ಈಗಿನ ಕಾಲದ ಮಕ್ಕಳೇ ಹಾಗೆ ಹೆತ್ತವರ ಮಾತು ಕೇಳಲ್ಲ. ಕೆಲವರು ಸ್ನೇಹಿತರ ಜತೆಗೆ ಹರಡುತ್ತಾ ಕುಳಿತು ತಡರಾತ್ರಿ ಮನೆಗೆ ಬರುತ್ತಾರೆ. ಹೀಗಾದಾಗ ಸಹಜವಾಗಿ ಹೆತ್ತವರು ತಾಳ್ಮೆ ಕಳೆದುಕೊಳ್ಳುತ್ತಾರೆ. ಆದರೆ ಯುವಕನೊಬ್ಬ ತಡವಾಗಿ ಮನೆಗ
ಬಿಹಾರದಲ್ಲಿ ಗುರುವಾರ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆದಿದೆ. ಜನರು ಪ್ರಧಾನಿ ನರೇಂದ್ರ ಮೋದಿ, ಬಿಹಾರದ ಸಿಎಂ ನಿತೀಶ್ ಕುಮಾರ್ ಅವರನ್ನು ನಂಬುತ್ತಾರೆ ಎಂಬುದನ್ನು ಇದು ತೋರಿಸುತ್ತದೆ ಎಂದು ಔರಂಗಾಬಾದ್ನಲ್ಲಿ ಪ್ರಧಾನಿ ನ
Chittapur RSS Route March Row: ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ಬಗ್ಗೆ ವಿಚಾರಣೆಯನ್ನ ನವೆಂಬರ್ 13ಕ್ಕೆ ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠ ಮುಂದೂಡಿದೆ. ನ. 13 ಅಥವಾ 16ರಂದು ಕಾರ್ಯಕ್ರಮಕ್ಕೆ ಕಲ್ಯಾಣ ಮಂಟಪ ಲಭ್ಯವಿದೆ . ಹೀಗಾಗಿ ಅದ
100 Years Of Indian Hockey: 1925 ರಲ್ಲಿ ಪ್ರಾರಂಭವಾದ ಭಾರತ ಹಾಕಿ ತಂಡ ಭರ್ತಿ 100 ವರ್ಷಗಳನ್ನು ಪೂರೈಸಿದೆ. ಈ 100 ವರ್ಷಗಳ ಪಯಣವು ಹಲವು ಏರಿಳಿತಗಳನ್ನು ಕಂಡಿದೆ. ಭಾರತ ಹಾಕಿ ಫೆಡರೇಶನ್ ಸ್ಥಾಪನೆ, ಧ್ಯಾನ್ ಚಂದ್ ಪ್ರದರ್ಶನ, ಒಲಿಂಪಿಕ್ಸ್ನಲ್ಲಿ 8 ಚಿನ
Bulls Eye barcode, Universal product code, QR code history: ಕ್ಯುಆರ್ ಕೋಡ್ ಅಥವಾ ಕ್ವಿಕ್ ರೆಸ್ಪಾನ್ಸ್ ಕೋಡ್ ಈಗ ಬಹಳ ವ್ಯಾಪಕವಾಗಿ ಬಳಕೆಯಲ್ಲಿವೆ. ಕ್ಯಾಮರಾದಲ್ಲಿ ಸ್ಕ್ಯಾನ್ ಮಾಡಿದರೆ ಕೋಡ್ ಹಿಂದಿನ ಮಾಹಿತಿ ಬಹಿರಂಗಗೊಳ್ಳುತ್ತದೆ. ಈ ಕ್ಯೂಆರ್ ಕೋಡ್ ಅಸ್ತಿತ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಕ್ತಾಯಗೊಂಡಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಜೊತೆ ಕಾರ್ಖಾನೆ ಮಾಲೀಕರ ಮೊದಲ ಹಂತದ ಸಭೆ ನಡೆದಿದೆ. ರೈತರ ಜೊತೆಗಿ
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಒಂದೊಂದು ಹಣ್ಣಿನಲ್ಲಿಯೂ ವಿಭಿನ್ನವಾದ ಶಕ್ತಿ ಇರುತ್ತದೆ. ಅದರಂತೆಯೇ ದಾಳಿಂಬೆ ಹಣ್ಣು ಕೂಡ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಅದರಲ್ಲಿಯೂ ರಕ್ತಹೀನತೆ ಮತ್ತು ಅಧಿಕ ರಕ್ತದೊತ್ತ
ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತದೊಂದಿಗಿನ ಸಂಬಂಧವನ್ನು ಹದಗೆಡಿಸುವ ಹಿಂಸಾತ್ಮಕ ನೀತಿಗಳನ್ನು ಉತ್ತೇಜಿಸುತ್ತಿದೆ ಎಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪಿ
Anushka Shetty: ಇಂದು (ನವೆಂಬರ್ 7) ಅನುಷ್ಕಾ ಶೆಟ್ಟಿ ಅವರಿಗೆ ಜನ್ಮದಿನ. ಅನುಷ್ಕಾ ಶೆಟ್ಟಿ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ತೆಲುಗು ರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಉಳಿದ ಭಾಷೆಯವರಿಗೆ ಅ
ಖ್ಯಾತ ನಟ, ನಿರ್ದೇಶಕ ಶಂಕರ್ ನಾಗ್ ಅವರ ಜನ್ಮದಿನದ ಪ್ರಯುಕ್ತ ನವೆಂಬರ್ 9ರಂದು 12ನೇ ವರ್ಷದ ‘ಚಾಲಕರ ದಿನಾಚರಣೆ’ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ ‘ಆಟೋ ರಾಯಭಾರಿ’ ಆಗಿ ಜನಪ್ರಿಯ ನಟಿ ರಚಿತಾ ರಾಮ್ ಅವರು ಆಯ್ಕೆ ಆಗಿದ್ದಾರೆ.
ಕಬ್ಬು ಬೆಳೆಗಾರರ ಹೋರಾಟ ಇಂದಿಗೆ 9ನೇ ದಿನಕ್ಕೆ ಕಾಲಿಟ್ಟಿದೆ. ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ನಿಮ್ಮ ದುರಾಡಳಿತದ ಪರಮಾವಧಿಯಿಂ
Bigg Boss Kannada: ಕೆಲ ಸ್ಪರ್ಧಿಗಳಿಗೆ ಗಿಲ್ಲಿ ನಟ ಮತ್ತು ಕಾವ್ಯಾ ಅವರ ಗೆಳೆತನದ ಬಗ್ಗೆ ಅಸೂಯೆ ಮೂಡಿದಂತಿದೆ. ಇದೀಗ ಮನೆಯಲ್ಲಿ ಉತ್ತಮ, ಕಳಪೆ ಆಯ್ಕೆ ಪ್ರಕ್ರಿಯೆ ನಡೆಯುವಾಗ ಧ್ರುವಂತ್ ಗಿಲ್ಲಿಗೆ ಕಳಪೆ ಕೊಟ್ಟು ಅದಕ್ಕೆ ಕಾವ್ಯಾರನ್ನು ಕ
ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದರಿಂದ ರೈತರ ಸಹನೆ
ಹೊಟ್ಟೆ ತುಂಬಿಸಿಕೊಳ್ಳಲು ದಿನವಿಡೀ ಮೈಮುರಿದು ದುಡಿಯಬೇಕು. ಮುರೊತ್ತಿನ ಊಟಕ್ಕೆ ಒಬ್ಬರದ್ದು ಒಂದೊಂದು ರೀತಿಯ ದುಡಿತ. ಈ ವಿಡಿಯೋ ನೋಡಿದರೆ ಬದುಕಿನ ಇನ್ನೊಂದು ಮುಖ ತಿಳಿಯುತ್ತದೆ. ಇದು ಸೈಕಲ್ ಸರ್ಕಸ್ ನಂಬಿಕೊಂಡಿರುವ ಕುಟು
Abbas Afridi's 6 Sixes: ಹಾಂಗ್ ಕಾಂಗ್ ಸಿಕ್ಸಸ್ ಲೀಗ್ನಲ್ಲಿ ಪಾಕಿಸ್ತಾನ ತಂಡ ಕುವೈತ್ ವಿರುದ್ಧ ಭರ್ಜರಿ ಜಯ ಗಳಿಸಿದೆ. ನಾಯಕ ಅಬ್ಬಾಸ್ ಅಫ್ರಿದಿ ಕೇವಲ 12 ಎಸೆತಗಳಲ್ಲಿ ಅಜೇಯ 55 ರನ್ ಸಿಡಿಸಿ ಮಿಂಚಿದರು. ಅವರ ಇನ್ನಿಂಗ್ಸ್ನಲ್ಲಿ ಎಂಟು ಸಿಕ್ಸ
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಬ್ಬಿನ ಬೆಲೆ ನಿಗದಿ ಬಗ್ಗೆ ತೀವ್ರ ಹಗ್ಗಜಗ್ಗಾಟ ನಡೆದಿದೆ. ರೈತರು ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿಗಳ ಬೇಡಿಕೆ ಮುಂದಿಟ್ಟರೆ, ಸಕ್ಕರೆ ಕಾರ್ಖಾನೆ ಮಾಲೀಕರು ನಷ್ಟದ ಭೀತಿಯಿಂ
Love You Muddu Review: ರಿಯಲ್ ಘಟನೆ ಆಧಾರಿತ ಕಥೆ ಹೊಂದಿರುವ ‘ಲವ್ ಯೂ ಮುದ್ದು’ ಸಿನಿಮಾಗೆ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಸಿದ್ದು ಮೂಲಿಮನಿ, ರೇಷ್ಮಾ, ರಾಜೇಶ್ ನಟರಂಗ, ಗಿರೀಶ್ ಶಿವಣ್ಣ, ತಬಲಾ ನಾಣಿ ಮುಂತಾದವರು ಈ ಚಿತ್ರದಲ್ಲಿ ನಟಿಸ
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ಗೆ ಬೆದರಿಕೆ ಹಾಕಿದ್ದಾರೆ. ರಿಗಾದಲ್ಲಿ ನಡೆದ ರ್ಯಾಲಿಯಲ್ಲಿ ಸಭ್ಯತೆಯನ್ನು ಮರೆತು ವರ್ತಿಸಿದ್ದಾರೆ. ‘‘ನೀವು
ಟ್ರೇಲರ್ನಲ್ಲಿ ಹಲವು ಟ್ವಿಸ್ಟ್ಗಳನ್ನು ನೀಡಲಾಗಿದೆ. ಶ್ರೀಕಾಂತ್ ತಿವಾರಿ ಈಗ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೂಡ ಹೌದು. ಈ ರೀತಿಯ ಪರಿಸ್ಥಿತಿ ಬರಲು ಕಾರಣ ಏನು ಎಂಬುದಕ್ಕೆ ವೆಬ್ ಸೀರಿಸ್ನಲ್ಲೇ ಉತ್ತರ ಕಂಡುಕೊಳ್ಳಬೇಕಿದೆ.
Hong Kong Sixes: ಹಾಂಗ್ ಕಾಂಗ್ ಸಿಕ್ಸಸ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ಹಣಾಹಣಿಯಲ್ಲಿ ಭಾರತ ಡಕ್ವರ್ತ್-ಲೂಯಿಸ್ ವಿಧಾನದ ಮೂಲಕ 2 ರನ್ಗಳ ಅಂತರದಿಂದ ಜಯ ಸಾಧಿಸಿದೆ. ರಾಬಿನ್ ಉತ್ತಪ್ಪ ಅವರ ಸ್ಫೋಟಕ ಬ್ಯಾಟಿಂ
ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೋರಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎ
ಕಬ್ಬು ಬೆಳೆಗೆ ಬೆಲೆ ನಿಗದಿ ವಿಚಾರವಾಗಿ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಯುತ್ತಿದೆ. ಮತ್ತೊಂದೆಡೆ, ಪಟ್ಟು ಸಡಿಲಿಸದ ರೈತರು ಹೋರಾಟ ತೀವ್ರಗೊಳಿಸಿದ್ದಾರೆ. ಇದೀಗ ಕಬ
ದಳಪತಿ ವಿಜಯ್ ಅವರ ಕರೂರು ರ್ಯಾಲಿ ದುರಂತದಲ್ಲಿ 41 ಜನರು ಸಾವಿಗೀಡಾಗಿ, 100ಕ್ಕೂ ಹೆಚ್ಚು ಜನರು ಗಾಯಗೊಂಡರು. ಇದು ವಿಜಯ್ ರಾಜಕೀಯ ಭವಿಷ್ಯಕ್ಕೆ ಹಿನ್ನಡೆ ತಂದಿದೆ. ಆದರೂ, ಅವರ ಕೊನೆಯ ಸಿನಿಮಾ 'ಜನ ನಾಯಗನ್' ಜನವರಿ 9ರಂದು ತೆರೆಗೆ ಬರಲ
Karnataka to create 25,000 startups in next 5 years: 18,000 ಸ್ಟಾರ್ಟಪ್ಗಳಿರುವ ಕರ್ನಾಟಕದಲ್ಲಿ ಮುಂದಿನ 5 ವರ್ಷದಲ್ಲಿ ಮತ್ತಷ್ಟು 25,000 ಸ್ಟಾರ್ಟಪ್ಗಳು ಆರಂಭಗೊಳ್ಳುವ ನಿರೀಕ್ಷೆ ಇದೆ. ರಾಜ್ಯ ಸರ್ಕಾರ 2025-2030 ಸ್ಟಾರ್ಟಪ್ ನೀತಿಯನ್ನು ರೂಪಿಸಿದ್ದು, ಇದಕ್ಕೆ ನ. 6ರ
ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಪ್ರೀತಿ-ಪ್ರೇಮದ ಬಲೆಗೆ ಬಿದ್ದು ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ನಾಪತ್ತೆಯಾಗಿದ್ದ ಬಾಲಕಿಯ ಪತ್ತ
Rajamouli-Mahesh Babu: ರಾಜಮೌಳಿ ತಮ್ಮ ಹೊಸ ಸಿನಿಮಾದ ಎರಡನೇ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಮೊದಲ ಪೋಸ್ಟರ್ನಲ್ಲಿ ಶಿವ ಮತ್ತು ನಂದಿಯ ಡಾಲರ್ ಹೊರತಾಗಿ ಏನೂ ಇರಲಿಲ್ಲ. ಆದರೆ ಈ ಬಾರಿ ತಮ್ಮ ಸಿನಿಮಾದ ಪವರ್ಫುಲ್ ವಿಲನ್ನ ಪವರ್ಫುಲ್
ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ನರಹಂತಕ ಹುಲಿಯ ಸೆರೆಗಾಗಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ನಾಗರಹೊಳೆ ಮತ್ತು ಬಂಡೀಪುರದಲ್ಲಿ ತಕ್ಷಣದ
Delhi's air quality index during Deepavali season: ದೀಪಾವಳಿ ಹಬ್ಬದಂದು ಹೊಡೆಯುವ ಪಟಾಕಿಗಳಿಂದ ವಾಯು ಮಾಲಿನ್ಯ ಉಂಟಾಗುತ್ತದೆ ಎಂಬುದು ನಿಜವಾ? ದೆಹಲಿಯಲ್ಲಿ ದೀಪಾವಳಿ ಹಬ್ಬ ಹಾಗೂ ಆಸುಪಾಸಿನ ದಿನಗಳಂದು ವಾಯು ಗುಣಮಟ್ಟ ಹೇಗಿತ್ತು ಎಂಬುದರ ವಾಸ್ತವಿಕ ದತ್
ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ನಿಮ್ಮ ಮಗ ಕಾರಣ ಎಂದು ಭಾರತದಲ್ಲಿ ಯಾರೂ ನಂಬುವುದಿಲ್ಲ ಎಂದು ಪೈಲಟ್ ತಂದೆಗೆ ಸುಪ್ರೀಂಕೋರ್ಟ್ ಸಾಂತ್ವನ ಹೇಳಿದೆ. ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್ನ ತಂದೆ ಸಲ್ಲಿಸಿದ ಅರ್ಜ
ಇತ್ತೀಚೆಗಿನ ದಿನಗಳಲ್ಲಿ ಎಐ ಬಳಕೆ ಹೆಚ್ಚಾಗಿದೆ. ಪ್ರತಿಯೊಂದು ಸಮಸ್ಯೆಗೂ ಚಾಟ್ ಜಿಪಿಟಿ ಮೂಲಕ ಸಲಹೆ ಕೇಳುವವರೇ ಹೆಚ್ಚಾಗಿದ್ದಾರೆ. ಹೀಗಾಗಿರುವಾಗ ಎಐ ನಿಮ್ಮ ಬಳಿ ಸಲಹೆ ಕೇಳುತ್ತಿದೆ ಅಂದ್ರೆ ನೀವು ನಂಬುವಿರಾ. ಹೌದು, ಇಷ್ಟು ದಿ
ಬಿಡದಿ ಬಳಿ ಗ್ರೇಟರ್ ಬೆಂಗಳೂರು ಟೌನ್ಶಿಪ್ ಯೋಜನೆಗೆ ಭಅರಿ ವಿರೋಧ ಕೇಳಿಬರುತ್ತಿರುವ ನಡುವೆ, ಇದೇ ವಿಚಾರವಾಗಿ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕಾರು ಅಡ್ಡಗಟ್ಟಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್
Kamal Haasan movie: ಕನ್ನಡದ ಬಗ್ಗೆ ಲಘು ಹೇಳಿಕೆ ನೀಡಿದ್ದ ಕಮಲ್ ಹಾಸನ್ ಅವರಿಗೆ ಈ ಹಿಂದೆಯೇ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯ ರುಚಿ ತೋರಿಸಿದ್ದಾಗಿದೆ. ಆದರೆ ಇಂದು ಮತ್ತೆ ಕನ್ನಡಪರ ಸಂಘಟನೆ ಸದಸ್ಯರು ಕಮಲ್ ಹಾಸನ್ ವಿರುದ್ಧ ಪ್ರತಿಭಟಿ
‘‘ವಂದೇ ಮಾತರಂ(Vande Mataram) ಎಂಬುದು ಭಾರತ ಮಾತೆಯ ಆರಾಧನೆ’’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ನೇ ವಾರ್ಷಿಕೋತ್ಸವದ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವರ
ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ 800 ವರ್ಷಗಳ ಪುರಾತನ ಕಥಾಹಂದರ ಹೊಂದಿದೆ. ನವೆಂಬರ್ 11ರಂದು ಮಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೈಲರ್ ಅಥವಾ ಆಡಿಯೋ ಬಿಡುಗಡೆಗೆ ಸಜ್ಜಾಗಿದೆ. ಗೃಹ ಸಚಿವ ಜಿ. ಪರಮೇಶ
ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನಲೆ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಗೆಳು ಗರಿಗೆದರಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ಆತಿಥ್ಯ ನೀಡಲು ಮುಂದಾಗ
Katrina Kaif-Vicky Kaushal:ಬಾಲಿವುಡ್ ಸ್ಟಾರ್ ದಂಪತಿಗಳಾದ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಪೋಷಕರಾಗಿದ್ದಾರೆ. ಕತ್ರಿನಾ ಕೈಫ್ ನವೆಂಬರ್ 07ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಇವರಿಗೆ ಮೊದಲ ಮಗು. ಕತ್ರಿನಾ ಕೈಫ್ ಮತ್ತು ವಿ
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಕ್ವಿಂಟಾಲ್ಗೆ 3,500 ರೂ. ಬೆಲೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಹೆಚ್ಚಿನ ಸಕ್ಕರೆ ಕಾರ್ಖಾನೆಗಳು ಪ್ರಭಾವಿ ರಾಜಕಾರಣಿಗ
ಶಾಲೆಗಳು, ಆಸ್ಪತ್ರೆಗಳು ಹಾಗೂ ಬಸ್ ನಿಲ್ದಾಣಗಳ ಬಳಿ ಇರುವ ಬೀದಿ ನಾಯಿ(Stray Dog)ಗಳನ್ನು ಸ್ಥಳಾಂತರಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನಾಯಿಗಳನ್ನು ಸಂತಾನಹರಣ ಶಸ್ತ್ರಚಿಕಿತ್ಸೆಯ ನಂತರ ಅದೇ ಪ್ರದೇಶಕ್ಕೆ ಹಿಂತಿರುಗಿಸ
ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರದ್ದೂ ಎರಡನೇ ಮದುವೆ ಆಗಿತ್ತೆಂಬ ಮಾಹಿತಿ ಇರೋದಾಗಿ ಪೊಲೀಸರು ತಿಳಿಸಿದ
ಭಾರತೀಯ ದೇವಾಲಯಗಳಲ್ಲಿರುವ ಶಿಲ್ಪಗಳು ಮತ್ತು ಪ್ರತಿಮೆಗಳು ಕೇವಲ ಅಲಂಕಾರಿಕವಲ್ಲ. ಆದರೆ ಭಾರತೀಯ ಶಿಲ್ಪಗಳ ಕೆತ್ತನೆಗಳಲ್ಲಿ ಭಿನ್ನತೆಯಿದೆ. ಗ್ರೀಕ್ ಪ್ರತಿಮೆಗಳಲ್ಲಿ ಸ್ನಾಯುಗಳನ್ನು ತೋರಿಸುವಂತೆ ಇಲ್ಲಿ ಯಾಕೆ ತೋರಿಸುವುದ
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಮಾತುಕತೆ ಚೆನ್ನಾಗಿ ನಡೆಯುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವ್ಯಾಪಾರ ಮಾತುಕತೆಗಳು ನಡೆಯುತ್ತಿವೆ ಮತ್ತು ಅವರು ಶೀಘ್ರದಲ್ಲೇ ಭಾರತಕ್ಕೆ ಭೇಟಿ
ಜರ್ಮನಿಯ ಪ್ಯಾಲಿಯೇಟಿವ್ ಕೇರ್ ನರ್ಸ್10 ರೋಗಿಗಳನ್ನು ಕೊಂದು, 27 ಮಂದಿಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನೈಟ್ ಶಿಫ್ಟ್ ಕೆಲಸದ ಒತ್ತಡವನ್ನು ಕಡಿಮೆ ಮಾಡಲು, ರೋಗಿಗಳಿಗೆ ಮಾರ್ಫಿನ್ ಹಾಗ
WhatsApp Tricks: ವಾಟ್ಸ್ಆ್ಯಪ್ ಇತ್ತೀಚೆಗೆ ಅನ್ಡು ಡಿಲೀಟ್ ಫಾರ್ ಮಿ ಎಂಬ ಅತ್ಯಂತ ಉಪಯುಕ್ತ ವೈಶಿಷ್ಟ್ಯವನ್ನು ಪರಿಚಯಿಸಿದೆ. ನೀವು ಆಕಸ್ಮಿಕವಾಗಿ ಮೆಸೇಜ್ ಅನ್ನು ಅಳಿಸಿದಾಗ, ಅನ್ಡು ಆಯ್ಕೆಯು ಪರದೆಯ ಮೇಲೆ ಕೆಲವು ಸೆಕೆಂಡುಗಳ ಕಾಲ ಕ
Bullion Market 2025 November 7th: ಚಿನ್ನದ ಬೆಲೆ ಇಂದು ಬೆಳಗ್ಗೆ ಗ್ರಾಮ್ಗೆ 50 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 1 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,185 ರೂ ಹೊಂದಿದ್ದರೆ, 24 ಕ್ಯಾರಟ್ ಚಿನ್ನದ ಬೆಲೆ 12,202 ರೂ ಇದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ಅವರ ಪ್ರದರ್ಶನ ಗಮನ ಸೆಳೆದಿದೆ. ಅವರ ಹಾಸ್ಯಭರಿತ ಮಾತು ಮತ್ತು ಮನರಂಜನೆಯಿಂದ ಮಲ್ಲಮ್ಮ ಸಹ ಗಿಲ್ಲಿ ವಿನ್ನರ್ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. 40 ದಿನಗಳು ಪೂರ್ಣಗೊಂಡರೂ ಗಿಲ
ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ: ನಾವು ಸಾಮಾನ್ಯವಾಗಿ ನಮ್ಮ ಚರ್ಮದ ಮೇಲಿನ ನಸುಕಂದು ಮಚ್ಚೆಗಳು, ಒರಟು ಕಲೆಗಳು ಮತ್ತು ಹುಣ್ಣುಗಳನ್ನು ನಿರ್ಲಕ್ಷಿಸುತ್ತೇವೆ. ಆದರೆ ಹೆಚ್ಚುತ್ತಿರುವ ಚರ್ಮದ ಕ್ಯಾನ್ಸರ್ ಪ್ರಕರಣಗಳನ್ನು
ಮಹಿಳೆಯೊಬ್ಬರು ಇರುವೆಗೆ ಹೆದರಿ ಪ್ರಾಣಬಿಟ್ಟಿರುವ ಘಟನೆ ತೆಲಂಗಾಣದ ಸಂಗರೆಡ್ಡಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 25 ವ
ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಸರಗೂರು ತಾಲ್ಲೂಕಿನಲ್ಲಿ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ದನ ಕಾಯುತ್ತಿದ್ದಾತನ ಮೇಲೆ ವ್ಯಾಘ್ರ ಅಟ್ಯಾಕ್ ಮಾಡಿದ್ದು, ಇದೇ ಗ್ರಾಮದಲ್ಲಿ ಮೇಲಿಂದ ಮೇಲೆ ಇ
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಪಟಾಣಿ ಮಕ್ಕಳು, ಮಹಿಳೆಯರ ಮೇಲೆಯೇ ಬೀದಿನಾಯಿಗಳ ದಾಳಿ ಹೆಚ್ಚಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲೂ ಪೋಷರರು ಭಯಪಡ
ಕಲರ್ಸ್ ಕನ್ನಡದ 'ಶ್ರೀ ಗಂಧದಗುಡಿ' ಧಾರಾವಾಹಿಯಲ್ಲಿ ಮಹತ್ವದ ತಿರುವು ಎದುರಾಗಿದೆ. ನಟ ರವಿ ಕಾಳೆ ಇನ್ಸ್ಪೆಕ್ಟರ್ ಪಾತ್ರದಲ್ಲಿ ಪ್ರವೇಶಿಸಿದ್ದು, ಕತೆಗೆ ಹೊಸ ಆಯಾಮ ನೀಡಿದ್ದಾರೆ. ಚಂದನಾ ಹಾಗೂ ಹರಿ ಮದುವೆ ಪ್ರಸ್ತಾಪ ಇಡುತ್ತಾ
ದೃಷ್ಟಿ ಸಾಮರ್ಥ್ಯ ಹಾಗೂ ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಕೆಲವು ಚಿತ್ರಗಳು ನಮ್ಮ ಕಣ್ಣಿನ ಸೂಕ್ಷ್ಮತೆ ಹಾಗೂ ಬುದ್ಧಿವಂತ
Car Winter Care Tips: ಚಳಿಗಾಲದಲ್ಲಿ, ವಿಶೇಷವಾಗಿ ಬೆಳಿಗ್ಗೆ ವಾಹನಗಳು ಸ್ಟಾರ್ಟ್ ಮಾಡಲು ಸವಾರರು ಕಷ್ಟಪಡುವುದನ್ನು ನೀವು ಗಮನಿಸಿರಬಹುದು. ನೀವುಕೂಡ ನಿಮ್ಮ ಕಾರನ್ನು ಸ್ಟಾರ್ಟ್ ಮಾಡಲು ತೊಂದರೆಯಾಗದಂತೆ ನೋಡಿಕೊಳ್ಳಲು ಬಯಸಿದರೆ, ಚಳಿಗಾ
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದ ಅತ್ಯ
ಇಂದು (ನ.7) ಮಧ್ಯಾಹ್ನ 3 ಗಂಟೆಗೆ ಬೊಮ್ಮನಹಳ್ಳಿ ಜಂಕ್ಷನ್ನಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯಲಿರುವ ಕಾರಣ ಕೆಲವು ರಸ್ತೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಬೆಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸ
ಬಾಗಲಕೋಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕಬ್ಬು ಬೆಳೆಗಾರರು ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಟನ್ಗೆ 3500 ರೂಪಾಯಿ ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ, 8-9 ದಿನಗಳಿಂದ
Pakistan vs South Africa 2nd ODI: ಕ್ವಿಂಟನ್ ಡಿ ಕಾಕ್ ಪಾಕಿಸ್ತಾನಿ ನೆಲದಲ್ಲಿ ಅದ್ಭುತ ಪುನರಾಗಮನ ಮಾಡಿದ್ದಾರೆ. ನಿವೃತ್ತಿಯಿಂದ ಹೊರಬಂದ ನಂತರ, ಕ್ವಿಂಟನ್ ಅರ್ಧಶತಕ ಗಳಿಸಿದರು ಮತ್ತು ಈಗ ಅದ್ಭುತ ಶತಕ ಗಳಿಸಿ ಹಲವು ದಾಖಲೆ ಉಡೀಸ್ ಮಾಡಿದ್ದಾರೆ.
ತಂದೆ ಬೈದರೆಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮೊಬೈಲ್ ಗೇಮ್ ಆಡಬೇಡ ಎಂದು ತಂದೆ ಬೈದಿದ್ದಕ್ಕೆ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ನವೆಂಬರ್ 5ರಂ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಸುದ್ದಿ ವೈರಲ್ ಆಗಿದೆ. ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಇವರ ವಿವಾಹ ನಡೆಯಲಿದೆ ಎನ್ನಲಾಗಿದೆ. ಖಾಸಗಿತನ ಕಾಪಾಡಲು ಸೆಲೆಬ್ರಿಟಿಗಳು ಉದಯಪುರ ಆಯ್ಕ
ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವಿಗೆ ಚಿಕಿತ್ಸೆ ಪಡೆದ ವಿನೋದ್ ಎಂಬ ಯುವಕ ಎರಡು ಇಂಜೆಕ್ಷನ್ಗಳ ನಂತರ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದು, ಖಾಗಿ ಕ್ಲಿನಿಕ್ ವೈ
ತುಮಕೂರು ಜಿಲ್ಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ಕಾರ್ಯಕ್ರಮ ಇದ್ದು, ಅದಕ್ಕೆ ತೆರಳುವ ಅವರು ಮಾಜಿ ಸಚಿವ ಕೆಎನ್ ರಾಜಣ್ಣ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಈ ಭೋಜನಕೂಟದಲ್ಲಿ ಸಿಎಂ ಬದಲಾವಣೆ ಹಾ
Gilli Nata: ಗಿಲ್ಲಿ ನಟ ನಡೆದುಕೊಳ್ಳುತ್ತಿರುವ ರೀತಿ ಬಿಗ್ ಬಾಸ್ ಮನೆಯಲ್ಲಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಇದು ಎಲ್ಲರಿಗೂ ತಿಳಿದಿದೆ. ಈಗ ಅಶ್ವಿನಿ ಗೌಡ ಹಾಗೂ ಧ್ರುವಂತ್ ಅವರು ಏಕಾಏಕಿ ಗಿಲ್ಲಿ ಮೇಲೆ ಮುಗಿ ಬಿದ್ದಿದ್ದಾರೆ. ಈ ಸಂದರ್
ಟ್ರಾಫಿಕ್ ಸಮಸ್ಯೆ ನಿರ್ವಹಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ‘ಕೋಬ್ರಾ ಬೀಟ್’ ಎಂಬ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಇದು ಸಂಚಾರ ದಟ್ಟಣೆಯನ್ನು ನಿರ್ವಹಿಸಲು ಮತ್ತು ತಕ್ಷಣದ ಪರಿಹಾರಗಳನ್ನು ಒದಗಿಸಲು ಸಹಾಯ ಮಾಡ
ಕಮಲ್ ಹಾಸನ್ ಅವರು 71ನೇ ವಯಸ್ಸಿನಲ್ಲಿಯೂ ಅಸಾಧಾರಣ ಫಿಟ್ನೆಸ್ ಹೊಂದಿದ್ದಾರೆ. ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ರಹಸ್ಯವೆಂದರೆ ಕಟ್ಟುನಿಟ್ಟಾದ ಡಯಟ್ ಪ್ಲಾನ್ ಮತ್ತು ನಿರಂತರ ವರ್ಕೌಟ್. ಪ್ರತಿದಿನ ಜಿಮ್, ಯೋಗ, 14 ಕಿ.ಮೀ ನಡಿಗೆ
Vande Mataram: ‘ವಂದೇಮಾತರಂ ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶ್ಯಾಮಲಾಂ ಮಾತರಂ’ ಈ ಸಾಲುಗಳನ್ನು ನೀವು ಕೇಳಿರದೆ ಇರಲು ಸಾಧ್ಯವೇ ಇಲ್ಲ. ಈ ವಂದೇ ಮಾತರಂ ಗೀತೆಗೆ 150 ವರ್ಷ. ಈ ಗೀತೆಯು ಬ್ರಿಟಿಷರ ನಿದ್ದೆ ಕಸಿದುಕೊಂಡಿತ್ತು ಎಂಬುದು ಕೂಡ
Kamal Haasan Birthday: ಇಂದು (ನವೆಂಬರ್ 7) ನಟ ಕಮಲ್ ಹಾಸನ್ ಅವರಿಗೆ 71ನೇ ಜನ್ಮದಿನ. ಬಾಲ ಕಲಾವಿದನಾಗಿ ಚಿತ್ರರಂಗಕ್ಕೆ ಬಂದ ಅವರು, ಬಹುಭಾಷೆಗಳಲ್ಲಿ ನಟಿಸಿ ದೇಶಾದ್ಯಂತ ಜನಪ್ರಿಯತೆ ಗಳಿಸಿದ್ದಾರೆ. ನಿರ್ದೇಶಕ, ಗಾಯಕರಾಗಿಯೂ ಗುರುತಿಸಿಕೊಂಡಿದ್
ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಒಂದೇ ವಾರದಲ್ಲಿ ಎರಡು ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ಕ್ಯಾಪ್ಟನ್ಸಿ ರೇಸ್ನಲ್ಲಿ ಅವರು ಸ್ಥಾನ ಕಳೆದುಕೊಂಡಿದ್ದಲ್ಲದೆ, ಮನೆಯಿಂದ ಬಂದ ಪತ್ರವನ್ನೂ ಪಡೆಯಲು ಸಾಧ್ಯವಾಗಲಿಲ್ಲ. ಸ್
ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎಸಿ ಬಸ್ ಕರ್ನೂಲು ಬಳಿ ಬೆಂಕಿ ಹತ್ತಿಕೊಂಡು 19 ಮಂದಿ ಪ್ರಯಾಣಿಕರಿಗೆ ಸಾವಿಗೀಡಗಿದ್ದರು. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ಬೆಂಗಳೂರಲ್ಲಿ ಸಾವ
ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲೂ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್
Gilli And Kavya: ಬಿಗ್ ಬಾಸ್ ಕನ್ನಡ 12ರಲ್ಲಿ ಕಾವ್ಯಾಗಾಗಿ ಗಿಲ್ಲಿ ತಮ್ಮ ಅಮೂಲ್ಯ ಪತ್ರ ತ್ಯಾಗ ಮಾಡಿದ್ದಾರೆ. ಈ ತ್ಯಾಗದಿಂದ ಕಾವ್ಯಾ ನಾಮಿನೇಷನ್ನಿಂದ ಬಚಾವ್ ಆದರು. ಗಿಲ್ಲಿಯ ಪ್ರೀತಿಯ ತ್ಯಾಗಕ್ಕೆ ಕಾವ್ಯಾ ಭಾವುಕವಾಗಿ ಅಪ್ಪುಗೆ ನೀಡಿ
ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬರಿಗೈಯಲ್ಲಿ ಹೋಗದೆ ಜೋಡಿ ತೆಂಗಿನಕಾಯಿಗಳನ್ನು ಅರ್ಪಿಸುವುದು ಶ್ರೇಷ್ಠ. ಒಂದು ಕಾಯಿಯನ್ನು ಒಡೆಯಲು ನೀಡಿದರೆ, ಇನ್ನೊಂದನ್ನು ದೇವರಿಗೆ ಮುಟ್ಟಿಸಿ ‘ತೀರ್ಥಕಾಯಿ’ಯಾಗಿ ಮನೆಗೆ ತರಬೇಕು. ಈ ತೀರ್
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 7ರ ಶುಕ್ರವಾರದ ದಿನ
ದಿನ ಭವಿಷ್ಯ: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ, ತುಲಾ ಸೌರ ಮಾಸ, ಸ್ವಾತಿ ಮಹಾನಕ್ಷತ್ರ, ಶುಕ್ರವಾರ ಅನುಕರಣೆ, ನಿಶ್ಚಿಂತೆ, ಹಣಸಂಗ್ರಹ, ಸಾಲದಿಂದ ಹಿಂಸೆ, ಅಮೂಲ್ಯ ಸಮ
ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT)ನಲ್ಲಿ ನಡೆದ ಪ್ರತಿಭಟನೆಯಿಂದ ಉಂಟಾದ ಅಡಚಣೆಗಳ ನಡುವೆ ಮುಂಬೈನ ಸ್ಯಾಂಡ್ಹರ್ಸ್ಟ್ ರಸ್ತೆ ನಿಲ್ದಾಣದ ಬಳಿ ಸ್ಥಳೀಯ ರೈಲು ಡಿಕ್ಕಿ ಹೊಡೆದು ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ
ದೆಹಲಿಯಲ್ಲಿ ಶುಕ್ರವಾರ ನಡೆಯುವ ಕಾರ್ಯಕ್ರಮವು ವರ್ಷಪೂರ್ತಿ ನಡೆಯುವ ರಾಷ್ಟ್ರೀಯ ಗೀತೆಯ ಸ್ಮರಣಾರ್ಥದ ಉದ್ಘಾಟನೆಯನ್ನು ಸೂಚಿಸುತ್ತದೆ. ಕಳೆದ ತಿಂಗಳು ಪ್ರಧಾನಿ ಮೋದಿ ಅವರು 1896ರ ನವೆಂಬರ್ 7ರಂದು ಬಂಕಿಮ್ ಚಂದ್ರ ಚಟರ್ಜಿ ರಚಿಸ
India vs Australia 5th T20: ಆಸ್ಟ್ರೇಲಿಯಾ ವಿರುದ್ಧದ 4ನೇ ಟಿ20 ಗೆದ್ದು ಭಾರತ 2-1 ಮುನ್ನಡೆ ಸಾಧಿಸಿದೆ. ಇದೀಗ 5ನೇ ಹಾಗೂ ಅಂತಿಮ ಪಂದ್ಯ ನವೆಂಬರ್ 8ರಂದು ಗಬ್ಬಾ ಮೈದಾನದಲ್ಲಿ ನಡೆಯಲಿದೆ. ಮಧ್ಯಾಹ್ನ 1:45ಕ್ಕೆ ಆರಂಭವಾಗುವ ಈ ಪಂದ್ಯ ಸರಣಿ ನಿರ್ಧಾರಕವಾಗ
ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತಿದ್ದಾರೆ. ಸದ್ಯ ರೈತರ ಈ ಹೋರಾಟ ರಾಷ್ಟ್ರಮಟ್ಟದಲ್ಲೂ ಚರ್ಚೆ ಆಗುತ
ರಾಷ್ಟ್ರ ಗೀತೆ ಜನಗಣಮನ ಗೀತೆಯ ಕುರಿತಾಗಿ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶಕ್ಕೆ ಕಾರಣವಾಗಿದ್ದಾರೆ. ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿಯ ಸ್ವಾಗತ
ICC Player of the Month: ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಐಸಿಸಿ ತಿಂಗಳ ಆಟಗಾರ್ತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ವಿಶ್ವಕಪ್ನಲ್ಲಿ 434 ರನ್ ಗಳಿಸಿ ಅಮೋಘ ಪ್ರದರ್ಶನ ನೀಡಿದ ಮಂಧಾನ, ಈ ಪ್ರಶಸ್ತಿಗಾಗಿ ದಕ್ಷಿಣ
ಬಿಹಾರ ವಿಧಾನಸಭಾ ಚುನಾವಣೆ ಇಂದಿನಿಂದ ಆರಂಭವಾಗಿದ್ದು, ಇಂದು ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಇಂದಿನ ಮತದಾನದಲ್ಲಿ ಮಿನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ. 73.29ರಷ್ಟು ಮತದಾನ ದಾಖಲಾಗಿದೆ. ಹಾಗೇ, ಬಿಹಾ
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ಐದು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಪತ್ನಿ ಬೇರೆಯವರೊಂದಿಗೆ ಓಡಿಹೋಗಿದ್ದರಿಂದ ತೀವ್ರ ಮನನೊಂದ ಗಂಡ ಮರ್ಯಾದೆಗೆ ಹೆದರಿ
Dhruv Jurel century: ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್ನಲ್ಲಿ ಭಾರತ ಎ ತಂಡದ ಬ್ಯಾಟಿಂಗ್ ಕುಸಿತದ ನಡುವೆಯೂ, ವಿಕೆಟ್ಕೀಪರ್ ಬ್ಯಾಟ್ಸ್ಮನ್ ಧ್ರುವ್ ಜುರೆಲ್ ಅಜೇಯ 132 ರನ್ ಗಳಿಸಿ ಶತಕ ಸಿಡಿಸಿದರು. ರಿಷಭ್ ಪಂತ್, ಕೆಎ
ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 8 ದಿನಗಳಿಂದ ಅಹೋ
ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ಕಬ್ಬು ಬೆಳಗಾರರ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಹಂತಕ್ಕೆ ಬಂದಿದೆ.
ಲಾಲು ಪ್ರಸಾದ್ ಯಾದವ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿದ್ದರು. ಬಾಬರ್ ರಾಮ ಮಂದಿರವನ್ನು ಕೆಡವಿದರು, ಮೊಘಲರು ಅದರ ಪುನರ್ನಿರ್ಮಾಣವನ್ನು ನಿಲ್ಲಿಸಿದರು, ಬ್ರಿಟಿಷರು ಅ
ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಅಹೋರಾತ್ರಿ ಹೋರಾಟ ಮುಂದುವರೆದಿದೆ. ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಣೆಗೆ ಒತ್ತಾಯಿಸಿ ಕಬ್ಬು ಬೆಳೆಗಾರುರು ಕಳೆದ 8 ದಿನಗಳಿಂದ ಬೆಳಗಾವಿಯ ಗುರ್ಲಾಪುರ ಕ್ರಾಸ್ನಲ
ಕ್ಯಾನ್ಸರ್ನಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ ಖಳನಟ ಹರೀಶ್ ರಾಯ್ ಅವರು ಗುರುವಾರ ನಿಧನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಹರೀಶ್ ಅವರ ಮಕ್ಕಳಿಗೆ ಯಶ್ ಧೈರ್ಯ ತುಂಬಿದ್ದಾರೆ. ಕಿ
Baba Ramdev's Ayurvedic Remedies for Cold & Cough: ಈ ಲೇಖನವು ಚಳಿಗಾಲ, ಬೇಸಿಗೆ ಹೀಗೆ ಯಾವುದೇ ಋತುವಿನಲ್ಲಿ ಕಾಡುವ ಶೀತ, ಕೆಮ್ಮಿಗೆ ಆಯುರ್ವೇದ ಆಧಾರಿತ ನೈಸರ್ಗಿಕ ಪರಿಹಾರಗಳನ್ನು ನೀಡುತ್ತದೆ. ಬಾಬಾ ರಾಮದೇವ್ ಅವರ ಸಲಹೆಗಳ ಪ್ರಕಾರ, ವಾತ-ಕಫ ದೋಷಗಳ ಅಸಮತೋಲ
Shivam Dube six: ಭಾರತ-ಆಸ್ಟ್ರೇಲಿಯಾ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿದೆ. ಈ ಪಂದ್ಯದಲ್ಲಿ ಶಿವಂ ದುಬೆ ಬಾರಿಸಿದ 106 ಮೀಟರ್ ಸಿಕ್ಸರ್ನಿಂದಾಗಿ ಹೊಸ ಚೆಂಡು ತರಬೇಕಾಯಿತು. ಇದರಿಂದಾಗಿ ಪಂದ್ಯದ ಆಯೋಜಕರಿಗೆ 25,000 ರೂ. ನಷ್ಟವಾಯಿತು. ದ
ಸಾರ್ವಜನಿಕ ರಂಗದಲ್ಲಿರುವ ರಾಜಕಾರಣಿಗಳು ಪ್ರತಿ ವರ್ಷ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದರೆ ಕರ್ನಾಟಕದ 66 ವಿಧಾನಸಭಾ ಸದಸ್ಯರು (ಶಾಸಕರು) ತಮ್ಮ ಆಸ್ತಿ ವಿವರ ನೀಡಿಲ್ಲ. ಈ ಮೂಲಕ ಕಾನೂನು ಸುವ್ಯವಸ್ಥೆಯ ಬಗ್ಗೆ
ಪ್ರತಿ ಋತುಮಾನದಲ್ಲೂ ಸೊಳ್ಳೆಗಳ ಕಾಟ ಇದ್ದಿದ್ದೆ. ರಕ್ತ ಹೀರುವ ಈ ಸೊಳ್ಳೆಗಳು ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ಡೆಂಗ್ಯೂ, ಮಲೇರಿಯಾ, ಚಿಕನ್ಗುನ್ಯಾದಂತಹ ರೋಗಗಳನ್ನು ಆಹ್ವಾನಿಸುತ್ತವೆ, ಹೀಗಿರುವಾಗ ಇವುಗಳ ಕಾಟದಿ

26 C