Daily Horoscope 23 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಸೋಮವಾರ ಕಾನೂನು ಸಮರ, ಹೂಡಿಕೆಗೆ ತಜ್ಞರ ಸಲಹೆ, ಅಜ್ಞಾತಸ್ಥಳದಲ್ಲಿ ವಾಸ, ಮಾನವೀಯತೆ, ಜವಾಬ್ದಾರಿಯಲ್ಲಿ ಹಿಡಿತ ಇದೆಲ್ಲ
Daily Numerology February 23: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
Daily Numerology February 23: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
Daily Numerology February 23: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
T20 World Cup 2026: 2026ರ ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ಭಾರತದ ಅಜೇಯ ಓಟಕ್ಕೆ ದಕ್ಷಿಣ ಆಫ್ರಿಕಾ ಬ್ರೇಕ್ ಹಾಕಿದೆ. ಅಹಮದಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ಭಾರತ 76 ರನ್ಗಳಿಂದ ಸೋಲು ಕಂಡಿದೆ. ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿ
Rashmika Mandanna and Vijay Deverakonda: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಮದುವೆ ಆಗುತ್ತಿದ್ದು, ಇತ್ತೀಚೆಗಷ್ಟೆ ಇವರ ಮದುವೆ ರಿಸೆಪ್ಷನ್ನ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ವೈರಲ್ ಆಗಿತ್ತು. ಇಷ್ಟೆಲ್ಲ ಆದರೂ ಸಹ ಈ ಜೋಡಿ ತಮ್ಮ ಮದುವೆ ಬಗ್ಗೆ ಈ ವರ
Abhishek Sharma's T20 World Cup 2026 Form: 2026ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಸೂಪರ್ 8 ಹಂತಕ್ಕೇರಿದರೂ, ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್ ಸವಾಲಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾದ ಅವರು, ಸೂಪರ್ 8ರಲ್ಲಿ ದಕ್ಷಿಣ ಆಫ್ರಿಕಾ ವಿರು
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕತ್ವದಲ್ಲೇ ಪ್ರತಿ ದಿನ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಮಲ್
Thalapathy Vijay: ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡದೇ ಇರುವ ಕಾರಣ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್’ಗೆ ಪ್ರಮಾಣ ಪತ್ರ ನಿರಾಕರಿಸಿರುವ ಹಿಂದೆ ರಾಜಕೀಯ ಕ
India's T20 World Cup 2026 Opener Crisis: 2026ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಗುಂಪು ಹಂತದಲ್ಲಿ ಅಜೇಯವಾಗಿ ಸೂಪರ್ 8 ತಲುಪಿದ್ದರೂ, ಆರಂಭಿಕರ ವೈಫಲ್ಯದ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಲೀಗ್ ಹಂತದಲ್ಲಿ ಅಭಿಷೇಕ್ ಶರ್ಮಾ ಪದೇ ಪದೇ ಶೂನ್ಯಕ್ಕೆ ಔಟಾದ
Taapsee Pannu: ತೆಲುಗಿನ 'ಝುಮ್ಮಂದಿನಾದಂ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿ ಇಂದು ಬಾಲಿವುಡ್ನಲ್ಲಿ ಸ್ಟಾರ್ ನಟಿಯಾಗ ಮಿಂಚುತ್ತಿರುವ ತಾಪ್ಸಿ ಪನ್ನು, ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಆಡಿರುವ ಮಾತುಗಳು ಈಗ ಹೊಸ ವಿವಾದ ಸ್ವರೂಪ ಪಡೆ
ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಮಹಿಳೆ ಬಲಿ ಆಗ್ತಿದ್ದಂತೆ ಬೆಂಕಿಯೇ ಹೊತ್ತಿಕೊಂಡಿದೆ. ಜನರ ಆಕ್ರೋಶದ ಆಕ್ರೋಶದ ಕಟ್ಟೆ ಒಡೆದಿದೆ. ಹೀಗಿರುವಾಗಲೇ ಅಲ್ಲಿ ಲಘು ಲಾಠಿ ಪ್ರಹಾರ ಆಗ್ತಿದ್ದಂತೆ ರಣಾಂಗಣವೇ ಸೃಷ್ಟಿಯಾಗಿತ್ತು. ಸದ್
Hardik Pandya: ಟಿ20 ವಿಶ್ವಕಪ್ ಆಡುತ್ತಿರುವ ಹಾರ್ದಿಕ್ ಪಾಂಡ್ಯ ತಮ್ಮ ವಿಚ್ಛೇದಿತ ಮಡದಿ ನತಾಶಾ ಸ್ಟಾಂಕೋವಿಕ್ ಹಾಗೂ ಮಗ ಅಗಸ್ತ್ಯಗೆ ₹4 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. 2024 ರಲ
Pragathi Shetty-Rishab Shetty: ‘ಜೈ ಹನುಮಾನ್’ ಸಿನಿಮಾ ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್ ಶೆ
Mann Ki Baat: ಪ್ರಧಾನಿ ಮೋದಿ ತಮ್ಮ 'ಮನ್ ಕಿ ಬಾತ್'ನ 131ನೇ ಸಂಚಿಕೆಯಲ್ಲಿ, T20 ವಿಶ್ವಕಪ್ನಲ್ಲಿ ಭಾರತೀಯ ಮೂಲದ 40 ಆಟಗಾರರನ್ನು ಶ್ಲಾಘಿಸಿದರು. ಕೆನಡಾ, ಯುಎಸ್ಎ ಮತ್ತು ಓಮನ್ ತಂಡಗಳಲ್ಲಿನ ದಿಲ್ಪ್ರೀತ್ ಬಾಜ್ವಾ, ಮೋನಾಂಕ್ ಪಟೇಲ್, ಸೌರಭ್
Dhurandhar 2 vs Toxic movie: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಮತ್ತು ಬಾಲಿವುಡ್ನ ಬಹುತಾರಾಗಣದ ‘ಧುರಂಧರ್ 2’ ಚಿತ್ರಗಳು ಒಂದೇ ದಿನ ತೆರೆಗೆ ಬರಲು ಸಜ್ಜಾಗಿವೆ. ಈ ಬಗ್ಗೆ ‘ಧುರಂಧರ್ 2’ ಚಿತ್ರದ ನಿರ್ದೇಶಕರು ತಮ್ಮ ಕಳ
ಪ್ರಧಾನಿ ಮೋದಿಯವರ ಮನ್ ಕಿ ಬಾತ್ ನಂತರ ಅಂಗಾಂಗ ದಾನದ ಮಹತ್ವವನ್ನು ಡಾ. ಸೋನಲ್ ಅಸ್ಥಾನಾ ಒತ್ತಿ ಹೇಳಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ 5 ಲಕ್ಷ ಜನರು ಅಂಗಾಂಗ ವೈಫಲ್ಯದಿಂದ ಸಾಯುತ್ತಾರೆ. 1% ಕ್ಕಿಂತ ಕಡಿಮೆ ಜನರು ಮಾತ್ರ ದಾನ ಮಾಡು
ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್ ಸಂಸ್ಥೆ ಸದ್ಯದಲ್ಲಿಯೇ ಗುಡ್ ನ್ಯೂಸ್ ನೀಡಲಿದೆ. ಹೌದು... ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಇಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್
ಪುಟಾಣಿಗಳೇ ಹಾಗೆ, ಮಾಡಿಕೊಳ್ಳುವ ಎಡವಟ್ಟುಗಳು ಒಂದೆರಡಲ್ಲ. ಇದೀಗ ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಲಿಫ್ಟ್ನಲ್ಲಿ ಸಿಲುಕಿದ್ದ ಪುಟಾಣಿಗಳನ್ನು ರಕ್ಷಿಸಿ, ಅವರ ಪಾಲಿಗೆ ಈ ಪುಟ್ಟ ಬಾಲಕಿ ದೇವರಾಗಿದ್ದಾಳೆ. ಈ ವಿಡಿಯೋ ಸ
Security forces kill 3 terrorists in an encounter at Kishtwar in Jammu and Kashmir: ಕಾಶ್ಮೀರದ ಕಿಶ್ತವಾರ್ನಲ್ಲಿ ನಡೆದ ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಎರಡು ವರ್ಷಗಳಿಂದ ತಪ್ಪಿಸಿಕೊಳ್ಳುತ್ತಿದ್ದು, 20ಕ್ಕೂ ಹೆಚ್ಚು ಬಾರಿ ಸಾವ
ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಿತರಾದ ಚಾಮರಾಜನಗರದ ಗೃಹಿಣಿ ಸಿರಿಧಾನ್ಯದ ಹೋಟೆಲ್ ಆರಂಭಿಸಿ ಯಶಸ್ವಿಯಾಗಿದ್ದಾರೆ. ಆರೋಗ್ಯಕರ ಆಹಾರ ಒದಗಿಸುವುದರ ಜೊತೆಗೆ ಸ್ವಾವಲಂಬನೆ ಸಾಧಿಸಿ, ಇತರ ಮಹಿಳೆಯರಿಗೂ ಉ
Kavya Gowda: ನಟಿ ಕಾವ್ಯಾ ಗೌಡ ಅವರ ಕುಟುಂಬದ ಜಗಳ ಬೀದಿ ರಂಪವಾಗಿ ಬದಲಾಗಿದೆ. ಕಾವ್ಯಾ ಮತ್ತು ಅವರ ಓರಗಿತ್ತಿ ಪ್ರೇಮ ಹಾಗೂ ಕಾವ್ಯಾರ ಪತಿ ಹಾಗೂ ಪ್ರೇಮಾರ ಪತಿಯ ನಡುವೆ ಜಗಳ, ಕಾದಾಟಗಳು ನಡೆದಿದ್ದವು. ಕೆಲ ದಿನಗಳ ಹಿಂದೆ ಕಾವ್ಯಾ ಹಾಗೂ ಅವ
ಬಹು ವರ್ಷಗಳ ಬೇಡಿಕೆಯಾಗಿರುವ ಉತ್ತರ ಕನ್ನಡ ಭಾಗದ ಜನರಿಗೆ ಕೊನೆಗೂ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಭಾಗ್ಯ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಸಿರು ನ
Sam Pitroda says Indian talent is used for serving others: ಭಾರತ ಸಾಕಷ್ಟು ಕಚ್ಚಾ ಪ್ರತಿಭೆಗಳನ್ನು ಸೃಷ್ಟಿಸಿದೆ. ಈ ಪ್ರತಿಭೆಗಳು ದೊಡ್ಡ ಕಂಪನಿಗಳಿಗೆ ಸೇವೆ ಸಲ್ಲಿಸುವುದಕ್ಕೆ ಬಳಕೆ ಆಗುತ್ತಿದೆ ಅಷ್ಟೇ ಎಂದು ಕಾಂಗ್ರೆಸ್ ಅಂತಾರಾಷ್ಟ್ರೀಯ ವಿಭಾಗದ ಮುಖ್ಯಸ್
T20 World Cup Super 8, India vs South Africa: 2026ರ ಟಿ20 ವಿಶ್ವಕಪ್ ಸೂಪರ್ 8ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಅಹಮದಾಬಾದ್ನಲ್ಲಿ ಮುಖಾಮುಖಿಯಾಗಿವೆ. ಲೀಗ್ ಹಂತದಲ್ಲಿ ಅಜೇಯರಾಗಿರುವ ಎರಡೂ ತಂಡಗಳ ನಡುವಿನ ಈ ಪಂದ್ಯದಲ್ಲಿ ಒಂದು ತಂಡದ ಗೆಲುವಿ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕ್ರೂರ ಬೀದಿ ನಾಯಿಗಳ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮುಂದಾಗಿದೆ. 2,500ಕ್ಕೂ ಹೆಚ್ಚು ಕ್ರೂರ ಸ್ವಭಾವದ ನಾಯಿಗಳನ್ನು ಗುರುತಿಸಿರುವ ಜಿಬಿಎ ಶೆಲ್ಟರ್ ನಿರ್ಮಿಸಲು ಜಾಗ ಹುಡುಕಾಟ ನಡೆಸಿದ
India vs South Africa, T20 world Cup 2026 Live Score Updates: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಮ್ಮ ಮೊದಲ ಸೂಪರ್ 8 ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿವೆ. ಗುಂಪು ಹಂತದಲ್ಲಿ ಎರಡೂ ತಂಡಗಳು ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್ನ ನರೇಂದ್ರ ಮೋದ
Karnataka weather foreast: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದೆ. ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ನೆತ್ತಿ ಸುಡಲಾರಂಭಿಸಿದೆ. ಬಿಸಿಲನ್ನು ತಡೆದುಕೊಂಡು ಇರುವ ಜನರಿಗ
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು BE/B.Tech ಪದವೀಧರರಿಗೆ ಸುವರ್ಣಾವಕಾಶ. ಆಯ್ಕೆ ಪ್ರಕ್ರಿಯೆಯು ಅಂಕಗಳ ಆಧಾರದ ಮೇಲೆ ನಡೆಯುತ
ಬೆಂಗಳೂರಿನಲ್ಲಿ ಬೇಸಿಗೆ ಆರಂಭದಲ್ಲೇ ಕಲ್ಲಂಗಡಿ, ಐಸ್ ಕ್ರೀಂ ಹಾಗೂ ಜ್ಯೂಸ್ಗಳ ಸುರಕ್ಷತೆ ಬಗ್ಗೆ ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳ (ಎರಿಥ್ರೋಸಿನ್, ನೈಟ್
India Women Win Asia Cup Rising Stars Final: ಥೈಲ್ಯಾಂಡ್ನಲ್ಲಿ ನಡೆದ ವುಮೆನ್ಸ್ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಫೈನಲ್ನಲ್ಲಿ ಭಾರತ ಮಹಿಳಾ ತಂಡ ಬಾಂಗ್ಲಾದೇಶವನ್ನು ಸೋಲಿಸಿ ಚಾಂಪಿಯನ್ ಆಗಿದೆ. ತೇಜಲ್ ಹಸಬ್ನಿಸ್ (ಅಜೇಯ 51) ಹಾಗೂ ಪ್ರೇಮಾ ರಾವತ್ (3 ವಿಕ
Jodhpur sisters commit suicide on their wedding day: ರಾಜಸ್ಥಾನದ ಜೋಧಪುರ್ ಜಿಲ್ಲೆಯ ಮನಾಯ್ ಎನ್ನುವ ಗ್ರಾಮದ ಇಬ್ಬರು ಯುವತಿಯರು ಮದುವೆ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೋಭಾ ಮತ್ತು ವಿಮಲಾ ಮೃತರಾಗಿದ್ದು, ಇಬ್ಬರೂ ಕೂಡ ಸಹೋದರಿಯರು. ಶನಿವಾರ ಬೆಳಗ
Rishab Shetty: ಕಾಂತಾರ ಚಾಪ್ಟರ್ 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್
ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ. ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯ
ಚನ್ನಪಟ್ಟಣದ ತಹಶೀಲ್ದಾರ್ ತಮ್ಮ ವಿನೂತನ ಕಾರ್ಯದಿಂದ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ. ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಖುದ್ಧು ತಾವೇ ಬಣ್ಣ ಹಚ್ಚುತ್ತಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳ ಉಳಿವು ಜೊತೆಗೆ ಮಕ್ಕಳ
ಅನೇಕ ಜನರು ಒತ್ತಡ ಅಥವಾ ಮಾನಸಿಕ ಯಾತನೆ ಅನುಭವಿಸಿದಾಗ, ಧೂಮಪಾನವು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ ಎಂದು ಒತ್ತಡ ಕಡಿಮೆ ಮಾಡಲು ಸಿಗರೇಟ್ಗಳ ಮೊರೆ ಹೋಗ್ತಾರೆ. ಸ್ಟ್ರೆಸ್ ಆದಾಗಲೆಲ್ಲಾ ಸಿಗರೇಟ್ ಸೇದುತ್ತಾ ಕುಳಿತುಬ
PM Narendra Modi slams congress party's shirtless protest: ಇಂಡಿಯಾ ಎಐ ಸಮಿಟ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಘಟನೆಗೆ ಪ್ರಧಾನಿ ಮೋದಿ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ನೀವೀಗಾಗಲೇ ಬೆತ್ತಲೆಗೊಂಡಿದ್ದೀರಿ, ಮ
ಆಪ್ಟಿಕಲ್ ಇಲ್ಯೂಷನ್ ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಇಂತಹ ಒಗಟಿನ ಆಟವು ವೈರಲ್ ಆಗಿದ್ದು, ಈ ಚಿತ್ರದಲ್ಲಿ ಮೊಲ ಎಲ್ಲಿದೆ ಎಂದು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸ
ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಹಾಸ್ಟೆಲ್ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ವಿಚಾರ ಬೆಳಕಿಗ
70th Filmfare south: 70ನೇ ಫಿಲ್ಮ್ಫೇರ್ ಪ್ರಶಸ್ತಿ (2025-26) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷ ಸದ್ಯ ಇಡೀ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಇತ್ತ ಕಲಬುರಗಿಯಲ್ಲೂ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಸಮುದಾಯಗಳ ಮ
2026 ರ ಫೆಬ್ರವರಿ ಕೊನೆಯ ವಾರವು ಮಹತ್ವದ ಜ್ಯೋತಿಷ್ಯ ಬದಲಾವಣೆಗಳನ್ನು ತರಲಿದೆ. ಕುಜನು ಉಚ್ಚಸ್ಥಾನದಿಂದ ಹೊರಬಂದು, ಐದು ಗ್ರಹಗಳ ಅಪರೂಪದ ಯೋಗ ಸಂಭವಿಸಲಿದೆ. ಈ ಶುಭ ಸಂಯೋಗದಿಂದ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಮತ್ತು ಅದೃಷ
ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ ಪೆಡಿಗ್ರಿ ಗೋದಾಮು, ಎಸಿ ಸಾಮಗ್ರಿಗಳನ್ನು ಸಂಗ್ರಹಿಸುವ ಎಸಿ ಗೋದಾಮ
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ
PM Narendra Modi launches Meerut Metro and Namo Bharat rail corridor: ಉತ್ತರಪ್ರದೇಶದ ಮೀರತ್ ನಗರದಲ್ಲಿ ಎರಡು ರೈಲು ಯೋಜನೆಗಳನ್ನು ಪಿಎಂ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. 23 ಕಿಮೀ ಉದ್ದದ ಮೀರತ್ ಮೆಟ್ರೋಗೆ ಚಾಲನೆ ಕೊಟ್ಟಿದ್ದಾರೆ. ಇದು ಭಾರತದ ಅತಿವೇಗದ ಮೆಟ
OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಹಲವು ಹೊಸ ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಂದಿವೆ. ಈ ವಾರ ಕನ್ನಡದ ಒಂದು ವಿಶೇಷ ವೆಬ್ ಸರಣಿ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಅದು ಮಾತ್ರವೇ ಅಲ್ಲದೆ ಪರ ಭಾಷೆಯ ಕೆಲವು ಆಸಕ್ತಿಕರ ಸಿನ
ಬೆಂಗಳೂರಿನ ನಾಗಸಂದ್ರದ ಚಿನ್ನದ ಅಂಗಡಿಯಲ್ಲಿ ಗಮನ ಬೇರೆಡೆ ಸೆಳೆದು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಹಾಸನದ ಚನ್ನರಾಯಪಟ್ಟಣದಲ್ಲಿ ಮನೆ ಕಳ್ಳತನಕ್ಕೆ ಯತ್ನಿಸಿದ ಐವರಲ್ಲಿ ಒಬ್ಬ ಸಿಕ್ಕಿಬಿದ್ದಿದ್ದು, ಮೈಸೂರಿ
ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು
ಟೀಸರ್ ಮೂಲಕ ಸಖತ್ ಸದ್ದು ಮಾಡಿರುವ ‘ಟಾಕ್ಸಿಕ್’ ಚಿತ್ರತಂಡ ಹಾಡುಗಳಿಂದಲೂ ನಿರೀಕ್ಷೆ ಹೆಚ್ಚಿಸಲಿದೆ. ಈ ಸಿನಿಮಾಗೆ ರವಿ ಬಸ್ರೂರು ಸೇರಿ ಐವರು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ. ‘ಜೀ ಮ್ಯೂಸಿಕ್’ ಮೂಲಕ ಹ
2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಆದ್ದರಿಂದ ಚಂದ್ರಗ್ರಹಣ ಯಾವಾಗ? ಈ ಗ್ರಹಣವು ಭಾರತದಲ್ಲಿ
Abhishek Sharma: ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಅಭಿಷೇಕ್ ಶರ್ಮಾ ಇನ್ನೂ ಸಹ ರನ್ ಖಾತೆ ತೆರೆದಿಲ್ಲ. ಕಳೆದ ಮೂರು ಪಂದ್ಯಗಳಲ್ಲೂ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ. ಇದಾಗ್ಯೂ ಅವರು ಸೌತ್ ಆಫ್ರಿಕಾ ವಿರುದ್ಧದ ಸೂಪರ್-8 ಪಂದ್ಯದಲ್
ಬೆಂಗಳೂರಿನ ಆನೇಕಲ್ನಲ್ಲಿರುವ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ರಸ್ತೆ ರಂಪಾಟ ನಡೆದಿದೆ. ರೋಗಿಯನ್ನು ಕರೆತರಲು ಹೋಗುತ್ತಿದ್ದ ಆ್ಯಂಬುಲೆನ್ಸ್ನ ಕಾರು ಚಾಲಕ ಅಡ್ಡಗಟ್ಟಿ, ವಾಹನ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಸುಮಾರು ಹದಿ
Lashkar-Linked Terror Module Busted, 8 Arrested For Plotting Attack In India: ಕೋಲ್ಕತಾ ಮತ್ತು ತಮಿಳುನಾಡಿನಲ್ಲಿ ಒಟ್ಟು ಎಂಟು ಮಂದಿ ಶಂಕಿ ಉಗ್ರರನ್ನು ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ಆರು ಮಂದಿ ಬಂಧಿತರಾಗಿದ್ದು, ಅವರು ತಿರುಪ್ಪೂರ್ನ ಗಾರ್ಮೆಂಟ್ಸ್ ಫ್ಯಾಕ್ಟರಿಗ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದಾರೆ. ಹಾಲಿ ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ ಅವರು, ಹಂತ ಹಂತವಾಗಿ ನೇಮಕಾತಿ ಮಾಡುವುದಾಗಿ ಭ
ಹೈದರಾಬಾದ್ನ ಸಾಫ್ಟ್ವೇರ್ ಇಂಜಿನಿಯರ್ ಶ್ಯಾಮ್ ಕುಮಾರ್ ಮತ್ತು ಆತನ ಪ್ರೇಯಸಿ ಪಾವನಿ ಆತ್ಮಹತ್ಯೆ ಪ್ರಕರಣ ತೀವ್ರ ಸಂಚಲನ ಮೂಡಿಸಿದೆ. ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಇದರಿಂದ ಮನನೊಂದಿದ್ದ ಪಾವನಿ ಆತ್
ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ಗಳು ನಿ
ಮನ್ ಕಿ ಬಾತ್ನ 131ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ AI ತಂತ್ರಜ್ಞಾನದ ಪ್ರಭಾವ, ವಿಶೇಷವಾಗಿ ಪಶುಸಂಗೋಪನೆಯಲ್ಲಿ ಅದರ ಪಾತ್ರವನ್ನು ವಿವರಿಸಿದ್ದಾರೆ. ಶೂನ್ಯ ದೋಷದ ಉತ್ಪಾದನೆ ಮತ್ತು ಜಾಗತಿಕ ಗುಣಮಟ್ಟದ ಮಹತ್ವವನ್ನು ಉಲ್ಲೇಖಿಸಿ
Bullion Market 2026 February 22nd: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 285 ರೂ ಏರಿದರೆ, ಬೆಳ್ಳಿ ಬೆಲೆ 5ರಿಂದ 20 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,315 ರೂನಿಂದ 14,600 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,928 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸು, ಆಸ್ತಿ ಮತ್ತು ಪ್ರೇಮ ಸಂಬಂಧಿತ ಕಾರಣಗಳಿಂದ ಈ ಹತ್ಯೆ ನ
ವಿಶ್ವಕ್ ಸೇನ್ ನಟನೆಯ ತೆಲುಗಿನ ‘ಲಕ್ಟ್’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. 18ನೇ ವಯಸ್ಸಿನಲ್ಲಿ 2 ಬಾರಿ ಆತ್ಮಹತ್ಯೆ ಮಾಡ
Babar Azam: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಬಾಬರ್ ಆಝಂ ಮೂರು ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 66 ರನ್ ಮಾತ್ರ. ಈ 66 ರನ್ಗಳಿಸಲು ಬರೋಬ್ಬರಿ 57 ಎಸೆತಗಳನ್ನು ಎದುರಿಸಿದ್ದಾರೆ. ಅಂದರೆ ಕೇವಲ 11
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧದ ಬಗ್ಗೆ ಸುಳಿವು ನೀಡಿದ್ದಾರೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಇದಲ್ಲದೆ ವಿಶ್ವ
ಹಿಂದೂ ಸಂಸ್ಕೃತಿಯಲ್ಲಿ ಚಪ್ಪಾಳೆ ತಟ್ಟುವುದಕ್ಕೆ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವಿದೆ. ಇದು ಕೇವಲ ಸದ್ದು ಮಾಡುವ ಕ್ರಿಯೆಯಲ್ಲ. ಭಜನೆ, ದೇವರ ಆರಾಧನೆಗಳಲ್ಲಿ ಚಪ್ಪಾಳೆ ಏಕಾಗ್ರತೆ, ಧನಾತ್ಮಕ ಶಕ್ತಿ, ರೋಗನಿರೋಧಕ ಶಕ್ತಿ
ಬ್ಯಾಟ್ಗೆ ತಗುಲಿದ ವೇಗಕ್ಕೆ ಚೆಂಡು ನೇರವಾಗಿ ವಿಕೆಟ್ ಕೀಪರ್ ತಲೆಯ ಮೇಲಿಂದ ಹಾರಿ ಬೌಂಡರಿ ಗೆರೆ ದಾಟಿ ಸಿಕ್ಸರ್ ಆಯಿತು.ಕ್ರಿಕೆಟ್ ಲೋಕದಲ್ಲಿ ಶಾರ್ಟ್ ಬಾಲ್ ಅನ್ನು ಲೀವ್ ಮಾಡುವಾಗ ಸಿಕ್ಸರ್ ಹೋಗುವುದು ಅತ್ಯಂತ ವಿರಳ. ಹೀಗಾಗ
ಉತ್ತರ ಪ್ರದೇಶದ ಕಾಸಗಂಜ್ನಲ್ಲಿ ಒಂದೇ ಕುಟುಂಬದ ಐವರು ಸದಸ್ಯರ ಮೃತದೇಹ ಪತ್ತೆಯಾಗಿದೆ. ವೆಲ್ಡರ್ ಸತ್ಯವೀರ್, ಅವರ ಪತ್ನಿ ಮತ್ತು ಮೂವರು ಮಕ್ಕಳು ಸಾವನ್ನಪ್ಪಿದ್ದು, ಸತ್ಯವೀರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ
ಚಿಕ್ಕಮಗಳೂರು ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಮಹಿಳೆ ಬೋರಮ್ಮ ಬಲಿಯಾಗಿದ್ದಾರೆ. ಇದು ಏಳು ದಿನಗಳಲ್ಲಿ ಸಂಭವಿಸಿದ ಎರಡನೇ ಸಾವಾಗಿದೆ. ಆತಂಕಕಾರಿ ಘಟನೆ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆಯು ಯಶಸ್ವಿಯಾಗಿ ಆ
‘ಉಂಡಾಡಿ ಗುಂಡ’ ನಾಟಕದ ಮೂಲಕ ಪರ್ವತವಾಣಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ಈ ನಾಟಕಕ್ಕೆ 80 ವರ್ಷ ತುಂಬಿದೆ. ಹಲವು ಕಡೆಗಳಲ್ಲಿ ಪ್ರದರ್ಶನ ಮಾಡಲು ಸಿದ್ಧತೆ ನಡೆದಿದೆ. ಸಿಹಿ ಕಹಿ ಚಂದ್ರು ಅವರು ಈ ನಾಟಕದಲ್ಲಿ ಅಭಿನಯಿಸಲಿದ್ದಾ
ಕೋಪವು ವ್ಯಕ್ತಿಯ ಪ್ರಥಮ ಶತ್ರುವಾಗಿದ್ದು, ಅನೇಕ ದುರಂತಗಳಿಗೆ ಕಾರಣವಾಗುತ್ತದೆ. ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ಗುರೂಜಿ ತಿಳಿಸಿರುವಂತೆ, ಕೋಪದಲ್ಲಿರುವಾಗ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಕೋಪವ
ಒಡಿಶಾದ ಝಾರ್ಸುಗುಡಾ ಬಳಿ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸ
ಪ್ರತಿವರ್ಷ ಫೆಬ್ರವರಿ 22 ರಂದು ವಿಶ್ವ ಚಿಂತನಾ ದಿನವನ್ನು ಆಚರಿಸಲಾಗುತ್ತದೆ. ಜಾಗತಿಕ ಸಹೋದರತ್ವ, ಮಹಿಳಾ ಸಬಲೀಕರಣ, ಸೌಹಾರ್ದತೆ ಮತ್ತು ಏಕತೆಯ ಮಹತ್ವವನ್ನು ಉತ್ತೇಜಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಈ ದಿನವನ್ನು ಆಚರಿಸುತ್ತದ
70ನೇ ಫಿಲ್ಮ್ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯ
ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಳಿಯನ ಕೊಲೆ ಬಳಿಕ ರಾಜಗಿರಿಯಲ್ಲಿ ಮೃತರಾದ ನಾಗಪ್ರಸಾದ್ ಮತ್ತು ಕುಟುಂಬ, ಆತ್ಮಹತ್ಯೆಗೂ ಮುನ್ನ ತಮ್ಮ ಅಂತ್ಯಕ್ರಿಯೆಗೆಂದೇ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲ
ಚಿತ್ರದುರ್ಗ, ದೇವನಹಳ್ಳಿ ಮತ್ತು ಮಂಡ್ಯದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ಮೂವರು ದಾರುಣವಾಗಿ ಮೃತಪಟ್ಟಿದ್ದು, ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ 5 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲೇ ದುರ್ಬಲ ತಂಡಗಳ ವಿರುದ್ಧ ಕಷ್ಟಪಟ್ಟು ಗೆದ್ದಿರುವ ಪಾಕಿಸ್ತಾನ್ ತಂಡ ಇದೀಗ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯುತ್ತಿದೆ. ಆದರೆ ದ್ವಿತೀಯ ಸುತ್ತಿನ ಮೊದಲ ಪಂದ್ಯವೇ ರದ್ದಾಗಿರು
‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್
Australia Women vs India Women: ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 20 ಓವರ್ಗಳಲ್ಲಿ 176 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿ
5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಕರೆತರುವಾಗ ಲಕ್ಷ್ಮೇಶ್ವರದಲ್ಲಿ ಬೆಂಬಲಿಗರು ವಾಹನಕ್ಕೆ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂ
ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರು ಅಮೆಜಾನ್ನಲ್ಲಿ 60,990 ರೂ. ಬೆಲೆಯ ಕ್ಯಾಮರಾ ಆರ್ಡರ್ ಮಾಡಿದ್ದರು. ಆದರೆ ಡೆಲಿವರಿ ಆಗಿದ್ದು ಮಾತ್ರ ವಾಷಿಂಗ್ ಪೌಡರ್ ಪ್ಯಾಕೇಟ್ಗಳು. ಆನ್ಲೈನ್ ವಂಚನೆಯಿಂದ ಶಾಕ್ ಆಗಿರುವ ಉದ್ಯಮಿ ಈ ಬಗ್ಗೆ ಅ
ತಿಲಕವನ್ನು ಹಣೆಗೆ ಧರಿಸುವುದರಿಂದ ಆಜ್ಞಾ ಚಕ್ರ ಜಾಗೃತಗೊಳ್ಳುತ್ತದೆ. ಇದು ದೈವಿಕ ಶಕ್ತಿಯ ಸಂಕೇತವಾಗಿದ್ದು, ಸಾತ್ವಿಕ ಗುಣಗಳನ್ನು ಹೆಚ್ಚಿಸುತ್ತದೆ. ಹೋಮದ ಭಸ್ಮದಲ್ಲಿರುವ ತುಪ್ಪ, ಗಿಡಮೂಲಿಕೆಗಳು ಮತ್ತು ಸವಿತ್ತುಗಳು ಔಷಧೀ
ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಬೆದರಿಕೆ ಸಂದೇಶ ಬಂದಿದೆ. ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕಲಾಗಿದೆ. ಹಾಗಾಗಿ ರಣವೀರ್ ಸಿಂಗ್ ಅವರಿಗೆ ಮುಂಬೈ ಪೊಲ
ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಫಲ, ಆದಾಯ ವೃದ್ಧಿ ಮತ್ತು ಆಸ್ತಿ ಕಲಹ ನಿವಾರಣೆಯಾಗಲಿದೆ. ವೃಷಭ ರಾಶಿಯವರಿಗೆ ಆತ್
ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಸರ್ಕಾರದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ಈ ಬಗ್ಗೆ ಮಹತ್ವದ ಆದೇಶ ಮಾಡಿರುವ ನ್ಯಾಯಾಯಲಯ, ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿ
Daily Horoscope 22 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪಂಚಮೀ ತಿಥಿ ಭಾನುವಾರ ಒತ್ತಾಯದ ಕಾರ್ಯದಲ್ಲಿ ಅನಾಸಕ್ತಿ, ಸ್ಥಿರಾಸ್ತಿಯ ಖರೀದಿ, ಸ್ಥಾನ ಬದಲಾವಣೆ, ಅಲ್ಪ ಆದಾಯ, ಕಷ್ಟಕ್ಕೆ ಸ್ಪಂದನೆ
Daily Numerology February 22: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

19 C