Daily Horoscope 12 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಗುರುವಾರ ಆಪದ್ಧನ ಸಂಗ್ರಹ, ಸಾಮಾಜಿಕ ಕಾರ್ಯ, ನಕಾರಾತ್ಮಕ ಆಲೋಚನೆ, ಸಾಮರಸ್ಯದ ಕೊರತೆ, ಸರಳತೆಯ ಅಭ್ಯಾಸ ಇವೆಲ್ಲ ಇಂದಿನ ವಿಶೇಷ.
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಹಿಂಜರಿಕೆ, ಅಭದ್ರತೆ ನಿವಾರಣೆಗೆ 'ಓಂ ನಮಃ ಶಿವಾಯ' ಜಪ ಮತ್ತು ಶಿವನ ದರ್ಶನದ ಮ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4, 5, 6 ರವರಿಗೆ ವೃತ್ತಿ, ವ್ಯಾಪಾರ, ಹೂಡಿಕೆ ಹಾಗೂ ದೇವತಾ ಕಾರ್ಯಗಳ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ರಾಘವೇಂದ್ರ ಸ್ವಾಮಿ ಮಠದಲ್ಲಿ ವೃಂದಾವನಕ್ಕೆ ತುಳಸಿ ಅರ್ಪಿಸುವ ಮಹತ್ವವನ
ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮ
ಮಗನೇ ಹೆತ್ತ ತಂದೆ ಹಾಗೂ, ತಾಯಿಯನ್ನು ಬರ್ಬರವಾಗಿ ಹತ್ಯೆಗೈರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಮತ್ತು ದಂತ ವೈದ್ಯೆಯಾಗಿದ್ದ ತಾಯಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹಾಗಾದ
ದೇಹಕ್ಕೆ ಸರಿಯಾದ ಪೋಷಣೆ ಎಷ್ಟು ಮುಖ್ಯವೋ, ಹಾಗೆಯೇ ಆಹಾರ ಸರಿಯಾಗಿ ಜೀರ್ಣವಾಗುವುದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಆದರೆ ಅನೇಕರಿಗೆ ಆಗಾಗ ಅಜೀರ್ಣ ಉಂಟಾಗುತ್ತದೆ. ಆದರೆ ಇವು ಸಾಮಾನ್ಯ ಸಮಸ್ಯೆಗಳೆಂದು ಜನ ತಳ್ಳಿಹಾಕುತ್ತಾರೆ.
ದಿನದಿಂದ ದಿನಕ್ಕೆ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಕಾಡಿವಾಣ ಹಾಕಲು ಜಿಬಿಎಯಿಂದ ಅನೇಕ ಕಸರತ್ತು ಮಾಡಲಾಗಿದೆ. ಇದರ ಬೆನ್ನಲೇ ಶ್ವಾನ ಪ್ರಿಯರಿಗೆ ಮತ್ತೆ ಜಿಬಿಎ ಬಿಗ್ ಶಾಕ್ ಕೊಟ್ಟಿದೆ. ಸಾಕು ನಾಯಿಗಳಿಗಾಗಿ ಇನ
ದಾವಣಗೆರೆ ದುರ್ಗಮ್ಮ ಜಾತ್ರೆ ಫೆಬ್ರವರಿ 24 ಮತ್ತು 25ರಂದು ನಡೆಯಲಿದ್ದು, ಸಡಗರ ಮನೆಮಾಡಿದೆ. ಶ್ರೀರಾಮ ಸೇನೆ ಈ ಬಾರಿ ಹಲಾಲ್ ಮುಕ್ತ ಜಾತ್ರೆಗೆ ಕರೆ ನೀಡಿದೆ. ದೇವಿಗೆ ಬಲಿ ನೀಡುವ ಕುರಿಗಳನ್ನು ಮುಸ್ಲಿಮರಿಂದ ಹಲಾಲ್ ಮಾಡಿಸುವುದನ್
India vs Namibia T20 World Cup 2026 Live Match Score: ಟಿ20 ವಿಶ್ವಕಪ್ 2026 ರಲ್ಲಿ ಟೀಂ ಇಂಡಿಯಾ ತನ್ನ ಮೊದಲ ಗೆಲುವಿನ ನಂತರ ನಮೀಬಿಯಾ ವಿರುದ್ಧ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಸಂಜೆ 7 ಗಂಟೆಗೆ ಈ ಪಂದ್ಯ ನ
ಬಾಂಗ್ಲಾದೇಶದ ಚುನಾವಣೆ ಫೆಬ್ರವರಿ 12ರಂದು ನಡೆಯಲಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದ ಮೊದಲ ಸಂಸತ್ ಚುನಾವಣೆ ನಾಳೆ ನಡೆಯಲಿದೆ. 2024ರಲ್ಲಿ ವಿದ್ಯಾರ್ಥಿಗಳ ನೇತೃತ್ವದ ಪ್ರತಿ
Tamannah Bhatia: ಇತ್ತೀಚೆಗೆ ತಮನ್ನಾ ಭಾಟಿಯಾ ಹಾಟ್ ಆದ ಐಟಂ ಹಾಡುಗಳು, ಹಾಟ್ ಆದ ಪಾತ್ರಗಳಲ್ಲಿ ಹೆಚ್ಚಿಗೆ ನಟಿಸುತ್ತಿದ್ದಾರೆ. ಅಂಥಹಾ ಪಾತ್ರಗಳು ಅವರಿಗೆ ಸೂಟ್ ಸಹ ಆಗುತ್ತವೆ. ಅತಿಯಾದ ಗ್ಲಾಮರ್ ಅಂಶಗಳಿಂದಾಗಿಯೇ ಜನಪ್ರಿಯತೆ ಗಳಿಸಿ
ಕೇಂದ್ರದ PM-E-DRIVE ಯೋಜನೆಯಡಿ ಬಿಎಂಟಿಸಿಗೆ 1750 ಹೊಸ ಎಲೆಕ್ಟ್ರಿಕ್ ಬಸ್ಗಳು ಬರಲಿವೆ. ಆ ಮೂಲಕ ಶಕ್ತಿ ಯೋಜನೆಯಿಂದ ಬಿಎಂಟಿಸಿ ಬಸ್ಗಳಲ್ಲಿ ಹೆಚ್ಚಿದ ದಟ್ಟಣೆಗೆ ಕೊನೆಗೂ ಪರಿಹಾರ ಸಿಕ್ಕಂತ್ತಾಗಿದೆ. ಒಪ್ಪಂದ ಆಧಾರದಲ್ಲಿ ಕಾರ್ಯನಿರ್
ರಾಜ್ಯ ಕಾಂಗ್ರೆಸ್, ನಾಯಕತ್ವ ಗೊಂದಲದ ಗೂಡಾಗಿದೆ. ಇದೇ ವಿಷಯದಲ್ಲಿ ಸಾಕಷ್ಟು ವಿವಾದ ಭುಗಿಲೆದ್ದಿದೆ. ಆದ್ರೆ ಇದೇ ಹೊತ್ತಲ್ಲೇ ಶಾಸಕರ ಫಾರಿನ್ ಟ್ರಪ್ ವಿಷಯ ಬೆಂಕಿಯಲ್ಲಿ ಅರಳಿದ ಹೂವಿನಂತೆ ಸದ್ದು ಮಾಡಿದೆ. ಯಾಕಂದ್ರೆ ಇಲ್ಲಿ ಫಾ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆರೋಪಕ್ಕೆ ಕೇಂದ್ರ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ ನೀಡಿದ್ದು, ಎಪ್ಸ್ಟೀನ್ ಜೊತೆಗಿನ ಭೇಟಿ ಐಪಿಐ ನಿಯೋಗದ ಶಿಷ್ಟಾಚಾರದ ಭಾಗವಾಗಿದ್ದವೇ ವಿನಃ ಬೇರೇನೂ ಇಲ್ಲ ಎಂದು ಹೇಳಿದ್ದಾರೆ. ಸಚಿವ ಹರ
ಬೆಳಗಾವಿಯ ಮಲಪ್ರಭಾ ನದಿಯಲ್ಲಿ ಮೂರು ಬೈಕ್ಗಳು ಪತ್ತೆಯಾಗಿವೆ. ಡಿಸೆಂಬರ್ 22ರಂದು ಸವದತ್ತಿಯ ಚಿನ್ನದಂಗಡಿ ದರೋಡೆಗೆ ಬಳಸಲಾದ ಬೈಕ್ಗಳು ಇವು ಎಂದು ತಿಳಿದುಬಂದಿದೆ. ಚಡ್ಡಿ ಗ್ಯಾಂಗ್ 12 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿ, ಕೃತ
ಮೈಗ್ರೇನ್ ಅನ್ನು ಜನರು ಸಾಮಾನ್ಯವಾಗಿ ತೀವ್ರ ತಲೆನೋವು ಎಂದು ಕಡೆಗಣಿಸುತ್ತಾರೆ, ಆದರೆ ಈ ಸಮಸ್ಯೆಯು ಮಹಿಳೆಯರಲ್ಲಿ ಅಧಿಕ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸುತ್ತದೆ ಎಂದರೆ ನಂಬುತ್ತೀರಾ? ಹೌದು, ಪದೇ ಪದೇ ಬರುವ ಮೈಗ್ರೇನ್ ದೇ
Aishwarya Sarja: ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನ
ಕನ್ನಡದ ‘ಜೋಶ್’ ಸಿನಿಮಾದಲ್ಲಿ ನಟಿಸಿದ್ದ ನಾಯಕಿ ಪೂರ್ಣ ಅಲಿಯಾಸ್ ಶಮ್ನಾ ಖಾಸಿಮ್ ಶೀಘ್ರದಲ್ಲೇ ಮತ್ತೆ ತಾಯಿಯಾಗಲಿದ್ದಾರೆ. ಅವರು ಈಗ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ. ಇತ್ತೀಚೆಗೆ, ಈ ಸುಂದರಿ ಬೇಬಿ ಬಂಪ್ ಫೋಟೋಗಳನ್ನು ಸಾಮ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-2027ನೇ ಸಾಲಿನ ಕೇಂದ್ರದ ಆಯ-ವ್ಯಯವು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪ್ರತಿಪಾದಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಎರಡು ಪ್ರಮ
T20 World Cup 2026: 2026 ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ಐರ್ಲೆಂಡ್ ವಿರುದ್ಧ 67 ರನ್ಗಳ ಭರ್ಜರಿ ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ, ಆಸ್ಟ್ರೇಲಿಯಾ 182 ರನ್
T20 World Cup 2026: 2026ರ ಟಿ20 ವಿಶ್ವಕಪ್ನ ಭಾರತ vs ನಮೀಬಿಯಾ ಪಂದ್ಯದ ಮುನ್ನ ಟೀಂ ಇಂಡಿಯಾಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್ ಆಗಿದ್ದಾರೆ. ಆದರೂ, ಎರಡನೇ ಪಂದ್ಯ
ಥೈಲ್ಯಾಂಡ್ನಲ್ಲಿ ಬಂದೂಕುಧಾರಿಯೊಬ್ಬ ಶಾಲೆಗೆ ನುಗ್ಗಿ ಆ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದು, ಒಂದು ಮಗು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 3 ಜನರಿಗೆ ಗಾಯವಾಗಿ
ಮಂಗಳೂರಿನ ಸುರತ್ಕಲ್ನಲ್ಲಿ ಹಿಂದೂ ಯುವತಿ ಅನ್ಯಕೋಮಿಯ ಯುವಕನೊಂದಿಗೆ ಪರಾರಿಯಾಗಿರುವ ಪ್ರಕರಣ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಚಾರ ತಿಳಿದು ವಿದೇಶದಿಂದ ಯುವತಿ ತಂದೆ ಆಗಮಿಸಿದ್ದಾರೆ. ತಮ್ಮ ಮಗಳಿಗೆ ಬ್ರೈನ್ ವಾಶ್
Film Chamber president Jayamala: ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೂ ನಿರ್ಮಾಪಕರ ಸಂಘಕ್ಕೂ ಸಂಬಂಧ ಇಲ್ಲ’ ಎಂ
Sreeleela graduated: ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರ
ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿಯವರ ಭಾಷಣ ಮುಗಿದ ನಂತರ ಪ್ರತಿಕ್ರಿಯೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತವನ್ನು ಯಾರೂ ಮಾರಾಟ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊ
ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿ ಗಲಾಟೆಯಲ್ಲಿ ಇಬ್ಬರು ಸಹಪಾಠಿಗಳಿಗೆ ಚೂರಿಯಿಂದ ಇರಿದಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕ
ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಆರಂಭದಲ್ಲಿ ಐಟಿ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ಆರೋಪಿಸಲಾಗಿತ್ತಾದರೂ, ಎಸ್ಐಟಿ ತನಿಖೆಯಲ್ಲಿ ಇದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ. ಡೈರಿಯಲ್ಲಿಯೂ
ಕಿಲಾಡಿ ಲೇಡಿ ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಲವ್ವಿಡವ್ವಿಗೆ ಅಮಾಯಕ ವಸಂತ ನಾಯ್ಕ ಬಲಿಯಾಗಿದ್ದು, ಈ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ಇನ್ನು ಘಟನೆ ಬಳಿಕ ಸುಚಿತ್ರಾ ಹಾಗೂ ಕಮಲಾಕರನ ರಾಸಲೀಲೆಗಳು
ಇಂದು ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಅಂತಿಮಗೊಳಿಸಿದ ವ್ಯಾಪಾರ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದರು. ಭಾರತದ ಕೃಷಿ ಮತ್ತ
ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಸಹಾಯಕ ವ್ಯವಸ್ಥಾಪಕ, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆದವರಿಗೆ ಇದು ಉತ್ತಮ ಅವಕಾಶ. ಸರ್ಕಾರಿ ಉದ
Mandya Ramesh-Sadhu Kokila: ಕನ್ನಡ ಚಿತ್ರರಂಗದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಮನಸ್ಸು ಗೆಲ್ಲುತ್ತವೆ. ಇದೀಗ ಯಕ್ಷಗಾನದಲ್ಲೂ ಬಿಗ್ ಬಾಸ್ ವಿನ್ನರ್ ಗಿಲ್ಲಿ ಹಾಡಿನದ್ದೇ ಹವಾ. ವೇದಿಕೆಯ ಮೇಲೆ ಕಲಾವಿದರು, ಗಿಲ್ಲಿಯ ಹಾಡು ಹಾಡಿ ಪ್ರೇಕ್ಷಕರನ್
ಶಾಸಕ ಸೇರಿ ಐವರಿಂದ ಕಿರುಕುಳ ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಕಡೂರು ಸಾಂಖ್ಯಿಕ ನಿರೀಕ್ಷಕ ಪತ್ತೆಯಾಗಿದ್ದಾರೆ. ಶಾಸಕ ಆನಂದ್, ಪಿಎ ಮಂಜುನಾಥ್ ಹಾಗೂ ತಹಸೀಲ್ದಾರ್ ಪೂರ್ಣಿಮಾ ವಿರುದ್ಧ ಗಂಭೀರ ಆರೋಪ ಮಾಡಿರ
ಹುಬ್ಬಳ್ಳಿಯ ಆಟೋ ಚಾಲಕ ಇರ್ಫಾನ್ನ ಬ್ಯಾಂಕ್ ಖಾತೆಯಿಂದ ಕೋಟ್ಯಾಂತರ ರೂ ವಹಿವಾಟು ನಡೆದಿರುವ ಸೈಬರ್ ವಂಚನೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ಹಲವು ವಿಚಾರಗಳು ಬಯಲಾಗಿವೆ. ಇರ್ಫ
Toxic movie teaser: ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕವಂತೂ ಟೀಕೆ ಮಾಡುವವರು, ದೂರು ನೀಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ಚಿತ್ರೀಕರಣದ ಸಮಯದಲ್ಲಿಯೂ ಸಹ ‘ಟಾಕ್ಸಿಕ್’ ಸಿನಿಮಾ ಬಗ್ಗೆ ದೂರುಗಳು ದಾಖಲಾಗಿದ್ದನ್ನು ಇಲ್ಲ
T20 World Cup 2026: 2026ರ ಟಿ20 ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ಮಿಚೆಲ್ ಮಾರ್ಷ್ ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಗಾಯಗೊಂಡಿದ್ದು, ಅವರ ಆಟದ ಬಗ್ಗೆ ಅನುಮಾನ ಮೂಡಿದೆ. ಪ್ಯಾಟ್ ಕ
Hugging Benefits: ವ್ಯಾಲೆಂಟೈನ್ ವೀಕ್ನ ಆರನೇ ದಿನ ಅಂದರೆ ಫೆಬ್ರವರಿ 12 ರಂದು ಹಗ್ ಡೇ ಆಚರಿಸಲಾಗುತ್ತದೆ. ಈ ದಿನ ಪ್ರೀತಿ, ವಾತ್ಸಲ್ಯ ಮತ್ತು ಅನ್ಯೋನ್ಯತೆಯನ್ನು ವ್ಯಕ್ತಪಡಿಸಲು ಇರುವಂತಹ ಒಂದು ಸುಂದರ ಸಂದರ್ಭವಾಗಿದ್ದು, ಈ ದಿನ ಸಂಗಾತ
ಬೆಂಗಳೂರಿನ ಕೋರಮಂಗಲದಲ್ಲಿ ಕಳಪೆ ಮೂಲಸೌಕರ್ಯ (ತೆರೆದ ಚರಂಡಿ, ಗುಂಡಿ ರಸ್ತೆ) ಇದ್ದರೂ 2BHK ಮನೆಗೆ ₹70,000 ಬಾಡಿಗೆ ಕೇಳುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಲುಬ್ನಾ ಮಲ್ಹೋತ್ರಾ ಅವರ ಪೋಸ್ಟ್ನಿಂದ ಈ ಚರ
ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಶಿವಲಿಂಗ ಪೂಜೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಮೃತದೇಹದ ಮೇಲೂ ಹಣ ವಸೂಲಿ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಶವ ಪ್ಯಾಕ್ ಮಾಡಲು, ವಾಹನಕ್ಕೆ ಸಾಗಿಸಲು ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಈ ಕುರಿತು ವರದಿ ಪ್ರಸಾರವಾಗುತ್ತ
ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಗಟ್ಟಿಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಹೇಳಿದ್ದಾರೆ. ಎರಡೂ ಪಕ್ಷಗಳ ನಡುವಿನ ಬಿರುಕುಗಳ ವರದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಆದರೆ, ತಮಿಳುನಾಡ
ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆದ ಮದುವೆ ರಿಸೆಪ್ಷನ್ನಲ್ಲಿ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ಮಾಡಿದ್ದಾರೆ. ವಧು-ವರರ ಮುಂದೆ ಅಸಭ್ಯವಾಗಿ ವರ್ತಿಸಿ, ಸಂಬಂಧಿಕರಿಗೆ ಬೆದರಿಕೆ ಹಾಕಿದ್ದಾರೆ. ಕೇಳಿದಷ್ಟು ಹಣ ನೀಡದಿದ್
ಮಿಲಿಟರಿ ನರ್ಸಿಂಗ್ ಸೇವೆ (MNS) ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಇನ್ನು ಮುಂದೆ ಅವರನ್ನು ಅಧಿಕೃತವಾಗಿ ಮಾಜಿ ಸೈನಿಕರು ಎಂದು ಪರಿಗಣಿಸಲಾಗುವುದು. ಈ ನಿರ್ಧಾರದಿಂದ MNS ಸಿಬ್ಬಂದಿಗೆ ಮರು ಉದ್ಯ
ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕೆಂದು ಕನಸು ಕಾಣುತ್ತಿದ್ದು, ಈ ಸಂಬಂಧ ದೆಹಲಿಯಲ್ಲಿ ಬೀಡು ಬಿಟ್ಟಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ಮನವೊಲಿಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಆಪ್ತರು, ಡಿಕೆ ಶಿವ
ರಾಜ್ಯ ಸರ್ಕಾರ ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಇದೀಗ ಗುತ್ತಿಗೆದಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದಿದ್ದು, ಮಾರ್ಚ್ 5 ರಂದು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಮಂಡ್ಯ
ಬೆಂಗಳೂರಿನಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಂಡಿವೆ. ಪ್ರತೀ ಮೂರೂವರೆ ಗಂಟೆಗೆ ಒಂದು ಸಾವು ಸಂಭವಿಸುತ್ತಿದ್ದು, ಮಾನಸಿಕ ಆರೋಗ್ಯ ಸಮಸ್ಯೆಗಳು, ಕುಟುಂಬ ಕಲಹ, ಆರ್ಥಿಕ ಸಂಕಷ್ಟ ಹಾಗೂ ಸಂಬಂಧಗಳ ಬಿಕ್ಕ
Valavara Kannada movie: ಕನ್ನಡದ ಕೆಲಸಗಳು ಹಾಗೂ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಹೋರಾಟಗಳಿಂದ ಗುರುತಿಸಿಕೊಂಡಿರುವ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್ಬುಕ್ನಲ್ಲಿ ‘ವಲವಾರ’ ಸಿನಿಮಾ ಬಗ್ಗೆ ಪೊಸ್ಟ್ ಒಂದನ್ನು ಹಂಚಿಕೊಂಡಿದ್ದು, ಆ
ದೆಹಲಿಯ ರೋಹಿಣಿ ಪ್ರದೇಶದಲ್ಲಿ ಒಳಚರಂಡಿಯ ಮ್ಯಾನ್ಹೋಲ್ಗೆ ಬಿದ್ದು ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ, ಕುಡಿದ ಮತ್ತಿನಲ್ಲಿ ಸ್ನೇಹಿತ ಮ್ಯಾನ್ಹೋಲ್ಗೆ ಬಿದ್ದಿದ್ದು ಆ ವ್ಯಕ್ತಿಯ ಗೆಳೆಯನಿಗೆ ಗೊತ್ತೇ ಆಗಿರಲ
key PAN rules changes: 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಹೊಸ ಆದಾಯ ತೆರಿಗೆ ಕಾನೂನುಗಳು ಈಗ ಕರಡು ರೂಪದಲ್ಲಿವೆ. ಇದರಲ್ಲಿ ಪ್ಯಾನ್ ಬಳಕೆ ಕುರಿತಾದ ಕೆಲ ನಿಯಮಗಳ ಬದಲಾವಣೆಯ ಪ್ರಸ್ತಾಪವೂ ಇದೆ. ಕ್ಯಾಷ್ ಡೆಪಾಸಿಟ್ ಮತ್ತು ವಿತ್ಡ್ರಾಯಲ್
ಜನವರಿ 28, 2026 ರ ಬಾರಾಮತಿ ವಿಮಾನ ದುರಂತದ ವೈರಲ್ ವಿಡಿಯೋ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ, ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಈ ಘಟನೆಯಲ್ಲಿ ವಿಮಾನವು ಮಂಜಿನ ನಡುವೆ ನಿಯಂತ್ರಣ ಕಳೆದುಕೊಂಡು ಅಪ್ಪಳಿಸಿದೆ. ವಿಡಿಯೋದಲ
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇ
ಕೃತಕ ಬುದ್ಧಿಮತ್ತೆಯು (AI) ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಿದೆ. ಈ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವಾಲಯ 'ಭಾರತ್ ಬೋಧನ್ AI ಕಾನ್ಕ್ಲೇವ್ 2026' ಆಯೋಜಿಸಿದೆ. ಇದು ಶಿಕ್ಷಣದಲ್ಲಿ AI ಅಳವಡಿಕೆ, ಹೊಸ ಆ
ಹೀರೋಗಳಿಗೆ ನಿರ್ಮಾಪಕರೇ ಕಾಂಡಂ ಸಪ್ಲೈ ಮಾಡ್ತಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದವು. ಈ ವಿಷಯವಾಗಿ ಪರ-ವಿರೋಧ ಚರ್ಚೆಗಳು ನಡೆದವು. ಈಗ ಈ ವಿಷಯವಾಗಿ ಚಕತ್ರವರ್ತಿ ಚಂದ್ರಚೂಡ್ ಅವರು ಕ್ಷಮೆ ಕೇಳಿದ್ದಾ
T20 World Cup 2026 SA vs AFG Thriller : ಅಹಮದಾಬಾದ್ನಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ ಪಂದ್ಯವು ರೋಚಕ ದ್ವಿಗುಣ ಸೂಪರ್ ಓವರ್ಗೆ ಸಾಕ್ಷಿಯಾಯಿತು. ಕಗಿಸೋ ರಬಾಡ ಅವರ ನೋ-ಬಾಲ್ಗಳು ಪಂದ್ಯವನ್ನು ಸೂಪರ್ ಓವರ್ಗೆ
T20 World Cup 2026: ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುರುವಾರ (ಫೆ.12) ನಡೆಯಲಿರುವ ಈ ಪಂದ್ಯದಲ್ಲಿ
ನಟಿ ಮಯೂರಿ ತಮ್ಮ ವಿಚ್ಛೇದನ ವದಂತಿಗಳ ಕುರಿತು ಪ್ರತಿಕ್ರಿಯಿಸಿದ್ದಾರೆ. ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವರದಿಗಳಿದ್ದರೂ, ಮಯೂರಿ ತಮ್ಮ ವೈಯಕ್ತಿಕ ವಿಷಯಗಳ ಬಗ್ಗೆ, ಅದರಲ್ಲೂ ವಿಚ್ಛೇದನ ಕುರಿತು ಮಾತನಾಡುವುದಿಲ್ಲ
Valentine’s Week 2026: ವ್ಯಾಲೆಂಟೈನ್ ವೀಕ್ನ ಒಂದು ದಿನವನ್ನು ಹಗ್ ಡೇ ಆಚರಣೆಗೆ ಮೀಸಲಿಡಲಾಗಿದೆ. ಫೆಬ್ರವರಿ 12 ರಂದು ಆಚರಿಸಲಾಗುವ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಸ್ನೇಹದ ಮಹತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಮತ್ತು ಅ
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಮನವೊಲಿಕೆಗೆ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಅಸ್ಸಾಂ
ಕರ್ನಾಟಕ ಸರ್ಕಾರವು ಬಿಜೆಪಿ ಮುಖಂಡ ಭೂಕಾಂತ್ಗೆ ಸಚಿವ ಸ್ಥಾನಮಾನ ನೀಡಿದ್ದುಕಾಂಗ್ರೆಸ್ ಕಾರ್ಯಕರ್ತರ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ 'ಕೈ' ಪಡೆ ಆಕ್ರೋಶ ಹೊರಹಾಕ
Baba Ramdev explains how Ayurvedic diet and lifestyle can help in cancer treatment: ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ. ಅಲೋಪತಿ ಚಿಕಿತ್ಸೆಗಳಲ್ಲಿ ಕಿಮೊಥೆರಪಿ ಮತ್ತು ರೇಡಿಯೊಥೆರಪಿಯನ್ನು ಬಳಸಲಾಗುತ್ತದೆ. ಅಲೋಪತಿ ಚಿಕಿತ್ಸೆಗಳ ಜೊತೆಗೆ, ಕೆಲವರು ಆಯುರ್ವೇದದ ಸಹಾಯವನ
ಕರ್ನಾಟಕ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿರುವುದನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಸರ್ಕಾರ ದಿವಾಳಿಯಾಗಿದೆ, ಸಂಬಳ ನೀಡಲು ಸಾಧ್ಯವಾಗು
ಕನ್ನಡ ಅಭಿವೃದ್ಧಿ ಪ್ರಾಧಿಕಾರವು 'ನಲಿ ಕಲಿ' ಯೋಜನೆ ಮಕ್ಕಳ ಉದ್ದೇಶಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ವರದಿ ಮಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಿದ ವರದಿಯಲ್ಲಿ, ಶಿಕ್ಷಕರ ತರಬೇತಿ, ಬಹುತರಗತಿ ನಿರ
ಬೆಳಗಾವಿ, ಫೆಬ್ರವರಿ 11: ಸುಮಾರು 20 ವರ್ಷಗಳ ಹಿಂದೆ ಆ ಮಕ್ಕಳ ತಂದೆ-ತಾಯಿ ತೀರಿಕೊಂಡಿದ್ದರು. ಕುಟುಂಬದವರೇ ಅವರನ್ನು ಸಾಕಲು ಹಿಂದೇಟು ಹಾಕಿದ್ದರು. ಹಿಂದೆ ಮುಂದೆ ನೋಡದೆ ಅವರಿಬ್ಬರನ್ನೂ ದತ್ತು ಸ್ವೀಕರಿಸಿದ್ದ ಮೆಹಬೂಬ್ ಹಾಗೂ ನೂ
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನ ತೀವ್ರಗೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಪರ ಅವರ ಸಹೋದರ ಡಿ.ಕೆ. ಸುರೇಶ್ ಅಖಾಡಕ್ಕಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿದ 'ಕೊಟ್ಟ ಮಾತು' ಉಳಿಸಿಕೊಳ್ಳುತ್ತಾರೆಂಬ ವಿಶ್ವಾಸ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದ
Rajpal Yadav: ರಾಜ್ಪಾಲ್ ಯಾದವ್ ಬಾಲಿವುಡ್ನಲ್ಲಿ 27 ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ದೇಶದ ಅತ್ಯುತ್ತಮ ಹಾಸ್ಯನಟರಲ್ಲಿ ರಾಜ್ಪಾಲ್ ಯಾದವ್ ಸಹ ಒಬ್ಬರು. ಇದೇ ಕಾರಣಕ್ಕೆ ಚಿತ್ರರಂಗದ ಕೆಲವರು ಇದೀಗ ರಾಜ್ಪಾಲ್ ಯಾದವ್ ಅವರ ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಇದೇ ವಿಚಾರ ಕೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತ
ಈ ವಿಡಿಯೋದಲ್ಲಿ ಒಬ್ಬ ಮುಗ್ಧ ಹೂವು ಮಾರುವ ಮಹಿಳೆಯ ಸುಂದರ ನಗು ಮತ್ತು ಹಣಕ್ಕಿಂತ ಪ್ರೀತಿಗೆ, ಗೌರವಕ್ಕೆ ಬೆಲೆ ನೀಡುವ ಸ್ವಭಾವ ಜನರ ಮನಗೆದ್ದಿದೆ. ಆಕೆಯ ಆತ್ಮವಿಶ್ವಾಸ ಮತ್ತು ಖುಷಿಯಿಂದ ಎಷ್ಟು ಕೊಡ್ತೀರೋ ಅಷ್ಟು ಕೊಡಿ ಎಂಬ ಮಾತ
New IT rules from 2026 Feb 20th: ಡೀಪ್ಫೇಕ್ ಇತ್ಯಾದಿ ಎಐ ಸೃಷ್ಟಿತ ವಿಡಿಯೋ ಮತ್ತು ಇಮೇಜ್ಗಳಿಂದ ಜನರಿಗೆ ತಪ್ಪು ತಿಳಿವಳಿಕೆ ಉಂಟಾಗುವುದನ್ನು ತಪ್ಪಿಸಲು ಸರ್ಕಾರ ಹೊಸ ಐಟಿ ನಿಯಮಗಳನ್ನು ರೂಪಿಸಿದೆ. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್
ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಮದುವೆ ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ರವಿಚಂದ್ರ ಎಂಬುವವರಿಗೆ ರೇಖಾ ಎಂಬ ಮಹಿಳೆ ತನಗೆ ಇಬ್ಬರು ಮಕ್ಕಳಿದ್ದರೂ ಮದುವೆಯಾಗಿ 2.5 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪವಿದೆ.
ರಾಷ್ಟ್ರೀಯ ಮಾಹಿತಿ ಕೇಂದ್ರ (NIC) 376 ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಎಸ್ಸಿ, ಎಂಎಸ್, ಎಂಸಿಎ, ಬಿಇ ಅಥವಾ ಬಿಟೆಕ್ ಪದವಿ ಹೊಂದಿರುವವರು 2024, 2025, ಅಥವಾ 2026ರ ಮಾನ್ಯ GATE ಅಂಕಗಳೊಂದಿಗೆ ಅರ
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟೀಸರ್ ಭಾರೀ ವಿವಾದ ಸೃಷ್ಟಿಸಿದೆ. ಟೀಸರ್ನಲ್ಲಿನ ಅಡಲ್ಟ್ ಹಾಗೂ ಕ್ರೈಸ್ತ ಧರ್ಮಕ್ಕೆ ಅಪಮಾನವಾಗುವ ದೃಶ್ಯಗಳ ಬಗ್ಗೆ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ ಆಕ್ಷೇಪ ವ್ಯಕ್ತಪಡಿಸಿದೆ. ದೇವದೂ
ಮೊಟ್ಟೆ ಮತ್ತು ಹಾಲಿಗೆ ಕೊರತೆ ಜೊತೆಗೆ ಮಕ್ಕಳ ಅನ್ನಕ್ಕೂ ಕನ್ನ ಹಾಕಲಾಗುತ್ತಿದೆ ಎಂದು ಹೆಳಲಾಗಿದೆ. ಅಲ್ಲದೆ, ಪೂರೈಕೆಯಾಗುವ ಗೋಧಿಯಲ್ಲಿ ನುಸಿಗಳಿದ್ದು, ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗ
T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಏಕೆಂ
SS Rajamouli movie: ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಮಹೇಶ್ ಬಾಬು, ರಾಜಮೌಳಿಗೆ ತಮ್ಮ ಹೀರೋಗಳಿಗಿಂತಲೂ ವಿಲನ್ಗಳೇ ಬಹಳ ಇಷ್ಟ ಎಂದಿದ್ದರು. ‘ವಾರಣಾಸಿ’ಯ ಪೃಥ್ವಿರಾಜ್ ಸುಕುಮಾರ್ ಪಾತ್ರವೇ ರಾಜಮೌಳಿಗೆ ಇಷ್ಟ ಎಂಬುದು ಅವರ ಮಾತ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜೀವನ ವೆಚ್ಚವು ಉದ್ಯೋಗಿಗಳಿಗೆ, ವಿಶೇಷವಾಗಿ ಐಟಿ ವೃತ್ತಿಪರರಿಗೂ ಸವಾಲಾಗಿದೆ. ಫೋನ್ಪೇ ಸೇಲ್ಸ್ ಮ್ಯಾನೇಜರ್ ರಾತ್ರಿ ರಾಪಿಡೋ ಚಾಲಕರಾಗಿ ಕೆಲಸ ಮಾಡುತ್ತಿರುವ ಘಟನೆ ಈ ವ
ಸೊಮಾಲಿಯಾದ ಮುಖ್ಯ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್ವೇಯಿಂದ ಜಾರಿ ಬೀಚ್ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿ
ರಾಮನಗರ ತಾಲೂಕಿನ ಬಿಡದಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮನೆ ಮುಂದೆ ಕೆಮ್ಮಿದ ವಿಚಾರಕ್ಕೆ ಪಕ್ಕದ ಮನೆಯವರು ವ್ಯಕ್ತಿಯ ಮೇಲೆ ಹಲ್ಲೆ ನಡೆಸ
ಖರೀದಿ ಮಾಡಿದ ಕೆಲವೆ ತಿಂಗಳುಗಳಲ್ಲಿ ಹಿಟಾಚಿ ಯಂತ್ರ ಕೆಟ್ಟುಹೋಗಿದ್ದು, ವಾರಂಟಿ ಇದ್ದರೂ ಕಂಪನಿ ಸ್ಪಂದಿಸದ ಕಾರಣ ರೊಚ್ಚಿಗೆದ್ದ ಗ್ರಾಹಕರೊಬ್ಬರು ಟಾಟಾ ಹಿಟಾಚಿ ಶೋರೂಮ್ಗೇ ಬೀಗ ಜಡಿದ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳ
ಕೇರಳದ ಮಲಪ್ಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದ
ಮಾವನಾದವನಿಗೆ ಮಗನ ಹೆಂಡತಿ ಅಂದರೆ ಮಗಳ ಸಮಾನ. ಆದ್ರೆ ಇಲ್ಲೊಬ್ಬ ಕಾಮುಕ ಸೊಸೆ ಮೇಲೆಯೇ ಕಣ್ಣು ಹಾಕಿದ್ದಾನೆ. ಆಸೆ ಈಡೇರಿಸು ಎಂದು ಎಲ್ಲೆಂದರಲ್ಲಿ ಲೈಂಕಿಕ ಕಿರುಕುಳ ನೀಡಿದ್ದಾನೆ. ವಿಷಯ ತಿಳಿದ ಮಗ ಅಪ್ಪನಿಗೆ ಬುದ್ಧಿ ಹೇಳಿದ್ರೂ
ಸಂಜಯ್ ಕಪೂರ್ ಅವರ 30,000 ಕೋಟಿ ರೂಪಾಯಿ ಆಸ್ತಿ ವಿವಾದ ಕುಟುಂಬದಲ್ಲಿ ಭುಗಿಲೆದ್ದಿದೆ. ಕರಿಷ್ಮಾ ಕಪೂರ್ ಅವರ ಮಕ್ಕಳು, ಸಂಜಯ್ ಅವರ ತಾಯಿ ಮತ್ತು ಮೂರನೇ ಪತ್ನಿ ಪ್ರಿಯಾ ಸಚ್ದೇವ್ ನಡುವೆ ಆಸ್ತಿಗಾಗಿ ಕಲಹ ನಡೆಯುತ್ತಿದೆ. ಈ ಪ್ರಕರಣ ವ
Usman Tariq - Ashwin: ಪಾಕಿಸ್ತಾನ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಭಾರತೀಯ ಆಟಗಾರ ಶ್ರೀವಾಸ್ತವ್ ಗೋಸ್ವಾಮಿ ಪ್ರಶ್ನೆಗಳನ್ನೆತ್ತಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿರುವುದು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್
India US trade deal, US makes changes in its fact sheet: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸಂಬಂಧ ಅಮೆರಿಕ ಈ ಹಿಂದೆ ಬಿಡುಗಡೆ ಮಾಡಿದ್ದ ಫ್ಯಾಕ್ಟ್ ಶೀಟ್ ಅನ್ನು ಪರಿಷ್ಕರಿಸಿದೆ. ಭಾರತದಿಂದ ಟ್ಯಾರಿಫ್ ತೆಗೆದುಹಾಕಲಾಗುವ ಸರಕುಗಳಲ್ಲಿ ಬೇಳೆಕಾ
ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ, ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರುಗಡೆ ಬರುತ್ತಿದ್ದ
ಚಿಕ್ಕಮಗಳೂರಿನಲ್ಲಿ ಬ್ಯಾಂಕೊಂದು ಎರಡು ಇಎಂಐ ತಡವಾದ ಕಾರಣ ಮಂಜುನಾಥ್ ಎಂಬವರ ಜೆಸಿಬಿಯನ್ನು ಜಪ್ತಿ ಮಾಡಿ, ಹರಾಜು ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಲದ ಅವಧಿ ಮುಗಿಯುವ ಮೊದಲೇ ವಾಹನ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ,
ಬೆಂಗಳೂರಿನ ಟೆಕ್ಕಿಯೊಬ್ಬರು ವಿವಾಹದ ಔತಣಕೂಟಗಳಿಗಾಗಿ AI-ಆಧಾರಿತ ಆ್ಯಪ್ ಅಭಿವೃದ್ಧಿಪಡಿಸಿ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. AI ಮಾದರಿಗಳಿಗೆ ಹೆಚ್ಚಿನ ವಿದ್ಯುತ್, ನೀರು ಬೇಕಾಗುವುದರಿಂದ ಪರಿಸರಕ್ಕೆ ಹಾನಿ ಮತ್
ವಾಸ್ತು ಶಾಸ್ತ್ರದ ಪ್ರಕಾರ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನ ಉಪ್ಪು, ಕಬ್ಬಿಣ, ಎಣ್ಣೆ, ಚೂಪಾದ ವಸ್ತುಗಳು, ಹಳೆಯ ಸಾಮಾನುಗಳು ಮತ್ತು ಕಪ್ಪು ಬಟ್ಟೆಗಳನ್ನು ಖರೀದಿಸುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ಆರ್ಥಿಕ

14 C