ಉತ್ತರ ಕರ್ನಾಟಕದ ಶಕ್ತಿದೇವಿ ಯಲ್ಲಮ್ಮ ದೇವಿಯ ಬಣದ ಹುಣ್ಣಿಮೆ ಜಾತ್ರೆ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಹರಿದು ಬಂದಿದ್ದು, ಬಸ್ ಪ್ರಯಾಣಿಕರು ಪರದಾಡುವಂತಾಯಿತು. ಬೆಳಗಾವಿ ಕೇಂದ್ರ ಬ
ಬಲೂಚಿಸ್ತಾನದ ನಾಯಕ ಮೀರ್ ಯಾರ್ ಬಲೂಚ್, ಚೀನಾ-ಪಾಕ್ ಮೈತ್ರಿ ಅಪಾಯಕಾರಿ ಬೆಳವಣಿಗೆ ಎಂದು ಭಾರತದ ವಿದೇಶಾಂಗ ಸಚಿವ ಜೈಶಂಕರ್ಗೆ ಪತ್ರ ಬರೆದಿದ್ದಾರೆ. ಚೀನಾ ಬಲೂಚಿಸ್ತಾನದಲ್ಲಿ ಮಿಲಿಟರಿ ನಿಯೋಜಿಸುವ ಸಾಧ್ಯತೆಯಿದೆ ಎಂದು ಎಚ್ಚ
Ashes 2026, Australia vs England: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಈಗಾಗಲೇ ಆಸ್ಟ್ರೇಲಿಯಾ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಮೂರನೇ ಪಂದ್ಯದಲ್ಲಿ 82 ರ
ಬಿಗ್ ಬಾಸ್ ಕನ್ನಡ ಸೀಸನ್ 12ರ ಕೊನೆಯ ವಾರಗಳು ಚಾಲ್ತಿಯಲ್ಲಿ ಇವೆ. ಈ ವಾರ ಸುದೀಪ್ ಅವರು ಆಗಮಿಸುತ್ತಿದ್ದಾರೆ. ಅವರು ಹಲವು ವಿಷಯಗಳನ್ನು ಚರ್ಚೆ ಮಾಡಲಿದ್ದಾರೆ. ಈ ವಾರ ಅವರು ಚರ್ಚೆ ಮಾಡಬೇಕಿರುವ ವಿಷಯ ಕೂಡ ದೊಡ್ಡದು ಇದೆ. ಆ ಬಗ್ಗೆ
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲ ಎಂದು ದೇವೇಗೌಡರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಸಮಾವೇಶ ಮಾಡಿ ಉತ್ತರ ನೀಡಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ
ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದ ಯುವಕರು ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಪ್ರಶ್ನಿಸಲು ಬಂದ ಪೊಲೀಸ್ ಕಾನ್ಸ್ಟೇಬಲ್ ಮೇಲೆಯೂ ಹಲ್ಲೆ ನಡೆಸಿದ್ದ
ಬಿಗ್ ಬಾಸ್ ಕನ್ನಡ 10 ಸ್ಪರ್ಧಿಗಳಾದ ಕಾರ್ತಿಕ್ ಮಹೇಶ್ ಮತ್ತು ನಮ್ರತಾ ಗೌಡ ಅವರ ಪ್ರೀತಿಯ ಕುರಿತು ಅನೇಕ ಊಹಾಪೋಹಗಳಿವೆ. ಇತ್ತೀಚೆಗೆ ಅವರ ಸುತ್ತಾಟದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಸಂಗೀತಾ ಶೃಂಗೇರಿ ಪ್ರತಿಕ್ರಿಯಿಸಿದ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬಿಜೆಪಿ, ವಿಎಚ್ಪಿ ಮತ್ತು ವಿದ್ಯಾಭಾರತಿ ಸಂಸ್ಥೆಗಳು ಸಂಘದ ನಿಯಂತ್ರಣದಲ್ಲಿಲ್ಲ, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ. ಆರ್ಎಸ್ಎಸ್ ಸ್ವಯ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ
ಹಾವೇರಿ ಜಿಲ್ಲೆಯ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಬ್ಬರು ಪುಟ್ಟ ಮಕ್ಕಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪುರಸಭೆಯ ನಿರ್ಲ
Gilli Lesson to Ashwini: ಗಿಲ್ಲಿ ನಟ ಅವರು ಬಿಗ್ ಬಾಸ್ ಸೀಸನ್ 12ರಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರಿಗೂ ಅಶ್ವಿನಿಗೂ ಸಾಕಷ್ಟು ಕಿತ್ತಾಟ ನಡೆಯುತ್ತಲೇ ಇರುತ್ತದೆ. ಈಗ ಅವರು ಅಶ್ವಿನಿಗೆ ಮಾತಿನ ಮೂಲಕ ಬುದ್ಧಿ ಕಲಿಸಿದರು. ಆ ಸಂದರ್ಭ
ಕಿಚ್ಚ ಸುದೀಪ್ ಅವರು 'ಮಾರ್ಕ್' ಸಿನಿಮಾದ ಶೂಟಿಂಗ್ ವೇಳೆ ನಟ ಯೋಗಿ ಬಾಬು ಅವರ ಬ್ಯುಸಿ ವೇಳಾಪಟ್ಟಿಯನ್ನು ಹಾಸ್ಯಮಯವಾಗಿ ಕಾಲೆಳೆದರು. ಯೋಗಿ ಬಾಬು 'ಇನ್ಸ್ಟಾಲ್ಮೆಂಟ್'ನಲ್ಲಿ ಚಿತ್ರೀಕರಣಕ್ಕೆ ಬರುತ್ತಿದ್ದರು ಎಂದು ಸುದೀಪ್ ಹೇಳ
International League T20, 2025-26: ಭಾನುವಾರ ನಡೆಯಲಿರುವ ಫೈನಲ್ನಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಚಾಂಪಿಯನ್ ಎನಿಸಿಕೊಳ್ಳಲ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಸಂಬಂಧ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತರು ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರ
ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತವಾಗಿದೆ. AQI 167, PM2.5 ಮತ್ತು PM10 ಮಟ್ಟಗಳು ಹೆಚ್ಚಿದ್ದು ಶ್ವಾಸಕೋಶ, ಅಸ್ತಮಾ ಹಾಗೂ ಹೃದಯ ರೋಗಗಳ ಭೀತಿ ಹೆಚ್ಚುತ್ತಿದೆ. 2025ರಲ್ಲಿ ಕಳೆದ
ಮನೆಯಲ್ಲಿ ನಿತ್ಯವೂ ಭಗವಂತನ ಪೂರ್ಣಾನುಗ್ರಹವಿರಲು ಒಂದು ಸಣ್ಣ ತಂತ್ರವಿದೆ. ದೇವರ ಮನೆಯ ಈಶಾನ್ಯ ದಿಕ್ಕಿನಲ್ಲಿ ತಾಮ್ರದ ಚೆಂಬಿನಲ್ಲಿ ಶುದ್ಧ ನೀರಿಡಿ. ಇದರಿಂದ ಸುಖ, ಶಾಂತಿ, ನೆಮ್ಮದಿ, ಯಶಸ್ಸು ಲಭಿಸಿ ನಕಾರಾತ್ಮಕ ಶಕ್ತಿಗಳು ದ
ಮೋಹನ್ಲಾಲ್ ಅಭಿನಯದ 'ವೃಷಭ' ಸಿನಿಮಾ 70 ಕೋಟಿ ಬಜೆಟ್ ಹೊಂದಿದ್ದು, ಕೇವಲ 1.5 ಕೋಟಿ ರೂಪಾಯಿ ಗಳಿಸಿ ದೊಡ್ಡ ದುರಂತ ಕಂಡಿದೆ. ಸ್ಟಾರ್ ಹೀರೋ ಇದ್ದರೂ ಸಿನಿಮಾ ಹೀನಾಯವಾಗಿ ಸೋತಿದೆ. ಹಳೆಯ ಕಥೆ ಮತ್ತು ನಿರೂಪಣಾ ಶೈಲಿ ಜನರನ್ನು ಸೆಳೆಯುವಲ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದಿನ ಭವಿಷ್ಯವನ್ನು ಹೇಗಿದೆ ಎಂಬುದನ್ನು ಹೇಳಿದ್ದಾರೆ. ಈ ಪುಷ್ಯ ಹುಣ್ಣಿಮೆಯ ದಿನದಂದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ಗ್ರಹಗತಿಗಳ ಆಧಾರದ ಮೇಲೆ ಆರ್ಥಿಕ, ಕೌಟುಂಬ
Karnataka Weather: ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಜೊತೆ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಚತುರ್ದಶೀ ತಿಥಿ ಶನಿವಾರ ಕ್ರಮಬದ್ಧ ಕಾರ್ಯ, ನಿಸ್ಪೃಹತೆ, ಶತ್ರುಬಾಧೆ, ಅನುಕರಣೆಯಿಂದ ನಷ್ಟ, ಮಕ್ಕಳಿಗೆ ಅನಾರೋಗ್ಯ, ಪ್ರಸಿದ್ಧಿಯ ಆಸೆ ಇವೆಲ್ಲ ಇಂದಿನ
ಇತ್ತೀಚಿಗೆ ಖಾಸಗಿ ನೈಟ್ ಸರ್ವಿಸ್ ಬಸ್ಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿ ಅಮಾಯಕ ಪ್ರಯಾಣಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಕೆಎಸ್ಆರ್ಟಿಸಿ ಅತ್ಯಾಧುನಿಕ ಸೇಫ್ಟಿ ಮೆಜರ್ಮೆಂಟ್ ಅಳ
ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವ
ಕರ್ನಾಟಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಇಡೀ ರಾಜ್ಯವೇ ಮಮ್ಮಲ ಮರುಗಿದೆ. ಅಲ್ಲದೇ ಅವರ ಕುಟುಂಬಕ್ಕೆ ಒಂದು ಅನುಕಂಪದ ಆಧಾರದ ಮೇಲೆ ಸರ್ಕಾರಿ ಹುದ್ದೆ ನೀಡಬೇಕ
India vs South Africa U19: ಬಿಸಿಸಿಐ ಭಾರತ U19 ವಿಶ್ವಕಪ್ ತಂಡ ಮತ್ತು ದಕ್ಷಿಣ ಆಫ್ರಿಕಾ ಯೂತ್ ಏಕದಿನ ಸರಣಿಗೆ ತಂಡಗಳನ್ನು ಪ್ರಕಟಿಸಿದೆ. ಗಾಯಗೊಂಡ ಆಯುಷ್ ಮ್ಹಾತ್ರೆ ವಿಶ್ವಕಪ್ ತಂಡವನ್ನು ಮುನ್ನಡೆಸಲಿದ್ದರೆ, 14 ವರ್ಷದ ಯುವ ವೈಭವ್ ಸೂರ್ಯವಂಶಿ
ಡಿಸೆಂಬರ್ 31ರಂದು ರಾತ್ರಿ 10 ಗಂಟೆ ಸುಮಾರಿಗೆ ಶ್ಯಾಮಪುರ ಹ್ಯಾಟ್ ರಸ್ತೆಯ ಬಳಿ ಈ ಘಟನೆ ಸಂಭವಿಸಿದೆ. ಮುಂದೆ ಏನಾಗಲಿದೆ ಎಂದು ತಿಳಿಯದೆ ಇಬ್ಬರು ಪುರುಷರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ವೀಡಿಯೊ ತೋರಿಸುತ್ತದ
ನಮ್ಮ ಮೆಟ್ರೋದ ಗುಲಾಬಿ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಬೆಂಗಳೂರಿನ ಹೃದಯ ಭಾಗದ ರಸ್ತೆಯನ್ನು ಇದೀಗ ಓಪನ್ ಮಾಡಲಾಗಿದೆ. ಸುಮಾರು ಆರು ವರ್ಷಗಳಿಂದ ಬಂದ್ ಆಗಿದ್ದ ಈ ರಸ್ತೆ ಇಂದಿನಿಂದ ಸಾರ್ವಜನಿಕ ಸಂಚಾರಕ್ಕ
ಎಲಾನ್ ಮಸ್ಕ್ ನೇತೃತ್ವದ ಎಕ್ಸ್ಗೆ (ಹಿಂದಿನ ಟ್ವಿಟ್ಟರ್) ಕೇಂದ್ರ ಸರ್ಕಾರ ಕಠಿಣ ಎಚ್ಚರಿಕೆಯೊಂದನ್ನು ರವಾನಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆ 'ಗ್ರೋಕ್ ಎಐ'ನಲ್ಲಿ ಅಶ್ಲೀಲ, ನಗ್ನ ಮತ್ತು ಅಸಭ್ಯ ವಿಷಯವನ್ನು ವಿತರಿಸಲು ಎಐ ಆಧಾರ
Ashes Final Test: ಆಶಸ್ ಸರಣಿಯ ಅಂತಿಮ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ 12 ಆಟಗಾರರ ತಂಡವನ್ನು ಪ್ರಕಟಿಸಿದೆ. ಸರಣಿ ಕಳೆದುಕೊಂಡಿದ್ದರೂ, ಸೋಲಿನ ಅಂತರ ಕಡಿಮೆಗೊಳಿಸಲು ಇಂಗ್ಲೆಂಡ್ ನೋಡುತ್ತಿದೆ. ಗಾಯಗಳಿಂದ ಬೌಲಿಂಗ್ ವಿಭಾಗ ದುರ್ಬ
ಮೈಸೂರು ಜಿಲ್ಲೆಯ ಹುಣಸೂರಿನ ಸ್ಕೈ ಗೋಲ್ಡ್ ಆ್ಯಂಡ್ ಡೈಮಂಡ್ ಅಂಗಡಿ ದರೋಡೆ ನಡೆದು 6 ದಿನಗಳಾದರೂ ಕಳ್ಳರು ಪತ್ತೆಯಾಗಿಲ್ಲ. ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿಗಳು ವ್ಯವಸ್ಥಿತವಾಗಿ ಪರಾರಿಯಾಗಿದ್ದಾರೆ.
India vs Sri Lanka: ಟೀಂ ಇಂಡಿಯಾ ಆಗಸ್ಟ್ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಟೆಸ್ಟ್ ಸರಣಿಯ ಜೊತೆಗೆ ಹೆಚ್ಚುವರಿ T20 ಪಂದ್ಯಗಳನ್ನು ಆಡಲಿದೆ. ಈ T20 ಸರಣಿಯಿಂದ ಸಂಗ್ರಹವಾಗುವ ಹಣವನ್ನು ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗ
ಖ್ಯಾತ ನಟ ಅನಿರುದ್ಧ್ ಜತ್ಕರ್ ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಬೆಂಗಳೂರಿನ ಮಾಲಿನ್ಯದ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಬೆಳಕು ಚೆಲ್ಲುತ್ತಾರೆ. ಅದೇ ರೀತಿ, ಮೈಸೂರಿನಲ್ಲಿ ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಎಂಬು
BCCI Appoints Nicolaas Lee: ಭಾರತ ಮಹಿಳಾ ಕ್ರಿಕೆಟ್ ತಂಡವು 2026ರ ಟಿ20 ವಿಶ್ವಕಪ್ಗೆ ಸಜ್ಜಾಗುತ್ತಿದ್ದು, ಬಿಸಿಸಿಐ ತಂಡವನ್ನು ಬಲಪಡಿಸಲು ಪ್ರಮುಖ ಹೆಜ್ಜೆ ಇಟ್ಟಿದೆ. ಮಾಜಿ ಇಂಗ್ಲೆಂಡ್ ಕ್ರಿಕೆಟರ್ ಅನುಭವಿ ಕೋಚ್ ನಿಕೋಲಸ್ ಲೀ ಅವರನ್ನು ನೂತನ ಸ್
ಹಿಮಾಚಲ ಪ್ರದೇಶದಲ್ಲಿ ರ್ಯಾಗಿಂಗ್, ಲೈಂಗಿಕ ಕಿರುಕುಳದಿಂದ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ರ್ಯಾಗಿಂಗ್ ಮಾಡಿ, ಆಕೆಯ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಧ್ಯಾಪಕ, ಮೂವರು ವಿದ
ಖ್ಯಾತ ಖಳನಟ ವಜ್ರಮುನಿ ಅವರು ನಿಧನರಾಗಿದ್ದು 2006ರ ಜನವರಿ 5ರಂದು. ಕೊನೆಯ ದಿನಗಳಲ್ಲಿ ವಜ್ರಮುನಿ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಸಿನಿಮಾಗಳ ನಿರ್ಮಾಣದಿಂದ ನಷ್ಟ ಅನುಭವಿಸಿದ್ದರು. ಅದರಿಂದ ಆರ್ಥಿಕ ಸಂಕಷ್ಟಕ್ಕೆ ವ
ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ
ಬೀದರ್ ಜಿಲ್ಲೆಯ ಕಾಶೆಂಪುರ ರೈತ ರಾಮ್ ರೆಡ್ಡಿ ಸಾಂಪ್ರದಾಯಿಕ ಬೆಳೆಗಳ ಬದಲಾಗಿ ನಿಂಬೆ ಕೃಷಿಯಲ್ಲಿ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಕಾಗಜಿ 12 ತಳಿಯ ನಿಂಬೆ ಬೆಳೆದು ವಾರ್ಷಿಕ ಐದಾರು ಲಕ್ಷ ಲಾಭ ಗಳಿಸುತ್ತಿದ್ದಾರೆ. ಉತ್ತಮ ಬೆಲೆ
LIC special campaign till March 2nd to revive lapsed insurance policies: ಐದು ವರ್ಷದಿಂದ ಲ್ಯಾಪ್ಸ್ ಆಗಿರುವ ಎಲ್ಐಸಿ ಪಾಲಿಸಿಗಳನ್ನು ರಿವೈವ್ ಮಾಡಲು ಸ್ಪೆಷಲ್ ಕೆಂಪೇನ್ ನಡೆದಿದೆ. ಜನವರಿ 1ರಿಂದ ಮಾರ್ಚ್ 2ರವರೆಗೆ ಈ ವಿಶೇಷ ಅಭಿಯಾನ ಇದೆ. ಈ ಕೆಂಪೇನ್ನಲ್ಲಿ ಪಾಲಿಸಿದಾ
ತೆಲಂಗಾಣ ಮತ್ತು ಆಂಧ್ರಪ್ರದೇಶ ನಡುವಿನ ನದಿ ನೀರಿನ ಬಳಕೆಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ನಡುವಿನ ಕೃಷ್ಣಾ ಜಲ ವಿವಾದವನ್
‘45’ ಸಿನಿಮಾದ ಹಿಂದಿ ವರ್ಷನ್ ಬಿಡುಗಡೆ ಪ್ರಯುಕ್ತ ಮುಂಬೈನಲ್ಲಿ ಚಿತ್ರತಂಡದ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ. ಶಿವರಾಜ್ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಧುರಂಧರ್’ ಚಿತ್ರದ ಬಗ್ಗೆ ತಮ್ಮ ಅನಿ
ಹುಬ್ಬಳ್ಳಿಯ ನೇಕಾರ ನಗರದಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು, ಅಕ್ರಮವಾಗಿ ಮಸೀದಿ ನಿರ್ಮಿಸಿದ ಆರೋಪ ಕೇಳಿಬಂದಿದೆ. ಹಿಂದೂಗಳ ಬಹುಸಂಖ್ಯಾತ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಂದು ಸ್ಥಳೀಯ ಹಿಂದೂ ಸಮುದಾಯದಿಂದ ಬೃಹತ್ ಪ್ರ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಿವೃತ್ತ ಶಿಕ್ಷಕರೋರ್ವರು ಡಿಜಿಟಲ್ ಅರೆಸ್ಟ್ ವಂಚನೆಗೆ ಬಲಿಯಾಗಿ 1.6 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ಪೊಲೀಸರಂತೆ ನಟಿಸಿ ಮನಿ ಲಾಂಡ್ರಿಂಗ್ ಆರೋಪದ ಭೀತಿ ಹುಟ್ಟಿಸಿದ್ದಾರೆ. ಹ
Prabhas movies: ಪ್ರಭಾಸ್ ಅವರು ಬಹಳ ಬ್ಯುಸಿ ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಎರಡು ಸೀಕ್ವೆಲ್ ಸಿನಿಮಾಗಳು ಸಹ ಇವೆ. ಅವುಗಳಲ್ಲಿ 2024 ರಲ್ಲಿ ಬಿಡುಗಡೆ ಆಗಿದ್ದ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ನ ಶೂಟ
ಇದೇ ರೀತಿ ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿ ಕಟ್ಟಡದಾದ್ಯಂತ ವೇಗವಾಗಿ ಹರಡಿತು. ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ
ಚಿಕ್ಕಮಗಳೂರು ಜಿಲ್ಲೆಯ ನಂದಿಹೊಸಹಳ್ಳಿಯ ತಾರಾ ತಮ್ಮ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪರಿಂದ ದೀರ್ಘಕಾಲದ ದೌರ್ಜನ್ಯಕ್ಕೊಳಗಾಗಿದ್ದಾರೆ. ಗಂಡು ಮಗು ಬೇಕೆಂದು ಪತಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಇತ್ತೀಚೆಗೆ ಊಟ ಮ
South Africa 2026 T20 World Cup Squad: 2026ರ ಟಿ20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಏಡೆನ್ ಮಾರ್ಕ್ರಾಮ್ ತಂಡದ ನಾಯಕರಾಗಿದ್ದು, ಕಗಿಸೊ ರಬಾಡ ತಂಡಕ್ಕೆ ಮರಳಿದ್ದಾರೆ. 7 ಹೊಸ ಆಟಗಾರರು ಸ್ಥಾನ ಪಡೆದಿದ್ದು, ರಯಾನ್ ರಿಕಲ
Thalapathy Vijay: ‘ಜನ ನಾಯಗನ್’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಈಗಾಗಲೇ ಆರಂಭವಾಗಿದೆ. ಬೆಂಗಳೂರಿನಲ್ಲಿ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿದ್ದು, ಕೊಚ್ಚಿಯಲ್ಲಿ ಇತ್ತೀಚೆಗಷ್ಟೆ ಓ
Bangalore seasonal flu: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಮತ್ತು ಉಸಿರಾಟದ ಕಾಯಿಲೆಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ತಾಪಮಾನದ ಏರಿಳಿತ, ಗಾಳಿಯ ಗುಣಮಟ್ಟದಲ್ಲಿನ ಬದಲಾವಣೆ ಇದಕ್ಕೆ ಪ್ರಮುಖ ಕಾರಣ. ಮಕ್ಕಳು, ಹಿರಿಯರು, ಗರ್ಭಿಣಿಯರು ಮತ್ತು
ಪಾರ್ಟ್-ಟೈಂ ಕೆಲಸ ಹುಡುಕಲು ಹೋಗಿ ನರ್ಸ್ ಒಬ್ಬರು ಆನ್ಲೈನ್ ವಂಚನೆಗೆ ಒಳಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ವಂಚಕರು ತೋರಿಸಿದ ಇನ್ವೆಸ್ಟ್ಮೆಂಟ್ ಆಸೆಗೆ ಬಲಿಯಾಗಿ ಮೈಮೇ
Sai Sudharsan Injury Update: ಯುವ ಕ್ರಿಕೆಟಿಗ ಸಾಯಿ ಸುದರ್ಶನ್ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದು, ಮುಂದಿನ 6 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮಿಳುನಾಡು ತಂಡಕ್ಕೆ ಇದು ದೊಡ್ಡ ಹಿನ್ನಡೆಯಾಗಿದ
ಹೊಸ ವರ್ಷದ ಸಂಭ್ರಮಾಚರಣೆಗೆ ತನ್ನ ಮನೆಗೆ ಪ್ರೇಮಿಯನ್ನು ಕರೆದಿದ್ದ ವಿವಾಹಿತ ಮಹಿಳೆ ಆತನಿಗೆ ದೊಡ್ಡ ಶಾಕ್ ನೀಡಿದ್ದಾಳೆ. ಮುಂಬೈನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮನೆಗೆ ಬಂದಿದ್ದ ತನ್ನ ಪ್ರೇಮಿಯ ಖಾಸಗಿ ಅಂಗಗಳನ್ನು ಕತ್ತರ
ಸುಮನ್, ಸಾಯಿ ಕುಮಾರ್, ನಟರಾಜ್ ಮುಂತಾದವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಮೂಲಕ ಚಿತ್ರತಂಡದವರು ಪ್ರೇಕ್ಷಕರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಫೆಬ್ರವ
Union Budget 2026-27 to be presented on Feb 1st, Sunday: ಬಜೆಟ್ ಮಂಡನೆಯ ದಿನವಾದ ಫೆಬ್ರುವರಿ 1, ಸಮೀಪಿಸುತ್ತಿದೆ. ಅಂದು ವಾರಾಂತ್ಯ, ಅದರಲ್ಲೂ ಭಾನುವಾರವಾದ್ದರಿಂದ ಬೇರೆ ದಿನ ಬಜೆಟ್ ಮಂಡಿಸಬಹುದಾ ಎನ್ನುವ ಪ್ರಶ್ನೆ ಎದ್ದಿದೆ. ಆದರೆ, ಭಾನುವಾರವಾಗಲೀ, ಯಾವುದೇ
ಹಗಲಿನಲ್ಲಿ ನಿದ್ರೆ ಮಾಡುವುದು ಸಾಮಾನ್ಯ. ಆದರೆ, ಇತ್ತೀಚಿನ ಅಧ್ಯಯನವೊಂದು ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ ಮಧುಮೇಹ ಬರುವ ಅಪಾಯ ಹೆಚ್ಚಾಗುತ್ತದೆ ಎಂದು ಬಹಿರಂಗಪಡಿಸಿದೆ. ಹೌದು, ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಕೆಲಸ ಪಡೆಯಲು ಕೇವಲ ಪದವಿ ಸಾಲದು. ವೃತ್ತಿ ಬೆಳವಣಿಗೆಗೆ ನಿರಂತರ ಕಲಿಕೆ, ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವಿಕೆ, ಮೃದು ಕೌಶಲ್ಯಗಳಾದ ವಿಶ್ಲೇಷಣಾತ್ಮಕ ಚಿಂತನೆ, ನಾಯಕತ
Sunil Shetty movie: ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸ
ತಮ್ಮ ಬಗ್ಗೆ ಹಬ್ಬಿರುವ ಸುಳ್ಳು ಸುದ್ದಿಯ ಬಗ್ಗೆ ಜಾವೇದ್ ಅಖ್ತರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕೇಸ್ ಹಾಕುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿ
India vs New Zealand ODI: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಬರೋಡಾದಲ್ಲಿ ನಡೆಯುವ ಮೊದಲ ಪಂದ್ಯದ ಟಿಕೆಟ್ಗಳು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಟದ ಪ್ರಭಾವದಿಂದ ಕೆಲವೇ ನಿಮಿಷಗಳಲ್ಲಿ ಮಾರಾಟವಾಗಿವೆ. 202
ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದ ಕಾರು ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಿವರ್ಸ್ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿದ್ದು, ಗಂ
ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ.
ಕರ್ನಾಟಕದ ದೇವಾಲಯಗಳು, ಅದರಲ್ಲೂ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ, 155 ಕೋಟಿ ರೂ. ಆದಾಯದೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಭಕ್ತರ ಹೆಚ್ಚಳ ಹಾಗೂ ಉತ್ತಮ ಆಡಳಿತದಿಂದ ಆದಾಯ ವೃದ್ಧಿಸಿದ್ದು, ಕ
ಭಾರತೀಯ ನೌಕಾಪಡೆಯು 10+2 (ಬಿ.ಟೆಕ್) ಕೆಡೆಟ್ ಎಂಟ್ರಿ ಸ್ಕೀಮ್ ಮೂಲಕ 44 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಜನವರಿ 19 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಮೆರಿಟ್ ಮತ್ತ
3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷ
ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಲ್ಲದೆ, ಅಪಹರಣ ಯತ್ನ ನಡೆಸಿರುವ ಆರೋಪ ಸಂಬಂಧ ಯೂಟ್ಯೂಬರ್ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಎ
Centre drafts social security rules for gig workers: ಓಲಾ, ಜೊಮಾಟೊದಂತಹ ಪ್ಲಾಟ್ಫಾರ್ಮ್ಗಳಲ್ಲಿ ಕೆಲಸ ಮಾಡುವ, ಗಿಗ್ ವರ್ಕರ್ಸ್ ಎನ್ನಲಾಗುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೌಲಭ್ಯ ಸಿಗುತ್ತದೆ. ಈ ಸೌಲಭ್ಯಕ್ಕೆ ಅರ್ಹರಾಗಲು ಗಿಗ್ ವರ್ಕರ್ವೊಬ್ಬ ಒಂದು
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಏಕಾಏಕಿ ನಡೆದ ಈ ದಾಳಿಯಿಂದ ಮೂವರು ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳು ಶಾಲೆಯೊಳಗೆ ರಕ್ಷಣೆ ಪಡೆದ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿಯಲ್ಲಿ ದುಷ್ಕರ್ಮಿಗಳು ಸುಮಾರು 60 ಲಕ್ಷ ರೂ ಮೌಲ್ಯದ 100 ಎಕರೆ ಮೆಕ್ಕೆಜೋಳ ಬೆಳೆ ರಾಶಿಗೆ ಡಿಸೇಲ್, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಸಾಲ ಮಾಡಿ ಬೆಳೆದಿದ್ದ ಬೆಳೆ ನಾಶವಾಗಿ ರೈ
ಶ್ರೀನಗರ-ಬಾರಾಮುಲ್ಲಾ-ಉರಿ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಈ ಭಯಾನಕ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೈವೇಗೆ ದೊಡ್ಡ ಪರ್ವತದ ಅರ್ಧ ಭಾಗ ಉರುಳಿಬಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್
India vs Bangladesh Cricket Tour Schedule Released: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಮುಸ್ತಾಫಿಜುರ್ ಐಪಿಎಲ್ ಭಾಗವಹಿಸುವಿಕೆಯ ವಿವಾದದ ನಡುವೆಯೂ, ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸಕ್ಕೆ ಸಜ್ಜಾಗಿದೆ.ಬಾಂಗ್ಲಾದೇಶ ಕ್ರಿಕೆಟ್ ಮಂಡ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ನೀಡಿದ್ದು, ಒಂದು ಕಡೆ ಭಾರತದಿಂದ ಸಹಕಾರವನ್ನು ಬಯಸುವ ಮತ್ತೊಂದು ಕಡೆ ಭಯೋತ್ಪಾದನೆಯನ್ನು ಬೆಂಬಲಿಸುವ ನೆರೆಹೊರೆಯವರ ವಿರುದ್ಧ ತನ್
ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾಗಳಿಗೆ ಕಾಂಗ್ರೆಸ್ನವರು ಮನೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಮೀರ್ ಅಹಮದ್ ಅವರು ಮನೆ ನೀಡುವುದಾಗಿ ಹೇಳಿದ್ದು, ಸ
ಇತ್ತೀಚಿನ ದಿನಗಳಲ್ಲಿ ಆ್ಯಂಟಿಬಯಾಟಿಕ್ಸ್ ಇಲ್ಲದ ಮನೆಗಳೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಸಣ್ಣ ಜ್ವರ, ಮೈಕೈ ನೋವು, ಕಫ ಹೀಗೆ ಏನಾದರೂ ಸಣ್ಣ ಬದಲಾವಣೆ ದೇಹದಲ್ಲಿ ಆದ ತಕ್ಷಣ ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್ಗಳನ್ನು ಸ
ಇವರು ಫ್ಯಾಕ್ಟರಿ ಹೊಂದಿದ್ದಾರೆ. ನೂರಾರು ಮಂದಿಗೆ ಕೆಲಸ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಇವರು ಫೇಮಸ್. ಇವರಿಗೆ ಬರೋಬ್ಬರಿ 150 ಮಂದಿ ಬಾಡಿಗಾರ್ಡ್ಸ್ ಇದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆ ವದಂತಿಗೆ ಈಗ ಸ್ಪಷ್ಟನೆ ನೀಡಲಾ
ಕರ್ನಾಟಕದಲ್ಲಿ ನಿಷೇಧವಿದ್ದರೂ ಅಕ್ರಮ ಲಾಟರಿ ದಂಧೆ ಇನ್ನೂ ನಿಂತಿಲ್ಲ. ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಕೇರಳ ಲಾಟರಿ ಮಾರಾಟ ಎಗ್ಗಿಲ್ಲದೆ ಸಾಗಿದೆ. ದಿನಗೂಲಿ ಕಾರ್ಮಿಕರು ಸೇರಿದಂತೆ ಬಡ ವರ್ಗದವರು ಹಣ ಕಳೆದುಕೊಂಡು ಸಂಕಷ್ಟಕ
Mustafizur Rahman IPL 2026: ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಭಾರತ-ಬಾಂಗ್ಲಾದೇಶ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚಿರುವ ಹಿನ್ನೆ
ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡ
Bengaluru Power Alert: ಬೆಂಗಳೂರಿನ ಇಪಿಐಪಿ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲ ಸ್ಥಳಗಳಲ್ಲಿ ಜನವರಿ 3 ರಿಂದ 19ರವರೆಗೆ ಅಂದರೆ 17 ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಹಾಗಾದರ
ಆಧಾರ್ ಸೇವಾ ಕೇಂದ್ರವು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, ITI, 12ನೇ ತರಗತಿ ಅಥವಾ ಡಿಪ್ಲೊಮಾ ಪಾಸಾದವರಿಗೆ ಇದು ಭಾರತ ಸರ್ಕಾರದ ಅಡಿಯಲ್ಲಿ ಉತ್ತಮ ವೃತ್ತಿ ಅವಕಾಶ. 18 ವರ್ಷ ಮೇಲ್ಪಟ್ಟ ಆ
Usman Khawaja Retires: ಹೊಸ ವರ್ಷದ ಮೊದಲ ದಿನ ಆಸ್ಟ್ರೇಲಿಯಾದ ದಿಗ್ಗಜ ಟೆಸ್ಟ್ ಆಟಗಾರ ಉಸ್ಮಾನ್ ಖವಾಜಾ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆಶಸ್ ಸರಣಿ ನಡುವೆ ಈ ನಿರ್ಧಾರ ಪ್ರಕಟಿಸಿದ ಖವಾಜಾ, ಮಾಜಿ ಆಟಗಾರರು ಮತ್ತು ಮಾಧ್ಯಮದ ವಿರುದ
ಹೊಸ ವರ್ಷದಂದು 'ಮಾರ್ಕ್' ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಡಿಸೆಂಬರ್ 25ರಂದು ಬಿಡುಗಡೆಯಾದ ಈ ಚಿತ್ರ 9 ದಿನಗಳಲ್ಲಿ 50 ಕೋಟಿ ರೂಪಾಯಿ ದಾಟಿರುವ ನಿರೀಕ್ಷೆ ಇದೆ. ಜನವರಿ 1ರಂದು ಚಿತ್ರ ಉತ್ತಮ ಕಲೆಕ್ಷನ್ ಮಾಡಿದೆ. ಹೊಸ ವರ್ಷವನ್ನು ದೊ
ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಅವರ ಕುಟುಂಬದ ಜೊತೆ ಸೇರಿಸುವಲ್ಲಿ ಇನ್ಸ್ಟಾಗ್ರಾಮ್ ಪೋಸ್ಟ್ ನೆರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮಧ್ಯಪ್ರದೇಶದಿಂದ ಕೆಲಸಕ್ಕೆ ಬಂದು, ಕುಟುಂಬದ ಸಂಪರ್ಕ ಕಳೆದುಕೊಂಡಿದ್ದ 60
ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕೆಯ ಗಂಡ ಹಾಗೂ ಸಹೋದರ ಮಾಡಿದ ಮಾರಣಾಂತಿಕವಾಗಿ ಹಲ್ಲೆಯಿಂದ ಆಸ್ಪತ್ರೆ ಸೇರುವಂತಾಗಿದೆ. ರಾತ್ರಿ ವೇಳೆ ಮಹಿಳೆಯ ಬಳಿಗೆ ಹೋಗಿದ್ದಾಗ ಯವಕನ ಮೇಲೆ ಬೆಳಗಾವಿ ಜಿಲ್ಲೆಯ ಚ
Vijay Deverakonda-Rashmika Mandanna: ಇತ್ತೀಚೆಗೆ ರೀಮೇಕ್ ಸಂಸ್ಕೃತಿ ಬಹಳ ಕಡಿಮೆ ಆಗಿದೆ ಆದರೆ ಸಂಪೂರ್ಣವಾಗಿ ನಿಂತಿಲ್ಲ. ಕರಣ್ ಜೋಹರ್ ಈಗಲೂ ಸಹ ದಕ್ಷಿಣದ ಸಿನಿಮಾಗಳನ್ನು ಹಿಂದಿಯಲ್ಲಿ ಮರು ನಿರ್ಮಾಣ ಮಾಡುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೆ ತಮಿ
Iran sees massive protests across the country: ಇರಾನ್ನಲ್ಲಿ ಡಿ. 27ರಂದು ಆರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು 7 ಮಂದಿ ಬಲಿಯಾಗಿದ್ದಾರೆ. ಆಡಳಿತ ವಿರೋಧಿ ಪ್ರತಿಭಟನೆಗಳು ಇರಾನ್ನ ಎಲ್ಲೆಡೆ ನಡೆಯುತ್ತಿವೆ. ಇರಾನ್ ಅನ್ನು ಆರ್ಥಿಕ ಸಂ
ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಹಿಂಸಾಚಾರ ಮತ್ತು ಗುಂಡಿನ ದಾಳಿ ಘಟನೆ ಕುರಿತು ಮಾಜಿ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ. ವಿರೋಧಿಗಳ ಗೂಂಡಾಗಿರಿಗೆ ನಾವು ಭಯಪಡುವುದಿಲ್ಲ ಎಂದ ಅವರು, ಹೈಕೋರ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಬುಲೆಟ್ ಯಾರದೋ, ಯಾವ ಗನ್ನಿಂದ ಬಂದಿದೆ ಎಂದು ಸ್ಪಷ್ಟಪಡಿಸಲು ತನಿಖೆ ನಡೆಸುವ
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಮೊಬೈಲ್ ಹಾಗೂ ಮಾದಕ ವಸ್ತುಗಳ ಸಾಗಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಕ್ರಮ ಚಟುವಟಿಕೆಗಳು ಬಯಲಾಗಿವೆ. ಹೊರಗಿನಿಂದ ಜೈಲಿನೊಳಗೆ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿದ್ದು, ಈ ಪ್ರಕರಣದಲ್
ಅಪ್ಪ ಮಗಳ ಬಾಂಧವ್ಯವೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಗಳು ತನ್ನ ತಂದೆಗೆ ಬುದ್ಧಿ ಮಾತು ಹೇಳು
ಬಿಗ್ ಬಾಸ್ ಕನ್ನಡ ಮನೆಯಲ್ಲಿ ಧ್ರುವಂತ್ ಗಿಲ್ಲಿಗೆ ಕ್ಷಮೆ ಕೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸದಾ ಗಿಲ್ಲಿ ಜೊತೆ ಕಿತ್ತಾಡುತ್ತಿದ್ದ ಧ್ರುವಂತ್, ಹೊಸ ವರ್ಷದಂದು ಗಿಲ್ಲಿಯ ರ್ಯಾಪ್ ಹಾಡು ಕೇಳಿ ಮನಸೋತರು. ತಮ್ಮ ಬಗ್ಗೆ ಹಾಡಿ

19 C