ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಭಾನುವಾರ ಹೊಸ ಕಾರ್ಯ, ಮಾರಾಟದಲ್ಲಿ ಚುರುಕು, ಖಾಸಗಿಯಾಗಿ ದುಡಿಮೆ, ಪ್ರತಿಕೂಲ, ಸಾಹಸಕ್ಕೆ ಮುನ್ನಡೆ, ಅಗತ್ಯ ಪೂರೈಕೆ, ಸಂಚು ಬಯಲು ಎಲ್ಲವ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 28ರ ಭಾನುವಾರದ ದಿನ
Bigg Boss Kannada 12 Elimination: ಬಿಗ್ ಬಾಸ್ ಕನ್ನಡ 12ರಲ್ಲಿ ಈ ವಾರ ಸುದೀಪ್ ಅನುಪಸ್ಥಿತಿಯಲ್ಲಿ ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ ನಡೆದಿದೆ. ಮನೆಯವರಿಗೆ ಶಾಕ್ ನೀಡಿ ಒಬ್ಬರನ್ನು ಹೊರಹಾಕಲಾಗಿದೆ. ಡಬಲ್ ಎಲಿಮಿನೇಷನ್ ಭಾನುವಾರ ನಡೆಯುತ್ತದೆ
Over 71 incidents of attack on Hindus reported across Bangladesh over blasphemy charges: ಬಾಂಗ್ಲಾದೇಶದಲ್ಲಿ 2024ರ ಡಿಸೆಂಬರ್ನಿಂದ 2025ರ ಜೂನ್ವರೆಗೆ ಹಿಂದೂಗಳ ವಿರುದ್ಧ ಧರ್ಮನಿಂದನೆ ಆರೋಪದಡಿ 71 ದಾಳಿ ಘಟನೆಗಳಾಗಿವೆ. ಬಾಂಗ್ಲಾದೇಶದ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಲ್ಲೆ ಘಟನ
India vs Sri Lanka Women 4th T20: ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಟಿ20 ಸರಣಿಯ 4ನೇ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿವೆ. ಹರ್ಮನ್ ಪಡೆ ಸರಣಿಯನ್ನು ಈಗಾಗಲೇ 3-0 ಅಂತರದಲ್ಲಿ ಗೆದ್ದಿದೆ. ಮುಂದಿನ ವರ್ಷದ ಮಹಿಳಾ ಟಿ20 ವಿಶ್ವಕಪ್ಗೆ ಇದು ಮ
India vs Pakistan 2026: 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಹಲವು ಬಾರಿ ಮುಖಾಮುಖಿಯಾಗಲಿವೆ. ಪುರುಷರ ಟಿ20 ವಿಶ್ವಕಪ್, ಅಂಡರ್-19 ವಿಶ್ವಕಪ್ ಹಾಗೂ ಮಹಿಳಾ ಟಿ20 ವಿಶ್ವಕಪ್ಗಳಲ್ಲಿ ಈ ಬದ್ಧವೈರಿಗಳ ಕದನ ನಡೆಯಲಿದೆ. ಕೊಲಂಬೊದಲ್
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ, ಬೆಂಗಳೂರು ನಗರ ಪೊಲೀಸ್ ಕಮಿ
ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆ ಹತ್ಯೆ ಇಡೀ ಮಾನವ ಕುಲವೇ ನಾಚುವಂತಹ ಅಮಾನವೀಯ ಘಟನೆ. ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಬರ್ಬರ ಕೊಲೆ ಮಾಡಿದ್ದ. ಈ ಘಟನೆ ಇಡೀ ದೇಶಾದ್ಯಂತ ದೊಡ್ಡ ಸದ್ದು ಮಾಡಿದ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟರು ತಾವು ಈ ವಾರ ಕ್ಯಾಪ್ಟನ್ ಎಂದು ಭಾವಿಸಿದ್ದರು. ಫ್ಯಾಮಿಲಿ ವೀಕ್ನಲ್ಲಿ ಅವರಿಗೆ ಹೆಚ್ಚು ವೋಟ್ ಬಿದ್ದಿದ್ದವು. ಆದರೆ, ಬಿಗ್ ಬಾಸ್ ಅನಿರೀಕ್ಷಿತ ಟ್ವಿಸ್ಟ್ ನೀಡಿದ್ದು, ಗಿಲ್ಲಿಗೆ
India U19 Squad for SA Tour: ಅಂಡರ್-19 ವಿಶ್ವಕಪ್ಗೆ ಮುನ್ನ ದಕ್ಷಿಣ ಆಫ್ರಿಕಾ ಪ್ರವಾಸವು ಯುವ ಭಾರತ ತಂಡಕ್ಕೆ ನಿರ್ಣಾಯಕವಾಗಿದೆ. ಗಾಯಗೊಂಡ ಆಯುಷ್ ಮ್ಹಾತ್ರೆ ಮತ್ತು ವಿಹಾನ್ ಮಲ್ಹೋತ್ರಾ ಲಭ್ಯರಿಲ್ಲ. ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆ
Bharat Ratna, Padma Awards Not Titles, Can’t Be Used As Prefix, Suffix, says Bombay High Court: ನಾಗರಿಕ ಪ್ರಶಸ್ತಿಗಳು ವ್ಯಕ್ತಿಗಳ ಸಾಧನೆಗೆ ನೀಡುವ ಗೌರವ. ವ್ಯಕ್ತಿಯ ಹೆಸರಿಗೆ ಅವನ್ನು ಸೇರಿಸಲು ಅವು ಪದವಿಗಳಲ್ಲ ಎಂದು ಕೋರ್ಟ್ ಹೇಳಿದೆ. ಅಂದರೆ, ಅಧಿಕೃತ ದಾಖಲೆಗಳಲ್ಲಿ ವ್ಯಕ್ತಿ
ಎಸ್ಎಸ್ಎಲ್ಸಿ ಫಲಿತಾಂಶ ಕುಸಿತವಾಗುತ್ತಿದೆ. ಇದರಿಂದ ಸರ್ಕಾರ ಮೇಲೇತ್ತಲು ಹೊಸ ತಂತ್ರರೂಪಿಸಿದೆ. 2025-26 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಈ ವರ್ಷ 75% ಫಲಿತಾಂಶ ಸಾಧಿಸುವ ಟಾರ್ಗೇಟ್ ಸಿಎಂ ಸಿದ್ಧರಾಮಯ್ಯ ನೀಡಿದ್ದಾ
ಕೊಪ್ಪಳದ ಗವಿಮಠ ಜಾತ್ರೆ ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧ. ಜನವರಿ 1 ರಿಂದ 18 ರವರೆಗೆ ನಡೆಯುವ ಮಹಾ ದಾಸೋಹದಲ್ಲಿ ಲಕ್ಷಾಂತರ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ರಾಜ್ಯಪಾಲರ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ
India U19 World Cup Squad Announced: ಮುಂಬರುವ ಐಸಿಸಿ ಅಂಡರ್-19 ವಿಶ್ವಕಪ್ಗಾಗಿ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಡಿಸೆಂಬರ್ 27 ರಂದು 15 ಸದಸ್ಯರ ತಂಡವನ್ನು ಘೋಷಿಸಿದ್ದು, ಆಯುಷ್ ಮ್ಹಾತ್ರೆ ನಾಯಕತ್ವ ವಹಿಸಲಿದ್ದಾರೆ. 14 ವರ್ಷದ ಪ್ರತಿಭ
BPL Tragedy: 2025-26ರ ಬಿಪಿಎಲ್ ಪಂದ್ಯಕ್ಕೂ ಮುನ್ನ ಢಾಕಾ ಕ್ಯಾಪಿಟಲ್ಸ್ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ ಸಿಲ್ಹೆಟ್ ಕ್ರೀಡಾಂಗಣದಲ್ಲಿ ಹೃದಯಾಘಾತದಿಂದ ಕುಸಿದು ನಿಧನರಾಗಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರನ್ನು ಉಳಿಸಲಾಗ
Israel becomes first country to recognize Somaliland: 1991ರಲ್ಲಿ ಸೊಮಾಲಿಯಾದಿಂದ ಪ್ರತ್ಯೇಕಗೊಂಡಿದ್ದ ಸೊಮಾಲಿಲ್ಯಾಂಡ್ ಅನ್ನು ಪ್ರತ್ಯೇಕ ದೇಶವೆಂದು ಇಸ್ರೇಲ್ ಮಾನ್ಯ ಮಾಡಿದೆ. ಹಾಗೆ ಅಧಿಕೃತವಾಗಿ ಒಪ್ಪಿಕೊಂಡ ವಿಶ್ವದ ಏಕೈಕ ದೇಶ ಇಸ್ರೇಲ್. ಸೊಮಾಲಿಲ್ಯಾಂಡ್
ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನೈತಿಕ ಪೊಲೀಸ್ ಗಿರಿ ನಡೆಸಿದವರ ವಿರುದ್ಧ ಹಾಗೂ ಅಕ್ರಮ ಗೋಮಾಂಸ ಸಾಗಾಟ ಮಾಡಿದವ
ರಾಷ್ಟ್ರ ರಾಜಕಾರಣದ ಹೆಡ್ ಕ್ವಾಟ್ರಸ್ ದೆಹಲಿ ಇಂದು (ಡಿಸೆಂಬರ್ 27) ರಾಜ್ಯದ ಸಿಎಂ ಕುರ್ಚಿ ಬೆಳವಣಿಗೆಗೆ ಏನಾದ್ರು ಸಾಕ್ಷಿ ಆಗಲಿದ್ಯಾ ಎಂಬ ಕುತೂಹಲ ಮೂಡಿತ್ತು. ಯಾಕಂದ್ರೆ ಸಿಎಂ ಸಿದ್ದರಾಮಯ್ಯ CWC ಸಭೆಯಲ್ಲಿ ಭಾಗವಹಿಸಿದ್ದರು. ಸ
ಕಿಚ್ಚ ಸುದೀಪ್ ಅವರು ಯುದ್ಧ ಮಾಡೋದಿಲ್ಲ ಎಂದಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅವರು ನೀಡಿದ ಹೇಳಿಕೆ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ಹೇಳಿಕೆ ಸಂಬಂಧ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಚಿತ್ರರಂಗಕ್ಕೆ ಬಂದಿದ್ದು
Ashes Loss: ಆಶಸ್ ಸರಣಿಯಲ್ಲಿ ಮೆಲ್ಬೋರ್ನ್ ಟೆಸ್ಟ್ ಕೇವಲ ಎರಡು ದಿನಗಳಲ್ಲಿ ಮುಗಿದಿದ್ದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಭಾರಿ ಆರ್ಥಿಕ ನಷ್ಟವಾಗಿದೆ. ಇಂಗ್ಲೆಂಡ್ 15 ವರ್ಷಗಳ ನಂತರ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಗೆದ್ದರೂ, ಪಂದ್ಯ ಬ
ಕಿಚ್ಚ ಸುದೀಪ್ ಅವರನ್ನು ಅನೇಕರು ಹತ್ತಿರದಿಂದ ನೋಡಿರುತ್ತಾರೆ. ಅವರೆಲ್ಲರಿಗೂ ಸುದೀಪ್ ಉತ್ತರ ಕೊಟ್ಟಿದ್ದಾರೆ. ಈಗ ಅವರನ್ನು ಹತ್ತಿರದಿಂದ ನೋಡಿದವರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ. ತಮಿಳು ನಟ ನವೀನ್ ಅವರು ಈ ಬಗ್ಗೆ ಮಾ
ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಹೈದರಾಬಾದ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಂದು ವರ್ಷದ ಬಳಿಕ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಅಲ್ಲು ಅರ್ಜುನ್ ಅವರನ್ನು A11 ಆರೋಪಿ ಎಂದು ಹೆಸರಿಸಲಾಗಿದೆ. ಸಂಧ್ಯಾ ಥಿಯೇಟರ್ ಮ್ಯಾ
BJP MP Sudhanshu Trivedi alleges that congress is part of Global Progressive Alliance that has anti-India narrative: ಜಾರ್ಜ್ ಸೋರೋಸ್ ಬೆಂಬಲಿತ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಜೊತೆ ಕಾಂಗ್ರೆಸ್ ಸಂಬಂಧವೇನು ಎಂದು ಬಿಜೆಪಿ ಪ್ರಶ್ನಿಸಿದೆ. ರಾಹುಲ್ ಗಾಂಧಿ ಜರ್ಮನಿಗೆ ಹೋಗಿದ್ದು ಯಾಕೆ
ಕೌಟುಂಬಿಕ ಕಲಹದಿಂದ ದೂರು ನೀಡಿದ್ದ ಮಹಿಳೆಯೊಂದಿಗೆ ಓರ್ವ ಪೊಲೀಸ್ ಅಧಿಕಾರಿ ಅನೈತಿಕ ಸಂಬಂಧ ಬೆಳೆಸಿ, ಸಂಸಾರವನ್ನೇ ಹಾಳು ಮಾಡಿರುವಂತಹ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವುದೂ ಬೆಳಕಿಗೆ ಬಂದ
ನೈಸರ್ಗಿಕ ಸಿಹಿಕಾರಕವಾಗಿರುವ ಹಾಗೂ ಆಂಟಿಆಕ್ಸಿಡೆಂಟ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣ ಸೇರಿದಂತೆ ಇತ್ಯಾದಿ ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಜೇನುತುಪ್ಪ ದೇಹಕ್ಕೆ ಪೋಷಣೆಯನ್ನು ಒದಗಿಸುವುದಲ್ಲದೆ ನಮ್ಮ ಆರೋಗ್ಯವ
Virat Kohli's Gesture: ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ 77 ರನ್ ಗಳಿಸಿ ಮಿಂಚಿದರು. ಗುಜರಾತ್ನ ಯುವ ಸ್ಪಿನ್ನರ್ ವಿಶಾಲ್ ಜೈಸ್ವಾಲ್ ಅವರ ಎಸೆತದಲ್ಲಿ ಕೊಹ್ಲಿ ಸ್ಟಂಪ್ ಔಟ್ ಆದರು. ಪಂದ್ಯದ ನಂತರ, ಕೊಹ್ಲಿ ವಿಶಾಲ್ ಜೈಸ್ವಾಲ್
ಸಲ್ಮಾನ್ ಖಾನ್ ಯಶ್ ಅವರ ‘ಟಾಕ್ಸಿಕ್’ ಸಿನಿಮಾಗೆ ಹೆದರಿ ತಮ್ಮ ಈದ್ ಬಿಡುಗಡೆ ಸಂಪ್ರದಾಯ ಮುರಿದಿದ್ದಾರೆ. ಈ ಹಿಂದೆ ಯಶ್ ‘ಕೆಜಿಎಫ್’ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಹೆಸರು ಮಾಡಿದ್ದವು. ಮಾರ್ಚ್ 19ರಂದು ‘ಟಾಕ್ಸಿಕ್’ ಜ
ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮರಳಹಳ್ಳಿ ಬಳಿ ಹುಲಿ ದಾಳಿಗೆ ಅರಣ್ಯ ಇಲಾಖೆಯ ಕಳ್ಳಬೇಟೆ ತಡೆ ಶಿಬಿರದ ವಾಚರ್ ಸ್ಥಳದಲ್ಲೇ ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಗಸ್ತಿಗೆ ತೆರಳಿದ್ದ ವೇಳೆ ಹುಲಿ ಏಕಾಏಕ
Digvijaya Singh shares Narendra Modi's old photo, praises organizational power of RSS: ಆರೆಸ್ಸೆಸ್ ಸಂಘಟನೆಯ ಶಕ್ತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೊಗಳಿದ್ದಾರೆ. ತೊಂಬತ್ತರ ದಶಕದಲ್ಲಿ ಎಲ್.ಕೆ. ಆಡ್ವಾಣಿ ಕಾಲ ಕೆಳಗೆ ಮುಂಭಾಗದಲ್ಲಿ ನರೇಂದ್ರ ಮೋದಿ ಕುಳಿ
Deepti Sharma's T20I World Record: ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧ 3-0 T20 ಸರಣಿ ಗೆದ್ದು ಬೀಗಿದೆ. ಈ ವಿಜಯದಲ್ಲಿ ಆಲ್ರೌಂಡರ್ ದೀಪ್ತಿ ಶರ್ಮಾ ಪ್ರಮುಖ ಪಾತ್ರ ವಹಿಸಿದರು. ಅವರು 3 ವಿಕೆಟ್ ಪಡೆದು ಅಂತರರಾಷ್ಟ್ರೀಯ T20 ಕ್ರಿಕೆಟ್ನಲ್ಲಿ 1000 ರನ್
ವಿಜಯಪುರ ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ದಿವಟಗೇರಿ ಗಲ್ಲಿಯಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ದಾಳಿ ನಡೆಸಿ ಕಿವಿ ಕತ್ತರಿಸಿ ಚಿನ್ನದ ಮಾಂಗಲ್ಯ ಮತ್ತು ಕಿವಿಯೋಲೆಯನ್ನು ಮುಸುಕುಧಾರಿಗಳು ಕಳವು ಮಾಡಿರು
ಸುದೀಪ್ ಅವರು ಸಿನಿಮಾ ಮೂಲಕ ಫೇಮಸ್ ಆದವರು. ಅವರ ಸಿನಿಮಾಗಳಲ್ಲಿ ಬರುವ ಡೈಲಾಗ್ ಅವರ ಸಿನಿಮಾಗೆ ಟಾಂಟ್ ಕೊಡುವ ರೀತಿಯಲ್ಲಿ ಇರುತ್ತದೆ ಎಂದು ಹೇಳಲಾಗಿತ್ತು. ಆದರೆ, ಹಾಗೆ ಎಂದಿಗೂ ಹೇಳಲ್ಲ ಎಂದು ಸುದೀಪ್ ಅವರು ಹೇಳಿದ್ದಾರೆ. ಈ ಬಗ್
ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅನಧಿಕೃತ ಮನೆಗಳನ್ನು ತೆರವುಗೊಳಿಸಲಾಗಿದೆ. 2021ರಿಂದ ಅನಾಥರೈಸ್ಡ್ ಆಗಿದ್ದ ಈ ವಸತಿಗಳು ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದವು. ನೋಟಿಸ್ ನೀಡಿದರೂ ಖಾಲಿ ಮಾಡದ ಕಾರಣ ತೆರವು ಕಾರ್ಯಾಚ
ದೆಹಲಿಯ ಅಂಬೇಡ್ಕರ್ ವಿಶ್ವವಿದ್ಯಾಲಯವು (AUD) 71 ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆನ್ಲೈನ್ ಅರ್ಜಿ ಸಲ್ಲಿಕೆಗೆ ಜನವರಿ 9 ಕೊನೆಯ ದಿನಾಂಕ. ಅರ್ಹ ಅಭ್ಯರ್ಥಿಗಳು audrec.samarth.edu.in ಮೂಲಕ ಅರ್ಜಿ ಸಲ್ಲಿಸಿ, ಹಾ
Bullion Market 2025 December 27th: ಇಂದು ಶನಿವಾರ ಚಿನ್ನ, ಬೆಳ್ಳಿ ಬೆಲೆಗಳರಡೂ ಹೆಚ್ಚಿವೆ. ಚಿನ್ನದ ಬೆಲೆ 110 ರೂ ಏರಿದರೆ, ಬೆಳ್ಳಿ ಬೆಲೆ 11 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,835 ರೂನಿಂದ 12,945 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,122 ರೂ ಆಗಿದೆ. ಬ
‘ಮಾರ್ಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಾಣುತ್ತಿದೆ. ಈ ಚಿತ್ರದ ಸಕ್ಸಸ್ ಮೀಟ್ನ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸುದೀಪ್ ಅವರು ಒಂದಷ್ಟು ವಿಷಯಗಳ
ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ
ಬೆಂಗಳೂರಿನ ಸಂಪಿಗೇಹಳ್ಳಿಯ ಮಂಜುನಾಥ ಲೇಔಟ್ನಲ್ಲಿ ₹4.5 ಲಕ್ಷ ಮೌಲ್ಯದ 3 ಹಸುಗಳನ್ನು ಕಳ್ಳತನ ಮಾಡಲಾಗಿದೆ. ಲಕ್ಷ್ಮಣ್ ಎಂಬುವರಿಗೆ ಸೇರಿದ ದನಗಳನ್ನು ಐದು ಜನರ ತಂಡ ಮಿನಿ ಟೆಂಪೋದಲ್ಲಿ ಕದ್ದೊಯ್ದಿದೆ. ಈ ಘಟನೆ ಗುರುವಾರ ರಾತ್ರಿ 1
Ashes 4th Test: ಆಶಸ್ ಸರಣಿಯ 4ನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು 4 ವಿಕೆಟ್ಗಳಿಂದ ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಇದು ಕಾಂಗರೂಗಳ ನಾಡಿನಲ್ಲಿ 15 ವರ್ಷಗಳ ನಂತರ ಇಂಗ್ಲೆಂಡ್ಗೆ ದೊರೆತ ಮೊದಲ ಟೆಸ್ಟ್ ವಿಜಯವಾಗ
ರಾಜ್ಯ ಆರೋಗ್ಯ ಇಲಾಖೆ ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು ತಾಲೂಕಾಸ್ಪತ್ರೆಗಳಿಗೆ ವರ್ಗಾಯಿಸಲು ಮುಂದಾಗಿದೆ. ತಿಂಗಳಿಗೆ 30ಕ್ಕಿಂತ ಕಡಿಮೆ ಹೆರಿಗೆಯಾಗುವ ಕೇಂದ್ರಗಳ ಮಕ್ಕಳ ವೈದ್ಯರು, ಪ್ರಸೂತಿ ತಜ್ಞರು, ಅರಿವಳಿಕೆ ತ
ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ ಅಭಿನಯದ '45' ಸಿನಿಮಾ ವಿರುದ್ಧದ ನೆಗೆಟಿವ್ ಪ್ರಚಾರಕ್ಕೆ ಚಿತ್ರತಂಡ ಗಂಭೀರ ಎಚ್ಚರಿಕೆ ನೀಡಿದೆ. ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದ್ದು, ಚಿತ್ರಕ್ಕೆ ಹಾನಿಯುಂಟು ಮಾಡುವ
NCERT ನಿಂದ 173 ಬೋಧಕೇತರ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಗ್ರೂಪ್ A, B, C ವಿಭಾಗಗಳಲ್ಲಿ ಸೂಪರಿಂಟೆಂಡಿಂಗ್ ಎಂಜಿನಿಯರ್, ಜೂನಿಯರ್ ಹಿಂದಿ ಅನುವಾದಕ ಸೇರಿ ವಿವಿಧ ಹುದ್ದೆಗಳಿದ್ದು, ಡಿ. 27 ರಿಂದ ಜ. 16, 2026 ರವರೆಗೆ ncert.nic.in ನಲ್ಲಿ
ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನ ಜನರಲ್ಲಿಯೂ ಸಹ ಕೂದಲು ಉದುರುವಿಕೆ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಅನಾರೋಗ್ಯಕರ ಆಹಾರಪದ್ಧತಿ, ಜೀವನಶೈಲಿ ಕೂಡ ಇದಕ್ಕೆ ಮುಖ್ಯ ಕಾರಣ. ಹೀಗಿರುವಾಗ ಅಡುಗೆ ಮನೆಯಲ್ಲಿಯೇ ಲಭ್ಯವಿರುವ ಈ
ಹೆಚ್ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹ
ಬೆಂಗಳೂರಿನ ನೆಕ್ಸಸ್ ಮಾಲ್ ಗರ್ಭಿಣಿಯರಿಗಾಗಿ ವಿಶೇಷ ಗುಲಾಬಿ ಥೀಮ್ ಪಾರ್ಕಿಂಗ್ ವ್ಯವಸ್ಥೆ ಮಾಡಿದೆ. ಇದು ಮಾಲ್ನ ದಟ್ಟಣೆಯಂದ ತಾಯಂದಿರು ತಪ್ಪಿಸಿಕೊಳ್ಳಲು ಹಾಗೂ ಸುರಕ್ಷತೆಯನ್ನು ಕಲ್ಪಿಸುತ್ತದೆ. ಅಕ್ಷಯ್ ರೈನಾ ಹಂಚಿಕೊಂಡ
Bigg Boss Kannada 12: ಬಿಗ್ಬಾಸ್ನಲ್ಲಿ ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ
ಇಷ್ಟು ಮುಂದುವರೆದ ಯುಗದಲ್ಲಿಯೂ ಮೂಢನಂಬಿಕೆ, ಆಚರಣೆಗಳಿಗೆ ಕಲಬುರಗಿಯ ಮಹಿಳೆಯೊಬ್ಬರು ಬಲಿಯಾಗಿರುವುದು ಮಹಾರಾಷ್ಟ್ರದಲ್ಲಿ ನಡೆದಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯಿಂದ ಮುಕ್ತಬಾಯಿ ಎಂಬುವರನ್ನು ಬೇವಿನ ಕಟ್ಟಿ
ಉಪ್ಪಿನಕಾಯಿಯಲ್ಲಿ ಸೋಡಿಯಂ, ಆಮ್ಲಗಳು ಮತ್ತು ಮಸಾಲಾ ಪದಾರ್ಥಗಳಿಂದ ಅನೇಕ ರಾಸಾಯನಿಕ ಬದಲಾವಣೆಗಳಾಗುತ್ತವೆ. ಅತಿಯಾದ ಸೇವನೆಯಿಂದ ರಕ್ತದೊತ್ತಡ, ಆಸಿಡ್ ಸಮಸ್ಯೆ, ಜಠರದ ಕೆರಳಿಕೆ, ಕೊಲೆಸ್ಟ್ರಾಲ್ ಮತ್ತು ಹೃದಯ ಕಾಯಿಲೆಗಳು ಹೆಚ
ಬೀದಿನಾಯಿಗಳ ಅಟ್ಟಹಾಸಕ್ಕೆ ಬೆಳಗಾವಿ ಜನ ನಲುಗಿ ಹೋಗಿದ್ದಾರೆ. ರಸ್ತೆಯಲ್ಲಿ ಹೋಗುವುದಕ್ಕೂ ಹಿಂದೇಟು ಹಾಕುವಂತಾಗಿದೆ. ಒಬ್ಬೊಬ್ಬರೇ ರಸ್ತೆ ಮೇಲೆ ಕಾಲಿಡುವಂತೆಯೇ ಇಲ್ಲ. ಜೋಶಿಮಾಳ ಏರಿಯಾದಲ್ಲಿರುವ ಜನರಿಗೆ ಬೀದಿನಾಯಿಗಳ ಹಾವ
ಹೊಸವರ್ಷಕ್ಕೆ (New Year 2026) ಕೌಂಟ್ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ (Seema
Tamannah Bhatia missed Dhurandhar: ‘ಧರುಂಧರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಸಿನಿಮಾನಲ್ಲಿ ನಟಿಸಿರುವ ಎಲ್ಲ ನಟ-ನಟಿಯರಿಗೆ ಒಳ್ಳೆಯ ಗುರುತು ಗೌರವ ದೊರೆಯುತ್ತಿದೆ. ಇದೇ ಸಿನಿಮಾನಲ್ಲಿ ಖ್ಯಾತ ನಟಿ ತಮನ್ನಾ ಭಾಟಿಯಾ ಸಹ ನಟಿ
WTC Points Table 2025: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯ ಮುಗಿದಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಅಂಕ ಪಟ್
Mark movie piracy: ‘ಮಾರ್ಕ್’ ಸಿನಿಮಾ ಪೈರಸಿ ಮಾಡುವುದಾಗಿ ಮೊದಲೇ ಬೆದರಿಕೆ ಹಾಕಲಾಗಿತ್ತು, ಬಳಿಕ ಸುದೀಪ್ ಈ ಬಗ್ಗೆ ಮಾತನಾಡಿ ಎಚ್ಚರಿಕೆ ಕೊಟ್ಟರು ಆದರೂ ಸಹ ಸಿನಿಮಾಕ್ಕೆ ಪೈರಸಿ ಸಮಸ್ಯೆ ಕಾಡಿತು. ಈ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವ
ಜಮ್ಮು-ಶ್ರೀನಗರ ಹೆದ್ದಾರಿಯ ಬನಿಹಾಲ್ ಬಳಿ ಭೀಕರ ಅಪಘಾತದಲ್ಲಿ 35 ವರ್ಷದ ಸಿಬಿಐ ವಕೀಲ ಶೇಖ್ ಆದಿಲ್ ನಬಿ ಸಾವನ್ನಪ್ಪಿದ್ದಾರೆ. ಹಿಂದಿನಿಂದ ವೇಗವಾಗಿ ಬಂದ ಕಾರು ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇತ್ತೀಚೆಗೆ ಸಿಬಿಐನಲ್ಲಿ ಪ್ರ
666 Operation Dream theater: ಪೋಸ್ಟರ್ ಮೂಲಕವೇ ಸಾಕಷ್ಟು ನಿರೀಕ್ಷೆಯನ್ನು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ಮೂಡಿಸಿದೆ. ಹೇಮಂತ್ ರಾವ್ ನಿರ್ದೇಶನದ ಈ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ ಪಾತ್ರಗಳಲ್ಲಿ ನಟಿಸ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲ
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ನಡೆದ ಮನೆಗಳ ತೆರವು ಕಾನೂನುಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಿಣರಾಯಿ ವಿಜಯನ್ ಅವರ 'ಬುಲ್ಡೋಜರ್ ರಾಜ್' ಆರೋಪ ತಳ್ಳಿಹಾಕಿದ ಡಿಕೆಶಿ, ಮನೆ ಇಲ್ಲದವರಿಗೆ
ಡಿಸೆಂಬರ್ 28, 2025ರಿಂದ ಜನವರಿ 3, 2026ರವರೆಗಿನ ವಾರದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು, ಹೊಸ ಅವಕಾಶಗಳು ಹಾಗೂ ಅನಿರೀಕ್ಷಿತ ಸವಾಲುಗಳು ಎದುರಾಗಲಿವೆ. ಪ್ರತಿಯೊಂದು ರಾಶಿ ಚಿಹ್ನೆಗೂ ವಿಶಿಷ್ಟ ಜ್ಯೋತಿಷ್ಯ ಫಲವಿದೆ.
ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ರಕ್ತಹೀನತೆ ಚಿಕಿತ್ಸೆಗೆ ಬಂದ ರೋಗಿಗೆ ತಪ್ಪಾಗಿ A+ ರಕ್ತ ನೀಡಲಾಗಿದ್ದು, O+ ರಕ್ತದ ರೊಗಿಯ ಸ್ಥಿತಿ ಗಂಭೀರವಾಗಿ ತಕ್ಷಣ ಐಸಿಯುಗೆ ದಾಖಲಿಸಲಾಗಿದೆ. ಲ್ಯಾಬ್ ಟೆಕ
ದೆಹಲಿ ಪೊಲೀಸರು ಹೊಸ ವರ್ಷಾಚರಣೆಗೆ ಭದ್ರತೆ ನೀಡಲು 'ಆಪರೇಷನ್ ಆಘಾಟ್ 3.0' ನಡೆಸಿದ್ದಾರೆ. ಅಪರಾಧ ತಡೆಗಟ್ಟುವ ಉದ್ದೇಶದಿಂದ ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 21 ಅಕ್ರಮ ಶಸ್ತ್ರಾಸ್
ಹಿಂದೂ ಧರ್ಮಗ್ರಂಥಗಳ ಪ್ರಕಾರ, ಶನಿ ದೇವರು ಕರ್ಮಗಳಿಗೆ ನ್ಯಾಯ ನೀಡುವ ದೇವರು. ಶನಿವಾರ ಶನೇಶ್ವರನಿಗೆ ಸಮರ್ಪಿತವಾಗಿದ್ದು, ಪೂಜೆ, ಉಪವಾಸ ಮತ್ತು ವಿಶೇಷ ಕ್ರಮಗಳಿಂದ ಶನಿ ದೃಷ್ಟಿಯಿಂದ ದೂರವಿರಬಹುದು. ಅರಳಿ ಮರ ಪೂಜೆ, ಕಪ್ಪು ವಸ್
Mark Kannada movie: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬ
ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದ ಕುರಿತು ಗಾನವಿ ತಾಯಿ ಕಣ್ಣೀರು ಹಾಕಿದ್ದು, ಅತ್ತೆ ತನ್ನ ಮಗಳನ್ನು ಪತಿಯ ಪಕ್ಕದಲ್ಲಿ ಕೂರಿಸಲು ಬಿಡುತ
Australia vs England, 4th Test: ಈ ಹದಿನಾಲ್ಕು ವರ್ಷಗಳಲ್ಲಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದಲ್ಲಿ 18 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 16 ಮ್ಯಾಚ್ಗಳಲ್ಲಿ ಸೋಲನುಭವಿಸಿದರೆ, 2 ಪಂದ್ಯಗಳನ್ನು ಆಸ್ಟ್ರೇಲಿಯಾ ಡ್ರಾ ಮಾಡಿಕೊಂಡಿತ
Indian box office: ಹಾಲಿವುಡ್ ಸಿನಿಮಾ ನಿರ್ಮಾಣ ಹಂತದಲ್ಲಿಯೇ ಭಾರತದ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿನ ಜನರು ಸಹ ಹಾಲಿವುಡ್ ಸಿನಿಮಾಗಳಿಗೆ ಭರಪೂರ ಪ್ರೀತಿಯನ್ನು
ಇಫ್ಕೋ ಬೆಂಗಳೂರಿನ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಪ್ರತಿದಿನ 2 ಲಕ್ಷ ನ್ಯಾನೋ ಯೂರಿಯಾ ಬಾಟಲಿಗಳನ್ನು ಉತ್ಪಾದಿಸುವ ಈ ಘಟಕ, ದಕ್ಷಿಣ ಭಾರತದಲ್ಲಿ ಸಾಂಪ್ರದಾಯಿಕ ಯೂರಿಯ
ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ತಡರಾತ್ರಿ ಮೂವರು ಪುಂಡರು ಬೈಕ್ನಲ್ಲಿ ಬಂದು ಯುವತಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆಯ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬೈಕ್ ಸಂಖ್ಯೆ ಪತ್ತೆ ಹಚ್ಚಿ ಮ
ವಾಸ್ತು ನಿಯಮಗಳ ಪ್ರಕಾರ, ಮನೆಯಲ್ಲಿ ಮೂರು ಬರ್ನರ್ಗಳ ಗ್ಯಾಸ್ ಸ್ಟವ್ ಇರುವುದು ನಕಾರಾತ್ಮಕ ಶಕ್ತಿಯನ್ನು ಉತ್ಪಾದಿಸಿ, ಕುಟುಂಬದ ಸುಖ-ಶಾಂತಿ ಮತ್ತು ಸಮೃದ್ಧಿಗೆ ಧಕ್ಕೆ ತರುತ್ತದೆ. ಇಂತಹ ಸ್ಟವ್ಗಳು ಆರೋಗ್ಯ ಮತ್ತು ಸಂಪತ್ತಿ
ಬೆಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಜನರನ್ನು ವಂಚಿಸುವ ಜಾಲ ಪತ್ತೆಯಗಿದ್ದು, ಆರ್ಥಿಕ ದುರ್ಬಲರನ್ನು ಗುರಿಯಾಗಿಸಿಕೊಂಡು ವಿದೇಶದಿಂದ ಬರುವ ಪ್ರಯಾಣಿಕರನ್ನು ತಡೆದಿದ್ದೇವೆಂದು ಹೇಳಿ ಹಣ ದೋಚಲಾಗುತ್ತಿದೆ.ಈ
ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆ ನಡೆದ ಸ್ಥಳದಲ್ಲೇ ಸಲೀಂ ಸಾವನ್ನಪ್ಪಿದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಜುಳಾ ಮತ್ತು ಲಕ್ಷ್ಮೀ ಮೃತಪಟ್ಟಿದ್ದಾರೆ.
ರಾತ್ರಿ ಬೇಗನೆ ಮಲಗಿ ಬೆಳಗ್ಗೆ ಬೇಗ ಏಳಬೇಕು ಎಂದು ಹಿರಿಯರು, ಆರೋಗ್ಯ ತಜ್ಞರು ಆಗಾಗ್ಗೆ ಸಲಹೆಗಳನ್ನು ನೀಡುತ್ತಿರುತ್ತಾರೆ. ಮುಂಜಾನೆ ಬೇಗ ಏಳುವ ಅಭ್ಯಾಸ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ
ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ವ್ಯಕ್ತಿಯ ತೋರು ಬೆರಳಿನ ಆಕಾರವು ಅವರ ವ್ಯಕ್ತಿತ್ವ, ಅದೃಷ್ಟ ಮತ್ತು ಸ್ವಭಾವವನ್ನು ತಿಳಿಸುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದೂ ಕರೆಯಲಾಗುತ್ತದೆ. ಇದರ ವಿಭಿನ್ನ ಆಕಾರಗಳು ನಾಯಕತ
ಚಾಲಕರ ಪ್ರತಿಭಟನೆ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ (BLR) ಹಳದಿ ಬೋರ್ಡ್ ಕ್ಯಾಬ್ ನಿಯಮಗಳನ್ನು ಪರಿಷ್ಕರಿಸಿದೆ. ಪಿಕಪ್ ಸಮಯವನ್ನು 10 ರಿಂದ 15 ನಿಮಿಷಗಳಿಗೆ ಹೆಚ್ಚಿಸಲಾಗಿದೆ. 45 ನಿಮಿಷಗಳ ನಂತರದ ದಂಡವನ್ನು 100 ರಿಂದ 50 ರೂ.ಗೆ ಕಡಿತಗೊಳ
Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊ
Kichcha Sudeep: ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರ
ಬೆಂಗಳೂರಿನ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದ್ದು, ಪತ್ನಿಯ ನಿಧನದ ನಂತರ ಪತಿ ಸೂರಜ್ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸ್ಫೋಟಕ ಮಾಹಿತಿ ದೊರೆತಿದೆ. ಅಷ್ಟೇ ಅಲ್ಲದ
Bigg Boss Kannada 12: ಈ ವಾರ ಬಿಗ್ಬಾಸ್ ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವ
India Women vs Sri Lanka Women: ತಿರುವನಂತಪುರದ ಗ್ರೀನ್ಫೀಲ್ಡ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್ಗಳಲ್ಲಿ 112 ರನ್ ಕಲೆಹಾ
ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಗಳೂರಿನಲ್ಲಿ ಮುಸ್ಲಿಂ ವಸತಿಗಳ ನೆಲಸಮವನ್ನು ಖಂಡಿಸಿದ್ದಾರೆ. ಕರ್ನಾಟಕ ಸರ್ಕಾರ ಉತ್ತರ ಪ್ರದೇಶದ 'ಬುಲ್ಡೋಜರ್ ನೀತಿ' ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಫಕೀರ್ ಕಾಲೋನಿ, ವಸೀಮ್ ಲೇಔಟ್
ಹಾವೇರಿ ಜಿಲ್ಲೆಯ ಮಾರನಬೀಡ ಗ್ರಾಮದಲ್ಲಿ ಸರಣಿ ಮನೆ ಕಳ್ಳತನದ ಭೀತಿ ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ಕಳ್ಳರ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು, ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ರಾತ್ರಿಯಿಡೀ ದೊಣ್ಣೆ ಹಿಡಿದು ಗಸ್ತು ತಿ
MI Cape Town vs Durban Super Giants: 233 ರನ್ಗಳ ಕಠಿಣ ಗುರಿ ಬೆನ್ನತ್ತಿದ ಎಂಐ ಕೇಪ್ಟೌನ್ ಪರ ಆರಂಭಿಕನಾಗಿ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 63 ಎಸೆತಗಳನ್ನು ಎದುರಿಸಿದ ರಿಕೆಲ್ಟನ್ 11 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 113 ರನ
ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರಾದ್ಯಂತ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ಸಂಖ್ಯೆಗಳಿಂದಲೂ ಏರ್ ಕ್ವಾಲಿಟಿ ಕುಸಿಯುತ್ತಿದೆ. ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀಡ
Bigg Boss Kannada 12: ಬಿಗ್ಬಾಸ್ ಮನೆ ಕೇವಲ ಜಗಳಕ್ಕೆ ಮಾತ್ರವಲ್ಲ, ತಮ್ಮನ್ನು ತಾವು ಅರಿತುಕೊಳ್ಳಲು, ತಪ್ಪುಗಳನ್ನು ತಿದ್ದಿಕೊಳ್ಳಲು ಹೊಸ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹ ಸಹಾಯ ಮಾಡುತ್ತದೆ. ಈ ಹಿಂದೆ ಸಹ ಹಲವು ಸ್ಪರ್ಧಿಗಳಿಗೆ ತಮ್ಮ ತ
Australia vs England: ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 152 ರನ್ಗಳಿಗೆ ಆಲೌಟ್ ಆದರೆ, ಇಂಗ್ಲೆಂಡ್ 110 ರನ್ಗಳಿಸಿ ಸರ್ವಪತನ ಕಂಡಿದೆ. ಇದರ ನಡುವೆ 41 ರನ್ಗಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಹ್ಯಾ
ಸಲ್ಮಾನ್ ಖಾನ್ ಅವರು ಖಾಸಗಿ ಪಾರ್ಟಿಯನ್ನು ಆಯೋಜನೆ ಮಾಡಿದ್ದರು. ಆಪ್ತರು, ಗೆಳೆಯರು ಹಾಗೂ ಚಿತ್ರರಂಗದ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಮೊದಲು ಈ ಪಾರ್ಟಿಗೆ ಬಂದರು. ಅವರ ಸಹೋದರಿ
Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜ್ಯದೆಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದೆಲ್ಲೆಡೆ ಇಂದು ಚಳಿಯಿರಲಿದ್ದು, ವೈದ್ಯರು ಆರೋಗ್ಯ ಕಾಪಾ
Salman Khan: ಸಲ್ಮಾನ್ ಖಾನ್ ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ. ಅವರು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ಅಂದಹಾಗೆ ಸಲ್ಮಾನ್ ಖಾನ್ ಬಳಿಯ ಒಟ್ಟು ಆಸ್ತಿ ಎಷ್ಟು? ಸಲ್ಮಾನ್ ಬಳಿ ಇವೆ ಹಲವು ಬಲು ದುಬಾರಿ ವಸ್ತು

17 C