SENSEX
NIFTY
GOLD
USD/INR

Weather

18    C

...
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಬಳಿಕ ಧನುಶ್ ಹಾಗೂ ಸ್ಪಂದನಾ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿ ಕೊಟ್ಟಿದೆ. ಅವರು ಸಿನಿಮಾ ಮಾಡುತ್ತಿದ್ದಾರೆ ಎದು ಅಂದುಕೊಳ್ಳಬೇಡಿ. ಆಲ್ಬಂ ಸಾಂಗ್ ಒಂದ

20 Feb 2026 8:25 am
ಪರಸ್ತ್ರೀ ಸಹವಾಸ ಆರೋಪ; ಪತಿ ಗೋವಿಂದ ಕ್ಷಮಿಸಲು ಮುಂದಾದ ಪತ್ನಿ

ನಟ ಗೋವಿಂದ ಮತ್ತು ಸುನೀತಾ ಅಹುಜಾ ದಾಂಪತ್ಯ ಕಲಹ ಮುಂದುವರಿದಿದೆ. ಸುನೀತಾ ತಮ್ಮ ವ್ಲಾಗ್‌ ಮೂಲಕ ಗೋವಿಂದರ ಅಫೇರ್‌ ಆರೋಪಿಸಿ, ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 40 ವರ್ಷಗಳ ಸಂಬಂಧ ರಾತ್ರೋರಾತ್ರಿ ಮುರಿಯುವುದಿಲ್ಲ, ಗೋವಿಂದ ಬ

20 Feb 2026 8:05 am
ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು: 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು

ಮಂಗಳೂರಿನಲ್ಲಿ 70 ಲಕ್ಷ ರೂ. ಮೌಲ್ಯದ ಬಿಎಸ್‌ಎನ್‌ಎಲ್ ಕಾಪರ್ ಕೇಬಲ್ ಕಳವು ಪ್ರಕರಣದಲ್ಲಿ ಮೂವರು ಅಧಿಕಾರಿಗಳು ಬಂಧಿತರಾಗಿದ್ದಾರೆ. ಉಂಡ ಮನೆಗೇ ಕನ್ನ ಹಾಕಿದವರೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ

20 Feb 2026 7:59 am
Video: ಗೊಂಬೆಯೇ ಈ ಕೋತಿ ಮರಿಯ ಕುಟುಂಬ, ಬೇರೆ ಕೋತಿಗಳು ಕೊಡುವ ಕಾಟ ನೋಡಿದ್ರೆ ನಿಮ್ಮ ಕಣ್ಣಲ್ಲೂ ನೀರು ಬರುತ್ತೆ

ಒಂಟಿ ಕೋತಿ ಮರಿಯೊಂದು ಮೃಗಾಲಯದಲ್ಲಿ ಪಡುತ್ತಿರುವ ಪಾಡು ಯಾರಿಗೂ ಬೇಡ, ಅದಕ್ಕೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್​ನ ಇಚಿಕಾವಾ ಸಿಟಿ ಮೃಗಾ

20 Feb 2026 7:59 am
ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಒಣ ಹವೆಯ ವಾತಾವರಣ

Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇನ್ನ

20 Feb 2026 7:51 am
ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ ‘ನಾ ನಿನ್ನ ಬಿಡಲಾರೆ’ ನಟಿ ನೀತಾ ಅಶೋಕ್

ಜೀ ಕನ್ನಡದ ಹಾರರ್ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ ವೀಕ್ಷಕರನ್ನು ಸೆಳೆದಿದೆ. ಇದರ ಮುಖ್ಯ ಪಾತ್ರಧಾರಿ ನೀತಾ ಅಶೋಕ್ (ಅಂಬಿಕಾ) ಶೂಟಿಂಗ್ ವೇಳೆ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡು, ಫ್ರ್ಯಾಕ್ಚರ್ ಆಗಿತ್ತು. ಯಶಸ್ವಿ ಶಸ್ತ್ರಚಿ

20 Feb 2026 7:44 am
ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು

ವಿಜಯ್ ರಾಘವೇಂದ್ರ ಮತ್ತು ನಿರೂಪಕಿ ಅನುಶ್ರೀ ಅವರ ಗೆಳೆತನ ಹಲವು ವರ್ಷಗಳದ್ದು. 'ಸೆಕೆಂಡ್ ಕೇಸ್ ಆಫ್ ಸೀತಾರಾಮ' ಸಿನೆಮಾ ಪ್ರಚಾರಕ್ಕಾಗಿ ಇವರು ಮಾಡಿದ ಫನ್ ವಿಡಿಯೋ ವೈರಲ್ ಆಗಿದೆ. ವಿಜಯ್‌ಗೆ ಮಾಸ್ ಡೈಲಾಗ್ ಇಲ್ಲ ಎಂಬ ನೆಪದಲ್ಲಿ

20 Feb 2026 7:29 am
Video: ತಿಂದು ಬಿಸಾಡಿದ್ದ ತಟ್ಟೆಗಳಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಯುಪಿಎಸ್​​ಸಿ ಆಕಾಂಕ್ಷಿಯೊಬ್ಬರು ತಿಂದು ಬಿಸಾಡಿದ್ದ ತಟ್ಟೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಒಟ್ಟು ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಬುಲಂದ್​ಶೆಹರ್​ನ ವಿದ್ಯಾರ್ಥಿ ಅಶುತೋಷ್. ಈ ವಿಡಿಯೋವನ್ನು ಮೊಬೈ

20 Feb 2026 7:22 am
Daily Devotional: ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಭಾರತದ ನೀತಿಶಾಸ್ತ್ರದಲ್ಲಿ, ಅನೇಕ ಸಮಸ್ಯೆಗಳಿಗೆ ಕೋಪವೇ ಮೂಲ ಕಾರಣ ಎಂದು ಹೇಳಲಾಗಿದೆ. ಲಕ್ಷ್ಮೀ ಕಟಾಕ್ಷವು ಸಹನೆ ಮತ್ತು ತಾಳ್ಮೆಯಲ್ಲಿ ನೆಲೆಯಾಗಿದೆ. ಕೋಪದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರವು ಶುಭಕರವಾಗಿರುವುದಿಲ್ಲ. ವ

20 Feb 2026 7:18 am
Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವ

20 Feb 2026 7:12 am
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು; ಕರ್ನಾಟಕವೇ ನಂಬರ್​​ 1

ದೇಶದ ಹೋಟೆಲ್ ಉದ್ಯಮದಲ್ಲಿ 70 ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ವಂಚನೆ ಬೆಳಕಿಗೆ ಬಂದಿದೆ. 2019-2026ರ ಬಿಲ್ಲಿಂಗ್ ಡೇಟಾ ವಿಶ್ಲೇಷಣೆಯಲ್ಲಿ ಅಕ್ರಮ ವಹಿವಾಟು ಪತ್ತೆಯಾಗಿದ್ದು, ಐಟಿ ಇಲಾಖೆ ಎಐ ತಂತ್ರಜ್ಞಾನ ಬಳಸಿ ಇದನ್ನು ಬಯಲಿಗೆಳ

20 Feb 2026 7:02 am
‘ಊಟ ಸರಿ ಇಲ್ದಿದ್ಮೇಲೂ ಹೋಟೆಲ್​​ಗೆ ಏಕೆ ಬರ್ಬೇಕು?’; ರವಿಚಂದ್ರನ್ ಹೇಳಿಕೆ ಪ್ರಶ್ನೆ ಮಾಡಿದ ನೆಟ್ಟಿಗರು

ನಟ ರವಿಚಂದ್ರನ್ ಅವರು ಕನ್ನಡ ಚಿತ್ರರಂಗ ಬೆಂಬಲಿಸಲು 100 ರೂಪಾಯಿ ಖರ್ಚು ಮಾಡಿ ಎಂದಿದ್ದರು. ಆದರೆ, ನೆಟ್ಟಿಗರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, 'ಹೋಟೆಲ್ ಊಟ ಸರಿ ಇಲ್ಲದಿದ್ದಾಗ ಏಕೆ ಹೋಗಬೇಕು?' ಎಂದು ಪ್ರಶ್ನಿಸಿದ್ದ

20 Feb 2026 6:58 am
ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ

ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರ

20 Feb 2026 6:43 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು

Daily Horoscope 20 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಶುಕ್ರವಾರ ದೃಢತೆ, ಅಚಾತುರ್ಯ, ಪ್ರವಾಸ, ಹತಾಶೆ, ಮಿತವಾದ ಮಾತು, ವ್ಯಾಪಾರದ ಚಿಂತೆ, ಶಿಸ್ತು, ಬಲಪ್ರದರ್ಶನ ಇವೆಲ್ಲ ಇಂದಿ

20 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ

Daily Numerology February 20: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ

20 Feb 2026 12:20 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ

Daily Numerology February 20: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದು

20 Feb 2026 12:08 am
SIR in Karnataka: ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಏಪ್ರಿಲ್​ನಿಂದ ಎಸ್​ಐಆರ್​ ಆರಂಭ ಸಾಧ್ಯತೆ

ದೇಶದ ಹಲವೆಡೆ ಎಸ್​ಐಆರ್​​ಗೆ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಒಟ್ಟು 23 ರಾಜ್ಯಗಳಲ್ಲಿ SIR ಏಪ್ರಿಲ್‌ನಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. 22 ರಾಜ್ಯಗಳು, ಕೇಂದ್

19 Feb 2026 10:44 pm
ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಹಲವರು ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿ

19 Feb 2026 10:44 pm
‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್​​ಗೆ ಅರ್ಜಿ: ನೋಟಿಸ್ ಜಾರಿ

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಈಗ ಕಾನೂನಿನ ಸಂಕಷ್ಟ ಎದುರಾಗಿದೆ. ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ ಆಗಿದೆ. ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಕೇರಳದಲ್ಲೇ ವಿರ

19 Feb 2026 10:36 pm
ಬೆಂಗಳೂರಿನಲ್ಲಿ ಕೊನೆಗೂ ಕಸ ಸಮಸ್ಯೆಗೆ ಸಿಕ್ತು ಮುಕ್ತಿ: ಬಗೆರಿದಿದ್ಹೇಗೆ?

ಬೆಂಗಳೂರಿನ ಬೆಳ್ಳಳ್ಳಿ ಗ್ರಾಮದ ಕಸ ವಿಲೇವಾರಿ ಘಟಕದಲ್ಲಿ ಗ್ರಾಮಸ್ಥರು ಎದುರಿಸುತ್ತಿದ್ದ ಆರೋಗ್ಯ ಸಮಸ್ಯೆ ಮತ್ತು ರಸ್ತೆ ದುರವಸ್ಥೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಕಸದ ಲಾರಿಗಳನ್ನು ತಡೆದಿದ್ದರಿಂದ ಸಮಸ್ಯೆ ಉಲ್ಬಣ

19 Feb 2026 10:21 pm
ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ

ಮುಂಬರುವ ಚುನಾವಣೆಗಳನ್ನ ಗೆಲ್ಲೋದಕ್ಕೆ ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ. ಪಕ್ಷದಲ್ಲಿನ ಒಂದಿಷ್ಟು ಗೊಂದಲಕ್ಕೆ ಬ್ರೇಕ್ ಹಾಕಿ ಪಕ್ಷ ಸಂಘಟನೆ, ಮುಂದಿನ ಹಾದಿ, ಆಡಳಿತ ಪಕ್ಷದ ವಿರುದ್ದ ನಡೆಸಬೇಕಾದ ಹೋರಾಟದ ಬಗ್ಗೆ ಬಿಜೆಪಿ ರಾಜ

19 Feb 2026 10:13 pm
ಹಸುಗಳಿಗೂ AI ಅನ್ವಯಿಸುವ ಬಗ್ಗೆ ಮೋದಿ ತುರ್ತು ನಿರ್ಧಾರ; ನಂದನ್ ನಿಲೇಕಣಿ ಬಣ್ಣನೆ

2016ರ ಡಿಸೆಂಬರ್ 30ರಂದು ಪ್ರಧಾನಿಯವರು UPIನಲ್ಲಿ BHIM ಪಾವತಿ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ಅವರು ಆ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದಾಗ ಅದು ಇಷ್ಟರ ಮಟ್ಟಿಗೆ ಜನಪ್ರಿಯವಾಗಲಿದೆ, ದಿನನಿತ್ಯದ ವಹಿವಾಟಿನ ಭಾಗವಾಗಲಿದೆ ಎಂ

19 Feb 2026 10:13 pm
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ

ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ ಬಬಲಾದಿ ಸ್ವಾಮೀಜಿಯು ಭವಿಷ್ಯ ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರ

19 Feb 2026 9:27 pm
ದೇವನಹಳ್ಳಿ: 15 ದಿನದಿಂದ ವಿದ್ಯುತ್ ಇಲ್ಲದೆ ಜನ ಹೈರಾಣು; ಬೆಸ್ಕಾಂ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

ದೇವನಹಳ್ಳಿ ತಾಲೂಕಿನ ಗೆಜ್ಜಿಕುಪ್ಪೆ ಗ್ರಾಮ ಕಳೆದ 15 ದಿನಗಳಿಂದ ವಿದ್ಯುತ್ ಇಲ್ಲದೆ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ. ಟ್ರಾನ್ಸ್‌ಫಾರ್ಮರ್ ಸುಟ್ಟು ಹೋದರೂ ಬೆಸ್ಕಾಂ ಇಲಾಖೆ ನಿರ್ಲಕ್ಷ್ಯ ತೋರಿದೆ. ರಾತ್ರಿ ವೇಳೆ ಹಾವು, ಚೇಳು ಹ

19 Feb 2026 9:14 pm
ಸಹಾಯ ಮಾಡಿದವರ ಹೆಸರು ಹೇಳಲ್ಲ: ಖಡಕ್ ಆಗಿ ತಿಳಿಸಿದ ರಾಜ್​ಪಾಲ್ ಯಾದವ್

ಸಾಲ ತೀರಿಸಲು ಸಾಧ್ಯವಾಗದೇ ಜೈಲು ಸೇರಿದ್ದ ರಾಜ್​ಪಾಲ್ ಯಾದವ್ ಅವರಿಗೆ ಹಲವರು ಸಹಾಯ ಮಾಡಿದ್ದಾರೆ. ಆದರೆ ಯಾರು ಸಹಾಯ ಮಾಡಿದರು? ಎಷ್ಟು ಹಣ ನೀಡಿದರು ಎಂಬುದನ್ನು ರಾಜ್​ಪಾಲ್ ಯಾದವ್ ಬಹಿರಂಗ ಪಡಿಸಿಲ್ಲ. ತಮಗೆ ಸಿಂಪಥಿ ಬೇಡ ಎಂದು

19 Feb 2026 9:04 pm
ದೆಹಲಿಯ ಎಐ ಶೃಂಗಸಭೆಯಲ್ಲಿ 8 ವರ್ಷದ ಬಾಲಕನಿಂದ ಮುಖ್ಯ ಭಾಷಣ; ಏನಿವನ ಸಾಧನೆ?

ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಿರುವ 8 ವರ್ಷದ ರಣವೀರ್ ಸಚ್‌ದೇವ 'ಅತಿ ಕಿರಿಯ ಮುಖ್ಯ ಭಾಷಣಕಾರ' ಎಂಬ ಹೆಗ್ಗಳಿಕೆಗೆ ಮತ್ತು ಗೌರವಕ್ಕೆ ಪಾತ್ರನಾಗಿದ್ದಾನೆ. ಕೇಂದ್ರ ಸರ್ಕಾರ ಆಯೋಜಿಸಿರುವ,

19 Feb 2026 8:55 pm
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ

ರಶ್ಮಿಕಾ ಮಂದಣ್ಣ ಅವರ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’ಯಲ್ಲಿ ಪ್ರಮೋದ್ ಶೆಟ್ಟಿ ಕೂಡ ನಟಿಸಿದ್ದರು. ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆ ಮದುವೆ ಆಗುತ್ತಿದ್ದಾರೆ. ತಮಗೆ ಮದುವೆಯ ಆಹ್ವಾನ ಬಂದಿಲ್ಲ ಎಂದು ಪ್ರಮೋದ್

19 Feb 2026 8:40 pm
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ಬೈಕ್ ಅಡ್ಡಗಟ್ಟಿ ದಲಿತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

ಕರ್ನಾಟಕದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ ಗಿರಿ ಪ್ರಕರಣಗಳು ಹೆಚ್ಚಾಗಿ ನಡೆಯುತ್ತವೆ. ಹೀಗಾಗಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದಾಗ ಈ ನೈತಿಕ ಪೊಲೀಸ್ ಗಿ

19 Feb 2026 8:36 pm
ಸಿಎಂ ಪುತ್ರ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯೇ ಬ್ಲಾಕ್​​: ಕಾದುಕಾದು ಸುಸ್ತಾದ ಸವಾರರು

ಮೈಸೂರಿನ ಎಂಸಿ ಹುಂಡಿ ಬಳಿ ಸಿಎಂ ಪುತ್ರ ಡಾ. ಯತೀಂದ್ರ ಅವರ ಬೃಹತ್ ಕಟೌಟ್ ನಿಲ್ಲಿಸಲು ಮೈಸೂರು-ಟಿ ನರಸೀಪುರ ರಸ್ತೆಯನ್ನು ತಡೆಹಿಡಿಯಲಾಯಿತು. ಇದರಿಂದಾಗಿ ಹಲವು ವಾಹನಗಳು ರಸ್ತೆಯಲ್ಲೇ ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯ

19 Feb 2026 8:27 pm
ಎಪ್ಸ್ಟೀನ್ ಪ್ರಕರಣದ ನಡುವೆ ಬ್ರಿಟನ್​​ನ ಮಾಜಿ ಪ್ರಿನ್ಸ್ ಆಂಡ್ರ್ಯೂ ಬಂಧನ

ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್​​ನ ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್-ವಿಂಡ್ಸರ್ ಅವರನ್ನು ಇಂಗ್ಲೆಂಡ್ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಕಚೇರಿಯಲ್ಲಿ ದುಷ್ಕೃತ

19 Feb 2026 8:10 pm
ಸೀತಾರಾಮ್, ಮಾರ್ನಮಿ, ಸುಬ್ಬರಾವ್.. ಈ ವಾರವೂ ಪ್ರೇಕ್ಷಕರಿಗೆ ಹಲವು ಆಯ್ಕೆ

ಈ ಶುಕ್ರವಾರ (ಫೆಬ್ರವರಿ 20) ಕನ್ನಡದಲ್ಲೇ 7ಕ್ಕೂ ಅಧಿಕ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಸೆಕೆಂಡ್ ಕೇಸ್ ಆಫ್ ಸೀತಾರಾಮ್, ಸರಳ ಸುಬ್ಬರಾವ್, ಮಾರ್ನಮಿ ಚಿತ್ರಗಳು ಪ್ರಮುಖವಾಗಿವೆ. ಜೊತೆಗೆ ಇನ್ನೂ ಒಂದಷ್ಟು ಸಿನಿಮಾಗಳು ಪೈಪೋಟಿ ನ

19 Feb 2026 7:43 pm
ರೆಸಾರ್ಟ್ ಮಾಲೀಕರ ಲಾಬಿಗೆ ಒಳಗಾದ್ರಾ ಬಂಡೀಪುರ ಅರಣ್ಯ ಸಿಬ್ಬಂದಿ? ರೈತರ ವಿರುದ್ದವೇ ದಬ್ಬಾಳಿಕೆ

ಬಂಡೀಪುರ ಸಫಾರಿ ಮರು ಆರಂಭಕ್ಕೆ ಸರ್ಕಾರ ನಿರ್ಧರಿಸಿದ್ದು, ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ಬಂದ್ ನಂತರ ಮತ್ತೆ ಸಫಾರಿ ಆರಂಭವಾದರೆ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗುತ್ತದೆ ಎಂಬುದು ರೈತರ ಆತಂಕ. ಆದರೆ,

19 Feb 2026 7:36 pm
ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ!

ಉತ್ತರ ಪ್ರದೇಶದ ಹಾಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೌಲಾನಾ (ಇಸ್ಲಾಂ ಧರ್ಮಗುರು) ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದ. 14 ವರ್ಷದ ಬಾಲಕಿಯ ಮೇಲೆ ಆತ ಪದೇಪದೆ ಅತ್ಯಾಚಾರ ನಡೆಸಿದ್ದ.

19 Feb 2026 7:26 pm
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

ಮಾರ್ಚ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ (Students) ಹೃದಯ ಬಡಿತ ಜೋರಾಗುತ್ತದೆ. ಯಾಕಂದ್ರೆ ಮಾರ್ಚ್​​​​ನಿಂದಲೇ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳು ಶುರುವಾಗುತ್ತವೆ. ಹೀಗಾಗಿ ಮಾರ್ಚ್ ತಿಂಗಳನ್ನ ಪ

19 Feb 2026 7:19 pm
ಗದಗದಲ್ಲಿ ಮುಂದುವರೆದ ಹಿಂದೂ ದೇವರ ಮೇಲಿನ ಅಟ್ಟಹಾಸ: 2 ಗ್ರಾಮಗಳಲ್ಲಿ ಮೂರ್ತಿಗಳು ಧ್ವಂಸ

ಗದಗ ಜಿಲ್ಲೆಯಲ್ಲಿ ಕಿಡಿಗೇಡಿಗಳಿಂದ ಮತ್ತೇ ಹಿಂದೂ ದೇವರುಗಳ ವಿಗ್ರಹವನ್ನು ಧ್ವಂಸಗೊಳಿಸಿರುವ ನೀಚ ಕೃತ್ಯ ಮುಂದುವರೆದಿದೆ. ಮೊನ್ನೆ ಅಷ್ಟೇ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಈಶ್ವರ, ನಂದಿ ಹಾಗೂ ಹೊನ್ನತ್ತೆಮ್ಮ

19 Feb 2026 7:02 pm
ರಾಜಮೌಳಿಯ ‘ವಾರಣಾಸಿ’ ಸಿನಿಮಾನಲ್ಲಿ ಸುದೀಪ್ ನಟನೆ?

Varanasi movie: ‘ವಾರಣಾಸಿ’ ಹಾಲಿವುಡ್ ಲೆವೆಲ್​​ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾ. ಭಾರತ ಮಾತ್ರವಲ್ಲದೆ ಹಾಲಿವುಡ್ ಮಾರುಕಟ್ಟೆಯನ್ನೂ ಸಹ ಗಮನದಲ್ಲಿರಿಸಿಕೊಂಡೇ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ

19 Feb 2026 6:46 pm
ಮಂಗಳೂರಿನಲ್ಲಿ ಘೋರ ದುರಂತ: ಬಾಲ್ ಎಂದು ಬಾಂಬ್​​​​​ನಿಂದ ಬೌಲಿಂಗ್: ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡ

19 Feb 2026 6:37 pm
Chanakya Niti: ಈ ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ

ಕೆಲವೊಮ್ಮೆ ಮಾತುಗಳು ದುಬಾರಿಯಾಬಹುದು, ಈ ಮಾತುಗಳೇ ಸಂಕಷ್ಟಗಳಿಗೆ ಮುನ್ನುಡಿಯಾಗಬಹುದು. ಆದ್ದರಿಂದ ಒಂದಷ್ಟು ಸಂದರ್ಭಗಳಲ್ಲಿ ಮಾತನಾಡದೆ ಸುಮ್ಮನಿದ್ದರೆಯೇ ತುಂಬಾ ಒಳ್ಳೆಯದು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಜ

19 Feb 2026 6:29 pm
ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್

T20 World Cup 2026: ಟಿ20 ವಿಶ್ವಕಪ್​ನ 37ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 165 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಟಲಿ ತಂಡ 18 ಓವರ್​ಗಳಲ್ಲಿ 123 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲ

19 Feb 2026 6:09 pm
Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಅಥವಾ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರೊಳಗೆ ಅಂಚೆ

19 Feb 2026 6:03 pm
ಸಣ್ಣ ವಯಸ್ಸಿನಲ್ಲಿ ಬಿಪಿ ಬರುವುದಕ್ಕೆ ನಿಮ್ಮ ಈ ಅಭ್ಯಾಸಗಳೇ ಕಾರಣ! ಇಂದೇ ಬದಲಾಯಿಸಿಕೊಳ್ಳಿ

ಮೊದಲೆಲ್ಲಾ ವಯಸ್ಸಾದ ಮೇಲೆ ಗಂಭೀರ ಕಾಯಿಲೆಗಳು ಕಂಡುಬರುತ್ತಿದ್ದವು. ಆದರೆ ಈಗ ಯುವನತೆಯಲ್ಲಿಯೇ ಹೆಚ್ಚಾಗಿ ಕಂಡುಬರುತ್ತಿದೆ. ಅಂತಹ ಆರೋಗ್ಯ ಸಮಸ್ಯೆಗಳಲ್ಲಿ ಅಧಿಕ ರಕ್ತದೊತ್ತಡವು ಒಂದು. ಇವು ಕಂಡುಬರುವ ಮೊದಲು ಕಾಣಿಸಿಕೊಳ್ಳ

19 Feb 2026 5:59 pm
ಮತ್ತೆ ಬರಲಿದೆ ‘ಅಮರನ್’ ಕಾಂಬಿನೇಷನ್; ‘ಸಿಯೋನ್’ ಚಿತ್ರಕ್ಕೆ ಕಮಲ್ ಬಂಡವಾಳ

ಶಿವಕಾರ್ತಿಕೇಯನ್ ನಟನೆ, ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾ ಇದು. ಈ ಕಾಲಿವುಡ್ ಚಿತ್ರಕ್ಕೆ ‘ಸಿಯೋನ್’ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಶಿವಕಾರ್ತಿಕೇಯನ್ ಗೆಟಪ್ ಡಿಫರೆಂ

19 Feb 2026 5:58 pm
ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್

ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಹೆಚ್ಚಾದ ‌ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಇಬ್ಬರು ಬೀದಿ ಕಾಮಣ್ಣರು ಪ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ಯುವತಿಯರು ತಮ್ಮ ಮೊಬೈಲ್

19 Feb 2026 5:54 pm
ನಾನು ಸ್ಟಾರ್ ಆಗಲು ಸಲ್ಮಾನ್ ಖಾನ್ ತಂದೆ ಕಾರಣ ಎಂದಿದ್ದ ಶಾರುಖ್

Shah Rukh Khan: ಹಿಂದೆ ಸಂದರ್ಶನವೊಂದರಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರನ್ನು ಕೊಂಡಾಡಿದ್ದರು. ಯಾವ ಮಟ್ಟಿಗೆಂದರೆ, ‘ನಾನು ಇಂದು ಏನಾಗಿದ್ದೇನೊ ಅದಕ್ಕೆ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಕಾರಣ’ ಎಂದಿದ್ದರ

19 Feb 2026 5:52 pm
ಭಾರತದ ಕಾಫಿ ರುಚಿಗೆ ಮರುಳಾದ ಸುಂದರ್ ಪಿಚ್ಚೈ; ಎಐ ಶೃಂಗಭೆಯಲ್ಲಿ ಮಲಬಾರ್ ಕಾಫಿ ಸವಿದ ಗೂಗಲ್ ಸಿಇಒ

ದೆಹಲಿಯ AI ಶೃಂಗಸಭೆಗಾಗಿ ಭಾರತ್ ಮಂಟಪದಲ್ಲಿ ಹಾಕಲಾಗಿದ್ದ ಭಾರತೀಯ ಆವಿಷ್ಕಾರಗಳ ಮಳಿಗೆಗಳನ್ನು ವೀಕ್ಷಿಸಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ ಅವರನ್ನು ಭಾರತ್ ಜಿಐ ಕಾಫಿ ಶಾಪ್ ಆಕರ್ಷಿಸಿದೆ. ಭಾರತೀಯ ಜಿಐ ಟ್ಯಾಗ್ ಹೊಂದಿರುವ ಕಾಫ

19 Feb 2026 5:43 pm
ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು

ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು 'ಬೆಂಗಳೂರು ಚಲೋ' ಹಮ್ಮಿಕೊಂಡಿದ್ದು, ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಆದ್ರೆ, ಪ್ರತಿಭಟನೆಗೂ ಒ

19 Feb 2026 5:21 pm
IND vs SA: ಅಮ್ಮನಿಗೆ ಯಾರಿಗೆ ಸಪೋರ್ಟ್​ ಮಾಡ್ಬೇಕು ಎಂಬುದೇ ಗೊಂದಲ!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯಗಳು ಫೆಬ್ರವರಿ 21 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ಸೆಣಸಲಿದೆ. ಇನ

19 Feb 2026 5:08 pm
ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಮೋಹನ್ ದಾಸ್ ಕೆಂಡಾಮಂಡಲ

ಮಂಗಳೂರಿಗೆ ಕೋಮುವಾದ ಕಾರಣಕ್ಕೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನ್ ದಾಸ್ ಪೈ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಅನಗತ್ಯ ಹಾಗೂ ನಾಚಿಕೆಗೇಡಿನ ಸಂಗತಿ ಎಂದಿರು

19 Feb 2026 5:02 pm
ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ

ಗಡಿ ಗ್ರಾಮಗಳ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ವಿವಿಪಿಯ ಎರಡನೇ ಹಂತವು 2028-29ರ ಆರ್ಥಿಕ ವರ್ಷದವರೆಗೆ 6,839 ಕೋಟಿ ರೂ.ಗಳ ವೆಚ್ಚದೊಂದಿಗೆ ಕೇಂದ್ರದಿಂದ ಅನುದಾನಿತ ಯೋಜನೆಯಾಗಲಿದೆ. ಕೇಂದ್ರ

19 Feb 2026 4:55 pm
ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ತೀವ್ರ ತಲೆನೋವಿನ ಜೊತೆಗೆ ಆತಂಕವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇದು ಮಾನಸಿಕ ಅಸ್ವಸ್ಥತೆಯ ಸಂಕೇತವಾಗಿರಬಹುದು. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗ

19 Feb 2026 4:48 pm
‘ಶಂಕರಾಭರಣ’ ಶೂಟಿಂಗ್ ಮುಗಿಸಿದ ಶೈನ್ ಶೆಟ್ಟಿ; ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಶೈನ್ ಶೆಟ್ಟಿ ನಟನೆಯ ‘ಶಂಕರಾಭರಣ’ ಸಿನಿಮಾದ ಟೈಟಲ್ ಗಮನ ಸೆಳೆಯುತ್ತಿದೆ. ಶಂಕರಾಭರಣ ಎಂದರೆ ಬಸ್ಸಿನ ಹೆಸರು. ಅದರ ಸುತ್ತವೇ ಈ ಚಿತ್ರದ ಕಥೆ ಸಾಗುತ್ತದೆ. ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಸುಮಂತ್ ಅವರು ಈ ಚಿತ್ರದ ನಿರ್ದೇ

19 Feb 2026 4:44 pm
‘ಬಫೆಲ್ಲೊ ಪ್ಲಾಸ್ಟಿ’, ‘ಗ್ಲೋವ್ ಐವಿ’ ಜಾನ್ಹವಿ ಅಂದದ ರಹಸ್ಯಗಳು ಒಂದೆರಡಾ?

Janhvi Kapoor: ಶ್ರೀದೇವಿ ಮತ್ತು ಬೋನಿ ಕಪೂರ್ ಪುತ್ರಿಯಾದ ಜಾನ್ಹವಿ ತಮ್ಮ ಅಂದ ಮತ್ತು ಗ್ಲಾಮರ್​​ನಿಂದ ಬಾಲಿವುಡ್​ನಲ್ಲಿ ಅವಕಾಶಗಳ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಆದರೆ ಜಾನ್ಹವಿಯ ಈ ಅಂದ ಮತ್ತು ಗ್ಲಾಮರ್ ಎಲ್ಲವೂ ನ

19 Feb 2026 4:31 pm
Forest Dept Recruitment 2026: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ; PRO ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯು ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. KFWCCF ಅಡಿಯಲ್ಲಿ ಎರಡು ವರ್ಷಗಳ ಒಪ್ಪಂದ ಆಧಾರಿತ ಈ ಹುದ್ದೆಗೆ ಫೆಬ್ರವರಿ 25ರೊಳಗೆ ಅರ್ಜಿ ಸಲ್ಲಿಸಬೇಕು. ಸಾರ್ವಜನಿಕ ಸಂಪರ್

19 Feb 2026 4:26 pm
Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ನೀವು ಗುರುತ

19 Feb 2026 4:18 pm
ಪ್ರೀತಿ ಮದ್ವೆಯಾದವಳ ಶೀಲದ ಮೇಲೆಯೇ ಶಂಕೆ: ಪ್ರೀತಿಕೊಂದ ಕೊಲೆಗಾರ

ಆತ ಆಕೆಯನ್ನ ಬಣ್ಣ ಬಣ್ಣದ ಮಾತುಗಳನ್ನ ಆಡಿ, ತನ್ನ ಗಾಳಕ್ಕೆ ಬೀಳಿಸಿಕೊಂಡು ವಿವಾಹವಾಗಿದ್ದ. ನಿನ್ನನ್ನ ಜೀವನ ಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಲವ್ ಮ್ಯಾರೇಜ್ ಆದವನು ನಾಲ್ಕನೇ ತಿಂಗಳಿಗೆ ಆಕೆಯ ಕಥೆಯನ್ನೇ ಮುಗಿಸ

19 Feb 2026 4:10 pm
11 ವರ್ಷಗಳ ಬಳಿಕ ಫೈನಲ್​ಗೇರಿದ ಕರ್ನಾಟಕ

Ranji Trophy final 2026: ಕರ್ನಾಟಕ ತಂಡವು ಕೊನೆಯ ಬಾರಿ ರಣಜಿ ಟೂರ್ನಿ ಫೈನಲ್ ಆಡಿದ್ದು 2014-15ರ ಸೀಸನ್​ನಲ್ಲಿ. ಆ ಫೈನಲ್​ನಲ್ಲಿ ತಮಿಳುನಾಡು ತಂಡವನ್ನು ಇನಿಂಗ್ಸ್ ಮತ್ತು 217 ರನ್​ಗಳ ಅಂತರದಿಂದ ಸೋಲಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದರು. ಇದೀ

19 Feb 2026 3:57 pm
3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. 3 ವರ್ಷದ ಹೆಣ್ಣುಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಆರೋಪಿಯು ಆ

19 Feb 2026 3:52 pm
Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು

ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ

19 Feb 2026 3:43 pm
AI Professional Courses: AI ಕೌಶಲ್ಯ ಹೆಚ್ಚಿಸಲು ಗೂಗಲ್​​ನಿಂದ ಹೊಸ ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮ

ಗೂಗಲ್ ಸಿಇಒ ಸುಂದರ್ ಪಿಚೈ ಭಾರತದಲ್ಲಿ 7 ಹೊಸ AI ವೃತ್ತಿಪರ ಪ್ರಮಾಣಪತ್ರ ಕೋರ್ಸ್‌ಗಳನ್ನು ಘೋಷಿಸಿದ್ದಾರೆ. ಈ ಕಾರ್ಯಕ್ರಮವು AI ಮೂಲಭೂತ ಅಂಶಗಳಿಂದ ಡೇಟಾ ವಿಶ್ಲೇಷಣೆವರೆಗೆ ಕೌಶಲ್ಯಗಳನ್ನು ಕಲಿಸುತ್ತದೆ. ಗೂಗಲ್ ತಜ್ಞರಿಂದ ತರಬ

19 Feb 2026 3:33 pm
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?

Shiva Rajkumar: ‘ಆನಂದ್’ ಇಂದ ಆರಂಭಿಸಿ ಇತ್ತೀಚೆಗಿನ ‘45’ ಸಿನಿಮಾದ ವರೆಗೆ ನಾನಾ ರೀತಿಯ ಪಾತ್ರಗಳಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ಆದರೆ ಶಿವಣ್ಣ ಅವರಿಗೆ ಆ ಒಂದು ಪಾತ್ರದಲ್ಲಿ ನಟಿಸುವ ಆಸೆ ಇದ್ದು, ಆ ಆಸೆ ಇನ್ನೂ ಈಡೇರಿಲ್ಲವಂತೆ.

19 Feb 2026 3:33 pm
ನಾವು ಭಾರತವನ್ನು ಸೋಲಿಸಿದ್ದೇವೆ: ಪಾಕ್ ಆಟಗಾರನ ತಿರುಗೇಟು!

India vs Pakistan: ಭಾರತ ಮತ್ತು ಪಾಕಿಸ್ತಾನ್ ತಂಡಗಳು ಟಿ20 ವಿಶ್ವಕಪ್​ನಲ್ಲಿ ಈವರೆಗೆ 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 8 ಬಾರಿ ಗೆಲುವು ದಾಖಲಿಸಿದೆ. ಇನ್ನು ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಈ ಗೆ

19 Feb 2026 3:24 pm
‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆಯೇ ‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದದ ಕಿಡಿ ಹೊತ್ತಿಸಿದೆ. ಈ ಸಿನಿಮಾದ ಮೂಲಕ ಕೋಮುವಾದ ಹಬ್ಬಿಸುವ ಯತ್ನ ನಡೆಯುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವ

19 Feb 2026 3:24 pm
ಭಾರತೀಯ ಸಿನಿಮಾ ಬಗ್ಗೆ ತನಗಿರುವ ಕನಸು ಹಂಚಿಕೊಂಡ ರಾಜಮೌಳಿ

SS Rajamouli movie: ರಾಜಮೌಳಿ ನಿರ್ದೇಶನದ ‘ಆರ್​​ಆರ್​​ಆರ್’ ಸಿನಿಮಾ ವಿದೇಶಗಳಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ಹಾಲಿವುಡ್​ನ ಕೆಲವು ಲಿಜೆಂಡರಿ ನಿರ್ದೇಶಕರುಗಳು ಸಹ ರಾಜಮೌಳಿಗೆ ಹಾಲಿವುಡ್ ಸಿನಿಮಾ ಮಾಡುವಂತೆ ಆಫರ್ ಮಾಡಿದ್ದರು. ಆದರೆ ನ

19 Feb 2026 3:14 pm
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ

ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನ

19 Feb 2026 3:10 pm
ವಾರಾಂತ್ಯಕ್ಕೆ ಜೀ5ನಲ್ಲಿ ನೋಡಿ ‘ರಾಕ್ಷಸ’; ಉತ್ತರ ಕರ್ನಾಟಕದ ಕಥೆಯಲ್ಲಿ ಕ್ರೈಮ್​ ಥ್ರಿಲ್ಲರ್ ಸರಣಿ

ಜೀ5 ನಲ್ಲಿ ವಿಜಯ್ ರಾಘವೇಂದ್ರ ನಟನೆಯ 'ರಾಕ್ಷಸ' ವೆಬ್ ಸರಣಿ ಬಿಡುಗಡೆಯಾಗಿದೆ. ಇದು ಉತ್ತರ ಕರ್ನಾಟಕ ಭಾಷೆ, ಶೈಲಿ ಮತ್ತು ನಟರನ್ನು ಒಳಗೊಂಡಿದೆ. ಮಲಪ್ರಭಾ ನದಿ ತೀರದ ನಿಗೂಢ ಮೊಸಳೆ ದಾಳಿಗಳ ಸುತ್ತ ಹೆಣೆದ ಸೈಕಲಾಜಿಕಲ್ ಕ್ರೈಂ ಥ್ರ

19 Feb 2026 3:01 pm
ಹೆಂಡತಿಯ ಮೂಳೆ ಮುರಿಯುವವರೆಗೂ, ಗಾಯ ಆಗುವವರೆಗೂ ಹೊಡೀಬಹುದು, ತಾಲಿಬಾನ್​​ನ ಭಯಾನಕ ಕಾನೂನಿಂದ ಬೆಚ್ಚಿಬಿದ್ದ ಮಹಿಳೆಯರು

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ 90 ಪುಟಗಳ ಹೊಸ 'ಕ್ರಿಮಿನಲ್ ಕೋಡ್' ಜಾರಿಗೊಳಿಸಿದೆ. ಇದು ಮಹಿಳೆಯರು ಮತ್ತು ಮಕ್ಕಳ ಮೇಲಿನ ಗೃಹ ಹಿಂಸಾಚಾರಕ್ಕೆ ಕಾನೂನು ಮಾನ್ಯತೆ ನೀಡುತ್ತದೆ. ಪತಿಗಳು ತಮ್ಮ ಪತ್ನಿಯರು ಮತ್ತು ಮಕ್ಕಳನ್ನು ದೈಹಿ

19 Feb 2026 2:51 pm
ವೈದ್ಯರ ಎಡವಟ್ಟು: ಹಲ್ಲು ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ ಕೋಮಾಕ್ಕೆ

ಕಲಬುರಗಿಯಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ಪಡೆಯಲು ಬಂದ ನಾಜಿಯಾ ಬೇಗಂ ಅರಿವಳಿಕೆ ಬಳಿಕ ಕೋಮಾಗೆ ಜಾರಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಅತಿಯಾದ ಅರಿವಳಿಕೆ ನೀಡಿದ್ದೇ ಇದಕ್ಕೆ ಕಾರಣ ಎಂದು ಕುಟುಂಬ ಆರೋಪಿಸಿದೆ. ವೈದ್ಯರು ಇದ

19 Feb 2026 2:38 pm
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?

ವ್ಯವಹಾರಿಕ ಮತ್ತು ಕ್ಷೇತ್ರದ ಒತ್ತಡ ಕಾರಣ ನೀಡಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್

19 Feb 2026 2:22 pm
ಈ ಒಂದು ತಪ್ಪು ಸರಿಪಡಿಸದಿದ್ದರೆ ಟೀಮ್ ಇಂಡಿಯಾಗೆ ಅಪಾಯ ಕಟ್ಟಿಟ್ಟ ಬುತ್ತಿ!

T20 World Cup 2026: ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಿದೆ. ಈ ಸುತ್ತಿನಲ್ಲಿ ಭಾರತ ತಂಡದ ಎದುರಾಳಿಗಳಾಗಿ ಕಣಕ್ಕಿಳಿಯಲಿರುವುದು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ. ಈ ಮೂರು ಪಂದ್ಯಗಳಲ್

19 Feb 2026 2:09 pm
ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ

ರೈತ ಮತ್ತು ಗ್ರಾಮೀಣ ಯುವಕರಿಗೆ ಮದುವೆಯಾಗಲು ವಧುಗಳ ಕೊರತೆ ತೀವ್ರವಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೃಷಿಕರನ್ನು ಮ

19 Feb 2026 2:05 pm
ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್, ರಾಜಕೀಯ ಪಕ್ಷಗಳ 'ಉಚಿತ ಗ್ಯಾರಂಟಿ' ಘೋಷಣೆಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯಗಳು ನಷ್ಟದಲ್ಲಿದ್ದರೂ ಉಚಿತ ಸೌಲಭ್ಯಗಳನ್ನು ನೀಡುವುದು ಅಭಿವೃದ್

19 Feb 2026 1:28 pm
Viral: ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ಮೊದಲ ವಾರದ ತನ್ನ ಖರ್ಚು ವೆಚ್ಚ ಹಂಚಿಕೊಂಡ ವ್ಯಕ್ತಿ

ಬೆಂಗಳೂರು ಜೀವನ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇದಕ್ಕೆ ಸಾಕ್ಷಿಯಂತಿದೆ ಈ ಪೋಸ್ಟ್. ಹೌದು, ಬೆಂಗಳೂರಿಗೆ ಸ್ಥಳಾಂತರಗೊಂಡ ಒಂದೇ ವಾರಕ್ಕೆ ಎಷ್ಟು ದುಡ್ಡು ಖರ್ಚು ಆಯ್ತು ಎನ್ನುವುದನ್ನು ರಿವೀಲ್ ಮಾಡಿದ್ದಾರೆ. ಈ ಪೋಸ್ಟ್ ವ

19 Feb 2026 1:08 pm
ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಪೈಕಿ ಯಾರು ಶ್ರೀಮಂತರು? ಇಲ್ಲಿದೆ ವಿವರ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26 ರಂದು ಉದಯಪುರದಲ್ಲಿ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಅವರ ಆಮಂತ್ರಣಪತ್ರ ವೈರಲ್ ಆದ ಬೆನ್ನಲ್ಲೇ, ಈ ತಾರಾ ಜೋಡಿಯ ಒಟ್ಟು ಆಸ್ತಿಯ ಬಗ್ಗೆ ಚರ್ಚೆ ಶುರುವಾಗಿದೆ. ವಿ

19 Feb 2026 1:08 pm
ನ್ಯಾವಿಟೇರ್​​ನಲ್ಲಿ ಸಾಫ್ಟ್​ವೇರ್ ಸಮಸ್ಯೆ: ಭಾರತ, ಯುರೋಪ್​​ನಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ

ನ್ಯಾವಿಟೇರ್ ಸಾಫ್ಟ್‌ವೇರ್ ಸಮಸ್ಯೆಯಿಂದಾಗಿ ಭಾರತ ಮತ್ತು ಯುರೋಪ್‌ನಲ್ಲಿ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 40 ನಿಮಿಷಗಳ ಕಾಲ ಚೆಕ್-ಇನ್ ವ್ಯವಸ್ಥೆಗಳು ಸ್ಥಗಿತಗೊಂಡಿದ್ದವು, ಇದರಿಂದ ದೆಹಲಿ, ಮುಂಬೈ ಸೇರಿ

19 Feb 2026 1:07 pm
ಒಕ್ಕಲಿಗರಿಗೆ ಅವಕಾಶ ಸಿಕ್ಕಿದೆ, ದಲಿತರು, ಅಲ್ಪಸಂಖ್ಯಾತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ದಲಿತ ಸಿಎಂ ಕುರಿತು ಮಹದೇವಪ್ಪ ಅವರ ಹೇಳಿಕೆಗಳನ್ನು ಪುನರುಚ್ಚರಿಸಿದ್ದಾರೆ. ದಲಿತರು, ಅಲ್ಪಸಂಖ್ಯಾತರು, ವಾಲ್ಮೀಕಿ, ಬಲಿಜ ಸಮುದಾಯದವರು ಮುಖ್ಯಮಂತ್ರಿಗಳಾಗಬಾರದು ಏಕೆ ಎಂದು ಪ್ರಶ್ನಿಸಿದ್ದ

19 Feb 2026 12:53 pm
ಮದುವೆ ಮಾಹಿತಿ ಲೀಕ್: ಸಿಟ್ಟಾದ ರಶ್ಮಿಕಾ-ವಿಜಯ್ ಹೇಳಿದ್ದೇನು?

Rashmika Mandanna: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮದುವೆ ವಿಚಾರವನ್ನು ಗುಟ್ಟಾಗಿರಿಸಿದ್ದರು. ಆದರೂ ಸಹ ಮದುವೆಯ ದಿನಾಂಕ, ಸ್ಥಳ, ಸಮಯ ಇನ್ನಿತರೆ ವಿಚಾರಗಳು ಲೀಕ್ ಆಗಿವೆ. ಅದು ಮಾತ್ರವೇ ಅಲ್ಲದೆ, ನಿನ್ನೆ ರಶ್ಮಿಕಾ ಮತ್ತ

19 Feb 2026 12:42 pm
ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ?

ಪಿಲಿಕುಳ ಝೂನಲ್ಲಿ ಕಾಳಿಂಗ ಸರ್ಪ ಸಂತಾನೋತ್ಪತ್ತಿ ಕೇಂದ್ರದ ಹೆಸರಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಸರಿಯಾದ ಆರೈಕೆ ಮತ್ತು ಆಹಾರವಿಲ್ಲದೆ ಕಾಳಿಂಗ ಸರ್ಪದ ಮರಿಗಳು ಸಾವನ್ನಪ್ಪಿವೆ. ಹೀಗಿದ್ದರೂ ಚಾರ್ಮಾಡಿ ಬಳಿ ಮರಿಗಳನ್

19 Feb 2026 12:40 pm
ರಾಜ್​​ಪಾಲ್ ಬಳಿ ಹೋಗಿ ಕಣ್ಣೀರು ಹಾಕಿದ್ದ ಸಲದಾತ; ಕಾರಣ ಏನು?

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟ ರಾಜ್‌ಪಾಲ್ ಯಾದವ್‌ಗೆ ಜಾಮೀನು ಸಿಕ್ಕಿದೆ. ಸಾಲ ಮರುಪಾವತಿಸಲು ವಿಫಲರಾಗಿ ಜೈಲು ಸೇರಿದ್ದ ಅವರಿಗೆ ಬಾಲಿವುಡ್ ಸೆಲೆಬ್ರಿಟಿಗಳು ನೆರವು ನೀಡಿದರು. 2010ರಲ್ಲಿ ಮಾಧವ್ ಅಗರ್ವಾಲ್ ಅವರಿಂದ ಪಡೆದ 5 ಕೋ

19 Feb 2026 12:22 pm
ಇದೆಂತಹ ಅವಮಾನ…ಪಾಕಿಸ್ತಾನ್ ತಂಡಕ್ಕೆ ‘ಬಾಬರ್’ಭಯ

Babar Azam: ವಿಶೇಷ ಎಂದರೆ ಪಾಕಿಸ್ತಾನ್ ತಂಡವು 69 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದೆ. ಈ ವೇಳೆ ಬಾಬರ್​ಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡದಿರುವುದು ಇದೇ ಮೊದಲು.ಅಂದರೆ ಬಾಬರ್ ಆಝಂ ಕಣಕ್ಕಿಳಿದರೆ ತಂಡದ ರನ್ ಗತಿ ಕುಂಠಿತವಾಗಲಿದ

19 Feb 2026 12:21 pm
Tirumala: ತಿರುಮಲದಲ್ಲಿ ಭಕ್ತರಿಗೆ ಮತ್ತೊಂದು ಸೌಲಭ್ಯ; ಪಾದರಕ್ಷೆ ನಿರ್ವಹಣೆಗೆ ಡಿಜಿಟಲ್ ಪರಿಹಾರ

ತಿರುಮಲದಲ್ಲಿ ಭಕ್ತರ ಪಾದರಕ್ಷೆ ಸುರಕ್ಷತೆಗಾಗಿ TTD QR-ಆಧಾರಿತ ಸ್ಮಾರ್ಟ್ ವ್ಯವಸ್ಥೆ ಪರಿಚಯಿಸಿದೆ. TTD ತಿಳಿಸಿದ ಮಾಹಿತಿಯ ಪ್ರಕಾರ, ಈಗಾಗಲೇ 8,45,816 ಭಕ್ತರು ಈ ವ್ಯವಸ್ಥೆಯ ಸೌಲಭ್ಯವನ್ನು ಬಳಸಿದ್ದಾರೆ. ಇದರ ಪರಿಣಾಮವಾಗಿ ತಿರುಮಲದಲ

19 Feb 2026 12:11 pm
Sarvam AI: ಗೂಗಲ್ ಜೆಮಿನಿ, ಚಾಟ್‌ಜಿಪಿಟಿ ಹಿಂದಿಕ್ಕಿದ ಬೆಂಗಳೂರಿನ ‘ಸರ್ವಂ AI’ನ ಸಹ ಸಂಸ್ಥಾಪಕ ಪ್ರತ್ಯೂಷ್ ಕುಮಾರ್ ಯಾರು?

ಬೆಂಗಳೂರು ಮೂಲದ ಸರ್ವಂ AI ಭಾರತೀಯ AI ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದೆ. ಗೂಗಲ್‌ನ ಜೆಮಿನಿ ಮತ್ತು ಓಪನ್‌ಎಐನ ಚಾಟ್‌ಜಿಪಿಟಿಯಂತಹ ಜಾಗತಿಕ ಮಾದರಿಗಳನ್ನು ಭಾರತೀಯ ಭಾಷೆಗಳ OCR ಮಾನದಂಡಗಳಲ್ಲಿ ಮೀರಿಸಿದೆ. ಸಹ-ಸಂಸ್ಥಾಪಕರ

19 Feb 2026 12:05 pm
‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್​​ಪ್ರೈಸ್ ಕೊಟ್ಟ ಯಶ್

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟೀಸರ್ ಫೆಬ್ರವರಿ 20ರಂದು ಬಿಡುಗಡೆಯಾಗಲಿದೆ. ಈ ಹೊಸ ಟೀಸರ್ ಚಿತ್ರದ ಮೇಲಿನ ಅಭಿಮಾನಿಗಳ ಕ್ರೇಜ್ ಹೆಚ್ಚಿಸಲಿದೆ. ರೆಟ್ರೋ ಶೈಲಿಯ ಈ ಚಿತ್ರದ ಕುರಿತು ಸಾಕಷ್ಟು ಕುತೂಹಲ ಮೂಡಿಸಿದ

19 Feb 2026 11:53 am
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು

Rise of Ashoka: ‘ರೈಸ್ ಆಫ್ ಅಶೋಕ’ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ದಿಗಂತ್ ಇನ್ನೂ ಹಲವರು ಭಾಗಿ ಆಗಿದ್ದರು. ಯೋಗಿ, ದಿಗಂತ್ ಮತ್ತು ಸತೀಶ್ ಅವರುಗಳು ಆತ್ಮೀಯ ಗೆಳೆಯರ

19 Feb 2026 11:51 am
90 ದಿನಗಳ ಬಳಿಕ ಜೈಲಿನಿಂದ ಹೊರಬಂದ ಪೈರಸಿ ಕಿಂಗ್ ಐಬೊಮ್ಮ ರವಿ

Ibomma Ravi: ಸಿನಿಮಾ ನಿರ್ಮಾಪಕರ ಪಾಲಿಗೆ ಅಪ್ಪಟ ವಿಲನ್ ಮತ್ತು ಸಾಮಾನ್ಯ ಜನರು, ಸಿನಿಮಾ ಪ್ರೇಮಿಗಳ ಪಾಲಿಗೆ ರಾಬಿನ್​​ಹುಡ್ ಆಗಿದ್ದ ‘ಪೈರಸಿ ಕಿಂಗ್’ ಐಬೊಮ್ಮ ರವಿ 90 ದಿನಗಳ ಬಳಿಕ ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕೆಲವು ಕ

19 Feb 2026 11:31 am
BJP-JDS ಮೈತ್ರಿ ಗೊಂದಲಕ್ಕೆ ಶಿಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶ.

19 Feb 2026 11:30 am
ಹೆಲ್ತಿ, ಸೂಪರ್‌ ಫಿಟ್‌ ಆಗಿರಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಬಹುತೇಕ ಹೆಚ್ಚಿನವರು ಬೆಳಗ್ಗೆ ಎದ್ದ ತಕ್ಷಣ ಫೋನ್‌ ನೋಡುತ್ತಾ ಕುಳಿತುಕೊಳ್ಳುವ ಹಾಗೂ ನಂತರ ಚಹಾ ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದ್ರೆ ಇದರಿಂದ ಯಾವುದೇ ಪ್ರಯೋಜನಗಳೂ ಇರುವುದಿಲ್ಲ. ನೀವು ದಿನವಿಡೀ ಸಕಾರಾ

19 Feb 2026 11:28 am
T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

T20 World Cup 2028: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ 12 ಟೀಮ್​ಗಳು ಫೈನಲ್ ಆಗಿವೆ. ಇನ್ನುಳಿದ 8 ತಂಡಗಳು ಅರ್ಹತಾ ಸುತ್ತ

19 Feb 2026 11:27 am
ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್​​​ ಹ್ಯಾಂಡ್​​​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ

ರಾಣೇಬೆನ್ನೂರಿನಲ್ಲಿ ಕದ್ದ ಚಿನ್ನ ಮಾರಾಟಕ್ಕೆ ಯತ್ನಿಸಿದ ಹುಬ್ಬಳ್ಳಿ ಮಹಿಳೆ ಶ್ರೀದೇವಿ ಬಂಧಿತಳಾಗಿದ್ದು, ಆಕೆಯಿಂದ 236 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ, ಕೋಲಾರದ ಕೆಜಿಎಫ್‌ನಲ್ಲಿ ಚಿನ್ನ ಮಿಶ್ರಿತ ಮಣ್

19 Feb 2026 11:21 am
Vasthu Tips: ಮನೆಯ ಮುಂದೆ ಹುಣಸೆ ಮರ ಇದ್ದರೆ ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ-ಸಮೃದ್ಧಿ ಮೇಲೆ ಪ್ರಭಾವ ಬೀರುತ್ತದೆ. ಮನೆಯ ಮುಂದೆ ಹುಣಸೆ ಮರ ನೆಡುವುದು ಅಶುಭವೆಂದು ವಾಸ್ತು ತಜ್ಞರು ಹೇಳುತ್ತಾರೆ. ಇದು ನಕಾರಾತ್ಮಕ ಶಕ್ತಿ ಹೆಚ್ಚ

19 Feb 2026 11:17 am
AI Impact Summit: ಭಾರತಕ್ಕೆ ಎಐ ಬಗ್ಗೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭವಿಷ್ಯ ಕಾಣುತ್ತೆ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ, ಭಾರತಕ್ಕೆ AI ಭಯವಲ್ಲ, ಅದೊಂದು ಭಾಗ್ಯ ಮತ್ತು ಭವಿಷ್ಯ ಎಂದಿದ್ದಾರೆ. ಮೂರು ಭಾರತೀಯ ಕಂಪನಿಗಳು AI ಮಾಡೆಲ್​ಗಳನ್ನು ಬಿಡುಗಡೆ ಮಾಡಿವೆ. AI ಬಳಕೆ ಜವಾಬ್ದಾರಿಯಿಂದ ಕೂಡಿರಬೇಕು, ಪ

19 Feb 2026 11:10 am