ಭಾರತೀಯ ಸೇನಾ ಮುಖ್ಯಸ್ಥಜನರಲ್ ಉಪೇಂದ್ರ ದ್ವಿವೇದಿ ಭಾರತದ ಗಡಿಯೊಳಗೆ ಪಾಕಿಸ್ತಾನದ ಡ್ರೋನ್ ಚಟುಟವಿಕೆಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಎಲ್
ಬಿಗ್ ಬಾಸ್ ಫಿನಾಲೆ ವಾರದಲ್ಲಿ ಕಾವ್ಯಾ ಶೈವ ಅವರು ಕಳಪೆ ಪಟ್ಟ ಪಡೆದು ಜೈಲಿಗೆ ಹೋಗಲು ನಿರ್ಧರಿಸಿದ್ದಾರೆ. ಅವರು ಈ ರೀತಿ ನಿರ್ಧಾರ ಮಾಡಲು ಕಾರಣ ಕೂಡ ಇದೆ. ಅದನ್ನು ಕ್ಯಾಮರಾ ಎದುರು ಅವರು ಹೇಳಿಕೊಂಡಿದ್ದಾರೆ. ಇನ್ನುಳಿದ ಸ್ಪರ್ಧ
ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು
ದರ್ಶನ ಎನ್ನುವ ಯುವಕನ ಸಾವು ಪ್ರಕರಣ ಸಂಬಂಧ ಲಾಕ್ ಡೆತ್ ಎಂದು ಪೊಲೀಸರ ವಿರುದ್ಧವೇ ಕೊಲೆ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಸ್ಪೆಂಡ್ ಆಗಿ ಸಿಐಡಿ ತನಿಖೆಗೆ ಇಳಿದಿತ್ತು. ಇದೀಗ ಸಿಐಡಿ ತನಿಖ
ಪೊಂಗಲ್ ಅಥವಾ ಸಂಕ್ರಾಂತಿ ಭಾರತದ ಅತ್ಯಂತ ವ್ಯಾಪಕವಾಗಿ ಗುರುತಿಸಲ್ಪಟ್ಟ ಹಿಂದೂ ಸುಗ್ಗಿಯ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ಭಾರತ ಮತ್ತು ಪ್ರಪಂಚದಾದ್ಯಂತ ತಮಿಳರು ಮತ್ತು ಕನ್ನಡಿಗರು ಆಚರಿಸುತ್ತಾರೆ. ಸೂರ್ಯ ದೇವರಿಗೆ ಸಮರ್
ಕನಸಿನಲ್ಲಿ ಮೂವರು ಮಹಿಳೆಯರು ಬಂದು ಕಾಡಿದ್ದರಿಂದ ಭಯಭೀತರಾಗಿದ್ದ ವ್ಯಕ್ತಿಯೊಬ್ಬರನ್ನು ಮಾಂತ್ರಿಕನ ಬಳಿಗೆ ಕರೆದೊಯ್ಯಲಾಗಿತ್ತು. ನಂತರ ಅನಿರೀಕ್ಷಿತ ಘಟನೆಯೊಂದು ನಡೆಯಿತು. ರಾತ್ರಿ ನಿದ್ರೆಯಲ್ಲಿ ಬಿದ್ದ ಆ ಕನಸು ಅವರ ಜೀವ
ಅಲೆಮಾರಿ ಕುಟುಂಬವೊಂದು ಜಾತ್ರೆ ಜಾತ್ರೆ ಅಲೆದಾಡಿ ಸಾಹಸ ಪ್ರದರ್ಶನಗಳನ್ನ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿತ್ತು.ಸಾಹಸ ಪ್ರದರ್ಶನಕ್ಕೆ ಆ ಕುಟುಂಬ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಳ್ಳುತ್ತಿತ್ತು.10 ವರ್ಷದ ಪುಟ್ಟ ಬಾಲಕಿ
ಸಾಮಾನ್ಯವಾಗಿ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆಯಾಗುತ್ತದೆ. ಹಾಗಾಗಿ ಜನ ನೀರು ಕುಡಿಯುವ ಪ್ರಮಾಣವನ್ನು ಕಡಿಮೆ ಮಾಡುತ್ತಾರೆ. ಆದರೆ ದೇಹಕ್ಕೆ ನೀರಿನ ಅವಶ್ಯಕತೆ ಇರುತ್ತದೆ ಎಂಬುದನ್ನು ಮರೆಯಬಾರದು. ಅದರಲ್ಲಿಯೂ ಚಳಿಗಾಲದಲ್ಲಿ
ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಸಿಕ್ಕಿಬಿದ್ದಿದ್ದಾರೆ. ಈ ಮೂಲಕ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬ
ಯಶ್ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಲ್ಫ್ ಕ್ಲಬ್ ರಸ್ತೆ ಬಳಿಯಿರುವ ನಿವಾಸದ ಎದುರು ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ದೂರು ನೀಡಲಾಗಿತ್ತು. ಕರ್ನಾಟಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆಯಡಿ ಕೇಸ್ ಹಾಕಲಾಗ
ಉತ್ತರ ಪ್ರದೇಶದ ಖುಷಿ ನಗರದ ಹಳ್ಳಿಯೊಂದು ನಿನ್ನೆ ಬೆಳಿಗ್ಗೆ ಊಹಿಸಲಾಗದ ಭಯಾನಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹವು ಅಪರಾಧವಾಗಿ ಮಾರ್ಪಟ್ಟು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಖುಷಿ ನಗರದಲ್ಲಿ ತಾಯಿ ಮತ್ತು ಹೆಂಡತಿಯನ್ನು
ಆರೋಗ್ಯವಾಗಿರಲು ದೇಹದಲ್ಲಿನ ರೋಗನಿರೋಧಕ ವ್ಯವಸ್ಥೆ ಸರಿಯಾಗಿರುವುದು ಬಹಳ ಮುಖ್ಯ. ನಿಮ್ಮ ರೋಗನಿರೋಧಕ ಶಕ್ತಿ ಬಲವಾಗಿದ್ದಷ್ಟೂ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ರೋಗನಿರೋಧಕ ಶಕ್ತಿ ದುರ್ಬಲಗೊಂಡರೆ, ಅನೇಕ ರೀತಿಯ ಆರೋಗ್
Baba Ramdev explains health benefits of Kakada Singi herbal medicine: ಯೋಗ ಗುರು ಬಾಬಾ ರಾಮ್ದೇವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಆರೋಗ್ಯದ ಬಗ್ಗೆ ಸಲಹೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕೊರೆಯುವ ಚಳಿಯಲ್ಲಿ ಆರೋಗ್ಯ ಕಾಪಾಡಲು ಉಪಯುಕ್ತವಾದ ಆಯುರ್ವೇದ ಔಷಧಗಳ
ಬಹುತೇಕ ಎಲ್ಲರೂ ಪ್ರತಿದಿನ ಸ್ನಾನ ಮಾಡುತ್ತಾರೆ. ಆದರೆ ತಲೆಸ್ನಾನ ವಾರಕ್ಕೆ ಎರಡು ಅಥವಾ ಮೂರು ಬಾರಿ ಮಾಡುತ್ತಾರೆ. ಹೀಗೆ ತಲೆ ಸ್ನಾನ ಮಾಡಲು ಹೆಚ್ಚಿನವರು ಬಿಸಿಬಿಸಿ ನೀರನ್ನು ಬಳಕೆ ಮಾಡುತ್ತಾರೆ. ನೀವು ಕೂಡ ಸ್ನಾನಕ್ಕೆ ಬಿಸಿ ನ
ವರ್ಷದ ಮೊದಲ ಮಳೆಗೆ ಚಿಕ್ಕಮಗಳೂರು ಮಂದಿ ಕಂಗಾಲಾಗಿದ್ದಾರೆ. ಏಕಾಏಕಿ ವರುಣ ಅಬ್ಬರಿಸಿದ್ದು, ಒಣ ಹಾಕಿದ ಕಾಫಿ ಮಳೆಯಿಂದ ಸಂಪೂರ್ಣ ನೆನೆದು ಹಾಳಾಗಿದೆ. ಕೆಲವೆಡೆ ಬೆಳೆ ನೀರಲ್ಲಿ ಕೊಚ್ಚಿ ಹೋದ ಪರಿಣಾಮ ಬೆಳೆಗಾರರಿಗೆ ಭರ್ಜರಿ ನಷ
ಸಿಎಂ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಭೇಟಿಗೆ ಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧ
Parasakthi movie: ‘ಜನ ನಾಯಗನ್’ ರೀತಿ ‘ಪರಾಶಕ್ತಿ’ ತಮಿಳು ಸಿನಿಮಾಕ್ಕೆ ಸಹ ಸಮಸ್ಯೆಗಳು ಎದುರಾಗುತ್ತಲೇ ಇವೆ. ‘ಪರಾಶಕ್ತಿ’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ವಿರೋಧ ವ್ಯಕ್ತಪಡಿಸಿ, 23 ಕಟ್ಗಳನ್ನು ಸೂಚಿಸಿತ್ತು. ಕೊನೆಗೂ ನಿಗದಿತ ದಿನಾಂ
ಈ ವರ್ಷ ಮಾರ್ಚ್ 19ರಂದು ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಸಿನಿಮಾಗಳು ತೆರೆಕಾಣಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಹೇಗೆ ಇರಬಹುದ
ತಮಿಳುನಾಡಿನ ಈರೋಡ್ನಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಆನೆ ಮರಿಯೊಂದು ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನನ್ನು ಬಂಧಿಸಲಾಗಿದೆ. ತಮಿಳುನಾಡಿನ ಕಾಡಿನಲ್ಲಿ ಕಾಡುಹಂದಿಗಳಿಗಾಗಿ ಇಟ್ಟಿದ್ದ ದೇಶಿ ನಿರ್ಮಿತ ಬಾಂಬ್ ಅನ್
Kamal Haasan movie: ಕಮಲ್ ನಟನೆಯ ಕೊನೆಯ ಸಿನಿಮಾ ‘ಥಗ್ ಲೈಫ್’ ಸಿನಿಮಾ ದೊಡ್ಡ ಫ್ಲಾಪ್ ಆಗಿದೆ. ಆದರೆ ಇದೀಗ ಬಲು ಚರ್ಚಿತ, ಸ್ಟಾರ್ ನಿರ್ದೇಶಕರ ಸಿನಿಮಾನಲ್ಲಿ ನಟಿಸಲು ಕಮಲ್ ಹಾಸನ್ ಸಜ್ಜಾಗುತ್ತಿದ್ದಾರೆ. ಕಮಲ್ ಅಭಿಮಾನಿಗಳ ಜೊತೆಗೆ ಸಿನಿಮಾ
ಅಪ್ರಾಪ್ತ ವಿದ್ಯಾರ್ಥಿನಿಗೆ ಡ್ರಾಪ್ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಪೂರ್ತಿ ಕಾರ್ಯಾಚರಣೆ ನ
Step-up SIP can make a big difference in investment and wealth gain: ನೀವು ನಿಯಮಿತವಾಗಿಯೇ ಆದರೂ ಕಡಿಮೆ ಮೊತ್ತದ ಹೂಡಿಕೆ ಮಾಡಿದಾಗ ಅದು ಕೊಡುವ ರಿಟರ್ನ್ ನಿರಾಶಾದಾಯಕವೆಂಬ ಭಾವನೆ ಕೊಡುತ್ತದೆ. ಸಣ್ಣ ಮೊತ್ತದಿಂದಲೇ ಹೂಡಿಕೆ ಆರಂಭಿಸಿದರೂ ಕ್ರಮೇಣವಾಗಿ ಹೂಡಿಕೆ ಮೊತ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು ಕಟುವಾಗಿ ಟೀಕಿಸಿದ್ದಾರೆ. ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಭೇಟಿ ನೀಡಿದ್ದಾಗ, ರಾಜ್ಯದ ಮುಖ್ಯಮಂತ್ರಿ ಮತ್ತ
ಅಂಚೆ ಇಲಾಖೆಯು 2026 ರ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಸಿದ್ಧವಾಗಿದ್ದು, 25,000ಕ್ಕೂ ಹೆಚ್ಚು ಹುದ್ದೆಗಳಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಜನವರಿ 20ರ ನಂತರ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, 10ನೇ ತರಗತಿ ಪಾಸಾದವರು
ಕಠಿಣ ಪರಿಶ್ರಮದಿಂದ ಶ್ರೀಮಂತಿಕೆ, ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಹೇಳಲಾಗುತ್ತದೆ. ಇದರ ಜೊತೆಗೆ ವ್ಯಕ್ತಿಯ ಜೀವನದಲ್ಲಿ ಈ ಕೆಲವು ಬದಲಾವಣೆಗಳು ಕಂಡು ಬಂದರೆ ಆತ ಶ್ರೀಮಂತಿಕೆಯನ್ನು ಗಳಿಸಲು ಸಾಧ್ಯ ಜೊತೆಗೆ ಶ್ರೀಮಂತಿಕೆ ಗಳ
ನೆರೆಯ ದೇಶ ಪಾಕಿಸ್ತಾನದಿಂದ ಭಾರತಕ್ಕೆ ಡ್ರೋನ್ ಒಳನುಸುಳಿದೆ ಎಂದು ಭಾರತ ಹೇಳಿದೆ. ಈ ಬಗ್ಗೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಭಾರತೀಯ ಸೇನೆಯ ವಾರ್ಷಿ
ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೆನಪಿಸಿಕೊಂಡಿದ್ದಾರೆ. ಇಂದು (ಜನವರಿ 13) ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕಾರ
ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಪುರುಷರ ಶರ್ಟ್ಗಳಲ್ಲಿ ಅಡಗಿಸಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿ ಮಂಗಳ
ನಟಿ ರಾಶಿಕಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಿಂದ ಔಟ್ ಆಗಿದ್ದಾರೆ. ಕಾವ್ಯಾ ಶೈವ ಅವರು ಕಳೆದ ವಾರ ಎಲಿಮಿನೇಟ್ ಆಗಬಹುದು ಎಂದು ಹಲವರು ಊಹಿಸಿದ್ದರು. ಗಿಲ್ಲಿ ನಟ ಮತ್ತು ಕಾವ್ಯಾ ಆಪ್ತವಾಗಿ ಇರುವುದೇ ಕ
ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವನೆ ಮಾಡಿದಾಗ ಒಸಡುಗಳಿಂದ ರಕ್ತಸ್ರಾವವಾಗುತ್ತದೆ. ಈ ರೀತಿಯಾದಾಗ ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಆದರೆ ಈ ರೀತಿ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು ಎಂದ
Bharat Forge chairman Baba Kalyani says India has to focus on manufacturing sector: ಭಾರತವು ಸರ್ವಿಸ್ ಸೆಕ್ಟರ್ ಮೇಲಿನ ಅವಲಂಬನೆ ಕಡಿಮೆ ಮಾಡಿ, ಪ್ರಾಡಕ್ಟ್ ತಯಾರಿಕೆಗೆ ಗಮನ ಕೊಡಬೇಕು ಎಂದು ಉದ್ಯಮಿ ಬಾಬಾ ಕಲ್ಯಾಣಿ ಕರೆ ನೀಡಿದ್ದಾರೆ. ಭಾರತದ ಜಿಡಿಪಿಗೆ ಶೇ. 25ರಷ್ಟು ಕೊಡುಗೆ
ನದಿ ಜೋಡಣೆ ಅಥವಾ ನದಿ ತಿರುವು ಯೋಜನೆಗಳ ಪರಿಕಲ್ಪನೆ ಹುಟ್ಟಿದ್ದೇ- ಆರ್ಥಿಕ ತಜ್ಞರು ಮತ್ತು ಸರಕಾರಿ ಅಧಿಕಾರಿಗಳ ಕಲಬರೆಕೆ ವಿಚಾರಧಾರೆಯಿಂದ. ಭೂ ಕುಸಿತ ಮತ್ತು ಅತಿ ವೃಷ್ಟಿಯಂತಹ ನೈಸರ್ಗಿಕ ವೈಪರಿತ್ಯದಿಂದ ನಲುಗಿರುವ ಪಶ್ಚಿಮ
ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ವಾಯು ನೇಮಕಾತಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಫೆಬ್ರವರಿ 1 ಕೊನೆಯ ದಿನಾಂಕ. 12ನೇ ತರಗತಿ ಪಾಸಾದವರು (ಗಣಿತ, ಭೌತಶಾಸ್ತ್ರ, ಇಂಗ್ಲಿಷ್ನಲ್ಲಿ ಶೇ.50 ಅಂಕಗಳು) 21 ವರ್ಷದೊಳಗಿನವರು ಅರ್ಜಿ ಸಲ್ಲಿ
Explainer: ಭಾರತಕ್ಕೆ ಎಲ್ಲ ದಿಕ್ಕುಗಳಿಂದಲೂ ಗಡಿ ಭಾಗಗಳಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇದೆ. ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳದ ಬಳಿಕ ಚೀನಾ ಕೂಡ ಗಡಿಯಲ್ಲಿ ಮತ್ತೆ ತಗಾದೆ ತೆಗೆದಿದೆ. ಜಮ್ಮು ಮತ್ತು ಕಾಶ್ಮೀರದಲ್
ಕರ್ನಾಟಕ ಕಾಂಗ್ರೆಸ್ನಲ್ಲಿ (Congress) ನವೆಂಬರನಿಂದಲೇ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ (Siddaramaiah) ಹೈಕಮಾಂಡ
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಇದೀಗ ಚಾಲ್ತಿಯಲ್ಲಿದೆ. ಇದೀಗ ಬಿಗ್ಬಾಸ್ ಮನೆಗೆ ಪ್ರೇಕ್ಷಕರು ಬಂದಿದ್ದಾರೆ. ಪ್ರೇಕ್ಷಕರ ಮುಂದೆ ಸ್ಪರ್ಧಿಗಳು ತಮ್ಮ ಜರ್ನಿಯ ಬಗ್ಗೆ ಹೇಳಬೇಕಿದೆ. ಧ್ರುವಂತ್, ತಾವು ಇಡೀ ಸ
ಬೆಂಗಳೂರಿನ ಹೊಸಕೋಟೆಯಲ್ಲಿ ರೌಡಿಶೀಟರ್ ವಾಹಿದ್ ಖಾನ್ ಎಂಬಾತ ನಕಲಿ ಗನ್ ಬಳಸಿ ಕ್ಯಾಷಿಯರ್ಗೆ ಬೆದರಿಸಿ ಉಚಿತ ಮದ್ಯ ಪಡೆಯಲು ಯತ್ನಿಸಿದ್ದಾನೆ. ತನ್ನ ಸಹಚರನೊಂದಿಗೆ ತೆರಳಿದ್ದ ಆರೋಪಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್
EPF account keeps earning interest even after changing job: ಇಪಿಎಫ್ ಅಕೌಂಟ್ಗೆ ಮೂರು ವರ್ಷದಿಂದ ಎಂಪ್ಲಾಯರ್ನ ಕಾಂಟ್ರಿಬ್ಯೂಶನ್ ಬರದೇ ಹೋದಲ್ಲಿ ಅದಕ್ಕೆ ಬಡ್ಡಿ ಸಂದಾಯವಾಗುವುದು ನಿಲ್ಲುತ್ತದಾ? ಹಳೆಯ ಪಿಎಫ್ ನಿಯಮಗಳ ಪ್ರಕಾರ ಹೌದು. ಆದರೆ, ಹೊಸ ನಿಯಮ ಪ್ರಕ
Toxic movie teaser: ‘ಟಾಕ್ಸಿಕ್’ ಟೀಸರ್ನಲ್ಲಿರುವ ಆಕ್ಷನ್ ಜೊತೆಗೆ ಕಾರಿನ ಒಳಗೆ ನಡೆಯುತ್ತಿರುವ ದೃಶ್ಯದ ಬಗ್ಗೆಯೂ ಜೋರಾಗಿ ಚರ್ಚೆ ನಡೆದಿದೆ. ಕಾರಿನ ಒಳಗೆ ಯಶ್ ಪಾತ್ರ ಲೈಂಗಿಕ್ ಕ್ರಿಯೆಯಲ್ಲಿ ತೊಡಗಿರುತ್ತದೆ. ಆ ಕ್ರಿಯೆಯ ಉತ್ಪತ್ತಿ
ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕಿದರೂ ಅದನ್ನ 8ನೇ ತರಗತಿ ಬಾಲಕ ಪ್ರಜ್ವಲ್ ರಿತ್ತಿ, ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದಾನೆ. ಆದರೆ, ಈ ನಿಧಿಯನ್ನು ಕಾಯಲು ಸರ್ಪವೊಂದು ಇರುತ್ತೆ ಎಂದು ಗ್ರಾಮ
ಭದ್ರಾವತಿಯ ಎನ್ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲ ಶ್ರೀಪಾದ್ ಹೆಗಡೆಯಿಂದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದೆ. ಸಂತ್ರಸ್ತೆ ದೂರು ನೀಡಿದರೂ ಆರೋಪಿಯನ್ನು ಬಂಧಿಸಿ
ಈ ಮೊದಲು ಧ್ರುವಂತ್ ಅವರಿಗೆ ಇಡೀ ಸೀಸನ್ನ ಕಿಚ್ಚನ ಚಪ್ಪಾಳೆ ನೀಡಲಾಗಿತ್ತು. ಆದರೆ ಈಗ ಅದು ಬದಲಾಗಿದೆ. ‘ಸೀಸನ್ನ ಚಪ್ಪಾಳೆ’ ಬದಲು ‘ವಾರದ ಚಪ್ಪಾಳೆ’ ಎಂದು ಬದಲಾಯಿಸಿ ಹೊಸದಾಗಿ ಪೋಸ್ಟ್ ಮಾಡಲಾಗಿದೆ. ಹಾಗಾಗಿ ಒಂದೇ ವಾರ ಅಶ್ವಿ
ಆಹಾರದ ರುಚಿ ಹೆಚ್ಚಿಸಲು ಉಪ್ಪು ಬೇಕೇ ಬೇಕು. ಆದ್ರೆ ಉಪ್ಪು ರುಚಿ ಹೆಚ್ಚಿಸಲು ಮಾತ್ರಲ್ಲ ಗೃಹಪಯೋಗಿ ವಸ್ತುಗಳ ಸ್ವಚ್ಛತೆಗೂ ಸಹಕಾರಿ. ಹೌದು ಗೃಹೋಪಯೋಗಿ ವಸ್ತುಗಳಿಂದ ಕಲೆಗಳು, ತುಕ್ಕು ಮತ್ತು ಇತರ ಕಲೆಗಳನ್ನು ತೆಗೆದುಹಾಕುವಲ್
ಭಾರತೀಯ ನೌಕಾ ಅಕಾಡೆಮಿ (INA) 260 ಶಾರ್ಟ್ ಸರ್ವಿಸ್ ಕಮಿಷನ್ (SSC) ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ವಿವಿಧ ಶಾಖೆಗಳಲ್ಲಿ ಉದ್ಯೋಗ ಪಡೆಯಬಹುದು. ಪದವಿ, ಇಂಜಿನಿಯರಿಂಗ್, ಸ್ನಾತಕೋತ
ಬಿಗ್ ಬಾಸ್ನಿಂದ ಎಲಿಮಿನೇಟ್ ಆದ ರಾಶಿಕಾ ಶೆಟ್ಟಿ ತಮ್ಮ ಬಟ್ಟೆ ಖರ್ಚಿನ ಬಗ್ಗೆ ಮಾತನಾಡಿದ್ದಾರೆ. ಶೋಗೆ ಹೋಗುವಾಗ ಲಕ್ಷ ಲಕ್ಷ ಹಣಕ್ಕೆ ಶಾಪಿಂಗ್ ಮಾಡಿದ್ದು, ನಂತರ ಕುಟುಂಬದವರು ಬಟ್ಟೆ ಕಳುಹಿಸಿದ್ದಾರೆ. ಫಿನಾಲೆಗಾಗಿ ಕುಟುಂಬವ
ಗದಗದ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕಿದರೂ ಅದನ್ನ 8ನೇ ತರಗತಿ ಬಾಲಕ ಪ್ರಜ್ವಲ್ ರಿತ್ತಿ, ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದಾನೆ. ಆದರೆ, ಈ ನಿಧಿಯನ್ನು ಕಾಯಲು ಸರ್ಪವೊಂದು ಇರುತ್ತೆ ಎಂದು ಗ್ರಾಮದ ಹಿ
ಗಿಗ್ ಕಾರ್ಮಿಕರ ಮುಷ್ಕರ ಮತ್ತು ಸುರಕ್ಷತೆಯ ಕಳವಳಗಳ ಹಿನ್ನೆಲೆಯಲ್ಲಿ ಬ್ಲಿಂಕಿಟ್ ತನ್ನ 10 ನಿಮಿಷಗಳ ಮನೆ ಮನೆಗೆ ಡೆಲಿವರಿ ವ್ಯವಸ್ಥೆಯನ್ನು ಕೈಬಿಟ್ಟಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಮಧ್ಯ ಪ್ರವೇಶಿಸಿ, ಕಂಪನ
ಭಾರಿ ಗಾತ್ರದ ಕಾಡಾನೆಯೊಂದು ಮಹದೇಶ್ವರ ಬೆಟ್ಟದ ರಾಮಾಪುರ ರಸ್ತೆಯಲ್ಲಿ ಸಾಗುತ್ತಿರುವ ದೃಶ್ಯ ವಾಹನ ಸವಾರರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ, ಈ ಜಾಗದಲ್ಲಿ ವಾಹನ ಸವಾರರು ಆನೆಯ ವಿಡಿಯೋ ಮಾಡುತ್ತಾ ನಿಲ್ಲುವುದು ಅ
Toxic movie teaser: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಜನವರಿ 08 ರಂದು ಬಿಡುಗಡೆ ಆಗಿದೆ. ಟೀಸರ್ನಲ್ಲಿ ಲೈಂಗಿಕತೆಗೆ ಸಂಬಂಧಿಸಿದ ಕೆಲ ದೃಶ್ಯಗಳು ಇದ್ದು, ಇವು ಟೀಸರ್ನ ಬಗ್ಗೆ ಚರ್ಚೆ ಹೆಚ್ಚಾಗಲು ಕಾರಣವಾಗಿವೆ. ಈಗಾಗಲೇ ‘ಟಾಕ್ಸ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡುತ್ತದೆ. ಆದರೆ ಇದೀಗ ಮನೆ ಬಾಗಿಲಿನ ಅಲಂಕಾರಕ್ಕೆ ಯುವತಿಯರಿಬ್ಬರೂ ಕಂಡುಕೊಂಡ ಮಾರ್ಗದ ವಿಡಿಯೋ ಸದ್ಯ ವೈರಲ್ ಆಗಿದೆ. ಈ ದೃಶ್ಯ ನೋಡ
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಶೋಭಾ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಮೃತದೇಹ ಕೊಂಡೊಯ್ಯಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದಾರೆ. 50 ಲಕ್ಷ ರೂ. ಪರಿಹ
ಬೀದಿ ನಾಯಿ ಕಡಿತದಿಂದ ಸಾವು ಅಥವಾ ಗಾಯಗಳಾದಲ್ಲಿ ಸರ್ಕಾರವೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಕ್ಕಳು ಮತ್ತು ವೃದ್ಧರ ಮೇಲಿನ ದಾಳಿಗಳಿಗೆ ಯಾರು ಹೊಣೆ ಎಂದು ಪ್ರಶ್ನಿಸಿದ ನ್ಯಾಯಾಲಯ, ನಾಯಿ ಪೋಷಕರು ತ
Ashwini Vaishnaw participates in US-India critical minerals meet: ಅಮೆರಿಕದಲ್ಲಿ ಅತ್ಯಗತ್ಯ ಖನಿಜಗಳ ಪೂರೈಕೆ ಸರಪಳಿ ವಿಚಾರವಾಗಿ ಸಭೆ ನಡೆದಿದೆ. ಭಾರತದ ಸಚಿವ ಅಶ್ವಿನಿ ವೈಷ್ಣವ್ ಇದರಲ್ಲಿ ಭಾಗವಹಿಸಿದ್ದಾರೆ. ಈ ಸಭೆ ಯಾಕಾಗಿ ನಡೆಯಿತು, ಇದರಲ್ಲಿ ಚರ್ಚಿತವಾದ ವಿಷಯವ
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಪತಿ ಕುಮಾರ್ ತನ್ನ ಮೊದಲ ಪತ್ನಿ ರಾಧಾ (40) ರನ್ನು ಹತ್ಯೆ ಮಾಡಿದ್ದಾನೆ. ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ, ಶಬರಿಮಲೆಗೆ ಹೋಗಿ ಬಂದ ದಿನವೇ ಪತ್ನಿಯನ್ನು ಕಂದಿದ್ದಾನೆ.
ಬೆಂಗಳೂರಿನ ಬಹುನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ BMRCL ಸಿವಿಲ್ ಟೆಂಡರ್ ಆಹ್ವಾನಿಸಿದೆ. ಮೂರು ಪ್ಯಾಕೇಜ್ನಲ್ಲಿ BMRCL ಸಿವಿಲ್ ಟೆಂಡರ್ ಕರೆದಿದ್ದು, ಪ್ರತ್ಯೇಕ ಬಜೆಟ್ ನೀಡಲಾಗಿದೆ. ಫೆಬ್ರವರಿ 20ರಿಂದ 25ರೊಳಗೆ ಟೆಂ
ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದ
Nirmala Sitharaman's previous 8 budgets and highlights: ನಿರ್ಮಲಾ ಸೀತಾರಾಮನ್ ಅವರು ಒಂದು ಮಧ್ಯಂತರ ಬಜೆಟ್ ಸೇರಿ ಈವರೆಗೆ 8 ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯದ್ದು (2026-27) 9ನೇ ಬಜೆಟ್. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ಮೊತ್ತಮೊದಲ ಭಾರತೀಯ ವ್
ಬಿಗ್ ಬಾಸ್ ಕನ್ನಡದಲ್ಲಿ ಹಾಸ್ಯ ನಟ ಗಿಲ್ಲಿ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಅವರು ವಿಜೇತರಾಗುತ್ತಾರೆಯೇ ಅಥವಾ ಅರುಣ್ ಸಾಗರ್ ಅವರಂತೆ ರನ್ನರ್ ಅಪ್ ಆಗುತ್ತಾರೆಯೇ ಎಂಬ ಚರ್ಚೆ ನಡೆಯುತ್ತಿದೆ. ಹಲವು ಶೋಗಳಲ್ಲಿ ರನ್ನರ್ ಅಪ್ ಆ
ಅಪಹರಣಕಾರರ ಕೈಗೆ ಸಿಗುವ ಮುನ್ನವೇ ತಾಯಿಯೊಬ್ಬಳು ತನ್ನ ಮಗಳನ್ನು ಕಾಪಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಮಾರು 5-6 ವರ್ಷ ವಯಸ್ಸಿನ ಬಾಲಕಿ ಮನೆಯ ಹೊರಗೆ ಆಟವಾಡುತ್ತಿರುವಾಗ ಬಿಳಿ ವ್ಯಾನ್ ನಿಧಾನವಾಗ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳ ನಿಧಿ ಪತ್ತೆಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬಸಪ್ಪ ಬಡಿಗೇರ ಎಂಬವರಿಗೆ ಮುತ್ತು, ಹವಳ, ನೀಲಮಣಿ, ಸ್ಫಟಿಕ, ಬಿಳಿ ಹವಳ, ಕರಿಪುಕ್ಕಾ ಸೇರಿದಂತೆ ಹಲವು ಅಪರೂಪ
The Raja Saab collection: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಮೊದಲ ದಿನ ಸುಮಾರು 112 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿತ್ತು. ಆದರೆ ಮೊದಲ ದಿನ ಸಿನಿಮಾ ನೋಡಿದವರು ನೆಗೆಟಿವ್ ಅಭಿಪ್ರಾಯಗಳನ್ನು ಹಂಚಿಕೊಂಡರು. ಬಹಳ ಕ್ರಿಂಜ್ ಆದ ಕತೆ, ದೃ
ಶಬರಿಮಲೆ ಯಾತ್ರೆಯಿಂದ ಹಿಂದಿರುಗಿದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲೂಕಿನಲ್ಲಿ ನಡೆದಿದೆ. ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ತನ್ನ ಮೊದಲ ಹೆಂಡತಿಯನ್ನು ವ್ಯಕ್ತಿ ಹತ್ಯೆ ಮಾಡಿದ್ದಾನೆ.
ಬಾಂಗ್ಲಾದೇಶದ ಅಕ್ರಮ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಕಳೆದ ಒಂದು ವಾರದಲ್ಲಿ 34 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ, ವೀಸಾ ಅವಧಿ
ದೊಡ್ಡ ದೊಡ್ಡ ನಗರಗಳಲ್ಲಿ ಸಂಚಾರದಟ್ಟಣೆ, ಟ್ರಾಫಿಕ್ ಸಮಸ್ಯೆ, ಜನನಿಬಿಡ ಪ್ರದೇಶಗಳು ಕಾಣಸಿಗುವುದು ಸರ್ವೇ ಸಾಮಾನ್ಯವಾಗಿರುತ್ತದೆ. ಹೀಗಾಗಿ ಪಾದಚಾರಿಗಳಿಗೆ ರಸ್ತೆ ದಾಟುವುದೇ ಬಹುದೊಡ್ಡ ಸವಾಲು. ಇದೀಗ ವಿದೇಶಿ ಮಹಿಳೆಯೊಬ್ಬಳ
Mana Shankara Vara Prasad Garu: ಸತತ ಸೋಲು ಕಂಡಿದ್ದ ಮೆಗಾಸ್ಟಾರ್ ಚಿರಂಜೀವಿಗೆ ಈ ಸಂಕ್ರಾಂತಿ ಹಬ್ಬಕ್ಕೆ ಗೆಲುವು ಧಕ್ಕಿದಂತಿದೆ. ಚಿರಂಜೀವಿ ನಟಿಸಿದ್ದ ಹಾಸ್ಯ ಪ್ರಧಾನ ಆಕ್ಷನ್ ಸಿನಿಮಾ ‘ಮನ ಶಂಕರ ವರ ಪ್ರಸಾದ್ ಗಾರು’ ಮೊದಲ ದಿನ ನಿರೀಕ್ಷೆಗೂ ಮ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದ ಟೀಸರ್ ಬಿಡುಗಡೆಯಾಗಿ ಐದೇ ದಿನಕ್ಕೆ 8.5 ಕೋಟಿ ವೀಕ್ಷಣೆ ಪಡೆದು ದಾಖಲೆ ನಿರ್ಮಿಸಿದೆ. ಬೋಲ್ಡ್ ದೃಶ್ಯಗಳ ಕಾರಣದಿಂದ ಚರ್ಚೆಗೆ ಗ್ರಾಸವಾಗಿದ್ದರೂ, ಯಶ್ ಜನಪ್ರಿಯತೆ ಮತ್ತು ಟೀಸರ್ನ ಆಕರ್ಷಣೆ ಭಾರ
ಯುವಕನೊಬ್ಬ ಮಣಿಕಟ್ಟು ಸೀಳಿಕೊಂಡು ಅಪಾರ್ಟ್ಮೆಂಟ್(Apartment)ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. 11 ನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಿಂದ ಹಾರಿ 28 ವರ್ಷದ ಯಜ್
ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸಲು ಆರಂಭಿಸಿದ್ದಾರೆ. ಸಿಗ್ನಲ್ ಜಂಪ್, ಏಕಮಾರ್ಗ ರಸ್ತೆಯಲ್ಲಿ ಸಂಚಾರ ಮಾಡುವವರ ವಾಹನ ಜಪ್ತಿ ಆಗಲಿದ್ದು ನ್ಯಾಯಾಲಯದಲ್ಲಿ ದಂಡ ಪಾವತಿ
ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧೀಜಿ ಹೆಸರು ಕೈ ಬಿಟ್ಟಿರುವುದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದೆ. ಆದರೆ ಇದರ ಬೆನ್ನಲ್ಲೇ ತುಮಕೂರಿನ ಮಾಹತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಅದೇ ಕಾಂಗ್ರೆಸ್ ನಾಯಕ ಗೃಹ
ಬಾಂಗ್ಲಾದೇಶದಲ್ಲಿ ಅವಾಮಿ ಲೀಗ್ನ ಹಿಂದೂ ನಾಯಕ ಪ್ರೊಲೋಯ್ ಚಾಕಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಕುಟುಂಬ ವೈದ್ಯಕೀಯ ನಿರ್ಲಕ್ಷ್ಯ ಆರೋಪಿಸಿದ್ದು, ಆರೋಗ್ಯ ಸಮಸ್ಯೆಗಳೇ ಕಾರಣವೆಂದು ಜೈಲು ಅಧಿಕಾರಿಗಳು ಸಮರ್ಥಿ
ಈ ವರ್ಷ ಮಕರ ಸಂಕ್ರಾಂತಿ ಜನವರಿ 14 ರಂದು ಬಂದಿದೆ. ಈ ಹಬ್ಬವನ್ನು ಭಾರತದಾದ್ಯಂತ ವಿವಿಧ ಹೆಸರುಗಳಲ್ಲಿ ಮತ್ತು ಸಂಪ್ರದಾಯಗಳೊಂದಿಗೆ ಆಚರಿಸುತ್ತಾರೆ. ಅದರಂತೆ ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯವೂ ಇದೆ. ಆದರೆ ಗಾಳಿಪಟಗಳನ್ನು ಹ
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣಗಳು ಈ ಹಿಂದೆ ಬೆಂಗಳೂರು ಹಾಗೂ ಕರ್ನಾಟಕದ ಇತರ ಕೆಲವು ಕಡೆಗಳಲ್ಲಿ ವರದಿಯಾಗಿದ್ದವು. ಆದರೆ, ಈಗ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ ಘಟನೆ ವರದಿಯಾಗಿದೆ. ಈ ರೀತಿ ಘೋಷಣೆ ಕೂಗಿ
ಕಿಚ್ಚ ಸುದೀಪ್ ಅವರು ಯಾವುದೇ ಬಿಗ್ ಬಾಸ್ ಸ್ಪರ್ಧಿಯನ್ನು ಬೆಂಬಲಿಸೋದಿಲ್ಲ. ಈಗ ಸುದೀಪ್ ಎದುರೇ ಅವರು ಕಿಚ್ಚ ಕಿಚ್ಚ ಎಂದು ಕೂಗಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಗಿಲ್ಲಿ ನಟ ಅವರ ಅಭಿಮಾನ ಏನು ಎಂಬುದು ಗೊತ್ತಾ
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ತಮ್ಮ ಆಸೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಗಿಲ್ಲಿ ನಟ ಬಿಗ್ ಬಾಸ್ ಎದುರು ವಿಚಿತ್ರ ಬೇಡಿಕೆಗಳನ್ನಿಟ್ಟಿದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ. ದೊಡ್ಡಮನೆಯ ಟಿವಿಯಲ್ಲಿ ಸಿನಿಮಾ ವೀಕ್ಷ
ಜಪಾನ್ ಮೂಲದ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರರ್ಗಳವಾಗಿ ಹಿಂದಿಯಲ್ಲಿ ಮಾತನಾಡುತ್ತಿದ್ದು, ನಡುವೆ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿ ಸಾಮಾಜಿಕ ಮಾಧ್ಯಮದಲ್ಲಿ ಕನ್ನಡಿಗರ ಮನ ಗೆದ್ದಿದ
ಶುಕ್ರವಾರ ಮಹಾಲಕ್ಷ್ಮಿಗೆ ಮೀಸಲಾದ ದಿನ. ಈ ದಿನ ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ಧಾರ್ಮಿಕವಾಗಿ ಅಶುಭವೆಂದು ನಂಬಲಾಗಿದೆ. ಹುಳಿ ತ್ಯಜಿಸಿ ಪೂಜೆ ಸಲ್ಲಿಸುವುದರಿಂದ ಲಕ್ಷ್ಮಿಯ ಕೃಪೆಗೆ ಪಾತ್ರರಾಗಿ ಸಂಪತ್ತು, ಆರೋಗ್ಯ ಹಾ
ಬಿಗ್ ಬಾಸ್ ಕನ್ನಡದಲ್ಲಿ ಧ್ರುವಂತ್ಗೆ ಕಿಚ್ಚ ಸುದೀಪ್ ಅವರ 'ಕಿಚ್ಚನ ಚಪ್ಪಾಳೆ' ಗಿಲ್ಲಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಗಿಲ್ಲಿ ಹೆಚ್ಚು ಮನರಂಜನೆ ನೀಡಿದ್ದಾರೆ ಎಂದು ವಾದಿಸಿದ್ದಾರೆ. ಸುದೀಪ್ ಅಭಿಮಾನಿಗಳು, ಟ್ರೋಲ್
ಮುಂಬೈನಲ್ಲಿ ಸಿಗರೇಟ್ ನಿರಾಕರಿಸಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ನಾಗೇಂದ್ರ ಯ
ಭಾರತಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಮಹಿಳೆ ಅಕ್ಷರಶಃ ಭಯಭೀತರಾಗಿದ್ದರು. ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ್ದರು. ಆಗ ರಾತ್ರಿ ಹತ್ತು ಗಂಟೆಯಾಗಿತ್ತು, ಎಲ್ಲಿಗೆ ಹೋಗುವುದು, ಏನು ಮಾಡುವುದು ಎಂದು ಅರಿಯದ
ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಹರಳೆಣ್ಣೆ ಅಭ್ಯಂಜನ ಸ್ನಾನ ಮಾಡಿಸುವುದು ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಇದು ದೇಹದ ಉಷ್ಣಾಂಶವನ್ನು ಸಮತೋಲನಗೊಳಿಸಿ, ಮಲಬದ್ಧತೆಯನ್ನು ನಿವಾರಿಸುತ್ತದೆ. ಜ್ಯೋತಿಷ್ಯ ರೀತ್ಯಾ ಕರ್ಮಫಲ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾಮಾನ್ಯವಾಗಿಬಿಟ್ಟಿದೆ. ವಯಸ್ಸು 20 ದಾಟಿರಲ್ಲ, ಆಗಲೇ ಕೆಲವರ ಹೃದಯಕ್ಕೆ ಸ್ಟೆಂಟ್ ಅಳವಡಿಸಿರಲಾಗುತ್ತದೆ. ಕಳೆದ 10 ವರ್ಷಗಳ ಪೈಕಿ ಕಳೆದ ಎರಡು ವರ್ಷಗಳಲ್ಲಿ ಹೃದಯಾಘಾತದ ಪ್ರಕರಣಗಳು ಸರಾಸರಿ ಶೇ
ನಟಿ ರಾಶಿಕಾ ಶೆಟ್ಟಿ ಅವರು ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದರು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಬಳಗ ಹಿರಿದಾಗಿದೆ. ಈಗ ಗಿಲ್ಲಿ ನಟ ಅವರು ಸರ್ಪ್ರೈಸ್ ಪಾರ್ಟಿ ನೀಡಿದ್ದಾರೆ. ಕುಟುಂಬದವರೇ ಇದನ್ನು ಆಯೋಜನೆ ಮ
ಬಿಹಾರದಲ್ಲಿ ಆರ್ಕೆಸ್ಟ್ರಾ ನರ್ತಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಪಹರಣಕ್ಕೊಳಗಾದ 24 ವರ್ಷದ ಮಹಿಳೆ, ಕುಡಿದ ಮತ್ತಿನಲ್ಲಿದ್ದ ಆರೋಪಿಯ ಫೋನ್ ಬಳಸಿ 112 ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ರಾಜೇಂದ್ರ ಸಿಸೋಡಿಯಾ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಥುರಾದಲ್ಲಿ ನಡೆದಿದೆ. ಆತನಿಗೆ 50 ವರ್ಷ ವಯಸ್ಸು. ಆತ ಬಾಲಕಿ ಮೇಲೆ ಅತ್ಯಾಚಾರವೆಸಗಿ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಸ್ಪರ್ಧಿಗಳು ಭಾಗಿ ಆಗಿದ್ದಾರೆ. ಈ ವಾರ ಫಿನಾಲೆ ಕೂಡ ನಡೆಯಲಿದೆ. ಇದಕ್ಕೂ ಮೊದಲು ಸ್ಪರ್ಧಿಗಳಿಗೆ ಫಿನಾಲೆ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಕಾರ್ಯಕ್ರಮವನ್ನು ಅವರು
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ದೊರೆತ ಚಿನ್ನದ ನಿಧಿಯ ಕುರಿತು ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ ಅಧಿಕೃತ ಮಾಹಿತಿ ನೀಡಿದ್ದಾರೆ. ಮನೆ ಪಾಯದ ಕೆಲಸದ ವೇಳೆ ಪತ್ತೆಯಾದ 466 ಗ್ರಾಂ ಚಿನ್ನದ ಆಭರಣಗಳು ಮತ್ತು ತಾಮ್ರದ ವಸ್ತುಗಳ ವಿವರಗಳ
ನಟ ದಳಪತಿ ವಿಜಯ್ ಕರೂರು ಕಾಲ್ತುಳಿತ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಪಕ್ಷದ ಸಮಾವೇಶದಲ್ಲಿ 41 ಮಂದಿ ಮೃತಪಟ್ಟಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ಸಿಬಿಐ ತನಿಖೆ ನಡೆಸುತ್ತಿದೆ. ಇದೇ ವೇಳೆ, ವಿಜಯ್
ಕಳೆದ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ 'ಮನ ಶಂಕರ ವರ ಪ್ರಸಾದ್ ಗಾರು' ಸಿನಿಮಾ ರಿಲೀಸ್ ಆಗಿ ಬ್ಲಾಕ್ಬಸ್ಟರ್ ಆಗಿದೆ. ಚಿರಂಜೀವಿ ಹಲವು ವರ್ಷಗಳ ಬಳಿಕ ಗೆಲುವು ಕಂಡಿದ್ದು, ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ. ಆದರೆ, ಹೈದರಾಬಾದ್
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಆಟೋ ಚಾಲಕ ಸಮೀರ್ ಕುಮಾರ್ ದಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಕಳೆದ 23 ದಿನಗಳಲ್ಲಿ ನಡೆದ 7ನೇ ಹಿಂದೂ ಹತ್ಯೆ ಇದಾಗಿದೆ. ಆಟೋ ಕಳವು ಮಾಡಿ, ಹರಿತವಾದ ಆಯುಧಗಳಿಂದ ಚಾಲಕನನ್ನು ಇರಿದು ಕೊಲ್ಲಲಾಗ
ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಸಹೋದರ ಅಜಿತಾಭ್ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಅವರ ತಂದೆ ನಿಧನದ ನಂತರ ಮತ್ತು ಅಮಿತಾಭ್ ರಾಜಕೀಯ ಪ್ರವೇಶಿಸಿದಾಗ ಇಬ್ಬರ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಯಿತು. ಅಜಿತಾಭ್ ಕುಟುಂಬ ವಿದೇಶದಲ್ಲ

20 C