ಜನವರಿ 7ರ ಬುಧವಾರದಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 7ರವರಿಗೆ ಹೊಸ ಆದಾಯ ಮೂಲಗಳು, ಹೂಡಿಕೆಯಲ್ಲಿ ಲಾಭ. ಜನ್ಮಸಂಖ್ಯೆ 8ರವರು ಸಂಬಂಧಗಳಲ್ಲಿ ಎಚ್ಚರ, ಹಣಕಾಸಿನ ಹಿಂದಿನ ನಿರ್ಧಾರಗಳ ಬಗ್ಗೆ ಅಸಮಾಧಾನ. ಜನ್ಮ
ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 7ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4ರವರಿಗೆ ವೃತ್ತಿ-ವ್ಯವಹಾರದಲ್ಲಿ ಬದಲಾವಣೆ, 5ರವರಿಗೆ ಪ್ರೇಮದಲ್ಲ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 7ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1ರವರಿಗೆ ಸಕಾರಾತ್ಮಕ ವಾತಾವರಣ, 2ರವರಿಗೆ ದಾಖಲೆಗಳಿಂದ ಸಹಾಯ, 3ರವರ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ತೃತೀಯಾ / ಚತುರ್ಥೀ ತಿಥಿ ಬುಧವಾರ ವೃತ್ತಿಯಲ್ಲಿ ಹೊರೆ, ಶ್ರಮ ಅಧಿಕ, ಅನಿರಂತರತೆ, ವಿಶ್ವಾಸ, ನಕಾರಾತ್ಮಕ ಚಿಂತನೆ, ಅನವಶ್ಯಕ ಖರೀದಿ ಇವೆಲ್ಲ ಇಂದಿನ ವಿಶ
ನಗರದಾದ್ಯಂತ ಚಳಿಗಾಲದ ಪರಿಸ್ಥಿತಿಗಳು ತೀವ್ರಗೊಂಡಂತೆ ಚಂಡೀಗಢವು ದಟ್ಟವಾದ ಮಂಜಿನೊಂದಿಗೆ ತೀವ್ರವಾದ ಶೀತ ಅಲೆಯನ್ನು ಕಂಡಿತು. ಜನಪ್ರಿಯ ಸುಕ್ಮಾ ಸರೋವರದ ದೃಶ್ಯಗಳು ಕಡಿಮೆ ಗೋಚರತೆ ಮತ್ತು ಚಳಿಯ ಹವಾಮಾನವು ದೈನಂದಿನ ಜೀವನ ಮ
ಗಿಲ್ಲಿ ನಟ ಅವರು ಬಿಗ್ ಬಾಸ್ ಆಟದ ಕೊನೇ ಹಂತದಲ್ಲಿ ಎಡವಿದ್ದಾರೆ. ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ‘ಟಿಕೆಟ್ ಟು ಟಾಪ್ 6’ ಟಾಸ್ಕ್ ವೇಳೆ ಧ್ರುವಂತ್ ಹಾಗೂ ಗಿಲ್ಲಿ ನಟ ನಡುವೆ ಭಾರಿ ಪೈಪೋಟಿ ನಡೆಯಿತು. ಈ ಟಾಸ್ಕ್ ವೇಳೆ ಗಿಲ್ಲಿ ನಟ
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಬಳ್ಳಾರಿಯಲ್ಲಿ ಮೃತಪಟ್ಟ ರಾಜಶೇಖರ್ ಕುಟುಂಬಕ್ಕೆ ಜಮೀರ್ 25 ಲಕ್ಷ ರೂಪಾಯಿ ನಗದು ಪರಿಹಾರ ನೀಡಿದ್ದರು. ಇದು ಆರ್.ಬಿ.ಐ. ನಿಯಮಗಳ ಉಲ್ಲಂಘನೆಯಾ
ಸ್ಪಂದನಾ ಸೋಮಣ್ಣ ಅವರು ಬಿಗ್ ಬಾಸ್ ಶೋನಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ. ‘ಟಿವಿ9’ ಜೊತೆ ಮಾತನಾಡಿದ ಅವರು ಬಿಗ್ ಬಾಸ್ ಮನೆಯೊಳಗಿನ ವಿಷಯಗಳನ್ನು ಹಂಚಿಕಂಡಿದ್ದಾರೆ. ಫ್ಯಾಮಿಲಿ ವೀಕ್ನಲ್ಲಿ ಸ್ಪಂದನಾ ಅವರ ಕುಟುಂಬದವರು ಬಿಗ
Shikhar Dhawan and Sophie Shine Wedding: ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದು, ಫೆಬ್ರವರಿಯಲ್ಲಿ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ದೆಹಲಿ-ಎನ್ಸಿಆರ್ನಲ್ಲಿ ಖಾಸಗಿ ಸಮಾರಂಭ ನಡೆಯಲಿದೆ. ಐರಿಶ್ ಪ್
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿರುವ ಕಲ್ಯಾಣ್ ಜ್ಯುವೆಲ್ಲರ್ಸ್ನಿಂದ 14 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮಹಿಳೆಯರು ಕದ್ದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕಳ್ಳತನವು 14 ನಿಮಿಷಗಳ ಕಾಲ ನಡೆಯಿತು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನು ನಾಲ್ವರಿಗೆ ಗಾಯಗಳಾಗಿವೆ. ಗಾಯಾ
ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನ
‘ಧುರಂಧರ್’ ಯಶಸ್ಸಿನ ಬಳಿಕ ‘ಬಾರ್ಡರ್ 2’ ಸಿನಿಮಾ ಕೂಡ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಟಿಸಿರುವ ವರುಣ್ ಧವನ್ ಅವರು ‘ಎಕ್ಸ್’ ಖಾತೆ ಮೂಲಕ ಫ್ಯಾನ್ಸ್ ಜೊತೆ ಸಂವಾದ ಮಾಡಿದ್ದಾರೆ. ಪಾಕಿಸ್ತಾ
ಬೆಂಗಳೂರಲ್ಲೋ ಅಥವಾ ಬೇರಾವುದೋ ಊರಿನಲ್ಲೋ ನೀವು ಹೋಗುತ್ತಿರುವಾಗ ಹೊಸದಾಗಿ ಕಟ್ಟಿದ ಮನೆಯಿದ್ದರೆ ಅಥವಾ ಕಟ್ಟುತ್ತಿರುವ ಮನೆಯಿದ್ದರೆ ಆ ಮನೆಯ ಮುಂದೆ ದೊಡ್ಡ ಕಣ್ಣುಗಳ ಮಹಿಳೆಯೊಬ್ಬರ ಫೋಟೋವನ್ನು ನೇತು ಹಾಕಿರುವುದನ್ನು ನೀವ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಾಹಿತ್ಯ ಕೃತಿಗಳು ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾದ 55 ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಿದ್ದಾರೆ. ಇಂದು ಕೇಂದ್ರ ಸರ್ಕಾರವು ಹೊಸ ಉಪಕ್ರಮಗಳ ಸರಣಿಯ ಮೂಲಕ ಭಾರತೀಯ ಭಾಷೆ
ಮಾಜಿ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಗಲಭೆಯಲ್ಲಿ ಸಾವನ್ನಪ್ಪಿದ ರಾಜಶೇಖರ ಅವರ ಮೃತದೇಹವನ್ನು ಅವರ ಸಂಪ್ರದಾಯಕ್ಕೆ ವಿರುದ್ಧವಾಗಿ ಸುಡಲಾಗಿದೆ. ಸಾಕ್ಷಿ ನಾಶದ ಉದ್ದೇಶದಿಂದ ಈ ಕೃತ್ಯ ನಡೆದಿದೆ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ, ಫೈರಿಂಗ್ ಮತ್ತು ಕಾರ್ಯಕರ್ತನ ಸಾವಿನಿಂದ ರಾಜಕೀಯ ಬಿಗುವಿಗೆ ತಿರುಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬಳ್ಳಾರಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿ
Shubman Gill form: ಇಂಜುರಿಯಿಂದ ಚೇತರಿಸಿಕೊಂಡ ಶುಭ್ಮನ್ ಗಿಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದರೂ ಫಾರ್ಮ್ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಕೇವಲ 11 ರನ್ ಗಳಿಸಿ ಔಟಾದ ಗಿಲ್, ತಮ್ಮ ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ
ರಶ್ಮಿಕಾ ಮಂದಣ್ಣ ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್ಪಿ’ ಹೆಸರಿನಲ್ಲಿ ಆದಾಯ ತೆರಿ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿದ ಬಗ್ಗೆ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಪ್ರತಿಕ್ರಿಯಿಸಿದ್ದಾರೆ. ನಾನು ಅವರನ್ನು ಅಭ
Patanjali Divya Dantmanjan tooth paste:ಮಕ್ಕಳಿಂದ ಹಿಡಿದು ವೃದ್ಧರವರೆಗೆ ಅನೇಕ ಜನರು ಹಲ್ಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಸಂದರ್ಭಗಳಲ್ಲಿ ಪತಂಜಲಿಯ ಆಯುರ್ವೇದ ಟೂತ್ಪೇಸ್ಟ್ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಇದು ಯಾವ ಸಮಸ್ಯೆಗಳ
‘ದಿ ಫ್ಯಾಮಿಲಿ ಮ್ಯಾನ್’ ಡೈರೆಕ್ಟರ್ ರಾಜ್ ಮತ್ತು ಡಿಕೆ ಜೊತೆ ಸಲ್ಮಾನ್ ಖಾನ್ ಅವರು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕಥೆ ನಡೆದಿದ್ದು, ಆ್ಯಕ್ಷನ್-ಕಾಮಿಡಿ ಶೈಲಿಯ ಸಿನಿಮಾಗಾಗಿ ಪ್ಲ್ಯಾನ್ ಮಾಡಲಾಗು
Slice small finance bank gives 5.25pc interest and daily compounding: ಬ್ಯಾಂಕುಗಳಲ್ಲಿ ಫಿಕ್ಸೆಡ್ ಡೆಪಾಸಿಟ್ಗಳಿಗೆ ಮೂರು ತಿಂಗಳ ಲೆಕ್ಕದಲ್ಲಿ ಬಡ್ಡಿ, ಚಕ್ರಬಡ್ಡಿ ಗಣಿಸಲಾಗುತ್ತದೆ. ಆದರೆ, ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ನಲ್ಲಿ ದಿನವೂ ಚಕ್ರಬಡ್ಡಿ ಗಣಿಸಲ
Thalapathy Vijay movie: ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿದ್ದು, ವಿಜಯ್ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜ
ವೆಬೆಜುವೆಲಾದೊಳಗೆ ನುಗ್ಗಿ ಅಲ್ಲಿನ ಅಧ್ಯಕ್ಷರನ್ನು ಸದ್ದಿಲ್ಲದಂತೆ ಅಪಹರಿಸಿ, ಬಂಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅನೇಕ ದೇಶಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಂದು ದೇಶದ ಮುಖ್ಯಸ್ಥರನ್ನು ಈ ರೀತಿ ಅಮ
Devdutt Padikkal Makes Vijay Hazare History: ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಮೂರು ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಈ ಆವೃತ್ತಿಯಲ್ಲಿ 6 ಪ
Cervical Spondylosis: ಗಂಟೆಗಳ ಕಾಲ ಒಂದೇ ಕಡೆ ಕುಳಿತು ಕೆಲಸ ಮಾಡುವುದು, ಬಿಡುವಿನ ವೇಳೆಯಲ್ಲಿ ಫೋನ್ ನೋಡುವುದು ಆರೋಗ್ಯಕ್ಕೆ ದೊಡ್ಡ ಹೊಡೆತ ನೀಡಬಹುದು. ಹೌದು, ಇತ್ತೀಚಿನ ದಿನಗಳಲ್ಲಿ ಭುಜ ಮತ್ತು ಕುತ್ತಿಗೆ ನೋವು ಕೆಲವರಲ್ಲಿ ತಲೆನೋವು ಕಾ
ಎಲೆಕೋಸಿನಲ್ಲಿ ಸಣ್ಣ ಕೀಟಗಳು, ಹುಳಗಳು ಕಂಡುಬರುತ್ತವೆ. ಈ ಕೀಟಗಳು ತುಂಬಾ ಚಿಕ್ಕದಾಗಿರುವುದರಿಂದ ಅವು ಸುಲಭವಾಗಿ ಗೋಚರಿಸುವುದಿಲ್ಲ.ಅವುಗಳನ್ನು ಚೆನ್ನಾಗಿ ತೊಳೆದು ಬೇಯಿಸಿದ ನಂತರವೂ ಅವು ಜೀವಂತವಾಗಿರುತ್ತವೆ, ಅವು ಮೆದುಳಿ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12 ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್ಬಾಸ್, ಟಾಸ್ಕ್ಗಳ ಮೇಲೆ ಟಾಸ್ಕ್ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡ
India may overtake USA economy in 2075 says Goldman Sachs report: ಮುಂದಿನ 50 ವರ್ಷದಲ್ಲಿ ಚೀನಾದ ಜಿಡಿಪಿ 19 ಟ್ರಿಲಿಯನ್ ಡಾಲರ್ನಿಂದ 57 ಟ್ರಿಲಿಯನ್ ಡಾಲರ್ಗೆ ಬೆಳೆಯಲಿದೆ. ಅಮೆರಿಕದ ಜಿಡಿಪಿ 51.5 ಟ್ರಿಲಿಯನ್ ಡಾಲರ್ ಇರಲಿದೆ. ಭಾರತವು 2075ರಲ್ಲಿ ಅಮೆರಿಕವನ್ನು ಹಿಂದಿಕ
T20 World Cup 2026: 2026ರ ಟಿ20 ವಿಶ್ವಕಪ್ಗೆ ಒಂದು ತಿಂಗಳು ಬಾಕಿ ಇರುವಾಗ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಆಡಲು ಭದ್ರತಾ ಕಾಳಜಿ ಮುಂದಿಟ್ಟುಕೊಂಡು ನಿರಾಕರಿಸಿದೆ. ಬಿಸಿಸಿಐ ವಿವಿಐಪಿ ಭದ್ರತೆ ನೀಡಲು ಮುಂದಾದರೂ ಬಾಂಗ್ಲಾ ತನ್ನ
ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಚಾಕು ಇರಿದಿರುವಂತಹ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಚಾಕುವಿನಿಂದ ಇರಿದು
Toxic movie heroines: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತೀಯ ಭಾಷೆಗಳ ಜೊತೆಗೆ ಇಂಗ್ಲೀಷ್ನಲ್ಲಿಯೂ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ಭಾರತೀಯ ಚಿತ್ರರಂಗದ ಪ್ರಸ್ತುತ ಅತ್ಯಂತ ನಿರೀಕ್ಷೆಯ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಯಶ್ ಜೊತೆ
ರಾತ್ರಿ ಬೆಳಗಾಗುವಷ್ಟರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೆನೆಜುವೆಲಾದ ಭವಿಷ್ಯವನ್ನೇ ಬದಲಿಸಿದ್ದಾರೆ. ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಹಾಗೂ ಅವರ ಪತ್ನಿಯನ್ನು ಬಂಧಿಸಿರುವ ಟ್ರಂಪ್ ಇಡೀ ವೆನೆಜುವೆಲಾದ ಹ
ನಬಾರ್ಡ್ (NABARD) ಯುವ ಮತ್ತು ಅನುಭವಿ ವೃತ್ತಿಪರರಿಗೆ ತಜ್ಞರ ಹುದ್ದೆಗಳಿಗೆ ಬೃಹತ್ ನೇಮಕಾತಿ ಘೋಷಿಸಿದೆ. ಇದು ಒಪ್ಪಂದದ ಆಧಾರದ ಮೇಲೆ, ಆರಂಭಿಕ 2 ವರ್ಷಗಳಿಗೆ. ತಿಂಗಳಿಗೆ 1.50 ಲಕ್ಷದಿಂದ 3.85 ಲಕ್ಷ ರೂ. ವರೆಗೆ ಆಕರ್ಷಕ ವೇತನ ಸಿಗಲಿದೆ. ಯಾವ
ಹಲವು ವರ್ಷಗಳಿಂದ ಆಪ್ತವಾಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಆಗಲಿದ್ದಾರೆ. ಮದುವೆಗೂ ಮುನ್ನ ಅವರು ವಿದೇಶಕ್ಕೆ ತೆರಳಿ ಒಟ್ಟಿಗೆ ಕಾಲ ಕಳೆದಿದ್ದಾರೆ. ಈಗ ಭಾರತಕ್ಕೆ ವಾಪಸ್ ಬಂದಿದ್ದಾರೆ. ಫೆಬ್ರವರಿ ತಿಂಗ
ಚಳಿಗಾಲದಲ್ಲಿ, ಅನೇಕರ ಪಾದ ತಂಪಗಾಗುತ್ತದೆ. ಹಲವರು ಈ ರೀತಿಯಾಗುವುದಕ್ಕೆ ಹವಾಮಾನದ ಕಾರಣ ನೀಡಿ ನಿರ್ಲಕ್ಷಿಸುತ್ತಾರೆ. ಆದರೆ ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು ಎಂಬುದನ್ನು ಮರೆಯಬಾರದು. ಹೌದು, ಇದು ಮಧುಮೇಹದ ಲ
Vijay Hazare Trophy: ಗುಜರಾತ್ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ 6ನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 151 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಮಯಾಂಕ್ ಅಗರ್ವಾಲ್ ಶತಕ, ಪ್ರಸಿದ್ಧ್ ಕೃಷ್ಣ ಅವರ 5 ವಿಕೆಟ್ ನೆರವಿ
ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರು ಸಿದ್ದರಾಮಯ್ಯನವರು 2028ರಲ್ಲೂ ಮುಖ್ಯಮಂತ್ರಿ ಆಗಬೇಕೆಂಬ ಆಶಯ ವ್ಯಕ್ತಪಡಿಸಿದ್ದಾರೆ. ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಕಾರ್ಯಕ್ರಮದಿಂದ ರಾಜ್ಯದಲ್ಲಿ ಯಾ
Infosys says all regulations followed in its land sale: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಇನ್ಫೋಸಿಸ್ಗೆ ಸೇರಿದ ಜಾಗವನ್ನು ಮಾರಿದ ಪ್ರಕರಣದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಇನ್ಫೋಸಿಸ್ ಜಮೀನು ಮಾರಾಟ ಸಂಬಂಧ ಸರ್ಜಾಪುರ ಉಪನೊಂದಣಾಧಿಕಾರಿಯನ್ನು ಅಮಾನ
Shreyas Iyer's Fiery Comeback: ಸುಮಾರು 2 ತಿಂಗಳ ಬಳಿಕ ಕ್ರಿಕೆಟ್ಗೆ ಮರಳಿದ ಟೀಂ ಇಂಡಿಯಾ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ 82 ರನ್ ಗಳಿಸುವ ಮೂಲಕ ತಮ್ಮ ಫಿಟ್ನೆಸ್ ಮತ್ತು ಫಾರ್ಮ್ ಅನ್ನು ಸಾಬೀತುಪಡಿಸಿದ್ದ
ಕೆಲವರು ಈ ಮೂಕ ಪ್ರಾಣಿಗಳ ಹಸಿವನ್ನು ನೀಗಿಸುತ್ತಾರೆ. ರಸ್ತೆ ಬದಿಯಲ್ಲಿರುವ ಶ್ವಾನಗಳಿಗೆ ಆಹಾರವಿಟ್ಟು ದೊಡ್ಡ ಮನಸ್ಸಿನವರೆನಿಸಿಕೊಳ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಯುವಕನೊಬ್ಬ ಹಸಿದ ಶ್ವಾನಕ್ಕೆ ಆಹಾರ ನೀಡಿ ಆದ
ಬಳ್ಳಾರಿಗೆ ಭೇಟಿ ನೀಡಿದ ಡಿಕೆಶಿ, ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ತಾಯಿ ತುಳಸಿ ಅವರಿಗೆ ಸಾಂತ್ವನ ಹೇಳಿದರು. 27 ವರ್ಷದ ರಾಜಶೇಖರ್ ಕುಟುಂಬಕ್ಕೆ ಆಧಾರವಾಗಿದ್ದನು. ತಾಯಿ ತುಳಸಿ ನ್ಯಾಯಕ್ಕಾಗಿ ಮತ್ತು ಮಗ
ಹರಿದ್ವಾರದ 105 ಘಾಟ್ಗಳಿಗೆ ಹಿಂದೂಯೇತರರು ಪ್ರವೇಶಿಸುವುದನ್ನು ನಿಷೇಧಿಸಲು ಉತ್ತರಾಖಂಡ ಸರ್ಕಾರ ಚಿಂತನೆ ನಡೆಸುತ್ತಿದೆ. ಹರಿದ್ವಾರ ಮತ್ತು ಋಷಿಕೇಶವನ್ನು ಪವಿತ್ರ ನಗರಗಳೆಂದು ಘೋಷಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಧಾರ್ಮಿ
War against Piracy: ವಿಶ್ವಮಟ್ಟದಲ್ಲಿ ತೆಲುಗು ಚಿತ್ರರಂಗ ಯಶಸ್ಸು ಕಂಡಿದೆ. ಭಾರತದ ದೊಡ್ಡ ಚಿತ್ರರಂಗಗಳಲ್ಲಿ ಅತಿ ಹೆಚ್ಚು ಯಶಸ್ವಿ ಸರಾಸರಿ ಹೊಂದಿರುವ ಚಿತ್ರರಂಗವೂ ತೆಲುಗು ಚಿತ್ರರಂಗವೇ ಆಗಿದೆ. ಆದರೆ ತೆಲುಗು ಚಿತ್ರರಂಗವನ್ನು ಪೈರಸಿ
ಈಗ ಕೇವಲ 199 ರೂಪಾಯಿಗೆ ‘ಧುರಂಧರ್’ ಸಿನಿಮಾ ನೋಡಬಹುದು ಎಂದು ಚಿತ್ರತಂಡ ಹೇಳಿದೆ. ಆದರೆ ಪ್ರೇಕ್ಷಕರಿಗೆ ಈ ಆಫರ್ ಸಿಗುವುದು ಕೇವಲ ಒಂದೇ ದಿನ ಮಾತ್ರ ಎಂದು ಕೂಡ ಹೇಳಲಾಗಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ‘ಧುರಂಧರ್’ ಸಿನಿಮಾದ ಕ
ಪ್ರತಿಯೊಬ್ಬರೂ ರೇಷ್ಮೆಯಂತೆ ಹೊಳೆಯುವ ನಯವಾದ ಕೂದಲನ್ನು ಹೊಂದಲು ಆಸೆ ಪಡುತ್ತಾರೆ. ಇದಕ್ಕಾಗಿ ಕೆರಾಟಿನ್ ಚಿಕಿತ್ಸೆ, ರಾಸಾಯನಿಕ ಉತ್ಪನ್ನಗಳ ಮೊರೆ ಹೋಗ್ತಾರೆ. ಈ ರಾಸಾಯನಿಕ ಉತ್ಪನ್ನಗಳು ಕೂದಲಿಗೆ ಮಾಕರವಾಗಬಹುದು. ಹಾಗಾಗಿ
ಸಾಮಾನ್ಯವಾಗಿ ಒಮ್ಮೆ ಕೂದಲು ಉದುರಲು ಪ್ರಾರಂಭವಾದ ತಕ್ಷಣ, ಶಾಂಪೂ, ಎಣ್ಣೆ ಅಥವಾ ಸೀರಮ್ಗಳನ್ನು ಬದಲಾಯಿಸುತ್ತೇವೆ. ಆದರೆ ನಿಜವಾದ ಸಮಸ್ಯೆ ಸೇವನೆ ಮಾಡುವ ಆಹಾರದಲ್ಲಿರಬಹುದು ಎಂಬುದು ಯಾರೂ ಕೂಡ ಗಮನಿಸುವುದಿಲ್ಲ. ಈ ಆಂತರಿಕ ಪ
ಈ ವರ್ಷ ಮಕರ ಸಂಕ್ರಾಂತಿ ಜನವರಿ 14, ಬುಧವಾರದಂದು ಬಂದಿದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಇದು ಸುಗ್ಗಿಯ ಕಾಲವನ್ನು ಸೂಚಿಸುತ್ತದೆ. ದೇಶಾದ್ಯಂತ ವಿಭಿನ್ನ ಹೆಸರು ಮತ್ತು ಆಚರಣೆಗಳೊಂದಿಗೆ, ವಿಶೇಷವಾಗಿ ಕರ್ನಾಟಕದಲ್ಲಿ ಎಳ್ಳ
ದಳಪತಿ ವಿಜಯ್ ಅವರ 'ಜನ ನಾಯಗನ್' ಚಿತ್ರ ಜನವರಿ 9ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಗದೆ ಸಮಸ್ಯೆ ಎದುರಿಸುತ್ತಿದೆ. ರಾಜಕೀಯ ಮತ್ತು ಧಾರ್ಮಿಕ ವಿಷಯಗಳಿರುವ ಕಾರಣ ಸೆನ್ಸಾರ್ ಕಠಿಣವಾಗಿದ
ಕೇಂದ್ರ ಸಚಿವರ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ ಸನ್ರೂಫ್ನಿಂದ ಕೈ ಬೀಸುತ್ತಿರುವಾಗ ಕಾರು ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಅವರ ಎದೆಗೆ ಪೆಟ್ಟಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿ
ಬೆಂಗಳೂರಿನಲ್ಲಿ ಗೃಹ ನಿರ್ಮಾಣ ಮಾಡುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನಗರಾಭಿವೃದ್ಧಿ ಇಲಾಖೆ ಸೆಟ್ ಬ್ಯಾಕ್ ನಿಯಮಗಳನ್ನು ಸಡಿಲಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಸೆಟ್ ಬ್ಯಾಕ್ ಬಿಡದೆ ಸಮಸ್ಯೆ ಎದುರಿಸ
Venezuela stock market rise 17pc in one day: ಅಮೆರಿಕ ಕಳೆದ ವಾರ ವೆನೆಜುವೆಲಾ ಅಧ್ಯಕ್ಷರನ್ನು ಸೆರೆಹಿಡಿದು ತನ್ನ ದೇಶಕ್ಕೆ ಸಾಗಿಸಿದೆ. ಇದರ ಬೆನ್ನಲ್ಲೇ ಸೋಮವಾರದ ಟ್ರೇಡಿಂಗ್ನಲ್ಲಿ ವೆನೆಜುವೆಲಾದ ಷೇರು ಮಾರುಕಟ್ಟೆ ಶೇ. 17ರಷ್ಟು ಏರಿಕೆ ಕಂಡಿದೆ. ಆಡಳ
Australia vs England, 5th Test: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ (129) ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು
ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 3 ಕೆ.ಜಿ. 169 ಗ್ರಾಂ ತೂಕದ ಕ್ರಿಸ್ಟಲ
ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ 210 ಟನ್ ತೂಕದ, 33 ಅಡಿ ಎತ್ತರದ ವಿಶ್ವದ ಅತಿ ದೊಡ್ಡ ಏಕಶಿಲಾ ಶಿವಲಿಂಗ ಪ್ರತಿಷ್ಠಾಪನೆಗೆ ಸಿದ್ಧತೆ ನಡೆದಿದೆ. ತಮಿಳುನಾಡಿನಿಂದ 2,100 ಕಿ.ಮೀ. ಪ್ರಯಾಣ
Yash Birthday: ನಟ ಯಶ್ ಜನ್ಮದಿನ ಜನವರಿ 8ರಂದು. ಫ್ಯಾನ್ಸ್ ಇದಕ್ಕಾಗಿ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಈಗ ಮೆಟ್ರೋಗೆ ಯಶ್ ಅವರ ಫೋಟೋ ಹಾಕಲಾಗಿದೆ. ಈ ಸಂದರ್ಭದ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಫೋಟೋಗೆ ಫ್ಯಾನ್ಸ್ ಕ
Sydney Sixers vs Brisbane Heat: 8ನೇ ವಿಕೆಟ್ಗೆ ಜೊತೆಗೂಡಿದ ಜೋಯೆಲ್ ಡೇವಿಸ್ ಹಾಗೂ ಹೇಡನ್ ಕೇರ್ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದರು. ಅತ್ಯತ್ತಮವಾಗಿ ಬ್ಯಾಟ್ ಬೀಸಿದ ಡೇವಿಸ್ 26 ಎಸೆತಗಳಲ್ಲಿ 35 ರನ್ ಬಾರಿಸಿದರೆ, ಹೇಡನ್ ಕೇರ್ 27 ರನ್ಗ
ಮೈಸೂರು, ಬಾಗಲಕೋಟೆ ಜಿಲ್ಲಾ ನ್ಯಾಯಾಲಯಗಳು ಹಾಗೂ ಬೆಂಗಳೂರಿನ ಪಾಸ್ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು ಆತಂಕ ಸೃಷ್ಟಿಸಿವೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಂಡಗಳು ಸ್ಥಳಕ್ಕೆ ತೆರ
ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಜುಗಾಡ್ ಐಡಿಯಾಗಳಿಗೆ ಸಂಬಂಧಿಸಿದ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ಲಟ್ಟಣಿಗೆ ಇಲ್ಲದಿದ್ರೆ ಏನಂತೆ, ಟೊಮೊಟೊ ಬಳಸಿ ಪೂರಿ
ಗದಗ ಜಿಲ್ಲೆಯ ರಾಮಗಿರಿ ಗ್ರಾಮದ ರೈತರೊಬ್ಬರು ಅವಳಿ ಆಕಳು ಕರುಗಳಿಗೆ ಅದ್ಧೂರಿ ತೊಟ್ಟಿಲು ಶಾಸ್ತ್ರ ನೆರವೇರಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೂವು, ತಳಿರು ತೋರಣಗಳಿಂದ ಅಲಂಕೃತಗೊಂಡ ಮನೆಯಲ್ಲಿ, ಮಠಾಧೀಶರ ಸಮ್ಮುಖದಲ್ಲಿ ಕರುಗ
Homebound movie at Oscars: ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಸ್ಗೆ ಆಯ್ಕೆ ಆಗಿರುವ ‘ಹೋಮ್ಬೌಂಡ್’ ಸಿನಿಮಾ ಈಗಾಗಲೇ ಕೆಲವು ಮೆಟ್ಟಿಲುಗಳನ್ನು ಹತ್ತಿದೆ. ಇದೀಗ ಆಸ್ಕರ್ಗೆ ಇನ್ನಷ್ಟು ಸನಿಹವಾಗಿದೆ ‘ಹೋಮ್ಬೌಂಡ್’ ಈ ಹಿಂದೆ ಪ್ರ
Railway stocks to Buy Ahead of Budget 2026: ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದ್ದು, ಈ ಬಾರಿ ರೈಲ್ವೆ ಕ್ಷೇತ್ರದ ಮತ್ತಷ್ಟು ಬಲವರ್ಧನೆಗೆ ಗಮನ ಹರಿಸುವ ನಿರೀಕ್ಷೆ ಇದೆ. ಇತ್ತೀಚೆಗೆ ಇಲಾಖೆಯ ರೈಲು ಪ್ರಯಾಣ ದರವನ್ನು ಏರಿಸಿದೆ. ಇದರಿಂದ ಈ ಕ್ಷೇತ್ರಕ
Special Intensive Revision - SIR: ವಿಶೇಷ ತೀವ್ರ ಪರಿಷ್ಕರಣೆ ಎಂದರೆ ಜನರ ಸ್ಥಳಾಂತರದಿಂದಾಗಿ ಮತದಾರರ ಪಟ್ಟಿಯಲ್ಲಿ ಆಗುವ ಬದಲಾವಣೆಗಳನ್ನು ಸರಿಪಡಿಸುವುದಾಗಿದೆ. ಇದರ ಜೊತೆಗೆ 18 ವರ್ಷ ಪೂರ್ಣಗೊಂಡ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಲಾಗುತ್ತದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯಗಳು ಆಘಾತಕಾರಿಯಾಗಿ ಹೆಚ್ಚುತ್ತಿವೆ. ಕಳೆದ 18 ದಿನಗಳಲ್ಲಿ 6 ಹಿಂದೂಗಳನ್ನು ಹತ್ಯೆ ಮಾಡಲಾಗಿದ್ದು, ಜೆನೈದಾದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದ್ದು, ತಜ್ಞರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರು ದೀರ್ಘಕಾಲದ ಕೆಮ್ಮಿನಿಂ
ಇದೇ ಜನವರಿ 17ರಂದು ಬುಧ ಮತ್ತು ಸೂರ್ಯ ಮಕರ ರಾಶಿಯಲ್ಲಿ ಸಂಯೋಗಗೊಂಡು ಪ್ರಬಲ ಬುಧಾದಿತ್ಯ ಯೋಗ ಸೃಷ್ಟಿಯಾಗಲಿದೆ. ಇದು ಜ್ಯೋತಿಷ್ಯದಲ್ಲಿ ಅತ್ಯುತ್ತಮ ಯೋಗವೆಂದು ಪರಿಗಣಿಸಲ್ಪಟ್ಟಿದೆ. ಈ ಯೋಗವು ಮೇಷದಿಂದ ಮೀನದವರೆಗೆ ಎಲ್ಲಾ 12 ರಾ
ಕರ್ನಾಟಕದ ಸಿಂಧನೂರು ತಾಲೂಕಿನಲ್ಲಿ ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆಗೆ 'ವಿದ್ಯಾರ್ಥಿ ರಥ' ಯೋಜನೆ ಪರಿಹಾರ ಒದಗಿಸಿದೆ. 5 ಕೋಟಿ ರೂ. ವೆಚ್ಚದಲ್ಲಿ 15 ಹೊಸ ಬಸ್ಗಳನ್ನು ಪಿಯು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮೀಸಲ
Indian Army to deploy ramjet powered 155 mm artillery shells: ಡಿಆರ್ಡಿಒ ಮತ್ತು ಐಐಟಿ ಮದ್ರಾಸ್ ಜಂಟಿಯಾಗಿ ರಾಮ್ಜೆಟ್ ಶಕ್ತ ಆರ್ಟಿಲರಿ ಶೆಲ್ಗಳನ್ನು ಅಭಿವೃದ್ಧಿಪಡಿಸಿವೆ. ಈ ಶೆಲ್ಗಳನ್ನು ಭಾರತದ ಸೇನೆಯ 155 ಎಂಎಂ ಗನ್ಗಳಿಗೆ ನಿಯೋಜಿಸಲಾಗಿದೆ. ರಾಮ್ಜೆಟ್
ಮದ್ರಾಸ್ ಹೈಕೋರ್ಟ್ನ ಮಹತ್ವದ ತೀರ್ಪಿನಿಂದ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದೆ. ತಿರುಪ್ಪರನ್ಕುಂದ್ರಂ ಬೆಟ್ಟಗಳ ಮೇಲಿನ ದರ್ಗಾ ಬಳಿ ಹಿಂದೂಗಳು ದೀಪ ಬೆಳಗಲು ಅನುಮತಿ ನೀಡಲಾಗಿದೆ. ಇದು ಪ್ರಾಚೀನ ಹಿಂದೂ ಸಂಪ್ರದಾಯ ಎಂ
ಪ್ರತಿ ತಿಂಗಳು ಬರುವ ಸಂಕಷ್ಟಹರ ಚತುರ್ಥಿ ಮಂಗಳವಾರ ಬಂದರೆ, ಅದು ಅಂಗಾರಕ ಸಂಕಷ್ಟಹರ ಚತುರ್ಥಿ. ಇದು ಅತ್ಯಂತ ಮಹತ್ವದ ದಿನ. ಮಹಿಳೆಯರು ಮಕ್ಕಳ ದೀರ್ಘಾಯುಷ್ಯ ಮತ್ತು ಕುಟುಂಬದ ಸಮೃದ್ಧಿಗಾಗಿ ಉಪವಾಸ ಮಾಡುತ್ತಾರೆ. ಗಣೇಶ ಮತ್ತು ಚಂ
Pretoria Capitals vs Sunrisers Eastern Cape: 177 ರನ್ಗಳ ಗುರಿ ಪಡೆದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ಪರ ಜಾನಿ ಬೈರ್ಸ್ಟೋವ್ ಹಾಗೂ ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿ
Poonam Kaur: ಕನ್ನಡ, ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿ ಒಂದು ಸಮಯದಲ್ಲಿ ಖ್ಯಾತ ನಟಿಯಾಗಿದ್ದ ಪೂನಂ ಕೌರ್ ಬಳಿಕ ಹಠಾತ್ತನೆ ಚಿತ್ರರಂಗದಿಂದ ದೂರಾಗಿದ್ದರು. ಇದೀಗ ಸಂದರ್ಶನದಲ್ಲಿ ಮಾತನಾಡಿ, ಕೆಲ ಸಿನಿಮಾ ಮಂದಿ ಮತ್ತು ರಾಜ
ಮನೆಯ ಕಿಟಕಿಗಳು ಕೇವಲ ಗಾಳಿ-ಬೆಳಕಿಗಲ್ಲ, ವಾಸ್ತು ಪ್ರಕಾರ ಸಕಾರಾತ್ಮಕ ಶಕ್ತಿಗೂ ಮುಖ್ಯ. ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಶಾಂತಿ, ಸಂಪತ್ತು ಹೆಚ್ಚುತ್ತದೆ. ಕಿಟಕಿಗಳ ಸಂಖ್ಯೆ, ಅವುಗಳ ದಿಕ್ಕು, ಗಾತ
ಕರ್ನಾಟಕದ ಮಾಜಿ ಸಿಎಂ ದೇವರಾಜ ಅರಸು 7 ವರ್ಷ 7 ತಿಂಗಳು 20 ದಿನಗಳ ಕಾಲ ಕಾರ್ಯನಿರ್ವಹಿಸಿದ್ದರು. ಮೊದಲ ಅವಧಿಯಲ್ಲಿ 1972ರ ಮಾರ್ಚ್ 20ರಿಂದ 1977ರ ಡಿಸೆಂಬರ್ 31ರವರೆಗೆ 5 ವರ್ಷ 9 ತಿಂಗಳು 11 ದಿನ ಸಿಎಂ ಆಗಿ ಸೇವೆ ಸಲ್ಲಿಸಿದರು. ನಂತರ 1978ರ ಫೆಬ್ರು
ಶಾಸಕ ಗಣಿಗ ರವಿಕುಮಾರ್ ಅವರು ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ್ದಾರೆ. ಜಿಲ್ಲೆಯಲ್ಲಿ 100 ಎಕರೆ ಜಾಗ ಲಭ್ಯವಿದ್ದು, ಕೈಗಾರಿಕೆಗಳನ್ನು ತರುವಂತೆ ಮನವಿ ಮಾಡಿದ
Rukmini Vasanth in Toxic: ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿರುವ ನಟಿಯರ ಪೋಸ್ಟರ್ಗಳನ್ನು ಒಂದೊಂದಾಗಿ ಬಿಡುಗಡೆ ಮಾಡಲಾಗುತ್ತಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳ ಪೋಸ್ಟರ್ಗಳನ್ನು ಈಗಾಗಲೇ ಬಿಡು
ತಮಿಳು ಬಿಗ್ ಬಾಸ್ ಅಲ್ಲಿ ಇತ್ತೀಚೆಗೆ ಒಂದು ದೊಡ್ಡ ಘಟನೆ ನಡೆದಿದೆ. ನಟ ಹಾಗೂ ಹೋಸ್ಟ್ ದಳಪತಿ ವಿಜಯ್ ಅವರು ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಇದರ ಪ್ರಕಾರ ಸ್ಪರ್ಧಿಗಳಿಗೆ ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಗಲಭೆಯ ದೃಶ್ಯಾವಳಿಗಳು ಹೊರಬಂದಿವೆ. ಜನಾರ್ದನ ರೆಡ್ಡಿ ಬೆಂಬಲಿಗರೇ ಬ್ಯಾನರ್ ಹರಿದು ಗಲಾಟೆ ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು,
ದೆಹಲಿಯ ಆದರ್ಶನಗರದಲ್ಲಿರುವ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಬಾಲಕಿ ಸೇರಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬೆಳಗಿನ ಜಾವ 2.39ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯ ವಸ್ತ
ಇಂದಿನ ವೇಗದ ಜೀವನದಲ್ಲಿ, ಫಿಟ್ನೆಸ್ ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಸಂಗತಿ. ಫಿಟ್ ಮತ್ತು ಆರೋಗ್ಯಕರವಾಗಿರಲು ಆಗಿರ್ಬೇಕು ಅಂತ ಇಷ್ಟ ಆದ್ರೆ ಜಿಮ್ಗೆ ಹೋಗಿ ವರ್ಕೌಟ್ ಮಾಡಲು ಸಮಯವೇ ಇರೋದಿಲ್ಲ
ಪ್ರಯಾಗ್ರಾಜ್ನಲ್ಲಿ ಮಾಘ ಮೇಳ ಆರಂಭವಾಗಿದೆ. ಜನವರಿ-ಫೆಬ್ರವರಿಯಲ್ಲಿ ನಡೆಯುವ ಈ ಮೇಳದಲ್ಲಿ ಭಕ್ತರು ಕಲ್ಪವಾಸ ಮಾಡುತ್ತಾರೆ. ತಾತ್ಕಾಲಿಕ ನಗರ, ಅಖಾಡ ಭೇಟಿ ಮತ್ತು ಐತಿಹಾಸಿಕ ಸ್ಥಳಗಳ ವೀಕ್ಷಣೆಯೊಂದಿಗೆ ನೀವು ಇಲ್ಲಿ ಭಕ್ತಿ ಮ
ಕೇಂದ್ರ ಅನುಮೋದನೆ ದೊರೆತು ಒಂದು ವರ್ಷವಾದರೂ, ನಮ್ಮ ಮೆಟ್ರೋದ ಬಹುನಿರೀಕ್ಷಿತ ಆರೆಂಜ್ ಲೈನ್ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಡಬಲ್ ಡೆಕ್ಕರ್ ಕಾರಿಡಾರ್ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರವು ಯೋಜನಾ ವೆಚ್ಚವನ್ನು ₹9,000 ಕೋ
ಒಗಟಿನ ಚಿತ್ರಗಳನ್ನು ಬಿಡಿಸುವುದು ಮೋಜಿನ ಆಟವೇನೋ ಸರಿ. ಆದರೆ ವೀಕ್ಷಣಾ ಸಾಮರ್ಥ್ಯ ಹೆಚ್ಚಿರುವವರು ಕ್ಷಣಾರ್ಧದಲ್ಲಿ ಉತ್ತರ ಕಂಡುಕೊಳ್ಳಲು ಸಾಧ್ಯ. ಇದೀಗ ಇಂತಹದ್ದೇ ಚಿತ್ರವೊಂದು ವೈರಲ್ ಆಗಿದ್ದು, ಈ ಮೂವರಲ್ಲಿ ಬಾಸ್ ಯಾರೆಂದ
ನಟ ಧರ್ಮೇಂದ್ರ ನಿಧನದ ಹಿನ್ನೆಲೆಯಲ್ಲಿ, ಹೇಮಾ ಮಾಲಿನಿ ಪಾಪರಾಜಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮತ್ತು ಮನೆಗೆ ಕರೆತಂದಾಗಲೂ ಮಾಧ್ಯಮಗಳು ಕುಟುಂಬವನ್ನು ನಿರಂತರವ
ಕಳ್ಳರು ಎಲ್ಲವನ್ನು ದರೋಡೆ ಮಾಡಿ ಹೋದ ಬಳಿಕ ಸಿಕ್ಕಿಬಿದ್ದ ನಿದರ್ಶನಗಳಿವೆ, ಆದರೆ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಕಳ್ಳ ಮನೆಯೊಳಗೆ ಸಿಕ್ಕಿಬಿದ್ದಿದ್ಹೇಗೆ ಎನ್ನುವ ಇಂಟರೆಸ್ಟಿಂಗ್ ಸುದ್ದಿ ಇಲ್ಲಿದೆ. ಈ ಘಟನೆ ರಾಜಸ್ಥಾನದ ಕೋ
ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ ವಿದೇಶಿ ಯುವತಿ ಖುಷಿಯಿಂದ ಕುಣ
Jana Nayagan Movie: 'ಜನ ನಾಯಗನ್' ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿಯಿಂದ ಅಡೆತಡೆ ಎದುರಾಗಿದೆ. ಜನವರಿ 9ಕ್ಕೆ ರಿಲೀಸ್ ಆಗಬೇಕಿದ್ದ ವಿಜಯ್ ಅಂತಿಮ ಸಿನಿಮಾ, ಒಂದು ತಿಂಗಳಾದರೂ ಸೆನ್ಸಾರ್ ಪತ್ರ ಪಡೆಯುವಲ್ಲಿ ವಿಫಲವಾಗಿದೆ. ಇದು ರಾಜಕೀಯ ಬ
Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದರು. ಆದರೆ ಈ ನಿರ್ಧಾರದಿಂದ
ರೌಡಿಶೀಟರ್ ಮೇಲೆ ಆತನ ಪತ್ನಿಯೇ ಮಾರಣಾಂತಿವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಎರಡನೇ ಪತ್ನಿ ವಿಷಯಕ್ಕೆ ಪತ್ನಿಯಿಂದ ತೀವ್ರ ಹಲ್ಲೆಗೊಳಗಾದ ಆತ, ಜೆಜೆ ನಗರ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾನೆ. ಪುಂಡ

17 C