ ಮಾಡಲಾಗಿದೆ. ಲಕ್ಷ್ಮಣ್ ಎಂಬುವರಿಗೆ ಸೇರಿದ ದನಗಳನ್ನು ಐದು ಜನರ ತಂಡ ಮಿನಿ ಟೆಂಪೋದಲ್ಲಿ ಕದ್ದೊಯ್ದಿದೆ. ಈ ಘಟನೆ ಗುರುವಾರ ರಾತ್ರಿ 1

27 Dec 2025 4:02 pm
ಕಾಂಗರೂಗಳನ್ನು ಅವರ ನೆಲದಲ್ಲಿ ಮಣಿಸಿ ಭಾರತದ ದಾಖಲೆ ಸರಿಗಟ್ಟಿದ ಇಂಗ್ಲೆಂಡ್‌

Ashes 4th Test: ಆಶಸ್ ಸರಣಿಯ 4ನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಇದು ಕಾಂಗರೂಗಳ ನಾಡಿನಲ್ಲಿ 15 ವರ್ಷಗಳ ನಂತರ ಇಂಗ್ಲೆಂಡ್‌ಗೆ ದೊರೆತ ಮೊದಲ ಟೆಸ್ಟ್ ವಿಜಯವಾಗ

27 Dec 2025 4:02 pm
ರಾಜ್ಯದ ಜನರಿಗೆ ಬಿಗ್ ಶಾಕ್: ವೈದ್ಯರ ವಿಲೀನಕ್ಕೆ ಮುಂದಾದ ಆರೋಗ್ಯ ಇಲಾಖೆ

ರಾಜ್ಯ ಆರೋಗ್ಯ ಇಲಾಖೆ ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು ತಾಲೂಕಾಸ್ಪತ್ರೆಗಳಿಗೆ ವರ್ಗಾಯಿಸಲು ಮುಂದಾಗಿದೆ. ತಿಂಗಳಿಗೆ 30ಕ್ಕಿಂತ ಕಡಿಮೆ ಹೆರಿಗೆಯಾಗುವ ಕೇಂದ್ರಗಳ ಮಕ್ಕಳ ವೈದ್ಯರು, ಪ್ರಸೂತಿ ತಜ್ಞರು, ಅರಿವಳಿಕೆ ತ

27 Dec 2025 3:58 pm
‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಅಭಿನಯದ '45' ಸಿನಿಮಾ ವಿರುದ್ಧದ ನೆಗೆಟಿವ್ ಪ್ರಚಾರಕ್ಕೆ ಚಿತ್ರತಂಡ ಗಂಭೀರ ಎಚ್ಚರಿಕೆ ನೀಡಿದೆ. ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದ್ದು, ಚಿತ್ರಕ್ಕೆ ಹಾನಿಯುಂಟು ಮಾಡುವ

27 Dec 2025 3:48 pm
NCERT Recruitment 2025: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್​ ನ್ಯೂಸ್​; NCERT ನಲ್ಲಿ 173 ಬೋಧಕೇತರ ಸಿಬ್ಬಂದಿ ನೇಮಕಾತಿ

NCERT ನಿಂದ 173 ಬೋಧಕೇತರ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಗ್ರೂಪ್ A, B, C ವಿಭಾಗಗಳಲ್ಲಿ ಸೂಪರಿಂಟೆಂಡಿಂಗ್ ಎಂಜಿನಿಯರ್, ಜೂನಿಯರ್ ಹಿಂದಿ ಅನುವಾದಕ ಸೇರಿ ವಿವಿಧ ಹುದ್ದೆಗಳಿದ್ದು, ಡಿ. 27 ರಿಂದ ಜ. 16, 2026 ರವರೆಗೆ ncert.nic.in ನಲ್ಲಿ

27 Dec 2025 3:28 pm
ಕೂದಲು ಉದುರುವ ಸಮಸ್ಯೆ ನಿವಾರಣೆಗೆ ಅಡುಗೆ ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳೇ ಸಾಕು

ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನ ಜನರಲ್ಲಿಯೂ ಸಹ ಕೂದಲು ಉದುರುವಿಕೆ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಅನಾರೋಗ್ಯಕರ ಆಹಾರಪದ್ಧತಿ, ಜೀವನಶೈಲಿ ಕೂಡ ಇದಕ್ಕೆ ಮುಖ್ಯ ಕಾರಣ. ಹೀಗಿರುವಾಗ ಅಡುಗೆ ಮನೆಯಲ್ಲಿಯೇ ಲಭ್ಯವಿರುವ ಈ

27 Dec 2025 3:20 pm
ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು?

ಹೆಚ್‌ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹ

27 Dec 2025 3:20 pm
“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರಿನ ನೆಕ್ಸಸ್ ಮಾಲ್ ಗರ್ಭಿಣಿಯರಿಗಾಗಿ ವಿಶೇಷ ಗುಲಾಬಿ ಥೀಮ್ ಪಾರ್ಕಿಂಗ್ ವ್ಯವಸ್ಥೆ ಮಾಡಿದೆ. ಇದು ಮಾಲ್‌ನ ದಟ್ಟಣೆಯಂದ ತಾಯಂದಿರು ತಪ್ಪಿಸಿಕೊಳ್ಳಲು ಹಾಗೂ ಸುರಕ್ಷತೆಯನ್ನು ಕಲ್ಪಿಸುತ್ತದೆ. ಅಕ್ಷಯ್ ರೈನಾ ಹಂಚಿಕೊಂಡ

27 Dec 2025 3:07 pm
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್

Bigg Boss Kannada 12: ಬಿಗ್​​ಬಾಸ್​​ನಲ್ಲಿ ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ

27 Dec 2025 2:53 pm
ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು

ಇಷ್ಟು ಮುಂದುವರೆದ ಯುಗದಲ್ಲಿಯೂ ಮೂಢನಂಬಿಕೆ, ಆಚರಣೆಗಳಿಗೆ ಕಲಬುರಗಿಯ ಮಹಿಳೆಯೊಬ್ಬರು ಬಲಿಯಾಗಿರುವುದು ಮಹಾರಾಷ್ಟ್ರದಲ್ಲಿ ನಡೆದಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯಿಂದ ಮುಕ್ತಬಾಯಿ ಎಂಬುವರನ್ನು ಬೇವಿನ ಕಟ್ಟಿ

27 Dec 2025 2:50 pm
Pickle Health Risks: ಉಪ್ಪಿನಕಾಯಿ ಹೆಚ್ಚು ತಿನ್ನಬಾರದು ಏಕೆ ಗೊತ್ತಾ? ಆರೋಗ್ಯ ತಜ್ಞರ ಸಲಹೆ ಇಲ್ಲಿದೆ

ಉಪ್ಪಿನಕಾಯಿಯಲ್ಲಿ ಸೋಡಿಯಂ, ಆಮ್ಲಗಳು ಮತ್ತು ಮಸಾಲಾ ಪದಾರ್ಥಗಳಿಂದ ಅನೇಕ ರಾಸಾಯನಿಕ ಬದಲಾವಣೆಗಳಾಗುತ್ತವೆ. ಅತಿಯಾದ ಸೇವನೆಯಿಂದ ರಕ್ತದೊತ್ತಡ, ಆಸಿಡ್ ಸಮಸ್ಯೆ, ಜಠರದ ಕೆರಳಿಕೆ, ಕೊಲೆಸ್ಟ್ರಾಲ್ ಮತ್ತು ಹೃದಯ ಕಾಯಿಲೆಗಳು ಹೆಚ

27 Dec 2025 2:45 pm
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ

ಬೀದಿನಾಯಿಗಳ ಅಟ್ಟಹಾಸಕ್ಕೆ ಬೆಳಗಾವಿ ಜನ ನಲುಗಿ ಹೋಗಿದ್ದಾರೆ. ರಸ್ತೆಯಲ್ಲಿ ಹೋಗುವುದಕ್ಕೂ ಹಿಂದೇಟು ಹಾಕುವಂತಾಗಿದೆ. ಒಬ್ಬೊಬ್ಬರೇ ರಸ್ತೆ ಮೇಲೆ ಕಾಲಿಡುವಂತೆಯೇ ಇಲ್ಲ. ಜೋಶಿಮಾಳ ಏರಿಯಾದಲ್ಲಿರುವ ಜನರಿಗೆ ಬೀದಿನಾಯಿಗಳ ಹಾವ

27 Dec 2025 2:38 pm
ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?

ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seema

27 Dec 2025 2:23 pm
ತಮನ್ನಾ ಬೇಡವೇ ಬೇಡ ಎಂದಿದ್ದ ‘ಧುರಂಧರ್’ ನಿರ್ದೇಶಕ ಕಾರಣ ಏನು?

Tamannah Bhatia missed Dhurandhar: ‘ಧರುಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಸಿನಿಮಾನಲ್ಲಿ ನಟಿಸಿರುವ ಎಲ್ಲ ನಟ-ನಟಿಯರಿಗೆ ಒಳ್ಳೆಯ ಗುರುತು ಗೌರವ ದೊರೆಯುತ್ತಿದೆ. ಇದೇ ಸಿನಿಮಾನಲ್ಲಿ ಖ್ಯಾತ ನಟಿ ತಮನ್ನಾ ಭಾಟಿಯಾ ಸಹ ನಟಿ

27 Dec 2025 2:10 pm
ಗೆದ್ದ ಇಂಗ್ಲೆಂಡ್ 7ನೇ ಸ್ಥಾನದಲ್ಲಿ…ಸೋತ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ!

WTC Points Table 2025: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯ ಮುಗಿದಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ನೂತನ ಅಂಕ ಪಟ್

27 Dec 2025 1:54 pm
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?

Mark movie piracy: ‘ಮಾರ್ಕ್’ ಸಿನಿಮಾ ಪೈರಸಿ ಮಾಡುವುದಾಗಿ ಮೊದಲೇ ಬೆದರಿಕೆ ಹಾಕಲಾಗಿತ್ತು, ಬಳಿಕ ಸುದೀಪ್ ಈ ಬಗ್ಗೆ ಮಾತನಾಡಿ ಎಚ್ಚರಿಕೆ ಕೊಟ್ಟರು ಆದರೂ ಸಹ ಸಿನಿಮಾಕ್ಕೆ ಪೈರಸಿ ಸಮಸ್ಯೆ ಕಾಡಿತು. ಈ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವ

27 Dec 2025 1:46 pm
ಶ್ರೀನಗರ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖ್ಯಾತ ಸಿಬಿಐ ವಕೀಲ

ಜಮ್ಮು-ಶ್ರೀನಗರ ಹೆದ್ದಾರಿಯ ಬನಿಹಾಲ್ ಬಳಿ ಭೀಕರ ಅಪಘಾತದಲ್ಲಿ 35 ವರ್ಷದ ಸಿಬಿಐ ವಕೀಲ ಶೇಖ್ ಆದಿಲ್ ನಬಿ ಸಾವನ್ನಪ್ಪಿದ್ದಾರೆ. ಹಿಂದಿನಿಂದ ವೇಗವಾಗಿ ಬಂದ ಕಾರು ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇತ್ತೀಚೆಗೆ ಸಿಬಿಐನಲ್ಲಿ ಪ್ರ

27 Dec 2025 1:24 pm
‘ಆಪರೇಷನ್ ಡ್ರೀಮ್ ಥಿಯೇಟರ್’ ಸೇರಿದ ನಟಿ ಪ್ರಿಯಾಂಕಾ

666 Operation Dream theater: ಪೋಸ್ಟರ್ ಮೂಲಕವೇ ಸಾಕಷ್ಟು ನಿರೀಕ್ಷೆಯನ್ನು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ಮೂಡಿಸಿದೆ. ಹೇಮಂತ್ ರಾವ್ ನಿರ್ದೇಶನದ ಈ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ ಪಾತ್ರಗಳಲ್ಲಿ ನಟಿಸ

27 Dec 2025 12:59 pm
IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲ

27 Dec 2025 12:54 pm
ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಪಿಣರಾಯಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ನಡೆದ ಮನೆಗಳ ತೆರವು ಕಾನೂನುಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಿಣರಾಯಿ ವಿಜಯನ್ ಅವರ 'ಬುಲ್ಡೋಜರ್ ರಾಜ್' ಆರೋಪ ತಳ್ಳಿಹಾಕಿದ ಡಿಕೆಶಿ, ಮನೆ ಇಲ್ಲದವರಿಗೆ

27 Dec 2025 12:53 pm
Weekly Employment Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಪ್ರಭಾವಿ ವ್ಯಕ್ತಿಗಳಿಂದ ಉದ್ಯೋಗಕ್ಕೆ ಸಹಾಯವಾಗಲಿದೆ

ಡಿಸೆಂಬರ್ 28, 2025ರಿಂದ ಜನವರಿ 3, 2026ರವರೆಗಿನ ವಾರದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು, ಹೊಸ ಅವಕಾಶಗಳು ಹಾಗೂ ಅನಿರೀಕ್ಷಿತ ಸವಾಲುಗಳು ಎದುರಾಗಲಿವೆ. ಪ್ರತಿಯೊಂದು ರಾಶಿ ಚಿಹ್ನೆಗೂ ವಿಶಿಷ್ಟ ಜ್ಯೋತಿಷ್ಯ ಫಲವಿದೆ.

27 Dec 2025 12:52 pm
ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು: ಸ್ವಲ್ಪ ಏರುಪೇರಾದರೂ ಜೀವವೇ ಹೋಗ್ತಿತ್ತು!

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ರಕ್ತಹೀನತೆ ಚಿಕಿತ್ಸೆಗೆ ಬಂದ ರೋಗಿಗೆ ತಪ್ಪಾಗಿ A+ ರಕ್ತ ನೀಡಲಾಗಿದ್ದು, O+ ರಕ್ತದ ರೊಗಿಯ ಸ್ಥಿತಿ ಗಂಭೀರವಾಗಿ ತಕ್ಷಣ ಐಸಿಯುಗೆ ದಾಖಲಿಸಲಾಗಿದೆ. ಲ್ಯಾಬ್ ಟೆಕ

27 Dec 2025 12:39 pm
ದೆಹಲಿ ಹೊಸ ವರ್ಷಾಚರಣೆ: ಆಪರೇಷನ್ ಆಘಾಟ್ 3.0 ಅಡಿಯಲ್ಲಿ 500ಕ್ಕೂ ಹೆಚ್ಚು ಜನರ ಬಂಧನ

ದೆಹಲಿ ಪೊಲೀಸರು ಹೊಸ ವರ್ಷಾಚರಣೆಗೆ ಭದ್ರತೆ ನೀಡಲು 'ಆಪರೇಷನ್ ಆಘಾಟ್ 3.0' ನಡೆಸಿದ್ದಾರೆ. ಅಪರಾಧ ತಡೆಗಟ್ಟುವ ಉದ್ದೇಶದಿಂದ ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 21 ಅಕ್ರಮ ಶಸ್ತ್ರಾಸ್

27 Dec 2025 12:38 pm
Shani Dev: ಶನಿ ದೋಷದಿಂದ ಸಮಸ್ಯೆ ಎದುರಿಸುತ್ತಿದ್ದರೆ ಶನಿವಾರ ಈ ಪರಿಹಾರಗಳನ್ನು ಮಾಡಿ

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಶನಿ ದೇವರು ಕರ್ಮಗಳಿಗೆ ನ್ಯಾಯ ನೀಡುವ ದೇವರು. ಶನಿವಾರ ಶನೇಶ್ವರನಿಗೆ ಸಮರ್ಪಿತವಾಗಿದ್ದು, ಪೂಜೆ, ಉಪವಾಸ ಮತ್ತು ವಿಶೇಷ ಕ್ರಮಗಳಿಂದ ಶನಿ ದೃಷ್ಟಿಯಿಂದ ದೂರವಿರಬಹುದು. ಅರಳಿ ಮರ ಪೂಜೆ, ಕಪ್ಪು ವಸ್

27 Dec 2025 12:34 pm
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

Mark Kannada movie: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬ

27 Dec 2025 12:02 pm
ನವ ವಿವಾಹಿತೆ ಆತ್ಮಹತ್ಯೆ ಕೇಸ್: ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ! ಗಾನವಿ ಅಮ್ಮ ನೋವಿನ ಮಾತು

ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದ ಕುರಿತು ಗಾನವಿ ತಾಯಿ ಕಣ್ಣೀರು ಹಾಕಿದ್ದು, ಅತ್ತೆ ತನ್ನ ಮಗಳನ್ನು ಪತಿಯ ಪಕ್ಕದಲ್ಲಿ ಕೂರಿಸಲು ಬಿಡುತ

27 Dec 2025 11:58 am
Ashes 2025: 14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!

Australia vs England, 4th Test: ಈ ಹದಿನಾಲ್ಕು ವರ್ಷಗಳಲ್ಲಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದಲ್ಲಿ 18 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 16 ಮ್ಯಾಚ್​ಗಳಲ್ಲಿ ಸೋಲನುಭವಿಸಿದರೆ, 2 ಪಂದ್ಯಗಳನ್ನು ಆಸ್ಟ್ರೇಲಿಯಾ ಡ್ರಾ ಮಾಡಿಕೊಂಡಿತ

27 Dec 2025 11:54 am
‘ಅವತಾರ್ 3’ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಮುಗ್ಗರಿಸಿದ ಮತ್ತೊಂದು ಹಾಲಿವುಡ್ ಸಿನಿಮಾ

Indian box office: ಹಾಲಿವುಡ್ ಸಿನಿಮಾ ನಿರ್ಮಾಣ ಹಂತದಲ್ಲಿಯೇ ಭಾರತದ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿನ ಜನರು ಸಹ ಹಾಲಿವುಡ್ ಸಿನಿಮಾಗಳಿಗೆ ಭರಪೂರ ಪ್ರೀತಿಯನ್ನು

27 Dec 2025 11:48 am
ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ!

ಇಫ್ಕೋ ಬೆಂಗಳೂರಿನ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಪ್ರತಿದಿನ 2 ಲಕ್ಷ ನ್ಯಾನೋ ಯೂರಿಯಾ ಬಾಟಲಿಗಳನ್ನು ಉತ್ಪಾದಿಸುವ ಈ ಘಟಕ, ದಕ್ಷಿಣ ಭಾರತದಲ್ಲಿ ಸಾಂಪ್ರದಾಯಿಕ ಯೂರಿಯ

27 Dec 2025 11:48 am
ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ತಡರಾತ್ರಿ ಮೂವರು ಪುಂಡರು ಬೈಕ್‌ನಲ್ಲಿ ಬಂದು ಯುವತಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆಯ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬೈಕ್ ಸಂಖ್ಯೆ ಪತ್ತೆ ಹಚ್ಚಿ ಮ

27 Dec 2025 11:38 am
Vastu for Kitchen: ಮನೆಯಲ್ಲಿ ಮೂರು ಬರ್ನರ್‌ಗಳಿರುವ ಗ್ಯಾಸ್ ಸ್ಟೌವ್ ಬಳಸುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ!

ವಾಸ್ತು ನಿಯಮಗಳ ಪ್ರಕಾರ, ಮನೆಯಲ್ಲಿ ಮೂರು ಬರ್ನರ್‌ಗಳ ಗ್ಯಾಸ್ ಸ್ಟವ್ ಇರುವುದು ನಕಾರಾತ್ಮಕ ಶಕ್ತಿಯನ್ನು ಉತ್ಪಾದಿಸಿ, ಕುಟುಂಬದ ಸುಖ-ಶಾಂತಿ ಮತ್ತು ಸಮೃದ್ಧಿಗೆ ಧಕ್ಕೆ ತರುತ್ತದೆ. ಇಂತಹ ಸ್ಟವ್‌ಗಳು ಆರೋಗ್ಯ ಮತ್ತು ಸಂಪತ್ತಿ

27 Dec 2025 11:23 am
ನಿಮ್ಮ ಸಂಬಂಧಿಕರು ಕಸ್ಟಮ್ಸ್‌ ಬಲೆಗೆ ಬಿದ್ದಿದ್ದಾರೆ ಎಂದು ಕರೆ ಬಂದರೆ ಎಚ್ಚರ! ಏರ್​ಪೋರ್ಟ್​ ಕಸ್ಟಮ್ಸ್ ಇಲಾಖೆ ಹೈ ಅಲರ್ಟ್​

ಬೆಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಜನರನ್ನು ವಂಚಿಸುವ ಜಾಲ ಪತ್ತೆಯಗಿದ್ದು, ಆರ್ಥಿಕ ದುರ್ಬಲರನ್ನು ಗುರಿಯಾಗಿಸಿಕೊಂಡು ವಿದೇಶದಿಂದ ಬರುವ ಪ್ರಯಾಣಿಕರನ್ನು ತಡೆದಿದ್ದೇವೆಂದು ಹೇಳಿ ಹಣ ದೋಚಲಾಗುತ್ತಿದೆ.ಈ

27 Dec 2025 11:18 am
ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆ ನಡೆದ ಸ್ಥಳದಲ್ಲೇ ಸಲೀಂ ಸಾವನ್ನಪ್ಪಿದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಜುಳಾ ಮತ್ತು ಲಕ್ಷ್ಮೀ ಮೃತಪಟ್ಟಿದ್ದಾರೆ.

27 Dec 2025 10:55 am
ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ರಾತ್ರಿ ಬೇಗನೆ ಮಲಗಿ ಬೆಳಗ್ಗೆ ಬೇಗ ಏಳಬೇಕು ಎಂದು ಹಿರಿಯರು, ಆರೋಗ್ಯ ತಜ್ಞರು ಆಗಾಗ್ಗೆ ಸಲಹೆಗಳನ್ನು ನೀಡುತ್ತಿರುತ್ತಾರೆ. ಮುಂಜಾನೆ ಬೇಗ ಏಳುವ ಅಭ್ಯಾಸ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ

27 Dec 2025 10:39 am
Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ

ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ವ್ಯಕ್ತಿಯ ತೋರು ಬೆರಳಿನ ಆಕಾರವು ಅವರ ವ್ಯಕ್ತಿತ್ವ, ಅದೃಷ್ಟ ಮತ್ತು ಸ್ವಭಾವವನ್ನು ತಿಳಿಸುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದೂ ಕರೆಯಲಾಗುತ್ತದೆ. ಇದರ ವಿಭಿನ್ನ ಆಕಾರಗಳು ನಾಯಕತ

27 Dec 2025 10:34 am
ಕೆಂಪೇಗೌಡ ಏರ್ಪೋರ್ಟ್: ಹಳದಿ ಬೋರ್ಡ್ ಕ್ಯಾಬ್ ನಿಯಮ, ದಂಡ ಪರಿಷ್ಕರಣೆ, ಚಾಲಕರಿಗೆ ರಿಲೀಫ್

ಚಾಲಕರ ಪ್ರತಿಭಟನೆ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ (BLR) ಹಳದಿ ಬೋರ್ಡ್ ಕ್ಯಾಬ್ ನಿಯಮಗಳನ್ನು ಪರಿಷ್ಕರಿಸಿದೆ. ಪಿಕಪ್ ಸಮಯವನ್ನು 10 ರಿಂದ 15 ನಿಮಿಷಗಳಿಗೆ ಹೆಚ್ಚಿಸಲಾಗಿದೆ. 45 ನಿಮಿಷಗಳ ನಂತರದ ದಂಡವನ್ನು 100 ರಿಂದ 50 ರೂ.ಗೆ ಕಡಿತಗೊಳ

27 Dec 2025 10:27 am
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್

Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್

27 Dec 2025 9:53 am
ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠ ಹೆಚ್​​ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊ

27 Dec 2025 9:49 am
ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ

Kichcha Sudeep: ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರ

27 Dec 2025 9:30 am
ನವವಿವಾಹಿತೆ ಸೂಸೈಡ್ ಕೇಸ್​ಗೆ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್!

ಬೆಂಗಳೂರಿನ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದ್ದು, ಪತ್ನಿಯ ನಿಧನದ ನಂತರ ಪತಿ ಸೂರಜ್ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸ್ಫೋಟಕ ಮಾಹಿತಿ ದೊರೆತಿದೆ. ಅಷ್ಟೇ ಅಲ್ಲದ

27 Dec 2025 9:09 am
ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ

Bigg Boss Kannada 12: ಈ ವಾರ ಬಿಗ್​​ಬಾಸ್ ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವ

27 Dec 2025 8:55 am
ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​

India Women vs Sri Lanka Women: ತಿರುವನಂತಪುರದ ಗ್ರೀನ್​ಫೀಲ್ಡ್​ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್​ಗಳಲ್ಲಿ 112 ರನ್​ ಕಲೆಹಾ

27 Dec 2025 8:53 am
ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ

ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಗಳೂರಿನಲ್ಲಿ ಮುಸ್ಲಿಂ ವಸತಿಗಳ ನೆಲಸಮವನ್ನು ಖಂಡಿಸಿದ್ದಾರೆ. ಕರ್ನಾಟಕ ಸರ್ಕಾರ ಉತ್ತರ ಪ್ರದೇಶದ 'ಬುಲ್ಡೋಜರ್ ನೀತಿ' ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಫಕೀರ್ ಕಾಲೋನಿ, ವಸೀಮ್ ಲೇಔಟ್

27 Dec 2025 8:52 am
ಹಾವೇರಿ: 2 ವಾರಗಳಿಂದ ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಗ್ರಾಮಸ್ಥರು ಮಾಡಿದ್ದೇನು ನೋಡಿ!

ಹಾವೇರಿ ಜಿಲ್ಲೆಯ ಮಾರನಬೀಡ ಗ್ರಾಮದಲ್ಲಿ ಸರಣಿ ಮನೆ ಕಳ್ಳತನದ ಭೀತಿ ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ಕಳ್ಳರ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು, ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ರಾತ್ರಿಯಿಡೀ ದೊಣ್ಣೆ ಹಿಡಿದು ಗಸ್ತು ತಿ

27 Dec 2025 8:41 am
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ

MI Cape Town vs Durban Super Giants: 233 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 63 ಎಸೆತಗಳನ್ನು ಎದುರಿಸಿದ ರಿಕೆಲ್ಟನ್ 11 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 113 ರನ

27 Dec 2025 8:33 am
ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸರು!

ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರಾದ್ಯಂತ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್

27 Dec 2025 8:23 am
Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು?

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ಸಂಖ್ಯೆಗಳಿಂದಲೂ ಏರ್ ಕ್ವಾಲಿಟಿ ಕುಸಿಯುತ್ತಿದೆ. ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀಡ

27 Dec 2025 8:22 am
ಬಿಗ್​​ಬಾಸ್ ಮನೆಯಲ್ಲಿ ಆಯ್ತು ಸಾಕ್ಷಾತ್ಕಾರ: ತಪ್ಪುಗಳ ಒಪ್ಪಿಕೊಂಡ ರಘು

Bigg Boss Kannada 12: ಬಿಗ್​​ಬಾಸ್ ಮನೆ ಕೇವಲ ಜಗಳಕ್ಕೆ ಮಾತ್ರವಲ್ಲ, ತಮ್ಮನ್ನು ತಾವು ಅರಿತುಕೊಳ್ಳಲು, ತಪ್ಪುಗಳನ್ನು ತಿದ್ದಿಕೊಳ್ಳಲು ಹೊಸ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹ ಸಹಾಯ ಮಾಡುತ್ತದೆ. ಈ ಹಿಂದೆ ಸಹ ಹಲವು ಸ್ಪರ್ಧಿಗಳಿಗೆ ತಮ್ಮ ತ

27 Dec 2025 8:13 am
3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್

Australia vs England: ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 152 ರನ್​ಗಳಿಗೆ ಆಲೌಟ್ ಆದರೆ, ಇಂಗ್ಲೆಂಡ್ 110 ರನ್​ಗಳಿಸಿ ಸರ್ವಪತನ ಕಂಡಿದೆ. ಇದರ ನಡುವೆ 41 ರನ್​ಗಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಹ್ಯಾ

27 Dec 2025 7:54 am
ಸಲ್ಮಾನ್ ಖಾನ್ ಜನ್ಮದಿನದ ಪಾರ್ಟಿಯಲ್ಲಿ ಧೋನಿ ಸೇರಿದಂತೆ ಹಲವರು ಭಾಗಿ

ಸಲ್ಮಾನ್ ಖಾನ್ ಅವರು ಖಾಸಗಿ ಪಾರ್ಟಿಯನ್ನು ಆಯೋಜನೆ ಮಾಡಿದ್ದರು. ಆಪ್ತರು, ಗೆಳೆಯರು ಹಾಗೂ ಚಿತ್ರರಂಗದ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಮೊದಲು ಈ ಪಾರ್ಟಿಗೆ ಬಂದರು. ಅವರ ಸಹೋದರಿ

27 Dec 2025 7:53 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜ್ಯದೆಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದೆಲ್ಲೆಡೆ ಇಂದು ಚಳಿಯಿರಲಿದ್ದು, ವೈದ್ಯರು ಆರೋಗ್ಯ ಕಾಪಾ

27 Dec 2025 7:43 am
3 ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಹೂಡಿಕೆಗಳನ್ನು ನೋಡಿದ್ರೆ ತಲೆತಿರುಗುತ್ತೆ

Salman Khan: ಸಲ್ಮಾನ್ ಖಾನ್ ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ. ಅವರು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ಅಂದಹಾಗೆ ಸಲ್ಮಾನ್ ಖಾನ್ ಬಳಿಯ ಒಟ್ಟು ಆಸ್ತಿ ಎಷ್ಟು? ಸಲ್ಮಾನ್ ಬಳಿ ಇವೆ ಹಲವು ಬಲು ದುಬಾರಿ ವಸ್ತು

27 Dec 2025 7:32 am