SENSEX
NIFTY
GOLD
USD/INR

Weather

24    C

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ಕರ್ನಾಟಕ ಕೇಸರಿ ಪಾಳಯದಲ್ಲಿ ಮಹತ್ವದ ಬೆಳವಣಿಗೆ: ಅಧಿವೇಶ ಬಿಟ್ಟು ದಿಲ್ಲಿಗೆ ಹಾರಿದ ವಿಜಯೇಂದ್ರ

ಬಹುದಿನಗಳಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯನ್ನು ಮುಂದೂಡುತ್ತಲೇ ಬರಲಾಗಿದೆ. ಆದರೆ, ಈಗ ದಿಢೀರ್‌ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ (working president) ನೇಮಕವಾಗಿದೆ. ಅದರಲ್ಲೂ ಅಚ್ಚರಿ ಎಂಬಂತೆ ಮೋದಿ ಹಾಗೂ ಅಮಿತ್

16 Dec 2025 2:59 pm
IPL 2026 Auction: ಬರೋಬ್ಬರಿ 25.2 ಕೋಟಿ ರೂ.ಗೆ ಗ್ರೀನ್ ಹರಾಜು

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಮೊದಲ ಸುತ್ತಿನಲ್ಲಿ ಆ

16 Dec 2025 2:57 pm
Raichur: ಕಲ್ಲಿದ್ದಲಿಗೆ ಕನ್ನ; ಖಾಸಗಿ ಕಂಪನಿಗೆ ಶಾಕ್​​ ಕೊಟ್ಟ ವೈಟಿಪಿಎಸ್​

ರಾಯಚೂರಿನ ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ 10 ಲಕ್ಷ ರೂ. ಮೌಲ್ಯದ 200 ಟನ್ ಕಲ್ಲಿದ್ದಲು ಅಕ್ರಮ ಸಾಗಾಟದ ಸಂಬಂಧ ಖಾಸಗಿ ಎಂ.ಆರ್.ಎಸ್. ಪವರ್ ಮೆಕ್ ಕಂಪನಿ ವಿರುದ್ಧ ದೂರು ದಾಖಲಾಗಿದೆ. ನಿರ್ವಹಣಾ ಕಂಪನಿಯು ರೈಲುಗಳಿ

16 Dec 2025 2:54 pm
ಡಾಲರ್ vs ರುಪಾಯಿ; 90 ಆಯ್ತು 91ರ ಮೈಲಿಗಲ್ಲೂ ಮುಟ್ಟಿತು ಭಾರತದ ಕರೆನ್ಸಿ; ಈ ಕುಸಿತ ಮುಂದುವರಿಯಲು ಏನು ಕಾರಣ?

Dollar vs Rupee: ಅಮೆರಿಕದ ಡಾಲರ್ ಕರೆನ್ಸಿ ಎದುರು ರುಪಾಯಿ ಮಂಗಳವಾರ 91.272 ಮಟ್ಟಕ್ಕೆ ಕುಸಿತ ಮುಂದುವರಿದಿದೆ. ಇದು ಡಾಲರ್ ಎದುರು ರುಪಾಯಿಯ ಈವರೆಗಿನ ಕನಿಷ್ಠ ಮಟ್ಟ ಎನಿಸಿದೆ. ಕಚ್ಛಾ ತೈಲ ಬೆಲೆ ಹೆಚ್ಚಳ, ಭಾರತ-ಅಮೆರಿಕ ನಡುವೆ ಆಗದ ಟ್ರೇಡ್ ಡ

16 Dec 2025 2:54 pm
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕೋತಿಗಳ ಎಂಟ್ರಿ!

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದಿಂದ ಎಂಟು ಕ್ಯಾಪುಚಿನ್ ಕೋತಿಗಳು ಆಗಮಿಸಿವೆ. ಪ್ರಾಣಿ ವಿನಿಮಯದ ಅಡಿಯಲ್ಲಿ ಬಂದಿರುವ ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಕೋತಿಗಳು ಆರೋಗ್ಯ ತಪಾಸಣೆ ಮತ್ತು ಕ್ವಾರಂಟೈನ್ ಪ್ರಕ್ರಿಯೆ

16 Dec 2025 2:32 pm
ಟ್ರೆಂಡ್​​ನಲ್ಲಿರೋ ‘ಧುರಂಧರ್​’ನ ಈ ಹಾಡು ಒಂದಲ್ಲ, ಎರಡಲ್ಲ 65 ವರ್ಷ ಹಳೆಯದು

ಧುರಂಧರ್ ಸಿನಿಮಾ 350 ಕೋಟಿ ರೂ.ಗೂ ಹೆಚ್ಚು ಗಳಿಸಿ ಯಶಸ್ವಿ ಯಾತ್ರೆ ಮುಂದುವರೆಸಿದೆ. ಸಿನಿಮಾದ 'ನಾ ತೋ ಕಾರವಾನಕಿ ತಲಾಶ ಹೇ' ಹಾಡು ವೈರಲ್ ಆಗಿದೆ. ಇದು 65 ವರ್ಷ ಹಳೆಯ ಹಾಡಾಗಿದ್ದು, 1960ರ ಬಸರತ್ ಕಿ ರಾತ್ ಚಿತ್ರದ್ದು. ಹೃತಿಕ್ ರೋಷನ್ ತಾತ

16 Dec 2025 2:31 pm
ಚಳಿಗಾಲದಲ್ಲಿ ಇತರರಿಗಿಂತ ತುಸು ಹೆಚ್ಚೆ ನಿಮ್ಗೆ ಚಳಿಯಾಗುತ್ತಾ? ಇದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ

ಮನೆಯೊಳಗಿದ್ದರೂ ಬೆಚ್ಚಗಿನ ಬಟ್ಟೆ, ಸಾಕ್ಸ್ ಮತ್ತು ಕಂಬಳಿ ಹೊದ್ದು ಕುಳಿತುಕೊಳ್ಳುತ್ತೀರಾ, ಹಾಗಿದ್ದಲ್ಲಿ ಚಳಿಯಾಗುತ್ತಿರುವುದು ಬಾಹ್ಯ ಹವಾಮಾನದಿಂದ ಮಾತ್ರವಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಿ. ಹೌದು, ದೇಹದೊಳಗಿನ ಕೆಲವು

16 Dec 2025 2:06 pm
ಮನೆ ಭೋಗ್ಯ ಸಂಬಂಧ ಇಬ್ಬರ ನಡುವೆ ಗಲಾಟೆ, ಸಾಕ್ಷಿಯಾಗಿದ್ದಕ್ಕೆ ಮೂರನೆಯವರಿಗೆ ಬಿತ್ತು ಗೂಸಾ!

ಮನೆ ಭೋಗ್ಯ ವಿಚಾರವಾಗಿ ಇಬ್ಬರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಾಕ್ಷಿಯಾದ ಕಾರಣ ಮಹಿಳೆ ಮತ್ತು ಆಕೆಯ ಪುತ್ರಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಮನೆ ಭೋಗ್ಯಕ್ಕೆ ಪಡೆದಿದ್ದ ಮಹಿಳೆ ಮೇಲಿಯೂ ದಾಳಿ ನಡ

16 Dec 2025 2:05 pm
Sai Jadhav: ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಸಾಯಿ ಜಾಧವ್

ಭಾರತೀಯ ಮಿಲಿಟರಿ ಅಕಾಡೆಮಿ (IMA) ಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಾಯಿ ಜಾಧವ್ ಮೊದಲ ಮಹಿಳಾ ಅಧಿಕಾರಿಯಾಗಿ ಹೊರಹೊಮ್ಮಿ ಇತಿಹಾಸ ಸೃಷ್ಟಿಸಿದ್ದಾರೆ. 157 ನೇ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಲೆಫ್ಟಿನೆಂಟ್ ಆಗಿ ಪದವಿ ಪಡೆದ ಅವರು, 93

16 Dec 2025 1:38 pm
IPL Auction 2026 Live: ಅಬುಧಾಬಿಯಲ್ಲಿ 369 ಆಟಗಾರರ ಭವಿಷ್ಯ ಇಂದು ನಿರ್ಧಾರ

IPL Auction 2026 Live Updates in Kannada: ಐಪಿಎಲ್ 2026 ರ ಮಿನಿ ಹರಾಜು ಅಬುಧಾಬಿಯಲ್ಲಿ ನಡೆಯುತ್ತಿದೆ. ಆರಂಭದಲ್ಲಿ, 350 ಆಟಗಾರರನ್ನು ಹರಾಜಿಗೆ ಆಯ್ಕೆ ಮಾಡಲಾಗಿತ್ತು. ಆದರೀಗ ಈ ಪಟ್ಟಿಗೆ ಇನ್ನೂ 19 ಆಟಗಾರರನ್ನು ಸೇರಿಸಲಾಗಿದೆ ಎಂದು ವರದಿಯಾಗಿದೆ. ಐಪಿಎಲ್ 20

16 Dec 2025 1:29 pm
ಬರ್ತ್​ಡೇಗೆ ಹೆಚ್​ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಕುಮಾರಸ್ವಾಮಿ ಹುಟ್ಟುಹಬ್ಬ: ಕೇಂದ್ರ ಕೈಗಾರಿಕೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದರು. ಜನಸಂದಣಿಯ ನಡುವೆ ಕುಮಾರಸ್ವಾಮಿ ಅವರು ಕೇಕ್ ಕತ್ತರಿಸುವ ಮೂಲಕ ಹು

16 Dec 2025 1:24 pm
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಸಣಗುಡಿ-ಊಟಿ ರಸ್ತೆಯಲ್ಲಿ ಬೃಹದಾಕಾರದ ಹೆಬ್ಬುಲಿಯೊಂದು ಪ್ರತ್ಯಕ್ಷವಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಅರಣ್ಯ ಸಿಬ್ಬಂದಿ ಹಾಗೂ ವಾಹನ ಸವಾರರಲ್ಲಿ ಅಚ್ಚರಿ ಮೂಡಿಸಿದೆ. ದಷ

16 Dec 2025 1:13 pm
ಕಾರು ಉಡುಗೊರೆಯಾಗಿ ಕೊಟ್ಟ ನಟ ಪವನ್ ಕಲ್ಯಾಣ್: ಯಾರಿಗೆ? ಏಕೆ?

Pawan Kalyan movies: ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ರಾಜಕೀಯ, ಆಡಳಿತದ ಜೊತೆಗೆ ಸಿನಿಮಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರು ನಿರ್ದೇಶಕರೊಬ್ಬರಿಗೆ ಕೋಟ್ಯಂತರ ಮೌಲ್ಯದ ಹೊಸ ಕಾರೊಂದನ್ನು ಉಡ

16 Dec 2025 1:13 pm
Labour Law: ವಾರಕ್ಕೆ 3 ದಿನ ವೀಕಾಫ್​ಗೂ ಅವಕಾಶ, ಆದರೆ…ಭಾರತದ ಹೊಸ ಕಾರ್ಮಿಕ ಕಾನೂನು ಹೇಳೋದಿದು

India's new labour code: ಸರ್ಕಾರ ಜಾರಿಗೆ ತರಲಿರುವ ಹೊಸ ಲೇಬರ್ ಕೋಡ್​ನಲ್ಲಿ ಕೆಲ ಕುತೂಹಲಕಾರಿ ಮತ್ತು ಮಹತ್ವದ ಅಂಶಗಳಿವೆ. ಕಾರ್ಮಿಕರಿಂದ ವಾರಕ್ಕೆ 48 ಗಂಟೆಗಿಂತ ಹೆಚ್ಚು ಅವಧಿ ಕೆಲಸ ಮಾಡಿಸುವಂತಿಲ್ಲ. ಮಾಡಿಸಿದರೆ ಎರಡು ಪಟ್ಟು ವೇತನ ನೀಡಬೇ

16 Dec 2025 1:12 pm
10 ಸಾವಿರ ಕೋಟಿ ಕಲೆಕ್ಷನ್ ಮಾಡಿದ ಎನಿಮೇಟೇಡ್ ಚಿತ್ರ

'ಝೂಟೋಪಿಯಾ 2' ಸಿನಿಮಾ 10,000 ಕೋಟಿ ರೂಪಾಯಿ ಗಳಿಸಿ ವಿಶ್ವದ ಗಮನ ಸೆಳೆದಿದೆ. ಅನಿಮೇಟೆಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಾಣುವುದಿಲ್ಲ ಎಂಬ ನಂಬಿಕೆಯನ್ನು ಈ ಚಿತ್ರ ಸುಳ್ಳು ಮಾಡಿದೆ. 2000 ಕೋಟಿ ಬಜೆಟ್‌ನಲ್ಲಿ ತಯಾರಾದ ಈ ಹ

16 Dec 2025 12:56 pm
ಚೆನ್ನೈನಲ್ಲಿ ಹೃದಯ ಗೆದ್ದು ಮಾದರಿಯಾದ ಸುದೀಪ್: ನಡೆದಿದ್ದೇನು?

Kichcha Sudeep movie: ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರಾರ್ಥ ಚೆನ್ನೈನಲ್ಲಿ ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬ

16 Dec 2025 12:50 pm
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ಎಂಗೇಜ್​ಮೆಂಟ್​​: ಕಾರಣ ಕೇಳಿದ್ರೆ ಶಾಕ್​ ಆಗ್ತೀರ

ಯುವಕನಿಗೆ ಆಫೀಸ್​​ ರಜೆಯ ಅಭಾವದ ಹಿನ್ನೆಲೆ ಆನ್​​ಲೈನ್​​ ಮೂಲಕವೇ ಕುಟುಂಬಸ್ಥರು ಎಂಗೇಜ್​ಮೆಂಟ್​ ನಡೆಸಿರುವ ಅಪರೂಪದ ಘಟನೆಗೆ ಉಡುಪಿಯ ಸರಸ್ವತಿ ಸಭಾಭವನ ಸಾಕ್ಷಿಯಾಗಿದೆ. ಕ್ಯಾಮರಾಗೆ ಉಂಗುರ ತೋರಿಸಿ ಯುವಕ ಮತ್ತು ಯುವತಿ ಉ

16 Dec 2025 12:49 pm
ತರಗತಿಯಲ್ಲಿ ಶಿಕ್ಷಕರ ಎದುರೇ ಸಹಪಾಠಿಯ ಕತ್ತು ಸೀಳಿದ ವಿದ್ಯಾರ್ಥಿ

ಮಹಾರಾಷ್ಟ್ರದ ರಾಜಗುರು ನಗರದಲ್ಲಿ ತರಗತಿಯಲ್ಲಿ ಶಿಕ್ಷಕರ ಎದುರೇ ವಿದ್ಯಾರ್ಥಿಯೊಬ್ಬ ಸಹಪಾಠಿಯ ಕತ್ತು ಸೀಳಿದ ಆಘಾತಕಾರಿ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಶಾಲ

16 Dec 2025 12:41 pm
ಗದಗ, ಮಂಗಳೂರು ಆಯ್ತು ಈಗ ಭಟ್ಕಳದ ತಹಶೀಲ್ದಾರ್ ಕಚೇರಿಗೂ ಬಾಂಬ್ ಬೆದರಿಕೆ!

ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಹೆಚ್ಚಾಗಿವೆ. ಕೆಲ ದಿನಗಳಿಂದ ಮಂಗಳೂರು, ಗದಗ ಹಾಗೂ ಕೋಲಾರದ ಜಿಲ್ಲಾಧಿಕಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು. ಇದೀಗ ಭಟ್ಕ

16 Dec 2025 12:33 pm
ಸತ್ತ ಆರ್ಥಿಕತೆ ಎಂದಿದ್ದ ಟ್ರಂಪ್​ಗೆ ತಕ್ಕ ಉತ್ತರ; ನವೆಂಬರ್​ನಲ್ಲಿ ಅಮೆರಿಕಕ್ಕೆ ಭಾರತದ ರಫ್ತು ಭರ್ಜರಿ ಏರಿಕೆ

India's great exports rise in November: 2025ರ ನವೆಂಬರ್ ತಿಂಗಳಲ್ಲಿ ಭಾರತದ ಸರಕುಗಳ ರಫ್ತು ಶೇ. 19.38ರಷ್ಟು ಏರಿಕೆ ಆಗಿ 38.13 ಬಿಲಿಯನ್ ಡಾಲರ್ ಮುಟ್ಟಿದೆ. ಅದೇ ವೇಳೆ, ಆಮದು ಕಡಿಮೆಗೊಂಡಿದೆ. ಪರಿಣಾಮವಾಗಿ ಟ್ರೇಡ್ ಡೆಫಿಸಿಟ್ 24.53 ಬಿಲಿಯನ್ ಡಾಲರ್​ಗೆ ತಗ್ಗಿದೆ.

16 Dec 2025 12:18 pm
ಡಿಜಿಟಲ್ ಅರೆಸ್ಟ್ ವಂಚನೆಗೆ ಹೆದರಿ ಫ್ಲಾಟ್, ಸೈಟ್ ಮಾರಿದ್ದಲ್ಲದೆ ಸಾಲ ಮಾಡಿ 2 ಕೋಟಿ ರೂ. ಕಳೆದುಕೊಂಡ ಮಹಿಳಾ ಟೆಕ್ಕಿ

ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆಗೆ ಬಲಿಯಾಗಿ 2 ಕೋಟಿ ರೂ. ಕಳೆದುಕೊಂಡಿದ್ದಾರೆ. ನಕಲಿ ಮುಂಬೈ ಪೊಲೀಸರು ಬ್ಲೂ ಡಾರ್ಟ್ ಹೆಸರಲ್ಲಿ ಕರೆ ಮಾಡಿದ್ದರಿಂದ ಹೆದರಿ ಫ್ಲಾಟ್, ಸೈಟ್‌ಗಳನ್ನು ಮಾರಿದ

16 Dec 2025 12:09 pm
ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್​​ ಕುಮಾರ್​​ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ

ಡಿಜಿಪಿ ಅಲೋಕ್ ಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕಠಿಣ ಪರಿಶೀಲನೆ ನಡೆಸಿದ್ದಾರೆ. ಕೈದಿಗಳ ಅಕ್ರಮ ಚಟುವಟಿಕೆಗಳ ವಿರುದ್ಧ 15 ದಿನಗಳ ಗಡುವು ನೀಡಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ದರ್ಶನ್ ಸೇರಿದಂತೆ ವಿಐಪಿ

16 Dec 2025 12:03 pm
Vastu Shastra: ಮನೆಗೆ ಪದೇ ಪದೇ ಗುಬ್ಬಚ್ಚಿ ಬರುತ್ತಿದ್ದರೆ ಏನರ್ಥ? ವಾಸ್ತು ಸಲಹೆ ಇಲ್ಲಿದೆ

ಗುಬ್ಬಚ್ಚಿಗಳು ಮನೆಗೆ ಬರುವುದು ವಾಸ್ತು ಮತ್ತು ಜ್ಯೋತಿಷ್ಯದ ಪ್ರಕಾರ ಶುಭ ಸಂಕೇತವಾಗಿದೆ. ಇದು ಆರ್ಥಿಕ ಸಮೃದ್ಧಿ, ಸಂತೋಷ, ಮತ್ತು ಯಶಸ್ಸನ್ನು ಸೂಚಿಸುತ್ತದೆ. ಮನೆಗೆ ಬಂದ ಗುಬ್ಬಚ್ಚಿಗಳನ್ನು ಎಂದಿಗೂ ಓಡಿಸಬಾರದು, ಏಕೆಂದರೆ ಅ

16 Dec 2025 12:00 pm
ತಮಿಳುನಾಡು: ಅಸ್ಸಾಂ ಮಹಿಳೆ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಪತಿಯ ಮೇಲೆ ಹಲ್ಲೆ

ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ(Gang Rape)ವೆಸಗಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಆಕೆಯ ಪತಿ ಮೇಲೂ ಕೂಡ ಹಲ್ಲೆ ನಡೆಸಿದ್ದಾರೆ. ಮ

16 Dec 2025 11:56 am
ಬರೋಬ್ಬರಿ 226 ರನ್…ಮತ್ತೆ ಅಬ್ಬರಿಸಿದ ವೈಭವ್ ಸೂರ್ಯವಂಶಿ

Vaibhav Suryavanshi: ಭಾರತ ತಂಡದ 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಕೇವಲ 3 ಇನಿಂಗ್ಸ್​ಗಳ ಮೂಲಕ ಬರೋಬ್ಬರಿ 226 ರನ್​ ಕಲೆಹಾಕಿದ್ದಾರೆ. ಅದು ಸಹ ಸ್ಫೋಟಕ ಸೆಂಚುರಿ ಹಾಗೂ ಸಿಡಿಲಬ್ಬರದ ಅರ್ಧಶತಕಗಳೊಂದಿಗೆ ಎಂಬುದು ವಿಶೇಷ. ಈ ಮೂಲಕ ಪ್ರಸ್

16 Dec 2025 11:55 am
ಲೋಕಾಯುಕ್ತ ಸಿಬ್ಬಂದಿ​​ ಕಂಡು ಕಕ್ಕಾಬಿಕ್ಕಿ: ಧಾರವಾಡದಲ್ಲಿ ಕಮೋಡ್‌ಗೆ ಹಣ ಸುರಿದ ಅಧಿಕಾರಿ

ಲೋಕಾಯುಕ್ತ ಪೊಲೀಸರು ರಾಜ್ಯದಾದ್ಯಂತ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಧಾರವಾಡದ ಅಧಿಕಾರಿಯೊಬ್ಬರು ಲೋಕಾಯುಕ್ತ ಸಿಬ್ಬಂದಿ ಕಂಡು ಕಕ್ಕಾಬಿಕ್ಕಿಯಾಗಿದ್ದು ಹಣವನ್ನು ಕಮೋಡ್‌

16 Dec 2025 11:36 am
Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 December 16th: ನಿನ್ನೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಬಹುತೇಕ ಅಷ್ಟೇ ಪ್ರಮಾಣದಲ್ಲಿ ಇಳಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 12,350 ರೂನಿಂದ 12,270 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,386 ರೂಗೆ ಇಳಿ

16 Dec 2025 11:26 am
ಭಾರತ-ಜೋರ್ಡಾನ್ ಸಂಬಂಧಗಳು ಬಲಗೊಳ್ಳುತ್ತಿವೆ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒತ್ತು: ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ, ಭಾರತ ಮತ್ತು ಜೋರ್ಡಾನ್ ನಡುವೆ ಇಂಧನ, ನೀರು ನಿರ್ವಹಣೆ, ಸಂಸ್ಕೃತಿ, ಪರಂಪರೆ ಸಂರಕ್ಷಣೆ ಮತ

16 Dec 2025 11:24 am
ಬಿಗ್​​ಬಾಸ್ ಫಿನಾಲೆಗೆ ಎಂಟ್ರಿ ಕೊಟ್ಟ ಕನ್ನಡತಿಯರು: ಗೆದ್ದವರಿಗೆ ಸಿಗುವ ಹಣವೆಷ್ಟು?

Bigg Boss Telugu Finale: ಕನ್ನಡತಿಯರಾದ ಸಂಜನಾ ಗಲ್ರಾನಿ ಮತ್ತು ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್ ಸೀಸನ್ 09 ಫಿನಾಲೆಗೆ ಎಂಟ್ರಿ ನೀಡಿದ್ದಾರೆ. ಒಟ್ಟು ಐವರು ಫಿನಾಲೆಗೆ ಎಂಟ್ರಿ ನೀಡಿದ್ದು, ನಿಜವಾದ ಫೈಟ್ ಇರುವುದು ಇಬ್ಬ

16 Dec 2025 11:19 am
ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ, ಮಹಿಳಾ ಸ್ಪರ್ಧಿ ವಿನ್ನರ್; ಭವಿಷ್ಯ ನುಡಿದ ಜ್ಯೋತಿಷಿ

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಸಮೀಪಿಸುತ್ತಿದೆ. ಗಿಲ್ಲಿ ನಟ ಗೆಲ್ಲುತ್ತಾರೆಂಬ ಚರ್ಚೆ ಜೋರಾಗಿದೆ. ಆದರೆ, ಜ್ಯೋತಿಷಿ ಪ್ರಶಾಂತ್ ಕಿಣಿ, ಗಿಲ್ಲಿ ಬಿಗ್ ಬಾಸ್ ವಿನ್ನರ್ ಆಗುವುದಿಲ್ಲ, ಬದಲಿಗೆ ಮಹಿಳಾ ಸ್ಪರ್ಧಿಯೇ ಈ ಬಾರಿ ಟ್ರ

16 Dec 2025 11:16 am
ನಾನು ಹಳ್ಳಿಯವನು, ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆ ಶಿವಕುಮಾರ್ ಟಾಂಗ್

ಡಿಕೆ ಶಿವಕುಮಾರ್ ಅವರು ಮೋಹನ್ ದಾಸ್ ಪೈ ಅವರ ‘ಮಂತ್ರಿ ಹೊರತು ಮಾಸ್ಟರ್ ಅಲ್ಲ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಾವು ಹಳ್ಳಿಯವರಾಗಿದ್ದು, ನಮ್ರತೆ ಕಲಿಯುವುದಾಗಿ ತಿಳಿಸಿದ್ದಾರೆ. ಬ್ಲಾಕ್‌ಮೇಲ್‌ಗೆ ಮಣಿಯುವುದಿಲ್ಲ

16 Dec 2025 11:10 am
Video: ನಗರವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ಚಹಾ ಮಾಡಿಕೊಟ್ಟ ಮಹಿಳೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಹೃದಯಕ್ಕೆ ಹತ್ತಿರವಾಗುತ್ತದೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಮಹಿಳೆಯೊಬ್ಬರು ಬೆಳ್ಳಂಬೆಳಗ್ಗೆ ಕಸ ತೆಗೆದುಕೊಂಡು ಹೋಗಲು ಬರುವ ಸ್ವಚ್ಛತಾ ಕಾರ್ಮಿಕರಿಗೆ ಚಹಾ ಮಾಡ

16 Dec 2025 11:08 am
National Herald Case: ನ್ಯಾಷನಲ್​ ಹೆರಾಲ್ಡ್​ ಪ್ರಕರಣ, ಸೋನಿಯಾಗಾಂಧಿ, ರಾಹುಲ್​ಗೆ ರಿಲೀಫ್

ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಚಾರ್ಜ್‌ಶೀಟ್ ಪರಿಗಣಿಸಲು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಮೂರ್ತಿ ವಿಶ

16 Dec 2025 11:05 am
Ashes 2025: ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ

Australia vs England: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಎರಡೂ ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಸರಣಿಯ ಮೂರನೇ ಪಂದ್ಯವು ಡಿಸೆಂಬರ್ 17

16 Dec 2025 11:05 am
ಒಂದು ತಿಂಗಳಲ್ಲಿ 8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಪೊಲೀಸರ ಕಳ್ಳಾಟ

ಕಳೆದ ಒಂದು ತಿಂಗಳಲ್ಲಿ ಎಂಟು ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಲಂಚ, ದರೋಡೆ ಹಾಗೂ ಹಲ್ಲೆ ಆರೋಪಗಳು ಪೊಲೀಸ್‌ ಇಲಾಖೆಯ ಮೇಲೆ ಸರಣಿ ಕಪ್ಪು ಚುಕ್ಕೆ ಇಟ್ಟಿವೆ. ಇತ್ತೀಚೆಗೆ ಕುಂದನಹಳ್ಳಿಯಲ್ಲಿ ಹಣಕ್ಕಾಗಿ ಬೆದರಿ

16 Dec 2025 10:35 am
Dhanurmasa 2025: ಇಂದಿನಿಂದ ‘ಧನುರ್ಮಾಸ’ ಆರಂಭ; ಈ ಸಮಯದಲ್ಲಿ ಶುಭಕಾರ್ಯ ಯಾಕೆ ನಿಷಿದ್ಧ?

ಡಿಸೆಂಬರ್ 16 ರಿಂದ ಆರಂಭವಾಗುವ ಧನುರ್ಮಾಸದಲ್ಲಿ ಸೂರ್ಯನು ಧನು ರಾಶಿಗೆ ಪ್ರವೇಶಿಸುತ್ತಾನೆ. ಈ ಸಮಯದಲ್ಲಿ ಮದುವೆ, ಗೃಹ ಪ್ರವೇಶ ಮುಂತಾದ ಶುಭ ಕಾರ್ಯಗಳನ್ನು ಮಾಡುವುದು ನಿಷಿದ್ಧವಾಗಿರುತ್ತದೆ. ಈ ಅವಧಿಯಲ್ಲಿ ಶುಭ ಕಾರ್ಯಗಳನ್ನ

16 Dec 2025 10:19 am
Optical Illusion: ಜಸ್ಟ್ 10 ಸೆಕೆಂಡುಗಳಲ್ಲಿ ಈ ಕಾಡಿನಲ್ಲಿ ಅಡಗಿರುವ ಬೆಕ್ಕನ್ನು ಹುಡುಕಿ

ಕಣ್ಣು ಹಾಗೂ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಆಟದತ್ತ ಆಸಕ್ತಿ ತೋರಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲ

16 Dec 2025 10:05 am
ತಮ್ಮದೇ ನಿರ್ಧಾರಗಳಿಂದ ಜೋಕರ್ ರೀತಿ ಕಾಣಿಸಿದ ರಾಶಿಕಾ ಶೆಟ್ಟಿ

ಡಿಸೆಂಬರ್ 15ರ ಎಪಿಸೋಡ್​ನಲ್ಲಿ ಈ ಘಟನೆಗಳು ನಡೆದವು. ರಾಶಿಕಾ ಶೆಟ್ಟಿ ಅವರು ಸೂರಜ್​ನ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಮಾಡುವ ಪ್ರಕ್ರಿಯೆಗೆ ಹೆಸರು ತೆಗೆದುಕೊಂಡರು. ಈ ವೇಳೆ ಅವರು ಕೊಟ್ಟ ಕಾರಣವೇ ಈಗ ಚರ್ಚೆಗೆ ಗ್ರಾಸವಾಗಿದೆ.

16 Dec 2025 10:02 am
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ 79 ಅಡಿ ಎತ್ತರದ ಲಿಬರ್ಟಿ ಸ್ಟ್ಯಾಚ್ಯೂ

ದಕ್ಷಿಣ ಬ್ರೆಜಿಲ್​ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದೆ. ಬಲವಾದ ಗಾಳಿ ಬೀಸಿದ್ದು, ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಲಿಬರ್ಟಿ ಪ್ರತಿಮೆಯ ಪ್ರತಿಕೃತಿ

16 Dec 2025 9:53 am
Spiritual Tips: ಮನೆಯಲ್ಲಿ ವಿಷ್ಣು ಹಾಗೂ ಲಕ್ಷ್ಮಿ ತುಳಸಿ ಎರಡೂ ಇರಲೇಬೇಕು ಏಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮನೆಯಲ್ಲಿ ಕೇವಲ ಒಂದು ತುಳಸಿ ಗಿಡವಿರುವುದು ಶುಭವಲ್ಲ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಲಕ್ಷ್ಮಿ ತುಳಸಿ (ಕೃಷ್ಣ ತುಳಸಿ) ಮತ್ತು ವಿಷ್ಣು ತುಳಸಿ (ರಾಮ ತುಳಸಿ) ಎರಡನ್ನೂ ಪ್ರತ್ಯೇಕವಾಗಿ ನೆಡುವುದರಿಂದ ಅದೃಷ್ಟ, ಐಶ್ವರ್ಯ, ಉತ

16 Dec 2025 9:52 am
ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್

ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರ

16 Dec 2025 9:37 am
ದೆಹಲಿ: 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಹತ್ಯೆ, ಬೈಕ್​ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

ದೆಹಲಿಯ ಜಾಫ್ರಾಬಾದ್‌ನಲ್ಲಿ ಇಬ್ಬರು ಸಹೋದರರ ಬರ್ಬರ ಹತ್ಯೆ ನಡೆದಿದೆ. ಬೈಕ್‌ನಲ್ಲಿ ಬಂದ ಐವರು ದುಷ್ಕರ್ಮಿಗಳು 48 ಸುತ್ತು ಗುಂಡು ಹಾರಿಸಿ ಸಹೋದರರನ್ನು ಕೊಲೆ ಮಾಡಿದ್ದಾರೆ. ಕುಟುಂಬ ಕಲಹವೇ ಕೊಲೆಗೆ ಕಾರಣವೆಂದು ಶಂಕಿಸಲಾಗಿದ್

16 Dec 2025 9:32 am
IPL 2026 Auction: ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

IPL Auction 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (ಐಪಿಎಲ್ 2026) ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯಲಿದೆ. ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಜರುಗಲಿರುವ ಈ ಹರಾಜಿನಲ್ಲಿ 369 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ಗರಿಷ್ಠ 77 ಆಟಗಾರರ

16 Dec 2025 9:30 am
New Year 2026: 2026ರ ಹೊಸ ವರ್ಷ ಈ ಮೂರು ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ; ಮುಟ್ಟಿದೆಲ್ಲಾ ಚಿನ್ನ!

2026ರಲ್ಲಿ ಗುರು ಮತ್ತು ರಾಹು-ಕೇತು ಗ್ರಹಗಳ ಬದಲಾವಣೆಯಿಂದ ಮೂರು ರಾಶಿಗಳಿಗೆ ವಿಶೇಷ ಅದೃಷ್ಟ ಕೂಡಿ ಬರಲಿದೆ. ಮೀನ, ತುಲಾ, ಕುಂಭ ರಾಶಿಗಳು ಆರ್ಥಿಕ, ಆರೋಗ್ಯ, ವ್ಯಾಪಾರ, ಕೀರ್ತಿ-ಪ್ರತಿಷ್ಠೆಗಳಲ್ಲಿ ಭಾರೀ ಯಶಸ್ಸು ಕಾಣಲಿವೆ. ಜನವರಿ 2026

16 Dec 2025 9:26 am
HD Kumaraswamy Birthday: ಹೆಚ್ ಡಿ ಕುಮಾರಸ್ವಾಮಿ ಜನುಮ ದಿನ, ಪ್ರಧಾನಿ ಶುಭ ಹಾರೈಕೆಗೆ ಭಾವುಕರಾದ ಹೆಚ್​ಡಿಕೆ

ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬವನ್ನು ಮಂಡ್ಯ ಮತ್ತು ಮೈಸೂರಿನಲ್ಲಿ ಭವ್ಯವಾಗಿ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಹೆಚ್​ಡಿಕೆಗೆ ಶುಭಾಶಯ ಕೋರಿದ್ದ

16 Dec 2025 9:18 am
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ಮಿನಿ ಟೆಂಪೋಗೆ ಡಿಕ್ಕಿಯಾಗಿ ಬಳಿಕ ಆಟೋಗೆ ಡಿಕ್ಕಿ ಹೊಡೆದಿರುವ ಟಿಪ್ಪರ್, ತಪ್ಪಿದ ಭಾರಿ ಅನಾಹುತ

ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಿನಿ ಟೆಂಪೋಗೆ ಡಿಕ್ಕಿ ಹೊಡೆದ ಟಿಪ್ಪರ್ ಬಳಿಕ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ತೀವ್ರ ಜಖಂಗೊಂಡ

16 Dec 2025 9:08 am
‘ನೀನು ಬಿಗ್ ಬಾಸ್​ನ ಮಂಗ ಮಾಡೋಕಾಗಲ್ಲ’; ರಕ್ಷಿತಾ ಸಣ್ಣ ಬುದ್ಧಿ ಎಕ್ಸ್​ಪೋಸ್ ಮಾಡಿದ ಧ್ರುವಂತ್

ಬಿಗ್ ಬಾಸ್ ಸೀಕ್ರೆಟ್ ರೂಂನಲ್ಲಿ ಧ್ರುವಂತ್ ರಕ್ಷಿತಾ ಶೆಟ್ಟಿ ಅವರ 'ಸಣ್ಣ ಬುದ್ಧಿ'ಯನ್ನು ಎಕ್ಸ್ಪೋಸ್ ಮಾಡಿದ್ದಾರೆ. ರಕ್ಷಿತಾ ಅವರ ಬದಲಾವಣೆ, ಕಾವ್ಯಾ ನಾಮಿನೇಷನ್ ಕುರಿತ ವಾದವನ್ನು ಧ್ರುವಂತ್ ಸೂಕ್ಷ್ಮವಾಗಿ ಗಮನಿಸಿದ್ದಾರೆ.

16 Dec 2025 8:56 am
ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ ರಣತುಂಗಗೆ ಬಂಧನದ ಭೀತಿ

Arjuna Ranatunga: ಅರ್ಜುನ ರಣತುಂಗ ಶ್ರೀಲಂಕಾ ಕ್ರಿಕೆಟ್ ಕಂಡಂತಹ ಶ್ರೇಷ್ಠ ನಾಯಕ. ಲಂಕಾ ಪರ 93 ಟೆಸ್ಟ್ ಮತ್ತು 293 ಏಕದಿನ ಪಂದ್ಯಗಳನ್ನಾಡಿರುವ ಅವರು 10,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಲ್ಲದೆ ಅರ್ಜುನ ರಣತುಂಗ ಅವರ ನಾಯಕತ್ವದಲ್ಲಿ ಶ್ರ

16 Dec 2025 8:53 am
ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ

ವಿಚಿತ್ರ ಹಾಗೂ ನಿಗೂಢ ಸ್ಫೋಟದ ಸದ್ದು ಕೇಳಿರುವುದು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಜನರ ಆತಂಕಕ್ಕೆ ಕಾರಣವಾಗಿದೆ. ಅಕ್ಕಪಕ್ಕದ ಗ್ರಾಮಗಳಿಗೂ ಈ ಸದ್ದು ಕೇಳಿದ್ದು, ಸ್ಫೋಟದ ಸದ್ದಿಗೆ

16 Dec 2025 8:36 am
ಐಪಿಎಲ್ ಹೊಸ ನಿಯಮ: 25 ಕೋಟಿಗೆ ಖರೀದಿಸಿದರೂ ಸಿಗುವುದು 18 ಕೋಟಿ ರೂ.

IPL 2026 Auction: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಹರಾಜು ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯಿಂದಾಗಿ ವಿದೇಶಿ ಆಟಗಾರರಿಗೆ 18 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತ ಸಿಗುವುದಿಲ್ಲ. ಇದಾಗ್ಯೂ 18 ಕೋಟಿಗಿಂತಲೂ ಹೆಚ್ಚಿನ

16 Dec 2025 8:25 am
ಬೆಂಗಳೂರಿಗರೇ ಮನೆಯಿಂದ ಹೊರ ಬರುವ ಮುನ್ನ ಎಚ್ಚರ! ಚಳಿಯ ಜೊತೆ ಕಳಪೆ ಏರ್ ಕ್ವಾಲಿಟಿ ನಿಮ್ಮ ಉಸಿರಿಗೆ ಮುಳುವಾದೀತು

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಎರಡು ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 180ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ಸ

16 Dec 2025 8:23 am
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಕಾಡ್ತಿದೆ ತಪ್ಪಿತಸ್ಥ ಭಾವನೆ?

ಬಿಗ್ ಬಾಸ್ ಮನೆಯಲ್ಲಿ ಸೀಕ್ರೆಟ್ ರೂಂ ಟಾಸ್ಕ್ ಈ ವಾರ ಆರಂಭ ಆಗಿದೆ. ರಕ್ಷಿತಾ ಹಾಗೂ ಧ್ರುವಂತ್​ನ ಬಿಗ್ ಬಾಸ್​ನ ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದೆ. ಈ ನಿರ್ಧಾರದ ಬಗ್ಗೆ ಬಿಗ್ ಬಾಸ್​ಗೆ ತಪ್ಪಿತಸ್ಥ ಭಾವನೆ ಕಾಡುತ್ತಿದೆ ಎಂದು ಧ

16 Dec 2025 8:20 am
Vijay Diwas 2025: ವಿಜಯ್ ದಿವಸ್, ಭಾರತೀಯ ಸೇನೆಯು ಪಾಕ್ ವಿರುದ್ಧ ಐತಿಹಾಸಿಕ ವಿಜಯ ಸಾಧಿಸಿದ ದಿನ

ಪ್ರತಿ ವರ್ಷ ಡಿಸೆಂಬರ್ 16 ರಂದು ಆಚರಿಸಲಾಗುವ ವಿಜಯ್ ದಿವಸ್, 1971ರ ಭಾರತ-ಪಾಕ್ ಯುದ್ಧದಲ್ಲಿ ಭಾರತೀಯ ಸೇನೆಯ ಐತಿಹಾಸಿಕ ವಿಜಯವನ್ನು ಸ್ಮರಿಸುತ್ತದೆ. 13 ದಿನಗಳ ಈ ಯುದ್ಧದಲ್ಲಿ, 93,000 ಪಾಕಿಸ್ತಾನಿ ಸೈನಿಕರು ಶರಣಾದರು ಮತ್ತು ಬಾಂಗ್ಲಾ

16 Dec 2025 8:19 am
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್ ಬಿ ಶೆಟ್ಟಿ

ರಾಜ್ ಬಿ ಶೆಟ್ಟಿ ಅವರು ಸು ಫ್ರಮ್ ಸೋ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀ್ಕಷೆ ಮೂಡುವಂತೆ ಆಗಿತ್ತು. ಈ ಚಿತ್ರದ ಟ್ರೇಲರ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ‘ಸು ಫ್ರಮ್ ಸೋ’ ಯಶಸ

16 Dec 2025 8:04 am
ಟೀಮ್ ಇಂಡಿಯಾಗೆ ಅನುಭವಿ ಆಲ್ ರೌಂಡರ್ ಎಂಟ್ರಿ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 5 ಪಂದ್ಯಗಳ ಟಿ೨೦ ಸರಣಿಯ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅ

16 Dec 2025 7:53 am
25 ವರ್ಷಗಳಲ್ಲಿ ದರ್ಶನ್ ಅಭಿಮಾನಿಗಳಿಗೆ ಎಂದಿಗೂ ಆ ಮಾತು ಹೇಳಿಲ್ಲ; ವಿಜಯಲಕ್ಷ್ಮೀ

ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ವಿಜಯಲಕ್ಷ್ಮಿ ಅವರು ಈ ಕುರಿತು ಸಂದರ್ಶನ ನೀಡಿದ್ದು, ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಂಭ್ರಮ ಕಂಡು ಖುಷಿಯಾಗಿದ್ದಾರೆ. ದರ್ಶನ್ ಜ

16 Dec 2025 7:45 am
ಸೋಮವಾರ ‘ಧುರಂಧರ್’, ‘ಅಖಂಡ 2’ ಎದುರು ಮಂಕಾದ ‘ಡೆವಿಲ್’ ಕಲೆಕ್ಷನ್

‘ಡೆವಿಲ್’ ಸಿನಿಮಾ ಸೋಮವಾರದ ಗಳಿಕೆಯಲ್ಲಿ ಪಾತಾಳ ಕಂಡಿದೆ. ಕೇವಲ ಒಂದು ಕೋಟಿ ಗಳಿಸಿದೆ. ‘ಅಖಂಡ 2’ ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆಗಿದೆ. ಅತ್ತ ‘ಧುರಂಧರ್’ ತನ್ನ ಎರಡನೇ ಸೋಮವಾರವೂ 29 ಕೋಟಿ ರೂ. ಬಾಚಿಕೊಂಡು, ಒಟ್ಟು 379 ಕೋಟಿ ರೂ. ಗಳ

16 Dec 2025 7:33 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ ಅಬ್ಬರ; ಕನಿಷ್ಠ ತಾಪಮಾನಕ್ಕೆ ಬೆಂಗಳೂರಿಗರು ಗಡ ಗಡ!

Karnataka Weather: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ ದಿನೇ ದಿನೇ ಹೆಚ್ಚುತ್ತಿದ್ದು, ಇನ್ನೆರಡು ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಕ್ಕಳು ಮತ್ತು ವೃದ್ಧರ ಬಗ್ಗೆ ಹೆಚ್ಚಿನ ಕಳಜಿ ವಹಿಸಿ, ಸಮತೋಲನ ಆಹಾರ ಸೇವನೆ

16 Dec 2025 7:31 am
ಬಿಎಂಆರ್​ಸಿಎಲ್ ಅಧಿಕಾರಿಗಳ ಯಡವಟ್ಟಿಗೆ ಪ್ರಯಾಣಿಕರು ಕಂಗಾಲು: ಯಾವುದೋ ಮೆಟ್ರೋ ನಿಲ್ದಾಣಕ್ಕೆ ಇನ್ಯಾವುದೋ ಹೆಸರು!

ದೇವರು ವರ ಕೊಟ್ಟರೂ ಪೂಜಾರಿ ಕೊಡ್ಲಿಲ್ಲ ಎಂಬ ಹಾಗಾಗಿದೆ ಬೆಂಗಳೂರಿನ ಈ ಏರಿಯಾಗಳ ಜನರ ಕಥೆ. ನಮ್ಮೂರಲ್ಲೇ ಮೆಟ್ರೋ ನಿಲ್ದಾಣ ಇದೆ ಎಂದು ಖುಷಿಪಟ್ಟ ಜನರಿಗೆ ಬಿಎಂಆರ್​ಸಿಎಲ್​ ಮಾಡಿರುವ ಅದೊಂದು ಯಡವಟ್ಟು ದೊಡ್ಡ ವ್ಯಥೆ ತಂದಿದೆ.

16 Dec 2025 7:31 am
IPL 2026: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ಆವೃತ್ತಿಯ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮಾರ್ಚ್ ಕೊನೆಯ ವಾರದಲ್ಲಿ ಐಪಿಎಲ್ ಶುರುವಾಗಲಿದೆ. ಇನ್ನು ಮೇ ಅಂತ್ಯಕ್ಕೆ ಐಪಿಎಲ್ ಗೆ ತೆರೆಬೀಳಲಿದೆ. ಅಂದರೆ ಟಿ೨೦ ವಿಶ್ವಕಪ

16 Dec 2025 7:23 am
Video: ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ, ನಾಲ್ವರು ಸಾವು

ಮಂಗಳವಾರ ಮುಂಜಾನೆ ಮಥುರಾದ ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ದಟ್ಟವಾದ ಮಂಜಿನಿಂದಾಗಿ ಏಳು ಬಸ್​ಗಳು ಹಾಗೂ ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ನಾಲ್ವರ

16 Dec 2025 7:12 am
Daily Devotional: ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಧನುರ್ಮಾಸದ ಆರಂಭದೊಂದಿಗೆ, ಈ ಅವಧಿಯಲ್ಲಿ ಶುಭ ಕಾರ್ಯಗಳನ್ನು ಏಕೆ ಮಾಡಬಾರದು ಎಂಬ ಸಾಮಾನ್ಯ ಪ್ರಶ್ನೆ ಉದ್ಭವಿಸುತ್ತದೆ. ಧನುರ್ಮಾಸವು ಕೇವಲ ಚಳಿಯ ಮಾಸವಾಗಿರುವುದರಿಂದ ಶುಭ ಕಾರ್ಯಗಳನ್ನು ನಿಷಿದ್ಧವೆಂದು ಭಾವಿಸುವುದು ಸರಿಯ

16 Dec 2025 7:04 am
ಏಕಾಏಕಿ ಸ್ತಬ್ಧಗೊಳ್ಳಲಿದೆ ಬಸ್ ಸಂಚಾರ! ದಿನಾಂಕ ಘೋಷಿಸದೆ ದಿಢೀರ್ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

Karnataka Transport Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದರು. ಇದೀಗ ಮತ್ತೆ ಮುಷ್ಕರಕ್ಕೆ ಸಿದ್ದತೆ ಮಾಡಿಕ

16 Dec 2025 6:58 am
ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್​ಗೆ ಭಾರಿ ಮೆಚ್ಚುಗೆ

ನಟ ಶಿವರಾಜ್‌ಕುಮಾರ್ ಅವರ '45' ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ. ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ಈ ಹಿಂದೆ 'ಸು ಫ್ರಮ್ ಸೋ' ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರ

16 Dec 2025 6:56 am
ಮಧ್ಯಾಹ್ನದ ಬಿಸಿಯೂಟದ ತುಂಬ ಹುಳಗಳ ರಾಶಿ! ಪೋಷಕರು ಕೆಂಡಾಮಂಡಲ

ಸರ್ಕಾರಿ ಶಾಲೆ ಮಕ್ಕಳಿಗಾಗಿ ಸರ್ಕಾರ ಬಿಸಿಯೂಟ ಯೋಜನೆ ಜಾರಿಗೊಳಿಸಿದೆ. ಇದಕ್ಕಾಗಿ ಕೋಟಿ ಕೋಟಿ ರೂಪಾಯಿ ಹಣವನ್ನೂ ನೀಡುತ್ತಿದೆ. ಆದರೆ, ಇದೊಂದು ಜಿಲ್ಲೆಯಲ್ಲಿ ಈ ಯೋಜನೆ ಅಧ್ವಾನ ಹಿಡಿದಿದೆ. ವಿದ್ಯಾರ್ಥಿಗಳಿಗೆ ನೀಡಿದ ಮಧ್ಯಾಹ್

16 Dec 2025 6:33 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 16ರ ದಿನಭವಿಷ್ಯ

ಡಿಸೆಂಬರ್ 16ರ ಮಂಗಳವಾರದ ದಿನ ಭವಿಷ್ಯವನ್ನು ನಿಮ್ಮ ಜನ್ಮಸಂಖ್ಯೆಯ ಆಧಾರದ ಮೇಲೆ ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯನ್ನು ಹೇಗೆ ಕಂಡುಹಿಡಿಯಬೇಕು ಎಂಬ ಮಾಹಿತಿಯೂ ಇದೆ. ಹಣಕಾಸು, ಆರೋಗ್ಯ, ಉದ್ಯೋಗ, ವ್ಯಾಪಾರ ಮತ್ತು ಸಂಬಂಧಗಳ ಕುರ

16 Dec 2025 1:00 am
Horoscope Today 16 December : ಇಂದು ಈ ರಾಶಿಯವರು ತಮಗೆ ಬೇಕಾದವರಿಗೆ ಮಾತ್ರ ಬೆಂಬಲ, ಉಳಿದವರನ್ನು ತಳ್ಳಿಹಾಕುವರು

ಶಾಲಿವಾಹನ ಶಕ 1948, ಮಾರ್ಗಶೀರ್ಷ ಕೃಷ್ಣ ದ್ವಾದಶಿಯ ಈ ಮಂಗಳವಾರದಂದು ಪ್ರತಿ ರಾಶಿಗೆ ವಿಭಿನ್ನ ಫಲಗಳಿವೆ. ಮೇಷಕ್ಕೆ ಅತೃಪ್ತಿ, ವೃಷಭಕ್ಕೆ ಪ್ರಾಯೋಗಿಕ ಆಲೋಚನೆ, ಮಿಥುನಕ್ಕೆ ಕರ್ತವ್ಯಭಾವನೆ ಹಾಗೂ ಕರ್ಕಾಟಕಕ್ಕೆ ಹೊಸ ದಾರಿ ಕಾಣುವು

16 Dec 2025 12:30 am
ಭಯೋತ್ಪಾದನೆ ವಿರುದ್ಧ ಜೋರ್ಡಾನ್ ಗಟ್ಟಿ ಸಂದೇಶ ರವಾನಿಸಿದೆ; ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ರಾಜ ಅಬ್ದುಲ್ಲಾ II ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಜೋರ್ಡಾನ್‌ಗೆ ತೆರಳಿದ್ದಾರೆ. ಮೋದಿಯನ್ನು ರಾಜ ಅಬ್ದುಲ್ಲಾ II ಆತ್ಮೀಯವಾಗಿ ಬರಮಾಡಿಕೊಂಡರು. ಮೂರು ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಮತ್ತಷ್

15 Dec 2025 11:07 pm
ಸಣ್ಣ ತಲೆನೋವು ಎಂದು ನಿರ್ಲಕ್ಷ್ಯ ಮಾಡಿದರೆ ದೃಷ್ಟಿ ಕಳೆದುಕೊಳ್ಳಬೇಕಾದೀತು ಎಚ್ಚರ!

ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಗಳು ದೊಡ್ಡದಾಗಿಬಿಡುತ್ತವೆ. ತಲೆನೋವು ನೋಡಲು ಸಣ್ಣ ಸಂಗತಿ. ಆದರೆ, ಆ ತಲೆನೋವಿನಿಂದ ಕೆಲವೊಮ್ಮೆ ಸಹಿಸಲಾಗದಂತಾಗುತ್ತದೆ. ತಲೆನೋವು, ಶೀತ ಮುಂತಾದ ಆರೋಗ್ಯ ಸಮಸ್ಯೆಗಳು ಆಗಾಗ ಬರುತ್ತಲೇ ಇರುವು

15 Dec 2025 10:57 pm
ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; 5ನೇ ತರಗತಿವರೆಗಿನ ಮಕ್ಕಳು ಶಾಲೆಗೆ ಬರುವಂತಿಲ್ಲ

ದೆಹಲಿಯ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ನರ್ಸರಿಯಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗ

15 Dec 2025 10:45 pm
ಮದ್ವೆಗಾಗಿ ಅಣ್ಣ ಮಾಡಿಸಿಟ್ಟಿದ್ದ ಒಡವೆ ಕಳ್ಳತನ: ಕಷ್ಟಪಟ್ಟು ದುಡಿದು ತಂದ ಚಿನ್ನ ಕಳೆದುಕೊಂಡ ಸಹೋದರರು ಕಣ್ಣೀರು

ಆತ ಊರುಬಿಟ್ಟು ಊರಿಗೆ ಬಂದು ತನ್ನ ಕಾಲ ಮೇಲೆ ತಾನು ನಿಂತಿದ್ದ. 8 ವರ್ಷಗಳ ಕಾಲ ಕಷ್ಟಪಟ್ಟು ದುಡಿದ ಹಣದಲ್ಲಿ ತಮ್ಮನ ಮದುವೆಗೆಂದು ಒಡವೆ ಖರೀದಿ ಮಾಡಿದ್ದ. ಆದರೆ ಮನೆಯಲ್ಲಿಟ್ಟು ಹೊರಗೆ ಹೋಗಿ ಬರುವಷ್ಟರಲ್ಲಿ ಚಿನ್ನಾಭರಣ ಕಳ್ಳತನವ

15 Dec 2025 10:35 pm
ಧ್ರುವಂತ್, ರಕ್ಷಿತಾ ಶೆಟ್ಟಿ ಇನ್ನೂ ಔಟ್ ಆಗಿಲ್ಲ ಎಂಬ ರಹಸ್ಯ ಪತ್ತೆ ಹಚ್ಚಿದ ರಘು

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರು ಈಗ ಸೀಕ್ರೆಟ್ ರೂಮ್​​ನಲ್ಲಿ ಇದ್ದಾರೆ. ಟಿವಿ ಮೂಲಕ ಎಲ್ಲವನ್ನೂ ನೋಡುತ್ತಿದ್ದಾರೆ. ಅವರಿಬ್ಬರು ಸೀಕ್ರೆಟ್ ರೂಮ್​​ನಲ್ಲಿ ಇದ್ದಾರೆ ಎಂಬುದು ಮನೆಮಂದಿಗೆ ತಿಳಿದಿಲ್ಲ. ಆದರೆ ರಘು ಅವರಿ

15 Dec 2025 10:26 pm
U19 ಏಷ್ಯಾಕಪ್​ನಲ್ಲಿ ಭಾರತದ 3ನೇ ಪಂದ್ಯ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ ಆರಂಭ?

ACC U19 Asia Cup 2025: 2025 ACC U19 ಏಷ್ಯಾಕಪ್‌ನಲ್ಲಿ ಭಾರತದ ಯುವ ಪಡೆ ಯುಎಇ ಮತ್ತು ಪಾಕಿಸ್ತಾನದ ವಿರುದ್ಧ ಸತತ ಗೆಲುವು ಸಾಧಿಸಿ, ಅಜೇಯವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ನಾಯಕ ಆಯುಷ್ ಮ್ಹಾತ್ರೆ ನೇತೃತ್ವದ ತಂಡ ಈಗ ಲೀಗ್ ಹಂತದ ಮೂರನೇ ಪಂದ್ಯದ

15 Dec 2025 10:24 pm
ಪಹಲ್ಗಾಮ್ ದಾಳಿಗೆ ಪಾಕ್ ಉಗ್ರನೇ ಮಾಸ್ಟರ್​​ಮೈಂಡ್; ಲಷ್ಕರ್ ಕಮಾಂಡರ್ ಸಂಚು ಬಯಲಿಗೆಳೆದ ಎನ್​ಐಎ

ಈ ವರ್ಷ ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ ಭಾರತದ ಪಾಲಿಗೆ ಕರಾಳ ನೆನಪಾಗಿಯೇ ಉಳಿದಿದೆ. ಇಡೀ ಜಗತ್ತನ್ನು ಕಂಗೆಡಿಸಿದ್ದ ಈ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಸರ್ಕಾರ ನೇರ ಆರೋಪ ಮಾಡ

15 Dec 2025 10:01 pm
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಸಾರಿಗೆ ಇಲಾಖೆಯ ಜಂಟಿ ಆಯುಕ್ತೆ ಗಾಯತ್ರಿದೇವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಒಂದೇ ನಂಬರ್​ ಪ್ಲೇಟ್​​ ಹಾಕಿ ಸಂಚಾರ ಮಾಡುತ್ತಿದ್ದ ಎರಡು ಖಾಸಗಿ ಬಸ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಎರಡು ಖಾ

15 Dec 2025 9:28 pm
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

ಪ್ರಧಾನಿ ನರೇಂದ್ರ ಮೋದಿ ಇಂದು ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್‌ಗೆ 3 ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿದ್ದಾರೆ. ಈ ಭೇಟಿಯು ಎರಡೂ ದೇಶಗ

15 Dec 2025 9:22 pm
ಮದ್ವೆಯಾದ 20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಮಾಜಿ ಪ್ರಿಯಕರ

ಪ್ರೇಯಸಿ ತನ್ನ ಬಿಟ್ಟು ಬೇರೊಬ್ಬನ ಜೊತೆ ಮದುವೆಯಾಗಿರುವುದಕ್ಕೆ ಕೋಪಗೊಂಡ ಪ್ರಿಯಕರ ಆಕೆ ಜೊತೆಗಿನ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿದ್ದಾನೆ. ಆ ಫೋಟೋ ಯುವತಿಯ ಗಂಡನ ಫೋನ್​​​ಗೆ ಬಂದಿದ್ದು, 20 ದಿನ ಹಿಂದೆಷ್ಟೇ ಕಟ್ಟಿದ್ದ ತಾಳ

15 Dec 2025 9:12 pm
ಧುರಂಧರ್: ಅಕ್ಷಯ್ ಖನ್ನಾ ಕೆನ್ನೆಗೆ 7 ಬಾರಿ ಹೊಡೆದ ನಟಿ ಸೌಮ್ಯ ಟಂಡನ್

‘ಧುರಂಧರ್’ ಸಿನಿಮಾದ ಪ್ರತಿಯೊಂದು ಪಾತ್ರ ಕೂಡ ಹೈಲೈಟ್ ಆಗಿದೆ. ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ರೆಹಮಾನ್ ಡಕಾಯಿತ್ ಎಂಬ ವಿಲನ್ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರು ಅಭಿನಯಿಸಿದ್ದಾರೆ. ಆ ಪಾತ್ರಕ್ಕೆ ಅ

15 Dec 2025 9:03 pm
ಶಬರಿಮಲೆ ಯಾತ್ರೆ ಮುಗಿಸಿ ಬಂದು ಭರ್ಜರಿ ಪಾರ್ಟಿ: ಬಿರಿಯಾನಿ ಸೇವಿಸುವ ವೇಳೆ ಬಿತ್ತು ಹೆಣ

ಅವರು ಒಟ್ಟಿಗೆ ಇರುವ ಕುಚುಕು ಗೆಳೆಯರ ಬಳಗದವರು. ಯಾವುದೇ ಕಾರ್ಯಕ್ರಮವಿರಲಿ, ಸಭೆ ಸಮಾರಂಭವಿರಲಿ, ಊರಿನ ವಿಶೇಷವಿರಲಿ, ಯಾತ್ರೆ ಇರಲಿ ಎಲ್ಲಾ ಕಡೆಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಈ ಸ್ನೇಹಿತರ ಸ್ನೇಹದ ಮೇಲೆ ಯಾರ ಕಣ್ಣು ಬಿ

15 Dec 2025 8:50 pm
IND vs SA: ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಭಾರತದ ಸ್ಟಾರ್ ಆಲ್​ರೌಂಡರ್

IND vs SA T20 Series: ಭಾರತ ಮತ್ತು ದಕ್ಷಿಣ ಆಫ್ರಿಕಾ T20 ಸರಣಿಯ ನಿರ್ಣಾಯಕ ಕೊನೆಯ ಎರಡು ಪಂದ್ಯಗಳಿಂದ ಅಕ್ಷರ್ ಪಟೇಲ್ ಅನಾರೋಗ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಶಹಬಾಜ್ ಅಹ್ಮದ್ ತಂಡ ಸೇರಿಕೊಂಡಿದ್ದಾರೆ. ಇತ್ತ, ವೇಗಿ ಜಸ್ಪ್ರೀತ್ ಬ

15 Dec 2025 8:44 pm
ಗ್ರೇಟರ್ ಬೆಂಗಳೂರು ಆಯ್ತು ಇದೀಗ ಗ್ರೇಟರ್ ತುಮಕೂರು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮಾದರಿಯಲ್ಲಿ ನಾವು ಗ್ರೇಟರ್ ತುಮಕೂರು ಮಾಡಲು ಮುಂದಾಗಿದ್ದೇವೆ. ಸರ್ಕಾರದ ಹಂತದಲ್ಲಿ ತೀರ್ಮಾನವಾಗಬೇಕಿದೆ ಎಂದು ತುಮಕೂರು ಜ

15 Dec 2025 8:37 pm
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜು

15 Dec 2025 8:25 pm
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಜೋರ್ಡಾನ್ ತಲುಪಿದ್ದಾರೆ. ಈ ವೇಳೆ ಖುದ್ದಾಗಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿಯನ್ನು ಬರಮಾಡಿಕೊಂಡರು. ಬಳಿಕ ಭಾರತದ ಪ್ರದಾನಿಗೆ ಜೋರ್ಡಾನ್​​ನಲ್ಲಿ

15 Dec 2025 8:11 pm
ಏಕೈಕ ಆಟಗಾರನಿಗೆ ವಿನಾಯಿತಿ ನೀಡಿ ಮಿಕ್ಕವರಿಗೆ ಖಡಕ್ ಆದೇಶ ಹೊರಡಿಸಿದ ಬಿಸಿಸಿಐ

Indian Cricket Stars Must Play Vijay Hazare: ದೇಶಿ ಕ್ರಿಕೆಟ್​ಗೆ ಮೆರಗು ತರಲು ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಅಂತರರಾಷ್ಟ್ರೀಯ ಪಂದ್ಯಗಳ ನಡುವಿನ ಅಂತರದಲ್ಲಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ದೇಶಿ ಟೂರ್ನಿಗಳಲ್ಲಿ, ವಿಶೇಷವಾಗಿ ವಿಜಯ್ ಹಜಾರ

15 Dec 2025 7:56 pm
ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ

ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ಪೋಷಕಾಂಶಗಳು ಹೆಚ್ಚಿರುವುದು ಕೆ

15 Dec 2025 7:45 pm
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಕಾಸರಗೋಡಿನ ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆ ಬಳಿಯ ಪಲ್ಲಿಕ್ಕರದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವದಲ್ಲಿ ಪೂಮಾರುತನ್ ದೇವರ 'ವೆಲ್ಲಟ್ಟಂ' ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ತೆಯ್ಯಂ ಎಂಬುದು ಕೇರ

15 Dec 2025 7:40 pm
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ ಮತ್ತು ಎಲ್ಲಿ?

ದಾವಣಗೆರೆಯ ಆನೆಕೊಂಡದಲ್ಲಿರೋ ಶಾಮನೂರು ಒಡೆತನದ ಕಲ್ಲೇಶ್ವರ ರೈಸ್‌ಮಿಲ್ ಆವರಣದಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿವಿಧಾನ ನೆರವೇರಿತು. ಮಠಾಧೀಶರು, ರಾಜಕೀಯ ನಾಯಕರು ಭಾಗವಹಿಸಿದ್ದರು. ಇನ್ನು ಡಿಸೆಂಬರ್ 26ರಂ

15 Dec 2025 7:31 pm
‘ಮಾರ್ಕ್’ ಚಿತ್ರದ ಹೊಸ ಹಾಡು: ಸುದೀಪ್ ಜತೆ ನಿಶ್ವಿಕಾ ನಾಯ್ಡು ಮಸ್ತ್ ಡ್ಯಾನ್ಸ್

ಕಿಚ್ಚ ಸುದೀಪ್ ಮತ್ತು ನಿಶ್ವಿಕಾ ನಾಯ್ಡು ಅವರು ಡ್ಯಾನ್ಸ್ ಮಾಡಿರುವ ‘ಮಸ್ತ್ ಮಲೈಕಾ’ ಹಾಡು ಬಿಡುಗಡೆ ಆಗಿದೆ. ‘ಮಾರ್ಕ್’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ಚಿತ್ರತಂಡ ಈ ಹಾಡನ್ನು ರಿಲೀಸ್ ಮಾಡಿದೆ. ಈ ಹಾಡಿಗೆ ಕ

15 Dec 2025 7:20 pm
IPL vs PSL; ಬಿಸಿಸಿಐ ಜೊತೆ ಮತ್ತೆ ಪೈಪೋಟಿಗಿಳಿದ ಪಾಕ್ ಕ್ರಿಕೆಟ್ ಮಂಡಳಿ

PSL vs IPL Schedule Battle: ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತೊಮ್ಮೆ ಬಿಸಿಸಿಐ ಜೊತೆ ಕದನಕ್ಕಿಳಿದಿದೆ. 2026ರ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ನಡೆಯುವ ಅವಧಿಯಲ್ಲೇ (ಮಾರ್ಚ್ 26 - ಮೇ 3) ನಡೆಸಲು ನಿರ್ಧರಿಸಿದೆ. ಈ ಮುಖಾಮುಖಿಯು ಕ್ರಿಕ

15 Dec 2025 7:19 pm
ನವವಿವಾಹಿತೆ ಸಂಸಾರ ಹಾಳು ಮಾಡಿದ ಆ ವಿಡಿಯೋ: ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ

ಅವರಿಬ್ಬರೂ ಪರಸ್ಪರ ಪ್ರೀತಿಸಿ ಯಾವುದೋ ಕಾರಣಕ್ಕೆ ಬೇರೆಯಾಗಿದ್ರು. ಯುವತಿ ಎಲ್ಲವನ್ನು ಮರೆತು ಬೇರೊಬ್ಬರನ ಜೊತೆ ಮದುವೆ ಮಾಡಿಕೊಂಡು ಗಂಡನ ಮನೆ ಸೇರಿದ್ದಳು. ಆದ್ರೆ ಮಾಜಿ ಪ್ರಿಯಕರ ಮಾಡಿದ ಅದೊಂದು ಕಿತಾಪತಿಗೆ ಆಕೆಯ ಸಂಚಾರವೇ

15 Dec 2025 7:17 pm