Bigg Boss Pre Finale: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಇಂದು ಫಿನಾಲೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಪ್ರೀ ಫಿನಾಲೆ ಬಗ್ಗೆ ಕಲರ್ಸ್ ಕನ್ನಡ ಮಾಹಿತಿ ನೀಡಿದೆ. ಇಂದು ಪ್ರೀ ಫಿನಾಲೆ ನಡೆಯಲಿದೆ. ಆ
IND vs NZ: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ಹೀಗೆ ಹೊರಗುಳಿದ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಆಯ್ಕೆಯಾದರೆ, ವಾಷಿಂಗ್ಟನ್ ಸುಂದರ್ ಅವರ ಬದಲಿಯಾಗಿ
ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಸಂಬಂಧ ಸಭೆ ನಡೆಸಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿಯನ್ನು ಬೆಂಬಲಿಸಿದ್ದಾರೆ. ಮಹಾರಾಷ
ಕೆಲ ದಿನಗಳ ಹಿಂದೆ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆಡೆಯಲ್ಲಿ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಿಸಿರುವಂತೆ ಕಂಡಿತ್ತು. ಆದರೆ ಇಂದು ನಗರದ ಗಾಳಿಯ ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೇ ಇದ್ದು, ಹೀಗೆ ಮುಂದುವರೆದರೆ ಈ ವ
ಕಿಚ್ಚ ಸುದೀಪ್ ಅವರು ಅದ್ಭುತ ಕ್ಯಾಚ್ ಹಿಡಿದು ಅಚ್ಚರಿ ಮೂಡಿಸಿದ್ದಾರೆ. ವಯಸ್ಸು 50 ದಾಟಿದ್ದರೂ ಆಟದಲ್ಲಿ ಅವರಿಗೆ ಇದು ಅಡ್ಡಿ ಆಗುತ್ತಿಲ್ಲ. ಸುದೀಪ್ ಅವರು ಸಿಸಿಎಲ್ನಲ್ಲಿ ಕರ್ನಾಟಕ ಬುಲ್ಡೋಜರ್ ತಂಡದಲ್ಲಿ ಇದ್ದಾರೆ. ಅವರು
ಸಂಕ್ರಾಂತಿ ಹಬ್ಬ ಮುಗಿದಿದೆ. ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಕ್ರಾಂತಿ ಮಾತ್ರ ಮುಗಿಯುತ್ತಿಲ್ಲ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರಿಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಆದರೆ, ಡಿಸಿಎಂ
ನಟಿ ರಚಿತಾ ರಾಮ್ ಅಭಿಮಾನಿಗಳಿಗೆ ಡಬಲ್ ಸಂಭ್ರಮ! ಜನವರಿ 23ರಂದು ಅವರ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಕಲ್ಟ್’ ಮತ್ತು ‘ಲ್ಯಾಂಡ್ಲಾರ್ಡ್’ ತೆರೆಗೆ ಅಪ್ಪಳಿಸುತ್ತಿವೆ. ‘ಕಲ್ಟ್’ ಚಿತ್ರದಲ್ಲಿ ರಗಡ್ ಪಾತ್ರದಲ್ಲಿ ಕಾಣಿಸಿಕೊ
Steve Smith Century Records: ಬಿಗ್ ಬ್ಯಾಷ್ ಲೀಗ್ನ 37ನೇ ಪಂದ್ಯದಲ್ಲಿ ಇಬ್ಬರು ಅನುಭವಿ ದಾಂಡಿಗರು ಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಡೇವಿಡ್ ವಾರ್ನರ್ ಶತಕ ಬಾರಿಸಿದರೆ, ದ್ವಿತೀಯ ಇನಿಂಗ್ಸ್ ನಲ್ಲಿ ಸ್ಟೀವ್ ಸ್ಮಿತ್ ಸೆಂ
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ಕನಿಷ್ಠ 15C ತಾಪಮಾನ ದಾಖಲಾಗಿದೆ. ಮಕ್ಕಳಿಂದ ವೃದ್ಧರವರ
ಹಾಸನದ ಸಕಲೇಶಪುರದಲ್ಲಿ ಮಹಿಳೆಯನ್ನು ಬಲಿತೆಗೆದುಕೊಂಡಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಜನವರಿ 13 ರಂದು
ಈ ಅಮಾವಾಸ್ಯೆಯನ್ನು ಮಾಘ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಇದು ಪೂರ್ವಿಕರ ಸ್ಮರಣೆಗೆ ಮತ್ತು ಅವರ ಆಶೀರ್ವಾದ ಪಡೆಯಲು ಬಹಳ ಪ್ರಶಸ್ತವಾದ ದಿನವಾಗಿದೆ. ಮೌನಿ ಅಮಾವಾಸ್ಯೆಯಂದು ಪೂರ್ವಿಕರು ನಮ್ಮ ಸುತ್ತಲೂ ಇರುತ್ತಾರೆಂದು ನಂ
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ನಿರೀಕ್ಷಿತ ದಿನಾಂಕಗಳಲ್ಲಿ ನಡೆಯುತ್ತಿಲ್ಲ. ಸುದೀಪ್ ಅವರ CCL ಬದ್ಧತೆಯಿಂದಾಗಿ ಇಂದು (ಜ. 17) ಅವರು ಲಭ್ಯವಿಲ್ಲ. ಹೀಗಾಗಿ, ಸೀಸನ್ 12ರ ಫಿನಾಲೆ ಭಾನುವಾರ (ಜ. 18) ಒಂದೇ ದಿನ ಪ್ರಸಾರವಾಗಲಿದೆ. ಇದು ಅಭಿಮ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ
ಭೀಮಣ್ಣ ಖಂಡ್ರೆ ನಿಧನ: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ವಯೋಸಹಜ ಅನಾರೋಗ್ಯದಿಂದ ಬೀದರ್ನಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರಾಗಿದ್ದ ಇವರು, ಸಚಿವರಾಗಿ
ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ
ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ
ಇಂದಿನ ರಾಶಿ ಭವಿಷ್ಯ: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಚತುರ್ದಶೀ ತಿಥಿ ಶನಿವಾರ ಬೇಸರ ಪ್ರಯಾಣ, ನಿರುದ್ಯೋಗ ಚಿಂತೆ, ಅಸಹಿಷ್ಣುತೆ, ವ್ಯಾಪಾರ ವರ್ಧನೆ, ಗೌರವ, ಆರ್ಥಿಕ ಸಮಸ್ಯೆ ಇವೆಲ್ಲಾ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ
Inspiring story of Rimjhim Saikia, the MD of Tatvik Ayurveda and Wellness Pvt Ltd: ರಿಮ್ಜಿಮ್ ಸೈಕಿಯಾ ಪ್ರಸ್ತುತ ತಾತ್ವಿಕ Tatvik Ayurveda and Wellness Pvt Ltd ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ. ಅವರು ವೃತ್ತಿಪರ ಕಾರ್ಪೊರೇಟ್ ಪರಿಸರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರ
RCB Dominates Gujarat Giants in WPL: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಜೈಂಟ್ಸ್ ವಿರುದ್ಧ 32 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇದು ಆರ್ಸಿ
ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು, ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು
ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕ
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ವೀಡಿಯೊಗಳು ಕೆಲವೊಮ್ಮೆ ಆಘಾತಕಾರಿಯಾಗಿರುತ್ತವೆ. ಇದೀಗ ಆಘಾತಕಾರಿ ವೀಡಿಯೊವೊಂದು ಕಾಣಿಸಿಕೊಂಡಿದ್ದು, ಇದರಲ್ಲಿ ಒಬ್ಬ ವೃದ್ಧ ವ್ಯಕ್ತಿ 6 ಅಡಿ ಉದ್ದದ ವಿಷಪೂರಿತ ಹಾವಿನೊಂದಿಗೆ ಹುಡುಗಾಟ
Students Elections: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ ಮತ್ತೆ ಶುರುವಾಗವ ಲಕ್ಷಣಗಳು ಕಂಡು ಬರ್ತಿದೆ.. ಸ್ಟೂಡೆಂಟ್ ಲೀಡರ್ ಹುಟ್ಟು ಹಾಕುಲು ಸರ್ಕಾರ ಮುಂದಾಗಿದೆ. ಈ ವರ್ಷದಿಂದ ಮತ್ತೆ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲ
Radha Yadav Maiden WPL fifty: ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 183 ರನ್ ಗಳಿಸಿದೆ. ಆರಂಭಿಕ ಆಘಾತದ ನಂತರ, ರಾಧಾ ಯಾದವ್ ಅವರ ಚೊಚ್ಚಲ WPL ಅರ್ಧಶತಕ (66 ರನ್) ಮತ್ತು ರಿಚಾ ಘೋಷ
ಕೆಜಿಎಫ್ನಲ್ಲಿ ಬೃಹತ್ ಕಲಬೆರಕೆ ಹಾಲು ದಂಧೆ ಭೇದಿಸಿದ್ದು, ಪಾಮ್ ಆಯಿಲ್ ಮತ್ತು ಹಾಲಿನ ಪುಡಿ ಬಳಸಿ ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್ ಕಂಪನಿಗಳ ನಕಲಿ ಹಾಲು ತಯಾರಿಸುತ್ತಿದ್ದ 8 ಮಂದಿ ಆಂಧ್ರ ಮೂಲದವರನ್ನು ಪೊಲೀಸರು ಬಂಧಿ
Learn to control expense using this 50-30-20 rule: ಹಣಕಾಸು ಕೈಲಿ ನಿಲ್ಲದೇ ಇರುವ ಸಮಸ್ಯೆಯು ಶೇ. 50ಕ್ಕಿಂತಲೂ ಹೆಚ್ಚಿನ ಜನರನ್ನು ಕಾಡುತ್ತಿದೆ. ಸರಿಯಾದ ಪ್ಲಾನಿಂಗ್ ಇಲ್ಲದೇ ಜೀವನ ನಡೆಸುವುದರ ಫಲ ಇದು. ನಿಮ್ಮ ಆದಾಯದಲ್ಲಿ ಯಾವುದಕ್ಕೆ ಎಷ್ಟು ಮಿತಿಯಲ್ಲಿ ಖ
ಫಿನಾಲೆ ತಲುಪಿರುವ 7 ಸ್ಪರ್ಧಿಗಳು ಕೆಲವು ವಿಷಯದಲ್ಲಿ ಭೇಷ್ ಎನಿಸಿಕೊಂಡರೆ, ಇನ್ನು ಕೆಲವು ವಿಷಯದಲ್ಲಿ ಟೀಕೆಗೆ ಗುರಿ ಆದರು. ಈ ಎಲ್ಲ ಸ್ಪರ್ಧಿಗಳ ವ್ಯಕ್ತಿತ್ವ ಕೂಡ ಭಿನ್ನ ಆಗಿವೆ. ಒಬ್ಬರು ಇದ್ದಂತೆ ಇನ್ನೊಬ್ಬರು ಇಲ್ಲ. ಅಂತಿಮವ
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 17-18ರಂದು ಪಶ್ಚಿಮ ಬಂಗಾಳ, ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಹೌರಾ ಮತ್ತು ಗುವಾಹಟಿ ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಚುನಾವಣೆ ನಡೆ
ಎಲ್ಲರ ಕುತೂಹಲ ಕೆರಳಿಸಿದ್ದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ 25 ವರ್ಷಗಳ ತಮ್ಮ ಅಧಿಪತ್ಯವನ್ನು ಕಳೆದುಕೊಂಡಿದ್ದಾರೆ. ಈ ಬಾರಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಮೇಯರ್ ಸ್ಥಾನ ಸಿಗಲಿದೆ
ಯಾದಗಿರಿ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕುರಿಮರಿಗಳನ್ನು ಪಲ್ಲಕ್ಕಿಗೆ ಎಸೆಯುವ ಸಂಪ್ರದಾಯ ನಿಷೇಧಿಸಲಾಗಿದೆ. ಹೀಗಿದ್ದರು ಕೆಲ ಭಕ್ತರು ತಂದಿದ್ದ 778 ಕುರಿಮರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್
ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಹೊರರಾಜ್ಯದವರಿಗೆ ಪೇಯಿಂಗ್ ಗೆಸ್ಟ್(ಪಿ.ಜಿ)ಗಳೇ ಆಶ್ರಯ ತಾಣ. ಆದರೆ ಪಿಜಿಗಳಲ್ಲಿ ದುಡ್ಡಿನ ಆಸೆಗೆ ಶುಚಿತ್ವ ಸೇರಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನ ಅನುಸರಿಸದೇ ಕಳ್ಳಾಟ ನಡೆಸು
ಒತ್ತಡವನ್ನು ಹಗುರವಾಗಿ ತೆಗೆದುಕೊಳ್ಳುವವರಲ್ಲಿ ನೀವು ಒಬ್ಬರೇ? ಒತ್ತಡದಿಂದ ಏನೂ ಆಗಲ್ಲ ಎಂದು ಅಂದುಕೊಂಡಿದ್ದೀರಾ? ಹಾಗಿದ್ದಲ್ಲಿ, ತಪ್ಪದೆ ಈ ಸ್ಟೋರಿ ಓದಿ. ಒತ್ತಡಕ್ಕೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ನಮ್ಮ ದೇಹದಲ್ಲಿ
Babar Azam Humiliated by Steve Smith in BBL: ಇತ್ತೀಚೆಗೆ ಬಿಬಿಎಲ್ನಲ್ಲಿ ಮೊಹಮ್ಮದ್ ರಿಜ್ವಾನ್ ಬಳಿಕ, ಇದೀಗ ಪಾಕ್ ಮಾಜಿ ನಾಯಕ ಬಾಬರ್ ಅಜಮ್ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿದ್ದಾರೆ. ಸಿಡ್ನಿ ಸಿಕ್ಸರ್ಸ್ ಮತ್ತು ಸಿಡ್ನಿ ಥಂಡರ್ ಪಂದ್ಯದಲ್ಲಿ ಸ್ಟೀವ
ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ಸಾಧಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಮಹಾರಾಷ್ಟ್ರದ 29 ಪುರಸಭೆಗಳ ಚುನಾವಣೆಯಲ್ಲಿ ಮಹಾಯುತಿಯ ವಿಜಯಕ್ಕ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ
ಯಶಸ್ಸಿಗಾಗಿ ಏನು ಮಾಡಬೇಕು, ಜೀವನವನ್ನು ಹೇಗೆ ನಡೆಸಬೇಕು ಸೇರಿದಂತೆ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆ ಆಚಾರ್ಯ ಚಾಣಕ್ಯರು ತಿಳಿಸಿದ್ದಾರೆ. ಅದೇ ರೀತಿ ಅವರು ವಿಶೇಷವಾಗಿ ಯುವ ಜನರ ಈ ಕೆಲವೊಂದು ಅಭ್ಯಾಸಗಳು ಜೀವನಕ
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಡೆದ ಹೃದಯ ಸ್ಪರ್ಶಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳೆಯನ್ನು ಇಷ್ಟಪಟ್ಟ ಸಹ-ಪ್ರಯಾಣಿಕಳಿಗೆ ಹುಡುಗಿಯೊಬ್ಬಳು ತನ್ನ ಬಳೆಯನ್ನೇ ನೀಡಿರುವ ಘಟನೆ ನಡೆದಿದೆ. ಮಹಿಳೆ ಈ ಸನ
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಖಂಡಿಸಿ ಜನವರಿ 17ರಂದು ಬಿಜೆಪಿ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಇಂದು ರಾತ್ರಿ 10 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗ
ಹಾಲು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅಮೃತದಷ್ಟು ಪ್ರಯೋಜನಗಳನ್ನು ನೀಡುವ ಹಾಲಿನಲ್ಲಿಯೂ ಕೂಡ ಕೆಲವು ನ್ಯೂನತೆಗಳಿರಬಹುದು ಎಂದರೆ ನಂಬುತ್ತೀರಾ? ಹೌದು, ಹಾಲಿನ ಸೇ
RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ RCB ಮತ್ತು ಗುಜರಾತ್ ಜೈಂಟ್ಸ್ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಕಾದಾಡಲಿವೆ. ಗುಜರಾತ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರ್ಸಿಬಿ ಮೊದಲು ಬ್ಯಾ
BMC Election Results: ಈ ಬಾರಿ ಎಲ್ಲರೂ ನಿರೀಕ್ಷೆ ಮಾಡಿದ್ದಂತೆ ಮಹಾರಾಷ್ಟ್ರದ ಬಿಎಂಸಿ (ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್) ಚುನಾವಣೆಯಲ್ಲಿ ಠಾಕ್ರೆ ಸೋದರರಿಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ-ಶಿವಸೇನೆ ಮೈತ್ರಿಯ ಮಹಾಯುತಿ ಭಾರೀ ಗ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿ
ಪ್ರೇಮಿಗಳ ದಿನದಂದು, ಅಂದರೆ ಫೆಬ್ರವರಿ 14ಕ್ಕೆ ಧನುಷ್ ಹಾಗೂ ಮೃಣಾಲ್ ಠಾಕೂರ್ ಅವರು ಮದುವೆ ಆಗುತ್ತಾರೆ ಎನ್ನಲಾಗಿದೆ. ಕಳೆದ ಕೆಲವು ತಿಂಗಳಿಂದ ಅವರಿಬ್ಬರು ಡೇಟಿಂಗ್ ಮಾಡುತ್ತಿರುವ ಬಗ್ಗೆ ಗಾಸಿಪ್ ಕೇಳಿಬರುತ್ತಲೇ ಇದೆ. ಈಗ ಮಾಧ್
Government blocks 242 illegal betting, gambling website links: ಕೇಂದ್ರ ಸರ್ಕಾರ ಇವತ್ತು (ಜನವರಿ 16) ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್ಸೈಟ್ಗಳನ್ನು ಬ್ಲಾಕ್ ಮಾಡಿದೆ. 2025ರ ಆಗಸ್ಟ್ನಲ್ಲಿ ಹೊಸ ಗೇಮಿಂಗ್ ಕಾಯ್ದೆ ಜಾರಿಯಾದ ಬಳಿಕ 7,800ಕ್ಕ
David Warner's Explosive 110*: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಬಿಗ್ ಬ್ಯಾಷ್ ಲೀಗ್ 2025-26 ರಲ್ಲಿ ಸ್ಫೋಟಕ 110* ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ, ವಾರ್ನರ್ ತಮ್ಮ 10 ನೇ ಟಿ20 ಶತಕವನ್ನು ಗಳಿಸಿ ವಿರಾಟ್ ಕೊಹ್ಲಿ (9 ಶತಕಗಳು) ಅವರನ್
ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಅಪಘಾತದ ನೆಪದಲ್ಲಿ ವ್ಯಕ್ತಿಯನ್ನು ಮುಗಿಸಲು ಸಂಚು ರೂಪಿಸಿದ ಘಟನೆಯೊಂದು ನಡೆದಿದೆ. ವೈಯಕ್ತಿಕ ದ್ವೇಷವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸದ್ಯ ಹೊಲ್ಲೆಗೊಳಗಾದ
ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಯೂಟ್ಯೂಬರ್ ಅಕ್ರಮ ಪ್ರವೇಶ ಮಾಡಿ, ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ ಕಾರಣ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯಮಗಳನ್ನು ಉಲ್ಲಂಘಿಸಿ ವೀಡಿಯೊಗಳನ
ಸಿಬ್ಬಂದಿ ಆಯ್ಕೆ ಆಯೋಗ (SSC) 2026 ರ ಕಾನ್ಸ್ಟೇಬಲ್ GD ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಿಸಿದೆ. ಲಕ್ಷಾಂತರ ಅಭ್ಯರ್ಥಿಗಳಲ್ಲಿ 50,047 ಮಂದಿ ಯಶಸ್ವಿಯಾಗಿದ್ದಾರೆ. ಲಿಖಿತ, ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳ ನಂತರ ಆಯ್ಕೆಯಾದವರು ಅಧಿ
UTI Large Cap Fund has 15.35pc CAGR in 39 years: 1986ರಲ್ಲಿ ಆರಂಭವಾದ ಯುಟಿಐ ಲಾರ್ಜ್ ಕ್ಯಾಪ್ ಫಂಡ್ ಈ 39 ವರ್ಷದಲ್ಲಿ ಶೇ. 15ಕ್ಕೂ ಅಧಿಕ ಸಿಎಜಿಆರ್ನಲ್ಲಿ ರಿಟರ್ನ್ ಕೊಟ್ಟಿದೆ. ಈಗಲೂ ಚಾಲ್ತಿಯಲ್ಲಿರುವ ಮ್ಯೂಚುವಲ್ ಫಂಡ್ಗಳ ಪೈಕಿ ಅತ್ಯಂತ ಹಳೆಯ ಫಂಡ್ ಇದು. 39
ಒಡಿಶಾದ ಪುರಿಯ ಜಗನ್ನಾಥ ದೇವಾಲಯದ ಸಮೀಪದಲ್ಲಿರುವ ಬೇಡಿ ಹನುಮಾನ್ ದೇವಾಲಯವು ವಿಶಿಷ್ಟವಾಗಿದೆ. ಇಲ್ಲಿ ಹನುಮಂತನನ್ನು ಬಂಗಾರದ ಸರಪಳಿಯಲ್ಲಿ ಬಂಧಿಸಲಾಗಿದೆ. ಸಮುದ್ರದ ಅಲೆಗಳು ಜಗನ್ನಾಥ ದೇವಾಲಯಕ್ಕೆ ನುಗ್ಗುವುದನ್ನು ತಡೆಯ
ಹರಿದ್ವಾರದ ಹರ್ ಕಿ ಪೌರಿಯಲ್ಲಿ ಹಿಂದೂಯೇತರರು, ರೀಲ್ ಮಾಡುವವರ ಪ್ರವೇಶ ಮತ್ತು ಡ್ರೋನ್ಗಳ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹರಿದ್ವಾರದ ಹರ್ ಕಿ ಪೌರಿಯ ವಿವಿಧ ಸ್ಥಳಗಳಲ್ಲಿ ಹಿಂದೂಗಳಲ್ಲದವರಿಗೆ ಪ್ರವೇಶವನ
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜನವರಿ 30ರೊಳಗೆ ಆನ್ಲೈನ್
RCB IPL 2026 Home Ground: ಐಪಿಎಲ್ 2026 ರಲ್ಲಿ ಆರ್ಸಿಬಿ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವರ್ಷದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆ ಹೆಚ್ಚಿಸಲು 4.5 ಕೋಟಿ ರೂ. ವೆಚ್ಚದಲ್ಲಿ ಎಐ ಕ
ಧಾರವಾಡ ಜಿಲ್ಲೆಯ ಮಾವು ಬೆಳೆಗಾರರು ಹಲವು ವರ್ಷಗಳಿಂದ ನಷ್ಟ ಎದುರಿಸುತ್ತಿದ್ದಾರೆ. ಈ ಬಾರಿ ಡಿಸೆಂಬರ್ನಲ್ಲಿ ಉತ್ತಮ ಹೂವು ಬಿಟ್ಟಿದ್ದರಿಂದ ಬಂಪರ್ ಬೆಳೆಯ ನಿರೀಕ್ಷೆ ಮೂಡಿತ್ತು. ಆದರೆ ಜನವರಿಯಲ್ಲಿ ಅಕಾಲಿಕ ಮಳೆ ಮತ್ತು ತಾಪ
ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿಯು (Kobbari Hori) ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ ನಾಗಪ್ಪ ಮಾಣೆಗರ ಎನ್ನುವರಿಗೆ ಸೇ
ಕಾರ್ತಿಕ್ ಆರ್ಯನ್ ಅಭಿನಯದ ಹೊಸ ಸಿನಿಮಾ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸೋತಿದೆ. ಈ ಸಿನಿಮಾಗೆ ಬಂಡವಾಳ ಹೂಡಿದ ಕರಣ್ ಜೋಹರ್ ಅವರಿಗೆ ಬಹುಕೋಟಿ ರೂಪಾಯಿ ನಷ್ಟ ಆಗಿದೆ. ಆದ್ದರಿಂದ ಕಾರ್ತಿಕ್ ಆರ್ಯನ್ 15 ಕೋಟಿ ರೂಪಾಯಿ ಸಂಬಳ ಬಿ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಜನವರಿ 17 ಮತ್ತು 18 ರಂದು ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ವಿದ್ಯುತ್ ಕಡಿತ ಘೋಷಿಸಿದೆ. ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಗ್ರಿಡ್ ನಿರ್ವಹಣೆ ಮತ್ತು ನವೀ
ಬಿಗ್ ಬಾಸ್ ಮನೆಯಲ್ಲಿರೋ ಗಿಲ್ಲಿ ನಟ ಅವರು ಸಾಕಷ್ಟು ಏಳುಬೀಳುಗಳನ್ನು ನೋಡಿದ್ದಾರೆ. ಈಗ ಅವರು ಹಳೆಯ ಕಥೆಯನ್ನು ಹೇಳಿಕೊಂಡಿದ್ದಾರೆ. ಈ ವೇಳೆ ಅವರುಗಳು ಆಡಿದ ಮಾತಿಗೆ ಎಲ್ಲರೂ ಕಣ್ಣೀರು ಹಾಕಿದ್ದಾರೆ. ಗಿಲ್ಲಿ ಅವರು ಅನ್ನವನ್ನು
ಚಳಿಗಾಲವಾದರೂ ಕೂಡ ಕೆಲವರಿಗೆ ಚಳಿ ಅಷ್ಟಾಗಿ ತಾಗುವುದಿಲ್ಲ. ಈ ರೀತಿಯಾಗುವುದನ್ನು ನೀವು ಗಮನಿಸಿರಬಹುದು. ಆದರೆ ನೀವು ಎಂದಾದರೂ ಈ ವಿಷಯದ ಕುರಿತು ಆಳವಾದ ಚಿಂತನೆ ಮಾಡಿದ್ದೀರಾ ಅಥವಾ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಯೋಚ
ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎ
India Women vs Australia Women 2026: ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಏಕದಿನ, ಟಿ20 ಮತ್ತು ಟೆಸ್ಟ್ ಸರಣಿ ಆಡಲಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದ ತಂಡಕ್ಕೆ ಇದು ಸವಾಲಿನ ಸರಣಿ. ಆಸ್ಟ್ರೇಲಿಯಾದಲ್ಲಿ ಭಾರ
ಸೂಪರ್ ಹಿಟ್ 'ಧುರಂಧರ್' ಚಿತ್ರದ ಸೀಕ್ವೆಲ್ 'ಧುರಂಧರ್ 2' ಬಿಡುಗಡೆ ದಿನಾಂಕದ ಬಗ್ಗೆ ಗೊಂದಲ ಮುಂದುವರಿದಿದೆ. ಅಕ್ಷಯ್ ಖನ್ನಾ ಅವರ ಕಾಲ್ಶೀಟ್ ಮತ್ತು ರೀಶೂಟ್ ಕಾರಣದಿಂದ ಮಾರ್ಚ್ 19ರ ಬಿಡುಗಡೆ ಮುಂದೂಡಿಕೆ ವದಂತಿ ಹರಡಿತ್ತು. ಆದರೆ,
ಬೀದರ್ನಲ್ಲಿ ನಡೆದಿದ್ದ 83 ಲಕ್ಷ ರೂ ದರೋಡೆ ಪ್ರಕರಣಕ್ಕೆ ಇದೀಗ ಒಂದು ವರ್ಷ. ಮೂರು ರಾಜ್ಯಗಳ ಪೊಲೀಸರಿಗೆ ದರೋಡೆಕೋರರು ಚಳ್ಳೆಹಣ್ಣು ತಿನ್ನಿಸಿದ್ದಾರೆ. ಇತ್ತ ಗಾಯಾಳು ಕುಟುಂಬಕ್ಕೆ ಜಿಲ್ಲಾಡಳಿತ ಭರವಸೆ ನೀಡಿದ ಆರ್ಥಿಕ ನೆರವು
ಬೆಂಗಳೂರಿನಲ್ಲಿ ಕೇವಲ 1 ವರ್ಷದ ಅನುಭವ ಇರುವ ಸಾಫ್ಟ್ವೇರ್ ಇಂಜಿನಿಯರ್ಗೆ ವಾರ್ಷಿಕ 35 ಲಕ್ಷ ರೂ. ಪ್ಯಾಕೇಜ್ ಆಫರ್ ಕುರಿತು ವೈರಲ್ ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಸೈನ್-ಆನ್ ಬೋನಸ್, ESOP, ಭತ್ಯೆಗಳೂ ಸೇರಿ ಈ ಆಫರ್, ಅನುಭವಿ ಉ
ಅತಿವೇಗದಲ್ಲಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ಸುಮಾರು ಹತ್ತು ಅಡಿ ಎತ್ತರಕ್ಕೆ ಹಾರಿಬಿದ್ದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್
‘ಗಿಲ್ಲಿ ಆಲ್ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವಣ್ಣ ಹೇಳಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ಫಿನಾಲೆ ಜ.17 ಹಾಗೂ 18ರಂದು ನಡೆಯಲಿದೆ. ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ ಫಿನಾಲೆ ತ
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್
India to overtake USA in 2026 to become world's second largest Solar Market: 2025ರಲ್ಲಿ ಭಾರತದ ಸೌರ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. 2026ರಲ್ಲಿ ಚೀನಾ ನಂತರ ವಿಶ್ವದ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆಯಾಗಲಿದೆ. ಅಮೆರಿಕದಲ್ಲಿ ಸೌರವಿದ್ಯುತ್ ಸಾಮರ
ಜೆಡಿಎಸ್ ಮುಖಂಡೆಯ ಪುತ್ರ ಕಿರುಕುಳದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಕುಟುಂಬಗಳ ಮಧ್ಯೆ ನಡೆಯುತ್ತಿದ್ದ ತಿಕ್ಕಾಟ ಇದೀಗ ಎರಡು ಗ್ರಾಮಗಳ ಮಧ್ಯೆ
ಮುಂಬೈನಲ್ಲಿ 9 ವರ್ಷಗಳ ನಂತರ ನಿನ್ನೆ (ಗುರುವಾರ) ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳು ನಡೆದವು. ಇಂದು ಈ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮುಂಬೈ ಕಾರ್ಪೋರೇಷನ್ ಗೆಲ್ಲುವುದು ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ವ
ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮದುವೆ ಸಂಭ್ರಮದಲ್ಲಿದ್ದ ಯುವಕನನ್ನು ಆತನ ಅಣ್ಣ ಮತ್ತು ಮಕ್ಕಳೇ ಸೇರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಗಲಾಟೆ ನಡೆದು, ವಿಷಯ
Bigg Boss Kannada 12: ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ
ಇದೇ ಜನವರಿ 21ರಂದು ಮದುವೆ ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕ
Virat Kohli Alibaug property: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಮಹಾರಾಷ್ಟ್ರದ ಆಲಿಬಾಗ್ನಲ್ಲಿ 37.86 ಕೋಟಿ ರೂ. ಮೌಲ್ಯದ 5 ಎಕರೆ ಭೂಮಿ ಖರೀದಿಸಿದ್ದಾರೆ. ಇದು ರಜಾ ದಿನಗಳನ್ನು ಕಳೆಯಲು ಮತ್ತು ಎರಡನೇ ಮನೆ ನಿರ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ಆಗಾಗ ಕಿತ್ತಾಡುತ್ತಾ ಇರುತ್ತಾರೆ. ಈಗ ಮದುವೆ ವಿಷಯ ಬಂದಿದೆ. ನನ್ನ ಮದುವೆಗೆ ಏನಾದರೂ ತೊಂದರೆ ಆದರೆ ಗಿಲ್ಲಿ ಕಾರಣ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ವಿಡಿಯೋ ವ
ಹಿಂದಿಯಲ್ಲಿ ಮಾತನಾಡಿ ಎಂದಿದ್ದಕ್ಕೆ ಅಮಿರ್ ಖಾನ್ ಅವರು ‘ಇದು ಮಹಾರಾಷ್ಟ್ರ’ ಎಂದು ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ಸಖತ್ ವೈರಲ್ ಆಗಿದೆ. ನೆಟ್ಟಿಗರು ಪರ ಹಾಗೂ ವಿರೋಧದ ಕಮೆಂಟ್ ಮಾಡುತ್ತಿದ್ದಾರೆ. ಆಮಿರ್ ಖಾನ್ ಅವರ ಹೇಳಿಕೆ
ಹಾಲು, ಹಣ್ಣು, ತರಕಾರಿ ಎಹಚ್ಚು ದಿನ ಫ್ರೆಶ್ ಅಗಿರ್ಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಇವುಗಳನ್ನು ಫ್ರಿಡ್ಜ್ನಲ್ಲಿ ಇಡುತ್ತಾರೆ. ಫ್ರಿಡ್ಜ್ನಲ್ಲಿ ಇಟ್ಟರೆ ಹಣ್ಣು, ತರಕಾರಿಗಳು ತಾಜಾವಾಗಿರುವುದು ನಿಜ, ಆದರೆ ಶುಂಠಿ, ಬೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ
Startup India's 10-Year Journey: ಪ್ರಧಾನಿ ಮೋದಿ ಆರಂಭಿಸಿದ ಸ್ಟಾರ್ಟಪ್ ಇಂಡಿಯಾ ಯೋಜನೆಗೆ 10 ವರ್ಷ ಪೂರ್ಣಗೊಂಡಿದೆ. 2016ರಲ್ಲಿ ಶುರುವಾದ ಇದು, ಇಂದು ವಿಶಾಲವಾದ ಉದ್ಯಮ ಪರಿಸರ ವ್ಯವಸ್ಥೆಯಾಗಿ ಬೆಳೆದಿದೆ. ವಿಕಸಿತ ಭಾರತ 2047ರ ಗುರಿ ಸಾಧನೆಗೆ ಪ್ರಮುಖ ಎ
ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರ
ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಮತ್ತು ಫೈರಿಂಗ್ ಘಟನೆ ಹಿನ್ನೆಲೆಯಲ್ಲಿ, ಬಿಜೆಪಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ, ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ನೇತೃತ್ವದಲ್ಲಿ ಜಿಲ್ಲಾ ಪ
ಬೆಂಗಳೂರಿನಲ್ಲಿ ಮನೆ ಕೆಲಸದಾಕೆ ಸೌಮ್ಯ ಮಾಲೀಕರ ಬ್ರಾಂಡ್ ವಾಚ್ ಮತ್ತು ಚಿನ್ನಾಭರಣ ಕದ್ದು, ಕದ್ದ ವಾಚ್ ಧರಿಸಿ ವಾಟ್ಸಾಪ್ ಸ್ಟೇಟಸ್ನಲ್ಲಿ ಫೋಟೋ ಹಾಕಿದಳು. ಇದನ್ನೇ ಆಧಾರವಾಗಿಟ್ಟುಕೊಂಡು ಮಾಲೀಕರು ಪೊಲೀಸರಿಗೆ ದೂರು ನೀಡಿದ
ರುದ್ರಾಕ್ಷಿಯು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ, ಇದು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ. ಆಧ್ಯಾತ್ಮಿಕ ಪ್ರಗತಿಗೆ ಸಹಕಾರಿ. ಇದನ್ನು ಧರಿಸಲು ನಿರ್ದಿಷ್ಟ ನಿಯಮಗಳಿವೆ – ಗಂಗಾ ಜಲದಿಂದ ಶುದ್ಧೀಕರಣ, ಶುಭ ದಿನಗಳ ಆಯ್
T20 World Cup 2026: 2026ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಆರಂಭವಾಗಿರುವಾಗಲೇ, ಅಫ್ಘಾನಿಸ್ತಾನ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪ್ರಮುಖ ವೇಗದ ಬೌಲರ್ ನವೀನ್ ಉಲ್ ಹಕ್ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇದು ಅಫ್ಘಾನ್ ತಂ
ಯಾದಗಿರಿಯಲ್ಲಿ ಕ್ಯಾನ್ಸರ್ ರೋಗಿ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮನಬಂದಂತೆ ಹಲ್ಲೆ ನಡೆಸಿದ್ದು, ಮೆಹಬೂಬ್ ಕಾಲು ಮುರಿದು ಗಾಯಗೊಂಡಿದ್ದಾರೆ. ಬ್ಲಡ್ ಕ್
Sai Pallavi: ನಟಿ ಸಾಯಿ ಪಲ್ಲವಿ ದಕ್ಷಿಣ ಭಾರತದ ಸ್ಟಾರ್ ನಟಿ. ಇತ್ತೀಚೆಗೆ ಅವರು ಬಾಲಿವುಡ್ಗೂ ಪದಾರ್ಪಣೆ ಮಾಡಿದ್ದಾರೆ. ‘ರಾಮಾಯಣ’ ಸಿನಿಮಾಕ್ಕೆ ಮುಂಚೆ ಅವರು ಆಮಿರ್ ಖಾನ್ ಪುತ್ರನ ಸಿನಿಮಾನಲ್ಲಿ ನಟಿಸಿದ್ದರು, ಅದರ ಟೀಸರ್ ಇದೀಗ ಬಿ
ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೊಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಶೋಭಾ ಎಂಬ ಮಹಿಳೆ ಬಲಿಯಾದ ಘಟನೆಗೆ ಸಂಬಂಧಿಸಿ, ಹಂತಕ ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್
ಶಿವರಾಜ್ಕುಮಾರ್ ಅವರು ಗಿಲ್ಲಿ ಬಿಗ್ ಬಾಸ್ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಪರಿಚಿತರಾದ ಇವರ ಬಾಂಧವ್ಯ ಈಗಲೂ ಗಟ್ಟಿಯಾಗಿದೆ. ಗಿಲ್ಲಿಯ ಪ್ರತಿಭೆಗೆ ಶಿವಣ್ಣ ಮೆಚ್
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ, ಕೋಟೆ ಸರ್ಕಲ್ನಲ್ಲಿ ಅಳವಡಿಸಿದ್ದ ಅಕ್ರಮ ಬ್ಯಾನರ್ ತೆರವುಗೊಳಿಸಿದ ನಗರಸಭೆ ಪೌರಾಯುಕ್ತ ಅಮೃತಾಗೌಡರಿಗೆ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರ

15 C